ಸುದ್ದಿ
-

ನಟಿ ಅಮೂಲ್ಯ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ : ಮದ್ಯ ವಶ
ಬೆಂಗಳೂರು: ನಟಿ ಅಮೂಲ್ಯ ಮಾವ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು…
Read More » -

ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ
ಚಾಮರಾಜನಗರ: ಬುಧವಾರ (ಏಪ್ರಿಲ್ 24) ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ…
Read More » -

ಪ್ರಿಯಾಂಕಾ ಗಾಂಧಿ ಜೊತೆ ಸೌಮ್ಯ ರೆಡ್ಡಿ : ಸಂತ್ರಸ್ತರ ಸಮಸ್ಯೆಗಳ ಕುರಿತು ಚರ್ಚೆ
ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಸೊಸೈಟಿ ಹಾಗೂ ಮತ್ತಿತರ ಸಹಕಾರಿ ಸಂಸ್ಥೆಗಳಲ್ಲಿ ಹಣಕಾಸಿನ ವಂಚನೆಗೆ ಒಳಗಾದವರ ನಿಯೋಗದೊಂದಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ…
Read More » -

ಗೊರಕೆ ನಿಯಂತ್ರಿಸಲು ಜೀವನದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ
ಗೊರಕೆಯು ಸಾಮಾನ್ಯವಾಗಿ ಗಂಟಲಿನ ಸ್ನಾಯುಗಳ ವಿಶ್ರಾಂತಿ, ಅತಿಯಾದ ಗಂಟಲಿನ ಅಂಗಾಂಶ ಅಥವಾ ಮೂಗಿನ ದಟ್ಟಣೆಯಂತಹ ವಾಯುಮಾರ್ಗದಲ್ಲಿನ ದೈಹಿಕ ಅಡಚಣೆಗಳಿಂದ ಉಂಟಾಗುತ್ತದೆ. ಆಲಿವ್ ಎಣ್ಣೆಯ ಪ್ರಾಥಮಿಕ ಕ್ರಿಯೆ ಗಂಟಲಿನ…
Read More » -

ಜನರಿಗಾಗಿ ಜೀವ ಕೊಡ್ತೀನಿ-ಡಿಸಿಎಂ ಡಿಕೆಶಿ
ಕನಕಪುರ: “ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ” ಎಂದು ದೊಡ್ಡಆಲಹಳ್ಳಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. “ನಮ್ಮ ಜನ ನಮಗೆ…
Read More » -

ಡಿ.ಕೆ. ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬೆಮಗಳೂರು: ಕಾಂಗ್ರೆಸ್ ಮುಖಂಡ, ಡಿ.ಕೆ. ಸುರೇಶ್ ಅವರ ಆಪ್ತರಾದ ಗಂಗಾಧರ್ ಹಾಗೂ ಇತರರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು…
Read More » -

ಬಿಜೆಪಿ ಸುಳ್ಳಿನ ಕಾರ್ಖಾನೆ-ಸಿಎಂ ಸಿದ್ದು
ಕಲಬುರಗಿ: ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಾರಿ…
Read More » -

14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ-ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷಿದ್ಧ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ…
Read More » -

ಮಳೆ, ಗಾಳಿಗೆ ಪಪ್ಪಾಯ ಬೆಳೆ ನಾಶ – ಲಕ್ಷಾಂತರ ರೂ. ನಷ್ಟ
ವಿಜಯನಗರ : ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕುರುಳಿರುವಂತಹ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ್ದ 5…
Read More » -

ರಸ್ತೆಗೆ ಬಂದ ಸಲಗ…!
ಕೊಡಗು: ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಇದ್ದಕ್ಕಿದ್ದಂತೆ ಸಲಗವೊಂದು ಪ್ರತ್ಯಕ್ಷವಾಗಿ ಆತಂಕ ಮೂಡಿಸಿತು. ಆನೆ ನೋಡಿ ಗಾಬರಿಯಿಂದ ಪ್ರಯಾಣಿಕರು ತಮ್ಮ ವಾಹನಗಳನ್ನು ಯುಟರ್ನ್ ಮಾಡಿಕೊಂಡು…
Read More » -

‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ…
Read More » -

ಪ್ರಲ್ಹಾದ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿ
ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು…
Read More » -

ಕೆ.ಪಿ ನಂಜುಂಡಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ : ರಣದೀಪ್ ಸಿಂಗ್ ಮಾತುಗಳು.
ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…
Read More » -

ಸಚಿವ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಾಲಾಯಕ ಪದ ಬಳಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ…
Read More » -

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ.
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಬ್ಬರು…
Read More » -

ಏಪ್ರಿಲ್ 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ : ಅನಂತಕುಮಾರ್ ಹೆಗಡೆ ಮನೆ ಸಮೀಪದಲ್ಲಿ ಸಮಾವೇಶ!
ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ…
Read More » -

ನಟ ಸಾರ್ವಭೌಮ, ಡಾ. ರಾಜ್ಕುಮಾರ್ 95ನೇ ಹುಟ್ಟು ಹಬ್ಬ
ಬೆಂಗಳೂರು : ಮೇರುನಟನಾಗಿ, ಹೆಮ್ಮೆಯ ಕನ್ನಡಿಗನಾಗಿ ಬಾಳಿ ಬದುಕಿದ ವರನಟ ದಿವಂಗತ ಡಾ. ರಾಜ್ಕುಮಾರ್ ಅವರಿಗೆ ಇಂದು 95ನೇ ಜನುಮ ದಿನದ ಸಂಭ್ರಮ. ಡಾ.ರಾಜಕುಮಾರ್ ಜಯಂತಿ ಮತ್ತು ಪುಣ್ಯಸ್ಮರಣೆ…
Read More » -

ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್.
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ(Final Randomization of Polling Persons) ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ…
Read More » -

ಮೇ 10ಕ್ಕೆ ಗ್ರೇ ಗೇಮ್ಸ್ ಸಿನಿಮಾ ರಿಲೀಸ್.
ಬೆಂಗಳೂರು: ಗಂಗಾಧರ್ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ.…
Read More » -

ಸೌಮ್ಯ ರೆಡ್ಡಿಗೆ ಅರ್ಚಕ ಸಮುದಾಯದ ಪೂರ್ಣ ಬೆಂಬಲ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಜರಾಯಿ ಇಲಾಖೆ ಸಚಿವರು ಒಬ್ಬರು ಅರ್ಚಕರಿಗೆ ಯಾವ ಪ್ರಮಾಣದಲ್ಲಿ ಸಹಾಯ ಮಾಡಬಹುದು ಎಂಬುದಕ್ಕೆ ರಾಮಲಿಂಗಾರೆಡ್ಡಿ ಅವರು ಸಾಕ್ಷಿಯಾಗಿದ್ದಾರೆ. ಒಬ್ಬ ಸಚಿವರು ಹೃದಯವಂತಿಕೆಯಿಂದ ಕೆಲಸವನ್ನು…
Read More » -

ಕ್ಯಾನ್ಸರ್ ಅಪಾಯಕಾರಿ ರೋಗವಲ್ಲ..!
ನಿರ್ಲಕ್ಷ್ಯದ ಹೊರತಾಗಿ ಕ್ಯಾನ್ಸರ್ ನಿಂದ ಯಾರೂ ಸಾಯಬಾರದು ಎನ್ನುತ್ತಾರೆ ಡಾ.ಗುಪ್ತ. (1) ಸಕ್ಕರೆ ಸೇವನೆಯನ್ನು ನಿಲ್ಲಿಸುವುದು ಮೊದಲ ಹಂತವಾಗಿದೆ. ನಿಮ್ಮ ದೇಹದಲ್ಲಿ ಸಕ್ಕರೆ ಇಲ್ಲದಿದ್ದರೆ, ಕ್ಯಾನ್ಸರ್ ಕೋಶಗಳು…
Read More » -

‘ಉತ್ತರಕಾಂಡ’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಾ ಐಶ್ವರ್ಯಾ ರಾಜೇಶ್
ಬೆಂಗಳೂರು : ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಬಹು ನಿರೀಕ್ಷಿತ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ…
Read More » -

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ
ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ…
Read More » -

ಕಲ್ಕಿ 2898 AD: ಅಮಿತಾಭ್ ಫಸ್ಟ್ ಲುಕ್ ಗ್ಲಿಂಪ್ಸ್ ಗೆ ಫ್ಯಾನ್ಸ್ ಫಿದಾ
ಕಲ್ಕಿ 2898 AD: ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಶೂಟಿಂಗ್ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್ ಮೀಡಿಯಾದಲ್ಲಿ…
Read More » -

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ.
ಯಾದಗಿರಿ: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ನೇತೃತ್ವದಲ್ಲಿ…
Read More » -

ಬೆಳಗಾವಿಯಲ್ಲಿ ಗೋವು ಸಾಗಿಸುತ್ತಿದ್ದ ಲಾರಿ ಚಾಲಕನನ್ನು ತಡೆದ ಹಿಂದು ಪರ ಸಂಘಟನೆ ಕಾರ್ಯಕರ್ತರು.
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ…
Read More » -

ಕಾಂಗ್ರೆಸ್ ನಾಮಪತ್ರ ರದ್ದಿಗೆ ಶ್ರೀರಾಮುಲು ವಕೀಲರ ಆಗ್ರಹ
ಬಳ್ಳಾರಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಅಫಿಡೇವಿಟ್ ಸಮರ್ಪಕವಾಗಿಲ್ಲದ ಕಾರಣ ನಾಮಪತ್ರ ರದ್ದುಗೊಳಿಸಲು ಶ್ರೀರಾಮುಲು ಪರ ವಕೀಲರು ಒತ್ತಾಯಿಸಿದ್ದಾರೆ. ಚುನಾವಣಾಧಿಕಾರಿಗೆ ಆಕ್ಷೇಪಣಾ ಪತ್ರ…
Read More » -

ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲದಾಗಿದೆ: ಬಿ ಎಸ್ ಯಡಿಯೂರಪ್ಪ.
ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನು ಐದು ದಿನಗಳು ಬಾಕಿಯಷ್ಟೆ. ಈ ಸಂದರ್ಭದಲ್ಲಿ ಇಂದು ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ…
Read More » -

ಆತ್ಮಗಳನ್ನು ಹುಡುಕುತ್ತ ಹೊರಟ ಮಾಂತ್ರಿಕ.
ಬೆಂಗಳೂರು: ಮಾಂತ್ರಿಕ ಹೀಗೊಂದು ವಿಭಿನ್ನ ಟೈಟಲ್ ಇಟ್ಟುಕೊಂಡು ಕನ್ನಡದಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ, ಕೃಷ್ಣ ಸಂಕುಲ ಬ್ರಾಂಡಿಂಗ್ ಪಿಕ್ಚರ್ಸ್ ಲಾಂಛನದಲ್ಲಿ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ,…
Read More » -

“ಹೊಸತರ” ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ.
ಬೆಂಗಳೂರು: ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ…
Read More » -

ಹುಣಸೆ ಎಲೆಯಲ್ಲಿದೆ ಈ ಕಾಯಿಲೆಗೆ ಮದ್ದು !
Health Tips: ಹುಣಸೆ ಚಿಗುರಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಅರಿವೇ ಇಲ್ಲ. ಕೆಲವರಿಗೆ ಮಾತ್ರ ಹುಣಸೆ ಎಲೆಯ ಪ್ರಯೋಜನಗಳ ಬಗ್ಗೆ ಅರಿವಿದೆ. ಹುಣಸೆ ಎಲೆಗಳನ್ನು ತಿನ್ನುವುದರಿಂದ…
Read More » -

ನೇಹಾ ವಿಚಾರದಲ್ಲಿ ಡಿ ಬಾಸ್ ಕಾನೂನಿನ ಮಂತ್ರ.
ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು ಬಂಧಿಸಿದ್ದಾರೆ.…
Read More » -

ಬಿಜೆಪಿಯಿಂದ ಬೃಹತ್ ಜನತಾ ಸಂವಾದ
ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಜನತಾ ಸಂವಾದ ಸದನ ಕಾರ್ಯಕ್ರಮ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗದ ಬೆಟಗೇರಿ ನಗರದ…
Read More » -

ವೀರ ಮದಕರಿ ಬಾಲನಟಿ ಈಗ ನಾಯಕಿ.. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾದ ಜೆರುಶಾ
ಬೆಂಗಳೂರು : ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು…
Read More » -

ಒನಕೆ ಓಬವ್ವ ರೂಪ ತಾಳಿದ ಡಿಕೆಶಿ ಪುತ್ರಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ವೀರವನಿತೆ ಒನಕೆ ಓಬವ್ವನ ವೇಷ ಧರಿಸಿ “ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ” ಎಂದು…
Read More » -

ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥ ಕಾರ್ಯಕ್ರಮ:
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಿಂದ…
Read More » -

ಸೌಮ್ಯ ರೆಡ್ಡಿಗೆ ‘ಕಮ್ಮ’ ಜನಾಂಗ ಬೆಂಬಲ
ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಕಮ್ಮ ಜನಾಂಗ ಬೆಂಬಲ ಸೂಚಿಸಿದೆ.…
Read More » -

ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ.
ಬೆಂಗಳೂರು: ಲೋಕಸಭಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಉಚಿತ ರೇಷನ್…
Read More » -

ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ
ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಕುರಿತಂತೆ ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಬೇಸರ ವ್ಯಕ್ತ ಪಡಿಸಿದ್ದಾರೆ.ತಪ್ಪು ಯಾರೆ ಮಾಡಿದರು ತಪ್ಪೇ. ಆಗಿರೋದು ಅನ್ಯಾಯ. ಈಗ ನ್ಯಾಯ…
Read More » -

ಸೌಮ್ಯ ರೆಡ್ಡಿಗೆ ಬೆಂಬಲ ಸೂಚಿಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ.
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಹ…
Read More » -

ಮಗಳ ಹತ್ಯೆ ತನಿಖೆ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ- ನಿರಂಜನ ಹಿರೇಮಠ.
ಹುಬ್ಬಳ್ಳಿ: ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಗಂಭೀರವಾಗಿ…
Read More » -

ಆರ್ಸಿಬಿ ಹಸಿರು ಅಭಿಯಾನ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜರ್ಸಿ ಮ್ಯಾಚ್.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಬಾರಿಯಂತೆ ಈ ಬಾರಿಯೂ ಗ್ರೀನ್ ಜೆರ್ಸಯಲ್ಲಿ ಕಣಕ್ಕಿಳಿಯಲಿದೆ. ಏಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಬಣ್ಣದ…
Read More » -

ನೇಹಾ ಕುಟುಂಬಲಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ.
ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಪಾಗಲ್ ಪ್ರೇಮಿ ಫಯಾಜ್ ನಿಂದ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಭೇಟಿ…
Read More » -

ನೇಹಾ ಪರ್ವಾಗಿ ನಿಂತ ಧ್ರುವ ಸರ್ಜಾ
ಹುಬ್ಬಳ್ಳಿ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮೊನ್ನೆ ಬಿವಿಬಿ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಅವಳಿ ನಗರದ ಜನತೆಯ ನಿದ್ದೆಗೆಡಿಸಿದೆ. ಅಲ್ಲದೆ, ಪ್ರೀತಿ ಮಾಡಲ್ಲ ಎಂದ…
Read More » -

ಸಿ.ಇ.ಟಿ ಮರುಪರೀಕ್ಷೆಗೆ ಅಗ್ರಹ
ಇಂಜಿನಿಯರಿಂಗ್ ಅಥವಾ ಮತ್ತಿತರೆ ಕೋರ್ಸ್ ಗಳಿಗೆ ಸೇರಲು ಸುಮಾರು ಮೂರುವರೆ ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದ 2 ವರ್ಷದಿಂದ ಶ್ರಮ ವಹಿಸಿ ಸಿ.ಇ.ಟಿ ಗೆ ತಯಾರಾಗಿ…
Read More » -

ಅಭ್ಯರ್ಥಿಗಳ ಪ್ರಚಾರಕ್ಕಾಗಿ ಚಿಕ್ಕಬಳ್ಳಾಪುರಕ್ಕೆ ಮೋದಿ ಎಂಟ್ರಿ.
ಚಿಕ್ಕಬಳ್ಳಾಪುರ: ಇಂದು ಬೆಂಗಳೂರಿಗೆ ಎಂಟ್ರಿಕೊಡಲಿರೋ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರದಲ್ಲೂ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಲ್ಲಿ ಸಮಾವೇಶ ಮಾಡೋದಕ್ಕೂ ಮೊದಲು ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 3ಕ್ಕೆ…
Read More » -

ಡಾ. ರಾಜ್ ಅಭಿಮಾನಿಗಳೆ ಈ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳಬೇಡಿ
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ಕುಮಾರ್ ಅವ್ರ 95ನೇ ಜನ್ಮದಿನಕ್ಕೆ ಇನ್ನು 5 ದಿನವಷ್ಟೇ ಬಾಕಿ ಇದೆ. ಅಣ್ಣಾವ್ರ ಹುಟ್ಟು ಹಬ್ಬ ಅಂದ್ರೆ ಅದು ಸ್ಯಾಂಡಲ್ವುಡ್…
Read More » -

ನೇಹಾ ಕೇಸ್ನಲ್ಲಿ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ
ಹುಬ್ಬಳ್ಳಿ: ನಗರದಲ್ಲಿ ಅಮಾನವೀಯ ಘಟನೆ ನಡೆದಿದೆ. ಕಾರ್ಪೊರೇಟರ್ ಮಗಳಾದ ನೇಹಾ ಹಿರೇಮಠ ಎಂಬ ಯುವತಿಯ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥಿತ ಹದೆಗಟ್ಟಿದೆ…
Read More » -

ಕನ್ನಡ ಮಾತನಾಡಿದೆ ತಪ್ಪಾಯ್ತಾ – ನಟಿ ಹರ್ಷಿಕಾ ಪೂಣಚ್ಚ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ಕರಾಳ ಅನುಭವವೊಂದಕ್ಕೆ ಸಾಕ್ಷಿ ಆಗಿದ್ದಾರೆ. ರೆಸ್ಟೋರೆಂಟ್ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ಹರ್ಷಿಕಾ…
Read More » -

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು…
Read More » -

ಕಾರ್ಪೋರೇಟರ್ ಮಗಳ ಭೀಕರ ಕೊಲೆ!
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿಯನ್ನು ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ …
Read More » -

ಕನ್ನಡಿಗರಿಗೆ ರಾಮರಸ ಹಂಚಿದ ಗುರುದೇಶ್ ಪಾಂಡೆ !
ಬೆಂಗಳೂರು: ಗುರು ದೇಶ ಪಾಂಡೆ ಅಂದ್ರೆ ಯಾರಿಗ್ ತಾನೇ ಗೊತ್ತಿಲ್ಲ. ರಾಜ ಹುಲಿ, ಪಡ್ಡೆ ಹುಲಿ, ಲವ್ ಯು ರಚ್ಚು, ಪೆಂಟ ಗನ್ ಗಳಂತ ಚಿತ್ರಗಳನ್ನ ನಿರ್ದೇಶನ…
Read More » -

ಒಂದೇ ದಿನದಲ್ಲಿ ಎರಡು ಕಡೆ ಕರಡಿ ದಾಳಿ ; ಓರ್ವ ಸಾವು, ಮೂವರು ಗಂಭೀರ ಗಾಯ
ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಕರಡಿ ದಾಳಿಗೆ ತುತ್ತಾಗಿದ್ದ ವೃದ್ದನೋರ್ವ ಮೃತಪಟ್ಟರೆ, ಇನ್ನು ಒಂದೇ ಕುಟುಂಬದ ಮೂವರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಆಂಜನೇಯ…
Read More » -

ಖಾಸಗಿ ಬಸ್- ಕ್ರೂಸರ್ ಡಿಕ್ಕಿ; ವಧುವಿನ ಸಹೋದರಿ ಸೇರಿ ಮದುವೆಗೆ ಹೊರಟಿದ್ದ ನಾಲ್ವರ ಸಾವು
ಬಾಗಲಕೋಟೆ : ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬಸ್ ಹಿಂಭಾಗಕ್ಕೆ ಕ್ರೂಸರ್…
Read More » -

ತೇಜ್ ಸಜ್ಜಾ ಈಗ ‘ಸೂಪರ್’ ಯೋಧ..
ಬೆಂಗಳೂರು : ಹನುಮಾನ್ ಹೀರೋ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಪ್ಯಾನ್ ಇಂಡಿಯಾ ‘ಮಿರಾಯ್ ‘ನಲ್ಲಿ ತೇಜ್ ಸಜ್ಜಾ ಸೂಪರ್ ಯೋಧನಾಗಿ ಕಂಡುಬಂದಿದ್ದಾರೆ. ಹನುಮಾನ್ ಸಿನಿಮಾ ಮೂಲಕ…
Read More » -

ಮಂಡ್ಯ ; ನಾನು ಯಾವುದೇ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ-ನಟ ದರ್ಶನ್
ಮಂಡ್ಯ: ಕಲೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿ ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕಾರ್ಯನಿರ್ವಹಿಸಿದ್ದರು.…
Read More » -

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ವಿಷ್ಣುಗಾಗಿ ಹಲವು ಸಿನಿಮಾ,ಅಣ್ಣಾವ್ರಿಗೆ ಮಾತ್ರ ಎರಡು ಸಿನಿಮಾವನ್ನು ನಿರ್ಮಿಸಿದ್ದೇಕೆ ದ್ವಾರಕೀಶ್ ?
ದ್ವಾರಕೀಶ್ ಅವರು ನಿರ್ಮಾಪಕನಾಗಿ ಸ್ಯಾಂಡಲ್ವುಡ್ನಲ್ಲಿಉತ್ತುಂಗಕ್ಕೆ ಏರಿದವರು. ವಿಷ್ಣುವರ್ಧನ್ ಜೊತೆ ಅವರು ಹಲವು ಸಿನಿಮಾ ಮಾಡಿ ಮಾಡಿ ಸಿನಿ ರಸಿಕರಿಂದ ಭೇಷ್ ಎನಿಸಿಕೊಂಡವರು.ಸಂದರ್ಶನವೊಂದರಲ್ಲಿ ‘ವಿಷ್ಣುವರ್ಧನ್ ಒಳ್ಳೆಯ ನಟ. ನಾನು…
Read More » -

ಸಿಎಂ ಸಿದ್ದರಾಮಯ್ಯ ಗ್ರಾಮಫೋನ್ ಪೆಟ್ಟಿಗೆಯಂತಾಗಿದ್ದಾರೆ – ಅರವಿಂದ ಬೆಲ್ಲದ
ಹುಬ್ಬಳ್ಳಿ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಅಂಕಿ ಅಂಶಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂದು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ…
Read More » -

ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು – ಸಂಗಣ್ಣ ಕರಡಿ
ಕೊಪ್ಪಳ : ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.…
Read More » -

ಬಿಗ್ ಬಾಸ್ ಖ್ಯಾತಿಯ ನಟನ ‘ಉಸಿರೇ ಉಸಿರೇ’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್
ಬೆಂಗಳೂರು: ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ…
Read More » -

ಭಿಕ್ಷೆ ರೂಪದಲ್ಲಿ ಗ್ಯಾರಂಟಿ ಯೋಜನೆ ನೀಡಲಾಗುತ್ತಿದೆ – ರಾಧಾ ಮೋಹನ ಅಗರವಾಲ್ ಕಿಡಿ
ಚಿಕ್ಕೋಡಿ : ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ವಿಶ್ವಾಸ ವ್ಯಕ್ತ ಪಡಿಸಿದರು. ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ…
Read More » -

ಸರಳವಾಗಿ ನಾಮಪತ್ರ ಸಲ್ಲಿಸಲು ಕಾರಣ ಬಿಚ್ಚಿಟ್ಟ ದಿಂಗಾಲೇಶ್ವರ ಶ್ರೀಗಳು.
ಧಾರವಾಡ: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಾಂಕ ಸಮೀಪಿಸುತ್ತಿದ್ದಂತೆ ಈಗ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗು ಒಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ನಾಮಿನೇಷನ್ ಫೈಲ್…
Read More » -

ಬ್ರೇಕಪ್ ಬಳಿಕ ಹುಡುಗ ಈ ತಪ್ಪು ಮಾಡಿದರೆ ಹುಡುಗಿ ಹೊಣೆ ಆಗ್ತಾರಾ ?
ನವದೆಹಲಿ : ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದೋ, ಮನಸಾರೆ ಇಷ್ಟಪಟ್ಟವಳು ಇನ್ನೊಬ್ಬನ ಪಕ್ಕದಲ್ಲಿ ಹಸೆಮಣೆ ಮೇಲೆ ಕೂತುಕೊಳ್ಳುತ್ತಾಳೆ ಎಂಬುದನ್ನು ಕಲ್ಪನೆ ಮಾಡಿಕೊಳ್ಳಲು ಆಗದೆ ಯುವಕರು ಆತ್ಮಹತ್ಯೆಗೆ ಶರಣಾಗುತ್ತಾರೆ.…
Read More » -

ಇಂದು, ನಾಳೆ ಸಿಇಟಿ ಬರಿಯುವ ವಿದ್ಯಾರ್ಥಿಗಳು ನೋಡಲೇ ಬೇಕಾದ ಸ್ಟೋರಿ
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024(ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ. ಈ ಬಾರಿ…
Read More » -

ರಾಮನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದನ್ನು ವಿಮಾನದಲ್ಲಿ ಕುಳಿತು ಟ್ಯಾಬ್ ಮೂಲಕ ವೀಕ್ಷಿಸಿದ ಮೋದಿ
ಅಯೋಧ್ಯೆ : ರಾಮಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ ಕಳೆಗಟ್ಟಿತ್ತು. ಬಾಲರಾಮನ ಮೇಲೆ ಸೂರ್ಯಕಿರಣ ಸ್ಪರ್ಶಿಸಿದ್ದನ್ನು ನೋಡಲು ಇಡೀ ದೇಶವೇ ಕಾದು…
Read More » -

ಫಾರೆಸ್ಟ್ ಕಥೆ ಹೇಳಿಕೆ ರೆಡಿ ಆದ್ರ ಮಲ್ಟಿ ಸ್ಟಾರ್ಸ್ ?
ಬೆಂಗಳೂರು: ಕನ್ನಡದಲ್ಲಿ ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ…
Read More » -

30ಕ್ಕೂ ಅಧಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಸೌಮ್ಯಾ ರೆಡ್ಡಿಗೆ ಬೆಂಬಲ!
ಬೆಂಗಳೂರು : 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ ಬಸ್ಸುಗಳು ಸರಕು ಸಾಗಣೆ ವಾಹನಗಳು ಹಾಗೂ ಇತರೆ ಸರಕು…
Read More » -

ನಿರ್ದೇಶಕ ದ್ವಾರಕೀಶ್ ಹೆಸರಿನಲ್ಲಿ ಕೆಯುಡಬ್ಲೂಜೆಯಲ್ಲಿ ದತ್ತಿನಿಧಿ: ಅಭಿನಂದನೆ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಹುಣಸೂರು ಶಾಸಕ ಜಿ.ಡಿ. ಹರೀಶ್ಗೌಡ…
Read More » -

ಮಂಡ್ಯದ ಜನತೆಗೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ
ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…
Read More » -

ಏ 20 ರಂದು ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ
ಬೆಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.…
Read More » -

ಐಟಿ-ಬಿಟಿ ಕಂಪನಿಗಳ ಬದಲು ರಾಮೇಶ್ವರಂ ಕೆಫೆಗೆ ಬಾಂಬ್ ಇಡಲು ಪ್ಲ್ಯಾನ್ ಮಾಡಿದ್ದೇಕೆ?
ರಾಮೇಶ್ವರಂ ಕೆಫೆ ಸ್ಟೋರಿ ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಎನ್ನುವಂತೆ ದಿನದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡ್ಕೊಳ್ತಾನೇ ಇದೆ. ಈಗ ನಾವ್ ಹೇಳೊದಕ್ಕೆ ಹೊರ್ಟಿರೋ ಸ್ಟೋರಿ ಮೈಜುಂ…
Read More » -

ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀ ಆಶೀರ್ವಾದ ಪಡೆದ ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಕೇಂದ್ರ ಸಂಸದೀಯ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ…
Read More » -

ನಟಿ ಸಾಯಿಪಲ್ಲವಿ ಕಾಲೇಜ್ ಟೈಮ್ ವಿಡಿಯೋ ವೈರಲ್
ಸಾಯಿ ಪಲ್ಲವಿ: ಈ ಜನರೇಷನ್ ನಾಯಕಿಯರಲ್ಲಿ ಸಾಯಿ ಪಲ್ಲವಿ ಅತ್ಯುತ್ತಮ ಡಾನ್ಸರ್. ಅದರಲ್ಲಿ ಯಾವುದೇ ಸಂಶಯವಿಲ್ಲ. ಸಾಯಿ ಪಲ್ಲವಿ ತಮ್ಮ ಹದಿಹರೆಯದಿಂದಲೂ ಅನೇಕ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.…
Read More » -

ಧನುಷ್ – ಐಶ್ವರ್ಯಾ ರಜನಿಕಾಂತ್ಗೆ ಕೋರ್ಟ್ ನೋಟಿಸ್
ಬೆಂಗಳೂರು: ನಟ ಧನುಷ್ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು…
Read More » -

ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆ
ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
Read More » -

ಪಂಚಭೂತಗಳಲ್ಲಿ ಲೀನರಾದ ʻಪ್ರಚಂಡ ಕುಳ್ಳʼ ದ್ವಾರಕೀಶ್
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್ (81) ಬಾರದ ಲೋಕಕ್ಕೆ ಹೋಗಿದ್ದಾರೆ. ಅನೇಕ ಗಣ್ಯರು,…
Read More » -

ನಮೋ ಆಗಮನಕ್ಕೆ ಸಕಲ ಸಿದ್ದತೆ – ಶೋಭಾ ಕರಂದ್ಲಾಜೆ
ಬೆಂಗಳೂರು : ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ…
Read More » -

ದ್ವಾರಕೀಶ್ ನಿಧನಕ್ಕೆ ಸಾಕು ನಾಯಿಯ ಮೂಕ ವೇದನೆ
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್(81) ಅವರು ಮಂಗಳವಾರ (ಏಪ್ರಿಲ್ 16) ನಿಧನರಾಗಿದ್ದಾರೆ. ಬಹುಮುಖ…
Read More » -

ಲಕ್ಷ್ಮೇಶ್ವರದಲ್ಲಿ ಇಬ್ಬರು ಕಳ್ಳರ ಬಂಧನ ; ಆಭರಣ ಜಪ್ತಿ
ಲಕ್ಷ್ಮೇಶ್ವರ ಠಾಣೆಯ ಮನೆಗಳ್ಳತನದ 2: ಪಟ್ಟಣ ಸೇರಿದಂತೆ ರಾಮಗಿರಿ, ಪುಟಗಾಂವ್ಬಡ್ನಿ ಗ್ರಾಮಗಳಲ್ಲಿ ಮನೆಗಳ್ಳತನ ಮಡುತ್ತಿದ್ದ ಇಬ್ಬರು ಕಳ್ಳರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 1.39…
Read More » -

ಬಾಲರಾಮನಿಗೆ ಸೂರ್ಯ ತಿಲಕ
ಉತ್ತರ ಪ್ರದೇಶ : ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. 500 ವರ್ಷಗಳ ಬಳಿಕ ಅಯೋಧ್ಯೆಯ ರಾಮನ…
Read More » -

ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಕಲಾರಂಗಕ್ಕೆ ದ್ವಾರಕೀಶ್ ಅಪಾರ ಸೇವೆ ಸಲ್ಲಿಸಿದ್ದಾರೆ. ಹಲವು ನಟ ನಟಿಯರನ್ನ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಜೀವನದಲ್ಲಿ ಏರುಪೇರುಗಳನ್ನ ಸಮನಾಗಿ ಸ್ವೀಕರಿಸಿದ ವ್ಯಕ್ತಿ ಎಂದರಲ್ಲದೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.…
Read More » -

ಶಿವಣ್ಣ- ಧನಂಜಯ್ ಅಭಿನಯದ ʼಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್ ಎಂಟ್ರಿ
ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ಮುಂಬರುವ ಚಿತ್ರ ‘ಉತ್ತರಕಾಂಡ’ ಇತ್ತೀಚೆಗೆ ಸೋಮವಾರ ಸೆಟ್ಟೇರಿದೆ. ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿರುವ…
Read More » -

ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ !
ಬೆಂಗಳೂರು : ಬಿಜೆಪಿಗೆ ಅಧಿಕೃತವಾಗಿ ಸಂಸದ ಕರಡಿ ಸಂಗಣ್ಣ ಗುಡ್ ಬೈ ಹೇಳಿರುವುದು ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ…
Read More » -

ಧಾರವಾಡದಲ್ಲಿ ಐಟಿ ದಾಳಿ: ಒಂದೇ ಫ್ಲ್ಯಾಟ್ನಲ್ಲಿ ಬರೋಬ್ಬರಿ 18 ಕೋಟಿ ಹಣ ಜಪ್ತಿ
ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ…
Read More » -

ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಅಖಂಡ ಶಾಕ್..!
ಬೆಂಗಳೂರು : ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಆಘಾತದ ಸಂಗತಿ ಎದುರಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆ…
Read More » -

ರಾಮ ಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಯಲ್ಲಿ ಮೊದಲ ರಾಮನವಮಿ ; ಮೋದಿ ಸಂದೇಶ ಇಲ್ಲಿದೆ
ಅಯೋಧ್ಯೆಯ ರಾಮ ಮಂದಿರವು ದೀಪಾಲಂಕೃತವಾಗಿದೆ, ರಾಮನವಿಮಗೆ ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ಬೆಳಗ್ಗೆ 3 ಗಂಟೆಯಿಂದಲೇ ರಾಮನವಮಿ ಕಾರ್ಯಕ್ರಮಗಳು ಶುರುವಾಗಿವೆ. ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ…
Read More » -

ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿಯ ಶುಭಾಶಯಗಳು
ಶ್ರೀರಾಮನವಮಿಯ ಶುಭಾಶಯಗಳು: ಸನಾತನ ಧರ್ಮದಲ್ಲಿ ಜನರು ಶ್ರೀ ರಾಮಚಂದ್ರನ ಬಗ್ಗೆ ಅಚಲವಾದ ನಂಬಿಕೆ ಮತ್ತು ಭಕ್ತಿ ಹೊಂದಿದ್ದಾರೆ. ಇಂದು ಆಚರಿಸುವ ರಾಮ ನವಮಿಯ ಪವಿತ್ರ ಹಬ್ಬ ರಾಮನಿಗೆ…
Read More » -

ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ದ್ವಾರಕೀಶ್ ನಿಧಾನ: ಕರ್ನಾಟಕದ ಕುಳ್ಳ, ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಕನ್ನಡ ಚಿತ್ರೋದ್ಯಮ ಕಂಡ ಹಿರಿ ತಲೆಯೊಂದು ಇದೀಗ ಕಣ್ಮರೆಯಾಗಿದೆ. 81ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.…
Read More » -

ದ್ವಾರಕೀಶ್ ಅಗಲಿಕೆ ಕನ್ನಡ ಚಿತ್ರರಂಗ ಹಾಗೂ ಕರುನಾಡಿಗೆ ತುಂಬಲಾರದ ನಷ್ಟ – ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ…
Read More » -

ಐಫೋನ್ ಮಾರಾಟದಲ್ಲಿ ಭಾರೀ ಕುಸಿತ, ಆಪಲ್ನ್ನು ಹಿಂದಿಕ್ಕಿದ ಸ್ಯಾಮ್ಸಂಗ್!
ಸ್ಮಾರ್ಟ್ಫೋನ್ಗಳ ಮಾರಾಟದಲ್ಲಿ ದಕ್ಷಿಣ ಕೊರಿಯಾದ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಐಫೋನ್ ತಯಾರಕ ಆಪಲ್ನ್ನು ಹಿಂದಿಕ್ಕಿದೆ. ಈ ಮೂಲಕ 2024ರ ಮೊದಲ ತ್ರೈಮಾಸಿಕದಲ್ಲಿ ಅಗ್ರ ಸ್ಮಾರ್ಟ್ಫೋನ್ ಪೂರೈಕೆದಾರ ಕಂಪನಿಯಾಗಿ ಮೂಡಿ…
Read More » -

ಅಯೋಧ್ಯೆಯಲ್ಲಿ ‘ರಾಮ್ ಲಲ್ಲಾ’ ಪ್ರತಿಷ್ಠಾಪನೆ ನಂತರ ಮೊದಲ ಉತ್ಸವ, ಸೂರ್ಯ ಅಭಿಷೇಕಕ್ಕೆ ಸಿದ್ಧತೆ
ಲಕ್ನೋ: ಈ ಬಾರಿಯ ರಾಮ ನವಮಿ ಆಚರಣೆ ಅಯೋಧ್ಯೆ ರಾಮಮಂದಿರದಲ್ಲಿ ಜೋರಾಗಿದೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾದ ರಾಮ್ ಲಲ್ಲಾನಲ್ಲಿ ನಾಳೆ ಏಪ್ರಿಲ್ 17ರಂದು ‘ಸೂರ್ಯ ಅಭಿಷೇಕ’ಕ್ಕೆ ಸಿದ್ಧತೆ…
Read More » -

ಮಹದಾಯಿ ಬಗ್ಗೆ ಜೋಶಿಯವರು ಉತ್ತರ ನೀಡಲಿ – ಸಲೀಂ ಅಹ್ಮದ್
ಧಾರವಾಡ : ಈ ಹಿಂದೆ ಎಂಎಲ್ಎ ಚುನಾವಣೆಗೂ ಮಂಚೆ ಇದೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಮಹದಾಯಿ ವಿಜಯೋತ್ಸವ ಮಾಡಿದ್ದರು. ಆದರೆ ಇದೂವರೆಗೂ ಅವರಿಗೆ ಫಾರೆಸ್ಟ್ ಕ್ಲೆಯರೇನ್ಸ…
Read More » -

ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ಗೆ ಎದೆ ನೋವು, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ…
Read More » -

ಶಿವರಾಜ್ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು, ಸಾಲ ಎಷ್ಟು?
ಬೆಂಗಳೂರು: ಶಿವರಾಜ್ಕುಮಾರ್ ಅವರ ನಿಜವಾದ ಹೆಸರು ಎಂ ಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ…
Read More » -

ಹಂಸಲೇಖ ಸಮ್ಮುಖದಲ್ಲಿ `ಕಲ್ಜಿಗ’ ಚಿತ್ರದ ಟೈಟಲ್-ಪೋಸ್ಟರ್ ಅನಾವರಣ!
ಬೆಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ…
Read More » -

4,650 ಕೋಟಿ ರೂ. ಮೌಲ್ಯದ ನಗ-ನಾಣ್ಯ-ವಸ್ತು ವಶಕ್ಕೆ
ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು…
Read More » -

ಕಿರುತರೆ ನಟ ಪ್ರದೀಪ್ ನಿಧನ
ಬೆಂಗಳೂರು: ಕಿರುತೆರೆ ನಟ ರಂಗಭೂಮಿ ಕಲಾವಿದ ಪ್ರದೀಪ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್ ಸುಬ್ಬರಾಮು ಅವರು ಭಾನುವಾರ…
Read More » -

ಬಳ್ಳಾರಿಗೆ ನಾಸೀರ್ ಹುಸೇನ್ ಆಗಮಿಸದ್ದಂತೆ ಕಪ್ಪು ಭಾವುಟ ಪ್ರದರ್ಶನ
ಬಳ್ಳಾರಿ: ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಸೈಯದ್ ನಾಸೀರ್ ಹುಸೇನ್ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿರುವ ಬೈಕ್ ರ್ಯಾಲಿಗೆ…
Read More » -

ಆಂಧ್ರ ಸಿಎಂ ಗೆ ಕಲ್ಲೇಟು
ಕಲ್ಲು ತೂರಾಟದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಗಅಯಗಳಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೆಲವು ಕಿಡಿಗೇಡಿಗಳು ಅವರ ಬೆಂಗಾವಲು ವಾಹನದ ಮೇಲೆ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ…
Read More » -

ಬಸ್ ಪ್ರಯಾಣದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು
ಕಲಬುರಗಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುವಾಗ ಜೆಸ್ಕಾಂ ಬಿಲ್ ಕಲೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯ್ ಕುಮಾರ್ ನಾಗನಹಳ್ಳಿ (45) ಮೃತ ದುರ್ದೈವಿ. ಕಲಬುರಗಿಯ ಬಿದ್ದಾಪುರ ಕಾಲೋನಿ ನಿವಾಸಿ. …
Read More » -

ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಶವವಾಗಿ ಪತ್ತೆ
ದೆಹಲಿ: ಉನ್ನತ ಶಿಕ್ಷಣಕ್ಕಾಗಿ ತೆರಳಿದ್ದ ಕೆನಡಾಗೆ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆ ಆಗಿದ್ದಾನೆ. ಕೊಲೆ ಶಂಕೆ ಮೂಡಿದೆ. ತನ್ನ ಆಡಿ ಕಾರಿನಲ್ಲಿ ಗುಂಡಿಕ್ಕಿದ ಸ್ಥಿತಿಯಲ್ಲಿ…
Read More » -

ಜೂ.29ರಿಂದ ಅಮರನಾಥ ಯಾತ್ರೆ ಆರಂಭ
ದೆಹಲಿ: ಅಮರನಾಥ ಯಾತ್ರೆ ಜೂನ್ 29 ರಿಂದ ಆರಂಭವಾಗಿ ಆಗಸ್ಟ್ 19 ರಂದು ಕೊನೆಗೊಳ್ಳಲಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್ಎಎಸ್ಬಿ) ಭಾನುವಾರ ತಿಳಿಸಿದೆ. ಅಮರನಾಥ…
Read More » -

ಗ್ಯಾರಂಟಿಗಳ ಹೆಸ್ರಲ್ಲಿ ಹಳ್ಳಿಯ ಮುಗ್ಧ ಹೆಣ್ಮಕ್ಳನ್ನು ದಾರಿ ತಪ್ಪಿಸ್ತಿದ್ದಾರೆ ; ಹೆಚ್ ಡಿ ಕೆ
ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ…
Read More » -

ಲೋಕ್ಪೋಲ್ ಸಮೀಕ್ಷೆ: ಕಾಂಗ್ರೆಸ್ಗೆ ಸಿಹಿ, ಬಿಜೆಪಿಗೆ ಕಹಿ
ದೆಹಲಿ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಈ ಮಧ್ಯೆ ಲೋಕ್ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷಾ ವರದಿ ಬಹಿರಂಗ…
Read More » -

ಇಸ್ರೇಲ್ ಮನವಿ ಮೇರೆಗೆ ತುರ್ತು ಸಭೆ ಕರೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ
ವಾಷಿಂಗ್ಟನ್: ಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕ ಶತಾಗತಾಯ ಇಸ್ರೇಲ್ ರಕ್ಷಣೆಗೆ ಬದ್ಧ ಎಂದಿರುವ ಅಮೆರಿಕ G-7 ನಾಯಕರ ಸಭೆಗೆ ಆಗ್ರಹಿಸಿದೆ. ಇಸ್ರೇಲ್…
Read More » -

ನುಡಿದಂತೆ ನಡೆಯದ ಬಿಜೆಪಿ: ಸಿಎಂ ವಾಗ್ದಾಳಿ
ಮಡಿಕೇರಿ: ಕೊಟ್ಟ ಭರಸೆಗಳನ್ನು ಬಿಜೆಪಿ ಈ ಹಿಂದೆಯೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ವಾಗ್ದಾಳಿ…
Read More » -

ಎಚ್ಡಿಕೆ ನಾಡಿನ ತಾಯಂದಿರನ್ನು ಕ್ಷಮೆಯಾಚಿಸಲಿ
ತುಮಕೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಹಳ್ಳಿಗಳ ತಾಯಂದಿರನ್ನು ದಾರಿ ತಪ್ಪಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು. ಎಚ್ಡಿಕೆ ಹೇಳಿಕೆಗೆ ತುಮಕೂರಿನಲ್ಲಿ…
Read More » -

ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ತತ್ವಾದರ್ಶ ಶಾಶ್ವತ
ಹುಬ್ಬಳ್ಳಿ: ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಅಂಬೇಡ್ಕರ್ ತತ್ವ-ಸಿದ್ಧಾಂತಗಳನ್ನು ಬದಲಾವಣೆ ಮಾಡುವ ಹುಚ್ಚು ಸಾಹಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿಗರನ್ನು ಧಾರವಾಡ …
Read More » -

ಧಾರವಾಡದಲ್ಲಿ ಮಳೆರಾಯನ ಆಗಮನ
ಧಾರವಾಡ: ಬಿಸಿಲಿನ ತಾಪದಿಂದ ಬೇಸತ್ತ ಪೇಡಾ ನಗರಿ ಜನತೆಗೆ ತಡವಾಗಿಯಾದ್ರೂ ಮಳೆರಾಯ ರಾತ್ರಿ ತಂಪೇರೆದಿದ್ದಾನೆ. ಮದ್ಯಾಹ್ನಾದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತಡ ಸಂಜೆ ವೇಳೆ…
Read More » -

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ
ಬೆಂಗಳೂರು : ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ…
Read More » -

ಮುಂಬೈನ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5…
Read More » -

ಟಾಸ್ ಗೆದ್ದ ರಾಜಸ್ತಾನ್ ಫೀಲ್ಡಿಂಗ್ ಆಯ್ಕೆ
ಬೆಂಗಳೂರು: ಐಪಿಎಲ್ 17ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿವೆ. ಮೊಹಾಲಿಯಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ರಾಜಸ್ತಾನ್…
Read More » -

ದಾಖಲೆಯಿಲ್ಲದೆ ಸೀಜ್ ಆದ ಅಕ್ರಮ ಹಣ ಬಿಜೆಪಿ ಪಕ್ಷದ್ದೇ – ರಾಮಲಿಂಗಾರೆಡ್ಡಿ
ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್…
Read More » -

‘Health Drinks’ ಪಟ್ಟಿಯಿಂದ Bournvita ತೆಗೆದುಹಾಕಿ – ಕೇಂದ್ರ ಸರ್ಕಾರದ ಮಹತ್ವದ ಆದೇಶ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಖ್ಯಾತ ಮಕ್ಕಳ ಪೇಯ Bournvitaವನ್ನು ಕೂಡಲೇ ‘Health Drinks’ ಪಟ್ಟಿಯಿಂದ ತೆಗೆದುಹಾಕುವಂತೆ ಆದೇಶ ನೀಡಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು…
Read More » -

ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಯುವಕನೊಬ್ಬ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಆಗಮಿಸಿದ್ದ 35 ವರ್ಷದ…
Read More » -

ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್ಗಳನ್ನು ಸೆರೆ ಹಿಡಿದಿದ್ದೇ ರೋಚಕ!
ಬೆಂಗಳೂರು: ರಾಜಧಾನಿಯ ವೈಟ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಪ್ರಕರಣ ಸಂಬಂಧ ಪ್ರಧಾನ ಆರೋಪಿ, ಬಾಂಬ್ ಇಟ್ಟು ತಲೆ ಮರೆಸಿಕೊಂಡು ಓಡಾಡುತ್ತಿದ್ದ ಪಾತಕಿ ಹಾಗೂ ಇದರ ಹಿಂದಿನ…
Read More » -

ವಿದ್ಯುತ್ ತಂತಿ ತಗುಲಿ ರೈತ ಸಾವು
ಯಾದಗಿರಿ : ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ. ಹೊರಟೂರು ಗ್ರಾಮದ ಮರೇಪ್ಪ (43) ಎಂಬ…
Read More » -

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಆದಿತ್ಯ ಅಭಿನಯದ “ಕಾಂಗರೂ” ಚಿತ್ರ.
ಬೆಂಗಳೂರು: ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ…
Read More » -

ಮುನಿಸು ಮರೆತು ಶ್ರೀನಿವಾಸ ಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಮೈಸೂರು : ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೆ ಸ್ನೇಹಿತರಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ…
Read More » -

ತೀವ್ರ ಎದೆನೋವಿನಿಂದ ಖ್ಯಾತ ನಟ ಆಸ್ಪತ್ರೆಗೆ ದಾಖಲು
ಬೆಂಗಳೂರು: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನಪ್ರಿಯ ನಟ ಸಯಾಜಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಏಪ್ರಿಲ್ 11 ರಂದು ಸತಾರಾದಲ್ಲಿರುವ…
Read More » -

ಎರಡು ಕಾರಿನಲ್ಲಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣದ ಚೀಲಗಳು ವಶಕ್ಕೆ!
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಭರ್ಜರಿ ಹಣ ವಶಕ್ಕೆ ಪಡೆದಿದ್ದಾರೆ.ಜಯನಗರದ ನಾಲ್ಕನೇ ಬಡಾವಣೆಯಲ್ಲಿ ಕಾಂಗ್ರೆಸ್ರವರು ಚುನಾವಣೆಗೆಂದು ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು…
Read More » -

ಹೈಕಮಾಂಡ್ ಹೇಳಿದರೆ ಸಿಎಂ ಕುರ್ಚಿ ಬಿಡುವೆ ; ಸಿದ್ದು
ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಪಿಟಿಐ…
Read More » -

ನಾನು ಸಿಎಂ ಆದರೆ ಯುಪಿ ರೀತಿ ಎನ್ಕೌಂಟರ್,ಬುಲ್ಡೋಜರ್ ; ಯತ್ನಾಳ್
ಕಾರವಾರ: ನಾನು ಮುಖ್ಯಮಂತ್ರಿಯಾದರೆ ಉತ್ತರ ಪ್ರದೇಶ ಬುಲ್ಡೊಜರ್ ಮಾದರಿ ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನ ಜಿಂದಾಬಾದ್ ಅಂದವರ ಎನ್ಕೌಂರ್ ಆಗಲಿದೆ. ಯುಪಿಯಲ್ಲಿ ಯೋಗೀಜಿ 7 ಸಾವಿರ ದೇಶ ವಿರೋಧಿಗಳಿಗೆ ಜನ್ನಶ್…
Read More » -

ಹಸೆಮಣೆ ಏರಲು ರೆಡಿಯಾದ್ರ ಕೆಂಡಸಂಪಿಗೆ ನಟಿ..?
ಸ್ಯಾಂಡಲ್ವುಡ್ನ ಟಗರು ಪುಟ್ಟಿ ಖ್ಯಾತಿಯ ಮಾನ್ವಿತಾ ಕಾಮತ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮೈಸೂರು ಮೂಲದ ಅರುಣ್ ಜೊತೆಗೆ ಇದೇ ಮೇ-1 ರಂದು ವಿವಾಹ ಆಗುತ್ತಿದ್ದಾರೆ. ಇದೀಗ ತಮ್ಮ…
Read More » -

ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ. ಎಸ್. ಈಶ್ವರಪ್ಪ
ಶಿವಮೊಗ್ಗ: ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಕೆ…
Read More » -

ಕಾಶಿಯಲ್ಲಿ ಪೊಲೀಸ್ರ್ಯಾಕೆ ಅರ್ಚಕರಾದ್ರು..?
ಕರ್ತವ್ಯದ ವೇಳೆಯಲ್ಲಿ ಪೊಲೀಸ್ರು ಖಾಕಿಯನ್ನು ಹೊರತುಪಡಿಸಿ ಬೇರೆ ಯಾವುದೇ ಬಣ್ಣದ ವಸ್ತ್ರವನ್ನು ಧರಿಸುವಂತಿಲ್ಲ.ಅಪ್ಪಿತಪ್ಪಿ ಧರಿಸಿದ್ರೆ ದೊಡ್ಡ ಭದ್ರತಾ ಅಪಾಯವನ್ನು ಉಂಟು ಮಾಡುತ್ತದೆ. ಇದೀಗ ಈ ವಿಚಾರ ಭಾರೀ…
Read More » -

ರಾಜಕೀಯ ತೆವಲಿಗಾಗಿ ಪ್ರಿಯಾಂಕ ಖರ್ಗೆ ಹೀಗೆ ಹೇಳುತ್ತಿದ್ದಾರೆ: ಜೋಶಿ ಕಿಡಿ
ಹುಬ್ಬಳ್ಳಿ: ಧಾರವಾಡದಲ್ಲಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳುತ್ತೇನೆ 15 ರಂದು ನಾಮ ಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read More » -

ಬಳ್ಳಾರಿಗೆ ಆಗಮಿಸಿದ ವಿಜಯೇಂದ್ರಗೆ ಅದ್ದೂರಿ ಸ್ವಾಗತ
ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ…
Read More » -

ಸಲಾರ್ ಭಾಗ 2 ಕ್ಕೆ ಬಂದ ವಿಘ್ನ
ಸಲಾರ್ ಭಾಗ 1 ರ ಯಶಸ್ಸಿನ ನಂತರ ವಿಶ್ವದ್ಯಂತ ಸಿನಿ ಪ್ರಿಯರಲ್ಲಿ ಸಹಜವಾಗಿ ಸಲಾರ್ 2 ರ ಬಗ್ಗೆ ಹೆಚ್ಚಿನ ನಿರೀಕ್ಷೆ ಇದಿದ್ದು ಇನ್ನೇನು ಇದೆ ತಿಂಗಳಲ್ಲಿ ಆರಂಭವಾಗಬೇಕಿದ್ದ…
Read More » -

ಕೇಂದ್ರದಿಂದ ರಾಜ್ಯಕ್ಕೆ ನೀಡಿರುವ ಅನುದಾನದ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲೆಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ, ವಿಪಕ್ಷ…
Read More » -

ತನ್ನ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಲು ಹಾಕಿ ಜೆಡಿಎಸ್ರವರು ಎನ್ನುತ್ತಿರುವ ಕಾಂಗ್ರೆಸ್
ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್…
Read More » -

ಕರ್ಮ ಸುಮ್ಮನೆ ಬಿಡುವುದಿಲ್ಲ ; ಕಾಂಗ್ರೆಸ್ ವಿರುದ್ದ ಜನಾರ್ಧನ್ ರೆಡ್ಡಿ ವಾಗ್ದಾಳಿ
ಕೊಪ್ಪಳ: ಕಾಂಗ್ರೆಸ್ ಗೆ ಕರ್ಮ ರಿಟರ್ನ್ಸ್ ಆಗಿದೆ ಎಂದು ಹೇಳುವ ಮೂಲಕ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…
Read More » -

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಗಾಲಿ ರೆಡ್ಡಿ!
ಕೊಪ್ಪಳ : ಯಡಿಯೂರಪ್ಪ, ಜಗಮೋಹನ್ ರೆಡ್ಡಿ, ಕನಿಮೋಳಿ, ಅಮಿತ್ ಷಾ ಅವರನ್ನು ಜೈಲಿಗೆ ಹಾಕಿ ಕಾಂಗ್ರೆಸ್ ಪಕ್ಷ ದ್ವೇಷ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…
Read More » -

ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ; ರಾಧಾಕೃಷ್ಣ ದೊಡ್ಡಮನಿ
ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ…
Read More » -

ಬಸ್ ಗುದ್ದಿದ ರಭಸಕ್ಕೆ ಅಪ್ಪಚ್ಚಿಯಾದ ಓಮ್ನಿ ಕಾರು; ಮೂವರ ದಾರುಣ ಸಾವು
ಶಿವಮೊಗ್ಗ/ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ (Road Accident) ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು…
Read More » -

ಮೋದಿಯವರು ಹತ್ತು ವರ್ಷ ಭ್ರಷ್ಟಾಚಾರ ರಹಿತ ಆಡಳಿ ನೀಡಿದ್ದಾರೆ – ಮಹೇಶ್ ಟೆಂಗಿನಕಾಯಿ.
ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರು ಹತ್ತು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ…
Read More »




















































































































































