ಸುದ್ದಿ
-

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಕೂಡಿಬಂತು ಕಾಲ!
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ.…
Read More » -

ಫೈನಲ್ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ
ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ…
Read More » -

ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ
ತುಮಕೂರು : ಜಿಲ್ಲಾದ್ಯಂತ ಒಂದು ವಾರದಿಂದ ಉತ್ತಮ ಮಳೆ ಆಗುತ್ತಿದ್ದು, ಈ ಹಿನ್ನಲೆ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ಹಾಗೂ ಪತ್ನಿ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ದಂಪತಿ ಸಮಾಧಿಗಳು…
Read More » -

ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭಯಾನಕ ಹತ್ಯೆ
ಕೋಲ್ಕತಾ: ಬಾಂಗ್ಲಾದೇಶದಿಂದ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಬಂದು, ಕೋಲ್ಕತಾದಲ್ಲಿ ಭಯಾನಕ ರೀತಿಯಲ್ಲಿ ಹತ್ಯೆಯಾಗಿರುವ ಸಂಸದ ಅನ್ವರುಲ್ ಅಜೀಂ ಅನರ್ ಅವರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.…
Read More » -

ಸಹಾರಾ ಸಿನಿಮಾದ ಮೊದಲ ನೋಟ ರಿಲೀಸ್.. ಚಿತ್ರಕ್ಕೆ ಸಾಥ್ ಕೊಟ್ಟ ಕ್ರಿಕೆಟರ್ ಗೌತಮ್
ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಸಿಬಿ ತಂಡದ ಮಾಜಿ…
Read More » -

ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಆರು ನವಜಾತ ಶಿಶುಗಳು ಸಾವು
ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ನವಜಾತ ಶಿಶುಗಳು ಮೃತಪಟ್ಟಿವೆ. ಅಗ್ನಿ…
Read More » -

ಬಾತ್ರೂಮ್ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ!
ಬೆಂಗಳೂರು : ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ…
Read More » -

ಎವರೆಸ್ಟ್ ಶಿಖರವನ್ನೇರಿದ ಭಾರತದ 16ರ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್
16 ವರ್ಷದ ಕಾಮ್ಯ ಕಾರ್ತಿಕೇಯನ್ ಮೌಂಟ್ ಎವರೆಸ್ಟ್ (8,849 ಮೀಟರ್) ಏರಿದ ವಿಶ್ವದ ಎರಡನೇ ಅತಿ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಮುಂಬೈನ ನೇವಿ ಚಿಲ್ಡ್ರನ್ಸ್…
Read More » -

RCB ಕಪ್ ಗೆಲ್ಲದಿರಲು ಅಸಲಿ ಕಾರಣ ತಿಳಿಸಿದ ಅಂಬಾಟಿ ರಾಯುಡು
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ…
Read More » -

ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!
ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ ಬ್ಲ್ಯಾಕ್ ಡಾಗ್ ಸಿನಿಮಾ ಕಾನ್ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿʻದಿ ಶೇಮ್ಲೆಸ್ʼ ಚಿತ್ರಕ್ಕಾಗಿ…
Read More » -

5 ಹೆಣ್ಣು ಮಕ್ಕಳು, 6ನೇ ಮಗುವಿನ ಲಿಂಗ ಪತ್ತೆಗೆ ಗರ್ಭಿಣಿ ಹೆಂಡ್ತಿಯ ಹೊಟ್ಟೆ ಸೀಳಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಉತ್ತರ ಪ್ರದೇಶ : ಉತ್ತರ ಪ್ರದೇಶದ ಬದೌನ್ನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆ…
Read More » -

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್ನಲ್ಲಿ ಶಿವರಾಜ್ಕುಮಾರ್ಗೆ ಅದ್ದೂರಿ ಸ್ವಾಗತ
ಬೆಂಗಳೂರು : ನಟ ಶಿವರಾಜ್ಕುಮಾರ್ಗೆ ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ…
Read More » -

ಫಲಿತಾಂಶದ ಬಳಿಕ ಬೈನಾಕ್ಯುಲರ್ ಹಾಕಿ ಹುಡುಕಿದರೂ ಕಾಂಗ್ರೆಸ್ ಕಾಣಿಸೊಲ್ಲ: ಅಮಿತ್ ಶಾ ಲೇವಡಿ
ಲಖನೌ: ಲೋಕಸಭೆ ಚುನಾವಣೆಯ ಮೊದಲ ಐದು ಹಂತದ ಮತದಾನದಲ್ಲಿ ಬಿಜೆಪಿಯು ಈಗಾಗಲೇ 310 ಸ್ಥಾನಗಳ ಗಡಿ ದಾಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್…
Read More » -

ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು, ಇಳಕಲ್ ನಗರದಲ್ಲೊಂದು ಅಚ್ಚರಿ!
ಬಾಗಲಕೋಟೆ : ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು, ಅಷ್ಟರಲ್ಲಿ ಮಗು ಕೆಮ್ಮಿದ ವಿಚಿತ್ರ ವಿದ್ಯಮಾನ ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ…
Read More » -

ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣ!
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೂವರೆಗೆ 108 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,…
Read More » -

ಗಂಡ ಹೆಂಡತಿ ಜಗಳ 3 ವರ್ಷದ ಮಗು ಕೊಲೆಯಲ್ಲಿ ಅಂತ್ಯ
ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ ಕೋಪವನ್ನು ಮಗುವಿನ ಮೇಲೆ…
Read More » -

ಈ ಡ್ರೈ ಫ್ರುಟ್ಸ್ ಗಳನ್ನು ನೀರಿನಲ್ಲಿ ನೆನಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು
ಉತ್ತಮ ಆರೋಗ್ಯಕ್ಕೆ ಹಲವು ಉಪಾಯಗಳಿವೆ. ಅದರಲ್ಲಿ ಒಂದು ವಾಕಿಂಗ್ ಮಾಡಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳುವುದು.ಅಲ್ಲದೆ ಉತ್ತಮ ಡೈಯಟ್ ಫಾಲೋ ಮಾಡಿ ನೀವು ಆರೋಗ್ಯದತ್ತ ಗಮನ ಹರಿಸಬಹುದು. ಇನ್ನು…
Read More » -

ತಂದೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ನಿಶಾ; ಸಿಪಿ ಯೋಗೇಶ್ವರ್ ಮಗಳನ್ನು ಬಿಟ್ಟಿದ್ದು ಏಕೆ?
ಬೆಂಗಳೂರು: ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ…
Read More » -

ಶಕ್ತಿ ಯೋಜನೆ ಬಗ್ಗೆ ಮೋದಿ ಹೇಳಿಕೆ ಅವೈಜ್ಞಾನಿಕ-ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು, ಇಂದಿನವರೆಗೆ ಅಂದರೆ ಮೇ 20, 2024 ರವರೆಗೆ ಶಕ್ತಿ ಯೋಜನೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ…
Read More » -

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ
ಟಾಲಿವುಡ್ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ.…
Read More » -

‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್
ನಟ ದರ್ಶನ್ (Darshan) ಅವರು ಸದ್ಯ ವಿಶ್ರಾಂತಿಯಲ್ಲಿ ಇದ್ದಾರೆ. ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ಈ ಗಾಯ ಆಗಿತ್ತು. ಎಲ್ಲವೂ…
Read More » -

ಮುಂದುವರಿದ ರೇವಣ್ಣ ಟೆಂಪಲ್ ರನ್ – ಇಂದು ಗಾಣಗಾಪುರದ ದತ್ತಾತ್ರೇಯ ಪೀಠಕ್ಕೆ ಭೇಟಿ
ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಟೆಂಪಲ್ ರನ್ ಮುಂದುವರಿದಿದೆ. ಮೇ 23ರಂದು ಅವರು ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿಂದ ಅವರು,…
Read More » -

ರಾಜಸ್ಥಾನ ರಾಯಲ್ಸ್ಗೆ 4 ವಿಕೆಟ್ ಗೆಲುವು; ಟೂರ್ನಿಯಿಂದ ಹೊರಬಿದ್ದ ಆರ್ಸಿಬಿ
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಆರ್ ಸಿಬಿ ವಿರುದ್ಧ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ…
Read More » -

ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟ ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಐಪಿಎಲ್ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಒಳಗಾಗಿದ್ದು, ಶಾರುಖ್ ಖಾನ್ರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ…
Read More » -

83 ವರ್ಷದ ಅಜ್ಜನನ್ನು ತಂದೆಯಾಗಿ ದತ್ತು ಪಡೆದ ರಜನಿಕಾಂತ್; ಕನ್ನಡಿಗರು ಫಿದಾ!
ಬೆಂಗಳೂರು : ಕನ್ನಡದಲ್ಲಿ ರಾಜ್ ಕುಮಾರ್ ಹೇಗೋ ತಮಿಳಿನಲ್ಲಿ ತಲೈವ ಹಾಗೆಯೇ. ರೀಲ್ ಮಾತ್ರವಲ್ಲ ರಿಯಲ್ ಲೈಫ್ನಲ್ಲಿ ರಜನಿಕಾಂತ್ ಹೀರೊ. ತಮ್ಮ ಸರಳ ಸಜ್ಜನ ವ್ಯಕ್ತಿತ್ವ ಹಾಗೂ…
Read More » -

ವಿಶ್ವ ಕಪ್ನಲ್ಲಿಯೂ ಕೊಹ್ಲಿಯೇ ಸ್ಟಾರ್; ಭವಿಷ್ಯ ನುಡಿದ ರಿಕಿ ಪಾಂಟಿಂಗ್!
ನವದೆಹಲಿ: ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ ಪರವಾಗಿ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಮಿಂಚಲಿದ್ದಾರೆ ಎಂಬುದಾಗಿ, ಆಸ್ಟ್ರೇಲಿಯಾದ ಮೂರು ಬಾರಿ ವಿಶ್ವಕಪ್ ವಿಜೇತ…
Read More » -

ಅತ್ತ ಪೂಜೆ.. ಇತ್ತ ಪಬ್ಗಳಲ್ಲಿ ಆಫರ್ ಮೇಲೆ ಆಫರ್.. !
ಬೆಂಗಳೂರು: ಇಂದು (ಮೇ. 22) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ಸೆಣೆಸಾಡಲಿವೆ. ಈ ವರ್ಷದ ಐಪಿಎಲ್ನಲ್ಲಿ ಸತತ 6 ಪಂದ್ಯಗಳನ್ನು ಗೆಲ್ಲುವ…
Read More » -

ಅಹಮದಾಬಾದ್ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್ಸಿಬಿ..!
ಬೆಂಗಳೂರು : ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್ನ ನರೇಂದ್ರ…
Read More » -

ಕರ್ನಾಟಕದಲ್ಲಿ ‘ಜೆಡಿಎಸ್ ಪಕ್ಷ’ದ ಕತೆ ಮುಗೀತು: ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ…
Read More » -

ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್ಗೆ HDK ಮನವಿ
ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…
Read More » -

ಅಂಜಲಿ ಕೊಲೆ ಪ್ರಕರಣ ; ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಆರೋಪಿ ವಿಶ್ವ!
ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ,…
Read More » -

‘ಕಾಂತಾರ 1’ ಸಿನಿಮಾ ಶೂಟಿಂಗ್ ನಡುವೆ ರಿಷಬ್ ಶೆಟ್ಟಿ ಟೆಂಪಲ್ ರನ್!
ಬೆಂಗಳೂರು : ರಿಷಬ್ ಶೆಟ್ಟಿ ಇದೀಗ ಕಾಂತಾರ ಪಾರ್ಟ್ 1 ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಕುಟುಂಬದ ಜೊತೆ…
Read More » -

RR vs RCB: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭ?
IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ…
Read More » -

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಪಾಕಿಸ್ತಾನ, ಅಮೆರಿಕ ಸೇರಿದಂತೆ ಹಲವು ದೇಶಗಳ ನಗದು
ಗಂಗಾವತಿ: ಇಲ್ಲಿನ ಚಿಕ್ಕರಾಂಪುರ ಗ್ರಾಮ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ಹಣ ಸಂಗ್ರಹವಾಗಿವೆ. ಸಹಾಯಕ…
Read More » -

HSRP ಗಡುವು ಮುಗಿಯಲು ಕೆಲವೇ ದಿನ ಬಾಕಿ: ಈವರೆಗೂ ಅಳವಡಿಕೆ ಆಗಿರುವುದು ಶೇ.19ರಷ್ಟು ಮಾತ್ರ!
2019ರ ಏಪ್ರಿಲ್ 1ರಿಂದ ಹೊಸ ವಾಹನಗಳಿಗೆ ಶೋ ರೂಂಗಳಲ್ಲೇ ಎಚ್ಎಸ್ಆರ್ಪಿ ಅಳವಡಿಸಲಾಗುತ್ತಿದೆ. ಅದಕ್ಕೂ ಮುನ್ನ ನೋಂದಣಿಯಾಗಿರುವ ಹಳೆ ನೋಂದಣಿ ಫಲಕಗಳೇ ಇವೆ. ರಾಜ್ಯದಲ್ಲಿಅಂತಹ ಸುಮಾರು 2 ಕೋಟಿ…
Read More » -

20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದ ಸಿಎಂ, ಡಿಸಿಎಂ: ಗುಪ್ತಚರ ವರದಿಯ ನಂತರ ವಿಶ್ವಾಸ ಕಳೆದುಕೊಂಡರೇ?
ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ…
Read More » -

ಮತ್ತಷ್ಟು ದುಬಾರಿಯಾದ ಬಂಗಾರ! ಬೆಳ್ಳಿ ರೇಟ್ ಕೇಳಿದರೆ ಎದೆ ಝಲ್ ಅನ್ನೋದು ಗ್ಯಾರಂಟಿ!
ಉಳಿತಾಯ, ಹೂಡಿಕೆಗೆ ಹಣ ಬಿಟ್ಟರೆ ಮತ್ಯಾವ ಆಯ್ಕೆ ಇದೆ ಅಂತಾ ನೋಡಿದರೆ ಥಟ್ಟನೇ ನೆನಪಾಗೋದೆ ಚಿನ್ನ. ಸದ್ಯಕ್ಕಂತೂ ಭೂಮಿಯಂತಹ ಆಸ್ತಿ, ಚಿನ್ನ, ಕೆಲವು ಪ್ಲ್ಯಾನ್ಸ್ಗಳೇ ಹೂಡಿಕೆ, ಉಳಿತಾಯಕ್ಕಿರುವ…
Read More » -

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’
ನವದೆಹಲಿ: ಕಳೆದ ಬಾರಿ ಡ್ಯಾಂಗಳಲ್ಲಿ ನೀರು ಇಲ್ಲದ ಕಾರಣ, ತಮಿಳುನಾಡಿಗೆ ನೀರು ಬಿಡೋದಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚಿಸಿರಲಿಲ್ಲ. ಆದ್ರೇ ಈಗ ಮತ್ತೆ 2.5 ಟಿಎಂಸಿ ನೀರು…
Read More » -

ಡಿ ಬಾಸ್ ಹೆಂಡ್ತಿ ವಿಜಯಲಕ್ಷ್ಮಿ ಪೋಸ್ಟ್ ಗೆ ಟಾಂಗ್ ಕೊಟ್ಟ ಪವಿತ್ರ ಗೌಡ
ಪವಿತ್ರಾ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ಕೋಲ್ಡ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಜಗಳ, ಕೋಪ-ತಾಪವೆಲ್ಲ ಗುಟ್ಟಾಗೇನು ಉಳಿದಿಲ್ಲ. ಇಬ್ಬರು ಸೋಷಿಯಲ್ ಮೀಡಿಯಾದಲ್ಲಿಯೇ…
Read More » -

ತೆಲುಗು ನಟಿ ಹೇಮಾ ಅಸಲಿ ಮುಖ ತೆರೆದಿಟ್ಟ ಪೊಲೀಸರು
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಜಿಆರ್ ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಹಲವು ಸೆಲೆಬ್ರಿಟಿಗಳ ಹೆಸರು ಕೂಡ ಕೇಳಿ…
Read More » -

ಆಟವಾಡುತ್ತಿದ್ದವಳನ್ನು ಕಿತ್ತು ತಿಂದ ಬೀದಿ ನಾಯಿ
ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ (Dog Attack) ನಡೆಸಿ ಅಟ್ಟಾಡಿಸಿ ಕಿತ್ತು ತಿಂದಿತ್ತು. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ…
Read More » -

ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ – ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿ :- ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ…
Read More » -

ಮಂಚು ಮನೋಜ್ ನಟನೆಯ ‘ಮಿರಾಯ್’ ಫಸ್ಟ್ ಲುಕ್ ರಿಲೀಸ್- ಸಾಥ್ ನೀಡಿದ ಡಿಬಾಸ್, ಕಿಚ್ಚ
ಬೆಂಗಳೂರು : ತೆಲುಗಿನ ರಾಕಿಂಗ್ ಸ್ಟಾರ್ ಅಂತಾ ಕರೆಯಲ್ಪಡುವ ಮಂಚು ಮನೋಜ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಖುಷಿಯಲ್ಲಿರುವ ಮನೋಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 8 ವರ್ಷದ…
Read More » -

ಬೇಸಿಗೆಯಲ್ಲಿ ಮಾವಿನ ಹಣ್ಣಿನ ಜ್ಯೂಸ್ ಕುಡಿಯುವವರಿಗೆ ಈ ವಿಷಯ ಗೊತ್ತಿರಲಿ!
ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವುಗಳು ಬೇಸಿಗೆ ಕಾಲದಲ್ಲಿ ಹೇರಳವಾಗಿ ಲಭ್ಯವಿರುತ್ತದೆ. ಈ ರಸಭರಿತ ಹಣ್ಣುಗಳನ್ನು ಅದರ ರುಚಿ ಮಾತ್ರವಲ್ಲದೆ ಆರೋಗ್ಯ ಪ್ರಯೋಜನಗಳಿಂದಾಗಿ ವಿಶ್ವದ ವಿವಿಧ ಭಾಗಗಳಲ್ಲಿ…
Read More » -

ಪ್ರಶಾಂತ್ ನೀಲ್- ಜೂನಿಯರ್ ಎನ್ಟಿಆರ್ ಕಾಂಬಿನೇಶನ್ ಮುಂದಿನ ಚಿತ್ರ ‘ಎನ್ಟಿಆರ್ 31’; ಆಗಸ್ಟ್ನಿಂದ ಚಿತ್ರೀಕರಣ ಪ್ರಾರಂಭ
ಮುಂಬೈ: ಸೋಮವಾರ ನಟ ಜೂನಿಯರ್ ಎನ್ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ.…
Read More » -

ಮಂಗ್ಲಿ ಕಂಠಕ್ಕೆ ಹಾಡಿ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ…
ಬೆಂಗಳೂರು : ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ…
Read More » -

ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ…
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಕುಶಾಲ ಚೌಕ್ಷೆ ನಿಯುಕ್ತಿಗೊಂಡಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ವಿಭಾಗದ ವಿಭಾಗದ ಜಂಟಿ ನಿರ್ದೇಶಕರಾಗಿರುವ 2018ನೇ…
Read More » -

ನಿರ್ಮಾಪಕನ ವಿರುದ್ಧ ‘ಹೆಡ್ಬುಷ್’ ನಟಿಯ ಗಂಭೀರ ಆರೋಪ!
ಕನ್ನಡದ ‘ಹೆಡ್ಬುಷ್’ ನಟಿ ಪಾಯಲ್ ರಜಪೂತ್ ಚಿತ್ರವೊಂದರ ನಿರ್ಮಾಪಕರ ಬಗ್ಗೆ ಆರೋಪಿಸಿದ್ದಾರೆ. ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು…
Read More » -

ಅಧಿಕ ನಿಂಬೆ ಹಣ್ಣು ಸೇವಿಸೋದ್ರಿಂದ ಏನಾಗುತ್ತೆ ಗೊತ್ತಾ?
ಬೇಸಿಗೆಯಲ್ಲಿ ಹೆಚ್ಚಿನವರು ನಿಂಬೆಹಣ್ಣಿನ ಜ್ಯೂಸ್ ಕುಡಿಯಲು ಇಷ್ಟಪಡುತ್ತಾರೆ. ವಿಟಮಿನ್ ಸಿ ಹಾಗೂ ಹೆಚ್ಚಿನ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ನಿಂಬೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಹೊಟ್ಟೆಗೆ ಸಂಬಂಧಿಸಿದ…
Read More » -

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಎಷ್ಟು ಸೀಟು ? ರಾಹುಲ್ ಗಾಂಧಿ ನುಡಿದ ಭಯಂಕರ ಭವಿಷ್ಯ!
ಲಖನೌ : ಸಾರ್ವತ್ರಿಕ ಚುನಾವಣೆಯ ಏಳೂ ಹಂತಗಳಲ್ಲಿ ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ತಲಾ 8, ಮೂರನೇ 10,…
Read More » -

ಫಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ, ತೆಲುಗು ನಟಿಯರು, ಮಾಡೆಲ್ಗಳು ಸೇರಿ ಟೆಕ್ಕಿಗಳು ಭಾಗಿ, CCB ದಾಳಿ ವೇಳೆ ಡ್ರಗ್ಸ್ ಪತ್ತೆ
ಬೆಂಗಳೂರು : ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ…
Read More » -

RCB ಅಭಿಮಾನಿಯ ರಕ್ತದಲ್ಲಿ ಮೂಡಿ ಬಂದ ಕೊಹ್ಲಿ ಚಿತ್ರ…
ಬಾಗಲಕೋಟೆ : ಆರ್ಸಿಬಿ ತಂಡದ ಅಭಿಮಾನಿಯೊಬ್ಬ ರಕ್ತದಲ್ಲಿ ಕೋಹ್ಲಿ ಚಿತ್ರ ಬಿಡಿಸಿದ್ದಾನೆ. ಬಾಗಲಕೋಟೆ ಜಿಲ್ಲೆಯ ರನ್ನಬೆಳಗಲಿಯ ಚಿತ್ರಕಲಾವಿದ ಶಿವಾನಂದ ನೀಲನ್ನವರ ರನ್ನಬೆಳಗಲಿಯ ಎಸ್ಸಿಪಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾಗಿದ್ದಾರೆ.…
Read More » -

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ : ನಾಟ ದೀಕ್ಷಿತ್ ಶೆಟ್ಟಿ
ಬೆಂಗಳೂರು: ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಅಭಿಷೇಕ್ ನಿರ್ದೇಶನದ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ (ಬಿಒಬಿ) ಚಿತ್ರದಲ್ಲಿ ಮೊದಲಿಗೆ ಅಜಯ್ ರಾವ್ ಅವರನ್ನು ನಾಯಕನಾಗಿ ತೋರಿಸಲಾಗಿತ್ತು.…
Read More » -

ಸಿಎಂ ಸಿದ್ದರಾಮಯ್ಯರನ್ನು ʻಸೋಮಾರಿ ಸಿದ್ದುʼ ಎಂದ ನಟ ಅಹಿಂಸ ಚೇತನ್!
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ…
Read More » -

ರೇವ್ ಪಾರ್ಟಿ ಮೇಲೆ ಸಿಸಿಬಿ ರೇಡ್, ಮತ್ತಿನಲ್ಲಿ ತೇಲಾಡಿದ ನಟಿಯರು,ಮಾಡೆಲ್ ಗಳು
ಬೆಂಗಳೂರು: ರೇವ್ ಪಾರ್ಟಿಯೊಂದರ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ದಾಳಿಯಲ್ಲಿ ಡ್ರಗ್ಸ್ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ…
Read More » -

ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನೈ ಸೂಪರ್ ಕಿಂಗ್ ವಿರುದ್ಧ 27 ರನ್ಗಳಿಂದ ಜಯಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
Read More » -

ಪ್ರಯಾಣಿಕರನ್ನು ಹೊತ್ತು ಸಾಗುವ ವಿನೂತನ ‘ಪಲ್ಲಕ್ಕಿ’
ಬೆಂಗಳೂರು: ಪ್ರಯಾಣಿಕರನ್ನು ಇನ್ನು ಮುಂದೆ ‘ಪಲ್ಲಕ್ಕಿ’ಯಲ್ಲಿ ಹೊತ್ತು ಸಾಗಿಸುವ ತಯಾರಿಯಲ್ಲಿದೆ KSRTC. ಬರೋಬ್ಬರಿ 13.5 ಮೀ ಉದ್ದದ ಹವಾ ನಿಯಂತ್ರಿತ ಸ್ಲೀಪರ್ ಬಸ್ ಪರೀಕ್ಷಿಸಿ ಫಿದಾ ಆಗಿರುವ…
Read More » -

ಗೆದ್ದ ಬಳಿಕ ಧೋನಿ ಹುಡುಕಿಕೊಂಡು ಚೆನ್ನೈ ಡ್ರೆಸ್ಸಿಂಗ್ ರೂಮ್ಗೆ ಹೋದ ಕೊಹ್ಲಿ!
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು ನಿಗದಿತ 20 ಓವರ್ಗೆ 5 ವಿಕೆಟ್ ನಷ್ಟಕ್ಕೆ 218 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಬೃಹತ್ ಮೊತ್ತ ಬೆನ್ನಟ್ಟಿದ…
Read More » -

ಆರ್ಸಿಬಿ ಗೆದ್ದ ತಕ್ಷಣ ಮೈದಾನದಲ್ಲೇ ಕಣ್ಣೀರಿಟ್ಟ ಕೊಹ್ಲಿ: ಅನುಷ್ಕಾ ಕಣ್ಣಲ್ಲೂ ಬಂತು ನೀರು
ಬೆಂಗಳೂರು : ಐಪಿಎಲ್ 2024ರ ಪ್ಲೇಆಫ್ಗಳ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ…
Read More » -

ಐಪಿಎಲ್ ಬೆಟ್ಟಿಂಗ್ನಿಂದ ಸೋತು ಯುವಕ ಸಾವಿಗೆ ಶರಣು!
ರಾಯಚೂರು: ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ…
Read More » -

CSK ವಿರುದ್ದ ಪಂದ್ಯದಲ್ಲಿ ಗೆದ್ದು ಪ್ಲೇಆಫ್ಗೇರಿದ RCB
ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ಗಳಿಂದ ಮಣಿಸಿದೆ. ಈ…
Read More » -

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಪಂದ್ಯ ವೀಕ್ಷಣೆ
ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,…
Read More » -

RCB vs CSK: ಫಾಫ್ ಫಿಫ್ಟಿ, ಚೆನ್ನೈಗೆ 219 ರನ್ ಗುರಿ!
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 68ನೇ…
Read More » -

ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ : ನೂರು ದಾಟಿದ ಪ್ರಕರಣಗಳ ಸಂಖ್ಯೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅರ್ಭಟಿಸುತ್ತಿದೆ. ಮತ್ತೊಂದೆಡೆ ಸಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಡೆಂಗಿ / ಡೆಂಗ್ಯೂ ಹಾಗೂ ವಿಷಮ ಶೀತ ಜ್ವರ ರಣಕೇಕೆ ಹಾಕಲಾರಂಭಿಸಿದ್ದು…
Read More » -

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲ್ಲ
ಬೆಂಗಳೂರು: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ…
Read More » -

ಅಬಕಾರಿ ಇಲಾಖೆಯಲ್ಲಿ ನಡೆದಿರೋ ಕರ್ಮಕಾಂಡ : ನೀವೇ ನೋಡಿ!
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಅಡಿಷನಲ್ ಕಮಿಷನರ್ ಹುದ್ದೆ ರದ್ದು ಆಗಿದ್ಯಾಕೆ ಆಡಿಷನಲ್ ಕಮಿಷನರ್ ಬದಲಾಗಿ ಜಂಟಿ ಆಯುಕ್ತರ ಹುದ್ದೆ ರಚನೆ ಮಾಡಿ .ಇತಿಹಾಸದಲ್ಲೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ…
Read More » -

ಬೆಂಗಳೂರಿಗರಿಗೆ ಸದ್ದಿಲ್ಲದೇ ಆಸ್ತಿ ತೆರಿಗೆ ಬರೆ..!
ಬೆಂಗಳೂರು: ಕಂದಾಯ ಅಧಿಕಾರಿಗಳು ಸದ್ದಿಲ್ಲದೇ ಆಸ್ತಿ ಮಾರ್ಗಸೂಚಿ ಹೆಚ್ಚುವರಿ ದರವನ್ನು ಸಂಗ್ರಹಿಸುತ್ತಿದ್ದಾರೆ. ಸರ್ಕಾರ ಅಕ್ಟೋಬರ್ 1ರಿಂದ ಶೇ.30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದರೂ , ಸರಿಯಾಗಿ…
Read More » -

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಬಗ್ಗೆ ಹೆಚ್ಡಿ ದೇವೇಗೌಡ ಫಸ್ಟ್ ರಿಯಾಕ್ಷನ್!
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪ್ರಕರಣದ ಬಗ್ಗೆ ಒಂದೇ ಒಂದು…
Read More » -

RCB ಗೆದ್ದರೂ CSKಗೆ ಪ್ಲೇಆಫ್ ಚಾನ್ಸ್..!
ಐಪಿಎಲ್ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ…
Read More » -

ನಮಾಜ್ ಮುಗಿಸಿ ಈಜಲು ಹೋದ ಮೂವರು ನೀರು ಪಾಲು ; ಐವರು ಸಾವಿನ ದವಡೆಯಿಂದ ಬಚಾವ್!
ರಾಮನಗರ : ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ…
Read More » -

ಕೊನೆಗೂ ಎಚ್ಚೆತ್ತುಕೊಂಡ ಗೃಹ ಇಲಾಖೆ : ವಿಧಾನಸೌಧದ 4 ಗೇಟ್ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ
ಬೆಂಗಳೂರು : ವಿಧಾನಸೌಧದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭದ್ರತಾ ಲೋಪಗಳು ಆಗುತ್ತಲೇ ಇವೆ. ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಅದೇ ರೀತಿಯಾಗಿ ಯಾವುದೇ ರೀತಿಯ…
Read More » -

SSLC ಗ್ರೇಸ್ ಮಾರ್ಕ್ಸ್ ರದ್ದತಿಗೆ CM ಸಿದ್ದರಾಮಯ್ಯ ಸೂಚನೆ : ಮುಂದಿನ ವರ್ಷದಿಂದಲೇ ಜಾರಿ
ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…
Read More » -

4 ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯ ರಕ್ಷಣೆ! ನೆಲದಿಂದ ಬರ್ತಿದ್ದ ಅಳು ಕೇಳಿ ಪೊಲೀಸರಿಗೆ ಆಘಾತ
ಮೊಲ್ಡೋವಾ : ನಾಲ್ಕು ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಮೊಲ್ಡೋವಾದಲ್ಲಿ ನಡೆದಿದೆ. 74 ವರ್ಷದ ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸುವಾಗ ಅಧಿಕಾರಿಗಳಿಗೆ…
Read More » -

ಹುಬ್ಬಳ್ಳಿ ಯುವತಿ ಅಂಜಲಿ ಕೊಲೆ ಆರೋಪಿಗೆ ಕೋಳ! ಹಂತಕ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?
ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…
Read More » -

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ…
Read More » -

ಬಣ್ಣ ಬಣ್ಣದ ಆಹಾರ, ತರುವುದು ಆರೋಗ್ಯಕ್ಕೆ ಸಂಚಕಾರ: ‘ರೊಡಮೈನ್ ಬಿ’ ಬಗ್ಗೆ ನೀವೆ ನೋಡಿ!
ಎಲ್ಲರೂ ಇಷ್ಟಪಡುವಂತಹ ಅದರಲ್ಲೂ ಮಕ್ಕಳಿಗೆ ಅಚ್ಚುಮೆಚ್ಚಾಗಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಅತಿಯಾಗಿ ಕೃತಕ ಬಣ್ಣದ ಬಳಕೆ ಮಾಡಲಾಗುತ್ತಿದೆ ಎಂದು ಇವುಗಳ ಮೇಲೆ ರಾಜ್ಯ ಸರ್ಕಾರ…
Read More » -

ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್ ತಂಡದಲ್ಲಿ ಏಕೈಕ ಕಪ್ಪು ವರ್ಣಿಯ ; ಸ್ಫೋಟಗೊಂಡ ಅಸಮಾಧಾನ!
ಬೆಂಗಳೂರು : 9ನೇ ಆವೃತ್ತಿಯ ಟಿ20 ವಿಶ್ವಕಪ್ ಮುಂದಿನ ತಿಂಗಳಿನಿಂದ ಅಂದರೆ ಜೂನ್ 2 ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ…
Read More » -

ಆರೋಪಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಲು ಸಿದ್ಧ- ಮೃತ ಅಂಜಲಿ ಸಹೋದರಿ ಆಕ್ರೋಶ !
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ರಕ್ತ ಚೆಲ್ಲಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕ ಬರ್ಬರವಾಗಿ…
Read More » -

ಕಾರಿನಲ್ಲಿ ಮಗುವನ್ನು ಬಿಟ್ಟು ಮದುವೆಗೆ ಹೋದ ಪೋಷಕರು; ಉಸಿರುಗಟ್ಟಿ ಬಾಲಕಿ ಸಾವು!
ಕೋಟಾ : ಮೂರು ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕಾರಿನಲ್ಲೇ ಬಿಟ್ಟು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಪೊಲೀಸರ…
Read More » -

ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು !
ಹಾಸನ : ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11) ವಿಶ್ವ(12),…
Read More » -

ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ; ಶುಗರ್, ಲಿವರ್ ಕಾಯಿಲೆ ಸೇರಿ ’41 ಔಷಧಿ’ಗಳ ಬೆಲೆ ಇಳಿಕೆ
ನವದೆಹಲಿ : ಮಧುಮೇಹ, ಹೃದಯ ಮತ್ತು ಯಕೃತ್ತಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳು ಮತ್ತು ಆರು ಸೂತ್ರೀಕರಣಗಳ ಬೆಲೆಯನ್ನ ಸರ್ಕಾರ ಕಡಿಮೆ ಮಾಡಿದೆ.…
Read More » -

ಮನೆಯ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು !
ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ…
Read More » -

ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಭೀತಿ; ರೋಗ ಲಕ್ಷಣಗಳೇನು?
ಮಲಪ್ಪುರಂ ಮೇ 16: ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಪ್ರಕರಣದಿಂದಾಗಿ ಭೀತಿ ಆವರಿಸಿದೆ. ಮಲಪ್ಪುರಂನ ಐದು ವರ್ಷದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದ್ದು, ಸುಮಾರು 14…
Read More » -

ನಟೋರಿಯಸ್ ಗ್ಯಾಂಗ್ಸ್ಟರ್ ಪಾತ್ರದಲ್ಲಿ ವಸಿಷ್ಠ ಸಿಂಹ
ಬೆಂಗಳೂರು : ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸುತ್ತಿರುವ ‘ಲವ್ಲಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇತ್ತೀಚೆಗೆ ಲಂಡನ್ನಲ್ಲಿ ಪೂರ್ಣಗೊಂಡಿದ್ದು, ಇದರ ಎರಡನೇ ಹಾಡು ಕೂಡ ರಿಲೀಸ್ ಆಗಿದೆ.…
Read More » -

ಭರ್ಜರಿ ಅಪ್ಡೇಟ್ ಕೊಟ್ಟ ಸುದೀಪ್ : ‘ಮ್ಯಾಕ್ಸ್’ ಸಿನಿಮಾ ಚಿತ್ರೀಕರಣ ಮುಕ್ತಾಯ
ಬೆಂಗ ಳೂರು : ಕಿಚ್ಚ ಸುದೀಪ್ರ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಯ್ತು. ‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ಸುದೀಪ್ರ ಇನ್ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ.…
Read More » -

ತಾಯಿಯಾದ 777 ಚಾರ್ಲಿ, 6 ಮರಿಗಳಿಗೆ ಜನ್ಮ : ಖುಷಿ ಹಂಚಿಕೊಂಡ ರಕ್ಷಿತ್ ಶೆಟ್ಟಿ!
ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಅಭಿನಯದ -777 ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿತ್ತು. 2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿ ಪರ…
Read More » -

RCB vs CSK – ಹೈ ವೋಲ್ಟೇಜ್ ಪಂದ್ಯ ಮಳೆಯಿಂದ ವಾಷ್ಔಟ್ ಆಗುವ ಸಾಧ್ಯತೆ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿರುವ ಹೈ…
Read More » -

“A” ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ನೆನಪುಗಳನ್ನು ಹಂಚಿಕೊಂಡ ನಟಿ ಚಾಂದಿನಿ.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024…
Read More » -

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯ!
ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದಕ್ಕೆ ಹೆಚ್ಚಾಗ್ತಿದೆ. ಕೆಲವು ದಿನಗಳಿಂದೆ ಮಹಿಳೆಯನ್ನು ಬಲಿಪಡೆದಿದ್ದ ಕಾಡಾನೆಯನ್ನು ಆರಣ್ಯ ಇಲಾಖೆ ಎಡೆಮುರಿ ಕಟ್ಟಿದೆ. ಕಾಡಾನೆಗೆ ರೆಡಿಯೋ ಕಾಲರ್ ಆಳವಡಿಸಿ ನಾಗರಹೊಳೆ…
Read More » -

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು
ಬೆಂಗಳೂರು : ಪ್ರಿಯಕರನ ಜೊತೆಗೂಡಿ ಯುವತಿ ಒಂದು ಕೋಟಿ ರೂ. ಹಣ ಕದ್ದ ಆರೋಪ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮನ ಜೊತೆಗೂಡಿ…
Read More » -

ರೌಡಿ ಬಾಯ್ ವಿಜಯ್ ದೇವರಕೊಂಡಗೆ ನಾಯಕಿಯಾಗ್ತಾರಾ ಸಾಯಿ ಪಲ್ಲವಿ?
‘ಪ್ರೇಮಂ’ ಬೆಡಗಿ ಸಾಯಿ ಪಲ್ಲವಿ ಇದೀಗ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಸಿನಿಮಾದ ಶೂಟಿಂಗ್ ತೊಡಗಿಸಿಕೊಂಡಿರುವ ಸಾಯಿ ಪಲ್ಲವಿ ಈಗ ತೆಲುಗಿನ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್…
Read More » -

BDA ನೂರಾರು ಕೋಟಿ ಅಕ್ರಮಕ್ಕೆ ಬ್ರೇಕ್… ಬಿಗ್ ಬ್ರೋಕರ್ಗೆ ಕಮಿಷನರ್ ಶಾಕ್!
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಯ ಭ್ರಷ್ಟಾಚಾರದ ಬಗ್ಗೆ ನಿಮ್ಮ ಫ್ರೀಡಂ ಟಿವಿ ಮಾಡಿದ್ದ ವರದಿಯೊಂದು ಭಾರಿ ಇಂಪ್ಯಾಕ್ಟ್ ಮಾಡಿದೆ. ಅರ್ಕಾವತಿ ಲೇ ಔಟ್ ನ…
Read More » -

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟ್ರೇಲರ್ ಎರಡು ಭಾಗಗಳಲ್ಲಿ ಬಿಡುಗಡೆ; ಸೈಡ್ ಎ ರಿಲೀಸ್
ಬೆಂಗಳೂರು: ನಟನಾಗಿ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಶೀಘ್ರದಲ್ಲೇ…
Read More » -

ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್ನಲ್ಲಿ ನಟನೆ
ಬೆಂಗಳೂರು: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಅಚಾರ್ಯ ಅಲ್ಬಂ ಸಾಂಗ್ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ఎంబ ఆల్బం ಸಾಂಗ್ನಲ್ಲಿ ಬೃಂದಾ…
Read More » -

`BMTC’ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್
ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಅಸಮಾಧನ ಹೊರಹಾಕಿದ್ದಾರೆ. ದಿನಾಂಕ 14-05-2024 ರಂದು ಬೆಳಗ್ಗೆ 07:00…
Read More » -

ಚಲಿಸುತ್ತಿದ್ದ ಐರಾವತದಲ್ಲಿ ಏಕಾಏಕಿ ಬೆಂಕಿ : ಸುಟ್ಟು ಕರಕಲಾದ ಬಸ್
ಚಿಕ್ಕಮಗಳೂರು: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಐರಾವತ ಬಸ್ನಲ್ಲಿ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮುಂಜಾನೆ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜನ ಪ್ರಯಾಣಿಕರನ್ನು…
Read More » -

ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!
ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು…
Read More » -

ಪ್ರಧಾನಿ ಮೋದಿಯನ್ನು ಹೊಗಳಿದ ರಶ್ಮಿಕಾ ಮಂದಣ್ಣ, ಹೇಳಿದ್ದೇನು ನೋಡಿ!
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್ಐಗೆ…
Read More » -

ಈ ಸೀಸನ್ಗೆ ಬೆಸ್ಟ್ ಎನ್ನಿಸುವ ಮಾವಿನಹಣ್ಣಿನ ರೆಸಿಪಿ, ನೀವೂ ಟ್ರೈ ಮಾಡಿ
ಬೇಸಿಗೆ ಎಂದರೆ ಮಾವಿನಹಣ್ಣಿನ ಕಾಲ. ಈ ಕಾಲದಲ್ಲಿ ಬಗೆ ಬಗೆ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಾಗಂತ ಮಾವಿನಹಣ್ಣುಗಳನ್ನೇ ತಿನ್ನುತ್ತಿದ್ದರೆ ನಿಮಗೆ ಬೇಸರ ಬರಬಹುದು. ಹಾಗಿದ್ದಾಗ ನೀವು ಮಾವಿನಹಣ್ಣಿನಿಂದ…
Read More » -

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ…
Read More » -

ಅಯ್ಯಂಗೇರಿ ದುರ್ಗಮ ಬೆಟ್ಟ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕಮರಗಳನ್ನ ಕಡಿದು ನಾಶ.
ಕೊಡಗು: ಇಡೀ ದೇಶಕ್ಕೆ ದೇಶವೇ ಬರ ಹಾಗೂ ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಇದಕ್ಕೆ ಪರಿಸರ ನಾಶವೂ ಒಂದು ಕಾರಣ ಎನ್ನಲಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗಲೇ ಕೊಡಗಿನಲ್ಲಿ ಅತ್ಯಮೂಲ್ಯ ಪಶ್ಚಿಮ…
Read More » -

ಸಂಗೀತಾ ಶೃಂಗೇರಿಗೆ ಹುಟ್ಟುಹಬ್ಬದ ಸಂಭ್ರಮ; ಡ್ರೋನ್ ಪ್ರತಾಪ್ಗೆ ರಾಖಿ ಕಟ್ಟಿದ 777 ಚಾರ್ಲಿ ಬೆಡಗಿ
ಬೆಂಗಳೂರು: ಕನ್ನಡ ನಟಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಬಿಗ್ಬಾಸ್ ಸ್ಪರ್ಧಿಗಳು ಭಾಗಿಯಾಗಿದ್ದಾರೆ. ವಿನಯ್ ಗೌಡ, ನಮ್ರತಾ ಗೌಡ, ನೀತು ವನಜಾಕ್ಷಿ, ರಕ್ಷಕ್ ಬುಲೆಟ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.…
Read More » -

ಮೈಸೂರಿನಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ
ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ…
Read More » -

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಬಿಗ್ ರಿಲೀಫ್
ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು…
Read More » -

“ರಣಹದ್ದು” ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ
ಬೆಂಗಳೂರು: ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ…
Read More » -

ಚೇತನ್ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು
ಬೆಂಗಳೂರು : ಕನ್ನಡದ ನಟ ಚೇತನ್ ಚಂದ್ರ ಮೇಲೆ ಭಾನುವಾರ (ಮೇ 12) ಬೆಂಗಳೂರಿನ ಕಗ್ಗಲಿಪುರ ಸಮೀಪ ಹಲ್ಲೆ ನಡೆದಿತ್ತು. ನಟನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಆರೋಪದ…
Read More » -

‘ದಿ ಜಡ್ಜ್ಮೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
ಗುರುರಾಜ್ ಕುಲಕರ್ಣಿ ಅವರ ಮುಂಬರುವ ಚಿತ್ರ ‘ದಿ ಜಡ್ಜ್ಮೆಂಟ್- ಸೀ ಯು ಇನ್ ಕೋರ್ಟ್’ ಮೇ 24 ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗುತ್ತಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್…
Read More » -

ಮತ್ತೆ ಮೂವರು ನಕ್ಸಲರ ಹತ್ಯೆ, ಎನ್ಕೌಂಟರ್ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!
ಮುಂಬೈ: ದೇಶದಲ್ಲಿ ಮಾವೋವಾದಿಗಳನ್ನು ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್ಕೌಂಟರ್ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮತ್ತೆ…
Read More » -

ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ 3 ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!
ವಿಜಯಪುರ : ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಜಯನಗರದ…
Read More » -

ಶೋಚನೀಯ ಸ್ಥಿತಿಯಲ್ಲಿ ಕಲ್ಪಲ್ಲಿ ಸ್ಮಶಾನ ; ಕೇಳುವವರಿಲ್ಲ ಸಿಬ್ಬಂಧಿಗಳ ಗೋಳು !
ಬೆಂಗಳೂರು: ಬೆಂಗಳೂರಿನಲ್ಲಿ ಸಾಕಷ್ಟು ಸ್ಮಶಾನಗಳಿವೆಯಾದರೂ, ಕಲ್ಪಲ್ಲಿ ಸ್ಮಶಾನ ನಗರದ ಅತ್ಯಂತ ಹಳೆಯ ಸ್ಮಶಾನಗಳಲ್ಲಿ ಒಂದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸ್ಮಶಾನವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ…
Read More » -

ಸುಪ್ರೀಂನಿಂದಲೂ ರಿಲೀಫ್ – ಸಿಎಂ ಸ್ಥಾನದಿಂದ ಕೇಜ್ರಿವಾಲ್ ಪದಚ್ಯುತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ಬಂಧನ…
Read More » -

ಮಾಜಿ ಮುಖ್ಯಮಂತ್ರಿ S.M ಕೃಷ್ಣ ಆರೋಗ್ಯ ಸ್ಥಿರ: ಮುಂದುವರೆದ ಚಿಕಿತ್ಸೆ
ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ…
Read More » -

ರಾತ್ರಿಯಿಡಿ ಸುರಿದ ಭಾರೀ ಮಳೆಗೆ ರೈತರು ಮಾರಾಟಕ್ಕೆ ತಂದಿದ್ದ ಭತ್ತಕ್ಕೆ ಹಾನಿ!
ರಾಯಚೂರು: ರಾಯಚೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿಯಿಂದ ನಸುಕಿನವರೆಗೂ ಭಾರೀ ಮಳೆ ಸುರಿದಿದ್ದು, ಮಾರಾಟಕ್ಕೆ ತಂದ ಭತ್ತದ ಬೆಳೆ ನೀರು ಪಾಲಾಗಿ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ…
Read More » -

ಸಿಡಿಲು ಬಡಿದು 10 ಕುರಿಗಳ ಸಾವು
ಯಾದಗಿರಿ: ತಾಲ್ಲೂಕಿನ ಐಕೂರು ಗ್ರಾಮದ ಅನತಿ ದೂರದಲ್ಲಿ ಸೋಮವಾರ ಮಧ್ಯರಾತ್ರಿ ಸಿಡಿಲು ಬಡಿದು ಸುಮಾರು ಹತ್ತು ಕುರಿಗಳು ಮೃತಪಟ್ಟಿವೆ. ಕುರಿಗಾಹಿ ಹಣಮಂತ ಭೀಮಪ್ಪ ಮುಂಡರಗಿ ಅವರಿಗೆ ಸೇರಿದ…
Read More » -

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್ಸಿಬಿ ಗೆಲುವು ; ಪ್ಲೇಆಫ್ ತಲುಪಲು ಇನ್ನೊಂದು ಹೆಜ್ಜೆ ಬಾಕಿ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಬ್ಬರಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಕಾಡೆ ಮಲಗಿತು. ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್ಸಿಬಿ 47 ರನ್ಗಳ ಭರ್ಜರಿ ಗೆಲುವು ಸಾಧಿಸಿದ್ದು, ಪ್ಲೇ…
Read More » -

ಪತ್ರಕರ್ತ ವೀರೇಶ್ ನಿಧನ
ಬಳ್ಳಾರಿ: ವಿಜಯ ಕರ್ನಾಟಕದ ಕಚೇರಿಯ ಉಪ ಸಂಪಾದಕ ವೀರೇಶ್ ಕಟ್ಟೆ ಮ್ಯಾಗಳ (42)ಹೃದಯಾಘಾತದಿಂದ ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಇಬ್ಬರು ಪುತ್ರಿಯರಿದ್ದಾರೆ. ಬಳ್ಳಾರಿಯಲ್ಲಿ ಪ್ರಜಾವಾಣಿ,…
Read More » -

ಜಂಗ್ಲಿ ಪ್ರಸನ್ನಕುಮಾರ್ ನಿರ್ದೇಶನದ ‘ರಣಹದ್ದು’ ಬಿಡುಗಡೆಗೆ ದಿನಾಂಕ ನಿಗದಿ
ಬೆಂಗಳೂರು: ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಜಂಗ್ಲಿ ಪ್ರಸನ್ನಕುಮಾರ್ ಎಂದೇ ಖ್ಯಾತರಾಗಿರುವ ಪ್ರಸನ್ನಕುಮಾರ್ ಅವರು ‘ರಣ ಹದ್ದು’ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ವುಡ್ಗೆ ಪದಾರ್ಪಣೆ…
Read More » -

ಬೆಂಗಳೂರಲ್ಲಿ KAS ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಟ್ವಿಸ್ಟ್ : 3 ತಿಂಗಳ ಹಿಂದೆಯೇ ಬರೆದಿಟ್ಟಿದ್ದ ‘ಡೆತ್ ನೋಟ್’
ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು…
Read More » -

ಬಸವಣ್ಣನ ಭಾವಚಿತ್ರ ಹರಿದ ಕಿಡಿಗೇಡಿಗಳು
ಚಿತ್ತಾಪುರ: ಬಸವ ಜಯಂತಿ ಅಂಗವಾಗಿ ಪಟ್ಟಣದ ರೈಲ್ವೆ ನಿಲ್ದಾಣದ ದ್ವಾರ ಬಾಗಿಲ ಸಮೀಪ ಅಳ ವಡಿಸಿದ್ದ ಬಸವೇಶ್ವರ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಅರಿದು ಬಸವೇಶ್ವರರಿಗೆ…
Read More » -

ದೇಸಿ ಲುಕ್ನಲ್ಲಿ ಹಾಟ್ ಆಗಿ ಕಾಣಿಸ್ಕೊಂಡ ‘ಕನ್ನಡತಿ’ ಖ್ಯಾತಿಯ ರಮೋಲಾ!
ಕನ್ನಡತಿ ಸೀರಿಯಲ್ ನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡ ನಟಿ ರಮೋಲಾ. ಆ ನಂತರ ಕೆಲವೊಂದು ಸೀರಿಯಲ್ಗಳಲ್ಲಿ ಸಣ್ಣಪುಟ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪಾತ್ರ…
Read More »




















































































































































