ರಾಜಕೀಯ
-

ಡ್ಯಾಂ ತುಂಬುವ ಹಂತದಲ್ಲಿದೆ.. ಡ್ಯಾಂ ತುಂಬಿದ್ರೆ ನೀರು ಹಿಡಿದಿಟ್ಟುಕೊಳ್ಳೋಕೆ ಆಗಲ್ಲ – ಸಿಎಂ ಡಿಕೆಶಿ!
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಂಜೆಯೊಳಗೆ ಒಂದು ಡ್ಯಾಂ ತುಂಬುವ ಸ್ಥಿತಿಯಲ್ಲಿದೆ. ಡ್ಯಾಂ ತುಂಬಿದ್ರೆ…
Read More » -

ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಡಿಕೆಶಿ ಆಗಮನ – ಅದ್ದೂರಿ ಸ್ವಾಗತಕ್ಕೆ ಸಿದ್ಧತೆ!
ಮೈಸೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಸಿಎಂ ಡಿಕೆಶಿ ಅದ್ಧೂರಿ ಸ್ವಾಗತಕ್ಕೆ ಮೈಸೂರು ಸಜ್ಜಾಗಿದೆ. ಸಿಎಂ ತವರು ಜಿಲ್ಲೆಯಾದ ಮೈಸೂರಿನಲ್ಲಿ…
Read More » -

ಮೈಸೂರಿಗೆ ಪ್ರಧಾನಿ ಮೋದಿ ಭೇಟಿ – ʻವಿವೇಕ ಸ್ಮಾರಕʼ ಉದ್ಘಾಟನೆ!
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿಗೆ ಸಾಂಸ್ಕೃತಿಕ ನಗರಿ ಸಂಪೂರ್ಣವಾಗಿ ಸಜ್ಜಾಗಿದೆ. ರಾಮಕೃಷ್ಣ ಆಶ್ರಮದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯವಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ…
Read More » -

ಯೋಗೇಶ್ ಗೌಡ ಕೊಲೆ ಕೇಸ್ – ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು!
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್…
Read More » -

ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು!
ಬೆಂಗಳೂರು : ಡಿಕೆ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಇಂದು ರಾತ್ರಿ 8 ಗಂಟೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ…
Read More » -

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ಮಂಡ್ಯ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇತ್ತೀಚೆಗೆ ಕರ್ನಾಟಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ಇದೀಗ ಚುನಾವಣಾ…
Read More » -

ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ!
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಕಾದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ…
Read More » -

ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ – ಜು.23ರಂದು ನೂತನ ಸಚಿವರ ಪ್ರಮಾಣವಚನ!
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜುಲೈ 23ರಂದು ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯುವುದು…
Read More » -

ಮಣ್ಣಲ್ಲಿ ಮಣ್ಣಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ!
ಹಾಸನ : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಸ್ವಗ್ರಾಮದಲ್ಲಿ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರಾದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ…
Read More » -

ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ!
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿರುವ ಶಾಸಕ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ…
Read More » -

ನಾಳೆ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ!
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ನಿನ್ನೆ ಸಂಜೆ ವಿಧಿವಶರಾಗಿದ್ದಾರೆ. ಅವರ ಅಂತ್ಯಸಂಸ್ಕಾರ ನಾಳೆ (ಸೋಮವಾರ) ಸಂಜೆ ಹಾಸನ ಜಿಲ್ಲೆಯ ಹೊಳನರಸೀಪುರ…
Read More » -

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -

ಬೆಂಗಳೂರಿನಲ್ಲೂ ‘ಸಂಪುಟ’ ಸರ್ಕಸ್ – ಖರ್ಗೆ ಭೇಟಿಯಾದ ಸಿಎಂ, ಡಿಸಿಎಂ!
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗಿದೆ. ಈ ಬೆನ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು…
Read More » -

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ – ICUನಲ್ಲಿ ಚಿಕಿತ್ಸೆ ಮುಂದುವರಿಕೆ!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU)…
Read More » -

ಉಪಸಭಾಪತಿ ಎಂ.ಕೆ. ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು!
ನವದೆಹಲಿ : ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ…
Read More » -

ಮಾಜಿ ಪ್ರಧಾನಿ H.D.ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು!
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನಮ್ಮ ಅವರು…
Read More » -

ನಾನು ಸಿಎಂ ಆಗಿದ್ದನ್ನ ಕೆಲವರಿಗೆ ತಡೆದುಕೊಳ್ಳಲು ಆಗ್ತಿಲ್ಲ, ನನ್ನ ಜೈಲಿಗೆ ಕಳುಹಿಸಲು ಹುನ್ನಾರ – ಸಿಎಂ ಡಿಕೆಶಿ!
ಬೆಂಗಳೂರು : ನಾನು ಸಿಎಂ ಆಗಿದ್ದನ್ನ ಕೆಲವರಿಗೆ ತಡೆದುಕೊಳ್ಳಲು ಆಗ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆಯುತ್ತಿದೆ. ಎಷ್ಟು ಸಂಚು ನಡೆಯುತ್ತಿದೆ ಎಂದು ಮುಂದೆ ಹೇಳುವೆ. ನಾನೊಬ್ಬ…
Read More » -

ಮಾಸ್ಕ್ ಧರಿಸಿ BMTC ಬಸ್ನಲ್ಲಿ ಬೈರತಿ ಸುರೇಶ್ ಸಂಚಾರ – ಸಚಿವರಿಂದ ರಿಯಾಲಿಟಿ ಚೆಕ್!
ಬೆಂಗಳೂರು : ಸಾರಿಗೆ ವ್ಯವಸ್ಥೆಯ ವಾಸ್ತವ ಸ್ಥಿತಿಯನ್ನು ಕಣ್ಣಾರೆ ಕಾಣಲು ರಾಜ್ಯದ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಬಿಎಂಟಿಸಿ ಬಸ್ಗಳಲ್ಲಿ ದಿಢೀರ್ ಪ್ರಯಾಣಿಸಿ ಪರಿಶೀಲನೆ…
Read More » -

ಅಕ್ರಮ ಗಣಿಗಾರಿಕೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಬೇಕು – ‘ಫ್ರೀಡಂ ಟಿವಿ’ಗೆ ಶಾಸಕ STS ಪ್ರತಿಕ್ರಿಯೆ!
ಬೆಂಗಳೂರು : ಕಲ್ಲು ಕ್ವಾರಿಯಲ್ಲಿ ನಡೆದ ಭೀಕರ ದುರಂತದಲ್ಲಿ ಏಳು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆಗೆ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ…
Read More » -

ತಡರಾತ್ರಿವರೆಗೂ ಸಚಿವ ಕೃಷ್ಣ ಭೈರೇಗೌಡ ಸಿಟಿ ರೌಂಡ್ಸ್ – ಅಧಿಕಾರಿಗಳಿಗೆ ತರಾಟೆ!
ಬೆಂಗಳೂರು : ಸಚಿವ ಕೃಷ್ಣ ಭೈರೇಗೌಡ ಅವರು ತಡರಾತ್ರಿವರೆಗೂ ಸಿಟಿ ರೌಂಡ್ಸ್ ಕೈಗೊಂಡು ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸರಿಯಾಗಿ ಕರ್ತವ್ಯನಿರ್ವಹಿಸದ ಅಧಿಕಾರಿಗಳನ್ನು ತರಾಟೆಗೆ…
Read More » -

ಚಪ್ಪಲಿ ಎಸೆತ ಪ್ರಕರಣ – ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್!
ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ…
Read More » -

ನನ್ನದಲ್ಲದ ಆಡಿಯೋ ಬಗ್ಗೆ ನಾನು ಮಾತಾಡಲ್ಲ – ಡಿವಿಎಸ್ ಸ್ಪಷ್ಟನೆ!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಇದೀಗ ರಾಜ್ಯ ರಾಜಕೀಯದಲ್ಲಿ ಆಡಿಯೋ ಭಾರೀ ಚಚೆಗೆ…
Read More » -

BJP ರಾಜ್ಯ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಕಿಕ್ಔಟ್!
ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ…
Read More » -

ತಮಿಳುನಾಡಿನ ನೂತನ ಡಿಜಿಪಿ ಮಹೇಶ್ ಕುಮಾರ್ ಅಗರ್ವಾಲ್!
ಚೆನ್ನೈ: ತಮಿಳುನಾಡಿನಲ್ಲಿ ದಕ್ಷ ಪೊಲೀಸ್ ಅಧಿಕಾರಿಯ ನೇಮಕಾತಿಯಾಗಿದೆ. 1994ರ ಬ್ಯಾಚ್ನ ದಕ್ಷ ಐಪಿಎಸ್ ಅಧಿಕಾರಿ ಮಹೇಶ್ ಕುಮಾರ್ ಅಗರ್ವಾಲ್ ಅವರು ಇಂದು ತಮಿಳುನಾಡಿನ ನೂತನ ಡಿಜಿಪಿ ಹಾಗೂ…
Read More » -

ಸಚಿವರಾಗಲಿರುವ 13 ನಾಯಕರು; ಯಾರಿಗೆ ಯಾವ ಖಾತೆ?
ಬೆಂಗಳೂರು: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ದಿನ ಇಂದು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಬೆನ್ನಲ್ಲೇ 13 ಮಂದಿ ಹಿರಿಯ…
Read More » -

ದೇವೇಗೌಡರ ಕಾಲಿಗೆ ಬಿದ್ದ ಭಾವಿ ಸಿಎಂ ಡಿ.ಕೆ. ಶಿವಕುಮಾರ್!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಅಪರೂಪದ ಹಾಗೂ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…
Read More » -

ಡಿಕೆಶಿ ರಾಜ್ಯ ಮೆಚ್ಚುವ ಮಗನಾಗಲಿ-ನೊಣವಿನಕೆರೆ ಶ್ರೀಗಳ ಆಶೀರ್ವಚನ!
ಚಿತ್ರದುರ್ಗ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ವರ್ಗ ಹಾಗೂ ಧರ್ಮಗಳ ಜನರ ಪ್ರೀತಿಯ ಮಗನಾಗಿ ಆಡಳಿತ ನಡೆಸಲಿ ಎಂದು…
Read More » -

ಕೇರಳ ವಿಧಾನಸಭೆಯಲ್ಲಿ ಬಸವಣ್ಣನ ವಚನ: ಅಶ್ರಫ್ ಕನ್ನಡತನಕ್ಕೆ ಕರುನಾಡು ಹರ್ಷ!
ಕಾಸರಗೋಡು: ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಮತ್ತೊಮ್ಮೆ ಕನ್ನಡದ ಕಂಪು ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಅನಾವರಣವಾಗಿದೆ. ಗಡಿನಾಡು ಮಂಜೇಶ್ವರ ಕ್ಷೇತ್ರದ ಐಯುಎಂಎಲ್ (IUML) ಶಾಸಕ ಎ.ಕೆ.ಎಂ. ಅಶ್ರಫ್ ಅವರು…
Read More » -

“ನಮ್ಮ ಅಪ್ಪ CM ಯಾಕಾಗ್ಬೇಕು?” ಡಿಕೆಶಿ ಪುತ್ರಿ ಐಶ್ವರ್ಯಾ ಹಳೇ ವಿಡಿಯೋ ವೈರಲ್!
ಬೆಂಗಳೂರು: ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಪಡೆಯುತ್ತಿರುವುದಕ್ಕೆ ರಾಜ್ಯಾದ್ಯಂತ ಸಂಭ್ರಮ ಮನೆಮಾಡಿದೆ. ಈ ಐತಿಹಾಸಿಕ ಕ್ಷಣದಲ್ಲಿ ಡಿಕೆಶಿ ಅವರ ಪುತ್ರಿ ಐಶ್ವರ್ಯಾ ಡಿ.ಕೆ.ಎಸ್. ಹೆಗ್ಡೆ…
Read More » -

ನಾಡಿನ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ಹೊಸ ಸಂಪುಟಕ್ಕೆ ಅಸ್ತು!
ಬೆಂಗಳೂರು/ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಬುಧವಾರ) ಸಂಜೆ 4.05 ಕ್ಕೆ ರಾಜಭವನದ (ಲೋಕಭವನ) ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯಪಾಲ…
Read More » -

ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್ ಒಬ್ಬರೇ ಡಿಸಿಎಂ!
ಬೆಂಗಳೂರು: ರಾಜ್ಯ ರಾಜಕಾರಣದ ಅತ್ಯಂತ ದೊಡ್ಡ ಬ್ರೇಕಿಂಗ್ ನ್ಯೂಸ್! ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರ ರಾಜತಾಂತ್ರಿಕ ನಡೆಗೆ…
Read More » -

ಆಸೀಫ್ ಸೇಠ್ ಸಚಿವ, ಸತೀಶ್ ಜಾರಕಿಹೊಳಿ ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಬೃಹತ್ ಸಭೆ!
ಬೆಳಗಾವಿ: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಜಿದ್ದಾಜಿದ್ದಿನ ನಡುವೆಯೇ, ಇತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಸ್ಲಿಂ ಸಮುದಾಯದ ನಾಯಕರು ಭರ್ಜರಿ ರಾಜಕೀಯ ತಂತ್ರಗಾರಿಕೆಗೆ ಮುಂದಾಗಿದ್ದಾರೆ. ಬೆಳಗಾವಿ ಉತ್ತರ…
Read More » -

ಬಿಜೆಪಿ ವಿರುದ್ಧ ದೀದಿ ಧರಣಿ – ಕೇವಲ 6 ಶಾಸಕರು, 3 ಸಂಸದರು ಭಾಗಿ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಮತ್ತೆ ಹೈಡ್ರಾಮಾ ಶುರುವಾಗಿದೆ. ಇತ್ತೀಚಿನ ಬೆಂಗಾಲ್ ಚುನಾವಣೆ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ…
Read More » -

ಸಂಸದ ಸುಧಾಕರ್ಗೆ ವಿಶ್ವನಾಥ್ ಬೆಂಬಲಿಗರಿಂದ ಘೇರಾವ್; ಹೊಡೆದಾಟಕ್ಕೆ ತಲುಪಿದ ವಾಗ್ವಾದ!
ಬೆಂಗಳೂರು: ಯಲಹಂಕದಲ್ಲಿ ಕಮಲ ಪಾಳೆಯದ ಮುಖಂಡರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಹಾಗೂ ಯಲಹಂಕ…
Read More » -

ಡಿಕೆಶಿ ಪದಗ್ರಹಣ! ವಿಧಾನಸೌಧ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭವ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗಿದೆ. ಜೂನ್ 3ರಂದು (ಬುಧವಾರ) ನಡೆಯಲಿರುವ ಈ…
Read More » -

ವಾಹನ ಸವಾರರೇ ಎಚ್ಚರ! ನಾಳೆ ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಾಳೆ (ಜೂನ್ 3) ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆಯಲಿರುವ ಈ ಅದ್ಧೂರಿ ಸಮಾರಂಭಕ್ಕೆ…
Read More » -

“ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರೋ ಕಾಲವಲ್ಲ; ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಪೂಜಾರಿ ವ್ಯಂಗ್ಯ!
ಮಂಗಳೂರು: ಇತ್ತೀಚೆಗೆ ಇಡೀ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಡಂಬನಾತ್ಮಕ ಆಂದೋಲನ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕುರಿತಾಗಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ…
Read More » -

ಬಿಜೆಪಿಗೆ ಗುಡ್ಬೈ ಹೇಳಿದ ‘ಸಿಂಗಂ’ ಅಣ್ಣಾಮಲೈ!
ನವದೆಹಲಿ/ಚೆನ್ನೈ: ದಕ್ಷಿಣ ಭಾರತದ ರಾಜಕೀಯದಲ್ಲಿ ಅತಿ ದೊಡ್ಡ ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿಯ ಫೈರ್ಬ್ರಾಂಡ್ ನಾಯಕ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಭಾರತೀಯ…
Read More » -

ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಸುಮಲತಾ ಪಡೆ! ರಾಜ್ಯಸಭೆ ಸ್ಥಾನಕ್ಕೆ ಗಡುವು!
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ. ಇದರಿಂದ ಮಂಡ್ಯದ ಸ್ವಾಭಿಮಾನಿ ಪಡೆ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳು…
Read More » -

ಪ್ರಿಯಾಂಕ್ ಖರ್ಗೆ ಡಿಸಿಎಂ ಪಟ್ಟಕ್ಕಾಗಿ ದಲಿತ ಸಂಘಟನೆಗಳ ಪಟ್ಟು!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಈಗ ಉಪಮುಖ್ಯಮಂತ್ರಿ (DCM) ಸ್ಥಾನಕ್ಕಾಗಿ ತೀವ್ರ ಪೈಪೋಟಿ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಈ ಬಾರಿ…
Read More » -

ಕಳ್ಳಿಪಾಳ್ಯ ರೈಲ್ವೆ ಮೇಲ್ಸೇತುವೆಗೆ ವಿ.ಸೋಮಣ್ಣ ಚಾಲನೆ!
ಗುಬ್ಬಿ (ತುಮಕೂರು): ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ರೈಲ್ವೆ ಗೇಟ್ ಬಳಿ ಬಹುದಿನಗಳ ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಹಾಗೂ…
Read More » -

‘SIR’ ಆಪರೇಷನ್, ಲೀಡರ್ಸ್ ನಡುಕ – ಬೆಂಗಳೂರಿನಲ್ಲೇ 4 ಲಕ್ಷ ನಕಲಿ ಮತದಾರರು!
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜಕೀಯ ನಾಯಕರ ಹೃದಯ ಬಡಿತ ಹೆಚ್ಚಾಗಿದೆ. ಪ್ರಮುಖ ಕಾರಣ ‘SIR’ (Systematic & Intensive Revision / ಮತದಾರರ ಪಟ್ಟಿ ಪರಿಷ್ಕರಣೆ). ಕಳೆದ…
Read More » -

ವಿಧಾನಮಂಡಲ ಸಂಪೂರ್ಣ ಡಿಜಿಟಲ್! ಹೈಟೆಕ್ ಯೋಜನೆ ಪ್ರಕಟಿಸಿದ ಯು.ಟಿ. ಖಾದರ್
ಮಂಗಳೂರು: ಕರ್ನಾಟಕ ವಿಧಾನಸಭಾ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಸಂಪೂರ್ಣವಾಗಿ ಕಾಗದ ರಹಿತ (ಪೇಪರ್ಲೆಸ್) ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಕೇಂದ್ರ ಸರ್ಕಾರದ…
Read More » -

ಜಮೀರಣ್ಣ ಇಷ್ಟು ದೊಡ್ಡ ದ್ರೋಹ ಮಾಡ್ತಾರೆ ಅನ್ಕೊಂಡಿರಲಿಲ್ಲ-ಸಮರ್ಥ್ ಶಾಮನೂರು ಭಾವುಕ!
ದಾವಣಗೆರೆ: “ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ವತಃ ನಮ್ಮ ಮನೆಗೆ ಬಂದು ಮಾತನಾಡಿದ್ದನ್ನು ನಾನು ಸಂಪೂರ್ಣವಾಗಿ ನಂಬಿದ್ದೆ. ಆದರೆ ಒಳಗೊಳಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬೆನ್ನಿಗೆ…
Read More » -

ಸಂತೋಷ್ ಲಾಡ್ಗೆ DCM ಸ್ಥಾನ ನೀಡಲು ಮರಾಠರ ಒತ್ತಾಯ!
ಬೀದರ್: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಇದೀಗ ಹೊಸ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ (DCM) ಸ್ಥಾನಕ್ಕಾಗಿ ಬೇಡಿಕೆಗಳ ಮಹಾಪೂರವೇ ಹರಿದುಬರುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ…
Read More » -

“ಏಯ್ ಚಲುವರಾಯಸ್ವಾಮಿ ದೇವೇಗೌಡರ ಬಗ್ಗೆ ಮಾತಾಡಿದ್ರೆ, ಹುಷಾರ್, ನಾಲಿಗೆ ಕತ್ತರಿಸ್ತೇವೆ!”ಗುಡುಗಿದ ಸುರೇಶ್ ಗೌಡ!
ಮಂಡ್ಯ: ಮಂಡ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ…
Read More » -

“ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ; ಬಸ್ಸು, ಇಂಜಿನ್ನು ಕೆಟ್ಟು ನಿಂತಿದೆ – ಆರ್.ಅಶೋಕ್ ಲೇವಡಿ!
ಬೆಂಗಳೂರು: “ಕಾಂಗ್ರೆಸ್ ಸರ್ಕಾರದಲ್ಲಿ ಡ್ರೈವರ್ ಮಾತ್ರ ಬದಲಾಗಿದ್ದಾರೆ. ಆದರೆ ಬಸ್ ಮತ್ತು ಎಂಜಿನ್ ಎರಡೂ ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಕೆಟ್ಟು ಹೋಗಿರುವ ಗಾಡಿಗೆ ಸಾಲ ಮಾಡಿ ಡೀಸೆಲ್…
Read More » -

ಹಿಜಾಬ್ VS ಕೇಸರಿ ಜಟಾಪಟಿ ; ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಹಂಚಿದ ಸಂಘಟನೆಗಳು!
ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ, ಮೊದಲ ದಿನವೇ ಸಿಲಿಕಾನ್ ಸಿಟಿ ಸೇರಿದಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ “ಹಿಜಾಬ್ ವರ್ಸಸ್ ಕೇಸರಿ”…
Read More » -

ಇದು AI ಆಡಿಯೋ, ಯಾವ ತನಿಖೆಗಾದ್ರೂ ರೆಡಿ – ಜಮೀರ್ ಅಹಮದ್ ಸವಾಲು!
ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎನ್ನಲಾದ ವೈರಲ್ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಸಾಮಾಜಿಕ…
Read More » -

ಸುವೇಂದು ಸಂಪುಟ ವಿಸ್ತರಣೆ – 35 ಶಾಸಕರಿಂದ ಪ್ರಮಾಣ ವಚನ ಸ್ವೀಕಾರ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಅಧಿಕಾರ ವಹಿಸಿಕೊಂಡ ಮೂರು ವಾರಗಳ ಬಳಿಕ ಇಂದು ತಮ್ಮ ಸಚಿವ ಸಂಪುಟವನ್ನು ಬೃಹತ್ ಮಟ್ಟದಲ್ಲಿ ವಿಸ್ತರಣೆ…
Read More » -

ಜಮೀರ್ ಪಕ್ಷದ್ರೋಹಿ- ಆಡಿಯೋ ಲೀಕ್!
ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಬಲ್ಲ ಆಡಿಯೋ ಬಾಂಬ್ ಒಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ…
Read More » -

ಸಚಿವನಾಗಿ ಕೆಲಸ ಮಾಡಲು ನಾನು ರೆಡಿ – ಎಫ್.ಹೆಚ್. ಜಕ್ಕಪ್ಪನವರ್!
ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಹೊಸ ಸಿಎಂ ಬಂದ ಮೇಲೆ ಸಚಿವ ಸಂಪುಟ ಸೇರಲು ಕಾಂಗ್ರೆಸ್ ನಾಯಕರಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಕೆಪಿಸಿಸಿ ಎಸ್ಸಿ (SC) ಘಟಕದ ಮಾಜಿ…
Read More » -

ಮೋದಿ ಕೇವಲ ಮಾತಿನ ಮಲ್ಲ ಅಭಿವೃದ್ದಿಯೇ ಇಲ್ಲ- ಮಲ್ಲಿಕಾರ್ಜುನ್ ಖರ್ಗೆ ಕಿಡಿ!
ಕಲಬುರಗಿ: ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ವಾಣಿಜ್ಯ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರುತ್ತಿದೆ. ಜನರ ಜೇಬು ಖಾಲಿಯಾಗಿ ಹೋಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ…
Read More » -

ಅಣ್ಣಾಮಲೈನ ಕ್ಯಾರೆ ಅನ್ನೋರಿಲ್ಲ- ಹೊಸ ಪಕ್ಷ ಕಟ್ತಾರಾ ಮಾಜಿ ಐಪಿಎಸ್ ಅಧಿಕಾರಿ?
ಚೆನ್ನೈ: ದಕ್ಷಿಣ ಭಾರತದ ರಾಜಕಾರಣದಲ್ಲಿ ವಿಪರೀತವಾದ ಏರಿಳಿತವಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕಮಲ ಪಾಳಯಕ್ಕೆ ಗುಡ್ಬೈ…
Read More » -

ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ: ಹೋರಾಟ ನಿಶ್ಚಯ!
ಕಲಬುರಗಿ: ಆಳಂದದ ರಾಘವ ಚೈತನ್ಯ ಮಂದಿರದ ಗಲಾಟೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ…
Read More » -

ಸಿದ್ದರಾಮಯ್ಯನವರು ಹುದ್ದೆಯಿಂದ ಇಳಿದಿರಬಹುದು ಜನಮಾನಸದಿಂದಲ್ಲ- ಲಕ್ಷ್ಮೀ ಹೆಬ್ಬಾಳ್ಕರ್!
ಬೆಳಗಾವಿ/ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ‘ಸಿದ್ದು ಯುಗ’ ಮುಕ್ತಾಯಗೊಂಡಿದೆ. ಡಿಕೆ ಯುಗ ಪ್ರಾರಂಭವಾಗಿದೆ. ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಂಚಿಕೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ಭಾರಿ…
Read More » -

ಮಂತ್ರಿಗಿರಿಗೆ ಜಂಗೀ ಕುಸ್ತಿ, ನಾಲ್ವರಲ್ಲಿ ಪ್ರಬಲರು ಯಾರು?
ಬಾಗಲಕೋಟೆ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಸಂಪುಟ ವಿಸರ್ಜನೆಯಾಗಿ, ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ರಚನೆಗೆ ಕೌಂಟ್ಡೌನ್ ಶುರುವಾಗುತ್ತಿದ್ದಂತೆ ಆಯಕಟ್ಟಿನ ಜಿಲ್ಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ…
Read More » -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ ಡಿ.ಕೆ.ಶಿವಕುಮಾರ್!
ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಬಹುನಿರೀಕ್ಷಿತ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಕೊನೆಗೂ ಸುಸೂತ್ರವಾಗಿ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಡಿ.ಕೆ.…
Read More » -

ಡಿಕೆಶಿ ಸಿಎಂ ಆಗಲು ಗಡ್ಡ ಬಿಟ್ಟಿದ್ದ ಈಶ್ವರಪ್ಪ, ತ್ರಿವೇಣಿ ಸಂಗಮದಲ್ಲಿ ಸ್ನಾನ!
ಬೆಂಗಳೂರು/ರಾಮನಗರ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಕೌಂಟ್ಡೌನ್ ಶುರುವಾಗಿದೆ. ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಪದಗ್ರಹಣದ ದಿನಾಂಕ…
Read More » -

ಕಾಂಗ್ರೆಸ್ ಬಲಗೊಳ್ಳಲು ಪ್ರಿಯಾಂಕ್ ಖರ್ಗೆಗೆ ‘ಡಿಸಿಎಂ’ ಸ್ಥಾನ ನೀಡಿ- ಗುತ್ತೇದಾರ್!
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ ನಂತರ ರಾಜ್ಯ ರಾಜಕಾರಣದಲ್ಲಿ ನೂತನ ಸಂಪುಟ ರಚನೆಯ ಕಸರತ್ತು ಅತ್ಯಂತ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಮುಂಬರುವ ಹೊಸ ಸರ್ಕಾರದಲ್ಲಿ ಸಚಿವ…
Read More » -

‘ಕಾವೇರಿ’ಯಲ್ಲಿ ಮಂತ್ರಿಗಿರಿಗೆ ಲಾಬಿ, ಶಾಸಕರ ಮಹಾ ದಂಡಯಾತ್ರೆ!
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕವೂ, ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ರಾಜಕೀಯ ಚಟುವಟಿಕೆಗಳು ಕಣ್ಮರೆಯಾಗಿಲ್ಲ. ಹೊಸದಾಗಿ ರಚನೆಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ…
Read More » -

ಡಿಕೆಶಿ ಮಧ್ಯರಾತ್ರಿ ರಹಸ್ಯ ಸಭೆ- ಯಾರು ಅಂದರ್ ಯಾರು ಬಾಹರ್?
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ‘ಡಿಕೆ ಯುಗ’ ಶುರುವಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದ ತಕ್ಷಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಪಟ್ಟಾಭಿಷೇಕ ಫಿಕ್ಸ್ ಆಗಿದೆ. ಬರುವ ಬುಧವಾರ ವಿಧಾನಸೌಧದ ಮುಂಭಾಗದಲ್ಲಿ…
Read More » -

ಸಿದ್ದರಾಮಯ್ಯ ರಾಜೀನಾಮೆಗೆ ನಾನು ಶಾಕ್ ಆಗಿಲ್ಲ- ಸುಮಲತಾ ಅಂಬರೀಷ್
ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ಮಂಡ್ಯದ ಮಾಜಿ ಸಂಸದೆ, ಬಿಜೆಪಿ ನಾಯಕಿ ಸುಮಲತಾ ಅಂಬರೀಷ್ ) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿ ಸ್ಥಾನಕ್ಕೆ…
Read More » -

ನಿವೃತ್ತ ನ್ಯಾ. ಪಿ.ಎನ್. ದೇಸಾಯಿ SHRC ಅಧ್ಯಕ್ಷ ; ಸಿಎಂ ಸ್ಥಾನ ತ್ಯಜಿಸುವ ಮುನ್ನವೇ ಸಿದ್ದರಾಮಯ್ಯ ಆದೇಶ!
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕೆಲವೇ ದಿನಗಳ ಮುನ್ನ ಸಿದ್ದರಾಮಯ್ಯ ಅವರು ತೆಗೆದುಕೊಂಡಿರುವ ಮಹತ್ವದ ನಿರ್ಧಾರವೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ನಗರಾಭಿವೃದ್ಧಿ…
Read More » -

ಪದಗ್ರಹಣಕ್ಕೆ ಶುಭ ಮುಹೂರ್ತ; ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನ!
ಬೆಂಗಳೂರು: ರಾಜ್ಯ ರಾಜಕಾರಣದ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ಬರುವ ಬುಧವಾರ (ಜೂನ್ 3) ಡಿಕೆಶಿ ಕರ್ನಾಟಕದ 25ನೇ ನೂತನ…
Read More » -

ಸಿದ್ದಣ್ಣನನ್ನು ನೋಡಿ ನೋವಾಯ್ತು, ಕಾಂಗ್ರೆಸ್ ನದ್ದು ಗೆದ್ದೆತ್ತಿನ ಬಾಲ ಹಿಡಿಯೋ ರಾಜಕೀಯ-ಶ್ರೀರಾಮುಲು
ಬಳ್ಳಾರಿ/ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿದು ಡಿ.ಕೆ. ಶಿವಕುಮಾರ್ ಸಿಎಂ ಆಗಿ ಗದ್ದುಗೆ ಏರುತ್ತಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕರು ಭರ್ಜರಿ ರಾಜಕೀಯ ದಾಳಿ…
Read More » -

ಕಾಂಗ್ರೆಸ್ ಪಾಲಿಗೆ ಕರ್ನಾಟಕ ದೊಡ್ಡ ಎಟಿಎಂ ಲಹರ್ ಸಿಂಗ್ ಆರೋಪ!
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಹಾಗೂ ಹೊಸ ಸಚಿವ ಸಂಪುಟ ರಚನೆಯ ಕಸರತ್ತು ತಾರಕಕ್ಕೇರಿರುವಾಗಲೇ, ವಿರೋಧ ಪಕ್ಷವಾದ ಬಿಜೆಪಿ ಭ್ರಷ್ಟಾಚಾರದ ಅಸ್ತ್ರವನ್ನು ಪ್ರಯೋಗಿಸಿ ಮತ್ತೊಮ್ಮೆ…
Read More » -

ಸಿದ್ದರಾಮಯ್ಯ ಕೋಮುವಾದಿ – ಛಲವಾದಿ ನಾರಾಯಣಸ್ವಾಮಿ!
ಕಲಬುರಗಿ/ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಂತರಿಕ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಕುರಿತು ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್…
Read More » -

ನಾವೆಲ್ಲಾ ಮಾಜಿಗಳು; ಸಚಿವ ಸಂಪುಟವೇ ಇಲ್ಲ – ಎಂ.ಸಿ.ಸುಧಾಕರ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಆಗಿದೆ. ಈ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ತಾಂತ್ರಿಕ ರಾಜಕೀಯ ಬೆಳವಣಿಗೆಯನ್ನು ಬಿಚ್ಚಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ…
Read More » -

ಡಿಕೆಶಿಯವರೇ ಒಳ್ಳೇ ಆಡಳಿತ ನೀಡಿ; ಇಲ್ವೋ ಟೀಕೆಗೆ ಸಿದ್ಧರಾಗಿ – ಪ್ರತಾಪ್ ಸಿಂಹ
ಮೈಸೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿಭಿನ್ನವಾಗಿ…
Read More » -

ಸಂಪುಟ ಸೇರಲು ಮೈಸೂರು ಹುಲಿ ತನ್ವೀರ್ ಸೇಠ್ ಬಿಗಿಪಟ್ಟು!
ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಿರ್ಗಮನ ಮತ್ತು ಹೊಸ ಸರ್ಕಾರದ ರಚನೆಯ ಕಸರತ್ತು ತಾರಕಕ್ಕೇರಿರುವಾಗಲೇ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಂಚಲನದ…
Read More » -

ಬಕ್ರೀದ್ ದಿನವೇ ಹಿಂದುಳಿದ ನಾಯಕ ಸಿದ್ದರಾಮಯ್ಯ ಬಲಿ- ಬಸನಗೌಡ ಪಾಟೀಲ್ ಯತ್ನಾಳ್!
ವಿಜಯಪುರ/ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿದು ಹೊಸ ಸರ್ಕಾರ ರಚನೆಯಾಗುತ್ತಿದ್ದರೂ, ರಾಜಕೀಯ ವಲಯದಲ್ಲಿ ಅದರ ಬಿಸಿ ಮಾತ್ರ ಕಮ್ಮಿಯಾಗಿಲ್ಲ. ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳಿದ…
Read More » -

ಡಿಕೆಶಿ ಮುಖ್ಯಮಂತ್ರಿ ಪಟ್ಟದ ಹಿಂದೆ ‘ರಾಜಶ್ಯಾಮಲಾ’ ಪವಾಡ!
ಬಳ್ಳಾರಿ/ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಅಂತಿಮವಾಗಿದೆ. ಆದರೆ ಈ ಬೆಳವಣಿಗೆಯ ಹಿಂದೆ ಧಾರ್ಮಿಕ ಪವಾಡದ ರಹಸ್ಯ ಬೆಳಕಿಗೆ ಬಂದಿದೆ. ಹೌದು,…
Read More » -

ಡಿಕೆಶಿ ಸಂಪುಟ ಸೇರಲು ಹಿರಿಯರ ಕಸರತ್ತು, ಕಿರಿಯರ ಡಿಮ್ಯಾಂಡು!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಬೆನ್ನಲ್ಲೇ, ಈಗ ನೂತನ ಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಸಾರಥ್ಯದ ಹೊಸ ಸಚಿವ ಸಂಪುಟ ಸೇರಲು ಕಾಂಗ್ರೆಸ್ ಪಾಳಯದಲ್ಲಿ…
Read More » -

ಸಿದ್ದರಾಮಯ್ಯ ಸಿಎಂ ಪದವಿ ಕಳೆದುಕೊಳ್ಳಲಿದ್ದಾರೆ ಎಂದಿತ್ತು ಆ ಬೊಂಬೆ!
ಧಾರವಾಡ/ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಆಗಿಯೇ ಹೋಯ್ತು. ಇತ್ತ ಬೆಂಗಳೂರು ಮತ್ತು ದೆಹಲಿಯಲ್ಲಿ ರಾಜಕೀಯ ದಾಳಗಳು ಉರುಳುತ್ತಿದ್ದರೆ, ಅತ್ತ ಉತ್ತರ ಕರ್ನಾಟಕದ ಪುಟ್ಟ ಗ್ರಾಮವೊಂದರಲ್ಲಿ ಯುಗಾದಿಯಂದು ನುಡಿದಿದ್ದ…
Read More » -

ಸಿದ್ದರಾಮಯ್ಯ, ಖರ್ಗೆ ಆಶೀರ್ವಾದದಿಂದ ಕಾಂಗ್ರೆಸ್ ಬೆಳೆದಿದೆ- ಹೆಚ್.ಸಿ.ಬಾಲಕೃಷ್ಣ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿರುವ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು…
Read More » -

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಯಂ!
ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಬೆನ್ನಲ್ಲೇ, ಈಗ ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಸಿಗಲಿದೆ ಎನ್ನುವ ಕುತೂಹಲ ತುತ್ತತುದಿಗೆ ತಲುಪಿದೆ.…
Read More » -

ವಿದಾಯ ಸಿಎಂ ಹುದ್ದೆಗೆ ಮಾತ್ರ – ರಾಜಕೀಯಕ್ಕಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕಾರಣದ ಐತಿಹಾಸಿಕ ಬದಲಾವಣೆಯ ಪರ್ವದ ನಡುವೆ, ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿರುವ…
Read More » -

ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಹಾರಿದ ಸಿದ್ದರಾಮಯ್ಯ!
ಬೆಂಗಳೂರು: ರಾಜಭವನಕ್ಕೆ ತೆರಳಿ ಅಧಿಕೃತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮತ್ತೊಂದು ಮಹತ್ವದ ರಾಜಕೀಯ ನಡೆ ಇಟ್ಟಿದ್ದಾರೆ. ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ…
Read More » -

ಸಿದ್ದು ರಾಜೀನಾಮೆ-ರಾಹುಲ್ ಗಾಂಧಿ ಒಬಿಸಿ ವಿರೋಧಿ ಎಂದ ಶೆಹಜಾದ್ ಪೂನಾವಾಲಾ
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆದು, ಡಿ.ಕೆ. ಶಿವಕುಮಾರ್ ಅವರು ಆಡಳಿತದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಇತ್ತ ದೇಶದ ರಾಜಧಾನಿ ದೆಹಲಿಯಲ್ಲಿ ರಾಜಕೀಯ ಭರಾಟೆ…
Read More » -

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ಕರ್ನಾಟಕದಲ್ಲೇ ಇರ್ತೀನಿ- ಸಿದ್ದರಾಮಯ್ಯ
ಬೆಂಗಳೂರು-ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ, ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಭವಿಷ್ಯದ ರಾಜಕೀಯ ನಡೆ ಹಾಗೂ ಸಿದ್ಧಾಂತಗಳ…
Read More » -

ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯ ಭಾವುಕ ವಿದಾಯ!
ಬೆಂಗಳೂರು, : ರಾಜಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ತಮ್ಮ ಐದು…
Read More » -

ಸಿದ್ದು ಯುಗ ಅಂತ್ಯ – ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ!
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ, ರಾಜಕೀಯ ಜಿದ್ದಾಜಿದ್ದಿ ಹಾಗೂ ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಅಹಿಂದ ದನಿಯಾಗಿದ್ದ, ದಣಿವರಿಯದ…
Read More » -

16 ಲಕ್ಷ ಬಾಂಗ್ಲಾ ನುಸುಳುಕೋರರು- ಕುಮಾರ್ ಬಂಗಾರಪ್ಪ ಸ್ಫೋಟ!
ಮಂಡ್ಯ: ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಕೊಂಚ ಮೌನಕ್ಕೆ ಶರಣಾಗಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ರಾಜಕಾರಣ…
Read More » -

ಗಣಿನಾಡಿನಲ್ಲಿ ಸಚಿವಗಿರಿಗೆ ಪೈಪೋಟಿ – ಯಾರಿಗೆ ಮಂತ್ರಿ ಭಾಗ್ಯ!
ಬಳ್ಳಾರಿ: ರಾಜ್ಯ ರಾಜಕಾರಣದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ.ಶಿವಕುಮಾರ್ ಅವರ ಹೊಸ ಸಚಿವ ಸಂಪುಟ ಸೇರಲು ಗಣಿನಗರಿ ಬಳ್ಳಾರಿಯ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಕಸರತ್ತು ಆರಂಭವಾಗಿದೆ.…
Read More » -

ಡಿಕೆಶಿ ನೂತನ CM- ಸಚಿವ ಸ್ಥಾನಕ್ಕೆ ಲಾಬಿಯೋ ಲಾಬಿ!
ಧಾರವಾಡ: ಕಳೆದ ಆರು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಕುರ್ಚಿ ಗುದ್ದಾಟಕ್ಕೆ ಇಂದು ಅಧಿಕೃತ ತೆರೆಬಿದ್ದಿದೆ. ಕಾವೇರಿ ನಿವಾಸದಲ್ಲಿ ನಡೆದ ಸಚಿವರ ಮಹತ್ವದ…
Read More » -

ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಕಾಂಗ್ರೆಸ್ ನಿರ್ನಾಮ-ಅಹಿಂದ ಡೈರೆಕ್ಟ್ ಶೂಟ್!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಸುದ್ದಿ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಅಹಿಂದ ಶಕ್ತಿಗಳು ಕೈ ನಾಯಕರ ವಿರುದ್ಧ ಸಿಡಿದೆದ್ದಿವೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮುಂಬರುವ…
Read More » -

ಸಿದ್ದರಾಮಯ್ಯ ಅಭಿಮಾನಿಗಳಿಂದ ಭಾರಿ ಪ್ರತಿಭಟನೆ- ಕಾಂಗ್ರೆಸ್ಗೆ ತಕ್ಕ ಪಾಠ!
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೈಕಮಾಂಡ್ ಸೂತ್ರದಡಿ ರಾಜೀನಾಮೆ ನೀಡುತ್ತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯನವರ ಪರವಾಗಿ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ತೊಗರಿ ನಾಡು ಕಲಬುರಗಿಯಲ್ಲಿ ಸಿದ್ದು ಅಭಿಮಾನಿಗಳು ಹಾಗೂ…
Read More » -

ಕೆಪಿಸಿಸಿ ಅಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ-ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಪಟ್ಟ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಗಮನ ಮತ್ತು ಡಿ.ಕೆ.ಶಿವಕುಮಾರ್ ಅವರ ಸಿಎಂ ಪಟ್ಟಾಭಿಷೇಕದ ಸುಳಿವು ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೊಂದು ದೊಡ್ಡ ಮಟ್ಟದ ಸಾಂಸ್ಥಿಕ ಬದಲಾವಣೆಗೆ ಹೈಕಮಾಂಡ್ ಮುನ್ನುಡಿ…
Read More » -

ಮನಃಪೂರ್ವಕ ರಾಜೀನಾಮೆ ನನ್ನದು-ಕೊಟ್ಟ ಮಾತಿಗೆ ತಪ್ಪದ ಸಿದ್ದರಾಮಯ್ಯ!
ಬೆಂಗಳೂರು: ನನಗೆ ಯಾವುದೇ ನೋವು ದುಃಖಗಳಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಉಪಹಾರ ಸಭೆಯಲ್ಲಿ ಹೇಳಿದ್ದಾರೆ. ಪ್ರಮುಖ ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾಧ್ಯಮ…
Read More » -

ಮತದಾರರಿಗೆ ಚೊಂಬು ಕೊಡ್ತಿರಾ- ಡಿಕೆಶಿ ವಿರುದ್ಧ ನಿಖಿಲ್ ಗುಡುಗು!
ರಾಮನಗರ: ಜಮೀನು ಸ್ವಾಧೀನ ವಿವಾದಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಬಿಡದಿಯ ಭೈರಮಂಗಲ ಗ್ರಾಮದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ…
Read More » -

ಸಿದ್ದರಾಮಯ್ಯ ರಾಜೀನಾಮೆ, ನಾಳೆ ನೋಡಿ-ಸಚಿವ ಚಲುವರಾಯಸ್ವಾಮಿ!
ಮಂಡ್ಯ: ರಾಜ್ಯ ರಾಜಕೀಯದಲ್ಲಿ ಸೃಷ್ಟಿಯಾಗಿರುವ ನಾಯಕತ್ವ ಬದಲಾವಣೆಯ ಮಹಾ ತಿರುವಿನ ನಡುವೆಯೇ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅತ್ಯಂತ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. “ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಅಪರಾಧಗಳ ಅಡ್ಡೆ ಹುಬ್ಬಳ್ಳಿ-ಧಾರವಾಡ; ಸಿಎಂ ಹಾಗೂ ಕಮಿಷನರ್ ಭಾವಚಿತ್ರ ದಹನ!
ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಮಿತಿಮೀರುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.…
Read More » -

ಕೆಪಿಸಿಸಿ ಭಾರಿ ಬದಲಾವಣೆ- ನಟಿ ಭಾವನಾ, ನಿಕೇತ್ ರಾಜ್ ಸೇರಿ 31 ಸ್ಥಾನ ಖೋತಾ!
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಹೈಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ, ಇತ್ತ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಶಿಸ್ತು ಉಲ್ಲಂಘಿಸಿದವರ ವಿರುದ್ಧ…
Read More » -

ನಮ್ಮ ಭಾಗದ ಮೈನಾರಿಟಿಗೆ ಸಚಿವ ಸ್ಥಾನ ಬೇಕು- ಆಸೀಫ್ ಸೇಠ್ ಹಠ!
ಬೆಳಗಾವಿ: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಅವರು…
Read More » -

ಸರ್ಕಾರದಲ್ಲಿ ಇನ್ನೂ ಒಳಗುಟ್ಟೈತಿ ಎಂದ MLC ಜಕ್ಕಪ್ಪನವರ!
ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬೆನ್ನಲ್ಲೇ, ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಹೈಕಮಾಂಡ್ನ ಸರಣಿ ಸಭೆಗಳಲ್ಲಿ ಭಾಗವಹಿಸಿದ್ದ ವಿಧಾನ…
Read More » -

ಸರ್ಕಾರ ದಲಿತರಿಗೆ ಬಗಣಿ ಗೂಟ ಹೊಡೆದಿದೆ – ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!
ಮೈಸೂರು: ರಾಜ್ಯದಲ್ಲಿ ತಾರಕಕ್ಕೇರಿರುವ ಸಿಎಂ ಬದಲಾವಣೆ ಪ್ರಹಸನ ಹಾಗೂ ಸರ್ಕಾರದ ಆಡಳಿತ ವೈಖರಿ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ಬಾಂಬ್ ಮೇಲೆ ಬಾಂಬ್…
Read More » -

ಸಿದ್ದರಾಮಯ್ಯ ರಾಜೀನಾಮೆ, ಕಾಂಗ್ರೆಸ್ ಸರ್ಕಾರ ಪತನವಾಗಲಿದೆ- ವಿಜಯೇಂದ್ರ!
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಹೈಡ್ರಾಮಾ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ವಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಪತನದ ಕುರಿತು ಭಾರಿ…
Read More » -

ಸತೀಶ್ ಜಾರಕಿಹೊಳಿ KPCC ಅಧ್ಯಕ್ಷರಾದ್ರೆ ಪಕ್ಷಕ್ಕೆ ಆನೆ ಬಲ- ಶಾಸಕ ವಿಶ್ವಾಸ ವೈದ್ಯ!
ಬೆಳಗಾವಿ: ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ಜಟಾಪಟಿಯ ನಡುವೆಯೇ, ಸೌದತ್ತಿ ಯಲ್ಲಮ್ಮ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಸುದ್ದಿಗೆ ಗ್ರಾಸವಾಗಿದ್ದಾರೆ..…
Read More » -

ಸಿಎಂ ಬದಲಾವಣೆ ಗೊತ್ತಿಲ್ಲ- ಮಾರ್ಮಿಕವಾಗಿ ನುಡಿದ ಶಾಸಕ ಭರತ್ ರೆಡ್ಡಿ!
ಬಳ್ಳಾರಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಆಂತರಿಕ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಈ ಕುರಿತು ಅಚ್ಚರಿಯ ಹಾಗೂ…
Read More » -

ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದಗ್ರಹಣ!
ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಕ್ಷಣಕ್ಷಣಕ್ಕೂ ಮಹತ್ವದ ವಿದ್ಯಮಾನಗಳು ಜರುಗುತ್ತಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರು…
Read More » -

ರಾಜ್ಯಸಭೆಗೆ ಸಿದ್ದರಾಮಯ್ಯ? ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ?
ಹೈಕಮಾಂಡ್ ‘ಮಾಸ್ಟರ್ ಪ್ಲ್ಯಾನ್’ ಬಿಚ್ಚಿಟ್ಟ ‘ಕೈ’ ಮೂಲಗಳು! ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ಕಳೆದ ಮೂರು ವರ್ಷಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ಮುಖ್ಯಮಂತ್ರಿ…
Read More » -

ಮೇ 30ಕ್ಕೆ ಕೇಂದ್ರದ ವಿರುದ್ಧ ಕೈ ಪಡೆ ‘ಇಂಧನ ಸಮರ’
ಬೆಂಗಳೂರು: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಜನಾಂದೋಲನಕ್ಕೆ ಸಜ್ಜಾಗಿದೆ. ಕಳೆದ ಕೇವಲ 11 ದಿನಗಳಲ್ಲಿ…
Read More » -

‘ನನಗೆ ವಿಜಯ್ ಕಂಡ್ರೆ ಅಸೂಯೆ’- ಪವನ್ ಕಲ್ಯಾಣ್!
ಅಮರಾವತಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ನೇರ ನಡೆನುಡಿಯ ಮನುಷ್ಯ. ಅವರು ನೆರೆಯ ತಮಿಳುನಾಡು ನೂತನ ಮುಖ್ಯಮಂತ್ರಿ, ದಳಪತಿ ವಿಜಯ್ ಕುರಿತು…
Read More » -

ಕರ್ನಾಟಕ ರಾಜಕೀಯ ದೆಹಲಿಗೆ ಶಿಫ್ಟ್- ಯಾರಿಗೆ ಸಿಎಂ ಕುರ್ಚಿ?
ನವದೆಹಲಿ: ರಾಜ್ಯ ಕಾಂಗ್ರೆಸ್ ರಾಜಕಾರಣದ ಮಹತ್ವದ ಬೆಳವಣಿಗೆಯಾಗುತ್ತಿದ್ದು,, ಕರ್ನಾಟಕದ ಇಡೀ ರಾಜಕೀಯ ಸಂಪೂರ್ಣವಾಗಿ ದೇಶದ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
Read More » -

ಲಾಡ್ಲೆ ಮಶಾಕ್ ದರ್ಗಾ ಕೇಸ್ ವಾಪಸ್- ಹಿಂದೂಗಳ ಉಗ್ರ ಪ್ರತಿಭಟನೆ!
ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಲಾಡ್ಲೇ ಮಶಾಕ್ ದರ್ಗಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ…
Read More » -

SIR ವಿರುದ್ಧ ಮಹಾ ಗ್ಯಾರಂಟಿ- ಸಿದ್ದು-ಡಿಕೆಶಿ ಬ್ರಹ್ಮಾಸ್ತ್ರ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ನಡೆಗೆ ಪ್ರತಿ ತಂತ್ರ ರೂಪಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೋಡಿ ಭರ್ಜರಿ ಸಿದ್ಧತೆ…
Read More » -

ನನಗೆ ಸಚಿವ ಸ್ಥಾನ ಸಿಗಲಿದೆ-ಶಾಸಕ ಅಜಯ್ ಸಿಂಗ್!
ಕಲಬುರಗಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿರುವ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ ರಚನೆ…
Read More » -

ಎಲ್ಲಿ ಅಚ್ಚೇ ದಿನ್, ಎಲ್ಲಿ ಒಳ್ಳೆತನ – ಮೋದಿ ವಿರುದ್ಧ ಸಿದ್ದರಾಮಯ್ಯ ಕೆಂಡ!
ಬೆಂಗಳೂರು: ದೇಶದಲ್ಲಿ ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಇಂಧನ ದರ ಏರಿಕೆಯಾಗಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ…
Read More » -

ಕೇಂದ್ರವನ್ನು ಕೇಳೋ ತಾಕತ್ತಿಲ್ಲ – ಆರ್. ಅಶೋಕ್,ವಿಜಯೇಂದ್ರಗೆ ಡಿಕೆಶಿ ಟಾಂಗ್!
ಬೆಂಗಳೂರು: ದೇಶದಲ್ಲಿ ಇಂಧನ ದರ ಹಾಗೂ ಸಿಲಿಂಡರ್ ಬೆಲೆಗಳ ಸರಣಿ ಏರಿಕೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಡಿದೆದ್ದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ನಿತಿನ್ ನಬೀನ್ ಭೇಟಿ- ರಾಜ್ಯಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ!
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಗೆ ಇನ್ನು ಕಾಲಾವಕಾಶವಿದ್ದರೂ, ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮತ್ತು ಭವಿಷ್ಯದ ತಂತ್ರಗಳ ಕುರಿತಾದ ಚರ್ಚೆಗಳು ಈಗಿನಿಂದಲೇ ತೀವ್ರಗೊಂಡಿವೆ. ಬಿಜೆಪಿ ರಾಷ್ಟ್ರೀಯ…
Read More » -

ಪಕ್ಷಗಳಿಗೆ ನಡುಕ-ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ ರದ್ದು!
ಬೆಂಗಳೂರು: ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೆಂಡ್ ಆಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಳೆ ನಗರದ ಟೌನ್ ಹಾಲ್ ಬಳಿ ಆಯೋಜಿಸಲು ಉದ್ದೇಶಿಸಿದ್ದ ಶಾಂತಿಯುತ ಮಾನವ…
Read More » -

ಪ್ರಿಯಾಂಕ್ ಖರ್ಗೆಗೆ ಕ್ಲಾಸ್ ತಗೊಂಡ ರಾಜಕುಮಾರ!
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳು ಹಾಗೂ ಅವರ ಉಡುಗೊರೆಗಳ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಲೇವಡಿಗೆ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್…
Read More » -

ರಾಜ್ಯಸಭೆಗೆ ಪೈಪೋಟಿ-ಅಭ್ಯರ್ಥಿಗಳ ಜಟಾಪಟಿ!
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಸಲು ಅಧಿಕೃತವಾಗಿ ಪ್ರಕಟಣೆ ನೀಡಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ…
Read More » -

ಇಂಧನ ಬೆಲೆ ಏರಿಕೆ; ಕೇಂದ್ರ ಸರ್ಕಾರ ನಾಲಾಯಕ್ಕು- MLC ಜಕ್ಕಪ್ಪನವರ!
ಹುಬ್ಬಳ್ಳಿ: ದೇಶದಲ್ಲಿ ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ವ್ಯಾಪಕ…
Read More » -

ಸಚಿವ ಸಂಪುಟದ ಕಾವು ದೆಹಲಿಗೆ ಶಿಫ್ಟ್ – ಶಾಸಕರಿಂದ ರೆಡಿ ಸ್ಟೆಡಿ ಗೋ!
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರ್ರಚನೆ ಕದನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸಚಿವ ಸ್ಥಾನಕ್ಕಾಗಿ ಶಾಸಕರ ಬಿಪಿ ಏರುತ್ತಿದ್ದು ಹೈಕಮಾಂಡ್ ಮೇಲೆ ಒತ್ತಡ ಹೇರಲು ಶಾಸಕರು…
Read More » -

ಸಿಎಂ ಸ್ಥಾನಕ್ಕೆ ನಾನು ರೆಡಿ-ಪರಮೇಶ್ವರ್!
ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಸಾಂಪ್ರದಾಯಿಕ ಪ್ರಕ್ರಿಯೆಯಡಿ ನಡೆಯಲಿದ್ದು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಮಾಡಲಿದ್ದಾರೆ. ಸಂಪುಟ ಪುನರ್ರಚನೆಗಾಗಿ…
Read More » -

CJP ಪಾಕಿಸ್ತಾನ ಜನತಾ ಪಾರ್ಟಿ,ಅಭಿಜೀತ್ ISI ಏಜೆಂಟ್ -ಬಿಜೆಪಿ ಆರೋಪ!
ನವದೆಹಲಿ: ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ತಲ್ಲಣ ಸೃಷ್ಟಿಸಿ, ಕೇವಲ ಒಂದೇ ವಾರದಲ್ಲಿ 20 ಮಿಲಿಯನ್ಗೂ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಗಳಿಸುವ ಮೂಲಕ ವಿಶ್ವದ ಅತಿದೊಡ್ಡ ಪಕ್ಷವಾದ…
Read More » -

ಜನಾಕರ್ಷಣೆಗೆ ಬಿಜೆಪಿ ಮುಸ್ಲಿಂ,ಪಾಕಿಸ್ತಾನ ಎನ್ನುತ್ತೆ- ಜಾರಕಿಹೊಳಿ ವಾಗ್ದಾಳಿ!
ಚಿತ್ರದುರ್ಗ: “ರಾಜ್ಯದಲ್ಲಿ ಮುಸ್ಲಿಮರು, ರೈತರು, ಕನ್ನಡಪರ ಹೋರಾಟಗಾರರು ಹಾಗೂ ರಾಜಕೀಯ ಮುಖಂಡರ ಮೇಲಿರುವ ಸುಮಾರು 50-60 ಪ್ರಕರಣಗಳನ್ನು ವಾಪಸ್ ಪಡೆಯುವ ಪ್ರಕ್ರಿಯೆ ನಡೆದಿದೆ. ಅಲ್ಪಸಂಖ್ಯಾತರ ಕೇಸು ವಾಪಸ್…
Read More » -

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ -ಭಿನ್ನಮತ ಸ್ಫೋಟ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದೆ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಬೇಕೋ ಬೇಡವೋ ಎಂಬ ಯಕ್ಷಪ್ರಶ್ನೆಗೆ ಉತ್ತರ ಹುಡುಕಲು…
Read More » -

ಮೋದಿಯಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ- ಇಳಿಕೆಯ ಪ್ರಶ್ನೆ ಮಾತ್ರ ನನಗೆ ಸಿದ್ದರಾಮಯ್ಯ ಗರಂ!
ಬೆಂಗಳೂರು: “ಕೇಂದ್ರದ ಬಿಜೆಪಿ ಸರ್ಕಾರದವರು ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಸಿದಾಗ ನೀವೆಲ್ಲರೂ ಮೌನವಾಗಿರುತ್ತೀರಿ, ಮೋದಿಯನ್ನ ಯಾರೂ ಪ್ರಶ್ನೆ ಮಾಡುವುದಿಲ್ಲ. ಆದರೆ ಈಗ ನಮ್ಮನ್ನು ದರ…
Read More » -

ಪ್ರಮಾಣ ವಚನ ಕಾಂಗ್ರೆಸ್ ಶಾಸಕನಿಗೆ ಬುದ್ಧಿ ಹೇಳಿದ ಗವರ್ನರ್! ಸಚಿವರ ತಪ್ಪೇನು?
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಒಂದು ವಿನೂತನ ಘಟನೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ…
Read More » -

ಬಿಜೆಪಿಯಲ್ಲಿ ಬದಲಾವಣೆಯ ಬಿರುಗಾಳಿ-ವಿಜಯೇಂದ್ರನಿಗೆ ಸಂಕಷ್ಟ!
ಬೆಂಗಳೂರು: ದೇಶದ ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಬಿಜೆಪಿ ಹೈಕಮಾಂಡ್ ತನ್ನ ತೀಕ್ಷ್ಣ ದೃಷ್ಟಿಯನ್ನು ಕರ್ನಾಟಕದ ಕಡೆಗೆ ನೆಟ್ಟಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಪ್ರಬಲ…
Read More » -

ಎಸ್ಸಿ-ಎಸ್ಟಿ ಕಂಡರೆ ಸಿದ್ದು ಸರ್ಕಾರಕ್ಕೆ ಹೊಟ್ಟೆಕಿಚ್ಚು – ಶ್ರೀರಾಮುಲು, ಸಿ.ಟಿ. ರವಿ ವಾಗ್ದಾಳಿ!
ಮೈಸೂರು: “ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಸಮುದಾಯಕ್ಕೆ ಸರಣಿ ವಂಚನೆ ಮಾಡುತ್ತಿದೆ. ಬಿಜೆಪಿ ಸರ್ಕಾರ ಶ್ರಮಪಟ್ಟು ಹೆಚ್ಚಿಸಿದ್ದ ಮೀಸಲಾತಿಯನ್ನು…
Read More » -

3 ವರ್ಷ 100 ಸುಳ್ಳು ಸಿದ್ದರಾಮಯ್ಯ ಸಾಧನೆ-ಶ್ರೀ ರಾಮುಲು ವಾಗ್ದಾಳಿ!
ಬಳ್ಳಾರಿ: “ಕಳೆದ ಮೂರು ವರ್ಷಗಳ ಅವಧಿಯಲ್ಲಿ ನೂರು ಸುಳ್ಳುಗಳನ್ನು ಹೇಳಿರುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ .ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿಗೆ ಮಾಲೀಕರಾದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಆ…
Read More » -

ಮಹಿಳೆಯರಿಗೆ ಉಚಿತ ಸಾರಿಗೆ-ಕೇರಳ ಸರ್ಕಾರ ಗ್ರೀನ್ ಸಿಗ್ನಲ್
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿ.ಡಿ. ಸತೀಶನ್ ನೇತೃತ್ವದ ಯುಡಿಎಫ್ (UDF) ಸರ್ಕಾರವು ತನ್ನ ಮೊದಲ ಸಚಿವ ಸಂಪುಟ ಸಭೆಯಲ್ಲೇ ಜನಪರ ಯೋಜನೆಗಳ ಸುರಿಮಳೆಗರೆದಿದೆ.…
Read More » -

ಕೇರಳದಲ್ಲಿ ಯುಡಿಎಫ್ ಯುಗ – ವಿ.ಡಿ. ಸತೀಶನ್ ಸಂಪುಟದಲ್ಲಿ 20 ಸಚಿವರು
ತಿರುವನಂತಪುರ: ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಸರ್ಕಾರ ರಚನೆಯಾಗಿದ್ದು ವಿ.ಡಿ. ಸತೀಶನ್ ಅವರು ನೂತನ ಮುಖ್ಯಮಂತ್ರಿಯಾಗಿ ಗದ್ದುಗೆಗೇರಿದರು.…
Read More » -

ತಮಿಳುನಾಡು ಶಾಸಕರಿಗೆ ಖಾತೆ ಹಂಚಿಕೆ- ಪ್ರಮುಖ ಖಾತೆಗಳು ವಿಜಯ್ ತೆಕ್ಕೆಗೆ!
ಚೆನ್ನೈ: ವಿಜಯ್ ಸಾರಥ್ಯದ ಟಿವಿಕೆ ಸರ್ಕಾರ ಆಡಳಿತಕ್ಕೆ ಬಂದ ನಂತರ ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಪ್ರಕಟವಾಗಿದೆ. ಹಿರಿಯರಿಗೆ ಗೌರವಯುತ ಖಾತೆಗಳೂ ಹಾಗೂ…
Read More » -

ಮಕ್ಕಳು ಮಾಡಿ, ಬಂಪರ್ ಬಹುಮಾನ ಗೆಲ್ಲಿ – ಚಂದ್ರಬಾಬು ನಾಯ್ಡು!
ಅಮರಾವತಿ/ಶ್ರೀಕಾಕುಳಂ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನನ ಪ್ರಮಾಣ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜನಸಂಖ್ಯೆ ಹೆಚ್ಚಳಕ್ಕಾಗಿ ಹಾಗೂ…
Read More » -

ಮುಸ್ಲಿಮರಿಗೆ ಮಣಿದ ಸರ್ಕಾರ – ಸಿ.ಟಿ.ರವಿ ಗುಡುಗು!
ಬೆಂಗಳೂರು: ರಾಜ್ಯ ಸರ್ಕಾರದ ಹಿಜಾಬ್ ನಿಷೇಧ ಹಿಂತೆಗೆತದ ನಿರ್ಧಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಂ ಮತಬ್ಯಾಂಕ್ ಕೈತಪ್ಪುವ ಭೀತಿಯಿಂದ…
Read More » -

ಹಿಜಾಬ್ ವಿವಾದ – ಹೆಚ್ಡಿಕೆ, ಸುನಿಲ್ ಕುಮಾರ್ ಕೆಂಡಾಮಂಡಲ!
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಧರಿಸಲು ಅವಕಾಶ ನೀಡಿರುವ ವಿಚಾರ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ರೋಶ…
Read More » -

ಮುಂದಿನ ಸರ್ಕಾರದಲ್ಲಿ ನಾನು ಮಂತ್ರಿಯಾಗೋದು ಖಚಿತ- ಜಿ.ಕೆ. ವೆಂಕಟಶಿವಾರೆಡ್ಡಿ
ಶ್ರೀನಿವಾಸಪುರ: 2028ರ ವಿಧಾನಸಭಾ ಚುನಾವಣೆ ನನ್ನ ಜೀವನದ ಕೊನೆಯ ಚುನಾವಣೆ. ರಾಜ್ಯದಲ್ಲಿ ಮುಂದಿನ ಬಾರಿ ಖಚಿತವಾಗಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಚಿವ ಸಂಪುಟದಲ್ಲಿ ನಾನು ಮಂತ್ರಿಯಾಗುವುದು…
Read More » -

ಹಿಜಾಬ್ ಪರ ಸಿದ್ದರಾಮಯ್ಯ-MLC ಡಾ.ಧನಂಜಯ್ ಸರ್ಜಿ ಆಕ್ರೋಶ!
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ನವರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕುರಿತು ಬಿಜೆಪಿ ಎಂಎಲ್ಸಿ ಡಾ. ಧನಂಜಯ್ ಸರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ…
Read More » -

ಕೇರಳ ಸಿಎಂ ಆಗಿ ವಡಸ್ಸೇರಿ ದಾಮೋದರನ್ ಸತೀಶನ್ ಆಯ್ಕೆ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ಹತ್ತು ದಿನಗಳ ಬಳಿಕ ಸಿಎಂ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು…
Read More » -

ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ…
Read More » -

ವಿಜಯ್ ಯು-ಟರ್ನ್: ರಾಧನ್ ಪಂಡಿತ್ ನೇಮಕಾತಿ ಆದೇಶ ವಾಪಸ್!
ಚೆನ್ನೈ: ವಿಶೇಷ ಕರ್ತವ್ಯಾಧಿಕಾರಿ (OSD-Political) ಹುದ್ದೆಗೆ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ರವರನ್ನು ನೇಮಿಸಿಕೊಂಡ ಬೆನ್ನಲ್ಲೇ ತಮಿಳುನಾಡಿನೆಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಯಿತು. ಮುಖ್ಯಮಂತ್ರಿ ಜೋಸೆಫ್ ವಿಜಯ್…
Read More » -

ಚಿನ್ನ ಖರೀದಿ ಬೇಡವೆಂದ ಮೋದಿ – ಸಂತೋಷ್ ಲಾಡ್ ಕಿಡಿ!
ಬೆಂಗಳೂರು: ದೇಶದಲ್ಲಿ ಇತ್ತೀಚೆಗೆ ಸೃಷ್ಟಿಯಾಗಿರುವ ಆರ್ಥಿಕ ಅನಿಶ್ಚಿತತೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ‘ಮಿತವ್ಯಯ’ ಮಂತ್ರದ ವಿರುದ್ಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ…
Read More » -

ರಾಹುಲ್-ಖರ್ಗೆ ಏಟಿಗೆ ಗೌರವ್ ಭಾಟಿಯಾ ತಿರುಗೇಟು!
ನವದೆಹಲಿ: ದೇಶದ ಆರ್ಥಿಕತೆ ಮತ್ತು ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕಾಂಗ್ರೆಸ್ಗೆ ಹಳೆಯ ಇತಿಹಾಸವನ್ನು ನೆನಪಿಸುವ…
Read More » -

ಮೋದಿ ಗಿಮಿಕ್ ರಾಜಕಾರಣಿ – ನಾರಾ ಭರತ್ ರೆಡ್ಡಿ ಕಿಡಿ!
ಬಳ್ಳಾರಿ: ಪೆಟ್ರೋಲ್,ಡೀಸೆಲ್ ಮಿತ ಬಳಕೆ ಹಾಗೂ ಬಂಗಾರ ಖರೀದಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ತೀವ್ರ…
Read More » -

ವಿಜಯ್ ಸರ್ಕಾರದಲ್ಲಿ ಜ್ಯೋತಿಷಿ ವಿಶೇಷ ಕರ್ತವ್ಯಾಧಿಕಾರಿ!
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಜ್ಯೋತಿಷಿ ‘ರಾಧನ್ ಪಂಡಿತ್’ ವೆಟ್ರಿವೇಲ್ ರನ್ನು ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಿರುವ ವಿಚಾರ ಕಾಡ್ಗಿಚ್ಚಿನಂತೆ ರಾಜ್ಯಾದ್ಯಂತ ಹಬ್ಬಿದೆ. ಸಿನಿಮಾ ರಂಗದಿಂದ ರಾಜಕೀಯಕ್ಕೆ ಎಂಟ್ರಿ ಪಡೆದು…
Read More » -

ಶಬರೀನಾಥನ್ ಪ್ರಮಾಣವಚನ – ವಿಜಯ್ ಮುಖದಲ್ಲಿ ಮಂದಹಾಸ
ಚೆನ್ನೈ: ರಾಜಕೀಯ ಕೇವಲ ಧನಿಕರು,ಪ್ರಭಾವಿಗಳು ಹಾಗೂ ರಾಜಕೀಯ ಹಿನ್ನೆಲೆಯುಳ್ಳವರಿಗೆ ಮಾತ್ರ ಎಂಬ ಪ್ರತೀತಿಯನ್ನು ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಸುಳ್ಳು ಮಾಡಿದ್ದಾರೆ. ದಶಕಗಳ ಕಾಲ ತಮ್ಮ ಕಾರು…
Read More » -

TVK ಶಾಸಕನಾದರೂ ವಿಶ್ವಾಸಮತ ಚಲಾವಣೆಗೆ ಹೈಕೋರ್ಟ್ ಅಡ್ಡಿ!
ಚೆನ್ನೈ: ಕೇವಲ ಒಂದು ಮತದಿಂದ ಗೆದ್ದು ಬೀಗಿದ್ದ ತಿರುಪತ್ತೂರು ಕ್ಷೇತ್ರದ ಶಾಸಕ ಆರ್.ಶ್ರೀನಿವಾಸ ಸೇತುಪತಿಗೆ ತಮಿಳುನಾಡು ಹೈಕೋರ್ಟ್ ಶಾಕ್ ನೀಡಿದೆ. ಟಿವಿಕೆ ಶಾಸಕನಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಚಲಾಯಿಸದಂತೆ…
Read More » -

ತಮಿಳುನಾಡು ಧಾರ್ಮಿಕ ಕೇಂದ್ರಗಳ ಬಳಿ ವೈನ್ ಶಾಪ್ ಬಂದ್
ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಳಪತಿ ವಿಜಯ್ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ್ದಾರೆ. ಜನರ ಭಾವನೆಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ಧಾರ್ಮಿಕ ಕೇಂದ್ರಗಳ ಬಳಿ…
Read More » -

S.I.R ಆಪರೇಷನ್ – 86 ಲಕ್ಷ ಮತದಾರರ ಹಕ್ಕಿಗೆ ಕನ್ನ!
ಮೈಸೂರು: ಕರ್ನಾಟಕದಲ್ಲಿ ಮತದಾರರ ಗುರುತಿನ ಚೀಟಿ ವಿಶೇಷ ಪರಿಶೀಲನೆಯ ಮೂಲಕ ಮತದಾರರ ಹಕ್ಕಿಗೆ ಕನ್ನ ಹಾಕಲು ಬಿಜೆಪಿ ಭಾರಿ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.…
Read More » -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೀಕರ ಹತ್ಯೆ
ಧಾರವಾಡ: ಏಪ್ರಿಲ್ 10ರಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರವರ ಭೀಕರ ಹತ್ಯೆಯಾಗಿತ್ತು. ಕೊಲೆ ನಡೆದ ದಿನದಿಂದಲೇ ಕಾಂಗ್ರೆಸ್ ಮುಖಂಡ ಹಾಗೂ ಅಂಜುಮನ್ ಸಂಸ್ಥೆಯ…
Read More » -

ಮಹಿಳೆಯರ ರಕ್ಷಣೆಗೆ ‘ಸಿಂಗಪ್ಪೆಣ್ ವಿಶೇಷ ಕಾರ್ಯಪಡೆ’
ಅಧಿಕೃತ ಆದೇಶ ಘೋಷಿಸಿದ ವಿಜಯ್ ಸರ್ಕಾರ ಚೆನ್ನೈ: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡಿನ ನೂತನ ಸರ್ಕಾರ ಮಹಿಳೆಯರ ರಕ್ಷಣೆಗೆ ಆದ್ಯತೆ ನೀಡಿದ್ದು, ಅವರ ಸುರಕ್ಷತೆಯನ್ನು…
Read More » -

ಸಚಿವ ಡಿ.ಸುಧಾಕರ್ ಅಕಾಲಿಕ ನಿಧನ
ಚಿತ್ರದುರ್ಗದಲ್ಲಿ 3 ದಿನ ಶೋಕಾಚರಣೆ ಚಿತ್ರದುರ್ಗ: ರಾಜ್ಯದ ಹಿರಿಯ ರಾಜಕಾರಣಿ, ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ (66) ಅವರು ಭಾನುವಾರ ಮುಂಜಾನೆ ನಿಧನರಾದರು.…
Read More » -

ಸದನ ಶಿಕಾರಿ, ಕೆಂಡದಲ್ಲಿ ಅರಳಿದ ಕಮಲ ಯಡಿಯೂರಪ್ಪ
ಚಿತ್ರದುರ್ಗ: ಮದಕರಿ ನಾಡು, ವೀರವನಿತೆ ಓಬವ್ವನ ಬೀಡು ಚಿತ್ರದುರ್ಗ ಇಂದು “ರಾಜಾಹುಲಿ” ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದ ಸುನಾಮಿಗೆ ಸಾಕ್ಷಿಯಾಯಿತು. ಮಾಜಿ ಸಿಎಂ ಯಡಿಯೂರಪ್ಪ ಅವರ 50…
Read More » -

ವಿಜಯ್ ‘ದಾರಿ ತಪ್ಪಿದ ಮಗ’ ಎಂದ ವಿಶ್ಲೇಷಕ ಗುರುಮೂರ್ತಿ
ಸ್ವಯಂಕೃತ ಅಪರಾಧವೇ ರಾಜಕೀಯ ಬಿಕ್ಕಟ್ಟಿಗೆ ಕಾರಣ ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ,ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಬರಹಗಾರ ಎಸ್. ಗುರುಮೂರ್ತಿ ಅವರು ನಟ-ರಾಜಕಾರಣಿ…
Read More » -

ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರನ ವಿರುದ್ಧ ಪೋಕ್ಸೋ ಕೇಸ್
ಸುಲಿಗೆಯ ಪ್ರತಿ ದೂರು ನೀಡಿದ ಭಾಗೀರಥ್! ಹೈದರಾಬಾದ್: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಾಗೀರಥ್ ವಿರುದ್ಧ ಹೈದರಾಬಾದ್ನಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. 17…
Read More »




















































































































































