ಸುದ್ದಿ
-

ಮಾದಪ್ಪನಿಗೆ ಹರಿದು ಬಂದ ಮುಕ್ಕೋಟಿ ಆದಾಯ
ಚಾಮರಾಜನಗರ : ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ…
Read More » -

ಗದಗದಲ್ಲಿ ಬಸವರಾಜ ಬೊಮ್ಮಾಯಿ ಟೆಂಪಲ್ ರನ್
ಗದಗ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಗದಗ ನಗರದಲ್ಲಿ ಟೆಂಪಲ್ ರನ್ ನಡೆಸಿದ್ದಾರೆ. ನಗರದ…
Read More » -

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ”…
Read More » -

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ
ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ…
Read More » -

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು
ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…
Read More » -

ಧಾರವಾಡದಲ್ಲಿ ಆರ್ಎಪ್ಓ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ರೈಡ್
ಆರ್ ಎಪ್ ಓ ಮಹೇಶ ಹಿರೇಮಠ ಅಧಿಕಾರಿಯ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಧಾರವಾಡದ ಲೋಕಾಯುಕ್ತ ಎಸ್ ಪಿ ಶಂಕರ್ ರಾಗಿ ನೇತೃತ್ವದಲ್ಲಿ ತಲಾಶ್…
Read More » -

ಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ…
Read More » -

ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ ಶಾಸಕರು
ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…
Read More » -

ಕೊಡಗಿನಲ್ಲಿ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ
ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಸೋಮವಾರಪೇಟೆಯ ಇಓ ಜಯಣ್ಣ ಮನೆ ಮೇಲೆ ರೈಡ್ ಮಾಡಿದ್ದಾರೆ. ಕುಶಾಲನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ಮನೆ ಹಾಗೂ ದ.ಕನ್ನಡ…
Read More » -

ಕಮಲ ಪಡೆಗಳ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತಾ ಹೇಳ್ತಾರೆ, ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅಂತಾ ಸ್ಪಷ್ಟವಾಗಿದೆ. ಮೋದಿ ಗ್ಯಾರಂಟಿ ಕೇವಲ ಟಿವಿಯಲ್ಲಿದೆ ನಮ್ಮ…
Read More » -

ಬೇಸಿಗೆಯಲ್ಲಿ ವಿದ್ಯುತ್ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್
ಬೆಂಗಳೂರು : ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.…
Read More » -

ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ..!
ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ…
Read More » -

ಬಿಜೆಪಿಗೆ ಬಿಗ್ ಶಾಕ್ ; ತೇಜಸ್ವಿನಿ ಗೌಡ ರಾಜಿನಾಮೆ!
ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ…
Read More » -

ಶಿವರಾಜ್ ತಂಗಡಗಿ ವಿರುದ್ದ ಗುಡುಗಿದ ರಾಜಾಹುಲಿ BSY
ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರೋದಿಲ್ಲ, ಇದು ಅತಿರೇಕದ ಪರಾಮಾವಧಿ. ಇದು…
Read More » -

ಅಣ್ಣಾಮಲೈ ನಾಮಪತ್ರ ಸಲ್ಲಿಕೆ, ಗೆಲುವಿನ ವಿಶ್ವಾಸ
ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕೋಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.…
Read More » -

ಬೆಂಗಳೂರು ನೀರಿನ ಸಮಸ್ಯೆಗೆ ಕನ್ನಡದಲ್ಲಿ ನಟ ಚಿರಂಜೀವಿ ಪರಿಹಾರ
ರಾಜ್ಯ ರಾಜಧಾನಿ ಬೆಂಗಳೂರು ನೀರಿನ ಸಮಸ್ಯೆಗೆ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಕನ್ನಡದಲ್ಲಿ ಪರಿಹಾರದ ಟಿಪ್ಸ್ ನೀಡಿದ್ದಾರೆ. ಹೈದರಾಬಾದ್ ವಾಸಿ ಚಿರಂಜೀವಿ ಬೆಂಗಳೂರು ಹೊರವಲಯದಲ್ಲಿ ಫಾರಂ ಹೌಸ್…
Read More » -

ಬರಮುಕ್ತ ನಾಡನ್ನಾಗಿಸು : ವಿಜಯೇಂದ್ರ ಪ್ರಾರ್ಥನೆ
ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ತಾಯಿಯ ಆಶೀರ್ವಾದ…
Read More » -

ಶ್ರೀರಾಮುಲು ಟೆಂಪಲ್ ರನ್
ವಿಜಯನಗರ : ಲೋಕಸಭಾ ಚುನಾವಣೆ ಶುರುವಾಯ್ತು ಅಂದ್ರೆ ಸಾಕು ಅಭ್ಯರ್ಥಿಗಳು ಟೆಂಪಲ್ ರನ್ ಶುರು ಮಾಡ್ಕೊಳ್ಳೋದು ಕಾಮನ್ ಆಗಿದೆ. ಸಧ್ಯ ಲೋಕಾಸಭಾ ಚುನಾವಣಾ ಕಣ ರಂಗೇರಿದ್ದು ಬಳ್ಳಾರಿ-ವಿಜಯನಗರದ…
Read More » -

ನೀರಿಗಾಗಿ ಹಾಹಾಕಾರ ಭುಗಿಲೆದ್ದ ಆಕ್ರೋಶ!
ಕಲಬುರಗಿ: ರಾಜ್ಯದಲ್ಲಿ ಸಧ್ಯ ಬರಗಾಲದ ಪರಿಸ್ಥಿತಿ ತಲೆದೂರಿದ್ದು, ಸರ್ಕಾರದ ನಿರ್ದೇಶನದಂತೆ ಸಚಿವ ಪ್ರಿಯಾಂಕ್ ಖರ್ಗೆ, ನಾರಾಯಣಪುರ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು…
Read More » -

‘ಗೋ ಬ್ಯಾಕ್’ ಶೆಟ್ಟರ್ ಅಭಿಯಾನ
ಬೆಳಗಾವಿ : ರಾಜ್ಯದಲ್ಲಿ ಲೋಕ ಸಮರ ಕಾವೇರುತ್ತಿದೆ. ಬೆಳಗಾವಿ ಲೋಕ ಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಆಗುತ್ತಿದ್ದಂತೆ ಸ್ವಪಕ್ಷದವರಿಂದಲೇ ವಿರೋಧತೆ ವ್ಯಕ್ತವಾಗುತ್ತಿದೆ. ಹೈಕಮಾಂಡ್ ಆಯ್ಕೆಯಲ್ಲಿ…
Read More » -

ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್
ಬೆಂಗಳೂರು : ಕಾಟೇರ’ ದಂತಹಾ ಸೂಪರ್ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ ತರುಣ್ ಸುಧೀರ್ ದಿಢೀರ್ ಎಂದು ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ‘ಮಹಾನಟಿ’…
Read More » -

ಮಂಗನ ಕಾಯಿಲೆಗೆ ವೃದ್ದರೇ ಟಾರ್ಗೆಟ್!
ಚಿಕ್ಕಮಗಳೂರು : ಮಂಗನ ಕಾಯಿಲೆಗೆ ವೃದ್ಧರೇ ಹೆಚ್ಚಾಗಿ ಟಾರ್ಗೆಟ್ ಆಗುತ್ತಿದ್ದು, ಚಿಕ್ಕಮಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ವೃದ್ಧೆಯೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ…
Read More » -

ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿ ಫಿಕ್ಸ್!
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…
Read More » -

ಹೆಚ್ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಸ್ವಾಮೀಜಿ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ…
Read More » -

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ದಾವಣಗೆರೆ : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದ್ದು, ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೌದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಅಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
Read More » -

ಬೆಳಗಾವಿ ಪುತ್ರ ಮೃಣಾಲ್ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಳಗಾವಿ ಪುತ್ರ, ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ…
Read More » -

ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..
ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ…
Read More » -

ಯಡಿಯೂರಪ್ಪ ವಿರುದ್ಧ ಕಿಡಿಕಾಡಿದ ಲಕ್ಷ್ಮಣ ಸವದಿ
ಚಿಕ್ಕೋಡಿ : ಅಥಣಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಯಡಿಯೂರಪ್ಪನವರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. ಯಡಿಯೂರಪ್ಪಗೆ ಹೆಣ್ಣು ಮಕ್ಕಳ ಕೈಯಲ್ಲಿ ಮಂಗಳಾರತಿ ಮಾಡಿ ಕಳಿಸುತ್ತೇವೆ’ ಎಂದು ಅಥಣಿಯಲ್ಲಿ…
Read More » -

ಹೋಳಿ ಹಬ್ಬದಲ್ಲಿ ನೆರೆದಿದ್ದ ಜನಸಾಗರಕ್ಕೆ ಶುಭಾಷಯ ತಿಳಿಸಿದ ಪ್ರಹ್ಲಾದ ಜೋಶಿ
ಧಾರವಾಡ : ಪೇಡಾ ನಗರಿಯ ಧಾರವಾಡದ ಗಲ್ಲಿಗಲ್ಲಿಯಲ್ಲೂ ಹೋಳಿ ಸಂಭ್ರಮ ಮನೆ ಮಾಡಿತ್ತು. ಹೋಳಿ ಹಬ್ಬದ ಪ್ರಯುಕ್ತ ನಗರದ ಕೆಸಿಡಿ ಕಾಲೇಜ್ ಎದುರು ಹಲವಾರು ಮನೋರಂಜನಾ ಸ್ಪರ್ಧೆಗಳಾದ…
Read More » -

ಸರ್ಕಾರಿ ಕಚೇರಿಯನ್ನ ಮಾವನ ಮನೆ ಮಾಡ್ಕೊಂಡ ಅಸಿಸ್ಟೆಂಟ್ ಇಂಜಿನಿಯರ್
ಚಿಕ್ಕೋಡಿ : ರಾಜ್ಯ ಸಧ್ಯ ಬರಗಾಲದಿಂದ ತತ್ತರಿಸುತ್ತಿದೆ. ಆದ್ರೆ ಇತ್ತ ಚಿಂತೆ ಇಲ್ಲದ ಕೋಣ ಸಂತೆಲಿ ನಿದ್ದೆ ಮಾಡಿತಂತೆ ಎಂಬಂತೆ ಅಸಿಸ್ಟೆಂಟ್ ಇಂಜೀನಿಯರ್ ಸಂಜಯಕುಮಾರ್ ಅಮ್ಮಿನಭಾವಿ ಎಂಬ…
Read More » -

ಕುಡಿಯುವ ನೀರಿಗಾಗಿ ಮಹಿಳಾಮಣಿಯರಿಂದ ಪ್ರತಿಭಟನೆ
ಗದಗ ; ಗದಗ ನಗರದ ಹಳೆಯ ಡಿಸಿ ಸರ್ಕಲ್ ಬಳಿ, ರಸ್ತೆ ತಡೆದು ನೀರಿಗಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರದ ಸಿದ್ಧಾರ್ಥ್ ಬಡಾವಣೆಯ ನೂರಾರು ಮಹಿಳೆಯರು ಪ್ರತಿಭಟನೆ…
Read More » -

ಬಿಜೆಪಿ ಅಭ್ಯರ್ಥಿ ಬಾಲರಾಜ್ಗೆ ಅಭಿಮಾನಿಗಳ ಮಹಾಪೂರ
ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಇತಿಹಾಸ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿ ರಥೋತ್ಸವ ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ನೆರವೇರಿತು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ…
Read More » -

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ : ಕೆಎಸ್ ಈಶ್ವರಪ್ಪ
ಶಿವಮೊಗ್ಗ : ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ…
Read More » -

ದಾಖಲೆ ಇಲ್ಲದ ಹಣ ವಶಕ್ಕೆ ಪಡೆದ ಹಾಸನ ಪೋಲಿಸರು
ಹಾಸನ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮೈಲನಹಳ್ಳಿ ಚೆಕ್ ಪೋಸ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ನಾಲ್ಕು ವಾಹನಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 3,08,000…
Read More » -

ಬಿಜೆಪಿ ನಾಯಕರ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ
ಬೆಂಗಳೂರು : ನರೇಗಾದಡಿ ಉದ್ಯೋಗ ವಿಸ್ತರಿಸಿಲ್ಲ, ಮಳೆ ಬಂದು ಉತ್ತರಕರ್ನಾಟಕ ನೀರಿನಲ್ಲಿ ಮುಳುಗಿತ್ತು, ಆಗ ಜನರ ಸಂಕಷ್ಟ ಆಲಿಸೋಕೆ ಮೋದಿಯವರು ಬರಲಿಲ್ಲ. ಈಗ ಬಂದು ಬಿಟ್ರೆ ಜನ…
Read More » -

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್
ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ…
Read More » -

ಸೂಕ್ತ ದಾಖಲೆ ಇಲ್ಲದ 4,97,600 ರೂ ವಶ !
ಧಾರವಾಡ : ಸೂಕ್ತ ದಾಖಲೆ ಇಲ್ಲದ 4,97,600 ರೂ ವಶಕ್ಕೆ ಪಡೆದಿರುವಂತಹ ಘಟನೆ ಧಾರವಾಡ ತೇಗೂರ ಚೆಕ್ ಪೋಸ್ಟ ಬಳಿ ನಡೆದಿದೆ. ನಿಪ್ಪಾಣಿಯಿಂದ ಬದ್ರಾವತಿಗೆ ಹೋಗುತ್ತಿರುವ ಕೆಎಸ್ಆರ್ಟಿಸಿ…
Read More » -

ಐದು ಲಕ್ಷ ದಾಖಲೆ ರಹಿತ ಹಣ ಪೋಲಿಸರ ವಶಕ್ಕೆ
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರದ ಸುಲ್ತಾನ್ ಪೇಟೆ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಪೋಲಿಸರು ಭರ್ಜರಿ ಭೇಟೆಯಾಡಿದ್ದಾರೆ. ದೊಡ್ಡಬಳ್ಳಾಪುರದಿಂದ ಚಿಕ್ಕಬಳ್ಳಾಪುರ ಕಡೆ ಬರುತ್ತಿದ್ದ ಕಾರಿನಲ್ಲಿ…
Read More » -

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…
Read More » -

ಸಚಿವ ಶಿವರಾಜ್ ತಂಗಡಗಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ..!
ಕೊಪ್ಪಳ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ತಂಗಡಗಿಯ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ…
Read More » -

ದಾಖಲೆ ಇಲ್ಲದ 300 ಸೀರೆಗಳನ್ನು ವಶಕ್ಕೆ ಪಡೆದ ಪೋಲಿಸರು
ಧಾರವಾಡ : ಸರಿಯಾದ ದಾಖಲೆ ಇಲ್ಲದ 300 ಸೀರೆಗಳನ್ನು ಪೋಲಿಸರು ವಶಕ್ಕೆ ಪಡೆದಿರುವಂತಹ ಘಟನೆ ಧಾರವಾಡ ಜಿಲ್ಲೆಯ ತೇಗೂರು ಚೆಕ್ ಪೋಸ್ಟ್ ಬಳಿ ನಡೆದಿದೆ. ಲೋಕಸಭಾ ಚುನಾವಣೆಯ…
Read More » -

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು
ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ…
Read More » -

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಕಲಬುರಗಿಯ ಜಿಲ್ಲಾಧಿಕಾರಿ
ಕಲಬುರಗಿ : ಹೋಳಿ ಅಂದ್ರೆ ಬಣ್ಣಗಳ ಹಬ್ಬ. ಕಲಬುರಗಿಯ ಜಿಲ್ಲಾಧಿಕಾರಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ್ದಾರೆ. ರಾಜ್ಯದ ಎಲ್ಲಾ ಕಡೆಯು ಕೂಡ ಕಾಮನ ಬಿಲ್ಲಿನ ರಂಗಿನಂತೆ ಹೋಳಿ ಹಬ್ಬ…
Read More » -

ತಂಗಡಗಿ ಹೇಳಿಕೆಗೆ ಖಡಕ್ ಕೌಂಟರ್ ಕೊಟ್ಟ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ…
Read More » -

ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ – ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬರ ಪರಿಹಾರ ಅನುದಾನದ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…
Read More » -

ರೆಸಾರ್ಟ್ನಲ್ಲಿ ಸಿಎಂ ಸಿದ್ದು ಮಾಸ್ಟರ್ ಪ್ಲಾನ್ ; BSY ಆಪ್ತರೇ ಟಾರ್ಗೆಟ್
ಮೈಸೂರು: ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನುಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸದಲ್ಲಿದ್ದಾರೆ.…
Read More » -

ತಂಗಡಗಿ ಕಿಡಿಗೇಡಿ ಹೇಳಿಕೆಗೆ ವ್ಯಾಪಕ ಆಕ್ರೋಶ ; ತಂಗಡಗಿ ಕಪಾಳಕ್ಕೆ ಚಟೀರ್ ಪಟೀರ್!
ಕೊಪ್ಪಳ : ‘ಮೋದಿ ಮೋದಿ ಎಂದ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ’ ಎಂದ ಸಚಿವ ತಂಗಡಗಿಯ ವಿವಾದಾತ್ಮಕ ಹೇಳಿಕೆ ಹಿನ್ನೆಲೆ, ಮಾಜಿ ಶಾಸಕ ಬಸವರಾಜ್ ದಡೆಸೂಗುರು ಸಚಿವ ತಂಗಡಗಿ…
Read More » -

ಹಂಪಿಯಲ್ಲಿ ಹುಚ್ಚೆದ್ದು ಕುಣಿದ ವಿದೇಶಿ ಯುವತಿಯರು
ವಿಜಯನಗರ : ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯದ ಎದುರು ಕಾಮದಹನ ಮಾಡಿ ಹೋಳಿ ಸಂಭ್ರಮಾಚರಣೆ ಮಾಡಲಾಯಿತು. ಬಣ್ಣದ ಹಬ್ಬದಲ್ಲಿ ಚಿಕ್ಕ…
Read More » -

ಪೊಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ಕಳ್ಳರ ಬಂಧನ
ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ…
Read More » -

ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ಕಾರಿಗೆ, ಮಹಿಳೆಯೇ ಸಾರಥಿ
ಬೆಂಗಳೂರು :ಕರ್ನಾಟಕ ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಅವರ ಕಾರಿನ ಚಾಲಕರು ಕೂಡ ಮಹಿಳೆಯೇ ಆಗಿದ್ದಾರೆ. ಸಾಮಾನ್ಯವಾಗಿ ಮಹಿಳೆಯರಿಗೆ ಇರಲಿ, ಪುರುಷರೆ ಆಗಿರಲಿ, ಅವರ…
Read More » -

ಕಡಲ ತೀರದಲ್ಲಿ ರಾಧಿಕಾ ಕುಮಾರಸ್ವಾಮಿ ಹೋಳಿ ಸೆಲೆಬ್ರೇಷನ್
ಬೆಂಗಳೂರು : ನಟಿ ರಾಧಿಕಾ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಟಚ್ ನಲ್ಲಿದ್ದು, ಹೋಳಿ ಸೆಲೆಬ್ರೇಟ್ ಮಾಡಿದ ವಿಡಿಯೋವನ್ನು ಶೇರ್ ಮಾಡಿದ್ದಾರೆ. ರಾಧಿಕಾ ಶೇರ್…
Read More » -

ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ RCB ಅಭಿಮಾನಿ!
ಬೆಂಗಳೂರು : ಆರ್ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ…
Read More » -

ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ನಿಗಿ ನಿಗಿ
ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಸುಧಾಕರ್ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ‘ಅವನ್ಯಾರು’ ಎಂದು ಏಕ ವಚನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…
Read More » -

ಕಿರುತೆರೆಗೆ ಕಾಲಿಟ್ಟ ‘ಬೆಳ್ಳುಳ್ಳಿ ಕಬಾಬ್’ ಚಂದ್ರು
ಬೆಂಗಳೂರು : ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ‘ಒನ್ಸ್ ಮೋರ್ ಒನ್ಸ್ ಮೋರ್’, ಬೆಳ್ಳುಳ್ಳಿ ಕಬಾಬ್ ‘ಸ್ವಲ್ಪ ರುಬ್ಬಿಕೊಡಪ್ಪ ರಾಹುಲಾ’ ಡೈಲಾಗ್ಗಳು ಸಖತ್ ಫೇಮಸ್ ಆಗಿತ್ತು. ಇದೀಗ ಚಂದ್ರು…
Read More » -

ಲಂಡನ್ನಲ್ಲಿ ಮೃತಪಟ್ಟ ಭಾರತೀಯ PHD ವಿದ್ಯಾರ್ಥಿನಿ
ಲಂಡನ್: ಲಂಡನ್ನಲ್ಲಿ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ನೀತಿ ಆಯೋಗದ ಮಾಜಿ ಉದ್ಯೋಗಿ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಭಾರತೀಯ ವಿದ್ಯಾರ್ಥಿನಿ ಚೀಸ್ತಾ ಕೊಚಾರ್ (33) ಕಳೆದ…
Read More » -

ಸದ್ದಿಲ್ಲದೆ ಮದುವೆಯಾದ ನಟಿ ತಾಪ್ಸಿ ಪನ್ನು
ಬೆಂಗಳೂರು : ನಟಿ ತಾಪ್ಸಿ ಪನ್ನು ಸದ್ದಿಲ್ಲದೇ ಸೀಕ್ರೆಟ್ ಆಗಿ ಬಹುಕಾಲದ ಗೆಳೆಯನ ಜೊತೆ ನಟಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ನಟಿಯ ಮದುವೆಯ ಬಗ್ಗೆ ಸುದ್ದಿ ವೈರಲ್…
Read More » -

ಉಗ್ರರಿಂದ ಕೇಜ್ರಿವಾಲ್ಗೆ 133 ಕೋಟಿ ರೂ. ಸಂದಾಯ : ಖಲಿಸ್ತಾನಿ ಉಗ್ರ ಪೆನ್ನುನ್ ಗಂಭೀರ ಆರೋಪ
ನವದೆಹಲಿ: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರವಾಲ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಖಲಿಸ್ತಾನಿ ಸಂಘಟನೆಗಳಿಂದ ಆಮ್ ಆದ್ಮ ಪಕ್ಷಕ್ಕೆ ಸುಮಾರು 133…
Read More » -

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ : ರಕ್ಷಾ ರಾಮಯ್ಯ
ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…
Read More » -

ಹೋಳಿ ಹಬ್ಬಕ್ಕೂ ತಟ್ಟಿದ ಬರಗಾಲದ ಛಾಯೆ
ಚಿಕ್ಕೋಡಿ : ಇಂದು ಎಲ್ಲೆಡೆ ಬಣ್ಣದ ಹಬ್ಬದ ಸಂಭ್ರಮ ಮನೆಮಾಡಿತ್ತು. ಆದ್ರೆ ಚಿಕ್ಕೋಡಿ ತಾಲೂಕಿನ ಪುರಸಭೆ ಪಟ್ಟಣದ ಜನತೆಗೆ ಶಾಕ್ ನೀಡಲಾಗಿದೆ. ಹೋಳಿ ಹಬ್ಬದಂದು ಅನಾವಶ್ಯಕವಾಗಿ ನೀರು…
Read More » -

ಕೊಪ್ಪಳದಲ್ಲಿ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ
ಕೊಪ್ಪಳ : ಐತಿಹಾಸಿಕ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ ಇಂದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣ ಗ್ರಾಮದಲ್ಲಿ ಅದ್ದೂರಿ ರಥೋತ್ಸವ ನೆರವೇರಿತು. ಸಾವಿರಾರು ಭಕ್ತುರ ಸಮ್ಮುಖದಲ್ಲಿ ಡೊಳ್ಳು,…
Read More » -

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ…
Read More » -

ಮತ್ತೆ ಒಂದಾಯ್ತು ರಂಗಸ್ಥಳಂ ಜೋಡಿ..ರಾಮ್-ಸುಕುಮಾರ್ ಮತ್ತೊಂದು ಸಿನಿಮಾ
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್,…
Read More » -

ರಂಗೇರಿದ ಹೋಳಿ ಹಬ್ಬದ ಸಂಭ್ರಮ: ಬಣ್ಣದೋಕುಳಿಯಲ್ಲಿ ಮಿಂದೆದ್ದ ಕುಂದಾನಗರಿ ಜನತೆ
ಬೆಳಗಾವಿ : ಇಂದು ಹೋಳಿ ಹಬ್ಬದ ಹಿನ್ನಲೆ ಎಲ್ಲೆಡೆ ಬಣ್ಣದ ಓಕುಳಿಯ ಸಂಭ್ರಮ ಮನೆಮಾಡಿತ್ತು. ಇನ್ನು ಬೆಳಗಾವಿಯಲ್ಲಿ ಬಣ್ಣದ ಓಕುಳಿಗೆ ಅದ್ದೂರಿ ಚಾಲನೆ ನೀಡಲಾಯಿತು. ಬೆಳಗಾವಿಯ ವ್ಯಾಕ್ಷಿನ್…
Read More » -

ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ – ಬಿ. ಎನ್. ಚಂದ್ರಪ್ಪ
ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಘೋಷಣೆಯಾಗಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿ ಎನ್ ಚಂದ್ರಪ್ಪ ಭೇಟಿ ನೀಡಿದ್ದಾರೆ. ಕಚೇರಿ…
Read More » -

ಗಾಯನದ ಮೂಲಕ ಎಸ್.ಬಾಲರಾಜ್ ಮತ ಬೇಟೆ
ಚಾಮರಾಜನಗರ : ಗಡಿಜಿಲ್ಲೆ ಚಾಮರಾಜನಗರ ಎಸ್.ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಮಲೆ ಮಹದೇಶ್ವರರ ಗಾಯನದ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ. ಮೂಲತಃ ಹಾಡುಗಾರರಾದ ಬಾಲರಾಜ್ ತಾವೇ…
Read More » -

ಕಾಪಿ ಒಡೆಯುವುದು ಮಹಾ ಅಪರಾಧವೇ? ; ಎನ್ ಮಹೇಶ್
ಚಾಮರಾಜನಗರ: ಕಾಪಿ ಒಡೆಯುವುದು ಮಹಾ ಅಪರಾಧವೇ? ಎಂದು ಮಾಜಿ ಶಿಕ್ಷಣ ಸಚಿವ ಎನ್ ಮಹೇಶ್ ಪ್ರಶ್ನೆ ಮಾಡಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿ ಮಾತನಾಡಿದ ಅವರು, SSLC ಪರೀಕ್ಷೆ ಆರಂಭವಾಗಿದೆ,…
Read More » -

ಕರಿಮಣಿ ಸಾಂಗ್ಗೆ ಕುಣಿದು ಕುಪ್ಪಳಿಸಿದ ಯುವಕ ಯುವತಿಯರು
ಬಾಗಲಕೋಟೆ : ಇಂದಿನಿಂದ ಮೂರು ದಿನಗಳವರೆಗೆ ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ರಂಗಿನ ಆಟ ಆರಂಭವಾಗಿರುವ ಮೊದಲನೇ ದಿನದ ರಂಗಿನಾಟದಲ್ಲಿ ಕರಿಮಣಿ ಮಾಲೀಕ ಸಾಂಗ್ಗೆ ಕುಣಿದು ಕುಪ್ಪಳಿಸಿದ ಯುವಕ…
Read More » -

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು
ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಧನ್ಯವಾದ ತಿಳಿಸಿದರು. ಈ ಯೋಜನೆಗೆ…
Read More » -

ಬಿಜೆಪಿಗೆ ಹೋದವರು ವಾಷಿಂಗ್ ಪೌಡರ್ ನಿರ್ಮಾ ಆಗ್ತಾರೆ : ಲಾಡ್ ವ್ಯಂಗ್ಯ
ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ, ಅವರು ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಸಚಿವ…
Read More » -

ಸಮಾನ ಮನಸ್ಕರ ಸಭೆ ನಂತರ ತೀರ್ಮಾನ : ಬಿ.ವಿ ನಾಯಕ್
ರಾಯಚೂರು: ಬಿಜೆಪಿಯಿಂದ ಮಾಜಿ ಸಂಸದ ಬಿ.ವಿ ನಾಯಕ್ ಗೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ರಾಯಚೂರಲ್ಲಿ ಮಾಜಿ ಸಂಸದ ಬಿ.ವಿ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ, ನಾನು ವೈಯಕ್ತಿಕ ಆವೇಷದಿಂದ…
Read More » -

ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -

ಜೀನಿ’ ಫಸ್ಟ್ ಲುಕ್ ರಿಲೀಸ್…
ತಮಿಳು ನಟ ಜಯಂ ರವಿ ನಟನೆಯ ‘ಜೀನಿ’ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಹೊಸ ಅವತಾರದಲ್ಲಿ ಜಯಂ ರವಿ ಕಂಡುಬಂದಿದ್ದಾರೆ. ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು…
Read More » -

ಬೆಂಗಳೂರಿನಲ್ಲಿ IPL ಮ್ಯಾಚ್ -ಪ್ರಮುಖ ರಸ್ತೆಗಳಲ್ಲಿ ನೋ ಪಾರ್ಕಿಂಗ್
ಬೆಂಗಳೂರು ಎಲ್ಲಿ ನೋಡಿದ್ರು ಐಪಿಎಲ್ ನದ್ದೆ ಹವಾ. ಸಧ್ಯ ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲ್ಲಿದ್ದೂ, ಪಂದ್ಯಾವಳಿಯ ನಿಮಿತ್ತ ಸುಗಮ ಸಂಚಾರಕ್ಕಾಗಿ…
Read More » -

ಸೆಟ್ಟೇರಿತು ‘ಕರ್ನಾಟಕ Love’s ಕೇರಳ’….ಬಸ್ ಮೆಕಾನಿಕ್ ಈಗ ಹೀರೋ….
ಸ್ಯಾಂಡಲ್ವುಡ್ನಲ್ಲಿ ಈಗ ಹೊಸ ಮುಖಗಳಿಗೆ ಮಣೆ ಹಾಕುವ ಪದ್ದತಿ ಶುರುವಾಗಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ಟೀಮ್ವೊಂದು…
Read More » -

ಲೋಕ ಸಮರಕ್ಕೆ ಸಜ್ಜಾದ ಹೆಚ್ಡಿಕೆ!
ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿರುವ ಮಾಜಿ ಮುಖ್ಯಮಂತ್ರಿ H.D.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿದ್ದು, HD ಕುಮಾರಸ್ವಾಮಿ ಹಾಗೂ…
Read More » -

ತುಮಕೂರಲ್ಲಿ ಮೈತ್ರಿ ಪಕ್ಷಗಳ ಮುಖಂಡರ ಪ್ರಚಾರ
ತುಮಕೂರು : ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು. ಈ ಹಿನ್ನೆಲೆ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮಾಜಿ ಶಾಸಕ…
Read More » -

ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ನಡೆ ತೀರ್ಮಾನ : ಡಾ. ಬಿ. ತಿಪ್ಪೇಸ್ವಾಮಿ
ಚಿತ್ರದುರ್ಗ : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಚಿತ್ರದುರ್ಗದ ಲೋಕಸಭಾ ಟಿಕೆಟ್ ಮಾಜಿ ಸಂಸದ ಬಿ.ಎನ್ ಚಂದ್ರಪ್ಪಗೆ ನೀಡಿದ್ದಕ್ಕೆ ಸ್ಥಳೀಯ ಆಕಾಂಕ್ಷಿಗಳಿಗೆ ಈ ಬಾರಿ ಟಿಕೆಟ್ ನೀಡುವಂತೆ…
Read More » -

ಕೊನೆಗೂ ದಳಪತಿಗಳ ಪಾಲಾಯ್ತ ಮಂಡ್ಯ ಲೋಕಸಭಾ ಕ್ಷೇತ್ರ ??
ಬೆಂಗಳೂರು : ಕೊನೆಗೂ ದಳಪತಿಗಳ ಪಾಲಾಯ್ತು ಮಂಡ್ಯ ಲೋಕಸಭಾ ಕ್ಷೇತ್ರ ?? ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ?? ಮಂಡ್ಯ ಕ್ಷೇತ್ರದಿಂದ ಕಾರ್ಯಕರ್ತರು ಸ್ಪರ್ಧೆ ಮಾಡುತ್ತಾರೆ…
Read More » -

ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿ , ಪ್ರಾಣಿಗಳಿಗೆ ನೀರು, ಆಹಾರ ಪೂರೈಕೆ
ಬೇಸಿಗೆಕಾಲ ಆರಂಭವಾದದ್ದರಿಂದ ಬಿಸಿಲು ಜಾಸ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿಗಳಿಗೆ ಹಾಗೂ ಪ್ರಾಣಿಗಳಿಗೆ ನೀರು ಆಹಾರ ಪೂರೈಸಲಾಯಿತು. ಕಾಡಿನಲ್ಲಿ ನೀರು…
Read More » -

51 ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಾಯಿಯಾದ ನಟಿ
ಬೆಂಗಳೂರು : ‘ದಿ ಮಾಸ್ಕ್’ ಖ್ಯಾತಿಯ ನಟಿ ಕ್ಯಾಮರೂನ್ ಡಯಾಜ್ ಅವರು ತಾಯಿಯಾದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ಕ್ಯಾಮರೂನ್ ಮತ್ತು ಅವರ ಮ್ಯುಸಿಷಿಯನ್ ಪತಿ…
Read More » -

ಲೋಕಸಭಾ ಚುನಾವಣೆ : ‘ರಾಮಾಯಣ’ ಸೀರಿಯಲ್ ನಟ ಅರುಣ್ ಗೋವಿಲ್ಗೆ ಬಿಜೆಪಿ ಟಿಕೆಟ್
ನವದೆಹಲಿ : ದೂರದರ್ಶನ’ದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯ ನಟ ಅರುಣ್ ಗೋವಿಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್ ನೀಡಲಾಗಿದೆ. ಅರುಣ್ ಗೋವಿಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ…
Read More » -

ಪೊಲೀಸ್ ವೇಷದಲ್ಲಿ ಕಳ್ಳ!
ತೆಲಂಗಾಣ : ಖತರ್ನಾಕ್ ಕಳ್ಳನೊಬ್ಬ ಪೊಲೀಸ್ ವೇಷ ಧರಿಸಿ ಕಳೆದ ಕೆಲ ದಿನಗಳಿಂದ ಯಾರಿಗೂ ಅನುಮಾನ ಬರದ ರೀತಿ ಕಳ್ಳತನ ಮಾಡುತ್ತಿದ್ದ. ಆದರೆ ಇದೀಗ ಅದೃಷ್ಟ ಕೆಟ್ಟು…
Read More » -

ಕೈತಪ್ಪಿದ ಬಿಜೆಪಿ ಟಿಕೆಟ್ : ಅನಂತ್ ಕುಮಾರ್ ಹೆಗಡೆ ಭಾವುಕ ಪತ್ರ
ಬೆಂಗಳೂರು : ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಘೋಷಣೆಯಾಗಿದೆ. ಅದರಂತೆ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ…
Read More » -

ಲೋಕಸಭೆ ಚುನಾವಣೆ : ಬಿಜೆಪಿ 5ನೇ ಪಟ್ಟಿ ರಿಲೀಸ್
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ…
Read More » -

ಗೂಡಿಗೆ ಮರಳಿದ ಗಣಿಧಣಿ ರೆಡ್ಡಿ
ಕೆಕೆಪಿಆರ್ ಪಕ್ಷವನ್ನ ಸ್ಥಾಪಿಸಿದ್ದ ಸ್ಥಾಪಕ ಜನಾರ್ಧನ ರೆಡ್ಡಿಯನ್ನ ಮರಳಿ ಕರೆ ತರುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ…
Read More » -

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ…
Read More » -

ಸಂಸ್ಕೃತಿ ಇಲಾಖೆ ಸಚಿವರ ಹೊಡಿಬಡಿ ಸಂಸ್ಕೃತಿ..!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮತ್ತೊಮ್ಮ ತೀವ್ರ ವಿವಾದಕ್ಕೀಡಾಗಿದ್ದಾರೆ. ಪ್ರಧಾನಿ ಮೋದಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಮೋದಿ ಮೋದಿ…
Read More » -

ಬಿಜೆಪಿ ದೊಡ್ಡಿಗೆ ಜನಾರ್ಧನ ರೆಡ್ಡಿ…
ಬಿಜೆಪಿ ದೊಡ್ಡಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತೆ ಬೀಳುತ್ತಿದ್ದಾರಾ? ಹೌದು. ಇಂತಹ ಘಟನೆಗೆ ಇದೀಗ ಮತ್ತೆ ರೆಡ್ಡಿ ಸಿದ್ದರಾಗಿದ್ದಾರೆ. ಕಳೆದ ಹತ್ತು ವರ್ಷದಿಂದ ರೆಡ್ಡಿ ಬಿಜೆಪಿಯಿಂದ…
Read More » -

ಡಾ. ಬಸವರಾಜ್ಗೆ ಶಾಕ್ ; ಅರುಣ ಲಕ್ಷ್ಮಿಗೆ ಕೊಪ್ಪಳ ಲೋಕಸಭೆ ಟಿಕೆಟ್?
ಕೊಪ್ಪಳ : ಕೊಪ್ಪಳ ಲೋಕಸಭೆ ಟಿಕೆಟ್ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. ಜನಾರ್ಧನ ರೆಡ್ಡಿಯವರ ಪತ್ನಿ ಅರುಣ ಲಕ್ಷ್ಮಿ ಇವರಿಗೆ ಟಿಕೆಟ್ ನೀಡುವುದು ಪಕ್ಕಾ ಎಂದು ಹೇಳಲಾಗ್ತಿದೆ. ಇದರಿಂದಾಗಿ…
Read More » -

ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ….ಮಂಡ್ಯ ಟಿಕೆಟ್ ಘೋಷಿಸದ ಬಿಜೆಪಿ
ಹೌದು ಅಳೆದು ತೂಗಿ ಬಿಜೆಪಿ ಇದೀಗ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಕರ್ನಾಟಕ 4 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್…
Read More » -

ಹಣೆಗೆ ತಿಲಕ ಹಚ್ಚಿಕೊಳ್ಳಲು ನಿರಾಕರಿಸಿದ ಆರ್.ಅಶೋಕ್
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಆರ್ .ಅಶೋಕ್ ವರ್ತನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸುಲೇಪೇಟ್ ಗ್ರಾಮದ ಬಿಜೆಪಿ ಕಚೇರಿಗೆ ಭೇಟಿ ನೀಡಿದ…
Read More » -

ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ : ಸಂತೋಷ್ ಲಾಡ್
ಧಾರವಾಡ : ರಾಜ್ಯದಲ್ಲಿ ಲೋಕ ಅಖಾಡ ರಂಗೇರಿದ್ದು, ಚುನಾವಣಾ ಅಭ್ಯರ್ಥಿಗಳು ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಇನ್ನು ಧಾರವಾಡ ಕ್ಷೇತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಮ್ಮ ಕ್ಷೇತ್ರದಲ್ಲಿ…
Read More » -

6 ತಿಂಗಳಲ್ಲೇ ಹಿಂದಿ ಕಲಿತು ಭಾಷಣ ಮಾಡುತ್ತೇನೆ : ಕೋಟಾ ಶ್ರೀನಿವಾಸ ಪೂಜಾರಿ ಸವಾಲು ಸ್ವೀಕಾರ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ…
Read More » -

ಪೋನ್ ಕದ್ದಾಲಿಕೆ ಪ್ರಕರಣ: ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳು ಅರೆಸ್ಟ್…
ಹೈದರಾಬಾದ್: ಫೋನ್ ಕದ್ದಾಲಿಕೆ ಹಾಗು ಸಾಕ್ಷಿಗಳ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ…
Read More » -

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ಬೆಂಗಳೂರು: ನಾಳೆಯಿಂದ (ಮಾರ್ಚ್ 25) ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ – 1 ಆರಂಭವಾಗಲಿದೆ. ಒಟ್ಟು 2750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಏಪ್ರಿಲ್…
Read More » -

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ
ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು…
Read More » -

ಶ್ರೀರಾಮುಲು v/s ತುಕಾರಾಂ ಸ್ಪರ್ಧೆ ಫಿಕ್ಸ್…….?
ಬಳ್ಳಾರಿ : ಗಣಿನಾಡು ಬಳ್ಳಾರಿಯಿಂದ ಸ್ಪರ್ಧಿಸಲು ಶಾಸಕ ತುಕಾರಾಂ ಅಸ್ತು ಎಂದಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ತುಕಾರಾಂ ಒಪ್ಪಿಗೆಯನ್ನೂ ಸಹ ನೀಡಿದ್ದಾರೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ನಡೆದ…
Read More » -

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತು ಸುಣ್ಣವಾದ ಸಿಎಂ: ಪಿ.ರಾಜೀವ್ ವಾಗ್ದಾಳಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಚುನಾವಣಾ ಮಾಧ್ಯಮ…
Read More » -

ಏಪ್ರಿಲ್ 1 ರಂದು ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ
ದಿನೇ ದಿನೇ ಮಂಡ್ಯ ಚುನಾವಣಾ ಕಣ ರಂಗೇರುತ್ತಿದೆ. ಮಂಡ್ಯ ಕ್ಷೇತ್ರಾದ್ಯಂತ ಸಂಚಲ ಮೂಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್…
Read More » -

ಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ – ಈಶ್ವರ್ ಖಂಡ್ರೆ
ಕಲಬುರಗಿ : ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇಡಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಲೆ ಇದೆ.…
Read More » -

ಬಿಜೆಪಿಯಲ್ಲಿ ಕೆಆರ್ಪಿಪಿ ವಿಲೀನ; ಕಮಲ ಬಾವುಟ ಹಿಡಿಯಲಿದ್ದಾರೆ ಜನಾರ್ದನ ರೆಡ್ಡಿ
ಬಿಜೆಪಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಮಾಡೋದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಗಾವತಿ, ಬಳ್ಳಾರಿ ಮತ್ತು ಕೊಪ್ಪಳ ಭಾಗದಿಂದ ಬಂದಿದ್ದ ಕಲ್ಯಾಣ…
Read More » -

ಚಂದ್ರಯಾನ 3 ಲ್ಯಾಂಡಿಂಗ್ಗೆ ಅಧಿಕೃತ ಹೆಸರು
ಚಂದ್ರಯಾನ 3 ಲ್ಯಾಂಡಿಂಗ್ ಸೈಟ್ಗೆ Statio Shiva Shakti ಹೆಸರು ಅಧಿಕೃತಗೊಳಿಸಿದ ಖಗೋಳ ಒಕ್ಕೂಟ ! 2023ರ ಆಗಸ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ-3 ನೌಕೆಯ ವಿಕ್ರಮ…
Read More » -

ಆಪರೇಷನ್ ಮುಗಿಸಿ ಬೆಂಗಳೂರಿಗೆ ಮರಳಿದ ಮಾಜಿ ಸಿಎಂ ಹೆಚ್ಡಿಕೆ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಚೆನ್ನೈ…
Read More » -

ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಹಾಕಿದ ಪುಡಿ ರೌಡಿಗಳು.
ಆನೆಕಲ್ : ರಸ್ತೆಗೆ ಅಡ್ಡ ಇದ್ದ ಲಾರಿಯನ್ನು ತೆಗೆಯಬೇಕು ಎಂದು ಹೇಳಿದ್ದ ಕಾರಣಕ್ಕೆ ಯುವಕರ ಮೇಲೆ ಚಾಕುವಿನಿಂದ ಇರಿದು ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ…
Read More » -

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸಬಾರದು ವಾಟಾಳ್ ಆಗ್ರಹ
ಆನೇಕಲ್ : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸುತ್ತಿರುವ ಹಿನ್ನೆಲೆ, ತಮಿಳುನಾಡು ಸರ್ಕಾರದ ವಿರುದ್ಧ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ವಾಟಾಳ್ ನಾಗರಾಜ್…
Read More » -

ಚುನಾವಣಾ ಪ್ರಚಾರಕ್ಕೆ ಮೃಣಾಲ ಹೆಬ್ಬಾಳ್ಕರ್ ವಿದ್ಯುಕ್ತ ಚಾಲನೆ
ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ…
Read More » -

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ ಹೆಗ್ಡೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಬಿಜೆಪಿ…
Read More » -

ವೃದ್ದೆಯನ್ನು ಕೊಂದು ತುಂಡು ತುಂಡು ಮಾಡಿದ ಪಕ್ಕದ್ಮನೆ ವ್ಯಕ್ತಿ!
ಹೈದರಾಬಾದ್ : ತನ್ನ ಚಿನ್ನದ ಆಭರಣ ವಾಪಾಸ್ ಕೇಳಿದ 84 ವರ್ಷದ ವೃದ್ದೆಯನ್ನು ಪಕ್ಕದ ಮನೆಯ ವ್ಯಕ್ತಿ ಹತ್ಯಗೈದಿದ್ದಲ್ಲದೆ, ಮೃತದೇಹವನ್ನ ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿದ ಭೀಕರ…
Read More » -

ಮೇಕೆದಾಟು ವಿವಾದ – ತಮಿಳುನಾಡು ಕ್ಯಾತೆಗೆ ಹೆಚ್. ಡಿ. ದೇವೇಗೌಡ ಆಕ್ಷೇಪ!
ಬೆಂಗಳೂರು : ಮೇಕೆದಾಟು ಕುಡಿಯೋ ನೀರಿನ ಯೋಜನೆ ವಿಚಾರವಾಗಿ ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ…
Read More » -

ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತರ ಆಗ್ರಹ
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಮುಖಂಡರು…
Read More » -

ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವಪತ್ತೆ!
ಬೆಳಗಾವಿ : ಅನುಮಾಸ್ಪದ ವ್ಯಕ್ತಿಯ ಶವ ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಪತ್ತೆಯಾಗಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ…
Read More » -

ಬರದ ನಡುವೆಯೂ ಬಣ್ಣದಾಟ!
ಕೊಪ್ಪಳ : ಜಿಲ್ಲೆಯ ಹಲವಡೆ ಬರದ ನಡುವೆ ಕೂಡಾ ಬಣ್ಣದಾಟ. ಜಿಲ್ಲೆಯಲ್ಲಿ ಹೋಳಿ ಆಚರಣೆಯಲ್ಲಿ ಗೊಂದಲ ಎದುರಾಗಿದ್ದು ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಕೆಲ ಭಾಗಗಳಲ್ಲಿ ಇಂದೇ…
Read More » -

ಮಿನುಗುವ ಗೌನ್ನಲ್ಲಿ ಶ್ರದ್ದಾ ಮಿಂಚಿಂಗ್
ಶ್ರದ್ಧಾ ಕಪೂರ್ ಮಿನುಗುವ ಗೌನ್ನಲ್ಲಿ ‘ಮಮ್ಮಿ ನೆ ಕಾನ್ ಕೆ ನೀಚೆ ಬಜಾ ದಿಯಾ’ ಎಂದು ಹೇಳುತ್ತಾರೆ. ತನ್ನ ಇನ್ಸ್ಟಾಗ್ರಾಮ್ ಖಾತೆಗೆ ತೆಗೆದುಕೊಂಡು, ಪ್ರತಿಭಾವಂತ ನಟಿ ತನ್ನ…
Read More » -

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಬಲಿ!
ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದ ಕೆಂಕೆರೆ ಕೆರೆ ಬಳಿ ಕಾಡಾನೆಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷಿಸಿದ ಅರಣ್ಯಾಧಿಕಾರಿಗಳು ಮೃತಪಟ್ಟಿರುವುದು ಹೆಣ್ಣಾನೆ. ಸ್ವಾಭಾವಿಕವಾಗಿ ಆನೆ…
Read More » -

ಬ್ಯಾಕ್ಲೆಸ್ ಫೋಸ್ ಕೊಟ್ಟ ಸಮಂತಾ…ಸಖತ್ ಹಾಟ್
ನಟಿ ಸಮಂತಾ ಸಖತ್ ಬೋಲ್ಡ್ ಆಗಿ ಕ್ಯಾಮರಾ ಮುಂದೆ ಫೋಸ್ ಕೊಟ್ಟಿದ್ದಾರೆ. ಅವರ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬ್ಲಾಕ್ ಡ್ರೆಸ್ನಲ್ಲಿ ಸಖತ್ತಾಗಿ ಮಿಂಚಿದ್ದಾರೆ. ಹಾಗೂ…
Read More » -

ಜಾರಕಿಹೋಳಿಗೆ ಹೊಸ ಟೆನ್ಶನ್- ಶಂಭು ರೆಬಲ್!
ಚಿಕ್ಕೋಡಿ : ಸತೀಶ್ ಜಾರಕಿಹೋಳಿ ಪುತ್ರಿ ಪ್ರಿಯಾಂಕ ಜಾರಕಿಹೋಳಿಗೆ ಚಿಕ್ಕೋಡಿ ಲೋಕಸಭೆ ಟಿಕೇಟ್ ಹಿನ್ನಲೆಯಲ್ಲಿ ಜಾರಕಿಹೋಳಿ ಕುಟುಂಬದ ವಿರುದ್ದ ಶಂಭು ಕಲ್ಲೋಳಿಕರ ರೆಬಲ್ ಆಗಿದ್ದಾರೆ. ಶಂಭು ಕಲ್ಲೋಳಿಕರ…
Read More » -

ರಂಗೇರಿದ ಧಾರವಾಡ ಕಣ..ಅಖಾಡಕ್ಕಿಳಿದ ಅಸೂಟಿ
ಧಾರವಾಡ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನವಲಗುಂದ ಕಾಂಗ್ರೆಸ್ನ ಯುವ ನಾಯಕ ವಿನೋದ ಅಸೂಟಿಯನ್ನು ಧಾರವಾಡ…
Read More » -

ಬೆಳಗಾವಿಯಲ್ಲಿ ರೈತರ ಉರುಳು ಸೇವೆ
ಬೆಳಗಾವಿಯಲ್ಲಿ ರೈತರು ಕೆರಳಿದ್ದು, ಉರಳು ಸೇವೆ ಮಾಡಿ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ…
Read More » -

ಬಿಜೆಪಿ ಕಚೇರಿ ಗ್ಲಾಸ್ ಪೀಸ್ ಪೀಸ್..!
ಚಿತ್ರದುರ್ಗ : ಬಿಜೆಪಿಯಲ್ಲಿ ಒಂದೆಡೆ ನಾಯಕರು ಸಿಡಿದು ಬೀಳ್ತಾ ಇದ್ರೆ, ಮತ್ತೊಂದೆಡೆ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ಸ್ಥಳೀಯರಿಗೆ ಲೋಕಸಭಾ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಕಛೇರಿ ಗಾಜು ಪುಡಿ…
Read More » -

ಚಿತ್ತಾಪುರದಲ್ಲಿ ಬಿಜೆಪಿ ಮುಖಂಡರು ಕೆಂಡಾಮಂಡಲ
ಚಿತ್ತಾಪೂರದಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜನೆಗೊಂಡಿದ್ದ ಸಭೆಯಲ್ಲಿ ಪಕ್ಷದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆ…
Read More » -

ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ
ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.…
Read More » -

ಹಾವೇರಿ, ರಾಣೆಬೆನ್ನೂರಿಗೆ ತುಂಗಭದ್ರ ಕುಡಿಯುವ ನೀರೊದಗಿಸಲು ಬೊಮ್ಮಾಯಿ ಆಗ್ರಹ
ಹಾವೇರಿ: ತೀವ್ರ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಣೆಬೆನ್ನೂರು ಹಾಗೂ ಹಾವೇರಿ ನಗರಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸುವಂತೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ…
Read More » -

8 ಲಕ್ಷ ಮೌಲ್ಯದ 480 ಮಿಕ್ಸರ್ ವಶಕ್ಕೆ
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅಕ್ರಮವಾಗಿ ದಾಖಲೆ ಇಲ್ಲದ ವಸ್ತುಗಳು ಹಾಗೂ ಹಣದ ಮೇಲೆ ನಿಗಾವಹಿಸಲಾಗಿದೆ. ಹುಬ್ಬಳ್ಳಿಯ ರೈಲ್ವೈ ಆಫೀಸ್ನಲ್ಲಿ ಯಾವುದೇ…
Read More » -

ಕಾರ್ಯಕರ್ತರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಯಭಾರಿಗಳು: ಡಿಕೆಶಿ
ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ, ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ…
Read More » -

ಭಾರತದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿದ್ದರಾಮಯ್ಯ
ಬೆಂಗಳೂರು : ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. KPCC…
Read More » -

ಮೇಕೆದಾಟು ಯೋಜನೆ ಕುರಿತು ಸ್ಪಷ್ಟ ನಿಲುವು ತಿಳಿಸಲಿ : ಶೆಟ್ಟರ್
ಹುಬ್ಬಳ್ಳಿ: ಇಂಡಿಯಾ ಒಕ್ಕೂಟ ಮೈತ್ರಿ ಪಕ್ಷದ ಡಿಎಂಕೆ ನಾಯಕ ನಮ್ಮ ಒಕ್ಕೂಟ ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ತಡೆಯುತ್ತೇವೆ ಎಂದಿದ್ದಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್ನ ಸಿಎಂ ಹಾಗೂ ಡಿಸಿಎಂ…
Read More » -

ಸ್ವಪಕ್ಷೀಯರಿಂದಲೇ ಸಿಎಂ ಟಾರ್ಗೆಟ್..?
20 ಲೋಕಸಭಾ ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್…
Read More » -

ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ
ದೆಹಲಿ : ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದ ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
Read More » -

SBI ಬ್ಯಾಂಕ್ ನಲ್ಲಿ ಗ್ರಾಹಕರ ಲಕ್ಷಾಂತರ ಹಣ ಗುಳುಂ?!
ಚಾಮರಾಜನಗರ: ಗ್ರಾಹಕರು ತಮ್ಮ ಖಾತೆಗಳಿಗೆ ಕಟ್ಟಿದ್ದ ಹಣವನ್ನು ಜಮೆ ಮಾಡದೇ ಲಕ್ಷಾಂತರ ರೂಪಾಯಿ ಹಣವನ್ನು ಗುಳುಂ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ SBI ಬ್ಯಾಂಕ್ ನಲ್ಲಿ…
Read More » -

5, 8, 9ನೇ ಪರೀಕ್ಷೆ: ಮತ್ತೆ ಸುಪ್ರೀಂ ಮೆಟ್ಟಿಲೇರುತ್ತಾ ರುಪ್ಸಾ
ಬೆಂಗಳೂರು: ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಡೆಸುತ್ತಿರುವ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗಿದೆ. ಹಲವು ಸುತ್ತಿನ ಕಾನೂನು ಸಮರದ…
Read More » -

ರಾಷ್ಟ್ರೀಯ ಪಕ್ಷಗಳಿಗೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ
ಸಾಮಾಜಿಕ ನ್ಯಾಯವೆಂಬುದು ಎರಡು ಸಮುದಾಯಗಳಿಗೆ ಮಾತ್ರ ಸೀಮಿತವಾಗಿದೆಯೇ? ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಶ್ನೆ ಮಾಡಿದರು.ಪರಿಶಿಷ್ಟ ಜಾತಿಯ ಐದು…
Read More » -

ಕೋಲಾರ ಕ್ಷೇತ್ರವನ್ನ ಜೆಡಿಎಸ್ಗೆ ಬಿಟ್ಟುಕೊಟ್ಟ ಬಿಜೆಪಿ
ಹಾಸನ, ಮಂಡ್ಯ, ಕೋಲಾರ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಆಗಿರುವ ಬಿಜೆಪಿ ಕಾರ್ಯಕರ್ತರನ್ನು ಕೋರಿದ್ದಾರೆ. ಹಾಸನ ಮಂಡ್ಯದಲ್ಲಿ…
Read More » -

IPL 2024 | ಆರ್ಸಿಬಿ ವಿರುದ್ಧ ಸಿಎಸ್ಕೆಗೆ 6 ವಿಕೆಟ್ಗಳ ಜಯ
ಚೆನ್ನೈ : ಯುವನಾಯಕ ಋತುರಾಜ್ ಗಾಯಕವಾಡ ಅವರ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಚೆನ್ನೈ ವಿರುದ್ಧ…
Read More » -

ಚುನಾವಣೆ ತಪಾಸಣಾ ಅಧಿಕಾರಿಗಳಿಂದ 38.5 ಲಕ್ಷದ ಆಭರಣ ಸೀಜ್!
ಧಾರವಾಡ : ತೇಗೂರು ಚೆಕ್ ಪೋಸ್ಟ್ ಬಳಿ 38ವರೇ ಲಕ್ಷ ಆಭರಣ ಸೀಜ್.ಚುನಾವಣೆ ತಪಾಸಾಣಾ ಅಧಿಕಾರಿಗಳಿಂದ ಆಭರಣ ವಶಕ್ಕೆ. ಸರಿಯಾದ ದಾಖಲೆ ಇಲ್ಲದೆ ತೆಗೆದುಕೊಂಡು ಹೋಗಲಾಗುತ್ತಿದ್ದ ಸುಮಾರು 38ವರೇ…
Read More » -

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನ ಆತ್ಮಹತ್ಯೆ!
ವಿಜಯಪುರ : ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೈಲಿನ ಡಿಕ್ಕಿಯಿಂದ ಯುವಕನ ದೇಹ ತುಂಡು ತುಂಡಾಗಿದೆ.…
Read More » -

ಆಕ್ರಮವಾಗಿ ಸಂಗ್ರಹಿಸಿದ್ದ ಗೃಹೋಪಯೋಗಿ ವಸ್ತುಗಳು ಸೀಜ್!
ಬಳ್ಳಾರಿ : ಆಕ್ರಮವಾಗಿ ಸಂಗ್ರಹಿಸಿದ್ದ ಕುಕ್ಕರ್ ಹಾಗೂ ಗೃಹ ಬಳಕೆ ವಸ್ತುಗಳು ಸುಮಾರು 5.50 ಲಕ್ಷ ಮೌಲ್ಯದ ಕುಕ್ಕರ್, ಪ್ಯಾನ್, ಗ್ಯಾಸ್ ಸ್ಟೋಗಳು ಬ್ರೂಸ್ ಪೇಟ್ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿವೆ.…
Read More » -

ಟಿಕೆಟ್ ತಪ್ಪಿದಕ್ಕೆ ಕಣ್ಣೀರಿಟ್ಟ ವೀಣಾ ಕಾಶಪ್ಪನವರ್
ಬಾಗಲಕೋಟೆ : ಲೋಕಸಭಾ ಟಿಕೆಟ್ ತಪ್ಪಿದ ಹಿನ್ನೆಲೆ, ವೀಣಾ ಕಾಶಪ್ಪನವರ ಅಭಿಮಾನಿಗಳ, ಹಿತೈಷಿಗಳ ಸಭೆ ಬಾಗಲಕೋಟೆಯ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಸಭೆಯ ವೇದಿಕೆಗೆ ಬರುತ್ತಿದ್ದಂತೆ, ಕಾರ್ಯಕರ್ತರನ್ನ…
Read More » -

ಸಿಎಂ ಸಿದ್ದರಾಮಯ್ಯಗೆ ಹೂಗುಚ್ಚ ನೀಡಿ ಗೌರವಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಟಿಕೆಟ್ ಫೈನಲ್ ಮಾಡಿದ್ದರ ನಿಮಿತ್ತ, ಇಂದು ಬೆಳಗಾವಿ ಜಿಲ್ಲೆಯ ಲೋಕೋಪಯೋಗಿ…
Read More » -

ಕಾಂಗ್ರೆಸ್ ಮುಖಂಡನಿಗೆ MP ಟಿಕೆಟ್ ನೀಡಬೇಕೆಂದು ಆಗ್ರಹ
ವಿಜಯನಗರ: ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಚದಲ್ಲಿ ಬಂಡಾಯದ ಬಿಸಿವುಂಟಾಗಿದೆ. ಹೊಸಪೇಟೆ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಕಾಂಗ್ರೆಸ್…
Read More » -

ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನಾಟೀಕರ್ ಆಸ್ಪತ್ರೆಗೆ ದಾಖಲು!
ಕಲಬುರಗಿ :ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಶಿವಕುಮಾರ್ ನಾಟೀಕರ್ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಫಜಲಪುರ…
Read More » -

ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ದೂರು
ಬಿಜೆಪಿಯಿಂದ ಶಿವರಾಜ್ಕುಮಾರ್ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್ಕುಮಾರ್ ಪತ್ನಿ…
Read More » -

’ಬ್ಲಿಂಕ್’ಗೆ ಬೊಂಬಾಟ್ ರೆಸ್ಪಾನ್ಸ್..
8 ಶೋಗಳಿಂದ 82 ಶೋಗಳಿಗೆ ಏರಿಕೆ..ಇದಪ್ಪಾ ಕನ್ನಡ ಸಿನಿಮಾದ ತಾಕತ್ತು..ಏರಿಕೆಯಾಯ್ತು ಬ್ಲಿಂಕ್ ಶೋ..8 ಅಲ್ಲ 82 ಶೋ ಪ್ರದರ್ಶನ..ಇದು ಕನ್ನಡ ಸಿನಿಮಾದ ಖದರ್. ಕನ್ನಡ ಸಿನಿಮಾಗಳನ್ನು ಕಣ್ತುಂಬಿಕೊಳ್ಳೋದಿಕ್ಕೆ…
Read More » -

ಡಿಎಂಕೆ ನಾಯಕರ ಮೇಕೆದಾಟು ಹೇಳಿಕೆ ಸಿಎಂ, ಡಿಸಿಎಂ ಖಂಡಿಸುತ್ತಾರಾ? ಜೋಶಿ ಪ್ರಶ್ನೆ
ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್’ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ…
Read More » -

ತಲಕಾವೇರಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಯದುವೀರ್
ಕೊಡಗು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ರವರು ಇಂದು ಭಾಗಮಂಡಲ ಹಾಗೂ ತಲಕಾವೇರಿಯ ಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಮಾಜಿ ಶಾಸಕ…
Read More » -

ಬೋರ್ಡ್ ಪರೀಕ್ಷೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : 5,8,9, ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಏಕಸದಸ್ಯ ಪೀಠದ…
Read More » -

ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ; ಸಂಸದ ಜಿ. ಎಂ. ಸಿದ್ದೇಶ್ವರ್
ದಾವಣಗೆರೆ : ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ. ಶಾಮನೂರು ಮನೆಯಲ್ಲಿ ಈಗಾಗಲೇ ಇಬ್ಬರು ಅಧಿಕಾರದಲ್ಲಿದ್ದಾರೆ. ಮೂರುನೇ ವ್ಯಕ್ತಿಗೆ ಅಧಿಕಾರ ಕೊಡೋದಕ್ಕೆ ಜನ ಒಪ್ಪೋದಿಲ್ಲ.…
Read More » -

ವೇಶ್ಯೆ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ: ಸದ್ದಿಲ್ಲದೆ ನಡೆಯುತ್ತಿದೆ ಶೂಟಿಂಗ್..!
ಅರೇಬಿಯನ್ ಹಾರ್ಸ್ ಅಂತಲೇ ಸಿನಿ ರಂಗದಲ್ಲಿ ಕರೆಸಿಕೊಳ್ಳುವ ಅನುಷ್ಕಾ ಶೆಟ್ಟಿ ಸದ್ದಿಲ್ಲದೆ ಹೊಸ ಸಿನಿಮಾ ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ… ಸದಾ ಚಾಲೆಂಜಿಂಗ್ ಪಾತ್ರಗಳನ್ನ ಮಾಡಿ ಯಶಸ್ಸು…
Read More »





















































































































































