ಸುದ್ದಿ
-

ಬೀದರ್ : ಬಿಜೆಪಿ-ಕಾಂಗ್ರೆಸ್ ಶಾಸಕರ ನಡುವೆ ವಾಕ್ ಸಮರ
ಬೀದರ್ : ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ಹಾರಕೂಡ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ರಾಮ ಮಂದಿರ ವಿಚಾರಕ್ಕೆ ತುಂಬಿದ ಸಭೆಯಲ್ಲೇ ಬಿಜೆಪಿ-…
Read More » -

ಜಾತ್ಯತೀತ ಅಂತಾರೆ ಅಪ್ಪ-ಅಮ್ಮ ಗೊತ್ತಿಲ್ಲದವರು: ಅನಂತ್ ಕುಮಾರ್ ಹೆಗಡೆ
ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು…
Read More » -

ಕಾಲೇಜಿಗೆ ತೆರಳಲು ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳ ಪ್ರೊಟೆಸ್ಟ್
ರಾಮನಗರ : ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ರಾಮನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾದ…
Read More » -

ಮದ್ಯದ ಅಂಗಡಿ ತೆರವಿಗೆ ಗ್ರಾಮಸ್ಥರ ಆಗ್ರಹ
ಕೋಲಾರ : ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಬಳಿ ಮದ್ಯದ ಅಂಗಡಿ ಓಪನ್ ಆದ ಹಿನ್ನೆಲೆ ಅಂಗಡಿ ಮುಚ್ಚಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬೆಗ್ಲಿ ಬೆಣಜೇನಹಳ್ಳಿ ಗ್ರಾಮಸ್ಥರು ಹಾಗು…
Read More » -

ವಿಜಯಪುರದ ದೇಶಪ್ರೇಮಿ ಇಂಚಗೇರಿ ಮಠಕ್ಕೆ ವಿದೇಶಿಗರ ಭೇಟಿ..!
ವಿಜಯಪುರ : ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟದ ದಿಕ್ಕನ್ನೆ ಬದಲಿಸಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ವಿಜಯಪುರ ಜಿಲ್ಲೆಯ ಇಂಚಗೇರಿ ಮಠಕ್ಕೆ ವಿದೇಶಿಗರು ಭೇಟಿ ನೀಡಿದ್ದಾರೆ. ಕೇವಲ ಭೇಟಿ…
Read More » -

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ
ಹಾಸನ: ಮುಂದಿನ ಐದು ವರ್ಷಗಳ ಕಾಲ.. ಇದೇ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ ಬೆಂಬಲ ಮತ್ತು…
Read More » -

ಮಂತ್ರಾಕ್ಷಣೆ ಹೆಸರಲ್ಲಿ ಭುಗಿಲೆದ್ದ ಅಸಮಾಧಾನ
ಪುತ್ತೂರು : ಶ್ರೀರಾಮ ಪ್ರಾಣಪ್ರತಿಷ್ಠಾಪನಾ ಅಕ್ಷತೆ ಹಂಚುವ ಜವಾಬ್ದಾರಿ ಮುಂಡೂರಿನಲ್ಲಿ ಸಿಗಲಿಲ್ಲ ಎಂಬ ಅಸಮಾಧಾನ ಮತ್ತು ರಸ್ತೆ ವಿವಾದಕ್ಕೆ ಸಂಬಂಧಿಸಿ ನನ್ನ ಮತ್ತು ನನ್ನ ತಾಯಿ ಮೇಲೆ…
Read More » -

ಶಾಲೆಯ ಉಳಿವಿಗಾಗಿ ಹಳೆ ವಿದ್ಯಾರ್ಥಿಗಳು ಪ್ರೊಟೆಸ್ಟ್
ಹುಬ್ಬಳ್ಳಿ : 156 ವರ್ಷ ಇತಿಹಾಸ ಹೊಂದಿದ್ದ ಶಾಲೆಯನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ಮಾಡುವ ನಿರ್ಧಾರವನ್ನು ಖಂಡಿಸಿ ಹಾಗೂ ಕಾಂಪ್ಲೆಕ್ಸ್ ನಿರ್ಧಾರವನ್ನು ಕೈ ಬೀಡುವಂತೆ ಅಗ್ರಹಿಸಿ,…
Read More » -

ಕುರಿಗಾಯಿಗೆ ಅರಣ್ಯ ಇಲಾಖೆ ಸಿಬ್ಬಂದಿ ಅವಾಜ್
ಹುಬ್ಬಳ್ಳಿ : ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಯೋರ್ವ ಅವಾಜ್ ಹಾಕಿದಲ್ಲದೆ, ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧಾರವಾಡ…
Read More » -

ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲಂಚ: ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನಡೆಯುತ್ತಿತ್ತು ಲಂಚಗುಳಿತನ. ಬೇಸತ್ತ ನಾಗರಿಕರು ಸಚಿವರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ದಿಢೀರ್ ಭೇಟಿ ನೀಡಿದ ಸಚಿವರು,…
Read More » -

ಬಸ್ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದ ಇಬ್ಬರು ಆರೋಪಿಗಳು ಅಂದರ್
ಬೆಂಗಳೂರು : ಬೆಂಗಳೂರಿನಲ್ಲಿ ಮುಂದುವರೆದ ಪುಂಡರ ಹಾವಳಿ ಹೆಚ್ಚಾಗಿದ್ದು. KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದರು. ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಬೆಂಗಳೂರು…
Read More » -

ಯಶ್ ಕಟೌಟ್ ದುರಂತ ; ಮೃತರ ಕುಟುಂಬಸ್ಥರಿಗೆ ಚೆಕ್ ಹಸ್ತಾಂತರ
ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಜ. 8ರಂದು ಕಟೌಟ್ ಕಟ್ಟುವಾಗ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್…
Read More » -

ಜನವರಿ 19ಕ್ಕೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ
ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ…
Read More » -

ರಾಮನ ಮೂರ್ತಿಗಾಗಿ ಶಿಲೆ ಸಿಕ್ಕ ಕ್ಷೇತ್ರವೀಗ ಯಾತ್ರಾಸ್ಥಳ, ದೇಗುಲ ನಿರ್ಮಾಣಕ್ಕೆ ಚಿಂತನೆ
ಮೈಸೂರು : ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಪ್ರತಿಷ್ಟಾಪನೆಯಾಗಲು ಆಯ್ಕೆಯಾಗಿರಿವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಮೂರ್ತಿ. ಈ ಮೂರ್ತಿಯನ್ನು ಕೆತ್ತಲು ಆಯ್ಕೆಯಾಗಿದ್ದು, ಮೈಸೂರು…
Read More » -

ಪ್ರಧಾನಿ ಮೋದಿಗೆ ಬೆದರಿಕೆ ಗಣರಾಜ್ಯದ ದಿನವೇ ಸಂಚು..!
ಜನವರಿ 16 ರಂದು, ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಮತ್ತು ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ನರೇಂದ್ರ ಮೋದಿಯನ್ನ ಟಾರ್ಗೆಟ್ ಮಾಡಿರೋದಾಗಿ ಬೆದರಿಕೆ…
Read More » -

ಬೇರೆ ಪರಿಹಾರ ವಾರದೊಳಗೆ ರೈತರ ಖಾತೆಗೆ ಜಮಾ: ಕೃಷ್ಣ ಭೈರೇಗೌಡ
ರಾಯಚೂರು: ಕೇಂದ್ರ ಸರ್ಕಾರದಿಂದ ಬೇರೆ ಪರಿಹಾರ ಬಿಡುಗಡೆ ತಂಡವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಪರಿಹಾರ ನೀಡಲಾಗುತ್ತಿದ್ದು, ಒಂದು ವಾರದೊಳಗೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ…
Read More » -

ಕಂದಾಯ ಇಲಾಖೆ ದಾಖಲೆ ಗಣಕೀರಣಕ್ಕೆ ಯೋಜನೆ : ಕೃಷ್ಣ ಭೈರೇಗೌಡ
ರಾಯಚೂರು: ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಕಂದಾಯ ಇಲಾಖೆ ದಾಖಲೆಗಳನ್ನು ಗಣಕೀರಣಗೊಳಿಸಲು ಯೋಜನೆ ರೂಪಿಸಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ…
Read More » -

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಅಭಿವೃದ್ಧಿಗೆ ಬದ್ದ: ಡಾ. ಆರ್ ಎಮ್ ಕುಬೇರಪ್ಪ
ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ…
Read More » -

ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಜತ ಭರ್ಜರಿ ಕ್ಷೇತ್ರ ಸಂಚಾರ
ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಕ್ಷೇತ್ರ…
Read More » -

ತುಮಕೂರಿನಲ್ಲಿ ಡಿಸೇಲ್ ಲಾರಿ ಪಲ್ಟಿ ; ಡಿಸೇಲ್ಗಾಗಿ ಮುಗಿಬಿದ್ದ ಜನರು
ತುಮಕೂರು : ಡಿಸೇಲ್ ಟ್ಯಾಂಕರೊಂದು ಪಲ್ಟಿಯಾದ ಅದರಲ್ಲಿ ಡಿಸೇಲ್ ಸೋರಿಕೆಯಾದ ಕಾರಣ ಡಿಸೇಲ್ ಸಂಗ್ರಹಿಸಲು ಜನರು ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹರಿಸಮುದ್ರಗೇಟ್ ಬಳಿ ನಡೆದಿದೆ.…
Read More » -

ಮೈಸೂರು ಶಿಲ್ಪಿಯ ರಾಮ ಮೂರ್ತಿ ಆಯ್ಕೆ ಕುಟುಂಬದವರಲ್ಲಿ ಸಂತಸ..ರಾಜ್ಯಕ್ಕೆ ಹೆಮ್ಮೆ..!
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರೋ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಟಾಪನೆಗೆ ಆಯ್ಕೆಯಾಗಿದೆ. ಮೂರು ಮೂರ್ತಿಗಳನ್ನ ಆಯ್ಕೆ ಮಾಡಿ ಇರಿಸಲಾಗಿತ್ತು.. ಇವುಗಳಲ್ಲಿ ಒಂದನ್ನ ಫೈನಲ್ ಮಾಡೋದಾಗಿಯೂ ರಾಮಮಂದಿರ…
Read More » -

ಬಿಜೆಪಿ ಬಿಟ್ಟು ಕೈ ಹಿಡಿತ್ತಾರಾ ಮುನೇನಕೊಪ್ಪ..?
ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪರವರ ಚರ್ಚೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ನವಲಗುಂದ ಮಾಜಿ ಶಾಸಕ…
Read More » -

ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ಕ್ರಮಕ್ಕೆ ಎನ್ಎಸ್ಯುಐಯಿಂದ ದೂರು
ಆನೇಕಲ್, ಜ. 16: ಕಳೆದ ಶನಿವಾರ ಸಂಸದ ಅನಂತಕಾರ್ ಹೆಗಡೆ ಸಿಎಂ ಸಿದ್ದರಾಮಯ್ಯರ ವಿರುದ್ದ ಏಕವಚನದಲ್ಲಿ ನಿಂದಿಸಿರುವ ಕುರಿತು ಬೇಷರತ್ ಕ್ಷಮೆ ಯಾಚಿಸಬೇಕು ಅಲ್ಲದೆ, ಸಂಸದರ ವಿರುದ್ದ…
Read More » -

ನಿಗಮ ಮಂಡಳಿಗಳಿಗೆ ನನ್ನನ್ನು ಪರಿಗಣಿಸಬೇಡಿ ; ಶಾಸಕ ಬಿಜಿ ಗೋವಿಂದಪ್ಪ
ಚಿತ್ರದುರ್ಗ : ನಿಗಮ ಮಂಡಳಿಗಳಿಗೆ ನನ್ನನ್ನು ಪರಿಗಣಿಸಬೇಡಿ ಎಂದು ಸಿಎಂ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಹೊಸದುರ್ಗದ ಹಿರಿಯ ಶಾಸಕ ಬಿಜಿ ಗೋವಿಂದಪ್ಪ ಹೇಳಿದರು. ಕಾಂಗ್ರೆಸ್…
Read More » -

ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಟ್ರಸ್ಟ್ ನಿಂದ ಅಧಿಕೃತ ಘೋಷಣೆ; ಅರುಣ್ ಕುಟುಂಬದಲ್ಲಿ ಸಂತಸ
ಮೈಸೂರು ; ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಅರುಣ್…
Read More » -

ಹುಟ್ಟು ಹಬ್ಬದಂದು ತಲ್ವಾರ್ನಿಂದ ಕೇಕ್ ಕತ್ತರಿಸಿದ ಯುವಕ
ವಿಜಯಪುರ: ಹುಟ್ಟು ಹಬ್ಬಕ್ಕೆ ತಲ್ವಾರ್ ನಿಂದ ಕೇಕ್ ಕತ್ತರಿಸಿದ ಘಟನೆ ವಿಜಯಪುರ ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ಎಂಬಾತ ತಲ್ವಾರ್ ನಿಂದ ಕೇಕ್ ಕತ್ತರಿಸಿದ್ದಾನೆ.…
Read More » -

ಸಾಮಾನ್ಯ ಕಾರ್ಯಾಕರ್ತನಿಗೆ ಒಲಿತು ಚಿಕ್ಕೊಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸ್ಥಾನ
ಚಿಕ್ಕೋಡಿ: ಸಾಮನ್ಯ ಕಾರ್ಯಕರ್ತನಾಗಿ ಗುರುತಿಸಿಕೂಂಡ ಸತೀಶ್ ಅಪ್ಪಾಜಿಗೊಳ ಅವರಿಗೆ ಚಿಕ್ಕೋಡಿ ಜಿಲ್ಲಾ ಅದ್ಯಕ್ಷರಾಗಿ ನೇಮಕ ಮಾಡಲಾಗಿದೆ. ವಕೀಲರಾಗಿ ಸಾಮಾಜಿಕ ಸೇವೆಯಲ್ಲಿರುವ ಸತೀಶ ಅಪ್ಪಾಜಿಗೊಳ. ಕಳೆದ ಬಾರಿ ಡಾಕ್ಟರ್…
Read More » -

ಜನಪದ ಕಾಶಿಯಲ್ಲಿ ಕಲಾವಿದರ ಸನ್ಮಾನ
ರಾಮನಗರ: ಜನಪದ ಲೋಕದಲ್ಲಿ ನಡೆದ ತಿಂಗಳ ಅತಿಥಿ 91 ಕಾರ್ಯಕ್ರಮದಲ್ಲಿ ಜನಪದ ಕಲಾವಿದೆ ವಡ್ಡಗೆರೆ ಕದಿರಮ್ಮಅವರನ್ನು ಸನ್ಮಾನಿಸಲಾಯ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲಾವಿದರಿಗೆ ಗೌರವಿಸಿ ಮಾತನಾಡಿದ ಕರ್ನಾಟಕ…
Read More » -

ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆನಂದಸ್ವಾಮಿ ನೇಮಕ
ರಾಮನಗರ : ಲೋಕಾಸಮರ ಸಮೀಪಿಸುತ್ತಿದ್ದು ಚುನಾವಣೆಯ ರಣಕಾವು ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ತನ್ನ ಜಿಲ್ಲಾ ಘಟಕಗಳನ್ನು ಪುನರ್ ರಚಿಸಿ ಸಂಘಟನೆಗೆ ಇಂಬುನೀಡುತ್ತಿದೆ. ಇದರ ಬೆನ್ನಲ್ಲೆ ರಾಮನಗರ ಜಿಲ್ಲಾ…
Read More » -

ಡಾ.ಕೆ ಸುಧಾಕರ್ ಆಪ್ತನಾಗಿ ಗುರುತಿಸಿಕೊಂಡಿರುವ ರಾಮಲಿಂಗಪ್ಪಗೆ ಒಲಿದ ಬಿಜೆಪಿ ಜಿಲ್ಲಾಧ್ಯಕ್ಷ ಪಟ್ಟ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಪೈಪೋಟಿಗೆ ಕೊನೆಗೂ ತೆರೆ ಬಿದ್ದಿದೆ. ಹಲವು ಊಹಾಪೋಹಗಳ ನಡುವೆ ಕೇಳಿ ಬಂದಿದ್ದ ಕೆಲವು ಹೆಸರುಗಳಿಗೆ ತಿಲಾಂಜಲಿ ಇಟ್ಟು,…
Read More » -

ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ತಿಪ್ಪನ ಮಜ್ಜಗಿ ನೇಮಕ
ಹುಬ್ಬಳ್ಳಿ : ತೀವ್ರ ಕುತೂಹಲ ಮೂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಕೊನೆಗೂ ತೆರೆಬಿದಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಹು-ಧಾ ಮಾಹಾನಗರ ಪಾಲಿಕೆಯ ವಾರ್ಡ ನಂ…
Read More » -

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡ ಸಾರಥಿಯಾಗಿ ಮುಂದುವರಿಕೆ
ವಿಜಯನಗರ : ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಅವಳಿ ಜಿಲ್ಲೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡರನ್ನ ನೇಮಿಸಲಾಗಿದೆ. ನೂತನ…
Read More » -

ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ; ಹೆಚ್ ಆಂಜನೇಯ
ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಏರು ಧ್ವನಿಯಲ್ಲಿ…
Read More » -

ಗದಗ ನೂತನ ಬಿಜೆಪಿ ಸಾರಥಿಯಾಗಿ ರಾಜೂ ಕೂರಡಗಿ ನೇಮಕ
ಗದಗ : ತೀವ್ರ ಕುತೂಹಲ ಕೇರಳಿಸಿದ್ದ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಮುಖಂಡ ರಾಜು ಕೂರುಡಗಿ ನೂತನ ಅಧ್ಯಕ್ಷರಾಗಿ…
Read More » -

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ. ವೇಣುಗೋಪಾಲ ನೇಮಕ
ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ…
Read More » -

ಮಾಜಿ ಸಿಎಂ ಬಿಎಸ್ವೈ ಕಟ್ಟ ಬೆಂಬಲಿಗ ಮತ್ತು ಬಿ.ವೈ ವಿಜಯೇಂದ್ರ ಆಪ್ತನಿಗೆ ಒಲಿದ ಜಿಲ್ಲಾಧ್ಯಕ್ಷ ಪಟ್ಟ
ಯಾದಗಿರಿ : ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಅವರಿಗೆ…
Read More » -

ರಾಯಚೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ.ಶಿವರಾಜ ಪಾಟೀಲ ನೇಮಕ
ರಾಯಚೂರು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹಾಲಿ ಶಾಸಕ ಡಾ.ಶಿವರಾಜ ಪಾಟೀಲ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ…
Read More » -

ಯಡಿಯುರಪ್ಪ ಹಾಗೂ ವಿಜಯೇಂದ್ರ ಆಪ್ತರಿಗೆ ಬಿಜೆಪಿ ಅಧ್ಯಕ್ಷ ಪಟ್ಟ
ಕಲಬುರ್ಗಿ : ಬಿಜೆಪಿ ಪಕ್ಷದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ನಗರ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಕೂಡಾ ನಗರ ಅಧ್ಯಕ್ಷ ಹಾಗೂ ಬಿಜೆಪಿ…
Read More » -

ಬೀದರ್ನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೋಮನಾಥ ಪಾಟೀಲ ನೇಮಕ
ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ನಿಷ್ಠರಾಗಿರುವ ಸೋಮನಾಥ ಪಾಟೀಲ ಅವರಿಗೆ ಬಿಜೆಪಿ ಬೀದರ್ ಜಿಲ್ಲಾ ಘಟಕದ…
Read More » -

ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆಯನ್ನು ಘಟಬಂಧನ್ಗೆ ನಾಯಕನನ್ನಾಗಿ ಮಾಡಲಾಗುತ್ತಿದೆ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ. ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ್ರ , ಉತ್ತರಪ್ರದೇಶ , ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್…
Read More » -

ಹಾನಗಲ್ ಗ್ಯಾಂಗ್ರೇಪ್ ಪ್ರಕರಣ ; ಸಂತ್ರಸ್ತೆಯ ಭೇಟಿಯಾಗುತ್ತಾರಾ ಸಿಎಂ ಸಿದ್ದರಾಮಯ್ಯ?
ಬೆಂಗಳೂರು : ಹಾವೇರಿಯ ಹಾನಗಲ್ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರವೇ ಪ್ರಕರಣ ಮುಚ್ಚಿ ಹಾಕಲು ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ಆರೋಪದ…
Read More » -

ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಚಿತ್ರದುರ್ಗ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡುನಲ್ಲಿ ಘಟನೆ ನಡೆದಿದೆ.…
Read More » -

ಕಾಂಗ್ರೆಸ್ ನಾಯಕರಿಗೆ ಯತ್ನಾಳ್ ಟಾಂಗ್..!
ವಿಜಯಪುರ : ಅಯೋಧ್ಯ ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆ ಹೋಗುವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯರಿಗೆ…
Read More » -

ದರ್ಶನ್ ಅಭಿಮಾನಿಯೆಂದು ಹೇಳಿಕೊಂಡವನಿಂದ ಯುವಕನ ಮೇಲೆ ದೌರ್ಜನ್ಯ
ದಾವಣಗೆರೆ: ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ದೊಡ್ಡೇಶ್ ಎಂಬಾತ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವನೊಬ್ಬನಿಗೆ ಶಿಕ್ಷೆ…
Read More » -

ಕಣ್ಮರೆಯಾಗಿದ್ದ ಭಾರತೀಯ ವಾಯುಪಡೆ ವಿಮಾನದ ಅವಶೇಷಗಳು ಪತ್ತೆ
2016ರ ಜುಲೈ 22ರಂದು ಬಂಗಾಳಕೊಲ್ಲಿಯಲ್ಲಿ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ An-32 ವಿಮಾನದ ಅವಶೇಷಗಳು 8 ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ…
Read More » -

ನಾಡಿನೆಲ್ಲೆಡೆ ಮಕರ ಸಂಕ್ರಾಂತಿಯ ಸಂಭ್ರಮ
ಮಕರ ಸಂಕ್ರಾಂತಿಯ ಸಡಗರ ನಮ್ಮ ರಾಜ್ಯ ಸೇರಿದಂತೆ, ದೇಶಾದ್ಯಂತ ವಿವಿಧ ಹೆಸರುಗಳೊಂದಿಗೆ ಆಚರಿಸಲಾಗುತ್ತದೆ. ಪ್ರತಿಯೊಂದು ರಾಜ್ಯವು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದಂತೆ ಹಬ್ಬವನ್ನು ಆಚರಿಸುತ್ತಾರೆ. ಸುಗ್ಗಿಯ ಕಾಲವನ್ನ…
Read More » -

ಹುಬ್ಬಳ್ಳಿ: ಬಿಜೆಪಿಗೆ ಹೊಗಲ್ಲ ಶೆಟ್ಟರ್ ಖಡಕ್ ಮಾತು!
ಹುಬ್ಬಳ್ಳಿ: ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ, ಜಗದೀಶ್ ಶೆಟ್ಟರ್ ವಾಪಸ್ ಮತ್ತೆ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದೀಗ ಈ ಸುದ್ದಿಗೆ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಇದರೊಂದಿಗೆ…
Read More » -

ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕರು
ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಗಳ ಕುರುಬರಹಳ್ಳಿಯ ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನವನ್ನು ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ, ಗೋಪಾಲಯ್ಯ ಅವರು ಪಾಲ್ಗೊಂಡು…
Read More » -

ಶಾಸಕ ಬಸವರಾಜ್ ಮತ್ತಿಮೂಡ ಕಾರು ಅಪಘಾತ
ಕಲಬುರಗಿ : ಶಾಸಕ ಬಸವರಾಜ್ ಮತ್ತಿಮೂಡ ಕಾರು ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿದೆ. ಕಲಬುರಗಿ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಿಮೂಡ ಪ್ರಯಾಣಿಸುತ್ತಿದ್ದ…
Read More » -

ಮೂರ್ನಾಲ್ಕು ವರ್ಷ ಅನಂತಕುಮಾರ ಎಲ್ಲಿದ್ರೂ, ಜನರೇ ತಕ್ಕ ಪಾಠ ಕಲಿಸುತ್ತಾರೆ : ಜಗದೀಶ್ ಶೆಟ್ಟರ್ ಕಿಡಿ
ಹುಬ್ಬಳ್ಳಿ : ಅನಂತಕುಮಾರ ಹೆಗಡೆ ಲಕ್ಷ್ಮಣ ರೇಖೆ ಮೀರಿ ಮಾತನಾಡಿದರೇ ಅದನ್ನು ಯಾರು ಒಪ್ಪಿಕೊಳ್ಳುವುದಿಲ್ಲ. ಮೂರ್ನಾಲ್ಕು ವರ್ಷ ಹೆಗಡೆ ಎಲ್ಲಿದ್ರೂ…? ಅವರ ಹೇಳಿಕೆಗೆ ಜನ ತಕ್ಕ ಪಾಠ…
Read More » -

ಹಸಿದವರ ಹೊಟ್ಟೆ ತುಂಬಿಸುತ್ತಿರುವ ಬೀದರ್ ಯುವಕರ ತಂಡ
ಬೀದರ್ : ಎಷ್ಟೊ ಬಡ ಜನರು ಊಟ ಇಲ್ಲದೆ ಉಪವಾಸ ಮಾಲಗ್ತಾ ಇದ್ದಾರೆ ಊಟ ಮಾಡಲು ಆಹಾರ ಸಿಗುತ್ತಿಲ್ಲ. ತಿಪ್ಪೆಗೆ ಚೆಲ್ಲುವ ಆಹಾರವನ್ನು ಹಸಿದವರಿಗೆ ತಲುಪಿಸಿದರೆ ನೂರಾರು…
Read More » -

ಅಕ್ರಮ ರಕ್ತ ಚಂದನ ಸಾಗಾಟ; ಇಬ್ಬರ ಬಂಧನ
ಕೋಲಾರ: ರಕ್ತ ಚಂದನ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರ ಇಬ್ಬರನ್ನು ಕೋಲಾರದ ನಂಗಲಿ ಚೆಕ್ ಪೋಸ್ಟ್ ಬಳಿ ಪೋಲೀಸರು ಬಂಧಿಸಿದ್ದಾರೆ. ಬುಲೆರೋ ಪಿಕಪ್ ವಾಹನದಲ್ಲಿ ರಕ್ತ ಚಂದನ ತುಂಡುಗಳನ್ನು…
Read More » -

ರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಂ ಬಾಂಧವರು
ಮೈಸೂರು: ದೇಶದೆಲ್ಲೆಡೆ ರಾಮನ ಜಪ ಮೊಳಗುತ್ತಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹಿಂದೂ-ಮುಸ್ಲಿಂರ ನಡುವೆ ದ್ವೇಷ ಮೂಡಿಸುವವರ ಮಧ್ಯೆ ಭಾವೈಕ್ಯತಾ ಸಂದೇಶ ಸಾರುವ ಪ್ರಸಂಗಗಳು ಮೈಸೂರಿನಲ್ಲಿ ನಡೆಯುತ್ತಿದೆ. ನಗರದ…
Read More » -

ಹಾನಗಲ್ ಪ್ರಕರಣದ ತನಿಖೆಗೆ SIT ರಚನೆ ಮಾಡಬೇಕು ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಹಾವೇರಿ ಜಿಲ್ಲೆಯ ಹಾನಗಲ್ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಅಲ್ಲಿಯ ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಅದು ವಿಫಲವಾಗಿದೆ ಎಂದು…
Read More » -

ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದ ಲಾರಿ
ಚಿತ್ರದುರ್ಗ : ಚಿತ್ರದುರ್ಗ ಸಮೀಪದ ಬಹದ್ದೂರ್ ಘಟ್ಟ ಬಳಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ ಗುಂಡಿಗೆ ಉರುಳಿದೆ. ಎಚ್ ಪಿ ಸಿಲೆಂಡರ್…
Read More » -

ಶ್ರೀಗಂಧ ಮರಗಳ್ಳತನ ಪ್ರಕರಣ, 4 ಜನ ಆರೋಪಿಗಳ ಬಂಧನ
ವಿಜಯನಗರ : ಹಂಪಿಯಲ್ಲಿ ಶ್ರೀಗಂಧದ ಮರಗಳ್ಳತನ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆಯ ಆಶ್ರಯ ಕಾಲೊನಿಯ ಗಾಳೆಪ್ಪ (20), ಗೌಳೇರಹಟ್ಟಿಯ ಕೆ.ಲೋಕೇಶ್ (20), ದೂಳ್…
Read More » -

ರಾಮ ನಮ್ಮ ದೇಶದ ಹಾಗೂ ನಾಡಿನ ಆಸ್ತಿ : ಬಿ. ನಾಗೇಂದ್ರ
ಮಂಗಳೂರು : ನಮ್ಮ ರಾಮ ಕೋಮುವಾದಿ ರಾಮನಲ್ಲ ಬದಲಾಗಿ ಆತ ಕುಟುಂಬ ಸಮೇತನಾದ ರಾಮ. ನಮಗೆ ಕೋಮುವಾದಿ ರಾಮ ಬೇಕಾಗಿಲ್ಲ. ನಮಗೆ ಹೊಂದಿಸಿಕೊಂಡು ಹೋಗುವ ರಾಮ ಬೇಕು…
Read More » -

ಬಿಜೆಪಿಯವರ ಸಂಸ್ಕೃತಿ ಅವರ ಮಾತಿನಲ್ಲೇ ತೋರಿಸುತ್ತದೆ: ಸಚಿವ ಎಚ್.ಕೆ.ಪಾಟೀಲ
ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲೇ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯೆ ನೀಡಿದ್ರು. ಇವರೆಲ್ಲ ರಾಜಕಾರಣವನ್ನು…
Read More » -

ಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ: ಕೆ.ಹೆಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ : ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ…
Read More » -

ಮನದಾಳದ ಮಾತು ಬಿಚ್ಚಿಟ್ಟ ಹೊರಟ್ಟಿ!
ಧಾರವಾಡ: ಇವತ್ತು ನಾವು ಬಹಳ ಕಷ್ಟದ ದಿನಗಳಲ್ಲಿದ್ದೇವೆ. ಸಿಎಂಗೆ ಗೌರವ ಸಿಗುತ್ತಿಲ್ಲ. ಸಭಾಪತಿಗೆ ಗೌರವ ಸಿಗುತ್ತಿಲ್ಲ. ಇದನ್ನೆಲ್ಲ ಗಮನಿಸಿ ಬೆಳಗಾವಿ ಅಧಿವೇಶನದಲ್ಲಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು…
Read More » -

ಸಂಗೀತದಲ್ಲಿ ಸಕ್ಸಸ್ ಆಗಿದ್ದ ಅರ್ಜುನ್ ಜನ್ಯ ಚಿತ್ರ ನಿರ್ದೇಶಕರಾಗಿ ಸಕ್ಸಸ್ ಕಾಣ್ತಾರಾ ?
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ…
Read More » -

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗ್ತಾ ಇರೋದು ನಮ್ಮೇಲ್ಲರ ಸೌಭಾಗ್ಯ : ಸಿಟಿ ರವಿ
ದಾವಣಗೆರೆ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗ್ತಾ ಇರೋದು ನಮ್ಮೇಲ್ಲರ ಸೌಭಾಗ್ಯ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ. 500 ವರ್ಷಗಳ…
Read More » -

30ಕೋಟಿ ಬಾಕಿ ಹಣ ಬಿಡುಗಡೆ ಮಾಡಿ ಕೇಂದ್ರ ಅರಣ್ಯ ಸಚಿವರಿಗೆ ಖಂಡ್ರೆ ಮನವಿ!
2022-23ನೇ ಸಾಲಿನಲ್ಲಿ ಮಂಜೂರಾಗಿದ್ದ ಸುಮಾರು ೬೦ ಕೋಟಿ ರೂಗಳ ಪೈಕಿ ೩೦ಕೋಟಿ ಬಾಕಿ ಬರಬೇಕಿದ್ದ ಹಣ ಕೂಡಲೇ ಬಿಡುಗಡೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇಂದ್ರ…
Read More » -

ಜಾತಿ ತಾರತಮ್ಯದ ಮತ್ತೊಂದು ಕಥೆ ‘ಕ್ಯಾಪ್ಟನ್ ಮಿಲ್ಲರ್’
ಇತ್ತೀಚಿಗೆ ಅಸ್ಪೃಶ್ಯತೆ ,ಧರ್ಮ ಭೇದ ,ಜಾತಿ ತಾರತಮ್ಯವನ್ನ ಆಧರಿಸಿದ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದೆ ,ಬರೀ ಮನರಂಜನೆ ಮಾತ್ರವಲ್ಲದೆ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ,ಪ್ರಸ್ತುತ ಸಮಸ್ಯೆ…
Read More » -

ಜಾತಿಗಣತಿ ವರದಿ ಸರಕಾರಕ್ಕೆ ಸಲ್ಲಿಸಲು ಸೂಚನೆ: ಸಿ.ಎಂ ಸಿದ್ದರಾಮಯ್ಯ
ರಾಯಚೂರು: ಎರಡು ತಿಂಗಳಲ್ಲಿ ಜಾತಿ ಸಮಿಕ್ಷೆ ವರದಿ ಸರಕಾರಕ್ಕೆ ನೀಡುವಂತೆ ಹಿಂದುಗಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯ ಪ್ರಕಾಶ ಹೆಗಡೆ ತಿಳಿಸಿದ್ದು, ವರದಿ ನೀಡಿದರೆ ಸ್ವೀಕರಿಸುವುದಾಗಿ…
Read More » -

ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರತಿಭಟನೆ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿದರು. ಪ್ರಸಾದ್ ಅಬ್ಬಯ್ಯ ಅಭಿಮಾನಿ ಸಂಘದ ನೇತೃತ್ವದಲ್ಲಿ…
Read More » -

ಬಾಗಲಕೋಟೆ : ಕೂಡಲಸಂಗಮದಲ್ಲಿ 37ನೇ ಶರಣ ಮೇಳ
ಬಾಗಲಕೋಟೆ : ಕೂಡಲಸಂಗಮದಲ್ಲಿ 37ನೇ ಶರಣ ಮೇಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚಿತ್ರನಟ Dhananjay ಹಾಗೂ ನಾದಬ್ರಹ್ಮ ಹಂಸಲೇಖ ಅವರಿಂದ ಬಸವೇಶ್ವರ ಗ್ರಂಥ ಬಿಡುಗಡೆ ಮಾಡಿದರು. …
Read More » -

ರೂಪಾ ಬಹಿರಂಗ ಕ್ಷಮೆಗೆ ರೋಹಿಣಿ ಸಿಂಧೂರಿ ಪಟ್ಟು
ನವದೆಹಲಿ : ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಬಗ್ಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
Read More » -

ಗ್ಯಾಂಗ್ ರೇಪ್ ಕೇಸ್ಗಳನ್ನು ತನಿಖೆ ಮಾಡಲು ಎಸ್ಐಟಿ ರಚನೆ ಮಾಡಬೇಕು : ಬಸವರಾಜು ಬೊಮ್ಮಾಯಿ
ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ…
Read More » -

ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಎದುರಾಳಿಯಾದರೆ ಒಳ್ಳೆಯದು : ಪ್ರತಾಪ್ ಸಿಂಹ
ಮೈಸೂರು ; ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್…
Read More » -

ಲೋಕ ಅಖಾಡಕ್ಕೆ ಧುಮುಕ್ತಾರಾ ಹಾಲಿ ಸಚಿವ ಎಚ್ ಕೆ ಪಾಟೀಲ್..?
ಗದಗ : 2024ರ ಲೋಕ ಅಖಾಡ ಇನ್ನೇನು ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಗೆಲ್ಲುವ ಕುದುರೆಗಳನ್ನು ಹುಡುಕುತ್ತಿವೆ. ಅದರಂತೆ ಹಾವೇರಿ-ಗದಗ ಲೋಕಸಭೆ ಅಖಾಡ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ…
Read More » -

ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ರೈತರ ಧರಣಿ
ತುಮಕೂರು : ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತುಮಕೂರು…
Read More » -

ಆಶಾ ಕಾರ್ಯಕರ್ತೆಯಿಂದ ಮತಾಂತರ ಆರೋಪ : ಶಾಂತಿ ಸಭೆ ವೇಳೆ ಗದ್ದಲ
ವಿಜಯಪುರ : ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಉಪ್ಪಲದಿನ್ನಿ ಎಲ್.ಟಿ. 1 ರಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಗ್ರಾಮದಲ್ಲಿ ನಾಲ್ಕು ಕುಟುಂಬಗಳನ್ನು ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡಿದ್ದಾರೆಂಬ ಆರೋಪ…
Read More » -

ನೈತಿಕ ಪೊಲೀಸ್ ಗಿರಿ ಇನ್ನು ನಡಿಯಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಹುಬ್ಬಳ್ಳಿ ; ಮಾಧ್ಯಮಗಳಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಗಮನಿಸಿದ್ದೇನೆ. ಈಗಾಗಲೇ ಪೊಲೀಸರು ಅದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಆದರೆ ಇದು ಪದೇ ಪದೇ…
Read More » -

ಮೈಸೂರಿನಲ್ಲಿ ಮುಂದುವರೆದ ಕಾಡಾನೆ ದಾಳಿ ಮಹಿಳೆಗೆ ಗಾಯ
ಮೈಸೂರು ; ಜಮೀನಿಗೆ ಹೋಗುತ್ತಿದ್ದ ರೈತ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೀನಾಕ್ಷಿ ಎಂಬ ಮಹಿಳೆ ಮೇಲೆ ಆನೆ ದಾಳಿ ಮಾಡಿದೆ.…
Read More » -

ಬೆಳಗಾವಿ : ರಾಷ್ಟ್ರ ಪಕ್ಷಿ ನವಿಲಿಗೆ ಬಂದ ಕುತ್ತು
ಚಿಕ್ಕೋಡಿ : ರಾಷ್ಟ್ರಪಕ್ಷಿ ನವಿಲುಗಳಿಗೆ ವಿಷದ ಕಾಳು ಹಾಕಿ ಕಿಡಿಗೇಡಿಗಳು ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. 9 ನವಿಲುಗಳಿಗೆ ವಿಷದ…
Read More » -

ಸೂರಣಗಿ ವಿದ್ಯುತ್ ದುರಂತ : ಮೃತರ ಕುಟುಂಬಕ್ಕೆ ಎಚ್.ಕೆ.ಪಾಟೀಲ್ ಸಾಂತ್ವನ
ಗದಗ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.8 ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟ ಯುವಕರ…
Read More » -

ಸಾಲ ಪಾವತಿಸದೆ ವಂಚನೆ ಆರೋಪ : ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ
ಬೆಂಗಳೂರು : ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ಗೆ ವಂಚನೆ ಆರೋಪ ಪ್ರಕರಣ ರದ್ದು ಕೋರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ…
Read More » -

ದೆಹಲಿಯಿಂದ ಹಿಡಿದು ಬೆಂಗಳೂರಿನವರೆಗೂ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿದೆ ; ಬಿ.ವೈ.ವಿಜಯೇಂದ್ರ
ರಾಯಚೂರು : ದೆಹಲಿಯಿಂದ ಹಿಡಿದು ಬೆಂಗಳೂರಿನವರೆಗೂ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿದ್ದು, ಆ ಪಕ್ಷದ ನಾಯಕರು ಹಶಾತೆಯಿಂದ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು. ರಾಯಚೂರು ಜಿಲ್ಲೆಯ…
Read More » -

ಸ್ವಚ್ಛ ನಗರಿ ಸರ್ವೆಯಲ್ಲಿ 23 ನೇ ಸ್ಥಾನಕ್ಕೆ ಕುಸಿದ ಸಾಂಸ್ಕೃತಿಕ ನಗರಿ
ಮೈಸೂರು ; ಕೇಂದ್ರ ಸರ್ಕಾರದ ಪ್ರಸಕ್ತ ವರ್ಷದ (2023) ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ವರದಿ ಹೊರಬಿದ್ದಿದ್ದು, ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಈ ಬಾರಿಯೂ…
Read More » -

ಒಂದು ನೋಟದಲ್ಲಿ ಸೆಳೆಯುವ ಚುಂಬಕ ಶಕ್ತಿ ಸ್ವಾಮಿ ವಿವೇಕಾನಂದರಲ್ಲಿತ್ತು : ಪ್ರಕಾಶ್ ಮಲ್ಪೆ
ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಜ.೧೨ರಂದು ನಡೆಯಿತು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ…
Read More » -

ಲೋಕಸಭಾ ಚುನಾವಣೆಗೆ ಯತೀಂದ್ರ ಸಿದ್ದರಾಮಯ್ಯಗೆ ಅವಕಾಶ ನೀಡಿದರೆ ಸಂತೋಷ – ಅನಿಲ್ ಚಿಕ್ಕಮಾದು
ಮೈಸೂರು ; ಲೋಕಸಭೆ ಚುನಾವಣೆಗೆ ಮೈಸೂರು-ಕೊಡುಗು ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ಅವಕಾಶ ನೀಡಿದರೆ ಸಂತೋಷ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ…
Read More » -

ಕನ್ನಡ ನಾಮಫಲಕ್ಕೆ ಬೆಂಕಿ ಇಟ್ಟ ಪುಂಡರು
ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಬೋರ್ಡ್ಗಳ ಕಡ್ಡಾಯ ಹಿನ್ನೆಲೆ ಗಡಿಯಲ್ಲಿ ಮತ್ತೆ ಖ್ಯಾತೆ ತೆಗೆದ ಶಿವಸೇನೆಯ ಪುಂಡರು ಕನ್ನಡ ನಾಮಫಲಕಕ್ಕೆ ಬೆಂಕಿ ಇಡುವುದರ ಮೂಲಕ ಗಡಿಯಲ್ಲಿ ಕ್ಯಾತೆ…
Read More » -

ದಕ್ಷಿಣಕ್ಕೆ ಸೌಮ್ಯ ರೆಡ್ಡಿ ಅಭ್ಯರ್ಥಿ.? ಕಾಂಗ್ರೆಸ್ ಪ್ಲಾನ್ ಏನು..?
2024ರ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಹಿಳೆಯರ ಫೈಟ್ ಆಗುತ್ತಾ.? ಇಂತಹದ್ದೊಂದು ಪ್ರಶ್ನೆ ಇದೀಗ ಎದುರಾಗಿದೆ. ಕಾಂಗ್ರೆಸ್ ನಿಂದ ಸೌಮ್ಯ ರೆಡ್ಡಿ ದಕ್ಷಿಣದ ಅಭ್ಯರ್ಥಿಯಾಗಿ…
Read More » -

ಅನಂತ್ ಕುಮಾರ್ ಹೆಗಡೆ ಬದಲು ಕೇಂದ್ರ ಸಚಿವ ಜೈ ಶಂಕರ್ ನಿಲ್ತಾರಾ.?
ಮುಂಬರಲಿರುವ ಲೋಕಸಭಾ ಚುನಾವಣೆ ಗೆದ್ದು ಮತ್ತೊಂದು ಸುತ್ತಿಗೆ ಅಧಿಕಾರದ ಗದ್ದುಗೆ ಹಿಡಿಯೋಕೆ ಹವಣಿಸುತ್ತಿರುವ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಸಾಕಷ್ಟು ಸ್ಟ್ರಾಟರ್ಜಿ ಮಾಡುತ್ತಿದೆ. ಅದೇ ರೀತಿ ಈ ಬಾರಿ…
Read More » -

ಮಂಡ್ಯ ಎಕ್ಸ್ ಪ್ರೆಸ್ ವೇನಲ್ಲಿ ತಪ್ಪಿದ ಭಾರಿ ಅನಾಹುತ…!
ಮಂಡ್ಯ : ರಾಜ್ಯದ ಪ್ರಥಮ ಎಕ್ಸ್ ಪ್ರೆಸ್ ವೇನಲ್ಲಿ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕಳ್ಳರ ಕೈಚಳಕಕ್ಕೆ ಪ್ರಯಾಣಿಕರ ಪ್ರಾಣಕ್ಕೆ ಕುತ್ತು ಬಂದು, ಭಾರೀ ಅಪಾಯದಿಂದ…
Read More » -

ನಳೀನ್ ಕಟೀಲ್ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಸ್ಪರ್ಧೆ.!?
2024 ಲೋಕ ಸಮರಕ್ಕೆ ಇನ್ನೇನು ಕೆಲ ತಿಂಗಳಷ್ಟೆ ಬಾಕಿ ಇದೆ..ಇದೇ ಹೊತ್ತಲ್ಲಿ ಯಾರಿಗೆ ಟಿಕೇಟ್ ಸಿಗಬಹುದು ಅನ್ನೋ ಲೆಕ್ಕಚಾರಗಳು ಚರ್ಚೆಗೆ ಬಂದಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದತ್ತ…
Read More » -

ಹುಬ್ಬಳ್ಳಿಯಲ್ಲಿ ಗುಡಿಸಲು ತೆರವು ವಿರೋಧಿಸಿ ಪ್ರತಿಭಟನೆ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಡವರ ಗುಡಿಸಲು ತೆರವು ವಿರೋಧಿಸಿ ರಾಜಗೋಪಾಲ್ ಮತ್ತು ವಲ್ಲಭಭಾಯಿ ನಿವಾಸಿಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ಮಾದಿಗ ದಂಡೋರ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ…
Read More » -

HDK ಜೊತೆ ಪ್ರತಾಪ್ ಸಿಂಹ ಸೀಕ್ರೆಟ್ ಮೀಟಿಂಗ್.!
ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಿಡದಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ…
Read More » -

110 ವರ್ಷ ಬದುಕಿ ಬಾಳಿದ ಶತಾಯುಷಿ ಭಾಗವ್ವ ಅಜ್ಜಿ ಇನ್ನಿಲ್ಲ..!
ವಿಜಯಪುರ : ಸಧ್ಯ ಇರುವ ಜೀವನ ಶೈಲಿಗೆ ನಾವೆಲ್ಲ 60 ವರ್ಷ ಬದುಕಿದ್ರೆ ಹೆಚ್ಚು ಎನ್ನುವ ಪರಿಸ್ಥಿತಿ ಇದೆ. ರಸಾಯನಿಕ ಮಿಶ್ರಿತ ಪದಾರ್ಥಗಳ ಆಹಾರ, ಬದಲಾಗಿರುವ ಜೀವನ…
Read More » -

ಜನಾರ್ದನ ರೆಡ್ಡಿ ನನಗೆ ಅನ್ನ ಕೊಟ್ಟವರು : ಮಾಜಿ ಸಚಿವ ಶ್ರೀ ರಾಮುಲು
ವಿಜಯನಗರ : ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಕರೆತರಲು ತೆರೆಮರೆ ಕಸರತ್ತು ನಡೆಯುತ್ತಿದ್ದು, ಜನಾರ್ದನ ರೆಡ್ಡಿ ಬಿಜೆಪಿ ಬಂದ್ರೆ ಸ್ವಾಗತ ಮಾಡುತ್ತೇನೆ. ರೆಡ್ಡಿ ಬಿಜೆಪಿಗೆ ಬರುತ್ತೇನೆ ಅಂದರೆ…
Read More » -

ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಮೊಸಳೆ, ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ..!
ವಿಜಯಪುರ : ಗ್ರಾಮದಲ್ಲಿ ತಡರಾತ್ರಿ ಮೊಸಳೆ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಭಯಭೀತಿ ಸೃಷ್ಟಿಸಿದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ಗರಸಂಗಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಜರುಗಿದೆ. ಗರಸಂಗಿ…
Read More » -

ಮತ್ತೆ ಡಿಸಿಎಂ ಹುದ್ದೆ ಸದ್ದು : ಸಚಿವ ರಾಜಣ್ಣ ವಿರುದ್ಧ ಕ್ರಮ.?
ಹೈಕಮಾಂಡ್ ತಪರಾಕಿ ಬಳಿಕವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗದಿಂದ ಡಿಸಿಎಂ ಬೇಡಿಕೆ ಕೂಗು ಇನ್ನೂ ನಿಂತಿಲ್ಲ. ಅದರಲ್ಲೂ ಸಿದ್ದು ಆಪ್ತ, ಎಸ್ ಸಿ, ಎಸ್ ಟಿ ಸಮುದಾಯದ…
Read More » -

ರಾಮುಲುಗೂ ನನಗೂ ಸಂಬಂಧವಿಲ್ಲ ಎಂದ ರೆಡ್ಡಿ
ಶ್ರಿರಾಮುಲುಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಗಂಗಾವತಿಯ ಶಾಸಕ, ಕೆಆರ್ ಪಿಪಿ ಅಧ್ಯಕ್ಷ ಜನಾರ್ಧನ್ ರೆಡ್ಡಿ ಹೇಳಿದ್ದಾರೆ. ಗಂಗಾವತಿಯ ಹುಟ್ಟು ಹಬ್ಬ ಆಚರಣೆ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿ,…
Read More » -

ಬಿಜೆಪಿಗೆ ಹೋಗಲ್ಲ ಜನಾರ್ಧನ್ ರೆಡ್ಡಿ..
ಜನಾರ್ಧನ್ ರೆಡ್ಡಿ ಬಿಜೆಪಿಗೆ ಬರ್ತಾರೆ ಎಂಬ ಸುದ್ದಿಗೆ ಖುದ್ದು ಜನಾರ್ಧನ್ ರೆಡ್ಡಿ ತೆರೆ ಎಳೆದಿದ್ದಾರೆ. ಗಂಗಾವತಿಯಲ್ಲಿ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿ , ಬಿಜೆಪಿ ವಿರುದ್ಧ…
Read More » -

ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಜನಾರ್ಧನ್ ರೆಡ್ಡಿ ಗುಡುಗು
ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಬರಲಿದೆ ಎಂದು ಶಾಸಕ ಕೆಆರ್ ಪಿಪಿ ನಾಯಕ ಜನಾರ್ಧನ್ ರೆಡ್ಡಿ ಗುಡುಗಿದ್ದಾರೆ. ಗಂಗಾವತಿ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಬಿಜೆಪಿ ಮೂರನೇ ಸ್ಥಾನಕ್ಕೆ…
Read More » -

2ದಿನದಿಂದ ಮನೆಯಲ್ಲೇ ರಾಕಿಂಗ್ ಸ್ಟಾರ್ ಯಶ್..!
ಹುಟ್ಟುಹಬ್ಬದ ದಿನವೇ ನಡೆದ ಆ ಕಹಿ ಘಟನೆಗಳು ಕೆಜಿಎಫ್ ಖ್ಯಾತಿಯ ರಾಕಿ ಭಾಯ್ ಜಂಘಾಬಲವನ್ನೇ ಹುದುಗಿಸಿವೆ.. ಅನಾಮತ್ತು ನಾಲ್ಕು ಮಂದಿ ಅಭಿಮಾನಿಗಳ ದುರಂತ ಸಾವು ಅವರನ್ನ ಇನ್ನಿಲ್ಲದಂತೆ…
Read More » -

ಇನ್ವಿಟೇಷನ್ ಕೊಟ್ಟಿದ್ರೆ ನಾನು ಹೋಗ್ತಿದ್ದೆ..! : ಶಾಸಕ ಕೊತ್ತೂರು ಮಂಜುನಾಥ್
ಕೋಲಾರ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ಬಂದಿಲ್ಲ. ಇನ್ವಿಟೇಷನ್ ಕೊಟ್ಟಿದ್ದಿದ್ದರೆ ಹೋಗುತ್ತಿದ್ದೆ, ಈಗ ಆಹ್ವಾನ ಬಂದಿಲ್ಲ. ಹಾಗಾಗಿ ನಾನು ಹೋಗುವುದಿಲ್ಲ ಎಂದು ಕೋಲಾರ ಕಾಂಗ್ರೆಸ್…
Read More » -

ಜೂಜಾಟದಲ್ಲಿ ತೊಡಗಿದ್ದ 8 ಜನರ ಬಂಧನ : ಲಕ್ಷಾಂತರ ರೂಪಾಯಿ ಹಣ ಜಪ್ತಿ
ರಾಯಚೂರು: ಲಾಡ್ಜ್ವೊಂದರಲ್ಲಿ ಜೂಜಾಟ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಹಣವನ್ನ ಜಪ್ತಿ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಸಂತೋಷ ಹೊಟೇಲ್ ಕೊಠಡಿಯೊಳಗೆ…
Read More » -

ಎಳ್ಳ ಅಮವಾಸ್ಯೆ ಆಚರಣೆ ಯಾಕೆ..?
ಗದಗ : ಎಳ್ಳ ಅಮವಾಸ್ಯೆ ಬಂತು ಎಂದರೆ ಸಾಕು ರೈತರಿಗೆ ಎಲ್ಲಿಲ್ಲದ ಖುಷಿ. ವರ್ಷ ಪೂರ್ತಿ ಭೂಮಿ ತಾಯಿಯ ಮಡಿಲಲ್ಲಿ ಬೆವರು ಸುರಿಸಿ ದುಡಿದು, ವರ್ಷಕ್ಕೊಮ್ಮೆ ಅದೇ…
Read More » -

ನಾದಿನಿ ಜೊತೆ ಟಚ್ಚಿಂಗ್.. ಬಾವನಿಗೆ ಕೊಟ್ಲು ಫಿನಿಶಿಂಗ್..!
ಕಲಬುರಗಿ : ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ರಸ್ತೆಯಲ್ಲಿರೋ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಶವ ಗೋಚರಿಸಿತ್ತು. ಶವ ನೋಡಿದವರು ಅಪಘಾತವಿರಬೇಕು ಅಂತ ಭಾವಿಸಿ ತಕ್ಷಣ ಕಮಲಾಪುರ…
Read More » -

ತುಂಡು ಬಟ್ಟೆಗಿಲ್ಲ ಟೆಂಪಲ್ ಎಂಟ್ರಿ.. ಜಿಮ್ ಬಾಡಿಗೂ ನೋ ಎಂಟ್ರಿ..!?
ತುಂಡು ಬಟ್ಟೆ ಹಾಕೊಂಡು ಅರೆಬರೆ ಟಿ ಶರ್ಟ್ ತೊಟ್ಟು ರೀಲ್ಸ್ ಮಾಡ್ತೀರಾ ,ಜಿಮ್ಮಿಗೊಗೋ ಹುಡುಗ್ರು ಬಟನ್ ಹಾಕದ ಟೈಟ್ ಶರ್ಟ್ ತೊಟ್ಟು ದೇವಸ್ಥಾನಕ್ಕೆ ಹೋಗ್ತಾ ಇದ್ದೀರಾ ಹಾಗಾದ್ರೆ…
Read More » -

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಬೆಂಗಳೂರು, ಜ. 11: ಮೂರ್ನಾಲ್ಕು ತಿಂಗಳುಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂದು ಡಿಸಿಎಂ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…
Read More » -

ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ; ಅಸ್ವಸ್ಥ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಬೆಳಗಾವಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಕ್ಷೀರಭಾಗ್ಯದ ಹಾಲಿನಲ್ಲಿ ಹಲ್ಲಿ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಹೌದು, ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ…
Read More » -

ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ…
Read More » -

ವಿಜಯಪುರ : ನಟೋರಿಯಸ್ ಚಡ್ಡಿ ಗ್ಯಾಂಗ್ ACTIVE
ವಿಜಯಪುರ : ರಾಜ್ಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಚರ್ಚೆಗೆ ಬಂದಿದೆ , ಮನೆಗಳ್ಳತನ ಮಾಡುವ ನಟೋರಿಯಸ್ ಇಂಟರ್ ಸ್ಟೇಟ್ ಚಡ್ಡಿ ಗ್ಯಾಂಗ್ ವಿಜಯಪುರ ನಗರದಲ್ಲಿ ಪ್ರತ್ಯಕ್ಷಗೊಂಡು ಭಾರಿ…
Read More » -

ಹಾಲು ಕರೆಯೋ ಸ್ಪರ್ಧೆ : ಬುಲೆಟ್ ಗೆದ್ದ ರೈತ..!
ಕೋಲಾರ : ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಕೋಲಾರದ ಬೈರೇಗೌಡ ನಗರದಲ್ಲಿ…
Read More » -

ಮೈಸೂರು-ಬೆಂ ಹೆದ್ದಾರಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲು ಕೇಂದ್ರದಿಂದ 688 ಕೋಟಿ ರೂ. ಬಿಡುಗಡೆ
ಮೈಸೂರು ; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಮುಂದಾಗಿದೆ. ಹೆದ್ದಾರಿಯಲ್ಲಿ ಸುರಕ್ಷತೆ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ 688 ಕೋಟಿ ರೂ. ಅನುದಾನ…
Read More » -

ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಮಾರಾಮಾರಿ
ಚಿತ್ರದುರ್ಗ : ವಾಟರ್ ಟ್ಯಾಂಕ್ ಡೆಮಾಲಿಶ್ ವಿಚಾರಕ್ಕೆ ಹೊಳಲ್ಕೆರೆಯಲ್ಲಿ ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಗಲಾಟೆ ನಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.…
Read More » -

ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು : ನಗರದ ಕಾರ್ ಸ್ಟ್ರೀಟ್ನ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜ್ಯುವೆಲ್ಲರ್ಸ್ಗೆ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು…
Read More » -

ಆಸ್ತಿ ವಿವಾದಕ್ಕಾಗಿ ಮುಗಿದು ಹೋದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ
ಬೀದರ್ : ಆಸ್ತಿ ವಿವಾದಕ್ಕಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷನನ್ನೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ನಿರ್ಣಾ ವಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ರಾಜಗೀರೆ…
Read More » -

ಕಾಂಗ್ರೆಸ್ ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ : ಹೆಚ್ಡಿ ಕುಮಾರಸ್ವಾಮಿ
ಚಿಕ್ಕಮಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರು ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ಡಿಕೆ ಗ್ಯಾರಂಟಿ ನೋಡಿಕೊಳ್ಳೋದಕ್ಕೆ ಓರ್ವ ಅಧ್ಯಕ್ಷ ನೇಮಕ ಮಾಡುತ್ತಿದ್ದಾರೆ. ಗ್ಯಾರಂಟಿ…
Read More » -

ಮರಗಳನ್ನ ರಸ್ತೆಯಲ್ಲೇ ಬಿಟ್ಟು ಡಾಂಬಾರು
ಶಿವಮೊಗ್ಗ : ರಸ್ತೆ ಕಾಮಗಾರಿಯಲ್ಲಿ ಮರಗಳನ್ನು ರಸ್ತೆ ಮಧ್ಯೆದಲ್ಲಿಯೇ ಬಿಟ್ಟು ಡಾಂಬರೀಕರಣ ಮಾಡಲಾಗಿದೆ. ಕಾಮಗಾರಿಯ ಗುತ್ತಿಗೆದಾರರ ಎಡವಟ್ಟಿಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಶಿವಮೊಗ್ಗ, ಸಾಗರದ ಬಟ್ಟೆಮಲ್ಲಪ್ಪದ ಬಳಿ ರಸ್ತೆಗಳಲ್ಲಿ…
Read More » -

6 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಕೇಸ್
35 ಸ್ಥಳಗಳಲ್ಲಿ ನಡೆದಿದ್ದ ಲೋಕಾಯುಕ್ತ ದಾಳಿ ಮುಕ್ತಾಯ, ದಾಳಿ ವೇಳೆ ಕೋಟಿ ಕೋಟಿ ಆಸ್ತಿ-ಪಾಸ್ತಿ ಪತ್ತೆ 1. ಎಂ.ಎಲ್.ನಾಗರಾಜ್, ಚೀಫ್ ಜನರಲ್ ಮ್ಯಾನೇಜರ್, ಬೆಸ್ಕಾಂ, ಬೆಂಗಳೂರು 6.37…
Read More » -

ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದ ಶಾಸಕ ಪ್ರಭು ಚವ್ಹಾಣ್
ಬೀದರ್ : ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರೋ ಶ್ರೀರಾಮನ ಭವ್ಯ ಮಂದಿರದಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನ ಔರಾದ್ ಶಾಸಕ ಪ್ರಭು ಚೌಹಾಣ್ ಮನೆ ಮನೆಗೆ ತೆರಳಿ…
Read More » -

ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಗದಗ : ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಶ್ರೀರಾಮ…
Read More » -

ಮಂಗಳೂರು ಪಾತಕಿ ಕಾಲಿಗೆ ಗುಂಡು.. ಯಾರಿವನು ಆಕಾಶ್ ಭವನ್ ಶರಣ್..?
ಮಂಗಳೂರು : ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್ವಲ್ಡ್ಗೆ ಆಧುನಿಕ ಟಚ್ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ…
Read More » -

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಕೊಲ್ಕತ್ತಾ : ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪ್ರಾಸ್ಟೇಟ್ ಕ್ಯಾನ್ಸರ್ ನಿಂದಾಗಿ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.…
Read More » -

ಅಭಿಮಾನಿಗಳಿಗೆ ಉತ್ತಮ ಸಂದೇಶ ನೀಡಿದ ನಟ ದರ್ಶನ್
ಈ ಬಾರಿ ನಟ ಯಶ್ ಹುಟ್ಟುಹಬ್ಬ ಜೀವನದಲ್ಲಿ ಮರೆಯಲು ಸಾಧ್ಯವೇ ಇಲ್ಲ : ಯಶ್ ಅಭಿಮಾನಿಗಳು ಹುಟ್ಟುಹಬ್ಬದ ಸಂದರ್ಭದಲ್ಲಿ ಮೃತಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ…
Read More » -

ವಿಜಯಪುರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ ; ಇದು ಅಕ್ರಮದ ಚುನಾವಣೆ : ಯತ್ನಾಳ್
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಎರಡೂ ಸ್ಥಾನದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ವಿಜಯಪುರ ಪಾಲಿಕೆ ಮೇಯರ್ ಆಗಿ…
Read More » -

ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ; ಯುಟಿ ಖಾದರ್
ಮಂಗಳೂರು : ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಸಮರ್ಥಿಸಿಕೊಂಡಿದ್ವಿದಾರೆ. ವಿದ್ಯಾರ್ಥಿಯಾಗಿದ್ದಾಗ ನಾನು ಕೂಡ ಶಾಲೆಯ ಶೌಚಾಲಯವನ್ನು…
Read More » -

ತುಮಕೂರು : ಕೊಬ್ಬರಿ ಬೆಲೆ ಹೆಚ್ಚಿಸಿ ಖರೀದಿ ಮಾಡಲು ರೈತರ ಒತ್ತಾಯ
ತುಮಕೂರು : ಕೇಂದ್ರ ಸರ್ಕಾರ ನಿಗದಿಪಡಿಸಿರುವ 12 ಸಾವಿರ ರೂಪಾಯಿ ಜೊತೆಗೆ, ರಾಜ್ಯ ಸರ್ಕಾರ 3 ಸಾವಿರ ರೂಪಾಯಿ ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲು ಖರೀದಿ…
Read More » -

ಜನಮನ ಸೂರೆಗೊಂಡ ಆನಡ್ಕ ಶಾಲಾ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ
ದಕ್ಷಿಣ ಕನ್ನಡ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿಯ ಶಾಲಾ ಮೈದಾನ ಮಕ್ಕಳ ಕಲರವದೊಂದಿಗೆ ಮೆಟ್ರಿಕ್ ಮೇಳಕ್ಕೆ ಸಿದ್ಧಗೊಂಡಿತ್ತು. ಮನೆಯಲ್ಲಿ ಬೆಳೆದ ವಿವಿಧ ತರಕಾರಿಗಳು…
Read More » -

ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿ ಕೊಡುತ್ತಿರುವುದು, ಅದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೊಡುತ್ತಿದ್ದು, ರಾಜ್ಯ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೊಡುತ್ತಿಲ್ಲ. ಅನ್ನಭಾಗ್ಯದ ಶ್ರೇಯಸ್ಸು ನರೇಂದ್ರ ಮೋದಿಯವರಿಗೆ ಸೇರಬೇಕು ಎಂದು ಮಾಜಿ…
Read More » -

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮಥ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್
ಗದಗ : ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನ ವಿಶೇಷವಾಗಿ ಆಚರಿಸಲು ಮುಂದಾಗಿದ್ದ ಯಶ್ ಅಭಿಮಾನಿಗಳು ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿಗೆ ತಗುಲಿ ಕಟೌಟ್…
Read More » -

ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಟೇ ಕಾರ್ಯಕ್ರಮಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ
ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪದ್ಮಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಟೇ ಕಾರ್ಯಕ್ರಮಕ್ಕೆ ಆಹ್ವಾನವನ್ನು ದ.ಕ ಜಿಲ್ಲಾ ಸಂಘ ಪರಿವಾರದ ವತಿಯಿಂದ ನೀಡಲಾಯಿತು. ಸಹ…
Read More » -

ನಿರ್ವಾನ ಸ್ಪಾ ದಂಧೆಯ ಅಸಲಿ ರಹಸ್ಯ; ದಾಳಿಯ ಹಿಂದೆ ಇದ್ದಾಳಾ ಆ ಸುಂದರಿ?
ಬೆಂಗಳೂರು : ನಿರ್ವಾನ ಸ್ಪಾ ಮೇಲೆ ಏಕಾಏಕಿ ಸಿಸಿಬಿ ಪೊಲೀಸ್ರು ಮೊನ್ನೆ ರೇಡು ಬಿದ್ದಿದ್ರು.. ಖುದ್ದು ಪೊಲೀಸ್ ಆಯುಕ್ತರೇ ನಿರ್ವಾನ ಸ್ಪಾ ಮೇಲೆ ಕಣ್ಣು ಇಡೋಕೆ ಸೂಚಿಸಿದ್ರು.…
Read More » -

ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಪ್ರತಿಭಟನೆ
ದಾವಣಗೆರೆ : ಹುಬ್ಬಳ್ಳಿ ಯಲ್ಲಿ ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಇಂದು ಪ್ರತಿಭಟನೆ ನಡೆಸಿದರು. ದಾವಣಗೆರೆ ನಗರದ ಶ್ರೀ ರಾಮ ಮಂದಿರದಿಂದ ಪಾದಯಾತ್ರೆ…
Read More » -

ಚಿಕ್ಕಬಳ್ಳಾಪುರ: ಸಚಿವ ಸುಧಾಕರ್ ಆಪ್ತ, ಅಶ್ವತ್ಥನಾರಾಯಣ ಬಾಬು ಮನೆ ಮೇಲೂ ಇ.ಡಿ ದಾಳಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ನಿರ್ದೇಶಕ ಅಶ್ವತನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಲವಾಡಿ ಗ್ರಾಮದ ನಿವಾಸ ಹಾಗೂ…
Read More » -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಸ್ಪರ್ಧೆ : ವಿಜಯೇಂದ್ರ ಹೇಳಿದ್ದೇನು..?
ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಎಲ್ಸಿ ಎಂಟಿಬಿ ನಾಗರಾಜ್ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ…
Read More » -

ಪದವೀಧರರಿಗೆ ಸರ್ಕಾರ ಹಣದ ಬದಲು ಉದ್ಯೋಗ ನೀಡಲಿ: ವಾಟಾಳ್ ನಾಗರಾಜ್
ಮೈಸೂರು ; ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಮತ್ತು ಹಿಂದಿ ಹೇರಿಕೆ…
Read More » -

ಮೋದಿ ಸಂಪುಟಕ್ಕೆ HDK..!?; ಮೋದಿ ಸಂಪುಟದಲ್ಲಿ ದಳಪತಿಗೆ ಪ್ರಾತಿನಿಧ್ಯ ಪಕ್ಕಾನ?
ಬೆಂಗಳೂರು : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಕುಮಾರಸ್ವಾಮಿ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.…
Read More » -

ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹ
ವಿಜಯಪುರ : ವಿಜಯಪುರ ನಗರದ ಐತಿಹಾಸಿಕ ಸಿದ್ದೇಶ್ವರ ಸಂಕ್ರಮಣ ಜಾತ್ರೆಯಲ್ಲಿ ಮುಸ್ಲೀಂ ವ್ಯಾಪಾರಿಗಳಿಗೆ ಅವಕಾಶ ನೀಡದೇ ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ ಹಿಂದೂ…
Read More » -

ಕುತೂಹಲ ಮೂಡಿಸಿದೆ HDK-ಸುಮಲತಾ ಆಪ್ತನ ಭೇಟಿ ; ಮಂಡ್ಯ ಲೋಕಸಭೆ ಕ್ಷೇತ್ರ ಯಾರ ಪಾಲಾಗುತ್ತೆ?
ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿದ್ದಾರೆ. ಇಂಡುವಾಳು ಸಚ್ಚಿದಾನಂದ ಭೇಟಿ ರಾಜಕೀಯ…
Read More » -

ಬೆಳಗಾವಿಯಲ್ಲಿ ನೈತಿಕ ಪೊಲೀಸ್ಗಿರಿ ; ಪ್ರೇಮಿಗಳೆಂದು ಅಕ್ಕ-ತಮ್ಮನ ಮೇಲೆ ಹಲ್ಲೆ
ಬೆಳಗಾವಿ : ಬೆಳಗಾವಿಯಲ್ಲಿ ನೈತಿಕ ಪೊಲೀಸ್ಗಿರಿ ನಡೆದಿದ್ದು, ಯಮನಾಪೂರ ಗೊಂಡವಾಡ ಗ್ರಾಮದ ಜೋಡಿ ಮೇಲೆ 10ಕ್ಕೂ ಹೆಚ್ಚು ಯುವಕರು ಏಕಾಏಕಿ ದಾಳಿ ಮಾಡಿದ್ದಾರೆ. ಯಮನಾಪೂರ ಗ್ರಾಮದ…
Read More » -

ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ : ಸಿಸಿಬಿ ರೇಡ್ನಿಂದ ಬಯಲಾಯ್ತು ಬೆಚ್ಚಿಬೀಳುವ ಸತ್ಯ.!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಓಲ್ಡ್ ಮದ್ರಾಸ್ ರಸ್ತೆಯಲ್ಲಿರೋ ನಿರ್ವಾನ ಇಂಟರ್ ನ್ಯಾಷನಲ್ ಸ್ಪಾ ಮೇಲೆ ಶನಿವಾರ ರಾತ್ರಿ ಸಿಸಿಬಿ ಪೊಲೀಸರು…
Read More » -

ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಇದೆ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಸರ್ಕಾರದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಕರ್ನಾಟಕದಲ್ಲಿ ಭಯ ಹುಟ್ಟಿಸೋ ಪ್ರಯತ್ನ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯದಲ್ಲಿ…
Read More » -

ನಿನ್ನ ಮುದ್ದು ಗಂಡ ಯಾರು..? ರಾಧಿಕಾ ಕುಮಾರಸ್ವಾಮಿ ರೀಲ್ಸ್ ವೈರಲ್
ಕನ್ನಡದ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಹೊಸ ರೀಲ್ಸ್ ಮಾಡಿದ್ದಾರೆ. ಇದರಲ್ಲಿ ಅತಿ ಹೆಚ್ಚು ಸೊಂಟ ಬಳಕಿಸಿ ಕುಣಿದು ಖುಷಿಪಟ್ಟಿದ್ದಾರೆ. ಸ್ವೀಟಿ ರಾಧಿಕಾ ಕುಮಾರಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೆ…
Read More » -

ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ; ವಿಪಕ್ಷ ನಾಯಕ ಆರ್.ಅಶೋಕ್ A1
ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬೆಂಬಲಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದೀಗ ಪ್ರತಿಭಟನೆ ನಡೆಸಿದ್ದ 43 ಬಿಜೆಪಿ ನಾಯಕರ ವಿರುದ್ಧ FIR ದಾಖಲಾಗಿದೆ.ಹುಬ್ಬಳ್ಳಿ ಧಾರವಾಡ…
Read More » -

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ನಿಂದ ಸಾಲ ಪಡೆದ ಆರೋಪದ ಮೇಲೆ ರಮೇಶ್ ಜಾರಕಿಹೊಳಿ ಮೇಲೆ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ಯಾಂಕ್ ಮ್ಯಾನೇಜರ್…
Read More » -

ಬೆಂಗಳೂರು ದಕ್ಷಿಣ ಎಸಿ ಕಚೇರಿಯ ಇಬ್ಬರು ಭ್ರಷ್ಟರು ಲೋಕಾಯುಕ್ತರ ಬಲೆಗೆ
ಬೆಂಗಳೂರು : ಬೆಂಗಳೂರು ದಕ್ಷಿಣ ಎಸಿ ಕಚೇರಿಯಲ್ಲಿ ಹಾಡಹಾಗಲೇ ಲಂಚ ಪಡೆಯುತ್ತಿದ್ದ ಇಬ್ಬರನ್ನು ಲೋಕಾಯುಕ್ತ ಪೊಲೀಸರು ದಸ್ತಗಿರಿ ಮಾಡಿದ್ದು, ಪ್ರಕರಣ ಗಂಭೀರ ರೂಪ ಪಡೆದಿದೆ. ಬೆಂಗಳೂರು…
Read More » -

ಮಂಗಳೂರು : ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಇನ್ನಿಲ್ಲ
ಮಂಗಳೂರು : ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ…
Read More » -

ಪುನರ್ವಸತಿ ಸಂತ್ರಸ್ಥರಲ್ಲಿ ಆಶಾಭಾವ ಮೂಡಿಸಿದ ಐಎಎಸ್ ಅಧಿಕಾರಿ ಮೋಹನರಾಜ್ ಭೇಟಿ
ವಿಜಯಪುರ : ನಾಲ್ಕು ವರ್ಷಗಳ ನಂತರ ಮತ್ತೆ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಐಎಎಸ್ ಅಧಿಕಾರಿ ಕೆ.ಪಿ.ಮೋಹನರಾಜ್ ಅವರು ಜ.5 ಮತ್ತು…
Read More » -

ರಾಜ್ಯ ಬಿಜೆಪಿಗೆ ಹೊಸ ತಂಡ; ವಕ್ತಾರರು, ಸಂಚಾಲಕರ ನೇಮಕ!
ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಹಾಗೂ ವಕ್ತಾರರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿವೈ…
Read More »



















































































































































