ಸುದ್ದಿ
-

ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ- ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಗಲಿಬಿಲಿ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ ಮೂಡಿಸಿದ್ದಾನೆ. ವಿಧಾನಸೌಧದ…
Read More » -

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!
ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…
Read More » -

ಇಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ!
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ…
Read More » -

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಿದ್ದಾರೆ: ತುಷಾರ್ ಗಿರಿ ನಾಥ್.
ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಸರ್ಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…
Read More » -

ಡಿ.ಜೆ ಬಳಕೆಗೆ ಅವಕಾಶ ಇಲ್ಲ:ಕಮಿಷನರ್ ಬಿ.ದಯಾನಂದ ದಯಾನಂದ
ಈದ್ ಮಿಲಾದ್ ಅಂಗವಾಗಿ ಸೆ. 16ರಂದು ನಗರದ ವಿವಿಧ ಮೈದಾನಗಳಲ್ಲಿ ಕಾರ್ಯಕ್ರಮಗಳು ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ಆಯೋಜನೆಯಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನಗರ…
Read More » -

ದೇಗುಲಗಳಲ್ಲಿ ಶುರುವಾಯ್ತು ರಾಜಕೀಯ! ವ್ಯವಸ್ಥಾಪನಾ ಸಮಿತಿ ರಚನೆಯ ಚುನಾವಣೆಯಲ್ಲಿ ಜಾತಿ ಲಾಬಿ ಜೋರಾಗಿದೆ….
ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಾಲಯಗಳ ಆಡಳಿತ ಮಂಡಳಿಗೆ ನೂತನ ವ್ಯವಸ್ಥಾಪನಾ ಸಮಿತಿಗೆ ರಾಜ್ಯಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಇವುಗಳಲ್ಲಿ 100ಕ್ಕೂ…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನ ಮೇಲೆ ಐದು ಬ್ಯಾಂಕ್ ಖಾತೆಗಳು!
ವಾಲ್ಮೀಕಿ ನಿಗಮದ ಹಗರಣ ಇದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಹಣಕಾಸು ವಂಚನೆಯ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ ಆತ್ಮಹತ್ಯೆಯ ನಂತರ…
Read More » -

ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ!
ಬೆಂಗಳೂರು: ಬೆಂಗಳೂರು ನಗರದಲ್ಲಿ ಲಕ್ಷಾಂತರ ಗ್ರಾಹಕರು ಅಕ್ರಮ ವಾಗಿ ಕಾವೇರಿ ನೀರು ಕುಡಿಯುತ್ತಿದ್ದಾರೆ.ಹೀಗಾಗಿ ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ. ಅಕ್ರಮ ನೀರಿನ…
Read More » -

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ…
Read More » -

ನಿರಾಶರಾಗಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ ಕೊಟ್ಟ ದಳಪತಿ ವಿಜಯ
ಗೋಟ್ ಮೂವಿಯೇ ಕೊನೆ ಎಂದಿದ್ದ ನಟ ದಳಪತಿ ವಿಜಯ್ .ನಿರಾಶರಾಗಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ಗ ಕೊಟ್ಟ ದಳಪತಿ. KVN ಪ್ರೊಡಕ್ಷನ್ಸ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು…
Read More » -

ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು ನಾನು ಖಂಡಿಸುತ್ತೇನೆ-ಸಚಿವ ಡಿ. ಸುಧಾಕರ್
ನಾಗಮಂಗಲ ಗಣೇಶ ಮೇರವಣಿಗೆ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ .ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ…
Read More » -

ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ
ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…
Read More » -

ಗುಂಡ್ಲುಪೇಟೆಯ ಪುರಸಭೆಯ ಸದಸ್ಯತ್ವ ವಜಾ ಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಕಳೆದ ನಾಲ್ಕನೇ ತಾರೀಕಿನಂದು ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಐದು ಜನ ಸದಸ್ಯರಾದ ಕಿರಣ್, ಹೀನ ಕೌಸರ್, ರಮೇಶ್, ವೀಣಾ ರಾಣಿ, ಲಕ್ಷ್ಮೀದೇವಿ…
Read More » -

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » -

ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ
ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ…
Read More » -

ಬ್ಯಾಂಕ್ ಎಂದಾಕ್ಷಣದ ಹಣಕ್ಕೇನೂ ಕಡಿಮೆ..! ಕೋಟಿ ಕೋಟಿ ಹಣದ ವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
ಕೊಡಗು: ಕೇರಳದಿಂದ ಬಂದು ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದವರು ಇದ್ದಕ್ಕಿಂದ್ದಂತೆ ಇಂದು ಬೆಳಗ್ಗೆ ಬ್ಯಾಂಕ್ಗೆ ಬಂದು ಲಾಕರ್ ರೂಮಿನಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -

ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ
//ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ// //ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವರ ನೇರ ಆರೋಪ// ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ…
Read More » -

ದೆಹಲಿ ಸಿಎಂ ಜೈಲುವಾಸಕ್ಕೆ ಕೊನೆಗೂ ಸಿಕ್ತು ಮುಕ್ತಿ-ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು
ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ…
Read More » -

ಏನಿದು ಸಿದ್ದರಾಮಯ್ಯ ಸೀಕ್ರೆಟ್ ಮೀಟಿಂಗ್..! ಇಲ್ಲಿದೆ ಪಕ್ಕಾ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಸಭೆ ಕರೆದಿದ್ದಾರೆ.ಮುಖ್ಯಮಂತ್ರಿಗಳ ಈ ಸಭೆ ಕೂತುಹಲಕ್ಕೆ ಈಡು ಮಾಡಿದೆ.ಈ ಸಭೆಗೆ ಗೃಹ ಸಚಿವ ಜಿ.ಪರಮೇಶ್ವರ್,ಎಂ.ಬಿ.ಪಾಟೀಲ್,ಜಮೀರ್ ಅಹಮದ್,ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಸೇರಿದಂತೆ ಹಲವು…
Read More » -

15 ಸಾವಿರ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡ್ನ್
ಕಲಬುರಗಿ: ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡ್ನ್ ಲೋಕಾಯುಕ್ತ ಅಧಿಕಾರಿಗಲ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ…
Read More » -

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ:
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » -

KSRTC ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್!
ಚಿಕ್ಕಮಗಳೂರು: ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ (KSRTC) ನಿಲ್ದಾಣದಲ್ಲಿ…
Read More » -

ಹಿಂದಿ ದಿವಸ್ ವಿರುದ್ಧ ಕರವೇ ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರೆ
ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣೆ ವೇದಿಕೆ ಸಜ್ಜಾಗಿದೆ. ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 11…
Read More » -

ಹೊಸ ನಂಬರ್ ಪ್ಲೇಟ್ ಹಾಕಿಸಲು ಸೆ. 15 ಕೊನೆಯ ದಿನ; ದಂಡದಿಂದ ಪಾರಾಗಿ
ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕಿತ್ತು. 52 ಲಕ್ಷ ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ ಇನ್ನೂ 1.48 ಕೋಟಿ ವಾಹನಗಳಿಗೆ…
Read More » -

ನಾಗಮಂಗಲ ಗಲಾಟೆ; ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ -ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಬೆಂಗಳೂರು, ಸೆ.13:- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್ಪೆಕ್ಟರ್…
Read More » -

ಸಾಲು ಸಾಲು ದುರಂತ ಬಳಿಕ ಎಚ್ಚೆತ್ತು ಮರ ಗಣತಿಗೆ ಮುಂದಾದ ಪಾಲಿಕೆ!
ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನೇ ದಿನೇ ವೃಕ್ಷ ಸಂತತಿ ಕ್ಷೀಣಿಸುತ್ತದೆ.ಬೆಂಗಳೂರು ನಗರದಲ್ಲಿ ಮರಗಳ ಗಣತಿಗೆ ಮುಂದಾದ ಪಾಲಿಕೆ.ಹಲವು ವರ್ಷಗಳ ಬಳಿಕ ವೃಕ್ಷ ಗಣತಿ ಕಾರ್ಯಕ್ಕೆ ಪಾಲಿಕೆ ಚಾಲನೆ .ಕಾಂಕ್ರೀಟ್…
Read More » -

ನಾಗಮಂಗಲ ಘಟನೆಯಲ್ಲಿ ಪೊಲೀಸರ ನಿರ್ಲಕ್ಷ್ಯ ಕಂಡು ಬಂದಿದೆ- ಗೃಹ ಸಚಿವ ಪರಂ
ನಾಗಮಂಗದಲ್ಲಿ ನಡೆದ ಗಣೇಶ ಮೂರ್ತಿ ಮೆರವಣಿಗೆ ವೇಳೆ ಪೊಲೀಸ್ ರ ನಿರ್ಲಕ್ಷ್ಯ ಈ ಘಟನೆಯಲ್ಲಿ ಕಂಡು ಬಂದ ಕಾರಣ ಇನ್ಸ್ ಪೇಕ್ಟರನ್ನು ವಜಾಗೋಳಿಸಿದ್ದೇವೆ ಎಂದು ಗೃಹ ಸಚಿವ…
Read More » -

ಹಸಿರು ಬೆಂಗಳೂರು ಸಸ್ಯಕಾಶಿಗೆ ಮತ್ತೊಂದು ಗರಿ-ಉಪ ಅರಣ್ಯಾಧಿಕಾರಿ ಬಿ.ಎಲ್.ಜಿ ಸ್ವಾಮಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ…
Read More » -

ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿಕೆ ಅಪ್ರಬುದ್ಧ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
_ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read More » -

ಜಲಪಾತೋತ್ಸವಕ್ಕೆ ಸಜ್ಜಾದ ಗಗನ ಚುಕ್ಕಿ ಜಲಪಾತ!
ಜಲಪಾತೋತ್ಸವಕ್ಕೆ ಸಜ್ಜಾದ ಮಂಡ್ಯಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಜಲಪಾತ. ಇದೇ ಸೇಪ್ಟಂಬರ್ 14 ಹಾಗೂ 15 ರಮದು ನಡೆಯಲಿರುವ ಗಗನ ಚುಕ್ಕಿ ಜಲಪಾತೋತ್ಸವ 2024ರ ಕಾರ್ಯಕ್ರಮವನ್ನು…
Read More » -

ನಾಗಮಂಗಲ ಘಟನೆಗೆ ಕಿಡಿ ಕಾರಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ!
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ಸಂಜೆ ಗಣಪತಿ ಮೂರ್ತಿ ಮೆರವಣಿಗೆ ವೇಳೆ ವಿವಿಧ ಸಮುದಾಯಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಯ ಸುದ್ದಿ ಕೇಳಿ…
Read More » -

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ…
Read More » -

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ
ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ…
Read More » -

ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
ಬೆಂಗಳೂರು, ಸೆ.೧೧: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್…
Read More » -

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಸೆ 11: ಪ್ರಕೃತಿಯಿಂದ ಲಾಭ…
Read More » -

ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ…..
ಸಿಎಂ ಖುರ್ಚಿ ಚರ್ಚೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ. ಸಿದ್ದರಾಮಯ್ಯ ಪರ ಬಣದಿಂದ ರಾಹುಲ್ ಗಾಂಧಿಗೆ ಪತ್ರ. ಸಿದ್ದರಾಮಯ್ಯ ಮುಡಾ ಪ್ರಕರಣ ನ್ಯಾಯಾಲಯದಲ್ಲಿ…
Read More » -

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ- ಸಿಎಂ ಸಿದ್ದರಾಮಯ್ಯ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -

ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್!
ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ,…
Read More » -

ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ.
ಕೇಂದ್ರ ಸರಕಾರ ಶುಭಸುದ್ದಿ ನೀಡಿದೆ. ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ. ಕಡಿಮೆ ದೂರ ಚಲಿಸಿದರೂ ಮುಂದಿನ ಟೋಲ್ ಗೇಟ್ ವರೆಗಿನ…
Read More » -

ಮುಖ್ಯ ಆಯುಕ್ತರಿಂದ ರಸ್ತೆಗಳ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಮಾಡಿದ- ತುಷಾರ್ ಗಿರಿ ನಾಥ್
ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ…
Read More » -

ದುಲ್ಕರ್ ಸಲ್ಮಾನ್ ಅವರ ‘ಕಾಂತ’ ಸಿನಿಮಾಗೆ ಕೈ ಜೋಡಿಸಿದ-ರಾಣಾ ದಗ್ಗುಬಾಟಿ
ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…
Read More » -

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು- “ಕಾಲಾಪತ್ಥರ್” ಚಿತ್ರದ ಟ್ರೇಲರ್. .
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ…
Read More » -

ಬೆಂಗಳೂರು ಉತ್ತರ – ದಕ್ಷಿಣ ಎಸಿಗಳಿಗೆ ಸಂಕಷ್ಟ..
ಬೆಂಗಳೂರು: ಬೆಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಎಸಿಗಳಿಗೆ ಢವ ಢವ ಶುರುವಾಗಿದೆ. ಯಾಕೆಂದರೆ ಎಸಿಗಳ ವಿರುದ್ದ ನಡೆದಿದ್ದ ತನಿಖೆ ಮುಗಿದಿದ್ದು, ಸರ್ಕಾರದ ಅಂಗಳಕ್ಕೆ ತಲುಪಿದೆ. ಹೌದು…
Read More » -

ಗುರುಕಿರಣ್ ಮತ್ತು ರಾಜಣ್ಣಗೆ ಬೆಂವಿವಿ ಗೌರವ ಡಾಕ್ಟರೇಟ್
ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. 59ನೇ ವಾರ್ಷಿಕ ಘಟಿಕೋತ್ಸವದಲ್ಲಿ…
Read More » -

ಸ್ನೇಹಿತೆಯ ಬರ್ತಡೇ ಪಾರ್ಟಿಯಲ್ಲಿ ವಿಜಯಲಕ್ಷ್ಮೀ ದರ್ಶನ್; ಅಣ್ಣ ಒಳಗಿದ್ದರೂ, ಅತ್ತಿಗೆ ಫುಲ್ ಕೂಲ್ ಎಂದ ನೆಟ್ಟಿಗರು
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ 80 ದಿನಗಳು ಕಳೆದಿವೆ. ಸೋಮವಾರ ಕೋರ್ಟ್ ಇನ್ನೂ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದರ…
Read More » -

ಡಾ.ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.
‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್…
Read More » -

ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್- ನಟಿ ಹೇಳೋದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ.…
Read More » -

ಫ್ರೀಡಂ ಟಿವಿಯ ಕೇಂದ್ರ ಕಚೇರಿಗೆ ಸಿಎಂ ಮಾಧ್ಯಮ ಸಲಹೆಗಾರ ಕೆ. ವಿ ಪ್ರಭಾಕರ್ ಭೇಟಿ
ರಾಜ್ಯದ ಜನ ಮೆಚ್ಚಿದ tv ವಾಹಿನಿ ಫ್ರೀಡಂ ಟಿವಿಯ ಕೇಂದ್ರ ಕಚೇರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ ಪ್ರಭಾಕರ್ ಭೇಟಿ ನೀಡಿದರು. ಫ್ರೀಡಂ ಟಿವಿ ವ್ಯವಸ್ಥಾಪಕ…
Read More » -

ಬೀದರ್ನಲ್ಲಿ ಭೀಕರ ಅಪಘಾತ- ಸಿನಿಮೀಯ ರೀತಿಯಲ್ಲಿ ಹಾರಿದ ಬಿದ್ದ ಬೈಕ್ ಸವಾರ
ಬೀದರ್: ಬೈಕ್ಗೆ ಹಿಂಬದಿಯಿಂದ ಕಾರು ಗುದ್ದಿದ ರಭಸಕ್ಕೆ ಬೈಕ್ ಸಿನಿಮೀಯ ರೀತಿಯಲ್ಲಿ ಮೇಲಕ್ಕೆ ಹಾರಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ…
Read More » -

ಸರ್ಕಾರಿ ಬಸ್ ಹರಿದ ಪರಿಣಾಮ ಸ್ಥಳದಲ್ಲೆ ಬಾಲಕ ಸಾವು
ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೆ ಮೃತಪೆಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ…
Read More » -

ಬಿಡಿಎ ಕಾಂಪ್ಲೆಕ್ಸ್ ಉಳಿಸುವ ಹೋರಾಟಕ್ಕೆ ಎಎಪಿ ಬೆಂಬಲ-ಮೋಹನ್ ದಾಸರಿ
ಬೆಂಗಳೂರು: ‘ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೆಪ್ಟೆಂಬರ್ 12 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆಕೊಟ್ಟಿದ್ದು, ಈ ಪ್ರತಿಭಟನೆಗೆ ಆಮ್…
Read More » -

ನಟಿ ರಮ್ಯಾಗೆ 41ನೇ ವಯಸ್ಸಿಗೆ ಕೂಡಿ ಬಂತಾ ಕಂಕಣಭಾಗ್ಯ? ಯಾರನ್ನ ವರಿಸಲಿದ್ದಾರೆ ಮೋಹಕ ತಾರೆ
ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ಇನ್ನೇನು ಶೀಘ್ರದಲ್ಲಿ ಮದುವೆ ಆಗಲಿದ್ದಾರೆ. ಈ ಮೂಲಕ ಬ್ಯಾಚುಲರ್ ಲೈಫ್ಗೆ ಗುಡ್ ಬಾಯ್ ಹೇಳುವ ಸಮಯ ಹತ್ತಿರ ಬಂದಿದೆ. ಹೌದು, ನಟಿ…
Read More » -

ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್ಗೆ ಗಡುವು ನೀಡಿದ-ಡಿಕೆ ಶಿವಕುಮಾರ್
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ರಸ್ತೆಗಳು ಹಾಗೂ ಗುಂಡಿಗಳದ್ದೇ ಸದ್ದು. ಮಳೆಯಿಂದಾಗಿ ಬೆಂಗಳೂರಿನ ಹಲವಾರು ಭಾಗದ ರಸ್ತೆಗಳು ಹಾಳಾಗಿ ಹೋಗಿವೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು…
Read More » -

ಪೂರ್ವ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಕ್ಕೆ ಚುರುಕು: ಸ್ನೇಹಲ್
ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಮಾನ್ಯ ಉಪ…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ಗೆ ಜೈಲೇ ಗತಿ – 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೆ.12ರ ವರೆಗೆ ನ್ಯಾಯಾಂಗ…
Read More » -

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ- ಶಾಸಕ ಅಬ್ಬಯ್ಯ ವಿಶ್ವಾಸ
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…
Read More » -

ಆರ್.ಅಶೋಕ್ ತಮ್ಮ ಪಕ್ಷದ ಒಳಜಗಳವನ್ನು ಸರಿಪಡಿಸಿಕೊಳ್ಳಲಿ- ಗೃಹ ಸಚಿವ ಪರಮೇಶ್ವರ
ಬೆಂಗಳೂರು: ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು. ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳನ್ನು ಸರಿಪಡಿಸಿಕೊಳ್ಳಲಿ ಎಂದು ವಿಪಕ್ಷನಾಯಕ ಆರ್.ಅಶೋಕ್ ಅವರಿಗೆ ಗೃಹ ಸಚಿವ ಪರಮೇಶ್ವರ ಅವರು ತಿರುಗೇಟು…
Read More » -

ಸಂಪುಟ ಸಭೆ : ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ. ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
Read More » -

ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ…
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ…
Read More » -

ಎತ್ತಿನಹೊಳೆ ಯೋಜನೆಗೆ ಅರಣ್ಯ ಅನುಮತಿ ಪ್ರಸ್ತಾವನೆ ಸ್ಪಷ್ಟಿಕರಣ ಕೇಳಿದ ಕೇಂದ್ರ
ಸಕಲೇಶಪುರದಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಏತ ಕಾಮಗಾರಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದ್ದಾರೆ. ಈ ಮಧ್ಯೆ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ವಾಸ್ತವಿಕ ವರದಿ…
Read More » -

ಗಡುವಿನ ಒಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ- ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು:“ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ…
Read More » -

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು
ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ…
Read More » -

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ
“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ…
Read More » -

ಬೀದಿಯಲ್ಲಿ ಚಿಕನ್ ಕಬಾಬ್ ಮಾರುತ್ತಿರುವ ಪಿಹೆಚ್ಡಿ ಸ್ಕಾಲರ್ ಪತ್ತೆ ಹಚ್ಚಿದ ಅಮೆರಿಕ ವ್ಲೋಗರ್!
ಚೆನ್ನೈ: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಅನ್ನೋ ಮಾತು ಹೊಸದೇನಲ್ಲ. ಆದರೆ ಕಳೆದ ಹಲವು ವರ್ಷಗಳಿಂದ ರಾಜಕೀಯ ಕೆಸರೆರೆಚಾಟಕ್ಕೂ ದಾರಿಮಾಡಿಕೊಟ್ಟಿದೆ. ಡಿಗ್ರಿ ಮಾಡಿ ಪಕೋಡ ಮಾರಿ ಅನ್ನೋ…
Read More » -

ಗೌರಿ ಹಬ್ಬಕ್ಕೆ ಬಂತು “”ಗೋಪಿಲೋಲ ಓ ಶೋಕಿವಾಲ’ನ ಹಾಡಿಗೆ- ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೆಚ್ಚುಗೆ
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್.ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್.ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ…
Read More » -

ರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ..!ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್
ಕಲಬುರಗಿ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಈ ಗ್ಯಾಂಗ್ನ ಟಾರ್ಗೆಟ್ ಆಗಿದೆ.…
Read More » -

ಗೌರಿ ಹಬ್ಬದಂದೇ ನಿಖಿಲ್ಗೆ ಸಿಕ್ತು ಸ್ಪೆಷಲ್ ಗಿಫ್ಟ್..! ಏನದು?
ಬೆಂಗಳೂರು: ಹೆಚ್ಎಮ್ಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಇಂದು ಹೆಚ್ಎಮ್ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ…
Read More » -

ಮುಡಾ ಡೈವರ್ಟ್ ಮಾಡಲು ದರ್ಶನ್ ಕೇಸ್ ಫೋಟೋ ರಿಲೀಸ್- ಜೋಶಿ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ…
Read More » -

ಲೈಟ್ಬಾಯ್ ಮೋಹನ್ ಕುಮಾರ್ ಬಿದ್ದು ಸಾವು- ಯೋಗರಾಜ್ ಭಟ್ ವಿರುದ್ಧ FIR ದಾಖಲು
ಬೆಂಗಳೂರು: ಮನದ ಕಡಲು’ ಶೂಟಿಂಗ್ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ಮ್ಯಾನ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಈ ಪ್ರಕರಣದ ಸಂಬಂಧವಾಗಿ ನಿರ್ದೇಶಕ…
Read More » -

ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್ಇನ್ ರಿಲೇಷನ್ಶಿಪ್ನಲ್ಲಿ ಇರ್ತೀಯಾ ಅಂದ ರೇಣುಕಾಸ್ವಾಮಿ – ಚಾರ್ಜ್ಶೀಟ್ನಲ್ಲಿ ಉಲ್ಲೇಖ
ಬೆಂಗಳೂರು: ನಟ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಮೆಸೇಜ್ಗಳನ್ನು ರಿಟ್ರೈವ್ ಮಾಡಿರುವ ಪೊಲೀಸರು 17 ಸ್ಕ್ರೀನ್ಶಾಟ್ಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಪ್ರಮುಖವಾಗಿ ರೇಣುಕಾಸ್ವಾಮಿ ತನ್ನ…
Read More » -

ಗೆಳತಿ ನೋಡಲು ಬೆಂಗಳೂರಿಗೆ ಬಂದು ಲಾಕ್ ಆದ ನಕ್ಸಲ್ ಅನಿರುದ್ಧ
ಗೆಳತಿ ನೋಡಲು ಬೆಂಗಳೂರಿಗೆ ಬಂದು ಲಾಕ್ ಆದ ನಕ್ಸಲ್. ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್ .ಇತನು ಸಿಪಿಐ(ಎಂ) ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ.ಸಿಸಿಬಿಯ ಎಟಿಸಿ ತಂಡದಿಂದ ಬಂಧನ ನಿಷೇಧಿತ ಬರಹಗಳನ್ನ…
Read More » -

“ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)”ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ:
ನಗರದ ದಕ್ಷಿಣ ವಲಯ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ಬರುವ ಯಡಿಯೂರು ಕೆರೆ ವಿಸರ್ಜನಾ ಕೊಳ(ಕಲ್ಯಾಣಿ)ಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಯಡಿಯೂರು ಕರೆಯ ವಿಸರ್ಜನಾ…
Read More » -

ಸಿಸಿ ಟಿವಿ ಕಣ್ಗಾವಲಿನಲ್ಲಿ ಬಳ್ಳಾರಿ ಜೈಲು
ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗಿರುವ ಹಿನ್ನಲೆ, ಸುಮಾರು ಹತ್ತು ದಿನ ಕಳೆದರು ನಿಲ್ಲದ ಅಭಿಮಾನಿಗಳ ರಂಪಾಟ. ಜೈಲು ಮುಖ್ಯ ದ್ವಾರ ಬಳಿ…
Read More » -

ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆ ಕೆನ್ನೆಗೆ ಬಾರಿಸಿದ ಆಟೋ ಡ್ರೈವರ್-ವಿಡಿಯೋ ವೈರಲ್
ಬೆಂಗಳೂರು: ನಗರದಲ್ಲಿ ಆಟೋ, ಕ್ಯಾಬ್ ಚಾಲಕರು ಮತ್ತು ಸವಾರರ ಆಗಾಗ್ಗೆ ಸಣ್ಣ ಪುಟ್ಟ ಜಗಳ, ವಾಗ್ವಾದಗಳು ಸಾಮಾನ್ಯವಾಗಿರುತ್ತವೆ. ಇನ್ಯೂ ಕೆಲವು ಬಾರಿ ಸಂಕಷ್ಟಕದಲ್ಲಿ ಆಸರೆಯಾದ ಕ್ಯಾಬ್, ಆಟೋ…
Read More » -

ನೋಡ ನೋಡುತ್ತಲೇ ಧರೆಗುರುಳಿದ ಮರ- ಆಟೋ ಜಖಂ
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಇಂದು ಭಾರಿ ಅನಾಹುತವೇ ನಡೆದು ಹೋಗಿದೆ. ಬೃಹದಾಕಾರದ ಡೇಂಜರ್ ಮರಗಳು ಉರುಳಿ ಬಿದ್ದಿದ್ದು ಸಾಲು ಸಾಲು ಅವಾಂತರ ಸೃಷ್ಟಿಸಿವೆ. ಜನರ ಸಾವಿನ ಬಳಿಕ…
Read More » -

ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ವ್ಯವಸ್ಥೆ ಮಾಡಿರುವ ಕುರಿತು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63…
Read More » -

ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಸಮಿತಿ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ನಟಿ ಸಂಜನಾ
ಬೆಂಗಳೂರು: ಮಲಯಾಳಂ ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಮಹಿಳೆಯರ ಸುರಕ್ಷತೆಗೆ ಕಮಿಟಿಯಾಗಬೇಕು ಎಂದು ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಲೈಂಗಿಕ…
Read More » -

ವಿದ್ಯುತ್ ಬೇಡಿಕೆ ಹೆಚ್ಚಳದಿಂದ ಆತಂಕಕ್ಕೆ ಒಳಗಾದ ಬೆಸ್ಕಾಂ ಅಧಿಕಾರಿಗಳು
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಬೆಸ್ಕಾಂಗೆ ವಿದ್ಯುತ್…
Read More » -

ಹಗ್ಗದಿಂದ ಕಟ್ಟಿ ಹಾಕಿ ಲಾಠಿ ಪುಡಿಯಾಗುವರೆಗೂ ಹಲ್ಲೆ ಮಾಡಿದ: ಫೋಟೋ ವೈರಲ್
ರೇಣುಕಾಸ್ವಾಮಿ ಕೇಸ್ನಲ್ಲಿ ನಡೆದ ಕ್ರೌರ್ಯಕ್ಕೆ ಮತ್ತಷ್ಟು ಫೋಟೋಗಳು ಸಾಕ್ಷಿಯಾಗಿವೆ. ಒಂದೊಂದು ಫೋಟೋಗಳು ಬೇರೆ ಬೇರೆಯ ಕಥೆಗಳನ್ನೇ ಹೇಳುತ್ತಿವೆ. ಒಂದು ಫೋಟೋದಲ್ಲಿ ರೇಣುಕಾಸ್ವಾಮಿ ಶರ್ಟ್ ಬಿಚ್ಚಿಸಿ ಹಿಂಸೆ ಕೊಟ್ಟಿದ್ದಾರೆ.…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ ಹಲ್ಲೆಗೆ ಬಳಸಿದ 10ಕ್ಕೂ ಹೆಚ್ಚು ಫೋಟೋ ರಿಟ್ರೀವ್
ಬೆಂಗಳೂರು: ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದ ಚಾರ್ಜ್ಶೀಟ್ ಅನ್ನು ಪೊಲೀಸರು ಕೋರ್ಟ್ಗೆ ತಲುಪಿಸಿದ್ದಾರೆ. 3991 ಪುಟಗಳ ಚಾರ್ಜ್ಶೀಟ್ನಲ್ಲಿ ಹಲವು ಭೀಕರ ಅಂಶಗಳನ್ನು ನಮೂದಿಸಲಾಗಿದೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ದರ್ಶನ್…
Read More » -

ಕನ್ನಡ ಇಂಡಸ್ಟ್ರಿಯಲ್ಲೂ ಲೈಂಗಿಕ ದೌರ್ಜನ್ಯ: CM ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘Fire’ ನಿಯೋಗ
ಮಲಯಾಳಂ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯದ ಕುರಿತು ನ್ಯಾಯಮೂರ್ತಿ ಹೇಮಾ ಸಮಿತಿ ನೀಡಿರುವ ವರದಿ ಭಾರೀ ಚರ್ಚೆ ಹುಟ್ಟುಹಾಕಿದೆ. ಕನ್ನಡ ಚಿತ್ರರಂಗದಲ್ಲೂ ಇದೇ ಮಾದರಿಯ ಸಮಿತಿ ರಚನೆ ಮಾಡಬೇಕು…
Read More » -

“ಜಂಬೂ ಸರ್ಕಸ್” ಚಿತ್ರದ ಟ್ರೈಲರ್ ಬಿಡುಗಡೆ
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಹೆಚ್.ಸಿ. ಸುರೇಶ್ ಅವರು ಮಹತಿ ಕಂಬೈನ್ಸ್ ಮೂಲಕ “ಜಂಬೂ ಸರ್ಕಸ್” ಎಂಬ ಚಲನ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಮೋದ್…
Read More » -

ರಿಲೀಸ್ ಅಯಿತು ಕಿರಣ್ ರಾಜ್ ಅಭಿನಯದ “ರಾನಿ” ಚಿತ್ರದ ಟ್ರೇಲರ್.
ಹೆಚ್ಚಾಯಿತು “ರಾನಿ” ಕ್ರೇಜ್ ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಟ್ರೇಲರ್ ಟ್ರೆಂಡಿಂಗ್ ನಲ್ಲಿದೆ ಮಾಸ್ ಗೆ ಮಾಸ್, ಕ್ಲಾಸ್ ಗೆ ಕ್ಲಾಸ್ ಎನ್ನುವಂತೆ ರಾನಿ ಟ್ರೇಲರ್…
Read More » -

ಸ್ಟೋನಿ ಬ್ರೂಕ್ ಪಬ್ನಲ್ಲಿ ಪಾರ್ಟಿ ಸ್ಥಳ ಮಹಜರು-ಫೋಟೋ ರಿವೀಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್ ಪಬ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್ ಕರೆತಂದು ಪೊಲೀಸರು ಸ್ಥಳ ಮಹಜರು ಮಾಡಿಸಿರುವ ಫೋಟೋ ಕೂಡ…
Read More » -

ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ
ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ…
Read More » -

ಗೂಗಲ್ಪೇ, ಫೋನ್ಪೇ ಮೂಲಕ ಆ್ಯಪ್ ಮೂಲಕ ಲಂಚ ಪಡೆಯುತ್ತಿದವರು ಲೋಕಾಯುಕ್ತರ ಬಲೆಗೆ ಬಿದಿದ್ದಾರೆ
ಬೆಂಗಳೂರು: ನೆಲಮಂಗಲ ನಗರಸಭೆ ಕಚೇರಿ, ತಾಲ್ಲುಕು ಕಚೇರಿ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸಿಬ್ಬಂದಿ ಗೂಗಲ್ಪೇ, ಫೋನ್ಪೇನಂತಹ ಯುಪಿಐ ಆ್ಯಪ್ಗಳ ಮೂಲಕ ಲಂಚ ಪಡೆಯುತ್ತಿದ್ದಾರೆ…
Read More » -

ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ, ನಾನು ಯಾವ ರೇಸ್ನಲ್ಲಿ ಇಲ್ಲ- ಆರ್.ವಿ.ದೇಶಪಾಂಡೆ
ಧಾರವಾಡ: ಸಿದ್ದರಾಮಯ್ಯ ಅವರು ಒಪ್ಪಿದಲ್ಲಿ ನಾನು ಮುಂದಿನ ಮುಖ್ಯಮಂತ್ರಿ ಆಗುವೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸಿಗ ಆರ್ ವಿ ದೇಶಪಾಂಡೆ ಇದೀಗ ನಾನು ಯಾವ ರೇಸ್ ನಲ್ಲೂ ಇಲ್ಲ…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ…
Read More » -

4 ಕೋಟಿ ರೂ ಸಾಲ ಆರೋಪಕ್ಕೆ ಸಚಿವ ಎಂಬಿ ಪಾಟೀಲ್ ಟಕಾಟಕ್ ಉತ್ತರ
ವಿಜಯಪುರ: ಚುನಾವಣೆ ಮುಗಿದ ತತಕ್ಷಣ ಬಾಗ್ಮನೆ ಡೆವಲಪರ್ಸ್ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್ಮೆಂಟ್ ಪ್ರೈ.ಲಿಗೆ ಬೆಂಗಳೂರಿನ ಡಿಫೆನ್ಸ್ ಎಸ್.ಇ.ಝಡ್ ಪಾರ್ಕ್ನಲ್ಲಿ ಅಂದಾಜು 160 ಕೋಟಿ ರೂ.…
Read More » -

ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ
ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ…
Read More » -

`ಇವನನ್ನು ಕೊಲ್ತೀನಿ ಚಿನ್ನು…’ ದರ್ಶನ್ ಸಕಲ ಸಂಜೆ ಸರ್ವನಾಶ !
ದರ್ಶನ್ ಆರೋಗ್ಯಕ್ಕೆ ಏನಾಯಿತು ? ಏಕಾಏಕಿ ಆ ವ್ಯಕ್ತಿಯನ್ನು ಬಳ್ಳಾರಿ ಜೈಲು ಆಸ್ಪತ್ರೆ ವೈದ್ಯರು ಮುಗಿಬಿದ್ದಿದ್ದೇಕೆ ? ಚಾರ್ಜ್ಶೀಟ್ ವಿಷಯ ಕೇಳಿ ದಾಸ ಕೆರಳಿ ಕೆಂಡವಾದರಾ ?…
Read More » -

`ಕಿಲ್ ಹಿಮ್…ಕಿಲ್ ಹಿಮ್…’ ಪವಿತ್ರಾ ಗೌಡ ಉಚಿತ ಉಪದೇಶ !
ಕೊನೆಗೂ ಘನಘೋರ ಸತ್ಯ ಹೊರ ಬಿದ್ದಿದೆ. ದರ್ಶನ್ ಹಾಗೂ ಪವಿತ್ರ ಇಬ್ಬರೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾವ ಪಾತ್ರ ವಹಿಸಿದ್ದರು ? ಹೇಗೆ ಕೊಂದರು ? ಅದರ…
Read More » -

ನಾಡಿನ ಖಾಸಗಿ ಶಾಲಾ ಕಾಲೇಜು ಶಿಕ್ಷಕರ ಸೇವೆಯನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ವಿರುದ್ಧ ನಾಳೆ ಕರಾಳ ದಿನಾಚರಣೆ ಆಚರಿಸಲು ಕೃಪಾ ನಿರ್ಧಾರ.
ಮೇಲಿನ ವಿಷಯ ಕುರಿತು ನಮ್ಮ ಸಂಘಟನೆ ಕಳೆ 5 ವರ್ಷದಿಂದಲೂ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜ್ನಲ್ಲಿ ನಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸರ್ಕಾರ ಕೊಡುವ ರಾಜ್ಯದ…
Read More » -

ಸೀರೆ ಖರೀದಿಸುವ ನೆಪದಲ್ಲಿ ಕಳ್ಳಿಯರ ಕರಾಮತ್ತು- ಜೆ.ಪಿ.ನಗರ ಪೊಲೀಸರಿಂದ ಬಂಧನ
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಸೀರೆ ಖರೀದಿಸುವ ನೆಪದಲ್ಲಿ ಅಂಗಡಿಗಳಿಗೆ ತೆರಳಿದ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ರೇಷ್ಮೆ ಸೀರೆ ಕಳ್ಳತನ ಮಾಡಿ…
Read More » -

ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್-ಲೂಮಿನಲ್ ಟೆಸ್ಟ್ ನಲ್ಲಿ ಸ್ಫೋಟಕ ಸತ್ಯ
ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರ ಬಟ್ಟೆ ಮೇಲಿರುವ ರಕ್ತದ ಕಲೆಗಳನ್ನು ಪತ್ತೆ ಹಚ್ಚಲಾಗಿದೆ. ರೇಣುಕಾಸ್ವಾಮಿಯ ರಕ್ತದ ಕಲೆ ದರ್ಶನ್ ಬಟ್ಟೆ ಮೇಲೆ ಪತ್ತೆಯಾಗಿದ್ದು ಹೇಗೆ? ಆಲ್…
Read More » -

ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್-ನಗರ ಪೊಲೀಸ್ ಆಯುಕ್ತರಿಂದ CFSL ಬಗ್ಗೆ ಮಾತು
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಭದ್ರವಾದ ಬಾಕ್ಸ್ ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.…
Read More » -

ಅನ್ನದಾತನ ಮೇಲೆ ಬರೆ ಎಳೆದ ಸರ್ಕಾರ-ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ
ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ…
Read More » -

ಆರೋಗ್ಯ ಇಲಾಖೆಯಲ್ಲಿ ನೂರಾರು ನಕಲಿ ನೌಕರರು
ಬೆಂಗಳೂರು: ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಸಹಸ್ರಾರು ಅಭ್ಯರ್ಥಿಗಳು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಗಿಟ್ಟಿಸಿಕೊಂಡಿರುವುದು ಬಯಲಾಗಿದೆ. ನಕಲಿ ಅಂಕಪಟ್ಟಿ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯ…
Read More » -

ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ ಅಧಿಕಾರಕ್ಕೋಸ್ಕರ ಇರುವ ಪಕ್ಷ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ
ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ…
Read More » -

ಗ್ಯಾರಂಟಿ ಜಾರಿಗೆ ತಂದ ಹಿಮಾಚಲದಲ್ಲಿ ನೌಕರರ ವೇತನಕ್ಕೂ ಕತ್ತರಿ
ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…
Read More » -

ದರ್ಶನ್ & ಗ್ಯಾಂಗ್ ವಿರುದ್ಧದ 3,991 ಪುಟಗಳ ಚಾರ್ಜ್ಶೀಟ್- ಚಾರ್ಜ್ಶೀಟ್ನಲ್ಲಿ ಏನಿದೆ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ…
Read More » -

ಎಲೆಕ್ಟ್ರಿಕ್ ಸ್ಕೂಟರ್ ನಮ್ಮ ತಲೆಯನ್ನೂ ಕೆಡಿಸುತ್ತೆ, ಇವಿ ಸಾಕಪ್ಪ ಸಾಕು ಎಂದ ನಟ ಶಂಕರ್!
ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ದುಬಾರಿ. ಆದರೆ ಒಮ್ಮೆ ಹೂಡಿಕೆ ಮಾಡಿದರೆ ಬಳಿಕ ಸುಲಭ. ದುಬಾರಿ ಪೆಟ್ರೋಲ್ ಬೇಕಿಲ್ಲ. ಕಿಲೋಮೀಟರ್ಗೆ 30 ಪೈಸೆ, 50 ಪೈಸೆ ಖರ್ಚು.…
Read More » -

ಡೆಂಗ್ಯೂ ಸಾಂಕ್ರಾಮಿಕ ರೋಗ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ – ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ನಿಮಯ ಪಾಲಿಸದಿದ್ದರೆ…
Read More » -

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ:
ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಆರ್.ಆರ್ ನಗರ ವಲಯ ಆಯುಕ್ತರಾದ ಸತೀಶ್ ರವರು ವಿದ್ಯಾರ್ಥಿಗಳಲ್ಲಿ ಮನವಿ…
Read More » -

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್ನಲ್ಲಿ ಹೋರಾಟ: ಗೃಹ ಸಚಿವ ಪರಮೇಶ್ವರ
ಬೆಂಗಳೂರು, ಸೆ.3:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿಸಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ…
Read More » -

ಬಾಂಗ್ಲಾ ಮೂಲದ ಅಪ್ರಾಪ್ತೆಯರನ್ನ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ- ಮೂವರ ಬಂಧನ
ಬೆಂಗಳೂರು: ಅಪ್ರಾಪ್ತ ಹೆಣ್ಣು ಮಕ್ಕಳನ್ನ ಕಳ್ಳಸಾಗಣಿಕೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸರು…
Read More » -

ಟೀಚರ್ ಇಲ್ಲದೆ ಬಿಇಓ ಕಚೇರಿ ಧರಣಿ ಕುಳಿತ ವಿದ್ಯಾರ್ಥಿಗಳು
ಚಿಕ್ಕಮಗಳೂರು: ತಾಲೂಕಿನ ಹುಲುವತ್ತಿ ಗ್ರಾಮದ ಶಾಲೆಯಲ್ಲಿ ಟೀಚರ್ ಇಲ್ಲದ ಕಾರಣ ವಿದ್ಯಾರ್ಥಿಗಳು ಬಿಇಓ ಕಚೇರಿ ಬಳಿ ಬಂದು ಧರಣಿ ಕುಳಿತ್ತಿದ್ದಾರೆ. ಮುತ್ತೋಟಿ ಅರಣ್ಯ ವ್ಯಾಪ್ತಿಯಲ್ಲಿರುವ ಹುಲುವತ್ತಿ ಗ್ರಾಮದ…
Read More » -

ಅತಿವೃಷ್ಟಿಯಿಂದ ಹಾಳಾದ ರಸ್ತೆಗಳ ಪ್ರಗತಿ ತೃಪ್ತಿಕರವಾಗಿಲ್ಲ
ಪ್ರಗತಿ ಪರಿಶೀಲನೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಆಕ್ಷೇಪ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಗತಿಪಥ ಹಾಗೂ…
Read More » -

ಕಲಬುರಗಿಯಲ್ಲಿ ಭಾರಿ ಮಳೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!
ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ…
Read More » -

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್ ಅನ್ನು ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರು ಬಿಇಎಂಎಲ್ ನ ಬೆಂಗಳೂರು ಸಂಕೀರ್ಣದಲ್ಲಿ ಅನಾವರಣಗೊಳಿಸಿದರು
ಬಿಇಎಂಎಲ್ ನ 9.2 ಎಕರೆ ರಫ್ತು ಮೀಸಲಾದ ಹ್ಯಾಂಗರ್ ಸೌಲಭ್ಯವನ್ನು ರೈಲ್ವೆ ಸಚಿವರು ಉದ್ಘಾಟಿಸಿದರು ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್ ಅನೇಕ ಪ್ರಯಾಣಿಕ ಸ್ನೇಹಿ ವೈಶಿಷ್ಟ್ಯಗಳನ್ನು…
Read More » -

ಬಿಬಿಎಂಪಿ ಗುತ್ತಿಗೆದಾರರಿಂದ ಕಾಮಗಾರಿ ಬಂದ್ ಮಾಡಿ ಪ್ರತಿಭಟನೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಪಾಲಿಕೆ ಬಾಕಿ ಉಳಿಸಿಕೊಂಡಿರೋದು ಇದೀಗ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿಬಿಟ್ಟಿದೆ. ಕಳೆದ 2 ವರ್ಷದಿಂದ ಬರೋಬ್ಬರಿ…
Read More » -

ವಾರಾಂತ್ಯದಲ್ಲಿ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡ…
Read More » -

ವಿಕ್ರಾಂತ್ ರೋಣ ಬಳಿಕ ಮತ್ತೆ ಒಂದಾದ ಸುದೀಪ್-ಅನೂಪ್
ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಗಿಫ್ಟ್…ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್ ವಿಕ್ರಾಂತ್ ರೋಣ ಬಳಿಕ ಮತ್ತೆ…
Read More » -

ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ. 02: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು…
Read More » -

ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣ, ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ. 02: “ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ…
Read More » -

ಪೋಕ್ಸೋ ಕೇಸ್ನಲ್ಲಿ ಬಿಎಸ್ವೈಗೆ ಮತ್ತೆ ಸಂಕಷ್ಟ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಬಿಎಸ್ವೈ ವಿರುದ್ಧ ದಾಖಲಾಗಿ ತಣ್ಣಗಾಗಿದ್ದ ಬಾಲಕಿ ಮೇಲೆನ ಲೈಂಗಿಕ ದೌರ್ಜನ್ಯದ ಪೋಕ್ಸೋ…
Read More » -

ಇನ್ನೆರಡು ತಿಂಗಳಲ್ಲಿ KAS ಪರೀಕ್ಷೆ ಮರು ನಡೆಸಿ: KPSCಗೆ ಸಿದ್ದರಾಮಯ್ಯ ಆದೇಶ
ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ…
Read More » -

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ- ಎಂ.ಬಿ.ಪಾಟೀಲ
ಬೆಂಗಳೂರು: ‘ನಾನು ವಿಜಯಪುರ ಜಿಲ್ಲೆಯವ ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು…
Read More » -

ಬೆಂಗಳೂರಲ್ಲಿ ಮಿತಿಮೀರಿದ ಬೌಬೌ ಹಾವಳಿ-16888 ಮಂದಿಗೆ ನಾಯಿ ಕಡಿತ, ಮೂವರು ಬಲಿ
ಬೆಂಗಳೂರು: ನಗರದಲ್ಲಿ ರಕ್ಕಸ ನಾಯಿಗಳ ಆರ್ಭಟ ಮಿತಿ ಮೀರಿದೆ. ಗಲ್ಲಿ ಗಲ್ಲಿಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಕೇವಲ ಎಂಟು ತಿಂಗಳಲ್ಲಿ 16888 ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿದೆ.…
Read More » -

ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ ಎಂದ ಕಿಚ್ಚ ಸುದೀಪ್! ಬಾದ್ಷಾ ಹಿಂಗದ್ರಾ?
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ…
Read More » -

ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಕೇಸ್, ಬಂಧನ-ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು: ಅವ್ಯವಹಾರ, ಅಕ್ರಮಗಳ ವಿರುದ್ಧ ಧ್ವನಿ ಎತ್ತಿದರೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೆ ದಾವೆ, ಬಂಧನ. ಸರ್ಕಾರದ ಇಂತಹ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
Read More » -

ಸ್ವರ್ಗಕ್ಕೆ ಹೋಗಲು ಭಯಸುವರು ಸಂಸ್ಕೃತ ಕಲಿಯಬೇಕು-ಸುಗುಣೇಂದ್ರ ತೀರ್ಥ ಸ್ವಾಮೀಜಿ
ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ…
Read More » -

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್
ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್’ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು…
Read More » -

ದರ್ಶನ್ ಧರಿಸಿದ್ದ ಟೀ ಶರ್ಟ್ನಿಂದ ಟ್ರೆಂಡಾಯಿತ್ತು ಪೂಮಾ ಟೀ ಶರ್ಟ್
ಬೆಂಗಳೂರು: ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಸಾಕಷ್ಟು ಪ್ರಚಾರ ಪಡೆದುಕೊಂಡಿತ್ತು. ಆದರೆ ಈಗ ಬಳ್ಳಾರಿ ಜೈಲಿಗೆ ಹೋಗುವಾಗ ದರ್ಶನ್…
Read More » -

ತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ…
Read More » -

ಸಿದ್ದರಾಮಯ್ಯ ಮೈಸೂರು ಪ್ರವಾಸದ ರದ್ದು-ಕಾರಣ ಮುಡಾ ಕೇಸ್
ಬೆಂಗಳೂರು, ಸೆಪ್ಟೆಂಬರ್ 01: ಹೈಕೋರ್ಟ್ ಅಂಗಳದಲ್ಲಿ ಮುಡಾ ಕಾನೂನು ಸಮರ ನಡೆಯುತ್ತಿದೆ. ಈವರೆಗೆ ಎರಡು ಬಾರಿ ಹೈಕೋರ್ಟ್ನಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಸಂಬಂಧದ ವಿಚಾರಣೆ ಮುಂದೂಡಿಕೆ ಆಗಿದೆ. ಆದರೆ…
Read More » -

ಕೊಲ್ಲೂರು ಮೂಕಾಂಬಿಕೆ ದರ್ಶನ್ ಮಾಡಿದ ಜೂ ಎನ್ಟಿಆರ್, ರಿಷಬ್ ಶೆಟ್ಟಿ
ಉಡುಪಿ: ನಟರಾದ ಜ್ಯೂ.ಎನ್ಟಿಆರ್ ಮತ್ತು ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ…
Read More » -

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಾಹನಗಳ ಸದ್ದು ಶುರು; ಎಲ್ಲಿ ಅಂತಿರಾ ಈ ಸ್ಟೋರಿ ಓದಿ.!
ಬೆಂಗಳೂರು: 3 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮತ್ತೆ ಸಂಚಾರ ಪೊಲೀಸರ ಟೋಯಿಂಗ್ ವಾಹನಗಳು ಕಾರ್ಯಾಚರಣೆಗಿಳಿದಿದ್ದು, ಗಾಂಧಿನಗರದಲ್ಲಿ ಶುಕ್ರವಾರ ಒಂದೇ ದಿನ 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಜಂಟಿ ಆಯುಕ್ತ (ಸಂಚಾರ)…
Read More » -

136 ಶಾಸಕರ ಮೇಲೆ ನಂಬಿಕೆ ಕಳಕೊಂಡ ಮುಖ್ಯಮಂತ್ರಿ – ಆರ್.ಅಶೋಕ್
ಬೆಂಗಳೂರು: ನಾವು ಸರಕಾರ ಬೀಳಿಸುವುದಿಲ್ಲ; ಬೀಳಿಸುವುದಿಲ್ಲ ಎಂದು ಪದೇಪದೇ ಹೇಳಿದರೂ ಕೂಡ ಸರಕಾರ ಬಿದ್ದು ಹೋಗುತ್ತದೆ ಎಂದು ಹೇಳಿಕೆ ಕೊಡುವ ಮೂಲಕ ಕಾಂಗ್ರೆಸ್ಸಿಗರು ತಮ್ಮ ಸರಕಾರವನ್ನೇ ದುರ್ಬಲಗೊಳಿಸುತ್ತಿದ್ದಾರೆ…
Read More » -

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ…
Read More » -

ಹಿರಿಯ ರಾಜಕಾರಣಿ, ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸಾಗರ…
Read More » -

ಮುಡಾ ಚಲೋ ಮಾಡಿ.. ಕೈಮುಗಿದು ನನ್ನದು ತಪ್ಪಾಗಿದೆ ಎಂದು ಕೇಳಿ- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗಣನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ…
Read More » -

ಖಾತೆ ಮಾಡಲು ವಿಳಂಬ, ಅಧಿಕಾರಿಗಳ ವಿರುದ್ಧ ಗರಂ-ಲೋಕಾಯುಕ್ತ-ಎಸ್.ಪಿ.
ಚಿಂತಾಮಣಿ: ಸಾರ್ವಜನಿಕರಿಗೆ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸಗಳು ವಿಳಂಬವಾಗದೆ ಮಾಡಿಕೊಡುವಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ತಿಳಿಸಿದರು. ನಗರದ ತಾಲೂಕು ಪಂಚಾಯಿತಿ…
Read More » -

ಶೀಘ್ರದಲ್ಲೇ ‘ಸುಬ್ರಹ್ಮಣ್ಯ’ ಪ್ರಪಂಚದ ಪರಿಚಯ..ಇದು ಆರ್ಮುಖ ರವಿಶಂಕರ್ ಪುತ್ರನ ಚೊಚ್ಚಲ ಸಿನಿಮಾ
ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ…
Read More » -

ಟೆಕೆಯಾನ್ ಸಂಸ್ಥೆ ಜೊತೆಗೂಡಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು
ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು. ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ…
Read More »













































































































































