ಸುದ್ದಿ
-

ಕೃಷ್ಣಾ ನದಿ ಪ್ರವಾಹದಿಂದ ದ್ವೀಪದಂತಾದ ನೀಲಕಂಠ ಗ್ರಾಮ: ಗರ್ಭಿಣಿಯರ ಪರದಾಟ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ಕೃಷ್ಣಾ ನದಿಯ ಪ್ರವಾಹದಿಂದ ದ್ವೀಪವಾಗಿ ಮಾರ್ಪಟ್ಟಿದೆ. ತಹಶಿಲ್ದಾರ್ ವಿಜಯ್ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ, ಸುರಕ್ಷತಾ ದೃಷ್ಟಿಯಿಂದ ಗ್ರಾಮದಲ್ಲಿದ್ದ…
Read More » -

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್ 2’ ಹಾಡು
ರೌಡಿಸಂ ಕಹಾನಿ ಇರುವ “ಮೆಜೆಸ್ಟಿಕ್ 2” ಸಿನಿಮಾದಲ್ಲಿ ಭರತ್ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ “ಶೆಡ್ಡಿಗೆ ಹೋಗಣ…
Read More » -

ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್
ಹುಬ್ಬಳ್ಳಿ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್…
Read More » -

ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ – ಬೋಟ್ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ
ಪ್ಯಾರಿಸ್: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…
Read More » -

ರಾಜ್ಯದಲ್ಲಿ ಮತ್ತೆ ಹಲಾಲ್ ವಿವಾದ: ಸರ್ಕಾರದ ನಿಲುವು ಪ್ರಶ್ನಿಸಿದ ಎನ್ ರವಿಕುಮಾರ್
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್ ವಿವಾದ ತಾರಕಕ್ಕೇರಿತ್ತು. ಬಿಜೆಪಿಯ ಕೆಲವು ನಾಯಕರು ಹಲಾಲ್ ವಿವಾದದ ಬಗ್ಗೆ ನೀಡಿದ್ದ ಪ್ರತಿಕ್ರಿಯೆ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೊಮ್ಮೆ…
Read More » -

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್ಗಳಿಗೆ ಮರುಜೀವ
ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು…
Read More » -

ಹುಟ್ಟೋ ಮಗುವಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ನಟಿ ದೀಪಿಕಾ ಪಡುಕೋಣೆ
ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸನ್ ಆಫರ್ ದೀಪಿಕಾಗೆ ಬಂದಿತ್ತು. ಆದರೆ, ಪ್ರೆಗ್ನೆಂಟ್ ಕಾರಣಕ್ಕೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ವರದಿಗಳು ಹೇಳಿವೆ.…
Read More » -

ಯುವತಿಯ ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್
ಭೋಪಾಲ್: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ…
Read More » -

ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್
ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್…
Read More » -

‘30 ವರ್ಷಗಳಿಂದ ಜಿಮ್ ಮಾಡಿದ ದೇಹ, ಏಕಾಏಕಿ ವರ್ಕೌಟ್ ಬಿಟ್ಟರೆ..’; ದರ್ಶನ್ ಬಗ್ಗೆ ಜಿಮ್ ರವಿ ಆತಂಕ
ದರ್ಶನ್ಗೆ ಜಿಮ್ನಲ್ಲಿ ಕೋಚ್ಗಳು ಇದ್ದರು. ಸಿನಿಮಾಗೆ ತಕ್ಕಂತೆ ಅವರು ಬಾಡಿನ ಶೇಪ್ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಜೈಲಲ್ಲಿ ಯಾರೂ ಕೋಚ್ ಇಲ್ಲ. ಈ ಬಗ್ಗೆ ಜಿಮ್ ರವಿ…
Read More » -

ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಅಧಿಕಾರಿಗಳಿಂದ ಸ್ಯಾಂಪಲ್ಸ್ ಸಂಗ್ರಹ
ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ…
Read More » -

ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.…
Read More » -

‘ಮಾರ್ಟಿನ್’ ಚಿತ್ರಕ್ಕಾಗಿ ನಿರ್ದೇಶಕ ಎಪಿ ಅರ್ಜುನ್ ಪಡೆದ ಸಂಭಾವನೆ ಎಷ್ಟು?
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಮಾರ್ಟಿನ್’. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ‘ಮಾರ್ಟಿನ್’ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಂಚನೆ ವಿಚಾರವಾಗಿ ಇದೀಗ…
Read More » -

ಟೈಮ್ ಮೆಷಿನ್ನಲ್ಲಿ ಅಪ್ಪುನ ಮೀಟ್ ಮಾಡಿದ ‘ಕಾಮಿಡಿ ಕಿಲಾಡಿಗಳು’; ಬಿಕ್ಕಿ ಬಿಕ್ಕಿ ಅತ್ತ ಅನುಶ್ರೀ, ನಯನಾ
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗುತ್ತಿವೆ. ಆದರೆ ಇನ್ನೂ ಕೂಡ ಅವರ ಅಗಲಿಕೆಯ ನೋವು ಕಡಿಮೆ ಆಗಿಲ್ಲ. ಈಗಲೂ ‘ಅಪ್ಪು’ ಎಂಬ ಹೆಸರು…
Read More » -

ಬಾಂಗ್ಲಾ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ; ಫೈನಲ್ ಪ್ರವೇಶಿಸಿದ ಭಾರತ
ಡಂಬುಲ್ಲಾ: ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸತತ…
Read More » -

ಫ್ಯಾಂಟಸಿ ಪಾರ್ಕ್ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ ಯೋಜನೆಗೆ 2,633 ಕೋಟಿ ರೂ. ಒಪ್ಪಿಗೆ
ಬೆಂಗಳೂರು: ಕೆಆರ್ಎಸ್ ಬೃಂದಾವನ ಗಾರ್ಡನ್ ಅನ್ನು ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ.…
Read More » -

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ
ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ…
Read More » -

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಸಂಪುಟ ಒಪ್ಪಿಗೆ
ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ…
Read More » -

ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್
ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ…
Read More » -

ನನ್ನ ರಾಜಕೀಯ ಜೀವನದ ಪುಸ್ತಕ ತೆರೆದು 40 ವರ್ಷವಾಗಿದೆ: ಸಿದ್ದರಾಮಯ್ಯ ಹೆಳಿದ್ದೇನು
ಬೆಂಗಳೂರು: ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ರಾಜಕೀಯ ಜೀವನ ತೆರೆದ ಪುಸ್ತಕ, ಪ್ರತಿ ಪುಟಗಳು ಪಾರದರ್ಶಕ ಮತ್ತು…
Read More » -

ಉಗ್ರರು, ಪ್ರತ್ಯೇಕತಾವಾದಿಗಳ ಬಗ್ಗೆ ಕಾಂಗ್ರೆಸ್ಗೇಕೆ ಇಷ್ಟು ಪ್ರೀತಿ? ಬಿಜೆಪಿ ಪ್ರಶ್ನೆ
ನವದೆಹಲಿ: ಅಘಾತಕಾರಿ ಬೆಳವಣಿಗೆಯಲ್ಲಿ ಖಲಿಸ್ತಾನಿ ಹೋರಾಟಗಾರ, ಸಿಖ್ ಪ್ರತ್ಯೇಕತಾವಾದಿ ನಾಯಕ ಹಾಗೂ ಸಂಸದ ಅಮೃತ್ಪಾಲ್ ಸಿಂಗ್ ಅವರನ್ನು ಬೆಂಬಲಿಸುವ ಮೂಲಕ ಪಂಜಾಬ್ ಕಾಂಗ್ರೆಸ್ ಸಂಸದ ವಿವಾದಕ್ಕೀಡಾಗಿದ್ದಾರೆ. ರಾಷ್ಟ್ರೀಯ…
Read More » -

ಎಲ್ಲೋ ಮಳೆ, ಇಲ್ಲಿ ಪ್ರವಾಹ; ತುಂಗಭದ್ರಾ ನದಿ ಪಾತ್ರದ 19 ಗ್ರಾಮಗಳಲ್ಲಿ ಭೀತಿ
ಬಳ್ಳಾರಿ : ಮಲೆನಾಡಿನಲ್ಲಿ ಮಳೆ ಸುರಿದರೆ ಗಣಿಜಿಲ್ಲೆಯಲ್ಲಿ ಪ್ರವಾಹ ಉಂಟಾಗುವುದು ಸಾಮಾನ್ಯವಾಗಿದೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ್ದರಿಂದ ಜಿಲ್ಲೆವ್ಯಾಪ್ತಿಯ ನದಿ ಪಾತ್ರದ ಕಂಪ್ಲಿ, ಸಿರುಗುಪ್ಪ ತಾಲೂಕುಗಳ…
Read More » -

ಕಿಚ್ಚನ ಫ್ಯಾನ್ಸ್ಗೆ ಗುಡ್ ನ್ಯೂಸ್- ಆಗಸ್ಟ್ 2ರಂದು ಸುದೀಪ್ ಸಿನಿಮಾ ರಿಲೀಸ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ. ಸುದೀಪ್ ನಟಿಸಿರುವ ಸಿನಿಮಾ ಇದೀಗ ರಿಲೀಸ್ಗೆ ಸಜ್ಜಾಗಿದೆ. ‘ಹೆಬ್ಬುಲಿ’ (Hebbuli) ಸಿನಿಮಾ ಮರುಬಿಡುಗಡೆಗೆ…
Read More » -

ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ: ನಟ ವಿನೋದ್ ರಾಜ್
ಚಿತ್ರದುರ್ಗ: ನಗರದ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು…
Read More » -

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸುತ್ತಿರುವ ಆರೋಪಿಗೆ- ಗುಂಡೇಟು ಕೊಟ್ಟ ಲೇಡಿ ಪಿಎಸ್ಐ
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ.…
Read More » -

ತಂದೆಯ ಅಂತಿಮ ಸಂಸ್ಕಾರವನ್ನು ತಾನೇ ಮಾಡಿ, ಬದಲಾವಣೆಯತ್ತ ಹೆಜ್ಜೆ ಇಟ್ಟ ಕನ್ನಡ ನಿರೂಪಕಿ ದಿವ್ಯಾ ಆಲೂರು!
ಸಿನಿಮಾ, ಸಾಹಿತ್ಯ ಸೇರಿದಂತೆ ಕನ್ನಡದ ಅನೇಕ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿರುವ ದಿವ್ಯಾ ಆಲೂರು ಅವರು ತಂದೆಯ ಅಂತ್ಯಕ್ರಿಯೆಯನ್ನು ಅವರೇ ನೆರವೇರಿಸಿದ್ದಾರೆ. ಹಿಂದು ಧರ್ಮದಲ್ಲಿ ಗಂಡು ಮಕ್ಕಳು ಮಾತ್ರ…
Read More » -

Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ
ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಕಾರ್ಗಿಲ್ ವಿಜಯ…
Read More » -

2024-25ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ಹಂಚಿಕೆ : ನೈಋತ್ಯ ರೈಲ್ವೆಗೆ ಏನೇನಿದೆ
ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ 2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ…
Read More » -

ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್
ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…
Read More » -

ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಇದು ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್ನಲ್ಲಿ ನಡೆದಿದೆ. ಕೃತಿ ಕುಮಾರಿ…
Read More » -

ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಎಂದು ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು
ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಕಾರ್ಯಕ್ರಮದಲ್ಲಿ…
Read More » -

ಟೇಕಾಫ್ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು
ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವೇಳೆ ಸೌರ್ಯ ಏರ್ಲೈನ್ಸ್ ವಿಮಾನ 9N-AME (CRJ 200) ಪತನಗೊಂಡಿದ್ದು, ವಿಮಾನದಲ್ಲಿದ್ದ 19 ಮಂದಿ ಪೈಕಿ 18…
Read More » -

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ – ಕಾಮುಕ ಅರೆಸ್ಟ್
ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ…
Read More » -

ದರ್ಶನ್ ನೋಡಲು ಜೈಲಿಗೆ ಆಗಮಿಸಿದ ಸಾಧುಕೋಕಿಲ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ರನ್ನು ನೋಡಲು ಈಗಾಗಲೇ ಸ್ಯಾಂಡಲ್ವುಡ್ ನಟರು ಜೈಲಿಗೆ ಭೇಟಿ ಕೊಟ್ಟಿದ್ದರು. ಈಗ ಸಾಧು ಕೋಕಿಲ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ.…
Read More » -

ಹರೀಶ್ ಪೂಂಜಾ ಗೂಂಡಾ ಎಂದ ರಾಜೇಗೌಡ: ವಿಧಾನಸಭೆಯಲ್ಲಿ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಆಕ್ಷೇಪ ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಗೂಂಡಾ ಎಂದು ಕರೆದಿದ್ದು, ಭಾರೀ ಗದ್ದಲಕ್ಕೆ…
Read More » -

ಹಣಕಾಸು ಇಲಾಖೆಗೆ ಬೆಳಗ್ಗೆಯೇ ನಿರ್ಮಲಾ ಭೇಟಿ – ಬಜೆಟ್ ಪ್ರತಿ ಜೊತೆ ಪೋಸ್
ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆಯೇ ಹಣಕಾಸು ಇಲಾಖೆ ಕಚೇರಿಗೆ ಭೇಟಿ ನೀಡಿದರು. ನಿರ್ಮಲಾ ಸೀತಾರಾಮನ್…
Read More » -

ದರ್ಶನ್ ಪ್ರಕರಣ: ಈ ಘಟನೆ ಜೀರ್ಣಿಸಿಕೊಳ್ಳೋಕೆ ಆಗುತ್ತಿಲ್ಲ ಎಂದ ವಿನೋದ್ ರಾಜ್
ರೇಣುಕಾಸ್ವಾಮಿ ಕೊಲೆ (Renukawamy Murder Case) ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್ರನ್ನು ನೋಡಲು ಈಗಾಗಲೇ ಹಲವರು ಭೇಟಿ ನೀಡಿದ್ದರು. ಇದೀಗ ದರ್ಶನ್ ಭೇಟಿಗೆ ಅವಕಾಶ ಸಿಗದೆ…
Read More » -

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ; ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ
ಬಳ್ಳಾರಿ, ಜುಲೈ 22: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ…
Read More » -

ಮುಂದಿನ 5 ವರ್ಷಗಳ ಕಾಲ ದೇಶಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಬೇಕು; ಪ್ರಧಾನಿ ಮೋದಿ
ನವದೆಹಲಿ: ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದು, ಇದೇ ವೇಳೆ ವಿರೋಧ ಪಕ್ಷಗಳ…
Read More » -

ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್ಗೆ ಮಣೆ
ವಾಷಿಂಗ್ಟನ್: ಜೋ ಬೈಡೆನ್ (Joe Biden) ಯುಎಸ್ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ (Kamala Harris) ಅವರನ್ನು ಅನುಮೋದಿಸಿದ್ದಾರೆ. ಅಧ್ಯಕ್ಷೀಯ…
Read More » -

ರಾಜಾ ರಾಣಿ’ ಶೋಗೆ ಬಂದ್ಮೇಲೆ ನನ್ನ ಅಸ್ತಿತ್ವ ಕಾಣಿಸುತ್ತಿದೆ: ಅದಿತಿ ಪ್ರಭುದೇವ
ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಸದ್ಯ ‘ರಾಜಾ ರಾಣಿ’ ರಿಯಾಲಿಟಿ ಶೋನ ಜಡ್ಜ್ ಆಗಿ ಕಾಣಿಸಿಕೊಳ್ತಿದ್ದಾರೆ. ಇನ್ನೂ ಹಾಲು ಕುಡಿಯುವ ಮಗುವನ್ನು ಬಿಟ್ಟು ಶೋ ಬಂದಿದ್ದಾರೆ ಎಂದು…
Read More » -

ಎದೆಯ ಸೀಳು ಕಾಣುವಂತೆ ತುಂಡು ಬಟ್ಟೆ ತೊಟ್ಟ ‘ಹೆಬ್ಬುಲಿ’ ನಟಿ ವಿರುದ್ಧ ನೆಟ್ಟಿಗರು ಗರಂ
ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ (Amala Paul) ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಸಿನಿಮಾ ಕೆಲಸದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಾಲೇಜು ಕಾರ್ಯಕ್ರಮವೊಂದರಲ್ಲಿ…
Read More » -

ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು
ನವದೆಹಲಿ: ಜುಲೈ 22ರಿಂದ (ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಅಧಿವೇಶನ ನಡೆಯಲಿದೆ. ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ…
Read More » -

ಮಳೆಯಿಂದಾದ ಅನಾಹುತಕ್ಕೆ NDRF ಪ್ರಕಾರ ಪರಿಹಾರ ವರದಿ ಸಲ್ಲಿಸುವಂತೆ : ಸಿದ್ದರಾಮಯ್ಯ ಸೂಚನೆ
ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಸಿಎಂ ಸೂಚನೆ. ಕಾರವಾರ ಜು 21:…
Read More » -

ರಾಜ್ಯ ಸರಕಾರದಿಂದ ವಿಳಂಬವಾಗಿದೆ; ಇನ್ನೂ ತಡ ಮಾಡದಿರಲು ಆಗ್ರಹ ತಕ್ಷಣ ಪರಿಹಾರ, ಶಾಶ್ವತ ಸೂರು ಕಲ್ಪಿಸಿ: ವಿಜಯೇಂದ್ರ
ಬೆಂಗಳೂರು: ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ: H, D ಕುಮಾರಸ್ವಾಮಿ
ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿಯನ್ನು ಸಿಎಂ ಮಾಡಿದಿವಿ ಎನ್ನುತ್ತಾರೆ; ಆದರೆ, ನಮ್ಮಿಬ್ಬರ ಸರಕಾರಗಳನ್ನು ತೆಗೆದವರು ಯಾರು? ಹಾಸನ: ಮುಡಾ ಹಗರಣದಲ್ಲಿ ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಲು ಅರ್ಜಿ…
Read More » -

ಕೊಹ್ಲಿ ಮಾಲೀಕತ್ವದ ಪಬ್ಗೆ ಮತ್ತೊಮ್ಮೆ ಶಾಕ್! 10 ದಿನಗಳ ಅಂತರದಲ್ಲಿ 2ನೇ ಬಾರಿ ರೇಡ್
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ವೀಕೆಂಡ್ ಬ್ಯೂಸಿಯಲ್ಲಿದ್ದ ಪಬ್ಗಳಿಗೆ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಓವರ್ ನೈಟ್ ಪಾರ್ಟಿಗೆ ಅವಕಾಶ ಮಾಡಿಕೊಡುತ್ತಿದ್ದ ಪಬ್ಗಳ ಮೇಲೆ ತಡರಾತ್ರಿ ಕೇಂದ್ರ ವಿಭಾಗ ಪೊಲೀಸರು ದಾಳಿ…
Read More » -

ಬಂಧನದ ಭೀತಿ: ಕೋರ್ಟ್ ಮೊರೆ ಹೋದ ನಟ ರಕ್ಷಿತ್ ಶೆಟ್ಟಿ
ಕಾಪಿ ರೈಟ್ಸ್ (Copyright) ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ (Rakshit Shetty) ಗೆ ಬಂಧನದ ಭೀತಿ ಎದುರಾಗಿದೆ. ಹಾಗಾಗೇ ಅವರು ನಿರೀಕ್ಷಣಾ ಜಾಮೀನು (Bail)…
Read More » -

ಕಿರುತೆರೆಯ ನಿರ್ದೇಶಕ ವಿನೋದ್ ದೋಂಡಾಲೆ ನೇಣಿಗೆ ಶರಣು
ಬೆಂಗಳೂರು: ಇದೀಗ ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 20 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಕೆಲಸ ಮಾಡ್ತಿದ್ದ ವಿನೋದ್ ದೊಂಡಾಲೆ ಅವರು ಆತ್ಯಹತ್ಯೆಗೆ…
Read More » -

ವಿದೇಶದಲ್ಲಿ ನೆಲೆಸಬೇಕು ಅಂದುಕೊಂಡಿದ್ದೀರಾ? ಭಾರತೀಯರಿಗೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತವೆ ಈ 5 ದೇಶಗಳು!
ಈಗ ವಿಷಯಗಳು ಬದಲಾಗಿವೆ. ನಿಮ್ಮ ದೇಶವನ್ನು ಹೊರತುಪಡಿಸಿ ಬೇರೆ ದೇಶದಲ್ಲಿ ನೆಲೆಸಲು ನೀವು ಬಯಸಿದರೆ, ನೀವು ಪೌರತ್ವವನ್ನು ಪಡೆಯಬೇಕು, ಇದು ಸಾಕಷ್ಟು ಸಂಕೀರ್ಣ ಮತ್ತು ಸಮಯ ತೆಗೆದುಕೊಳ್ಳುವ…
Read More » -

ನಟ ದರ್ಶನ್ ಗ್ಯಾಂಗ್ನ 4ನೇ ಆರೋಪಿ ತಾಯಿ ನಿಧನ
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗ್ಯಾಂಗ್ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್ ರಘು ತಾಯಿ ಮಂಜುಳಮ್ಮ (75) ಇಂದು…
Read More » -

ರಾಜ್ಯದಲ್ಲಿ ಶೇ 22ರಷ್ಟು ಹೆಚ್ಚು ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ…!
ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಉಡುಪಿ, ಮೈಸೂರು, ಹಾಸನ ಸೇರಿದಂತೆ ಶುಕ್ರವಾರವೂ ವರುಣಾರ್ಭ ಮುಂದುವರೆದಿದ್ದು ಅಲ್ಲಲ್ಲಿ ಗುಡ್ಡ ಕುಸಿತ ಮುಂದುವರಿದಿದೆ. ಮಳೆಯಿಂದಾಗಿ ನದಿಗಳು ತುಂಬಿ ಹರಿದಿದ್ದು,…
Read More » -

ಶಿವಮೊಗ್ಗದಲ್ಲಿ ಮಳೆ ಅಬ್ಬರ – 3 ಮನೆಗಳು ಧರೆಗೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ (Rain) ಅಬ್ಬರ ಮುಂದುವರಿದ ಹಿನ್ನೆಲೆ ಶಿವಮೊಗ್ಗ (Shivamogga) ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆಯ…
Read More » -

ಕೊನೆಗೂ 4 ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಹಾಕಿದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ; ಸರ್ಬಿಯಾ ದೇಶ ಸೇರಿದ ನತಾಶಾ!
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರು ವಿಚ್ಛೇದನ ಪಡೆದಿರೋದು ಸತ್ಯ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಹಾರ್ದಿಕ್ ಪಾಂಡ್ಯ ಅವರು…
Read More » -

ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ…
Read More » -

ನನ್ನ ಸಲುವಾಗಿ ಮದ್ವೆ ಡೇಟ್ ಬದಲಾವಣೆ ಮಾಡೋದು ಬೇಡ ಅಂದಿದ್ದಾರೆ ದರ್ಶನ್: ತರುಣ್ ಸುಧೀರ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ರನ್ನು ಭೇಟಿಯಾದ ಬಳಿಕ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತದೆ…
Read More » -

ವಾಲ್ಮೀಕಿ ಹಗರಣ: ಎಸ್ಐಟಿ ಮುಟ್ಟುಗೋಲು ಹಾಕಿಕೊಂಡ ಹಣದ ವಿವರ ನೀಡಿದ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣವನ್ನು ಎಸ್ಐಟಿ ಮುಟ್ಟುಗೋಲು ಹಾಕಿಕೊಂಡಿರುವ ಅಂಕಿ-ಅಂಶವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಚಿನ್ನ ಇತರೆ ಬೆಲೆಬಾಳುವ ವಸ್ತು…
Read More » -

ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬೆಂಗಳೂರಿನ…
Read More » -

ನೈಸ್ ರಸ್ತೆ ಟೋಲ್ ದರ ಏರಿಕೆ ಬೆನ್ನಲ್ಲೇ ಶಾಕ್ – ಟೋಲ್ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ!
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇದೇ ತಿಂಗಳ ಜುಲೈ 1 ರಿಂದ ನೈಸ್ ರಸ್ತೆ ಟೋಲ್ ದರ ಹೆಚ್ಚಿಸಿರುವ ಬೆನ್ನಲ್ಲೇ, ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ…
Read More » -

ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ
ನಿರೂಪಕಿ ಅಪರ್ಣಾ (Aparna) ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ…
Read More » -

ರಣಮಳೆಗೆ ಭಾರೀ ಅವಾಂತರ – ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮತ್ತೊಂದೆಡೆ ಕೊಗ್ರೆ-ಶೃಂಗೇರಿ…
Read More » -

ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ. 7ನೇ ವೇತನ ಆಯೋಗದ ವೇತನ ಪರಿಷ್ಕರಣೆಯನ್ನು ಆಗಸ್ಟ್ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ…
Read More » -

ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!
ಬೆಂಗಳೂರು: 2024ರ ಟಿ20 ವಿಶ್ವಕಪ್ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.…
Read More » -

ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ
ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನೆರವೇರಿದೆ. ಮದುವೆಗೆ ಸಂಬಂಧಿಸಿದ ವಿಡಿಯೋಗಳು, ಗೆಸ್ಟ್ ಲಿಸ್ಟ್, ಅದ್ಧೂರಿತನ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಮಗನ ಮದುವೆ…
Read More » -

ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ಕುಮಾರ್
ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER…
Read More » -

ಪರಪ್ಪನ ಅಗ್ರಹಾರದಲ್ಲಿ ಪವಿತ್ರ ಗೌಡ ಗರ್ಭಿಣಿ ?
ಬೆಂಗಳೂರು: ದರ್ಶನ್ ತೂಗುದೀಪ್ ಅವರ ಅತಿ ಆಪ್ತ ಗೆಳತಿ & ಕನ್ನಡ ಸಿನಿಮಾ ರಂಗದ ಮಾಜಿ ನಟಿ ಆಗಿರುವ ಪವಿತ್ರಾ ಗೌಡ ಇದೀಗ ಕೊಲೆ ಆರೋಪ ಹೊತ್ತು…
Read More » -

ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ…
Read More » -

ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ
ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ರಕ್ಷಿತ್ ಶೆಟ್ಟಿ ಟೀಮ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದೆ. ಈ ವಿಚಾರವಾಗಿ…
Read More » -

ಕೆಆರ್ಎಸ್ ಡ್ಯಾಂಗೆ 10,121 ಕ್ಯುಸೆಕ್ ಒಳಹರಿವು
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಗೆ ಬರುವ…
Read More » -

Valmiki Scam | ನಾಪತ್ತೆಯಾಗಿದ್ದ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸಭಾ ಕಲಾಪಕ್ಕೆ ಹಾಜರಾಗಿದ್ದಾರೆ.…
Read More » -

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ…
Read More » -

ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು; ಹಾಡು ಕದ್ದಿದ್ದು ನಿಜವೇ?
ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪರಂವಾ ಸ್ಟುಡಿಯೋಸ್ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಸಿನಿಮಾವನ್ನು ರಕ್ಷಿತ್ ನಿರ್ಮಾಣ ಮಾಡಿದ್ದರು. ನಟ ದಿಗಂತ್,…
Read More » -

ಶಿವಮೊಗ್ಗ ಚೆನ್ನೈ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಇಲ್ಲಿದೆ ವಿವರ
ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್…
Read More » -

ಮುಡಾ ಹಗರಣ: ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ (Inquiry Commission) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
Read More » -

Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆದಾಯದ ಮೂಲ ಕೆದಕಲು ಜಾರಿ ನಿರ್ದೇಶನಾಲಯ ಮುಂದಾಗಿದೆ. 2023ರ…
Read More » -

Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿದ ಘಟನೆ ಈಗ ಬೆಳಕಿಗೆ ಬಂದಿದೆ. ಹೌದು.…
Read More » -

ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ಫ್ಯಾನ್ಸ್
ಗದಗ: ಅಭಿಮಾನಿಗಳಿಗೆ ಮಾದರಿಯಾಗಬೇಕಿದ್ದ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಕಳೆದ ಒಂದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್, ಶೀಘ್ರದಲ್ಲಿ ಬಿಡುಗಡೆಯಾಗಲಿ ಎಂದು ಮುಡಿಪು…
Read More » -

ಟಿಕೆಟ್ ದರ ಏರಿಸದೇ ಇದ್ದರೆ ಸಂಸ್ಥೆ ಉಳಿಯಲ್ಲ: ಕೆಎಸ್ಆರ್ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್
ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ ಏರಿಸದೇ ಇದ್ದರೆ ಕೆಎಸ್ಆರ್ಟಿಸಿ ಸಂಸ್ಥೆ ಉಳಿಯುವುದಿಲ್ಲ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ…
Read More » -

ಮದುವೆಗೆ ಬಂದಿದ್ದ ಸ್ಟಾರ್ಸ್ಗೆ 2 ಕೋಟಿ ಮೌಲ್ಯದ ವಾಚ್ ಗಿಫ್ಟ್ ಮಾಡಿದ ಅಂಬಾನಿ
ಅಂಬಾನಿ ಮನೆ ಮಗನ ಮದುವೆ ಅದ್ಧೂರಿಯಾಗಿ ಜು.12ರಂದು ನಡೆದಿದೆ. ಸಂಭ್ರಮದಿಂದ ಅನಂತ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ದಂಡೇ ಹಾಜರಿ…
Read More » -

ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್ ಬೋರ್ಡ್ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ
ಬೆಂಗಳೂರು: ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್ ಬೋರ್ಡ್ನಲ್ಲೂ ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು.…
Read More » -

ಶ್ರೀಲೀಲಾ ನಟಿಸಲಿರುವ ಬಾಲಿವುಡ್ ಸಿನಿಮಾ ಏನಾಯ್ತು?
ಕನ್ನಡತಿ ಶ್ರೀಲೀಲಾ ಇದೀಗ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ. ತೆಲುಗು ಸಿನಿಮಾಗಳ ಜೊತೆ ಬಾಲಿವುಡ್ನಲ್ಲಿಯೂ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ವರುಣ್ ಧವನ್ ಜೊತೆ ನಟಿ ಸಿನಿಮಾ ಮಾಡ್ತಾರೆ ಎಂದು…
Read More » -

ಬಸನಗೌಡ ದದ್ದಲ್ಗೆ ಇ.ಡಿ ಬಂಧನ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?
ರಾಯಚೂರು: ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದ ಪ್ರಕರಣ ಹಿನ್ನೆಲೆ ಇ.ಡಿ ಬಂಧನ ಭೀತಿಯಲ್ಲಿರುವ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ…
Read More » -

ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಚಾಪ್ಟರ್-1 ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ 41ನೇ ವರ್ಷದ ಹುಟ್ಟುಹಬ್ಬವನ್ನು ಪತ್ನಿ ಪ್ರಗತಿ ಜೊತೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.…
Read More » -

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್ ನಾಗ್, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಯತ್ನಾಳ್ ಆಗ್ರಹ
ಬೆಂಗಳೂರು: ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್ ನಾಗ್ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.…
Read More » -

ವೀಕೆಂಡ್ ಮೋಜು-ಮಸ್ತಿ; ವಿಶ್ವವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು
ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಕಾರಣ ನಂದಿಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಪರದಾಡುವಂತಾಯಿತು. ನಂದಿಬೆಟ್ಟ…
Read More » -

ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ
ಬಾಗಲಕೋಟೆ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ ಸರ್ಕಾರದ ಕೊರಳಿಗೆ ಕುಣಿಕೆಯಾಗುತ್ತಿದೆ. ಈಗಾಗಲೇ ಸಚಿವ ಬಿ. ನಾಗೇಂದ್ರ ತಲೆದಂಡ ಕೂಡ ಆಗಿದ್ದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ…
Read More » -

ನನ್ನ ಸ್ನೇಹಿತ ಟ್ರಂಪ್ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ
ನವದಹೆಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ…
Read More » -

ಅನಂತ್ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ…
Read More » -

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ನ್ಯೂಯಾರ್ಕ್: ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಭಾಷಣ ಮಾಡುತ್ತಿದ್ದಾಗ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಟ್ರಂಪ್ ಸ್ವಲ್ಪದರಲ್ಲೇ ಪಾರಾಗಿದ್ದು,…
Read More » -

ಕನ್ನಡ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ…
Read More » -

ರೋಮ್ ವಾರಿಯರ್ ಲುಕ್ನಲ್ಲಿ ಶಿವಣ್ಣ
ಭೈರವನ ಕೊನೆಯ ಪಾಠ ಮಾಡಲು ಬಂದ ಶಿವಣ್ಣನ ಲುಕ್ಕಿಗೆ ಫ್ಯಾನ್ಸ್ ಫಿದಾ… ಹೇಮಂತ್ ಎಂ ರಾವ್ ನಿರ್ದೇಶನದ ಭೈರವನ ಕೊನೆಯ ಪಾಠ ಸಿನಿಮಾದ ಫಸ್ಟ್ಲು ಲುಕ್ ಇತ್ತೀಚೆಗೆ…
Read More » -

ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ಕೊಪ್ಪಳ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ 60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ…
Read More » -

ತಪ್ಪಾಗಿದ್ರೆ ಶಿಕ್ಷೆಯಾಗುತ್ತದೆ, ಕಾನೂನಿಗಿಂತ ಯಾರು ದೊಡ್ಡವರಿಲ್ಲ: ಧನ್ವೀರ್ ಗೌಡ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿರುವ ದರ್ಶನ್ರನ್ನು ಇತ್ತೀಚೆಗೆ ರಕ್ಷಿತಾ ಪ್ರೇಮ್ ದಂಪತಿ, ವಿನೋದ್ ಪ್ರಭಾಕರ್ ಭೇಟಿಯಾದ ಬೆನ್ನಲ್ಲೇ ಈಗ ನಟ ಧನ್ವೀರ್ ಕೂಡ ಪರಪ್ಪನ…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ತುರ್ತು ಮನವಿ
ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು, ಗೃಹ ಸಚಿವ ಅಮಿತ್ ಶಾ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ, ಚಂದ್ರಶೇಖರನ್…
Read More » -

ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ಬಹುಮಾನ – ವಾಲ್ಮೀಕಿ ಹಗರಣದಲ್ಲಿ 50 ಲಕ್ಷ ಪಡೆದರೇ?
ರಾಯಚೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯ ದಾಳಿ ಎರಡನೇ ದಿನವೂ ಮುಂದುವರಿದಿದೆ.…
Read More » -

ನಟ ದರ್ಶನ್ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್ಲೈನ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಂಧನವಾಗಿ ಇಲ್ಲಿಗೆ ಬರೋಬ್ಬರಿ ಒಂದು ತಿಂಗಳು ಪೂರೈಸಿದೆ. ಇಂದಿಗೆ ಸರಿಯಾಗಿ ಒಂದು ತಿಂಗಳ ಹಿಂದೆ…
Read More » -

ಕೇವಲ ನಾಮ್ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ
ಬೆಂಗಳೂರು: ರಾಜ್ಯದಲ್ಲಿ ಎರಡು ಅತೀ ದೊಡ್ಡ ಭ್ರಷ್ಟಾಚಾರ ಪ್ರಕರಣಗಳ ಸದ್ದು ಮಾಡುತ್ತಿದ್ದರೂ ನಾಮಕಾವಸ್ತೆಗೆ ಕಾಂಗ್ರೆಸ್ ವಿರುದ್ಧ ಆಗೊಂದು ಈಗೊಂದು ಹೋರಾಟ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್…
Read More » -

ಅಭಿಮಾನಿಗಳಿಗೆ ಶಿವಣ್ಣ ಸ್ಪೆಷಲ್ ಗಿಫ್ಟ್
ಬೆಂಗಳೂರು: ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ಗೆ ಜು.12ರಂದು ಹುಟ್ಟುಹಬ್ಬದ ಸಂಭ್ರಮ. ಇದೀಗ ತಾವು ನಟಿಸಿರುವ ’45’ ಚಿತ್ರದ ಬಗ್ಗೆ ಶಿವರಾಜಕುಮಾರ್ ಅಪ್ಡೇಟ್ವೊಂದನ್ನು ಹಂಚಿಕೊಂಡಿದ್ದಾರೆ. ಫ್ಯಾನ್ಸ್ಗೆ ಶಿವಣ್ಣ ಸ್ಪೆಷಲ್ ಗಿಫ್ಟ್ವೊಂದನ್ನು…
Read More » -

ಕಥುವಾದಲ್ಲಿ ಸೇನೆ ಮೇಲೆ ದಾಳಿ – ಗ್ರಾಮಸ್ಥರಿಗೆ ಬೆದರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದ ಉಗ್ರರು
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ದಾಳಿ ಮಾಡುವ ಮೊದಲು ಉಗ್ರರು ಗ್ರಾಮಸ್ಥರಿಗೆ ಬಂದೂಕು ತೋರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದರು ಎಂದು…
Read More » -

8 ದಿನಗಳಿಂದ ಊಟವಿಲ್ಲದೆ ಪರದಾಡಿದ ಅಲ್ಪಸಂಖ್ಯಾತ ಹಾಸ್ಟೆಲ್ನ ವಿದ್ಯಾರ್ಥಿನಿಯರು
ಯಾದಗಿರಿ: ಶಹಾಪುರದ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಕಳೆದ ಎಂಟು ದಿನಗಳಿಂದ ಊಟವಿಲ್ಲದೆ ಪರದಾಡುತ್ತಿದ್ದಾರೆ. ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ, ಶೌಚಾಲಯ ಸ್ವಚ್ಛತೆ,…
Read More » -

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು…
Read More » -

ಇಷ್ಟಾರ್ಥ ಸಿದ್ಧಿಗೆ ಅಜ್ಜಯ್ಯನ ಮೊರೆ ಹೋದ ಡಿಕೆಶಿ
ತುಮಕೂರು: ಸಿಎಂ ಕನಸು ಹೊತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀ ಗುರುಗಿರಿಸಿದ್ದೇಶ್ವರ ಮಠಕ್ಕೆ ಭೇಟಿ…
Read More » -

ಫಸ್ಟ್ ಟೈಮ್ ವಿಮಾನ ಪ್ರಯಾಣ, ಟಾಯ್ಲೆಟ್ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ
ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಭಯ, ಗೊಂದಲ ಆಗುವುದು ಸಹಜ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಮೊದಲ ವಿಮಾನ ಪ್ರಯಾಣದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಸದ್ಯ…
Read More » -

ಖ್ಯಾತ ಫೊಟೊಗ್ರಾಫರ್ ಡಬು ರತ್ನಾನಿ ಕ್ಯಾಮೆರಾದಲ್ಲಿ ಸೆರೆಯಾದ ಮಾಲಾಶ್ರೀ ಪುತ್ರಿ ಆರಾಧನಾ
‘ಕಾಟೇರಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿರುವ ಖ್ಯಾತ ನಟಿ ಮಾಲಶ್ರೀ ಅವರ ಪುತ್ರಿ ಆರಾಧನಾ ಚಿತ್ರರಂಗದಲ್ಲಿ ದೊಡ್ಡ ನಟಿಯಾಗಿ ಬೆಳೆಯುವ ಕನಸು ಹೊಂದಿದ್ದಾರೆ. ಪುತ್ರಿ ಆರಾಧನಾ ಜೊತೆ…
Read More » -

ಮಾಜಿ ಸಚಿವ ನಾಗೇಂದ್ರ ಆಪ್ತ ಬಂಧನ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್…
Read More » -

ಬಹುಭಾಷಾ ನಟ ಪ್ರಭುದೇವ ಅಜ್ಜಿ ನಂಜನಗೂಡಿನಲ್ಲಿ ನಿಧನ
ಕನ್ನಡಿಗ, ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮ್ಮಣ್ಣಿ ವಯೋಸಹಜ ಕಾಯಿಲೆಯಿಂದ ಜು.9ರಂದು ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ.…
Read More » -

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಕ್ಷಮೆ ಕೋರಿದ ನಟ ಸಿದ್ಧಾರ್ಥ್, ಕಾರಣ?
ಬಹುಭಾಷಾ ನಟ ಸಿದ್ಧಾರ್ಥ್ ಒಳ್ಳೆಯ ನಟರೇನೋ ಹೌದು, ಆದರೆ ಆಗಾಗ್ಗೆ ತಮ್ಮ ಟ್ವೀಟ್ ಗಳಿಂದಾಗಿ, ತಮ್ಮ ಖಾಸಗಿ ಜೀವನದಿಂದಾಗಿ ಸುದ್ದಿಯಾಗುತ್ತಿರುತ್ತಾರೆ. ಈ ಹಿಂದೆ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ…
Read More » -

ಪ್ರಸಿದ್ಧ ವಿಭೂತಿ ಫಾಲ್ಸ್ಗೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಅಂಕೋಲ ತಾಲೂಕಿನ ಅಚವೆ ಗ್ರಾಮದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಕಳೆದ ಒಂದು ವಾರದಿಂದ…
Read More » -

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ…
Read More » -

ಭಯ, ಚಿಂತೆ, ಒತ್ತಡಕ್ಕೆ ಇಲ್ಲಿದೆ ಮುಕ್ತಿ, ಡಾ. ನವೀನ್ ಸಲಹೆ ಏನು?
ಜೀವನದಲ್ಲಿ ಆತಂಕ, ಭಯ, ಚಿಂತೆ, ಒತ್ತಡ ಬರದಿರುವ ಮನುಷ್ಯನೇ ಇಲ್ಲ. ಒಂದಲ್ಲಾ ಒಂದು ಸಂದರ್ಭಗಳಲ್ಲಿ ನಮಗೆ ಇದರ ಅನುಭವ ಆಗಿರುತ್ತದೆ. ಮಕ್ಕಳಿಗೆ ಪರೀಕ್ಷೆ ಭಯ, ಉದ್ಯೋಗಸ್ಥರಿಗೆ ಕೆಲಸದ…
Read More » -

ವಿಶ್ವದ ಅತ್ಯಂತ ದುಬಾರಿ ಕೀಟ; ಇದರ ಬೆಲೆ Audi carಗಿಂತಲೂ ಹೆಚ್ಚು
ಸ್ಟ್ಯಾಗ್ ಬೀಟಲ್ ಎಂಬ ಕೀಟವು ವಿಶ್ವದ ಅತ್ಯಂತ ದುಬಾರಿ ಕೀಟ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಈ ಒಂದು ಕೀಟದ ಬೆಲೆ ಕೇಳಿದರೆ ನೀವು ಶಾಕ್ ಆಗುವುದಂತೂ ಖಂಡಿತಾ.…
Read More » -

ಕನ್ನಡದ ಶ್ರೀಮಂತ ನಟರಲ್ಲಿ ಸುದೀಪ್ಗೂ ಇದೆ ಸ್ಥಾನ; ಒಟ್ಟೂ ಆಸ್ತಿ ಎಷ್ಟು?
ಬೆಂಗಳೂರು: ಕಿಚ್ಚ ಸುದೀಪ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಿರ್ದೇಶಕರಾಗಬೇಕು ಎಂಬ…
Read More » -

ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಕೇಸ್; 72 ಗಂಟೆಗಳ ಬಳಿಕ ರಾಜಕಾರಣಿ ಪುತ್ರ ಅರೆಸ್ಟ್
ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು…
Read More » -

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು
ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ವಿಚಾರಣಾಧೀನ ಕೈದಿ ನಂಬರ್ ಅನ್ನು ಆಟೋ ಮೇಲೆ ಬರೆಸಿಕೊಂಡು ವ್ಹೀಲಿಂಗ್ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ಬಂಧಿತ…
Read More » -

ಗೌತಮ್ ಗಂಭೀರ್ ಟೀಂ ಇಂಡಿಯಾದ ಕೋಚ್ : ಜಯ್ ಶಾ ಅಧಿಕೃತ ಘೋಷಣೆ
ಮುಂಬೈ: ಬಹುದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಕೊನೆಗೂ ಖಚಿತವಾಗಿದ್ದು ಟೀಂ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ…
Read More » -

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಚಿವ ಬಿ.ಎನ್ ನಾಗೇಂದ್ರ ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬುಧವಾರ…
Read More » -

ಮಳೆ ಅವಾಂತರದಿಂದ ಶೂಟಿಂಗ್ಗೆ ಬ್ರೇಕ್ ಹಾಕಿದ ರಿಷಬ್ ಶೆಟ್ಟಿ
ಬೆಂಗಳೂರು: ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಕಾರಣಕ್ಕೆ ಅನೇಕ ಅವಾಂತರಗಳು ಸೃಷ್ಟಿ ಆಗಿವೆ. ಇದರಿಂದ ಸಿನಿಮಾ ಶೂಟಿಂಗ್ಗೂ ಬ್ರೇಕ್ ಬಿದ್ದಿದೆ. ಮಳೆ ಅವಾಂತದಿಂದ ‘ಕಾಂತಾರ…
Read More » -

ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್…
Read More » -

ಜೈಲಿನ ಊಟದಿಂದ ಫುಡ್ ಪಾಯಿಸನ್ ಆಗ್ತಿದೆ – ಮನೆ ಊಟ ಬೇಕೆಂದು ಹೈಕೋರ್ಟ್ಗೆ ದರ್ಶನ್ ಅರ್ಜಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಸಂಬಂಧ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟ ಬೇಕೆಂದು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್…
Read More » -

ಪುಟಿನ್ ನಿವಾಸದಲ್ಲಿ ಮೋದಿ ಸುತ್ತಾಟ; ಇಂಟರ್ಪ್ರಿಟರ್ ನೆರವಿಲ್ಲದೆ ಮಾತನಾಡತೊಡಗಿದ ಇಬ್ಬರು ನಾಯಕರು
ಮಾಸ್ಕೋ, ಜುಲೈ 9: ಭಾರತ ಮತ್ತು ರಷ್ಯಾ ನಡುವಿನ ಸ್ನೇಹದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ನೇಹ ಗಟ್ಟಿಯಾಗುತ್ತಿದೆ. ಪುಟಿನ್ ತಮ್ಮ…
Read More » -

ನನ್ನ ದೇಶ, ಭಾರತದ ಜನತೆ ಅಭಿವೃದ್ಧಿಯೇ ನನ್ನ ಏಕೈಕ ಗುರಿ: ಪುಟಿನ್ಗೆ ಮೋದಿ ಮಾತು
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ…
Read More » -

‘ಕೃಷ್ಣಂ ಪ್ರಣಯ ಸಖಿ’ ನನ್ನ ಕೆರಿಯರ್ನ ಬಿಗ್ ಬಜೆಟ್ ಚಿತ್ರ: ನಟ ಗಣೇಶ್
ಬೆಂಗಳೂರು: ಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಎರಡು…
Read More » -

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು. ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಕೊಹ್ಲಿ, ಇದು…
Read More » -

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್
ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಮ್ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರದ ಕಡೆಗೆ…
Read More » -

ವಿರಾಟ್ ಕೊಹ್ಲಿ ಮಾಲಿಕತ್ವದ ಪಬ್ ಮೇಲೆ ಎಫ್ಐಆರ್, ಅಲ್ಲೇನು ನಡೆದಿತ್ತು?
ಬೆಂಗಳೂರು: ಅವಧಿ ಮೀರಿ ಕಾರ್ಯಾಚರಿಸಿದ ಕಾರಣ, ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ರಾಜಧಾನಿಯ ಕಸ್ತೂರ್ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್…
Read More » -

ಅನರ್ಹರನ್ನು BPL ಕಾರ್ಡ್ನಿಂದ ಕೈಬಿಡಿ – ಅಧಿಕಾರಿಗಳಿಗೆ ಸಿಎಂ ತಾಕೀತು
ಬೆಂಗಳೂರು: ಅನರ್ಹರನ್ನು ಬಿಪಿಎಲ್ ಕಾರ್ಡ್ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ…
Read More » -

ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್ ಶಾ?
ಮುಂಬೈ: ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರ ಆಯ್ಕೆಗೆ ಈ…
Read More » -

ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆ
ಹಾವೇರಿ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು…
Read More » -

ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮುಖಭಂಗ
ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ಗೆ ತೀವ್ರ ಮುಖಭಂಗವಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ…
Read More » -

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ ನದಿ, ನೆರೆಯಿಂದ ಜನರ ರಕ್ಷಣೆ
ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ…
Read More » -

ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಮೂರು ವರ್ಷಗಳ ನಂತರ ಪ್ರಧಾನಿ…
Read More » -

ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳಿಗೆ ಮೈದುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಭೂರ್ಗರೆಯುತ್ತ ದುಮುಕುತ್ತಿವೆ.…
Read More » -

ದಾಸನಿಗಾಗಿ ಶಕ್ತಿ ದೇವತೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗಾಗಿ ಪತ್ನಿ ವಿಜಯಲಕ್ಷ್ಮಿ ಶಕ್ತಿ ದೇವತೆ ಮೊರೆ ಹೊರಟಿದ್ದಾರೆ. ದರ್ಶನ್ ಬಿಡುಗಡೆಗೆ ಯಾವುದೇ ಅಡೆತಡೆಗಳು ಉಂಟಾಗದಂತೆ ದೇವರಿಗೆ…
Read More » -

ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ…
Read More » -

ಬಂಕರ್ನಲ್ಲಿ ಅಡಗಿ ಕುಳಿತಿದ್ದ 4 ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಹತರಾದ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಕಬೋರ್ಡ್ನೊಳಗೆ ನಿರ್ಮಿಸಲಾದ ಬಂಕರ್ನಲ್ಲಿ ಅಡಗಿಕುಳಿತಿದ್ದರು ಎನ್ನುವ ಮಾಹಿತಿ…
Read More » -

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ, ಇಂದಿನಿಂದ ಶುರು
ಉಕ್ರೇನ್, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.…
Read More » -

ಗುರುವಿನ ದಾಖಲೆಯನ್ನೇ ಮುರಿದ ಶಿಷ್ಯ
ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ…
Read More » -

‘ಟೈಟಾನಿಕ್’ ಸಿನಿಮಾ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ
ಟೈಟಾನಿಕ್ , ಅವತಾರ್ ಚಿತ್ರದ ನಿರ್ಮಾಪಕ ಜಾನ್ ಲ್ಯಾಂಡೌ 63ನೇ ವಯಸ್ಸಿಗೆ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ನಿರ್ಮಾಪಕ ವಿಧಿವಶರಾಗಿದ್ದಾರೆ. ಅವರ ನಿಧನದ ಕುರಿತು ಕುಟುಂಬಸ್ಥರು ಅಧಿಕೃತವಾಗಿ ತಿಳಿಸಿದ್ದಾರೆ. ಹಾಲಿವುಡ್ನಲ್ಲಿ…
Read More » -

ನಟಿ ಮೇಘಾ ಶೆಟ್ಟಿ ಜಿಮ್ ವರ್ಕೌಟ್ ವಿಡಿಯೋ ವೈರಲ್: ದರ್ಶನ್ ಫ್ಯಾನ್ಸ್ ಇಟ್ಟ ಬೇಡಿಕೆ ಏನು?
ಬೆಂಗಳೂರು: ಕಿರುತೆರೆಯಿಂದ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಬೇಡಿಕೆ ಸೃಷ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ನಟಿ ಮೇಘಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಜಿಮ್ ನಲ್ಲಿ ಬೆವರಿಳಿಸಿವ, ವೀಕೆಂಡ್ನಲ್ಲಿ…
Read More »





















































































































































