ರಾಜಕೀಯ
-

ಮುಂದುವರಿದ ರೇವಣ್ಣ ಟೆಂಪಲ್ ರನ್ – ಇಂದು ಗಾಣಗಾಪುರದ ದತ್ತಾತ್ರೇಯ ಪೀಠಕ್ಕೆ ಭೇಟಿ
ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಟೆಂಪಲ್ ರನ್ ಮುಂದುವರಿದಿದೆ. ಮೇ 23ರಂದು ಅವರು ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿಂದ ಅವರು,…
Read More » -

ಕಾಂಗ್ರೆಸ್ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆ- ಆರ್. ಅಶೋಕ್
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸರಿಯಾದ ವಾದ ಮಂಡಿಸದೆ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯದಿಂದ ಹಣ ಲೂಟಿ ಮಾಡಿ ದೆಹಲಿಗೆ ಕಳುಹಿಸುವುದರಲ್ಲೇ ಕಾಂಗ್ರೆಸ್…
Read More » -

ಕರ್ನಾಟಕದಲ್ಲಿ ‘ಜೆಡಿಎಸ್ ಪಕ್ಷ’ದ ಕತೆ ಮುಗೀತು: ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ…
Read More » -

ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್ಗೆ HDK ಮನವಿ
ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…
Read More » -

20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದ ಸಿಎಂ, ಡಿಸಿಎಂ: ಗುಪ್ತಚರ ವರದಿಯ ನಂತರ ವಿಶ್ವಾಸ ಕಳೆದುಕೊಂಡರೇ?
ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ…
Read More » -

ಫೋನ್ ಟ್ಯಾಪ್ ಮಾಡುವುದು ಅಕ್ರಮ, ಅಂತಹವರನ್ನು ಜೈಲಿಗೆ ಕಳುಹಿಸಬೇಕು-ಆರ್.ಅಶೋಕ ಆಗ್ರಹ
ಬೆಂಗಳೂರು: ಮೇ 21, ಮಂಗಳವಾರ ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ…
Read More » -

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಕೆಶಿ ವ್ಯಂಗ್ಯ
ಬೆಂಗಳೂರು: ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದು ಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ…
Read More » -

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’
ನವದೆಹಲಿ: ಕಳೆದ ಬಾರಿ ಡ್ಯಾಂಗಳಲ್ಲಿ ನೀರು ಇಲ್ಲದ ಕಾರಣ, ತಮಿಳುನಾಡಿಗೆ ನೀರು ಬಿಡೋದಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚಿಸಿರಲಿಲ್ಲ. ಆದ್ರೇ ಈಗ ಮತ್ತೆ 2.5 ಟಿಎಂಸಿ ನೀರು…
Read More » -

ರಾಜೀನಾಮೆಗೆ ಮುಂದಾಗಿದ್ದ ಮಾಜಿ ಪ್ರಧಾನಿಗಳು – ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿಯಲ್ಲಿ…
Read More » -

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಕೆಶಿ ಪ್ರಶ್ನೆ
ಬೆಂಗಳೂರು: ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ” ಎಂದು ಡಿಸಿಎಂ ಡಿ. ಕೆ.…
Read More » -

ಬೆಂಗಳೂರು ಜನರು ನರಕ ನೋಡುತ್ತಿದ್ದಾರೆ -ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು…
Read More » -

ವರುಷ ಒಂದು ಸಮಸ್ಯೆಗಳು ನೂರೊಂದು: ಆರ್.ಅಶೋಕ್
ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ…
Read More » -

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಎಷ್ಟು ಸೀಟು ? ರಾಹುಲ್ ಗಾಂಧಿ ನುಡಿದ ಭಯಂಕರ ಭವಿಷ್ಯ!
ಲಖನೌ : ಸಾರ್ವತ್ರಿಕ ಚುನಾವಣೆಯ ಏಳೂ ಹಂತಗಳಲ್ಲಿ ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ತಲಾ 8, ಮೂರನೇ 10,…
Read More » -

ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು
ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು…
Read More » -

ಸಿಎಂ ಸಿದ್ದರಾಮಯ್ಯರನ್ನು ʻಸೋಮಾರಿ ಸಿದ್ದುʼ ಎಂದ ನಟ ಅಹಿಂಸ ಚೇತನ್!
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ…
Read More » -

ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ಅಸ್ತ್ರಗಳನ್ನಾಗಿ ಬಳಸಿಕೊಂಡು ಎರಗುತ್ತಿದ್ದಾರೆ -ಸಿದ್ದರಾಮಯ್ಯ
ಬೆಂಗಳೂರು: ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್…
Read More » -

ಪ್ರಯಾಣಿಕರನ್ನು ಹೊತ್ತು ಸಾಗುವ ವಿನೂತನ ‘ಪಲ್ಲಕ್ಕಿ’
ಬೆಂಗಳೂರು: ಪ್ರಯಾಣಿಕರನ್ನು ಇನ್ನು ಮುಂದೆ ‘ಪಲ್ಲಕ್ಕಿ’ಯಲ್ಲಿ ಹೊತ್ತು ಸಾಗಿಸುವ ತಯಾರಿಯಲ್ಲಿದೆ KSRTC. ಬರೋಬ್ಬರಿ 13.5 ಮೀ ಉದ್ದದ ಹವಾ ನಿಯಂತ್ರಿತ ಸ್ಲೀಪರ್ ಬಸ್ ಪರೀಕ್ಷಿಸಿ ಫಿದಾ ಆಗಿರುವ…
Read More » -

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲ್ಲ
ಬೆಂಗಳೂರು: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ…
Read More » -

ಬೆಂಗಳೂರಿಗರಿಗೆ ಸದ್ದಿಲ್ಲದೇ ಆಸ್ತಿ ತೆರಿಗೆ ಬರೆ..!
ಬೆಂಗಳೂರು: ಕಂದಾಯ ಅಧಿಕಾರಿಗಳು ಸದ್ದಿಲ್ಲದೇ ಆಸ್ತಿ ಮಾರ್ಗಸೂಚಿ ಹೆಚ್ಚುವರಿ ದರವನ್ನು ಸಂಗ್ರಹಿಸುತ್ತಿದ್ದಾರೆ. ಸರ್ಕಾರ ಅಕ್ಟೋಬರ್ 1ರಿಂದ ಶೇ.30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದರೂ , ಸರಿಯಾಗಿ…
Read More » -

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಬಗ್ಗೆ ಹೆಚ್ಡಿ ದೇವೇಗೌಡ ಫಸ್ಟ್ ರಿಯಾಕ್ಷನ್!
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪ್ರಕರಣದ ಬಗ್ಗೆ ಒಂದೇ ಒಂದು…
Read More » -

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ…
Read More » -

ಪ್ರಧಾನಿ ಮೋದಿಯನ್ನು ಹೊಗಳಿದ ರಶ್ಮಿಕಾ ಮಂದಣ್ಣ, ಹೇಳಿದ್ದೇನು ನೋಡಿ!
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್ಐಗೆ…
Read More » -

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಬಿಗ್ ರಿಲೀಫ್
ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು…
Read More » -

ಸುಪ್ರೀಂನಿಂದಲೂ ರಿಲೀಫ್ – ಸಿಎಂ ಸ್ಥಾನದಿಂದ ಕೇಜ್ರಿವಾಲ್ ಪದಚ್ಯುತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ಬಂಧನ…
Read More » -

ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ BBMP ಶಾಕ್ : FIR ದಾಖಲು
ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ. ಬೆಂಗಳೂರು ನಗರ…
Read More » -

ಪ್ರಜ್ವಲ್ ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ಬಹುಮಾನ: ಜನತಾ ಪಾರ್ಟಿಯಿಂದ ಪೋಸ್ಟರ್ ಬಿಡುಗಡೆ
ಬೆಂಗಳೂರು: ಪ್ರಜ್ವಲ್ ಹುಡುಕಿ ಕೊಟ್ಟವರಿಗೆ ಸಿಗಲಿದೆ ಒಂದು ಲಕ್ಷ ಬಹುಮಾನ ನೀಡಲಾಗುವುದು ಅಂಥ ಪಾರ್ಟಿ ಕಾರ್ಯಕರ್ತ ನಾಗೇಶ್ ಅವರು ಹೇಳಿದ್ದಾರೆ. ಇಂದು ಬೆಂಗಳೂರಿನ ಶಿವಾನಂದ ಸರ್ಕಲ್ ಸೇರಿದಂತೆ…
Read More » -

SIT ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲವೆಂದು ರಾಜ್ಯಪಾಲರಿಗೆ JDS ದೂರು
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣವನ್ನು ಎಸ್ಐಟಿ ಪಾರದರ್ಶಕವಾಗಿ ತನಿಖೆಯನ್ನು ನಡೆಸುತ್ತಿಲ್ಲ. ಮಧ್ಯಪ್ರವೇಶಿಸಿ, ಸರಿಯಾದ ರೀತಿಯಲ್ಲಿ ತನಿಖೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ.…
Read More » -

ಈಶ್ವರಪ್ಪ ಫೇಕ್ ಸುದ್ಧಿಗೂ ನನಗೂ ಸಂಬಂಧವಿಲ್ಲ
ಶಿವಮೊಗ್ಗ : ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ…
Read More » -

ಚುನಾವಣಾ ಜಂಜಾಟದಿಂದ ಹೊರಬಂದ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಅಬ್ಭಾ ಅಂತೂ ಮುಗೀತಪ್ಪ ಮೋದಿ ಅವರ ಮೂರನೇ ಯುದ್ಧ! ನನ್ನ ಐದನೇ ಮಹಾಯುದ್ಧ!! ಎಂಬಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಈಗ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ.…
Read More » -

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ :7 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಸಂತ್ರಸ್ತೆ ಮಹಿಳೆಯೊಬ್ಬರನ್ನು ಅಪಹರಿಸಿದಂತ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ…
Read More » -

ಬಿಜೆಪಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ – ರಾಮಲಿಂಗಾರೆಡ್ಡಿ ಆಕ್ರೋಶ
ಹೊಸಕೋಟೆ: ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ನೇಮಿಸಿರುವ ಕುರಿತು ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ . ವಿವಾದದ…
Read More » -

ವಿದೇಶದಲ್ಲಿರುವ ಸಂಸದ ರೇವಣ್ಣ ನಡೆ ಇನ್ನೂ ನಿಗೂಢ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಸಂಬಂಧ,ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಹಾಜರಾಗಲು ಸಂಸದ ಪ್ರಜ್ವಲ್ ರೇವಣ್ಣ ಕೇಳಿರುವ ಕಾಲಾವಕಾಶ ನಿನ್ನೆಗೆ ಮುಕ್ತಾಯವಾಗಿದೆ. ಆದರೆ ಎಸ್ಐಟಿ…
Read More » -

ಕುಮಾರಸ್ವಾಮಿ ಎಸ್ಐಟಿಯಂತ ಕಾನೂನಾತ್ಮಕ ಸಂಸ್ಥೆ ಮೇಲೆ ಅನುಮಾನ ಪಟ್ಟರೆ ಹೇಗೆ – ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಸರ್ಕಾರಕ್ಕೆ ಒಂದು ಜವಬ್ದಾರಿ ಇದೆ ಇಂತಹ ಘಟನೆಯನ್ನು ಲೈಟ್ ಆಗಿ ತಗೆದುಕೊಳ್ಳಲು ಆಗಲ್ಲಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೂ ಗೊತ್ತುಅವರು ಮುಖ್ಯಮಂತ್ರಿ ಆಗಿದ್ದವರು ಎಸ್ ಐಟಿ…
Read More » -

ಆಸ್ಪತ್ರೆಗೆ ಭೇಟಿ ನೀಡಿ ‘ಎಸ್.ಎಂ ಕೃಷ್ಣ’ ಆರೋಗ್ಯ ವಿಚಾರಿಸಿದ ‘ಸಿಎಂ ಸಿದ್ಧರಾಮಯ್ಯ’
ಬೆಂಗಳೂರು: ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ…
Read More » -

ದೈವಜ್ಞ ಬ್ರಾಹ್ಮಣ ವೃತ್ತಿಪರರ ವೇದಿಕೆ ವತಿಯಿಂದ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಜಾಗೃತಿ
ಹುಬ್ಬಳ್ಳಿ: ದೈವಜ್ಞ ಬ್ರಾಹ್ಮಣ ಸಮಾಜದ ಪ್ರಜ್ಞಾವಂತ ನಾಗರಿಕರು ಮತ್ತು ಸಮಾಜದ ವೃತ್ತಿ ಪರರು ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವ್ರತ್ತದಿಂದ ಕೊಪ್ಪಿಕರ್ ರಸ್ತೆಯ, ದುರ್ಗದಬೈಲ, ದಾಜಿಬಾನಪೆಟದಿಂದ ರಾಣಿ ಕಿತ್ತೂರು ಚೆನ್ನಮ್ಮ…
Read More » -

ಪೆನ್ ಡ್ರೈವ್ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್ ಅಭಿಯಾನ
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಕಾಂಗ್ರೆಸ್ ಜೆಡಿಎಸ್ ನಡುವೆ ಫೋಸ್ಟರ್ ವಾರ್ ಶುರುವಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ…
Read More » -

ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ – ಪ್ರಸಾದ್ ಅಬ್ಬಯ್ಯ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಲ್ಲಿ ಇದ್ದು, ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ ಬೋಗಸ್ ಗ್ಯಾರಂಟಿ ಮೂಲಕ 28 ಕ್ಕೆ 28 ಕ್ಷೇತ್ರಗಳನ್ನು…
Read More » -

25 ಸಾವಿರ ‘ಪೆನ್ ಡ್ರೈವ್’ ಹಂಚಿಕೆ : ಮಾಜಿ ಸಿಎಂ HDK ಗಂಭೀರ ಆರೋಪ
ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
Read More » -

ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಕೂಡ ಬರಬಹುದು: ರಮೇಶ್ ಜಾರಕಿಹೊಳಿ
ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಕೂಡ ಬರಬಹುದು ಅಂಥ ಬಿಜೆಪಿ ಜಾರಕಿಹೊಳಿಯವರು ಹೇಳಿದ್ದಾರೆ. ಅವರು ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿದ ಬಳಿಕ…
Read More » -

ಸರತಿ ಸಾಲಿನಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬೊಮ್ಮಾಯಿ
ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಧಾರವಾಡ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾವಿಯ ಸರ್ಕಾರಿ ಮಾದರಿ…
Read More » -

ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಕುಟುಂಬ ಸಮೇತ…
Read More » -

ಲೋಕಸಭಾ ಚುನಾವಣೆ ಹಿನ್ನೆಲೆ. ದೇವರ ಮೊರೆ ಹೊದ ಜೊಲ್ಲೆ ಕುಟುಂಬ
ಚಿಕ್ಕೋಡಿ: ರಂಗೋಲಿಯಲ್ಲಿ ಬಿಜೆಪಿ ಚಿಹ್ನೆ ಕಮಲದ ಚಿತ್ರ ಬಿಡಿಸಿ ಪೂಜೆ ಮಾಡಿದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ. ಜ್ಯೊತಿಬಾ ಪಟ್ಟದ ಕುದುರೆಗೆ ಆರತಿ ಬೆಳಗಿ ಪೂಜೆ ಸಲ್ಲಿಸಿ…
Read More » -

ಬಳ್ಳಾರಿ ಎರಡನೇ ಹಂತದ ಚುನಾವಣೆ ಸಿದ್ದತೆ
ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿಯಲ್ಲಿ ನಾಳೆ ಎರಡನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬಳ್ಳಾರಿ ವಿಜಯನಗರ ಸೇರಿ ಒಟ್ಟು 8 ಕಡೆ ಮಸ್ಟರಿಂಗ್ ಕಾರ್ಯ ನಡೆದಿದೆ.…
Read More » -

ಗಂಡ, ಮಗನ ಕೇಸ್ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಪ್ರಕರಣದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್ ತಂದೆ,…
Read More » -

ಕಾಂಗ್ರೆಸ್ ಮಾಡಿದ ಆಪಾದಿತ ಪ್ರಯತ್ನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್
ಬೆಳಗಾವಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದರು, ಅಲ್ಲಿ ಅವರು ಮಹತ್ವದ ಬೆಳವಣಿಗೆಗಳನ್ನು ಎತ್ತಿ ತೋರಿಸಿದರು ಮತ್ತು ವಿಶೇಷವಾಗಿ ಮುಂಬರುವ ಲೋಕಸಭಾ…
Read More » -

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸಿಂಗಲ್ ಡಿಜಿಟ್ ದಾಟೋದಿಲ್ಲ- ಸಚಿವ ದಿನೇಶ ಗುಂಡೂರಾವ್
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ಬಿಜೆಪಿ ಈ ಬಾರಿ ಸಿಂಗಲ್ ಡಿಜಿಟ್ ದಾಟೋದಿಲ್ಲ ಎಂದು ಸಚಿವ ದಿನೇಶ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
Read More » -

ಸಾಲ ತೆಗೆದುಕೊಂಡು ಮನಸ್ಸು ಇಚ್ಛೆ ಖರ್ಚು ಮಾಡಿ – ತೇಜಸ್ವಿ ಸೂರ್ಯ
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಲ ತೆಗೆದುಕೊಂಡು ರಸ್ತೆ ನಿರ್ಮಾಣ ಮಾಡಿದರೆ, ಫ್ರಿಡ್ಜ್ ಮಾಡಿದ್ರೆ, ಒಂದೇ ಭಾರತ ಟ್ರೈನ್ ತಂದ್ರೆ, ಸಿದ್ದರಾಮಯ್ಯನವರು ಸಾಲ ತೆಗೆದುಕೊಂಡು ನೀರಾವರಿ ಯೋಜನೆ ತಂದರೆ…
Read More » -

ಕಾಂಗ್ರೆಸ್ಗೆ ಶಾಕ್: ಕಣದಿಂದ ಹಿಂದೆ ಸರಿದ ಅಭ್ಯರ್ಥಿ
ಪುರಿ: ಸೂರತ್, ಇಂದೋರ್ ಆಯಿತು. ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು…
Read More » -

ನಾನು ಬೇಕು ಅಂದ್ರೆ ವಿನಯ್ ಗೆ ಒಂದೂ ಓಟು ಹಾಕಬೇಡಿ – ಸಿದ್ದರಾಮಯ್ಯ ಕರೆ
ದಾವಣಗೆರೆ : ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ರಾಹುಲ್ ಬಾಬಾ ಅಲ್ಲ ಅವರ ತಾತ-ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲಾಗಲ್ಲ – ಪ್ರಹ್ಲಾದ್ ಜೋಶಿ
ಧಾರವಾಡ: ರಾಹುಲ್ ಬಾಬಾ ಅಲ್ಲ ಅವರ ತಾತ-ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲಾಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ. ಧಾರವಾಡದಲ್ಲಿ ಬಿಜೆಪಿ…
Read More » -

ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ- ಬಿ.ವೈ.ವಿಜಯೇಂದ್ರ
ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು…
Read More » -

ಬಿಜೆಪಿಯವರಿಗೂ ಆ ಪ್ರಕರಣಕ್ಕೂ ಸಂಬಂಧ ಏನು? – ಕುಮಾರಸ್ವಾಮಿ
ಕಲಬುರಗಿ : ಕುಮಾರಸ್ವಾಮಿ ಸೀಮಿತ ಕೊಳೆದುಕೊಂಡು ಮಾತನಾಡುತ್ತಿದ್ದಾರೆ ಅನ್ನೋ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕುಮಾರಸ್ವಾಮಿ ಶನಿವಾರ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸೀಮಿತವಾಗಿರೋದಕ್ಕೆ ಮಾತಾಡುತ್ತಿದ್ದೆನೆ. ಅವರ…
Read More » -

ನಾನೇಕೆ ಮೋದಿ ಸಾವನ್ನು ಬಯಸಲಿ ಅವರು ಇನ್ನೂ ನೂರ್ಕಾಲ ಬಾಳಲಿ – ರಾಜು ಕಾಗೆ ಸ್ಪಷ್ಟನೆ
ಚಿಕ್ಕೋಡಿ : ಮೊನ್ನೆ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು ಯಾರಿಗೂ ಅವಮಾನ ಮಾಡುವ ಮತ್ತು ಯಾರ ಸಾವು ಬಯಸಿ ಮಾತನಾಡಿಲ್ಲ ಎಂದು…
Read More » -

ಸುರಪುರ ಕ್ಷೇತ್ರದಲ್ಲಿ ಹಲ್ಲೆ- ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು
ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರನಿರತ ಬಿಜೆಪಿ ಕಾರ್ಯಕರ್ತರ ಮೇಲೆ ನಿನ್ನೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು…
Read More » -

ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಇಮ್ಮಡಿಯಾಗಿದೆ – ಈಶ್ವರ ಖಂಡ್ರೆ
ಬೆಂಗಳೂರು: ನಿಮಗೆಲ್ಲಾ ತಿಳಿದಿರುವಂತೆ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ರಾಜ್ಯದಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ನನ್ನ ಪುತ್ರ ಸಾಗರ್ ಈಶ್ವರ್ ಖಂಡ್ರೆ ಕಾಂಗ್ರೆಸ್ ಅಭ್ಯರ್ಥಿಯಾಗಿ…
Read More » -

ಸಹಾಯ ಮಾಡದೆ ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಮಂಗಮಾಯ ಆಗುತ್ತೆ ಎಂದರು – ಡಿ.ಕೆ ಶಿವಕುಮಾರ್
ಉತ್ತರ ಕನ್ನಡ: ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಜನರ, ಬಡವರ ಪರವಾಗಿ ಇಲ್ಲವಾಗಿದೆ. ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು, ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿ…
Read More » -

ಮೋದಿ ಹತ್ತತ್ತು ವರ್ಷ ನಿಮಗೆಲ್ಲಾ ಮೂರು ನಾಮ ಹಾಕುತ್ತಾ ತಿರುಗಿದ್ರು – ಸಿಎಂ ಸಿದ್ದರಾಮಯ್ಯ
ಉತ್ತರಕನ್ನಡ: ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡು ನಲ್ಲಿ ಕಾಂಗ್ರೆಸ್…
Read More » -

ಮತದಾರರು ಬಿಜೆಪಿಗೆ ಮತ ನೀಡಲು ತುಂಬಾ ಉತ್ಸುಕರಾಗಿದ್ದಾರೆ – ಮಾಜಿ ಸಚಿವ ಭೈರತಿ ಬಸವರಾಜ್
ಹುಬ್ಬಳ್ಳಿ: ಕೇಂದ್ರ ಸಚಿವರಾಗಿ ಪ್ರಹ್ಲಾದ್ ಜೋಶಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಧಾರವಾಡ ಜಿಲ್ಲೆಗೆ ಸ್ಮಾರ್ಟ್ ಸಿಟಿ ಯೋಜನೆ ತಂದಿದ್ದಾರೆ ಎಂದು ಶುಕ್ರವಾರ ಮಾಜಿ ಸಚಿವ ಭೈರತಿ…
Read More » -

ಮುಸ್ಲಿಂ ಮೀಸಲಾತಿ ರದ್ದು ಮಾಡಿ ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುತ್ತೇವೆ – ಯತ್ನಾಳ್
ಗದಗ: ಕೇಂದ್ರದಲ್ಲಿ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದರೆ ಧರ್ಮಾಧಾರಿತವಾಗಿರುವ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದನ್ನು ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುತ್ತೇವೆ ಎಂದು…
Read More » -

ದೇವೇಗೌಡರು ಸುಮ್ಮನೆ ಇರಬೇಕು ಮರ್ಯಾದೆಯಿಂದ – ವೀರಪ್ಪ ಮೊಯ್ಲಿ
ಬೆಳಗಾವಿ: ಸಿಡಿ ವಿಚಾರದಲ್ಲಿ ಪಾತ್ರ ಮುಖ್ಯನಾ ಪರ್ಫಾರ್ಮೆನ್ಸ್ ಮಾಡಿದವರು ಮುಖ್ಯನಾ ಎಂದು ಗುರುವಾರ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ…
Read More » -

ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ, ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ – ಡಾ. ಜಿ ಪರಮೇಶ್ವರ್
ಕಲಬುರಗಿ : ಪ್ರಜ್ವಲ್ ರೇವಣ್ಣನ ಕೇಸ್ ರಾಷ್ಟ್ರ ಮಟ್ಟದಲ್ಕಿ ಚರ್ಚೆ ಆಗ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಗುರುವಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿ ಆಯೋಜಿಸಿ…
Read More » -

ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ ಆರೋಪ
ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಆಕ್ರೋಶ…
Read More » -

ಮೋದಿಯವರ ಸಾವು ಬಯಸುವುದು ಅಕ್ಷಮ್ಯ ಅಪರಾಧ – ಬಿ.ವೈ. ರಾಘವೇಂದ್ರ
ಶಿವಮೊಗ್ಗ : ಮೋದಿಯವರ ಸಾವನ್ನು ಬಯಸುವುದು ಸರಿಯಲ್ಲ ಎಂದು ರಾಜು ಕಾಗೆ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಿರುಗೇಟು ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ…
Read More » -

ಯಾದಗಿರಿಯ ಪ್ರಜಾಧ್ವನಿ 2 ಪ್ರಚಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು
ಯಾದಗಿರಿ: ನನ್ನ ಮಿತ್ರ ವೆಂಕಟಪ್ಪ ನಾಯಕ ಕ್ಷೇತ್ರ ಮಾತ್ರವಲ್ಲ ಜಿಲ್ಲೆಯಲ್ಲೇ ದೊಡ್ಡ ಜನನಾಯಕ. ನೀವೆಲ್ಲರೂ ಅವರನ್ನು ಬೆಳೆಸಿದ್ದೀರಿ. ಅವರು ರಾಜಮನೆತನದಿಂದ ಬಂದಿದ್ದರು ಬಹಳ ಸರಳತೆ ಹೊಂದಿದ್ದರು. ನನ್ನ…
Read More » -

ಡಿ.ಕೆ. ಶಿವ ಕುಮಾರ್ ಫೋಟೋ ಮಾರ್ಪಿಂಗ್: ಮೂವರ ವಿರುದ್ಧ ದೂರು ದಾಖಲು
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಬೆನ್ನಲೇ ಡಿಕೆ ಶಿವಕುಮಾರ್ ಫೋಟೋವೊಂದು ಹರಿಬಿಡಲಾಗಿದೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು…
Read More » -

ಬಿಜೆಪಿ ವತಿಯಿಂದ ಗಾಂಧಿ ಭವನದಲ್ಲಿ ಯುವ ಮುಖಂಡರ ಸಭೆ
ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಗಾಂಧೀ ಭವನದಲ್ಲಿ ಇಂದು ಬಿಜೆಪಿ ಪಕ್ಷದ ವತಿಯಿಂದ ಯುವಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ಎಲ್ಲಾ ಯುವ ಮುಖಂಡರು…
Read More » -

ದೇಶ ಮಾರುವರು ದೇಶದಲ್ಲಿ ಹೆಚ್ಚಾಗಿದ್ದಾರೆ : ಕುಮಾರಸ್ವಾಮಿ ವಿರುದ್ದ ಪ್ರಕಾಶರಾಜ್ ವಾಗ್ದಾಳಿ
ಹುಬ್ಬಳ್ಳಿ: ಇತ್ತೀಚಿಗೆ ದೇಶ ಮಾರುವವರು ಜಾಸ್ತಿಯಾಗಿದ್ದಾರೆ. ಮಹಾಪ್ರಭುಗಳು ಆಳ್ವಿಕೆ ನಡೆಸುತ್ತಿದ್ದಾರೆ. ಅವರು ಒಂದೇ ಭಾಷೆಯಲ್ಲಿ ಮಾತನಾಡುತ್ತಾರೆ. ನಾನು ಏಳು ಭಾಷೆಯಲ್ಲಿ ಮಾತನಾಡುತ್ತೇನೆ. ಮಹಾಪ್ರಭುಗಳು ಎಲ್ಲೆಲ್ಲಿ ಹೋಗ್ತಾರೋ ನಾನು…
Read More » -

ಸಂಸದ ವಿ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ
ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ…
Read More » -

ಮತದಾನ ಜಾಗೃತಿ ಅಂಗವಾಗಿ ಪೈನಲ್ ಕ್ರೀಕೆಟ್ ಪಂದ್ಯಾವಳಿಗೆ ಡಿಸಿ ಚಾಲನೆ
ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಇಲಾಖೆಯವರು ಕ್ರೀಕೆಟ್ ಮಂದ್ಯಾವಳಿಗಳನ್ನು ಏ. 22ರಿಂದ ಆರಂಭಿಸಲಾಗಿತ್ತು. ಅಂತಿಮವಾಗಿ ಶಿಕ್ಷಣ ಇಲಾಖೆ ಹಾಗೂ…
Read More » -

ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ FIR ದಾಖಲು
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.…
Read More » -

ಮನದಾಳದ ಮಾತು ಹಂಚಿಕೊಂಡ ಸೌಮ್ಯರೆಡ್ಡಿ
ಬೆಂಗಳೂರು: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಚುನಾವಣೆ ಪ್ರಚಾರದ ಅನುಭವಗಳನ್ನು ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ . ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ…
Read More » -

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಅಮಾನವೀಯವಾದುದು-ನರೇಂದ್ರ ಮೋದಿ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಧ್ವನಿ ಎತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ಅಮಾನವೀಯವಾದದ್ದು ಎಂಬುದಾಗಿ…
Read More » -

ನಾವು ರೈತರ ಹಿತಕ್ಕೆ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್
ಬೆಂಗಳೂರು: ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ಭಾನುವಾರ ನಡೆದ ಪ್ರತಿಭಟನೆ ಬಳಿಕ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ…
Read More » -

ಉಪ್ಪು ತಿಂದವರು ನೀರು ಕುಡಿಯಬೇಕು ಎಂದ ಮಾಜಿ ಸಿಎಂ ಹೆಚ್ ಡಿಕೆ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ಪ್ರಕರಣದ ಬಗ್ಗೆ ಮಾಜಿ…
Read More » -

ಕೇಂದ್ರ ಸರಕಾರದ ವಿರುದ್ಧ ಮತ್ತೆ ಕಾಂಗ್ರೆಸ್ ಸಮರ
ಬೆಂಗಳೂರು: ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…
Read More » -

ಪ್ರೆಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ; ಎಸ್ಐಟಿ ತನಿಖೆಗೆ ಸರಕಾರ ಆದೇಶ
ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಎಸ್ಐಟಿ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.…
Read More » -

ಯರೇಹಳ್ಳಿ ಗ್ರಾಮದಲ್ಲಿ ಮರು ಮತದಾನಕ್ಕೆ ಒತ್ತಾಯ
ಚಿತ್ತದುರ್ಗ: ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸದ ಕಾರಣ 2024ರ ಲೋಕಸಭಾ ಚುನಾವಣೆಯನ್ನು ಭಹಿಷ್ಕರಿಸಿದ ಹಿನ್ನೆಲೆ ಚಿತ್ರದುರ್ಗ ತಾಲೂಕಿನ ಯರೇಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸಿ ಮರು ಮತದಾನ ನಡೆಸಬೇಕು…
Read More » -

ಪ್ರಧಾನಿ ಮೋದಿ ಬೆಳಗಾವಿಗೆ ಆಗಮನ
ಬೆಳಗಾವಿ: ಲೋಕಸಭಾ ಮಹಾಸಮರದ ಎರಡು ದಿನಗಳ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದಾರೆ. ನೆನ್ನೆ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬಿಜೆಪಿ…
Read More » -

ಚಾಮರಾಜನಗರ ಲೋಕಸಭೆಯ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ!
ಚಾಮರಾಜನಗರ: ಚಾಮರಾಜನಗರ ಲೋಕಸಭೆಯ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನವಾಗಲಿದೆ. ಅಂದು ಬೆಳಗ್ಗೆ ಏಳರಿಂದ ಸಂಜೆ ಆರರ ತನಕ ಮರು ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಚಾಮರಾಜನಗರ…
Read More » -

ಮೋದಿ 3ನೇ ಬಾರಿ ಪ್ರಧಾನಿ ಆಗ್ತಾರೆ; ಕೈಗೆ ಮತ್ತೆ ಚೊಂಬೇ ಗತಿ
ಹುಬ್ಬಳ್ಳಿ: ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆದರೆ ತಮ್ಮ ಕೈಗೆ ಚೊಂಬೇ ಗತಿ ಎಂಬ ಭಯ ಕಾಂಗ್ರೆಸ್ ಅವರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ…
Read More » -

ಬಾಗಲಕೊಟೆಯ ಪ್ರಜಾಧ್ವನಿ-2 ಜನ ಸಮಾವೇಶದಲ್ಲಿ ಸಿಎಂ ಸಿದ್ದು
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.…
Read More » -

ಮೋದಿಯವರಿಂದ ಅಭಿವೃದ್ಧಿಪರ ರಾಜಕೀಯ: ಜೆ.ಪಿ.ನಡ್ಡಾ
ಬೆಂಗಳೂರು: ಹಿಂದೆ ಪ್ರಾದೇಶಿಕತೆ, ಜಾತಿವಾದದಂಥ ಮತಬ್ಯಾಂಕ್ ರಾಜಕೀಯ ನಡೆಯುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಆ ಜಾಗದಲ್ಲಿ ಅಭಿವೃದ್ಧಿಪರ ರಾಜಕೀಯವನ್ನು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ…
Read More » -

ಕಾಂಗ್ರೆಸ್ ಗೆದ್ದರೆ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ಸುಳ್ಳು ; ಸಿಎಂ ಸಿದ್ದು
ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೇವೆ ಎಂಬುದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂವಿಧಾನ ಏನು…
Read More » -

ಚುನಾವಣಾ ರಾಯಭಾರಿ ಚಿತ್ರನಟ ರಮೇಶ್ ಅರವಿಂದ್ ರವರಿಂದ ಮತದಾನ
ಬೆಂಗಳೂರು: ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಜೊತೆಗೆ…
Read More » -

ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಮತದಾನ
ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನಲ್ಲಿ ಮತದಾನ ಮಾಡಿದರು…
Read More » -

ಮೊದಲ ಹಂತದ ಮತದಾನದಲ್ಲಿ ಮೈತ್ರಿಗೆ ಅಭೂತಪೂರ್ವ ಬೆಂಬಲ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿರುವ ಮತದಾನದಿಂದ ಜೆಡಿಎಸ್ –ಬಿಜೆಪಿಗೆ ಅಭೂತಪೂರ್ವ ಫಲಿತಾಂಶವೇ ಬರಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.…
Read More » -

ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್ ಮತದಾನ.
ಬೆಂಗಳೂರ: ಪುಲಕೇಶಿನಗರ ಶಾಸಕ A.C.ಶ್ರೀನಿವಾಸ್ ಇಂದು ಮತದಾನ ಮಾಡಿದರು. ಸಂಪಿಗೆಹಳ್ಳಿಯ ಗ್ರೀನ್ ಫೀಲ್ಡ್ ಪಬ್ಲಿಕ್ ಸ್ಕೂಲ್ ನಲ್ಲಿ ಮತದಾನ ಮಾಡಿದ ಶಾಸಕ A.C.ಶ್ರೀನಿವಾಸ್ ಪ್ರತಿಯೊಬ್ಬರು ತಪ್ಪದೇ ಬಂದು…
Read More » -

ಮಾಜಿ ಸಚಿವ ಅರವಿಂದ ಲಿಂಬಾವಳಿಯು ಕುಟುಂಬ ಸಮೇತ ಮತದಾನ
ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಿವಿ ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ಜೀವನಭೀಮ ನಗರದ ನ್ಯಾಷಲ್ ಸೆಂಟರ್ ಫಾರ್ ಜೀವನ್ ಭೀಮಾನಗರ ಕೇಂದ್ರದಲ್ಲಿ ಮಹದೇವಪುರ…
Read More » -

ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು…
Read More » -

ಬೆಂ. ಉತ್ತರ ಕಾಂಗ್ರೆಸ್ ಅಭ್ಯರ್ಥಿ ಪ್ರೋ. ರಾಜೀವ್ ಗೌಡ ಮತದಾನ
ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ಎಂ ವಿ ರಾಜೀವ್ ಗೌಡ ಅವರು ಜೆಪಿ ನಗರ ಸಾರಕ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು. ಇದೇ…
Read More » -

ತಂದೆ ರಾಮಲಿಂಗಾರೆಡ್ಡಿ ಜೊತೆ ಸೌಮ್ಯರೆಡ್ಡಿ ಮತದಾನ
ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಮ್ಮ ಮತಚಲಾಯಿಸಿದರು. ತಂದೆ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿಗೆ ಸಾಥ್ ನೀಡಿದ್ರು. ಮೇರಿ ಇಮ್ಮಾಕ್ಯುಲೇಟ್…
Read More » -

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಮತದಾನ
ಬೆಂಗಳೂರು: ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ತಮ್ಮ ಮತ ಚಲಾಯಿಸಿದರು ಇದೇ ವೇಳೆ ಮನ್ಸೂರ್ ಅಲಿಖಾನ್ ಪತ್ನಿ ತಸ್ಬಿಯ ಮನ್ಸೂರ್ ಅಲಿಖಾನ್ ಮತ ಚಲಾಯಿಸಿದರು.…
Read More » -

ಹೆಚ್ಚಿನ ಸಂಖ್ಯೆಯ ಮತದಾನಕ್ಕೆ ಪ್ರಧಾನಿ ಮೋದಿ ಕರೆ
ಬೆಂಗಳೂರು: ಕರ್ನಾಟಕ ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಜನರು ಮತ ಚಲಾಯಿಸುತ್ತಿದ್ದಾರೆ. ಇದೇ ವೇಳೆ, ಸಾಮಾಜಿಕ ಮಾಧ್ಯಮ ಎಕ್ನಲ್ಲಿ ಸಂದೇಶ ಪ್ರಕಟಿಸಿರುವ…
Read More » -

ಎಲ್ಲರೂ ಬಂದು ಮತದಾನ ಮಾಡಬೇಕು; ಸುಧಾಮೂರ್ತಿ
ಬೆಂಗಳೂರು: ಇಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣ ಮತದಾನ ಪ್ರರಂಭವಾಗಿದು ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ ಬಿಇಎಸ್…
Read More » -

ನಟಿ ಶ್ರುತಿಗೆ ನೋಟಿಸ್ ನೀಡಿದ ಮಹಿಳಾ ಆಯೋಗ
ಬೆಂಗಳೂರು: ಕಾಂಗ್ರೆಸ್ನ ಫ್ರೀ ಬಸ್ನಿಂದ ಮನೆಯವರು, ಮಕ್ಕಳು ಉಪವಾಸ ಇರಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ನಟಿ ಹಾಗೂ ಬಿಜೆಪಿ ವಕ್ತಾರೆ ಶ್ರುತಿ ಅವರಿಗೆ ಮಹಿಳಾ ಆಯೋಗದಿಂದ ನೋಟಿಸ್ ಜಾರಿ…
Read More » -

ದೆಹಲಿಯ ಲೋಕಸಭೆಯಲ್ಲಿ ಬೆಂಗಳೂರಿನ ಧ್ವನಿಯಾಗಿ ಹೋರಾಡುತ್ತೇನೆ: ಪ್ರೊ.ಎಂ.ವಿ.ರಾಜೀವ್ ಗೌಡ
ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ದೆಹಲಿಗೆ ಗೆದ್ದು ಹೋಗಿ ಕಾಲ ಹರಣ ಮಾಡಿ ಬೆಂಗಳೂರು ನಗರದ ಜನಗಳನ್ನು ವಂಚಿಸಿರುವ ಬಿಜೆಪಿ ಸಂಸದರಿಗೆ ಇಲ್ಲಿನ ಜನರ ಬದುಕು ಬವಣೆಗಳ…
Read More » -

ವೋಟ್ ಮಾಡಿ – ಉಚಿತವಾಗಿ ಊಟ ಮಾಡಿ
ಬೆಂಗಳೂರು: 2024 ನೆ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದ್ದು, ರಾಜ್ಯದಲ್ಲಿ ನಾಳೆ ಮೊದಲನೇ ಹಂತದ ಮತದಾನ ಬೆಳಿಗ್ಗೆ 7 ಗಂಟೆಯಿಂದ ನಡೆಯಲಿದೆ. ಈ…
Read More » -

ಸೌಮ್ಯ ರೆಡ್ಡಿಗೆ ಹೊಟೇಲ್ ಮಾಲೀಕರ ಸಂಘದ ಬೆಂಬಲ
ಬೆಂಗಳೂರು: ಲೋಕಸಭಾ ಚುನಾವಣೆ ಅಂತಿಮ ಹಂತದಲ್ಲಿದ್ದು ಮತದಾನಕ್ಕೆ ಕ್ಷಣಗಣನೆ ನಡೆಯುತ್ತಿದ್ದಂತೆಯೇ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಭರ್ಜರಿ ಬೆಳವಣಿಗೆಗಳು ನಡೆದಿವೆ. ಸಾರಿಗೆ ಸಚಿವರಾಗಿರುವ ರಾಮಲಿಂಗ ರೆಡ್ಡಿಯವರ ಪುತ್ರಿ ಸೌಮ್ಯ…
Read More » -

ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದೆಯೇ? – ಸಿದ್ದರಾಮಯ್ಯ
ಬೀದರ್ : ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ…
Read More » -

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ…
Read More » -

ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಬಿಟ್ಟುಕೊಟ್ಟಿದ್ದೇವೆ -ಡಿಸಿಎಂ ಡಿ.ಕೆ ಶಿವಕುಮಾರ್
ಕನಕಪುರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ದೊಡ್ಡಆಲಹಳ್ಳಿಯಲ್ಲಿ…
Read More » -

ಮಾತೆಯರ ಮಾಂಗಲ್ಯದ ಮೇಲೂ ಕಾಂಗ್ರೆಸ್ ಕಣ್ಣಿಟ್ಟಿದೆ – ಕೈ ಕಮಲದ ನಡುವೆ ತೆರಿಗೆ ಸಂಘರ್ಷ : ಮೋದಿ ಹೇಳಿಕೆ
ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮಲ್ಲಿ ಎಷ್ಟು ಆಸ್ತಿ ಇದೆ, ಎಷ್ಟು ಮನೆಗಳಿವೆ ಎಂದು ವಿಚಾರಿಸಿ ಅವುಗಳಲ್ಲಿ ಒಂದನ್ನು ಕಾಂಗ್ರೆಸ್ ತೆಗೆದುಕೊಂಡು ಕಬಳಿಸುತ್ತದೆ, ಮಾತೆಯರ ಮಾಂಗಲ್ಯದ…
Read More » -

ಮುಸ್ಲಿಂರಿಗೆ ಒಬಿಸಿ ಮೀಸಲಾತಿ; ದಲಿತರಿಗೆ ಅನ್ಯಾಯ ಮಾಡಲು ಹೊರಟಿದೆ ಕಾಂಗ್ರೆಸ್
ಹುಬ್ಬಳ್ಳಿ: ಮಾತೆತ್ತಿದರೆ ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರವೇ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ…
Read More » -

ನಟಿ ಅಮೂಲ್ಯ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ : ಮದ್ಯ ವಶ
ಬೆಂಗಳೂರು: ನಟಿ ಅಮೂಲ್ಯ ಮಾವ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು…
Read More » -

ಜನರಿಗಾಗಿ ಜೀವ ಕೊಡ್ತೀನಿ-ಡಿಸಿಎಂ ಡಿಕೆಶಿ
ಕನಕಪುರ: “ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ” ಎಂದು ದೊಡ್ಡಆಲಹಳ್ಳಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. “ನಮ್ಮ ಜನ ನಮಗೆ…
Read More » -

ಡಿ.ಕೆ. ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬೆಮಗಳೂರು: ಕಾಂಗ್ರೆಸ್ ಮುಖಂಡ, ಡಿ.ಕೆ. ಸುರೇಶ್ ಅವರ ಆಪ್ತರಾದ ಗಂಗಾಧರ್ ಹಾಗೂ ಇತರರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು…
Read More » -

14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ-ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷಿದ್ಧ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ…
Read More » -

‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ…
Read More » -

ಕೆ.ಪಿ ನಂಜುಂಡಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ : ರಣದೀಪ್ ಸಿಂಗ್ ಮಾತುಗಳು.
ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…
Read More » -

ಸಚಿವ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಾಲಾಯಕ ಪದ ಬಳಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ…
Read More » -

ಏಪ್ರಿಲ್ 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ : ಅನಂತಕುಮಾರ್ ಹೆಗಡೆ ಮನೆ ಸಮೀಪದಲ್ಲಿ ಸಮಾವೇಶ!
ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ…
Read More » -

ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್.
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ(Final Randomization of Polling Persons) ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ…
Read More » -

ನಿಮಗೆ ನಾಚಿಕೆಯಾಗಲ್ವಾ..ದೇವೇಗೌಡ್ರೆ – ಸಿಎಂ ಸಿದ್ದರಾಮಯ್ಯ
ತುಮಕೂರು: ಈ ದೇಶದಲ್ಲಿ ಪ್ರಧಾನ ಮಂತ್ರಿಯಾಗಲು ಯಾರಿದ್ದಾರೆ ಅಂತಾ ಕೇಳ್ತಿರಲ್ಲಾ ನಿಮಗೆ ನಾಚಿಕೆಯಾಗಲ್ವಾ..ದೇವೇಗೌಡ್ರೆ. ನೀವು ಪ್ರಧಾನಿಯಾಗುವಾಗ, ಈ ದೇಶದಲ್ಲಿ ಯಾರು ಪ್ರಧಾನ ಮಂತ್ರಿಯಾಗ್ತಾರೆ ಅಂತಾ ಘೋಷಣೆ ಮಾಡಿದ್ರಾ..?…
Read More » -

ಬಿಜೆಪಿಯವರು ಬಂಡ ನನ್ನ ಮಕ್ಕಳು – ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ದೇಶದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ಬಳಿಕ ಮೋದಿ ಹತಾಶರಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ…
Read More » -

ಸೌಮ್ಯ ರೆಡ್ಡಿಗೆ ಅರ್ಚಕ ಸಮುದಾಯದ ಪೂರ್ಣ ಬೆಂಬಲ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಜರಾಯಿ ಇಲಾಖೆ ಸಚಿವರು ಒಬ್ಬರು ಅರ್ಚಕರಿಗೆ ಯಾವ ಪ್ರಮಾಣದಲ್ಲಿ ಸಹಾಯ ಮಾಡಬಹುದು ಎಂಬುದಕ್ಕೆ ರಾಮಲಿಂಗಾರೆಡ್ಡಿ ಅವರು ಸಾಕ್ಷಿಯಾಗಿದ್ದಾರೆ. ಒಬ್ಬ ಸಚಿವರು ಹೃದಯವಂತಿಕೆಯಿಂದ ಕೆಲಸವನ್ನು…
Read More » -

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ
ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ…
Read More » -

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ.
ಯಾದಗಿರಿ: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ನೇತೃತ್ವದಲ್ಲಿ…
Read More » -

ಕಾಂಗ್ರೆಸ್ ನಾಮಪತ್ರ ರದ್ದಿಗೆ ಶ್ರೀರಾಮುಲು ವಕೀಲರ ಆಗ್ರಹ
ಬಳ್ಳಾರಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಅಫಿಡೇವಿಟ್ ಸಮರ್ಪಕವಾಗಿಲ್ಲದ ಕಾರಣ ನಾಮಪತ್ರ ರದ್ದುಗೊಳಿಸಲು ಶ್ರೀರಾಮುಲು ಪರ ವಕೀಲರು ಒತ್ತಾಯಿಸಿದ್ದಾರೆ. ಚುನಾವಣಾಧಿಕಾರಿಗೆ ಆಕ್ಷೇಪಣಾ ಪತ್ರ…
Read More » -

ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲದಾಗಿದೆ: ಬಿ ಎಸ್ ಯಡಿಯೂರಪ್ಪ.
ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನು ಐದು ದಿನಗಳು ಬಾಕಿಯಷ್ಟೆ. ಈ ಸಂದರ್ಭದಲ್ಲಿ ಇಂದು ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ…
Read More » -

ಬಿಜೆಪಿಯಿಂದ ಬೃಹತ್ ಜನತಾ ಸಂವಾದ
ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಜನತಾ ಸಂವಾದ ಸದನ ಕಾರ್ಯಕ್ರಮ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗದ ಬೆಟಗೇರಿ ನಗರದ…
Read More » -

ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥ ಕಾರ್ಯಕ್ರಮ:
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಿಂದ…
Read More » -

ಸೌಮ್ಯ ರೆಡ್ಡಿಗೆ ‘ಕಮ್ಮ’ ಜನಾಂಗ ಬೆಂಬಲ
ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಕಮ್ಮ ಜನಾಂಗ ಬೆಂಬಲ ಸೂಚಿಸಿದೆ.…
Read More » -

ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ.
ಬೆಂಗಳೂರು: ಲೋಕಸಭಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಉಚಿತ ರೇಷನ್…
Read More » -

ಸೌಮ್ಯ ರೆಡ್ಡಿಗೆ ಬೆಂಬಲ ಸೂಚಿಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ.
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಹ…
Read More » -

ಅಭ್ಯರ್ಥಿಗಳ ಪ್ರಚಾರಕ್ಕಾಗಿ ಚಿಕ್ಕಬಳ್ಳಾಪುರಕ್ಕೆ ಮೋದಿ ಎಂಟ್ರಿ.
ಚಿಕ್ಕಬಳ್ಳಾಪುರ: ಇಂದು ಬೆಂಗಳೂರಿಗೆ ಎಂಟ್ರಿಕೊಡಲಿರೋ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರದಲ್ಲೂ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಲ್ಲಿ ಸಮಾವೇಶ ಮಾಡೋದಕ್ಕೂ ಮೊದಲು ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 3ಕ್ಕೆ…
Read More » -

ಮಂಡ್ಯ ; ನಾನು ಯಾವುದೇ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ-ನಟ ದರ್ಶನ್
ಮಂಡ್ಯ: ಕಲೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿ ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕಾರ್ಯನಿರ್ವಹಿಸಿದ್ದರು.…
Read More » -

ಸಿಎಂ ಸಿದ್ದರಾಮಯ್ಯ ಗ್ರಾಮಫೋನ್ ಪೆಟ್ಟಿಗೆಯಂತಾಗಿದ್ದಾರೆ – ಅರವಿಂದ ಬೆಲ್ಲದ
ಹುಬ್ಬಳ್ಳಿ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಅಂಕಿ ಅಂಶಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂದು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ…
Read More » -

ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು – ಸಂಗಣ್ಣ ಕರಡಿ
ಕೊಪ್ಪಳ : ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.…
Read More » -

ಭಿಕ್ಷೆ ರೂಪದಲ್ಲಿ ಗ್ಯಾರಂಟಿ ಯೋಜನೆ ನೀಡಲಾಗುತ್ತಿದೆ – ರಾಧಾ ಮೋಹನ ಅಗರವಾಲ್ ಕಿಡಿ
ಚಿಕ್ಕೋಡಿ : ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ವಿಶ್ವಾಸ ವ್ಯಕ್ತ ಪಡಿಸಿದರು. ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ…
Read More » -

ಸರಳವಾಗಿ ನಾಮಪತ್ರ ಸಲ್ಲಿಸಲು ಕಾರಣ ಬಿಚ್ಚಿಟ್ಟ ದಿಂಗಾಲೇಶ್ವರ ಶ್ರೀಗಳು.
ಧಾರವಾಡ: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಾಂಕ ಸಮೀಪಿಸುತ್ತಿದ್ದಂತೆ ಈಗ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗು ಒಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ನಾಮಿನೇಷನ್ ಫೈಲ್…
Read More » -

30ಕ್ಕೂ ಅಧಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಸೌಮ್ಯಾ ರೆಡ್ಡಿಗೆ ಬೆಂಬಲ!
ಬೆಂಗಳೂರು : 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ ಬಸ್ಸುಗಳು ಸರಕು ಸಾಗಣೆ ವಾಹನಗಳು ಹಾಗೂ ಇತರೆ ಸರಕು…
Read More » -

ಮಂಡ್ಯದ ಜನತೆಗೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ
ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…
Read More » -

ಏ 20 ರಂದು ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ
ಬೆಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.…
Read More » -

ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀ ಆಶೀರ್ವಾದ ಪಡೆದ ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಕೇಂದ್ರ ಸಂಸದೀಯ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ…
Read More » -

ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆ
ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
Read More » -

ನಮೋ ಆಗಮನಕ್ಕೆ ಸಕಲ ಸಿದ್ದತೆ – ಶೋಭಾ ಕರಂದ್ಲಾಜೆ
ಬೆಂಗಳೂರು : ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ…
Read More » -

ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ !
ಬೆಂಗಳೂರು : ಬಿಜೆಪಿಗೆ ಅಧಿಕೃತವಾಗಿ ಸಂಸದ ಕರಡಿ ಸಂಗಣ್ಣ ಗುಡ್ ಬೈ ಹೇಳಿರುವುದು ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ…
Read More » -

ಧಾರವಾಡದಲ್ಲಿ ಐಟಿ ದಾಳಿ: ಒಂದೇ ಫ್ಲ್ಯಾಟ್ನಲ್ಲಿ ಬರೋಬ್ಬರಿ 18 ಕೋಟಿ ಹಣ ಜಪ್ತಿ
ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ…
Read More » -

ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಅಖಂಡ ಶಾಕ್..!
ಬೆಂಗಳೂರು : ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಆಘಾತದ ಸಂಗತಿ ಎದುರಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆ…
Read More » -

ದ್ವಾರಕೀಶ್ ಅಗಲಿಕೆ ಕನ್ನಡ ಚಿತ್ರರಂಗ ಹಾಗೂ ಕರುನಾಡಿಗೆ ತುಂಬಲಾರದ ನಷ್ಟ – ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ…
Read More » -

ಮಹದಾಯಿ ಬಗ್ಗೆ ಜೋಶಿಯವರು ಉತ್ತರ ನೀಡಲಿ – ಸಲೀಂ ಅಹ್ಮದ್
ಧಾರವಾಡ : ಈ ಹಿಂದೆ ಎಂಎಲ್ಎ ಚುನಾವಣೆಗೂ ಮಂಚೆ ಇದೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಮಹದಾಯಿ ವಿಜಯೋತ್ಸವ ಮಾಡಿದ್ದರು. ಆದರೆ ಇದೂವರೆಗೂ ಅವರಿಗೆ ಫಾರೆಸ್ಟ್ ಕ್ಲೆಯರೇನ್ಸ…
Read More » -

ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ಗೆ ಎದೆ ನೋವು, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ…
Read More » -

4,650 ಕೋಟಿ ರೂ. ಮೌಲ್ಯದ ನಗ-ನಾಣ್ಯ-ವಸ್ತು ವಶಕ್ಕೆ
ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು…
Read More » -

ಬಳ್ಳಾರಿಗೆ ನಾಸೀರ್ ಹುಸೇನ್ ಆಗಮಿಸದ್ದಂತೆ ಕಪ್ಪು ಭಾವುಟ ಪ್ರದರ್ಶನ
ಬಳ್ಳಾರಿ: ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಸೈಯದ್ ನಾಸೀರ್ ಹುಸೇನ್ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿರುವ ಬೈಕ್ ರ್ಯಾಲಿಗೆ…
Read More » -

ಆಂಧ್ರ ಸಿಎಂ ಗೆ ಕಲ್ಲೇಟು
ಕಲ್ಲು ತೂರಾಟದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಗಅಯಗಳಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೆಲವು ಕಿಡಿಗೇಡಿಗಳು ಅವರ ಬೆಂಗಾವಲು ವಾಹನದ ಮೇಲೆ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ…
Read More » -

ಗ್ಯಾರಂಟಿಗಳ ಹೆಸ್ರಲ್ಲಿ ಹಳ್ಳಿಯ ಮುಗ್ಧ ಹೆಣ್ಮಕ್ಳನ್ನು ದಾರಿ ತಪ್ಪಿಸ್ತಿದ್ದಾರೆ ; ಹೆಚ್ ಡಿ ಕೆ
ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ…
Read More » -

ನುಡಿದಂತೆ ನಡೆಯದ ಬಿಜೆಪಿ: ಸಿಎಂ ವಾಗ್ದಾಳಿ
ಮಡಿಕೇರಿ: ಕೊಟ್ಟ ಭರಸೆಗಳನ್ನು ಬಿಜೆಪಿ ಈ ಹಿಂದೆಯೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ವಾಗ್ದಾಳಿ…
Read More » -

ಎಚ್ಡಿಕೆ ನಾಡಿನ ತಾಯಂದಿರನ್ನು ಕ್ಷಮೆಯಾಚಿಸಲಿ
ತುಮಕೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಹಳ್ಳಿಗಳ ತಾಯಂದಿರನ್ನು ದಾರಿ ತಪ್ಪಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು. ಎಚ್ಡಿಕೆ ಹೇಳಿಕೆಗೆ ತುಮಕೂರಿನಲ್ಲಿ…
Read More »



















































































































































