ರಾಜಕೀಯ
-

ತಮಿಳುನಾಡಿನ ನೂತನ ಡಿಜಿಪಿ ಮಹೇಶ್ ಕುಮಾರ್ ಅಗರ್ವಾಲ್!
ಚೆನ್ನೈ: ತಮಿಳುನಾಡಿನಲ್ಲಿ ದಕ್ಷ ಪೊಲೀಸ್ ಅಧಿಕಾರಿಯ ನೇಮಕಾತಿಯಾಗಿದೆ. 1994ರ ಬ್ಯಾಚ್ನ ದಕ್ಷ ಐಪಿಎಸ್ ಅಧಿಕಾರಿ ಮಹೇಶ್ ಕುಮಾರ್ ಅಗರ್ವಾಲ್ ಅವರು ಇಂದು ತಮಿಳುನಾಡಿನ ನೂತನ ಡಿಜಿಪಿ ಹಾಗೂ…
Read More » -

ಸಚಿವರಾಗಲಿರುವ 13 ನಾಯಕರು; ಯಾರಿಗೆ ಯಾವ ಖಾತೆ?
ಬೆಂಗಳೂರು: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ದಿನ ಇಂದು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಬೆನ್ನಲ್ಲೇ 13 ಮಂದಿ ಹಿರಿಯ…
Read More » -

ದೇವೇಗೌಡರ ಕಾಲಿಗೆ ಬಿದ್ದ ಭಾವಿ ಸಿಎಂ ಡಿ.ಕೆ. ಶಿವಕುಮಾರ್!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಅಪರೂಪದ ಹಾಗೂ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…
Read More » -

ಡಿಕೆಶಿ ರಾಜ್ಯ ಮೆಚ್ಚುವ ಮಗನಾಗಲಿ-ನೊಣವಿನಕೆರೆ ಶ್ರೀಗಳ ಆಶೀರ್ವಚನ!
ಚಿತ್ರದುರ್ಗ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ವರ್ಗ ಹಾಗೂ ಧರ್ಮಗಳ ಜನರ ಪ್ರೀತಿಯ ಮಗನಾಗಿ ಆಡಳಿತ ನಡೆಸಲಿ ಎಂದು…
Read More » -

ಕೇರಳ ವಿಧಾನಸಭೆಯಲ್ಲಿ ಬಸವಣ್ಣನ ವಚನ: ಅಶ್ರಫ್ ಕನ್ನಡತನಕ್ಕೆ ಕರುನಾಡು ಹರ್ಷ!
ಕಾಸರಗೋಡು: ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಮತ್ತೊಮ್ಮೆ ಕನ್ನಡದ ಕಂಪು ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಅನಾವರಣವಾಗಿದೆ. ಗಡಿನಾಡು ಮಂಜೇಶ್ವರ ಕ್ಷೇತ್ರದ ಐಯುಎಂಎಲ್ (IUML) ಶಾಸಕ ಎ.ಕೆ.ಎಂ. ಅಶ್ರಫ್ ಅವರು…
Read More » -

“ನಮ್ಮ ಅಪ್ಪ CM ಯಾಕಾಗ್ಬೇಕು?” ಡಿಕೆಶಿ ಪುತ್ರಿ ಐಶ್ವರ್ಯಾ ಹಳೇ ವಿಡಿಯೋ ವೈರಲ್!
ಬೆಂಗಳೂರು: ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಪಡೆಯುತ್ತಿರುವುದಕ್ಕೆ ರಾಜ್ಯಾದ್ಯಂತ ಸಂಭ್ರಮ ಮನೆಮಾಡಿದೆ. ಈ ಐತಿಹಾಸಿಕ ಕ್ಷಣದಲ್ಲಿ ಡಿಕೆಶಿ ಅವರ ಪುತ್ರಿ ಐಶ್ವರ್ಯಾ ಡಿ.ಕೆ.ಎಸ್. ಹೆಗ್ಡೆ…
Read More » -

ನಾಡಿನ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್, ಹೊಸ ಸಂಪುಟಕ್ಕೆ ಅಸ್ತು!
ಬೆಂಗಳೂರು/ನವದೆಹಲಿ: ಕರ್ನಾಟಕ ರಾಜಕಾರಣದಲ್ಲಿ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಬುಧವಾರ) ಸಂಜೆ 4.05 ಕ್ಕೆ ರಾಜಭವನದ (ಲೋಕಭವನ) ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯಪಾಲ…
Read More » -

ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್ ಒಬ್ಬರೇ ಡಿಸಿಎಂ!
ಬೆಂಗಳೂರು: ರಾಜ್ಯ ರಾಜಕಾರಣದ ಅತ್ಯಂತ ದೊಡ್ಡ ಬ್ರೇಕಿಂಗ್ ನ್ಯೂಸ್! ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರ ರಾಜತಾಂತ್ರಿಕ ನಡೆಗೆ…
Read More » -

ಆಸೀಫ್ ಸೇಠ್ ಸಚಿವ, ಸತೀಶ್ ಜಾರಕಿಹೊಳಿ ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಬೃಹತ್ ಸಭೆ!
ಬೆಳಗಾವಿ: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಜಿದ್ದಾಜಿದ್ದಿನ ನಡುವೆಯೇ, ಇತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಸ್ಲಿಂ ಸಮುದಾಯದ ನಾಯಕರು ಭರ್ಜರಿ ರಾಜಕೀಯ ತಂತ್ರಗಾರಿಕೆಗೆ ಮುಂದಾಗಿದ್ದಾರೆ. ಬೆಳಗಾವಿ ಉತ್ತರ…
Read More » -

ಬಿಜೆಪಿ ವಿರುದ್ಧ ದೀದಿ ಧರಣಿ – ಕೇವಲ 6 ಶಾಸಕರು, 3 ಸಂಸದರು ಭಾಗಿ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಮತ್ತೆ ಹೈಡ್ರಾಮಾ ಶುರುವಾಗಿದೆ. ಇತ್ತೀಚಿನ ಬೆಂಗಾಲ್ ಚುನಾವಣೆ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ…
Read More » -

ಸಂಸದ ಸುಧಾಕರ್ಗೆ ವಿಶ್ವನಾಥ್ ಬೆಂಬಲಿಗರಿಂದ ಘೇರಾವ್; ಹೊಡೆದಾಟಕ್ಕೆ ತಲುಪಿದ ವಾಗ್ವಾದ!
ಬೆಂಗಳೂರು: ಯಲಹಂಕದಲ್ಲಿ ಕಮಲ ಪಾಳೆಯದ ಮುಖಂಡರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಹಾಗೂ ಯಲಹಂಕ…
Read More » -

ಡಿಕೆಶಿ ಪದಗ್ರಹಣ! ವಿಧಾನಸೌಧ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭವ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗಿದೆ. ಜೂನ್ 3ರಂದು (ಬುಧವಾರ) ನಡೆಯಲಿರುವ ಈ…
Read More » -

ವಾಹನ ಸವಾರರೇ ಎಚ್ಚರ! ನಾಳೆ ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಾಳೆ (ಜೂನ್ 3) ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆಯಲಿರುವ ಈ ಅದ್ಧೂರಿ ಸಮಾರಂಭಕ್ಕೆ…
Read More » -

“ಜಿರಳೆ, ಹೆಗ್ಗಣ, ಸೊಳ್ಳೆಗಳಿಗೆ ಹೆದರೋ ಕಾಲವಲ್ಲ; ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಪೂಜಾರಿ ವ್ಯಂಗ್ಯ!
ಮಂಗಳೂರು: ಇತ್ತೀಚೆಗೆ ಇಡೀ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಡಂಬನಾತ್ಮಕ ಆಂದೋಲನ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕುರಿತಾಗಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ…
Read More » -

ಬಿಜೆಪಿಗೆ ಗುಡ್ಬೈ ಹೇಳಿದ ‘ಸಿಂಗಂ’ ಅಣ್ಣಾಮಲೈ!
ನವದೆಹಲಿ/ಚೆನ್ನೈ: ದಕ್ಷಿಣ ಭಾರತದ ರಾಜಕೀಯದಲ್ಲಿ ಅತಿ ದೊಡ್ಡ ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿಯ ಫೈರ್ಬ್ರಾಂಡ್ ನಾಯಕ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಭಾರತೀಯ…
Read More » -

ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಸುಮಲತಾ ಪಡೆ! ರಾಜ್ಯಸಭೆ ಸ್ಥಾನಕ್ಕೆ ಗಡುವು!
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ. ಇದರಿಂದ ಮಂಡ್ಯದ ಸ್ವಾಭಿಮಾನಿ ಪಡೆ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳು…
Read More » -

ಪ್ರಿಯಾಂಕ್ ಖರ್ಗೆ ಡಿಸಿಎಂ ಪಟ್ಟಕ್ಕಾಗಿ ದಲಿತ ಸಂಘಟನೆಗಳ ಪಟ್ಟು!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಈಗ ಉಪಮುಖ್ಯಮಂತ್ರಿ (DCM) ಸ್ಥಾನಕ್ಕಾಗಿ ತೀವ್ರ ಪೈಪೋಟಿ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಈ ಬಾರಿ…
Read More » -

ಕಳ್ಳಿಪಾಳ್ಯ ರೈಲ್ವೆ ಮೇಲ್ಸೇತುವೆಗೆ ವಿ.ಸೋಮಣ್ಣ ಚಾಲನೆ!
ಗುಬ್ಬಿ (ತುಮಕೂರು): ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ರೈಲ್ವೆ ಗೇಟ್ ಬಳಿ ಬಹುದಿನಗಳ ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಹಾಗೂ…
Read More » -

‘SIR’ ಆಪರೇಷನ್, ಲೀಡರ್ಸ್ ನಡುಕ – ಬೆಂಗಳೂರಿನಲ್ಲೇ 4 ಲಕ್ಷ ನಕಲಿ ಮತದಾರರು!
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜಕೀಯ ನಾಯಕರ ಹೃದಯ ಬಡಿತ ಹೆಚ್ಚಾಗಿದೆ. ಪ್ರಮುಖ ಕಾರಣ ‘SIR’ (Systematic & Intensive Revision / ಮತದಾರರ ಪಟ್ಟಿ ಪರಿಷ್ಕರಣೆ). ಕಳೆದ…
Read More » -

ವಿಧಾನಮಂಡಲ ಸಂಪೂರ್ಣ ಡಿಜಿಟಲ್! ಹೈಟೆಕ್ ಯೋಜನೆ ಪ್ರಕಟಿಸಿದ ಯು.ಟಿ. ಖಾದರ್
ಮಂಗಳೂರು: ಕರ್ನಾಟಕ ವಿಧಾನಸಭಾ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಸಂಪೂರ್ಣವಾಗಿ ಕಾಗದ ರಹಿತ (ಪೇಪರ್ಲೆಸ್) ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಕೇಂದ್ರ ಸರ್ಕಾರದ…
Read More » -

ಜಮೀರಣ್ಣ ಇಷ್ಟು ದೊಡ್ಡ ದ್ರೋಹ ಮಾಡ್ತಾರೆ ಅನ್ಕೊಂಡಿರಲಿಲ್ಲ-ಸಮರ್ಥ್ ಶಾಮನೂರು ಭಾವುಕ!
ದಾವಣಗೆರೆ: “ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ವತಃ ನಮ್ಮ ಮನೆಗೆ ಬಂದು ಮಾತನಾಡಿದ್ದನ್ನು ನಾನು ಸಂಪೂರ್ಣವಾಗಿ ನಂಬಿದ್ದೆ. ಆದರೆ ಒಳಗೊಳಗೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬೆನ್ನಿಗೆ…
Read More » -

ಸಂತೋಷ್ ಲಾಡ್ಗೆ DCM ಸ್ಥಾನ ನೀಡಲು ಮರಾಠರ ಒತ್ತಾಯ!
ಬೀದರ್: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಇದೀಗ ಹೊಸ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ (DCM) ಸ್ಥಾನಕ್ಕಾಗಿ ಬೇಡಿಕೆಗಳ ಮಹಾಪೂರವೇ ಹರಿದುಬರುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ…
Read More » -

“ಏಯ್ ಚಲುವರಾಯಸ್ವಾಮಿ ದೇವೇಗೌಡರ ಬಗ್ಗೆ ಮಾತಾಡಿದ್ರೆ, ಹುಷಾರ್, ನಾಲಿಗೆ ಕತ್ತರಿಸ್ತೇವೆ!”ಗುಡುಗಿದ ಸುರೇಶ್ ಗೌಡ!
ಮಂಡ್ಯ: ಮಂಡ್ಯ ರಾಜಕಾರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ…
Read More » -

“ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ; ಬಸ್ಸು, ಇಂಜಿನ್ನು ಕೆಟ್ಟು ನಿಂತಿದೆ – ಆರ್.ಅಶೋಕ್ ಲೇವಡಿ!
ಬೆಂಗಳೂರು: “ಕಾಂಗ್ರೆಸ್ ಸರ್ಕಾರದಲ್ಲಿ ಡ್ರೈವರ್ ಮಾತ್ರ ಬದಲಾಗಿದ್ದಾರೆ. ಆದರೆ ಬಸ್ ಮತ್ತು ಎಂಜಿನ್ ಎರಡೂ ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಕೆಟ್ಟು ಹೋಗಿರುವ ಗಾಡಿಗೆ ಸಾಲ ಮಾಡಿ ಡೀಸೆಲ್…
Read More » -

ಹಿಜಾಬ್ VS ಕೇಸರಿ ಜಟಾಪಟಿ ; ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಹಂಚಿದ ಸಂಘಟನೆಗಳು!
ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ, ಮೊದಲ ದಿನವೇ ಸಿಲಿಕಾನ್ ಸಿಟಿ ಸೇರಿದಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ “ಹಿಜಾಬ್ ವರ್ಸಸ್ ಕೇಸರಿ”…
Read More » -

ಇದು AI ಆಡಿಯೋ, ಯಾವ ತನಿಖೆಗಾದ್ರೂ ರೆಡಿ – ಜಮೀರ್ ಅಹಮದ್ ಸವಾಲು!
ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎನ್ನಲಾದ ವೈರಲ್ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಸಾಮಾಜಿಕ…
Read More » -

ಸುವೇಂದು ಸಂಪುಟ ವಿಸ್ತರಣೆ – 35 ಶಾಸಕರಿಂದ ಪ್ರಮಾಣ ವಚನ ಸ್ವೀಕಾರ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಅಧಿಕಾರ ವಹಿಸಿಕೊಂಡ ಮೂರು ವಾರಗಳ ಬಳಿಕ ಇಂದು ತಮ್ಮ ಸಚಿವ ಸಂಪುಟವನ್ನು ಬೃಹತ್ ಮಟ್ಟದಲ್ಲಿ ವಿಸ್ತರಣೆ…
Read More » -

ಜಮೀರ್ ಪಕ್ಷದ್ರೋಹಿ- ಆಡಿಯೋ ಲೀಕ್!
ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಬಲ್ಲ ಆಡಿಯೋ ಬಾಂಬ್ ಒಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ…
Read More » -

ಸಚಿವನಾಗಿ ಕೆಲಸ ಮಾಡಲು ನಾನು ರೆಡಿ – ಎಫ್.ಹೆಚ್. ಜಕ್ಕಪ್ಪನವರ್!
ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಹೊಸ ಸಿಎಂ ಬಂದ ಮೇಲೆ ಸಚಿವ ಸಂಪುಟ ಸೇರಲು ಕಾಂಗ್ರೆಸ್ ನಾಯಕರಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಕೆಪಿಸಿಸಿ ಎಸ್ಸಿ (SC) ಘಟಕದ ಮಾಜಿ…
Read More » -

ಮೋದಿ ಕೇವಲ ಮಾತಿನ ಮಲ್ಲ ಅಭಿವೃದ್ದಿಯೇ ಇಲ್ಲ- ಮಲ್ಲಿಕಾರ್ಜುನ್ ಖರ್ಗೆ ಕಿಡಿ!
ಕಲಬುರಗಿ: ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ವಾಣಿಜ್ಯ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರುತ್ತಿದೆ. ಜನರ ಜೇಬು ಖಾಲಿಯಾಗಿ ಹೋಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ…
Read More » -

ಅಣ್ಣಾಮಲೈನ ಕ್ಯಾರೆ ಅನ್ನೋರಿಲ್ಲ- ಹೊಸ ಪಕ್ಷ ಕಟ್ತಾರಾ ಮಾಜಿ ಐಪಿಎಸ್ ಅಧಿಕಾರಿ?
ಚೆನ್ನೈ: ದಕ್ಷಿಣ ಭಾರತದ ರಾಜಕಾರಣದಲ್ಲಿ ವಿಪರೀತವಾದ ಏರಿಳಿತವಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕಮಲ ಪಾಳಯಕ್ಕೆ ಗುಡ್ಬೈ…
Read More » -

ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ: ಹೋರಾಟ ನಿಶ್ಚಯ!
ಕಲಬುರಗಿ: ಆಳಂದದ ರಾಘವ ಚೈತನ್ಯ ಮಂದಿರದ ಗಲಾಟೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ…
Read More » -

ಸಿದ್ದರಾಮಯ್ಯನವರು ಹುದ್ದೆಯಿಂದ ಇಳಿದಿರಬಹುದು ಜನಮಾನಸದಿಂದಲ್ಲ- ಲಕ್ಷ್ಮೀ ಹೆಬ್ಬಾಳ್ಕರ್!
ಬೆಳಗಾವಿ/ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ‘ಸಿದ್ದು ಯುಗ’ ಮುಕ್ತಾಯಗೊಂಡಿದೆ. ಡಿಕೆ ಯುಗ ಪ್ರಾರಂಭವಾಗಿದೆ. ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಂಚಿಕೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ಭಾರಿ…
Read More » -

ಮಂತ್ರಿಗಿರಿಗೆ ಜಂಗೀ ಕುಸ್ತಿ, ನಾಲ್ವರಲ್ಲಿ ಪ್ರಬಲರು ಯಾರು?
ಬಾಗಲಕೋಟೆ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಸಂಪುಟ ವಿಸರ್ಜನೆಯಾಗಿ, ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ರಚನೆಗೆ ಕೌಂಟ್ಡೌನ್ ಶುರುವಾಗುತ್ತಿದ್ದಂತೆ ಆಯಕಟ್ಟಿನ ಜಿಲ್ಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ…
Read More » -

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ ಡಿ.ಕೆ.ಶಿವಕುಮಾರ್!
ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಬಹುನಿರೀಕ್ಷಿತ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಕೊನೆಗೂ ಸುಸೂತ್ರವಾಗಿ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಡಿ.ಕೆ.…
Read More » -

ಡಿಕೆಶಿ ಸಿಎಂ ಆಗಲು ಗಡ್ಡ ಬಿಟ್ಟಿದ್ದ ಈಶ್ವರಪ್ಪ, ತ್ರಿವೇಣಿ ಸಂಗಮದಲ್ಲಿ ಸ್ನಾನ!
ಬೆಂಗಳೂರು/ರಾಮನಗರ: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಕೌಂಟ್ಡೌನ್ ಶುರುವಾಗಿದೆ. ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಪದಗ್ರಹಣದ ದಿನಾಂಕ…
Read More » -

ಕಾಂಗ್ರೆಸ್ ಬಲಗೊಳ್ಳಲು ಪ್ರಿಯಾಂಕ್ ಖರ್ಗೆಗೆ ‘ಡಿಸಿಎಂ’ ಸ್ಥಾನ ನೀಡಿ- ಗುತ್ತೇದಾರ್!
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ನೀಡಿದ ನಂತರ ರಾಜ್ಯ ರಾಜಕಾರಣದಲ್ಲಿ ನೂತನ ಸಂಪುಟ ರಚನೆಯ ಕಸರತ್ತು ಅತ್ಯಂತ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಮುಂಬರುವ ಹೊಸ ಸರ್ಕಾರದಲ್ಲಿ ಸಚಿವ…
Read More » -

‘ಕಾವೇರಿ’ಯಲ್ಲಿ ಮಂತ್ರಿಗಿರಿಗೆ ಲಾಬಿ, ಶಾಸಕರ ಮಹಾ ದಂಡಯಾತ್ರೆ!
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕವೂ, ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ರಾಜಕೀಯ ಚಟುವಟಿಕೆಗಳು ಕಣ್ಮರೆಯಾಗಿಲ್ಲ. ಹೊಸದಾಗಿ ರಚನೆಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ…
Read More » -

ಡಿಕೆಶಿ ಮಧ್ಯರಾತ್ರಿ ರಹಸ್ಯ ಸಭೆ- ಯಾರು ಅಂದರ್ ಯಾರು ಬಾಹರ್?
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ‘ಡಿಕೆ ಯುಗ’ ಶುರುವಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದ ತಕ್ಷಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಪಟ್ಟಾಭಿಷೇಕ ಫಿಕ್ಸ್ ಆಗಿದೆ. ಬರುವ ಬುಧವಾರ ವಿಧಾನಸೌಧದ ಮುಂಭಾಗದಲ್ಲಿ…
Read More » -

ಸಿದ್ದರಾಮಯ್ಯ ರಾಜೀನಾಮೆಗೆ ನಾನು ಶಾಕ್ ಆಗಿಲ್ಲ- ಸುಮಲತಾ ಅಂಬರೀಷ್
ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ಮಂಡ್ಯದ ಮಾಜಿ ಸಂಸದೆ, ಬಿಜೆಪಿ ನಾಯಕಿ ಸುಮಲತಾ ಅಂಬರೀಷ್ ) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿ ಸ್ಥಾನಕ್ಕೆ…
Read More » -

ನಿವೃತ್ತ ನ್ಯಾ. ಪಿ.ಎನ್. ದೇಸಾಯಿ SHRC ಅಧ್ಯಕ್ಷ ; ಸಿಎಂ ಸ್ಥಾನ ತ್ಯಜಿಸುವ ಮುನ್ನವೇ ಸಿದ್ದರಾಮಯ್ಯ ಆದೇಶ!
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕೆಲವೇ ದಿನಗಳ ಮುನ್ನ ಸಿದ್ದರಾಮಯ್ಯ ಅವರು ತೆಗೆದುಕೊಂಡಿರುವ ಮಹತ್ವದ ನಿರ್ಧಾರವೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ನಗರಾಭಿವೃದ್ಧಿ…
Read More » -

ಪದಗ್ರಹಣಕ್ಕೆ ಶುಭ ಮುಹೂರ್ತ; ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನ!
ಬೆಂಗಳೂರು: ರಾಜ್ಯ ರಾಜಕಾರಣದ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ಬರುವ ಬುಧವಾರ (ಜೂನ್ 3) ಡಿಕೆಶಿ ಕರ್ನಾಟಕದ 25ನೇ ನೂತನ…
Read More » -

ಸಿದ್ದಣ್ಣನನ್ನು ನೋಡಿ ನೋವಾಯ್ತು, ಕಾಂಗ್ರೆಸ್ ನದ್ದು ಗೆದ್ದೆತ್ತಿನ ಬಾಲ ಹಿಡಿಯೋ ರಾಜಕೀಯ-ಶ್ರೀರಾಮುಲು
ಬಳ್ಳಾರಿ/ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿದು ಡಿ.ಕೆ. ಶಿವಕುಮಾರ್ ಸಿಎಂ ಆಗಿ ಗದ್ದುಗೆ ಏರುತ್ತಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕರು ಭರ್ಜರಿ ರಾಜಕೀಯ ದಾಳಿ…
Read More » -

ಕಾಂಗ್ರೆಸ್ ಪಾಲಿಗೆ ಕರ್ನಾಟಕ ದೊಡ್ಡ ಎಟಿಎಂ ಲಹರ್ ಸಿಂಗ್ ಆರೋಪ!
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಹಾಗೂ ಹೊಸ ಸಚಿವ ಸಂಪುಟ ರಚನೆಯ ಕಸರತ್ತು ತಾರಕಕ್ಕೇರಿರುವಾಗಲೇ, ವಿರೋಧ ಪಕ್ಷವಾದ ಬಿಜೆಪಿ ಭ್ರಷ್ಟಾಚಾರದ ಅಸ್ತ್ರವನ್ನು ಪ್ರಯೋಗಿಸಿ ಮತ್ತೊಮ್ಮೆ…
Read More » -

ಸಿದ್ದರಾಮಯ್ಯ ಕೋಮುವಾದಿ – ಛಲವಾದಿ ನಾರಾಯಣಸ್ವಾಮಿ!
ಕಲಬುರಗಿ/ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಂತರಿಕ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಕುರಿತು ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್…
Read More » -

ನಾವೆಲ್ಲಾ ಮಾಜಿಗಳು; ಸಚಿವ ಸಂಪುಟವೇ ಇಲ್ಲ – ಎಂ.ಸಿ.ಸುಧಾಕರ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಆಗಿದೆ. ಈ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ತಾಂತ್ರಿಕ ರಾಜಕೀಯ ಬೆಳವಣಿಗೆಯನ್ನು ಬಿಚ್ಚಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ…
Read More » -

ಡಿಕೆಶಿಯವರೇ ಒಳ್ಳೇ ಆಡಳಿತ ನೀಡಿ; ಇಲ್ವೋ ಟೀಕೆಗೆ ಸಿದ್ಧರಾಗಿ – ಪ್ರತಾಪ್ ಸಿಂಹ
ಮೈಸೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿಭಿನ್ನವಾಗಿ…
Read More » -

ಸಂಪುಟ ಸೇರಲು ಮೈಸೂರು ಹುಲಿ ತನ್ವೀರ್ ಸೇಠ್ ಬಿಗಿಪಟ್ಟು!
ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಿರ್ಗಮನ ಮತ್ತು ಹೊಸ ಸರ್ಕಾರದ ರಚನೆಯ ಕಸರತ್ತು ತಾರಕಕ್ಕೇರಿರುವಾಗಲೇ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಂಚಲನದ…
Read More » -

ಬಕ್ರೀದ್ ದಿನವೇ ಹಿಂದುಳಿದ ನಾಯಕ ಸಿದ್ದರಾಮಯ್ಯ ಬಲಿ- ಬಸನಗೌಡ ಪಾಟೀಲ್ ಯತ್ನಾಳ್!
ವಿಜಯಪುರ/ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿದು ಹೊಸ ಸರ್ಕಾರ ರಚನೆಯಾಗುತ್ತಿದ್ದರೂ, ರಾಜಕೀಯ ವಲಯದಲ್ಲಿ ಅದರ ಬಿಸಿ ಮಾತ್ರ ಕಮ್ಮಿಯಾಗಿಲ್ಲ. ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳಿದ…
Read More » -

ಡಿಕೆಶಿ ಮುಖ್ಯಮಂತ್ರಿ ಪಟ್ಟದ ಹಿಂದೆ ‘ರಾಜಶ್ಯಾಮಲಾ’ ಪವಾಡ!
ಬಳ್ಳಾರಿ/ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಅಂತಿಮವಾಗಿದೆ. ಆದರೆ ಈ ಬೆಳವಣಿಗೆಯ ಹಿಂದೆ ಧಾರ್ಮಿಕ ಪವಾಡದ ರಹಸ್ಯ ಬೆಳಕಿಗೆ ಬಂದಿದೆ. ಹೌದು,…
Read More » -

ಡಿಕೆಶಿ ಸಂಪುಟ ಸೇರಲು ಹಿರಿಯರ ಕಸರತ್ತು, ಕಿರಿಯರ ಡಿಮ್ಯಾಂಡು!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಬೆನ್ನಲ್ಲೇ, ಈಗ ನೂತನ ಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಸಾರಥ್ಯದ ಹೊಸ ಸಚಿವ ಸಂಪುಟ ಸೇರಲು ಕಾಂಗ್ರೆಸ್ ಪಾಳಯದಲ್ಲಿ…
Read More » -

ಸಿದ್ದರಾಮಯ್ಯ ಸಿಎಂ ಪದವಿ ಕಳೆದುಕೊಳ್ಳಲಿದ್ದಾರೆ ಎಂದಿತ್ತು ಆ ಬೊಂಬೆ!
ಧಾರವಾಡ/ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಆಗಿಯೇ ಹೋಯ್ತು. ಇತ್ತ ಬೆಂಗಳೂರು ಮತ್ತು ದೆಹಲಿಯಲ್ಲಿ ರಾಜಕೀಯ ದಾಳಗಳು ಉರುಳುತ್ತಿದ್ದರೆ, ಅತ್ತ ಉತ್ತರ ಕರ್ನಾಟಕದ ಪುಟ್ಟ ಗ್ರಾಮವೊಂದರಲ್ಲಿ ಯುಗಾದಿಯಂದು ನುಡಿದಿದ್ದ…
Read More » -

ಸಿದ್ದರಾಮಯ್ಯ, ಖರ್ಗೆ ಆಶೀರ್ವಾದದಿಂದ ಕಾಂಗ್ರೆಸ್ ಬೆಳೆದಿದೆ- ಹೆಚ್.ಸಿ.ಬಾಲಕೃಷ್ಣ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆದಿರುವ ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು…
Read More » -

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಯಂ!
ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಬೆನ್ನಲ್ಲೇ, ಈಗ ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಸಿಗಲಿದೆ ಎನ್ನುವ ಕುತೂಹಲ ತುತ್ತತುದಿಗೆ ತಲುಪಿದೆ.…
Read More » -

ವಿದಾಯ ಸಿಎಂ ಹುದ್ದೆಗೆ ಮಾತ್ರ – ರಾಜಕೀಯಕ್ಕಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕಾರಣದ ಐತಿಹಾಸಿಕ ಬದಲಾವಣೆಯ ಪರ್ವದ ನಡುವೆ, ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿರುವ…
Read More » -

ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಹಾರಿದ ಸಿದ್ದರಾಮಯ್ಯ!
ಬೆಂಗಳೂರು: ರಾಜಭವನಕ್ಕೆ ತೆರಳಿ ಅಧಿಕೃತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮತ್ತೊಂದು ಮಹತ್ವದ ರಾಜಕೀಯ ನಡೆ ಇಟ್ಟಿದ್ದಾರೆ. ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ…
Read More » -

ಸಿದ್ದು ರಾಜೀನಾಮೆ-ರಾಹುಲ್ ಗಾಂಧಿ ಒಬಿಸಿ ವಿರೋಧಿ ಎಂದ ಶೆಹಜಾದ್ ಪೂನಾವಾಲಾ
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆದು, ಡಿ.ಕೆ. ಶಿವಕುಮಾರ್ ಅವರು ಆಡಳಿತದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಇತ್ತ ದೇಶದ ರಾಜಧಾನಿ ದೆಹಲಿಯಲ್ಲಿ ರಾಜಕೀಯ ಭರಾಟೆ…
Read More » -

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ಕರ್ನಾಟಕದಲ್ಲೇ ಇರ್ತೀನಿ- ಸಿದ್ದರಾಮಯ್ಯ
ಬೆಂಗಳೂರು-ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ, ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಭವಿಷ್ಯದ ರಾಜಕೀಯ ನಡೆ ಹಾಗೂ ಸಿದ್ಧಾಂತಗಳ…
Read More » -

ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯ ಭಾವುಕ ವಿದಾಯ!
ಬೆಂಗಳೂರು, : ರಾಜಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ತಮ್ಮ ಐದು…
Read More » -

ಸಿದ್ದು ಯುಗ ಅಂತ್ಯ – ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ!
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ, ರಾಜಕೀಯ ಜಿದ್ದಾಜಿದ್ದಿ ಹಾಗೂ ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಅಹಿಂದ ದನಿಯಾಗಿದ್ದ, ದಣಿವರಿಯದ…
Read More » -

16 ಲಕ್ಷ ಬಾಂಗ್ಲಾ ನುಸುಳುಕೋರರು- ಕುಮಾರ್ ಬಂಗಾರಪ್ಪ ಸ್ಫೋಟ!
ಮಂಡ್ಯ: ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಕೊಂಚ ಮೌನಕ್ಕೆ ಶರಣಾಗಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ರಾಜಕಾರಣ…
Read More » -

ಗಣಿನಾಡಿನಲ್ಲಿ ಸಚಿವಗಿರಿಗೆ ಪೈಪೋಟಿ – ಯಾರಿಗೆ ಮಂತ್ರಿ ಭಾಗ್ಯ!
ಬಳ್ಳಾರಿ: ರಾಜ್ಯ ರಾಜಕಾರಣದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ.ಶಿವಕುಮಾರ್ ಅವರ ಹೊಸ ಸಚಿವ ಸಂಪುಟ ಸೇರಲು ಗಣಿನಗರಿ ಬಳ್ಳಾರಿಯ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಕಸರತ್ತು ಆರಂಭವಾಗಿದೆ.…
Read More » -

ಡಿಕೆಶಿ ನೂತನ CM- ಸಚಿವ ಸ್ಥಾನಕ್ಕೆ ಲಾಬಿಯೋ ಲಾಬಿ!
ಧಾರವಾಡ: ಕಳೆದ ಆರು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಕುರ್ಚಿ ಗುದ್ದಾಟಕ್ಕೆ ಇಂದು ಅಧಿಕೃತ ತೆರೆಬಿದ್ದಿದೆ. ಕಾವೇರಿ ನಿವಾಸದಲ್ಲಿ ನಡೆದ ಸಚಿವರ ಮಹತ್ವದ…
Read More » -

ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಕಾಂಗ್ರೆಸ್ ನಿರ್ನಾಮ-ಅಹಿಂದ ಡೈರೆಕ್ಟ್ ಶೂಟ್!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಸುದ್ದಿ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಅಹಿಂದ ಶಕ್ತಿಗಳು ಕೈ ನಾಯಕರ ವಿರುದ್ಧ ಸಿಡಿದೆದ್ದಿವೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮುಂಬರುವ…
Read More » -

ಸಿದ್ದರಾಮಯ್ಯ ಅಭಿಮಾನಿಗಳಿಂದ ಭಾರಿ ಪ್ರತಿಭಟನೆ- ಕಾಂಗ್ರೆಸ್ಗೆ ತಕ್ಕ ಪಾಠ!
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೈಕಮಾಂಡ್ ಸೂತ್ರದಡಿ ರಾಜೀನಾಮೆ ನೀಡುತ್ತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯನವರ ಪರವಾಗಿ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ತೊಗರಿ ನಾಡು ಕಲಬುರಗಿಯಲ್ಲಿ ಸಿದ್ದು ಅಭಿಮಾನಿಗಳು ಹಾಗೂ…
Read More » -

ಕೆಪಿಸಿಸಿ ಅಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ-ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಪಟ್ಟ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಗಮನ ಮತ್ತು ಡಿ.ಕೆ.ಶಿವಕುಮಾರ್ ಅವರ ಸಿಎಂ ಪಟ್ಟಾಭಿಷೇಕದ ಸುಳಿವು ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೊಂದು ದೊಡ್ಡ ಮಟ್ಟದ ಸಾಂಸ್ಥಿಕ ಬದಲಾವಣೆಗೆ ಹೈಕಮಾಂಡ್ ಮುನ್ನುಡಿ…
Read More » -

ಮನಃಪೂರ್ವಕ ರಾಜೀನಾಮೆ ನನ್ನದು-ಕೊಟ್ಟ ಮಾತಿಗೆ ತಪ್ಪದ ಸಿದ್ದರಾಮಯ್ಯ!
ಬೆಂಗಳೂರು: ನನಗೆ ಯಾವುದೇ ನೋವು ದುಃಖಗಳಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಉಪಹಾರ ಸಭೆಯಲ್ಲಿ ಹೇಳಿದ್ದಾರೆ. ಪ್ರಮುಖ ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾಧ್ಯಮ…
Read More » -

ಮತದಾರರಿಗೆ ಚೊಂಬು ಕೊಡ್ತಿರಾ- ಡಿಕೆಶಿ ವಿರುದ್ಧ ನಿಖಿಲ್ ಗುಡುಗು!
ರಾಮನಗರ: ಜಮೀನು ಸ್ವಾಧೀನ ವಿವಾದಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಬಿಡದಿಯ ಭೈರಮಂಗಲ ಗ್ರಾಮದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ…
Read More » -

ಸಿದ್ದರಾಮಯ್ಯ ರಾಜೀನಾಮೆ, ನಾಳೆ ನೋಡಿ-ಸಚಿವ ಚಲುವರಾಯಸ್ವಾಮಿ!
ಮಂಡ್ಯ: ರಾಜ್ಯ ರಾಜಕೀಯದಲ್ಲಿ ಸೃಷ್ಟಿಯಾಗಿರುವ ನಾಯಕತ್ವ ಬದಲಾವಣೆಯ ಮಹಾ ತಿರುವಿನ ನಡುವೆಯೇ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅತ್ಯಂತ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. “ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಅಪರಾಧಗಳ ಅಡ್ಡೆ ಹುಬ್ಬಳ್ಳಿ-ಧಾರವಾಡ; ಸಿಎಂ ಹಾಗೂ ಕಮಿಷನರ್ ಭಾವಚಿತ್ರ ದಹನ!
ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಮಿತಿಮೀರುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.…
Read More » -

ಕೆಪಿಸಿಸಿ ಭಾರಿ ಬದಲಾವಣೆ- ನಟಿ ಭಾವನಾ, ನಿಕೇತ್ ರಾಜ್ ಸೇರಿ 31 ಸ್ಥಾನ ಖೋತಾ!
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಹೈಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ, ಇತ್ತ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಶಿಸ್ತು ಉಲ್ಲಂಘಿಸಿದವರ ವಿರುದ್ಧ…
Read More » -

ನಮ್ಮ ಭಾಗದ ಮೈನಾರಿಟಿಗೆ ಸಚಿವ ಸ್ಥಾನ ಬೇಕು- ಆಸೀಫ್ ಸೇಠ್ ಹಠ!
ಬೆಳಗಾವಿ: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಅವರು…
Read More » -

ಸರ್ಕಾರದಲ್ಲಿ ಇನ್ನೂ ಒಳಗುಟ್ಟೈತಿ ಎಂದ MLC ಜಕ್ಕಪ್ಪನವರ!
ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬೆನ್ನಲ್ಲೇ, ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಹೈಕಮಾಂಡ್ನ ಸರಣಿ ಸಭೆಗಳಲ್ಲಿ ಭಾಗವಹಿಸಿದ್ದ ವಿಧಾನ…
Read More » -

ಸರ್ಕಾರ ದಲಿತರಿಗೆ ಬಗಣಿ ಗೂಟ ಹೊಡೆದಿದೆ – ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ!
ಮೈಸೂರು: ರಾಜ್ಯದಲ್ಲಿ ತಾರಕಕ್ಕೇರಿರುವ ಸಿಎಂ ಬದಲಾವಣೆ ಪ್ರಹಸನ ಹಾಗೂ ಸರ್ಕಾರದ ಆಡಳಿತ ವೈಖರಿ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿ ಬಾಂಬ್ ಮೇಲೆ ಬಾಂಬ್…
Read More » -

ಸಿದ್ದರಾಮಯ್ಯ ರಾಜೀನಾಮೆ, ಕಾಂಗ್ರೆಸ್ ಸರ್ಕಾರ ಪತನವಾಗಲಿದೆ- ವಿಜಯೇಂದ್ರ!
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಹೈಡ್ರಾಮಾ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ವಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಪತನದ ಕುರಿತು ಭಾರಿ…
Read More » -

ಸತೀಶ್ ಜಾರಕಿಹೊಳಿ KPCC ಅಧ್ಯಕ್ಷರಾದ್ರೆ ಪಕ್ಷಕ್ಕೆ ಆನೆ ಬಲ- ಶಾಸಕ ವಿಶ್ವಾಸ ವೈದ್ಯ!
ಬೆಳಗಾವಿ: ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ಜಟಾಪಟಿಯ ನಡುವೆಯೇ, ಸೌದತ್ತಿ ಯಲ್ಲಮ್ಮ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಸುದ್ದಿಗೆ ಗ್ರಾಸವಾಗಿದ್ದಾರೆ..…
Read More » -

ಸಿಎಂ ಬದಲಾವಣೆ ಗೊತ್ತಿಲ್ಲ- ಮಾರ್ಮಿಕವಾಗಿ ನುಡಿದ ಶಾಸಕ ಭರತ್ ರೆಡ್ಡಿ!
ಬಳ್ಳಾರಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಆಂತರಿಕ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಈ ಕುರಿತು ಅಚ್ಚರಿಯ ಹಾಗೂ…
Read More » -

ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದಗ್ರಹಣ!
ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಕ್ಷಣಕ್ಷಣಕ್ಕೂ ಮಹತ್ವದ ವಿದ್ಯಮಾನಗಳು ಜರುಗುತ್ತಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರು…
Read More » -

ರಾಜ್ಯಸಭೆಗೆ ಸಿದ್ದರಾಮಯ್ಯ? ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ?
ಹೈಕಮಾಂಡ್ ‘ಮಾಸ್ಟರ್ ಪ್ಲ್ಯಾನ್’ ಬಿಚ್ಚಿಟ್ಟ ‘ಕೈ’ ಮೂಲಗಳು! ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ಕಳೆದ ಮೂರು ವರ್ಷಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ಮುಖ್ಯಮಂತ್ರಿ…
Read More » -

ಮೇ 30ಕ್ಕೆ ಕೇಂದ್ರದ ವಿರುದ್ಧ ಕೈ ಪಡೆ ‘ಇಂಧನ ಸಮರ’
ಬೆಂಗಳೂರು: ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಜನಾಂದೋಲನಕ್ಕೆ ಸಜ್ಜಾಗಿದೆ. ಕಳೆದ ಕೇವಲ 11 ದಿನಗಳಲ್ಲಿ…
Read More » -

‘ನನಗೆ ವಿಜಯ್ ಕಂಡ್ರೆ ಅಸೂಯೆ’- ಪವನ್ ಕಲ್ಯಾಣ್!
ಅಮರಾವತಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ನೇರ ನಡೆನುಡಿಯ ಮನುಷ್ಯ. ಅವರು ನೆರೆಯ ತಮಿಳುನಾಡು ನೂತನ ಮುಖ್ಯಮಂತ್ರಿ, ದಳಪತಿ ವಿಜಯ್ ಕುರಿತು…
Read More » -

ಕರ್ನಾಟಕ ರಾಜಕೀಯ ದೆಹಲಿಗೆ ಶಿಫ್ಟ್- ಯಾರಿಗೆ ಸಿಎಂ ಕುರ್ಚಿ?
ನವದೆಹಲಿ: ರಾಜ್ಯ ಕಾಂಗ್ರೆಸ್ ರಾಜಕಾರಣದ ಮಹತ್ವದ ಬೆಳವಣಿಗೆಯಾಗುತ್ತಿದ್ದು,, ಕರ್ನಾಟಕದ ಇಡೀ ರಾಜಕೀಯ ಸಂಪೂರ್ಣವಾಗಿ ದೇಶದ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
Read More » -

ಲಾಡ್ಲೆ ಮಶಾಕ್ ದರ್ಗಾ ಕೇಸ್ ವಾಪಸ್- ಹಿಂದೂಗಳ ಉಗ್ರ ಪ್ರತಿಭಟನೆ!
ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಲಾಡ್ಲೇ ಮಶಾಕ್ ದರ್ಗಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ…
Read More » -

SIR ವಿರುದ್ಧ ಮಹಾ ಗ್ಯಾರಂಟಿ- ಸಿದ್ದು-ಡಿಕೆಶಿ ಬ್ರಹ್ಮಾಸ್ತ್ರ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ನಡೆಗೆ ಪ್ರತಿ ತಂತ್ರ ರೂಪಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೋಡಿ ಭರ್ಜರಿ ಸಿದ್ಧತೆ…
Read More » -

ನನಗೆ ಸಚಿವ ಸ್ಥಾನ ಸಿಗಲಿದೆ-ಶಾಸಕ ಅಜಯ್ ಸಿಂಗ್!
ಕಲಬುರಗಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿರುವ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ ರಚನೆ…
Read More » -

ಎಲ್ಲಿ ಅಚ್ಚೇ ದಿನ್, ಎಲ್ಲಿ ಒಳ್ಳೆತನ – ಮೋದಿ ವಿರುದ್ಧ ಸಿದ್ದರಾಮಯ್ಯ ಕೆಂಡ!
ಬೆಂಗಳೂರು: ದೇಶದಲ್ಲಿ ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ಇಂಧನ ದರ ಏರಿಕೆಯಾಗಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ…
Read More » -

ಕೇಂದ್ರವನ್ನು ಕೇಳೋ ತಾಕತ್ತಿಲ್ಲ – ಆರ್. ಅಶೋಕ್,ವಿಜಯೇಂದ್ರಗೆ ಡಿಕೆಶಿ ಟಾಂಗ್!
ಬೆಂಗಳೂರು: ದೇಶದಲ್ಲಿ ಇಂಧನ ದರ ಹಾಗೂ ಸಿಲಿಂಡರ್ ಬೆಲೆಗಳ ಸರಣಿ ಏರಿಕೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಡಿದೆದ್ದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ನಿತಿನ್ ನಬೀನ್ ಭೇಟಿ- ರಾಜ್ಯಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ!
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಗೆ ಇನ್ನು ಕಾಲಾವಕಾಶವಿದ್ದರೂ, ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮತ್ತು ಭವಿಷ್ಯದ ತಂತ್ರಗಳ ಕುರಿತಾದ ಚರ್ಚೆಗಳು ಈಗಿನಿಂದಲೇ ತೀವ್ರಗೊಂಡಿವೆ. ಬಿಜೆಪಿ ರಾಷ್ಟ್ರೀಯ…
Read More » -

ಪಕ್ಷಗಳಿಗೆ ನಡುಕ-ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ ರದ್ದು!
ಬೆಂಗಳೂರು: ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೆಂಡ್ ಆಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಳೆ ನಗರದ ಟೌನ್ ಹಾಲ್ ಬಳಿ ಆಯೋಜಿಸಲು ಉದ್ದೇಶಿಸಿದ್ದ ಶಾಂತಿಯುತ ಮಾನವ…
Read More » -

ಪ್ರಿಯಾಂಕ್ ಖರ್ಗೆಗೆ ಕ್ಲಾಸ್ ತಗೊಂಡ ರಾಜಕುಮಾರ!
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳು ಹಾಗೂ ಅವರ ಉಡುಗೊರೆಗಳ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಲೇವಡಿಗೆ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್…
Read More » -

ರಾಜ್ಯಸಭೆಗೆ ಪೈಪೋಟಿ-ಅಭ್ಯರ್ಥಿಗಳ ಜಟಾಪಟಿ!
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಸಲು ಅಧಿಕೃತವಾಗಿ ಪ್ರಕಟಣೆ ನೀಡಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ…
Read More » -

ಇಂಧನ ಬೆಲೆ ಏರಿಕೆ; ಕೇಂದ್ರ ಸರ್ಕಾರ ನಾಲಾಯಕ್ಕು- MLC ಜಕ್ಕಪ್ಪನವರ!
ಹುಬ್ಬಳ್ಳಿ: ದೇಶದಲ್ಲಿ ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ವ್ಯಾಪಕ…
Read More » -

ಸಚಿವ ಸಂಪುಟದ ಕಾವು ದೆಹಲಿಗೆ ಶಿಫ್ಟ್ – ಶಾಸಕರಿಂದ ರೆಡಿ ಸ್ಟೆಡಿ ಗೋ!
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರ್ರಚನೆ ಕದನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸಚಿವ ಸ್ಥಾನಕ್ಕಾಗಿ ಶಾಸಕರ ಬಿಪಿ ಏರುತ್ತಿದ್ದು ಹೈಕಮಾಂಡ್ ಮೇಲೆ ಒತ್ತಡ ಹೇರಲು ಶಾಸಕರು…
Read More » -

ಸಿಎಂ ಸ್ಥಾನಕ್ಕೆ ನಾನು ರೆಡಿ-ಪರಮೇಶ್ವರ್!
ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಸಾಂಪ್ರದಾಯಿಕ ಪ್ರಕ್ರಿಯೆಯಡಿ ನಡೆಯಲಿದ್ದು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಮಾಡಲಿದ್ದಾರೆ. ಸಂಪುಟ ಪುನರ್ರಚನೆಗಾಗಿ…
Read More » -

CJP ಪಾಕಿಸ್ತಾನ ಜನತಾ ಪಾರ್ಟಿ,ಅಭಿಜೀತ್ ISI ಏಜೆಂಟ್ -ಬಿಜೆಪಿ ಆರೋಪ!
ನವದೆಹಲಿ: ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ತಲ್ಲಣ ಸೃಷ್ಟಿಸಿ, ಕೇವಲ ಒಂದೇ ವಾರದಲ್ಲಿ 20 ಮಿಲಿಯನ್ಗೂ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಗಳಿಸುವ ಮೂಲಕ ವಿಶ್ವದ ಅತಿದೊಡ್ಡ ಪಕ್ಷವಾದ…
Read More » -

ಜನಾಕರ್ಷಣೆಗೆ ಬಿಜೆಪಿ ಮುಸ್ಲಿಂ,ಪಾಕಿಸ್ತಾನ ಎನ್ನುತ್ತೆ- ಜಾರಕಿಹೊಳಿ ವಾಗ್ದಾಳಿ!
ಚಿತ್ರದುರ್ಗ: “ರಾಜ್ಯದಲ್ಲಿ ಮುಸ್ಲಿಮರು, ರೈತರು, ಕನ್ನಡಪರ ಹೋರಾಟಗಾರರು ಹಾಗೂ ರಾಜಕೀಯ ಮುಖಂಡರ ಮೇಲಿರುವ ಸುಮಾರು 50-60 ಪ್ರಕರಣಗಳನ್ನು ವಾಪಸ್ ಪಡೆಯುವ ಪ್ರಕ್ರಿಯೆ ನಡೆದಿದೆ. ಅಲ್ಪಸಂಖ್ಯಾತರ ಕೇಸು ವಾಪಸ್…
Read More » -

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ -ಭಿನ್ನಮತ ಸ್ಫೋಟ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದೆ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಬೇಕೋ ಬೇಡವೋ ಎಂಬ ಯಕ್ಷಪ್ರಶ್ನೆಗೆ ಉತ್ತರ ಹುಡುಕಲು…
Read More » -

ಮೋದಿಯಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ- ಇಳಿಕೆಯ ಪ್ರಶ್ನೆ ಮಾತ್ರ ನನಗೆ ಸಿದ್ದರಾಮಯ್ಯ ಗರಂ!
ಬೆಂಗಳೂರು: “ಕೇಂದ್ರದ ಬಿಜೆಪಿ ಸರ್ಕಾರದವರು ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಸಿದಾಗ ನೀವೆಲ್ಲರೂ ಮೌನವಾಗಿರುತ್ತೀರಿ, ಮೋದಿಯನ್ನ ಯಾರೂ ಪ್ರಶ್ನೆ ಮಾಡುವುದಿಲ್ಲ. ಆದರೆ ಈಗ ನಮ್ಮನ್ನು ದರ…
Read More » -

ಪ್ರಮಾಣ ವಚನ ಕಾಂಗ್ರೆಸ್ ಶಾಸಕನಿಗೆ ಬುದ್ಧಿ ಹೇಳಿದ ಗವರ್ನರ್! ಸಚಿವರ ತಪ್ಪೇನು?
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಒಂದು ವಿನೂತನ ಘಟನೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ…
Read More » -

ಬಿಜೆಪಿಯಲ್ಲಿ ಬದಲಾವಣೆಯ ಬಿರುಗಾಳಿ-ವಿಜಯೇಂದ್ರನಿಗೆ ಸಂಕಷ್ಟ!
ಬೆಂಗಳೂರು: ದೇಶದ ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಬಿಜೆಪಿ ಹೈಕಮಾಂಡ್ ತನ್ನ ತೀಕ್ಷ್ಣ ದೃಷ್ಟಿಯನ್ನು ಕರ್ನಾಟಕದ ಕಡೆಗೆ ನೆಟ್ಟಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಪ್ರಬಲ…
Read More » -

ಎಸ್ಸಿ-ಎಸ್ಟಿ ಕಂಡರೆ ಸಿದ್ದು ಸರ್ಕಾರಕ್ಕೆ ಹೊಟ್ಟೆಕಿಚ್ಚು – ಶ್ರೀರಾಮುಲು, ಸಿ.ಟಿ. ರವಿ ವಾಗ್ದಾಳಿ!
ಮೈಸೂರು: “ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಸಮುದಾಯಕ್ಕೆ ಸರಣಿ ವಂಚನೆ ಮಾಡುತ್ತಿದೆ. ಬಿಜೆಪಿ ಸರ್ಕಾರ ಶ್ರಮಪಟ್ಟು ಹೆಚ್ಚಿಸಿದ್ದ ಮೀಸಲಾತಿಯನ್ನು…
Read More » -

3 ವರ್ಷ 100 ಸುಳ್ಳು ಸಿದ್ದರಾಮಯ್ಯ ಸಾಧನೆ-ಶ್ರೀ ರಾಮುಲು ವಾಗ್ದಾಳಿ!
ಬಳ್ಳಾರಿ: “ಕಳೆದ ಮೂರು ವರ್ಷಗಳ ಅವಧಿಯಲ್ಲಿ ನೂರು ಸುಳ್ಳುಗಳನ್ನು ಹೇಳಿರುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ .ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿಗೆ ಮಾಲೀಕರಾದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಆ…
Read More » -

ಮಹಿಳೆಯರಿಗೆ ಉಚಿತ ಸಾರಿಗೆ-ಕೇರಳ ಸರ್ಕಾರ ಗ್ರೀನ್ ಸಿಗ್ನಲ್
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿ.ಡಿ. ಸತೀಶನ್ ನೇತೃತ್ವದ ಯುಡಿಎಫ್ (UDF) ಸರ್ಕಾರವು ತನ್ನ ಮೊದಲ ಸಚಿವ ಸಂಪುಟ ಸಭೆಯಲ್ಲೇ ಜನಪರ ಯೋಜನೆಗಳ ಸುರಿಮಳೆಗರೆದಿದೆ.…
Read More » -

ಕೇರಳದಲ್ಲಿ ಯುಡಿಎಫ್ ಯುಗ – ವಿ.ಡಿ. ಸತೀಶನ್ ಸಂಪುಟದಲ್ಲಿ 20 ಸಚಿವರು
ತಿರುವನಂತಪುರ: ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಸರ್ಕಾರ ರಚನೆಯಾಗಿದ್ದು ವಿ.ಡಿ. ಸತೀಶನ್ ಅವರು ನೂತನ ಮುಖ್ಯಮಂತ್ರಿಯಾಗಿ ಗದ್ದುಗೆಗೇರಿದರು.…
Read More » -

ತಮಿಳುನಾಡು ಶಾಸಕರಿಗೆ ಖಾತೆ ಹಂಚಿಕೆ- ಪ್ರಮುಖ ಖಾತೆಗಳು ವಿಜಯ್ ತೆಕ್ಕೆಗೆ!
ಚೆನ್ನೈ: ವಿಜಯ್ ಸಾರಥ್ಯದ ಟಿವಿಕೆ ಸರ್ಕಾರ ಆಡಳಿತಕ್ಕೆ ಬಂದ ನಂತರ ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಪ್ರಕಟವಾಗಿದೆ. ಹಿರಿಯರಿಗೆ ಗೌರವಯುತ ಖಾತೆಗಳೂ ಹಾಗೂ…
Read More » -

ಮಕ್ಕಳು ಮಾಡಿ, ಬಂಪರ್ ಬಹುಮಾನ ಗೆಲ್ಲಿ – ಚಂದ್ರಬಾಬು ನಾಯ್ಡು!
ಅಮರಾವತಿ/ಶ್ರೀಕಾಕುಳಂ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನನ ಪ್ರಮಾಣ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜನಸಂಖ್ಯೆ ಹೆಚ್ಚಳಕ್ಕಾಗಿ ಹಾಗೂ…
Read More » -

ಮುಸ್ಲಿಮರಿಗೆ ಮಣಿದ ಸರ್ಕಾರ – ಸಿ.ಟಿ.ರವಿ ಗುಡುಗು!
ಬೆಂಗಳೂರು: ರಾಜ್ಯ ಸರ್ಕಾರದ ಹಿಜಾಬ್ ನಿಷೇಧ ಹಿಂತೆಗೆತದ ನಿರ್ಧಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಂ ಮತಬ್ಯಾಂಕ್ ಕೈತಪ್ಪುವ ಭೀತಿಯಿಂದ…
Read More » -

ಹಿಜಾಬ್ ವಿವಾದ – ಹೆಚ್ಡಿಕೆ, ಸುನಿಲ್ ಕುಮಾರ್ ಕೆಂಡಾಮಂಡಲ!
ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಧರಿಸಲು ಅವಕಾಶ ನೀಡಿರುವ ವಿಚಾರ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ರೋಶ…
Read More » -

ಮುಂದಿನ ಸರ್ಕಾರದಲ್ಲಿ ನಾನು ಮಂತ್ರಿಯಾಗೋದು ಖಚಿತ- ಜಿ.ಕೆ. ವೆಂಕಟಶಿವಾರೆಡ್ಡಿ
ಶ್ರೀನಿವಾಸಪುರ: 2028ರ ವಿಧಾನಸಭಾ ಚುನಾವಣೆ ನನ್ನ ಜೀವನದ ಕೊನೆಯ ಚುನಾವಣೆ. ರಾಜ್ಯದಲ್ಲಿ ಮುಂದಿನ ಬಾರಿ ಖಚಿತವಾಗಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಸಚಿವ ಸಂಪುಟದಲ್ಲಿ ನಾನು ಮಂತ್ರಿಯಾಗುವುದು…
Read More » -

ಹಿಜಾಬ್ ಪರ ಸಿದ್ದರಾಮಯ್ಯ-MLC ಡಾ.ಧನಂಜಯ್ ಸರ್ಜಿ ಆಕ್ರೋಶ!
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ನವರು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕುರಿತು ಬಿಜೆಪಿ ಎಂಎಲ್ಸಿ ಡಾ. ಧನಂಜಯ್ ಸರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ…
Read More » -

ಕೇರಳ ಸಿಎಂ ಆಗಿ ವಡಸ್ಸೇರಿ ದಾಮೋದರನ್ ಸತೀಶನ್ ಆಯ್ಕೆ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ಹತ್ತು ದಿನಗಳ ಬಳಿಕ ಸಿಎಂ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು…
Read More » -

ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ…
Read More » -

ವಿಜಯ್ ಯು-ಟರ್ನ್: ರಾಧನ್ ಪಂಡಿತ್ ನೇಮಕಾತಿ ಆದೇಶ ವಾಪಸ್!
ಚೆನ್ನೈ: ವಿಶೇಷ ಕರ್ತವ್ಯಾಧಿಕಾರಿ (OSD-Political) ಹುದ್ದೆಗೆ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ರವರನ್ನು ನೇಮಿಸಿಕೊಂಡ ಬೆನ್ನಲ್ಲೇ ತಮಿಳುನಾಡಿನೆಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಯಿತು. ಮುಖ್ಯಮಂತ್ರಿ ಜೋಸೆಫ್ ವಿಜಯ್…
Read More » -

ಚಿನ್ನ ಖರೀದಿ ಬೇಡವೆಂದ ಮೋದಿ – ಸಂತೋಷ್ ಲಾಡ್ ಕಿಡಿ!
ಬೆಂಗಳೂರು: ದೇಶದಲ್ಲಿ ಇತ್ತೀಚೆಗೆ ಸೃಷ್ಟಿಯಾಗಿರುವ ಆರ್ಥಿಕ ಅನಿಶ್ಚಿತತೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ‘ಮಿತವ್ಯಯ’ ಮಂತ್ರದ ವಿರುದ್ಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ…
Read More » -

ರಾಹುಲ್-ಖರ್ಗೆ ಏಟಿಗೆ ಗೌರವ್ ಭಾಟಿಯಾ ತಿರುಗೇಟು!
ನವದೆಹಲಿ: ದೇಶದ ಆರ್ಥಿಕತೆ ಮತ್ತು ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕಾಂಗ್ರೆಸ್ಗೆ ಹಳೆಯ ಇತಿಹಾಸವನ್ನು ನೆನಪಿಸುವ…
Read More » -

ಮೋದಿ ಗಿಮಿಕ್ ರಾಜಕಾರಣಿ – ನಾರಾ ಭರತ್ ರೆಡ್ಡಿ ಕಿಡಿ!
ಬಳ್ಳಾರಿ: ಪೆಟ್ರೋಲ್,ಡೀಸೆಲ್ ಮಿತ ಬಳಕೆ ಹಾಗೂ ಬಂಗಾರ ಖರೀದಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ತೀವ್ರ…
Read More » -

ವಿಜಯ್ ಸರ್ಕಾರದಲ್ಲಿ ಜ್ಯೋತಿಷಿ ವಿಶೇಷ ಕರ್ತವ್ಯಾಧಿಕಾರಿ!
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಜ್ಯೋತಿಷಿ ‘ರಾಧನ್ ಪಂಡಿತ್’ ವೆಟ್ರಿವೇಲ್ ರನ್ನು ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಿರುವ ವಿಚಾರ ಕಾಡ್ಗಿಚ್ಚಿನಂತೆ ರಾಜ್ಯಾದ್ಯಂತ ಹಬ್ಬಿದೆ. ಸಿನಿಮಾ ರಂಗದಿಂದ ರಾಜಕೀಯಕ್ಕೆ ಎಂಟ್ರಿ ಪಡೆದು…
Read More » -

ಶಬರೀನಾಥನ್ ಪ್ರಮಾಣವಚನ – ವಿಜಯ್ ಮುಖದಲ್ಲಿ ಮಂದಹಾಸ
ಚೆನ್ನೈ: ರಾಜಕೀಯ ಕೇವಲ ಧನಿಕರು,ಪ್ರಭಾವಿಗಳು ಹಾಗೂ ರಾಜಕೀಯ ಹಿನ್ನೆಲೆಯುಳ್ಳವರಿಗೆ ಮಾತ್ರ ಎಂಬ ಪ್ರತೀತಿಯನ್ನು ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಸುಳ್ಳು ಮಾಡಿದ್ದಾರೆ. ದಶಕಗಳ ಕಾಲ ತಮ್ಮ ಕಾರು…
Read More » -

TVK ಶಾಸಕನಾದರೂ ವಿಶ್ವಾಸಮತ ಚಲಾವಣೆಗೆ ಹೈಕೋರ್ಟ್ ಅಡ್ಡಿ!
ಚೆನ್ನೈ: ಕೇವಲ ಒಂದು ಮತದಿಂದ ಗೆದ್ದು ಬೀಗಿದ್ದ ತಿರುಪತ್ತೂರು ಕ್ಷೇತ್ರದ ಶಾಸಕ ಆರ್.ಶ್ರೀನಿವಾಸ ಸೇತುಪತಿಗೆ ತಮಿಳುನಾಡು ಹೈಕೋರ್ಟ್ ಶಾಕ್ ನೀಡಿದೆ. ಟಿವಿಕೆ ಶಾಸಕನಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಚಲಾಯಿಸದಂತೆ…
Read More » -

ತಮಿಳುನಾಡು ಧಾರ್ಮಿಕ ಕೇಂದ್ರಗಳ ಬಳಿ ವೈನ್ ಶಾಪ್ ಬಂದ್
ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಳಪತಿ ವಿಜಯ್ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ್ದಾರೆ. ಜನರ ಭಾವನೆಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ಧಾರ್ಮಿಕ ಕೇಂದ್ರಗಳ ಬಳಿ…
Read More » -

S.I.R ಆಪರೇಷನ್ – 86 ಲಕ್ಷ ಮತದಾರರ ಹಕ್ಕಿಗೆ ಕನ್ನ!
ಮೈಸೂರು: ಕರ್ನಾಟಕದಲ್ಲಿ ಮತದಾರರ ಗುರುತಿನ ಚೀಟಿ ವಿಶೇಷ ಪರಿಶೀಲನೆಯ ಮೂಲಕ ಮತದಾರರ ಹಕ್ಕಿಗೆ ಕನ್ನ ಹಾಕಲು ಬಿಜೆಪಿ ಭಾರಿ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.…
Read More » -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೀಕರ ಹತ್ಯೆ
ಧಾರವಾಡ: ಏಪ್ರಿಲ್ 10ರಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರವರ ಭೀಕರ ಹತ್ಯೆಯಾಗಿತ್ತು. ಕೊಲೆ ನಡೆದ ದಿನದಿಂದಲೇ ಕಾಂಗ್ರೆಸ್ ಮುಖಂಡ ಹಾಗೂ ಅಂಜುಮನ್ ಸಂಸ್ಥೆಯ…
Read More » -

ಮಹಿಳೆಯರ ರಕ್ಷಣೆಗೆ ‘ಸಿಂಗಪ್ಪೆಣ್ ವಿಶೇಷ ಕಾರ್ಯಪಡೆ’
ಅಧಿಕೃತ ಆದೇಶ ಘೋಷಿಸಿದ ವಿಜಯ್ ಸರ್ಕಾರ ಚೆನ್ನೈ: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡಿನ ನೂತನ ಸರ್ಕಾರ ಮಹಿಳೆಯರ ರಕ್ಷಣೆಗೆ ಆದ್ಯತೆ ನೀಡಿದ್ದು, ಅವರ ಸುರಕ್ಷತೆಯನ್ನು…
Read More » -

ಸಚಿವ ಡಿ.ಸುಧಾಕರ್ ಅಕಾಲಿಕ ನಿಧನ
ಚಿತ್ರದುರ್ಗದಲ್ಲಿ 3 ದಿನ ಶೋಕಾಚರಣೆ ಚಿತ್ರದುರ್ಗ: ರಾಜ್ಯದ ಹಿರಿಯ ರಾಜಕಾರಣಿ, ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ (66) ಅವರು ಭಾನುವಾರ ಮುಂಜಾನೆ ನಿಧನರಾದರು.…
Read More » -

ಸದನ ಶಿಕಾರಿ, ಕೆಂಡದಲ್ಲಿ ಅರಳಿದ ಕಮಲ ಯಡಿಯೂರಪ್ಪ
ಚಿತ್ರದುರ್ಗ: ಮದಕರಿ ನಾಡು, ವೀರವನಿತೆ ಓಬವ್ವನ ಬೀಡು ಚಿತ್ರದುರ್ಗ ಇಂದು “ರಾಜಾಹುಲಿ” ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದ ಸುನಾಮಿಗೆ ಸಾಕ್ಷಿಯಾಯಿತು. ಮಾಜಿ ಸಿಎಂ ಯಡಿಯೂರಪ್ಪ ಅವರ 50…
Read More » -

ವಿಜಯ್ ‘ದಾರಿ ತಪ್ಪಿದ ಮಗ’ ಎಂದ ವಿಶ್ಲೇಷಕ ಗುರುಮೂರ್ತಿ
ಸ್ವಯಂಕೃತ ಅಪರಾಧವೇ ರಾಜಕೀಯ ಬಿಕ್ಕಟ್ಟಿಗೆ ಕಾರಣ ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ,ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಬರಹಗಾರ ಎಸ್. ಗುರುಮೂರ್ತಿ ಅವರು ನಟ-ರಾಜಕಾರಣಿ…
Read More » -

ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರನ ವಿರುದ್ಧ ಪೋಕ್ಸೋ ಕೇಸ್
ಸುಲಿಗೆಯ ಪ್ರತಿ ದೂರು ನೀಡಿದ ಭಾಗೀರಥ್! ಹೈದರಾಬಾದ್: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಾಗೀರಥ್ ವಿರುದ್ಧ ಹೈದರಾಬಾದ್ನಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. 17…
Read More » -

ಪಂಜಾಬ್ ಕೈಗಾರಿಕಾ ಸಚಿವ ಸಂಜಯ್ ಅರೋರಾ ಬಂಧನ
ನೂರು ಕೋಟಿ ಮೊಬೈಲ್ ಹಗರಣದ ಕರಾಳ ಮುಖ ಬಯಲು! ಚಂಡೀಗಢ: ಪಂಜಾಬ್ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ…
Read More » -

ರಾಜ್ಯಪಾಲರ ಕಚೇರಿ RSS ಅಡ್ಡ- ಪ್ರಿಯಾಂಕ್ ಖರ್ಗೆ ಕಟು ಟೀಕೆ!
ಕಲಬುರಗಿ: ಸದಾ ಹರಿತವಾದ ಮಾತುಗಳ ಮೂಲಕ ಸುದ್ದಿಯಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಇಂದು ಕಲಬುರಗಿಯಲ್ಲಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಬಿಎಸ್ ವೈ ಅಭಿನಂದನಾ ಸಮಾರಂಭ, ರಾಜ್ಯಪಾಲರ…
Read More » -

ವಿಜಯ್ ಪರ ಬ್ಯಾಟ್ ಬೀಸಿದ ಖರ್ಗೆ
TVK ಬೆಂಬಲಕ್ಕೆ ಸಿದ್ಧವೆಂದ ಕಾಂಗ್ರೆಸ್ ಅಧ್ಯಕ್ಷ! ನವದೆಹಲಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟಿವಿಕೆ ಜೊತೆ ಕೈಜೋಡಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಇತ್ತ ಡಿಎಂಕೆ ಮೈತ್ರಿ ಕಳೆದುಕೊಂಡ ಕಾಂಗ್ರೆಸ್…
Read More » -

ಕರ್ನಾಟಕದಲ್ಲಿ ಮಹಿಳಾಮಣಿಗಳಿಗಿಲ್ಲ ಭದ್ರತೆ!
ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ ಬೆಂಗಳೂರು: ಲೈಂಗಿಕ ಕಾಮಪುರಾಣ ಕೇಸಿನಲ್ಲಿ ಆರೋಪ ಎದುರಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಗೆ ರಾಜ್ಯ ಸರ್ಕಾರ ಅಮಾನತು ಆದೇಶ ರದ್ದುಪಡಿಸಿ…
Read More » -

ಯಾರನ್ನು ಮೆಚ್ಚಿಸಲು BSY ಅಭಿಮಾನೋತ್ಸವ; ಯತ್ನಾಳ್ ವ್ಯಂಗ್ಯ
ಯಡ್ಡಿ ಕುಟುಂಬದ ಬ್ಲಾಕ್ ಮೇಲ್ ತಂತ್ರ ನಡೆಯೋದಿಲ್ಲ! ಬೆಂಗಳೂರು: ಕರ್ನಾಟಕದಲ್ಲಿ ಜನರು ಕಷ್ಟಗಳಿಂದ ತತ್ತರಿಸಿ ಹೋಗುತ್ತಿದ್ದಾರೆ. ಆಡಳಿತ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದ್ದರೆ ಬಿಜೆಪಿ ಜನರ ತೊಳಲಾಟವನ್ನು ಅರ್ಥಮಾಡಿಕೊಳ್ಳದೆ…
Read More » -

ಸುವೇಂದು ಅಧಿಕಾರಿಯ ಪಿಎ ಗುಂಡೇಟಿಗೆ ಬಲಿ
ಪ.ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಸೃಷ್ಟಿ ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಸಿಎಂ ಎಂದು ಬಿಜೆಪಿಯ ಸುವೇಂದು ಅಧಿಕಾರಿ ಅವರ ಹೆಸರು ಚಾಲ್ತಿಗೆ ಬರುತ್ತಿದ್ದಂತೆ ಅವರ ಆಪ್ತ ಸಹಾಯಕನನ್ನು…
Read More » -

ಮೇ 9ಕ್ಕೆ ಕೌಂಟ್ಡೌನ್, ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕರಾವಳಿಯಲ್ಲಿ ಭರ್ಜರಿ ತಯಾರಿ!
ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಗೌರವಾರ್ಥವಾಗಿ ಆಯೋಜಿಸಲಾಗಿರುವ ‘ಬಿಎಸ್ ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕರಾವಳಿ ಭಾಗದಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ…
Read More » -

ಕಾಂಗ್ರೆಸ್ನಲ್ಲಿ ತ್ರಿಮೂರ್ತಿಗಳ ರಹಸ್ಯ ಸಮಾಲೋಚನೆ, ಬಿ.ಕೆ. ಹರಿಪ್ರಸಾದ್ ದಿಢೀರ್ ಆ್ಯಕ್ಟಿವ್!
ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಸದಾ ಸೈಲೆಂಟ್ ಆಗಿರುತ್ತಿದ್ದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಈಗ ದಿಢೀರ್ ಆ್ಯಕ್ಟಿವ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಸಂಪುಟ ಪುನಾರಚನೆ…
Read More » -

ಸಿದ್ದು ಬಣದ ಸೀಕ್ರೆಟ್ ಸ್ಟ್ರಾಟರ್ಜಿ, ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರ!
ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ‘ಪವರ್’ ಫೈಟ್ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ತನ್ನ ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Read More » -

ಹೈಕಮಾಂಡ್ ನಿರ್ಧಾರಕ್ಕೆ ಡಿಕೆಶಿ ಸರೆಂಡರ್? ವರಿಷ್ಠರ ಆದೇಶವೇ ಪ್ರಸಾದ ಎಂದ ಕನಕಪುರ ಬಂಡೆ!
ರಾಜ್ಯ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೈಕಮಾಂಡ್ ನಿರ್ಧಾರಕ್ಕೆ ಸಂಬಂಧಿಸಿದಂತೆ ನೀಡಿರುವ ಇತ್ತೀಚಿನ ಹೇಳಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ. ದೆಹಲಿಯ…
Read More » -

ಸಿಎಂ ಆಪ್ತನ ಮಹಾಮೋಸದಾಟ! ಮದನ್ ರಾಜ್ ಬಂಧಿಸಲೇಕೆ ತಡವಾಗ್ತಿದೆ?
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಮದನ್ ರಾಜ್ ಕಾಮಕಾಂಡದ ಕರಾಳ ಕಥೆಯೊಂದು ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ…
Read More » -

ಸಿದ್ದು ಸೇಫ್.. ಸಚಿವರಿಗೆ ನಡುಕ! ಸಚಿವ ಸಂಪುಟಕ್ಕೆ ಹೈಕಮಾಂಡ್ ಸರ್ಜರಿ ಫಿಕ್ಸ್!
ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ವಲಯದಲ್ಲಿ ಈಗ ಸಂಪುಟ ಪುನಾರಚನೆಯ ಸಂಚಲನ ತೀವ್ರಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಸಿಎಂ ಬದಲಾವಣೆ ವದಂತಿಗಳಿಗೆ ಖರ್ಗೆ ಬ್ರೇಕ್.. ಪರಂ ಸ್ವಾಗತ..!
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನ ಗೃಹ ಸಚಿವ ಡಾ. ಜಿ. ಪರಮೇಶ್ವರ್…
Read More » -

ಆದಿಚುಂಚನಗಿರಿ ಮಠಕ್ಕೆ ವಿಜಯೇಂದ್ರ ಭೇಟಿ, ಶ್ರೀಗಳ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಗೆ…
Read More » -

ಸಾರಿಗೆ ನೌಕರರ ವೇತನ ಪರಿಷ್ಕರಣೆ ಗುದ್ದಾಟ.. ಮತ್ತೊಂದು ಸುತ್ತಿನ ಸಭೆ
ಬೆಂಗಳೂರಿನಲ್ಲಿ ಇಂದು ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನೌಕರರ ಸಂಘಟನೆಗಳ ನಡುವೆ ಅತಿ ಮಹತ್ವದ ಹಗ್ಗಜಗ್ಗಾಟ ಶುರುವಾಗಿದ್ದು ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಭೀತಿ…
Read More » -

ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ, ಹಿಜಾಬ್ ತೆಗೆಸೋದು ಬೇಡ, ಶಿವಮೊಗ್ಗದಲ್ಲಿ ಶಿಕ್ಷಣ ಸಚಿವರ ಖಡಕ್ ಸೂಚನೆ!
ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ‘ಜನಿವಾರ’ ಕಿತ್ತುಹಾಕಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೊನೆಗೂ…
Read More » -

ಮೇ 15ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ? 64ನೇ ಹುಟ್ಟುಹಬ್ಬದಂದೇ ಹೈಕಮಾಂಡ್ನಿಂದ ಸಿಗುತ್ತಾ ‘ಸಿಹಿ’ ಸುದ್ದಿ?
ಮೇ 15ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ 64ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿಯ ಜನ್ಮದಿನವು ಕೇವಲ ವೈಯಕ್ತಿಕ ಸಂಭ್ರಮಕ್ಕೆ ಸೀಮಿತವಾಗದೆ ಕರ್ನಾಟಕ ರಾಜಕಾರಣದ ಪರ್ವಕಾಲವಾಗುವ ಎಲ್ಲಾ…
Read More » -

ರಾಜ್ಯ ಕಾಂಗ್ರೆಸ್ನಲ್ಲಿ ಶುರುವಾಯ್ತು ಸಂಪುಟ ಪುನರ್ರಚನೆ ಕಿಚ್ಚು!
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕುರಿತಾದ ಚರ್ಚೆಗಳು ಈಗ ತಾರಕಕ್ಕೇರಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
Read More »




















































































































































