ಸುದ್ದಿ
-

ಹೆಚ್ಚಾದ ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್..! ಗ್ರಾಮ ತೊರೆಯುತ್ತಿರುವ ಸಾಲಗಾರರು..!
ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್ ಮೇರೆ ಮೀರಿದೆ. ಇವರ ಕಿರುಕುಳ ತಾಳಲಾರದೆ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ.ಹೌದು ಕೆಲವು ಮೈಕ್ರೋಫೈನಾನ್ಸ್ ಕಂಪನಿಗಳು…
Read More » -

ತುಪ್ಪದ ಬೆಡಗಿ ರಾಗಿಣಿಗೆ ಫುಲ್ ರಿಲೀಫ್…!
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ…
Read More » -

ದೆಹಲಿ ಚುನಾವಣೆ ; ಅಖಾಡಕ್ಕಿಳಿದ ರಾಹುಲ್ ಗಾಂಧಿ..!
ನವದೆಹಲಿ : ದಿಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸೀಲಾಂಪುರದಲ್ಲಿ ಬಹಿರಂಗ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ…
Read More » -

ಅಧಿಕಾರಿಗಳೆಲ್ಲ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ : ಹೆಚ್.ಡಿ.ರೇವಣ್ಣ ಆಕ್ರೋಶ
ಹಾಸನ: ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಡಿಸಿ, ಎಸ್ಪಿ, ಜಿ.ಪಂ.…
Read More » -

ಸಿ.ಟಿ.ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿದ್ದು: ಸಚಿವ ಎಂ.ಬಿ.ಪಾಟೀಲ್
ಬೆಳಗಾವಿ : ಬಿಜೆಪಿ MLC ಸಿ.ಟಿ.ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿ, ಕಟ್ಟು ಕಥೆ ಕಟ್ಟುತ್ತಿದ್ದಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಕಿಡಿಕಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರ ಜತೆ…
Read More » -

ಬೆಳಗಾವಿ : ಬ್ರೈನ್ ಟ್ಯೂಮರ್ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ..!
ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ಬ್ರೈನ್ ಟ್ಯೂಮರ್ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ ಮೂರು ಬಾರಿ ಮಾನಭಂಗ ಮಾಡಲು ಪ್ರಯತ್ನ..! ಬೆಳಗಾವಿ ಜಿ. ರಾಯಬಾಗ ತಾ. ನಿಡಗುಂದಿ ಗ್ರಾಮ…
Read More » -

ರಾಜ್ಯ ಗುತ್ತಿಗೆದಾರ ಪರ ನಾವಿದ್ದೇವೆ ; ಶಾಸಕ ಮಹೇಶ ಟೆಂಗಿನಕಾಯಿ
ಕಾಲ ಚಕ್ರ ಒಂದೇ ತರ ಇರುವುದಿಲ್ಲ…ಚಕ್ರ ತಿರುಗುತ್ತೆ…. ರಾಜ್ಯ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ..! ಹುಬ್ಬಳ್ಳಿಯಲ್ಲಿ BJP ಶಾಸಕ ಮಹೇಶ ಟೆಂಗಿನಕಾಯಿ ಕಿಡಿ ಹುಬ್ಬಳ್ಳಿ ; ನಮ್ಮ ಮೇಲೆ…
Read More » -

ತುಮಕೂರು : ವೈಕುಂಠ ಏಕಾದಶಿ ಪ್ರಯುಕ್ತ ಹಿನ್ನೆಲೆ ; ಶಾಲೆಯ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು
ತುಮಕೂರು ; ವೈಕುಂಠ ಏಕಾದಶಿ ಹಿನ್ನೆಲೆ ವರ್ತಿಕಟ್ಟೆ ಶಾಲೆಯ ಮಕ್ಕಳು ಗುಡ್ಡದ ರಂಗನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದರು.ಗುಬ್ಬಿ ತಾಲೂಕು ಚೇಳೂರು ಹೋಬಳಿಯ ವರ್ತಿಕಟ್ಟೆಯಲ್ಲಿ ವೈಕುಂಠ ಏಕಾದಶಿ…
Read More » -

ಮುಸ್ಲಿಮರ ಮನೆ ಮುಂದೆ ಹಂದಿ ಕಡಿದು ತಿಂತೀವಿ ಎಂದ ಮುತಾಲಿಕ್ ವಿರುದ್ಧ ವಿರುದ್ಧ ಎಫ್ಐಆರ್
ಹಾಸನ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಯಾವಾಗಲೂ ಪ್ರಚೋದನಕಾರಿ ಭಾಷಣ ಮಾಡುತ್ತಲೇ ಆಗಾಗ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಮತ್ತೆ ಅಂತಹದ್ದೇ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ…
Read More » -

ದರ್ಶನ್ಗೆ ಜೊತೆ ಸಿನಿಮಾ ಮಾಡ್ತೀನಿ: ಡೈರೆಕ್ಟರ್ ಜೋಗಿ ಪ್ರೇಮ್
ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿರುವ ಡೈರೆಕ್ಟರ್ ಪ್ರೇಮ್ ಅವರು ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡ್ತೀನಿ, ಯಾವುದೇ ಕಾರಣಕ್ಕೂ ಬಿಡಲ್ಲ…
Read More » -

ಚಿಕ್ಕಬಳ್ಳಾಪುರ : ಭೀಕರ ಕಾರು ಅಪಘಾತ ಸ್ಥಳದಲ್ಲೇ ಪತ್ರಕರ್ತ ಸಾವು
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ ಯುವ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ. ಪತ್ರಕರ್ತ ಮೂಲತಃ…
Read More » -

ಇಂದಿನಿಂದ ಮಹಾಕುಂಭ ಮೇಳ ಆರಂಭ ; 45 ಕೋಟಿಗೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ
ಮಹಾಕುಂಭ ಮೇಳವು ಇಂದಿನಿಂದ ಪ್ರಯಾಗರಾಜ್ನಲ್ಲಿ ಪ್ರಾರಂಭವಾಗಿದ್ದು, ಇದು ಮಹಾಶಿವರಾತ್ರಿಯಂದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ. ಈ ಮಹಾಕುಂಭ ಜಾತ್ರೆಯಲ್ಲಿ ಪುಣ್ಯನದಿಯಲ್ಲಿ ಸ್ನಾನ ಮಾಡಲು ದೂರದೂರುಗಳಿಂದ ಭಕ್ತರು ಆಗಮಿಸುತ್ತಾರೆ.…
Read More » -

ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ವರಿಗೆ ಗಾಯ..!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು.ಇದೀಗ ಇಂತಹದ್ದೇ…
Read More » -

ಹಸುಗಳ ಕೆಚ್ಚಲು ಕೊಯ್ದಿದ್ದ ಒರ್ವ ಆರೋಪಿ ಬಂಧನ..!
ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣದಲ್ಲಿ ಓರ್ವ ಆರೋಪಿಯ ಬಂಧನ ಆಗಿದೆ. ಸೈಯ್ಯದ್ ನಸ್ರು (30) ಎಂಬ ಆರೋಪಿಯನ್ನು ಕಾಟನ್…
Read More » -

ಕಾಂಗ್ರೆಸ್ನ ಸ’ಕ್ರಾಂತಿ‘ ಸಭೆ ; ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ…!
ಆಂತರಿಕ ಕಲಹ, ಡಿನ್ನರ್ ರಾಜಕಾರಣ, ಆಪರೇಷನ್ ಹಸ್ತ ವಿಚಾರ ಇತ್ಯಾದಿಗಳ ಸದ್ದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಆಗುತ್ತಿದೆ. ಇದೇ ಹೊತ್ತಲ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್…
Read More » -

ಹಸುಗಳನ್ನು ನಾನು ಕೋಡಿಸುತ್ತೇನೆ ; ಜಮೀರ್ ಅಹ್ಮದ್
ಬೆಂಗಳೂರು : ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದು ಸಚಿವ…
Read More » -

IPL 2025: ಮಾರ್ಚ್ 23 ರಿಂದ ಐಪಿಎಲ್ ಆರಂಭ : ಬಿಸಿಸಿಐ ಘೋಷಣೆ
ಮುಂಬೈ: 2025ರ (IPL) ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 23ರಿಂದ ಆರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಉಪಾಧ್ಯಕ್ಷರಾದ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಮುಂಬೈನಲ್ಲಿ…
Read More » -

ಬೆಂಗಳೂರು: ಹುಟ್ಟುಹಬ್ಬದಂದೇ ಅಪಘಾತ ಸ್ಥಳದಲ್ಲೇ ಬಾಲಕ ಸಾವು
ಬೆಂಗಳೂರು: ಹುಟ್ಟುಹಬ್ಬದ ದಿನವೇ ಬಾಲಕ ಅಪಘಾತಕ್ಕೆ ಬಲಿಯಾದ ಘಟನೆ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಭಾನು ತೇಜ(10) ಮೃತ ಬಾಲಕ. ಶನಿವಾರ ರಾತ್ರಿ…
Read More » -

ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು
ಬೆಂಗಳೂರು: ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು…
Read More » -

ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಪುಟ ತೆರೆಯಲು ಕರ್ನಾಟಕ ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಇದೇ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಬಹಳಷ್ಟು ತಳ…
Read More » -

ವಕ್ಫ್ ಬೋರ್ಡ್ ಸಮಸ್ಯೆ ; ಶ್ರೀರಂಗಪಟ್ಟಣದಲ್ಲಿ ಪಹಣಿ ಸುಟ್ಟು ಪ್ರತಿಭಟನೆ..!
ವಕ್ಫ್ ಬೋರ್ಡ್ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದ್ದು,ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದ…
Read More » -

ರಾಜ್ಯದ 2ನೇಯ ಭಾಷೆ ತುಳು ; ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರ ವಲಯದಲ್ಲಿ ನಡೆಯುತ್ತಿರುವ ನರಿಂಗಾನ ಕಂಬಳದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತುಳು ಭಾಷೆಯನ್ನು ಅಧಿಕೃತ ಮಾಡಲು ಗಂಭೀರ ಪರಿಶೀಲನೆ…
Read More » -

ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು : ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ : ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಂದಿಟ್ಟು ಬಳಿಕ ಶರಣಾಗತಿ ಆಗಬೇಕಿತ್ತು. ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ.ಸಿದ್ದರಾಮಯ್ಯ ನವರು ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು ಎಂದು ಶಾಸಕ ಬಸನಗೌಡ…
Read More » -

ಶೃಂಗೇರಿಗೆ ಡಿಕೆಶಿ ಭೇಟಿ : ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ
ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ…
Read More » -

ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ : ಮೂರು ದಿನ ಉತ್ಸವ, ಏನೇನಿರಲಿವೆ ನೋಡಿ
ಲಕ್ನೋ: ಅಯೋಧ್ಯೆ ರಾಮ ಮಂದಿರದ ವಾರ್ಷಿಕ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರ ಬದಲಾಗಿ ಜನವರಿ 11ರಂದು ಆಚರಿಸಲಾಗುತ್ತಿದೆ. ಶುಭ ಯೋಗಗಳು ಹಾಗೂ ದ್ವಾದಶಿ ತಿಥಿಯು 2025ರಲ್ಲಿ ಜನವರಿ…
Read More » -

ಎಂಎಲ್ಸಿ ರೇಸ್ನಲ್ಲಿ ಕೆ.ವಿ ಪ್ರಭಾಕರ್, ಸ್ಟಾರ್ ಚಂದ್ರು
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ನಾಯಕರ ನಡುವೆ ಎಂಎಲ್ಸಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ… ಒಂದು ಕಡೆ ಸಿಎಂ ಸ್ಥಾನಕ್ಕೆ ಕೆಲ ಸಚಿವರು ಲಾಬಿ ನಡೆಸುತ್ತಿದ್ದಾರೆ.…
Read More » -

ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು
ಮೈಸೂರು: ಮುಡಾದಲ್ಲಿ 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸಿಎಂ ಬಳಿಕ ಮತ್ತೊಬ್ಬ ರಾಜಕಾರಣಿ ವಿರುದ್ಧ ದೂರು ನೀಡಿದ್ದಾರೆ. ಹೌದು.…
Read More » -

ಸಿಎಂ,ಡಿಸಿಎಂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಿ ; ವಿ.ಎಸ್.ಉಗ್ರಪ್ಪ
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಬಣ ರಾಜಕೀಯಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು…
Read More » -

ರಸ್ತೆಗೆ ನನ್ನ ಹೆಸರಿಡಿ ಎಂದು ನಾನು ಯಾರಿಗೂ ಹೇಳಿಯೇ ಇಲ್ಲ ; ಸಿದ್ದರಾಮಯ್ಯ
ರಸ್ತೆಗೆ ನನ್ನ ಹೆಸರಿಡಿ ಎಂದು ನಾನು ಯಾರಿಗೂ ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು 40 ವರ್ಷದಿಂದ…
Read More » -

ರಾಹುಲ್ ಗಾಂಧಿಗೆ ಪುಣೆ ಕೋರ್ಟ್ನಿಂದ ಜಾಮೀನು ..!
ನವದೆಹಲಿ : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಪುಣೆಯ ವಿಶೇಷ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್…
Read More » -

ಜಿ.ಟಿ.ದೇವೇಗೌಡಗೂ ಮುಡಾ ಸಂಕಷ್ಟ ; ಸ್ನೇಹಮಯಿ ಕೃಷ್ಣ ದೂರು..!
ಮೈಸೂರು :ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ದವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕೇಳಿ ಬಂದಿದೆ. ಜಿ.ಟಿ.ದೇವೇಗೌಡರ ಸ್ವಗ್ರಾಮದಲ್ಲಿರುವ ಅವರ ಸೋದರಿ ಪುತ್ರ…
Read More » -

ನಿಖಿಲ್ ಕಾಮತ್ ಅವರ ಪಾಡ್ಕಾಸ್ಟ್ನಲ್ಲಿ ಭಾಗಿಯಾದ ಪ್ರಧಾನಿ ಮೋದಿ
ನಿಖಿಲ್ ಕಾಮತ್ ಅವರ ಜನಪ್ರಿಯ ಕಾರ್ಯಕ್ರಮ “ಪೀಪಲ್ ಬೈ ಡಬ್ಲ್ಯುಟಿಎಫ್” ನಲ್ಲಿ ಅತಿಥಿಯಾಗಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಪಾಡ್ಕ್ಯಾಸ್ಟ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ನಿಖಿಲ್…
Read More » -

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು.…
Read More » -

ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣ ; ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ
ತಿರುಪತಿ: ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣದಿಂದ ನಿಧನ ಹೊಂದಿದ ಕುಟುಂಬಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಷ್ಟೇ…
Read More » -

ಬಿಜೆಪಿಯಿಂದ ‘ಭೀಮ ಸಂಗಮ’ ಅಭಿಯಾನ ಆಯೋಜನೆ…!
ಬೆಂಗಳೂರು : ಸಂವಿಧಾನ ವಿಚಾರದಲ್ಲಿ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸುತ್ತಲೇ ಇರುವ ಬಿಜೆಪಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇದೆ. ಇದೀಗ ಸಂವಿಧಾನ ಗೌರವ ಅಭಿಯಾನ ಹಿನ್ನೆಲೆಯಲ್ಲಿ…
Read More » -

ಸಿಎಂ ರಿವ್ಯೂವ್ ಮೀಟಿಂಗ್ನಲ್ಲಿ ಎಡವಟ್ಟು ; ಇಂಟೆಲಿಜೆನ್ಸ್ SP ವಿರುದ್ಧ ಆಕ್ರೋಶ.!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ನಡೆಸಿದ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡವಟ್ಟೊಂದು ನಡೆದು ಹೋಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ…
Read More » -

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್ ದಂಪತಿಗಳು..!
ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.…
Read More » -

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭ ಫಿಕ್ಸ್ ; ಸಚಿವ ಕೆ.ವೆಂಕಟೇಶ್
ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಎಂದರೆ ಮೂಗು ಮುರಿಯುವರೇ ಹೆಚ್ಚು. ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ…
Read More » -

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ : ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ…
Read More » -

ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣ ; ಪ್ರಧಾನಿ ಮೋದಿ ಸಂತಾಪ..
ಆಂಧ್ರಪ್ರದೇಶದ ತಿರುಪತಿಯ ವಿಷ್ಣು ನಿವಾಸದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದರ್ಶನ ಟೋಕನ್ ವಿತರಣೆ ವೇಳೆ ಈ ಘಟನೆ…
Read More » -

ತಿರುಪತಿಯಲ್ಲಿ ಕಾಲ್ತುಳಿತ ದುರಂತ ; ಭಕ್ತರ ಸಾವು..!
ತಿರುಮಲದಲ್ಲಿ ಬುಧವಾರ ರಾತ್ರಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಿರ್ಮಲಾ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾಲ್ತುಳಿತ…
Read More » -

ಸ್ಯಾಟಲೈಟ್ ಟೌನ್ ರಿಂಗ್ ರೋಡ್ ; ಗಡ್ಕರಿ ಭೇಟಿಯಾದ ಕುಮಾರಸ್ವಾಮಿ
ಬೆಂಗಳೂರು : ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಮಂಡ್ಯ ವರ್ತುಲ ರಸ್ತೆ ಯೋಜನೆ ಸೇರಿದಂತೆ ರಾಜ್ಯದ ನಿರ್ಣಾಯಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಕೇಂದ್ರ ಕೈಗಾರಿಕಾ ಸಚಿವ…
Read More » -

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ 6 ನಕ್ಸಲರು ಶರಣಾಗತಿ
ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ. ಸದ್ಯ ಇದೀಗ ಬೆಂಗಳೂರಿನ ಸಿಎಂ…
Read More » -

ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಅವರೇ ಇರಬೇಕು ಎಂದೇನಿಲ್ಲ ; ಡಿ.ಕೆ. ಸುರೇಶ್
ಬೆಂಗಳೂರು : ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು…
Read More » -

ಅಶ್ಲೀಲ ಪೆನ್ಡ್ರೈವ್ ಹಂಚಿಅಚಾನಕ್ಕಾಗಿ ಸಂಸದರಾಗಿದ್ದೀರಿ! ಎಂಎಲ್ಸಿ ಸೂರಜ್ ರೇವಣ್ಣ ತಿರುಗೇಟು
ಹಾಸನ: ಲೋಕಸಭೆ ಚುನಾವಣೆ ಸಂದರ್ಭ ಅಶ್ಲೀಲ ಪೆನ್ಡ್ರೈವ್ ಹಂಚಿಕೆ ಮಾಡಿ ಸಂಸದರಾಗಿರುವುದು ಜಗತ್ತಿಗೆ ಗೊತ್ತಿದೆ. ಇದರಿಂದ ಮಾನಸಿಕವಾಗಿ ಕುಗ್ಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ…
Read More » -

ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ
ಇಸ್ರೋದ ನೂತನ ಅಧ್ಯಕ್ಷರನ್ನಾಗಿ ಹಿರಿಯ ವಿಜ್ಞಾನಿ ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಡಿಪಾರ್ಟ್ಮೆಂಟ್ ಆಫ್ ಸ್ಪೇಸ್ನ ಕಾರ್ಯದರ್ಶಿಯಾಗಿಯೂ ಆಯ್ಕೆ ಆಗಿದ್ದಾರೆ.ಅವರು ಜನವರಿ 14 ರಂದು ಪ್ರಸ್ತುತ…
Read More » -

ಬೆಳ್ಳಂ ಬೆಳಗ್ಗೆ ಲೋಕಾಯುಕ್ತರಿಂದ ಭ್ರಷ್ಟರ ಬೇಟೆ…..!
ಬೆಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ…
Read More » -

ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!
ಬೆಂಗಳೂರು: ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ…
Read More » -

ಗೋವಾದಲ್ಲಿ ರಾಕಿ ಜನ್ಮ ದಿನ…!
ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ…
Read More » -

ಜಿ.ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದು..!
ಬೆಂಗಳೂರು : ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದಾಗಿದೆ. ದಲಿತ ಸಚಿವರು ಹಾಗೂ ಶಾಸಕರ ಜತೆ …
Read More » -

ಹೈದರಾಬಾದ್ ; ರೇವತಿ ಕುಟುಂಬಕ್ಕೆ ದೈರ್ಯ ಹೇಳಿದ ಅಲ್ಲು ಅರ್ಜುನ್..!
ಹೈದರಾಬಾದ್ನ ಸಂಧ್ಯಾ ಥಿಯೇಟರ್ನ ಕಾಲ್ತುಳಿತ ಘಟನೆ ನಡೆದು ತಿಂಗಳೇ ಕಳೆದಿದೆ. ಈ ಘಟನೆಯಿಂದ ಅಲ್ಲು ಅರ್ಜುನ್ಗೆ ಸಾಕಷ್ಟು ತೊಂದರೆ ಆಗಿದೆ. ಕಾಲ್ತತುಳಿದಲ್ಲಿ ಅಲ್ಲು ಅರ್ಜುನ್ ಅಭಿಮಾನಿ ರೇವತಿ…
Read More » -

ಹುಡುಗ- ಹುಡಗಿಯರಿಗೆ ಶಾಕ್ ಕೊಟ್ಟ ಓಯೋ…!
ದೇಶದಾದ್ಯಂತ ಒಯೊ ಸಂಸ್ಥೆ ಹೋಟೆಲ್ಗಳನ್ನು ಹೊಂದಿದೆ. ಕಡಿಮೆ ದರದಲ್ಲಿ ವಸತಿ ಸೌಕರ್ಯ ಕಲ್ಪಿಸುತ್ತದೆ. ಆದರೆ, ಓಯೋ ಕೊಠಡಿಯಲ್ಲಿ ಅಸಾಮಾಜಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಬಂದಿವೆ. ಅದರಲ್ಲೂ…
Read More » -

ನೇಪಾಳದಲ್ಲಿ ಭೂಕಂಪ ; 53 ಜನರ ಸಾವು
ನೇಪಾಳದ ಗಡಿಯ ಸಮೀಪ ಟಿಬೆಟ್ನಲ್ಲಿ ಇಂದು ಸಂಭವಿಸಿದ 7.1 ತೀವ್ರತೆಯ ಭೂಕಂಪದ ನಂತರ 53 ಜನರು ಸಾವನ್ನಪ್ಪಿದ್ದಾರೆ . ಬಿಹಾರ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ…
Read More » -

ಬೀದಿ ನಾಯಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ‘ನಾಯಿ ಪ್ರೇಮಿ‘…!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಲೆಕ್ಕವಿಲ್ಲದಷ್ಟು ಬೀದಿ ನಾಯಿಗಳಿವೆ. ಹೆಜ್ಜೆ ಹೆಜ್ಜೆಗೂ ಬೀದಿ ನಾಯಿಗಳು ಸಿಗುತ್ತವೆ. ಬೀದಿ ನಾಯಿ ಕಾಟದಿಂದ ಬೇಸತ್ತಿರುವ ನಗರವಾಸಿಗಳು ಇವು ತೊಲಗಿದರೆ ಸಾಕಪ್ಪಾ ಎಂದು…
Read More » -

ಗುಜರಾತ್: 18 ವರ್ಷದ ಹುಡುಗಿ 490 ಅಡಿ ಬೋರ್ವೆಲ್ಗೆ ಬಿದ್ದಿದ್ದಾಳೆ…!
ಕಛ್ ಜಿಲ್ಲೆಯ ಭುಜ್ ತಾಲೂಕಿನ ಕಂಧರಾಯ್ ಗ್ರಾಮದಲ್ಲಿ ಸೋಮವಾರ ಮುಂಜಾನೆ 18 ವರ್ಷದ ಹುಡುಗಿಯೊಬ್ಬಳು 540 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದಾಳೆ. ಬೆಳಗ್ಗೆ 6:30ರ ಸುಮಾರಿಗೆ ಈ…
Read More » -

ಇದು ಹೊಸ ವೈರಸ್ ಅಲ್ಲ, 2001ರಲ್ಲಿಯೇ ವೈರಸ್ ಅನ್ನು ಗುರುತಿಸಲಾಗಿದೆ ; ಜೆ.ಪಿ.ನಡ್ಡಾ
HMPV ನ ಐದು ಪ್ರಕರಣಗಳನ್ನು ದೃಢಪಡಿಸಿದೆ – ಕರ್ನಾಟಕದಲ್ಲಿ ಎರಡು ಮತ್ತು ಗುಜರಾತ್ನಲ್ಲಿ ಒಂದು – ಭಾರತ ಸರ್ಕಾರ ಮತ್ತು ಆರೋಗ್ಯ ತಜ್ಞರು ಇದು ಹೊಸ ರೋಗಕಾರಕವಲ್ಲವಾದ್ದರಿಂದ…
Read More » -

ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು
ಬೆಂಗಳೂರು : ತನ್ನ ಹುಟ್ಟುಹಬ್ಬ ದಿನವೇ ಕಾಲೇಜಿನ ಹಾಸ್ಟೆಲ್ನ 2ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಬನ್ನೇರುಘಟ್ಟ…
Read More » -

ರಾಜ್ಯದಲ್ಲಿ ಆರದ ಅಂಬೇಡ್ಕರ್ ಆಕ್ರೋ‘ಶಾ‘..!
ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾದ್ಮಕ ಹೇಳಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ…
Read More » -

ಒಂದೇ ದಿನದಲ್ಲಿ 6 HMPV ಪ್ರಕರಣಗಳು ಪತ್ತೆ..!
ಕರ್ನಾಟಕ ರಾಜ್ಯದಲ್ಲಿ ಇಬ್ಬರು ಮಕ್ಕಳು, ಅಂದರೆ ಮೂರು ತಿಂಗಳ ಗಂಡು ಮತ್ತು ಎಂಟು ತಿಂಗಳ ಗಂಡು ಮಗು HMPV ಸೋಂಕಿಗೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಇದೀಗ…
Read More » -

ದೆಹಲಿ ; `ಪ್ಯಾರಿ ದೀದಿ ಯೋಜನೆ’ ಪ್ರಕಟಿಸಿದ ಡಿ.ಕೆ.ಶಿವಕುಮಾರ್
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ `ಗೃಹಲಕ್ಷ್ಮಿ’ ಮಾದರಿಯಲ್ಲಿ `ಪ್ಯಾರಿ ದೀದಿ ಯೋಜನೆ’ ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ.…
Read More » -

ದುರ್ಗಾಶ್ರೀ .ಎನ್ , ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವಿರುದ್ಧ ದೂರು ; ಸರ್ಕಾರಿ ಭೂಮಿ ಬಿಲ್ಡರ್ಗಳಿಗೆ ಧಾರೆ
ದೊಡ್ಡ ಬಳ್ಳಾಪುರ ತಾಲೂಕು ದೊಡ್ಡ ಬೆಲಮಂಗಲ ಹೋಬಳಿ ಹುಲಿಕುಂಟೆ ಗ್ರಾಮದ ಹಲವು ಸರ್ವೇ ನಂ.ಗಳಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಗಳನ್ನ ಪರಭಾರೆ ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್…
Read More » -

2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ ; ದಿನೇಶ್ ಗುಂಡೂರಾವ್
ಬೆಂಗಳೂರು : ಕೊರೊನಾ ಕೊಟ್ಟ ಹೊಡೆತದಿಂದ ಜನರು ಇನ್ನೂ ಹೊರಬಂದಿಲ್ಲ. ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ರಣಕೇಕೆ ಹಾಕುತ್ತಿದೆಯಂತೆ. ಹೀಗಿರುವಾಗ ಬೆಂಗಳೂರಿನಲ್ಲೂ ಹೆಚ್ಎಂಪಿ ವೈರಸ್ ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ…
Read More » -

ರಾಜ್ಯ ಸಾರಿಗೆ ನೌಕರರ ಬೆನ್ನಿಗೆ ನಿಂತ ಸರ್ಕಾರ..!
ಬೆಂಗಳೂರು: ವೇತನ ಪರಿಷ್ಕರಣೆ ಭರವಸೆ ಬೆನ್ನಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಮತ್ತೊಂದು ಭಾಗ್ಯ .ಇನ್ಮೇಲೆ ನೌಕರರಿಗೆ ಸಿಗಲಿದೆ ನಗದು ರಹಿತ ಚಿಕಿತ್ಸೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ…
Read More » -

ಭಾರತದಲ್ಲಿ 2 HMPV ವೈರಸ್ ಪ್ರಕರಣ ಪತ್ತೆ..!
HMPV ವೈರಸ್ಗೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಎಚ್ಎಂಪಿವಿ ವೈರಸ್ನ ಮೊದಲ ಪ್ರಕರಣ ಬೆಂಗಳೂರಿನಲ್ಲಿ ಕಂಡು ಬಂದಿದ್ದು,ಈಗ ಮತ್ತೆ 2ನೇಯ ಪ್ರಕರಣ ಗುಜರಾತ್ನಲ್ಲಿ ವರದಿಯಾಗಿದೆ. ಮಾಹಿತಿ ಪ್ರಕಾರ…
Read More » -

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್ ; ಬಿ ವೈ ವಿಜಯೇಂದ್ರ
ಶಿವಮೊಗ್ಗ: ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ…
Read More » -

ಕೆನಡಾ : ಶೀಘ್ರವೇ ಪ್ರಧಾನಿ ಜಸ್ಟಿನ್ ಟ್ರುಡೊ ಶೀಘ್ರ ರಾಜೀನಾಮೆ ಸಾಧ್ಯತೆ..!
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ಈ ವಾರ ತಮ್ಮ ರಾಜೀನಾಮೆಯನ್ನು ಘೋಷಿಸುವ ಸಾಧ್ಯತೆಯಿದೆ . ಕಳೆದ ಕೆಲವು…
Read More » -

ಪ್ರಿಯಾಂಕಾ ಕೆನ್ನೆಯಂತೆ ರಸ್ತೆ ನಿರ್ಮಾಣ ಮಾಡುವೆ ; ರಮೇಶ್ ಬಿಧುರಿ
ನವದೆಹಲಿ : ರಮೇಶ್ ಬಿಧುರಿ ಅವರು ಮುಂಬರುವ ಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆಯಂತೆಯೇ ತಮ್ಮ ವಿಧಾನಸಭಾ ಕ್ಷೇತ್ರದ ರಸ್ತೆಗಳನ್ನು ಸುಗಮಗೊಳಿಸುವುದಾಗಿ ಹೇಳಿದ್ದು …
Read More » -

ಭಾರತದಲ್ಲಿ ಮೊದಲ ಪ್ರಕರಣ ; ಬೆಂಗಳೂರಿಗೆ ಎಂಟ್ರಿ ಕೊಟ್ಟೆ ಬಿಟ್ತು ಮಹಾಮಾರಿ…!
ಬೆಂಗಳೂರು: ಎಂಟು ತಿಂಗಳ ಮಗುವಿನಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ಮೊದಲ ಪ್ರಕರಣವನ್ನು ಬೆಂಗಳೂರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಪತ್ತೆ ಮಾಡಿದೆ.ಸದ್ಯ ಚೀನಾದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ…
Read More » -

H.D. ಕುಮಾರಸ್ವಾಮಿನೇ ಕಾರು ಬೇಡ ಎಂದಿದ್ದಾರೆ ; ಚಲುವರಾಯಸ್ವಾಮಿ
ಮಂಡ್ಯ : ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕರ್ನಾಟಕ ಪ್ರವಾಸದ ವೇಳೆ ರಾಜ್ಯ ಸರ್ಕಾರ ಕಾರು ನೀಡದೆ ಶಿಷ್ಟಾಚಾರ ಉಲ್ಲಂಘಿಸಿದೆ ಎಂಬ ಆರೋಪಕ್ಕೆ ಇದೀಗ ಹೊಸ ತಿರುವು…
Read More » -

ಹಿರಿಯ ಸಾಹಿತಿ ‘‘ನಾ.ಡಿ‘‘ ಸ್ತಬ್ಧ ; ಡಾ. ನೋರ್ಬೆರ್ಟ್ ಡಿಸೋಜ
ಮಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ…
Read More » -

ಗಂಡಸರು ಏನು ಪಾಪ ಮಾಡಿದ್ದಾರೆ ….? ; ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ : ಬಸ್ ದರ ಏರಿಕೆಗೆ ಸರ್ಕಾರದ ವಿರಿದ್ದ ವಿರೋಧ ಪಕ್ಷದ ನಾಯಕರು ಕೆಂಡಾಮಂಡಲ, ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಬಾರದು ಎಂದು ವಿಜಯಪುರ …
Read More » -

ಎಎಪಿ ಗೆ “ಯಾವುದೇ ಜವಾಬ್ದಾರಿ ನೀಡಿದರೆ ಅದು ಜನರಿಗೆ ಶಿಕ್ಷೆ” : ನರೇಂದ್ರ ಮೋದಿ
ದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚುಅನುದಾನ ನೀಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ…
Read More » -

ಬಸ್ ದರ ಏರಿಕೆಗೆ HDK ಕಿಡಿ..!
ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು, “ಅಧಿಕಾರಕ್ಕೆ ಬಂದಾಗಿನಿಂದ…
Read More » -

ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ : ನರೇಂದ್ರ ಮೊದಿ
ನವದೆಹಲಿ : ದೆಹಲಿಯ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಅದನ್ನು ಸಾಧಿಸಲು ಬಿಜೆಪಿಗೆ ಮಾತ್ರ ಸಾಧ್ಯ. ಆದರೆ ಅಭಿವೃದ್ಧಿ ಮಾಡದೇ ಆಪ್ ಪಕ್ಷ ಕಳೆದ 10 ವರ್ಷಗಳನ್ನು ವ್ಯರ್ಥ ಮಾಡಿದೆ…
Read More » -

ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ…!
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನಡುವೆ ಶೀತಲ ಸಮರ ಮುಂದುವರೆದಿದೆ . ಈ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದ್ದಂತೆ, ಇದರ ಪರಿಣಾಮ ತೃಣಮೂಲ ಕಾಂಗ್ರೆಸ್ನಲ್ಲೂ ಗೋಚರಿಸುತ್ತಿದೆ. ಪಕ್ಷವು…
Read More » -

ಕೆಲವರು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ ; ನರೇಂದ್ರ ಮೋದಿ
ದೆಹಲಿ : ಜಾತಿ ಗಣತಿಗೆ ಆಗ್ರಹದ ನಡುವೆಯೇ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾರತ ಮಹೋತ್ಸವದಲ್ಲಿ…
Read More » -

ತಾಯಿಯನ್ನು ಕೊಂದು …ಮಗನು ನೇಣಿಗೆ ಶರಣು…!
ಅನೇಕಲ್ : ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41)…
Read More » -

ರಾಜ್ಯದ 10 ಕಡೆ ರೋಪ್ ವೇ ; ಎಲ್ಲೆಲ್ಲಿ ಗೋತ್ತಾ ?
ಯಾದಗಿರಿ : ಯಲ್ಲಮನಗುಡ್ಡ, ಅಂಜನಾದ್ರಿ, ಮೈಲಾರಲಿಂಗೇಶ್ವರ ಬೆಟ್ಟ ಸೇರಿ ರಾಜ್ಯದ 10 ಕಡೆ ಬರಲಿದೆ ರೋಪ್ ವೇ ಯೋಜನೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಒಪ್ಪಿಗೆ…
Read More » -

‘6 ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ‘…! ; ಡಾ.ಕೆ ಸುಧಾಕರ್
ಚಿಕ್ಕಬಳ್ಳಾಪುರ : ಇನ್ನೂ 6 ತಿಂಗಳಲ್ಲಿಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಚಿಕ್ಕ ಬಳ್ಳಾಪೂರ ಜಿಲ್ಲೆ ಹಾಲಿ ಸಂಸದ ಡಾ.ಕೆ ಸುಧಾಕರ್ ಭವಿಷ್ಯ…
Read More » -

ಸ್ವಾಮೀಜಿಗಳು ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್ ; ಬಿವೈ ವಿಜಯೇಂದ್ರ
ಶಿವಮೊಗ್ಗ : ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…
Read More » -

ಗೇಮ್ ಚೇಂಜರ್ ಮೂವಿಗೆ ತೆಲಂಗಾಣ ಸರ್ಕಾರದಿಂದ ಬಿಗ್ ಶಾಕ್…..!
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಮತ್ತು ದಕ್ಷಿಣ ಭಾರತದ ಸ್ಟಾರ್ ಡೈರೆಕ್ಟರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ ಜನವರಿ 10 ರಂದು…
Read More » -

‘ನಮ್ಮ ಅಣ್ಣ ಬಹಳ ಶ್ರಮಪಟ್ಟು ಬೆಳೆದು ನಮಗೆಲ್ಲ ಆಸರೆಯಾದರು‘ ; ಪವನ್ ಕಲ್ಯಾಣ್
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೇಮ್ ಚೇಂಜರ್ನ ಪೂರ್ವ ಬಿಡುಗಡೆ ಕಾರ್ಯಕ್ರಮವು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆಯಿತು. ಶಂಕರ್…
Read More » -

ಆರ್. ಅಶೋಕ್ ಸಮಯದಲ್ಲಿ ಬಸ್ ದರ ಏರಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!
ಬೆಂಗಳೂರು : ರಾಜ್ಯ ಸರ್ಕಾರಿ ಸಾರಿಗೆ ಬಸ್ಸುಗಳ ಪ್ರಯಾಣ ಟಿಕೆಟ್ ದರವನ್ನು ಶೇ. 15ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಡೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್…
Read More » -

ದೆಹಲಿ ವಿಧಾನಸಭೆ ಚುನಾವಣೆ ; ಬಿಜೆಪಿ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ : ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿಯ ಒಟ್ಟು 70 ಸ್ಥಾನಗಳ ಪೈಕಿ 29…
Read More » -

3’8 ಎತ್ತರದ ಛೋಟು ಬಾಬಾ ಮಹಾ ಕುಂಭ ಮೇಳದ ಆಕರ್ಷಣೆ ; 32 ವರ್ಷಗಳಿಂದ ಸ್ನಾನ ಮಾಡಿಲ್ಲ…!
ಲಕ್ನೋ : ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎನಿಸಿರುವ ಕುಂಭ ಮೇಳಕ್ಕೆ ಉತ್ತರ ಪ್ರದೇಶ ಸಜ್ಜಾಗಿದೆ. ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು, ಯಾತ್ರಿಕರು…
Read More » -

ನಟ ಶಿವರಾಜ್ ಕುಮಾರ್ ಡಿಸ್ಚಾರ್ಜ್ ; ಕ್ಯಾನ್ಸರ್ ಸರ್ಜರಿ ಸಕ್ಸ್ಸ್..!
ನಟ ಶಿವರಾಜ್ ಕುಮಾರ್ ಗೆ ಕ್ಯಾನ್ಸರ್ ಸರ್ಜರಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅದರ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ . ಶಿವರಾಜ್ ಕುಮಾರ್ ಅವರು…
Read More » -

ಮಧುಗಿರಿ DYSP ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..!
ಪೊಲೀಸ್ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್…
Read More » -

ED ಹೆಸರಲ್ಲಿ ಉದ್ಯಮಿ ಮನೆ ದರೋಡೆ ಮಾಡಿದ ಖದೀಮರು…..!
ಮಂಗಳೂರು : ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
Read More » -

ಸಿಲಿಕಾನ್ ಸಿಟಿಯಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕಡಿಮೆ ಗೋಚರತೆ ಪರಿಣಾಮದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ…
Read More » -

ಕಾಂಗ್ರೆಸ್ನ ಪಾಪದ ಕೊಡ ತುಂಬಿದೆ ; ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ; ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ನಿಂದ ‘ಆಪರೇಷನ್ ಹಸ್ತ’ದ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ…
Read More » -

ಜೆಡಿಎಸ್ ಪಕ್ಷ ಬಹಳ ಗಟ್ಟಿಯಾಗಿದೆ ; ಜಿ ಡಿ ಹರೀಶ್ಗೌಡ
ಮೈಸೂರು : ಜೆಡಿಎಸ್ ಪಕ್ಷದ 18 ಶಾಸಕರು ಒಗ್ಗಟ್ಟಿನಿಂದ ಬಹಳ ಗಟ್ಟಿಯಾಗಿ ಇದ್ದೇವೆ , ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ ಎಂದು ಹುಣಸೂರು ಶಾಸಕ ಜಿ ಡಿ…
Read More » -

ಬೆಳಗಾವಿಯಲ್ಲಿ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿತು ಶ್ರೀರಾಮ ಸೇನೆ
ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ಶ್ರೀರಾಮಸೇನೆ ತನ್ನ ಕಾರ್ಯಕರ್ತರಿಗೆ ಕೆಲ ತಿಂಗಳುಗಳಿಂದ ಬಂದೂಕು ಮತ್ತು ಯುದ್ಧಕಲೆ ತರಬೇತಿ ನೀಡುತ್ತಿರುವುದಾಗಿ ವರದಿಗಳಿಂದ ತಿಳಿದುಬಂದಿದೆ, ವ್ಯಕ್ತಿತ್ವ ವಿಕಸನ…
Read More » -

ಯೋಗೀಶ್ ಗೌಡರನ್ನು ಕೊಲೆ ಮಾಡಲು ಹೇಳಿದ್ದೇ ವಿನಯ್ ಕುಲಕರ್ಣಿ : ಆರೋಪಿ ಮುತ್ತಗಿ ಹೇಳಿಕೆ
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕರ್ನಾಟಕದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು. ಯೋಗೀಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಶಾಸಕ…
Read More » -

ನಮ್ಮ ಮೆಟ್ರೊ ಸರದಿ: ಜ.18ರಿಂದ ಶೇ.20ರಷ್ಟು ದರ ಹೆಚ್ಚಳ ಸಾಧ್ಯತೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ(BMTC) ಶೇ.15ರಷ್ಟು ಪ್ರಯಾಣ ದರ ಏರಿಕೆ ಘೋಷಿಸಿರುವ ಬೆನ್ನಲ್ಲೇ, ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿ ಹೊರಹೊಮ್ಮಿರುವ ಬೆಂಗಳೂರು ಮೆಟ್ರೋ ಕೂಡ ಜನವರಿ…
Read More » -

ಸಂಕ್ರಾಂತಿಗೆ ದರ್ಶನ್ಗೆ ಆಪರೇಷನ್…! ಡಿ ಬಾಸ್ಗೆ ಸುಪ್ರೀಂ ಭಯ…!
ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ.…
Read More » -

ಅರ್ಧದಲ್ಲೇ ಪಂದ್ಯ ತೊರೆದು ಕಾರಿನಲ್ಲಿ ತೆರಳಿದ ಜಸ್ಪ್ರೀತ್ ಬುಮ್ರಾ :ಕ್ಯಾಪ್ಟನ್ ಯಾರಾದ್ರು ಗೊತ್ತೆ ?
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More » -

ಬಸ್ಸು ನಂತರ ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ…?
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮ(BMTC) ಶೇ.15ರಷ್ಟು ಪ್ರಯಾಣ ದರ ಏರಿಕೆ ಘೋಷಿಸಿರುವ ಬೆನ್ನಲ್ಲೇ, ಬೆಂಗಳೂರು ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿ ಹೊರಹೊಮ್ಮಿರುವ ಬೆಂಗಳೂರು ಮೆಟ್ರೋ…
Read More » -

ಪ್ರೊ.ಮುಜಾಫರ್ ಅಸ್ಸಾದಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ…
Read More » -

ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಸ್ಥಳ ಅಂತಿಮ….!
ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದೊಳಗೆ ಸುಮಾರು 2,000 ಚದರ ಅಡಿ ಅಳತೆಯ ಅಕ್ಕಪಕ್ಕದ ನಿವೇಶನಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಅವರ…
Read More » -

HMPV ವೈರಸ್ನ ಸೋಂಕು ಭಾರತದಲ್ಲಿ ಪತ್ತೆಯಾಗಿಲ್ಲ : ಅತುಲ್ ಗೋಯಲ್
ನವದೆಹಲಿ : ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು…
Read More » -

ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅರೆಸ್ಟ್..!
ತುಮಕೂರು : ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು…
Read More » -

‘ರಾಬರ್ಟ್’ ಸಿನಿಮಾ ಬೀಟ್ ಮಾಡಲು ಹೋರಟಿದೆ ‘ಮ್ಯಾಕ್ಸ್’
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಂಕ್ರಾಂತಿವರೆಗೆ ದೊಡ್ಡ ಸಿನಿಮಾಗಳ ಹವಾ ಇಲ್ಲ.…
Read More » -

ತೆಲಂಗಾಣ ಹೈಕೋರ್ಟ್ ; ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು
ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ…
Read More » -

‘ಕಾಂಗ್ರೆಸ್ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದೆ’ ; ಪ್ರಹ್ಲಾದ್ ಜೋಶಿ
ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ದರಗಳು ಹೆಚ್ಚಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ…
Read More » -

ಡಿ.ಕೆ ಶಿವಕುಮಾರ್ ಕಡೆಯ ದಿನಗಳು ಬಂದಿವೆ ; ಪಕ್ಷದಿಂದ ಹೊರಹಾಕುತ್ತಾರೆ : ಶಹಜಾದ್ ಪೂನಾವಾಲಾ
ಡಿ.ಕೆ ಶಿವಕುಮಾರ್ ಕಡೆಯ ದಿನಗಳು ಬಂದಿವೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಅವರನ್ನು ಪಕ್ಷದಿಂದ ಹೊರಹಾಕುತ್ತಾರೆ. ಸಿಎಂ ಆಗುವುದನ್ನು ಮರೆತುಬಿಡಿ ಅವರು ಡಿಸಿಎಂ ಆಗಿ ಉಳಿಯುವುದಿಲ್ಲ. ಈ…
Read More » -

‘ನನಗೆ ಎರಡನೇ ಮಗು ಬೇಕು’ ; ಧನರಾಜ್ ಆಚಾರ್ಯ
ಬಿಗ್ ಬಾಸ್ ಮನೆಯಲ್ಲಿ ಈ ವಾರ ಎಲ್ಲರೂ ಜಾಲಿ ಮೂಡ್ನಲ್ಲಿ ಇದ್ದಾರೆ. ಏಕೆಂದರೆ ಇದು ಫ್ಯಾಮಿಲಿ ವೀಕ್. ಜನವರಿ 2ರ ಎಪಿಸೋಡ್ನಲ್ಲಿ ಧನರಾಜ್ ಅವರ ಕುಟುಂಬ ದೊಡ್ಮನೆಗೆ…
Read More » -

ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿಕೆ ಶಿವಕುಮಾರ್ಗೆ ಆರ್ ಅಶೋಕ್ ವ್ಯಂಗ್ಯ
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…
Read More » -

ಇಂದು ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ…!
ನವದೆಹಲಿ: ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಾಮಾನ್ಯ ಜಾಮೀನು ವಿಚಾರಣೆ ಇಂದು ಪ್ರಾರಂಭವಾಗಲಿದೆ. ಎರಡೂ…
Read More » -

ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ
ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ ನೀಡಿದ್ದಾರೆ. ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಸಿದ್ದಗಂಗಾ ಶ್ರೀಗಳಿಗೆ ಡಾಲಿ ಆಹ್ವಾನ ನೀಡಿದ್ದಾರೆ.ನಟ ಡಾಲಿ ಧನಂಜಯ ಅವರು ಇತ್ತಿಚಿಗೆ…
Read More » -

ರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ; ವಿಜಯೇಂದ್ರ ,ನಡ್ಡಾ ಒಂದೇ ಕಾರಿನಲ್ಲಿ ಪ್ರಯಾಣ….!
ಬೆಂಗಳೂರು : ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮತ್ತು ರಾಜ್ಯ ರಾಜಕೀಯದಲ್ಲಿನ ವಿವಿಧ ಬೆಳವಣಿಗೆಗಳ ಮಧ್ಯೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ…
Read More » -

ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು : ಸಾಧು ಕೋಕಿಲ
ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್)…
Read More » -

ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ : ಚುನಾವಣಾಧಿಕಾರಿಗಳ ನೇಮಕ
ಬೆಂಗಳೂರು : ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ರಾಜ್ಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪರಿಷತ್ ಸದಸ್ಯರ ಚುನಾವಣೆಗೆ ಗುರುವಾರ ಚುನಾವಣಾ ಅಧಿಕಾರಿಗಳನ್ನು ಘೋಷಿಸಿದೆ .ಕರ್ನಾಟಕದಲ್ಲಿ ಬಿಜೆಪಿ…
Read More » -

ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ; ಯದುವೀರ್ ವಿರೋಧ
ಮೈಸೂರು : ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು…
Read More » -

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು RSS ‘ಶಾಖೆಗೆ ಭೇಟಿ ನೀಡಿದ್ದರು…!
ಮುಂಬೈ : ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು 85 ವರ್ಷಗಳ ಹಿಂದೆ ಮಹಾರಾಷ್ಟ್ರದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ‘ಶಾಖೆಗೆ ಭೇಟಿ ನೀಡಿದ್ದರು ಎಂದು ಸಂಘದ ಸಂವಹನ…
Read More » -

ಬಸ್ ಸವಾರಿ…ನಾಳೆಯಿಂದ ದುಬಾರಿ…ರಾಜ್ಯದ ಜನತೆಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ…!
ಬೆಂಗಳೂರು : ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ…
Read More » -

ಬಾಂಗ್ಲಾದೇಶ : ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಶಾಕ್ ನೀಡಿದ ಬಾಂಗ್ಲಾದೇಶ ನ್ಯಾಯಾಲಯ
ಢಾಕಾ : ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ ಶಾಕ್ ನೀಡಿದೆ. ಅಕ್ಟೋಬರ್ 25 ರಂದು ಚಿತ್ತಗಾಂಗ್ನಲ್ಲಿ…
Read More » -

ಈ ವರ್ಷ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಷ್ಟು ಜನ ಸ್ವೀಕರಿಸಲಿದ್ದಾರೆ..? ಇಲ್ಲಿದೆ ಸಂಪೂರ್ಣ ಪಟ್ಟಿ..!
ನವದೆಹಲಿ : ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ ಗುಕೇಶ್, ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾ ಅಥ್ಲೀಟ್…
Read More » -

ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡ ಸಿಂಹಪ್ರಿಯಾ ಜೋಡಿ..!
ಸ್ಯಾಂಡಲ್ವುಡ್ ಚಿಟ್ಟೆ ವಸಿಷ್ಠ ಸಿಂಹ ಹಾಗೂ ಖ್ಯಾತ ನಟಿ ಹರಿಪ್ರಿಯಾ ಮನೆಗೆ ಹೊಸ ಅತಿಥಿಯ ಆಗಮನದಲ್ಲಿದ್ದಾರೆ. ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ವಸಿಷ್ಠ…
Read More » -

ರಿಷಬ್ ಶೆಟ್ಟಿ v/s ರಶ್ಮಿಕಾ ಮಂದಣ್ಣ…ಏನಿದು ಕೋಲ್ಡ್ ವಾರ್..?
ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಸದ್ಯ ಕಾಂತಾರ ಚಿತ್ರದ ಪ್ರಿಕ್ವೇಲ್ನಲ್ಲಿ ಬಿಜಿಯಾಗಿದ್ದಾರೆ. 2022ರಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಬಾಕ್ಸ್ ಆಫೀಸ್ನಲ್ಲಿ ಸೂಪರ್ ಡೂಪರ್ ಹಿಟ್ ಆಗಿತ್ತು. ಹೀಗಾಗಿ…
Read More » -

ಬಿಗ್ ಬಾಸ್ ಮನೆಯಲ್ಲಿ ಪತಿ ಜೊತೆ ಮದುವೆ ಆ್ಯನಿವರ್ಸರಿ ಆಚರಿಸಿಕೊಂಡ ಗೌತಮಿ
ಬಿಗ್ ಬಾಸ್ ಸಿಸನ್ 11 ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ಫ್ಯಾಮಿಲಿ ರೌಂಡ್ಸ್ ಶುರುವಾಗಿದೆ. ಮನೆಯಲ್ಲಿರುವ ಸ್ಪರ್ಧಿಗಳ ಕುಟುಂಬಸ್ಥರು ಬಿಗ್ ಬಾಸ್ಗೆ ಎಂಟ್ರಿ ಕೊಡ್ತಿದ್ದಾರೆ.…
Read More » -

ದೆಹಲಿ ಚುನಾವಣೆಗೆ ಸಿದ್ದವಾಗುತ್ತಿದೆ ಆರ್ಎಸ್ಎಸ್ ; 50,000ಕ್ಕೂ ಹೆಚ್ಚು ಸಭೆ ಮಾಡಲು ನಿರ್ಧಾರ..
ಮಹಾರಾಷ್ಟ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ ನಂತರ, ಬಿಜೆಪಿಯ ಬೃಹತ್ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರ್ಎಸ್ಎಸ್, 2025ರ ಫೆಬ್ರವರಿಯಲ್ಲಿ ನಡೆಯಲಿರುವ ದಿಲ್ಲಿಯಲ್ಲಿ ಭಾರಿ ಕುತೂಹಲ ಮೂಡಿಸಿರುವ…
Read More » -

ವರ್ತೂರು ಸಂತೋಷ್ ಅವರು ಎರಡನೇ ಮದುವೆ ಆಗುತ್ತಾರಾ…?
ವರ್ತೂರು ಸಂತೋಷ್ ಅವರು ಎರಡನೇ ಮದುವೆಗೆ ಸಿದ್ಧವಾಗಿರುವ ಬಗ್ಗೆ ಸುದ್ದಿಹರಿದಾಡುತ್ತಿದೆ.ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ತಮ್ಮ ಹುಡುಗಿ ಬಗ್ಗೆ ಮಾತನಾಡಿದ ವರ್ತೂರು ಸಂತೋಷ್, ‘ಹತ್ತನೇ ತರಗತಿಯಲ್ಲಿ ಕ್ರಶ್ ಅಥವಾ…
Read More » -

ನೇತ್ರಾವತಿಯಲ್ಲಿ ನದಿಯಲ್ಲಿ ಗೋಮಾಂಸ ತ್ಯಾಜ್ಯ…!
ಮಂಗಳೂರು : ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರವಾದ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯಲ್ಲಿ ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ ಎಂಬ ಗಂಭೀರ ಆರೋಪ…
Read More » -

ಹೊಸ ವರ್ಷಕ್ಕೆ ಕಾಂಡೋಮ್ಸ್ ಎಷ್ಟು ಸೇಲ್ ಆಗಿವೆ….?
2025 ನೇ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಜನರಂತೂ ಫುಲ್ ಎಂಜಾಯ್ ಮಾಡಿದ್ದಾರೆ. ಇನ್ನೂ ಆನ್ಲೈನ್ನಲ್ಲೂ ಪಾರ್ಟಿಗೆ ಬೇಕಾದಂತಹ ವಸ್ತುಗಳನ್ನು ಬಲು ಜೋರಾಗಿಯೇ ಶಾಪಿಂಗ್ ಮಾಡಿದ್ದು, ಐಸ್ ಕ್ಯೂಬ್ನಿಂದ…
Read More » -

ಮುಖ್ಯಮಂತ್ರಿಗಳಿಗೆ ಧೈರ್ಯ ಇಲ್ಲ ; ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು…
Read More » -

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.ಈ ಕುರಿತು ಸಾಮಾಜಿಕ ಜಾಲತಾಣದ…
Read More » -

ಒಂದು ಸಿನಿಮಾ ; 30 ಬಾರಿ ಲಿಪ್ ಕಿಸ್….!
ಹಿಂದಿ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡಿದರು. ಅವರು 2008ರಲ್ಲಿ ‘ಜನ್ನತ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಕನ್ನಡದಲ್ಲಿ ‘ಚೆಲುವೆಯೇ ನಿನ್ನ ನೋಡಲು’ ಸಿನಿಮಾ ಮಾಡಿದ್ದಾರೆ. ಅವರು…
Read More » -

ಕಿಚ್ಚ ಸುದೀಪ, ಫ್ಯಾನ್ಸ್ಗೆ ಎಂದೆಂದಿಗೂ ಸಮೀಪ ; ವಿಜಯ ಪ್ರಕಾಶ್
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ.…
Read More » -

10 ದಿನಗಳ ಬಳಿಕ ರಾಜಸ್ಥಾನದ ಕೊಳವೆ ಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕಿಯ ರಕ್ಷಣೆ
ಜೈಪುರ : 10 ದಿನಗಳ ಹಿಂದೆ ರಾಜಸ್ಥಾನದ ಕೊಟ್ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ 150 ಅಡಿ ಆಳದ ಬೋರ್ವೆಲ್ಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ಬುಧವಾರ ರಕ್ಷಿಸಲಾಯಿತು ಆದರೆ ಪ್ರಜ್ಞಾಹೀನ…
Read More » -

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ನಿರ್ಧಾರ ; ಸತೀಶ್ ಜಾರಕಿಹೊಳಿ
ಬೆಳಗಾವಿ : ಡಿಕೆ ಶಿವಕುಮಾರ್ ಅವರ ಸ್ಥಾನಕ್ಕೆ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
Read More » -

ಮದ್ಯ ಸೇವಿಸಿ ತಾಯಿ, ನಾಲ್ವರು ಸಹೋದರಿಯರನ್ನು ಕೊಂದ ವ್ಯಕ್ತಿ…!
ಲಕ್ನೋ : ಹೊಸ ವರ್ಷ ಎಲ್ಲರ ಜೀವನದಲ್ಲೂ ಸಂತಸ ಉಂಟುಮಾಡಬೇಕು. ಆದರೆ, ಆಗ್ರಾ ಮೂಲದ ಮನೆಯಲ್ಲಿ ಇಂದು ಸೂತಕ ಆವರಿಸಿದೆ. ನಿನ್ನೆ ರಾತ್ರಿ ಹೊಸ ವರ್ಷಾಚರಣೆಗೆ ತನ್ನ…
Read More » -

ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ; ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಧಿಕ್ಕಾರ
ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್…
Read More » -

ವರ್ಷದ ಮೊದಲ ದಿನವೇ ಗುಡ್ನ್ಯೂಸ್; ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್…
Read More » -

ಅಭಿಮಾನಿಗಳಿಗೆ ಶುಭಾಶಯ ಕೋರಿದ ‘ಕರುನಾಡ ಚಕ್ರವರ್ತಿ‘
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ…
Read More » -

ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು: ಜಿ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು. ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ…
Read More » -

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಪುರಾವೆ ಇಲ್ಲ : ಡಾ.ಜಿ.ಪರಮೇಶ್ವರ
ಬೆಂಗಳೂರು : ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಬಿಜೆಪಿ ಅನಗತ್ಯವಾಗಿ ಅವರ…
Read More » -

ದಂಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಕರ್ನಾಟಕ ಹೈಕೋರ್ಟ್ ಆದೇಶ
ಬೆಂಗಳೂರು: ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್.…
Read More » -

ಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ….!
ನವದೆಹಲಿ: 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಭ ಹಾರೈಸಿದ್ದಾರೆ. ಈ ಕುರಿತು…
Read More » -

ದೇವಸ್ಥಾನಗಳಿಗೆ ಹರಿದು ಬಂದ ಭಕ್ತರ ದಂಡು, ಧರ್ಮಸ್ಥಳದಲ್ಲಿ ಭಕ್ತ ಸಾಗರ
ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ…
Read More »












































































































































