ಸುದ್ದಿ
-

ಗುತ್ತಿಗೆದಾರರ ಸಂಘದಲ್ಲಿ ಕಮಿಷನ್ ಸಂಚಲನ; ಗೌರವ ಅಧ್ಯಕ್ಷ ಶೇಗಜಿ ಅಮಾನತು!
ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…
Read More » -

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…
Read More » -

10 ವರ್ಷಗಳ ಸೇಡಿಗೆ ಹರಿದ ನೆತ್ತರು; ತಾಯಿಯನ್ನು ಕರೆದೊಯ್ದವನ 16 ಬಾರಿ ಕೊಚ್ಚಿ ಕೊಲೆ
ಬೆಳಗಾವಿ: ತಾಯಿಯನ್ನು ಕರೆದೊಯ್ದ ವ್ಯಕ್ತಿಯನ್ನು ಮಗ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51)…
Read More » -

ಅಕ್ರಮ ಸಂಬಂಧಕ್ಕೆ ಅಣ್ಣ ಬಲಿ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ಅರೆಸ್ಟ್!
ಉತ್ತರ ಕನ್ನಡ : ಸಿದ್ದಾಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಮಹಿಳೆಯೊಬ್ಬರ ಜೊತೆ ಹೊಂದಿದ್ದ…
Read More » -

ಷೇರು ಮಾರುಕಟ್ಟೆಯಲ್ಲಿ ಸುನಾಮಿ: ಇನ್ವೆಸ್ಟರ್ಸ್ಗೆ ಬಂಪರ್ ಲಾಭ
ಮುಂಬೈ: ಭಾರತೀಯ ಷೇರು ಮಾರುಕಟ್ಟೆ ಇಂದು ಇತಿಹಾಸದಲ್ಲೇ ಅತ್ಯಂತ ದೊಡ್ಡ ಏರಿಕೆಗೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು (Tariff) ಶೇ.…
Read More » -

ಧರ್ಮರಾಯಸ್ವಾಮಿ ದೇಗುಲದಲ್ಲಿ ಆಭರಣ ಗುಳುಂ;ಮುಜರಾಯಿ ಅಧಿಕಾರಿ ವಿರುದ್ಧ ಆರೋಪ!
ಬೆಂಗಳೂರಿನ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ದ್ರೌಪದಿ ದೇವಿಗೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣ ಕಳ್ಳತನವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್…
Read More » -

ಮೈಸೂರಿನಲ್ಲಿ ಎನ್ಸಿಬಿ ಬಿಗ್ ಆಪರೇಷನ್; 10 ಕೋಟಿ ಮೌಲ್ಯದ ಡ್ರಗ್ ಜಪ್ತಿ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಮಟ್ಟದ ಬೃಹತ್ ಡ್ರಗ್ ತಯಾರಿಕಾ ಜಾಲವನ್ನು ಭೇದಿಸಿದ್ದಾರೆ. ರಹಸ್ಯವಾಗಿ…
Read More » -

‘ಮಿಲನ’ ಸುಂದರಿ ಅಂಜಲಿ ಲುಕ್ಗೆ ನೆಟ್ಟಿಗರು ಶಾಕ್; ಬಾಡಿ ಶೇಮಿಂಗ್ಗೆ ಗುರಿಯಾದ ಪಾರ್ವತಿ ಮೆನನ್
ಬೆಂಗಳೂರು: ಚಿತ್ರರಂಗ ಅಂದಮೇಲೆ ಅಲ್ಲಿ ಹೊಗಳಿಕೆ ಎಷ್ಟು ಸಹಜವೋ, ತೆಗಳಿಕೆಯೂ ಅಷ್ಟೇ ವೇಗವಾಗಿ ಇರುತ್ತದೆ. ಸೌಂದರ್ಯವೇ ಬಂಡವಾಳವಾಗಿರುವ ಗ್ಲಾಮರ್ ಲೋಕದಲ್ಲಿ ನಟ-ನಟಿಯರ ದೇಹತೂಕದಲ್ಲಿ ಸ್ವಲ್ಪ ಏರುಪೇರಾದರೂ ಸಾಕು,…
Read More » -

ಹೂವಿನ ಪ್ರಿಯ ಮಾಗೋಡು ರಂಗನಾಥನ ಬ್ರಹ್ಮರಥೋತ್ಸವ;ಏಷ್ಯಾದಲ್ಲೇ ಪ್ರಸಿದ್ಧ ಜಾತ್ರೆ!
ತುಮಕೂರು: ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ನೆಲೆಸಿರುವ ಶ್ರೀ ಕಂಬದ ರಂಗನಾಥಸ್ವಾಮಿಯ ಅದ್ದೂರಿ ಹೂವಿನ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ನೆರವೇರಿದೆ. ಈ ರಥೋತ್ಸವವು ಏಷ್ಯಾ ಖಂಡದಲ್ಲಿಯೇ ಅತಿ…
Read More » -

ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ; ಕಲ್ಲಿನಿಂದ ಜಜ್ಜಿ ಕೊಂದ ಸ್ನೇಹಿತ!
ಬಾಗಲಕೋಟೆ:ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ, ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್ಕೆ…
Read More » -

ಜಮೀನು ವಿಚಾರಕ್ಕೆ ಕಿತ್ತಾಟ; ತಮ್ಮನ ತಲೆ ಒಡೆದು ಕೊಲೆ ಮಾಡಿದ ಅಣ್ಣ
ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಅಣ್ಣ-ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಸಿ.ಕೆ ನೀಲಪ್ಪ (62) ಕೊಲೆಯಾದ ದುರ್ದೈವಿ.…
Read More » -

ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!
ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ…
Read More » -

ಕೃತಕ ಕಾಲು ಪ್ರದರ್ಶಿಸಿದ ಬಿಜೆಪಿ ಸಂಸದ; ರಾಜಕೀಯ ಹಿಂಸಾಚಾರ ಕೇಳಿ ಸದನ ಸ್ತಬ್ಧ!
ರಾಜ್ಯಸಭೆಯಲ್ಲಿ ಸೋಮವಾರ ನಡೆದ ರಾಷ್ಟ್ರಪತಿಗಳ ಭಾಷಣದ ಚರ್ಚೆಯ ವೇಳೆ ಅನಿರೀಕ್ಷಿತ ಘಟನೆ ನಡೆದಿದ್ದು ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಮೂರು ದಶಕಗಳ ಹಿಂದೆ ಕೇರಳದಲ್ಲಿ ತಾವು…
Read More » -

ಅಮೆರಿಕ ಸುಂಕ ಇಳಿಕೆ; ಸಂಸತ್ತಿನಲ್ಲಿ ಪ್ರಧಾನಿಗೆ ಅದ್ಧೂರಿ ಸನ್ಮಾನ
ನವದೆಹಲಿ: ಜಾಗತಿಕ ರಾಜತಾಂತ್ರಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡುವ ಮೂಲಕ ಚಾರಿತ್ರಿಕ ನಿರ್ಧಾರ…
Read More » -

ಕೆಲಸಕ್ಕಿಂತ ಎಗ್ ರೈಸ್ ಮಾರೋದು ಬೆಟರ್; ಸ್ಟೇಟಸ್ ಹಾಕಿ ಸಂಕಷ್ಟಕ್ಕೀಡಾದ ಪೊಲೀಸ್
ಕೊಪ್ಪಳ ಜಿಲ್ಲೆಯ ಹನಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಹಾಕಿರುವ ವಾಟ್ಸಾಪ್ ಸ್ಟೇಟಸ್ ಈಗ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ‘ಪೊಲೀಸ್…
Read More » -

ಪ್ರಿನ್ಸ್ ಮಗಳ ರಾಯಲ್ ವಾಕ್: ರ್ಯಾಂಪ್ ಮೇಲೆ ಸಿತಾರಾ ಘಟ್ಟಮನೇನಿ ಮಿಂಚಿಂಗ್
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮಗಳು ಸಿತಾರಾ ಘಟ್ಟಮನೇನಿ ಈಗ ಕೇವಲ ‘ಸ್ಟಾರ್ ಕಿಡ್’ ಮಾತ್ರವಲ್ಲ, ಗ್ಲಾಮರ್ ಲೋಕದ ಉದಯೋನ್ಮುಖ ತಾರೆ. ಇತ್ತೀಚೆಗೆ…
Read More » -

ಬೆಂಗಳೂರಿನಲ್ಲಿ ನಾಳೆಯಿಂದ 5 ದಿನ ಪವರ್ ಕಟ್; ನಿಮ್ಮ ಏರಿಯಾ ಲಿಸ್ಟ್ ಇಲ್ಲಿದೆ5-day
ಬೆಂಗಳೂರು: ನಿವಾಸಿಗಳಿಗೆ ಬೆಸ್ಕಾಂ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ನಗರದ ಹೆಬ್ಬಾಳ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಸತತ ಐದು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.…
Read More » -

ಚುನಾವಣಾ ಆಕಾಂಕ್ಷೆಯಿಂದ ಮಗಳನ್ನೇ ಕೊಂದ ತಂದೆ; ಮಹಾರಾಷ್ಟ್ರದಲ್ಲಿ ಘಟನೆ
ಮಹಾರಾಷ್ಟ್ರ:ಅಧಿಕಾರ ಮತ್ತು ಚುನಾವಣಾ ಆಕಾಂಕ್ಷೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಈ ಘಟನೆ ಉದಾಹರಣೆಯಾಗಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವ ದುರಾಸೆಯಿಂದ ಹೆತ್ತ ತಂದೆಯೇ ತನ್ನ ಮಗಳನ್ನು…
Read More » -

‘ವಿಬಿ ಜಿ ರಾಮ್ ಜಿ ‘ನಲ್ಲಿ ರಾಮನೂ ಇಲ್ಲ, ಸಿದ್ದರಾಮನೂ ಇಲ್ಲ;ಸಿಎಂ ಸಿದ್ದರಾಮಯ್ಯ ವ್ಯಂಗ್ಯ!
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಹೊಸ ಯೋಜನೆ ‘ವಿಬಿ ಜಿ ರಾಮ್ ಜಿ’ ಹೆಸರಿನಲ್ಲಿ ರಾಮನಿಲ್ಲ ಎಂದು ವ್ಯಂಗ್ಯವಾಡುವ…
Read More » -

ಬಾಂಗ್ಲಾ ಸೆರೆಯಿಂದ ಮೀನುಗಾರರ ಬಿಡುಗಡೆ; 3 ತಿಂಗಳ ನಂತರ ಕಾರ್ಮಿಕರು ವಾಪಾಸ್
ಬಾಂಗ್ಲಾದೇಶದ ಸೆರೆಯಲ್ಲಿದ್ದ ಆಂಧ್ರಪ್ರದೇಶದ 9 ಮೀನುಗಾರರು ಬರೋಬ್ಬರಿ ಮೂರು ತಿಂಗಳ ನಂತರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ…
Read More » -

ಲಕ್ಕುಂಡಿ ಅಭಿವೃದ್ಧಿಗೆ ಪ್ಲಾನ್; ಉತ್ಖನನ ಸ್ಥಳಕ್ಕೆ ಡಿಸಿ ಭೇಟಿ
ಗದಗ ಜಿಲ್ಲೆಯ ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಜೀರ್ಣೋದ್ಧಾರ ಮತ್ತು ಉತ್ಖನನ ಕಾರ್ಯಗಳು ಹೊಸ ವೇಗ ಪಡೆದುಕೊಂಡಿವೆ. ಕಳೆದ 15 ದಿನಗಳಿಂದ ನಡೆಯುತ್ತಿರುವ ಉತ್ಖನನದ ಬೆನ್ನಲ್ಲೇ, ಲಕ್ಕುಂಡಿಯನ್ನು ಅಂತರಾಷ್ಟ್ರೀಯ…
Read More » -

ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಫೆ.6ಕ್ಕೆ ರಿಲೀಸ್; ಸಸ್ಪೆನ್ಸ್ ಥ್ರಿಲ್ಲರ್ ಕಹಾನಿ!
ಬಿಗ್ ಬಾಸ್ ಖ್ಯಾತಿಯ ಹಾಸ್ಯ ನಟ ಗಿಲ್ಲಿ ನಟ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸರ್ಕಾರಿ ಶಾಲೆ H8’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರವು ಫೆಬ್ರವರಿ 6ರಂದು…
Read More » -

‘ಹೌದು ಹುಲಿಯಾ’ Vs ‘ಹೌದು ಇಲಿಯಾ’;ಸಿಎಂ ವಿರುದ್ಧಆರ್. ಅಶೋಕ್ ವಾಗ್ದಾಳಿ
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಿರುವ ವಾಗ್ದಾಳಿ ಸದನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರನ್ನು ಕುರಿತು ಮಾತನಾಡಿರುವ…
Read More » -

ಲೋಕಸಭೆಯಲ್ಲಿ ‘ಪುಸ್ತಕ’ ಸಂಘರ್ಷ: ಪ್ರಕಟವಾಗದ ಕೃತಿಯ ಉಲ್ಲೇಖಿಸಿದ ರಾಹುಲ್ ಗಾಂಧಿ
ನವದೆಹಲಿ: ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಆಡಳಿತ ಪಕ್ಷದ ನಾಯಕರ ನಡುವೆ ಭಾರಿ ವಾಕ್ಸಮರ ನಡೆಯಿತು. ಚೀನಾ ಮತ್ತು ಡೋಕ್ಲಾಮ್…
Read More » -

ಲೋಕಸಭೆಯಲ್ಲಿ ‘ಡೋಕ್ಲಾಮ್’ ಬಿರುಗಾಳಿ; ರಾಹುಲ್ Vs ಬಿಜೆಪಿ ಸಚಿವರ ವಾಕ್ಸಮರ
ಲೋಕಸಭೆಯ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ನಡೆದ ಈ ಹೈ-ಡ್ರಾಮಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಬಿಜೆಪಿ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…
Read More » -

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಮ್ಮ ಮೇಲೆ ಇರಲಿದೆ ‘ಹೋಮ್ ಗಾರ್ಡ್’ ಕಣ್ಣು
ಬೆಂಗಳೂರು: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮಿಷ್ಟದಂತೆ ವರ್ತಿಸುವ ಕಾಲ ಮುಗಿಯಿತು. ಸಹ-ಪ್ರಯಾಣಿಕರಿಗೆ ತೊಂದರೆ ನೀಡುವ, ಮೆಟ್ರೋ ನಿಯಮಗಳನ್ನು ಗಾಳಿಗೆ ತೂರುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್ಸಿಎಲ್ (BMRCL) ಈಗ…
Read More » -

ಬಂಡೀಪುರ-ನಾಗರಹೊಳೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಹುಲಿಗಳ ಶೃಂಗಸಭೆ
ಕರ್ನಾಟಕ: ಹೆಮ್ಮೆಯ ಅರಣ್ಯ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆ ಭಾರತದ ಮೊದಲ ಅಂತರರಾಷ್ಟ್ರೀಯ ಬೆಕ್ಕಿನ ಜಾತಿಯ ಪ್ರಾಣಿಗಳ ಶೃಂಗಸಭೆ ಆಯೋಜನೆಗೆ ಸಿದ್ಧತೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ…
Read More » -

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಒಂದು ತಿಂಗಳೊಳಗೆ…
Read More » -

ಉಡುಪಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ದಾಳಿ
ಉಡುಪಿ: ಕಾಂಗ್ರೆಸ್ನ ಯುವ ಮುಖಂಡ ಹಾಗೂ ಎನ್ಎಸ್ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ನಿಂದ ಅಟ್ಯಾಕ್ ಮಾಡಿದೆ. ಉಡುಪಿ ಜಿಲ್ಲೆಯ ಪಿಪಿಸಿ…
Read More » -

ಸುಳ್ವಾಡಿಯಲ್ಲಿ ಫ್ಲೋರೈಡ್ ನೀರಿನ ಮರಣಮೃದಂಗ: 47 ಮಂದಿಗೆ ಕಿಡ್ನಿ ವೈಫಲ್ಯ
ಚಾಮರಾಜನಗರ : ಹನೂರು ತಾಲೂಕಿನ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ 47 ಮಂದಿಗೆ ಕಿಡ್ನಿ ವೈಫಲ್ಯ ಸಂಭವಿಸಿದ್ದು ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ ಅನಾಹುತ ಸಂಭವಿಸಿರುವುದಾಗಿ ತಿಳಿದುಬಂದಿದೆ.…
Read More » -

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ
ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…
Read More » -

ಸಿ.ಜೆ. ರಾಯ್ ಆತ್ಮಹತ್ಯೆ: ಶೂಟ್ ಮಾಡಿಕೊಂಡರು ಸೌಂಡ್ ಬರದಿರಲು ಕಾರಣವೇನು ?
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆಯ ಪ್ರಕರಣದಲ್ಲಿ, ಪಿಸ್ತೂಲಿನಿಂದ ಶೂಟ್ ಮಾಡಿಕೊಂಡರೂ ಕಚೇರಿಯ…
Read More » -

ಕನಕಪುರದಲ್ಲಿ ಗ್ಯಾಸ್ ಲೀಕ್ ಆಗಿ ಮೂವರು ಸಾವು
ರಾಮನಗರ: ಜನವರಿ 26 ರಂದು ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನಕಪುರದ ಅಮರನಾರಾಯಣ ಬ್ಲಾಕ್ನಲ್ಲಿ ದುರಂತ…
Read More » -

ಲಾಂಗ್ ತೋರಿಸಿ ಹಾಡಹಗಲೇ 31 ಲಕ್ಷ ರೂ. ಲೂಟಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಬರೋಬ್ಬರಿ…
Read More » -

ಪಾಕ್ಗೆ ಮರ್ಮಾಘಾತ: ‘ಆಪರೇಷನ್ ಹೇರೋಫ್’ಗೆ 200ಕ್ಕೂ ಹೆಚ್ಚು ಸೈನಿಕರು ಬಲಿ
ಇಸ್ಲಾಮಾಬಾದ್/ಬಲೂಚಿಸ್ತಾನ್: ಪಾಕಿಸ್ತಾನದ ಪಾಲಿಗೆ ಬಲೂಚಿಸ್ತಾನ್ ಪ್ರಾಂತ್ಯ ಈಗ ಅಕ್ಷರಶಃ ನರಕವಾಗಿ ಮಾರ್ಪಟ್ಟಿದೆ. ಬಲೂಚ್ ಲಿಬರೇಷನ್ ಆರ್ಮಿ (BLA) ಹಮ್ಮಿಕೊಂಡಿರುವ ‘ಆಪರೇಷನ್ ಹೇರೋಫ್ ಫೇಸ್-2’ ದಾಳಿಗೆ ಪಾಕಿಸ್ತಾನ ಸೇನೆ…
Read More » -

ಆರತಕ್ಷತೆ ದಿನ ವರನಿಗೆ ಚೂರಿ ಇರಿದ ಕೇಸ್ಗೆ ಬಿಗ್ ಟ್ವಿಸ್ಟ್: ವಧುವೇ ಅಸಲಿ ಕಿಲಾಡಿ
ಕೊಳ್ಳೇಗಾಲ: ಮದುವೆ ಮನೆಯಲ್ಲಿ ಅಮಾಯಕಿಯಂತೆ ನಟಿಸಿ, ಕಣ್ಣೀರು ಹಾಕುತ್ತಾ ಎಲ್ಲರ ಮರುಕ ಗಿಟ್ಟಿಸಿದ್ದ ವಧುವಿನ ಅಸಲಿ ಮುಖವಾಡ ಕಳಚಿದೆ. ಅರತಕ್ಷತೆ ದಿನವೇ ವರನಿಗೆ ಚೂರಿ ಇರಿದ ಪ್ರಕರಣಕ್ಕೆ…
Read More » -

ಉಕ್ರೇನ್ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ; 15 ಮಂದಿ ಕಾರ್ಮಿಕರು ಬಲಿ
ಉಕ್ರೇನ್ನ ಡ್ನಿಪ್ರೊಪೆಟ್ರೋವ್ಸ್ಕ್ ಪ್ರಾಂತ್ಯದ ಪಾವ್ಲೋಹ್ರಾದ್ ಜಿಲ್ಲೆಯ ಟೆರ್ನಿವ್ಕಾ ಸಮೀಪ ಭೀಕರ ದಾಳಿ ನಡೆದಿದೆ. ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಡ್ನಿಪ್ರೊ ಪ್ರದೇಶದ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್…
Read More » -

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಸಂಪ್ನಲ್ಲಿ ಶವವಾಗಿ ಪತ್ತೆ
ಬೆಂಗಳೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ 14 ವರ್ಷದ ಬಾಲಕ, ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ಇರುವ ಜಲಮಂಡಳಿಯ ತೆರೆದ ಸಂಪ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಚಾಮರಾಜನಗರ…
Read More » -

ರಾಯ್ ಸಾವು; ಡೆತ್ ನೋಟ್ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು?
ಸಿ.ಜೆ. ರಾಯ್ ಅವರ ನಿಗೂಢ ಸಾವು ಮತ್ತು ಅದಕ್ಕೆ ಸಿಕ್ಕಿರುವ ಸ್ಫೋಟಕ ತಿರುವು ಈಗ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಉದ್ಯಮಿ ಬರೆದಿದ್ದಾರೆ ಎನ್ನಲಾದ ಒಂಬತ್ತು…
Read More » -

ಅತ್ತೆ-ಸೊಸೆ ಜಗಳ ಮೂರು ಕಂದಮ್ಮಗಳ ಬಲಿ;ಬಾದಾಮಿಯಲ್ಲಿ ಭೀಕರ ದುರಂತ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…
Read More » -

ಮಣ್ಣಲ್ಲಿ ಮಣ್ಣಾದ ಕಾನ್ಫಿಡೆಂಟ್ ದೊರೆ ಸಿ.ಜೆ. ರಾಯ್; ನೆಚ್ಚಿನ ಸ್ಥಳದಲ್ಲೇ ಅಂತ್ಯಕ್ರಿಯೆ
ಪ್ರಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಅವರ ಆಶಯದಂತೆಯೇ ಬೆಂಗಳೂರಿನ ಅವರ ನೆಚ್ಚಿನ ಸ್ಥಳವಾದ ‘ಕಾನ್ಫಿಡೆಂಟ್ ಕ್ಯಾಸ್ಕ್ಯೇಡ್’ನ ರಾಜ್ ಕುಮಾರ್…
Read More » -

ರಾಜ್ಯಕ್ಕೆ ಬಜೆಟ್ನಲ್ಲಿ ಅನ್ಯಾಯ; ಜೋಶಿ, ಸೋಮಣ್ಣ ಜನರಿಗೆ ಹೇಗೆ ಮುಖ ತೋರಿಸ್ತಾರೆ- ಎಂ.ಬಿ. ಪಾಟೀಲ್
ಕೇಂದ್ರ ಬಜೆಟ್ 2026-27ರಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಯಾವ ಹೈಸ್ಪೀಡ್ ರೈಲೂ ಬರಲ್ಲ! ಕೇಂದ್ರ ಬಜೆಟ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ಕೇಂದ್ರ ಬಜೆಟ್ 2026-27ರ ಘೋಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್ನಿಂದ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಯಾವುದೇ ದೊಡ್ಡ…
Read More » -

ಭಾರತದ ರಕ್ಷಣಾ ಬಜೆಟ್ 7.85 ಲಕ್ಷ ಕೋಟಿ; ಆಧುನೀಕರಣಕ್ಕೆ 2.19 ಲಕ್ಷ ಕೋಟಿ ರೂ.!
ಭಾರತದ ರಕ್ಷಣಾ ವಲಯವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಐತಿಹಾಸಿಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್…
Read More » -

ಬಜೆಟ್ 2026: ಬಟ್ಟೆ, ಮೊಬೈಲ್, ಔಷಧ ಅಗ್ಗ! ಯಾವುದರ ಬೆಲೆ ಏರಿಕೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಾರಿಯ ಬಜೆಟ್ ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ಆರೋಗ್ಯ ಕ್ಷೇತ್ರಕ್ಕೆ…
Read More » -

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ; ರಾಮ್ಚರಣ್-ಉಪಾಸನಾ ದಂಪತಿಗೆ ಅವಳಿ ಮಕ್ಕಳ ಜನನ
ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ಚರಣ್ ಮತ್ತು ಉಪಾಸನಾ ದಂಪತಿಯ ಬಾಳಲ್ಲಿ ಸಂಭ್ರಮದ ಕ್ಷಣಗಳು ಬಂದಿವೆ. ಮದುವೆಯಾದ ಅನೇಕ ವರ್ಷಗಳ ನಂತರ ಎರಡು ವರ್ಷಗಳ ಹಿಂದೆ…
Read More » -

ಸೈಟ್ ವಿವಾದಕ್ಕೆ ಮತ್ತೆ ಕಿಡಿ; ‘ರೌಡಿಸಂ ಮಾಡ್ತೀಯಾ’ ಎಂದು ಪುಷ್ಪಾ ಗರಂ
ಹಾಸನ: ಜಿಲ್ಲೆಯ ವಿದ್ಯಾನಗರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ಕುಮಾರ್ ಹಾಗೂ ನಿವೇಶನ ಮಾಲೀಕ ದೇವರಾಜು ನಡುವಿನ ಜಟಾಪಟಿ ಮತ್ತೊಮ್ಮೆ ಬೀದಿಗೆ ಬಂದಿದೆ.…
Read More » -

ಬಜೆಟ್ 2026-27: ‘ಭಾರತ್ ವಿಸ್ತಾರ್’ ಮೂಲಕ ಕೃಷಿ ಕ್ರಾಂತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ನಲ್ಲಿ ಕೃಷಿ ವಲಯವನ್ನು ಡಿಜಿಟಲೀಕರಣಗೊಳಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ‘ಭಾರತ್ ವಿಸ್ತಾರ್’ಎಂಬ ಕ್ರಾಂತಿಕಾರಿ AI…
Read More » -

ಬಜೆಟ್ 2026-27: ರಾಜ್ಯಗಳ ಅಭಿವೃದ್ಧಿಗೆ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ!
ಕೇಂದ್ರ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆ ನೀಡಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅಂಗೀಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ…
Read More » -

ಬಜೆಟ್ 2026-27: ಅಭಿವೃದ್ಧಿಯ ಪಥದಲ್ಲಿ ಭಾರತ; ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ!
2026-27ನೇ ಸಾಲಿನ ಬಜೆಟ್ ಭಾರತದ ಭವಿಷ್ಯದ ದಾಖಲೆ ಬರೆದಿದೆ. ಸಚಿವರು, ಈ ಬಾರಿ ತಾಂತ್ರಿಕ ಸ್ವಾವಲಂಬನೆ, ಶಿಕ್ಷಣದ ಮೂಲಸೌಕರ್ಯ ಮತ್ತು ಸುಧಾರಿತ ಆರೋಗ್ಯ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ…
Read More » -

ಬಜೆಟ್ 2026-27 ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ; ರೇರ್ ಅರ್ಥ್ ಕಾರಿಡಾರ್ ಘೋಷಣೆ!
ಭಾರತವನ್ನು ಜಾಗತಿಕ ಎಲೆಕ್ಟ್ರಾನಿಕ್ಸ್ ಹಬ್ ಮಾಡುವ ನಿಟ್ಟಿನಲ್ಲಿ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆಗೆ ನೀಡಲಾಗುವ ಅನುದಾನವನ್ನು 40,000 ಕೋಟಿ ರೂಪಾಯಿಗಳಿಗೆ ಏರಿಸಲಾಗಿದೆ.…
Read More » -

ಗ್ಲಾಮರ್ ಡೋಸ್ ಫುಲ್ ಆನ್.. ಹಾರ್ಟ್ ಬೀಟ್ ಹೆಚ್ಚಿಸಿದ ಶರಣ್ಯ..!
-ಬೋಲ್ಡ್ ಲುಕ್ನಲ್ಲಿ ನಟಿ ಶರಣ್ಯ ಶೆಟ್ಟಿ ಕ್ಯಾಮರಾಗೆ ಸಖತ್ ಫೋಸ್ ನೀಡಿ ಗಮನ ಸೆಳೆದಿದ್ದಾರೆ. ಸ್ಟೈಲಿಶ್ ಔಟ್ಫಿಟ್, ಆತ್ಮವಿಶ್ವಾಸ ತುಂಬಿದ ಅಟಿಟ್ಯೂಡ್ ಮತ್ತು ಎಕ್ಸ್ಪ್ರೆಷನ್ಗಳೊಂದಿಗೆ, ಕ್ಯಾಮರಾ ಎದುರು…
Read More » -

ಬಜೆಟ್ ಬೆನ್ನಲ್ಲೇ ಬಂತು ಬ್ಯಾಡ್ ನ್ಯೂಸ್; ಸಿಲಿಂಡರ್ ಬೆಲೆ ಏರಿಕೆ!
ಇಂದು ದೇಶದ ಆರ್ಥಿಕತೆಯ ದಿಕ್ಸೂಚಿ ಎನಿಸಿದ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವಾಗಲೇ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಮೇಲೆ ₹49…
Read More » -

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೆಎಫ್ಡಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಈಗಾಗಲೇ 9 ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಎನ್.ಆರ್. ಪುರ, ಶೃಂಗೇರಿ…
Read More » -

400 ಕೋಟಿ ದರೋಡೆ ಕೇಸ್ಗೆ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ
ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಬೆಳಗಾವಿಯ ಚೋರ್ಲಾ…
Read More » -

SIT ಎಂಟ್ರಿ; ಬಯಲಾಯ್ತಾ ಸಿ.ಜೆ. ರಾಯ್ ಕಾಲ್ ಲಿಸ್ಟ್ ರಹಸ್ಯ?
ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರು ಬೆಂಗಳೂರಿನ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ…
Read More » -

ವರದಕ್ಷಿಣೆ ಕಿರುಕುಳ, ಪತಿಯ ಸಂದೇಹಕ್ಕೆ ಬೇಸತ್ತು ವಿಷ ಸೇವಿಸಿ ಪತ್ನಿ ಆತ್ಮಹತ್ಯೆ
ಹಾಸನ: ಪತಿ ವರದಕ್ಷಿಣೆ ಕಿರುಕುಳ ಹಾಗೂ ಶಂಕೆ ವ್ಯಕ್ತಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ.…
Read More » -

ಸತತ 9ನೇ ಬಾರಿಗೆ ಬಜೆಟ್ ಮಂಡಿಸಿ ನಿರ್ಮಲಾ ಸೀತಾರಾಮನ್ ಐತಿಹಾಸಿಕ ದಾಖಲೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸುವ ಮೂಲಕ ಹೊಸ ಇತಿಹಾಸ ಬರೆಯಲಿದ್ದಾರೆ. ಇದು…
Read More » -

ಮಹಾರಾಷ್ಟ್ರ ರಾಜಕಾರಣದಲ್ಲಿ ನವ ಇತಿಹಾಸ; ರಾಜ್ಯದ ಮೊದಲ ಮಹಿಳಾ DCM ಸುನೇತ್ರಾ ಪವಾರ್ ಪ್ರಮಾಣವಚನ!
ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಮಹತ್ವದ ಮತ್ತು ಐತಿಹಾಸಿಕ ಬದಲಾವಣೆ ಸಂಭವಿಸಿದೆ. ವಿಮಾನ ಅಪಘಾತದಲ್ಲಿ ಅಕಾಲಿಕವಾಗಿ ಮರಣ ಹೊಂದಿದ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯಾಗಿ ಅವರ ಪತ್ನಿ ಸುನೇತ್ರಾ…
Read More » -

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್; ಕೊಲೆಯೋ ಅಥವಾ ಆತ್ಮಹತ್ಯೆಯೋ? ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಪ್ರಶ್ನೆ!
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ಲೋಕಕ್ಕಷ್ಟೇ ಸೀಮಿತವಾಗಿಲ್ಲ, ಬದಲಾಗಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಸಾವಿನ…
Read More » -

ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ಅಂತ್ಯಕ್ರಿಯೆ
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಖ್ಯಾತ ಉದ್ಯಮಿ ಡಾ ಸಿ ಜೆ ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ನಡೆಯಲಿದೆ. ತಮ್ಮ ಆಪ್ತರ ಬಳಿ ಈ…
Read More » -

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ – ಐಟಿ ರೇಡ್ನಿಂದ ಬೇಸತ್ತಿದ್ದ ಉದ್ಯಮಿ?
ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಲ್ಯಾಂಡ್ಫೋರ್ಡ್ ರಸ್ತೆ ಬಳಿ ಇವರು ತಮ್ಮ…
Read More » -

ಸರ್ಕಾರಿ ಬಸ್ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ- ರಾಮಲಿಂಗಾರೆಡ್ಡಿ ಆದೇಶ
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಮೇಲೆ ಗುಟ್ಕಾ, ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿಷೇಧಿಸಿ ಆದೇಶ…
Read More » -

ಹೆತ್ತವರು, ತಂಗಿಯ ಉಸಿರು ನಿಲ್ಲಿಸಿ, ದೂರು ನೀಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ಭೂಪ
ವಿಜಯನಗರ/ಬೆಂಗಳೂರು: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ, ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬೆಂಗಳೂರಿಗೆ…
Read More » -

ಮೈಸೂರಿನ ದಸರಾ ಕುಸ್ತಿ ಪಟು, ಟೈಗರ್ ಬಾಲಾಜಿ ಜೆಟ್ಟಿ ವಿಧಿವಶ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಕುಸ್ತಿಗೆ ಹೆಸರಾಂತ ಪೈಲ್ವಾನ್ ‘ಟೈಗರ್ ಬಾಲಾಜಿ’ (67) ಅವರು ಇಂದು ನಿಧನರಾಗಿದ್ದಾರೆ. ಜಿದ್ದಿಗೆ ಬಿದ್ದರೆ ಎದುರಾಳಿ ಉಳಿಯೋದು ಕಷ್ಟ, ಜಟ್ಟಿಯಾಗಿ ಕಣಕ್ಕಿಳಿದರೆ…
Read More » -

ತಾಯಿ ಹುಟ್ಟುಹಬ್ಬಕ್ಕೆ ಜಿರಾಫೆಗಳನ್ನು ದತ್ತು ಪಡೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಹಾಗೂ ಪರಿಸರ ಸಚಿವ ಪವನ್ ಕಲ್ಯಾಣ್ ವಿಶಾಖಪಟ್ಟಣದಲ್ಲಿ ವನ್ಯಜೀವಿ ಸಂರಕ್ಷಣೆಯ ಬಗ್ಗೆ ತಮ್ಮ ಅಪಾರ ಉತ್ಸಾಹವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ . ಅವರ…
Read More » -

ಲವ್ ಮ್ಯಾರೇಜ್ ಆದ್ರೂ ದ್ರೋಹ ನಿಲ್ಲಲ್ಲ! ಕಾರಣ ಪ್ರೀತಿ ಅಲ್ಲ… ಸಂವಹನದ ಕೊರತೆ!
ವಿವಾಹೇತರ ಸಂಬಂಧಗಳನ್ನು ಕೇವಲ ವ್ಯಕ್ತಿತ್ವದ ದೌರ್ಬಲ್ಯ ಅಥವಾ ನೈತಿಕ ಕುಸಿತವೆಂದು ನೋಡುವುದು ಮೇಲ್ನೋಟದ ವಿಶ್ಲೇಷಣೆ ಮಾತ್ರ. ವಾಸ್ತವದಲ್ಲಿ, ಇಂತಹ ಸಂಬಂಧಗಳ ಹಿಂದೆ ಆಳವಾದ ಮಾನಸಿಕ, ಭಾವನಾತ್ಮಕ ಹಾಗೂ…
Read More » -

ತ್ರಿಪುರದಲ್ಲಿ 1.80 ಲಕ್ಷ ಗಾಂಜಾ ಸಸಿಗಳನ್ನ ನಾಶಪಡಿಸಿದ ಭದ್ರತಾ ಪಡೆ
ತ್ರಿಪುರದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಅಕ್ರಮ ಡ್ರಗ್ಸ್ ಉತ್ಪಾದನೆ ಹಾಗೂ ಸಾಗಣೆ ವಿರುದ್ಧ ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ತ್ರಿಪುರದ ಸೋನಮುರಾ ಉಪವಿಭಾಗದಲ್ಲಿ…
Read More » -

ಪ್ರೀತಿ–ಮದುವೆ ನೆಪದಲ್ಲಿ 3 ಮದುವೆ, ಲಕ್ಷಾಂತರ ರೂ. ಲೂಟಿ – ಠಾಣೆ ಮೆಟ್ಟಿಲೇರಿದ ಗಂಡಂದಿರು
ದೊಡ್ಡಬಳ್ಳಾಪುರ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮೂವರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಮಹಿಳೆಯೊಬ್ಬರ ಅಸಲಿ ಮುಖ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ…
Read More » -

ಹಾಟ್ ಲುಕ್ನಲ್ಲಿ ಬಿಸಿ ಏರಿಸಿದ ದಿಶಾ ಮೈಮಾಟ..
ಬಾಲಿವುಡ್ ನಟಿ ದಿಶಾ ಪಟಾಣಿ ತಮ್ಮ ಇತ್ತೀಚಿನ ಹಾಟ್ ಲುಕ್ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿದ್ದಾರೆ. ಸ್ಟೈಲಿಷ್ ಡ್ರೆಸ್, ಆತ್ಮವಿಶ್ವಾಸದ ಪೋಸ್ಗಳು ಹಾಗೂ ಫಿಟ್ ಫಿಗರ್ನೊಂದಿಗೆ…
Read More » -

ಹೋಂವರ್ಕ್ ಮಾಡಿಲ್ಲವೆಂದು ಬಾಲಕನ ಮೇಲೆ ಶಿಕ್ಷಕಿ ಹಲ್ಲೆ; ತಡವಾಗಿ ಬೆಳಕಿಗೆ
ಬೆಂಗಳೂರು: ನಂದಿನಿ ಲೇಔಟ್ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ನಾಲ್ಕನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ…
Read More » -

ಸಿದ್ದು-ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಬಿಜೆಪಿ ವಿರುದ್ಧ ಪೊಲೀಸ್ ಮೆಟ್ಟಿಲೇರಿದ ಕಾಂಗ್ರೆಸ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಡಿಜಿಟಲ್ ಸಮರ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರನ್ನು ಗುರಿಯಾಗಿಸಿಕೊಂಡು ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ…
Read More » -

5 ಲಕ್ಷ ಲಂಚಕ್ಕೆ ಡೀಲ್ – ಕೆ.ಪಿ. ಅಗ್ರಹಾರ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಚೀಟಿ ವ್ಯವಹಾರದಲ್ಲಿ ವಂಚನೆ ಪ್ರಕರಣದಿಂದ ಆರೋಪಿಗಳನ್ನು ಕೈಬಿಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…
Read More » -

ರಾಜ್ಯ ಸಿವಿಲ್ ಸೇವಾ ಆಕಾಂಕ್ಷಿಗಳಿಗೆ ಭರ್ಜರಿ ಗಿಫ್ಟ್ – 40 ವರ್ಷ ವಯೋಮಿತಿವರೆಗೆ ಅರ್ಜಿ ಅವಕಾಶ
ಕರ್ನಾಟಕ ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ…
Read More » -

‘ಸಾರಿಗೆ ವ್ಯವಸ್ಥೆ ಫೇಲ್’ ಎಂದ ಪೈಗೆ ರಾಮಲಿಂಗಾ ರೆಡ್ಡಿ ಸವಾಲ್
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆಯ ವಿಚಾರವಾಗಿ ಉದ್ಯಮಿ ಮೋಹನ್ದಾಸ್ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತಾರಕಕ್ಕೇರಿದೆ. “ಬಸ್ ವ್ಯವಸ್ಥೆ ಸುಧಾರಿಸಲು…
Read More » -

ಪ್ರೇಮ ವಿವಾಹಕ್ಕೆ “ನೋ” ಹೇಳಿದ ಪೋಷಕರಿಗೆ ಇಂಜೆಕ್ಷನ್ ಕೊಟ್ಟು ಸಾಯಿಸಿದ ಮಗಳು
ತೆಲಂಗಾಣ: ಪ್ರೇಮ ವಿವಾಹಕ್ಕೆ ನೋ ಎಂದ ತಮ್ಮ ತಂದೆ–ತಾಯಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ, ಬಂಟ್ವಾರಂ ಮಂಡಲದ, ಯಾಚರಂನಲ್ಲಿ ನಡೆದಿದೆ. ಸುರೇಖಾ…
Read More » -

ಲಕ್ಕುಂಡಿಯಲ್ಲಿ ಉತ್ಖನನ ವೇಳೆ 3 ಹೆಡೆಯ ನಾಗರ ಕಲ್ಲು ಪತ್ತೆ
ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನವೂ ಉತ್ಖನನ ಕಾರ್ಯ ಮುಂದುವರೆದಿದ್ದು, ಪ್ರತಿದಿನವೂ ಹೊಸ ಹೊಸ ಪ್ರಾಚ್ಯಾವಶೇಷಗಳು ಪತ್ತೆಯಾಗುತ್ತಿವೆ. ಇತ್ತೀಚೆಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ…
Read More » -

ಪಿಎಸ್ಐ ಹಗರಣದ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಕಲಬುರಗಿ ಜೈಲಿನಿಂದ ಮೈಸೂರಿಗೆ ಶಿಫ್ಟ್
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಪದೇ…
Read More » -

ರಾಜ್ಯ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ – ಏ. 24ರಿಂದ ಜಾರಿ…!
ರಾಜ್ಯ ಸರ್ಕಾರ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ ಎಂದು ಘೋಷಿಸಿದೆ. ಈ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…
Read More » -

ದೆಹಲಿಯಲ್ಲಿ ಪತಿಯಿಂದಲೇ ಮಹಿಳಾ ಕಮಾಂಡೋ ಹತ್ಯೆ
ದೆಹಲಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿಯೇ ಲೋಹದ ಡಂಬಲ್ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಕೊನೆಯ ಕ್ಷಣಗಳಲ್ಲಿ ಮಹಿಳೆ ತನ್ನ…
Read More » -

ಮಾಸ್ ಅವತಾರದಲ್ಲಿ ರಾಜ್ ಬಿ ಶೆಟ್ಟಿ.. ! ‘ರಕ್ಕಸಪುರದೊಳ್’ ಟ್ರೈಲರ್ ರಿಲೀಸ್
ಸ್ಯಾಂಡಲ್ವುಡ್ ನಲ್ಲಿ ತಮ್ಮದೇ ಆದ ನಟನಾ ಶೈಲಿಯಿಂದ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿ, ಒಂದೇ ಮಾದರಿಯ ಪಾತ್ರಗಳಿಗೆ ಸೀಮಿತವಾಗದೆ ವಿಭಿನ್ನ ಪ್ರಯೋಗಗಳಿಗೆ ಸದಾ ಸಿದ್ಧರಾಗಿರುವ ನಟ. ಹೀರೋ,…
Read More » -

ಅಕ್ರಮ ಸಂಬಂಧ: ಕೊಲೆಯಲ್ಲಿ ಅಂತ್ಯ
ಹಾಸನ : ನಗರದ ಕೆ.ಆರ್.ಪುರಂ ಪ್ರದೇಶದಲ್ಲಿ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಒಂದೇ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇಬ್ಬರು ಪುರುಷರ ನಡುವಿನ…
Read More » -

ಋತುಚಕ್ರದ ರಜೆ: ಶಿಕ್ಷಣ ಇಲಾಖೆಯಿಂದ ಅಧಿಕೃತ ಷರತ್ತುಗಳು ಪ್ರಕಟ
ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಘೋಷಿಸಿದ್ದ ‘ಋತುಚಕ್ರ ರಜೆ’ (Menstrual Leave) ಸೌಲಭ್ಯಕ್ಕೆ ಸಂಬಂಧಿಸಿದಂತೆ ಈಗ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮಾಸಿಕ…
Read More » -

ಬಾತ್ರೂಂನಲ್ಲಿ ಕುಳಿತಿದ್ದ ಬೃಹತ್ ಹೆಬ್ಬಾವು.. ಭಯಭೀತರಾದ ಮನೆ ಮಂದಿ
ಶಿವಮೊಗ್ಗ: ಮನೆಯ ಸ್ನಾನದ ಕೋಣೆಗೆ ಹೋದಾಗ ಅಲ್ಲಿ ಏಕಾಏಕಿ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾದರೆ ಹೇಗಿರಬೇಡ? ಇಂತಹದ್ದೊಂದು ಮೈ ನಡುಗಿಸುವ ಘಟನೆ ಶಿವಮೊಗ್ಗ ನಗರದ ಗೋಪಾಳದ ತುಳಸಿ…
Read More » -

ಸರ್ಕಾರಿ ಗೌರವದೊಂದಿಗೆ ನೆರೆವೇರಿದ ಅಜಿತ್ ಪವಾರ್ ಅಂತ್ಯಕ್ರಿಯೆ
ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ತುರ್ತು ಭೂಸ್ಪರ್ಶ ವೇಳೆ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು…
Read More » -

ಗುಟ್ಕಾ ಜಾಹಿರಾತುಗಳ ವಿರುದ್ಧ ಕನ್ನಡಪರ ಹೋರಾಟಗಾರರು.. ಪೋಸ್ಟರ್ ಕಿತ್ತೆಸೆದು ಆಕ್ರೋಶ
ಬೆಂಗಳೂರು : ಒಂದೆಡೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಗಡುವನ್ನು ನೀಡಿದ್ದಾರೆ , ಇನ್ನೊಂದೆಡೆ ಗುಟ್ಕಾ ಜಾಹಿರಾತುಗಳು…
Read More » -

ಮೇಕಪ್ಗಾಗಿ ಲಕ್ಷ ಲಕ್ಷ ಖರ್ಚು ಮಾಡೋ ಖತರ್ನಾಕ್ ಕಳ್ಳಿ ಪೊಲೀಸ್ ಬಲೆಗೆ
ಬೆಂಗಳೂರು: ನೋಡಲು ಶ್ರೀಮಂತ ಮಹಿಳೆಯಂತೆ ಕಾಣುವ ಗ್ಲಾಮರಸ್ ಲುಕ್, ಮುಖಕ್ಕೆ ದುಬಾರಿ ಮೇಕಪ್, ಮೈತುಂಬಾ ರೇಷ್ಮೆ ಸೀರೆ ಹಾಗೂ ಒಡವೆಗಳು. ಇಂತಹ ಸೋಗಿನಲ್ಲಿ ಜಾತ್ರೆ ಮತ್ತು ದೇವಸ್ಥಾನಗಳಿಗೆ…
Read More » -

ಸಿದ್ದಗಂಗಾ ಮಠಕ್ಕೆ ‘ಜಲ’ ಗಂಡಾಂತರ: KIADB ನಿರ್ಲಕ್ಷ್ಯಕ್ಕೆ 10 ಸಾವಿರ ಮಕ್ಕಳ ದಾಸೋಹಕ್ಕೆ ಸಂಚಕಾರ!
ತುಮಕೂರು: ತುಮಕೂರು ಜಿಲ್ಲೆಯ ಪವಿತ್ರ ಕ್ಷೇತ್ರ ಶ್ರೀ ಸಿದ್ದಗಂಗಾ ಮಠಕ್ಕೆ ಈಗ ನೀರಿನ ಭೀತಿ ಎದುರಾಗಿದೆ. ಕೈಗಾರಿಕಾ ಸಚಿವರ ಭರವಸೆ ಕೇವಲ ಕಾಗದಕ್ಕಷ್ಟೇ ಸೀಮಿತವಾಗಿದ್ದು, ಕೆಐಎಡಿಬಿ (KIADB)…
Read More » -

ನಟ ಮಯೂರ್ ಪಟೇಲ್ ಸರಣಿ ಅಪಘಾತ: ಕಾರು ಜಪ್ತಿ, ಎಫ್ಐಆರ್ ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಅವರು ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಭವಿಸಿದೆ. ಘಟನೆಗೆ…
Read More » -

ದೌರ್ಜನ್ಯ ತಡೆಗೆ ‘ಅಕ್ಕಪಡೆ’ ಕವಚ: 12 ಗಂಟೆಗಳ ಕಾಲ ನಿರಂತರ ಗಸ್ತು – ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರವು ಅಕ್ಕಪಡೆಯನ್ನು ರಚಿಸಲಾಗಿದ್ದು, ಈ ಪಡೆಯು ದಿನದಲ್ಲಿ 12 ಗಂಟೆಗಳ ಕಾಲ ನಿರಂತರವಾಗಿ ಗಸ್ತು ತಿರುಗಲಿದೆ…
Read More » -

ನೇಣು ಬಿಗಿದುಕೊಂಡು ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ
ಧಾರವಾಡ: ನಗರದ ಪ್ರತಿಷ್ಠಿತ ಡಿಮಾನ್ಸ್ ಸಂಸ್ಥೆಯ ಹಾಸ್ಟೆಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಮೂಲದ ಡಾ. ಪ್ರಜ್ಞಾ…
Read More » -

ಭಾರತ ಹಿಂದೂ ರಾಷ್ಟ್ರ ಎಂಬ ಭಾಗವತ್ ಹೇಳಿಕೆ ಸತ್ಯ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ಭಾರತ ಒಂದು ಹಿಂದೂ ರಾಷ್ಟ್ರ’ ಎಂಬ ಹೇಳಿಕೆಯನ್ನು ಸಂಸದ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಈ ದೇಶದಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿದ್ದು,…
Read More » -

ಅಜಿತ್ ಪವಾರ್ ಸಾವು ಆಕಸ್ಮಿಕವೇ? ಸುಪ್ರೀಂ ಕೋರ್ಟ್ನಲ್ಲಿ ತನಿಖೆಗೆ ಮಮತಾ ಆಗ್ರಹ
ಕೋಲ್ಕತ್ತಾ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ…
Read More » -

ದಿವಂಗತ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ
ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದೆ. ಪುತ್ರಿ…
Read More » -

ಉಡುಪಿ ದೋಣಿ ದುರಂತ: ಚಿಕಿತ್ಸೆ ಫಲಿಸದೆ ಯೂಟ್ಯೂಬರ್ ಮಧು ಗೌಡ ಗೆಳತಿ ಸಾವು
ಉಡುಪಿ: ಮಲ್ಪೆ ಸಮೀಪದ ಕೋಡಿಬೆಂಗ್ರೆ ಡೆಲ್ಟಾ ಬೀಚ್ನಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರು ಮೂಲದ ಯುವತಿ ದಿಶಾ (23) ಇಂದು…
Read More » -

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’
ಬೆಂಗಳೂರು: ವೇತನ ಬಾಕಿ ಮತ್ತು ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆ ರಾಜಧಾನಿಯಲ್ಲಿ ಬೆಂಗಳೂರು ಚಲೋ’ ಬೃಹತ್…
Read More » -

ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ರಾಜ್ಯಪಾಲರ ಗುಪ್ತ ವರದಿ
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ವರ್ತನೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ…
Read More » -

ಮದುವೆಯಾದ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು.. ಪೋಷಕರ ಗಂಭೀರ ಆರೋಪ
ಬೆಂಗಳೂರು: ವರದಕ್ಷಿಣೆ ಕಿರುಕುಳದ ದಾರುಣ ಘಟನೆ ಬೆಳಕಿಗೆ ಬಂದಿದೆ. ವಿವಾಹವಾಗಿ ಕೇವಲ ಎರಡು ವರ್ಷ ಕಳೆಯುವಷ್ಟರಲ್ಲೇ ಕೀರ್ತಿ ಎಂಬ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪತಿಯ…
Read More » -

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್ ಪತ್ರ
ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…
Read More » -

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…
Read More » -

ಪ್ರವಾಸಿ ಬೋಟ್ ಮಗುಚಿ ಇಬ್ಬರು ದುರ್ಮರಣ
ಉಡುಪಿ: ಕೋಡಿಬೆಂಗ್ರೆ ಸಮೀಪದ ಅಳಿವೆ ಬಾಗಿಲಿನಲ್ಲಿ ಪ್ರವಾಸಿಗರಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ, ಮೈಸೂರು ಮೂಲದ ಇಬ್ಬರು ಬಿಪಿಓ ಉದ್ಯೋಗಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರಿನ…
Read More » -

ಸೈಂಟ್ ಮೇರಿಸ್ ದ್ವೀಪದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ: ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ
ಉಡುಪಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಉಡುಪಿಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ.…
Read More » -

‘ಹಿಟ್ ಅಂಡ್ ರನ್’ಗೆ ಗೃಹಿಣಿ ಬಲಿ; ಹಿಂದೂ ಸಮಾಜೋತ್ಸವ ಮುಂದೂಡಿಕೆ
ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹಿಣಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಆಲ್ದೂರು ಹೋಬಳಿಯಲ್ಲಿ ಇಂದು ನಡೆಯಬೇಕಿದ್ದ ‘ಹಿಂದೂ ಸಮಾಜೋತ್ಸವ’ವನ್ನು ಮುಂದೂಡಲಾಗಿದೆ. ಮೃತರನ್ನು ಆಲ್ದೂರು…
Read More » -

ಗಗನಯಾತ್ರಿ ಶುಭಾಂಶು ಶುಕ್ಲಾಗೆ ‘ಅಶೋಕ ಚಕ್ರ’ ಪ್ರದಾನ
ನವದೆಹಲಿ: ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ 2026ರ ಗಣರಾಜ್ಯೋತ್ಸವದಂದು ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ‘ಅಶೋಕ ಚಕ್ರ’…
Read More » -

‘ಧುರಂಧರ್’ ಸಿನಿಮಾ ನಟ ನದೀಮ್ ಖಾನ್ ಬಂಧನ: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳದ ಆರೋಪ
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿರುವ ‘ಧುರಂಧರ್’ ಸಿನಿಮಾದ ಕಲಾವಿದ ನದೀಮ್ ಖಾನ್ ಅವರನ್ನು ಲೈಂಗಿಕ ಕಿರುಕುಳ ಹಾಗೂ ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಡಕಾಯಿತ್ ರೆಹಮಾನ್…
Read More » -

ಕುಡಿದ ಅಮಲಿನಲ್ಲಿ ಕಿರಿಕ್, ಅಡ್ಡಾದಿಡ್ಡಿ ಕಾರು ಚಾಲನೆ – ಯುವಕ ದುರ್ಮರಣ
ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗದ ಚಾಲನೆಗೆ ಒಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕ್ರಿಕೆಟ್ ಪಂದ್ಯದ ನಂತರ…
Read More » -

ಚಿನ್ನದ ನಿಧಿ ಹಸ್ತಾಂತರಿಸಿದ ಕುಟುಂಬಕ್ಕೆ ಸರ್ಕಾರದಿಂದ ನಿವೇಶನ, ಉದ್ಯೋಗ ಘೋಷಣೆ
ಗದಗ: “ಪ್ರಾಮಾಣಿಕತೆಯೇ ನಿಜವಾದ ಸಂಪತ್ತು” ಎಂಬ ಮಾತಿಗೆ ಗದಗ ಜಿಲ್ಲೆಯ ಲಕ್ಕುಂಡಿಯ ರಿತ್ತಿ ಕುಟುಂಬ ಸಾಕ್ಷಿಯಾಗಿದೆ. ಮನೆ ಪಾಯ ಅಗೆಯುವಾಗ ಸಿಕ್ಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನದ…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ಬೆಂಗಳೂರು: ದೇಶಾದ್ಯಂತ ಇಂದು 77ನೇ ಗಣರಾಜ್ಯೋತ್ಸವದ ಸಡಗರ ಮನೆಮಾಡಿದೆ. ಭಾರತದ ಸಂವಿಧಾನ ಜಾರಿಗೆ ಬಂದ ಐತಿಹಾಸಿಕ ಕ್ಷಣದ ಸ್ಮರಣಾರ್ಥ ನಡೆಯುತ್ತಿರುವ ಈ ಸಂಭ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
Read More » -

ಅಕ್ಷರ ದಾಸೋಹಿ ಅಂಕೇಗೌಡರಿಗೆ ಒಲಿದ ಪದ್ಮಶ್ರೀ
ನವದೆಹಲಿ/ಮಂಡ್ಯ: ಕನ್ನಡ ನಾಡಿನ ಜ್ಞಾನ ದಾಸೋಹಿ, ಲಕ್ಷಾಂತರ ಪುಸ್ತಕಗಳ ಸಂಗ್ರಹದ ಮೂಲಕ ಅಕ್ಷರ ಲೋಕವನ್ನೇ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಅಂಕೇಗೌಡ ಅವರಿಗೆ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ…
Read More » -

ಬೆಳಗಾವಿ 400 ಕೋಟಿ ರಾಬರಿ ಕೇಸ್: ನಾಸಿಕ್ ಎಸ್ಪಿಯ ಪತ್ರದಿಂದ ಬಯಲಾಯ್ತು ರಹಸ್ಯ
ಬೆಳಗಾವಿ: 400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್ ಅವರು ಸುದ್ದಿಗೋಷ್ಠಿ ನಡೆಸಿ, ನಾಸಿಕ್ ಪೊಲೀಸರ ಪತ್ರ…
Read More » -

ಪತ್ನಿಯ ಕುತ್ತಿಗೆ ಹಿಸುಕಿ ಸ್ವಿಮ್ಮಿಂಗ್ ಪೂಲ್ಗೆ ಎಸೆದ ಆರೋಪ – ಇಬ್ಬರು ಮಕ್ಕಳು ಅನಾಥ
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 29 ವರ್ಷದ ಪ್ರತಿಭಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಈಕೆಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್…
Read More » -

ದ್ವೇಷ ಭಾಷಣ ಮಸೂದೆಯಡಿ ನೋಟಿಸ್ ನೀಡಿದ್ದು ತಪ್ಪು: ಪೊಲೀಸರ ನಡೆಗೆ ಸಚಿವ ಪರಮೇಶ್ವರ್ ಅತೃಪ್ತಿ
ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರಿಗೆ ‘ದ್ವೇಷ ಭಾಷಣ ಮಸೂದೆ-2025’ರ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿರುವುದು ತಪ್ಪು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.…
Read More » -

ಜಾರಿಯಾಗದ ಮಸೂದೆ ಹೆಸರಲ್ಲಿ ಬಿಜೆಪಿ ಮುಖಂಡನಿಗೆ ನೋಟಿಸ್: ಸರ್ಕಾರದ ವಿರುದ್ಧ ಅಶೋಕ್ ಗುಡುಗು
ಬೆಂಗಳೂರು: ರಾಜ್ಯದಲ್ಲಿ ಮಸೂದೆಯೊಂದು ಕಾನೂನಾಗಿ ಜಾರಿಯಾಗುವ ಮೊದಲೇ ಅದರ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿರುವುದು ಈಗ ತೀವ್ರ ವಿವಾದಕ್ಕೆ ನಾಂದಿ ಹಾಡಿದೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರು…
Read More » -

ಸೆಕ್ಸ್ ಸಿಡಿ ಕೇಸ್: ಮಾಜಿ ಸಿಎಂ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್
ರಾಯ್ಪುರ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರಿಗೆ ನ್ಯಾಯಾಲಯದಿಂದ ಬಿಗ್ ಶಾಕ್ ಎದುರಾಗಿದೆ. 2017ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಘೇಲ್ ಅವರನ್ನು ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು…
Read More » -

ದೇಶದ ಅತಿದೊಡ್ಡ ದರೋಡೆ: ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ 400 ಕೋಟಿ ರೂ. ಹೈಜಾಕ್!
ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್ಗಳನ್ನು ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ಹೈಜಾಕ್…
Read More » -

ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಡಾಲಿ; ತಂದೆ ಆಗುತ್ತಿರುವ ಸಂಭ್ರಮದಲ್ಲಿ ಧನಂಜಯ್
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ‘ಡಾಲಿ’ ಧನಂಜಯ್ ತಮ್ಮ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ. ಅಪ್ಪಟ ಪ್ರತಿಭೆಯ ಮೂಲಕ ಮನೆಮಾತಾಗಿರುವ ಧನಂಜಯ್ ಶೀಘ್ರದಲ್ಲೇ…
Read More » -

ನಮ್ಮನ್ನು ಮುಗಿಸಲು ಹೊರಟವರಿಗೆ ಕಾಲವೇ ಉತ್ತರ ನೀಡಲಿದೆ: ಹೆಚ್ಡಿಡಿ ಖಡಕ್ ವಾರ್ನಿಂಗ್
ಹಾಸನ: “ಜೆಡಿಎಸ್ ಪಕ್ಷವನ್ನು ಹಾಗೂ ರೇವಣ್ಣ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಡೆಸುತ್ತಿರುವ ಆಟಗಳು ಬಹಳ ದಿನ ನಡೆಯುವುದಿಲ್ಲ. ಎಲ್ಲದಕ್ಕೂ ಕಾಲ ಬರಲಿದೆ, ಅಲ್ಲಿಯವರೆಗೆ ಸ್ವಲ್ಪ ಕಾಯಿರಿ,”…
Read More » -

ಜೆಡಿಎಸ್ ‘ಶಕ್ತಿ ಪ್ರದರ್ಶನ’: “ರಾಕ್ಷಸರನ್ನು ತೊಲಗಿಸಲು ಕುಮಾರಣ್ಣ ಮತ್ತೆ ಸಿಎಂ ಆಗಬೇಕು” – ನಿಖಿಲ್
ಹಾಸನ: ಪ್ರಾದೇಶಿಕ ಪಕ್ಷ ಜನತಾದಳ ತನ್ನ ಭದ್ರಕೋಟೆ ಹಾಸನದಲ್ಲಿ ಬೃಹತ್ ‘ಜನತಾ ಸಮಾವೇಶ’ದ ಮೂಲಕ ರಾಜಕೀಯ ವಿರೋಧಿಗಳಿಗೆ ಪ್ರಬಲ ಸಂದೇಶ ರವಾನಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ…
Read More » -

ಮಗನ ಪ್ರೇಮ ವ್ಯವಹಾರಕ್ಕೆ ಅತ್ತೆಯೇ ರಾಯಭಾರಿ: ಪತ್ನಿಯಿಂದ ಗಂಭೀರ ಆರೋಪ
ಆನೇಕಲ್: ಅತ್ತಿಬೆಲೆಯಲ್ಲಿ ನವವಿವಾಹಿತ ದಂಪತಿಗಳ ನಡುವಿನ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪತಿ ಮತ್ತು ಪತ್ನಿ ಪರಸ್ಪರ ಸ್ಫೋಟಕ ಆರೋಪಗಳನ್ನು ಮಾಡಿಕೊಂಡಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲೇ…
Read More » -

ಸ್ಮೃತಿ ಮಂಧಾನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಬಾಲ್ಯದ ಗೆಳೆಯ
ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಮದುವೆ ಯಾಕೆ ರದ್ದಾಯಿತು ಎಂಬ ಕುತೂಹಲಕ್ಕೆ ಈಗ ಸ್ಫೋಟಕ ತಿರುವು…
Read More » -

ಸಿಎಂ ಸಿದ್ದರಾಮಯ್ಯಗೆ ‘ಲ್ಯಾಂಡ್ ಲಾರ್ಡ್’ ಆಮಂತ್ರಣ
ಬೆಂಗಳೂರು: ‘ದುನಿಯಾ’ ವಿಜಯ್ ನಟನೆಯ ಬಹುನಿರೀಕ್ಷಿತ “ಲ್ಯಾಂಡ್ ಲಾರ್ಡ್” ಸಿನಿಮಾ ಈಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದೆ. ಶನಿವಾರ ಸಿಎಂ ಅವರನ್ನು ಭೇಟಿಯಾದ ನಟ…
Read More »




















































































































































