ರಾಜಕೀಯ
-

ಮೇ 9ಕ್ಕೆ ಕೌಂಟ್ಡೌನ್, ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕರಾವಳಿಯಲ್ಲಿ ಭರ್ಜರಿ ತಯಾರಿ!
ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಗೌರವಾರ್ಥವಾಗಿ ಆಯೋಜಿಸಲಾಗಿರುವ ‘ಬಿಎಸ್ ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕರಾವಳಿ ಭಾಗದಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ…
Read More » -

ಕಾಂಗ್ರೆಸ್ನಲ್ಲಿ ತ್ರಿಮೂರ್ತಿಗಳ ರಹಸ್ಯ ಸಮಾಲೋಚನೆ, ಬಿ.ಕೆ. ಹರಿಪ್ರಸಾದ್ ದಿಢೀರ್ ಆ್ಯಕ್ಟಿವ್!
ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಸದಾ ಸೈಲೆಂಟ್ ಆಗಿರುತ್ತಿದ್ದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಈಗ ದಿಢೀರ್ ಆ್ಯಕ್ಟಿವ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಸಂಪುಟ ಪುನಾರಚನೆ…
Read More » -

ಸಿದ್ದು ಬಣದ ಸೀಕ್ರೆಟ್ ಸ್ಟ್ರಾಟರ್ಜಿ, ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರ!
ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ‘ಪವರ್’ ಫೈಟ್ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ತನ್ನ ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Read More » -

ಹೈಕಮಾಂಡ್ ನಿರ್ಧಾರಕ್ಕೆ ಡಿಕೆಶಿ ಸರೆಂಡರ್? ವರಿಷ್ಠರ ಆದೇಶವೇ ಪ್ರಸಾದ ಎಂದ ಕನಕಪುರ ಬಂಡೆ!
ರಾಜ್ಯ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೈಕಮಾಂಡ್ ನಿರ್ಧಾರಕ್ಕೆ ಸಂಬಂಧಿಸಿದಂತೆ ನೀಡಿರುವ ಇತ್ತೀಚಿನ ಹೇಳಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ. ದೆಹಲಿಯ…
Read More » -

ಸಿಎಂ ಆಪ್ತನ ಮಹಾಮೋಸದಾಟ! ಮದನ್ ರಾಜ್ ಬಂಧಿಸಲೇಕೆ ತಡವಾಗ್ತಿದೆ?
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಮದನ್ ರಾಜ್ ಕಾಮಕಾಂಡದ ಕರಾಳ ಕಥೆಯೊಂದು ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ…
Read More » -

ಸಿದ್ದು ಸೇಫ್.. ಸಚಿವರಿಗೆ ನಡುಕ! ಸಚಿವ ಸಂಪುಟಕ್ಕೆ ಹೈಕಮಾಂಡ್ ಸರ್ಜರಿ ಫಿಕ್ಸ್!
ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ವಲಯದಲ್ಲಿ ಈಗ ಸಂಪುಟ ಪುನಾರಚನೆಯ ಸಂಚಲನ ತೀವ್ರಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಸಿಎಂ ಬದಲಾವಣೆ ವದಂತಿಗಳಿಗೆ ಖರ್ಗೆ ಬ್ರೇಕ್.. ಪರಂ ಸ್ವಾಗತ..!
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನ ಗೃಹ ಸಚಿವ ಡಾ. ಜಿ. ಪರಮೇಶ್ವರ್…
Read More » -

ಆದಿಚುಂಚನಗಿರಿ ಮಠಕ್ಕೆ ವಿಜಯೇಂದ್ರ ಭೇಟಿ, ಶ್ರೀಗಳ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಗೆ…
Read More » -

ಸಾರಿಗೆ ನೌಕರರ ವೇತನ ಪರಿಷ್ಕರಣೆ ಗುದ್ದಾಟ.. ಮತ್ತೊಂದು ಸುತ್ತಿನ ಸಭೆ
ಬೆಂಗಳೂರಿನಲ್ಲಿ ಇಂದು ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನೌಕರರ ಸಂಘಟನೆಗಳ ನಡುವೆ ಅತಿ ಮಹತ್ವದ ಹಗ್ಗಜಗ್ಗಾಟ ಶುರುವಾಗಿದ್ದು ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಭೀತಿ…
Read More » -

ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ, ಹಿಜಾಬ್ ತೆಗೆಸೋದು ಬೇಡ, ಶಿವಮೊಗ್ಗದಲ್ಲಿ ಶಿಕ್ಷಣ ಸಚಿವರ ಖಡಕ್ ಸೂಚನೆ!
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ‘ಜನಿವಾರ’ ಕಿತ್ತುಹಾಕಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೊನೆಗೂ…
Read More » -

ಮೇ 15ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ? 64ನೇ ಹುಟ್ಟುಹಬ್ಬದಂದೇ ಹೈಕಮಾಂಡ್ನಿಂದ ಸಿಗುತ್ತಾ ‘ಸಿಹಿ’ ಸುದ್ದಿ?
ಮೇ 15ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ 64ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿಯ ಜನ್ಮದಿನವು ಕೇವಲ ವೈಯಕ್ತಿಕ ಸಂಭ್ರಮಕ್ಕೆ ಸೀಮಿತವಾಗದೆ ಕರ್ನಾಟಕ ರಾಜಕಾರಣದ ಪರ್ವಕಾಲವಾಗುವ ಎಲ್ಲಾ…
Read More » -

ರಾಜ್ಯ ಕಾಂಗ್ರೆಸ್ನಲ್ಲಿ ಶುರುವಾಯ್ತು ಸಂಪುಟ ಪುನರ್ರಚನೆ ಕಿಚ್ಚು!
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕುರಿತಾದ ಚರ್ಚೆಗಳು ಈಗ ತಾರಕಕ್ಕೇರಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
Read More » -

ಡಿಕೆಶಿಗೆ ಆಗುತ್ತಾ ಪಟ್ಟಾಭಿಷೇಕ? ಕುಣಿಗಲ್ ಶಾಸಕ ಡಾ. ರಂಗನಾಥ್ ಮಾರ್ಮಿಕ ನುಡಿ!
ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ರಾಜ್ಯ ರಾಜಕೀಯದ ಸದ್ಯದ ವಿದ್ಯಮಾನಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಭಗವದ್ಗೀತೆಯ “ಕರ್ಮಣ್ಯೇ ವಾಧಿಕಾರಸ್ತೆ ಮಾಫಲೇಷು ಕದಾಚಿನ” ಎಂಬ ಶ್ಲೋಕವನ್ನು…
Read More » -

ಸೀಟು ಬಿಟ್ಟುಕೊಡಲು ಸಿದ್ದು ʻಕಂಡೀಷನ್’.. ಪರಂಗೆ ಸಿಎಂ ಪಟ್ಟ..!?
ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ದಲಿತ ಮುಖ್ಯಮಂತ್ರಿ ಅಸ್ತ್ರದ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎನ್ನಲಾದ ಹೊಸ ಷರತ್ತು ಭಾರೀ ಸಂಚಲನ ಮೂಡಿಸಿದೆ.…
Read More » -

ಡಿಕೆ ಬ್ರದರ್ಸ್ ಡೆಲ್ಲಿ ಭೇಟಿ, ಪರಂ ಹಿಂಗ್ಯಾಕಂದ್ರು..?
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ದೆಹಲಿ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗಳಿಗೆ…
Read More » -

BSY ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ… ದುರ್ಗದಲ್ಲಿ ಭೂಮಿ ಪೂಜೆ
ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಕರ್ನಾಟಕದ ಬಿಜೆಪಿ ಧೀಮಂತ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ರಾಜಕೀಯ ಜೀವನದ ನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಹಮ್ಮಿಕೊಳ್ಳಲಾಗಿದೆ.…
Read More » -

‘ನಮ್ಮ ವಿಶ್ವಾಸವೇ ನಮಗೆ ಶಕ್ತಿ’ – ಡಿಕೆಶಿ ಹೊಸ ಗೇಮ್ ಪ್ಲಾನ್!
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ‘ಗೊಂದಲ’ದ ಹೇಳಿಕೆಗೆ ಅತ್ಯಂತ ಸಂಯಮದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಹೆಚ್ಚು ಬಹಿರಂಗವಾಗಿ…
Read More » -

ಮೇ 15ಕ್ಕೆ ಡಿಕೆಶಿ ಹುಟ್ಟುಹಬ್ಬ: ಬದಲಾಗುತ್ತಾ ಕರ್ನಾಟಕದ ರಾಜಕೀಯ ನಕ್ಷೆ?
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಇತ್ತೀಚಿನ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿವೆ. ಇನ್ಮುಂದೆ ಯಾವುದೇ ರಾಜಕೀಯ ವಿಚಾರಗಳನ್ನು ತಾವು ಬಹಿರಂಗಪಡಿಸುವುದಿಲ್ಲ ಎಂದು ಡಿ…
Read More » -

ಖಾಕಿ ಸಾಮ್ರಾಜ್ಯದಲ್ಲಿ ‘ಕುರ್ಚಿ’ ಖಾಲಿ! ಇನ್ಸ್ಪೆಕ್ಟರ್ಗಳಿಲ್ಲದೆ ಬಣಗುಡುತ್ತಿವೆ ರಾಜ್ಯದ ಪೊಲೀಸ್ ಠಾಣೆಗಳು!
ರಾಜ್ಯ ಗೃಹ ಇಲಾಖೆ ಮತ್ತು ಸಚಿವರು ಗಂಭೀರವಾಗಿ ಗಮನಹರಿಸಲೇಬೇಕಾದ ಸುದ್ದಿಯೊಂದು ಈಗ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಖಡಕ್ ಪೊಲೀಸ್ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಆತಂಕ ಎದುರಾಗಿದ್ದು,…
Read More » -

ಸಿದ್ದರಾಮಯ್ಯ ಸರ್ಕಾರಕ್ಕೆ ಸಾಹುಕಾರ್ ವಾರ್ನಿಂಗ್?
ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅಲ್ಪಸಂಖ್ಯಾತ ನಾಯಕರ ಮೇಲೆ ಕೈಗೊಳ್ಳಲಾದ ಕ್ರಮದ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…
Read More » -

ದೆಹಲಿ ‘ಆಪರೇಷನ್’ ಬಳಿಕ ಹೊಸಕೋಟೆ ಹುಲಿ ಸೈಲೆಂಟ್!
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಆಂತರಿಕ ಪೈಪೋಟಿ ಮತ್ತು ಜಂಗೀಕುಸ್ತಿ ಮುಂದುವರಿದಿದ್ದು, ಇತ್ತೀಚಿನ ದೆಹಲಿ ಬೆಳವಣಿಗೆಗಳ ಬಳಿಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಶಾಸಕ…
Read More » -

ಜಡ್ಜ್ ಮುಂದೆ ವಿನಯ್ ಕುಲಕರ್ಣಿ ಭಾವುಕ ಮನವಿ!
ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಶುರುವಾಗಿದ್ದು, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿ ಅಪರಾಧಿಗಳಿಗೆ ನಾಳೆ…
Read More » -

ಪರಪ್ಪನ ಅಗ್ರಹಾರದಲ್ಲಿ ಸ್ಟಾರ್ಗಳ ಸಮಾಗಮ..!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಈಗ ಅಕ್ಷರಶಃ ಸೆಲೆಬ್ರಿಟಿಗಳ ಮತ್ತು ಪ್ರಭಾವಿ ವ್ಯಕ್ತಿಗಳ ಅಡ್ಡೆಯಾಗಿ ಬದಲಾದಂತಿದೆ. ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್ವುಡ್ ಖ್ಯಾತ ನಟರು, ರಾಜಕಾರಣಿಗಳು ಹಾಗೂ…
Read More » -

ಶಾಸಕ M.Y.ಪಾಟೀಲ್ ಎದುರು J.M.ಕೊರಬು ಕಣ್ಣೀರು
ಕಲಬುರಗಿ ಜಿಲ್ಲೆಯ ಅಫಜಲಪುರ ರಾಜಕೀಯದಲ್ಲಿ ಈಗ ಶಾಸಕ ಎಂ.ವೈ. ಪಾಟೀಲ್ ಅವರ ಪುತ್ರ, ಅರುಣ್ ಕುಮಾರ್ ಪಾಟೀಲ್ ಅವರ ಹಸ್ತಕ್ಷೇಪದ ವಿವಾದ ಭಾರಿ ಸಂಚಲನ ಮೂಡಿಸಿದೆ. ರಾಜ್ಯ…
Read More » -

ಸಚಿವ ಜಮೀರ್ ಅಹ್ಮದ್ಗೆ ದೆಹಲಿ ಸುಲ್ತಾನರ ಬುಲಾವ್!
ಕರ್ನಾಟಕ ರಾಜಕಾರಣದಲ್ಲಿ ಇಂದು ದಿಢೀರ್ ಬೆಳವಣಿಗೆಯೊಂದು ಸಂಭವಿಸಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ತುರ್ತು ಬುಲಾವ್ ಬಂದಿದೆ. ದೆಹಲಿ ನಾಯಕರ ಈ ದಿಢೀರ್…
Read More » -

ಸಂಪುಟ ಪುನಾರಚನೆ ಸುಳಿವು ಇದೆ : ಪರಮೇಶ್ವರ್ ಮಹತ್ವದ ಹೇಳಿಕೆ
ತುಮಕೂರು: ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಶಾಸಕರು ಸಚಿವ…
Read More » -

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು 35ಕ್ಕೂ ಹೆಚ್ಚು ನಾಯಕರ ಪ್ಲಾನ್!
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅವಧಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ರಾಜಕಾರಣದಲ್ಲಿ ಈಗ ‘ಸಂಪುಟ ಪುನಾರಚನೆ’ಯ ಕೂಗು ಜೋರಾಗಿದೆ. ಬಜೆಟ್ ಅಧಿವೇಶನ ಮತ್ತು ಉಪಚುನಾವಣೆಗಳ…
Read More » -

ನನ್ನ ಮಗ ಬಂದಿದ್ದು ಸೇವೆಗೆ, ನಿಮ್ಮ ಮಗ ಇರುವುದು ವಸೂಲಿಗೆ..!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ರಾಜಕೀಯ ವಾಕ್ಸಮರ ಈಗ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಆರೋಪಗಳತ್ತ ತಿರುಗಿದೆ. ತಮ್ಮ ಮಗ…
Read More » -

ಕೊಮ್ಮಘಟ್ಟದಲ್ಲಿ ದಳಪತಿಗಳ ಬೃಹತ್ ಶಕ್ತಿ ಪ್ರದರ್ಶನ
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯ ಸಿದ್ದತೆಯ ಸಂಬಂಧ ಜೆಡಿಎಸ್ ನಗರ ಘಟಕದ ವತಿಯಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಂಗೇರಿ ಬಳಿಯ ಕೊಮ್ಮಘಟ್ಟದ ನೈಸ್ ರಸ್ತೆ…
Read More » -

ದಾವಣಗೆರೆ ದಕ್ಷಿಣ – ಬಾಗಲಕೋಟೆ ಉಪಚುನಾವಣೆ: ಇವಿಎಂನಲ್ಲಿ ಅಭ್ಯರ್ಥಿಗಳ ಭವಿಷ್ಯ
ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ರಾಜಕೀಯ ಭವಿಷ್ಯ…
Read More » -

ದೇವನಹಳ್ಳಿಯಲ್ಲಿ ‘ಖಾಕಿ’ ವೇದಿಕೆ ಮೇಲೆ ರಾಜಕೀಯ ಜಿದ್ದಾಜಿದ್ದಿ!
ಬೆಂಗಳೂರು: ದೇವನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ನೂತನ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಸಂಸದ ಡಾ. ಕೆ. ಸುಧಾಕರ್ ಅವರ ನಡುವಿನ…
Read More » -

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಹಾಗೂ ಎಸ್ಡಿಪಿಐ ಕಾರ್ಯಕರ್ತರ ನಡುವೆ ಮಾತಿನ ಫೈಟ್
ದಾವಣಗೆರೆ: ‘ಬೆಣ್ಣೆ ನಗರಿ’ ದಾವಣಗೆರೆಯಲ್ಲಿ ವಿಧಾನಸಭಾ ಉಪಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಎಸ್ಡಿಪಿಐ (SDPI) ಕಾರ್ಯಕರ್ತರ ನಡುವೆ ನಡುರಸ್ತೆಯಲ್ಲೇ ಭೀಕರ ವಾಕ್ಸಮರ ನಡೆದಿದ್ದು,…
Read More » -

ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ ಪ್ರಧಾನಿ ಮೋದಿಯವರಿಂದ ಆರು ಪ್ರಮುಖ ಭರವಸೆಗಳ ಘೋಷಣೆ
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಪ್ರಮುಖ ಆರು ಭರವಸೆಗಳನ್ನು ನೀಡುವ ಮೂಲಕ ತೃಣಮೂಲ ಕಾಂಗ್ರೆಸ್ (ಟಿಎಂಸಿ)…
Read More » -

“ಗೃಹಲಕ್ಷ್ಮಿ ಬೇಡಯ್ಯ, ಮನೆ ನೀಡಯ್ಯ”: ಅಧಿಕಾರಿಗಳ ವಿರುದ್ಧ ಹಾಡಿನ ಮೂಲಕ ಮಹಿಳೆ ಚಾಟಿ..!
ತುಮಕೂರು: ತುಮಕೂರಿನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಿರಾ ಪಟ್ಟಣದ ನಿವಾಸಿ ರಾಬಿಯಾ ಅಸ್ಲಾಂ ಪಾಷಾ ಎಂಬ ಮಹಿಳೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿಶಿಷ್ಟವಾಗಿ ಪ್ರತಿಭಟಿಸಿ ಎಲ್ಲರ ಗಮನ…
Read More » -

ಸೀರೆ ಉಟ್ಟು ಮತದಾರರನ್ನು ಸ್ವಾಗತಿಸಿದ ‘ನೀಲಾ’ ರೋಬೋಟ್; ಮತಗಟ್ಟೆಯಲ್ಲಿ ತಾಂತ್ರಿಕ ಮೆರುಗು
ಪುದುಚೇರಿ: ಪುದುಚೇರಿಯ ವಿಧಾನಸಭಾ ಚುನಾವಣೆಯಲ್ಲಿ ಇಂದು ಮತದಾರರಿಗೆ ವಿಶಿಷ್ಟ ಹಾಗೂ ತಾಂತ್ರಿಕ ಅನುಭವವೊಂದು ಕಾದಿತ್ತು. ಕೇಂದ್ರಾಡಳಿತ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ‘ನೀಲಾ’ ಹೆಸರಿನ ರೋಬೋಟ್…
Read More » -

ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಲಿದೆ – ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ
ದಾವಣಗೆರೆ: ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಕುರಿತು ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು…
Read More » -

ಬಾಗಲಕೋಟೆ ಉಪಚುನಾವಣೆ: ಮತದಾರರ ಮನಗೆದ್ದ ಸಖಿ ಮತ್ತು ಮಾದರಿ ಮತಗಟ್ಟೆಗಳು
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಅತ್ಯಂತ ವ್ಯವಸ್ಥಿತವಾಗಿ ಮತ್ತು ಆಕರ್ಷಕವಾಗಿ ನಡೆಯುತ್ತಿದ್ದು, ವಿಶೇಷವಾಗಿ ಸ್ಥಾಪಿಸಲಾದ ಸಖಿ ಮತಗಟ್ಟೆಗಳು ಮತದಾರರ ವಿಶೇಷ ಗಮನ ಸೆಳೆಯುತ್ತಿವೆ. ನಗರದ ಅಂಬೇಡ್ಕರ್…
Read More » -

ದಾವಣಗೆರೆ, ಬಾಗಲಕೋಟೆ ಬೈಎಲೆಕ್ಷನ್ ಮತದಾನ ಚುರುಕು
ದಾವಣಗೆರೆ: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಅತ್ಯಂತ ಕುತೂಹಲಕಾರಿಯಾಗಿ ಸಾಗುತ್ತಿದ್ದು, ಇಂದು ಮುಂಜಾನೆಯಿಂದಲೇ ಮತದಾರರ ಉತ್ಸಾಹ ಕಂಡುಬರುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ…
Read More » -

ದಾವಣಗೆರೆಯಲ್ಲಿ EVM ಕೈಕೊಟ್ಟು ಆತಂಕ
ದಾವಣಗೆರೆ: ಬೈಎಲೆಕ್ಷನ್ ಅಖಾಡದಲ್ಲಿ ಮತದಾನ ಪ್ರಕ್ರಿಯೆ ನಡುವೆ ತಾಂತ್ರಿಕ ಅಡಚಣೆ ಎದುರಾಗಿದೆ. ನಗರದ ಹಳೆಪೇಟೆಯಲ್ಲಿರುವ ಮತಗಟ್ಟೆ ಸಂಖ್ಯೆ 66ರಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (EVM) ಕಾರ್ಯನಿರ್ವಹಿಸದೇ ಇರುವುದರಿಂದ…
Read More » -

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಪ್ರೊಫೈಲ್ ಕೇಸ್ ತೀರ್ಪಿನ ಕ್ಷಣಗಣನೆ
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಇಂದು ಅಂತಿಮ ತೀರ್ಪು ಹೊರಬೀಳಲಿದೆ. ಮಾಜಿ ಸಚಿವ Vinay Kulkarni ಸೇರಿದಂತೆ ಒಟ್ಟು 21 ಆರೋಪಿಗಳ…
Read More » -

2028ರಲ್ಲಿ ಕಾಂಗ್ರೆಸ್ ಪತನ ಅನಿವಾರ್ಯ; ಸಿ.ಟಿ. ರವಿ ಭವಿಷ್ಯ
ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಅವರು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ…
Read More » -

ಚುನಾವಣೆ ಹೊತ್ತಲ್ಲಿ ವಿಚ್ಛೇದನ ವದಂತಿ: ವಿರೋಧಿಗಳ ವಿರುದ್ಧ ಗುಡುಗಿದ ದಳಪತಿ ವಿಜಯ್
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ದಿನೇ ದಿನೇ ಏರುತ್ತಿರುವ ಬೆನ್ನಲ್ಲೇ, ಖ್ಯಾತ ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರು…
Read More » -

ದಾವಣಗೆರೆ ದಕ್ಷಿಣ ಉಪಚುನಾವಣೆ: ನಾಳೆ ಮತದಾನ; ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿನ ಕದನ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣವು ಸದ್ಯ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ…
Read More » -

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಏಪ್ರಿಲ್ 9ಕ್ಕೆ ಮತದಾನ
ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ 2026ರ ವಿಧಾನಸಭಾ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆಬಿದ್ದಿದ್ದು, ಏಪ್ರಿಲ್ 9ರ ಗುರುವಾರ ಈ ಎಲ್ಲಾ ಕ್ಷೇತ್ರಗಳಿಗೆ…
Read More » -

ಅಧಿಕಾರಿಗಳ ದರ್ಬಾರ್ಗೆ ಸಂಸದ ಯದುವೀರ್ ಆಕ್ರೋಶ
ಮೈಸೂರು: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ…
Read More » -

35 ವರ್ಷಗಳಲ್ಲೇ ಮೊದಲ ಬಾರಿಗೆ ಬ್ರಾಹ್ಮಣರಿಗೆ ದಕ್ಕದ ಪ್ರಮುಖ ಪಕ್ಷಗಳ ಟಿಕೆಟ್..!
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಒಂದು ಕಾಲದಲ್ಲಿ ಅಬ್ಬರಿಸಿದ್ದ ಬ್ರಾಹ್ಮಣ ಸಮುದಾಯದ ಪ್ರಭಾವವು ಜಯಲಲಿತಾ ಅವರ ನಿಧನದ ನಂತರ ಕ್ಷೀಣಿಸುತ್ತಿರುವ ಕುತೂಹಲಕಾರಿ ಬೆಳವಣಿಗೆಗಳು ಕಂಡುಬರುತ್ತಿವೆ. ರಾಜ್ಯದಲ್ಲಿ ಕೇವಲ ಶೇ.…
Read More » -

ಅನಿಲ ಕೊರತೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಜಿ. ಪರಮೇಶ್ವರ್ ಆಕ್ರೋಶ.
ಕರ್ನಾಟಕದಲ್ಲಿ ಸದ್ಯ ಉಂಟಾಗಿರುವ ಅಡುಗೆ ಅನಿಲ (LPG) ಕೊರತೆಯ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ಬರಬೇಕಾದ…
Read More » -

ಡಾ.ಜಿ.ಪರಮೇಶ್ವರ್ ಸ್ಪಷ್ಟನೆ: ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ..!
ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ…
Read More » -

ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ…!
ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣವು ಅಂತಿಮ ಹಂತದ ಪ್ರಚಾರದೊಂದಿಗೆ ಕಾವೇರಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ…
Read More » -

ಗ್ಯಾಸ್ ಸಂಕಷ್ಟ: ವಾಟಾಳ್ ನಾಗರಾಜ್ ತಮಟೆ ಚಳುವಳಿ – ಐಪಿಎಲ್ ನಿಲ್ಲಿಸಲು ಆಗ್ರಹ!
ರಾಮನಗರ: ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ…
Read More » -

ಕಾಂಗ್ರೆಸ್ ಸರ್ಕಾರಕ್ಕೆ ಹಗರಣಗಳೇ ಭೂಷಣ: ವಿಜಯಪುರದಲ್ಲಿ ಸಿ.ಟಿ. ರವಿ ತೀವ್ರ ವಾಗ್ದಾಳಿ..!
ವಿಜಯಪುರದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸರ್ಕಾರವು ಕೇವಲ ನಕಾರಾತ್ಮಕ ಕಾರಣಗಳಿಗಾಗಿ…
Read More » -

ಚುನಾವಣಾ ಕಣದಲ್ಲಿ ಸಿಎಂ ಗರ್ಜನೆ: ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ..!
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಮುಖವಾಗಿ ಬಿಜೆಪಿ ನಾಯಕ ಪ್ರತಾಪ್ ಸಿಂಹ…
Read More » -

ಬಿಜೆಪಿಯ ಸೋಲಿನ ಭಯಕ್ಕೆ ಯತ್ನಾಳ್ ಸಾಕ್ಷಿ ಎಂದ ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಅದರ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.…
Read More » -

ಇರಾನ್ ಸಮರದ ನಡುವೆ ಅಮೆರಿಕದಲ್ಲಿ ತೀವ್ರ ಬೆಳವಣಿಗೆ: ಅಧಿಕಾರಿಗಳಿಗೆ ಟ್ರಂಪ್ ಗೇಟ್ಪಾಸ್?
ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕದಲ್ಲಿ ರಾಜಕೀಯ ಹಾಗೂ ಸೇನಾ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ ಎಂಬ ವರದಿಗಳು ಹರಿದಾಡುತ್ತಿವೆ.ಅಮೆರಿಕ ಅಧ್ಯಕ್ಷ Donald Trump…
Read More » -

ಉಚ್ಛಾಟನೆ ಬಳಿಕ ಅಪ್ಪ-ಮಗನ ವಿರುದ್ಧ ಯತ್ನಾಳ್ ಗುಡುಗು
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತಾವು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲೇ…
Read More » -

ಚರಂತಿಮಠ ಅಬ್ಬರದ ಮುಂದೆ ಮಂಕಾದರಾ ಮೇಟಿ..?
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿಯ ವೀರಣ್ಣ ಚರಂತಿಮಠ ಅವರ ಅಬ್ಬರದ ಮುಂದೆ ಹಸ್ತ ಪಡೆ ಮಂಕಾದಂತೆ…
Read More » -

ಅಸ್ಸಾಂನಲ್ಲಿ ಮೋದಿ ಅಬ್ಬರ: ‘ರಾಜಕುಮಾರ’ನಿಗೆ ಹ್ಯಾಟ್ರಿಕ್ ಸೋಲು ಹಾಗೂ ಎನ್ಡಿಎಗೆ ಹ್ಯಾಟ್ರಿಕ್ ಗೆಲುವಿನ ಭರವಸೆ
ಅಸ್ಸಾಂನ ಗೋಗಮುಖ್ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಹತ್ತು ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ರಾಜ್ಯದ ಜನರು ಬಿಜೆಪಿ…
Read More » -

ಶಾಮನೂರು ಸಾಮ್ರಾಜ್ಯಕ್ಕೆ ನಡುಕ….!
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣದಲ್ಲಿ ದಶಕಗಳಿಂದ ಪಾರುಪತ್ಯ ನಡೆಸುತ್ತಿರುವ ಶಾಮನೂರು ಕುಟುಂಬದ ಸಾಮ್ರಾಜ್ಯಕ್ಕೆ ಈ ಬಾರಿ ನಡುಕ ಶುರುವಾದಂತಿದೆ. ‘ಫ್ರೀಡಂ ಟಿವಿ’ ನಡೆಸಿದ…
Read More » -

ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ
ಜಾಗತಿಕ ಯುದ್ಧದ ಪರಿಸ್ಥಿತಿಯು ಈಗ ಭಾರತದ ಕಾಂಡೋಮ್ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಕಾಂಡೋಮ್ ತಯಾರಿಕೆಗೆ ಅತ್ಯಗತ್ಯವಾಗಿ ಬೇಕಾಗಿರುವ ಅಮೋನಿಯಾ…
Read More » -

ವೀರಭದ್ರೇಶ್ವರ ಸ್ವಾಮಿ ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕುಟುಂಬ
ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…
Read More » -

ಜಿಲ್ಲೆಯ ಎರಡು ಬಣಗಳ ಮಧ್ಯೆ ಈಗ ಬಾಯಿ.. ಬಾಯಿ..!
ದಾವಣಗೆರೆ ಉಪಚುನಾವಣೆಯ ಅಖಾಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಳಗಿನ ಬಣ ರಾಜಕೀಯವು ವಿಭಿನ್ನ ತಿರುವುಗಳನ್ನು ಪಡೆದುಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಗೂ ಮುನ್ನ ಜಿ.ಎಂ. ಸಿದ್ದೇಶ್ವರ್ ಮತ್ತು…
Read More » -

ಬಾಗಲಕೋಟೆ ಉಪಚುನಾವಣೆ: ಯತ್ನಾಳ್ ಪ್ರಚಾರಕ್ಕೆ ಬಿ.ಎಸ್.ವೈ ಗ್ರೀನ್ ಸಿಗ್ನಲ್!
ಬೆಂಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಲು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.…
Read More » -

ಗ್ಯಾಸ್ ಮಾಫಿಯಾ ತಡೆಯಲು ಸರ್ಕಾರ ಫೇಲ್ ಆಯಿತೇ?
ರಾಜ್ಯದಲ್ಲಿ ಇಂದು ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಸಾಮಾನ್ಯರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ಗ್ಯಾಸ್ ಗಂಡಾಂತರವು ಕೇವಲ ಮನೆಗಳಿಗಷ್ಟೇ ಸೀಮಿತವಾಗದೆ ಇಡೀ ಹೋಟೆಲ್ ಉದ್ಯಮವನ್ನೇ…
Read More » -

ಐದು ದಿನದ ಪ್ಲಾನ್ ಈಗ ಕೇವಲ ಒಂದೇ ದಿನಕ್ಕೆ ಸೀಮಿತ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಅಂತಿಮವಾಗಿ ಸ್ಪಷ್ಟವಾಗಿದ್ದು, ಐದು ದಿನಗಳ ಕಾಲ…
Read More » -

B.S.ಯಡಿಯೂರಪ್ಪಗೆ 13 ಪ್ರಶ್ನೆಗಳನ್ನ ಕೇಳಿರುವ S.T.ಸೋಮಶೇಖರ್..!
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಹಾಗೂ ಆಕ್ರೋಶಭರಿತ…
Read More » -

907 ಕೆಜಿ ತೂಕದ ವಿನಾಶಕಾರಿ ಬಾಂಬ್ಗಳ ಅಬ್ಬರ: ಇಸ್ಫಹಾನ್ ಶಸ್ತ್ರಾಸ್ತ್ರ ಡಿಪೋಗಳ ಮೇಲೆ ಸರಣಿ ಸ್ಫೋಟ
ವಾಷಿಂಗ್ಟನ್: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇರಾನ್ನ ಇಸ್ಫಹಾನ್ ನಗರದಲ್ಲಿರುವ ಪ್ರಮುಖ ಮಿಲಿಟರಿ ಕೇಂದ್ರದ ಮೇಲೆ ಸುಮಾರು 907…
Read More » -

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ನಾಯಕರ ಹೈಡ್ರಾಮಾ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಸಮರದಲ್ಲಿ ಈಗ ಆಂತರಿಕ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತದ ಕಿಚ್ಚು ಎದ್ದಿದೆ. ಮುಖ್ಯವಾಗಿ ಸಚಿವ ಜಮೀರ್…
Read More » -

ಸವಾರರಿಗೆ ಶಾಕ್ ಮೇಲೆ ಶಾಕ್ ನೀಡ್ತಿದೆ ತೈಲ ಬೆಲೆ
ಮಧ್ಯಪ್ರಾಚ್ಯದಲ್ಲಿ (ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ) ಉಲ್ಬಣಗೊಂಡಿರುವ ಯುದ್ಧದ ಸಂಘರ್ಷವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಪೂರೈಕೆಯ ಮೇಲೆ ಭಾರಿ ಹೊಡೆತ ನೀಡಿದೆ. ಈ ಜಾಗತಿಕ ಬಿಕ್ಕಟ್ಟಿನ…
Read More » -

ಕೇಂದ್ರದಿಂದ ಮತ್ತೆ ಸೀಮೆಣ್ಣೆ ಭಾಗ್ಯ!
ನವದೆಹಲಿ: ದೇಶದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸೀಮಿತ ಅವಧಿಗೆ ಮತ್ತೆ ಸೀಮೆಎಣ್ಣೆ ಪೂರೈಕೆ ಮಾಡಲು ಮುಂದಾಗಿದೆ.ಕಚ್ಚಾ ತೈಲ ಹಾಗೂ…
Read More » -

ಸಿಎನ್ಜಿ ಅಭಾವ: ಕೋಲಾರದಲ್ಲಿ ಆಟೋ ಚಾಲಕರ ಪರದಾಟ
ಕೋಲಾರ: ಸಿಎನ್ಜಿ ಗ್ಯಾಸ್ ಕೊರತೆಯಿಂದ ಕೋಲಾರದಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಫಿಲ್ಲಿಂಗ್ ಸೆಂಟರ್ಗಳ ಮುಂದೆ ಕಿಲೋಮೀಟರ್ಗಳಷ್ಟು ಉದ್ದ ಸಾಲಿನಲ್ಲಿ ವಾಹನಗಳು ನಿಂತಿರುವ ದೃಶ್ಯ…
Read More » -

ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ, ಭಾರತೀಯ ಕಾರ್ಮಿಕ ಸಾವು
ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಸಂಘರ್ಷದ ನಡುವೆ ಕುವೈತ್ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ನಡೆಸಿದ ಈ ದಾಳಿಯು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ವಿಶೇಷವಾಗಿ ಉದ್ಯೋಗಕ್ಕಾಗಿ ವಿದೇಶಕ್ಕೆ…
Read More » -

ಶ್ರೀಲಂಕಾಕ್ಕೆ ಸಂಜೀವಿನಿಯಾದ ಭಾರತ: ಇಂಧನ ಬಿಕ್ಕಟ್ಟಿನ ನಡುವೆ 38,000 ಮೆಟ್ರಿಕ್ ಟನ್ ತೈಲ ಪೂರೈಕೆ!
ಶ್ರೀಲಂಕಾ ಎದುರಿಸುತ್ತಿರುವ ತೀವ್ರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟಿನ ಸಮಯದಲ್ಲಿ ಭಾರತವು ಮತ್ತೊಮ್ಮೆ ‘ನೆರೆಹೊರೆಯವರೇ ಮೊದಲು’ (Neighbor First) ಎಂಬ ತನ್ನ ನೀತಿಯನ್ನು ಸಾಬೀತುಪಡಿಸಿದೆ. ಮಧ್ಯಪ್ರಾಚ್ಯದಲ್ಲಿ ಇರಾನ್…
Read More » -

ಯುದ್ಧದ ಬಿಸಿ: ಬೀದರ್ನಲ್ಲಿ 2 ರೂಪಾಯಿಗೆ ಕುಸಿದ ಕಲ್ಲಂಗಡಿ ಬೆಲೆ; ಕಣ್ಣೀರಲ್ಲಿ ರೈತ ಕುಟುಂಬ…!
ಬೀದರ್ : ಬೀದರ್ ಜಿಲ್ಲೆಯ ರೈತರಿಗೆ ಅಂತರಾಷ್ಟ್ರೀಯ ಮಟ್ಟದ ಯುದ್ಧದ ಪರಿಸ್ಥಿತಿ ಈಗ ದೊಡ್ಡ ಹೊಡೆತ ನೀಡಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಸಂಘರ್ಷದಿಂದಾಗಿ…
Read More » -

ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ಭರವಸೆ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ತಲೆದೋರಿರುವ ತೈಲ ಅಭಾವದ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ…
Read More » -

ಬಿಜೆಪಿ ಒಗ್ಗಟ್ಟು ಭರ್ಜರಿ, ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್ಗೆ ತಲೆನೋವು
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಕಾಂಗ್ರೆಸ್ಗೆ ಬಂಡಾಯದ ಬಿಸಿ…
Read More » -

ಮೋದಿ ಬಳಿಕ ಸಾಲದ ಭಾರ ಹೆಚ್ಚಳ? ಸಿಎಂ ಹೇಳಿಕೆ ಸದನದಲ್ಲಿ ಚರ್ಚೆಗೆ ಗ್ರಾಸ
ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…
Read More » -

ಪೆಟ್ರೋಲ್, ಡೀಸಲ್ ಸಾಕಷ್ಟಿದೆ – ಜನತೆಗೆ ಕಂಪನಿಗಳ ಭರವಸೆ
ನವದೆಹಲಿ: ದೇಶದ ಹಲವೆಡೆ ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ಸುಳ್ಳು ಮಾಹಿತಿ, ಕೆಲ ನಗರ ಮತ್ತು ಪ್ರದೇಶಗಳಲ್ಲಿ ದಟ್ಟವಾಗಿ ಹಬ್ಬುತ್ತಿದೆ. ಹೈದರಾಬಾದ್ ಇತ್ಯಾದಿ ಕಡೆ ಜನರು…
Read More » -

LPG ಗ್ರಾಹಕರಿಗೆ ನಿಟ್ಟುಸಿರು: ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ
ನವದೆಹಲಿ: ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆಯಾಗಿದೆ ಎಂಬ ವರದಿ ತಪ್ಪಾಗಿದ್ದು, ಯಾವುದೇ ರೀತಿಯ ಬದಲಾವಣೆಗಳಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.ಈ ಕುರಿತು ಇಂಡಿಯನ್ ಆಯಿಲ್ ಪೋಸ್ಟ್…
Read More » -

“ನನ್ನಿಷ್ಟ!”– ಯುಗಾದಿ ಹಾಗೂ ಶಿವರಾತ್ರಿಯಲ್ಲಿ ಮಾಂಸ ಸೇವನೆ ಕುರಿತು ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು. ಪ್ರತಿಪಕ್ಷ ನಾಯಕರ ಟೀಕೆ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು.…
Read More » -

ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಮುಕ್ತ ವಿವಿ ಬೆಂಬಲವಿಲ್ಲ..!
ರಾಜ್ಯ ಮುಕ್ತ ವಿವಿ ಸಹಯೋಗ ಮತ್ತು ಹಣಕಾಸಿನ ನೆರವಿನೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ಮುಕ್ತ ವಿವಿ ಉದ್ದೇಶಕ್ಕೆ ಸಂಬಂಧ ಇಲ್ಲದ ಅಧಿವೇಶನ ಇದು. ಇದನ್ನು ರದ್ದು…
Read More » -

23 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ: ದಾವಣಗೆರೆ ಬೈಎಲೆಕ್ಷನ್ನಲ್ಲಿ ಕಾಂಗ್ರೆಸ್ಗೆ ಸವಾಲು..!
ದಾವಣಗೆರೆ : ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ…
Read More » -

ಯುದ್ಧದ ಮಧ್ಯೆ ಹಡಗುಗಳ ಸಂಚಾರ! ಹಾರ್ಮುಜ್ ದಾಟಿದ LPG ಹಡಗುಗಳು..!
ನವದೆಹಲಿ: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ಯುದ್ಧದ ನಡುವೆ ಮತ್ತೆರಡು ಎಲ್ಪಿಜಿ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದತ್ತ ಆಗಮಿಸುತ್ತಿವೆ. ಹೀಗಾಗಿ, ದೇಶದಲ್ಲಿ ಎಲ್ಪಿಜಿ ಬಿಕ್ಕಟ್ಟಿನ ಬಗ್ಗೆ…
Read More » -

ಪ್ರಧಾನಿ ಮೋದಿ: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ..!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತನಾಡಿ, ಸಂವಾದ ಮತ್ತು ರಾಜತಾಂತ್ರಿಕತೆಯ…
Read More » -

ಅಮೆರಿಕಾ–ಇರಾನ್ ಸಂವಾದ ಸಾಧ್ಯವೇ? ಟ್ರಂಪ್ ಹೇಳಿದ್ದೇನು..?
ಅಮೆರಿಕ-ಇರಾನ್ ನಡುವಿನ ಸಂಘರ್ಷ ಬಗೆಹರಿಸಲು ಪಾಕಿಸ್ತಾನವು ಮಧ್ಯಸ್ಥಿಕೆವಹಿಸಲು ಸಿದ್ಧವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಮಾತುಕತೆಗಳ ಕುರಿತಾದ ವರದಿಗಳಿಂದ ಯಾವುದೇ ಅಂತಿಮ ನಿರ್ಧಾರಕ್ಕೆ ಬರಬಾರದು ಎಂದು…
Read More » -

ಶಾಲೆಯಲ್ಲಿದ್ದ ಸಿಲಿಂಡರ್ ಹೊತ್ತೊಯ್ದ ಕಳ್ಳರು : ಗ್ಯಾಸ್ ಸಿಲಿಂಡರ್ ಮೇಲೆ ಖದೀಮರ ಕಣ್ಣು..!
ಬೀದರ್: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ…
Read More » -

ಟೋಲ್ ಶುಲ್ಕ ಹೆಚ್ಚಳ: ಏ.1ರಿಂದ ವಾಹನ ಸವಾರರಿಗೆ ಹೆಚ್ಚುವರಿ ಭಾರ
ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್…
Read More » -

ರೈತರಿಗೆ ತೊಂದರೆ ಆಗದಂತೆ ಕ್ರಮ: ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು…
Read More » -

ಏಪ್ರಿಲ್ನಿಂದ ದೆಹಲಿಯಲ್ಲಿ ಫ್ರೀ ವಿದ್ಯುತ್ ಯೋಜನೆಗೆ ಗುಡ್ ಬೈ ..!
ನವದೆಹಲಿ: ದೆಹಲಿಯಲ್ಲಿ ಜಾರಿಯಲ್ಲಿರುವ ಉಚಿತ ವಿದ್ಯುತ್ ಯೋಜನೆಗೆ ಕಡಿವಾಣ ಬೀಳುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಜೋರಾಗಿವೆ. ಏಪ್ರಿಲ್ನಿಂದ ವಿದ್ಯುತ್ ದರ ಏರಿಕೆ ಆಗಬಹುದು ಎಂಬ ಸುಳಿವುಗಳು…
Read More » -

ಹೆಚ್ಚು ಬೇಡಿಕೆ, ಕಡಿಮೆ ಸೌಲಭ್ಯ: ಗ್ರಾಹಕರಿಗೆ ತೊಂದರೆ..!
ಚಿಕ್ಕಬಳ್ಳಾಪುರ: ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ ಎಂದು ಗ್ಯಾಸ್ ಏಜೆನ್ಸಿ ಮಾಲೀಕರು ಪರದಾಡುವಂತಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಎಲ್ಪಿಜಿ…
Read More » -

ಬಿವೈ ವಿಜಯೇಂದ್ರ ಗಂಭೀರ ಆರೋಪ: ದಾವಣಗೆರೆಗೆ ಗೋಣಿಚೀಲದಲ್ಲಿ ಹಣ ತರುತ್ತಾರೆ
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…
Read More » -

ಪೀಣ್ಯ ಕೈಗಾರಿಕಾ ವಲಯದಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಂಕಷ್ಟ..!
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿಗೂ ತಟ್ಟಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಕಚ್ಚಾ ತೈಲ ಬೆಲೆ ಏರಿಕೆಯಷ್ಟೇ ಅಲ್ಲ, ನಗರದ ಸಣ್ಣ ಮತ್ತು ಮಧ್ಯಮ…
Read More » -

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರಾಯಾಸ; ಸಚಿವ ವಿ. ಸೋಮಣ್ಣ ಭರವಸೆ!
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.…
Read More » -

ಉಪಚುನಾವಣೆ ಅಖಾಡಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು; ದಾವಣಗೆರೆ ದಕ್ಷಿಣಕ್ಕೆ ಸಮರ್ಥ್, ಬಾಗಲಕೋಟೆಗೆ ಉಮೇಶ್ ಮೇಟಿ!
ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತನ್ನ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ದಾವಣಗೆರೆ ದಕ್ಷಿಣ…
Read More » -

ಸೊಸೈಟಿ ಎಲೆಕ್ಷನ್ನಲ್ಲಿ ಅಕ್ರಮ ;ಶಾಸಕ ರಂಗನಾಥ್ ಅರೆಸ್ಟ್ಗೆ ಬಿಜೆಪಿ ಪಟ್ಟು!
ತುಮಕೂರು: ಕುಣಿಗಲ್ ತಾಲೂಕಿನ ಸಂತೆ ಮಾವತ್ತೂರು ಸೊಸೈಟಿ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ…
Read More » -

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್? ಸುರ್ಜೇವಾಲಾ ನೀಡಿದ ಬಿಗ್ ಅಪ್ಡೇಟ್!
ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ತೀವ್ರ ಕಸರತ್ತು ನಡೆಸುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆಯೊಳಗೆ ಅಧಿಕೃತ…
Read More » -

ಕೇರಳ ಕುರುಕ್ಷೇತ್ರಕ್ಕೆ ಬಿಜೆಪಿ 97 ಸೈನಿಕರು ರೆಡಿ!
ಕೇರಳ: ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಬಿಜೆಪಿ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಪಟ್ಟಿಯಲ್ಲಿ 11…
Read More » -

ಚಾರ್ಜ್ಶೀಟ್ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರು; ಶಾಸಕ ಸ್ವರೂಪ್ ಪ್ರಕಾಶ್ ಕೆಂಡಾಮಂಡಲ!
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ…
Read More » -

“ಕ್ಷೇತ್ರಕ್ಕೆ ಸರ್ಕಾರವೇ ಬಂದರೂ ಗೆಲ್ಲೋದು ನಾನೇ” – ವೀರಣ್ಣ ಚರಂತಿಮಠ ವಿಶ್ವಾಸ
ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…
Read More » -

ಷೇರುಪೇಟೆ ತಲ್ಲಣ: ಯುಗಾದಿಗೆ ಹೂಡಿಕೆದಾರರಿಗೆ ಕಹಿ ಅನುಭವ
ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದ ಯುದ್ಧದ ಪರಿಣಾಮ ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅದರ ಹೊಡೆತದಿಂದ ಭಾರತೀಯ ಷೇರುಪೇಟೆಯೂ ತಲ್ಲಣಗೊಂಡಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆ ಹೂಡಿಕೆದಾರರಿಗೆ…
Read More » -

ಇಸ್ರೇಲ್ ವಿರುದ್ಧ ಟ್ರಂಪ್ ಆಕ್ರೋಶ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಇದು ದೊಡ್ಡ ರಾಜಕೀಯ…
Read More » -

ಯುಗಾದಿ ಹಬ್ಬದಂದೇ ಬಿಜೆಪಿ ರಣಕಹಳೆ: ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ
ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿ ಉಪಚುನಾವಣಾ ರಣಕಹಳೆ ಊದಿದೆ. ರಾಜ್ಯದ ಪ್ರಮುಖ ಕ್ಷೇತ್ರಗಳಾದ ದಾವಣಗೆರೆ ಮತ್ತು ಬಾಗಲಕೋಟೆಗೆ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಸಮರಕ್ಕೆ ಅಧಿಕೃತ ಚಾಲನೆ…
Read More » -

ಬಾಗಲಕೋಟೆ ಬೈಎಲೆಕ್ಷನ್.. ಯಾರಿಗೆ ಸಿಗುತ್ತೆ ಟಿಕೆಟ್..?
ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ರಾಜಕೀಯ ದಿನದಿಂದ ದಿನಕ್ಕೆ ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿದೆ. ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಯ ಕೇಂದ್ರವಾಗಿದೆ. ಈ ಹಿನ್ನೆಲೆ…
Read More » -

ನ್ಯಾಟೋ ರಾಷ್ಟ್ರಗಳ ಶಾಕ್: ಏಕಾಂಗಿಯಾದ ಅಮೇರಿಕಾ?
ಇರಾನ್ನಲ್ಲಿ ಆಡಳಿತ ಬದಲಾವಣೆ ತರಬೇಕೆಂಬ ಉದ್ದೇಶದಿಂದ ಅಮೇರಿಕಾ ಮತ್ತು ಇಸ್ರೇಲ್ ರೂಪಿಸಿದ್ದ ಸಂಯುಕ್ತ ಯೋಜನೆಗೆ ದೊಡ್ಡ ಅಡ್ಡಿ ಎದುರಾಗಿದೆ. ಇರಾನ್ ಸೇನೆ ಹಾಗೂ ಹೊಸ ನಾಯಕ ಮೊಜ್ತಬಾ…
Read More » -

ಮನೆ ಮೇಲಿನ ಜಾಹೀರಾತಿಗೂ ಟ್ಯಾಕ್ಸ್: ವಿಧಾನಪರಿಷತ್ನಲ್ಲಿ ಹೊಸ ವಿಧೇಯಕ ಅಂಗೀಕಾರ; ವಿಪಕ್ಷಗಳ ತೀವ್ರ ವಿರೋಧ!
ಬೆಂಗಳೂರು: ರಾಜ್ಯ ಸರ್ಕಾರದ ಹೊಸ ತೆರಿಗೆ ನೀತಿಯು ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಸಮರಕ್ಕೆ ಕಾರಣವಾಗಿದೆ. ಖಾಸಗಿ ಜಾಗ ಹಾಗೂ ಮನೆಗಳ ಮೇಲೆ…
Read More » -

ಟಿಕೆಟ್ ಘೋಷಣೆಗೂ ಮುನ್ನವೇ ಅಖಾಡಕ್ಕಿಳಿದ ಸಚಿವರ ಪುತ್ರ..!
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಶಾಮನೂರು ಅಧಿಕೃತ ಟಿಕೆಟ್ ಘೋಷಣೆಗೂ…
Read More » -

ಯಲಹಂಕ ಶಾಸಕರು ಹಾಗೂ ಕುಟುಂಬದವರ ವಿರುದ್ಧ ಅಶ್ಲೀಲ ನಿಂದನೆ; ಎಫ್ಐಆರ್ ದಾಖಲು!
ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಫೇಸ್ಬುಕ್ನಲ್ಲಿ ಅಶ್ಲೀಲ ಪದಬಳಕೆ ಹಾಗೂ ನಿಂದನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಈಶಾನ್ಯ ವಿಭಾಗದ…
Read More » -

ಬೆಂಗಳೂರು ಟ್ರಾಫಿಕ್ಗೆ ದೊಡ್ಡ ಪರಿಹಾರ: ಡಿಕೆಶಿ ಮಾಸ್ಟರ್ ಪ್ಲಾನ್ ₹810 ಕೋಟಿ ಮೇಲ್ಸೇತುವೆ ಯೋಜನೆ..!
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಾಮರಾಜಪೇಟೆಯಿಂದ ಕೆಂಗೇರಿವರೆಗೆ ಸಂಚಾರ ಸುಗಮಗೊಳಿಸಲು ₹810 ಕೋಟಿ ವೆಚ್ಚದ ಭಾರೀ ಮೇಲ್ಸೇತುವೆ…
Read More » -

ಉಪಚುನಾವಣೆ ಟಿಕೆಟ್ ಕಗ್ಗಂಟು; ಕಾಂಗ್ರೆಸ್ನಲ್ಲಿ ‘ಕೈ’ ನಾಯಕರ ಜಗಳ; ಬಿಜೆಪಿ ಲಾಭ ಪಡೆಯುತ್ತಾ?
ರಾಜ್ಯ ರಾಜಕೀಯ ವಲಯದಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಭಾರಿ ಕಸರತ್ತು ನಡೆಯುತ್ತಿದೆ. ಅಭ್ಯರ್ಥಿಗಳ ಪ್ರಚಾರಕ್ಕೆ…
Read More » -

ಚಾಮುಂಡೇಶ್ವರಿ ರಾಜಕೀಯದಲ್ಲಿ ಜಿ.ಟಿ. ದೇವೇಗೌಡ ಕೊಟ್ಟ ಶಾಕ್ ಏನು !
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಿರಿಯ ನಾಯಕ ಹಾಗೂ ಶಾಸಕ ಜಿ.ಟಿ. ದೇವೇಗೌಡ ತಮ್ಮ ರಾಜಕೀಯ ಭವಿಷ್ಯದ ಕುರಿತು ಹಬ್ಬಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಮುಂದಿನ ಚುನಾವಣೆಯಲ್ಲೂ…
Read More » -

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ; 13,712 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಸಿದ SIT
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಪ್ರಸ್ತುತ ಈ ಸಂಬಂಧ ವಿಶೇಷ ತನಿಖಾ ತಂಡವು ಹಾಸನದ ಹಿರಿಯ…
Read More » -

3 ತಿಂಗಳಿಗಿಂತ ಮೇಲ್ಪಟ್ಟ ಮಗು ದತ್ತು ಪಡೆದ ತಾಯಂದಿರಿಗೂ ಹೆರಿಗೆ ರಜೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, 3 ತಿಂಗಳಿಗಿಂತ ಮೇಲ್ಪಟ್ಟ ಮಗುವನ್ನ ದತ್ತು ಪಡೆದ ತಾಯಂದಿರಿಗೂ ಹೆರಿಗೆ ರಜೆ ನೀಡುವ ಹಕ್ಕು ದೊರೆಯಲಿದೆ. ಹಿಂದಿನ ಕಾನೂನು…
Read More » -

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಹಾಗೂ ಸಚಿವರಿಂದ ಶುಭ ಹಾರೈಕೆ ..!
ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಶುಭಾಶಯ ಕೋರಿದ್ದಾರೆ. ಪ್ರಸ್ತುತ ಸಾಲಿನಲ್ಲಿ 8,65,968…
Read More » -

ಉತ್ತರ ಕೊಡದ ಇಲಾಖೆಗಳು: ಸಿಎಂಗೆ ಸ್ಪೀಕರ್ ಖಾದರ್ ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದರು..!
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಉತ್ತರ ನೀಡದೇ ಇರುವ ಇಲಾಖೆಗಳ ವಿರುದ್ಧ ಸ್ಪೀಕರ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಕಳುಹಿಸದ…
Read More » -

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವನ್ ಪರ ವಕೀಲರಿಗೆ ನ್ಯಾಯಾಲಯ ದಂಡ ವಿಧಿಸಿದೆ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ . ಕಳೆದ ವಿಚಾರಣೆ ವೇಳೆ, ಆರೋಪಿಗಳಲ್ಲಿ ಒಬ್ಬರಾದ ಪವನ್ (ಎ3) ಪರ ವಕೀಲರು,…
Read More » -

ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡ ತಾರತಮ್ಯ: ಕರವೇ ಹೋರಾಟಕ್ಕೆ ಫಲವಾಗಿ ಪರೀಕ್ಷೆ ಮುಂದೂಡಿಕೆ
ಹುಬ್ಬಳ್ಳಿ: ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನಿರಂತರ ಭಾಷಾ ತಾರತಮ್ಯ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಕೇವಲ ಹಿಂದಿ ಮತ್ತು ಇಂಗ್ಲಿಷ್ಗೆ…
Read More » -

“ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆ: ಅಧಿಕಾರಿಗಳು ಕ್ಷಮೆ ಕೇಳುವಂತೆ ಒತ್ತಾಯ”
ಲೋಕಸಭಾ ಅಧಿವೇಶನದ ವೇಳೆ, 5 ದಿನಗಳ ಹಿಂದೆ ಸಂಸತ್ ಪ್ರವೇಶದ್ವಾರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಲ್ಪಿಜಿ ಬಿಕ್ಕಟ್ಟನ್ನು ವಿರೋಧಿಸಿ ನಡೆಸಿದ ‘ಚಹಾ-ಪಕೋಡ’ ಪ್ರತಿಭಟನೆ…
Read More » -

ಇರಾನ್ ಇಸ್ರೇಲ್ ಸಮರಕ್ಕೆ ತತ್ತರಿಸಿದ ಬಳ್ಳಾರಿ ಜೀನ್ಸ್ ಉದ್ಯಮ: ರಫ್ತು ಸ್ಥಗಿತ, ಉತ್ಪದಾನೆ ಕುಸಿತ
ಬಳ್ಳಾರಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯ ಕೈಗಾರಿಕೆಗಳಿಗೂ ತೀವ್ರವಾಗಿ ತಟ್ಟಿದೆ. ಕರ್ನಾಟಕದ ಬಳ್ಳಾರಿಯಲ್ಲಿ ಪ್ರಸಿದ್ಧಿಯಾಗಿರುವ ಜೀನ್ಸ್ ಉದ್ಯಮ ಈಗ…
Read More » -

ಅಮೆರಿಕದ ಹೊಸ ಟ್ಯಾರಿಫ್ ಚೌಕಟ್ಟಿನ ಜಾರಿಗೆ ಕರ್ನಾಟಕದ ಭಾರತ-ಅಮೆರಿಕ ವ್ಯವಹಾರ ಒಪ್ಪಂದ
ನವದೆಹಲಿ: ಅಮೆರಿಕದೊಂದಿಗೆ ಭಾರತದ ವ್ಯಾಪಾರ ಒಪ್ಪಂದವು ಹೊಸ ಟ್ಯಾರಿಫ್ ಫ್ರೆಮ್ ವರ್ಕ್ ಜಾರಿಗೆ ಬಂದ ಬಳಿಕವೇ ಸಹಿ ಹಾಕಲಾಗುತ್ತದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು…
Read More » -

ಸೋನಿಯಾ ಗಾಂಧಿಯವರಿಗೆ ಮಾಜಿ ಪ್ರಧಾನಿಗಳ ಸುದೀರ್ಘ ಪತ್ರ!
ಭಾರತದ ಸಂಸತ್ತು ದೇಶದ ಅತ್ಯುನ್ನತ ಶಾಸನ ಸಭೆಯಾಗಿದ್ದು, ಅದರ ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ಇತ್ತೀಚೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ…
Read More » -

ನಟ ದರ್ಶನ್ ಹೆಸರಲ್ಲಿ ಸಿನಿಮಾ? ‘ಬಾಸ್’ ಚಿತ್ರತಂಡಕ್ಕೆ ಶಾಕ್ ನೀಡಿದ ‘ಡಿ ಬಾಸ್’ ಲಾಯರ್ಸ್!
ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಸಂದರ್ಭದಲ್ಲೇ ಅವರ ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಚಿತ್ರದ ಟೀಸರ್ ಪ್ರಕರಣವನ್ನು ಹೋಲುತ್ತದೆ ಮತ್ತು “ನೈಜ…
Read More » -

ಸರ್ಕಾರದ ಧೋರಣೆಗೆ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ನಿರ್ಗಮಿಸಿದ ಯು.ಟಿ. ಖಾದರ್..!
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸದನದಲ್ಲಿ ಲಿಖಿತ ರೂಪದ 230…
Read More » -

ಆಪ್ತರಿಗೆ ಸಿದ್ದು ‘ಡಿನ್ನರ್’ ಪಾಲಿಟಿಕ್ಸ್: ಕುರ್ಚಿ ಕದನಕ್ಕೆ ಸಿಗುತ್ತಾ ಹೊಸ ಟ್ವಿಸ್ಟ್?
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ನಂತರ ಈಗ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರಿಗೆ ಡಿನ್ನರ್ ಆಯೋಜಿಸುತ್ತಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷದ ಒಳಗಿನ ಕುರ್ಚಿ ಕಿತ್ತಾಟ…
Read More » -

ಗ್ಯಾಸ್ ಕೊರತೆ: ಶಾಲೆಯ ಬಿಸಿಯೂಟ ಸೌಲಭ್ಯಕ್ಕೆ ಸಂಕಷ್ಟ
ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವವು ಜಿಲ್ಲೆಯ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆ ಮೇಲೆ ತೀವ್ರ ಪರಿಣಾಮ ಬೀರಿದೆ. ಮೂಡಿಗೆರೆ…
Read More » -

ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಇಂದು ಹೋಟೆಲ್ ಸಂಘ–ಸರ್ಕಾರ ಮಾತುಕತೆ..!
ಬೆಂಗಳೂರು: ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದಾಗಿ ಬೆಂಗಳೂರಿನ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಗರದಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವಾರು ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಕೆಲ…
Read More » -

ಒಡಿಶಾ ಶಾಸಕರ ಖರೀದಿಗೆ ಯತ್ನಿಸಿದ ಕಿಡಿಗೇಡಿಗಳು ಅರೆಸ್ಟ್!
ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಯತ್ನಿಸಿದ “ಕುದುರೆ ವ್ಯಾಪಾರ”ದ ಗಂಭೀರ ಆರೋಪ ಕೇಳಿಬಂದಿದೆ. ಅಡ್ಡಮತದಾನದ…
Read More » -

ಮಂಜೇಶ್ವರದಲ್ಲಿ ರಾಜಕೀಯ ಸಂಚಲನ: ಮುಸ್ಲಿಂ ಲೀಗ್ಗೆ ಬಂಡಾಯದ ಬಿಸಿ! ‘ಜನಕೀಯ ಮುನ್ನಡೆ’ಯಿಂದ ಅಖಾಡಕ್ಕೆ ಸ್ವತಂತ್ರ ಅಭ್ಯರ್ಥಿ?
ಕಾಸರಗೋಡು: ಲೆಕ್ಕಾಚಾರಗಳು ತಲೆಕೆಳಗಾಗುವ ಲಕ್ಷಣಗಳು ಕಾಣಿಸುತ್ತಿವೆ. ಯುಡಿಎಫ್ (UDF) ಕೋಟೆಯಲ್ಲಿ ಬಿರುಕು ಮೂಡಿಸಲು ಸಜ್ಜಾಗಿರುವ ‘ಜನಕೀಯ ಮುನ್ನಾ’ (ಜನಕೀಯ ಫ್ರಂಟ್), ಮುಸ್ಲಿಂ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್…
Read More » -

ಅಮೆರಿಕ–ಇರಾನ್ ಯುದ್ಧದ ಪರಿಣಾಮ; ಮಾರ್ಕೆಟ್ನಲ್ಲಿ ತರಕಾರಿಗಳ ವ್ಯಾಪಾರ ಕುಸಿತ
ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಈಗ ಬೆಂಗಳೂರಿನ ಪ್ರಸಿದ್ಧ ಕೆಆರ್ ಮಾರ್ಕೆಟ್ ವ್ಯಾಪಾರಿಗಳ ಮೇಲೂ ಬೀಳತೊಡಗಿದೆ. ಗ್ಯಾಸ್ ಸಿಲಿಂಡರ್ಗಳ ಅಭಾವದಿಂದ ನಗರದ ಅನೇಕ…
Read More » -

ಬೆಂಗಳೂರಿಗೂ ತಟ್ಟಿದ ಸಿಲಿಂಡರ್ ಎಫೆಕ್ಟ್ ..!
ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆಯ ಭೀತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಮಹತ್ವದ ಸೂಚನೆ ನೀಡಲಾಗಿದೆ. ಅಗತ್ಯವಿಲ್ಲದೇ ಹೆಚ್ಚುವರಿ ಸಿಲಿಂಡರ್ ಬುಕ್ ಮಾಡಬಾರದು ಎಂದು ಅಪಾರ್ಟ್ಮೆಂಟ್…
Read More » -

ವರುಣ ಜಾತ್ರೆಗೆ ಸಿಎಂ ಸೌದೆ ಬದಲಿಗೆ ಸಿಲಿಂಡರ್ ಭಾಗ್ಯ!
ಮೈಸೂರು: ಜಿಲ್ಲೆಯ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಭಕ್ತಾದಿಗಳ ಪ್ರಸಾದ ತಯಾರಿಕೆಗಾಗಿ ಒಂದು…
Read More » -

ಟೆಹ್ರಾನ್ ಬೀದಿಗಳಲ್ಲಿ ಜನಸಾಗರ: ಅಮೆರಿಕಕ್ಕೆ ಇರಾನ್ ನಾಯಕರ ಸವಾಲ್!
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆ ರಂಜಾನ್ನ ಕೊನೆಯ ಶುಕ್ರವಾರದಂದು ಇರಾನ್ ಅಧ್ಯಕ್ಷ ಮಸೌದ್ ಪೆಸ್ಕೋವ್, ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ…
Read More » -

ಯುದ್ಧ ‘ತುಂಬಾ ಚೆನ್ನಾಗಿ’ ನಡೆಯುತ್ತಿದೆ ಎಂದು ಟ್ರಂಪ್; ಇರಾನ್ನಲ್ಲಿ ನೆಲದ ಪಡೆಗಳ ಅಗತ್ಯವಿಲ್ಲ ಎಂದು ಅಮೆರಿಕದ ಸೆನೆಟರ್ ಹೇಳಿದ್ದಾರೆ
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಅತ್ಯಂತ ಗಂಭೀರ ಹಂತಕ್ಕೆ ಪ್ರವೇಶಿಸುತ್ತಿದ್ದಂತೆ ಇಡೀ ಜಗತ್ತು ಚಿಂತಿತವಾಗಿದೆ. ಸಂಘರ್ಷವು 14 ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಇರಾನ್ನಲ್ಲಿ ‘ಯುದ್ಧ’…
Read More » -

ಸಂಪುಟ ಪುನರ್ರಚನೆ ಚರ್ಚೆಯ ನಡುವೆ ಸಿದ್ದರಾಮಯ್ಯ ಡಿನ್ನರ್ ಪಾರ್ಟಿ!
ಕರ್ನಾಟಕ ರಾಜಕಾರಣದಲ್ಲಿ ಸದ್ಯ ‘ಡಿನ್ನರ್ ಪಾಲಿಟಿಕ್ಸ್’ ಭಾರೀ ಸದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗಾಗಿ ಆಯೋಜಿಸಿರುವ ವಿಶೇಷ ಔತಣಕೂಟ ತೀವ್ರ ಕುತೂಹಲ ಕೆರಳಿಸಿದೆ. ಉಪಮುಖ್ಯಮಂತ್ರಿ…
Read More » -

ಬೆಂಗಳೂರಿನಲ್ಲಿ ಮತ್ತೆ ಶುರುವಾಯ್ತು ‘ರೆಸಾರ್ಟ್ ಪಾಲಿಟಿಕ್ಸ್’!
ಒಡಿಶಾದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಭೀತಿ ಎದುರಾಗಿರುವ ಹಿನ್ನೆಲೆ, ಅದನ್ನು ತಡೆಯಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಷ್ಟ್ರ ರಾಜಕಾರಣದ ಅಖಾಡಕ್ಕೆ ಇಳಿದಿದ್ದಾರೆ. ಗುರುವಾರ ರಾತ್ರೋರಾತ್ರಿ…
Read More » -

ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ ಬಸವರಾಜುಗೆ ಷರತ್ತು ಬದ್ದ ಜಾಮೀನು
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೆ.ಆರ್. ಪುರಂ ಶಾಸಕ ಹಾಗೂ ಮಾಜಿ ಸಚಿವ…
Read More » -

ತಾವೇ ಪ್ಯಾನಿಕ್ ಆಗ್ತಿದ್ದಾರೆ ಮೋದಿ..! ಸಂಸತ್ ಕಲಾಪಕ್ಕೆ ಬರಲೂ ಭಯ..!
ನವದೆಹಲಿ: ಗ್ಯಾಸ್ ಕೊರತೆ ಮತ್ತು ಇಂಧನ ಸಮಸ್ಯೆ ಬಗ್ಗೆ ದೇಶದ ಜನರು ಪ್ಯಾನಿಕ್ ಆಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವುದನ್ನು ವಿರೋಧ ಪಕ್ಷದ ನಾಯಕ ರಾಹುಲ್…
Read More »


















































































































































