ದೇಶ/ವಿದೇಶ
-

ಸಂಘದ ಕಚೇರಿಗೆ ಪ್ರಧಾನಿ ಮೋದಿ ಭೇಟಿ; RSS ಸಂಸ್ಥಾಪಕರಿಗೆ ನಮನ
ನಾಗ್ಪುರ: ಇಂದು ದೇಶಾದ್ಯಂತ ಯುಗಾದಿ ಹಬ್ಬ, ಅಲ್ಲದೇ ಆರ್ಎಸ್ಎಸ್ ಆದ್ಯ ಸರಸಂಘಚಾಲಕ ಕೇಶವ್ ಬಲಿರಾಮ್ ಹೆಡಗೆವಾರ್ ಅವರ ಜನ್ಮದಿನ, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿರುವ…
Read More » -

ಮ್ಯಾನ್ಮಾರ್, ಥೈಲ್ಯಾಂಡ್ನಲ್ಲಿ ಭೂಕಂಪ; ಭಾರತೀಯರಿಗೆ ಹೆಲ್ಪ್ಲೈನ್ ಆರಂಭ
ನವದೆಹಲಿ: ಮ್ಯಾನ್ಮಾರ್ ಹಾಗೂ ಥೈಲ್ಯಾಂಡ್ನಲ್ಲಿ ಭೂಕಂಪ ಸಂಭವಿಸಿದ್ದು ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಇನ್ನು ಗಗನಚುಂಬಿ ಕಟ್ಟಡಗಳು ಕುಸಿದು ನೂರಾರು ಜನ ಸಿಲುಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ತುರ್ತು ಪರಿಸ್ಥಿತಿ…
Read More » -

ಮ್ಯಾನ್ಮಾರ್-ಥೈಲ್ಯಾಂಡ್ನಲ್ಲಿ ನಡುಗಿದ ಭೂಮಿ; 1000ಕ್ಕೂ ಹೆಚ್ಚು ಜನ ಸಾವು
ನವದೆಹಲಿ: ಮಯನ್ಮಾರ್ ಹಾಗೂ ಥೈಲ್ಯಾಂಡ್ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ…
Read More » -

ಮ್ಯಾನ್ಮಾರ್, ಥಾಯ್ಲೆಂಡ್ ಭೀಕರ ಭೂಕಂಪ; ನೂರಾರು ಜನ ಕಣ್ಮರೆ
ನವದೆಹಲಿ: ಇಂದು ಬೆಳಿಗ್ಗೆ 11:50 ಸುಮಾರಿಗೆ ಮ್ಯಾನ್ಮಾರ್ನಲ್ಲಿ ಭೀಕರ ಭೂಕಂಪವಾಗಿದೆ. ಭೂಕಂಪನದ ತೀವ್ರತೆ 7.2ರಷ್ಟು ದಾಖಲಾಗಿದೆ. ಇನ್ನು ಬ್ಯಾಕಾಂಕ್ನಲ್ಲಿಯೂ ಸಹ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು…
Read More » -

ಸ್ಟಾರ್ ಕ್ರಿಕೆಟರ್ ಗೆ ಹೃದಯಾಘಾತ
ಕ್ರಿಕೆಟ್ ರೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಢಾಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಹೃದಯಾಘಾತಕ್ಕೀಡಾಗಿದ್ದು, ಅವರನ್ನು…
Read More » -

ಏ. 5ರಂದು ಪ್ರಧಾನಿ ಮೋದಿ ಶ್ರೀಲಂಕಾ ಪ್ರವಾಸ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 5ರಂದು ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ತಿಳಿಸಿದ್ದಾರೆ. ದೇಶದ ಸ್ಥಿರತೆಯಿಂದಾಗಿ ಮೋದಿ…
Read More » -

ಬಾಂಗ್ಲಾದೇಶದ ಹಿಂದೂಗಳ ಬೆಂಬಲಕ್ಕೆ ಒಗ್ಗಟ್ಟಿನಿಂದ ನಿಲ್ಲಬೇಕು; RSS ಕರೆ
ಬೆಂಗಳೂರು: ”ಬಾಂಗ್ಲಾದೇಶದ ಹಿಂದೂಗಳೊಂದಿಗೆ ಒಗ್ಗಟ್ಟಾಗಿ ನಾವು ನಿಲ್ಲುತ್ತೇವೆ. ಹಿಂದೂಗಳು ಸೇರಿದಂತೆ ಬಾಂಗ್ಲಾದೇಶದ ಎಲ್ಲ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ನಾವು ಗಂಭೀರ ಕಳವಳ ವ್ಯಕ್ತಪಡಿಸಿದ್ದೇವೆ” ಎಂದು RSS…
Read More » -

ಹಾರ್ಟ್ ಅಟ್ಯಾಕ್ & ಬ್ರೈನ್ ಸ್ಟ್ರೋಕ್ ಬಗ್ಗೆ HDD ಕಳವಳ..!
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರಕ್ಕೆ ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು. ದೇಶದಲ್ಲಿ…
Read More » -

ಸುನಿತಾ ವಿಲಿಯಮ್ಸ್ಗೆ ಪ್ರಧಾನಿ ಭಾವುಕ ಪತ್ರ
ನವದೆಹಲಿ: ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಭೂಮಿಗೆ ವಾಪಸಾಗುತ್ತಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗಿನ ಜಾವ ಸುನಿತಾ…
Read More » -

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ
ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…
Read More » -

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಮ್ಮ ಸರ್ಕಾರ ಪರದಾಡುತ್ತಿದೆ; ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಕರ್ನಾಟಕ ಕಾಂಗ್ರೆಸ್ ಮಾದರಿಯಲ್ಲೇ ಚುನಾವಣೆಗೆ ಮುನ್ನ ಗ್ಯಾರಂಟಿ ಯೋಜನೆ ಘೋಷಿಸಿ, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕಕ್ಕೆ ಬಂದಿತ್ತು. ಇದೀಗ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ…
Read More » -

ಆರ್ಸಿಬಿ ಕಪ್ ಗೆಲ್ಲಬೇಕಾ? ಈ ಪ್ಲೇಯರ್ಸ್ ರೋಲ್ ಇಂಪಾರ್ಟೆಂಟ್
ವರ್ಲ್ಡ್ ಕಪ್ ಲೀಗ್ ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಗೆದ್ದೇ ತೀರಬೇಕೆಂದು ಆರ್ ಸಿಬಿ ಫುಲ್ ಟ್ರೈ ಮಾಡ್ತಿದೆ. ಸೀಸನ್-18ರಲ್ಲಿ ಕಪ್ ಗೆಲ್ಲೋಕೆ ರಾಯಲ್…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!
ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್ಎಕ್ಸ್ನ ಫಾಲ್ಕನ್…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ಮಾರಿಷಸ್ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More » -

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ
ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್,…
Read More » -

ಉಪರಾಷ್ಟ್ರಪತಿ ಏಮ್ಸ್ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ನಲ್ಲಿ ಇರಿಸಲಾಗಿದ್ದು,…
Read More » -

ಸಚಿವ ಸ್ಥಾನಕ್ಕೆ ಧನಂಜಯ್ ಮುಂಡೆ ರಾಜೀನಾಮೆ..!
ಮುಂಬೈ: ಕಳೆದ ಡಿಸೆಂಬರ್ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…
Read More » -

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?
ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್ 16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…
Read More » -

ಪ್ರಧಾನಿ ಮೋದಿ ಮತ್ತು 300 ದಿನ ಬೀಜ!
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಜನರಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಹಾಗೆಯೇ ಜನರು ಬೊಜ್ಜು ಕಡಿಮೆ ಮಾಡಿಕೊಳ್ಳಲು ಕರೆ ನೀಡಿದ್ದರು. ಕಡಿಮೆ ಅಡುಗೆ…
Read More » -

26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ
ನವದೆಹಲಿ: ದೇಶದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ…
Read More » -

ತ್ರಿವೇಣಿ ಸಂಗಮದಲ್ಲಿ ಮಿಂದೇದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಉತ್ತರಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ…
Read More » -

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…
Read More » -

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ…
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11ಕ್ಕೆ ಬಜೆಟ್ ಮಂಡಿಸ ಲಿದ್ದು, ಇದರೊಂದಿಗೆ ಸತತ 8 ಬಜೆಟ್ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ…
Read More » -

ನಾಳೆ ಗೂಗಲ್ ಪೇ , ಫೋನ್ ಪೇ ವರ್ಕ್ ಆಗಲ್ಲ…!
ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ ಫೋನ್ ಪೇ ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ…
Read More » -

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…
Read More » -

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಮೋದಿ ಸಂತಾಪ
ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ…
Read More » -

ಪ್ರಯಾಗ್ರಾಜ್ ಕಾಲ್ತುಳಿತ ಪ್ರಕರಣ : ಗಾಯಗೊಂಡ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ
ಪ್ರಯಾಗರಾಜ್ : ಬುಧವಾರ ಬೆಳಗ್ಗೆ ಮಹಾಕುಂಭದಲ್ಲಿ ನೂಕುನುಗ್ಗಲು ಉಂಟಾದಾಗ ಗಾಯಗೊಂಡ ಕಾಲ್ತುಳಿತ ಪ್ರಕರಣ ಉಂಟಾಗಿ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿ ಬೆಂಕಿ…
Read More » -

10 ವರ್ಷಗಳ ಬಳಿಕ ಬಾಲ್ಯದ ಸ್ನೇಹಿತನನ್ನು ಭೇಟಿಯಾದ ಕೊಹ್ಲಿ
ಬಾಲ್ಯದಲ್ಲಿ ಜೊತೆಯಾಗಿ ಆಡಿ ಬೆಳೆದವರು… ಜೊತೆ ಜೊತೆಯಾಗಿ ಕೀಟಲೆ ಮಾಡಿದವರು… ಜೊತೆಯಾಗಿಯೇ ದೊಡ್ಡ ಕನಸು ಕಂಡವರು… ಆದರೆ ಬೆಳೀತಾ ಬೆಳೀತಾ ದೂರವಾದರು. ಹೀಗೆ ದೂರವಾದವರು ಮಂಗಳವಾರ ಭೇಟಿಯಾಗಿದ್ದಾರೆ.…
Read More » -

ಅಮಿತ್ ಶಾ ಗಂಗಾಸ್ನಾನದ ಬಗ್ಗೆ ಅವಹೇಳನ ಮಾಡಿದ ಮಲ್ಲಿಕಾರ್ಜುನ ಖರ್ಗೆ..!
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದಕ್ಕೆ , ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾಸ್ನಾನ ಮಾಡುವ ಮೂಲಕ ಬಡತನವನ್ನು…
Read More » -

ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ..
ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಇಂದು ರಾಷ್ಟ್ರದ ಕರ್ತವ್ಯ ಪಥದಲ್ಲಿ ಭವ್ಯವಾದ ಮೆರವಣಿಗೆಯೊಂದಿಗೆ ಮಿಲಿಟರಿ ಸಾಮರ್ಥ್ಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ. 1950 ಜನವರಿ 26 ರಂದು…
Read More » -

ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್..!
ಬೆಂಗಳೂರು : 2025 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.ಇನ್ನು ಈ ಬಾರಿಯ ಬಜೆಟ್ನಲ್ಲಿ ಯಾರಿಗೆಲ್ಲಾ ಏನೆಲ್ಲಾ…
Read More » -

ಭಾರತಕ್ಕೆ ರಾಜತಾಂತ್ರಿಕ ಗೆಲುವು : ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ…
Read More » -

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…
Read More » -

“ಮತದಾನ ಮಾಡೋದಕ್ಕಿಂತ ದೊಡ್ಡದೇನು ಇಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆ”
ಪ್ರತಿ ವರ್ಷ ಜನವರಿ 25 ರಂದು, ಭಾರತವು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತದೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಮಹತ್ವದ ಸಂದರ್ಭವಾಗಿದೆ. ಈ ದಿನವು…
Read More » -

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ
ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್ನವನು.…
Read More » -

ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ
ಪ್ರಯಾಗರಾಜ್ ; ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಂಗಳವಾರ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇವತ್ತು (ಬುಧವಾರವೂ) ಪವಿತ್ರ ಸ್ನಾನ ಮಾಡಲಿದ್ದಾರೆ.…
Read More » -

ಮಹಾಕುಂಭ ಮೇಳದ ಬಗ್ಗೆ ಗೆಳೆಯನಿಗೆ ಜಾಬ್ಸ್ ಬರೆದಿದ್ದ ಪತ್ರ ವೈರಲ್..
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಮಹಾಕುಂಭ ನಡೆಯುತ್ತಿದೆ. ವಿಷಯ ಏನೆಂದರೆ, ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಕುಂಭ ಮೇಳಕ್ಕಾಗಿ ಭಾರತಕ್ಕೆ ಬರಲು ಇಚ್ಛಿಸಿದ್ದರು. ಈ ಹಿಂದೆ ತಮ್ಮ…
Read More » -

ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ…!
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ ಮುಂದುವರೆದಿದೆ . ಈ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದ್ದಂತೆ, ಇದರ ಪರಿಣಾಮ ತೃಣಮೂಲ ಕಾಂಗ್ರೆಸ್ನಲ್ಲೂ ಗೋಚರಿಸುತ್ತಿದೆ. ಪಕ್ಷವು…
Read More » -

ಕೆಲವರು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ ; ನರೇಂದ್ರ ಮೋದಿ
ದೆಹಲಿ : ಜಾತಿ ಗಣತಿಗೆ ಆಗ್ರಹದ ನಡುವೆಯೇ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾರತ ಮಹೋತ್ಸವದಲ್ಲಿ…
Read More » -

ಅರ್ಧದಲ್ಲೇ ಪಂದ್ಯ ತೊರೆದು ಕಾರಿನಲ್ಲಿ ತೆರಳಿದ ಜಸ್ಪ್ರೀತ್ ಬುಮ್ರಾ :ಕ್ಯಾಪ್ಟನ್ ಯಾರಾದ್ರು ಗೊತ್ತೆ ?
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More » -

ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಸ್ಥಳ ಅಂತಿಮ….!
ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದೊಳಗೆ ಸುಮಾರು 2,000 ಚದರ ಅಡಿ ಅಳತೆಯ ಅಕ್ಕಪಕ್ಕದ ನಿವೇಶನಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಅವರ…
Read More » -

HMPV ವೈರಸ್ನ ಸೋಂಕು ಭಾರತದಲ್ಲಿ ಪತ್ತೆಯಾಗಿಲ್ಲ : ಅತುಲ್ ಗೋಯಲ್
ನವದೆಹಲಿ : ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು…
Read More » -

ವರ್ಷದ ಮೊದಲ ದಿನವೇ ಗುಡ್ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್…
Read More » -

2025 ರಲ್ಲಿ ಕೇವಲ 10 ಪಂದ್ಯಗಳನ್ನಾಡಲಿರುವ ಟೀಮ್ ಇಂಡಿಯಾ
ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…
Read More » -

ಕೊಚ್ಚಿ ಸ್ಟೇಡಿಯಂನಿಂದ 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್
ಕೊಚ್ಚಿಯಲ್ಲಿರುವ ಜವಾಹರ್ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್ನಲ್ಲಿ…
Read More » -

ಮಂತ್ರಾಲಯಕ್ಕೆ ಹರಿದು ಬರುತ್ತಿರುವ ಸಾಲು… ಸಾಲು… ಭಕ್ತರ ದಂಡು…..!
ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆ ಇರುವ ಕಾರಣ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಹರಿದುಬರುತ್ತಿರುವ ಭಕ್ತಸಾಗರ. ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಾಣುತ್ತಿದೆ. ರಾಯರ ಸನ್ನಿಧಿ…
Read More » -

ಯೋಗಿ ಆದಿತ್ಯನಾಥ್ ಮನೆ ಕೆಳಗಡೆ ಶಿವಲಿಂಗವಿದೆ ; ಅಖಿಲೇಶ್ ಯಾದವ
ಲಕ್ನೋ : ಇತ್ತೀಚಿನ ದಿನಗಳಲ್ಲಿ, ಉತ್ತರ ಪ್ರದೇಶದಲ್ಲಿ ದೇವಾಲಯಗಳನ್ನು ಹುಡುಕುವ ಮತ್ತು ಅಗೆಯುವ ವಿಷಯವ ಹೆಚ್ಚು ಚರ್ಚೆಯಾಗ್ತಿದೆ. ಸಂಭಾಲ್ನಿಂದ, ಅನೇಕ ಸ್ಥಳಗಳಲ್ಲಿ ಹೊಸ ದೇವಾಲಯಗಳು ಕಂಡುಬರುತ್ತವೆ. ಲಕ್ನೋದಲ್ಲಿರುವ ಮುಖ್ಯಮಂತ್ರಿ…
Read More » -

ಜಮ್ಮು-ಕಾಶ್ಮೀರದಲ್ಲಿ ಈ ವರ್ಷ 75 ಉಗ್ರರ ಹತ್ಯೆ ; ಶೇಕಡ 60 ರಷ್ಟು ಮಂದಿ ಪಾಕಿಸ್ತಾನದವರು
2024 ರಲ್ಲಿ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳು ಒಟ್ಟು 75 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ. ಹತರಾದ ಉಗ್ರರ ಪೈಕಿ ಶೇ.60ರಷ್ಟು ಮಂದಿ ಪಾಕಿಸ್ತಾನದವರು ಎಂದು…
Read More » -

KL ರಾಹುಲ್ ಅತ್ಯದ್ಭುತವಾಗಿ ಕಾಲುಗಳಲ್ಲಿ ಹಿಡಿದಿದ್ದ ಕ್ಯಾಚ್
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಬೌಲಿಂಗ್ಗೆ ಆಸಿಸ್ ಪ್ಲೇಯರ್ಸ್…
Read More » -

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪ: ಪ್ರಧಾನಿ ಮೋದಿ
ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್ಕಿ ಬಾತ್ನಲ್ಲಿ ಮಾತನಾಡಿದ ಅವರು, ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು…
Read More » -

ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಫ್ಲೋರಿಡಾದಲ್ಲಿ ಹೈಸ್ಪೀಡ್ ರೈಲೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಹಾಗೂ 15 ರೈಲು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಡೌನ್ಟೌನ್…
Read More » -

ಕರ್ನಾಟಕದಿಂದ ಕುಂಭಮೇಳಕ್ಕೆ ವಿಶೇಷ ರೈಲು ವ್ಯವಸ್ಥೆ
ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್ಗೆ ವಿಶೇಷ…
Read More » -

ಮನಮೋಹನ್ ಸಿಂಗ್ ಸ್ಮಾರಕ ಜಟಾಪಟಿ ; ಕಾಂಗ್ರೆಸ್ ವಿರುದ್ದ ಪ್ರಣಬ್ ಮುಖರ್ಜಿ ಮಗಳು ವಾಗ್ಧಾಳಿ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನೆರವೇರಿಸಲು ಮತ್ತು ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ…
Read More » -

ದೆಹಲಿ ; ಈ ವರ್ಷದ ಗಣರಾಜ್ಯೋತ್ಸವದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ
ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್ ಹಾಗೂ ಸಾಂಸ್ಕೃತಿಕ…
Read More » -

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್; ಪರ್ವಕಾಲದ ಮಹಾ ನಾಯಕ ಇನ್ನು ನೆನಪು ಮಾತ್ರ
ಭಾರತದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನವದೆಹಲಿಯ ನಿಗಮ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹೊಸ…
Read More » -

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿಯಾಗಿ ಅವರ ಕೊಡುಗೆಗಳು ಅಳಿಸಲಾಗದ ಗುರುತು ಮೂಡಿಸಿವೆ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಭಾರತದ…
Read More » -

ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ
ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ…
Read More » -

ಹಿಮಾಚಲದ ಕುಲುವಿನಲ್ಲಿ ಸಿಲುಕಿದ್ದ 5,000 ಪ್ರವಾಸಿಗರನ್ನು ಭಾರೀ ಹಿಮಪಾತದ ನಡುವೆ ರಕ್ಷಿಸಲಾಗಿದೆ
ಡೆಹ್ರಾಡೂನ್ : ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ.…
Read More » -

ರಾಮಮಂದಿರ ಪುರೋಹಿತರಿಗೆ ವಸ್ತ್ರ ಸಂಹಿತೆ ; ಗರ್ಭಗುಡಿಯೊಳಗೆ ಫೋನ್ ಬಳಕೆ ಮಾಡುವಂತಿಲ್ಲ
ಲಕ್ನೋ : ದೇಶದ ಪ್ರತಿಷ್ಠಿತ ದೇವಾಲಯ ರಾಮಮಂದಿರದಲ್ಲಿನ ಬಾಲರಾಮನ ದರ್ಶನವನ್ನು ಭಕ್ತರು ನಿತ್ಯ ಪಡೆಯುತ್ತಿದ್ದಾರೆ. ಇನ್ಮುಂದೆ ಅಯೋಧ್ಯೆ ರಾಮ ಮಂದಿರದ ಪೂಜಾ ಕಾರ್ಯಗಳನ್ನು ನೆರವೇರಿಸುವ ಪುರೋಹಿತರಿಗೆ ವಸ್ತ್ರ ಸಂಹಿತೆ…
Read More » -

ಮನಮೋಹನ್ ಸಿಂಗ್ ಸ್ಮಾರಕ ಕುರಿತು ಪ್ರಧಾನಿಗೆ ಪತ್ರ ಬರೆದ ಖರ್ಗೆ…!
ದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ…
Read More » -

26/11 ಮುಂಬೈ ದಾಳಿ ಆರೋಪಿ ಅಬ್ದುಲ್ ರೆಹಮಾನ್ ಹೃದಯಾಘಾತದಿಂದ ಸಾವು
26/11 ಮುಂಬೈ ದಾಳಿಯ ಆರೋಪಿ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸುದ್ದಿಸಂಸ್ಥೆ ಪಿಟಿಐ ಈ ವಿಚಾರವನ್ನು ಖಚಿತಪಡಿಸಿದೆ. ಅಬ್ದುಲ್…
Read More » -

ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ; ಸಿಂಗ್ ಪ್ರಧಾನಿಯಾಗಿ ತೆಗೆದುಕೊಂಡ ದಿಟ್ಟ 10 ನಿರ್ಧಾರಗಳು
ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರನ್ನ ಮರೆತರೂ ಭವ್ಯ…
Read More » -

ಅಣು ಒಪ್ಪಂದ ವಿಚಾರದಲ್ಲಿ ಅಮೆರಿಕಗೆ ಬೆವರಿಳಿಸಿದ್ದ ಸಿಂಗ್..
1974ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ದೇಶದಲ್ಲಿ ಮೊದಲ ಬಾರಿಗೆ ಅಣು ಬಾಂಬ್ ಪರೀಕ್ಷೆ ನಡೆದಿತ್ತು. ಅದರಿಂದ ಸಿಟ್ಟಿಗೆದ್ದ ಅಮೆರಿಕ ಭಾರತದ ಮೇಲೆ ನಿರ್ಬಂಧ ಹೇರಿತ್ತು. ನಂತರದ…
Read More » -

ಮನಮೋಹನ್ ಸಿಂಗ್ ಪ್ರಧಾನಿಯ ಹುದ್ದೆಗೆ ನಡೆದುಬಂದ ಹಾದಿ….
ಆರ್ಥಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮನಮೋಹನ್ ಸಿಂಗ್, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರ ಅಧಿಕಾರದ ಬಳಿಕ ಸುಧೀರ್ಘ 2 ಅವಧಿಗೆ ಸೇವೆ ಸಲ್ಲಿಸಿದ್ದ ಪ್ರಧಾನಿಯಾಗಿದ್ದಾರೆ.…
Read More » -

“ಭಾರತದ ಆಧುನಿಕ ಆರ್ಥಿಕತೆಯ ಶಿಲ್ಪಿ” ಡಾ. ಮನಮೋಹನ್ ಸಿಂಗ್..!
ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ…
Read More » -

ದೇಶದ ಅರ್ಥವ್ಯವಸ್ಥೆವನ್ನು ಆ ಒಂದು ಬಜೆಟ್ನಿಂದ ರಕ್ಷಿಸಿದ್ದ ಮನಮೋಹನ್ ಸಿಂಗ್!
ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದ ಸಮಯವದು. 1991ರಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಹಳ್ಳಹಿಡಿದಿತ್ತು. ಪಿವಿ ನರಸಿಂಹರಾವ್ ಅವರಿಗೂ ಹಿಂದೆ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರು ಚಿನ್ನವನ್ನು ವಿದೇಶದಲ್ಲಿ…
Read More » -

ಈಡೇರದೇ ಉಳಿದ ಮನಮೋಹನ್ ಸಿಂಗ್ರ ಕನಸೇನು?
ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಗುರುವಾರ ಸಂಜೆ ಹಠಾತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು, ಅವರನ್ನು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಕೊನೆಗೂ ಉಳಿಸಿಕೊಳ್ಳಲು…
Read More » -

ಮನಮೋಹನ್ ಸಿಂಗ್ ನಿಧನ : ರಾಜ್ಯದಲ್ಲಿ ಇಂದು ಸರ್ಕಾರಿ ರಜೆ , 7 ದಿನ ಶೋಕಾಚರಣೆ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಭಾರತ ಸರ್ಕಾರ ಗುರುವಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು…
Read More » -

ನಾಳೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ
ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ…
Read More » -

ಭಾರತದ ಆರ್ಥಿಕತೆಯ ಶಿಲ್ಪಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎರಡು ಬಾರಿ ದೇಶದ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ…
Read More » -

ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ
ಹೈದರಾಬಾದ್: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು,…
Read More » -

ಜಿಎಸ್ಟಿ ಹೆಚ್ಚಳದ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಟ್ರೋಲ್…!
ಜಿಎಸ್ಟಿ ವಿಚಾರಕ್ಕೆ ಸಂಬಂದಪಟ್ಟಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಾಗ್ಗೆ ಟ್ರೋಲ್ಗೆ ಗುರಿಯಾಗುತ್ತಿರುತ್ತಾರೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಜಿಎಸ್ಟಿ ಮಂಡಳಿ ಸಭೆಯಲ್ಲಿ ಪಾಪ್ಕಾರ್ನ್ಗೂ…
Read More » -

ಬಾಹ್ಯಾಕಾಶದಿಂದ ಸುನೀತಾ ವಿಲಿಯಮ್ಸ್ ಕ್ರಿಸ್ಮಸ್ ಆಚರಣೆ ವೀಡಿಯೋ ವೈರಲ್
ವಾಶಿಂಗ್ಟನ್(ಡಿ.26) ಭಾರತೀಯ ಮೂಲದ ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿಜಕ್ಕೂ ತಾಂತ್ರಿಕ ದೋಷದಿಂದ ಬಾಹ್ಯಾಕಾಶದಲ್ಲೇ ಉಳಿದುಕೊಂಡಿದ್ದಾರ ಅನ್ನೋ ಪ್ರಶ್ನೆಗಳು ಮೂಡಿದೆ. ಇದರ ಜೊತೆಗೆ ವಿವಾದವೂ ಭುಗಿಲೆದ್ದಿದೆ. ಸುನೀತಾ ವಿಲಿಯಮ್ಸ್…
Read More » -

ಎಲೆಕ್ಟೋರಲ್ ಬಾಂಡ್ : 2023-24 ರಲ್ಲಿ ಬಿಜೆಪಿಗೆ ₹2,244 ಕೋಟಿ, ಕಾಂಗ್ರೆಸ್ಗೆ ₹289 ಕೋಟಿ
ನವದೆಹಲಿ : 2023-24 ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ…
Read More » -

ಶತಮಾನೋತ್ಸವದ ಸಂಭ್ರಮದಲ್ಲಿ ಕಾಂಗ್ರೆಸ್ ಪಕ್ಷ…!
ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…
Read More » -

ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಶತಮಾನೋತ್ಸವ ಅಧಿವೇಶನ
ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…
Read More » -

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ. ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಸೌಲಭ್ಯವನ್ನು…
Read More » -

ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್ಬೈಜಾನ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ…
Read More » -

ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು, ಜೀಸಸ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು…
Read More » -

ಬಾಂಗ್ಲಾದೇಶಕ್ಕೆ ದೆಹಲಿ ಆಟೋ ಪಾರ್ಟ್ಸ್ ರಫ್ತು ಬಂದ್…..!
ನವದೆಹಲಿ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಉಗ್ರವಾಗಿ ಖಂಡಿಸಿರುವ ದೆಹಲಿ ಆಟೋ ಪಾರ್ಟ್ಸ್ ವ್ಯಾಪಾರಿಗಳು, ಇನ್ನು ಮುಂದೆ ಬಾಂಗ್ಲಾದೇಶಕ್ಕೆ ವಾಹನಗಳ ಬಿಡಿಭಾಗಗಳನ್ನು ರಫ್ತು…
Read More » -

ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕದ ಯೋಧ ಹುತಾತ್ಮ
ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ಚಿಕ್ಕೋಡಿ: ಜಮ್ಮು…
Read More » -

ಅಟಲ್ ಬಿಹಾರಿ ವಾಜಪೇಯಿ ಅವರ 100ನೇಯ ಜಯಂತಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅದ್ಭುತ ರಾಜಕಾರಣಿ, ಕವಿಹೃದಯಿ, ಹಾಸ್ಯಪ್ರಜ್ಞೆ, ಅದ್ಭುತ ಭಾಷಕಕಾರರಾಗಿಯೂ ಖ್ಯಾತರಾಗಿದ್ದರು. ಅತ್ಯಂತ ಜನಪ್ರಿಯ ನಾಯಕರಾಗಿದ್ದ ವಾಜಪೇಯಿಯವರು ಮಧ್ಯ ಪ್ರದೇಶದ ಗ್ವಾಲಿಯರ ಹತ್ತಿರದ…
Read More » -

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಸಭೆ
ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ…
Read More » -

ನಾನು ಪಾಪ್ ಕಾರ್ನ್ ತಿನ್ನಲ್ಲ…! ಮತ್ತೆ ಟ್ರೋಲ್ಸ್ಗಳಿಗೆ ಮೇವಾದ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮತ್ತೆ ಟ್ರೋಲ್ಗೆ ಗುರಿಯಾಗಿದ್ದಾರೆ. ಆರ್ಥಿಕ ನೀತಿ ಹಾಗೂ ಜಿಎಸ್ಟಿ ವಿಚಾರದಲ್ಲಿ ಸೀತಾರಾಮನ್ ಅವರು ಟ್ರೋಲ್ಗೆ ಒಳಗಾಗುವುದು ಇದೆ. ಇದೀಗ…
Read More » -

ಆರ್ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ; ಸಿಎಸ್ಎಫ್ಎಲ್ ವರದಿ
ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಿಎಸ್ಎಫ್ಎಲ್ ವರದಿ ಮತ್ತೊಂದು ತಿರುವು ನೀಡಿದೆ. ಅಂದು ಅತ್ಯಾಚಾರ ನಡೆದಿದೆ ಎನ್ನಲಾದ…
Read More » -

ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಪಾಕ್ ಮಹಿಳೆ ಸೀಮಾ ಹೈದರ್ ಗರ್ಭಿಣಿ!
ನೊಯ್ಡಾ: ಪಬ್ಜೀ ಗೇಮ್ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರ4…
Read More » -

ಸರಕಾರದ ಯೋಜನೆಯಡಿ ಸನ್ನಿ ಲಿಯೋನ್ ಹೆಸರು ನೋಂದಾಯಿಸಿ ಪ್ರತಿ ತಿಂಗಳು 1,000 ರೂ. ಪಡೆಯುತ್ತಿದ್ದ ವ್ಯಕ್ತಿ!
ಛತ್ತೀಸ್ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ…
Read More » -

ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…
Read More » -

ಹಿರಿಯ ಚಲನಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ (90) ನಿಧನ
ಹಿರಿಯ ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ಯಾಮ್ ಬೆನಗಲ್, ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರು. ಅವರು 90 ನೇ ವಯಸ್ಸಿನಲ್ಲಿ ನಿಧನರಾದರು, ಭರಿಸಲಾಗದ ಪರಂಪರೆಯನ್ನು…
Read More » -

ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್
ನವದೆಹಲಿ: ರಾಜಪಥದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಗಣರಾಜ್ಯೋತ್ಸವದ ಪರೇಡ್ನಲ್ಲಿ ದೆಹಲಿಯ ಟ್ಯಾಬ್ಲೋ ಇರುವುದಿಲ್ಲ. ನಾಲ್ಕನೇ ಬಾರಿ ಈ ರೀತಿ ದೆಹಲಿಯ ಟ್ಯಾಬ್ಲೋ ತಿರಸ್ಕಾರಗೊಂಡಿದ್ದು, ಆಪ್ ಹಾಗೂ ಬಿಜೆಪಿ ನಡುವೆ…
Read More » -

12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ ; ಬಿರುಸಿನ ಸಿದ್ಧತೆ
12 ವರ್ಷಗಳ ಬಳಿಕ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳ ನಡೆಸಲು ಉತ್ತರ ಪ್ರದೇಶ ಸಜ್ಜಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಹಿಂದೂ…
Read More » -

‘ಭಾರತವಿಲ್ಲದೆ ಜಗತ್ತು ಪ್ರಗತಿ ಹೊಂದಲು ಸಾಧ್ಯವಿಲ್ಲ’ : ಮಾಜಿ ಜರ್ಮನ್ ರಾಯಭಾರಿ ಲಿಂಡ್ನರ್
ನವದೆಹಲಿ : ವಿಶ್ವದ ಹಲವು ರಾಷ್ಟ್ರಗಳು ಪ್ರಸ್ತುತ ಭಾರತದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯುತ್ತಿವೆ. ಅಮೆರಿಕದಂತಹ ಪ್ರಬಲ ರಾಷ್ಟ್ರ ಭಾರತವನ್ನು ಹೊಗಳುತ್ತದೆ. ಭಾರತಕ್ಕೆ ಸಹಾಯ ಮಾಡಲು ರಷ್ಯಾ…
Read More » -

ಇವೇ ನೋಡಿ ವಿಶ್ವದ ಅತ್ಯಂತ ದುಬಾರಿ ವಾಚ್! ಇದರ ರೇಟ್ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ!
ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್ಗಳ ಮೌಲ್ಯದ ವಾಚ್ಗಳು…
Read More » -

ಜಾತಿ ಗಣತಿ ಹೇಳಿಕೆಗೆ ಸಂಬಂಧಿಸಿದಂತೆ ಬರೇಲಿ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ
ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…
Read More » -

ಟ್ರಕ್ ಗೆ ಡಿಕ್ಕಿಯಾದ ಬಸ್ …ಪ್ರಾಣ ಬಿಟ್ಟ 38 ಪ್ರಯಾಣಿಕರು
ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್ವೊಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯು ಆಗ್ನೇಯ ಬ್ರೆಜಿಲ್ನಲ್ಲಿ…
Read More » -

ಬಿಜೆಪಿ “ಹಿಂದೂ ಭಯೋತ್ಪಾದಕ ಸಂಘಟನೆ” : ಸುರೇಶ್ ಯಾದವ್
ನವದೆಹಲಿ : ಸಮಾಜವಾದಿ ಪಕ್ಷದ ಸದರ್ ಶಾಸಕ ಸುರೇಶ್ ಯಾದವ್ ಬಾರಾಬಂಕಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರವನ್ನು “ಹಿಂದೂ ಭಯೋತ್ಪಾದಕ ಸಂಘಟನೆ” ಎಂದು ಹೇಳುವ ಮಾಡುವ…
Read More » -

ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಚಂಡೀಗಢ: ಪಂಜಾಬ್ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ. ದೃಷ್ಟಿ ವರ್ಮಾ (20)…
Read More » -

ಆಸ್ಟ್ರೇಲಿಯಾ ಟೆಸ್ಟ್ಗೆ ಟೀಮ್ ಇಂಡಿಯಾಗೆ ಆಘಾತ! ರೋಹಿತ್ ಶರ್ಮಾ ಗಾಯಾಳು
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
Read More » -

ಮಹಾರಾಷ್ಟ್ರ ಸಚಿವ ಸಂಪುಟ ಖಾತೆ ಹಂಚಿಕೆ ಹೀಗಿದೆ….!
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ದೇವೇಂದ್ರ ಫಡ್ನವಿಸ್ ಅವರು ಸಚಿವ ಸಂಪುಟ ಸದಸ್ಯರಿಗೆ ಶನಿವಾರ ಖಾತೆ ಹಂಚಿಕೆ ಮಾಡಿದ್ದಾರೆ.…
Read More » -

ಉದ್ಧವ್ ಸೇನೆಯು ಬಿಎಂಸಿ ಚುನಾವಣೆಯಲ್ಲಿ ಪ್ರತ್ಯಕವಾಗಿ ಸ್ಪರ್ಧಿಸಬಹುದು : ರಾವತ್
ಮುಂಬೈ : ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಶನಿವಾರ ಮುಂಬರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.…
Read More » -

ಲಿಂಗಪರಿವರ್ತನೆ ಮಾಡಿಕೊಂಡು ಗೆಳತಿಯನ್ನು ಮದುವೆಯಾದ ಮಹಿಳೆ
ಇತ್ತೀಚೆಗೆ ಸಲಿಂಗಿ ವಿವಾಹಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿದೆ. ಆದರೆ ಲಿಂಗ ಪರಿವರ್ತನೆ ಮಾಡಿಕೊಂಡು ಮದುವೆಯಾಗುವುದು ಕಡಿಮೆಯಾದರೂ ಅಂತಹ ಘಟನೆಗಳು ಕೂಡ ನಡೆದಿವೆ. ಲಿಂಗ ಪರಿವರ್ತನೆಯ ನಂತರ ಪ್ರೇಯಸಿ/ಪ್ರಿಯಕರ…
Read More » -

ಮಹಾರಾಷ್ಟ್ರ-ಹರಿಯಾಣ ಬಿಜೆಪಿ ಗೆಲುವಿನ ಹಿಂದೆ ಮೋದಿ ಅಲೆ…..
ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…
Read More » -

ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ…..!
ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
Read More » -

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು ಹೇಗೆ?
ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು. ಈ ಅಪಘಾತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು…
Read More » -

‘ನಿಯಂತ್ರಣಕ್ಕೆ ಸಿಕ್ತಿಲ್ಲ’: ಕಟ್ಟಡಕ್ಕೆ ಢಿಕ್ಕಿಯಾದ ವಿಮಾನ, ಭೀಕರ ಅಪಘಾತ
ಹೊನೊಲುಲು: ಅಮೆರಿಕದ ಹವಾಯಿಯಲ್ಲಿ ಲಘು ವಿಮಾನವೊಂದು ಅಪಘಾತಕ್ಕೀಡಾಗಿದ್ದು, ವಿಮಾನ ನಿಲ್ದಾಣದ ಸಮೀಪದ ಕಟ್ಟಡಕ್ಕೆ ಢಿಕ್ಕಿಯಾಗಿ ಪತನವಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು,…
Read More » -

ಸಂಸದರನ್ನ ತಳ್ಳಿದ್ರು ಎಂದು ರಾಹುಲ್ ಗಾಂಧಿ ಮೇಲೆ ಆರೋಪ
ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ…
Read More » -

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್…!
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್…
Read More » -

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ ಮಿಚೆಲ್ ಸ್ಯಾಂಟ್ನರ್ ಆಯ್ಕೆ
ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…
Read More » -

‘ಎಲ್ಲರಿಗೂ ಸಮಯ ಬರುತ್ತದೆ‘ ಆರ್.ಅಶ್ವಿನ್ ವಿದಾಯದ ಭಾವುಕ ನುಡಿ
ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…
Read More » -

‘ಒಂದು ದೇಶ, ಒಂದು ಚುನಾವಣೆ’ ಜಂಟಿ ಸಮಿತಿಯಲ್ಲಿ ಪ್ರಿಯಾಂಕಾ ವಾದ್ರಾ…..!
ಹೊಸದಿಲ್ಲಿ: ಪ್ರತಿಪಕ್ಷಗಳ ತೀವ್ರ ಅಪಸ್ವರದ ನಡುವೆಯೂ ಲೋಕಸಭೆಯಲ್ಲಿಮಂಡಿಸಲಾದ ‘ಒಂದು ದೇಶ, ಒಂದು ಚುನಾವಣೆ’ ವಿಧೇಯಕದ ಪರಾಮರ್ಶೆಗೆ ಬಿಜೆಪಿ ಸಂಸದ ಪಿ.ಪಿ. ಚೌಧರಿ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿ…
Read More » -

“ಅಂಬೇಡ್ಕರ್ ವಿರೋಧಿ ನಾನಲ್ಲ” : ಅಮಿತ್ ಶಾ…!
ನವದೆಹಲಿ: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ಹಾಗೂ ಎಲ್ಲಾ ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.…
Read More » -

ಎನ್ಕೌಂಟರ್ ಮಾಡಿ ಐವರು ಉಗ್ರರ ಹತ್ಯೆಗೈದ ಜಮ್ಮು-ಕಾಶ್ಮೀರದಲ್ಲಿ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಮುಂದುವರೆದಿದೆ. ಎನ್ಕೌಂಟರ್ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್ಕೌಂಟರ್ ಕುಲ್ಗಾಮ್ನ ಬೆಹಿಬಾಗ್…
Read More » -

‘ಅತ್ಯುತ್ತಮ ದೇಶೀಯ ಏರ್ಪೋರ್ಟ್ ಲಾಂಜ್’ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿನ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್ ‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು…
Read More » -

ಅಶ್ವಿನ್ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿತ್ತಾ..?
ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ…
Read More » -

ನಿಜವಾದ ಸಂತ್ರಸ್ತೆ ನಾನು : ಟೆಕ್ಕಿ ಪತ್ನಿ ನಿಖಿತಾ ಹೇಳಿಕೆ….!
ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ…
Read More » -

ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ, ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ವಾಗ್ದಾಳಿ
ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು…
Read More » -

ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.…
Read More » -

ಶಿಕ್ಷಕಿಯರ ವಾಶ್ ರೂಂನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲಾ ನಿರ್ದೇಶಕ ಅರೆಸ್ಟ್…
ನೋಯ್ಡಾದ ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್ ರೂಮನ್ ಬಲ್ಬ್ ಸಾಕೆಟ್ನಲ್ಲಿ ಸ್ಪೈ ಕ್ಯಾಮೆರಾವನ್ನು ಇಟ್ಟಿದ್ದ…
Read More » -

ಟ್ಯಾಕ್ಸ್ ಹಾಕುವ ಭಾರತದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳೋದಿದು…
ಅಮೆರಿಕ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಭಾರತವನ್ನು ಸ್ನೇಹಿ ರಾಷ್ಟ್ರವೆಂದು ಪರಿಗಣಿಸಿದರಾದರೂ ಬಿಸಿನೆಸ್ ವಿಷಯಕ್ಕೆ ಬಂದರೆ ನಿಷ್ಠುರವಾದ ಮಂಡಿಸುತ್ತಾರೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ…
Read More » -

ಮಾನವಿಯತೆ ಮರೆತ ನೋಯ್ಡಾ ವಸತಿ ಇಲಾಖೆಯಿಂದ ವೃದ್ಧನಿಗೆ ಅವಮಾನ….
ನೋಯ್ಡಾ: ನೋಯ್ಡಾದ ವಸತಿ ಇಲಾಖೆ ಯಡವಟ್ಟು ಮಾಡಿಕೊಂಡಿದ್ದು ವೃದ್ಧನೋರ್ವನನ್ನು ಕಾಯಿಸಿದ್ದಕ್ಕಾಗಿ 16 ಸಿಬ್ಬಂದಿಗೆ ಶಾಲೆಯಲ್ಲಿ ನೀಡುವ ಶಿಕ್ಷೆಯ ಮಾದರಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಕೌಂಟರ್ ಗಳಲ್ಲಿ ದೀರ್ಘಾವಧಿ ಜನರನ್ನು ಕಾಯಿಸುವುದಕ್ಕೆ…
Read More » -

ಒಂದು ರಾಷ್ಟ್ರ, ಒಂದು ಚುನಾವಣೆ ; ನಮ್ಮ ರಾಷ್ಟ್ರದ ಫೆಡರಲಿಸಂಗೆ ವಿರುದ್ಧವಾಗಿದೆ ; ಪ್ರಿಯಾಂಕಾ ಗಾಂಧಿ
ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ…
Read More » -

ಫೆಬ್ರವರಿಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷ ಆಯ್ಕೆ ಸಾಧ್ಯತೆ
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ ನಡೆಯುತ್ತಿರುವ…
Read More » -

ನಿನ್ನೆ ಪ್ಯಾಲೆಸ್ತೀನ್.. ಇಂದು ಬಾಂಗ್ಲಾದೇಶ.. ಪ್ರಿಯಾಂಕಾ ಗಾಂಧಿಯ ದಿನಕ್ಕೊಂದು ಬ್ಯಾಗ್, ದಿನಕ್ಕೊಂದು ಬರಹ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆಯಷ್ಟೇ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ನ್ನು ಸಂಸತ್ತಿಗೆ ತೆಗೆದುಕೊಂಡು ಬಂದಿದ್ದರಿಂದ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಆದರೆ ಇಂದು ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ…
Read More » -

ಸಂಸತ್ತಿನಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆಯಾಯ್ತು….!
ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು…
Read More » -

ಪರಿಸರ ಪ್ರೇಮಿ ತುಳಸಿ ಗೌಡ ನಿಧನಕ್ಕೆ ಮೋದಿ ಸಂತಾಪ…!
ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್…
Read More » -

ಮೋದಿ ಈ ದೇಶದ ಮುಂದೆ ಕ್ಷಮೆ ಯಾಚಿಸಬೇಕು : ಮಲ್ಲಿಕಾರ್ಜುನ ಖರ್ಗೆ
ನವದೆಹಲಿ : ಮೀಸಲು ಕುರಿತಂತೆ ರಾಜ್ಯಗಳಿಗೆ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ…
Read More » -

ಪುಷ್ಪ-3 ಗೆ ವಿಜಯ್ ದೇವರಕೊಂಡ ವಿಲನ್…..!
ದೇಶಾದ್ಯಂತ ಸಂಚಲನ ಮೂಡಿಸಿದ ಪುಷ್ಪ 2 ಸಿನಿಮಾ. 6 ದಿನಗಳಲ್ಲಿ 1000 ಕೋಟಿ ಗಳಿಕೆ ಕಂಡ ಈ ಚಿತ್ರದ ಮುಂದಿನ ಭಾಗ ಬರ್ತಿದೆ. ಈ ಭಾಗದಲ್ಲಿ ರೌಡಿ…
Read More » -

ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ನೊಂದಿಗೆ ಸಂಸತ್ತಿಗೆಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ
ನವದೆಹಲಿ : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್…
Read More » -

ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷರಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರು ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರವೇ ಭಾರತಕ್ಕೆ ಆಗಮಿಸಿರುವ ಅವರಿಗೆ ಇಂದು ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ…
Read More » -

ಭಾರತದ ಸಂವಿಧಾನ ಸಮಯದ ಪರೀಕ್ಷೆ ಮೇಲೆ ನಿಂತಿದೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು.…
Read More » -

ವಿವಾದದ ಮಧ್ಯೆಯು ಬಾಕ್ಸ್ ಆಫೀಸ್ನಲ್ಲಿ ಧೂಳು ಎಬ್ಬಿಸಿದ ‘ಪುಷ್ಪ 2’
‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ…
Read More » -

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ವಿಶೇಷ ದಾಖಲೆ ಬರೆದ ರಿಷಭ್ ಪಂತ್! ಈ ಸಾಧನೆ ಮಾಡಿದ 3ನೇ ವಿಕೆಟ್ ಕೀಪರ್
92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ ಇದೀಗ ರಿಷಬ್ ಪಂತ್ ಕೂಡ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್…
Read More » -

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ’ಜಾಕಿರ್ ಹುಸೇನ್’ ನಿಧನ…….!
ದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ…
Read More » -

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್- ಮುಖ್ಯಮಂತ್ರಿ ಎಲ್ಲಿಂದ ಸ್ಪರ್ಧೆ?
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ…
Read More » -

ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ ; 43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ….
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು…
Read More » -

ಭಾರತ-ಪಾಕ್ ಯುದ್ಧದಲ್ಲಿ ಅಲ್ಲು ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ ?: ರೇವಂತ್ ಕಿಡಿ
ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನದ ಬೆನ್ನಲ್ಲೇ ಅವರ ನಡೆಗಳನ್ನು ಪ್ರಶ್ನಿಸಿದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತೆ ವಾಗ್ದಾಳಿ ನಡೆಸಿದ್ದು, ‘ಅಲ್ಲು ಅರ್ಜುನ್ ಒಬ್ಬ…
Read More » -

ಕಾಳಮ್ಮವಾಡಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಸೋರಿಕೆ ರೈತರ ಆತಂಕ
ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಳಮ್ಮವಾಡಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಜಲಾಶಯದಿಂದ ನೀರು ಸೋರಿಕೆಯಾಗುತ್ತಿರುವ…
Read More » -

ರೈತರ ಪ್ರತಿಭಟನೆ:ಹರಿಯಾಣದ 12 ಹಳ್ಳಿಗಳಲ್ಲಿಇಂಟರ್ನೆಟ್ ಸೇವೆ ಸ್ಥಗಿತ
ಚಂಡೀಗಢ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಅಂಬಾಲಾ ಜಿಲ್ಲೆಯ 12 ಹಳ್ಳಿಗಳಲ್ಲಿ ಇಂಟರ್ನೆಟ್ ಮತ್ತು SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಶಂಭು ಗಡಿಯಿಂದ ದೆಹಲಿಗೆ ರೈತರು ಪ್ರತಿಭಟನಾ ಮೆರವಣಿಗೆ…
Read More » -

2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಡ ಭಾರತ ಹೇಗಿತ್ತು?
ದೇಶದ ಕಂಡ ಅತ್ಯುತ್ತಮ ನಾಯಕ, ಪ್ರಧಾನಿ ಮೋದಿಯವರ ಅವರ ಅವಿರತ ಶ್ರಮದಿಂದಾಗಿ ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ಆರೋಗ್ಯ ಸೇರಿದಂತೆ ಹೀಗೆ ಹತ್ತು ಹಲವು…
Read More » -

ನಾನು ಸಂವಿಧಾನ ಬದ್ದವಾಗಿ ನಡೆಯುತ್ತೇನೆ : ಅಲ್ಲು ಅರ್ಜುನ್
ಅಮರಾವತಿ: ‘ಪುಷ್ಪ 2’ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು…
Read More »


















































































































































