ಸುದ್ದಿ
-

ಸಿದ್ದರಾಮಯ್ಯ ಪ್ರಾಸಿಕ್ಯೂಷನ್- ಹೆಚ್ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಬೆಂಗಳೂರು: ನನ್ನಿಂದ ಏನೇ ತಪ್ಪು ಆಗಿರದಿದ್ದರೂ ನಾನು ಕಾನೂನನ್ನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ…
Read More » -

ಇದು ಬಿಜೆಪಿಯವರು ಮಾಡುತ್ತಿರುವ ಷಡ್ಯಂತ್ರ : ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ಇಂದು…
Read More » -

ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ
ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ…
Read More » -

ಬಿಜೆಪಿ ನಾಯಕರೆಲ್ಲರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ. ಕೆಪಿಸಿಸಿ…
Read More » -

ಬಿಗ್ ಬಾಸ್ ಕನ್ನಡ ಸೀಸನ್ 11’ ಕುರಿತು ಕಿಚ್ಚ ಸುದೀಪ್ ಸುದ್ದಿಗೋಷ್ಠಿ-ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟುಗೊತ್ತಾ?
ಕನ್ನಡದ ಸ್ಟಾರ್ ನಟ ಸುದೀಪ್ ಬೇಡಿಕೆ ನಟನಾಗಿ ಬಹುಭಾಷೆಗಳಲ್ಲಿ ನಟಿಸಿ ಸದ್ದು ಮಾಡುತ್ತಿದ್ದಾರೆ. ಇಂದಿಗೂ ಸುದೀಪ್ ನಟನೆ ಮತ್ತು ನಿರೂಪಣೆಗೆ ದೊಡ್ಡ ಮಟ್ಟದ ಅಭಿಮಾನಿಗಳ ಬಳಗವು ಹೊಂದಿದ್ದಾರೆ.…
Read More » -

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್ನಿಂದ ಕಾರ್ತಿಕ್, ನಿಖಿಲ್ ನಾಯಕ್ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ದರ್ಶನ್…
Read More » -

ಮುಡಾ ಹಗರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಭವಿಷ್ಯ ನಾಳೆ ನಿರ್ಧಾರ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ…
Read More » -

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಬಹುಕೋಟಿ ರೂ. ಭ್ರಷ್ಟಾಚಾರ-ಎನ್.ರವಿಕುಮಾರ್ ಆರೋಪ
ಬೆಂಗಳೂರು: ರಾಜ್ಯದ 18 ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣ ಖರೀದಿಸುವ ಪ್ರಕ್ರಿಯೆಯಲ್ಲಿ ಬಹುಕೋಟಿ ರೂ.ಗಳ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ…
Read More » -

114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ -ರವಿಕುಮಾರ್
ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ…
Read More » -

ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದ ಉದಾಹರಣೆಗಳೇ ಇಲ್ಲ-ಗೃಹ ಸಚಿವ ಪರಮೇಶ್ವರ
ಬೆಂಗಳೂರು: ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು…
Read More » -

ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಅಪರಾಧ- ಸುಪ್ರೀಂ ಕೋರ್ಟ್
ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ…
Read More » -

ಶ್ರೀಲಂಕಾ ಅಧ್ಯಕ್ಷರಾಗುವತ್ತ ದಿಸ್ಸಾನಾಯಕೆ ದಾಪುಗಾಲು-ಎಡಪಂಥೀಯ ಕುಮಾರ ಡಿಸಾನಾಯಕೆ ಪದ ಗ್ರಹಣ
ಕೊಲೊಂಬೊ: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆ ನಡುವೆ…
Read More » -

ಮಳೆಯ ಆರ್ಭಟಕ್ಕೆ ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು! ಅಳಿಸಿ ಹೋಗ್ತಿವೆ ಕುರಾನ್ ಸಾಲುಗಳು
ಆಗ್ರಾ: ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ವಿಶ್ವವಿಖ್ಯಾತ ತಾಜ್ ಮಹಲ್ನ ಗೋಡೆ, ನೆಲ ಹಾಗೂ ಇತರ ಭಾಗಗಳಲ್ಲಿ ಬಿರುಕುಂಟಾಗಿರುವುದು ಕಂಡು ಬಂದಿದೆ. ಗೋಡೆಗಳ ಮೇಲೆ ಕೆತ್ತಲಾದ…
Read More » -

ತುಂಗಭದ್ರಾ ಜಲಾಶಯ ಬರ್ತಿ- ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!
ಕೊಪ್ಪಳ: ಉತ್ತಮ ಮಳೆ ಕಂಡು ಜಲಾಶಯ ತುಂಬಿ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಹೋಗಿದ್ದ ತುಂಗಭದ್ರಾ ಜಲಾಶಯಕ್ಕೆ ಇಂದು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ…
Read More » -

ದೇವಾಲಯಗಳ ನಿರ್ವಹಣೆಯನ್ನು ಧಾರ್ಮಿಕ ಮುಖಂಡರಿಗೆ ವಹಿಸುವ ಸಮಯ ಬಂದಿದೆ-ರವಿಶಂಕರ್
ಬೆಂಗಳೂರು: ತಿರುಪತಿ ಲಾಡು ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್, ಈ ಘಟನೆಯು ಹಿಂದೂಗಳ ಮನಸ್ಸಿನಲ್ಲಿ ತೀವ್ರ ನೋವು ಹಾಗೂ ಆಕ್ರೋಶವನ್ನು…
Read More » -

ಬೆಂಗಳೂರಿನಲ್ಲಿ ಮಹಿಳೆ ಕಗ್ಗೊಲೆ- ಹೇಗೆ ನಡೆಯುತ್ತೆ ಮರಣೋತ್ತರ ಪರೀಕ್ಷೆ?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಡ್ಲಿ ಮರ್ಡರ್ವೊಂದು ನಡೆದಿದೆ. 29 ವರ್ಷದ ಮಹಾಲಕ್ಷ್ಮಿ ಎಂಬ ಮಹಿಳೆಯನ್ನ ವ್ಯಕ್ತಿಯೋರ್ವ ರಣಭೀಕರವಾಗಿ ಹತ್ಯೆಗೈದಿದ್ದಾನೆ. ಮಹಿಳೆಯ ಮೃತದೇಹವನ್ನು ಒಂದಲ್ಲ, ಎರಡಲ್ಲ ಬರೋಬ್ಬರಿ…
Read More » -

ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ ..
ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ .. ಮೂರನೇ ವಾರದಲ್ಲೂ ಮುಂದುವರದಿದೆ ಗೆಲುವಿನ ಓಟ .. ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ…
Read More » -

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಭೀಕರ ಹತ್ಯೆಗೆ ಬೆಚ್ಚಿಬಿದ್ದ ಗ್ರಾಮಸ್ಥರು
ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ…
Read More » -

2ನೇ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ
ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ…
Read More » -

ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ
ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ: ಶ್ರೀ ಸುರಳ್ಕರ್ ವಿಕಾಸ್ ಕಿಶೋರ್, ವಿಶೇಷ ಆಯುಕ್ತರು(ಆ.ನೈ): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ…
Read More » -

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ
ಗೂಂಟುರು:ಟಿಟಿಡಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ…
Read More » -

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ…
Read More » -

ರಾಮನಗರ ತಾಲ್ಲೂಕು ಅಧ್ಯಕ್ಷರಾಗಿ ಸಬ್ಬಕೆರೆ ಶ್ರೀ ಶಿವಲಿಂಗಪ್ಪ ನೇಮಕ
ಬೆಂಗಳೂರು: ಇಂದು ರಾಜ್ಯ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ತಾಲ್ಲೂಕು…
Read More » -

ನಾಗಮಂಗಲ ಗಲಭೆ ಪ್ರಕರಣ: ಬಂಧನ ಭೀತಿಯಲ್ಲಿ ಊರು ಬಿಟ್ಟಿದ್ದ ಯುವಕ ಸಾವು
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ.…
Read More » -

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಕೊಲೆ-20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ
ಬೆಂಗಳೂರು: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಹೊರ…
Read More » -

ಬೆಂಗಳೂರಿನಲ್ಲಿ ಒಣಗಿದ ಮರಗಳಿಂದ ಗಂಡಾಂತರ..!
ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…
Read More » -

ಸುಪ್ರೀಂ ಮೇಟ್ಟಿಲೇರಿದ ಟಿಟಿಡಿ ಲಡ್ಡು ಕೇಸ್!
ನವದೆಹಲಿ: ತಿರುಪತಿ ತಿರುಮಲ ಶ್ರೀಬಾಲಾಜಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಜೊತೆಗೆ ಇತರೆ ಕಳಪೆ ಪದಾರ್ಥಗಳನ್ನು ಸೇರಿಸಲಾಗಿದೆ ಎಂಬ ಪ್ರಕರಣ ಹೈಕೋರ್ಟ್-ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಮ್ಮ ಅಧಿಕಾರಾವಧಿಯಲ್ಲಿ…
Read More » -

ಕುಮಾರಸ್ವಾಮಿ ಅವರನ್ನ ಕಂಡರೆ ಕಾಂಗ್ರೆಸ್ ಗೆ ಭಯ, ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ- ನಿಖಿಲ್ ಕುಮಾರಸ್ವಾಮಿ
ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ, ಟಾರ್ಗೆಟ್ ರಾಜಕೀಯ ಎಂದು ನಿಖಿಲ್ ಕಿಡಿ ಕಾಂಗ್ರೆಸ್ ಪಕ್ಷ ಜಾತಿ ಆಧಾರದಲ್ಲಿ ರಾಜಕೀಯ ಮಾಡ್ತಿದೆ, ಒಂದು…
Read More » -

ತಿರುಪತಿ ಲಡ್ಡು ವಿಚಾರ ತನಿಖೆಯಾಗಲಿ: ಎಂ ಬಿ ಪಾಟೀಲ
ಬೆಂಗಳೂರು: ಧಾರ್ಮಿಕವಾಗಿ ಪಾವಿತ್ರ್ಯತೆ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ…
Read More » -

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!
ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…
Read More » -

ಒಂದು ವಾರದಲ್ಲೆ 110 ಗ್ರಾಮಕ್ಕೆ ಕಾವೇರಿ ನೀರು-5ನೇ ಹಂತದ ಚಾಲನೆಗೆ ಸಕಲ ಸಿದ್ದತೆ
ಬೆಂಗಳೂರು: 17 ವರ್ಷಗಳ ಹಿಂದೆ ಬಿಬಿಎಂಪಿ ತೆಕ್ಕೆ ಸೇರಿದ 110 ಹಳ್ಳಿಗಳ ಜನರಿಗೆ ಕೊನೆಗೂ ಕಾವೇರಿ ನೀರು ಕುಡಿಯುವ ಭಾಗ್ಯ ಬಂದೊದಗಿದೆ. ಕಾವೇರಿ 5ನೇ ಹಂತದ ಯೋಜನೆಯಡಿ…
Read More » -

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
Read More » -

ಮೈಸೂರಿನಲ್ಲಿ ದಸರಾ ಆನೆಗಳ ದರ್ಬಾರ್ – ವಿಡಿಯೋ ವೈರಲ್
ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್…
Read More » -

ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿದೆ
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರ ಮಾತುಗಳು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ…
Read More » -

ಮೋದಿ ಅವರ ತಾಯಿ ಬಗ್ಗೆ ಮುನಿರತ್ನ ಅವಹೇಳನ ಮಾಡಿದ್ದನ್ನು ಬಿಜೆಪಿಯವರು ಸಹಿಸಬಹುದು, ಆದರೆ ನಮ್ಮ ಹೆಣ್ಣುಮಕ್ಕಳನ್ನು ನಿಂದಿಸಿರುವುದನ್ನು ನಾವು ಸಹಿಸುವುದಿಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್
ಬೆಂಗಳೂರು, ಸೆ.19 “ಒಕ್ಕಲಿಗರು ಯಾರ ಋಣದಲ್ಲಿಲ್ಲ, ಮುನಿರತ್ನ ನಮ್ಮ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದರೆ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಆತ ಮೋದಿಯವರ ತಾಯಿ ಬಗ್ಗೆ ಮಾತನಾಡಿದ್ದನ್ನು ಬಿಜೆಪಿಯವರು…
Read More » -

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು ಕಂದಾಯ ಸಚಿವರಾದ ಕೃಷ್ಣಭೈರೇಗೌಡ: ರಾಜ್ಯದಲ್ಲಿ ಭೂಮಿಯ ವಿಚಾರಕ್ಕೆ ಸಂಬಂಧ ಪಟ್ಟಂತೆ…
Read More » -

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿಯ ಅವಘಡ!
ಬೆಂಗಳೂರು:ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಆಹುತ ಸಂಭವಿಸಿದೆ. ಮಧ್ಯಾಹ್ನ 1:15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಎಸ್ ರಾಮಯ್ಯ…
Read More » -

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
Read More » -

ಸಿಎಂ ಕುರ್ಚಿ ಅಲ್ಲಾಡುತ್ತಿದೆ ಎಂದ ಬಿವೈ ವಿಜಯೇಂದ್ರಗೆ ಸಚಿವ ಎಂ.ಬಿ ಪಾಟೀಲ್ ತಿರುಗೇಟು
ಎಐಸಿಸಿ ಅಧ್ಯಕ್ಷರನ್ನ ಮೆಚ್ಚಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ…
Read More » -

ಗಣೇಶ ಮೆರವಣಿಗೆ ವೇಳೆ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ ಪೋಟೋ ಹಿಡಿದು ಕುಣಿದಾಡಿದ ದಾಸನ ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್ ಪೋಟೋ…
Read More » -

ಹುಬ್ಬಳ್ಳಿ ತಾರಿಹಾಳ ಬ್ರಿಡ್ಜ್ ಬಳಿಯ ಬೈಪಾಸ್’ನಲ್ಲಿ ಭೀಕರ ಅಪಘಾತ!
ಹುಬ್ಬಳ್ಳಿ:ಬೊಲೆರೋ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ…
Read More » -

ಡ್ರಗ್ಸ್ ವಿರುದ್ಧ ಸಮರ ಸಾರಿದ ಸಿದ್ದರಾಮಯ್ಯ
ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಹೈಲೈಟ್ಸ್… ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ…
Read More » -

ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ..!
ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ. ಸಂಘರ್ಷಕ್ಕೆ ಕಾರಣವಾಯಿತು ವಿಷ್ಣುವರ್ಧನ್ ಸ್ಮಾರಕ.ಅಭಿಮಾ ನ್ ಸ್ಟುಡಿಯೋ ಮಾಲೀಕರು ಮತ್ತು ಅಭಿಮಾನಿಗಳ ನಡುವೆ ಫೈಟ್ . ಸಮಾಧಿ…
Read More » -

ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಹುಲಿರಾಯನ ದರ್ಶನ!
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ…
Read More » -

ಮಾಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಐವರು ದುರ್ಮರಣ
ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ…
Read More » -

ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಪುಂಡರ
ಚಿತ್ರದುರ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಕೆಲ ಮುಸ್ಲಿಂ ಯುವಕರು ಗಾಂಧಿ ವೃತ್ತದಲ್ಲಿ ಘೋಷಣೆ ಕೂಗಿದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮುಸ್ಲಿಂ ಸಮುದಾಯದಿಂದ…
Read More » -

ಬಿಬಿಎಂಪಿ ವ್ಯಾಪ್ತಿಯಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ನಿಯಂತ್ರಿಸಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.…
Read More » -

ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿಯಿಂದ ಉಳಿಯಿತು ಯುವಕನ ಜೀವ
ಬೆಂಗಳೂರು: ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಹಳಿಗೆ ಹಾರಿದ್ದು ಕೂಡಲೇ…
Read More » -

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!
ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
Read More » -

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…
Read More » -

ಒಕ್ಕಲಿಗರ ಸಮುದಾಯಕ್ಕೆ ಅಪಮಾನ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು-ಡಿ.ಕೆ.ಶಿವಕುಮಾರ್
ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ನೀಡಿರವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು…
Read More » -

AAPಯ ನೂತನ ಸಿಎಂ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್-ಮುಂಚೂಣಿಯಲ್ಲಿ ಅತಿಶಿ
ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ…
Read More » -

ತಾಯಂದಿರ ತರ ಗರ್ಭಧರಿಸಿ ಜನ್ಮ ನೀಡಬಲ್ಲ ಏಕೈಕ ಪ್ರಾಣಿ ಇದು..!
ತಾಯಂದಿರು ಎಂಬುದು ಎಲ್ಲರಿಗೂ ಗೊತ್ತು. ತಾಯಿಯು ಮಗುವನ್ನು ತನ್ನ ಹೊಟ್ಟೆಯಲ್ಲಿ ಹಲವು ದಿನಗಳ ಕಾಲ ಹೊತ್ತುಕೊಂಡು ಸ್ವಲ್ಪ ಸಮಯದ ನಂತರ ಹೆರಿಗೆಯ ನೋವನ್ನು ಸಹಿಸಿಕೊಂಡು ಮಗುವಿಗೆ ಪ್ರಪಂಚದ…
Read More » -

371 (ಜೆ) ಕಲಂ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ
ಕಲಬುರಗಿ:ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಪೂರಕ ಚರ್ಚೆಯನ್ನು ಮಾಡಲಿದ್ದಾರೆ. ಸೆಪ್ಟೆಂಬರ್ 16 ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿಇಂದು ಸಚಿವ ಸಂಪುಟ ಸಭೆ…
Read More » -

ಇಬ್ಬರು ಮೂವರಾಗುತ್ತಿದ್ದೇವೆ ಫೋಟೋ ಶೇರ್ ಮಾಡಿದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ
ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ…
Read More » -

ಬ್ರಿಟನ್ ಪೌರತ್ವ ಪಡೆಯಲು ಮುಂದಾದ್ರ ಕೊಹ್ಲಿ- ವಿರಾಟ್ IPL ಆಡೋದು ಡೌಟ್?
ಭಾರತ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…
Read More » -

ಕಿಕ್ ಕೊಟ್ಟ ಸುಬ್ರಹ್ಮಣ್ಯ ಫಸ್ಟ್ ಗ್ಲಿಂಪ್ಸ್.. ಆರ್ಮುಗ ರವಿಶಂಕರ್ ಪುತ್ರ ಅದ್ವೈ ಎಂಟ್ರಿ ಹೇಗಿದೆ ನೋಡಿ?
‘ಸುಬ್ರಹ್ಮಣ್ಯ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್…ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ… ‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ..ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ…
Read More » -

ಯೋಗ್ಯತೆವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಕೈ ಗಾದಿ ತಪ್ಪಿದೆ-ಪರಂ
ತೂಮಕೂರು:ತೂಮುಕೂರಿನಲ್ಲಿ ನಡೆದ ಶ್ರೀ ಹರ್ತಿ ಪತ್ತಿನ ಸಹಕಾರ ಸಂಘದ ನಿಯಮಿತ ವಾರ್ಷಿಕ ಮಹಾಸಭೆಯಲ್ಲಿ ಸಾಮರ್ಥ್ಯವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಿದೆ ಎಂದು ಗೃಹ…
Read More » -

ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ…
Read More » -

RCB ಟೀಮ್ ಸೇರುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ KL ರಾಹುಲ್; ಏನಂದ್ರು ಗೊತ್ತಾ?
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರೇಜ್ ಹೆಚ್ಚಾಗುತ್ತಲೇ ಇದೆ. ಈ ಸೀಸನ್ಗೆ ಮುನ್ನ ಮೆಗಾ ಆಕ್ಷನ್ ನಡೆಯಲಿದ್ದು, ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಲಕ್ನೋ ಸೂಪರ್…
Read More » -

ಗಣೇಶ ವಿಸರ್ಜನೆ ವೇಳೆ ಅವಘಡ; ತಂದೆ, ಮಗ ಸೇರಿ ಮೂವರು ಸಾವು
ತುಮಕೂರು: ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ. ಈ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.…
Read More » -

ವೇದಿಕಾ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ “FEAR”ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ- ನಿರ್ದೇಶಕ ಪ್ರಭುದೇವ
FEAR ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ದತ್ತಾತ್ರೇಯ ಮೀಡಿಯಾ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಎ.ಆರ್. ಅಭಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುಜಾತಾ ರೆಡ್ಡಿ ಸಹ ನಿರ್ಮಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…
Read More » -

ನಕಲಿ ದೂರು ದಾಖಲಿಸಿ ಅಮಾಯಕರನ್ನ ಜೈಲಿಗೆ ಕಳಿಸಿದ್ದ ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು: ಬೆಂಗಳೂರು: ಬಾತ್ಮೀದಾರನ ಮಾತು ನಂಬಿ ಮಾದಕ ವಸ್ತುಗಳ ಮಾರಾಟ ಪ್ರಕರಣದಲ್ಲಿ ಇಬ್ಬರು ಅಮಾಯಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಮೂಲಕ ಕರ್ತವ್ಯಲೋಪವೆಸಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬನಶಂಕರಿ…
Read More » -

ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ-ಪ್ರತಿಪಕ್ಷ ನಾಯಕ
ಬೆಂಗಳೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಬಂಧನವಾಗಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ…
Read More » -

ದೇಶದ ಮೊದಲ ವಂದೇ ಮೆಟ್ರೋ ರೈಲುಗೆ ವರ್ಚುವಲ್ ಚಾಲನೆ ನೀಡಿದ ಮೋದಿ– ಏನಿದರ ವಿಶೇಷ!
ನವದೆಹಲಿ: ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ…
Read More » -

ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ- ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಗಲಿಬಿಲಿ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ ಮೂಡಿಸಿದ್ದಾನೆ. ವಿಧಾನಸೌಧದ…
Read More » -

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!
ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…
Read More » -

ಇಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ!
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ…
Read More » -

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಿದ್ದಾರೆ: ತುಷಾರ್ ಗಿರಿ ನಾಥ್.
ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಸರ್ಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…
Read More » -

ಡಿ.ಜೆ ಬಳಕೆಗೆ ಅವಕಾಶ ಇಲ್ಲ:ಕಮಿಷನರ್ ಬಿ.ದಯಾನಂದ ದಯಾನಂದ
ಈದ್ ಮಿಲಾದ್ ಅಂಗವಾಗಿ ಸೆ. 16ರಂದು ನಗರದ ವಿವಿಧ ಮೈದಾನಗಳಲ್ಲಿ ಕಾರ್ಯಕ್ರಮಗಳು ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ಆಯೋಜನೆಯಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನಗರ…
Read More » -

ದೇಗುಲಗಳಲ್ಲಿ ಶುರುವಾಯ್ತು ರಾಜಕೀಯ! ವ್ಯವಸ್ಥಾಪನಾ ಸಮಿತಿ ರಚನೆಯ ಚುನಾವಣೆಯಲ್ಲಿ ಜಾತಿ ಲಾಬಿ ಜೋರಾಗಿದೆ….
ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಾಲಯಗಳ ಆಡಳಿತ ಮಂಡಳಿಗೆ ನೂತನ ವ್ಯವಸ್ಥಾಪನಾ ಸಮಿತಿಗೆ ರಾಜ್ಯಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಇವುಗಳಲ್ಲಿ 100ಕ್ಕೂ…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನ ಮೇಲೆ ಐದು ಬ್ಯಾಂಕ್ ಖಾತೆಗಳು!
ವಾಲ್ಮೀಕಿ ನಿಗಮದ ಹಗರಣ ಇದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಹಣಕಾಸು ವಂಚನೆಯ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ ಆತ್ಮಹತ್ಯೆಯ ನಂತರ…
Read More » -

ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ!
ಬೆಂಗಳೂರು: ಬೆಂಗಳೂರು ನಗರದಲ್ಲಿ ಲಕ್ಷಾಂತರ ಗ್ರಾಹಕರು ಅಕ್ರಮ ವಾಗಿ ಕಾವೇರಿ ನೀರು ಕುಡಿಯುತ್ತಿದ್ದಾರೆ.ಹೀಗಾಗಿ ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಹೂಡಿದೆ. ಅಕ್ರಮ ನೀರಿನ…
Read More » -

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ…
Read More » -

ನಿರಾಶರಾಗಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ ಕೊಟ್ಟ ದಳಪತಿ ವಿಜಯ
ಗೋಟ್ ಮೂವಿಯೇ ಕೊನೆ ಎಂದಿದ್ದ ನಟ ದಳಪತಿ ವಿಜಯ್ .ನಿರಾಶರಾಗಿದ್ದ ಅಭಿಮಾನಿಗಳಿ ಗುಡ್ ನ್ಯೂಸ್ಗ ಕೊಟ್ಟ ದಳಪತಿ. KVN ಪ್ರೊಡಕ್ಷನ್ಸ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು…
Read More » -

ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು ನಾನು ಖಂಡಿಸುತ್ತೇನೆ-ಸಚಿವ ಡಿ. ಸುಧಾಕರ್
ನಾಗಮಂಗಲ ಗಣೇಶ ಮೇರವಣಿಗೆ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ .ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ…
Read More » -

ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ
ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…
Read More » -

ಗುಂಡ್ಲುಪೇಟೆಯ ಪುರಸಭೆಯ ಸದಸ್ಯತ್ವ ವಜಾ ಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಕಳೆದ ನಾಲ್ಕನೇ ತಾರೀಕಿನಂದು ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಐದು ಜನ ಸದಸ್ಯರಾದ ಕಿರಣ್, ಹೀನ ಕೌಸರ್, ರಮೇಶ್, ವೀಣಾ ರಾಣಿ, ಲಕ್ಷ್ಮೀದೇವಿ…
Read More » -

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » -

ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ
ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ…
Read More » -

ಬ್ಯಾಂಕ್ ಎಂದಾಕ್ಷಣದ ಹಣಕ್ಕೇನೂ ಕಡಿಮೆ..! ಕೋಟಿ ಕೋಟಿ ಹಣದ ವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
ಕೊಡಗು: ಕೇರಳದಿಂದ ಬಂದು ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದವರು ಇದ್ದಕ್ಕಿಂದ್ದಂತೆ ಇಂದು ಬೆಳಗ್ಗೆ ಬ್ಯಾಂಕ್ಗೆ ಬಂದು ಲಾಕರ್ ರೂಮಿನಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -

ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ
//ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ// //ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವರ ನೇರ ಆರೋಪ// ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ…
Read More » -

ದೆಹಲಿ ಸಿಎಂ ಜೈಲುವಾಸಕ್ಕೆ ಕೊನೆಗೂ ಸಿಕ್ತು ಮುಕ್ತಿ-ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು
ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ…
Read More » -

ಏನಿದು ಸಿದ್ದರಾಮಯ್ಯ ಸೀಕ್ರೆಟ್ ಮೀಟಿಂಗ್..! ಇಲ್ಲಿದೆ ಪಕ್ಕಾ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಸಭೆ ಕರೆದಿದ್ದಾರೆ.ಮುಖ್ಯಮಂತ್ರಿಗಳ ಈ ಸಭೆ ಕೂತುಹಲಕ್ಕೆ ಈಡು ಮಾಡಿದೆ.ಈ ಸಭೆಗೆ ಗೃಹ ಸಚಿವ ಜಿ.ಪರಮೇಶ್ವರ್,ಎಂ.ಬಿ.ಪಾಟೀಲ್,ಜಮೀರ್ ಅಹಮದ್,ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಸೇರಿದಂತೆ ಹಲವು…
Read More » -

15 ಸಾವಿರ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡ್ನ್
ಕಲಬುರಗಿ: ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡ್ನ್ ಲೋಕಾಯುಕ್ತ ಅಧಿಕಾರಿಗಲ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ…
Read More » -

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ:
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » -

KSRTC ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್!
ಚಿಕ್ಕಮಗಳೂರು: ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ (KSRTC) ನಿಲ್ದಾಣದಲ್ಲಿ…
Read More » -

ಹಿಂದಿ ದಿವಸ್ ವಿರುದ್ಧ ಕರವೇ ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರೆ
ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣೆ ವೇದಿಕೆ ಸಜ್ಜಾಗಿದೆ. ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 11…
Read More » -

ಹೊಸ ನಂಬರ್ ಪ್ಲೇಟ್ ಹಾಕಿಸಲು ಸೆ. 15 ಕೊನೆಯ ದಿನ; ದಂಡದಿಂದ ಪಾರಾಗಿ
ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕಿತ್ತು. 52 ಲಕ್ಷ ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ ಇನ್ನೂ 1.48 ಕೋಟಿ ವಾಹನಗಳಿಗೆ…
Read More » -

ನಾಗಮಂಗಲ ಗಲಾಟೆ; ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ -ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಬೆಂಗಳೂರು, ಸೆ.13:- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್ಪೆಕ್ಟರ್…
Read More » -

ಸಾಲು ಸಾಲು ದುರಂತ ಬಳಿಕ ಎಚ್ಚೆತ್ತು ಮರ ಗಣತಿಗೆ ಮುಂದಾದ ಪಾಲಿಕೆ!
ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನೇ ದಿನೇ ವೃಕ್ಷ ಸಂತತಿ ಕ್ಷೀಣಿಸುತ್ತದೆ.ಬೆಂಗಳೂರು ನಗರದಲ್ಲಿ ಮರಗಳ ಗಣತಿಗೆ ಮುಂದಾದ ಪಾಲಿಕೆ.ಹಲವು ವರ್ಷಗಳ ಬಳಿಕ ವೃಕ್ಷ ಗಣತಿ ಕಾರ್ಯಕ್ಕೆ ಪಾಲಿಕೆ ಚಾಲನೆ .ಕಾಂಕ್ರೀಟ್…
Read More » -

ನಾಗಮಂಗಲ ಘಟನೆಯಲ್ಲಿ ಪೊಲೀಸರ ನಿರ್ಲಕ್ಷ್ಯ ಕಂಡು ಬಂದಿದೆ- ಗೃಹ ಸಚಿವ ಪರಂ
ನಾಗಮಂಗದಲ್ಲಿ ನಡೆದ ಗಣೇಶ ಮೂರ್ತಿ ಮೆರವಣಿಗೆ ವೇಳೆ ಪೊಲೀಸ್ ರ ನಿರ್ಲಕ್ಷ್ಯ ಈ ಘಟನೆಯಲ್ಲಿ ಕಂಡು ಬಂದ ಕಾರಣ ಇನ್ಸ್ ಪೇಕ್ಟರನ್ನು ವಜಾಗೋಳಿಸಿದ್ದೇವೆ ಎಂದು ಗೃಹ ಸಚಿವ…
Read More » -

ಹಸಿರು ಬೆಂಗಳೂರು ಸಸ್ಯಕಾಶಿಗೆ ಮತ್ತೊಂದು ಗರಿ-ಉಪ ಅರಣ್ಯಾಧಿಕಾರಿ ಬಿ.ಎಲ್.ಜಿ ಸ್ವಾಮಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ…
Read More » -

ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿಕೆ ಅಪ್ರಬುದ್ಧ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
_ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read More » -

ಜಲಪಾತೋತ್ಸವಕ್ಕೆ ಸಜ್ಜಾದ ಗಗನ ಚುಕ್ಕಿ ಜಲಪಾತ!
ಜಲಪಾತೋತ್ಸವಕ್ಕೆ ಸಜ್ಜಾದ ಮಂಡ್ಯಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಜಲಪಾತ. ಇದೇ ಸೇಪ್ಟಂಬರ್ 14 ಹಾಗೂ 15 ರಮದು ನಡೆಯಲಿರುವ ಗಗನ ಚುಕ್ಕಿ ಜಲಪಾತೋತ್ಸವ 2024ರ ಕಾರ್ಯಕ್ರಮವನ್ನು…
Read More » -

ನಾಗಮಂಗಲ ಘಟನೆಗೆ ಕಿಡಿ ಕಾರಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ!
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ಸಂಜೆ ಗಣಪತಿ ಮೂರ್ತಿ ಮೆರವಣಿಗೆ ವೇಳೆ ವಿವಿಧ ಸಮುದಾಯಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಯ ಸುದ್ದಿ ಕೇಳಿ…
Read More » -

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ…
Read More » -

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ
ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ…
Read More » -

ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
ಬೆಂಗಳೂರು, ಸೆ.೧೧: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್…
Read More » -

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಸೆ 11: ಪ್ರಕೃತಿಯಿಂದ ಲಾಭ…
Read More » -

ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ…..
ಸಿಎಂ ಖುರ್ಚಿ ಚರ್ಚೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ. ಸಿದ್ದರಾಮಯ್ಯ ಪರ ಬಣದಿಂದ ರಾಹುಲ್ ಗಾಂಧಿಗೆ ಪತ್ರ. ಸಿದ್ದರಾಮಯ್ಯ ಮುಡಾ ಪ್ರಕರಣ ನ್ಯಾಯಾಲಯದಲ್ಲಿ…
Read More » -

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ- ಸಿಎಂ ಸಿದ್ದರಾಮಯ್ಯ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -

ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್!
ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ,…
Read More » -

ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ.
ಕೇಂದ್ರ ಸರಕಾರ ಶುಭಸುದ್ದಿ ನೀಡಿದೆ. ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ. ಕಡಿಮೆ ದೂರ ಚಲಿಸಿದರೂ ಮುಂದಿನ ಟೋಲ್ ಗೇಟ್ ವರೆಗಿನ…
Read More » -

ಮುಖ್ಯ ಆಯುಕ್ತರಿಂದ ರಸ್ತೆಗಳ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಮಾಡಿದ- ತುಷಾರ್ ಗಿರಿ ನಾಥ್
ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ…
Read More » -

ದುಲ್ಕರ್ ಸಲ್ಮಾನ್ ಅವರ ‘ಕಾಂತ’ ಸಿನಿಮಾಗೆ ಕೈ ಜೋಡಿಸಿದ-ರಾಣಾ ದಗ್ಗುಬಾಟಿ
ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…
Read More » -

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು- “ಕಾಲಾಪತ್ಥರ್” ಚಿತ್ರದ ಟ್ರೇಲರ್. .
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ…
Read More » -

ಬೆಂಗಳೂರು ಉತ್ತರ – ದಕ್ಷಿಣ ಎಸಿಗಳಿಗೆ ಸಂಕಷ್ಟ..
ಬೆಂಗಳೂರು: ಬೆಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಎಸಿಗಳಿಗೆ ಢವ ಢವ ಶುರುವಾಗಿದೆ. ಯಾಕೆಂದರೆ ಎಸಿಗಳ ವಿರುದ್ದ ನಡೆದಿದ್ದ ತನಿಖೆ ಮುಗಿದಿದ್ದು, ಸರ್ಕಾರದ ಅಂಗಳಕ್ಕೆ ತಲುಪಿದೆ. ಹೌದು…
Read More » -

ಗುರುಕಿರಣ್ ಮತ್ತು ರಾಜಣ್ಣಗೆ ಬೆಂವಿವಿ ಗೌರವ ಡಾಕ್ಟರೇಟ್
ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. 59ನೇ ವಾರ್ಷಿಕ ಘಟಿಕೋತ್ಸವದಲ್ಲಿ…
Read More » -

ಸ್ನೇಹಿತೆಯ ಬರ್ತಡೇ ಪಾರ್ಟಿಯಲ್ಲಿ ವಿಜಯಲಕ್ಷ್ಮೀ ದರ್ಶನ್; ಅಣ್ಣ ಒಳಗಿದ್ದರೂ, ಅತ್ತಿಗೆ ಫುಲ್ ಕೂಲ್ ಎಂದ ನೆಟ್ಟಿಗರು
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ 80 ದಿನಗಳು ಕಳೆದಿವೆ. ಸೋಮವಾರ ಕೋರ್ಟ್ ಇನ್ನೂ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದರ…
Read More » -

ಡಾ.ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.
‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್…
Read More »













































































































































