ಸುದ್ದಿ
-

ನಕಲಿ ಫೈನಾನ್ಸ್ ರಿಕವರಿ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ
ರಾಯಚೂರು: ರಾಜಧಾನಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುವುದು ಒಂದೆಡೆಯಾದರೆ, ಮತ್ತೊಂದು ಕಡೆ ನಕಲಿ ಸಾಲ ರಿಕವರಿ ಟೀಂ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ…
Read More » -

ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ – ಗಣರಾಜ್ಯೋತ್ಸವದಂದು ಬೆಂಗಳೂರಿಗೆ ನಟ ವಾಪಸ್
ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…
Read More » -

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…
Read More » -

ಚುನಾವಣೆಗೂ ಮುನ್ನ 50 ಶಾಸಕರನ್ನ ಸಂಪರ್ಕಿಸಿದ್ದೆ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ…
Read More » -

“ಮತದಾನ ಮಾಡೋದಕ್ಕಿಂತ ದೊಡ್ಡದೇನು ಇಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆ”
ಪ್ರತಿ ವರ್ಷ ಜನವರಿ 25 ರಂದು, ಭಾರತವು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತದೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಮಹತ್ವದ ಸಂದರ್ಭವಾಗಿದೆ. ಈ ದಿನವು…
Read More » -

ಮೂಗಲ್ಲಿ ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಹಲ್ಲೆ..!
ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್ ಮೇಲೆ ಹಲ್ಲೆಯಾಗಿದೆ. ಈ ಬಾರಿ…
Read More » -

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾದ ಹೆಸರು ಅಂತಿಮ…!
ತಮಿಳು ಸೂಪರ್ ಸ್ಟಾರ್ ವಿಜಯ್ ಅವರು ರಾಜಕೀಯಕ್ಕಾಗಿ ಚಿತ್ರರಂಗವನ್ನು ತ್ಯಜಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ದಳಪತಿ ವಿಜಯ್ ಅವರು ತಮ್ಮ ಹೊಸ ಸಿನಿಮಾದ ಶೂಟ್ನಲ್ಲಿ ಬ್ಯುಸಿ ಆಗಿದ್ದಾರೆ. ಅತಿ ವೇಗದಲ್ಲಿ…
Read More » -

ಬೆಂಗಳೂರು : ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರಗೈದು ಹತ್ಯೆ ಮಾಡಿದ ದುಷ್ಕರ್ಮಿಗಳು
ಬೆಂಗಳೂರು: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ…
Read More » -

ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ ; J.C.ಮಾಧುಸ್ವಾಮಿ
ತುಮಕೂರಿನಲ್ಲಿ ಸಚಿವ vs ಮಾಜಿ ಸಚಿವ.. ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ..! ಸಹಕಾರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ ..! K.N.ರಾಜಣ್ಣ ವಿರುದ್ದ J.C.ಮಾಧುಸ್ವಾಮಿ ನಿಗಿನಿಗಿ.. …
Read More » -

ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ
ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ.ಅಂತರಾಜ್ಯ ಕಳ್ಳರಿಂದ 10 ಲಕ್ಷ ರೂಪಾಯಿಯ ಬೆಲೆಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸ್ ಅಧಿಕಾರಿಗಳು. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ…
Read More » -

ಸಂಸದೀಯ ಸಮಿತಿ ಸಭೆಯಲ್ಲಿ ಭಾರಿ ಗದ್ದಲ : ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗೊಂದಲ ಉಂಟು ಮಾಡಿದ 10 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಭೆಯ ನಂತರ ತೃಣಮೂಲ…
Read More » -

ನಾಗ್ಪುರದ ಮಿಲಿಟರಿ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, 8 ಜನ ಸಾವು
ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸಚಿವ…
Read More » -

ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್ : ಜಾಮೀನು ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ…
Read More » -

ಗದಗ : ಜನವರಿ 26 ರಂದು ಪಂಜಿನ ಮೆರವಣಿಗೆ..!
ಗದಗ : ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಅಂಗವಾಗಿ ಜನವರಿ 26 ರಂದು ಸಾಯಂಕಾಲ 6:30ಕ್ಕೆ ಪಂಜಿನ ಮೇರವಣಿಗೆಯನ್ನು ಗದಗ ಜಿಲ್ಲೆಯ ಕಿತ್ತೂರ ಚೆನ್ನಮ್ಮ ಸರ್ಕಲ್…
Read More » -

ಗಣರಾಜ್ಯೋತ್ಸ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ. ಜೊತೆಗೆ, ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ…
Read More » -

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ; 25 ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ…
Read More » -

ಪ್ರತ್ಯೇಕ ಸಭೆಗಳ ಬಳಿಕ ದಿಢೀರ್ ದೆಹಲಿ ಪ್ರವಾಸ ಮಾಡಿದ ವಿಜಯೇಂದ್ರ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…
Read More » -

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜಾಮೀನು ರಹಿತ ವಾರೆಂಟ್..!
ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಿಂದಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ…
Read More » -

ವಿಜಯಪುರ : ಮರಕ್ಕೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು
ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಲೂಕಿನ ಕನ್ನಾಳ…
Read More » -

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ – ಬಿ.ದಯಾನಂದ್
ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದೆ…
Read More » -

ರೆಡ್ಡಿ, ಶ್ರೀರಾಮುಲು ಕಿತ್ತಾಟ ಹೈಕಮಾಂಡ್ ಅಂಗಳದಲ್ಲಿ..!
ರಾಜ್ಯ ಬಿಜೆಪಿಯೊಳಗಿನ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ…
Read More » -

ಗಣರಾಜ್ಯೋತ್ಸವ 2025 : ವಿಶೇಷತೆ ಏನು?
ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ…
Read More » -

ಧ್ವನಿವರ್ಧಕಗಳು ಯಾವುದೇ ಧರ್ಮಕ್ಕೆ ಅನಿವಾರ್ಯವಲ್ಲ: ಬಾಂಬೆ ಹೈಕೋರ್ಟ್
ಮುಂಬೈ: ಧ್ವನಿವರ್ಧಕಗಳ ಬಳಕೆ ಯಾವುದೇ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ.ಶಬ್ದ ಮಾಲಿನ್ಯ ನಿಯಮಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ …
Read More » -

ರಾಮನಗರ ; ಮೈಕ್ರೋಫೈನಾನ್ಸ್ ಕಾಟಕ್ಕೆ ಕಿಡ್ನಿ ಮಾರಾಟ ಮಾಡಿದ ಮಹಿಳೆ
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಕಂಪನಿಯ ಕಿರುಳಕ್ಕೆ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಗ್ರಾಮ ತೊರೆದರೆ,ಕೊಡಗಿನಲ್ಲಿ ಮರವೇರಿ ಕುಳಿತು ಸಾಲಗಾರರಿಂದ ತಪ್ಪಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಫೈನಾನ್ಸ್ ನವರ ಕಾಟ ತಾಳಲಾರದೆ…
Read More » -

ಹಾಸನದಲ್ಲಿ ಉಳುಮೆ ವೇಳೆ ಜೈನ ಶಿಲೆಗಳು ಪತ್ತೆ..!
ಹಾಸನ : ಅರಕಲಗೂಡು ತಾಲ್ಲೂಕಿನ ಗಡಿಭಾಗ ಸುಳುಗೋಡು ಗ್ರಾಮದಲ್ಲಿ ಜಮೀನು ಉಳುಮೆ ಮಾಡುವಾಗ ಜೈನ ತೀರ್ಥಂಕರರ ಸುಂದರ ಕೆತ್ತನೆಯ ಪ್ರತಿಮೆ ಹಾಗೂ ಸ್ಥಂಭ ರೂಪದ ಕಲಾಕೃತಿಗಳು ಪತ್ತೆಯಾಗಿದೆ.…
Read More » -

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…
Read More » -

ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ…
Read More » -

ಚೀನಾದ ಸೂಪರ್ ಮಾರ್ಕೆಟ್ನಲ್ಲಿ ಗಂಧದ ಗುಡಿ ಹಾಡು ವೈರಲ್.!
ಬೀಜಿಂಗ್: ವರನಟ ರಾಜ್ಕುಮಾರ್ ತಮ್ಮ ಹಾಡುಗಳಿಂದಲೇ ಅಜರಾಮರರಾಗಿದ್ದಾರೆ. ಇದೀಗ ಚೀನಾದ ಸೂಪರ್ ಮಾರ್ಕೆಟ್ನಲ್ಲಿ ನಟ ಡಾ.ರಾಜ್ ಕುಮಾರ್ ಅವರ ಹಿಟ್ ಹಾಡೊಂದು ಕೇಳಿಬಂದಿದೆ. ಇದರ ವಿಡಿಯೊ ಸೋಶಿಯಲ್…
Read More » -

ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ: ಸಿ.ಎಂ. ಸಿದ್ದರಾಮಯ್ಯ
ಹಿರಿಯೂರು ಜ,23 : ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ…
Read More » -

ಶ್ರೀರಾಮುಲು ಮನವೊಲಿಕೆಗೆ ಜೆ.ಪಿ.ನಡ್ಡಾ ಎಂಟ್ರಿ..!
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು…
Read More » -

ಆಸ್ತಿಗಾಗಿ ತಂದೆ- ತಾಯಿ ಕೈ ಕಾಲು ಮುರಿದ ಮಗ
ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೆ ಜವರೇಗೌಡ ಆರೋಪಿಸಿದರು.…
Read More » -

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ
ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್ನವನು.…
Read More » -

ಮಂಡ್ಯ ; ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ; ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ : ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ…
Read More » -

ಪ್ರೀತಿಸುವಂತೆ ಯುವತಿಗೆ ಪೀಡಿಸಿದ ಯುವಕ ಜೈಲು ಪಾಲು
ದಾವಣಗೆರೆ: ಪ್ರೀತಿಸುವಂತೆ ಯುವತಿಗೆ ಪದೇ ಪದೇ ಪೀಡಿಸಿದ್ದ ಯುವಕನಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ನಗರದ ಎಸ್ಓಜಿ…
Read More » -

ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ಮೂರು ವರ್ಷದ ಬಾಲಕಿ ಸಾವು
ಬೆಳಗಾವಿ : ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ…
Read More » -

ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್..!
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…
Read More » -

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ..!
ಬೆಂಗಳೂರು, ಜ.23 : ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು…
Read More » -

ಶ್ರೀರಾಮುಲು ಡಿ.ಕೆ.ಶಿವಕುಮಾರ ಸಂಪರ್ಕದಲ್ಲಿದ್ದಾರೆ ; ಜನಾರ್ದನ ರೆಡ್ಡಿ
ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ…
Read More » -

ಮಂಗಳೂರು: ಅನೈತಿಕ ಚಟುವಟಿಕೆಯ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರಿಂದ ದಾಳಿ
ಮಂಗಳೂರು: ನಗರದ ಬಿಜೈ ಕೆಎಸ್ಆರ್ಟಿಸಿ ಬಳಿ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್ಗೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಲರ್ನ ಗಾಜು, ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಗುರುವಾರ ನಡೆದಿದೆ. ಮಸಾಜ್…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ…
Read More » -

ಮುಡಾ ಹಗರಣ: ಕೇಸಲ್ಲಿ ಸಿದ್ದರಾಮಯ್ಯಗೆ ಕ್ಲೀನ್ಚಿಟ್? ಲೋಕಾಯುಕ್ತದಿಂದ ಬಿಗ್ ರಿಲೀಫ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ…
Read More » -

ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್ ಚಿಟ್: ನಂಗೆ ಗೊತ್ತಿಲ್ರಿ ಎಂದ ಸಿಎಂ!
ಬೆಂಗಳೂರು: ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯ…
Read More » -

ಕುಂಭಮೇಳದಲ್ಲಿ ಖ್ಯಾತಿ ಪಡೆದ ಮೋನಾಲಿಸಾ ನಿಜವಾದ ವಯಸ್ಸೆಷ್ಟು ಗೊತ್ತಾ..?
ಇಂದೋರ್ನ ಮಾಲೆ ಮಾರಾಟಗಾರ್ತಿ ಮೊನಾಲಿಸಾ ಭೋಂಸ್ಲೆ ಅವರು ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆಗಳನ್ನು ಮಾರಾಟ ಮಾಡುವ ವೀಡಿಯೊಗಳು ವೈರಲ್ ಆದ ನಂತರ ರಾತ್ರೋರಾತ್ರಿ ಸಂಚಲನವಾಯಿತು. ಜನವರಿ 21…
Read More » -

ಬಣ್ಣದ ಲೋಕಕ್ಕೆ ನಿವೃತ್ತಿ ಘೋಷಿದ ರಶ್ಮಿಕಾ ಮಂದಣ್ಣ.!
‘ಅನಿಮಲ್’, ‘ಪುಷ್ಪ 2’ ಯಶಸ್ಸಿನ ಬಳಿಕ ‘ಛಾವಾ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುವ ಬಗ್ಗೆ…
Read More » -

ಜನಸೇನಾ ಪಕ್ಷಕ್ಕೆ ಪ್ರಾದೇಶಿಕ ಪಕ್ಷದ ಮಾನ್ಯತೆ ನೀಡಿದ ಭಾರತೀಯ ಚುನಾವಣಾ ಆಯೋಗ
ಅಮರಾವತಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಜನಸೇನಾ ಪಕ್ಷಕ್ಕೆ ಆಂಧ್ರಪ್ರದೇಶದ ಮುಖ್ಯವಾಹಿನಿಯ ರಾಜಕೀಯ ಪಕ್ಷವಾಗಿ ಮಾನ್ಯತೆ ನೀಡಿದ್ದು, ಪಕ್ಷದ ಲಾಂಛನವಾದ ಗ್ಲಾಸ್ ಅನ್ನು ಈಗ ಅಧಿಕೃತವಾಗಿ ಕಾಯ್ದಿರಿಸಲಾಗಿದೆ. ಉಪಮುಖ್ಯಮಂತ್ರಿ…
Read More » -

IND vs ENG 1st T20I: ಅಭಿಷೇಕ್ ಬ್ಯಾಟಿಂಗ್ ಅಬ್ಬರ.. ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
ಕೋಲ್ಕತ್ತಾ: ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್, ವರುಣ್ ಚಕ್ರವರ್ತಿ ಬೌಲಿಂಗ್ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್ಗಳ ಜಯ ಗಳಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ…
Read More » -

ಆಟೋಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ಭಾರೀ ದಂಡ!
ಬೆಂಗಳೂರು: ಆಟೋಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ಭಾರೀ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ…
Read More » -

ಹಾವೇರಿ : ಮೈಕ್ರೋಫೈನಾನ್ಸ್ ಕಿರುಕುಳ ಸಹಿಸದೆ ಸಿಎಂಗೆ ಮಾಂಗಲ್ಯ ಸರ ರವಾನೆ..!
ಹಾವೇರಿ : ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಇತ್ತೀಚಿಗೆ ಹಲವಾರು ಜನರು ಆತ್ಮಹತ್ಯೆ ಹಾಗೂ ಸಾಕಷ್ಟು ಕುಟುಂಬಗಳು ಗ್ರಾಮ ತೊರೆದಿರುವುದನ್ನು ನೋಡಿದ್ದೇವೆ ಆದರೆ ,ಇದೀಗ ಇದರ ವಿರುದ್ಧ ಹಾವೇರಿಯಲ್ಲಿ…
Read More » -

ಬೆಳಗಾವಿ ಸಮಾವೇಶ : ಮೃತ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ; ಡಿ ಕೆ ಶಿವಕುಮಾರ್
ಬೆಳಗಾವಿ : ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ…
Read More » -

ಹಳ್ಳಿಹಕ್ಕಿಗೆ ಟಾಂಗ್ ಕೊಟ್ಟ ಸಚಿವ ಸುಧಾಕರ್..!
ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.…
Read More » -

ಯತ್ನಾಳ್ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ ಜಿ.ಟಿ.ದೇವೆಗೌಡ..!
ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು…
Read More » -

ಶಿವರಾಜ್ಕುಮಾರ್ ಜೊತೆ ನಟಿಸಲಿದ್ದಾರೆ ಕುಂಭಮೇಳ ಸುಂದರಿ ಮೊನಲಿಸಾ.!
ಸುಂದರಿ ಸಾಧ್ವಿ ಹರ್ಷ ಅವರ ಬಳಿಕ ಮಹಾಕುಂಭ ಮೇಳದಲ್ಲಿ ಸಖತ್ ಸೌಂಡ್ ಮಾಡಿದ್ದು ಈ ಮೋನಾಲಿಸಾ. ಸಾಮಾಜಿಕ ಜಾಲತಾಣಗಳಲ್ಲಿ ಅವಳದ್ದೇ ಚರ್ಚೆ. ಆಕೆಯ ಸೌಂದರ್ಯ ಹಾಗೂ ಕಣ್ಣೋಟಕ್ಕೆ…
Read More » -

ಮಹಾರಾಷ್ಟ್ರದಲ್ಲಿ ಭೀಕರ ರೈಲು ದುರಂತ …!
ಮುಂಬೈ: ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 7 ಜನರ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಿದ ಎಂಬ ಸುದ್ದಿ ಹರಡುತ್ತಿದ್ದಂತೆ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ…
Read More » -

ಅತ್ಯುತ್ತಮ ಚುನಾವಣಾ ಪದ್ದತಿ ಅಳವಡಿಕೆ ; ಬಿ.ಫೌಜಿಯಾ ತರನ್ನುಮ್ ಪ್ರಶಸ್ತಿಗೆ ಆಯ್ಕೆಯಾದ DC
ಕಲಬುರಗಿ : ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು,ಜನರಲ್ ಕೆಟಗರಿ ವಿಭಾಗದಲ್ಲಿ…
Read More » -

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: ಕಿಚ್ಚ ಸುದೀಪ್, ಅನುಪಮಾ ಗೌಡ ಅತ್ಯುತ್ತಮ ನಟ-ನಟಿ
ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ…
Read More » -

ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮಹಾ ಯಡವಟ್ಟು..!
ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಹೆರಿಗೆ ವೇಳೆ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More » -

ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ಬೀದಿಗಿಳಿದ ಕಾರ್ಮಿಕರು..!
ಧಾರವಾಡ : ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗೆ ಇಳಿದ ಕಾರ್ಮಿಕರು.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಅಸಮಾಧಾನ…
Read More » -

ಬೀದರ್ನಲ್ಲಿ ಹಾಡುಹಗಲೆ ಮತ್ತೊಂದು ಕಳ್ಳತನ..!
ಬೀದರ್ : ಬೀದರ್ ನಲ್ಲಿ ದರೋಡೆ, ಕೊಲೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಹಾಡುಹಗಲೆ ಕಳ್ಳತನವಾಗಿದೆ.ಬೀದರ್ ನಗರದ ಜೈಲ್ ಹಿಂದಿನ SVP ಕಾಲೋನಿಯಲ್ಲಿ ಘಟನೆ ನಡೆದಿದೆ.ಹಾಡು ಹಗಲೇ…
Read More » -

ನಡೆದಾಡಲು ಕಷ್ಟ ಪಡುತ್ತಿರುವ ರಶ್ಮಿಕಾ ಮಂದಣ್ಣ : ವ್ಹೀಲ್ ಚೇರ್ನಲ್ಲಿ ಹೋಗುತ್ತಿರುವ – ವಿಡಿಯೋ ವೈರಲ್
ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ವ್ಹೀಲ್ ಚೇರ್ನಲ್ಲಿ ನಟಿ ಕುಳಿತಿರುವ…
Read More » -

ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು..!
ಕಲಬುರಗಿ : ನಗರದ ವೈಷ್ಟೋದೇವಿ ಮಂದಿರದ ಹತ್ತಿರ ಸುಲಿಗೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಗುಂಡಿನ…
Read More » -

ಬ್ರಿಮ್ಸ್ ಆಸ್ಪತ್ರೆ ಮಹಾ ಎಡವಟ್ಟು : ಹೆರಿಗೆ ವೇಳೆ ನವಜಾತ ಶಿಶುಗಳ ಮೂಳೆ ಮುರಿತ
ಬೀದರ್: ಹೆರಿಗೆ ವೇಳೆ ಬ್ರಿಮ್ಸ್ ವೈದ್ಯರು ಮಾಡಿದ ಮಹಾ ಎಡವಟ್ಟಿನಿಂದ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More » -

ಜನ್ಮಸಿದ್ಧ ಪೌರತ್ವಕ್ಕೆ ಅಂತ್ಯ ಹಾಡಿದ ಟ್ರಂಪ್: ಆತಂಕದಲ್ಲಿ ಲಕ್ಷಾಂತರ ಭಾರತೀಯರು
ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ…
Read More » -

ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ
ಬೆಳಗಾವಿ: ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ…
Read More » -

ಟರ್ಕಿ ಹೋಟೆಲ್ನಲ್ಲಿ ಭಾರೀ ಅಗ್ನಿ ಅವಘಡ: ಸಾವಿನ ಸಂಖ್ಯೆ 76ಕ್ಕೆ ಏರಿಕೆ
ಇಸ್ತಾಂಬುಲ್: ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್ನಲ್ಲಿರುವ ಹೋಟೆಲ್ನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ. ಶಾಲೆ ಸೆಮಿಸ್ಟರ್…
Read More » -

ಚುನಾವಣೆ ದಿನದಂದೇ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಇಲ್ಲಿ ಮೋದಿ ಮಾತ್ರವಲ್ಲದೆ,…
Read More » -

ರಾಯಚೂರು ; ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು..!
ರಾಯಚೂರು : ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24),…
Read More » -

ಲಾರಿ ಪಲ್ಟಿಯಾಗಿ 10 ಮಂದಿ ಸ್ಥಳದಲ್ಲೇ ಸಾವು
ಉತ್ತರ ಕನ್ನಡ: ಲಾರಿ ಪಲ್ಟಿಯಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ…
Read More » -

ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ
ಪ್ರಯಾಗರಾಜ್ ; ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಂಗಳವಾರ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇವತ್ತು (ಬುಧವಾರವೂ) ಪವಿತ್ರ ಸ್ನಾನ ಮಾಡಲಿದ್ದಾರೆ.…
Read More » -

ಹೆಲ್ಮೆಟ್ ಧರಿಸಿ 3 ಹಸು ಕದ್ದವ ಅರೆಸ್ಟ್
ಬೆಂಗಳೂರು: ಇತ್ತೀಚೆಗಷ್ಟೇ ರಾಜಧಾನಿಯ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಪ್ರಕರಣ ನಡೆದಿತ್ತು. ಇದನ್ನು ಮರೆಯುವ ಬೆನ್ನಲ್ಲೇ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಸುಗಳು ಕಳ್ಳತನವಾಗಿರುವ…
Read More » -

ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ; ಜೈನಮುನಿ
ಬೆಳಗಾವಿ : ಒಂದೆಡೆ ಅದ್ಧೂರಿಯಾಗಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದರೆ ಮತ್ತೊಂದೆಡೆ, ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ನಾಯಕರಿದ್ದ ಕಾರ್ಯಕ್ರಮದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ…
Read More » -

ಅಮೆರಿಕ ; ಕ್ವಾಡ್ ಸಭೆಯಲ್ಲಿ ಚೀನಾಗೆ ಎಚ್ಚರಿಕೆ ..!
ವಾಷಿಂಗ್ಟನ್ DC : ಯುನೈಟೆಡ್ ಸ್ಟೇಟ್ಸ್ ಸ್ಟೇಟ್ ಸೆಕ್ರೆಟರಿ ಮಾರ್ಕೊ ರೂಬಿಯೊ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗೆ ತಮ್ಮ ಮೊದಲ…
Read More » -

ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ : ರಾಜ್ಯದಲ್ಲಿ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ…
Read More » -

ಕಾರವಾರ ; ಯಲ್ಲಾಪುರ ರಸ್ತೆಯ ಅರಬೈಲ್ ಸಮೀಪ ಭೀಕರ ರಸ್ತೆ ಅಪಘಾತ
ಕಾರವಾರ ( ಹುಬ್ಬಳ್ಳಿ) : ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಅಪಘಾತದಲ್ಲಿ 9 ಜನರು ದಾರುಣ ಸಾವು, 10 ಕ್ಲೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಈ ಘಟನೆ…
Read More » -

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : ಚಿನ್ನದ ಸರ, ಮೊಬೈಲ್ ದರೋಡೆ
ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆ ಬಳಿ ಬಸ್ಗಾಗಿ ಕಾಯುತ್ತಿದ್ದ ಮಹಿಳೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು ಈ ಸಂಬಂಧ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣೇಶ್, ಶರವಣ…
Read More » -

” ಮೌಲ್ಯಗಳು ಮರೆಯಾಗದಿರಲಿ” ಪುಸ್ತಕ ಬಿಡುಗಡೆ ಸಮಾರಂಭ : ಡಾ. ಗೋವಿಂದರಾಯ.ಎಂ
ಪಾವಗಡ: ಸಮಾಜದಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗಿ ಹದಿಹರೆಯದ ಮಕ್ಕಳು ಹಾದಿ ತಪ್ಪುವಂತಾಗುತ್ತಿದೆ ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹಾಯಕ ಪ್ರಾಧ್ಯಾಪಕರು ಡಾ. ಗೋವಿಂದರಾಯ.ಎಂ…
Read More » -

ಜಾಲಹಳ್ಳಿ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ಗೆ ಜಿಗಿದ ಮಾಜಿ ಏರ್ಫೋರ್ಸ್ ಅಧಿಕಾರಿ!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ. ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವಿನ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಹಳಿಗೆ ಜಿಗಿದು…
Read More » -

ಲಾರಿ- ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ…
Read More » -

ಕಾಂತಾರ-2 ಶೂಟಿಂಗ್ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ
ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More » -

ಸುಂದರಿ ಮೊನಾಲಿಸಾ ಕುಂಭಮೇಳದಿಂದ ಹೊರನಡೆದಿದ್ಯಾಕೆ?
ಪ್ರಯಾಗ್ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸುಂದರ ಕಣ್ಣಿನ ಮೊನಾಲಿಸಾ ಎಂಬ ಹುಡುಗಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದ್ದಳು. ಆದರೆ ಸದ್ಯ ಇದೀಗ ಆಕೆ ಕುಂಭಮೇಳದಿಂದ…
Read More » -

ಅಮೆರಿಕದಲ್ಲಿ ಗುಂಡಿಕ್ಕಿ ಹೈದರಾಬಾದ್ ಮೂಲದ ಯುವಕ ಬಲಿ !
ವಾಷಿಂಗ್ಟನ್: ಹೈದರಾಬಾದ್ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಮೆರಿಕದ ವಾಷಿಂಗ್ಟನ್ನ ಪೆಟ್ರೋಲ್ ಸ್ಟೇಶನ್ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಮೃತ…
Read More » -

ಬಿಗ್ ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ! ಸುದೀಪ್ ಭಾವುಕ ಪೋಸ್ಟ್
ಬಿಗ್ ಬಾಸ್ ಕಾರ್ಯಕ್ರಮ ಅಂದ್ರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್ ಮಾತ್ರ, ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ…
Read More » -

ಮುಡಾ ಪ್ರಕರಣ : ಸಿಎಂ ತಮ್ಮ ಭಂಡತನ ತೊರಿಸುತಿದ್ದಾರೆ- ಅರವಿಂದ ಬೆಲ್ಲದ ಕಿಡಿ
ಮುಡಾ ಪ್ರಕರಣ ಎಂಥದ್ದು ಎಂದರೆ, ಯಾರಾದರು ಸೂಕ್ಷ್ಮ ವ್ಯಕ್ತಿ ಇದರಲ್ಲಿ ಇದ್ದಿದ್ದರೆ ಅವರು ರಾಜೀನಾಮೆ ಕೊಡುತಿದ್ದರು. ಸಿಎಂ ಇಲ್ಲಿ ತಮ್ಮ ಭಂಡತನ ತೊರಿಸುತಿದ್ದಾರೆ ಎಂದು ಹೇಳುವ ಮೂಲಕ…
Read More » -

ಇಬ್ಬರಲ್ಲಿ ಮಂಗನಕಾಯಿಲೆ ಪತ್ತೆ-ಆತಂಕದಲ್ಲಿ ಮಲೆನಾಡಿನ ಜನ
ಚಿಕ್ಕಮಗಳೂರು: ಒಂದೇ ವಾರದಲ್ಲಿ ಚಿಕ್ಕಮಗಳೂರಿನ ಇಬ್ಬರಿಗೆ ಮಂಗನ ಕಾಯಿಲೆ (KFD) ಪತ್ತೆಯಾಗಿದ್ದು, ಮಲೆನಾಡು ಭಾಗದ ಜನರು ಆತಂಕಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ…
Read More » -

ಜಾತಿನಿಂದನೆ ಪದ ಬಳಕೆ-PSI ಗಂಗಮ್ಮ ಅಮಾನತು!
ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್ಐ…
Read More » -

ಮಹಾಂತೇಶ ಬೀಳಗಿಗೆ ಬಿಡಿಎ ಕಮಿಷನರ್ ಹುದ್ದೆ..?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತಿಸಿದೆ. 2012 ರ ಬ್ಯಾಚ್ ನ ಮಹಾಂತೇಶ್ ಬೀಳಗಿ ಸದ್ಯ…
Read More » -

ಬಾಹ್ಯಾಕಾಶ ತಂತ್ರಜ್ಞಾನದ ಸ್ಟಾರ್ಟ್ಅಪ್ ಪಿಕ್ಸೆಲ್ ಬಗ್ಗೆ ಮೋದಿ ಮೆಚ್ಚುಗೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಷದ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಬಾಹ್ಯಾಕಾಶ ಕ್ಷೇತ್ರವನ್ನು…
Read More » -

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ – ನರೇಗಾ ಇಂಜಿನಿಯರ್ ಶರಣ್ಯಾ ಗೌಡ ಸ್ಥಳದಲ್ಲೇ ಸಾವು!
ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ (Narega) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.…
Read More » -

ಬಿಡಿಎ ಕಮಿಷನರ್ ಎನ್ ಜಯರಾಮ್ರಿಂದ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ
ಬಿಡಿಎ ಕಮಿಷನರ್ ಎನ್ ಜಯರಾಂ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ.ತಮ್ಮ ವಿರುದ್ಧ ಯಾವುದೇ ರೀತಿಯ ಆಕ್ಷೇಪಾರ್ಹ,ಮಾನಹಾನಿಕರ ವರದಿ, ಪ್ರಸಾರ ಮಾಡಬಾರದೆಂದು ಅವರು ತಡೆ ತಂದಿದ್ದಾರೆ.ಜಯರಾಂ ಅರ್ಜಿಗೆ CCH೨೫…
Read More » -

ಗಾಂಧೀಜಿ ತತ್ವಗಳಿಗೆ ನೂರರ ಸತ್ವ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜೈ ಬಾಪು, ಜೈ ಭೀಮ್, , ಜೈ ಸಂವಿಧಾನ’. ಈ ಮೂರು ಪದಗಳು ನವ ಭಾರತದ ಶಕ್ತಿಮಂತ್ರಗಳು. ಈ ನೆಲದ ಜನಸಾಮಾನ್ಯನ ಶ್ರೀ ಮಂತ್ರಗಳು, ಭಾರತದ…
Read More » -

ಅಮೆರಿಕದಲ್ಲಿ ಟಿಕ್ ಟಾಕ್ ನಿಷೇಧ.! ಕಾರಣ ಏನು ಗೊತ್ತಾ?
ವಾಷಿಂಗ್ಟನ್ : ವಿಶ್ವದ ಅತ್ಯಂತ ಜನಪ್ರಿಯ ಆ್ಯಪ್ ಆದ ಟಿಕ್ಟಾಕ್ ಜ.20ರಿಂದ ಅಮೆರಿಕದಲ್ಲಿ ತನ್ನ ಸೇನೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಅಮೆರಿಕದಲ್ಲಿ ತನ್ನ ಕಾರ್ಯಾಚರಣೆ ಮುಂದುವರೆಸಲು ಚೀನಾ ಮೂಲದ…
Read More » -

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ?
ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ವೊಪರೀತವಾಗಿ ಬದಲಾವಣೆ ಆಗಿದೆ. ನಿನ್ನೆ ಶನಿವಾರ ತಾಪಮಾನದಲ್ಲಿ ಭಾರೀ ಇಳೆಕೆ ಆಗಿದ್ದು, ತೀವ್ರ ಮಂಜು, ಚಳಿ ವಾತಾವರಣ ಕಂಡು ಬಂದಿದೆ.…
Read More » -

ಬ್ರೇಕ್ ಫೇಲ್ ಆಗಿ ಡಾಬಾ, ಬೀಡಾ ಅಂಗಡಿಗೆ ನುಗ್ಗಿದ ಬಿಎಂಟಿಸಿ ಬಸ್!
ಬೆಂಗಳೂರು: ಇತ್ಬಿತೀಚಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಬಸ್ಗಳ ಅವ್ಯವಸ್ಥೆಗಳು ಪದೇ ಪದೇ ನೋಡಬಹುದು. ಅದೇ ರೀತಿ ಇಲ್ಲೊಂದು ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ…
Read More » -

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್ ಕುಮಾರ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ…
Read More » -

ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದವ ಬಾಂಗ್ಲಾದೇಶಿ ಪ್ರಜೆ
ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಗೆ ನುಗ್ಗಿ ನಟನಿಗೆ ಆರು ಬಾರಿ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ …
Read More » -

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು ; ಪ್ರಲ್ಹಾದ್ ಜೋಶಿ
ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಸಿದ್ದು ತಪ್ಪು, ಶಾಸಕ ಹಾಗೆಲ್ಲ ಮಾತಾಡಬಾರದು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು…
Read More » -

ಸೈಫ್ ಅಲಿ ಖಾನ್ ಹತ್ಯೆ ಪ್ರಕರಣ : ಬಂಧಿತ ಆರೋಪಿ ಬಾಂಗ್ಲಾದೇಶಿ ಎಂಬ ಅನುಮಾನ..!
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಿಗ್ಗೆ…
Read More » -

ಚುನಾವಣಾ ಪ್ರಚಾರದ ವೇಳೆ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ದಾಳಿ
ಆಮ್ ಆದ್ಮಿ ಪಕ್ಷ ಶನಿವಾರದಂದು ಅರವಿಂದ್ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದೆ. ಫೆಬ್ರವರಿ 5…
Read More » -

ಸೈಫ್ ಅಲಿ ಖಾನ್ ಚಾಕು ಇರಿದ ಶಂಕಿತ ಅರೆಸ್ಟ್
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನು ಛತ್ತಿಸ್ಗಢದ ದುರ್ಗ್ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ…
Read More » -

ಹಿಂದಿ ರಾಷ್ಟ್ರ ಭಾಷೆಯಲ್ಲ, ಅದೊಂದು ಅಧಿಕೃತ ಭಾಷೆಯಷ್ಟೇ : ಅಶ್ವಿನ್
ಚೆನ್ನೈ : ಇತ್ತೀಚಿಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಭಾರತದ ಮಾಜಿ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್, ಇದೀಗ ಹಿಂದಿ ರಾಷ್ಟ್ರ ಭಾಷೆ ಕುರಿತಾದ ಮೌನ ಮುರಿದಿದ್ದಾರೆ.…
Read More » -

ಪ್ರೇಮ ವೈಫಲ್ಯದಿಂದ ಮುದ್ದೇನಹಳ್ಳಿ ಕ್ಯಾಂಪಸ್ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಮುದ್ದೇನಹಳ್ಳಿ ಕ್ಯಾಂಪಸ್ ನಲ್ಲಿ ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ 22 ವರ್ಷದ ಬಾಬು ವಿ…
Read More » -

ಬೆಂಗಳೂರಿನ ಈ ಏರಿಯಾಗಳಲ್ಲಿ ಮಾಂಸ ಮಾರಾಟ ನಿಷೇಧ! ಕಾರಣವೇನು ಗೊತ್ತಾ?
ಬೆಂಗಳೂರು: ರಾಜಧಾನಿಯಲ್ಲಿ ಇದೇ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಈ ನಿಯಮ ಉಲ್ಲಂಘಿಸಿದರೆ…
Read More » -

ಮೊದಲ ಬಾರಿಗೆ ಮಾಯಾಮೃಗಾವತಿ ಯಕ್ಷಗಾನದಲ್ಲಿ ನಟಿಸಿದ ಉಮಾಶ್ರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More » -

ಮೈಕ್ ಹಿಡಿದು ನಡುಗುತ್ತಲೇ ಟ್ರೋಲಿಗರಿಗೆ ಸಖತ್ ಟಾಂಗ್ ಕೊಟ್ಟ ವಿಶಾಲ್!
ತಮಿಳಿನ ನಟ ವಿಶಾಲ್ ಅವರು ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಕೈ ನಡುಗುತ್ತಿರುವ ಸ್ಥಿತಿ ಕಂಡು ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದರು. ಅನಾರೋಗ್ಯದ ವಿಡಿಯೋ ನೋಡಿ ಅನೇಕರು ಕಾಲೆಳೆದಿದ್ದರು. ಈಗ ವಿಶಾಲ್…
Read More » -

ಕೊಪ್ಪಳ : ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವು..!
ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವು..! ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ಮೂರು ಬಾರಿ ನೋಟಿಸ್ ನೀಡಿದರೂ ತೆರವು ಮಾಡದ ಮಾಲೀಕರು..! ಕೊಪ್ಪಳ : ಅನಧಿಕೃತವಾಗಿ …
Read More » -

ವಿಜಯೇಂದ್ರ ನಿನ್ನ ಮನೆಯಯಿಂದಲೇ ಪ್ರವಾಸ ಶುರು ಮಾಡುತ್ತೇನೆ, ತಾಕತ್ತಿ ಇದ್ರೆ ನಿಲ್ಲಿಸು: ರಮೇಶ್ ಜಾರಕಿಹೊಳಿ
ಬೆಳಗಾವಿ: ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಿಜಯೇಂದ್ರ ವಿರುದ್ಧವೇ ಗುಡುಗಿದ್ದಾರೆ. ಗೋಕಾಕ್ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ…
Read More » -

ಕೊಪ್ಪಳ : ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು
ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು ನಮ್ಮ ಮಠವನ್ನ ಬೇರೆ ಮಠಕ್ಕೆ ಹೋಲಿಕೆ ಮಾಡಬೇಡಿ ನಮ್ಮನ್ನ ಗವಿಮಠದ ಆವರಣ ಬಿಟ್ಟು ಹೊರಕ್ಕೆ ಕರೆಯಬೇಡಿ ಯಾವುದೇ ಪ್ರಶಸ್ತಿಗಳನ್ನ…
Read More » -

ಯಾವ ಹಿಂದೂಗೂ ಮೋದಿ ಅವರು ಕುದುರೆ ಕೊಟ್ಟಿಲ್ಲ ; ಸಂತೋಷ ಲಾಡ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ..! ಬಿಜೆಪಿಯವರು ಏನು ಮಾಡಿದ್ಧಾರೆ ..? ಅವರ ಕೊಡುಗೆ ಏನಿದೆ..? ಬಿಜೆಪಿಯವರಿಗೆ ರಾಹುಲ್ ಗಾಂಧಿಯನ್ನು ವಿರೋಧಿಸುವುದೊಂದೆ ಗೊತ್ತು..! ಮೂಲಭೂತ…
Read More » -

ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಸಿಬಿಐ ತನಿಖೆಗೆ ನೀಡಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ…
Read More » -

ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ : ಡಿ.ಕೆ. ಶಿವಕುಮಾರ್
ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ..! ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ..! ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ.. ಹುಬ್ಬಳ್ಳಿ ; ಬೆಳಗಾವಿಯಿಂದಲೇ ಸರ್ಕಾರ ಪತನ…
Read More » -

ಮಹಾಕುಂಭ ಮೇಳದ ಬಗ್ಗೆ ಗೆಳೆಯನಿಗೆ ಜಾಬ್ಸ್ ಬರೆದಿದ್ದ ಪತ್ರ ವೈರಲ್..
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಮಹಾಕುಂಭ ನಡೆಯುತ್ತಿದೆ. ವಿಷಯ ಏನೆಂದರೆ, ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಕುಂಭ ಮೇಳಕ್ಕಾಗಿ ಭಾರತಕ್ಕೆ ಬರಲು ಇಚ್ಛಿಸಿದ್ದರು. ಈ ಹಿಂದೆ ತಮ್ಮ…
Read More » -

ತನ್ನದೇ ಅಶ್ಲೀಲ ವಿಡಿಯೋಗಳನ್ನು ಕೋರ್ಟ್ನಲ್ಲಿ ವೀಕ್ಷಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಚ್ಚಿದ ಕೋರ್ಟ್ನಲ್ಲಿ ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ.…
Read More » -

ಆದೇಶದ ನಡುವೆಯೂ ಕೊಹ್ಲಿ, ರಾಹುಲ್ ರಣಜಿ ಆಡುವುದು ಡೌಟ್ ?
ನವದೆಹಲಿ : ಬಾರ್ಡರ್ – ಗವಾಸ್ಕರ್ ಸರಣಿಯಲ್ಲಿ 1 -3 ಅಂತರದಿಂದ ಟೀಮ್ ಇಂಡಿಯಾ ಸೋತ ನಂತರ, ಆಟಗಾರರ ಮೇಲೆ ಬಿಸಿಸಿಐ ಕುಣಿಕೆ ಬಿಗಿಗೊಳ್ಳುತ್ತಿದೆ. ಹತ್ತು ಹೊಸ…
Read More » -

ನಾನು ಕಲಿತದ್ದು ಕನ್ನಡ ಸರ್ಕಾರಿ ಶಾಲೆಯಲ್ಲಿ : ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡ ರಜಿನಿಕಾಂತ್
ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನಲ್ಲಿನ ಶಾಲಾ ದಿನಗಳನ್ನು ಕನ್ನಡದಲ್ಲೇ ಸ್ಮರಿಸಿದ್ದಾರೆ. ಶಾಲಾ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಬೆಂಗಳೂರು ಎಂದರೆ ಸೂಪರ್ ಸ್ಟಾರ್ ರಜನಿಕಾಂತ್ಗೆ…
Read More » -

ಪತ್ರಕರ್ತರ ಸಮ್ಮೇಳನ : ಗಣಪತಿ ಸ್ತೋತ್ರ ಹೇಳಿ ಶುಭ ಹಾರೈಸಿದ – ಪರಮೇಶ್ವರ್
ತುಮಕೂರು : ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಅದ್ದೂರಿಯಾಗಿ ಸಿಂಗಾರಗೊಂಡಿದೆ. ವೇದಿಕೆ ವೀಕ್ಷಣೆ…
Read More » -

ಬ್ಯಾಂಕ್ಗೆ ನುಗ್ಗಿದ್ದು ಐವರು; ಕೋಟೆಕಾರು ಬ್ಯಾಂಕಿನಲ್ಲಿ 10 ಕೋಟಿಗೂ ಹೆಚ್ಚು ಲೂಟಿ ಮಾಡಿದ್ಹೇಗೆ?
ಮಂಗಳೂರು: ಉಳ್ಳಾಲ ತಾಲೂಕಿನ ಕೆಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಶಾಖೆಗೆ ನುಗ್ಗಿ ಹಾಡಹಗಲೇ 10 ಕೋಟಿಗೂ ಹೆಚ್ಚು ದರೋಡೆ ನಡೆಸಿರುವ ಘಟನೆ…
Read More » -

ಬೆಂಗಳೂರು: ಅರಮನೆ ಮೈದಾನದಲ್ಲಿ ಬ್ರಾಹ್ಮಣ ಸಮಾವೇಶ : ಸಂಚಾರ ನಿಯಂತ್ರಣಕ್ಕೆ ಪೊಲೀಸರಿಂದ ಬದಲಿ ಮಾರ್ಗ
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮತ್ತು ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ…
Read More » -

CM MUDA CASE : ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ…
Read More » -

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ; ಮಲ್ಲಿಕಾರ್ಜುನ ಖರ್ಗೆ
ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Read More » -

‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ ; ಬಿ ವೈ ವಿಜಯೇಂದ್ರ
ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಮೂವರು ಹಿರಿಯ ಐಪಿಎಸ್ ಅಧಿಕಾರಿಗಳು ಟ್ರಾನ್ಸ್ಫರ್..!
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿರಿಯ ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ ಮಾಡಿದೆ. ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ…
Read More » -

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು
ಚಿತ್ರದುರ್ಗ : ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…
Read More » -

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು…
Read More » -

ಸತೀಶ್,ಡಿಕೆಸು ಒಂದೇ ವಿಮಾನದಲ್ಲಿ ಪ್ರಯಾಣ..!
ಬೆಳಗಾವಿ : ಇದೇ 21 ರಂದು ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಬೃಹತ್ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಬೆಳಗಾವಿಯಲ್ಲಿಂದು ಇದರ ಪೂರ್ವ ಸಿದ್ಧತೆ ಸಭೆ…
Read More » -

ಕೊಪ್ಪಳ ಜಾತ್ರೆಯಲ್ಲಿ ಫಲ ಪುಷ್ಪ ಪ್ರದರ್ಶನ
ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಆವರಣದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ ಗವಿಸಿದ್ದೇಶ್ವರ ಜಾತ್ರೆಗೆ ಬಂದಿರುವ ಭಕ್ತರನ್ನ ಕೈಬೀಸಿ ಕರೆಯುತ್ತಿದೆ.…
Read More » -

8th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗ್ರೀನ್ ಸಿಗ್ನಲ್
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ವರ್ಷದ ಮೊದಲ ತಿಂಗಳೇ ಬಂಪರ್ ನ್ಯೂಸ್ ಸಿಕ್ಕಿದೆ. ಹೌದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ…
Read More » -

ಕಲಬುರಗಿ : ಅನ್ಯಕೋಮಿನ ಯುವಕನ ಕಿರುಕುಳದಿಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ..!
ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಖಂಡಿಸಿ ಜೇವರ್ಗಿ ಬಂದ್..! ಅನ್ಯಕೋಮಿನ ಯುವಕನ ಕಿರುಕುಳದಿಂದ ಆತ್ಮಹತ್ಯೆ ..! ವೀರಶೈವ ಲಿಂಗಾಯತ ಸಮಾಜದಿಂದ ಬಂದ್ ಗೆ ಕರೆ..! ಬೆಳಗ್ಗೆ 7 ಗಂಟೆಯಿಂದ…
Read More » -

ಚಿಕ್ಕ ಬಳ್ಳಾಪೂರ : ಗ್ರಂಥಾಲಯದಲ್ಲಿ ಹರಿದ ಅಂಬೇಡ್ಕರ್ ಭಾವಚಿತ್ರ..!
ಗೌಡಗೆರೆ ಪಂಚಾಯ್ತಿಯ ಬಂದ್ರಳ್ಳಿ ಕಥೆ..! ಗ್ರಂಥಾಲಯದಲ್ಲಿ ಹರಿದ ಅಂಬೇಡ್ಕರ್ ಭಾವಚಿತ್ರ..! ದಲಿತರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳು ಸಮಸ್ಯೆಗಳ ಆಗರವಾಗಿದೆ ಬಂದ್ರಳ್ಳಿ ಗ್ರಾಮ.. ಚಿಕ್ಕ ಬಳ್ಳಾಪೂರ : ಜಿಲ್ಲೆಯ…
Read More » -

ಧಾರವಾಡ : ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ..!
ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ..! ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಅಪಘಾತ..! ಚಾಲಕ ಸೇರಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ..! ಧಾರವಾಡ…
Read More » -

ಕೊಪ್ಪಳ ಜಾತ್ರೆ : 2 ನೇಯ ದಿನದ ದಾಸೋಹದಲ್ಲಿ ಮಿರ್ಚಿಯ ಘಮಲು..!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯ ಹಿನ್ನೆಲೆ 2 ನೇಯ ದಿನದ ದಾಸೋಹದಲ್ಲಿ ಮಿರ್ಚಿಯ ಘಮಲು..! ಎರಡನೇ ದಿನದ ದಾಸೋಹದಲ್ಲಿ ಇರಲಿದೆ ಬಜ್ಜಿ..! ದಾಸೋಹಕ್ಕೆ 10 ಲಕ್ಷಕ್ಕೂ ಅಧಿಕ ಮಿರ್ಚಿ…
Read More » -

ಪ್ರೀತಿ ಕಿರುಕುಳದಿಂದ 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಗದಗ: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 9ನೇ ತರಗತಿ…
Read More » -

ಯತಮೆ ನಡುವೆ ಗಲಾಟೆಯಾಗಿ – ಮನನೊಂದು ಯುವಕ ಆತ್ಮಹತ್ಯೆಗೆ ಶರಣು
ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಪ್ರಿಯಕರ ಹಾಗೂ ಪ್ರಿಯತಮೆ ನಡುವೆ ಗಲಾಟೆಯಾಗಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೀಳಗಿ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ನಡೆದಿದೆ. ಅಜಯ್ (24)…
Read More » -

ಇಸ್ರೋ ಐತಿಹಾಸಿಕ ಸಾಧನೆ: ಡಾಕಿಂಗ್ ಸಾಹಸ ಯಶಸ್ವಿಯಾಗಿಸಿದ ವಿಶ್ವದ 4ನೇ ದೇಶ ಭಾರತ
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಐತಿಹಾಸಿಕ ಸಾಧನೆ ಮಾಡಿದೆ. ಸ್ಪೇಸ್ ಡಾಕಿಂಗ್ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಳ ಜೋಡಣೆಯಲ್ಲಿ ಇಸ್ರೋ ಯಸಸ್ವಿಯಾಗಿ ಪೂರ್ಣಗೊಳಿಸಿದೆ. ಈ…
Read More » -

ಬೆಂಗಳೂರಲ್ಲಿ ಕಾಮಗಾರಿ ಹೆಸರಿನಲ್ಲಿ ಫುಟ್ಪಾತ್ ಅಗೆತ
ಬೆಂಗಳೂರು: ನಗರದ ರಸ್ತೆಗಳಲ್ಲಿ ಪಾದಚಾರಿಗಳು ಸಂಚರಿಸುವುದು ಕಷ್ಟ ವಾಗಿದೆ. ಇಂಥದ್ದರಲ್ಲಿ ಕಾಮಗಾರಿ ಹೆಸರಿನಲ್ಲಿ ಫುಟ್ಪಾತ್ ಅಗೆದು ಜನರ ಓಡಾಟಕ್ಕೆ ಸಮಸ್ಯೆ ಉಂಟಾಗಿದ್ದೆ ಎಂದು ತಿಳಿಸಿಲಾಗಿದೆ. ವಾಹನ ಸಂಚರಿಸುವ…
Read More » -

ಹೆಚ್ಚಾದ ಮೈಕ್ರೋಫೈನಾನ್ಸ್ ಕಿರುಕುಳ…ಸಿಎಂ ತವರಲ್ಲೆ ಗ್ರಾಮ ತೊರೆಯುತ್ತಿರುವ ಬಡಪಾಯಿಗಳು..!
ಮೈಸೂರು : ಮೈಕ್ರೋ ಫೈನಾನ್ಸ್ಗಳ ಕಿರುಕುಳ ತಾಳಲಾರದೆ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಮೈಕ್ರೋ ಫೈನಾನ್ಸ್…
Read More » -

ದೆಹಲಿ ಚುನಾವಣೆ ; ಸ್ಟಾರ್ ಪ್ರಚಾರಕರ ಪಟ್ಟಿ ಇಲ್ಲಿದೆ..!
ದೆಹಲಿ : ವಿಧಾನಸಭಾ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ…
Read More » -

ಅರವಿಂದ್ ಕೆಜ್ರಿವಾಲ್ ಅಫಿಡವಿಟ್ ; ಕಾರು ಹೊಂದಿಲ್ಲ..!
ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು 14 ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ, ಇದರಲ್ಲಿ 2014 ರ ಲೋಕಸಭೆ…
Read More » -

ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ; ಚಾಕು ಇರಿತದಿಂದ ಹಲ್ಲೆಗೆ ಯತ್ನ ..!
ಮುಂಬೈ : ಸೈಫ್ ಅಲಿ ಖಾನ್ ಅವರ ಮುಂಬೈನ ಮನೆಗೆ ನುಗ್ಗಿದ ದಾಳಿಕೊರರು ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಗುರುವಾರ ಬೆಳಗಿನ ಜಾವ 2.30ರ ಸುಮಾರಿಗೆ ಈ…
Read More » -

ಶಿವಣ್ಣ ಆಪರೇಷನ್ಗೆ 190 ಹೊಲಿಗೆ ಹಾಕಲಾಗಿದೆ: ಮಧು ಬಂಗಾರಪ್ಪ
ಬೆಂಗಳೂರು: ನಟ ಶಿವರಾಜ್ಕುಮಾರ್ ಅವರಿಗೆ 6 ಆಪರೇಷನ್ ಮಾಡಲಾಗಿದ್ದು 190 ಹೊಲಿಗೆ ಹಾಕಲಾಗಿದೆ. ಶಿವಣ್ಣಗೆ ತಲೆಯಲ್ಲಿ ಒಂದು ಸ್ಟಂಟ್ ಇದೆ, ಹೃದಯದಲ್ಲಿ ಒಂದು ಸ್ಟಂಟ್ ಇದ್ದು ಜ.25…
Read More » -

ಇಂದು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ದರ್ಶನ್
ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದಾರೆ. ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ…
Read More » -

ಕೃಷ್ಣಬೈರೇಗೌಡ ವಿರುದ್ಧ ಗವರ್ನರ್ ಗೆ ದೂರು..!
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಮಂತ್ರಿಗಳ ವಿರುದ್ಧ ಗವರ್ನರ್ ಗೆ ದೂರುಗಳ ಸರಮಾಲೆ ಮುಂದುವರೆದಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ವಿರುದ್ಧ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ; ಜನವರಿ 27ಕ್ಕೆ ಮುಂದೂಡಿಕೆ..!
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ…
Read More » -

ಹಾಸ್ಯ ಚಕ್ರವರ್ತಿ ಸರಿಗಮ ’ವಿಜಿ‘ ವಯೋಸಹಜ ಕಾಯಿಲೆಯಿಂದ ನಿಧನ..!
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ…
Read More » -

ತಿರುಪತಿ ; ತಿರುಮಲ ದೇವಸ್ಥಾನದಿಂದ 46 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!
ಅಮರಾವತಿ : ತಿರುಪತಿ ತಿಮ್ಮಪ್ಪನಿಗೆ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದಿದ್ದ ಚಿನ್ನವನ್ನು ಕದ್ದಿದ್ದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಟಿಟಿಡಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀವರಿ ಪರಕಾಮಣಿಯ…
Read More » -

ಮೈಸೂರು : ಬಿಜೆಪಿ ಮುಖಂಡರಿಂದ ಸಚಿವ ಕೆ. ವೆಂಕಟೇಶ್ ಮನೆಗೆ ಮುತ್ತಿಗೆ ಯತ್ನ..!
ಮೈಸೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಶಾರದಾದೇವಿ…
Read More » -

ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ ; ಸಚಿವ ಎಂ.ಬಿ. ಪಾಟೀಲ
ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಈ ಎಲ್ಲ ವಿಷಯಗಳ ಬಗ್ಗೆ ಹೈಕಮಾಂಡ್…
Read More » -

ಕೊಪ್ಪಳ ; ಇಂದು ಭಾವೈಕ್ಯತೆ ಸಂಕೇತವಾಗಿರುವ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ
ಕೊಪ್ಪಳ : ಕೊಪ್ಪಳ ಗವಿಮಠದ ಜಾತ್ರೆಯನ್ನು ದಕ್ಷಿಣ ಭಾರತದ ಕುಂಭಮೇಳ ಎಂದು ಕರೆಯುತ್ತಾರೆ. ಬುಧವಾರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ರಥೋತ್ಸವದೊಂದಿಗೆ ಆರಂಭವಾಗಲಿದೆ. ಮುಂದಿನ 15 ದಿನಗಳ ಕಾಲ…
Read More » -

ಗವಿಗಂಗಾಧರೇಶ್ವರ ದೇವಸ್ಥಾನ ; ಸೂರ್ಯ ರಶ್ಮಿ ಸ್ಪರ್ಶಿಸದೇ ಇರೋದು ಗಂಡಾಂತರನಾ..!
ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ. ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಕೌತುಕ ನಡೆಯುತ್ತಿತ್ತು.ಈ ಕೌತುಕುವನ್ನನೋಡಲು ಲಕ್ಷಾಂತರ ಭಕ್ತರು ಕಾದು ಕುಳಿತಿದ್ರು.ಆದರೆ ಈ ಬಾರಿ ಗವಿಗಂಗಾಧರೇಶ್ವರ…
Read More » -

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ..!
ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ದುಶ್ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಮರಕ್ಕೆ ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಸಚಿವೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ವರ್ಷದ ಮೊದಲ ಹಬ್ಬ…
Read More »
















































































































































