ಸುದ್ದಿ
-

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ಕಳ್ಳರೆಂದು ಭಾವಿಸಿ ಗೂಗಲ್ ತಂಡವನ್ನ ಥಳಿಸಿದ ಸ್ಥಳೀಯರು
ಗೂಗಲ್ ಮ್ಯಾಪ್ ಸರ್ವೇ ತಂಡವನ್ನು ಕಳ್ಳರ ತಂಡ ಎಂದು ತಪ್ಪಾಗಿ ಭಾವಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿ ವಾಹನವನ್ನು…
Read More » -

ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More » -

ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಜೆಡಿಎಸ್ ವಿರುದ್ಧ ದೂರು
ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆಯನ್ನ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ರು, ಇದೇ ವಿಚಾರಕ್ಕೆ ಡಿಕೆಶಿ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ಸಿಬ್ಬಂದಿ…
Read More » -

ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆ: ಬೆಚ್ಚಿಬಿದ್ದ ಸ್ಥಳೀಯರು
ಬೆಂಗಳೂರು: ಕಸದ ರಾಶಿಯಲ್ಲಿ ಮನುಷ್ಯನ ತಲೆಬುರುಡೆ, ಕೈ ಮತ್ತು ಕಾಲಿನ ಮೂಳೆಗಳು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಗೋವಿಂದಶೆಟ್ಟಿಪಾಳ್ಯದಲ್ಲಿ ಪತ್ತೆಯಾಗಿವೆ. ಗೌರಿ ಹಬ್ಬದ ದಿನ, ಎಂದಿನಂತೆ ಗೋವಿಂದಶೆಟ್ಟಿಪಾಳ್ಯದ…
Read More » -

ಗೃಹಲಕ್ಷ್ಮೀಯರಿಗೆ ಗೌರಿ ಗಣೇಶ ಹಬ್ಬದ ಗಿಫ್ಟ್: 22ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ..!
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರದಲ್ಲಿ ಸರ್ಕಾರ ಗುಡ್ನ್ಯೂಸ್ ನೀಡಲಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆ ಮುತ್ತೊಂದು ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ…
Read More » -

ಗೌರಿ-ಗಣೇಶ ಹಬ್ಬದ ಪ್ರಯುಕ್ತ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ
ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತೀರ್ಪು ಕೊಟ್ಟ ನಂತರ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7…
Read More » -

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಫೋನ್ ವಶಕ್ಕೆ !
ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ, ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ…
Read More » -

ತಿಮರೋಡಿ ಮನೆ ಮೇಲೆ ಎಸ್ಐಟಿ ದಾಳಿ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣ ಸಂಬಂಧ ಎಸ್ಐಟಿ ಆರೋಪಿ ಚಿನ್ನಯ್ಯ ಬಂಧಿಸಿದ್ದು, ಚಿನ್ನಯ್ಯಗೆ ಆಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಇಂದು…
Read More » -

ಗೌರಿ-ಗಣೇಶ ಹಬ್ಬದ ಸಂಭ್ರಮ: ಮಾರ್ಕೆಟ್ನಲ್ಲಿ ಜನವೋ ಜನ
ಬೆಂಗಳೂರು : ಹಬ್ಬ ಬಂತೆಂದರೆ ಸಾಕು, ಹಬ್ಬದ ತಯಾರಿ, ವಿವಿಧ ಬಗೆಯ ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಮಾರ್ಕೆಟ್ನಲ್ಲಿ ಜೋರಾಗಿದೆ. ವರಮಹಾಲಕ್ಷ್ಮಿ ಹಬ್ಬದ ನಂತರ ಬರುವ…
Read More » -

ಮೈಸೂರಿಗೆ ರಾಷ್ಟ್ರಪತಿ ಮುರ್ಮು ಭೇಟಿ : 2 ದಿನ ಅರಮನೆಗೆ ಸಾರ್ವಜನಿಕರ ಪ್ರವೇಶ ನಿಷೇಧ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಮೈಸೂರು ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿಯೂ ಭಾಗವಹಿಸಲಿದ್ದಾರೆ. ಇನ್ನು ಇದೇ…
Read More » -

ಮೂರ್ತಿ ಪೂಜೆ ಒಪ್ಪದವರು ದಸರಾಗೆ ಬಂದು ಏನ್ ಮಾಡ್ತಾರೆ? ಬಾನು ಮುಷ್ತಾಕ್ಗೆ ಶೋಭಾ ಕರಂದ್ಲಾಜೆ ಪ್ರಶ್ನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.…
Read More » -

ಬೀದಿ ನಾಯಿಗಳಿಗೆ ಶೇ.70ರಷ್ಟು ಸಂತಾನ ಶಕ್ತಿ ಹರಣ ಚಿಕಿತ್ಸೆ ಕಡ್ಡಾಯ
ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶದ ಬಳಿಕ ಕಠಿಣ ಕ್ರಮಗಳನ್ನು ಘೋಷಿಸಿದೆ.. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕನಿಷ್ಠ 70%…
Read More » -

ಘನತ್ಯಾಜ್ಯ ಸಂಗ್ರಹಣೆಯ ಆಟೋ, ಟಿಪ್ಪರ್ ವಾಹನಗಳ ಸಮಯ ಬದಲಾವಣೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5.30 ರಿಂದ…
Read More » -

ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು: ಕೆ. ಆರ್ ನಗರ ಮೂಲದ ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ…
Read More » -

ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣ: ಮಂಗಳೂರಿನ ಹಲವಡೆ ದಾಳಿ ನಡೆಸಿದ ಎನ್ಐಎ
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹಲವೆಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.. ಬಜ್ಪೆಯಲ್ಲಿ 10 ಮತ್ತು ಸುರತ್ಕಲ್ನಲ್ಲಿ 4…
Read More » -

ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು: ಮಹಿಳೆಯರಿಗೆ ಸಂದ ನ್ಯಾಯ ರಮ್ಯಾ ಪೋಸ್ಟ್
ಬೆಂಗಳೂರು : ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಜನಪ್ರತಿನಿಧಿಗಳ ವಿಷೇಶ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ ವಿಚಾರಣೆ ನಡೆಸಿ…
Read More » -

ಬೆಳಗಾವಿ ಡಿಸಿಪಿಯಾಗಿ ನಾರಾಯಣ ಬರಮನಿ ನೇಮಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಮುಜಗರಕ್ಕೆ ಒಳಗಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಸರ್ಕಾರ ಗುಡ್ನ್ಯೂಸ್ವೊಂದು ನೀಡಿದೆ. ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ಸಿಎಂ…
Read More » -

ಗುಜರಾತ್ ಸೇತುವೆ ಕುಸಿತ ಪ್ರಕರಣ.. ಮೃತರ ಸಂಖ್ಯೆ ಒಂಬತ್ತಕ್ಕೆ ಏರಿಕೆ
ಗುಜರಾತ್: ವಡೋದರಾ ಜಿಲ್ಲೆಯ ಪದ್ರಾ ತಾಲೂಕಿನ ಮುಜ್ಪುರ ಬಳಿಯ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಹಿಸಾಗರ್ ನದಿಗೆ…
Read More » -

ಕುರ್ಚಿ ಕಿತ್ತಾಟದಲ್ಲಿ ರಾಜ್ಯವನ್ನು ಸಿಎಂ, ಡಿಸಿಎಂ ಮರೆತ್ತಿದ್ದಾರೆ; ಬೊಮ್ಮಾಯಿ ಕಿಡಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮತ್ತು ಜನರನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಗಮನಹರಿಸುತ್ತಿದ್ದಾರೆ ಎಂದು ಮಾಜಿ…
Read More » -

ಬೆಳಗಾವಿ ವಕೀಲ ಸಂತೋಷ ಪಾಟೀಲ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ
ಬೆಳಗಾವಿ: ಜಮೀನಿನ ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲ ಸಂತೋಷ್ ಪಾಟೀಲ ಹತ್ಯೆಯಾಗಿದ್ದು, 8 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಇಬ್ಬರಿಗಾಗಿ ಬಲೆ ಬೀಸಲಾಗಿದೆ ಎಂದು ಬೆಳಗಾವಿ ಜಿಲ್ಲೆ ಎಸ್ಪಿ…
Read More » -

ಎಲ್ & ಟಿ ಅಧಿಕಾರಿಗಳಿಗೆ ಬಿ.ಆರ್. ಪಾಟೀಲ್ ಕ್ಲಾಸ್..!
ಕಲಬುರಗಿ :ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಶಾಸಕ ಬಿ.ಆರ್. ಪಾಟೀಲ್ ಎಲ್ & ಟಿ ಅಧಿಕಾರಿಗಳನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಅಕ್ಕಮಹಾದೇವಿ ಕಾಲೋನಿಯಲ್ಲಿ…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಅಲ್ಲಮಪ್ರಭು ಪಾಟೀಲ್ ಬೇಸರ..!
ಕಲಬುರಗಿ : ಕಲ್ಯಾಣ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದ್ದಂತೆ ಇಲ್ಲ. ಮತ್ತೊಬ್ಬ ಕೈ ಶಾಸಕ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಬಿ.ಆರ್.…
Read More » -

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » -

ಕರಾವಳಿಯಲ್ಲಿ ಕೋಮುನಿಗ್ರಹ ಪಡೆಗೆ ಪರಮೇಶ್ವರ್ ಚಾಲನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ(ಎಸ್ಎಎಫ್)ಗೆ ಚಾಲನೆ ಸಿಕ್ಕಿದೆ. ಮಂಗಳೂರಿನಲ್ಲಿ ಎಸ್ಎಎಫ್ಗೆ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್…
Read More » -

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 20 ಲಕ್ಷ ಪರಿಹಾರ
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ, ಆರ್ಸಿಬಿ ಫ್ರಾಂಚೈಸಿ…
Read More » -

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್…!
ದಕ್ಷಿಣ ಕನ್ನಡ : ಬಿಜೆಪಿ ನಾಯಕ, ಹಿಂದೂ ಪರ ಮುಖಂಡ ಅರುಣ್ ಕುಮಾರ್ ಪುತ್ತಿಲ ತವರು ಜಿಲ್ಲೆಯಿಂದ ಗಡೀಪಾರು ಶಿಕ್ಷೆಗೆ ಒಳಗಾಗುವ ಭೀತಿ ಎದುರಿಸ್ತಿದ್ದಾರೆ. ದಕ್ಷಿಣ ಕನ್ನಡ…
Read More » -

2028ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿರುವ ತಂದೆ-ಮಕ್ಕಳು ಮತ್ತು ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಮುಗಿಯುತ್ತದೆ. 2028ರ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಿ ಬರುತ್ತೇನೆ, ಎಂದು…
Read More » -

ಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್ ಗಾಂಧಿ
ಪಹಲ್ಗಾಮ್ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಉಗ್ರರ…
Read More » -

ಸ್ಲಂನಲ್ಲಿ ಬೆಳೆದು ಸುಪ್ರೀಂ ಸಿಜೆಐ ಆಗ್ತಿರುವ ಬಿಆರ್ ಗವಾಯಿ
ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಹೆಸರು ಫೈನಲ್ ಆಗಿದೆ. ಮೇ 13ರಂದು ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.…
Read More » -

‘ನಾನು ಮಹ್ಮದ್ ಯೂನೂಸ್ ಅವರ ದೊಡ್ಡ ಅಭಿಮಾನಿ’ : ಡಿ.ಕೆ.ಶಿವಕುಮಾರ್
ಕಲಬುರಗಿ : ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ…
Read More » -

ಕರ್ನಾಟಕ ಸರ್ಕಾದ ಜಾತಿ ಜನಗಣತಿ ಸಮರ್ಪಕವಾಗಿಲ್ಲ: ಜಗದ್ಗುರು ತೋಂಟದಾರ್ಯ ಶ್ರೀಗಳು
ಕರ್ನಾಟಕ ಸರ್ಕಾದ ಜಾತಿ ಜನಗಣತಿ ಸಮರ್ಪಕವಾಗಿಲ್ಲ ಎಂದು ಪರಮ ಪೂಜ್ಯ ಜಗದ್ಗುರು ತೋಂಟದಾರ್ಯ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿಕೆ ನೀಡಿದ್ದಾರೆ. ಸರ್ಕಾರದ ವರದಿ ಸಾರ್ವಜನಿಕರಲ್ಲಿ ಸಾಕಷ್ಟು …
Read More » -

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ED ಬಿಗ್ ಶಾಕ್..!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.ನೋಟಿಸ್ ಬೆನ್ನಲ್ಲೇ ಚಾರ್ಜ್ಶೀಟ್…
Read More » -

ಜಾತಿ ಜನಗಣತಿ ವಿರೋಧಿಸಿ ಕರ್ನಾಟಕ ಬಂದ್ಗೆ ಸಜ್ಜು..!
ಕಾಂಗ್ರೆಸ್ ಸರ್ಕಾರದ ಜಾತಿ ಜನ ಗಣತಿಗೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ನಾಯಕರಿಂದ ಭಾರೀ ವಿರೋಧ. ಜಾತಿ ಗಣತಿ ವಿರೋಧಿಸಿ ಕರ್ನಾಟಕ ಬಂದ್ಗೆ ಮುಂದಾಗಿರೋ ಪ್ರಬಲ ಸಮುದಾಯಗಳು.ಕರ್ನಾಟಕ…
Read More » -

ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ..!
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದಲ್ಲಿ…
Read More » -

ಖೈದಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ..!
ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…
Read More » -

ನಟ ದರ್ಶನ್ಗೆ ಕೋರ್ಟ್ ತರಾಟೆ..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ಪವಿತ್ರಾ ಸೇರಿದಂತೆ ಹಲವು ಆರೋಪಿಗಳು ಪ್ರಕರಣದ ವಿಚಾರಣೆಗೆ ಹಾಜರಾಗಿದ್ದರು. ಆದರೆ ದರ್ಶನ್…
Read More » -

ಪವನ್ ಕಲ್ಯಾಣ ಪುತ್ರನಿಗೆ ಸೀರಿಯಸ್..!
ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್, ಸಿಂಗಾಪೂರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದಾರೆ. ಮಾರ್ಕ್ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು…
Read More » -

ನೆಟ್ಟಾರು ಹತ್ಯೆ ಆರೋಪಿಗೆ ಮುತ್ತಿಟ್ಟ ಯುವಕ..!
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯ ಮಾತ್ರವಲ್ಲದೇ ಇಡೀ ದೇಶದಲ್ಲೇ ಭಾರೀ ಸಂಚಲನ ಮೂಡಿಸಿತ್ತು. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…
Read More » -

ಡಿಸಿಎಂ ಬೆಂಗಾವಲು ಪಡೆ ಎಡವಟ್ಟು..30 ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ..!
ಆಂಧ್ರಪ್ರದೇಶ:ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಆಗಮನದಿಂದ ಅವರ ಬೆಂಗಾವಲು ಪಡೆಯಿಂದಾಗಿ ಸಂಚಾರ ವಿಳಂಬ ಉಂಟಾಗಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೆಇಇ ಇಂಜಿನಿಯರಿಂಗ್ ಪರೀಕ್ಷೆಗೆ ಸರಿಯಾದ ಸಮಯಕ್ಕೆ…
Read More » -

ರಾಮನವಮಿಯಂದೇ ದ್ವಾರಕೆ ತಲುಪಿದ ಅನಂತ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿರ್ದೇಶಕ ಹಾಗೂ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಕಳೆದ ಮಾರ್ಚ್ 29ರಂದು ತೀರ್ಥಯಾತ್ರೆ ಹೊರಟಿದ್ದರು. ರಿಲಯನ್ಸ್ ಇಂಡಸ್ಟ್ರೀಸ್ನ…
Read More » -

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಹೈಕೋರ್ಟ್ ಒತ್ತಾಯ..!
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆಂದು ಹೈಕೋರ್ಟ್, ಸಂಸತ್ತು ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ…
Read More » -

ನಿತ್ಯಾನಂದ ಸ್ವಾಮೀಜಿ ಸಡನ್ ಆಗಿ ಸಾವು..?
ಸದಾ ಒಂದಲ್ಲದೊಂದು ವಿವಾದ ಹುಟ್ಟಿ ಹಾಕುತ್ತಿದ್ದ ಸ್ವಾಮೀಜಿ ಸಡನ್ ಆಗಿ ಡೆತ್ ಆಗಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ..ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಸಾವಿನ ಸುದ್ದಿ…
Read More » -

ಹಬ್ಬದ ಪ್ರಯುಕ್ತ ಬೆಂಗಳೂರು, ಮೈಸೂರಿನಿಂದ ಈ ಜಿಲ್ಲೆಗಳಿಗೆ ವಿಶೇಷ ರೈಲು ಸೇವೆ
ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಮೈಸೂರಿನಿಂದ ಬೆಳಗಾವಿ ,…
Read More » -

ಬಿಜೆಪಿಯಿಂದ ಯತ್ನಾಳ್ ಕಿಕ್ಔಟ್..!
ಬೆಂಗಳೂರು: ಶೋಕಾಸ್ ನೋಟಿಸ್ಗೆ ಉತ್ತರಿಸದೇ ತಿರಸ್ಕರಿಸಿದ್ದಕ್ಕೆ ಬಿಜೆಪಿ ಹೈಕಮಾಂಡ್ ಬಸವನಗೌಡ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.ಸ್ವಪಕ್ಷ ನಾಯಕತ್ವದ ಬಗ್ಗೆ ಶಿಸ್ತು ಮೀರಿ ಪದೇಪದೇ ಬಹಿರಂಗವಾಗಿ ಅವಹೇಳನಕಾರಿ…
Read More » -

ಪನ್ನೀರ್ ಪ್ರಿಯರಿಗೆ ಶಾಕ್..!
ಆಹಾರ ಪ್ರಿಯರಿಗೆ ಒಂದಾದ ಮೇಲೊಂದು ಶಾಕ್ ಎದುರಾಗುತ್ತಲೇ ಇವೆ.. ಇಡ್ಲಿ ಆಯ್ತು, ಕಲ್ಲಂಗಡಿ ಆಯ್ತು ಈಗ ಮತ್ತೊಂದು ಪದಾರ್ಥದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ..ಇತ್ತೀಚೆಗೆ ಆಹಾರ ಇಲಾಖೆ ಕಳಪೆ…
Read More » -

ಹಬ್ಬಕ್ಕೆ ಊರಿಗೆ ಹೋಗುವವರಿಗೆ KSRTC ಗುಡ್ ನ್ಯೂಸ್..!
ಸಾಲು ಸಾಲು ಹಬ್ಬದ ಹಿನ್ನಲೆ ಊರಿಗೆ ಹೋಗುವವರಿಗೆ ಕೆಎಸ್ಆರ್ಟಿಸಿ ಗುಡ್ ನ್ಯೂಸ್ ಕೊಟ್ಟಿದೆ.. ಖಾಸಗಿ ಬಸ್ ದರ ಏರಿಕೆಯಾಗಿತ್ತು ಊರಿಗೆ ಹೋಗಲು ಇದರಿಂದ ಜನರು ಪರದಾಡುವಂತಾಗಿತ್ತು… ಈಗ…
Read More » -

ಮೇ 1ರಿಂದ ATM ಬಳಕೆದಾರರಿಗೆ ಹೊಸ ನಿಯಮ…!
ಎಟಿಎಂ ಬಳಕೆದಾರರಿಗೆ ಶಾಕಿಂಗ್ ನ್ಯೂಸ್..ಸಣ್ಣ ಪುಟ್ಟದಕ್ಕೂ ಜನ ಎಟಿಎಂ ಮೊರೆ ಹೋಗ್ತಾರೆ..ಎಟಿಎಂ ನೆಚ್ಚಿಕೊಂಡಿರುವ ಗ್ರಾಹಕರಿಗೆ ಹಣ ಹಿಂಪಡೆಯುವುದು ಮತ್ತಷ್ಟು ದುಬಾರಿ ಆಗಲಿದೆ. ಮೇ ಒಂದರಿಂದ ವಿತ್ ಡ್ರಾ…
Read More » -

ಬಿಬಿಎಂಪಿ ಬಜೆಟ್ ಡೇಟ್ ಫಿಕ್ಸ್..!
2025-26 ಸಾಲಿನ ಬಜೆಟ್ ಮಂಡನೆಗೆ ಬಿಬಿಎಂಪಿ ಸಜ್ಜಾಗಿದೆ..ಬಿಬಿಎಂಪಿಯಲ್ಲಿ ಜನನಾಯಕರಿಲ್ಲದೆ ಈ ಬಾರಿಯೂ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಲಿದ್ದಾರೆ..ರಾಜಧಾನಿಯನ್ನು ತೀವ್ರವಾಗಿ ಬಾಧಿಸುತ್ತಿರುವ ಸಂಚಾರ ದಟ್ಟಣೆ, ಕಸ, ರಸ್ತೆ ಗುಂಡಿ…
Read More » -

75% ಮೀಸಲಾತಿಗೆ ಸಂತೋಷ್ ಲಾಡ್ ಡಿಮ್ಯಾಂಡ್
ಬೆಂಗಳೂರು: ರಾಜ್ಯದಲ್ಲಿ ಶೇ. 75 ರಷ್ಟು ಮೀಸಲಾತಿ ನೀಡಬೇಕೆಂದು ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಶೋಷಿತ…
Read More » -

ಸ್ವಾತಿ ಹತ್ಯೆ ಕೇಸ್; ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ಸ್ವಾತಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಸಕ…
Read More » -

ಬುದ್ಧಿ ಹೇಳಿದ್ದಕ್ಕೆ ಇರಿದೇ ಬಿಟ್ಟ..!
ಧಾರವಾಡ: ಬುದ್ಧಿ ಹೇಳಿದ ಸೋದರ ಮಾವನಿಗೆ ಆತನ ಅಳಿಯನೇ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಪಡಿಸಿದ್ದಾನೆ. ಧಾರವಾಡದ ಅಂಜನೇಯ ನಗರದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಘಟನೆಯಿಂದ ಕುಟುಂಬಸ್ಥರು…
Read More » -

ಕೊರಟಗೆರೆ ವಕೀಲರ ಸಂಘದ ನೂತನ ಪದಾಧಿಕಾರಿಗಳು
ತುಮಕೂರು: ಜಿಲ್ಲೆ ಕೊರಟಗೆರೆ ವಕೀಲರ ಸಂಘದ ಚುನಾವಣೆಯಲ್ಲಿ 19 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಎಂ.ಎಲ್. ಸಂತೋಷ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಎನ್ ಹನುಮಂತರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಹೆಚ್.…
Read More » -

ಬಸ್ಗೆ ದಿಢೀರ್ ಬೆಂಕಿ; ಪ್ರಯಾಣಿಕರು ಪಾರು
ಬೀದರ್: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ವೊಂದು ಮಾರ್ಗದ ಮಧ್ಯದಲ್ಲೇ ದಿಢೀರ್ ಬೆಂಕಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಕಪ್ಪಿಕೆರೆ ಗ್ರಾಮದ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.…
Read More » -

ಮತ್ತೆ ಆಶಾ ಕಾರ್ಯಕರ್ತೆಯರ ಸಮರ..!
ಗದಗ: ನಗರದ ಡಿಸಿ ಕಚೇರಿ ಮುಂದೆ ಹತ್ತು ಸಾವಿರ ರೂ. ಗೌರವಧನದ ಅಧಿಕೃತ ಆದೇಶ ನೀಡಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ರು. ಬಳಿಕ ಜಿಲ್ಲಾಧಿಕಾರಿ ಮೂಲಕ…
Read More » -

2 ಬಾಟಲ್ ಎಣ್ಣೆ ಗ್ಯಾರಂಟಿ : ಜೆಡಿಎಸ್ ಶಾಸಕನ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರವಹಿಸಿದ್ದವು. ಅಂತೆಯೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನವನ್ನು ಮಾಡಿದ್ರು. ಜೆಡಿಎಸ್…
Read More » -

ಕೋಳಿ ಗ್ರೈಂಡರ್ನಿಂದ ಜೀವ ಬಿಟ್ಟ..!
ಮಂಡ್ಯ: ತಾಲೂಕಿನ ಕೆರಗೋಡು ಹೋಬಳಿ ಹಂಚಹಳ್ಳಿ ಗ್ರಾಮದ ವೆಂಕಟೇಶ್ ಎಂಬುವವರ ಮಗ ಸಂಜಯ್ ಎಂಬ 22 ವರ್ಷದ ಯುವಕ ಬಿಳಿದೇಗಲಿನ ಕೋಳಿ ಮಾಂಸದ ಅಂಗಡಿಯಲ್ಲಿ ಕೋಳಿ ಕ್ಲಿನಿಂಗ್…
Read More » -

ಮುಸ್ಲಿಂ ಗುತ್ತಿಗೆದಾರ ಮೀಸಲಾತಿಗೆ ಯತ್ನಾಳ್ ಕೊಕ್ಕೆ!
ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ಯನ್ನು ಮಂಗಳವಾರ ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದರು. ಇದೀಗ…
Read More » -

ಪರಿಹಾರ ಕೊಡ್ಲಿಲ್ಲ ಅಂತ ಬಸ್ ಸೀಜ್.!
ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಎನ್. ಡಬ್ಲ್ಯು. ಕೆ. ಎಸ್. ಆರ್.ಟಿ.ಸಿ. ಬಸ್ಸನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ…
Read More » -

ಸುನಿತಾ ವಿಲಿಯಮ್ಸ್ಗೆ ಪ್ರಧಾನಿ ಭಾವುಕ ಪತ್ರ
ನವದೆಹಲಿ: ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಭೂಮಿಗೆ ವಾಪಸಾಗುತ್ತಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗಿನ ಜಾವ ಸುನಿತಾ…
Read More » -

ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯಶ್ ದಂಪತಿ..!
ಬೆಂಗಳೂರು: ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ. ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಸಮಸ್ಯೆಯಿಂದ…
Read More » -

ಶೀಘ್ರದಲ್ಲೇ ಗೃಹಲಕ್ಷ್ಮಿಯರ ಖಾತೆಗೆ ಹಣ; ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿಬಂದಿದ್ದವು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಗ್ಯಾರಂಟಿ…
Read More » -

ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ
ಕಾರ್ಕಳ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ಮಾಜಿ ಕ್ಯಾಪ್ಟನ್ ರವಿಶಾಸ್ತ್ರಿ ಅವರು ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ…
Read More » -

ಫ್ರೀಡಂ ಟಿವಿ ಇಂಪ್ಯಾಕ್ಟ್; ವರದಿ ಬೆನ್ನಲ್ಲೇ ಫೀಲ್ಡಿಗಿಳಿದ ಸಾರಿಗೆ ಅಧಿಕಾರಿಗಳು
ಯಾದಗಿರಿ: ಫ್ರೀಡಂ ಟಿವಿ ವರದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕು ಕೇಂದ್ರದಲ್ಲಿರುವ ಬಸ್ ನಿಲ್ದಾಣಕ್ಕೆ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ…
Read More » -

ರಂಗಪಂಚಮಿ; ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಮಂದಿ
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ರಂಗ ಪಂಚಮಿ ಹಿನ್ನಲೇ ಪರಸ್ಪರ ಬಣ್ಣ ಎರಚಿ ಬಣ್ಣದ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಅವಳಿನಗರದಲ್ಲಿ ಈ ಹಿಂದಿನಿಂದಲೂ ಆರು ದಿನಗಳ ಕಾಲ ಆಚರಣೆ…
Read More » -

ಹಿಟ್ ಆ್ಯಂಡ್ ರನ್ ಕೇಸ್; ಲಾರಿ ಚಾಲಕ ವಶಕ್ಕೆ
ಧಾರವಾಡ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಾಲಕನಿಗೆ ಆ್ಯಕ್ಸಿಡೆಂಟ್ ಮಾಡಿ ಪರಾರಿಯಾಗುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ವಶಕ್ಕೆ ಪಡೆಯುವಲ್ಲಿ ಧಾರವಾಡ ಸಂಚಾರಿ ಠಾಣೆ ಪೋಲಿಸರು…
Read More » -

ಕೃಷಿ ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಜೆ.ವಿ ಗೌಡರ ನಿಧನ
ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯಾಗಿದ್ದ ಡಾ.ಜೆ ವಿ ಗೌಡ ಇಂದು ಕೊನೆಯುಸಿರೆಳೆದಿದ್ದಾರೆ. 1986 ರಿಂದ 1989 ರ ವರೆಗೆ ಧಾರವಾಡ ಕೃಷಿ ವಿವಿಯ ಮೊದಲ ಕುಲಪತಿಯಾಗಿದ್ದ…
Read More » -

ರಾಯಸಂದ್ರ ಗ್ರಾಮಸ್ಥರಿಗೆ ಗುಡ್ನ್ಯೂಸ್..!
ಬೆಂಗಳೂರು: ದೇವನಹಳ್ಳಿ ತಾಲೂಕಿನ ರಾಯಸಂದ್ರದ ನಿವಾಸಿಗಳಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಸತತ ಎಂಟತ್ತು ವರ್ಷಗಳಿಂದ ಗ್ರಾಮಸ್ಥರು ಬಡ ನಿವೇಶನಗಳಿಗಾಗಿ ತಾಲೂಕು ಕಚೇರಿ ಸುತ್ತಾಡಿದ್ದರು ಯಾವುದೇ ಪ್ರಯೋಜನೆ ಆಗಿರಲಿಲ್ಲ. ಆದ್ರೀಗ…
Read More » -

ಭೀಮಾ ನದಿಗೆ ಎರಡು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ಕಲಬುರಗಿ: ಭೀಮಾ ನದಿಗೆ ಎರಡು ಟಿಎಂಸಿ ನೀರು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.…
Read More » -

ಡಿಕೆಶಿ ದೆಹಲಿ ಭೇಟಿಗೂ, ಎಸ್ಸಿ ಎಸ್ಟಿ ಶಾಸಕರ ಸಭೆಗೂ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಅಥವಾ ಶಾಸಕರಾಗಲೀ, ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗಿಯೇ ಚರ್ಚೆಗೆ ಗ್ರಾಸವಾಗುತ್ತೆ.…
Read More » -

ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ಒತ್ತುವರಿ ಆರೋಪ; ಹೈಕೋರ್ಟ್ ಆದೇಶದಂತೆ ಒತ್ತುವರಿ ಕಾರ್ಯ ಆರಂಭ
ಕೇಂದ್ರ ಸಚಿವ, ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು.…
Read More » -

ಒಂದು ಸಾರಿ ಬಂದು ನೋಡ್ಕೊಂಡ್ ಹೋಗು ಕಂದಾ; ಪುನೀತ್ ಸೋದರತ್ತೆ ನಾಗಮ್ಮ ಮಾತು
ಪುನೀತ್ ರಾಜಕುಮಾರ್ ಅಗಲಿಗೆ ಬರೋಬ್ಬರಿ ನಾಲ್ಕು ವರುಷಗಳೇ ಕಳೆದು ಹೋಯ್ತು. ಆದ್ರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಈ ವಿಚಾರ ತಿಳಿದೇ ಇಲ್ಲ. ಪುನೀತ್ ಜನ್ಮದಿನದ ಪ್ರಯುಕ್ತ…
Read More » -

ದರೋಜಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ
ಬಳ್ಳಾರಿ: 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನವಾಗಿರುವ ಸಂಡೂರು ತಾಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಗುಡ್ಡವೇ ಹೊತ್ತಿ ಉರಿದಿದೆ.…
Read More » -

ಬೇವಿನ ಮರಕ್ಕೆ ಕಾರು ಭೀಕರ ಡಿಕ್ಕಿ; ವಿಜಯಪುರದಲ್ಲಿ ಮೂವರು ಸಾವು, ಓರ್ವ ಗಂಭೀರ
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ.…
Read More » -

ಮಾರ್ಚ್ 19ರಂದು ಜೈನ ಸಮಾಜದಿಂದ ಬೆಂಗಳೂರು ಚಲೋ
ಹುಬ್ಬಳ್ಳಿ: ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಜೈನ ಸಮಾಜವು ಮಾರ್ಚ್ 19ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದೆ ಎಂದು…
Read More » -

ಕಲಬುರಗಿ ಪೊಲೀಸರ ಭರ್ಜರಿ ಬೇಟೆ ; 17.49 ಲಕ್ಷ ಮೌಲ್ಯದ ಮೊಬೈಲ್ಗಳು ವಶಕ್ಕೆ
ಕಲಬುರಗಿ: ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. CERI ಪೋರ್ಟಲ್ನಲ್ಲಿ 128 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. 2024ರ ಸೆಪ್ಟೆಂಬರ್ನಿಂದ 2025ರ ಫೆಬ್ರವರಿ-2025ರ ಅವಧಿಯಲ್ಲಿ ದಾಖಲಾದ ದೂರುಗಳನ್ನು ಆಧರಿಸಿ ತನಿಖೆಗಿಳಿದ…
Read More » -

ಮಾರ್ಚ್ 23ಕ್ಕೆ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೂರಗಮಾಕಲಹಳ್ಳಿಯ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ 23ರಂದು ಸಮಾರಂಭ…
Read More » -

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ…
Read More » -

ಹಳದಿ ಕಲ್ಲಂಗಡಿ ಸವಿದು ಖುಷಿಪಟ್ಟ ಧಾರವಾಡ ಜಿಲ್ಲಾಧಿಕಾರಿ..
ಧಾರವಾಡ: ಸಾಮಾನ್ಯವಾಗಿ ನೀವು ಕೆಂಪು ಬಣ್ಣದ ಕಲ್ಲಂಗಡಿ ನೋಡಿಯೇ ಇರುತ್ತೇರಿ. ಆದರೆ, ಧಾರವಾಡದಲ್ಲೊಬ್ಬ ರೈತ ಹಳದಿ ಬಣ್ಣದ ಕಲ್ಲಂಗಡಿ ಹಣ್ಣು ಬೆಳೆದು ಎಲ್ಲರ ಗಮನ ಸೆಳೆದಿದ್ದಾರೆ. ಧಾರವಾಡ…
Read More » -

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ
ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…
Read More » -

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ಗಂಗಾರತಿ ಮಾದರಿಯಲ್ಲೇ “ಕಾವೇರಿ ಆರತಿ” ಆಯೋಜನೆ
ಬೆಂಗಳೂರು: ಕಾವೇರಿಯ ನದಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ವಾರಣಾಸಿ ಮಾದರಿಯಲ್ಲೇ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ಗಂಗಾರತಿಯನ್ನು ಆಯೋಜಿಸಲಿದೆ. ಮಾರ್ಚ್ 21ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ…
Read More » -

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಮ್ಮ ಸರ್ಕಾರ ಪರದಾಡುತ್ತಿದೆ; ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಕರ್ನಾಟಕ ಕಾಂಗ್ರೆಸ್ ಮಾದರಿಯಲ್ಲೇ ಚುನಾವಣೆಗೆ ಮುನ್ನ ಗ್ಯಾರಂಟಿ ಯೋಜನೆ ಘೋಷಿಸಿ, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕಕ್ಕೆ ಬಂದಿತ್ತು. ಇದೀಗ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ…
Read More » -

3 ಎಕರೆ ದಾಳಿಂಬೆ ಬೆಳೆ ಬೆಂಕಿಗಾಹುತಿ; ರೈತನಿಗೆ ಪರಿಹಾರ ನೀಡಲು ರೈತ ಸಂಘ ಆಗ್ರಹ
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಶಿವಪೂರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸುಮಾರು 3 ಎಕರೆಗೂ ಹೆಚ್ಚು ದಾಳಿಂಬೆ ಬೆಳೆ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಸೈದಪ್ಪ…
Read More » -

ಖಾಕಿ ಸಮವಸ್ತ್ರದಲ್ಲೇ ಹೋಳಿ ಆಚರಿಸಿದ ಪೋಲಿಸ್ರು; ಸಾರ್ವಜನಿಕರಿಂದ ಆಕ್ರೋಶ
ಕಲಬುರಗಿ: ಖಾಕಿ ಸಮವಸ್ತ್ರದಲ್ಲೇ ಹೋಳಿ ಹಬ್ಬ ಆಚರಿಸುವ ಪೋಲಿಸರ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬದ ಹಿನ್ನಲೇ ಪೋಲಿಸರು…
Read More » -

ಮಂಗನ ಕಾಯಿಲೆಗೆ ಮಹಿಳೆ ಮೃತ
ಚಿಕ್ಕಮಗಳೂರು: ಮಂಗನ ಕಾಯಿಲೆಗೆ (ಮಂಕಿಪಾಕ್ಸ್) ತುತ್ತಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನರಸಿಂಹರಾಜಪುರ…
Read More » -

ಸ್ವಾತಿ ಹತ್ಯೆ ಖಂಡಿಸಿ; ಮಾರ್ಚ್ 17ರಂದು ಮಾಸೂರು ನಗರ ಬಂದ್ಗೆ ಕರೆ
ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮಾ.17 ರಂದು ಮಾಸೂರು ನಗರ ಬಂದ್ಗೆ ಕರೆ ನೀಡಿದೆ ಅಮಾಯಕ ಯುವತಿಯನ್ನು…
Read More » -

ಅತ್ತೆಯ ಮೇಲೆ ಹಲ್ಲೆ ಕೇಸ್; ಡಾಕ್ಟರ್ಗೆ ಶೋಕಾಸ್ ನೋಟಿಸ್..!
ವೃದ್ಧ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು…
Read More » -

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯೋ ಮುಂಚೆ ಡಿಕೆಶಿ ಶಕ್ತಿಪ್ರದರ್ಶನ..!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿಗ ಭಾರತಿ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ ಅಧ್ಯಕ್ಷ ಸ್ಥಾನದಿಂದ ಇಳಿಯುವ…
Read More » -

ರನ್ಯಾ ಕೇಸ್ನಲ್ಲಿ ಭಾಗಿಯಾದ ಮಿನಿಸ್ಟರ್ಸ್ ಹೆಸರು ಗೊತ್ತಿದೆ, ಅಧಿವೇಶನದಲ್ಲಿ ಬಹಿರಂಗಪಡಿಸ್ತೇನೆ; ಯತ್ನಾಳ್ ಬಾಂಬ್
ವಿಜಯಪುರ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಯ್ಯಾವ ಸಚಿವರು ಭಾಗಿಯಾಗಿದ್ದಾರೆನ ಅನ್ನೋದು ಗೊತ್ತಿದೆ. ಅಧಿವೇಶನದಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ ಅಂತ ವಿಜಯಪುರ ಶಾಸಕ ಬಸನಗೌಡ ಪಾಟೀಲ್…
Read More » -

ಆರ್ಸಿಬಿ ಕಪ್ ಗೆಲ್ಲಬೇಕಾ? ಈ ಪ್ಲೇಯರ್ಸ್ ರೋಲ್ ಇಂಪಾರ್ಟೆಂಟ್
ವರ್ಲ್ಡ್ ಕಪ್ ಲೀಗ್ ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಗೆದ್ದೇ ತೀರಬೇಕೆಂದು ಆರ್ ಸಿಬಿ ಫುಲ್ ಟ್ರೈ ಮಾಡ್ತಿದೆ. ಸೀಸನ್-18ರಲ್ಲಿ ಕಪ್ ಗೆಲ್ಲೋಕೆ ರಾಯಲ್…
Read More » -

ಕಾರಲ್ಲಿ ಬಂದು ಇಬ್ಬರ ತಲೆ ಉರುಳಿಸಿ ಹೋದ್ರು..!
ಯಾದಗಿರಿ: ಹಳೆಯ ದ್ವೇಷದ ಕಾರಣ ದಲಿತ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾದ್ಯಾಪೂರದ ಬಳಿ ನಡೆದಿದೆ. ಕಣ್ಣಿಗೆ ಕಾರದ…
Read More » -

ಈಜಲು ಹೋಗಿದ್ದ ಇಬ್ಬರು ಯುವಕರು ಮೃತ
ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ; ಪಾಕ್ ಪರ ಬರಹ ಪತ್ತೆ
ರಾಮನಗರ: ಟೊಯೋಟಾ ಬೊಶೊಕು ಆಟೋಮೇಟಿವ್ ಇಂಡಿಯಾ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ” ಪಾಕಿಸ್ತಾನಕಿ…
Read More » -

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊ*ಲೆ..!
ಕಲಬುರಗಿ: ಯುಬಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ತೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ. ರೇವಣಸಿದ್ದಪ್ಪ ಪಾಳೆಕಾರ್…
Read More » -

ರನ್ಯಾ ರಾವ್ ಪ್ರಕರಣ ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಎಂಎಲ್ಸಿ ಸಲೀಂ ಅಹ್ಮದ್
ಹುಬ್ಬಳ್ಳಿ: ನಟಿ ರನ್ಯಾ ರಾವ್ ಪ್ರಕರಣವನ್ನು ಇ.ಡಿ ಮತ್ತು ಇತರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮವಾಗಲಿದೆ. ಯಾವುದೇ ಪಕ್ಷದವರು ಇದ್ದರೂ ರಕ್ಷಣೆಗೆ…
Read More » -

ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಸೇವಾ ಶುಲ್ಕ ಕಡ್ಡಾಯ
ಬಸ್ ದರ, ಮೆಟ್ರೋ ದರ, ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ ಏಪ್ರಿಲ್ 1ರಿಂದ ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಬಂಧನದ ವೇಳೆ ಹಲ್ಲೆಗೆ ಯತ್ನ: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು, ಪೊಲೀಸರಿಗೂ ಗಾಯ
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳರಾದ ಇರ್ಷಾದ್…
Read More » -

ಪೋಲಿಸರ ಮುಂದೆ ಒಂದೇ ದಿನ 60 ಜನ ನಕ್ಸಲರು ಶರಣಾಗತಿ
ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 60 ಜನ ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಪೊಲೀಸರ ಮುಂದೆ ಶರಣಾದರು. ಕೊಥಗುಡೆಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ…
Read More » -

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ…
Read More » -

ಬೆಂಗಳೂರು ಕಸದ ಮಾಫಿಯಾ ಹಿಂದಿರುವ ಡಾನ್ ಯಾರು? ಎಎಪಿ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ಕಸದ ವಿಲೇವಾರಿ ಬಿಗಡಾಯಿಸಿರುವ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಕಸ ವಿಲೇವಾರಿ ದೊಡ್ಡ…
Read More » -

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ…
Read More » -

ಬಿಜೆಪಿ ತೆಕ್ಕೆಗೆ ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿ: ಬೆಳಗಾವಿಯ 23ನೇ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ…
Read More » -

ಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ನಡುವೆ ಮಾತಿನ ಚಕಮಕಿ…
Read More » -

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!
ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್ಎಕ್ಸ್ನ ಫಾಲ್ಕನ್…
Read More » -

ರಸ್ತೆ ಅಪಘಾತ; ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಪೋಲೋ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಅಧಿವೇಶನ ಮುಗಿಸಿಕೊಂಡು…
Read More » -

ಹೋಳಿ ಹಬ್ಬದಂದು ದುಷ್ಕರ್ಮಿಗಳ ಅಟ್ಟಹಾಸ..
ಗದಗ: ಹೋಳಿ ಹಬ್ಬದ ನಿಮಿತ್ಯ ಸಾರಿಗೆ ಬಸ್ ಗೆ ಮೊಟ್ಟೆ, ಸಗಣಿ, ಮಣ್ಣು, ಗೊಬ್ಬರ, ಕಲುಷಿತ ಬಣ್ಣ ಎರಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಗದಗ…
Read More » -

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ…
Read More » -

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್ಪಿ
ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ…
Read More » -

ಗೋಲ್ಡ್ ಸ್ಮಗ್ಲಿಂಗ್ ಕೇಸ್; 2 ಆರೋಪಿ ತರುಣ್ ರಾಜುಗೆ 14ದಿನ ನ್ಯಾಯಾಂಗ ಬಂಧನ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಎರಡನೇ ಆರೋಪಿಯಾದ ತರುಣ್ ರಾಜುನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…
Read More » -

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…
Read More » -

ಪ್ರಯಾಣಿಕರಿದ್ದ ವಿಮಾನಕ್ಕೆ ಬೆಂಕಿ; ತಪ್ಪಿದ ಭಾರಿ ಅನಾಹುತ
ಅಮೆರಿಕದ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಪ್ರಯಾಣಿಕರು ಇದ್ದರು. ಎಲ್ಲರೂ ಸುರಕ್ಷಿತರಾಗಿದ್ದು, 12 ಮಂದಿಗೆ ಗಾಯಗಳಾಗಿವೆ.…
Read More » -

ಪೋಕ್ಸೋ ಕೇಸ್; ಮಾಜಿ ಸಿಎಂ ಯುಡಿಯೂರಪ್ಪಗೆ ರಿಲೀಫ್
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್…
Read More » -

ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ
ಬೆಳಗಾವಿ: ಯಲ್ಲಮ್ಮನ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5…
Read More » -

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ
ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…
Read More » -

ಹುಟ್ಟೂರಿನ ಜಾತ್ರಾ ಮಹೋತ್ಸವದಲ್ಲಿ ನಟ ಅರ್ಜುನ್ ಸರ್ಜಾ & ಧ್ರುವ ಸರ್ಜಾ ಭಾಗಿ
ನಟ ಸರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಹುಟ್ಟೂರಿನ ಅಹೋಬಲ ನರಸಿಂಹ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ಇಂದು ತುಮಕೂರು ಜಿಲ್ಲೆಯ ಜಕ್ಕೇನಹಳ್ಳಿ ನಡೆದ…
Read More » -

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ಪೋಲಿಸ್ ಠಾಣೆಯಲ್ಲೆ ಮೊಬೈಲ್ ಎಗರಿಸಿದ ಖತರ್ನಾಕ್ ಕಳ್ಳ..!
ಸಾಮಾನ್ಯವಾಗಿ ಕಳ್ಳರಿಗೆ ಪೋಲಿಸರನ್ನು ಕಂಡರೆ ಭಯ ಆಗುತ್ತೆ. ಆದರೆ ಇಲ್ಲೊಬ್ಬ ಖತರ್ನಾಕ್ ಕಳ್ಳ ಪೋಲಿಸ್ ಅಧಿಕಾರಿಗಳ ಎದುರಿನಲ್ಲೇ ಮೊಬೈಲ್ ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಮುಲ್ಲಾ…
Read More » -

ರನ್ಯಾ ರಾವ್ ಕೇಸ್; ಸಿಐಡಿ ತನಿಖೆ ವಾಪಸ್ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪೋಲಿಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ರಾಜ್ಯ ಸರ್ಕರ ಸಿಐಡಿ ತನಿಖೆಗೆ ಆದೇಶಿಸಿತ್ತು. ಆದರೆ…
Read More » -

ಫಾಲ್ಕನ್ ರಾಕೇಟ್ನಲ್ಲಿ ತಾಂತ್ರಿಕ ಸಮಸ್ಯೆ; ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಮತ್ತೆ ವಿಳಂಬ
ದೆಹಲಿ: ರಾಕೆಟ್ನ ಲಾಂಚ್ಪ್ಯಾಡ್ನಲ್ಲಿ ಕೊನೆಯ ಕ್ಷಣದ ಟೆಕ್ನಿಕಲ್ ಸಮಸ್ಯೆಯಿಂದಾಗಿ ಸ್ಪೇಸ್ಎಕ್ಸ್ ಹಾರಾಟವನ್ನು ರದ್ದುಗೊಳಿಸಿದ್ದರಿಂದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸ್ ಆಗುವುದು ವಿಳಂಬವಾಗಿದೆ. ಕಳೆದ…
Read More » -

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು…
Read More » -

ಮಾರಿಷಸ್ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More » -

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾ ದಾಳಿ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ಭೂ ಒಡೆತನ ಯೋಜನೆಗಳಲ್ಲಿ…
Read More » -

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್
ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More » -

ಬೆಂಗಳೂರಿಗರಿಗೆ ಮತ್ತೊಂದು ಶಾಕ್..! ಶೀಘ್ರದಲ್ಲೇ ಆಟೋ ದರ ಏರಿಕೆ?
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಬುಧುವಾರ ನಡೆದ ಸಭೆಯಲ್ಲಿ ದರ…
Read More » -

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?
ಮೈಸೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್ನಲ್ಲಿ ರಿಲೀಫ್ ಮೂಡ್ನಲ್ಲಿರವ ಸಿಎಂಗೆ…
Read More » -

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…
Read More » -

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ
ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ.…
Read More » -

ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಒಡೆದಾಳುವದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ…
Read More » -

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ
ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್,…
Read More » -

ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್
ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್ನಲ್ಲಿ ಇದೀಗ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು…
Read More » -

ಕೊಪ್ಪಳ ವಿದೇಶಿ ಮಹಿಳೆ ಅತ್ಯಾಚಾರ ಕೇಸ್; ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಎಸ್ಪಿ ರಾಮ್ ಅರಸಿದ್ದಿ ದಾಳಿ
ಕೊಪ್ಪಳ: ಜಿಲ್ಲೆಯ ಸಾಣಾಪುರ ಕೆರೆ ಬಳಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೇಸ್ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಜಿಲ್ಲಾ…
Read More » -

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಡಿಜಿಪಿ ರಾಮಚಂದ್ರ ವಿರುದ್ಧ ತನಿಖೆಗೆ ಆದೇಶ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿ ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಕೆಲ…
Read More » -

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಮಂತ್ರಿಗಳು ಇನ್ವಾಲ್ ಆಗಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್ರನ್ನು ನ್ಯಾಯಾಲಯಕ್ಕೆ…
Read More » -

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ
ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…
Read More » -

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ
ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More » -

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…
Read More » -

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…
Read More »



















































































































































