ಸುದ್ದಿ
-

ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಯತ್ತ ದರ್ಶನ್ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ
ಬೆಂಗಳೂರು: ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಆರೋಪಿ ನಟ ದರ್ಶನ್ ಚಿಕಿತ್ಸೆಗಾಗಿ ಇಂದು ಬೆಂಗಳೂರಿನ ಕೆಂಗೇರಿ ಬಳಿಯಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನ 2:40 ಸುಮಾರಿಗೆ ದರ್ಶನ್…
Read More » -

ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ರಾಷ್ಟ್ರ ರಾಜಧಾನಿ
ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ 359 ನಲ್ಲಿ ದಾಖಲಾಗಿದೆ. ಮಾಲಿನ್ಯ…
Read More » -

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ ಆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

69ನೇ ಕನ್ನಡ ರಾಜ್ಯೋತ್ಸವ: ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ
ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್…
Read More » -

ದೀಪಾವಳಿ ದಿನ ಗುಡ್ ನ್ಯೂಸ್ ಕೊಟ್ಟ ಡಾಲಿ ಧನಂಜಯ್: ಬಹುಕಾಲದ ಗೆಳತಿಯ ಜೊತೆ ಮದುವೆ; ಇಲ್ಲಿವೆ ಸುಂದರ ಫೋಟೋ
ನಟ ಧನಂಜಯ ಅವರು ಕೊನೆಗೂ ‘ನಾನು ಮದುವೆ ಆಗ್ತಿದ್ದೇನೆ’ ಎಂದು ಹೇಳಿದ್ದಾರೆ. ಇಡೀ ನಾಡು ದೀಪಾವಳಿ ಹಬ್ಬದ ಖುಷಿಯಲ್ಲಿರುವಾಗ, ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಧನಂಜಯ ಗುಡ್ನ್ಯೂಸ್ ನೀಡಿದ್ದಾರೆ.…
Read More » -

ಹಾನಿಕಾರಕವಾದ ಮಯೋನಿಸ್ ಅನ್ನು ನಿಷೇಧ ಮಾಡಿದ ತೆಲಂಗಾಣ ಸರ್ಕಾರ!
ಹೈದರಾಬಾದ್: ಪಿಜ್ಜಾ ಸೇರಿದಂತೆ ಬಹುತೇಕ ಪಾಶ್ಚಿಮಾತ್ಯ ಖಾದ್ಯಗಳ ಜೊತೆ ಬಳಸುವ ಮಯೋನಿಸ್ಗೆ ತೆಲಂಗಾಣ ಸರ್ಕಾರ 1 ವರ್ಷ ನಿಷೇಧ ಹೇರಿದೆ. ಮೊಟ್ಟೆ ಮತ್ತು ಎಣ್ಣೆಯನ್ನು ಬಳಸಿ ತಯಾರಿಸುವ…
Read More » -

ಬಿಬಿಎಂಪಿ ಕಛೇರಿಯಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ …
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ…
Read More » -

ಡಾಲಿಗೆ ಕೂಡಿ ಬಂತು ಕಂಕಣ ಭಾಗ್ಯ ! ಹಸೆಮಣೆ ಏರೋದು ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು:ಸೂಪರ್ ಹಿಟ್ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ವೈವಾಹಿಕ ಬದುಕಿಗೆ ಕಾಲಿಡಲು ಸಜ್ಜಾಗಿದ್ದಾರೆ. ಡಾಲಿ ಮನಸ್ಸು ಕದ್ದ ಹುಡುಗಿ ಯಾರು ಅನ್ನೋದು…
Read More » -

ಭಾರತ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದೀಪವಾಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ
ಗಾಂಧಿನಗರ: ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನ ಗಡಿಯ ಗುಜರಾತ್ನ ಕಚ್ ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ ಅವರು…
Read More » -

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ ಡಿಕೆ ಶಿವಕುಮಾರ್! ಐಟಿ ಕಾರಿಡಾರ್ ಕುರಿತು ಚರ್ಚೆ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಎನ್.ಜಯರಾಂ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಇನ್ಫೋಸಿಸ್ ಸಹ ಸಂಸ್ಥಾಪಕ…
Read More » -

ಮಗನ ಬರ್ತ್ಡೇಗೆ! ಟಗರು ಬಂತು ಟಗರು ಹಾಡಿಗೆ ಸ್ಟೆಪ್ ಹಾಕಿದ ಯಶ್.. ವಿಡಿಯೋ ಇಲ್ಲದೆ..!
ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಆಗಾಗ ಸಖತ್ ಸುದ್ದಿಯಲ್ಲಿ ಇರುತ್ತಾರೆ. ಒಂದಲ್ಲ ಒಂದು ಪೊಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಈ…
Read More » -

ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಸ್ಪಷ್ಟನೆ
ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
Read More » -

IPL 2025: ಆರ್ಸಿಬಿ ಕ್ಯಾಪ್ಟನ್ ಆಗಿ ವಿರಾಟ್ ಕೊಹ್ಲಿ ರೀ ಎಂಟ್ರಿ?
ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ತಂಡ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಮುಂದಿನ ಋತುವಿಗೆ ಮತ್ತೊಮ್ಮೆ ನಾಯಕನಾಗಿ ಪುನರ್ ಆಯ್ಕೆ ಕುರಿತು ಮಾತುಕತೆ ನಡೆಸಿದ್ದಾರೆ…
Read More » -

ಉಪಚುನಾವಣೆಯ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ : ಎಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುವುದಿಲ್ಲ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದೀಗ ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ…
Read More » -

ದೇವಿರಮ್ಮನ ಬೆಟ್ಟದಲ್ಲಿ ಪ್ರಜ್ಞೆ ತಪ್ಪಿದ ಯುವತಿ – ಬೆಟ್ಟದ ತುದಿಯಿಂದ ಹೊತ್ತು ತಂದ ಪೊಲೀಸರು!
ಚಿಕ್ಕಮಗಳೂರು: ದೇವೀರಮ್ಮನ ಬೆಟ್ಟದಲ್ಲಿ ದೇವರ ದರ್ಶನ ಪಡೆದು ಬೆಟ್ಟ ಇಳಿಯುವಾಗ ಯುವತಿಯೊಬ್ಬಳಿಗೆ ಕಾಲು ಉಳುಕಿ, ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಬೆಟ್ಟದ ತುದಿಯಿಂದ ಯುವತಿಯನ್ನು ಪೊಲೀಸ್ ಸಿಬ್ಬಂದಿ…
Read More » -

ತಡರಾತ್ರಿ ಬೆಂಗಳೂರಿಗೆ ದರ್ಶನ್ ಆಗಮನ ; ಮನೆ ಬಳಿ KSRP ತಂಡದಿಂದ ಬಿಗಿ ಭದ್ರತೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಬಳ್ಳಾರಿಯಿಂದ ನೇರವಾಗಿ ಹೊಸಕೆರೆಹಳ್ಳಿ …
Read More » -

ಜೊಲ್ಲೆ ಕುಂಟುಂಬದ ಜಮೀನಿಗೂ ಅಂಟಿದ ವಕ್ಫ್ ವಕ್ರದೃಷ್ಟಿ
ಬೆಳಗಾವಿ: ಬಿಜೆಪಿಯ ಪ್ರತಿಷ್ಠಿತ ಕುಟುಂಬ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಕುಟುಂಬಕ್ಕೆ ವಕ್ಫ್ ವಕ್ರದೃಷ್ಟಿ ಹೆಸರು ಅಂಟಿಕೊಂಡಿರುವ ಮಾಹಿತಿ ಹೊರಬಂದಿದೆ.…
Read More » -

ಹನುಮನ ಪಾತ್ರದಲ್ಲಿ ರಿಷಬ್ ಶೆಟ್ಟಿ! ಫಸ್ಟ್ ಲುಕ್ ಔಟ್, ಯಾವ ಸಿನಿಮಾ ಗೊತ್ತಾ?
ಈ ವರ್ಷದ ಆರಂಭದಲ್ಲಿ ಪ್ರಶಾಂತ್ ವರ್ಮಾ ‘ಹನುಮಾನ್’ ಸಿನಿಮಾವನ್ನು ಪ್ರೇಕ್ಷಕರಿಗೆ ಉಡುಗೊರೆಯಾಗಿ ನೀಡಿದ್ದರು. ತೇಜ ಸಜ್ಜ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದ ಬಿಡುಗಡೆಯ ವೇಳೆಯೇ ಮುಂದಿನ ಭಾಗವನ್ನು…
Read More » -

ನಟ ದರ್ಶನ್ಗೆ ಷರತ್ತುಬದ್ಧ ಜಾಮೀನು; 142 ದಿನಗಳ ಬಳಿಕ ಮಧ್ಯಂತರ ಜಾಮೀನು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 142 ದಿನಗಳ ಹಿಂದೆ ಜೈಲು ಸೇರಿದ್ದ ನಟ ದರ್ಶನ್ಗೆ ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಪಡೆಯಲು 6 ವಾರಗಳ ಕಾಲ ಮಧ್ಯಂತರ ಜಾಮೀನು…
Read More » -

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್ಗೆ 6 ವಾರಗಳ ಕಾಲದ ನಂತರ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ…
Read More » -

ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ
ಮುಂಬೈ: ಮಹಾರಾಷ್ಟ್ರದ ಸಿಂಧು ದುರ್ಗ ಜಿಲ್ಲೆಯಲ್ಲಿ ಮೀನುಗಾರನನ್ನು ಹತ್ಯೆಗೈದು ಹಡಗಿಗೆ ಬೆಂಕಿ ಹಚ್ಚಿದ ದುರ್ಘಟನೆ ನಡೆದಿದೆ. ಮೀನುಗಾರರ ನಡುವೆ ವಾಗ್ವಾದದ ನಂತರ ಕೊಲೆ ನಡೆದಿದೆ ಎನ್ನಲಾಗಿದೆ. ದೋಣಿಯಲ್ಲಿದ್ದ…
Read More » -

ಅರಣ್ಯ ಇಲಾಖೆಯ ಗೊಂದಲಗಳನ್ನು ತ್ವರಿತವಾಗಿ ಕ್ರಮ ತೆಗೆದುಕೊಳ್ಳಿ: ಸಿ.ಎಂ.ಸಿದ್ದರಾಮಯ್ಯ
ರಾಜ್ಯದ ಹಿತಾಸಕ್ತಿಗೆ, ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸಿದೆ ಕ್ರಿಯಾಶೀಲತೆ ತೋರಿ: ಅರಣ್ಯ ಪಿಸಿಸಿಎಫ್ ಗೆ ಸಿಎಂ ಸೂಚನೆ ಬೆಂಗಳೂರು ಅ : ಅರಣ್ಯ ಇಲಾಖೆಯೊಂದಿಗಿನ…
Read More » -

ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ : ಸಚಿವ ಶಿವರಾಜ ತಂಗಡಗಿ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಇಂದುಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ…
Read More » -

ಮೊಮೊಸ್ ತಿಂದು ಮಹಿಳೆ ಸಾವು : 20 ಜನರಿಗೆ ಫುಡ್ ಪಾಯ್ಸನ್
ಹೈದರಾಬಾದ್: ಬೀದಿಬದಿಯ ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಹೈದರಾಬಾದ್ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ರೇಷ್ಮಾ…
Read More » -

ಶಕ್ತಿ ಯೋಜನೆಗಳಿಗೆ ಪರಿಷ್ಕರಣೆ ಆಗುತ್ತಾ? – ಸುಳಿವು ಕೊಟ್ಟ ಡಿ.ಕೆ. ಶಿವಕುಮಾರ್
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ. ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ…
Read More » -

ಕಾಂಗ್ರೇಸ್ ನಾಯಕರ ಟಾರ್ಗೆಟ್ ನಿಖಿಲ್ ಕುಮಾರಸ್ವಾಮಿ ಅಲ್ಲ:ಹೆ.ಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಸ್ಥಳೀಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸುವುದು…
Read More » -

JDS ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ.ಟಿ.ದೇವೇಗೌಡಗೆ ಕೊಕ್
ಚನ್ನಪಟ್ಟಣ: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ…
Read More » -

ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಳ್ಳಾರಿ ಜೈಲ್ಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ
ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್ಗೆ ಇಂದು ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಸಿಕ್ಕಿದ್ದು, ಜಾಮೀನು ಸಿಕ್ಕ ಖುಷಿಯಲ್ಲಿ…
Read More » -

ನಟ ದರ್ಶನ್ಗೆ ಷರತ್ತುಬದ್ದ ಮಧ್ಯಂತರ ಜಾಮೀನು;
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲ್ನಲ್ಲಿರುವ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.…
Read More » -

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್’ ಸಿನಿಮಾ ವಿರುದ್ಧ ಸಿಡಿದೆದ್ದಿದ್ಯಾಕೆ ಅರಣ್ಯ ಸಚಿವ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನದ ಈ ಸಿನಿಮಾಕ್ಕಾಗಿ ರಾಕಿ ಭಾಯ್ ಅಭಿಮಾನಿಗಳು ತುದಿಗಾಲಲ್ಲಿ…
Read More » -

ನಟ ದರ್ಶನ್ಗೆ ಇಂದು ಸಿಗಲಿದೆಯಾ ಬಿಗ್ ರಿಲೀಫ್ !
ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ವಾದ ಮಾಡಿದರು. ಸಿವಿ ನಾಗೇಶ್ ಅವರು ದರ್ಶನ್ಗೆ…
Read More » -

ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ವಕ್ಫ್ ಬೋರ್ಡ್ ಎಂದು ನೋಂದಣಿ !
ವಿಜಯಪೂರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿನ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಖಬರಸ್ಥಾನ ವಕ್ಫ್ ಬೋರ್ಡ್ ಎಂದು ನೋಂದಣಿಯಾಗಿದೆ.…
Read More » -

ವಕ್ಫ್ ವಿವಾದ: ಸಚಿವ ಜಮೀರ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ಡಿಸಿ
ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇಂದು ಬಿಜೆಪಿ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ…
Read More » -

ವಕ್ಫ್ ಆಸ್ತಿ ವಿವಾದ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಯಾವುದೇ ರೈತರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ವಿಜಯಪುರ, ಯಾದಗಿರಿ ಮತ್ತು ಧಾರವಾಡ…
Read More » -

ಮುಡಾ ಮಾಜಿ ಆಯುಕ್ತ ನಟೇಶ್ ED ವಶಕ್ಕೆ !
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ್…
Read More » -

ಆಯುರ್ವೇದ ದಿನಾಚರಣೆಯಂದು 12,850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸುಮಾರು 12,850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಸರ್ಕಾರದ ಪ್ರಮುಖ ಆರೋಗ್ಯ ವಿಮಾ…
Read More » -

ದರ್ಶನ್ ಮಧ್ಯಂತರ ಜಾಮೀನು ಅರ್ಜಿ: ನಾಳೆಗೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಮಧ್ಯಂತರ ಜಾಮೀನು ಆದೇಶವನ್ನು ಹೈಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಮಧ್ಯಂತರ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು.…
Read More » -

ಸಿಂದಗಿ ವಿರಕ್ತ ಮಠದ 1.28 ಎಕರೆ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ
ವಿಜಯಪುರ: ಸಿಂದಗಿ ಪಟ್ಟಣದ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್ ಎಂದು ನೋಂದಣಿಯಾಗಿದೆ. ಸಿದ್ದಲಿಂಗ…
Read More » -

ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದ: ಸಿಎಂ ಸಿದ್ದರಾಮಯ್ಯ
ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ.…
Read More » -

ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರದ ಅಕ್ರಮ ತಡೆಯಲು ಮುಂದಾದ ಸಿಎಂ
ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿ ನಡೆಯುತಿದೆ. ಲೈಸೆನ್ಸ್ ನವೀಕರಣ , ಸಿಎಲ್-7 ಲೈಸೆನ್ಸ್ , ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರ ತಾಂಡವಾಡ್ತಿದೆ. ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರು ಅಕ್ರಮ…
Read More » -

ಕನ್ನಡ ನಾಮಫಲಕ ಬಗ್ಗೆ ಕೋರ್ಟ್ ಅಭಿಪ್ರಾಯ ಐತಿಹಾಸಿಕ : ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಕರ್ನಾಟಕದಲ್ಲಿ ವ್ಯಾಪಾರ, ವ್ಯವಹಾರ ಮಾಡುತ್ತಿರುವವರು ಶೇಕಡ 60 ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೈಕೋರ್ಟ್ ನೀಡಿರುವ ಅಭಿಪ್ರಾಯ ಐತಿಹಾಸಿಕವಾದದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ…
Read More » -

ದಾವಣಗೆರೆ | ನ್ಯಾಮತಿಯ SBI ಬ್ಯಾಂಕ್ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ ಖದೀಮರು!
ದಾವಣಗೆರೆ: ನ್ಯಾಮತಿಯ SBI ಬ್ಯಾಂಕ್ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಖದೀಮರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ…
Read More » -

ಪುನೀತ್ ರಾಜ್ಕುಮಾರ್ ನಗು ಕಳೆದು ಮೂರು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಬೆಂಗಳೂರು: ನಗುವಿನ ಅರಸ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು…
Read More » -

ಟಿವಿಕೆ ಸಿದ್ಧಾಂತ ‘ಹೊಸ ಬಾಟಲಿಯಲ್ಲಿ ಹಳೆಯ ವೈನ್’ ಇದ್ದಂತೆ : ಎಐಎಡಿಎಂಕೆ
ಚನ್ನೈ: ನಟ ವಿಜಯ್ ಸ್ಥಾಪಿಸಿರುವ ವೆಟ್ರಿ ಕಳಗಂ (ಟಿವಿಕೆ)ಪಕ್ಷದ ಸಿದ್ಧಾಂತವನ್ನು ಡಿಎಂಕೆ ಮತ್ತು ಎಐಎಡಿ ಎಂಕೆ ಟೀಕಿಸಿವೆ. ಡಿಎಂಕೆ ‘ಇದು ತಮ್ಮ ಪಕ್ಷದ ಸಿದ್ಧಾಂತದ ನಕಲು’ ಎಂದರೆ,…
Read More » -

ಕೇರಳದ ಕಾಸರಗೋಡಿನಲ್ಲಿ ಉತ್ಸವದ ವೇಳೆ ಪಟಾಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ
ಕೇರಳ: ರಾಜ್ಯದ ಕಾಸರಗೋಡಿನಲ್ಲಿ ಭಾರಿ ಪಾಟಾಕಿ ಅವಘಡ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವ ನಡೆಯುತ್ತಿತ್ತು. ಉತ್ಸವದ ವೇಳೆ…
Read More » -

ವಯನಾಡಲ್ಲಿ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಗಾಂಧಿ
ವಯನಾಡು : ವಯನಾಡು ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಪ್ರಿಯಾಂಕಾ…
Read More » -

ನಟ ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಬೆಂಗಳೂರು: ತಾಯಿಯ ಅಗಲಿಕೆ ವೇಳೆ ಧೈರ್ಯದ ಮಾತುಗಳನ್ನಾಡಿ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ…
Read More » -

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ. ಇತ್ತೀಚಿಗೆ ಸೆಷನ್ಸ್ ಕೋರ್ಟ್ ನಟ…
Read More » -

ನಗರದಲ್ಲಿ ಬುಧವಾರ ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಅಕ್ಟೋಬರ್ 30 ರಂದು (ಬುಧವಾರ) ಬೆಳಗ್ಗೆ 11 ಗಂಟೆಯಿಂದ…
Read More » -

ತುಮಕೂರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯ ರಕ್ಷಣೆ!
ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20)ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ. ಸೆಲ್ಫಿ…
Read More » -

ಹೈದರಾಬಾದ್: ಸುಲ್ತಾನ್ ಬಜಾರ್ನಲ್ಲಿ ಅಕ್ರಮ ಪಟಾಕಿ ಅಂಗಡಿಗೆ ಬೆಂಕಿ
ಹೈದರಾಬಾದ್ : ಹೈದರಾಬಾದ್ನ ಸುಲ್ತಾನ್ ಬಜಾರ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ರೆಸ್ಟೋರೆಂಟ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಪಟಾಕಿ ಅಂಗಡಿಗೆ ವ್ಯಾಪಿಸಿ ಅನೇಕ ವಾಹನಗಳಿಗೆ ಹಾನಿಯಾಗಿದೆ ಮತ್ತು ಒಬ್ಬ…
Read More » -

ಕ್ರಿಕೆಟಿಗ ಇಶಾನ್ ಕಿಶನ್ ತಂದೆ ಜೆಡಿಯು ಪಕ್ಷಕ್ಕೆ ಸೇರ್ಪಡೆ !
ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕ್ರಿಕೆಟಿಗ ಇಶಾನ್ ಕಿಶನ್ ಅವರ ತಂದೆ ಪ್ರಣವ್ ಪಾಂಡೆ ಅವರು ಭಾನುವಾರ ನಿತೀಶ್ ಕುಮಾರ್ ನೇತೃತ್ವದ ಜನತಾ…
Read More » -

4 ತಿಂಗಳ ಹಿಂದೆ ಕಳೆದು ಹೋಗಿದ್ದ ಮಹಿಳೆ ಶವವಾಗಿ ಪತ್ತೆ : ಜಿಮ್ ಟ್ರೈನರ್ನಿಂದ ಹತ್ಯೆ !
ಕಾನ್ಪುರ: ಸುಮಾರು ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಶವವಾಗಿ ಪತ್ತೆಯಾಗಿದೆ. ಉತ್ತರ ಪ್ರದೇಶದ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆ ಸಮೀಪ ಭಾನುವಾರದಂದು ಶವ ಪತ್ತೆಯಾಗಿದೆ.ಸರ್ಕಾರಿ ಅಧಿಕಾರಿಗಳಿಗೆ…
Read More » -

2900 ರೂಪಾಯಿಂದ 29 ಕೋಟಿ ವರೆಗೆ, ದರ್ಶನ್ ಸಿನಿ ಪಯಣ ನೆನೆದ ನಟ ಕೋಮಲ್
ದರ್ಶನ್ ಕನ್ನಡದ ಸ್ಟಾರ್ ನಟರಲ್ಲಿ ಒಬ್ಬರು, ಅವರ ವ್ಯಕ್ತಿತ್ವ ಕೆಲವರಿಗೆ ಇಷ್ಟವಾಗಬಹುದು, ಇಷ್ಟ ಆಗದೇ ಇರುವವರೂ ಸಹ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಏನೇ ಆದರು ಅವರು ಚಿತ್ರರಂಗದಲ್ಲಿ ನೆಲೆ…
Read More » -

ಹೊನವಾಡ ರೈತರ ಭೂಮಿ ವಕ್ಫ್ಗೆ ಸೇರಿಲ್ಲ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ರಾಜ್ಯ ಸರ್ಕಾರದ ಗೆಜೆಟ್ನಲ್ಲಿ ತಪ್ಪಾಗಿ ನಮೂದಾಗಿರುವ ಕಾರಣದಿಂದಾಗಿ ವಿಜಯಪುರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿ ವಕ್ಫ್ಗೆ ಸೇರಿದ್ದು ಎಂಬ ಗೊಂದಲ ಸೃಷ್ಟಿಯಾಗಿದೆ. ರೈತರ…
Read More » -

ಕಾಂಗ್ರೆಸ್ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರಾಗಿ 2 ವರ್ಷ ಪೂರೈಸಿದ್ದಾರೆ. ಈ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ…
Read More » -

ವಿಡಿಯೋ ಮುಂದಿಟ್ಟು ಮಾಲೀಕಯ್ಯ ಗುತ್ತೇದಾರ್ಗೆ ಮಹಿಳೆಯಿಂದ ಬ್ಲ್ಯಾಕ್ಮೇಲ್: 20 ಲಕ್ಷಕ್ಕೆ ಬೇಡಿಕೆ
ಬೆಂಗಳೂರು: ಸಲುಗೆ ಮಾತುಕತೆಯ ಆಡಿಯೋ-ವಿಡಿಯೋ ಬಿಡುಗಡೆ ಮಾಡದೇ ಇರಲು 20 ಲಕ್ಷ ರೂ. ಹಣ ನೀಡುವಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಬ್ಲಾಕ್ಮೇಲ್…
Read More » -

ನನ್ನ ಕೊಲ್ಲಲು ಬಿಜೆಪಿ ಪಕ್ಷವು ಸಂಚು ರೂಪಿಸುತ್ತಿದೆ:ಅರವಿಂದ ಕೇಜ್ರಿವಾಲ್
ನವದೆಹಲಿ: ತಮ್ಮ ಮೇಲೆ ದಿಲ್ಲಿಯ ವಿಕಾಸಪುರಿಯಲ್ಲಿ ಶುಕ್ರವಾರ ನಡೆಯಿತು ಎನ್ನಲಾದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ದಿಲ್ಲಿ ಮಾಜಿ ಸಿಎಂ ಹಾಗೂ ಆಪ ಪಕ್ಷದ ನಾಯಕ…
Read More » -

ಬೇಲೆಕೇರಿ ಅದಿರು ಅಕ್ರಮ ಪ್ರಕರಣ: ಕಾಂಗ್ರೆಸ್ನ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ
ಕಾರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಮೊದಲನೇ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.…
Read More » -

ದರ್ಶನ್ ನಟನೆಯ ’ನವಗ್ರಹ’ ಮತ್ತು ‘ಸಂಗೊಳ್ಳಿ ರಾಯಣ್ಣ’ ಚಿತ್ರಗಳು ಮರು ಬಿಡುಗಡೆಗೆ ದಿನಾಂಕ ಫಿಕ್ಸ್ !
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಐದು ತಿಂಗಳಾಗುತ್ತಾ ಬಂದಿದೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ತಿವ್ರ ಬೆನ್ನು ನೋವಿನಿಂದ ಒದ್ದಾಡುತ್ತಿದ್ದಾರೆ. ನ್ಯಾಯಾಲಯದಲ್ಲಿ…
Read More » -

ಶಿಗ್ಗಾಂವಿ ಬಂಡಾಯ ಬಗೆಹರಿಸಿದ ಸಿಎಂ: ನಾಮಪತ್ರ ಹಿಂಪಡೆಯಲು ಖಾದ್ರಿಗೆ ಸಿಎಂ ಸೂಚನೆ
ಶಿಗ್ಗಾವಿ: ರಾಜ್ಯದಲ್ಲಿ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಸುವ ಕಾರ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ…
Read More » -

ನಗರದ ವಿವಿದೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು 26: ಮಹಾಲಕ್ಷ್ಮಿ ಲೇಔಟ್ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು…
Read More » -

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ !
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನೆಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ…
Read More » -

ಹಾಸನಾಂಬೆ ದೇವಿ ದರ್ಶನ – ಎರಡನೇ ದಿನವೂ ಭಕ್ತರ ದಂಡು
ಹಾಸನ: ಹಾಸನಾಂಬೆ ಸಾರ್ವಜನಿಕ ದರ್ಶನದ ಮೊದಲ ದಿನವೇ ಜನ ಜಾತ್ರೆಯೇ ಹರಿದುಬಂದಿದೆ. ಸರ್ವಾಲಂಕಾರ ಭೂಷಿತೆಯಾಗಿರುವ ದೇವಿಯನ್ನು ಕಣ್ತುಂಬಿಕೊಂಡ ಭಕ್ತರು, ಗರ್ಭಗುಡಿಯಲ್ಲಿ ಎಂದೂ ಆರದ ದೀಪವನ್ನು ನೋಡಿ ವಿಸ್ಮಿತರಾದರು. ಗಣ್ಯಾತಿ…
Read More » -

ಮಂಡ್ಯದ ಜನ ನರಸತ್ತವರು ಅಂತ ಕುಮಾರಸ್ವಾಮಿ ಇಲ್ಲಿಗೆ ಬಂದಿದ್ದಾರೆ: ಮಾಜಿ ಸಂಸದ ಶಿವರಾಮೇಗೌಡ
ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಹೌದು, ಮಂಡ್ಯದವರನ್ನು ನರಸತ್ತವರು, ಗಂಡಸರಾಗಿ, ಕೈಗೆ…
Read More » -

ಮುಡಾ ಪ್ರಕರಣ ವಿಚಾರಣೆ: ಎ1 ಸಿದ್ದರಾಮಯ್ಯ ಸದ್ಯದಲ್ಲೇ ಸಿಎಂಗೂ ನೋಟಿಸ್ ಸಾಧ್ಯತೆ
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆ ಇದೆ. ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಮುಡಾ…
Read More » -

ಸಿನಿ ಪ್ರಿಯರಿಗೆ ಮತ್ತೊಂದು ಹೊಸ ಪ್ಲಾಟ್ ಫಾರಂ ’ಓಟಿಟಿ ಪ್ಲೇಯರ್’
ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಓಟಿಟಿ ಪ್ಲಾಟ್ ಫಾರಂಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರ ಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು…
Read More » -

ಡಾನಾ ಚಂಡಮಾರುತದಿಂದ ಒಡಿಶಾ, ಬಂಗಾಳ ಪಾರು?
ಭುವನೇಶ್ವರ/ಕೋಲ್ಕತಾ: ಭಾರೀ ಆತಂಕ ಹುಟ್ಟು ಹಾಕಿದ್ದ ‘ಡಾನಾ ಚಂಡಮಾರುತ’ ಒಡಿಶಾದ ಮೇಲೆ ಅಪ್ಪಳಿಸಿದೆಯಾದರೂ, ಹೆಚ್ಚಿನ ಅನಾಹುತ ಮಾಡದೇ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಪ್ರಮುಖವಾಗಿ ಶೂನ್ಯ ಸಾವು’…
Read More » -

ರಾಜ್ಯಕ್ಕೆ ಪ್ರತ್ಯೇಕ ಧ್ವಜ: ಅರ್ಜಿ ವಜಾ
ಬೆಂಗಳೂರು: ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಬೆಳಗಾವಿಯ ಸಾಮಾಜಿಕ…
Read More » -

ಚನ್ನಪಟ್ಟಣದಲ್ಲಿ ಎಚ್ಡಿಕೆ ಭಾವನಾತ್ಮಕ ಭಾಷಣ !
ಚನ್ನಪಟ್ಟಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿ ‘ಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವನನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು…
Read More » -

ಮತದಾನ ಜಾಗೃತಿಗಾಗಿ ಜಾಥ
ರಾಮನಗರ: ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-2024ರ ಅಂಗವಾಗಿ ಅ.25ರ ಶುಕ್ರವಾರ ಚನ್ನಪ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…
Read More » -

ಚುನಾವಣಾ ಆಯೋಗದಿಂದ ಸಾಮಾನ್ಯ, ವೆಚ್ಚ ವೀಕ್ಷಕರ ನೇಮಕ: ದೂರು ಸಲ್ಲಿಕೆಗೆ ಅವಕಾಶ
ರಾಮನಗರ: 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗವು ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರನ್ನು ನಿಯೋಜಿಸಿದೆ.…
Read More » -

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…
Read More » -

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮತ್ತೆ ಕೊಡಿ: ಪ್ರಧಾನಿಗೆ ಒಮರ್ ಮನವಿ
ನವದೆಹಲಿ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಜತೆಗೆ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಸ್ ನೀಡ ಬೇಕು ಎಂಬ ಮನವಿಯನ್ನೂ…
Read More » -

ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ!
ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ…
Read More » -

ಟ್ರುಡೋ ರಾಜೀನಾಮೆಗೆ ಪಕ್ಷದ ಸಂಸದರ ಒತ್ತಾಯ
ಒಟ್ಟಾವಾ: ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಜತೆ ಜಟಾಪಟಿಗಿಳಿದಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಶೀಘ್ರದಲ್ಲೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಟ್ರುಡೋ ಪ್ರತಿನಿಧಿಸುವ…
Read More » -

18 ವರ್ಷ ಬಳಿಕ ಸ್ಪೇನ್ ರಾಷ್ಟ್ರಪತಿ ಭಾರತ ಪ್ರವಾಸ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ರಾಷ್ಟ್ರಪತಿ ಪೆಟ್ರೊ ಸ್ಯಾಂಷೆಝ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಪತ್ನಿ ಬೆಗೋನಾ ಗೋಮೆಝ್ ಜತೆಗೂಡಿ…
Read More » -

ಯೋಗಿ ಸ್ಪರ್ಧೆಗೆ ಕಾಂಗ್ರೆಸ್ನಲ್ಲಿ ಅಸಮಾಧಾನ ಇಲ್ಲ: ಡಿಕೆಶಿ
ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,…
Read More » -

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ
ದಾವಣಗೆರೆ: ಕೇಂದ್ರ ಸರಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಿಸಲಾಗಿದೆ. ರಾಜ್ಯದ…
Read More » -

ಮೈತ್ರಿ ಅಭ್ಯರ್ಥಿ ಯಾರೇ ಆದ್ರು ಯೋಗಿಗೆ ಜಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚನ್ನಪಟ್ಟಣ: ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಜಯಗಳಿಸುವುದು ಭರ್ಜರಿ ಖಚಿತ ಎಂದು ಸಿಎಂ…
Read More » -

ಟ್ರಂಪ್ ವಿರುದ್ಧ ಮತ್ತೆ ಲೈಂಗಿಕ ದೌರ್ಜನ್ಯದ ಆರೋಪ!
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ದ ಇನ್ನೊಂದು ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ನ.5ರ ಚುನಾವಣೆಗೂ…
Read More » -

ಪರೀಕ್ಷೆಯಲ್ಲಿ ಅಕ್ರಮಗಳಿಗೆ ಆಸ್ಪದವಿಲ್ಲ: ಕೃಷ್ಣ ಬೈರೇಗೌಡ ಎಚ್ಚರಿಕೆ
ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ…
Read More » -

ಒಡಿಶಾ ತೀರಕ್ಕೆ ಅಪ್ಪಳಿಸಿದ ‘ಡಾನಾ’ ಚಂಡಮಾರುತ : ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ
ಭುವನೇಶ್ವರ: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ…
Read More » -

ವರ್ಷದ ಬಳಿಕ ತೆರೆದ ಹಾಸನಾಂಬೆ ದೇಗುಲ ಬಾಗಿಲು
ಹಾಸನ: ನಗರದದ ಅದಿದೇವತೆ ಹಾಗೂ ವರ್ಷಕ್ಕೊಮ್ಮೆಯಷ್ಟೇ ದರ್ಶನ ಭಾಗ್ಯ ಕರುಣಿಸುವ ಹಾಸನಾಂಬೆಯ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ 12.10ಕ್ಕೆ ಶಾಸ್ರೋಕ್ತವಾಗಿ ತೆರೆಯಿತು. ಈ ವೇಳೆ ಹಾಜರಿದ್ದ ಸಾವಿರಾರು…
Read More » -

ಬೇಲೇಕೇರಿ ಅದಿರು ಸಾಗಾಟ ಪ್ರಕರಣ: ‘ಕೈ’ ಶಾಸಕ ಸತೀಶ್ ಸೈಲ್ ಅರೆಸ್ಟ್
ಬೆಂಗಳೂರು: 2010ರಲ್ಲಿ ನಡೆದಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಬಂಧಿಸಿದೆ. ಬೇಲೇಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್…
Read More » -

ಸಾರಿಗೆ ಬಸ್ ಪಲ್ಟಿ – ಓರ್ವ ಮಹಿಳೆ ಸಾವು, 20 ಜನರಿಗೆ ಗಾಯ
ವಿಜಯನಗರ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಸತ್ತೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ…
Read More » -

ಮೆಡಿಕಲ್ ರಿರ್ಪೋಟ್ನಲ್ಲಿ ದರ್ಶನ್ಗೆ L 5, S1ನಲ್ಲಿ ಸಮಸ್ಯೆ ಇರುವುದು ದೃಢ- ಸರ್ಜರಿಗೆ ಒಪ್ಪಿಸಲು ಜೈಲು ಅಧಿಕಾರಿಗಳು ಸರ್ಕಸ್
ಬೆನ್ನು ನೋವಿನಿಂದ ಬಳಲುತ್ತಿದ್ದ ಆರೋಪಿ ದರ್ಶನ್ ಅವರ ಮೆಡಿಕಲ್ ಸ್ಕ್ಯಾನಿಂಗ್ ರಿರ್ಪೋಟ್ನಲ್ಲಿ L 5, S1 ಸಮಸ್ಯೆ ಇರುವುದು ದೃಢಪಟ್ಟಿದೆ. ಹಾಗಾಗಿ ಸರ್ಜರಿ ಕುರಿತು ಚರ್ಚಿಸಲು ನಾಳೆ…
Read More » -

ಶಿಗ್ಗಾಂವಿ ಉಪಚುನಾವಣೆ: ಯಾಸೀರ್ ಅಹಮದ್ ಖಾನ್ ಪಠಾಣ್ ಕಾಂಗ್ರೆಸ್ ಟಿಕೆಟ್
ಹಾವೇರಿ: ಶಿಗ್ಗಾಂವಿ ಉಪಚುನಾವಣಾ ಕಣ ರಂಗೇರಿದ್ದು, ಭಾರೀ ಪೈಪೋಟಿಯ ನಡುವೆ ಕೊನೆಗೂ ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರ ಪಾಲಾಗಿದೆ. ಯಾಸೀರ್ ಅಹಮದ್ ಖಾನ್ ಪಠಾಣ್ ಕಾಂಗ್ರೆಸ್ ಟಿಕೆಟ್ ಗಿಟ್ಟಿಸುವಲ್ಲಿ…
Read More » -

ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಈಜಲು ಹೋದ ಐಟಿಐ ವಿದ್ಯಾರ್ಥಿ ಸಾವು
ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಹೊರವಲಯದ ಬಿಳಿಗಿರಿರಂಗನ ಕಲ್ಯಾಣಿಯಲ್ಲಿ ನಡೆದಿದೆ. ಗುಡಿಬಂಟೆ ಪಟ್ಟಣದ ಐಟಿಐ ಕಾಲೇಜಿನಲ್ಲಿ…
Read More » -

ಸಂಡೂರು ಉಪಚುನಾವಣೆ : ಬೃಹತ್ ರೋಡ್ ಶೋ ಮೂಲಕ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಪಂಚಾಯತ್ ಕಚೇರಿವರೆಗೂ…
Read More » -

ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ…
Read More » -

ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ
ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 24 (ಕರ್ನಾಟಕ ವಾರ್ತೆ ) ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ…
Read More » -

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ…
Read More » -

ಸಹೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಜಗನ್!
ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ವಿರುದ್ದ ಆಸ್ತಿ ಕಬಳಿಕೆ ಕೇಸ್ ದಾಖಲಿಸಿದ್ದಾರೆ. ತಮ್ಮ ಹಾಗೂ ತಮ್ಮ…
Read More » -

5 ವರ್ಷಗಳ ಬಳಿಕ ರಷ್ಯಾದಲ್ಲಿ ಮೋದಿ-ಜಿನ್ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ !
ಕಝಾನ್: ರಷ್ಯಾದ ಕಝಾನ್ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ ಮಹತ್ವದ ದ್ವಿಪಕ್ಷೀಯ…
Read More » -

ಕುಡಚಿಯಲ್ಲಿ ರೈಲು ಹಳಿ ಪಕ್ಕವೇ ಭೂ ಕುಸಿತ – ಒಂದು ಹಳಿಯಲ್ಲಿ ಮಾತ್ರ ಸಂಚಾರ ವ್ಯವಸ್ಥೆ
ಬೆಳಗಾವಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರೈಲು ಹಳಿ ಪಕ್ಕ ಭೂ ಕುಸಿತವಾಗಿರುವ ಘಟನೆ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಕುಡಚಿ ಪಟ್ಟಣದ…
Read More » -

ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು
ತುಮಕೂರು: ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ…
Read More » -

2ನೇ ಮಹಡಿಯಿಂದ ಬಿದ್ದು ನರ್ಸ್ ಅನುಮಾನಾಸ್ಪದ ಸಾವು
ಚಿತ್ರದುರ್ಗ: 2ನೇ ಮಹಡಿಯಿಂದ ಕೆಳಗೆ ಬಿದ್ದ ಸ್ಟಾಫ್ ನರ್ಸ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಮೂಲದ…
Read More » -

ನಾನೆಷ್ಟು ಸಂಪಾದಿಸ್ತೀನಿ ಅಂತ ಹೆಂಡ್ತಿ ಕೇಳಲ್ಲ! ಸಂದರ್ಶನವೊಂದರಲ್ಲಿ ಪತ್ನಿ ರಾಧಿಕಾ ತಮ್ಮ ಶಕ್ತಿ ಎಂದ ಯಶ್
ರಾಕಿಂಗ್ ಸ್ಟಾರ್ ಯಶ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದು ಈ ವೇಳೆ ವೃತ್ತಿ ಜೀವನ ಹಾಗೂ ಖಾಸಗಿ ಜೀವನದ ಕೆಲವೊಂದು ಇಂಟ್ರೆಸ್ಟಿಂಗ್ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಈ…
Read More » -

ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ
ಕಜಾನ್: ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆಯೇ ಹೊರತು ಯುದ್ಧವನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕಜಾನ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈ ಸಂದೇಶದ…
Read More » -

ಚನ್ನಪಟ್ಟಣದಲ್ಲಿ ಡಿಕೆಶಿ ತನ್ನ ದೌರ್ಬಲ್ಯ ಒಪ್ಪಿಕೊಂಡರು: ಸಿ.ಟಿ ರವಿ ಟಾಂಗ್
ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಡಿಕೆ ಶಿವಕುಮಾರ್ ಅವರು ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ಟಾಂಗ್…
Read More » -

ತುಷಾರ್ ಗಿರಿನಾಥ್ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ
ಕ್ರಮ ಕಟ್ಟಡ ಕುಸಿತಕ್ಕೆ ತುಷಾರ್ ಗಿರಿನಾಥ್ ಹೊಣೆ ಹೊರಬೇಕು, ಕೂಡಲೇ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಾಬುಸಾಬ್…
Read More » -

ಬೆಂಗಳೂರು ಜಲಮಂಡಳಿ: ಪೋನ್-ಇನ್ ಕಾರ್ಯಕ್ರಮ ಅಕ್ಟೋಬರ್ 25ರಂದ
ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಅ.25ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ…
Read More » -

ಬೆಂಗಳೂರಿನಲ್ಲಿ ಇಂದೂ ಮುಂದುವರೆದ ಮಳೆ ಅವಾಂತರ; ರಸ್ತೆಗಳು ಜಲಾವೃತ
ಬೆಂಗಳೂರು: ನಗರದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆ ಕೊಂಚ ವಿರಾಮ ನೀಡಿತ್ತು. ನಿನ್ನೆ ಸಂಜೆಯಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆರಾಯ ಇಂದು ಸಂಜೆಯಾಗುತ್ತಿದ್ದಂತೆ ಮತ್ತೆ…
Read More » -

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
“ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ…
Read More » -

ರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !
ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು…
Read More » -

ಪ್ರಧಾನಿ ನರೇಂದ್ರ ಮೋದಿ ತವರಲ್ಲಿ ನಕಲಿ ಕೋರ್ಟ್ ಪತ್ತೆ!
ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…
Read More » -

ತುಂಗಭದ್ರಾ ನದಿಗೆ ನೀರು ಬಿಡುಗಡೆ – ಮುಳುಗಡೆ ಹಂತ ತಲುಪಿದ ಕಂಪ್ಲಿ ಸೇತುವೆ
ಕೊಪ್ಪಳ: ತುಂಗಭದ್ರಾ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಹಿನ್ನೆಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿಯ ಕಂಪ್ಲಿ ಸೇತುವೆ ಮುಳುಗಡೆ ಹಂತ ತಲುಪಿದೆ. ಸೇತುವೆ…
Read More » -

ನಾನು ಕಲೈಂಜರ್ ಮೊಮ್ಮಗ, ಕ್ಷಮೆ ಕೇಳುವುದಿಲ್ಲ : ಉದಯನಿಧಿ ಸ್ಟಾಲಿನ್
ಚೆನ್ನೈ: ಸನಾತನ ಧರ್ಮ ಎಂಬುದು ಡೆಂಘೀ ಮತ್ತು ಮಲೇರಿಯಾ ಇದ್ದಂತೆ. ಅದನ್ನು ವಿರೋಧಿಸುವುದಲ್ಲ. ಬದಲಾಗಿ ನಿರ್ಮೂಲನೆ ಮಾಡಬೇಕು’ ಎಂದು ಕಳೆದ ವರ್ಷ ತಾವು ನೀಡಿದ್ದ ವಿವಾದಿತ ಹೇಳಿಕೆ…
Read More » -

ನದಿಯಲ್ಲಿ ಕೊಚ್ಚಿ ಹೋಯ್ದು ಕಾರು- ಮರ ಏರಿದ್ದ ಚಾಲಕನ ರಕ್ಷಣೆ
ಧಾರವಾಡ: ತುಂಬಿ ಹರಿಯುತ್ತಿದ್ದ ಶಾಲ್ಮಲಾ ನದಿಗೆ ಕಾರು ಸಮೇತ ಸಿಲುಕಿದ್ದ ಚಾಲಕನನ್ನು ರಕ್ಷಿಸುವಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ಈ ಘಟನೆಯು ಧಾರವಾಡ ಜಿಲ್ಲೆಯ…
Read More » -

ಸಿಪಿ ಯೋಗೇಶ್ವರ್ನ್ನು ಕಾಂಗ್ರೆಸ್ಗೆ ಕರೆ ತರಲು ಡಿ.ಕೆ.ಬ್ರದರ್ಸ್ ತಂತ್ರ ಸಕ್ಸಸ್!
ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು (ಅಕ್ಟೋಬರ್ 23) ಬೆಂಗಳೂರಿನ…
Read More » -

ಮೈಸೂರಿಗೆ ಬಂದು ವಯನಾಡಿಗೆ ಸೋನಿಯಾ, ಪ್ರಿಯಾಂಕಾ ಪ್ರಯಾಣ
ಮೈಸೂರು: ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾದ್ರ ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಕೇರಳದ ವಯನಾಡಿಗೆ ಪ್ರಯಾಣ…
Read More » -

’ಯೋಗಿ‘ಯನ್ನು ಸ್ವಾಗತಿಸಿದ ಡಿಕೆ ಬ್ರದರ್ಸ್
ಬೆಂಗಳೂರು: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ…
Read More » -

ವಿನಯ ಕುಲಕರ್ಣಿ ಮಗಳು ವೈಶಾಲಿಗೆ ಶಿಗ್ಗಾಂವಿ ’ಕೈ’ ಟಿಕೆಟ್?
ಬೆಂಗಳೂರು: ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ,…
Read More » -

ಕಾವೇರಿ ನದಿಯಲ್ಲಿ ಕಿಚ್ಚ ಸುದೀಪ್ ತಾಯಿ ಅಸ್ಥಿ ವಿಸರ್ಜನೆ!
ಶ್ರೀರಂಗಪಟ್ಟಣ: ಕಳೆದ ಭಾನುವಾರ ಸುದೀಪ್ ಅವರ ತಾಯಿ ಸರೋಜಮ್ಮನವರು ವಿಧಿವಶರಾಗಿದ್ದು, ನಿನ್ನೆ ಮಂಗಳವಾರ ಕಾವೇರಿ ನದಿಯಲ್ಲಿ ಕಿಚ್ಚ ಸುದೀಪ್ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಗಂಜಾಂನ ಗೋಸಾಯಿಘಾಟ್ ಬಳಿಯ…
Read More » -

ದರ್ಶನ್ಗೆ ತಿವ್ರ ಬೆನ್ನು ನೋವು; ಜೈಲಿಂದ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್!
ಬಳ್ಳಾರಿ:ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕಾರಾಗೃಹದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಬಳ್ಳಾರಿ ಮೆಡಿಕಲ್ ಕಾಲೇಜು (ಬಿಮ್ಸ್)ಗೆ ಮಂಗಳವಾರ ರಾತ್ರಿ…
Read More » -

ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಬೆಂಗಳೂರು ಡಿಸಿ; ಜಿ.ಗದೀಶ್ ಇಲ್ಲಿದೆ ಫುಲ್ ಡಿಟೆಲ್ಸ್..
ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 22 : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ…
Read More » -

ಲೌಕಿಕ ಜೀವನ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾದ ಯುವತಿಯರು
ದಾವಣಗೆರೆ: ಮದುವೆ ಸಂಭ್ರಮದಲ್ಲಿರಬೇಕಾದ 26 ವರ್ಷದ ಇಬ್ಬರು ಜೈನ ಸಮುದಾಯದ ಯುವತಿಯರು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾಗಿರುವು ವಿಶೇಷ ಸಂಗತಿ. ದಾವಣಗೆರೆ ಮೂಲದ ಯುವತಿ ಮಾನಸಿ ಕುಮಾರಿ ಹಾಗೂ…
Read More » -

ಮಳೆಗೆ ಕುಸಿದ ಕಟ್ಟಡ..! ಓರ್ವ ಕಾರ್ಮಿಕ ಬಲಿ.! ಕಟ್ವಡ ಕುಸಿತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
ಅಕ್ಟೋಬರ್ 22 ಬೆಂಗಳೂರು: ಬಿಟ್ಟು ಬಿಡದೆ ಸುರಿಯುತ್ತಿರುವ ರಣ ಮಳೆ, ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವು. ಇಂದು ಮಧ್ಯಾಹ್ನ…
Read More » -

ಮಳೆಯಾರ್ಭಟಕ್ಕೆ ತತ್ತರಿಸಿದ ಯಲಹಂಕ: ಯಲಹಂಕ ವಲಯದ 10 ಬಡಾವಣೆಗಳು ಜಲಾವೃತ
ಬೆಂಗಳೂರು: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.…
Read More » -

ಯಲಹಂಕ ವಲಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಬಗ್ಗೆ
ನಗರದ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದ್ದು, ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ನಿಯಂತ್ರಣ ಕೊಠಡಿಯಲ್ಲಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಮಸ್ಯೆಯಾಗಿರುವ ಕಡೆ…
Read More » -

ಉಪನೋಂದಣಾಧಿಕಾರಿಗಳಿಂದ ನೋಂದಣಿ ಸ್ಥಗಿತ : ವದಂತಿ ಕುರಿತು ಸ್ಪಷ್ಟನೆ
ಬೆಂಗಳೂರು ನಗರ ಜಿಲ್ಲೆ ಅಕ್ಟೋಬರ್ 22 (ಕರ್ನಾಟಕ ವಾರ್ತೆ): ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ…
Read More » -

ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗಾಗಿ ತುರ್ತು ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್.
ನಗರದ ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಿ ಜಾಲಾವೃತವಾಗಿದ್ದು, ಕೂಡಲೆ ತುರ್ತು ಕ್ರಮಗಳನ್ನು ಕೈಗೊಂಡು ಸಮಸ್ಯೆಯನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…
Read More » -

ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ
ಕಲಬುರಗಿ: ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಜಾದಪುರದಲ್ಲಿ ನಡೆದಿದೆ. ಚಂದ್ರಕಾಂತ್ ಜಮಾದರ್ ಕೊಲೆಯಾದ ದುರ್ದೈವಿ. ಚಂದ್ರಕಾಂತ್ ಮನೆ ಹಿತ್ತಲಿನಲ್ಲಿ…
Read More » -

64 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮರುನಿರ್ಮಾಣ!
ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯದ ಮರು ನಿರ್ಮಾಣಕ್ಕೆ 10 ಮಿಲಿಯನ್ ಪಾಕಿಸ್ತಾನಿ ರೂಪಾಯಿಗಳನ್ನು ನೀಡಲಾಗಿದೆ. 64 ವರ್ಷಗಳ ನಂತರ ಮೊದಲ ಹಂತದ ಮರು ನಿರ್ಮಾಣ ಕಾಮಗಾರಿ ಇದಾಗಿರಲಿದೆ…
Read More » -

ಈ ವರ್ಷದ ಅಂತ್ಯದಲ್ಲಿ ಮುಂಬೈ ಮೇಲೆ ದಾಳಿ ಮಾಡಿದ ಆರೋಪಿ ತಹವ್ವುರ್ ರಾಣಾ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರ ಸಾಧ್ಯತೆ!
26/11 ಮುಂಬೈ ದಾಳಿ ಆರೋಪಿ ತಹವ್ವುರ್ ರಾಣಾನನ್ನು ಈ ವರ್ಷದ ಅಂತ್ಯಕ್ಕೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾನನ್ನು ಅಮೆರಿಕ ಹಸ್ತಾಂತರಿಸಬಹುದು.…
Read More » -

ಲವ್ ಸ್ಟೋರಿ ಅಂತ ಬೇರೆ ಅವರೊಂದಿಗೆ ಸಂಬಂಧ ಕಟ್ಟಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ ಕುಂದಾಪುರ
ಬಿಗ್ ಬಾಸ್ 11ನೇ ಸೀಸನ್ನ ಬಿಗ್ ಬಾಸ್ ಮನೆಯ ಆಟ 4ನೇ ವಾರಕ್ಕೆ ಕಾಲಿಟ್ಟ ಇಟ್ಟಿದೆ. ದೊಡ್ಮನೆಯಲ್ಲಿ ಈ ಬಾರಿಯೂ ಕೆಲ ಲವ್ ಸ್ಟೋರಿಗಳು ಸದ್ದು ಮಾಡುತ್ತಿವೆ.…
Read More » -

ಕೆಂಗೇರಿ ಕೆರೆ ದುರಂತ: 3 ಗಂಟೆಗಳ ಕಾರ್ಯಾಚರಣೆಯಿಂದ ಅಣ್ಣನ ಮೃತದೇಹ ಪತ್ತೆ ತಂಗಿ ನಾಪತ್ತೆ
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದ್ದು, ಈ ಪೈಕಿ ಮಂಗಳವಾರ ಒಂದು ಮೃತದೇಹ ಪತ್ತೆಯಾಗಿದೆ. ಸೋಮವಾರ ಅಣ್ಣ ಶ್ರೀನಿವಾಸ್(13), ತಂಗಿ…
Read More » -

ಯೋಗಿ ವಿರುದ್ದ ಪುತ್ರಿ ನಿಶಾ ಸಮರ!
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇ ಶ್ವರ್ ವಿರುದ್ದ ಅವರ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು,…
Read More » -

ನಟ ದರ್ಶನ್ ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್ನಲ್ಲಿ…
Read More » -

ಪ್ರಜ್ವಲ್ ಜಾಮೀನೂ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್!
ರೇಪ್ ಕೇಸು: ಪ್ರಜ್ವಲ್ ಅರ್ಜಿ ಹೈಕೋರ್ಟಲ್ಲಿ ವಜಾ • ಕನ್ನಡಪ್ರಭ ವಾರ್ತೆ ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ …
Read More » -

ವಯನಾಡು ಲೋಕಸಭಾ ಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ!
ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ಡೆಮಾಕ್ರಟಿಕ್ ಫ್ರಂಟ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ …
Read More » -

ಚನ್ನಪಟ್ಟಣ ಉಪಕದನಕ್ಕೆ ಟ್ವಿಸ್ಟ್ : ಕಣದಿಂದ ನಿಖಿಲ್ ಹಿಂದಕ್ಕೆ; ಯೋಗೇಶ್ವರ್ ವಿರುದ್ಧ ಅನಿತಾ ಅಥವಾ ಜಯಮುತ್ತು ಸ್ಪರ್ಧೆ?
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ನಿನ್ನೆ ವಿಧಾನ…
Read More » -

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ
ಚಳ್ಳಕೆರೆ, ಅಕ್ಟೋಬರ್ 21: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
Read More » -

ಕನ್ನಡದ ಸಹೋದರ ಭಾಷೆಗಳ ಸಬಲೀಕರಣಕ್ಕೆ ಸಶಕ್ತ ಭಾಷಾ ನೀತಿ ನಿರೂಪಣೆಗೆ ಸರ್ಕಾರದ ಆದೇಶ ಸ್ವಾಗತಾರ್ಹ – ಡಾ. ಪುರುಷೋತ್ತಮ ಬಿಳಿಮಲೆ
ಕರ್ನಾಟಕ ರಾಜ್ಯದಲ್ಲಿರುವ ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿ ರಚನೆಗೆ ಸರ್ಕಾರ ಮುಂದಾಗಿರುವುದು…
Read More » -

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಈಶ್ವರ ಖಂಡ್ರೆ
ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನ ಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು…
Read More » -

ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಕಾನ್ಸ್ಟೆಬಲ್!
ಬೆಂಗಳೂರು:ಸರಕಾರದ ಯಾವುದಾದರೂ ಇಲಾಖೆಯಲ್ಲಿ ದ್ವಿತೀಯ ದರ್ಜೆ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆ ಕೊಡಿಸುವುದಾಗಿ ನಂಬಿಸಿ 47 ಲಕ್ಷ ರೂ. ನಗದು ಹಾಗೂ 857 ಗ್ರಾಂ ಚಿನ್ನಾಭರಣ…
Read More » -

ನೀತಿ ಸಂಹಿತೆಯಿಂದ ಜಾತಿ ಗಣತಿ,ಒಳಮಿಸಲಾತಿಗೆ ಸಧ್ಯಕ್ಕೆ ಬ್ರೇಕ್!
ಬೆಂಗಳೂರು: ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಹಾಗೂ ಒಳಮೀಸಲಾತಿ ವಿಷಯಗಳನ್ನು ಸದ್ಯಕ್ಕೆ…
Read More » -

IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್..! ಯಾರ್ಯಾರಿಗೆ ಎಷ್ಟೇಷ್ಟು?
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ…
Read More » -

ಇರಾನ್ ಮೇಲಿನ ದಾಳಿಗೆ ಸಿದ್ದವಾಗಿದ್ದ ಇಸ್ರೇಲ್ : ಅಮೇರಿಕಾ ಮಾಹಿತಿ
ವಾಷಿಂಗ್ಟನ್: ಇರಾನ್ ರಾಕೆಟ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸಿತ್ತು ಎಂಬುದು ಅಮೆರಿಕದಲ್ಲಿ ಸೋರಿಕೆಯಾಗಿ ರುವ ಪತ್ರವೊಂದರಿಂದ ದೃಢಪಟ್ಟಿದೆ. ಇದೊಂದು ರಹಸ್ಯ…
Read More » -

ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸುತ್ತಿದ್ದವ ಹನಿಟ್ರ್ಯಾಪ್ನಿಂದ ಸೆರೆ!
ಹೊಸದಿಲ್ಲಿ: ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸುತ್ತಿದ್ದ ಆರೋಪ ಹೊತ್ತ ಲಾರೆನ್ಸ್ ಬಿಷ್ಟೋಯ್ ಗ್ಯಾಂಗ್ನ ಪ್ರಮುಖ ಸದಸ್ಯ ಸುಖೀರ್ ಬಲ್ಬರ್ ಸಿಂಗ್ನನ್ನು ನವೀ ಮುಂಬಯಿ ಪೊಲೀಸರು…
Read More » -

16 ಮಕ್ಕಳನ್ನು ಹೊಂದುವಂತೆ ಜನತೆಗೆ ಮನವಿ ಮಾಡಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಂತರ ಇತ್ತೀಚಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜನಸಂಖ್ಯೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ದಂಪತಿಗೆ 16 ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ್ದಾರೆ.…
Read More » -

ಮಹಾರಾಷ್ಟ್ರ ಎಲೆಕ್ಷನ್,288 ಕ್ಷೇತ್ರಗಳಲ್ಲಿ 99 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ!
ಮುಂಬೈ: ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ…
Read More » -

ಕಾಶ್ಮೀರದಲ್ಲಿ ಉಗ್ರರ ದಾಳಿಗೆ 7 ಜನ ವಲಸಿಗ ಕಾರ್ಮಿಕರ ಬಲಿ!
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಗಂದರ್ಬಾಲ್ ಜಿಲ್ಲೆಯ ಶ್ರೀನಾಗಾ-ಲೇಹ್ ರಾಷ್ಟ್ರೀಯ ಹೆದ್ದಾರಿಯ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ಉಗ್ರರು ದಾಳಿ ನಡೆಸಿದ್ದು, ವೈದ್ಯರು ಸೇರಿದಂತೆ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ.…
Read More » -

ಹೃದಯ ಸಮಸ್ಯೆ ಇರೋರಿಗೆ ಸೋಮವಾರ ಡೇಂಜರ್; ಯಾಕೆ ಈ ದಿನ ಹೆಚ್ಚು ಹೃದಯಾಘಾತ ಗೊತ್ತ? ಇಲ್ಲದೆ ಸ್ಟೋರಿ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳ ವೇಗ ಹೆಚ್ಚುತ್ತಿದೆ. ಹೃದಯಾಘಾತವು ಯಾವುದೇ ಸಮಯದಲ್ಲಿ ಸಂಭವಿಸಬಹುದಾದರೂ, ಸೋಮವಾರದಂದು ಅದರ ಅಪಾಯವು ಹೆಚ್ಚು! ಹಾರ್ಟ್ ಅಟ್ಯಾಕ್ನ ಅಪಾಯ ಇತರ ದಿನಗಳಿಗಿಂತ ಸೋಮವಾರ…
Read More » -

ಕಾಂಗ್ರೇಸ್ ನಾಯಕರ ಸಂಪರ್ಕದಲ್ಲಿದ್ದಾರಾ ಸಿ.ಪಿ.ಯೋಗೇಶ್ವರ್?
ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…
Read More » -

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕುರಿತಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಬೆಂಗಳೂರು, ಅಕ್ಟೋಬರ್ 21: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ ಯಾವುದೇ…
Read More »



















































































































































