ಸುದ್ದಿ
-

ಮಥುರಾದಲ್ಲಿ ಐವರ ಸಾವು, ಬಿಹಾರದಲ್ಲಿ ಕರ್ನಾಟಕದ ಕುಟುಂಬವೊಂದು ಬಲಿ!
ಉತ್ತರ ಪ್ರದೇಶ: ಮಥುರಾ ಮತ್ತು ಕರ್ನಾಟಕ ಮೂಲದ ಕುಟುಂಬವೊಂದು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಎರಡು ಪ್ರತ್ಯೇಕ ಘಟನೆಗಳು ದೇಶವನ್ನೇ ಬೆಚ್ಚಿಬೀಳಿಸಿವೆ. ಈ ಎರಡೂ ಪ್ರಕರಣಗಳಲ್ಲಿ ಒಂದೇ ಕುಟುಂಬದ…
Read More » -

ಗಂಡು ಮಗು ಅಸೆಗೆ ಜಾತ್ರೆಯಲ್ಲೇ ಕಿಡ್ನಾಪ್ ; ಶಿರಾ ಪೊಲೀಸರ ಸಿನಿಮೀಯ ಕಾರ್ಯಾಚರಣೆಗೆ
ತುಮಕೂರು: ಶಿರಾ ತಾಲೂಕಿನ ಮಾಗೋಡು ಗ್ರಾಮದ ಶ್ರೀರಂಗ ಜಾತ್ರೆಯಲ್ಲಿ ನಡೆದ ಎರಡೂವರೆ ವರ್ಷದ ಗಂಡು ಮಗುವಿನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ಸಿನಿಮೀಯ ರೀತಿಯಲ್ಲಿ…
Read More » -

ಕದ್ದುಮುಚ್ಚಿ ಮಾತನಾಡಿಲ್ಲ, ಗೊಂದಲ ನನಗಿಲ್ಲ; ಡಿಕೆ ಶಿವಕುಮಾರ್ ಮಾರ್ಮಿಕ ನುಡಿ!
ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಿಎಂ…
Read More » -

ಪುಸ್ತಕ ಸುಟ್ಟ ತಂದೆಗೆ ಬುದ್ಧಿ ಕಲಿಸಿದ ಮಗಳು; ವಿದ್ಯಾಭ್ಯಾಸಕ್ಕೆ ನೆರವಾದ 112 ಪೊಲೀಸ್
ದಾವಣಗೆರೆ:ಶಿಕ್ಷಣದ ಹಕ್ಕಿಗಾಗಿ ಸ್ವತಃ ತಂದೆಯ ವಿರುದ್ಧವೇ ಧೈರ್ಯದಿಂದ ದೂರು ನೀಡಿದ ವಿದ್ಯಾರ್ಥಿನಿಯ ಸಾಹಸ ಮತ್ತು ಆಕೆಗೆ ಬೆಂಬಲವಾಗಿ ನಿಂತ ಪೊಲೀಸರ ಮಾನವೀಯ ಕಾರ್ಯ ನ್ಯಾಮತಿ ತಾಲೂಕಿನ ಅರುಂಡಿ…
Read More » -

ಜ್ಯೋತಿಷಿಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಳಾ ಸುಚಿತ್ರಾ?
ಉತ್ತರ ಕನ್ನಡ: ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಆರೋಪಿ ಸುಚಿತ್ರಾ ಈ ಕೃತ್ಯದ ಹಿಂದೆ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ಮೇಲ್ ತಂತ್ರ…
Read More » -

ರಾಮ ಮಂದಿರ ದಾಳಿಯ ಸಂಚುಗಾರ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆ
ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…
Read More » -

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಕಳವು; ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಯಿತೇ ಘಟನೆ?
ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಭದ್ರತಾ ಕೋಟೆಯೊಳಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದು ತಲ್ಲಣ ಸೃಷ್ಟಿಸಿದೆ.…
Read More » -

ಹಾಸನದಲ್ಲಿ ಮೈತ್ರಿ ಸಂಘರ್ಷ; ಪ್ರೀತಂಗೌಡ ವಿರೋಧಕ್ಕೆ ನಿಖಿಲ್ ತಿರುಗೇಟು!
ಹಾಸನದ ಮಾಜಿ ಶಾಸಕ ಪ್ರೀತಂಗೌಡ ಅವರು ಜೆಡಿಎಸ್ ಜೊತೆಗಿನ ಮೈತ್ರಿಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಮೈತ್ರಿ ಪಕ್ಷಗಳ ನಡುವಿನ ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ. ಈ…
Read More » -

ಹಿರಿಯ ನಾಯಕ ಶರದ್ ಪವಾರ್ ಅಸ್ವಸ್ಥ; ಪುಣೆ ಆಸ್ಪತ್ರೆಗೆ ದಾಖಲು
ಎನ್ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ತೀವ್ರ ಗಂಟಲು ನೋವು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ ಪುಣೆಯ ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.…
Read More » -

ಯಲಹಂಕದಲ್ಲಿ ಸಿಕ್ಕಿತು 19 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್!
ಬೆಂಗಳೂರು: ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ ಬರೋಬ್ಬರಿ 19 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್ ಅನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ…
Read More » -

ಕಾನೂನು ಕಾಲೇಜಿನಲ್ಲೇ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದ ಸಹಪಾಠಿ..!
ಪಂಜಾಬ್: ತರಣ್ ಜಿಲ್ಲೆಯ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾನೂನು ಶಿಕ್ಷಣ ಪಡೆಯುತ್ತಿದ್ದ ಮೊದಲ ವರ್ಷದ ವಿದ್ಯಾರ್ಥಿ ಪ್ರಿನ್ಸ್ ರಾಜ್ ಎಂಬಾತ, ತನ್ನ…
Read More » -

ಕೆನಡಾದಲ್ಲಿ ಕನ್ನಡಿಗನ ಮೇಲೆ ಗುಂಡಿನ ಸುರಿಮಳೆ; ನೆಲಮಂಗಲದ ಯುವಕನ ದುರ್ಮರಣ
ಕೆನಡಾದಲ್ಲಿ ನೆಲೆಸಿದ್ದ ನೆಲಮಂಗಲ ಮೂಲದ ಚಂದನ್ ಕುಮಾರ್ (37) ಅವರ ಮೇಲೆ ನಡೆದ ಕ್ರೂರ ಗುಂಡಿನ ದಾಳಿ ಇಡೀ ಕರ್ನಾಟಕವನ್ನು ಬೆಚ್ಚಿಬೀಳಿಸಿದೆ. ಎಲ್ ಅಂಡ್ ಟಿ ಕಂಪನಿಯಲ್ಲಿ…
Read More » -

ಸೆಲ್ಫಿ ಕೊಡೋದ್ರಲ್ಲೇ ಬ್ಯುಸಿ ಆದ ಗಿಲ್ಲಿ ನಟ..!ಸೆಲೆಬ್ರಿಟಿಗಳ ಮನೆಯಲ್ಲಿ ಗಿಲ್ಲಿ ಹವಾ!
ಬಿಗ್ ಬಾಸ್ ಕನ್ನಡ 11ರ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟರಾಜ್ ಅವರ ಜನಪ್ರಿಯತೆ ಗಗನಕ್ಕೇರಿದೆ. ಒಂದೂವರೆ ತಿಂಗಳ ಹಿಂದೆ ಸಾಮಾನ್ಯ ಯುವಕನಾಗಿ ಮನೆ ಪ್ರವೇಶಿಸಿದ್ದ ನಟರಾಜ್,…
Read More » -

ಸಾಲಗಾರರಿಗೆ ಬಂಪರ್ ಆಫರ್ ನೀಡಿದ ಸರ್ಕಾರ; ಬಡ್ಡಿ ಮನ್ನಾ ಅಗಲಿದ್ಯಾ..?
ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್ಮೆಂಟ್’ ಯೋಜನೆಗೆ ಅನುಮೋದನೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ…
Read More » -

ತಂಬಾಕು ಉದ್ಯಮಿ ಪುತ್ರನ ಅತಿವೇಗದ ಚಾಲನೆಗೆ 6 ಮಂದಿ ದಾರುಣ ಸಾವು?
ಉತ್ತರ ಪ್ರದೇಶ: ಕಾನ್ಪುರದಲ್ಲಿ ಪ್ರಸಿದ್ಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ, ಸುಮಾರು 10 ಕೋಟಿ ರೂ. ಬೆಲೆಯ ಲ್ಯಾಂಬೋರ್ಘಿನಿ ರೆವೆಲ್ಟೊ ಐಷಾರಾಮಿ…
Read More » -

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮ್ಯಾಚ್ ಡೌಟ್? ಗೃಹ ಸಚಿವ ಪರಂ ಹೇಳಿದ್ದೇನು ?
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಆರ್ಸಿಬಿ ಪಂದ್ಯಗಳು ನಡೆಯುವುದು ಗೃಹ ಇಲಾಖೆಯ ಅನುಮತಿಯ ಮೇಲೆ ನಿರ್ಧಾರವಾಗಲಿದೆ. ಐಪಿಎಲ್ ಹತ್ತಿರವಾಗುತ್ತಿದ್ದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದಂತೆ…
Read More » -

ಸುಚಿತ್ರಾಳ ಟ್ವಿನ್ಸ್ ಕಥೆ ಕೇಳಿ ಪೊಲೀಸರೇ ಶಾಕ್!ಪಡ್ಡೆಹುಡುಗರಿಗೆ ಪಂಗನಾಮ..!
ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾ ಅಲಿಯಾಸ್ ಸುರೇಖಾಳ ನವನವೀನ ವೇಷಗಳು ಮತ್ತು ಆಕೆ ಯುವಕರನ್ನು ಬಲೆಗೆ ಬೀಳಿಸುತ್ತಿದ್ದ…
Read More » -

ಮದುವೆ ಸಂಭ್ರಮದ ನಡುವೆಯೇ ಮಸಣವಾಯ್ತು ಮನೆ; ತಾಯಿ-ಮಗಳು ಆತ್ಮಹತ್ಯೆ!
ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಸಂಭ್ರಮದ ಮದುವೆಯ ಮನೆಯು ಶೋಕ ಸಾಗರದಲ್ಲಿ ಮುಳುಗಿದೆ. ಮದುವೆಗೆ ಸಿದ್ಧತೆ ನಡೆಯುತ್ತಿದ್ದ ನಡುವೆಯೇ ತಾಯಿ ಮತ್ತು ಮಗಳು ನೇಣು…
Read More » -

ಪಬ್ಜಿ ಗೇಮ್ಗೆ ಮತ್ತೊಂದು ಬಲಿ; ಆಡುತ್ತಿರುವಾಗಲೇ 300ಕ್ಕೇರಿದ ಬಿಪಿ
ಉತ್ತರ ಪ್ರದೇಶ: ಆನ್ಲೈನ್ ಗೇಮಿಂಗ್ ವ್ಯಸನವು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಪಬ್ಜಿ ಗೇಮ್ ಆಡುತ್ತಿದ್ದ…
Read More » -

ಮೈಸೂರಲ್ಲಿ ಭೀಕರ ಅಗ್ನಿ ಅವಘಡ; ಗೋದಾಮುಗಳು ಸುಟ್ಟು ಭಸ್ಮ!
ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಸಮೀಪದಹಳೆ ಕೆಸರೆ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಹಳೆ ವಸ್ತುಗಳನ್ನು ಸಂಗ್ರಹಿಸಿಡುವ ಗುಜರಿ ಗೋದಾಮುಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು,…
Read More » -

ಮೆಟ್ರೋ ಪ್ರತಿಭಟನೆ ಕಿಚ್ಚು ; ಸಂಸದ ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ!
ಬೆಂಗಳೂರು : ಮೆಟ್ರೋ ದರ ಏರಿಕೆ ಖಂಡಿಸಿ ಆರ್ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ…
Read More » -

ಗಂಟೆಗಟ್ಟಲೆ ಹರಟೆ ಹೊಡೆದರೆ ಬೀಳುತ್ತೆ ದಂಡ; ಹೋಟೆಲ್ ಮಾಲೀಕರ ಹೊಸ ಪ್ಲಾನ್!
ಬೆಂಗಳೂರು : ಸಿಲಿಕಾನ್ ಸಿಟಿಯ ಕೆಫೆ ಸಂಸ್ಕೃತಿಯು ಕೇವಲ ಆಹಾರಕ್ಕೆ ಸೀಮಿತವಾಗದೆ, ವ್ಯವಹಾರಿಕ ಮಾತುಕತೆಗಳ ತಾಣವಾಗಿ ಬದಲಾಗುತ್ತಿದೆ. ಇದರಿಂದಾಗಿ ಹೋಟೆಲ್ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವಾಗಿ ಇದೀಗ…
Read More » -

ಮೆಟ್ರೋ ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ; ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ!
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೊನೆಗೂ ದೊಡ್ಡ ಮಟ್ಟದ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಸಾರ್ವಜನಿಕರು…
Read More » -

ಜ್ಯೋತಿಷಿ ಜೊತೆ ಸಂಸಾರ, ಜಮೀನ್ದಾರನ ಜೊತೆ ಲಿವ್-ಇನ್; ಕಿಲಾಡಿ ಲೇಡಿ..!
ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ತಿರುವುಗಳು ಸಿಗುತ್ತಿದ್ದು, ಸುಚಿತ್ರಾ ಎಂಬಾಕೆಯ ಹಿನ್ನೆಲೆ ಮತ್ತು ಆಕೆಯ ಹಣದ ದಾಹದ ಆಟ ಈಗ ಬಟಾಬಯಲಾಗುತ್ತಿದೆ. ಕಲಬುರಗಿಯ ಜಮೀನ್ದಾರನೊಬ್ಬನ…
Read More » -

“ಕರೆಂಟ್ ಶಾಕ್” ನೀಡಲು ಎಸ್ಕಾಂ ಸಿದ್ಧತೆ; ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ.?
ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟುವ ಕಾಲ ಹತ್ತಿರವಾಗುತ್ತಿದೆ. ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು ಎದುರಿಸುತ್ತಿರುವ ತೀವ್ರ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಿದ್ಯುತ್…
Read More » -

ಬಿಹಾರದಲ್ಲಿ ಕಾಮುಕರ ಅಟ್ಟಹಾಸ; 6 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ
ಬಿಹಾರ: ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗಾ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ…
Read More » -

ದಾರಿ ತಪ್ಪಿದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್? ಅಸಲಿ ನಡೆದಿದ್ದೇನು?
ರಾಯಚೂರು: ಲಿಂಗಸುಗೂರಿನಲ್ಲಿ ವಿವಿಐಪಿಗಳ ಆಗಮನದ ವೇಳೆ ಜಿಲ್ಲಾಡಳಿತದ ಅಧಿಕಾರಿಗಳ ಎಡವಟ್ಟಿನಿಂದಾಗಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಎಂಎಲ್ಸಿ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ…
Read More » -

ನಿರ್ಮಾಪಕರ ದೂರಿಗೆ ಬೆದರಿದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ; ಚಂದ್ರಚೂಡ್ಗೆ ಸಂಕಷ್ಟ
ಖ್ಯಾತ ನಟ ಹಾಗೂ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರ ನಿರ್ಮಾಪಕರ ವಿರುದ್ಧ ಅಸಂವಿಧಾನಿಕ ಪದಬಳಕೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಉಪ್ಪಾರಪೇಟೆ…
Read More » -

ಖಾಸಗಿ ವಿಮಾನ ಪತನ; ರೈತನ ಜಮೀನಿಗೆ ಬಿದ್ದ ‘ರೆಡ್ ಬರ್ಡ್’ ಜೆಟ್..!
ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಖಾಸಗಿ ವಿಮಾನವೊಂದು ಪತನಗೊಂಡಿದ್ದು ಭಾರಿ ಆತಂಕ ಸೃಷ್ಟಿಸಿದೆ. ‘ರೆಡ್ ಬರ್ಡ್’ ಸಂಸ್ಥೆಗೆ ಸೇರಿದ ಖಾಸಗಿ ಜೆಟ್ ವಿಮಾನ…
Read More » -

ಟಾಕ್ಸಿಕ್’ ಟ್ರೋಲ್ಗಳಿಗೆ ತಾರಾ ಸುತಾರಿಯಾ ಖಡಕ್ ಉತ್ತರ..!?
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್, ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಬಿಡುಗಡೆಯ ಹೊಸ್ತಿಲಲ್ಲಿದ್ದು, ಚಿತ್ರದ ತಾರಾಗಣದ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ…
Read More » -

ಜಿಟಿಡಿ ವಿರುದ್ಧ ಹೆಚ್ಡಿಕೆ ಕೆಂಡಾಮಂಡಲ;ನಿಷ್ಠೆ ಇಲ್ಲದವರು ನಮಗೆ ಬೇಡವೇ ಬೇಡ
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಜಿ.ಟಿ. ದೇವೇಗೌಡರು ಈಗ ನಮ್ಮ ಜೊತೆಯಲ್ಲಿಲ್ಲ,…
Read More » -

ಮಂಡ್ಯಕ್ಕೆ ಹೆಚ್ಡಿಕೆ ಬಂಪರ್ ಕೊಡುಗೆ; 100 ಎಕರೆ ಜಾಗಕ್ಕೆ ಮನವಿ!
ಕೇಂದ್ರ ಬಜೆಟ್ ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 16 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ…
Read More » -

ಮಂತ್ರಾಲಯ ದಿವ್ಯ ಚರಿತ್ರೆ; ಖ್ಯಾತ ನಂತರ ಸಮ್ಮುಖದಲ್ಲಿ ಸಜ್ಜಾಗಿದೆ “ರಾಯರ ದರ್ಶನ”!
ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ಕೋಟ್ಯಂತರ ಭಕ್ತರಿಗಾಗಿ “ರಾಯರ ದರ್ಶನ” ಎಂಬ ಅದ್ಭುತ ದೃಶ್ಯ ಕಾವ್ಯವೊಂದು ಸಿದ್ಧವಾಗುತ್ತಿದೆ. ಶ್ರೀ ಲಕ್ಷ್ಮೀ ಗಣೇಶ ಪ್ರೊಡಕ್ಷನ್ ಮತ್ತು ದಿ ನ್ಯೂ…
Read More » -

ಚಂದನವನಕ್ಕೆ ‘ಯಾರೇ ನೀನು ಚೆಲುವೆ’ ಸಂಗೀತಾ ಕಂಬ್ಯಾಕ್..!
ಕನ್ನಡ ಚಿತ್ರರಂಗದ ಎವರ್ಗ್ರೀನ್ ಸುಂದರಿ, ‘ಯಾರೇ ನೀನು ಚೆಲುವೆ’ ಖ್ಯಾತಿಯ ನಟಿ ಸಂಗೀತಾ ಮಾಧವನ್ ಬರೋಬ್ಬರಿ 25 ವರ್ಷಗಳ ನಂತರ ಮತ್ತೆ ಚಂದನವನಕ್ಕೆ ಮರಳಿ ಬಂದಿದ್ದಾರೆ. 1998ರಲ್ಲಿ…
Read More » -

ಬದುಕಿರುವಾಗಲೇ ಸ್ವಂತ ತಿಥಿಗೆ ಆಹ್ವಾನ; ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶ!
ಚಿಕ್ಕಮಗಳೂರು: ತರೀಕೆರೆ ತಾಲೂಕಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳ ಧೋರಣೆಯಿಂದ ಬೇಸತ್ತ ರೈತನೊಬ್ಬ ವ್ಯವಸ್ಥೆಯ ವಿರುದ್ಧ ಅತ್ಯಂತ ಆಕ್ರೋಶಭರಿತವಾಗಿ ಮತ್ತು ವಿಭಿನ್ನವಾಗಿ ಪ್ರತಿಭಟಿಸಲು ಮುಂದಾಗಿದ್ದಾರೆ. ಗಂಧದ ಬೆಳೆಗಾರರಾದ ವಿಶುಕುಮಾರ್…
Read More » -

ವರ್ಗಾವಣೆ ಬಳಿಕವೂ ಐಪಿಎಸ್ ವರ್ತಿಕಾ ಕಟಿಯಾರ್ ಬೆದರಿಕೆ? ವಾಟ್ಸಾಪ್ ವಾಕ್ಸಮರ!
ಬಳ್ಳಾರಿ: ಡಿಐಜಿಪಿ ಹುದ್ದೆಯಿಂದ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಉತ್ತರಾಧಿಕಾರಿಗೆ ಕಡತಗಳನ್ನು ಹಸ್ತಾಂತರಿಸದಂತೆ ಕೆಳಹಂತದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.…
Read More » -

ಮಲೆ ಮಾದಪ್ಪನ ಬೆಟ್ಟದಲ್ಲಿ ಚಿರತೆ ಆತಂಕ; ಪಾದಯಾತ್ರಿಗಳ ರಕ್ಷಣೆಗೆ ಹೈ-ಅಲರ್ಟ್!
ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಪಾದಯಾತ್ರೆ ಕೈಗೊಂಡಿದ್ದು, ಚಿರತೆ ದಾಳಿಯ ಭೀತಿಯ ನಡುವೆಯೇ ಭಕ್ತರ ಸುರಕ್ಷತೆಗೆ…
Read More » -

ಲವ್ ಎಫೆಕ್ಟ್ ; ಪ್ರೇಯಸಿಯ ಮದುವೆ ಕಾರ್ಡ್ ನೋಡಿ ಬಾಡಿ ಬಿಲ್ಡರ್ ಕಿರಣ್ ಆತ್ಮಹತ್ಯೆ!
ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಕಿರಣ್ (26) ಎಂಬ ಯುವ ಬಾಡಿ ಬಿಲ್ಡರ್…
Read More » -

ಮೆಟ್ರೋ ದರ ಗೊಂದಲ; ಕೇಂದ್ರದ ಸೂಚನೆ ಇದ್ದರೂ ಸಿಗದ ಅಧಿಕೃತ ಪತ್ರ!
ನಮ್ಮ ಮೆಟ್ರೋ ಪ್ರಯಾಣ ದರ ನಾಳೆಯಿಂದ ಏರಿಕೆಯಾಗಲಿದೆಯೇ ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆಯೇ ಎಂಬ ಕುರಿತು ಬೆಂಗಳೂರಿನ ಜನತೆಯಲ್ಲಿ ತೀವ್ರ ಕುತೂಹಲ ಮತ್ತು ಗೊಂದಲ ಮೂಡಿದೆ. ಈ ಬಗ್ಗೆ…
Read More » -

ಚಿನ್ನದ ದರದಲ್ಲಿ ಭರ್ಜರಿ ಏರಿಕೆ; ಆಭರಣ ಪ್ರಿಯರಿಗೆ ಶಾಕ್..!
ವಾರವಿಡೀ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರ ವಾರಾಂತ್ಯದಲ್ಲಿ ಏರಿಕೆ ಆಗುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ. ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ 390 ರೂಪಾಯಿಗಳಷ್ಟು…
Read More » -

ಬಳ್ಳಾರಿಯಲ್ಲಿ ಸಿಕ್ಕಿತು 5,000 ವರ್ಷ ಹಳೆಯ ಅಸ್ಥಿಪಂಜರ..!
ಬಳ್ಳಾರಿ: ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನವು ಐತಿಹಾಸಿಕ ಮಹತ್ವದ ಮೈಲಿಗಲ್ಲೊಂದನ್ನು ತಲುಪಿದೆ. ಅಮೆರಿಕಾದ ಹಾರ್ಟ್ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ…
Read More » -

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪಾರು!
ಕೊಡಗು: ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಅವಘಡವೊಂದು ಸಂಭವಿಸಿದೆ. ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಚಲಿಸುತ್ತಿರುವಾಗಲೇ…
Read More » -

ಯತೀಂದ್ರ ಹಸ್ತಕ್ಷೇಪಕ್ಕೆ ತನ್ವೀರ್ ಸೇಠ್ ಅಸಮಾಧಾನ: ವೇದಿಕೆಯಲ್ಲೇ ಹೈಡ್ರಾಮಾ!
ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹಸ್ತಕ್ಷೇಪದ ವಿಚಾರ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ನ ಹಿರಿಯ ನಾಯಕ ತನ್ವೀರ್ ಸೇಠ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ…
Read More » -

ಅತ್ತೆಯಿಂದಲೇ ವೇಶ್ಯಾವಾಟಿಕೆಗೆ ಒತ್ತಾಯ; ಮಗು ಬಿಟ್ಟು ತಾಯಿ ಆತ್ಮಹತ್ಯೆ!
ಬೀದರ್: ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಅತ್ತೆಯು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದಳೆಂಬ ಆರೋಪದ ಹಿನ್ನೆಲೆಯಲ್ಲಿ, 22 ವರ್ಷದ ಅಂಜನಾಬಾಯಿ ಶೇಖರ್ ಪಾಟೀಲ್ ಎಂಬ ಯುವತಿ ತನ್ನ…
Read More » -

ಸಿಸಿಎಲ್ ಸಂಭ್ರಮದಲ್ಲಿ ಮೆಣಸಿನಕಾಯಿ ಯಾಕೆ?ಕಿಚ್ಚ ಸುದೀಪ್ ಮಾರ್ಮಿಕ ನುಡಿ
ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ಗಣ್ಯರ ವಿರುದ್ಧ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.…
Read More » -

ಭಾರತೀಯ ಕ್ಯಾಥೋಲಿಕ್ ಚರ್ಚ್ಗೆ ನವ ನಾಯಕತ್ವ;ಕಾರ್ಡಿನಲ್ ಪೂಲಾ ಆಂಥೋನಿ ಅಧಿಕಾರ
ಹೈದರಾಬಾದ್ನ ಮೆಟ್ರೋಪಾಲಿಟನ್ ಆರ್ಚ್ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಭಾರತೀಯ ಕ್ಯಾಥೋಲಿಕ್ ಬಿಷಪ್ಗಳ ಸಮ್ಮೇಳನದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಭಾರತೀಯ ಕ್ಯಾಥೋಲಿಕ್ ಸಮುದಾಯದ ಅತ್ಯುನ್ನತ…
Read More » -

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್..! ಇನ್ಮುಂದೆ ‘ಲೈಫ್ ಸರ್ಟಿಫಿಕೇಟ್’ ಕಡ್ಡಾಯ?
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಸರ್ಕಾರದ ಹಣ ದುರುಪಯೋಗವಾಗುವುದನ್ನು ತಡೆಯಲು ಮತ್ತು ಮೃತ ಫಲಾನುಭವಿಗಳ ಖಾತೆಗೆ…
Read More » -

ಸುಳ್ಳು ಹೇಳುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು; ಸರ್ಕಾರದ ವಿರುದ್ಧ ಸಿ.ಟಿ. ರವಿ ವಾಗ್ದಾಳಿ
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತಷ್ಟು ಆಕ್ರಮಣಕಾರಿಯಾಗಿದೆ. ಬಿಜೆಪಿ ನಾಯಕ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
Read More » -

ಕೇಂದ್ರದ ಮೇಲೆ ಗೂಬೆ ಕೂರಿಸಬೇಡಿ ಎಂದ ಶಾಸಕ ಎಸ್.ಆರ್. ವಿಶ್ವನಾಥ್..!?
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ…
Read More » -

ಜೋಗಿ ಪ್ರೇಮ್ vs ಕನಕಪುರ ಶ್ರೀನಿವಾಸ್; ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಜೋಗಿ’
ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಸುದ್ದಿಗೋಷ್ಠಿಯೊಂದರಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗಳು ಈಗ ಕಾನೂನು ಸಮರದ ರೂಪ ಪಡೆದಿವೆ. ನಿರ್ದೇಶಕ ಜೋಗಿ ಪ್ರೇಮ್, ಪವರ್ ಸ್ಟಾರ್ ಪುನೀತ್…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ; 3 ಕೋಟಿ ಮೌಲ್ಯದ ಗಾಂಜಾ ಜಪ್ತಿ
ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ…
Read More » -

ಬಿಎಂಟಿಸಿ ಕಿಲ್ಲರ್ ಬಸ್ ಗೆ ಮಣಿಪುರ ಯುವತಿ ಬಲಿ; ತಲೆ ಮೇಲೆ ಹರಿದ ಬಸ್ ಚಕ್ರ
ಬೆಂಗಳೂರು : ರಸ್ತೆಗಳಲ್ಲಿ ಬಿಎಂಟಿಸಿ ಬಸ್ಗಳ ಅತಿವೇಗ ಮತ್ತು ಅಜಾಗರೂಕ ಚಾಲನೆಯು ಸಾರ್ವಜನಿಕರ ಪಾಲಿಗೆ ಸಂಚಕಾರವಾಗಿ ಪರಿಣಮಿಸುತ್ತಿದ್ದು, ಈಗ ಮತ್ತೊಂದು ಭೀಕರ ಅಪಘಾತಕ್ಕೆ ಎಳೆಯ ಜೀವವೊಂದು ಬಲಿಯಾಗಿದೆ.…
Read More » -

ಕಾಂಗ್ರೆಸ್ನಲ್ಲಿ ‘ಪವರ್’ ವಾರ್; ಯತೀಂದ್ರಗೆ ಶಿವಗಂಗಾ ಬಸವರಾಜ್ ವೋಟ್’ ಟಾಂಗ್
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕುರಿತಾದ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ದಾವಣಗೆರೆಯಲ್ಲಿ ಮಾತನಾಡಿದ ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ,…
Read More » -

ಮೆಟ್ರೋ ದರ ಸಮರ; ‘ಏನು ತಿಂತೀರಿ ನೀವು?’ ಎಂದು ಸಿಎಂ ವಿರುದ್ಧ ತೇಜಸ್ವಿ ಸೂರ್ಯ ಗರಂ
ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಕೃತಕ ಕಾಲು ಪ್ರದರ್ಶಿಸಿದ್ದ ಸದಾನಂದನ್ ಮಾಸ್ಟರ್: ಸಂಸದನ ಧೈರ್ಯಕ್ಕೆ ಪ್ರಧಾನಿ ಫಿದಾ
ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದ ಮೂಲಕ ಇಡೀ ದೇಶದ ಗಮನ ಸೆಳೆದ ಕೇರಳದ ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಅವರ ಧೈರ್ಯ ಮತ್ತು ರಾಷ್ಟ್ರಪ್ರೇಮಕ್ಕೆ ಪ್ರಧಾನಿ…
Read More » -

ಶಾಸಕರ ವರ್ತನೆಗೆ ಸ್ಪೀಕರ್ ಯು.ಟಿ. ಖಾದರ್ ಗರಂ; ಸದನದಲ್ಲಿ ಆತ್ಮಾವಲೋಕನಕ್ಕೆ ಕರೆ!
ವಿಧಾನಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡ ಹಾಗೂ ಶರಣು ಸಲಗಾರ ನಡುವೆ ನಡೆದ ಮಾತಿನ ಜಟಾಪಟಿ ಮತ್ತು ಗದ್ದಲದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಅಸಮಾಧಾನ…
Read More » -

ಕರಾವಳಿ ರಾಜಕಾರಣದ ಸೌಮ್ಯ ಮುಖ ಬೈಂದೂರು ಮಾಜಿ ಶಾಸಕ ಇನ್ನಿಲ್ಲ..!
ಬೈಂದೂರು: ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕರಾವಳಿ ಭಾಗದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನರಾಗಿದ್ದಾರೆ. ಸರಳತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಅವರು,…
Read More » -

ಮದುವೆ ನಿಂತ ಬೆನ್ನಲ್ಲೇ ಪಲಾಶ್ ಮುಚ್ಚಲ್ಗೆ ಸ್ಮೃತಿ ತಾಯಿಯಿಂದಲೇ ಟ್ರೋಲ್
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಮತ್ತು ವುಮೆನ್ಸ್ ಪ್ರೀಮಿಯರ್ ಲೀಗ್ ಚಾಂಪಿಯನ್ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರ ವೈಯಕ್ತಿಕ ಜೀವನದ ಏರಿಳಿತಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…
Read More » -

ಎಂಟನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕರಿಂದ ‘ಗ್ಯಾಂಗ್ ಅಟ್ಯಾಕ್’..!?
ಗೌರಿಬಿದನೂರು : ಸಹಪಾಠಿಯ ಪುಸ್ತಕದ ಪುಟ ಹರಿದನೆಂಬ ಸಣ್ಣ ಕಾರಣಕ್ಕಾಗಿ ಎಂಟನೇ ತರಗತಿ ವಿದ್ಯಾರ್ಥಿಯ ಮೇಲೆ ನಾಲ್ವರು ಶಿಕ್ಷಕರು ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.…
Read More » -

ಬೆಂಗಳೂರಿನಲ್ಲಿ ಮಣಿಪುರ ಯುವತಿಯ ಬದುಕು ಬಲಿ ಪಡೆದ ಬಿಎಂಟಿಸಿ..!
ಬೆಂಗಳೂರು : ಟ್ರಾಫಿಕ್ ದಟ್ಟಣೆಯ ನಡುವೆ ಬಿಎಂಟಿಸಿ ಬಸ್ಗಳು ಸಾರ್ವಜನಿಕರ ಪಾಲಿಗೆ ಸಂಚಕಾರವಾಗಿ ಪರಿಣಮಿಸುತ್ತಿದ್ದು, ಮತ್ತೊಂದು ಭೀಕರ ಅಪಘಾತಕ್ಕೆ ಯುವತಿಯೊಬ್ಬರು ಬಲಿಯಾಗಿದ್ದಾರೆ. ಟಿನ್ ಫ್ಯಾಕ್ಟರಿ ಬಳಿ ನಡೆದ…
Read More » -

ಯಮುನಾ ಎಕ್ಸ್ಪ್ರೆಸ್ವೇನಲ್ಲಿ ರಕ್ತಪಾತ; ಹೈವೇಯಲ್ಲೇ ಬಸ್ ನಿಲ್ಲಿಸಿದ ಚಾಲಕ
ಮಥುರಾ : ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಅತಿವೇಗ ಮತ್ತು ಅಜಾಗರೂಕ ಚಾಲನೆಯ ಭೀಕರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ…
Read More » -

RSS ಟೀಕಾಕಾರರಿಗೆ ಜಗ್ಗೇಶ್ ಸವಾಲ್; ಪ್ರಕಾಶ್ ರಾಜ್ಗೂ ಶಾಖೆಗೆ ಬರುವಂತೆ ಆಹ್ವಾನ!
ಅರಸೀಕೆರೆ: ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಕುರಿತು ನೀಡಿದ್ದ ಹೇಳಿಕೆಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ಸರಿಯಾದ…
Read More » -

ಓಲಾ-ಊಬರ್ ಆಲ್ ಇಂಡಿಯಾ ಬ್ರೇಕ್ಡೌನ್ ಮುಷ್ಕರ; ದರ ಸಮರಕ್ಕೆ ಬಿತ್ತು ಬ್ರೇಕ್
ಸರಕಾರವು ವ್ಯವಸ್ಥಿತ ದರ ನಿಗದಿ ಮಾಡದಿರುವುದು ಮತ್ತು ಖಾಸಗಿ ಕಂಪನಿಗಳ ಏಕಪಕ್ಷೀಯ ಧೋರಣೆಯನ್ನು ಪ್ರತಿಭಟಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ್ಯಾಪಿಡೋ ಚಾಲಕರು “ಆಲ್ ಇಂಡಿಯಾ…
Read More » -

ಬಳ್ಳಾರಿಯಲ್ಲಿ ಬಯಲಾಯ್ತು ಬೃಹತ್ ಗೊಬ್ಬರ ಮಾಫಿಯಾ; ಪೊಲೀಸರ ‘ಸರ್ಜಿಕಲ್ ಸ್ಟ್ರೈಕ್’!
ಬಳ್ಳಾರಿ : ಕೈಗಾರಿಕಾ ಪ್ರದೇಶದಲ್ಲಿ ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೃಹತ್ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ…
Read More » -

ಕೋಡಿಮಠದ ಶ್ರೀಗಳ ಸ್ಫೋಟಕ ಭವಿಷ್ಯ;ಹಾಸನದಿಂದಲೇ ಮುಂದಿನ ಸಿಎಂ
ಕರ್ನಾಟಕ ಮತ್ತು ದೇಶದ ರಾಜಕಾರಣದ ಬಗ್ಗೆ ಸದಾ ಕುತೂಹಲಕಾರಿ ಭವಿಷ್ಯ ನುಡಿಯುವ ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಸ್ವಾಮೀಜಿ ಅವರು ಹಾಸನದಲ್ಲಿ ಸ್ಫೋಟಕ ಭವಿಷ್ಯವೊಂದನ್ನು…
Read More » -

ಮೆಟ್ರೋ ದರ ಏರಿಕೆ ಸಂಘರ್ಷ; ಜನರಿಗೆ ತೊಂದರೆ ಕೊಡಲ್ಲ ಎಂದ ಡಿಕೆಶಿ
ಮಂಗಳೂರು : ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರವಾಗಿ ಈಗ ರಾಜ್ಯ ಮತ್ತು ಕೇಂದ್ರದ ನಡುವೆ ‘ಕ್ರೆಡಿಟ್ ವಾರ್’ ಶುರುವಾಗಿದೆ. ಮೆಟ್ರೋ ದರ ಪರಿಷ್ಕರಣೆ ವಿಚಾರದಲ್ಲಿ ಜನಸಾಮಾನ್ಯರಿಗೆ…
Read More » -

ಮೆಟ್ರೋ ದರ ಏರಿಕೆ; ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ಟಾಂಗ್..!?
ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ…
Read More » -

ಮಹಿಳಾ ಅಧಿಕಾರಿಗೆ ಬ್ಲ್ಯಾಕ್ಮೇಲ್; ಆಯೋಗದಿಂದ ವರದಿ,ನಕಲಿ ಪತ್ರಕರ್ತರು ಅರೆಸ್ಟ್!
ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ್ದ ಗಂಭೀರ ಪ್ರಕರಣವು ಈಗ ರಾಜ್ಯ ಮಹಿಳಾ ಆಯೋಗದ ಮೆಟ್ಟಿಲೇರಿದೆ. ಸರ್ಕಾರಿ ಅಧಿಕಾರಿಯ ಮನೆಯ ಕೊಠಡಿಯಲ್ಲೇ…
Read More » -

ಸಿಎಂ ಕುರ್ಚಿ ಸಮರ; ಯತೀಂದ್ರಗೆ ಶಾಸಕ ಬಸವರಾಜ ಟಾಂಗ್; ಡಿಕೆಶಿ ಪರ ವ್ರತದ ಶಪಥ
ಕರ್ನಾಟಕ : ರಾಜಕೀಯ ಅಖಾಡದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಸಂಘರ್ಷವು ಈಗ ಹೊಸ ಸ್ವರೂಪ ಪಡೆದುಕೊಂಡಿದೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇತ್ತೀಚೆಗೆ…
Read More » -

ಕೋಲಾರದಲ್ಲಿ ಪ್ರೀತಿಯ ‘ಹಠ’; ಮಗಳ ಲವ್ವಿಗಾಗಿ ವಿಷ ಕುಡಿದ ತಾಯಿ
ಕೋಲಾರ: ಮಗಳ ಪ್ರೀತಿಯ ಹಠದಿಂದ ತಾಯಿ ಆತ್ಮಹತ್ಯೆಗೆ ಯತ್ನಿಸಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಯುವತಿಯೊಬ್ಬಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಪೋಷಕರು…
Read More » -

ರಾಜ್ಯಸಭೆಯಲ್ಲಿ ಮೋದಿ ಭಾಷಣ: ವಿರೋಧ ಪಕ್ಷಗಳ ‘ಸಭಾತ್ಯಾಗ’
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ರಾಜ್ಯಸಭೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ, ಕಾಂಗ್ರೆಸ್…
Read More » -

ಮೈಸೂರಲ್ಲಿ ಲೋಕಾಯುಕ್ತ ಶಾಕ್; ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಪೊಲೀಸರು!
ಮೈಸೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಪ್ರಭಾವಿ ಅಧಿಕಾರಿಗಳಿಗೆ ಸೇರಿದ ಒಟ್ಟು ಏಳು ಸ್ಥಳಗಳ…
Read More » -

ಜೈಲಲ್ಲೇ ದಾಸನ ಜನ್ಮದಿನ;ಆರ್.ಆರ್ ನಗರದಲ್ಲಿಲ್ಲ ‘ಡಿ’ ಹವಾ..!
ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ 49ನೇ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್,…
Read More » -

ಮೈಸೂರು ಡಿಸಿ ಆಫೀಸ್ ಮುಂದೆ ರಜತ್ ದರ್ಬಾರ್;ಕರ್ನಾಟಕ ಸೇನಾ ಪಡೆ ಗರಂ
ಬಿಗ್ ಬಾಸ್ ಖ್ಯಾತಿಯ ನಟ ರಜತ್ ಕಿಶನ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ರಜತ್, ಮೈಸೂರಿನ…
Read More » -

ಹೆಚ್ಡಿಕೆ-ಅಶ್ವಿನಿ ವೈಷ್ಣವ್ ರೈಲ್ವೆ ಮಿಷನ್; ರೈಲ್ವೆ ಬೇಡಿಕೆಗಳಿಗೆ ಗ್ರೀನ್ ಸಿಗ್ನಲ್!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಬೆಂಗಳೂರು-ಮಂಡ್ಯ-ಮೈಸೂರು ಮಾರ್ಗದ ಹಲವು ದಶಕಗಳ ರೈಲ್ವೆ ಬೇಡಿಕೆಗಳ…
Read More » -

ಫೆಬ್ರವರಿ 7 ರಂದು ಓಲಾ-ಉಬರ್ ಬಂಧ್; ಗಿಗ್ ಕಾರ್ಮಿಕರಿಂದ ಪ್ರತಿಭಟನೆ!
ಗಿಗ್ ಕಾರ್ಮಿಕರ ಹಿತರಕ್ಷಣೆ ಮತ್ತು ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫೆಬ್ರವರಿ 7 ರಂದು ದೇಶಾದ್ಯಂತ ಓಲಾ, ಉಬರ್ ಮತ್ತು ರಾಪಿಡೋ ಚಾಲಕರು ಬೃಹತ್ ಮುಷ್ಕರಕ್ಕೆ ಕರೆ…
Read More » -

ಮಾಲೂರು ರಿ-ಕೌಂಟಿಂಗ್ ಅಖಾಡದಲ್ಲಿ ನಂಜೇಗೌಡರೇ ಬಾಸ್;ಕಾಂಗ್ರೆಸ್ಗೆ ಬಿಗ್ ವಿಕ್ಟರಿ!
ಮಾಲೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಕುರಿತಾದ ದೀರ್ಘಕಾಲದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಶಾಸಕ ಸ್ಥಾನ ಭದ್ರವಾಗಿದೆ. ಸುಪ್ರೀಂ…
Read More » -

ಮದುವೆ ಮನೆ ಸೇರಬೇಕಿದ್ದ ದೀಪ್ತಿ ಚಿತೆ ಸೇರಿದ್ದೇ ವಿಧಿಯ ಆಟ!
ಮಂಗಳೂರು : ನಂತೂರು ವೃತ್ತದ ಬಳಿ ಖಾಸಗಿ ಬಸ್ಗಳ ಅತಿವೇಗ ಮತ್ತು ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದ್ದು, ೨೬ ವರ್ಷದ ಯುವತಿಯೊಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಳ್ಳಾಲ್ಬಾಗ್ ನಿವಾಸಿ…
Read More » -

ನಮ್ಮ ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಫೆಬ್ರವರಿ 9 ರಿಂದ ಟಿಕೆಟ್ ದರ ಏರಿಕೆ!
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ದರ ಏರಿಕೆಯ ಬಿಸಿ ಮುಟ್ಟಿಸಿದೆ. ಫೆಬ್ರವರಿ 9ರಿಂದ ಅನ್ವಯವಾಗುವಂತೆ ಮೆಟ್ರೋ ಪ್ರಯಾಣ ದರವನ್ನು ಶೇಕಡಾ 5ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ…
Read More » -

ಕೋರ್ಟ್ ಮೆಟ್ಟಿಲೇರಿದ ದಂಪತಿ ಕಲಹ: ನ್ಯಾಯಾಧೀಶರ ಮುಂದೆಯೇ ವಿಷ ಸೇವನೆ
ಬಾಗಲಕೋಟೆ : ಬನಹಟ್ಟಿ ನ್ಯಾಯಾಲಯದ ಆವರಣದಲ್ಲಿ ದಂಪತಿಗಳ ಕಲಹ ವಿಕೋಪಕ್ಕೆ ಹೋಗಿ, ಪತಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ಜೀವನಾಂಶ ಪ್ರಕರಣದ ಮೊದಲ…
Read More » -

ಲಂಚ ಕೇಳಿದ ಅಧಿಕಾರಿಗಳಿಗೆ ‘ಮೂಲಂಗಿ’ ಗಿಫ್ಟ್! ಭ್ರಷ್ಟರಿಗೆ ರೈತನ ವಿಭಿನ್ನ ಶಾಕ್’
ತುಮಕೂರು: ಭ್ರಷ್ಟ ವ್ಯವಸ್ಥೆಯ ವಿರುದ್ಧ ರೈತರೊಬ್ಬರು ವಿಶಿಷ್ಟವಾಗಿ ಪ್ರತಿಭಟಿಸಿರುವ ಘಟನೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತರ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿಗಳ ನಡೆಗೆ ಆಕ್ರೋಶಗೊಂಡ ರೈತ…
Read More » -

ಕಲ್ಲಂಗಡಿ ಅಡಿ ಬಚ್ಚಿಟ್ಟಿದ್ದ ನೂರಾರು ಜಿಲೆಟಿನ್ ಕಡ್ಡಿಗಳು ಪತ್ತೆ!ಬೆಚ್ಚಿಬಿದ್ದ ಸವಾರರು
ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು…
Read More » -

ಆರ್ಸಿಬಿ ಮತ್ತು ಡೆಲ್ಲಿ ನಡುವೆ ಪ್ರಶಸ್ತಿ ಫೈಟ್! ‘ಈ ಸಲವೂ ಕಪ್ ನಮ್ದೇ’
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4ರ ಮೆಗಾ ಫೈನಲ್ ಪಂದ್ಯಕ್ಕೆ ಕೌಂಟ್-ಡೌನ್ ಆರಂಭವಾಗಿದ್ದು, ಕ್ರಿಕೆಟ್ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಬರೋಡಾದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್…
Read More » -

ರೇವಣ್ಣಗೆ ತಪ್ಪದ ಸಂಕಷ್ಟ; ತನಿಖೆಗೆ ಗ್ರೀನ್ ಸಿಗ್ನಲ್ ತೋರಿಸಿದ ಹೈಕೋರ್ಟ್
ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ…
Read More » -

ಬೆಂಗಳೂರಿನ ರಾಯಭಾರಿ ಕಚೇರಿ ಉಡಾಯಿಸುವ ಬೆದರಿಕೆ ಹಾಕಿದವರು ಯಾರು?
ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ…
Read More » -

ಜಾತಕ ಹೇಳೋ ಜ್ಯೋತಿಷಿ ಈಗ ಜೈಲಿನಲ್ಲಿ: ಸುಚಿತ್ರಾ-ಕಮಲಾಕರ್ ಆಡಿಯೋ ಲೀಕ್!
ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಆಡಿಯೋ ಸಂಭಾಷಣೆ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ…
Read More » -

ಮುಗಿಯದ ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಮೌನವೇ ಮದ್ದು?
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆ ಮತ್ತೆ ಕಾವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲಗಳು ಶಾಸಕರನ್ನು ಇಕ್ಕಟ್ಟಿಗೆ…
Read More » -

ಐಮ್ಯಾಕ್ಸ್ ಕಚೇರಿ ಮುಂದೆ ರಾಜಮೌಳಿ ಧರಣಿ? ಅಚ್ಚರಿಯ ನಿರ್ಧಾರ ಕೈಗೊಂಡ ಜಕ್ಕಣ್ಣ!
ಭಾರತದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಸಿನಿಮಾ ಪ್ರೇಕ್ಷಕರಿಗಾಗಿ ಹೊಸದೊಂದು ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ತಮ್ಮ ಸಿನಿಮಾಗಳಲ್ಲಿ ತಾಂತ್ರಿಕತೆಗೆ ಹೆಚ್ಚಿನ ಒತ್ತು ನೀಡುವ ಅವರು, ಇದೀಗ ಭಾರತದಲ್ಲಿ…
Read More » -

ಖತರ್ನಾಕ್ ವಂಚಕ ಸುಜಯೇಂದ್ರ ಹಗರಣ; ಕೋಟಿ ಲೂಟಿ ಮಾಡಿದ್ದ ವಂಚಕ
ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತನೆಂದು ಹೇಳಿಕೊಂಡು ಕೋಟಿಗಟ್ಟಲೆ ವಂಚಿಸುತ್ತಿದ್ದ ಸುಜಯೇಂದ್ರ ಎಂಬ ಖತರ್ನಾಕ್ ವಂಚಕನ ಹಗರಣಗಳು ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೆ ಬಯಲಿಗೆ ಬಂದಿವೆ.…
Read More » -

ಹೆಬ್ಬಾಳದಲ್ಲಿ ಖಾಸಗಿ ಕಂಪನಿ ಬಸ್ ಪಲ್ಟಿ;ಕೂದಲೆಳೆ ಅಂತರದಲ್ಲಿ ಬಚಾವ್
ಬೆಂಗಳೂರು: ಹೆಬ್ಬಾಳ ಸಮೀಪದ ಭದ್ರಪ್ಪ ಲೇಔಟ್ ರಿಂಗ್ ರಸ್ತೆಯಲ್ಲಿ ಮುಂಜಾನೆ ಖಾಸಗಿ ಕಂಪನಿಯ ಬಸ್ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಕಂಪನಿ ಉದ್ಯೋಗಿಗಳನ್ನು…
Read More » -

ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ಅನ್ನದಾತ ಬಲಿ;ಮಾನಕ್ಕೆ ಅಂಜಿ ಪ್ರಾಣ ಬಿಟ್ಟ ರೈತ
ಹಾಸನ: ಶ್ರವಣಬೆಳಗೊಳ ಸಮೀಪದ ಕೊತ್ತನಘಟ್ಟ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. ಮೃತರನ್ನು ಯೋಗೇಶ್ (50) ಎಂದು ಗುರುತಿಸಲಾಗಿದ್ದು,…
Read More » -

ಅಂತರಜಾತಿ ವಿವಾಹ ಬೆಂಬಲಿಸಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆ;ಜಾತಿನಿಂದನೆ
ಮೈಸೂರು: ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅಂತರಜಾತಿ ವಿವಾಹವಾದ ಕುಟುಂಬಕ್ಕೆ ನೆರವು ನೀಡಿದ ಕಾರಣಕ್ಕಾಗಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಎಂಬುವವರ ಮೇಲೆ ಹಲ್ಲೆ…
Read More » -

ಜೈಲಿನಿಂದ ಬಂದರೂ ಬದಲಾಗದ ರಜತ್;ಡಿಸಿ ಕಚೇರಿ ಮುಂದೆ ಸಿಗರೇಟ್ ಸೇದಿ ಪೋಸ್
ಬಿಗ್ ಬಾಸ್ ಖ್ಯಾತಿಯ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲು ಪಾಲಾಗಿದ್ದ ಇವರು, ಈಗ ಮೈಸೂರಿನ ಪಾರಂಪರಿಕ ಕಟ್ಟಡವಾದ…
Read More » -

ವಿಧಿ ಅಟ್ಟಹಾಸ; ಗದಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ
ಗದಗ: ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ…
Read More » -

ಸ್ಯಾಂಡಲ್ವುಡ್ಗೆ ಬರ್ತಿದ್ದಾನೆ ಹೊಸ ಸೈನಿಕ : ಸಿಪಿವೈ ಪುತ್ರ ಧ್ಯಾನ್ ಗ್ರ್ಯಾಂಡ್ ಎಂಟ್ರಿ..!
ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More » -

ಉಧಂಪುರದಲ್ಲಿ ಭೀಕರ ಕಾಳಗ;ಡ್ರೋನ್ ದಾಳಿಗೆ ಬೆದರಿದ ಉಗ್ರರು, ರಾಕೆಟ್ ಲಾಂಚರ್ಗೆ ಉಡೀಸ್
ಜಮ್ಮು ಮತ್ತು ಕಾಶ್ಮೀರ: ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭೀಕರ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ…
Read More » -

ಹರಿಪ್ರಸಾದ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಫೋಟೋ ಅಸ್ತ್ರ..!?
ಕಾರವಾರ ಸಿದ್ದಾಪುರದಲ್ಲಿ ನಡೆದ ಕೊಲೆ ಪ್ರಕರಣವೊಂದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ನಡುವೆ ತೀವ್ರ ಸ್ವರೂಪದ ಫೇಸ್ಬುಕ್…
Read More » -

ಸಿಖ್ಖರ ಕೊಲೆಗಾರರೊಂದಿಗೆ ಕೈಕುಲುಕಲ್ಲ; ಪಾಪು ವಿರುದ್ಧ ಬಿಟ್ಟು ರೋಷಾವೇಶ!
ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರು ರವನೀತ್ ಸಿಂಗ್ ಬಿಟ್ಟು ಅವರನ್ನು ಕಂಡು “ದೇಶದ್ರೋಹಿ” ಎಂದು ಲೇವಡಿ ಮಾಡಿದ್ದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.…
Read More » -

ಉಳ್ಳಾಲದಲ್ಲಿ ಸಿದ್ಧವಾಯ್ತು ಕರಾವಳಿಯ ಮೊದಲ ‘ಬೋಟ್ ಆಂಬ್ಯುಲೆನ್ಸ್’!
ಕರಾವಳಿ: ಮೀನುಗಾರರ ದಶಕಗಳ ಕನಸಾದ ಬೋಟ್ ಆಂಬ್ಯುಲೆನ್ಸ್ ಯೋಜನೆಗೆ ಸರ್ಕಾರದಿಂದ ಭರವಸೆ ಸಿಕ್ಕಿದ್ದರೂ, ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗೆ ಕಾಯುತ್ತಾ ಕಾಲಹರಣ…
Read More » -

ಮತಗಳ್ಳರಿಗೆ ಚುನಾವಣಾ ಆಯೋಗದ ಶಾಕ್; ಕರ್ನಾಟಕದಲ್ಲೂ ‘SIR’ ಬಿರುಗಾಳಿ!
ಬಿಹಾರ: ಚುನಾವಣಾ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯು ಇದೀಗ ಕರ್ನಾಟಕಕ್ಕೂ ಕಾಲಿಡಲು ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ವೋಟ್ ಚೋರಿ’…
Read More » -

ರಾಹುಲ್-ಬಿಟ್ಟು ಫೈಟ್;ಸಂಸತ್ ಹೊರಗೆ ‘ದೇಶದ್ರೋಹಿ’ ವರ್ಸಸ್ ‘ದೇಶದ ಶತ್ರು’ ವಾರ್
ಸಂಸತ್ತಿನ ಕಲಾಪ ಆರಂಭಕ್ಕೂ ಮುನ್ನ ಮಕರ ದ್ವಾರದ ಬಳಿ ನಡೆದ ಘಟನೆಯು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿಗೆ…
Read More » -

ಯಶ್ ‘ರಾವಣ’ನಿಗೆ ಮಹೇಶ್ ಬಾಬು ‘ರಾಮ’ನೇ ಎದುರಾಳಿ; ಮತ್ತೊಂದು ರಾಮಾಯಣ!
ಭಾರತೀಯ ಚಿತ್ರರಂಗದಲ್ಲಿ ‘ರಾಮಾಯಣ’ದ ಅಲೆ ಎದ್ದಿದ್ದು, ದಕ್ಷಿಣ ಭಾರತದ ಇಬ್ಬರು ಸೂಪರ್ಸ್ಟಾರ್ಗಳ ನಡುವೆ ಬಾಕ್ಸ್ ಆಫೀಸ್ ಹಣಾಹಣಿ ಏರ್ಪಡುವ ಲಕ್ಷಣಗಳು ಕಾಣುತ್ತಿವೆ. ರಣಬೀರ್ ಕಪೂರ್ ರಾಮನಾಗಿ ಮತ್ತು…
Read More » -

ಕೈ-ಕಮಲ ಶಾಸಕರ ನಡುವೆ ಕೆಸರೆರಚಾಟ; ಶಿವಲಿಂಗೇಗೌಡ vs ಶರಣು ಸಲಗರ್
ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಸದನದಲ್ಲಿ ಶಾಸಕರ ನಡುವಿನ ವೈಯಕ್ತಿಕ ವಾಕ್ಸಮರ ತಾರಕಕ್ಕೇರಿದೆ. ಸಚಿವ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು…
Read More » -

ಹೆಣ್ಣಿನ ಮಾನ ಹರಾಜು ಹಾಕಿದ್ದ ಕಾಮುಕರಿಗೆ ಕಠಿಣ ಶಿಕ್ಷೆ!ವಂಟಮೂರಿ ಪಾಪಿಗಳಿಗೆ ಜೈಲೇ ಗತಿ!
ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದ್ದ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ…
Read More » -

ಕರ್ನಾಟಕಕ್ಕೆ ಕೇಂದ್ರದ ‘ಕೈ’ಕೊಟ್ಟ ಅನುದಾನ; 8,000 ಕೋಟಿ ರೂ. ಬಾಕಿ
ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ ಬರಬೇಕಾದ ಸುಮಾರು 8,000 ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನವನ್ನು ಬಾಕಿ ಉಳಿಸಿಕೊಂಡಿರುವ ವಿಚಾರವನ್ನು ರಾಜ್ಯಸಭಾ ಸಂಸದ ಸಯ್ಯದ್…
Read More » -

ವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ
ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್…
Read More » -

SSLC ಎಕ್ಸಾಮ್ ಫೀವರ್;ಸಂಜೆ 7 ರಿಂದ 9 ಗಂಟೆ ಟಿವಿ-ಮೊಬೈಲ್ ಬಂದ್!
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರಲು ಶಿಕ್ಷಣ ಇಲಾಖೆಯು ಈಗ ನೇರವಾಗಿ ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪುವ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಮಾರ್ಚ್ 18 ರಿಂದ ಏಪ್ರಿಲ್…
Read More » -

ಕೆತ್ತನೆಯಲ್ಲಿ ಅಡಗಿದೆ ದಶಾವತಾರಗಳ ಅಂದ;ಕೊಳ್ಳೇಗಾಲದ ದೊಡ್ಡ ರಥೋತ್ಸವ!
ಚಾಮರಾಜನಗರ: ಕೊಳ್ಳೇಗಾಲದಲ್ಲಿ ಶತಮಾನಗಳ ಇತಿಹಾಸವಿರುವ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿತು. ಪಟ್ಟಣದ ಪ್ರಸಿದ್ಧ ರಥಬೀದಿಯಲ್ಲಿ “ಗೋವಿಂದ ಗೋವಿಂದ” ಎಂಬ ಘೋಷಣೆಗಳ…
Read More » -

ಜ್ಯೋತಿಷಿಯ ಲೀಲೆಗೆ ಬಲಿಯಾಯ್ತು ಜೀವ; ಕುಟುಂಬಕ್ಕೆ 1 ಕೋಟಿ ಪರಿಹಾರ?
ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಕೇವಲ ಕ್ರಿಮಿನಲ್ ಕೇಸ್ ಆಗಿ ಉಳಿಯದೆ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರಕ್ಕಾಗಿ ಒತ್ತಾಯಿಸಿ ಬೃಹತ್…
Read More » -

ನಟ ದರ್ಶನ್ ಮನೆಯೂಟದ ಆಸೆಗೆ ಬ್ರೇಕ್ ಬೀಳುತ್ತಾ? ವಾದಕ್ಕೆ ಸಿಗದ ಪೂರಕ ಬೆಂಬಲ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ಮನೆ ಊಟ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ತೀವ್ರಗೊಂಡಿದೆ. ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ…
Read More » -

ಸಾರಿಗೆ ಸಮರ;ಫೆ. 19ಕ್ಕೆ ಬೆಂಗಳೂರು ಚಲೋ’! ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧ..?
ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಮತ್ತೊಮ್ಮೆ ರಣಕಹಳೆ ಮೊಳಗಿಸಿದ್ದಾರೆ. ಈ ಬಾರಿ ಹೋರಾಟಕ್ಕೆ ನಿರ್ದಿಷ್ಟ ದಿನಾಂಕ…
Read More » -

ಅಬಕಾರಿ ಹಗರಣ: ಸಚಿವ ತಿಮ್ಮಾಪೂರ ರಾಜೀನಾಮೆಗೆ ಪಟ್ಟು; ಬಿಜೆಪಿ-ಜೆಡಿಎಸ್ ಶಾಸಕರಿಂದ ಧರಣಿ
ಕರ್ನಾಟಕದ ರಾಜಕೀಯ ವಲಯದಲ್ಲಿ ಅಬಕಾರಿ ಇಲಾಖೆಯ ಹಗರಣ ಈಗ ದೊಡ್ಡ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್…
Read More » -

ಸಂಶಯದ ಬೆನ್ನತ್ತಿದ ಪತಿಯಿಂದ ವಿಕೃತಿ;ಪತ್ನಿಯ ತಲೆ ಬೋಳಿಸಿ ಹಲ್ಲೆ
ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಕೇವಲ ಸಂಶಯದಿಂದ ವ್ಯಕ್ತಿ ತನ್ನ ಪತ್ನಿಯ ಮೇಲೆ ಕ್ರೂರವಾಗಿ ನಡೆದುಕೊಂಡಿರುವ ಘಟನೆಯಿಂದ ಸಮಾಜ ತಲೆತಗ್ಗಿಸುವಂತಾಗಿದೆ. ಜನವರಿ 31ರಂದು ರಾತ್ರಿ ಕಬ್ಬಿನ…
Read More » -

ಗುತ್ತಿಗೆದಾರರ ಸಂಘದಲ್ಲಿ ಕಮಿಷನ್ ಸಂಚಲನ; ಗೌರವ ಅಧ್ಯಕ್ಷ ಶೇಗಜಿ ಅಮಾನತು!
ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…
Read More » -

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…
Read More »




















































































































































