ಸುದ್ದಿ
-

ಫ್ರೀಡಂ ಟಿವಿಗೆ ಶುಭಕೋರಿದ ಈ ಸಂಜೆಗೆ ಧನ್ಯವಾದಗಳು
ನೀವು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚಿರಋಣಿ ನಿಮ್ಮ ಪ್ರೀತಿಯ ಶುಭ ಹಾರೈಕೆಗೆ ಧನ್ಯವಾದಗಳು. https://eesanje.com/another-news-channel-in-karnataka-freedom-tv/
Read More » -

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ- ಬಿ. ಎಸ್. ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ. ಜೊತೆಗೆ ಸರಕಾರದ ಸಾಧನೆಯ ಬೆಂಬಲವೂ ಇಲ್ಲದೆ ಕೇವಲ ಕೇಂದ್ರ ಸರಕಾರದ ಅನುದಾನದ ಬಗ್ಗೆ ಜನರ ದಾರಿ ತಪ್ಪಿಸಿ, ವಿವಾದ…
Read More » -

ಅಬ್ಬರದ ಪ್ರಚಾರ ಶುರು ಮಾಡಿದ ಬಿ ವೈ ವಿಜಯೇಂದ್ರ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಶುರು ಮಾಡಿದ್ದಾರೆ. ಕೊಳ್ಳೆಗಾಲದಲ್ಲಿ ರೋಡ್ ಶೋ ಮೂಲಕ ವಿಜಯೇಂದ್ರ ಮತಯಾಚಿಸಲಿದ್ದಾರೆ. ಈ ಸಂದರ್ಭದಲ್ಲಿ ಕೊಳ್ಳೆಗಾಲದಲ್ಲಿ ಬಿ ವೈ ವಿಜಯೇಂದ್ರ ಮಾತನಾಡಿಲೋಕಸಭಾ ಚುನಾವಣೆ…
Read More » -

ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯ ತಿಳಿಸಿದ ; ಸಚಿವ ಸಂತೋಷ ಲಾಡ್
ಹುಬ್ಬಳ್ಳಿ : ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ…
Read More » -

20 ದಿನಗಳಾದರೂ ಕುಡಿಯಲು ನೀರು ಬಿಡದ ಗ್ರಾಮ ಪಂಚಾಯಿತಿ
ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಪ್ರತಿನಿತ್ಯ…
Read More » -

ಆರ್ ಎಸ್ ಎಸ್ ಗಣವೇಶದಲ್ಲೇ ಬಂದು ಕಾಂಗ್ರೆಸ್ ಸೇರಿದ ಬಿಜೆಪಿ ಕಾರ್ಯಕರ್ತ
ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ…
Read More » -

ಚಿಕ್ಕೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; 16 ಲಕ್ಷ ರೂ.ವಶಕ್ಕೆ
ಚಿಕ್ಕೋಡಿ : ದೇಶಾದ್ಯಂತ ಲೋಕಸಭಾ ಚುನಾವಣೆ ರಂಗೇರಿದ್ದು, ಕೆಲವೆಡೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಬುಧವಾರ ತಡರಾತ್ರಿ ಚಿಕ್ಕೋಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ…
Read More » -

ಇಲ್ಲಿ ಯುಗಾದಿಗೆ ವೆಂಕಟೇಶ್ವರನ ಪೂಜಿಸ್ತಾರೆ ಮುಸ್ಲಿಮರು!
ಯುಗಾದಿ ಅಂದ್ರೆ ಎಲ್ರಿಗೂ ಗೊತ್ತರೋದು ಎಣ್ಣೆ ಅಭ್ಯಂಜನ, ಬೇವು ಬೆಲ್ಲ ಹಾಗೂ ಹೊಸತೊಡಕಿನ ಮಾಂಸಾಹಾರಿ ಆಚರಣೆ ಆದರೆ ನಾವು ಹೇಳೊದಕ್ಕೆ ಹೊರ್ಟಿರೋ ವಿಷ್ಯನೇ ಬೇರೆ. ಯುಗಾದಿ ದಿನ…
Read More » -

ವಾರದಲ್ಲೊಂದು ದಿನ ಉಪವಾಸ ಮಾಡುತ್ತಿವೆ ಈ ಹುಲಿಗಳು!
ಹುಲಿ, ಚಿರತೆ, ಸಿಂಹ ಇವುಗಳನ್ನು ನೋಡಿದರೆ ಎಷ್ಟು ಗಟ್ಟಿ ಹೃದಯವಾದರೂ ಒಮ್ಮೆ ಮೈ ನಡುಗುತ್ತದೆ. ಯಾಕೆಂದರೆ ಇವುಗಳು ಯಾರ ಮೇಲೂ ಕರುಣೆಯನ್ನು ತೋರುವುದಿಲ್ಲ. ಅವುಗಳ ಆಕ್ರಮಣದಿಂದ ಬದುಕಿ…
Read More » -

ದೆಹಲಿ ಹೈಕೋರ್ಟ್ನಿಂದ ಸಿಕ್ಕಿಲ್ಲ ರಿಲೀಫ್ ; ಸುಪ್ರೀಂ ಕೋರ್ಟ್ ಕದ ತಟ್ಟಿದ ಅರವಿಂದ್ ಕೇಜ್ರಿವಾಲ್
ನವದೆಹಲಿ: ದಿಲ್ಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಜಾರಿ ನಿರ್ದೇಶನಾಲಯದ ರಿಮ್ಯಾಂಡ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ…
Read More » -

ಕಲೆ, ವಾಣಿಜ್ಯ, ವಿಜ್ಞಾನದಲ್ಲಿ ಟಾಪರ್ಸ್ ಯಾರು? ಯಾವ ಕಾಲೇಜು ಮುಂಚೂಣಿಯಲ್ಲಿದೆ ಗೊತ್ತಾ?
ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Result 2024) ಫಲಿತಾಂಶಗಳು ಪ್ರಕಟವಾಗಿದ್ದು, ಟಾಪರ್ (Toppers) ಸ್ಥಾನಗಳು ಬೆಂಗಳೂರು, ಶಿವಮೊಗ್ಗ, ವಿಜಯಪುರ, ಕೊಟ್ಟೂರು ಹಾಗೂ…
Read More » -

ಕನ್ನಡಿಗರಿಗೆ ಯುಗದಿ ಹಬ್ಬವೇ ಹೊಸ ವರ್ಷ; ಹಬ್ಬದ ಆಚರಣೆಯ ವಿಧಾನ ಇಲ್ಲಿದೆ
ಯುಗಾದಿ 2024 :ಯುಗಾದಿ ಹಬ್ಬ ಹಿಂದೂಗಳಿಗೆ ನೂತನ ವರ್ಷದ ಆರಂಭ ದಿನ. ಕ್ಯಾಲೆಂಡರ್ ಗಳಲ್ಲಿ ಜನವರಿ 1 ಅನ್ನು ಹೊಸ ವರ್ಷ ಎಂದು ಆಚರಿಸಿದರೂ ಹಿಂದೂ ಸಂಪ್ರದಾಯದಂತೆ…
Read More » -

ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಬೌಲರ್ ಯಾರು ಗೊತ್ತಾ?
ಐಪಿಎಲ್ ಇತಿಹಾಸದಲ್ಲಿ, ಒಂದು ಓವರ್ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟ ಅನೇಕ ಬೌಲರ್ಗಳು ಇದ್ದಾರೆ. ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ವೇಗದ…
Read More » -

ಬೇಸಿಗೆಯಲ್ಲಿ ಈ ಹಣ್ಣುಗಳನ್ನು ನಾವು ತಿನ್ನಲೇಬೇಕು!
ರಸಭರಿತ ಹಣ್ಣುಗಳನ್ನು ಮನಸೋಇಚ್ಛೆ ಮೆಲ್ಲುವುದಕ್ಕಾದರೂ ಬೇಸಿಗೆ ಇರಬೇಕು. ಕೆಂಪು, ಕೇಸರಿ, ಹಳದಿ, ಹಸಿರು ಮುಂತಾದ ತರಹೇವಾರಿ ಬಣ್ಣಗಳ, ಹುಳಿ, ಸಿಹಿ, ಒಗರಿನಂಥ ನಾನಾ ರುಚಿಗಳ ಹಣ್ಣುಗಳನ್ನು ತಿನ್ನುತ್ತಿದ್ದರೆ…
Read More » -

ಫ್ಯಾಟಿ ಲಿವರ್, ಚರ್ಮದ ಕ್ಯಾನ್ಸರ್, ಹೃದಯದ ಆರೋಗ್ಯ: ಸೀಮೆ ಬದನೆಕಾಯಿ ಆರೋಗ್ಯಕಾರಿ ಉಪಯೋಗಗಳು!
ಸೋರೆಕಾಯಿ ಜಾತಿಗೆ ಸೇರಿದ ಸೀಮೆ ಬದನೆಕಾಯಿಯಲ್ಲಿ ಸಾಕಷ್ಟು ಆರೋಗ್ಯಕಾರಿ ಅಂಶಗಳಿದ್ದು, ಮಾರಣಾಂತಕ ಚರ್ಮದ ಕ್ಯಾನ್ಸರ್, ಬೊಜ್ಜಿಗೆ ಕಾರಣವಾಗುವ ಫ್ಯಾಟಿ ಲಿವರ್ ಮತ್ತು ಹೃದಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಇದು…
Read More » -

ತೆಲುಗು ಚಿತ್ರಕ್ಕೆ ಬಂದ ಅಕ್ಷಯ್ ಕುಮಾರ್; ಜತೆಗಿರಲಿದ್ದಾರೆ ಶಿವಣ್ಣ!
ಬೆಂಗಳೂರು: ನಟ ಮೋಹನ್ ಬಾಬು ಮಗ ವಿಷ್ಣು ಮಂಚು ಅವರು `ಕಣ್ಣಪ್ಪ’ ಸಿನಿಮಾದಲ್ಲಿ ನಿರತರಾಗಿದು. ಈ ಚಿತ್ರವನ್ನು ನಟ, ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ. ಮುಕೇಶ್ ಕುಮಾರ್ ಸಿಂಗ್…
Read More » -

ಮತ್ತೆ ಚಿನ್ನದ ದರದಲ್ಲಿ ಏರಿಕೆ : ಇಂದಿನ ದರ ಎಷ್ಟು ಗೊತ್ತಾ ?
ಮುಂಬೈ: ಯುಗಾದಿ ಹಬ್ಬಕ್ಕೆ ಸಿದ್ಧತೆ ನಡೆಸಿರುವಂತೆಯೇ ಅತ್ತ ಚಿನಿವಾರ ಪೇಟೆಯಲ್ಲಿ ಸದ್ದೇ ಇಲ್ಲದೇ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಹೌದು.. ರಾಜ್ಯದಲ್ಲಿ 22 ಕ್ಯಾರಟ್ ಮತ್ತು 24…
Read More » -

4500 ರೂ ಕೊಟ್ಟು ಹೋದ್ರೆ ಸೀಟೇ ನಾಪತ್ತೆ.. ಮ್ಯಾಚ್ ಮುಗಿದ್ಮೇಲೆ ಸತ್ಯ ಗೊತ್ತಾಯ್ತು!
ಮೊನ್ನೆ ಏಪ್ರಿಲ್ 5ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದ್ರಾಬಾದ್ ಮ್ಯಾಚ್ನಲ್ಲಿ ಅಭಿಮಾನಿಯೊಬ್ಬ ಫುಲ್ ಫಜೀತಿಗೀಡಾದ ಘಟನೆ ನಡೆದಿದೆ. ಅದೇನಂದ್ರೆ ಜುನೈದ್ ಅಹ್ಮದ್ ಎಂಬ…
Read More » -

15 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದೆ ದುನಿಯಾ ಜೋಡಿ ; ಸೂರಿ ನಿರ್ದೇಶನದ ಸಿನಿಮಾದಲ್ಲಿ ವಿಜಯ್
ನಿರ್ದೇಶಕ ಸೂರಿ ಅವರು ನಿರ್ಮಾಪಕರಾದ ಜಯಣ್ಣ ಮತ್ತು ಬೋಗೇಂದ್ರ ಅವರೊಂದಿಗೆ ಹೊಸ ಚಿತ್ರಕ್ಕಾಗಿ ಕೈಜೋಡಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಮೂಲಗಳ ಪ್ರಕಾರ,…
Read More » -

ಆಫ್ರಿಕಾದಲ್ಲಿ ಭೀಕರ ದೋಣಿ ಅಪಘಾತ: ಕನಿಷ್ಠ 94 ಮಂದಿ ಸಾವು
ಆಫ್ರಿಕಾದ ಮೊಜಾಂಬಿಕ್ ನಲ್ಲಿ ಭೀಕರ ಧೋಣಿ ಅಪಘಾತ ಸಂಭವಿಸಿದೆ. ಕಾಲರಾ ಭೀತಿಯಿಂದ ತವರಿಗೆ ತಳುತ್ತಿದ್ದ ಕನಿಷ್ಠ 94 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ…
Read More » -

ದುಷ್ಕೃತ್ಯಕ್ಕೆ ಮಹಾಸಂಚು; ಸ್ಪೋಟಕ ಶಸ್ತ್ರಾಸ್ತ್ರ ಸಿಕ್ಕಿದ್ದೆಲ್ಲಿ..?
ಛತ್ತೀಸಗಢದ ಸುಕ್ಮಾ ಜಿಲ್ಲೆಯ ಎರಡು ಕಡೆಗಳಲ್ಲಿ ನಕ್ಸಲ ಅಡಗುದಾಣಗಳನ್ನು ಭದ್ರತಾ ಪಡೆಗಳು ಭೇದಿಸಿದ್ದಾರೆ. ನಕ್ಸಲರು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಆರ್ಪಿಎಫ್, ಕೋಬ್ರಾ…
Read More » -

ಬಿಸಿ ನೀರಿನ ಸೇವನೆಯಿಂದ ತೂಕ ಇಳಿಕೆಯಾಗುತ್ತಾ? ಪೌಷ್ಟಿಕ ತಜ್ಞೆ ಹೇಳುವುದೇನು?
ದೇಹದ ತೂಕ ಇಳಿಕೆ ನಿರ್ಧಾರವಾಗುವುದು ನಾವು ಸೇವಿಸುವ ಆಹಾರದಿಂದ ಹಾಗೂ ನಮ್ಮ ದೈಹಿಕ ಚಟುವಟಿಕೆಗಳಿಂದ. ಒಮ್ಮೆ ಏರಿಕೆಯಾದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಸರಿಯಾದ ಆಹಾರ ಮತ್ತು…
Read More » -

ಕೆಆರ್ ಪುರಂನಲ್ಲಿ ಶೋಭಾ ಕರಂದ್ಲಾಜೆ ಕಾರಿಗೆ ಬಲಿಯಾದ ಬೈಕ್ ಸವಾರ
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಸವಾರನೊಬ್ಬ ಬಲಿಯಾಗಿರುವಂತಹ ಘಟನೆ ಬೆಂಗಳೂರಿನ ಕೆ. ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಡೆದಿದೆ. ಟಿಸಿ ಪಾಳ್ಯ…
Read More » -

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…
Read More » -

ಚುನಾವಣೆಯಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕಿದೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ.…
Read More » -

ಮುಂಬೈ ದಾಳಿ ಮಾಸ್ಟರ್ಮೈಂಡ್ ಗೆ ಪಾಕ್ ನೆಲದಲ್ಲೇ ವಿಷಪಾಷಾಣ
ಮುಂಬೈ ದಾಳಿಯ ಕೋಲಾಹಲ ಸೃಷ್ಟಿಸಿದ ಮಾಸ್ಟರ್ಮೈಂಡ್, ಮೋಸ್ಟ್ ಕ್ರಿಮಿನಲ್ ಟೆರೆರಿಸ್ಟ್ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ವಿಶಪ್ರಾಶಾನದಿಂದ ತೀವ್ರ ಅಸ್ವಸ್ಥಗೊಂಡಿರುವ ಹಫೀಝ್ ಸಯೀದ್ಗೆ ಆಸ್ಪತ್ರೆಯ ಐಸಿಯು…
Read More » -

ಚೆಕ್ ಪೋಸ್ಟ್ನಲ್ಲಿ ಸಿಕ್ತು 32 ಲಕ್ಷ ; ಗಡಿಯಲ್ಲಿ ಇನ್ನಷ್ಟು ಅಲರ್ಟ್
ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಾದ ದಿನದಿಂದ ಇಂದಿನ ವರೆಗೆ ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡಿ ಓಟ್ಟು 32 ಲಕ್ಷ 56ಸಾವಿರ…
Read More » -

ಪ್ರಚಾರದ ವೇಳೆ ಜೆಡಿಎಸ್ನ ಎರಡು ಬಣಗಳ ನಡುವೆ ಬಡಿದಾಟ
ತುಮಕೂರು : ಸೋಮಣ್ಣ ಪ್ರಚಾರದ ವೇಳೆ ಜೆಡಿಎಸ್ನ ಎರಡು ಬಣಗಳ ನಡುವೆ ಬಡಿದಾಟ ನಡೆದಿರುವಂತಹ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ…
Read More » -

ಕಲಬುರಗಿಯ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ
ಕಲಬುರಗಿ : ಕಾರಾಗೃಹದ ಮೇಲೆ ಪೊಲೀಸ್ ದಾಳಿ ನಡೆದಿರುವಂತಹ ಘಟನೆ ಕಲಬುರಗಿ ಸೆಂಟ್ರಲ್ ಜೈಲ್ನಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲ್ನಲ್ಲಿ ಲೋಕಸಭಾ ಚುನಾವಣೆ ಹೊತ್ತಲ್ಲೇ…
Read More » -

ಕಾರು ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ
ಹೊಸಕೋಟೆ :ಹೊಸಕೋಟೆ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಸರಣಿ ಅಪಘಾತ ಉಂಟಾಗಿದೆ. ಎರಡು ಕಾರು ಹಾಗೂ ಆಟೋ ನಡುವೆ ಡಿಕ್ಕಿ ಉಂಟಾದ…
Read More » -

ಯುಗಾದಿ ಸಂಭ್ರಮಕ್ಕೆ ಫ್ರೀಡಂ ಟಿವಿ ಲೋಕಾರ್ಪಣೆ
ಯುಗಾದಿ ಹಬ್ಬದ ಸಂಭ್ರಮಕ್ಕೆ ಫ್ರೀಡಂ ಟಿವಿ ಕನ್ನಡ ನಿಮ್ಮ ಮನೆ ಮನಗಳ ತಲುಪುತ್ತಿದೆ. ಕನ್ನಡಿಗರ ಮಡಿಲಲ್ಲಿ ಇನ್ಮುಂದೆ ಫ್ರೀಡಂ ಟಿವಿ ಮೆರವಣಿಗೆ ನಡೆಸಲಿದೆ. ಅನುಭವಿ ಪತ್ರಕರ್ತ ಎಲ್. ಎಮ್…
Read More » -

ದಾಖಲೆ ಇಲ್ಲದ 5 ಕೋಟಿ ನಗದು, ಬೆಳ್ಳಿ, ಬಂಗಾರ ವಶಕ್ಕೆ
ಬಳ್ಳಾರಿ : ಬಳ್ಳಾರಿಯ ಕಂಬಳಿ ಬಜಾರ್ ನಲ್ಲಿರುವ ನರೇಶ್ ಗೋಲ್ಡ್ ಶಾಪ್ ಅವರ ಮನೆ ಮೇಲೆ ದಾಳಿ ಮಾಡಿದಂತಹ ಸಂದರ್ಭದಲ್ಲಿ 5 ಕೋಟಿ ನಗದು, ಬೆಳ್ಳಿ ಬಂಗಾರವನ್ನು…
Read More » -

ಪ್ರೊ. ರಾಜೀವ್ ಗೌಡರಿಗೆ 50 ಸಾವಿರಕ್ಕೂ ಹೆಚ್ಚಿನ ಲೀಡ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸಿಗುತ್ತೆ – ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಪ್ರೊ. ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಸಿ.ಎಂ…
Read More » -

ಅಶ್ವಿನಿ ಪುನೀತ್ರನ್ನು ನಿಂದಿಸಿದವರಿಗೆ ಶಾಕ್ ಕೊಟ್ಟ ಸಿಎಂ!
ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು…
Read More » -

ಸೆಕ್ಯೂರಿಟಿ ಗಾರ್ಡ್ನ ಬರ್ಬರ ಹತ್ಯೆ ; ಆಗಿದ್ದೇನು ಗೊತ್ತಾ?
ಬೆಂಗಳೂರು : ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈರೇಶ್ (25)…
Read More » -

ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ
ಪುತ್ರನಿಗೆ ಟಿಕೆಟ್ ನೀಡದ ವಿಚಾರವಾಗಿ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ಸಂದರ್ಭ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ…
Read More » -

ಮಹಿಳಾ ಮೀಸಲಾತಿ ಅನ್ವಯ ಬಿಜೆಪಿ ಟಿಕೆಟ್ ಪಡೆದೆ – ಕಂಗನಾ ಹೇಳಿದ್ದು ನಿಜಾನಾ ?
ನವದೆಹಲಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಅಬ್ಬರದ ಪ್ರಚಾರ…
Read More » -

ಹಾವೇರಿಯ ರಾಕ್ ಸ್ಟಾರ್ ಹೋರಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೇಸರ
ಬೆಂಗಳೂರು: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ…
Read More » -

ಜುಮ್ಮಾ ಮಸೀದಿಗೆ ಹೊಳೆ ಹುಚ್ಚೇಶ್ವರ ಶ್ರೀಗಳು ಭೇಟಿ
ಬಾಗಲಕೋಟೆ : ಇತ್ತೀಚಿನ ದಿನಗಳಲ್ಲಿ ಧರ್ಮದಂಗಲ ಹೆಚ್ಚಾಗಿತ್ತಿರುವುದರ ನಡುವೆ ಕಮತಗಿಯ ಹೊಳೆ ಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಸ್ವಾಮಿಯವರು ಜುಮ್ಮಾ ಮಸೀದಿಗೆ ಭೇಟಿ ನೀಡುವುದರ ಮೂಲಕ ಸೌಹಾರ್ದತೆ ಮೆರೆದಿದ್ದಾರೆ ಮುಸ್ಲಿಂ…
Read More » -

ಪತ್ನಿಯನ್ನು ಕೊಂದು 200 ತುಂಡು ಮಾಡಿ ನದಿಗೆ ಎಸೆದ ಪಾಪಿ!
ಲಿಂಕನ್ಶೈರ್: ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ ಆಕೆಯ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಸುಮಾರು ಒಂದು ವಾರ ಕಾಲ ಅಡುಗೆ ಮನೆಯಲ್ಲಿ…
Read More » -

ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ಕಲಬುರಗಿ : ಜಿಲ್ಲೆಯ ಆಳಂದ ಪಟ್ಟಣದ ಸಮತಾ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಧುರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.…
Read More » -

ದರ್ಶನ್ ಕೈ ಸರ್ಜರಿ ಸಕ್ಸಸ್ : ಫ್ಯಾನ್ಸ್ ಫುಲ್ ಖುಶ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ಡೆವಿಲ್’ ಸಿನಿಮಾ ಚಿತ್ರೀಕರಣದ ವೇಳೆ ಎಡಗೈಗೆ ಪೆಟ್ಟಾಗಿತ್ತು. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ ಎಂದು ವರದಿಯಾಗಿದೆ.…
Read More » -

ವಿಪಕ್ಷ ನಾಯಕರಿಗೆ ಕೈಲಾಗಲ್ಲ – ಬಿ.ವೈ.ರಾಘವೇಂದ್ರ
ಶಿವಮೊಗ್ಗ :ಶಿವಮೊಗ್ಗ ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಹಾಗೂ ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೇ, ವೈಯಕ್ತಿಕ…
Read More » -

ಕಾಮಗಾರಿ ವಿರೋಧಿಸಿದಕ್ಕೆ ಜಾತಿ ನಿಂದನೆ ; ಮಹಿಳೆ ಆತ್ಮಹತ್ಯೆ 8 ಮಂದಿ ವಿರುದ್ಧ ಕೇಸ್
ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಯಪ್ಪಾ ಎಂಥಾ ಬಿಸಿಲು – ಪ್ರಾಣಿಗಳಿಗೂ ಐಸ್ ಕ್ಯಾಂಡಿ!
ಕಳೆದ 15-20 ದಿನದಿಂದ ಮನೆಯಿಂದ ಹೊರಗೆ ಕಾಲಿಡೋಕೂ ಆಗ್ತಿಲ್ಲ ಅಷ್ಟು ಬಿಸಿಲಿದೆ. ಮಧ್ಯಾಹ್ನದ ಹೊತ್ತಿಗೆ 10 ನಿಮಿಷ ಏನಾದ್ರೂ ಬಿಸಿಲಲ್ಲಿ ನಿಂತ್ರೆ ನಾವು ಸುಟ್ಟು ಕರಕಲಾದ ರೊಟ್ಟಿಯಂತೆ…
Read More » -

ಆಕಸ್ಮಿಕ ಅಗ್ನಿ ಅವಘಡ ; ಬಣವೆಗಳು ಭಸ್ಮ
ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಬಣವೆಗಳು ಸುಟ್ಟು ಕರುಕಲಾಗಿರುವಂತಹ ಘಟನೆ ಬಳ್ಳಾರಿಯ ಸಿಂಧವಾಳ ಗ್ರಾಮದಲ್ಲಿ ನಡೆದಿದೆ. ರೈತ ಈರಣ್ಣ, ಭೀಮಪ್ಪ, ಶೇಷಾರೆಡ್ಡಿ ಎಂಬುವರಿಗೆ ಸೇರಿದ್ದ ಸುಮಾರು 2 ಲಕ್ಷ…
Read More » -

ಎಲೆಕ್ಷನ್ಗೂ ಮುನ್ನವೇ ಕಾಂಗ್ರೆಸ್ ಕಚೇರಿಗೆ ಬೀಗ
ಬಳ್ಳಾರಿ : ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್ನಿಂದಾಗಿ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿರುವಂತಹ ಘಟನೆ ನಡೆದಿದೆ. ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ…
Read More » -

ಚೆಕ್ಪೋಸ್ಟ್ ಗಳಲ್ಲಿ ಇನ್ನಷ್ಟು ಹೈ ಅಲರ್ಟ್
ಹಾಸನ, ಏ.5.ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ನಿಯಂತ್ರಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯಗಳನ್ನು…
Read More » -

ವೀಣಾ ಕಾಶಪ್ಪನವರ್ ಮತ್ತೆ ಬಂಡಾಯ ಬಾಂಬ್
ಬಾಗಲಕೋಟೆ : ಬಾಗಲಕೋಟೆಯ ಕಾಂಗ್ರೆಸ್ನಲ್ಲಿ ಟಿಕೆಟ್ ಅಸಮಾಧಾನ ಶಮನ ಆಯ್ತು ಅನ್ನುವಷ್ಟರಲ್ಲಿ, ವೀಣಾ ಕಾಶಪ್ಪನವರು ಮತ್ತೆ ಬಂಡಾಯದ ಬಾಂಬ್ ಸಿಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆಯ…
Read More » -

ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿರೋ ಸಿಎಂ ಸಿದ್ದರಾಮಯ್ಯ – ಪ್ರಹ್ಲಾದ್ ಜೋಶಿ
ಧಾರವಾಡ : ಗ್ಯಾರಂಟಿಗಳ ಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರು, ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದ್ದಾರೆ. ಅಲ್ಲದೆ ಅಧಿಕಾರಕ್ಕೆ ಬಂದ್ಮೇಲೆ ಇದುವರೆಗೂ ಒಂದೇ ಒಂದು ರಸ್ತೆಗೆ ಬುಟ್ಟಿ…
Read More » -

ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ ಒಂದಾಗದ ರೆಡ್ಡಿ ಸಹೋದರರು
ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ರು ಸಹೋದರ ಸೋಮಶೇಖರ್ ರೆಡ್ಡಿ ಮುನಿಸು ಮಾತ್ರ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಪಕ್ಷ ವಿಲೀನ ಮಾಡಿದ್ದಾಯ್ತು. ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ…
Read More » -

ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲನೆ ; ಯುವಕ ಸಾವು !
ಯಾದಗಿರಿ : ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಟಿಪ್ಪರ್ ಚಾಲನೆ ಮಾಡಿರುವ ಪರಿಣಾಮ ರಸ್ತೆ ಪಕ್ಕ ನಿಂತಿದ್ದ ಯುವಕನಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ…
Read More » -

ತಾಯಿ ಸೇರಿ ಇಬ್ಬರು ಮಕ್ಕಳು ನೀರುಪಾಲು
ಚಾಮರಾಜನಗರ : ಬಟ್ಟೆ ಒಗೆಯಲು ಹೋಗಿ ತಾಯಿ ಸೇರಿ ಇಬ್ಬರು ಮಕ್ಕಳು ನಿರುಪಾಲಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ…
Read More » -

ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ
ರಾಯಚೂರು : ನಗರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾದ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ ಶುರುವಾಗಿದೆ. ಅದೇ ಪಕ್ಷದ ಮುಖಂಡ ಬಿವಿ ನಾಯಕ್ ಟಿಕೆಟ್…
Read More » -

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನೀರಿಗಾಗಿ ಹಾಹಾಕಾರ
ಬಳ್ಳಾರಿ : ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಡಿಯೋ ನೀರಿಗಾಗಿ ಆಹಾಕಾರ ಉಂಟಾಗಿದ್ದು, ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿರುವಂತಹ ಘಟನೆ ತಾಲೂಕು ಕುರುಗೋಡಿನ ದಮ್ಮೂರು…
Read More » -

ಮೋದಿಯವರು ಈ ಬಾರಿಯೂ ಪ್ರಧಾನಿಯಾಗಲಿದ್ದಾರೆ – ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಪ್ರಧಾನಿ ಮೋದಿಯವರು ಈ ಬಾರಿಯೂ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ನಿಗದಿತ ರೇಷಿಯೋ ಮೀರಿ ಸಾಲ ಮಾಡಲಾಗಿದೆ. ಆದರೆ…
Read More » -

ಲಾಡ್ಜ್ವೊಂದರಲ್ಲಿ ರಾಶಿ ರಾಶಿ ಸೀರೆಗಳು ಪತ್ತೆ
ವಿಜಯನಗರ : ರಾಶಿ ರಾಶಿ ಸೀರೆಗಳು ವಿಜಯನಗರದ ಲಾಡ್ಜ್ವೊಂದರಲ್ಲಿ ಪತ್ತೆಯಾಗಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ಹೊಸಪೇಟೆಯ ಲಾಡ್ಜವೊಂದರಲ್ಲಿ ಸಾವಿರಾರ ಸೀರೆಗಳು ಪತ್ತೆಯಾಗಿದ್ದು ಯಾವುದೇ ಬಿಲ್ ಇಲ್ಲದ ಅನಧಿಕೃತ ಸೀರೆಗಳು ಪತ್ತೆಯಾಗಿರುವುದು…
Read More » -

ಬಾಲರಾಮನನ್ನು ನಿದ್ದೆ ಮಾಡಲು ಬಿಡಿ
ಲಖನೌ : ಅಯೋಧ್ಯೆಯ ಬಾಲರಾಮನನ್ನು ನಿದ್ದೆ ಮಾಡಲು ಬಿಡದೆ 72 ಗಂಟೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಬಹುದೇ? ಎಂದು ಸಂತರು ರಾಮ ಮಂದಿರ ಆಡಳಿತ ಮಂಡಳಿಯನ್ನು ಪ್ರಶ್ನಿಸುತ್ತಿದ್ದಾರೆ.…
Read More » -

ತಿರುಪತಿಗೆ ಇನ್ನು 3 ತಿಂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗಬಹುದು – ಯಾಕೆ ಗೊತ್ತಾ?
ನೀವು ತಿರುಮಲ ವೆಂಕಟೇಶ್ವರನ ದರ್ಶನಕ್ಕೆ ಹೋಗ್ತಿದ್ದೀರಾ? ವೀಕೆಂಡ್ ಆದ್ದರಿಂದ ರಶ್ ಇರಬಹುದು ಅನ್ಕೋತೀರಾ? ಟಿಕೆಟ್ ಇಲ್ಲದೆಯೂ ತಿರುಮಲದಲ್ಲಿ ಶೀಘ್ರ ವೆಂಕಟೇಶ್ವರನ ದರ್ಶನ ಪಡೆಯಬಹದು. ಹೇಗೆ ಅಂತಾ ಹೇಳ್ತೀವಿ…
Read More » -

KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ ; ಜೀಪ್ ಸಂಪೂರ್ಣ ಜಖಂ
ಕೊಪ್ಪಳ : ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ…
Read More » -

ಬಿಜೆಪಿ ಬಂಡಾಯ ಅಭ್ಯರ್ಥಿ ನಂಜುಂಡಸ್ವಾಮಿ ನಾಮಪತ್ರ ಸಲ್ಲಿಕೆ
ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ನಂಜುಂಡಸ್ವಾಮಿ ಚುನಾವಣಾ ಅಧಿಕಾರಿ ದಯಾನಂದ್ ಅವರಿಗೆ ನಾಮಪತ್ರ ಸಲ್ಲಿಸಿದರು.…
Read More » -

ಕಣ್ಣಿಗೆ ಮುದ…ಆಕ್ಸಿಜನ್ ಸದಾ…ಪ್ರಯಾಣಿಕರು ಫಿದಾ..!
ದೇವನಹಳ್ಳಿ : ಬೇಸಿಗೆಯ ರಣ ಬಿಸಿಲಿಗೆ ರಾಜ್ಯ ತತ್ತರಿಸಿ ಹೋಗ್ತಾ ಇದೆ. ಬಿಸಿಲಿನ ಧಗೆಗೆ ಬೆಂಡಾಗಿರುವ ಜನರು ಪ್ರಯಾಣ ಮಾಡೋದಂದ್ರೆ ಹಿಂದೇಟು ಹಾಕ್ತಾರೆ. ಆದ್ರೇ ಈ ಬಸ್ನಲ್ಲಿ…
Read More » -

ಎಸ್.ಆರ್. ನವಲಿಹಿರೇಮಠ ಬೆಂಬಲ ಯಾರಿಗೆ..?
ಬಾಗಲಕೋಟೆ : ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಅಲೆ ಇದೀಗಲೇ ಸದ್ದು ಮಾಡ್ತಾ ಇದೆ. ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿಯೂ ಭರ್ಜರಿ ರೋಡ್ ಶೋ ಪ್ರಚಾರಗಳು ನಡಿತಾ ಇದೆ. ಕಳೆದ…
Read More » -

ಗಂಡನೂ ಬೇಕು ಲವ್ವರು ಬೇಕು!
ಉತ್ತರ ಪ್ರದೇಶ : ಗಂಡನಿಗೆ ಗೊತ್ತಿಲ್ಲದೇ ಲವರ್ನ ಮೆಂಟೇನ್ ಮಾಡಿದ್ದ ಹೆಂಡತಿ. ಅಕ್ರಮ ಸಂಬಂಧದಲ್ಲಿದ್ದ ಪ್ರಿಯಕರನನ್ನು ಮನೆಯಲ್ಲಿ ಇಟ್ಟುಕೊಳ್ಳೋಣ ಎಂದು ಹೈ-ಟೆನ್ಷನ್ ಕರೆಂಟ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.…
Read More » -

ಸಂಸದೆ ಸುಮಲತಾ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಮೋದಿ ಗೆಲುವಿಗಾಗಿ ಬಿಜೆಪಿ ಬೆಂಬಲಿಸುವುದಾಗಿ ಹೇಳಿರುವ ಸಂಸದೆ ಸುಮಲತಾ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ…
Read More » -

ಕೈ- ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ – ಸಂಸದ ಕೆ.ಎಚ್.ಮುನಿಯಪ್ಪ, ಶಾಸಕಿ ರೂಪಕಲಾ ಸಾಥ್
ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಣಿಸಿಕೊಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ…
Read More » -

ದೇವನಹಳ್ಳಿ ಏರ್ಪೋರ್ಟ್ನ ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ – ಡಾ.ಕೆ.ಸುಧಾಕರ್
ದೇವನಹಳ್ಳಿ :ಬೆಳಗ್ಗೆ 8-30ಕ್ಕೆ ಕೆಂಪೇಗೌಡ ಪ್ರತಿಮೆಗೆ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ ಜೊತೆ ಪುಷ್ಪ ನಮನ ಸಲ್ಲಿಸಿದ ಡಾ.ಕೆ. ಸುಧಾಕರ್ ಇಂದು ಜನಶಕ್ತಿ ಪ್ರದರ್ಶನದೊಂದಿಗೆ ಮೂರನೆ ನಾಮಪತ್ರ ಸಲ್ಲಿಸಲಿರುವ ಡಾ.ಕೆ.ಸುಧಾಕರ್…
Read More » -

ತವರಿನಲ್ಲಿ ಅದ್ದೂರಿ ಸನ್ಮಾನ – ಶ್ರೇಯಾಂಕ ಪಾಟೀಲ್
ಕಲಬುರಗಿ : ಡಬ್ಲ್ಯೂ ಪಿ ಎಲ್ ಕ್ರಿಕೆಟ್ ಪಂದ್ಯಾವಳಿಯ ಚಾಂಪಿಯನ್ ಅದ ಆರ್ಸಿಬಿ ತಂಡದ ಸದಸ್ಯೆ ಶ್ರೇಯಾಂಕ ಪಾಟೀಲ್ ಗೆ ಗುಲ್ಬರ್ಗ ಬಾರ್ ಅಸೋಸಿಯೇಷನ್ ಹಾಗೂ ಕಲಬುರಗಿ…
Read More » -

ಯುವ ಸಿನಿಮಾ ಯಶಸ್ವಿ ಪ್ರದರ್ಶನದಲ್ಲಿ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್
ದಾವಣಗೆರೆ : ದೊಡ್ಮನೆ ಹುಡುಗ ಯುವ ರಾಜಕುಮಾರ್ ಅಭಿನಯದ ಯುವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಇಂದು ಚಿತ್ರ ತಂಡ ದಾವಣಗೆರೆ ನಗರದ ಅಶೋಕ ಚಿತ್ರಮಂದಿರಕ್ಕೆ ಆಗಮಿಸಿತ್ತು.…
Read More » -

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅದ್ದೂರಿ ರೋಡ್ ಶೋ
ಚಾಮರಾಜನಗರ: ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅದ್ದೂರಿ ರೋಡ್ ಷೋ ನೆಡೆದಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ,…
Read More » -

ಗಬ್ಬೂರ್ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 80 ಸಾವಿರ ರೂ ಹಣ ವಶಕ್ಕೆ
ಹುಬ್ಬಳ್ಳಿ : ಚೆನ್ನಗಿರಿಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಕಾರನ್ನು ತಪಾಸಣೆ ಮಾಡುವ ವೇಳೆ ಸರಿಯಾದ ದಾಖಲೆ ಇಲ್ಲದ 80 ಸಾವಿರ ಹಣವನ್ನು ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿಯ ಗಬ್ಬೂರ್…
Read More » -

ಲೋಕಸಭೆ ಕದನದ ನಂತರ ಕಾಂಗ್ರೆಸ್ನ ಗ್ಯಾರೆಂಟಿಗಳೆಲ್ಲ ಬಂದ್ – ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲಾ ಬೋಗಸ್ ಗ್ಯಾರೆಂಟಿಗಳು ಬಂದ್ ಆಗಲಿವೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ…
Read More » -

ಟಿಕೆಟ್ ಕೈ ತಪ್ಪಿದ್ರು ಪಕ್ಷಕ್ಕೆ ನಿಷ್ಟೆ ತೋರಿಸಿದ ಪ್ರಭಾಕರ್ ಚಿಣಿ
ಕೊಪ್ಪಳ : ಲೋಕಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಪ್ಪಳ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರ್ತಾ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ಚಿಣಿಗೆ ಬಿಜೆಪಿಯಲ್ಲಿ ಟಿಕೆಟ್…
Read More » -

ಇಂದು ವಿ. ಸೋಮಣ್ಣ ನಾಮಪತ್ರ ಸಲ್ಲಿಕೆ, ಬೃಹತ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ
ತುಮಕೂರು : ಲೋಕಸಭಾ ಚುನಾವಣೆ ಎನ್ಡಿಎ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಬೃಹತ್ ರ್ಯಾಲಿ ಮೂಲಕ ತುಮಕೂರಿನಲ್ಲಿ ಇಂದು ಶಕ್ತಿಪ್ರದರ್ಶನ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ತುಮಕೂರಿನ ವಿನಾಯಕ…
Read More » -

ಲೋಕಸಭೆ ಚುನಾವಣೆ : ಯದುವೀರ್ ಬಿರುಸಿನ ಪ್ರಚಾರ
ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಪ್ರಚಾರ ನಡೆಸಿದರು. ಯದವೀರ್ ಆಗಮಿಸುತ್ತಿದ್ದಂತೆ…
Read More » -

ಪಕ್ಷೇತರ ಅಭ್ಯರ್ಥಿಯಾಗಲು ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ: ದಿಂಗಾಲೇಶ್ವರ ಶ್ರೀಗಳು
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಭಕ್ತರು ಒತ್ತಾಯಿಸಿದ್ದು, ಈ ಕುರಿತು ಶೀಘ್ರವಾಗಿ ಬೆಂಗಳೂರಿನಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಿರಹಟ್ಟಿಯ ಶ್ರೀ ಫಕೀರ್ ದಿಂಗಾಲೇಶ್ವರ…
Read More » -

ಕಾಂಗ್ರೆಸ್ನವರು ರಾಹುಲ್ ಗಾಂಧಿಯನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ : ಬಸವರಾಜ ಬೊಮ್ಮಾಯಿ
ಹಾವೇರಿ: ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ…
Read More » -

ಗ್ರಾಮ ಪಂಚಾಯಿತಿ ಮುಂದೆ ನೀರಿಗಾಗಿ ಗ್ರಾಮಸ್ಥರ ಆಕ್ರೋಶ
ಚಿತ್ರದುರ್ಗ : ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಖಾಲಿ ಕೊಡ ತಲೆಯ ಮೇಲೆ ಹೊತ್ತು ಆಕ್ರೋಶ…
Read More » -

ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಪಿ. ಹೆಚ್ ಪೂಜಾರ್ ನಡುವೆ ಶೀತಲ ಸಮರ
ಬಾಗಲಕೋಟೆಯಲ್ಲಿ ಬಿಜೆಪಿ ಶೀತಲ ಸಮರ ಇನ್ನೂ ನಿಂತಿಲ್ಲ. ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ನಾಯಕ ಪಿ. ಹೆಚ್ ಪೂಜಾರ್ ಗೈರಾಗಿದ್ದಾರೆ.ಕಳೆದ ವಿಧಾನಸಭಾ…
Read More » -

ಹಿಂದುಳಿದವರಿಗೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಡಾ.ಕೆ.ಸುಧಾಕರ್
ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ…
Read More » -

ಕೆಎಸ್ ಈಶ್ವರಪ್ಪಗೆ ದೆಹಲಿಗೆ ಬುಲಾವ್
ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ.…
Read More » -

ಕೇಂದ್ರ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.…
Read More » -

ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಸಮನ್ವಯ ಸಮಿತಿ ಸಭೆ
ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಮತ್ತು ಜೆಡಿಎಸ್…
Read More » -

ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಾದ್ಯಂತ ಬಿಗಿ ಭದ್ರತೆ
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದದ್ಯಾಂತ ಭದ್ರತೆ ಮಾಡಿಕೊಳ್ಳಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಈ ಬಗ್ಗ ಪ್ರತಿಕ್ರಿಯಿಸಿದ್ದು, ರಾಜ್ಯಾದ್ಯಂತ ಹಾಗೂ ಗಡಿ ಭಾಗದಲ್ಲಿ…
Read More » -

ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
Read More » -

ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ
ಚಿಕ್ಕಮಗಳೂರು : ರಸ್ತೆಯೂ ಇಲ್ಲ, ವಾಸಿಸಲು ಹಕ್ಕುಪತ್ರವೂ ಇಲ್ಲ. ಎನ್ ಆರ್ ಪುರ ತಾಲೂಕಿನ ಜಕ್ಕಣ್ಣಕ್ಕಿ ಗ್ರಾಮಸ್ಥರಿಂದ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮೂಲಭೂತ ಸೌಕರ್ಯಗಳಿಗಾಗಿ…
Read More » -

ಕಾರ್ ಶೋ ರೂಮ್ ಗೇಟ್ ಬಿದ್ದು ವ್ಯಕ್ತಿ ಸಾವು
ಗದಗ: ನಗರದ ಮುಳುಗುಂದ ನಾಕಾ ಬಳಿ ಇರುವ ಕಿಯಾ ಕಾರ್ ಶೋ ರೂಮ್ನ ದೊಡ್ಡ ಗೇಟ್ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತ ವ್ಯಕ್ತಿಯು ಹಿರೇಕೊಪ್ಪ…
Read More » -

ಯದುವೀರ್ ಒಡೆಯರ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?
ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ…
Read More » -

ಜಮೀನಿನ ವಿಚಾರ ; ಓರ್ವನ ಕೊಲೆಯಲ್ಲಿ ಅಂತ್ಯ!
ರಾಯಚೂರು : ಜಮೀನಿಗಾಗಿ ಅಣ್ಣ ತಮ್ಮಂದಿರ ಮಧ್ಯೆ ನಡೆದ ಗುಂಪು ಘರ್ಷಣೆಯಲ್ಲಿ ಕಿರಿಯ ತಮ್ಮನ ಹತ್ಯೆಯಾಗಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜಿನೂರು ಗ್ರಾಮದಲ್ಲಿ ನಡೆದಿದೆ.…
Read More » -

ಬಿಸಿಲಿನ ಧಗೆಗೆ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ!
ಬಳ್ಳಾರಿ: ಬಿಸಿಲಿನ ಭಾರೀ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು…
Read More » -

ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಬಾಗಲಕೋಟೆ: ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಿಹಿಸಿ ಜಮಖಂಡಿಯಲ್ಲಿ ಶಾಸಕ ಸಿದ್ದು ಸವದಿ ಹಾಗೂ ಜಗದೀಶ ಗುಡುಗುಂಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರದ ಕೊಯಿನಾ ಜಲಾಶಯದಿಂದ…
Read More » -

ಬೆಂಗಳೂರು ಮಹಿಳಾ ಸಾಧಕಿಯರಿಗೆ SV FIDA ಪ್ರಶಸ್ತಿ ಪ್ರಧಾನ
ಮಹಿಳಾ ಸಬಲೀಕರಣದ ಉತ್ಸಾಹವು ಭಾನುವಾರ (ಮಾರ್ಚ್ 31) ರಂದು ಬೆಂಗಳೂರಿನಲ್ಲಿ ಪ್ರತಿಧ್ವನಿಸಿತ್ತು. ಏಕೆಂದರೆ ಸುಧಾ ವೆಂಚರ್ಸ್ ಅಂತರರಾಷ್ಟ್ರೀಯ ಮಹಿಳಾ ದಿನದಂದು ಅಸಾಧಾರಣ ಮಹಿಳೆಯರಿಗಾಗಿ ಆಚರಿಸಲು ಭವ್ಯವಾದ ಸಮಾರಂಭವನ್ನು…
Read More » -

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಂತರವಾದ ಚುನಾವಭಾ ಪ್ರಚಾರ ಮತ್ತು ಸಿನಿಮಾ ಚಿತ್ರೀಕರಣದಲ್ಲಿ ಭಾಗವಹಿಸಿದ…
Read More » -

ಅಮಿತ್ ಶಾ ಭೇಟಿಯಿಂದ ದೊಡ್ಡ ಪರಿಣಾಮ : ಸುನೀಲ್ ಕುಮಾರ್
ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ…
Read More » -

ಸಚಿವ ನಾಗೇಂದ್ರ ಬಿಜೆಪಿ ಅಭ್ಯರ್ಥಿ ರಾಮುಲುಗೆ ಸವಾಲ್
ಬಳ್ಳಾರಿ : ಕೆಂಪೆಗೌಡ ಸಿನಿಮಾದ ಆರುಮುಗ ಡೈಲಾಗ್ ರೀತಿ ಸಚಿವ ನಾಗೇಂದ್ರರಿಂದ ಶ್ರೀರಾಮುಲುಗೆ ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಾವಾಲ್ ಹಾಕಿದ್ದಾರೆ. ಈ…
Read More » -

ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ.…
Read More » -

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ
ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ…
Read More » -

ಡಿಕೆ ಬ್ರದರ್ಸ್ ಕಟ್ಟಿ ಹಾಕಲು ಅಮಿತ್ ‘ಶಾ’ ಎಂಟ್ರಿ
ಅತಿರಥ ಮಹಾರಥರ ಆಗಮನಕ್ಕೆ ಅಣಿಯಾಗಿರೋ ಕರುನಾಡಿಗೆ ಇಂದು ಬಿಜೆಪಿ ಚುನಾವಣಾ ಚಾಣಕ್ಯ ಎಂಟ್ರಿಯಾಗಲಿದ್ದಾರೆ. ಡಿಕೆ ಬ್ರದರ್ಸ್ ಅಖಾಡದ ಮೂಲಕವೇ ಕಾಂಗ್ರೆಸ್ಗೆ ಠಕ್ಕರ್ ನೀಡಲು ಕೇಸರಿ ಪಾಳಯ ಪ್ಲಾನ್…
Read More » -

ಬಾಯಲ್ಲಿ ಸಿಗರೇಟು..ನಾನಿ ರಗಡ್ ಲುಕ್..ಇದು ದಸರಾ ಜೋಡಿಯ ಹೊಸ ಸಿನಿಮಾ..
ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್…
Read More » -

ಹಿಂದುತ್ವದ ಅಭ್ಯರ್ಥಿಗಳಿಗೆ ಮಾತ್ರ ಮತ ಚಲಾಯಿಸಿ – ವಿ.ಎಚ್.ಪಿ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮತದಾನದ ಜಾಗೃತಿ ಮೂಲಕ ವಿಶ್ವ ಹಿಂದೂ ಪರಿಷತ್ ಹಿಂದುತ್ವವನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಜನರಿಗೆ ನಾವು ಜಾಗೃತಿ…
Read More » -

ಕೈ ಅಭ್ಯರ್ಥಿ ಸುನೀಲ್ ಬೋಸ್ನ್ನು ಗೆಲ್ಲಿಸಿ, ಸುಳ್ಳುಗಳನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ ಕರೆ
ಚಾಮರಾಜನಗರ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನೀಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ…
Read More » -

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ
ಕೋಲಾರ : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ತಮ್ಮ ತಾಯಿ…
Read More » -

ಸೌಮ್ಯರೆಡ್ಡಿ ನಮ್ಮ ಮನೆ ಮಗಳು, ಗೆಲ್ಲಿಸಿ : ಡಿ.ಕೆ. ಶಿವಕುಮಾರ್
ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ…
Read More » -

ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ
ಮೈಸೂರು : ಜ್ಯೋತಿಷಿಗಳ ಸೂಚನೆಯಂತೆ ಕೊಡಗು ಅಭ್ಯರ್ಥಿ ಯದುವೀರ್ ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ ಶ್ರೀವತ್ಸ ಜೊತೆ ಸೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 3…
Read More » -

ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ…
Read More » -

ಕಲ್ಪವೃಕ್ಷದ ಕಾಯಕಲ್ಪ!
ಎಳನೀರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಬೇಸಿಗೆ, ಚಳಿಗಾಲ, ಮಳೆಗಾಲ ಯಾವ ಕಾಲದಲ್ಲಿಯೂ ನಮ್ಮ ದೇಹದಲ್ಲಿ ನೀರಿನಾಂಶ ಇರುವಂತೆ ಕಾಪಾಡುವ ಪಾನೀಯ ಇದಾಗಿದೆ. ಇದು ದೇಹವನ್ನು ನಿರ್ಜಲೀಕರಣ…
Read More » -

ಕೈ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ತಂದೆ ಎಂ ಆರ್ ಸೀತಾರಾಂ ಜೊತೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಹಾಗೂ…
Read More » -

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ
ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತ ಜೊತೆ ಆಗಮಿಸಿದ ಸೌಮ್ಯ ರೆಡ್ಡಿ…
Read More » -

ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ನಾಮಪತ್ರ ಸಲ್ಲಿಕೆ
ಬೆಂಗಳೂರು : ಬೆಂಗಳೂರು ನಗರ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ ಮೋಹನ್ ಅವರು, ಬನ್ನಪ್ಪ ಪಾರ್ಕ್ ಉದ್ಯಾನವನದಲ್ಲಿ ಬೃಹತ್ ಸಮಾವೇಶ ನಂತರ ಜಾಥ ಮೂಲಕ, ಬಿಬಿಎಂಪಿ…
Read More » -

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ
ನವದೆಹಲಿ : ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ, ರೋಸ್…
Read More » -

ಕೇಂದ್ರ ನಾಯಕರ ಸಂಧಾನದ ನಿರೀಕ್ಷೆಯಲ್ಲಿ ಸಂಗಣ್ಣ ಕರಡಿ
ಕೊಪ್ಪಳ : ಟಿಕೆಟ್ ಸಿಗದ ಹಿನ್ನೆಲೆ ಹಲವು ಸಂಧಾನ ಸಭೆಗಳು, ಮಾತುಕತೆ ನಡೆದಿವೆ. ರಾಜಕಿಯದಲ್ಲಿ ಮಾತು ಕಥೆ ನಡಿತಾಯಿರ್ತಾವೆ, ಮುರಿದು ಬಿಳ್ತಾಯಿರ್ತಾವೆ, ಆದ್ರೂ ನಾವು ಒಂದು ಕಡೆ…
Read More » -

ಇಂಡಿಯನ್ ಲೇಬರ್ ಪಕ್ಷದ ಅಭ್ಯರ್ಥಿ ಶೋಭನ್ ಬಾಬು.ವಿ ನಾಮಪತ್ರ ಸಲ್ಲಿಕೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಇಂಡಿಯನ್ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಶೋಭನ್ ಬಾಬು .ವಿ ರವರು ಸೋಮವಾರ ಚುನಾವಣಾಧಿಕಾರಿ ಕೆ. ಎ.ದಯಾನಂದ ರವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ…
Read More » -

ಸುಳ್ಳುಗಳ ಸರಮಾಲೆಗಳೇ ಬಿಜೆಪಿ ಪಕ್ಷದ ಸಾಧನೆ – ತುಕಾರಂ
ವಿಜಯನಗರ : ಸುಳ್ಳುಗಳ ಸರಮಾಲೆಗಳೇ ಬಿಜೆಪಿ ಪಕ್ಷದ ಸಾಧನೆ ಬಿಜೆಪಿ ವಿರುದ್ಧ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ತುಕಾರಾಂ ವಾಗ್ದಾಳಿಯನ್ನ ನಡೆಸಿದ್ದಾರೆ. ಬಿಜೆಪಿ ಜನರ ಮನೆಗಳನ್ನ ಭಾವನಾತ್ಮಕವಾಗಿ…
Read More » -

MRMC ಮೆಡಿಕಲ್ ಕಾಲೇಜು ಪಿಜಿ ವಿದ್ಯಾರ್ಥಿಗಳ ಶಿಷ್ಯವೇತನ ವಂಚನೆ ಪ್ರಕರಣ
ಕಲಬುರಗಿ : ಕಲಬುರಗಿಯ MRMC ಮೆಡಿಕಲ್ ಕಾಲೇಜು ಪಿಜಿ ವಿದ್ಯಾರ್ಥಿಗಳ ಶಿಷ್ಯವೇತನ ವಂಚನೆ ಪ್ರಕರಣ ಕಂಡುಬಂದಿದ್ದು, ಎಚ್ ಕೆ ಇ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ,…
Read More » -

ಮೆಜೆಸ್ಟಿಕ್-2ಗೆ ರಾಯರ ಸನ್ನಿಧಿಯಲ್ಲಿ ಚಾಲನೆ, ಮರಿದಾಸನ ತಾಯಿಯಾಗಿ ಹಿರಿಯ ನಟಿ ಶೃತಿ
ಬೆಂಗಳೂರು : ಬೆಂಗಳೂರಿನ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ ಮೆಜೆಸ್ಟಿಕ್ ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ ನಡೆಯುವ ಚಟುವಟಿಕೆಗಳದ್ದು ಒಂದು ಕಥೆಯಾದರೆ,…
Read More » -

ಚಕ್ಕಡಿ ಏರಿ ಮತಬೇಟೆ ಮಾಡಿದ ಶಾಸಕ ಚಂದ್ರು ಲಮಾಣಿ
ಗದಗ : ಹಾವೇರಿ – ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ ವ್ಯಾಪ್ತಿಯ ಬಾಗೇವಾಡಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಹಾವೇರಿ…
Read More » -

RC ಸ್ಟುಡಿಯೋಸ್ ನಿರ್ಮಾಣದ 6ನೇ ಚಿತ್ರಕ್ಕೆ ನಾಯಕ ಯಾರು ಗೊತ್ತಾ?
ಬೆಂಗಳೂರು : ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗುತ್ತಾರೆ ಎಂದು ತಿಳಿದು ಬಂದಿದೆ. ಕನ್ನಡದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು…
Read More » -

ಮರಳಿ ಗೂಡು ಸೇರಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ
ಗದಗ : ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈ ಟಿಕೆಟ್ ತಪ್ಪಿದಕ್ಕೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೇರವಾಗಿ ಕೈ ಅಭ್ಯರ್ಥಿ ಸುಜಾತಾ…
Read More » -

ರೋಡ್ ಶೋ ಆರಂಭಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಗದಗ : ಲೋಕಸಭೆ ಚುನಾವಣೆ ಹಿನ್ನಲೆ ಗದಗ ಜಿಲ್ಲೆ ಹಮ್ಮಿಗಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ಆರಂಭಿಸಿದ್ದಾರೆ. ಗ್ರಾಮೀಣ ಭಾಗದ ಮತ ಬೇಟೆಯನ್ನ ಬಸವರಾಜ…
Read More » -

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್ರನ್
ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಬಸವರಾಜ ಬೋಮ್ಮಾಯಿ ಅವರೊಂದಿಗೆ ಶಾಸಕ ಡಾ.ಚಂದ್ರು, ಕೆ.ಲಮಾಣಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ…
Read More » -

ಜಾತಿ ಧರ್ಮದ ಆಧಾರದ ಮೇಲೆ ಚುನಾವಣೆ ಆಗಲ್ಲಾ, ಪಕ್ಷ ಆಧಾರಿತ ಚುನಾವಣೆ ಆಗಲಿದೆ : ಸತೀಶ್ ಜಾರಕಿಹೊಳಿ
ಚಿಕ್ಕೋಡಿ : ಚಿಕ್ಕೋಡಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಚಿಕ್ಕೋಡಿ ಮತಕ್ಷೇತ್ರದಲ್ಲಿ ಪುತ್ರಿ ಪರ ಸಚಿವ ಸತೀಶ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಾಸಕ ಗಣೇಶ ಹುಕ್ಕೇರಿ,…
Read More » -

ಮಹಿಳೆಯ ಕೈ ಮೇಲೆ ಹರಿದ ಸಾರಿಗೆ ಸಂಸ್ಥೆ ಬಸ್!
ಕೊಪ್ಪಳ : ಮಹಿಳೆಯ ಕೈ ಮೇಲೆ ಸಾರಿಗೆ ಸಂಸ್ಥೆ ಬಸ್ ಹರಿದಮತಹ ಘಟನೆ ಕೊಪ್ಪಳ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಸೀಟ್ ಹಿಡಿಯಲು ಹೋಗಿ ನೂಕು…
Read More » -

ರಾಜ್ಯದಲ್ಲಿ ಎದುರಾಗುತ್ತಾ ವಿದ್ಯುತ್ ಕ್ಷಾಮ..?
RTPS 4 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವುದರಿಂದ ಇಂಧನ ಇಲಾಖೆಗೆ ವಿದ್ಯುತ್ ಪೂರೈಕೆಯದ್ದೇ ಟೆನ್ಷನ್ ಆಗಿದೆ. ರಾಜ್ಯದಲ್ಲಿ ಕಗ್ಗತ್ತಲು ಆವರಿಸುವ ಆತಂಕ ಎದುರಾಗಿದೆ. RTPS 8 ವಿದ್ಯುತ್ ಉತ್ಪಾದನೆ ಘಟಕಗಳ…
Read More » -

ಸುಮಲತಾ ಮನೆಗೆ ಕುಮಾರಸ್ವಮಿ ಭೇಟಿ!
ಬೆಂಗಳೂರು : ಮಂಡ್ಯ ಸಂಸದೆ ಸುಮಲತ ಭೇಟಿಯಾಗಿ ಸೌಹಾರ್ಧ ಮಾತುಕತೆ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ. ಲೋಕಸಭಾ…
Read More » -

ಚಕ್ರವ್ಯೂಹದಲ್ಲಿ ಸಿಲುಕಿದ್ರಾ ವೀಣಾ ಕಾಶಪ್ಪನವರ್….?
ಬಾಗಲಕೋಟೆ : ಬಾಗಲಕೋಟೆಯಲ್ಲಿ ಟಿಕೇಟ್ ಹಂಚಿಕೆ ಬಿಕ್ಕಟ್ಟು ಇನ್ನು ಮುಂದುವರೆಯುತ್ತಿದೆ. ಕಾಂಗ್ರೆಸ್ ಟಿಕೇಟ್ ಕೈ ತಪ್ಪಿದಕ್ಕೆ ವೀಣಾ ಕಾಶಪ್ಪನವರ ಸಿಟ್ಟು ಇನ್ನು ಶಮನವಾಗಿಲ್ಲ. ಆರಂಭದಲ್ಲಿ ವೀಣಾ ಕಾಶಪ್ಪನವರ ಬಂಡಾಯದ…
Read More » -

ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ – ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಯನ್ನ ನೀಡಿದ್ದಾರೆ. ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು…
Read More » -

ಜೋಶಿಯವರಿಂದ ಲಿಂಗಾಯತರಿಗೆ ಅನ್ಯಾಯವಾಗಿಲ್ಲ- ಮಹೇಶ್ ಟೆಂಗಿನಕಾಯಿ.
ಹುಬ್ಬಳ್ಳಿ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರಿಂದ ಲಿಂಗಾಯತರಿಗೆ ಅನ್ಯಾಯವಾಗಿಲ್ಲ ಎಂದು ಹೇಳುವ ಮೂಲಕ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪರ ಬ್ಯಾಟ್…
Read More » -

ರಣ ಬಿಸಿಲಿಗೆ ಬಲಿಯಾಯ್ತಾ ಜೀವ..?
ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯೆಕ್ತಿ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಸಮಗಾರ(42) ನರೇಗಾ…
Read More » -

ಜೋರಾದ ಮಳೆ ಗಾಳಿಗೆ ನೆಲಕಚ್ಚಿದ ದ್ರಾಕ್ಷಿ ತೋಟ
ವಿಜಯಪುರ : ನಿನ್ನೆ ರಾತ್ರಿ ಜಿಲ್ಲೆಯ ಕೆಲವೆಡೆ ಜೋರಾದ ಮಳೆಗಾಳಿಗೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವಂತಹ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ…
Read More » -

ಧರೆಗುರುಳಿದ ಬಾಳೆ – ಬೆಳೆಗಾರನಿಗೆ ಸುಮಾರು ರೂ. 2 ಲಕ್ಷ ಹಾನಿ
ವಿಜಯಪುರ : ತಾಲೂಕಿನ ಬೊಮ್ಮನಳ್ಳಿ ಗ್ರಾಮದಲ್ಲಿ ಬಿರುಗಾಳಿಗೆ ಬಾಳೆ ತೋಟ ನಾಶವಾಗಿರೋ ಘಟನೆ ನಡೆದಿದೆ. ಮುರುಗಪ್ಪ ಚೌಗುಲಾ ಎಂಬುವರಿಗೆ ಸೇರಿದ ತೋಟದಲ್ಲಿ ಶನಿವಾರ ಸಂಜೆ ಬಿರುಗಾಳಿಗೆ ಬಾಳೆ…
Read More » -

“ರಾಜಕೀಯ ಭೀಷ್ಮ” ಎಲ್ ಕೆ ಅಡ್ವಾಣಿಗೆ ಭಾರತ ರತ್ನ ಪ್ರಧಾನ
ಭಾರತೀಯ ಜನತಾ ಪಾರ್ಟಿಯನ್ನು ತಳಮಟ್ಟದಿಂದ ಕಟ್ಟಿ ಬಲಿಷ್ಟಗೊಳಿಸಿದ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಾಲ್ ಕೃಷ್ಣ ಅಡ್ವಾಣಿ ಅವರ…
Read More » -

ಕೇಂದ್ರ ಮಂತ್ರಿ ಆಸೆ – ಬಿಜೆಪಿಗೆ ಒಳೇಟು ಭೀತಿ..!
ಕಳೆದ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಎದುರಾಳಿಗಳನ್ನು ಸೋಲಿಸಲು ಬಿಜೆಪಿ ನಾಯಕರೇ ಪರಸ್ಪರ ಸುಪಾರಿ ಕೊಟ್ಟಿರುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಅಂಥದ್ದೇ ಸುಪಾರಿ ಪಾಲಿಟಿಕ್ಸ್ ಲೋಕಸಭಾ ಎಲೆಕ್ಷನ್ನಲ್ಲೂ…
Read More » -

ಭದ್ರ ಜಲಾಶಯದಿಂದ ತುಂಗಭದ್ರಾ ಡ್ಯಾಂಗೆ ಹರಿದ ನೀರು
ವಿಜಯನಗರ : ಭದ್ರ ಜಲಾಶಯದಿಂದ ತುಂಗಭದ್ರಾ ಡ್ಯಾಂಗೆ ನೀರು ಹರಿದಿದ್ದು, ಫ್ರೀಡಂ ಟಿವಿ ವರದಿಗೆ ಭರ್ಜರಿ ಯಶಸ್ಸು ಸಿಕ್ಕಿದೆ. ಟಿ.ಬಿ ಡ್ಯಾಂ ಖಾಲಿ ಖಾಲಿ ಎಂಬ ಶೀರ್ಷಿಕೆಯಡಿ…
Read More »





















































































































































