ಸುದ್ದಿ
-

ಗ್ರಾಮೀಣ ಪ್ರತಿಭೆಗೆ ಒಲಿದ ಬಿಗ್ ವಿಜಯ: ವಿನ್ನರ್ ಗಿಲ್ಲಿಗೆ ಹೆಚ್ಡಿಕೆ ಅಭಿನಂದನೆ
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ರ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಮಣ್ಣಿನ ಮಗ ಗಿಲ್ಲಿ ನಟರಾಜ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
Read More » -

ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗಲು ವಿಜಯ್ಗೆ ಸಮನ್ಸ್
ಚೆನ್ನೈ: ಕರೂರಿನಲ್ಲಿ ನಡದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ, ಹಾಗೂ ವಿಜಯ್ ದಳಪತಿ ಅವರಿಗೆ ಸಿಬಿಐ ಎರಡನೇ ಬಾರಿಗೆ ಸಮನ್ಸ್…
Read More » -

‘ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿದ್ದು ಗೂಂಡಾ ಸಂಸ್ಕೃತಿಯ ರೆಡ್ಡಿ; ನಮಗೇನು ಪಾಠ ಮಾಡ್ತಾರೆ: ಸಿಎಂ
ಮೈಸೂರು: ಬಳ್ಳಾರಿಯನ್ನು ‘ರಿಪಬ್ಲಿಕ್ ಆಫ್ ಬಳ್ಳಾರಿ’ಯನ್ನಾಗಿ ಪರಿವರ್ತಿಸಿ ಗೂಂಡಾ ಸಂಸ್ಕೃತಿ ಮೆರೆದ ಜನಾರ್ದನ ರೆಡ್ಡಿ ಅವರು ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.…
Read More » -

ಗಾಳಿಪಟ ಹಿಡಿಯಲು ಹೋಗಿ ಜೀವ ತೆತ್ತ ಯುವಕ: ಕಟ್ಟಡದ ಮೇಲಿಂದ ಬಿದ್ದು ಸಾವು
ಹುಮನಾಬಾದ್: ಹಾರಾಡುತ್ತಿದ್ದ ಗಾಳಿಪಟವನ್ನು ಹಿಡಿಯಲು ಹೋಗಿ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ…
Read More » -

ಬಿಗ್ ಬಾಸ್ 12ಕ್ಕೆ ತೆರೆ: ಕಿಚ್ಚ ಸುದೀಪ್ ಟ್ವೀಟ್ ವೈರಲ್
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇಂದು ಮುಕ್ತಾಯಗೊಳ್ಳುತ್ತಿದೆ. ಸುಮಾರು 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಅದ್ಭುತ…
Read More » -

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ; ಬಿಜೆಪಿ ಜನರ ಮೊದಲ ಆಯ್ಕೆ: ಪ್ರಧಾನಿ ಮೋದಿ
ಅಸ್ಸಾಂ: ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವ ಮತ್ತು ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಅಭಿವೃದ್ಧಿಯ ಕಾರ್ಯಸೂಚಿ ಇಲ್ಲದ ಕಾಂಗ್ರೆಸ್ನ ನಕಾರಾತ್ಮಕ ರಾಜಕೀಯವನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದು ಪ್ರಧಾನಿ…
Read More » -

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ- ಜಿ. ಪರಮೇಶ್ವರ್
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆ ಮಾಡಬಾರದು ಎಂಬ ಉದ್ದೇಶದಿಂದ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಜಿ.…
Read More » -

ಜನ ಹಳ್ಳಿಗಳಿಗೆ ಓಡಿ ಹೋಗುವ ಕಾಲ ಬರುತ್ತೆ- ಡಾ. ಸಿ.ಎನ್. ಮಂಜುನಾಥ್
ಬೆಂಗಳೂರು: “ದೊಡ್ಡ ನಗರಗಳಲ್ಲಿ ಜೀವನ ಒತ್ತಡದಿಂದ ಕೂಡಿದ್ದು, ನಾವೆಲ್ಲರೂ ಯಂತ್ರಗಳಂತೆ ಕೆಲಸ ಮಾಡುತ್ತಿದ್ದೇವೆ. ಹೆಚ್ಚುತ್ತಿರುವ ವಾಯು ಮಾಲಿನ್ಯವು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಜನರು ನಗರ…
Read More » -

ಮತ್ತೊಂದು ಗಂಡು ಹುಲಿ ಮರಿ ಸೆರೆ
ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪೈಕಿ, ಮತ್ತೊಂದು 10 ತಿಂಗಳ ಗಂಡು ಹುಲಿ ಮರಿಯನ್ನು ಅರಣ್ಯ ಇಲಾಖೆ…
Read More » -

ಲಕ್ಕುಂಡಿ ನಿಧಿ ಉತ್ಖನನ ವೇಳೆ ಬೃಹತ್ ಸರ್ಪ ಪ್ರತ್ಯಕ್ಷ: ಹಳೆಯ ನಂಬಿಕೆ ನಿಜವಾಯಿತೇ?
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಶೋಧಕ್ಕಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು, ಇಡೀ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ನಿಧಿಯನ್ನು ಸರ್ಪಗಳು ಕಾಯುತ್ತವೆ ಎಂಬ ಜನಪದ…
Read More » -

ಫೈನಾನ್ಸ್ ಸಿಬ್ಬಂದಿ ಅಮಾನವೀಯತೆ, ಬೀದಿಗೆ ಬಿದ್ದ ವೃದ್ಧ ದಂಪತಿ!
ಹಾಸನ: ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಿದ ಸಾಲ ವೃದ್ಧ ದಂಪತಿಗೆ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರ ಅಮಾನವೀಯ ವರ್ತನೆಯಿಂದಾಗಿ, ಕಳೆದ ಒಂದು ವಾರದಿಂದ ಬೀದಿಯಲ್ಲಿ ಬದುಕು ಸಾಗಿಸುತ್ತಿರುವ ಕರುಣಾಜನಕ…
Read More » -

ಗ್ರೀನ್ಲ್ಯಾಂಡ್ ವಶಕ್ಕೆ ಟ್ರಂಪ್ ಪಟ್ಟು: ವಿರೋಧಿಸಿದ ಯುರೋಪಿಯನ್ ದೇಶಗಳ ಮೇಲೆ ಸುಂಕದ ಬಿಸಿ!
ವಾಷಿಂಗ್ಟನ್: ಗ್ರೀನ್ಲ್ಯಾಂಡ್ ದ್ವೀಪವನ್ನು ಅಮೆರಿಕದ ಸುಪರ್ದಿಗೆ ಪಡೆಯುವ ತನ್ನ ಮಹತ್ವಾಕಾಂಕ್ಷೆಯ ಯೋಜನೆಗೆ ಅಡ್ಡಿಪಡಿಸುತ್ತಿರುವ ಯುರೋಪಿಯನ್ ರಾಷ್ಟ್ರಗಳ ವಿರುದ್ಧ ಡೊನಾಲ್ಡ್ ಟ್ರಂಪ್ ಸಮರ ಸಾರಿದ್ದಾರೆ. ಈ ಸಂಬಂಧ ಡೆನ್ಮಾರ್ಕ್,…
Read More » -

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ- ಕಾಂಗ್ರೆಸ್ ಶಾಸಕನ ಹೇಳಿಕೆಗೆ ವ್ಯಾಪಕ ಆಕ್ರೋಶ!
ಇಂದೋರ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಕಾಂಗ್ರೇಸ್ ಶಾಸಕ ಫೂಲ್ ಸಿಂಗ್ ಬರೈಯ್ಯಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ಮಹಿಳೆಯರ ಸೌಂದರ್ಯವೇ ಅತ್ಯಾಚಾರಕ್ಕೆ ಕಾರಣ ಎಂಬ ಹೇಳಿಕೆಯಿಂದ…
Read More » -

ಶಾಂತಿ ನೆಮ್ಮದಿ ಕಾಪಾಡುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ- ಸಿಎಂ
ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇಂದು ಬೆಂಗಳೂರಿನ ಮಹಾ ನಿರ್ದೇಶಕರು…
Read More » -

ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ GPS ಟ್ರ್ಯಾಕರ್ ಪತ್ತೆ
ಕಾರವಾರ: ಚೀನಾದ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ಸೀಗಲ್ ಪಕ್ಷಿ ಒಂದು ಕದಂಬ ನೌಕಾನೆಲೆ ಪ್ರದೇಶದಲ್ಲಿ ಮಂಗಳವಾರ ಕಾಣಿಸಿಕೊಂಡಿದೆ. ಇದರಿಂದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ…
Read More » -

ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ; ಎರಡು ಡೆತ್ನೋಟ್ಲ್ಲಿ ಸಾವಿನ ಸತ್ಯ ಬಯಲು
ಧಾರವಾಡ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದ್ದು, ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ…
Read More » -

ಬುರ್ಖಾ ಹಾಕದೆ ಹೊರಬಂದಿದ್ದಕ್ಕೆ ಪತ್ನಿ, ಇಬ್ಬರು ಮಕ್ಕಣನ್ನು ಕೊಲೆ ಮಾಡಿದ ಪಾಪಿ ಪತಿ
ಲಕ್ನೋ: ಉತ್ತರ ಪ್ರದೇಶದಲ್ಲೋಂದು ಅಮಾನವಿಯ ಘಟನೆ ನಡೆದಿದೆ.. ಬುರ್ಖಾ ಧರಿಸದೆ ಮನೆಯಿಂದ ಹೊರ ಬಂದಿದ್ದಕ್ಕೆ ಪಾಪಿ ಪತಿ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ…
Read More » -

ಹೊಸ ವರ್ಷಾಚರಣೆಗೆ ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ಗೆ ಪೊಲೀಸ್ ಗೈಡ್ಲೈನ್ಸ್ ಬಿಡುಗಡೆ
ಬೆಂಗಳೂರು: ಈ ಬಾರಿ ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್…
Read More » -

ಗೋವಾ ನೈಟ್ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರ ಬಂಧನ
ನವದೆಹಲಿ: ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್ಕ್ಲಬ್ನ ಮಾಲೀಕರಾದ ಲೂತ್ರಾ ಸಹೋದರರಾದ ಗೌರವ್ ಮತ್ತು ಸೌರಭ್ ಅವರನ್ನು ಥೈಲ್ಯಾಂಡ್ನಿಂದ ಗಡೀಪಾರು ಮಾಡಲಾಗಿದೆ. ಇಂದು ಅವರನ್ನು ದೆಹಲಿಗೆ…
Read More » -

ಹೈಕಮಾಂಡ್ ಹೇಳುವ ತನಕ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ
ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ಕೇಳ್ತೇವೆ-ಸಿದ್ದರಾಮಯ್ಯ ಬೆಳಗಾವಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾದಾಟದ ಬಿಸಿ ಮತ್ತೆ ಜೋರಾಗಿದೆ. ಸದನದಲ್ಲಿ…
Read More » -

ಆನ್ಲೈನ್ನಲ್ಲಿಯೇ ಎಂಗೇಜ್ಮೆಂಟ್ ಮಾಡಿಕೊಂಡ ವಧು-ವರ
ರಾಮನಗರ: ಇತ್ತೀಚಿಗೆ ಎಲ್ಲವೂ ಆನ್ಲೈನ್ ಮಯವಾಗಿ ಬಿಟ್ಟಿದೆ. ಊಟ, ಶಾಪಿಂಗ್ ಹೀಗೆ ಎಲ್ಲವೂ ಆನ್ಲೈನ್ನಲ್ಲೇ ನಡೆಯುತ್ತದೆ.. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರೀತಿ ಮತ್ತು ಸಂಬಂಧಗಳು ಕೂಡ ದೂರವನ್ನು…
Read More » -

ದಟ್ಟವಾದ ಮಂಜು ಆವರಿಸಿ ಸರಣಿ ಅಪಘಾತ-ಹೊತ್ತಿ ಉರಿದ ಕಾರು, ; ನಾಲ್ವರ ಸಾವು
ನವದೆಹಲಿ: ಉತ್ತರ ಪ್ರದೇಶದ ದೆಹಲಿ- ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ದಟ್ಟವಾದ ಮಂಜಿನಿಂದ ಭೀಕರ ಅಪಘಾತ ಸಂಭವಿಸಿ ನಾಲ್ವರು ಮಂದಿ ಸಜೀವ ದಹನವಾಗಿದ್ದಾರೆ. 25 ಜನ ಗಾಯಗೊಂಡಿದ್ದು, ಅಪಘಾತದಲ್ಲಿ 3…
Read More » -

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.. ಇಂದಿನಿಂದ ಡಿ.22ರವರೆಗೆ ಒಟ್ಟು 7 ದಿನಗಳ ಕಾಲ…
Read More » -

ಕುಮಾರಸ್ವಾಮಿ ಅವರಿಗೆ 66ನೇ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿ ಸೇರಿದಂತೆ ಶುಭ ಕೋರಿದ ಗಣ್ಯರು
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೆಚ್.ಡಿ ಕುಮಾರಸ್ವಾಮಿ ಅವರು 66ನೇ ವಂಸತಕ್ಕೆ ಕಾಲಿಟ್ಟಿದ್ದು,…
Read More » -

ಸರ್ಕಾರಿ ಗೌರವಗಳೊಂದಿಗೆ, ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
ದಾವಣಗೆರೆ: ರಾಜಕೀಯ ಮುತ್ಸದ್ದಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದು, ಸಕಲ…
Read More » -

ಗದಗ ಡಿಸಿ ಕಚೇರಿ ಮತ್ತು ಮಂಗಳೂರು ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆ
ಗದಗ ಜಿಲ್ಲಾಡಳಿತ ಭವನವನ್ನು ಬಾಂಬ್ನಿಂದ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ವಾಗಿತ್ತು. ಜಿಲ್ಲಾಧಿಕಾರಿಯ ಇ-ಮೇಲ್ ಸಂದೇಶದಲ್ಲಿ ಅರ್ನಾ ಅಶ್ವಿನ್ ಶೇಖರ್…
Read More » -

G RAM G – ಶೀಘ್ರವೇ ಮಂಡನೆಯಾಗಲಿದೆ ಉದ್ಯೋಗ ಖಾತರಿ ಮಸೂದೆ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಮಸೂದೆಯನ್ನು ಪರಿಚಯಿಸಿದೆ. ದಿ ವಿಕ್ಷಿತ್ ಭಾರತ್ ಗ್ಯಾರಂಟಿ…
Read More » -

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪ: ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು: ಇತ್ತಿಚೇಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ವಿಚಾರ ದೆಶದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಮೊಟ್ಟೆ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಆಗಿತ್ತು. ಇದೀಗ ಈ ವಿಚಾರಕ್ಕೆ…
Read More » -

ಲಾರಿಗೆ ಬೆಂಕಿ ಹೊತ್ತಿಕೊಂಡು 40 ಬೈಕ್ಗಳು ಸುಟ್ಟು ಕರಕಲು
ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಬೈಕ್ಗಳನ್ನ ಹೊತ್ತು ಸಾಗುತ್ತಿದ್ದ ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ.. ಬೆಂಕಿಯ ಕೆನ್ನಲಿಗೆಗೆ ಸಿಕ್ಕಿ…
Read More » -

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿ ಪ್ರಧಾನಿ ಪ್ರಯಾಣ ವಿಳಂಬ
ನವದೆಹಲಿ: ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟ ಮಂಜು ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜೋರ್ಡಾನ್ ಇಥಿಯೋಪಿಯಾ ಮತ್ತು ಓಮನ್ ದೇಶಗಳ ಮೂರು ರಾಷ್ಟ್ರಗಳ ಪ್ರವಾಸದ ವಿಮಾನವು ವಿಳಂಬವಾಗಿದೆ..…
Read More » -

ಜ. 6ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮೇಲೆ ಕ್ರಮ ತೆಗೆದುಕೊಳ್ಳಬೇಕು- ಡಿಕೆಶಿ ಗರಂ
ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್ ಹುಸೇನ್ ಅವರು ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ…
Read More » -

ಡಿ 16ಕ್ಕೆ ರಾಜ್ಯ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ…
Read More » -

ಉದ್ಯಮಿ ಮೇಲೆ ಫೈರಿಂಗ್ ಪ್ರಕರಣ: ಆರೋಪಿ ಬಂಧನ
ಬೆಂಗಳೂರು: ಉದ್ಯಮಿಯ ರಾಜಗೋಪಾಲ್ ಮೇಲೆ ಏರ್ ಗನ್ ನಿಂದ ಫೈರಿಂಗ್ ಮಾಡಿದ ಆರೋಪಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.. ಬಂಧಿತ ಆರೋಪಿ ಅಫ್ಜಲ್ನನ್ನು ಬಂಧಿಸಿ ಪೊಲೀಸರು ವಿಚಾರರಣೆ ನಡೆಸುತ್ತಿದ್ಧಾರೆ..…
Read More » -

ಖಾಸಗಿ ಬಸ್- ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ
ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ.. ಘಟನೆಯಲ್ಲಿ ಕೆಲವರಿಗೆ…
Read More » -

KSRTC ಬಸ್ ಚೆಕಿಂಗ್ ಇನ್ಸ್ ಪೆಕ್ಟರ್ಗೆ ಕ್ಯಾಂಟರ್ ಡಿಕ್ಕಿ, ಸ್ಥಳದಲ್ಲೇ ಅಧಿಕಾರಿ ಸಾವು
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಸಾರಿಗೆ ಬಸ್ ಟಿಕೆಟ್ ಚೆಕ್ಕಿಂಗ್ಗೆ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ…
Read More » -

ಬೆಂಗಳೂರಿನಲ್ಲಿ ಕುಸಿದ ಉಷ್ಣಾಂಶ:ಬೆಳಗಾವಿ-ಬೀದರ್ನಲ್ಲಿ ಮುಂದಿನ 48 ಗಂಟೆ ಶೀತದಲೆಯ ಮುನ್ಸೂಚನೆ!
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದಲೆ…
Read More » -

ವೋಟ್ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್
ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು…
Read More » -

ಔತಣಕೂಟವೂ ಅಲ್ಲ, ಏನೂ ಅಲ್ಲ.. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ
ಬೆಳಗಾವಿ: ಪ್ರೀತಿಯಿಂದ ನಮ್ಮ ಸ್ಥಳೀಯ ಕ್ಷೇತ್ರದವರು ಊಟಕ್ಕೆ ಕರೆದರೆ ಬರಲ್ಲ ಎನ್ನಲು ಆಗುತ್ತದೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಸಿಎಂ-ಇಕ್ಬಾಲ್ ಹುಸೇನ್
ಬೆಳಗಾವಿ: ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಸಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ನಡೆದ ಡಿ.ಕೆ.ಶಿವಕುಮಾರ್…
Read More » -

ಸಿಲಿಂಡರ್ ಸ್ಫೋಟ – ಇಡೀ ಮನೆ ನೆಲಸಮ, 7 ಮಂದಿಗೆ ಗಂಭೀರ ಗಾಯ
ಕೊಪ್ಪಳ: ಅಡುಗೆ ಮನೆಯ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಇದ್ದ 8 ಮಂದಿ ಗಮಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.. ಗಾಯಾಳುಗಳು ಸ್ಥಳೀಯ…
Read More » -

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು
ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ರಾಜಕಾರಣಿ ಹೆಚ್.ಎಂ ರೇವಣ್ಣ ಅವರ ಪುತ್ರ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ…
Read More » -

ಸೂಪರ್ ಸ್ಟಾರ್ ರಜನಿಕಾಂತ್ಗೆ 75ರ ಸಂಭ್ರಮ: ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿ ವಿವಿಧ ರಂಗಗಳ ಗಣ್ಯಾತೀಗಣ್ಯರು ಶುಭ ಕೋರಿದ್ದಾರೆ.. ಪ್ರಧಾನಿ ನರೇಂದ್ರ…
Read More » -

ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, ಹಲವರಿಗೆ ಗಾಯ
ವಿಶಾಖಪಟ್ಟಣಂ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ವೊಂದ್ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು.…
Read More » -

2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು
ಕಲಬುರಗಿ: ಎರಡು ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ – ಅಫಜಲಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಮಾದರಿ…
Read More » -

ನಮ್ಮ ಮೆಟ್ರೋ: ಪಿಂಕ್ ಲೈನ್ಗೆ ಮೊದಲ ಚಾಲಕರಹಿತ ರೈಲು ಅನಾವರಣ
ಬೆಂಗಳೂರು: ಬಿಎಂಆರ್ಸಿಎಲ್ ಕಾರಿಡಾರ್ಗಳಿಗಾಗಿ ಅಭಿವೃದ್ಧಿಪಡಿಸಲಾದ ಚಾಲಕ ರಹಿತ ರೈಲುಗಳ ಮಾದರಿಯನ್ನು ಇಂದು ಬಿಎಂಆರ್ಸಿಎಲ್ ಆನಾವರಣಗೊಳಿಸಿದೆ.. ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.. ಪಿಂಕ್…
Read More » -

ಕಂದಕ್ಕೆ ಉರುಳಿದ ಕಾರ್ಮಿಕರ ಟ್ರಕ್; 22 ಮಂದಿ ಸಾವು
ಅಂಜಾವ್: ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿ ಬಿದ್ದು. ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ.. ಬೆಟ್ಟದ ರಸ್ತೆಯಿಂದ ಟ್ರಕ್ ನಿಯಂತ್ರಣ…
Read More » -

ಮಕ್ಕಳ ಭವಿಷ್ಯಕ್ಕಾಗಿ ಮತ್ತೆ ಒಂದಾದ ಲೀಲಾ, ಮಂಜು
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಮಾಡಿದ್ದ ಲೀಲಾ ಮತ್ತು ಮಂಜುನಾಥ್ ಕೊನೆಗೂ ಒಂದಾಗಿದ್ದಾರೆ.. ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ ಇಬ್ಬರು ದೂರ ಆಗಿದ್ದು, ಇದೀಗ…
Read More » -

ಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!
ಪ್ರೀತಿಯ ವಿಚಾರಕ್ಕೆ ಯುವಕನನ್ನು ಬ್ಯಾಟ್ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.. ಜ್ಯೋತಿ ಶ್ರವಣ್ ಸಾಯಿ ಮೃತ ಯುವಕ.. ಶ್ರಮಣ್ ಮೈಸಮ್ಮ ಗುಡ್ಡದಲ್ಲಿರುವ…
Read More » -

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ
ಬೆಳಗಾವಿ: ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಪಾಲಿಟಿಕ್ಸ್ ಮತ್ತೆ ಗರಿಗೆದರಿದೆ. ಒಳಗೊಳಗೆ ಮೀಟಿಂಗ್ಗಳು ನಡೀತಿದ್ದು, ನಾಯಕತ್ವದ ಬದಲಾವಣೆ ವಿಚಾರ ಭಾರೀ ಚರ್ಚೆ ಆಗ್ತಿದೆ. ಇದೀಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣ: ತಮಿಳುನಾಡಲ್ಲಿ ಆರೋಪಿಗಳು ಅಂದರ್
ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.. ಗಣೇಶ್ ಬಳಿಕ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 6 ಜನ ಆರೋಪಿಗಳನ್ನು…
Read More » -

ಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ
ಬೆಂಗಳೂರು: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್…
Read More » -

ಸ್ನೇಹಿತನನ್ನು ಕೊಲೆ ಮಾಡಿ, ಸೆಲ್ಫಿ ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್
ಹಾಸನದಲ್ಲಿ ಎಣ್ಣೆ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ಸೆಲ್ಫಿ ವಿಡಿಯೋ ಮಾಡಿ, ವಿಕೃತಿ ಮೆರದಿದ್ದ ಆರೋಪಿಯನ್ನಿ ಹಾಸನದ ಪೊಲೀಸರು ಬಂಧಿಸಿದ್ಧಾರೆ.. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು…
Read More » -

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ- ವಿಜಯೇಂದ್ರ
ಬೆಳಗಾವಿ: ಧರ್ಮಸ್ಥಳ ಪ್ರಕರಣದಲ್ಲಿ ಈ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ. ಹಾದಿ ಬೀದಿಯಲ್ಲಿ ಹೋಗುವರ ಮಾತುಗಳನ್ನ ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ…
Read More » -

ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರ್ಮರಣ
ಬೀದರ್: ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿರುವ ಘಟನೆ ಬೀದರ್ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ. ಗಡಿಕುಶನೂರು ಗ್ರಾಮದ…
Read More » -

ಪರಮೇಶ್ವರ್ ಅವರನ್ನ ಸಿಎಂ ಮಾಡಿ ಎಂದು ಅಟವಿ ಮಠದ ಶ್ರೀ
ತುಮಕೂರು: ರಾಜ್ಯದಲ್ಲಿ ಕುರ್ಚಿ ಕಾದಾಟದ ಚರ್ಚೆ ಮತ್ತೆ ಜೋರಾಗುತ್ತಿದ್ದು, ಬೆಳಗಾವಿಯ ಅಧಿವೇಶನ ಹೊತ್ತಲ್ಲಿ ಓಪನ್ ಸ್ಷೇಟ್ಮೆಂಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ಪಕ್ಷದ ಸಚಿವರು ಹಾಗೂ ಶಾಸಕರಿಗೆ…
Read More » -

ಮೈಸೂರಿನಲ್ಲಿ ಸೆರೆಯಾಗಿದ್ದ 4 ಹುಲಿ ಮರಿಗಳು ಸಾವು
ಮೈಸೂರು: ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿಗಳು ಸಾವನ್ನಪ್ಪಿವೆ.. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಗಟ್ಟಿ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು, ಮೃತಪಟ್ಟಿವೆ.. ಕಳೆದ…
Read More » -

ಶಿರಡಿ ಸಾಯಿಬಾಬಾಗೆ ಭೇಡಿ ನೀಡಿದ ಕನ್ನಡದ ಹಿರಿಯ ನಟಿ ಮಾಲಾಶ್ರೀ
ಕನ್ನಡದ ಹಿರಿಯ ನಟಿ ಮಾಲಾಶ್ರೀ ಅವರು ಕುಟುಂಬ ಸಮೇತರಾಗಿ ಆಂಧ್ರ ಪ್ರದೇಶದಲ್ಲಿರುವ ಶ್ರೀ ಶಿರಡಿ ಬಾಬಾಗೆ ಪೂಜೆ ಸಲ್ಲಿಸಿದ್ದಾರೆ.. ಶಿರಡಿ ಸಾಯಿಬಾಬಾಗೆ ಚಿನ್ನದ ಉಡುಗೊರೆ ನೀಡಿದ್ದಾರೆ.. ಮಗಳ…
Read More » -

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್
ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ…
Read More » -

ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುತ್ತೇವೆ- ಪರಮೇಶ್ವರ್
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುವವರೆಗೂ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್…
Read More » -

ಸಿ೦ಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದರ್ಶನ ಪಡೆದ ಕೊಹ್ಲಿ
ವಿಶಾಖಪಟ್ಟಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆದ್ದಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣಂ ದಲ್ಲಿರುವ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ..…
Read More » -

ಮನೆಯ ವಿಚಾರಕ್ಕೆ ಗಲಾಟೆ, ತಳ್ಳಾಟದಲ್ಲಿ ಗೇಟ್ ತಗುಲಿ ದೊಡ್ಡಪ್ಪ ಸಾವು, ಆರೋಪಿ ಎಸ್ಕೇಪ್
ಚಿಕ್ಕಬಳ್ಳಾಪುರ: ಮನೆಯ ವಿಚಾರಕ್ಕೆ ದಾಯಾದಿಗಳ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.. ಮನೆ ವಿಚಾರಕ್ಕೆ ಪಂಚಾಯತಿ ಮಾಡುತ್ತಿದ್ದ ವೇಳೆ ಅಣ್ಣ, ತಮ್ಮಂದಿರ ನಡುವೆ ಮಾತಿಗೆ ಮಾತು ಬೆಳೆದು…
Read More » -

ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರಿಸುವುದಿಲ್ಲ- ಡಿಕೆಶಿ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಕಾಲ್ತುಳಿತ ಘಟನೆಯ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಮುಂಬರುವ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ ಇದೀಗ ಪಂದ್ಯಗಳನ್ನು…
Read More » -

ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆ ಕ್ಯಾನ್ಸಲ್: ಸ್ಮೃತಿ ಮಂಧಾನ ಸ್ಪಷ್ಟನೆ
ಟೀಂ ಇಂಡಿಯಾ ಮಹಿಳಾ ತಂಡನ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆಯ ಬಗ್ಗೆ ಕೇಳಿ ಬಂದ ವದಂತಿ ಸುದ್ದಿಗಳ ಬಗ್ಗೆ ಕೊನೆಗೂ ತೆರೆ ಎಳೆದಿದ್ದಾರೆ.. ಸಂಗೀತ ಸಂಯೋಜಕ…
Read More » -

ರೇವಣಸಿದ್ದೇಶ್ವರ ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ರಾಮನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ರೇವಣಸಿದ್ದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ವೃದ್ಧರೊಬ್ಬರು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ..…
Read More » -

ಆನ್ಲೈನ್ ಗೇಮ್ಗೆ 3 ಲಕ್ಷ ಹಣ ಬಳಕೆ; ಹಣ ವಾಪಸ್ ಕಟ್ಟಲಾಗದೇ ಯುವಕ ಸೂಸೈಡ್
ಧಾರವಾಡ: ಆನ್ಲೈನ್ ಗೇಮ್ನಲ್ಲಿ 3 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲ್ಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ.. 28 ವರ್ಷದ ಬಸವರಾಜ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಮರ್ಡರ್ ಕೇಸ್; ಬಜರಂಗದಳ ಕಾರ್ಯಕರ್ತ ವಶಕ್ಕೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುಖರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ಕೇಸ್ನಲ್ಲಿ ಹೊಸ ಬೆಲವಣಿಗೆಗಳು ಬೆಳಕಿಗೆ ಬಂದಿವೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್…
Read More » -

ಗೋವಾದ ಕ್ಲಬ್ನಲ್ಲಿ ಅಗ್ನಿ ದುರಂತ: ಮೃತರ ಕುಟುಂಬಸ್ಥರಿಗೆ ಪ್ರಧಾನಿ ಪರಿಹಾರ ಘೋಷಣೆ
ಪಣಜಿ: ಗೋವಾದಲ್ಲಿ ತಡರಾತ್ರಿ ಕ್ಲಬ್ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿ 25 ಜನರು ಮೃತ ಪಟ್ಟಿದ್ದಾರೆ.. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತ ಕುಟುಂಬಸ್ಥರಿಗೆ…
Read More » -

1 ಸಾವಿರದ ವಾಚ್ ಕಟ್ತೇನೆ, 10 ಲಕ್ಷ ರೂ. ವಾಚ್ ಕಟ್ತೇನೆ: ಡಿಕೆ ಶಿವಕುಮಾರ್
ಹಾಸನ: ನನಗೆ ಎಷ್ಟು ವಾಚ್ ಬೇಕಾದರೂ ಕಟ್ಟುವಷ್ಟು ಶಕ್ತಿ ಇದೆ. ನಾನು ಒಂದು ಸಾವಿರ ರೂ ವಾಚ್ ಕಟುತ್ತೇನೆ, 10 ಲಕ್ಷ ರೂ ವಾಚ್ ಕಟುತ್ತೇನೆ. ಅದು…
Read More » -

ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಹೆಚ್ಡಿಕೆ
ಮಂಡ್ಯ: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ..…
Read More » -

ತಂಬಾಕಿಗಾಗಿ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ
ಕಾರವಾರ: ಜೈಲಿನ ಒಳಗೆ ಮಾದಕ ವಸ್ತುಗಳನ್ನ ಬಿಡದೆ ಇರುವುದಕ್ಕೆ ಜೈಲು ಸಿಬ್ಬಂದಿ ಹಾಗೂ ಕೈದಿಗಳಗ ನಡೆವೆ ಮಾರಾಮಾರಿ ನಡೆದಿದ್ದು, ಜೈಲು ಸಿಬ್ಬಂದಿ ಮೇಲೆ ಕೈದಿಗಳು ಮಾರಣಾಂತಿಕ ಹಲ್ಲೆ…
Read More » -

ಬಿಜೆಪಿ ಜೊತೆ ಸೇರ್ಪಡೆಗೊಂಡು ಕುಮಾರಸ್ವಾಮಿ ಮನುವಾದು ಆಗಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.. ಭಗವದ್ಗೀತೆಯನ್ನ ವಿದ್ಯಾರ್ಥಿಗಳಿಗೆ…
Read More » -

ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ
ಕೊಲ್ಲಂನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬೃಹತ್ ಗುಂಡಿ ಸೃಷ್ಟಿ ಕೊಲ್ಲಂ: ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದು, ಬೃಹತ್ ಗುಂಡಿ ಸೃಷ್ಟಿಯಾಗಿ ವಾಹನಗಳು ಸಿಲುಕಿಕೊಂಡ ಘಟನೆ…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದಕ ವಸ್ತುಗಳ ಪತ್ತೆ; ಜೈಲಿನ ವಾರ್ಡರ್ ಬಂಧನ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಜೈಲು ವಾರ್ಡರ್ ರನ್ನು ಬಂಧಿಸಲಾಗಿದೆ.. ಜೈಲು ಅಧೀಕ್ಷಕ ಪರಮೇಶ್ ಅವರ…
Read More » -

ಇಂಡಿಗೋ ವಿಮಾನಗಳು ರದ್ದು; ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ
ಬೆಂಗಳೂರು: ಇಂಡಿಗೋ ಏರ್ಲೈನ್ಸ್ ಸಮಸ್ಯೆಯಿಂದ ವಿಮಾನಗಳು ರದ್ದಾಗುತ್ತಿವೆ.. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿದೆ.. ಈ ಹಿನ್ನೆಲೆ ಭಾರತೀಯ ರೈಲ್ವೇ ಇಲಾಖೆ…
Read More » -

ನಿರ್ಮಾಣ ಸಂಸ್ಥೆ ಎವಿಎಂ ಸ್ಟುಡಿಯೋಸ್ನ ನಿರ್ಮಾಪಕ ಎವಿಎಂ ಸರವಣನ್ ನಿಧನ
ಚೆನ್ನೈ: ತಮಿಳು ಚಲನಚಿತ್ರೋದ್ಯಮದ ಶಿಲ್ಪಿ, ನಿರ್ಮಾಣ ಸಂಸ್ಥೆಯ ಎವಿಎಂ ಸ್ಟುಡಿಯೋಸ್ನ ಮಾಲೀಕ ಎಂ. ಸರವಣನ್ (86 ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಾವನ್ನಪ್ಪಿದ್ದಾರೆ.. ಸರವಣನ್…
Read More » -

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್ ಸಾಗರ್ ಸಾವು
ಕನ್ನಡದ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಿನಿಮಾ ಚಿತ್ರೀಕರಣದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.. ಪಾತ್ರಧಾರಿ ಎಂಬ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಸಾವನ್ನಪ್ಪಿದ್ದಾರೆ.. ಸನಿಮಾ ಚಿತ್ರೀಕರಣದ ವೇಳೆ…
Read More » -

ಪುಟಿನ್ ಭೇಟಿಗೆ ಅವಕಾಶ ನೀಡದ ಕೇಂದ್ರ; ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ರಾಹುಲ್ ಆರೋಪ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಭೇಟಿ ನೀಡಿತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪುಟಿನ್ ಅವರ ಭೇಟಿಗೆ ಕೇಂದ್ರ ಸರ್ಕಾರ…
Read More » -

ಆರೋಪಿ ಕಾರಿನಲ್ಲಿದ್ದ 11 ಲಕ್ಷ ಎಗರಿಸಿದ ಪೊಲೀಸ್ ಸಿಬ್ಬಂದಿ.. ಸಿಸಿಟಿಯಿಂದ ಕೃತ್ಯ ಬಯಲು
ಬೆಂಗಳೂರು: ಸೈಬರ್ ವಂಚನೆ ಮಾಡಿದ್ದ ವ್ಯಕ್ತಿಯನ್ನು ವಿಚಾರಣೆಗೆಂದು ಬೆಂಗಳೂರು ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದಾಗ, ಆರೋಪಿಯ ಕಾರಿನಲ್ಲಿದ್ದ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ…
Read More » -

ಹಾವೇರಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ
ಹಾವೇರಿ: ಚಿರತೆಗಳ ದಾಳಿಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದ್ದು, ಕಡೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ.. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಗ್ರಾಮದಲ್ಲಿ ಚಿರತೆಯನ್ನು ಅರಣ್ಯ…
Read More » -

ಪತ್ನಿಯನ್ನು ಕೊಲೆ ಮಾಡಿ, ಪತಿಯೂ ಆತ್ಮಹತ್ಯೆಗೆ ಶರಣು
ಬೆಂಗಳೂರು: ಪತ್ನಿಯ ಕುತ್ತಿಗೆಗೆ ಬಟ್ಟೆ ಒಣಗಿಸುವ ದಾರ ಸುತ್ತಿ ಕೊಲೆ ಮಾಡಿ ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ನಗರದ ಚಿಕ್ಕಗೌಡನ ಪಾಳ್ಯದಲ್ಲಿ ನಡೆದಿದೆ.. ಬಿಎಂಟಿಸಿ ಡ್ರೈವರ್…
Read More » -

ಬ್ರೇಕ್ ಫಾಸ್ಟ್, ಪಾರ್ಟಿ ಮಾಡಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ- ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ಡಿ.ಕೆ ಶಿವಕುಮಾರ್…
Read More » -

KSRTC ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ; ಬೆಚ್ಚಿಬಿದ್ದ ಪ್ರಯಾಣಿಕರು
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.. ಬಸ್…
Read More » -

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು- ಸಚಿವ ಜ್ಯೋತಿರಾದಿತ್ಯ
ನವದೆಹಲಿ: ಸಂಚಾರ್ ಸಾಥಿ ಆ್ಯಪ್ಅನ್ನು ಎಲ್ಲಾ ಹೊಸ ಮೊಬೈಲ್ ಫೋನ್ಗಳಲ್ಲಿ ಕಡ್ಡಾಯವಾಗಿ ಇನ್ಸ್ಟಾಲ್ ಮಾಡಲು ದೂರು ಸಂಪರ್ಕ ಇಲಾಖೆ ಹ್ಯಾಂಡ್ಸೆಟ್ ತಯಾರಕರಿಗೆ ಸೂಚಿಸಿದೆ.. ಸಂಚಾರ್ ಸಾಥಿ ಅಪ್ಲಿಕೇಶನ್…
Read More » -

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಕೋರ್ಟ್ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಕೇಸ್ ವಿಚಾರದಲ್ಲಿ ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ..…
Read More » -

ಪೋಕ್ಸೋ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಯಡಿಯೂರಪ್ಪ
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.. ಯಡಿಯೂರಪ್ಪ…
Read More » -

ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್, 3ದಿನಗಳಿಂದ ಕೈದಿಗಳ ಪ್ರತಿಭಟನೆ
ಬೆಂಗಳೂರು: ಇತ್ತಿಚೇಗೆ ಪರಪ್ಪನ ಅಗ್ರಹಾರ ಜೈಲಿನ ಒಳಗೆ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ಬೆನ್ನಲ್ಲೇ ಜೈಲು ಒಳಗೆ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು…
Read More » -

ನಮ್ಮ ನಾಯಕರು ಮತ್ತೆ ಉಪಾಹಾರಕ್ಕಾಗಿ ಒಟ್ಟಿಗೆ ಸೇರಿರುವುದು ಒಳ್ಳೆಯದು- ಪರಮೇಶ್ವರ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಹ್ವಾನಿಸಿರುವ ವಿಚಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.. ನಮ್ಮ…
Read More » -

ಬೆಂಗಳೂರು ಟ್ರಾಫಿಕ್ ಬಗ್ಗೆ ಎಂಪಿ ರಾಜೀವ್ ರೈ ಆರೋಪಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More » -

ಲಾರಿ ಹರಿದು ತಂದೆ, ತಂದೆ ಮಗ ಸ್ಥಳದಲ್ಲೇ ಸಾವು
ರಾಯಚೂರು: ರಸ್ತೆ ಬದಿ ನಿಂತಿದ್ದ ಅಪ್ಪ, ಮಗನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದಿದೆ.. ನಾಗಪ್ಪ ಉಪ್ಪಾರ…
Read More » -

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿ ಅಲ್ಲ.. ಪಕ್ಷದ ಆಸ್ತಿ: ಡಿಕೆ ಶಿವಕುಮಾರ್
ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More » -

ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳ ಹೊರ ಹಾಕಿದ ಕಾಲೇಜು ಆಡಳಿತ ಮಂಡಳಿಗೆ ತರಾಟೆ
ಚಿಕ್ಕಮಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೋರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಪ್ರಿನ್ಸಿಪಾಲ್…
Read More » -

ನಿರ್ದೇಶಕ ರಾಜ್ ನಿಡಿಮೋರು ಜೋತೆ ಸಮಂತಾ ರುತ್ ಪ್ರಭು ಮದುವೆ
ನಟಿ ಸಮಂತಾ ರುತ್ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ಅವರ ಮದುವೆ ಇಂದು ಸರಳವಾಗಿ ನಡೆದಿದೆ.. ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶಾ ಫೌಂಡೇಶನ್ನ ಲಿಂಗ ಭೈರವಿ ದೇವಸ್ಥಾನದಲ್ಲಿ…
Read More » -

ಸಂಸತ್ ಅಧಿವೇಶನ ರಾಜಕೀಯ ನಾಟಕಗಳಿಗೆ ವೇದಿಕೆಯಾಗಬಾರದು- ಮೋದಿ
ನವದೆಹಲಿ: ಇಂದಿನ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…
Read More » -

ಮರಾಠಾ ಸಮಾಜದ ಬಂಧುಗಳು ಒಂದಾಗಿ, ನಾವೆಲ್ಲ ಒಂದಾಗಲು ಕಾಲ ಕೂಡಿ ಬಂದಿದೆ- ಲಾಡ್ ಕರೆ
ಬೀದರ್: ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಕರೆ…
Read More » -

ತಮಿಳುನಾಡಲ್ಲಿ 2 ಸರ್ಕಾರಿ ಬಸ್ಗಳ ನಡುವೆ ಭೀಕರ ಅಪಘಾತ; ಮೃತರ ಕುಟುಂಬಗಳಿಗೆ ಮೋದಿ ಪರಿಹಾರ ಘೋಷಣೆ
ಶಿವಗಂಗೆ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ…
Read More » -

ಮನೆಯವರು ಬುದ್ದಿಮಾತು ಹೇಳಿದ್ದಕ್ಕೆ ಕೆರೆಗೆ ಬಿದ್ದು ಯುವತಿ ಸಾವು
ಗದಗ: ಮನೆಯಲ್ಲಿ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೋಮಡಿರುವ ಘಟನೆ ಗದಗ ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ.. 21 ವರ್ಷದ ಚಂದ್ರಿಕಾ…
Read More » -

ಸರ್ಕಾರಿ ಬಸ್, ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಾರ್ಪಿಕಲ್ ಸೇತುವೆ ಬಳಿ ನಡೆದಿದೆ.. ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ (24)…
Read More » -

ದೈಹಿಕ ಸಂಪರ್ಕಕ್ಕೆ ಪ್ರೀಯಕರ ಕಿರುಕುಳ: ಹಾಸನ ಮೂಲದ ಯುವತಿ ಆತ್ಮಹತ್ಯೆ
ಬೆಂಗಳೂರು: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಹಾಸನ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.. 22 ವರ್ಷದ ಅಚಲ ಆತ್ಮಹತ್ಯೆಗೆ ಶಾರಣಾದ ಯುವತಿ..…
Read More » -

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಹೊಸ ಎಫ್ಐಆರ್
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ…
Read More » -

ಇಹಲೋಕ ತ್ಯಾಜಿಸಿದ ಸ್ಯಾಂಡಲ್ವುಡ್ನ ಹಿರಿಯ ನಟ ಉಮೇಶ್
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಹಿರಿಯ ನಟ ಎಂ.ಎಸ್ ಉಮೇಶ್ ಇಂದು ಇಹಲೋಕ ತ್ಯಾಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಉಮೇಶ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -

ದಿತ್ವಾ ಅಬ್ಬರ; ತಮಿಳುನಾಡಿನತ್ತ ಸಮೀಪಿಸಿದ ಚಂಡಮಾರುತ
ಚೆನ್ನೈ: ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದ ಅಬ್ಬರಿಸಿದ್ದು, ನವೆಂಬರ್ 30 ರವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…
Read More » -

ಸಿಎಂ ಯಾರೆಂದು ಸ್ಪಷ್ಟಪಡಿಸಿದರೆ ಕದನ ವಿರಾಮ ಆಗುತ್ತದೆ- ಶ್ರೀರಾಮುಲು
ಗದಗ: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನದ ವಿಚಾರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ಮೊದಲು ಸಿಎಂ ಯಾರು ಎಂದು ಸ್ಪಷ್ಟ ಪಡಿಸಲಿ. ಆಮೇಲೆ ಕದನ…
Read More » -

ಕೊಟ್ಟ ಮಾತು ಬಗ್ಗೆ ನಾನು ಹೇಳಿದ್ದೇ ಬೇರೆ.. ನನ್ನ ಹೇಳಿಕೆಯನ್ನು ತಿರುಚಲಾಗಿದೆ- ಡಿಕೆ ಸುರೇಶ್
ದೆಹಲಿ: ಕೊಟ್ಟ ಮಾತು ಉಳಿಸಿಕೊಳ್ಬೇಕು ಅಂತಾ ನಾನು ಹೇಳಿದ್ದು ಬೇರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಧರ್ಮಾಧಿಕಾರಿಗಳು ರಾಜಕಾರಣ ಮಾಡೋದು ಯಾರಿಗೂ ಶೋಭೆ ತರಲ್ಲ- ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ವಾಮೀಜಿಗಳ ಎಂಟ್ರಿ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು…
Read More » -

ಚಾಲಕನ ನಿಯಂತ್ರಣ ತಪ್ಪಿ ಜಮೀನುಗೆ ಸ್ಲೀಪರ್ ಬಸ್ ಪಲ್ಟಿ: ಪ್ರಾಯಾಣಿಕರು ಪಾರು
ರಾಯಚೂರು: ಬಸ್ನ ಸ್ಟೇರಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಜಮೀನುಗೆ ಪಲ್ಟಿಯಾಗಿರುವ ಘಟನೆ ಕರ್ನೂಲ್ ಜಿಲ್ಲೆಯ…
Read More » -

ಎಥೆನಾಲ್ ತುಂಬಿದ್ದ ಟ್ಯಾಂಕರ್ಗೆ ಬೈಕ್ ಡಿಕ್ಕಿ: ಚಾಲಕ ಸಜೀವ ದಹನ
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಶ್ರೀ ಸಿದ್ದಶ್ರೀ ಎಥೆನಾಲ್ ಘಟಕದಿಂದ ಎಥೆನಾಲ್ ತುಂಬಿಕೊಂಡು ತೆಲಂಗಾಣಕ್ಕೆ ಹೋಗುತ್ತಿದ್ದ ಟ್ಯಾಂಕರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು…
Read More » -

ರಕ್ಷಿತಾ ಮದುವೆ ಆಗುವ ಹುಡುಗನಿಗೆ ಇರಬೇಕು ಲಕ್ಷಣಗಳು ಏನು ಗೊತ್ತಾ..?
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಮದುವೆ ಪ್ರಸ್ತಾಪ ಆಗಿದೆ.. ಮದುವೆ ಬಗ್ಗೆ ಬಿಗ್ ಬಾಸ್ ಅತಿಥಿಗಳು ನೀವು ಮದುವೆ ಆಗುವ ಹುಡುಗ ಹೇಗಿರಬೇಕು ಎಂದು ಕೇಳಿದ್ದಾರೆ..…
Read More » -

ವರದಕ್ಷಿಣೆಗಾಗಿ ಕಿರುಕುಳ: ಡೇತ್ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ: ಮದುವೆಯಾದ ಏಳು ತಿಂಗಳಿಗೇ ನವ ವಿವಾಹಿತೆ ಡೆತ್ನೋಟ್ ಬರೆದಿಟ್ಟು ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲೂಕಿನಹಂಚಿನ ಸಿದ್ದಾಪುರ ಗ್ರಾಮದ 26…
Read More » -

ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು- ರಮ್ಯಾ
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಅಧಿಕಾರ ಹಂಚಿಕೆಯ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.. ಇದನ್ನು ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್…
Read More » -

ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಂತ್ರಿಯಾಗಿರುತ್ತಾರೆ. ಹೈಕಮಾಂಡ್ಗೆ ಏನು ಮಾತು ಕೊಟ್ಟದ್ದಾರೋ ಅದೇ ರೀತಿ ಮುಖ್ಯಂತ್ರಿಗಳು ನಡೆದುಕೊಳ್ಳುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ…
Read More » -

KSRTC ಬಸ್- ಕ್ಯಾಂಟರ್ ನಡುವೆ ಭೀಕರ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ 8 ಮಂದಿ ಗಂಭೀರವಾಗಿ ಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರ ಪಕ್ಕದಲ್ಲಿ…
Read More » -

ಸಿದ್ದರಾಮಯ್ಯ, ಡಿಕೆಶಿನ ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ- ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲಕಾರಿ ವಿಚಾರವಾಗುತ್ತಿದೆ.. ಸಿಎಂ ಪಟ್ಟ ಯಾರಿಗೆ ಸಿಗುತ್ತೆ ಎಂಬ ಸುದ್ದಿ ರಾಜ್ಯದ ಭಾರೀ ಚರ್ಚೆಗೆ ಕಾರಣವಾಗಿದೆ..…
Read More » -

ಡಿಕೆಶಿ ಪರ ನಿರ್ಮಲಾನಂದ ಶ್ರೀ ಬ್ಯಾಟಿಂಗ್.. ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು!
ಮಂಡ್ಯ: ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಹಗ್ಗ-ಜಗ್ಗಾಟ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪರ ಒಕ್ಕಲಿಗ ಸಮುದಾಯ ಧ್ವನಿ ಎತ್ತಿದೆ.. ಪಕ್ಷಕ್ಕಾಗಿ ದುಡಿದಿರುವ ಡಿಕೆ ಶಿವಕುಮಾರ್ ಅವರಿಗೆ…
Read More » -

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ- ಡಿ.ಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕುರ್ಚಿ ವಿಚಾರ ಹೈ ಕಮಾಂಡ್ಗೆ ಡೊದ್ದ ತಲೆಬಿಸಿಯಾಗಿದೆ.. ಇದರ…
Read More » -

ವಿಶ್ವಕಪ್ ವಿಜೇತ ಅಂಧ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಘೋಷಣೆ
ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ…
Read More » -

ಹೆಣ್ಣು ಮಗು ಜನಿಸಿದೆ ಎಂದು 3 ದಿನದ ಮಗುವನ್ನು ಕೊಲೆ ಮಾಡಿದ ಪಾಪಿ ತಾಯಿ
ಬೆಳಗಾವಿ: ಹೆಣ್ಣು ಮಗು ಜನಿಸಿದ್ದಕ್ಕೆ ಹೆತ್ತತಾಯಿಯೇ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಸಾಯಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ..…
Read More » -

ನ್ಯಾಯಯುತವಾಗಿ ಸಿಎಂ ಸ್ಥಾನ ಡಿಕೆಶಿಗೆ ಸಿಗಬೇಕಿತ್ತು: ಪ್ರತಾಪ್ ಸಿಂಹ
ಮಂಡ್ಯ: ಸಿದ್ದರಾಮಯ್ಯನವರು ಡಿ.ಕೆ ಶಿವಕುಮಾರ್ ಅವರಿಗೆ ಸೀಟು ಬಿಟ್ಟು ಕೊಡ್ತಾರೆ ಅಂತ ಅನಿಸುತ್ತಿಲ್ಲ. ದೇವೇಗೌಡರ ಗರಡಿಯಲ್ಲಿ ಪಳಗಿದ ಸಿದ್ದರಾಮಯ್ಯನವರು ಅಭಿವೃದ್ಧಿ ಕೆಲಸ ಕಲಿತಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ,…
Read More » -

ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಲಾರಿ: ಪ್ರಾಣ ಕಳೆದುಕೊಂಡ ಚಾಲಕ
ಆನೇಕಲ್ : ಜಲ್ಲಿ ತುಂಬಿದ್ದ ಲಾರಿಯೊಂದು ರಸ್ತೆಗುಂಡಿ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿರುವ ಕೆರೆಗೆ ಉರುಳಿದ ಘಟನೆ ಘಟನೆ ಆನೇಕಲ್ನ ಅತ್ತಿಬೆಲೆಯ ಸರ್ಜಾಪುರ ಮುಖ್ಯರಸ್ತೆ ಬಿದರಗುಪ್ಪೆ ಬಳಿ…
Read More » -

ಅಧಿವೇಶನಕ್ಕೂ ಮುನ್ನ ಕುರ್ಚಿ ಕಾಳಗಕ್ಕೆ ಪರಿಹಾರ ಕಂಡುಕೊಂಡು ಬನ್ನಿ; ಬಿ.ವೈ ವಿಜಯೇಂದ್ರ
ದಾವಣಗೆರೆ: ಮುಖ್ಯಮಂತ್ರಿ ಕುರ್ಚಿ ಕಾಳಗಕ್ಕೆ ಪರಿಹರಿಸಿಕೊಂಡೇ ಬೆಳಗಾವಿ ಅಧಿವೇಶನಕ್ಕೆ ಬನ್ನಿ. ತರಾತುರಿಯಲ್ಲಿ ಅಧಿವೇಶನ ನಡೆಸುವುದು ಬೇಡ. ಅಲ್ಲಿಯೂ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಮುಂದುವರಿಸಿದಲ್ಲಿ ರೈತರ ಸಮಸ್ಯೆ ಗಳಿಗೆ…
Read More » -

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಇರ್ತಾರೆ- ರಾಯರೆಡ್ಡಿ
ಕೊಪ್ಪಳ: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬ್ಯಾಟ್ ಬೀಸಿದ್ದಾರೆ.. ನಮ್ಮ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ನಾವೆಲ್ಲ ಕಾಂಗ್ರೆಸ್…
Read More » -

ರಾಮಮಂದಿರದ ಗೋಪುರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ
ಅಯೋಧ್ಯೆ: ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿಜಿತ್ ಮುಹೂರ್ತದಲ್ಲಿ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜದ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ..…
Read More » -

ಮಹಿಳೆ ಜೊತೆ ಅಕ್ರಮ ಸಂಬಂಧ; ಯುವಕನ ಮೇಲೆ ಮನಸೋ ಇಚ್ಚೆ ಥಳಿಸಿ ಕೊಲೆ..?
ಬೆಂಗಳೂರು: ಮಹಿಳೆ ಜೊತೆ ಅಕ್ರಮ ಸಂಬಂಧ ಹಿನ್ನೆಲೆ ಯುವಕನ ಮೇಲೆ ಮನಸೋ ಇಚ್ಚೆ ಥಳಿಸಿ ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ..…
Read More » -

ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗೆ ಶಾಕ್: 10 ಕಡೆ ದಾಳಿ ನಡೆಸಿದ ಲೋಕಾಯುಕ್ತ
ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳ್ಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.. ಏಕಕಾಲದಲ್ಲಿ 10 ಕಡೆಗಳಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ,…
Read More » -

ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ – ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ…
Read More » -

ಹೆಚ್ಡಿಕೆ ಅಭಿಮಾನಿ ಆತ್ಮಹತ್ಯೆ; ಕುಟುಂಬ ಸದಸ್ಯರಿಗೆ ಕುಟುಂಬ ಸದಸ್ಯರಿಗೆ ಸಾಂತ್ವನ
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಅಪ್ಪಟ ಅಭಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿಯ ಮಹದೇವು (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,…
Read More » -

ಸ್ನೇಹಿತೆಯ ರೋಂನಲ್ಲಿ ಯುವತಿಯ ಕೊಲೆ; ಯುವಕ ಪರಾರಿ
ನೆಲಮಂಗಲ: ಸ್ನೇಹಿತೆಯ ರೂಂಗೆ ಯುವತಿಯನ್ನು ಕರೆದೊಯ್ದು ಯುವಕ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.. ಭಾನುವಾರ ಬೆಳ್ಳಗ್ಗೆ ಪ್ರೇಮ್ ವರ್ಧನ್ ಎಂಬ ಯುವಕ…
Read More » -

ನ. 28ಕ್ಕೆ ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ..!
ಉಡುಪಿ: ಶ್ರೀಕೃಷ್ಣಮಠದಲ್ಲಿ ನವೆಂಬರ್ 28ರಂದು ನಡೆಯುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.. ನವೆಂಬರ್ 28…
Read More » -

ಬಾಲಿವುಡ್ನ ಸ್ಟಾರ್ ಹಿರಿಯ ನಟ ಧರ್ಮೇಂದ್ರ ನಿಧನ
ಬಾಲಿವುಡ್ನ ಖ್ಯಾತ ಹಿರಿಯ ನಟ ಧರ್ಮೇಂದ್ರ ಇಂದು ಉಸಿರು ಚೆಲ್ಲಿದ್ದಾರೆ.. 89 ವರ್ಷದ ಧರ್ಮೇಧ್ರ ಅವರು ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು…
Read More » -

ತಮಿಳುನಾಡಲ್ಲಿ 2 ಬಸ್ಗಳ ನಡುವೆ ಡಿಕ್ಕಿ; 6 ಮಂದಿ ಸಾವು, 28 ಮಂದಿಗೆ ಗಾಯ
ಚೆನ್ನೈ: ತಮಿಳುನಾಡಿನಲ್ಲಿ ಎರಡು ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, 6 ಮಂದಿ ಸಾವನ್ನಪ್ಪಿದ್ದು, 28 ಜನರು ಗಾಯಗೊಂಡಿರುವ ಘಟನೆ ತೇಂಕಾಸಿ ಜಿಲ್ಲೆಯಲ್ಲಿ ನಡೆದಿದೆ.. ಒಂದು ಬಸ್…
Read More » -

ಡಿ.ಕೆ.ಶಿವಕುಮಾರ್ ಮನೆಗೆ ನಾಗಸಾಧು ಭೇಟಿ; ಡಿಸಿಎಂಗೆ ಮಾಡಿದ ಆಶೀರ್ವಾದ ಏನು ಗೊತ್ತಾ?
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆ ಆಗ್ತಿದೆ.. ಡಿಕೆ ಶಿವಕುಮಾರ್ ಅವರು ಸಿಎಂ ಆಗಲೆಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.. ಇದರ ನಡುವೆ…
Read More » -

ನಾಯಕತ್ವ ಬದಲಾವಣೆ; ಹೈಕಮಾಂಡ್ ನಿರ್ಧಾರವೇ ಅಂತಿಮ-ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆಪ್ರತಿಯೊಬ್ಬ…
Read More » -

ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯವೂರ್ತಿಯಾಗಿ (ಸಿಜೆಐ) ಇಂದು ಪ್ರಮಾಣ ವಚನ ಸ್ವೀಕರಿಸಿದರು.. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್…
Read More » -

ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರು: ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ.. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ… 19…
Read More » -

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ: ಅನಾರೋಗ್ಯದ ಕಾರಣ ತಂದೆ ಆಸ್ಪತ್ರೆಗೆ ದಾಖಲು
ಮುಂಬೈ: ಟೀಂ ಇಡಿಯಾದ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಕಾರ್ಯಕ್ರಮ ಮುಂದೂಡಲಾಗಿದೆ.. ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ…
Read More » -

ನನಗೂ ಮೊದಲಿನಿಂದ ಸಿಎಂ ಆಗಬೇಕು ಅನ್ನೋ ಆಸೆ ಇದೆ: ಪರಮೇಶ್ವರ್
ಬೆಂಗಳೂರು: ನಾನು ಯಾವಾಗಲೂ ಸಿಎಂ ರೇಸ್ನಲ್ಲಿ ಇರುತ್ತೇನೆ. ನನಗೂ ಮೊದಲಿನಿಂದಲೂ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದು ಸಚಿವ ಜಿ. ಪರಮೇಶ್ವರ್ ಅವರು ಪರೋಕ್ಷವಾಗಿ ಸಿಎಂ…
Read More » -

ಉತ್ತರಾಖಂಡ್ನ ಶಾಲೆಯ ಬಳಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ
ನವದೆಹಲಿ: ಉತ್ತರಖಂಡ್ ನ ಶಾಲೆಯೊಂದರಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ.. ಉತ್ತರಾಖಂಡ್ ದ ಆಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಶಾಲೆಯಲ್ಲಿ 20 ಕೆಜಿಗೂ ಹೆಚ್ಚು ತೂಕದ 161…
Read More » -

ಕಾಲ್ಸೆಂಟರ್ ಉದ್ಯೋಗಿಗಳ ಅಪಹರಿಸಿ ಹಣಕ್ಕೆ ಬೇಡಿಕೆ- ಆರೋಪಿಗಳು ಬಂಧನ
ಬೆಂಗಳೂರು: ಕಾಲ್ ಸೆಂಟರ್ ನಿಂದ ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.. ಕೋಲಾರ ಜಿಲ್ಲೆಯ ಹೆಡ್ ಕಾನ್ಸ್ಟೇಬಲ್ ಛಲಪತಿ, ಭರತ್,…
Read More » -

7.11 ಕೋಟಿ ಹಣ ದರೋಡೆಯ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು
ಬೆಂಗಳೂರು: ನಗರದಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ 7.11 ಕೋಟಿ ಹಣವನ್ನು ದರೋಡೆಯ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ದರೋಡೆಕೋರರನ್ನ ಬೆಂಗಳೂರು…
Read More » -

ಮತ್ಸ್ಯ ಮೇಳದಲ್ಲಿ ಸಿಎಂ- ಡಿಕೆಶಿ ಭಾಗಿ; ಮೀನುಗಾರರಿಗೆ ಬೆಂಬಲ ನೀಡುವುದಾಗಿ ಸಿಎಂ ಭರವಸೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಎಂ–ಡಿಸಿಎಂ ಕುರ್ಚಿ ಪೈಪೋಟಿ ನಡುವೆಯೇ ಮತ್ಸ್ಯ ಮೇಳದಲ್ಲಿ ಇಬ್ಬರೂ ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡದ್ದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.…
Read More » -

ಸಿದ್ದರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಡಿಕೆಶಿಗೆ ಅಧಿಕಾರ ಬಿಟ್ಟುಕೊಡಿ H. ವಿಶ್ವನಾಥ್
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ…
Read More » -

7.11 ಕೋಟಿ ದರೋಡೆ ಪ್ರಕರಣದ ಮೂವರು ಆರೋಪಿಗಳು ಬಂಧನ.. 5.76 ಕೋಟಿ ವಶ
ಬೆಂಗಳೂರಿನಲ್ಲಿ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿರುವ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ಧಾರೆ.. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, 5.76…
Read More » -

ಗಂಡನಿಗೆ ಸುಪಾರಿ ಕೊಟ್ಟು ಕೊಲೆ; 7 ವರ್ಷಗಳ ಬಳಿಕ ಸತ್ಯ ಬೆಳಕಿಗೆ
ಕಲಬುರಗಿ: ಅನೈತಿಕ ಅಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಏಳು ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ಕೊಲೆ ಕೇಸ್…
Read More » -

ಪ್ರಿಯಕರನ ಜೊತೆ ನಾಳೆ ಹಸೆಮಣೆ ಏರಲಿದ್ದಾರೆ ಸ್ಮೃತಿ ಮಂದಾನ
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿದ್ದಾರೆ.. ಪ್ರಿಯಕರ ಪಲಾಷ್ ಮುಚ್ಚಲ್ ಜೊತೆಗೆ ಹಸೆಮಣೆ ಏರೋಕೆ ಸಾಂಗ್ಲಿ ಸುಂದರಿ ಸಜ್ಜಾಗಿದ್ದು, ನಾಳೆ…
Read More » -

ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ: ಮೋಹನ್ ಭಾಗವತ್
ಇಂಫಾಲ: ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
Read More » -

7 ಕೋಟಿ ರೂ. ದರೋಡೆ ಪ್ರಕರಣ; ಪ್ರಮುಖ ಆರೋಪಿ ತಮಿಳುನಾಡಲ್ಲಿ ಅಂದರ್
ಬೆಂಗಳೂರು: ಹಾಡಹಗಲೇ ನಗರದಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪ್ತತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.. ಬನಶಂಕರಿ ಪೊಲೀಶ್ ಠಾಣೆಯ ಕೊಟ್ರೇಶಿ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ದಾಳಿ…
Read More » -

JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ…
Read More » -

ದಿಢೀರ್ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ಜೋರಾಗಿದೆ. ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ…
Read More »




















































































































































