ರಾಜಕೀಯ
-

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ತಾತ್ಕಾಲಿಕ ಸೂಟಿಂಗ್ ಬ್ರೇಕ್
ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…
Read More » -

ನಾಗಾ-ಸಮಂತಾ ದಾಂಪತ್ಯ ಮುರಿದುಬೀಳಲು ಕೆಟಿಆರ್ ಅವರೇ ಕಾರಣ ಎಂದು ಸಚಿವೆ: ರಾಜಕೀಯ ಟೀಕೆಗಳಿಗೆ ನನ್ನ ಹೆಸರು ಬಳಸಿಕೊಳ್ಳಬೇಡಿ- ಸಮಂತಾ
ನವದೆಹಲಿ: ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ದೊಡ್ಡ ಬಿರುಕು ಮೂಡಿ ಮುರಿದುಬೀಳಲು ಬಿಆರ್ಎಸ್ ಮುಖಂಡ ಕೆಟಿಆರ್ ಅವರೇ ಮುಖ್ಯ ಕಾರಣ ಎಂದು ಸಚಿವೆ ಕೊಂಡಾ…
Read More » -

ಭೂ ಅಕ್ರಮದಲ್ಲಿ ಸಿಲುಕಿರುವ ಸಾಮ್ರಾಟ್ ಅಶೋಕ!
ಬಿಡಿಎಗೆ ಸೇರಿದ ಕೋಟ್ಯಂತರ ರು. ಮೌಲ್ಯದ ಜಮೀನನ್ನು ಅಕ್ರಮವಾಗಿ ಖರೀದಿಸಿ, ಪ್ರಭಾವ ಬಳಸಿ ಡಿನೋಟಿಫಿಕೇಷನ್ ಮಾಡಿಕೊಂಡು ವಿವಾದವಾದಾಗ ಶಿಕ್ಷೆಯಿಂದ ಪಾರಾಗಲು ಬಿಡಿಎಗೆ ಗಿಫ್ಟ್ ಮೂಲಕ ಜಮೀನು ವಾಪಸ್ಸು…
Read More » -

‘ಇರಾನ್ ಮಾಡಿದ ಅತಿ ದೊಡ್ಡ ತಪ್ಪಿಗೆ ಬೆಲೆ ಕಟ್ಟಲಿದೆ’:ನೆತನ್ಯಾಹು
ಇಸ್ರೇಲ್ ಮತ್ತು ಇರಾನ್ ದೇಶಗಳು ಅಗತ್ಯ ಬಿದ್ದರೆ ಮತ್ತೆ ದಾಳಿಯ ಎಚ್ಚರಿಕೆ ನೀಡಿವೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ಹೆಚ್ಚಿದೆ. ಮಂಗಳವಾರ ಹಿಜ್ಜುಲ್ಲಾಉಗ್ರರ ಗುರಿಯಾಗಿಸಿ ಇಸ್ರೇಲ್…
Read More » -

“ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ”:ನರೇಂದ್ರ ಮೋದಿ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ…
Read More » -

ರಾಜಕೀಯ ಕುತೂಹಲಕ್ಕೆ ಕಾರಣವಾದ: ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ…
Read More » -

ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲವನ್ನೇ ಪಡೆಯದ ಮಹಿಳೆಯರು ರಾಜ್ಯದಲ್ಲಿ ಇನ್ನು 1.82 ಕೋಟಿ ಮಹಿಳೆಯರಿದ್ದಾರೆ
ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ರಾಜ್ಯದ 1.82 ಲಕ್ಷ ಮಹಿಳೆಯರು ಫಲಾನುಭವಿ ಆಗುವುದಕ್ಕೇ ಸಾಧ್ಯವಾಗಿಲ್ಲ. ಇದಕ್ಕಿರುವ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಅಭಿಯಾನದ ಮಾದರಿಯಲ್ಲಿ ಫಲಾನುಭವಿಗಳ…
Read More » -

ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ:ಬಸನಗೌಡ ಯತ್ನಾಳ್
ದಾವಣಗೆರೆ:ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಜಾತಿ ಗಣತಿ ಜಾರಿಗೆ ತರುತ್ತೇನೆ-ಸಿಎಂ
ಮೈಸೂರು:ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್ಸಿಬಿಸಿ ಅಧ್ಯಕ್ಷರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು…
Read More » -

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು
ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…
Read More » -

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ-ಪಿ ರಾಜೀವ್
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…
Read More » -

ಸಿದ್ದರಾಮಯ್ಯಗೆ ಡ್ಯಾಮೇಜ್ ಆದ್ರೆ ಪಕ್ಷಕ್ಕೆ ಆದಂತೆ-ಮಲ್ಲಿಕಾರ್ಜುನ ಖರ್ಗೆ
ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಬೆಂಗಳೂರಿನ ತಮ್ಮ ನಿವಾಸದಲ್ಲಿ…
Read More » -

ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್…
Read More » -

ಗೋಧ್ರಾ ಪ್ರಕರಣದಲ್ಲಿ ನೀವು ರಾಜೀನಾಮೆ ನೀಡಿದ್ದಾ? ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು : ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಆಗಿದ್ದರು, ಆಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ…
Read More » -

ನಾನ್ಯಾಕೆ ರಾಜೀನಾಮೆ ಕೊಡಬೇಕು, ನಾನು ಯಾವ ತಪ್ಪು ಮಾಡಿಲ್ಲ- ಸಿಎಂ ಸಿದ್ದರಾಮಯ್ಯ
ಮೈಸೂರು: ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ ಎಂದರು. ನನ್ನ ಕಂಡರೇ…
Read More » -

ವಿಜಯೇಂದ್ರ ನಾಯಕತ್ವ ಬಗ್ಗೆ ಕಡಿಮೆಯಾಗದ ಅಸಮಾಧಾನ: ಬಂಗಾರಪ್ಪ ನಿವಾಸದಲ್ಲಿ ಅತೃಪ್ತರ ಸಭೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವ ಬಗ್ಗೆ ಶಾಸಕರಲ್ಲಿ ಅಸಮಾಧಾನ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಹಾಗಾಗಿಅತೃಪ್ತರು ಪದೇ ಪದೇ ಸಭೆಯನ್ನು ಸೇರುತ್ತಿದ್ದು, ಇದೀಗ…
Read More » -

ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ – DCM ಡಿಕೆಶಿ
ಬೆಂಗಳೂರು: “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು…
Read More » -

ಶಾಸಕ ಮುನಿರತ್ನ ರಾಸಲೀಲೆ ಎಲ್ಲೇಲ್ಲಿ ನಡೆಸಿದ್ದ ಗೊತ್ತಾ!?
ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…
Read More » -

ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!
ಚಿಕ್ಕೋಡಿ:ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ.ಚಿಕ್ಕೋಡಿ ಉಪ ವಿಭಾಗದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿರುವ ಲೆಕ್ಕಾಧಿಕಾರಿಗಳು.ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ…
Read More » -

ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ-ನಟ ಜಗ್ಗೇಶ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್ನಲ್ಲಿ…
Read More » -

ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ- ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ
ಬೆಂಗಳೂರು: ಮುಡಾ ಹಗರಣ ಸಂಬಂಧದಲ್ಲಿ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಈಗ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಕ್ಷದ ಒಳಗಡೆಯೂ ರಾಜೀನಾಮೆಗೆ ಆಗ್ರಹ ವ್ಯಕ್ತವಾಗಿದೆ. ಸಿದ್ದರಾಮಯ್ಯ ಅವರು…
Read More » -

ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ- ನ್ಯಾ.ಸಂತೋಷ್ ಹೆಗ್ಡೆ
ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಮುಡಾ ಹಗರಣದಲ್ಲಿ ಇಂತಹ ಗಂಭೀರ ಆರೋಪಗಳಿರುವಾಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ …
Read More » -

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
//ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ// //ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು// ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ…
Read More » -

J&K 2ನೇ ಹಂತದ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ 36% ಕ್ಕಿಂತ ಹೆಚ್ಚು ಮತದಾನವಾಗಿದೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, 26 ಕ್ಷೇತ್ರಗಳಾದ್ಯಂತ 3,500 ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ…
Read More » -

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ- ಬಿಜೆಪಿ ಕಾರ್ಯಕರ್ತರು, ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ನಲ್ಲಿ ತಿರಸ್ಕೃತಗೊಂಡ ಬೆನ್ನಲ್ಲೇ ಅವರ ರಾಜೀನಾಮೆಗೆ ಆಗ್ರಹ…
Read More » -

ಸಿಎಂ ರಾಜೀನಾಮೆ ಅಗತ್ಯ ಇಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ- ಪರಮೇಶ್ವರ್
ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ…
Read More » -

ಎಚ್.ಎಂ.ಟಿ. ಅರಣ್ಯ ಭೂಮಿ: ಹಿರಿಯ ಅಧಿಕಾರಿಗಳಿಗೂ ನೋಟಿಸ್
ಬೆಂಗಳೂರು, ಸೆ.25: ನಿಯಮಗಳನ್ನು ಗಾಳಿಗೆ ತೂರಿ, ಸಚಿವರ ಮತ್ತು ಸಚಿವ ಸಂಪುಟದ ಅನುಮೋದನೆ ಇಲ್ಲದೆ ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ…
Read More » -

ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ
ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ…
Read More » -

ಬಿಜೆಪಿ ನಾಯಕರೆಲ್ಲರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್
ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ. ಕೆಪಿಸಿಸಿ…
Read More » -

ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ
ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ: ಶ್ರೀ ಸುರಳ್ಕರ್ ವಿಕಾಸ್ ಕಿಶೋರ್, ವಿಶೇಷ ಆಯುಕ್ತರು(ಆ.ನೈ): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ…
Read More » -

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ
ಗೂಂಟುರು:ಟಿಟಿಡಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ…
Read More » -

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ…
Read More » -

ಪೊಲೀಸ್ ಒದುತ್ತಿರುವ ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ!
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್ಸ್ಟೆಬಲ್…
Read More » -

ಸುಪ್ರೀಂ ಮೇಟ್ಟಿಲೇರಿದ ಟಿಟಿಡಿ ಲಡ್ಡು ಕೇಸ್!
ನವದೆಹಲಿ: ತಿರುಪತಿ ತಿರುಮಲ ಶ್ರೀಬಾಲಾಜಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಜೊತೆಗೆ ಇತರೆ ಕಳಪೆ ಪದಾರ್ಥಗಳನ್ನು ಸೇರಿಸಲಾಗಿದೆ ಎಂಬ ಪ್ರಕರಣ ಹೈಕೋರ್ಟ್-ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಮ್ಮ ಅಧಿಕಾರಾವಧಿಯಲ್ಲಿ…
Read More » -

ಕುಮಾರಸ್ವಾಮಿ ಅವರನ್ನ ಕಂಡರೆ ಕಾಂಗ್ರೆಸ್ ಗೆ ಭಯ, ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ- ನಿಖಿಲ್ ಕುಮಾರಸ್ವಾಮಿ
ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ, ಟಾರ್ಗೆಟ್ ರಾಜಕೀಯ ಎಂದು ನಿಖಿಲ್ ಕಿಡಿ ಕಾಂಗ್ರೆಸ್ ಪಕ್ಷ ಜಾತಿ ಆಧಾರದಲ್ಲಿ ರಾಜಕೀಯ ಮಾಡ್ತಿದೆ, ಒಂದು…
Read More » -

ಬಿಜೆಪಿ ದ್ವೇಷ ರಾಜಕಾರಣಕ್ಕೆ ನಾನೇ ಸಾಕ್ಷಿ-ವಿನಯ್ ಕುಲಕರ್ಣಿ
ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…
Read More » -

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
Read More » -

ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿದೆ
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರ ಮಾತುಗಳು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ…
Read More » -

ಒಂದು ದೇಶ ಒಂದು ಚುನಾವಣೆ ಎಂಬುದು ರಾಷ್ಟ್ರೀಯ ಪ್ರಮಾದ – ಡಾ ಹೆಚ್ ಸಿ ಮಹದೇವಪ್ಪ
ಆಡಳಿತಾತ್ಮಕವಾಗಿ ಎಲ್ಲಾ ವಿಧದಲ್ಲೂ ವೈಫಲ್ಯ ಹೊಂದಿರುವ ಕೇಂದ್ರ ಸರ್ಕಾರವು, ಕಳೆದ ಹತ್ತು ವರ್ಷಗಳಿಂದಲೂ ಚುನಾವಣೆಗಳನ್ನು ಮಾಡುವುದರಲ್ಲಿ ಮತ್ತು ಕೋಮು ದ್ವೇಷದ ಮೂಲಕ ದೇಶದ ಆಂತರಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸುವುದರಲ್ಲಿ…
Read More » -

ಮೋದಿ ಅವರ ತಾಯಿ ಬಗ್ಗೆ ಮುನಿರತ್ನ ಅವಹೇಳನ ಮಾಡಿದ್ದನ್ನು ಬಿಜೆಪಿಯವರು ಸಹಿಸಬಹುದು, ಆದರೆ ನಮ್ಮ ಹೆಣ್ಣುಮಕ್ಕಳನ್ನು ನಿಂದಿಸಿರುವುದನ್ನು ನಾವು ಸಹಿಸುವುದಿಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್
ಬೆಂಗಳೂರು, ಸೆ.19 “ಒಕ್ಕಲಿಗರು ಯಾರ ಋಣದಲ್ಲಿಲ್ಲ, ಮುನಿರತ್ನ ನಮ್ಮ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದರೆ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಆತ ಮೋದಿಯವರ ತಾಯಿ ಬಗ್ಗೆ ಮಾತನಾಡಿದ್ದನ್ನು ಬಿಜೆಪಿಯವರು…
Read More » -

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು ಕಂದಾಯ ಸಚಿವರಾದ ಕೃಷ್ಣಭೈರೇಗೌಡ: ರಾಜ್ಯದಲ್ಲಿ ಭೂಮಿಯ ವಿಚಾರಕ್ಕೆ ಸಂಬಂಧ ಪಟ್ಟಂತೆ…
Read More » -

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
Read More » -

ಸಿಎಂ ಕುರ್ಚಿ ಅಲ್ಲಾಡುತ್ತಿದೆ ಎಂದ ಬಿವೈ ವಿಜಯೇಂದ್ರಗೆ ಸಚಿವ ಎಂ.ಬಿ ಪಾಟೀಲ್ ತಿರುಗೇಟು
ಎಐಸಿಸಿ ಅಧ್ಯಕ್ಷರನ್ನ ಮೆಚ್ಚಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ…
Read More » -

ಡ್ರಗ್ಸ್ ವಿರುದ್ಧ ಸಮರ ಸಾರಿದ ಸಿದ್ದರಾಮಯ್ಯ
ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಹೈಲೈಟ್ಸ್… ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ…
Read More » -

ಬಿಬಿಎಂಪಿ ವ್ಯಾಪ್ತಿಯಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ನಿಯಂತ್ರಿಸಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.…
Read More » -

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!
ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
Read More » -

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…
Read More » -

ಒಕ್ಕಲಿಗರ ಸಮುದಾಯಕ್ಕೆ ಅಪಮಾನ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು-ಡಿ.ಕೆ.ಶಿವಕುಮಾರ್
ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ನೀಡಿರವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು…
Read More » -

ದೆಹಲಿ ಶಾಸಕಾಂಗ ಪಕ್ಷದ ನಾಯಕರಾಗಿ ಅತಿಶಿ ಅವರ ಹೆಸರು ಮುಂಚುಣಿ!
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರ ಹೆಸರು ಮುಂಚುಣಿಯಲ್ಲಿ ಕೇಳಿ ಬರುತ್ತೀದೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ…
Read More » -

371 (ಜೆ) ಕಲಂ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ
ಕಲಬುರಗಿ:ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಪೂರಕ ಚರ್ಚೆಯನ್ನು ಮಾಡಲಿದ್ದಾರೆ. ಸೆಪ್ಟೆಂಬರ್ 16 ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿಇಂದು ಸಚಿವ ಸಂಪುಟ ಸಭೆ…
Read More » -

ಯೋಗ್ಯತೆವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಕೈ ಗಾದಿ ತಪ್ಪಿದೆ-ಪರಂ
ತೂಮಕೂರು:ತೂಮುಕೂರಿನಲ್ಲಿ ನಡೆದ ಶ್ರೀ ಹರ್ತಿ ಪತ್ತಿನ ಸಹಕಾರ ಸಂಘದ ನಿಯಮಿತ ವಾರ್ಷಿಕ ಮಹಾಸಭೆಯಲ್ಲಿ ಸಾಮರ್ಥ್ಯವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಿದೆ ಎಂದು ಗೃಹ…
Read More » -

ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ-ಪ್ರತಿಪಕ್ಷ ನಾಯಕ
ಬೆಂಗಳೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಬಂಧನವಾಗಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ…
Read More » -

ಟ್ರೈಲರ್ ನಲ್ಲಿ “ರಣಾಕ್ಷ”ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ “ರಣಾಕ್ಷ”. ಕೆ.ರಾಘವ…
Read More » -

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!
ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…
Read More » -

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಿದ್ದಾರೆ: ತುಷಾರ್ ಗಿರಿ ನಾಥ್.
ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಸರ್ಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…
Read More » -

ದೇಗುಲಗಳಲ್ಲಿ ಶುರುವಾಯ್ತು ರಾಜಕೀಯ! ವ್ಯವಸ್ಥಾಪನಾ ಸಮಿತಿ ರಚನೆಯ ಚುನಾವಣೆಯಲ್ಲಿ ಜಾತಿ ಲಾಬಿ ಜೋರಾಗಿದೆ….
ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಾಲಯಗಳ ಆಡಳಿತ ಮಂಡಳಿಗೆ ನೂತನ ವ್ಯವಸ್ಥಾಪನಾ ಸಮಿತಿಗೆ ರಾಜ್ಯಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಇವುಗಳಲ್ಲಿ 100ಕ್ಕೂ…
Read More » -

ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನ ಮೇಲೆ ಐದು ಬ್ಯಾಂಕ್ ಖಾತೆಗಳು!
ವಾಲ್ಮೀಕಿ ನಿಗಮದ ಹಗರಣ ಇದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಹಣಕಾಸು ವಂಚನೆಯ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ ಆತ್ಮಹತ್ಯೆಯ ನಂತರ…
Read More » -

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ…
Read More » -

ಗುಂಡ್ಲುಪೇಟೆಯ ಪುರಸಭೆಯ ಸದಸ್ಯತ್ವ ವಜಾ ಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಕಳೆದ ನಾಲ್ಕನೇ ತಾರೀಕಿನಂದು ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಐದು ಜನ ಸದಸ್ಯರಾದ ಕಿರಣ್, ಹೀನ ಕೌಸರ್, ರಮೇಶ್, ವೀಣಾ ರಾಣಿ, ಲಕ್ಷ್ಮೀದೇವಿ…
Read More » -

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » -

ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ
//ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ// //ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವರ ನೇರ ಆರೋಪ// ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ…
Read More » -

ದೆಹಲಿ ಸಿಎಂ ಜೈಲುವಾಸಕ್ಕೆ ಕೊನೆಗೂ ಸಿಕ್ತು ಮುಕ್ತಿ-ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು
ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ…
Read More » -

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ:
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » -

ನಾಗಮಂಗಲ ಗಲಾಟೆ; ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ -ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಬೆಂಗಳೂರು, ಸೆ.13:- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್ಪೆಕ್ಟರ್…
Read More » -

ಮುಡಾ ಪ್ರಕರಣ ಸಿದ್ದರಾಮಯ್ಯ ಕಳಂಕರಿಹತರಾಗಿ ಹೊರಗೆ ಬರ್ಲಿ-ಕೆ.ಎಸ್.ಈಶ್ವರಪ್ಪ
ಹುಬ್ಬಳ್ಳಿ: ಸಿದ್ದರಾಮಯ್ಯ ಯಾವತ್ತು ರಾಜೀನಾಮೆ ಕೊಡ್ತಾರೆ ಅಂತಾ ಕಾಯ್ತಿದಾರೆ . ಸಿಎಮ್ ರೇಸ್ ನಲ್ಲಿ ವೋಟರ್ ಲಿಸ್ಟ್ ರೂಪದಲ್ಲಿ ಹೊರಗೆ ಬರ್ತಿದೆ ಕಾಂಗ್ರೇಸ್ ನಾಯಕರ ಹೆಸರು.ಕೇಂದ್ರದ ನಾಯಕರು ಸೂಚನೆ…
Read More » -

ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿಕೆ ಅಪ್ರಬುದ್ಧ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
_ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read More » -

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ…
Read More » -

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ
ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ…
Read More » -

ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
ಬೆಂಗಳೂರು, ಸೆ.೧೧: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್…
Read More » -

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಸೆ 11: ಪ್ರಕೃತಿಯಿಂದ ಲಾಭ…
Read More » -

ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ…..
ಸಿಎಂ ಖುರ್ಚಿ ಚರ್ಚೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ. ಸಿದ್ದರಾಮಯ್ಯ ಪರ ಬಣದಿಂದ ರಾಹುಲ್ ಗಾಂಧಿಗೆ ಪತ್ರ. ಸಿದ್ದರಾಮಯ್ಯ ಮುಡಾ ಪ್ರಕರಣ ನ್ಯಾಯಾಲಯದಲ್ಲಿ…
Read More » -

ಅಮೇರಿಕಾದಲ್ಲಿ ರಾಗಾ-ಡಿಕೆಶಿ ಭೇಟಿ!
ಕರ್ನಾಟಕದಲ್ಲಿ ಸಿಎಂ ಗದ್ದಲದ ನಡುವೆ ಡಿಕೆಶಿ ವೈಯಕ್ತಿಕ ಪ್ರವಾಸದ ವೇಳೆ ಯುಎಸ್ ನಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.ಮುಡಾ ಹಗರಣದ ಸುತ್ತ ನಡೆಯುತ್ತಿರುವ ವಿವಾದದ ನಡುವೆ ಕೆಲವು…
Read More » -

ಪೂರ್ವ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಕ್ಕೆ ಚುರುಕು: ಸ್ನೇಹಲ್
ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಮಾನ್ಯ ಉಪ…
Read More » -

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ- ಶಾಸಕ ಅಬ್ಬಯ್ಯ ವಿಶ್ವಾಸ
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…
Read More » -

ಆರ್.ಅಶೋಕ್ ತಮ್ಮ ಪಕ್ಷದ ಒಳಜಗಳವನ್ನು ಸರಿಪಡಿಸಿಕೊಳ್ಳಲಿ- ಗೃಹ ಸಚಿವ ಪರಮೇಶ್ವರ
ಬೆಂಗಳೂರು: ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು. ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳನ್ನು ಸರಿಪಡಿಸಿಕೊಳ್ಳಲಿ ಎಂದು ವಿಪಕ್ಷನಾಯಕ ಆರ್.ಅಶೋಕ್ ಅವರಿಗೆ ಗೃಹ ಸಚಿವ ಪರಮೇಶ್ವರ ಅವರು ತಿರುಗೇಟು…
Read More » -

ಸಂಪುಟ ಸಭೆ : ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ. ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
Read More » -

ಗೌರಿ ಹಬ್ಬದಂದೇ ನಿಖಿಲ್ಗೆ ಸಿಕ್ತು ಸ್ಪೆಷಲ್ ಗಿಫ್ಟ್..! ಏನದು?
ಬೆಂಗಳೂರು: ಹೆಚ್ಎಮ್ಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಇಂದು ಹೆಚ್ಎಮ್ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ…
Read More » -

“ಜಂಬೂ ಸರ್ಕಸ್” ಚಿತ್ರದ ಟ್ರೈಲರ್ ಬಿಡುಗಡೆ
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಹೆಚ್.ಸಿ. ಸುರೇಶ್ ಅವರು ಮಹತಿ ಕಂಬೈನ್ಸ್ ಮೂಲಕ “ಜಂಬೂ ಸರ್ಕಸ್” ಎಂಬ ಚಲನ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಮೋದ್…
Read More » -

“ಭಗೀರಥ” ಸಿದ್ದ : ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭ .
ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು ” ಭಗೀರಥ ” ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ “ಭಗೀರಥ”. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ…
Read More » -

ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ
ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ…
Read More » -

ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ, ನಾನು ಯಾವ ರೇಸ್ನಲ್ಲಿ ಇಲ್ಲ- ಆರ್.ವಿ.ದೇಶಪಾಂಡೆ
ಧಾರವಾಡ: ಸಿದ್ದರಾಮಯ್ಯ ಅವರು ಒಪ್ಪಿದಲ್ಲಿ ನಾನು ಮುಂದಿನ ಮುಖ್ಯಮಂತ್ರಿ ಆಗುವೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸಿಗ ಆರ್ ವಿ ದೇಶಪಾಂಡೆ ಇದೀಗ ನಾನು ಯಾವ ರೇಸ್ ನಲ್ಲೂ ಇಲ್ಲ…
Read More » -

ನಾಡಿನ ಖಾಸಗಿ ಶಾಲಾ ಕಾಲೇಜು ಶಿಕ್ಷಕರ ಸೇವೆಯನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ವಿರುದ್ಧ ನಾಳೆ ಕರಾಳ ದಿನಾಚರಣೆ ಆಚರಿಸಲು ಕೃಪಾ ನಿರ್ಧಾರ.
ಮೇಲಿನ ವಿಷಯ ಕುರಿತು ನಮ್ಮ ಸಂಘಟನೆ ಕಳೆ 5 ವರ್ಷದಿಂದಲೂ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜ್ನಲ್ಲಿ ನಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸರ್ಕಾರ ಕೊಡುವ ರಾಜ್ಯದ…
Read More » -

ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ
ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಜೆ. ಎಸ್. ವಸಂತ್…
Read More » -

ಅನ್ನದಾತನ ಮೇಲೆ ಬರೆ ಎಳೆದ ಸರ್ಕಾರ-ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ
ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ…
Read More » -

ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ ಅಧಿಕಾರಕ್ಕೋಸ್ಕರ ಇರುವ ಪಕ್ಷ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ
ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ…
Read More » -

ಡೆಂಗ್ಯೂ ಸಾಂಕ್ರಾಮಿಕ ರೋಗ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ – ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ನಿಮಯ ಪಾಲಿಸದಿದ್ದರೆ…
Read More » -

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ:
ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಆರ್.ಆರ್ ನಗರ ವಲಯ ಆಯುಕ್ತರಾದ ಸತೀಶ್ ರವರು ವಿದ್ಯಾರ್ಥಿಗಳಲ್ಲಿ ಮನವಿ…
Read More »










































































































































