ರಾಜಕೀಯ
-

ಇಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮ: ಡಿ.ಕೆ. ಶಿವಕುಮಾರ್
ನವದೆಹಲಿ : “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ…
Read More » -

ಕೈ ಕೊಡ್ತಾರಾ.. `ಕೈ’ ಹಿಡೀತಾರಾ ಮಾಧುಸ್ವಾಮಿ..?
ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ವಿ. ಸೋಮಣ್ಣ ಸ್ಪರ್ಧೆಯಿಂದ ಕೆಲ ಬಿಜೆಪಿ ನಾಯಕರು ಬಂಡಾಯ ಎದ್ದಿದ್ದಾರೆ. ಮೊದಲಿನಿಂದಲೂ ಹೊರಗಿನವರಿಗೆ ಟಿಕೆಟ್ ಕೊಡಬೇಡಿ ಎನ್ನುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಈಗ…
Read More » -

ಕುಮಾರಸ್ವಾಮಿ ಮುನಿಸು ಶಮನಕ್ಕೆ ನಡ್ಡಾ, ಅಮಿತ್ ಶಾ ಅಖಾಡಕ್ಕೆ
ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು…
Read More » -

ವೀಣಾ ಕಾಶಪ್ಪನವರಿಗೆ ಕೈ ಟಿಕೆಟ್ ತಪ್ಪುವ ಭೀತಿ, ಬೆಂಬಲಿಗರಿಂದ ಕಚೇರಿ ಮುತ್ತಿಗೆಗೆ ಯತ್ನ!!
ಬಾಗಲಕೋಟೆ : ಲೋಕಸಭಾ ಚುನಾವಣೆ ಹಿನ್ನಲೆ ವೀಣಾ ಕಾಶಪ್ಪನವರಿಗೆ ಟಿಕೆಟ್ ಕೈ ತಪ್ಪುವ ಹಿನ್ನೆಲೆ, ನಗರದಲ್ಲಿ ಕೈ ಕಾರ್ಯಕರ್ತರ ಭಿನ್ನ ಮತ ಸ್ಪೋಟಗೊಂಡಿದೆ, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್…
Read More » -

ಬೆಳಗಾವಿಗೆ ನನ್ನ ಹೆಸರೇ ಅಂತಿಮ ಸಾಧ್ಯತೆ : ಶೆಟ್ಟರ್
ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ಬೆಳಗಾವಿಗೆ ತಮ್ಮ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್…
Read More » -

ಲೋಕಸಭಾ ಚುನಾವಣೆ ಹಿನ್ನೆಲೆ ಮಾಧ್ಯಮ ಕಾರ್ಯಾಗಾರ
ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಇಂದು “ಚುನಾವಣಾ ಸಮಯದಲ್ಲಿ ಮಾಧ್ಯಮ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ವತಿಯಿಂದ…
Read More » -

ಜೋಶಿ ವಿರುದ್ಧ ಅಸೂಟಿ ಕಣಕ್ಕೆ?
ಹುಬ್ಬಳ್ಳಿ : ರಾಜ್ಯ ಬಿಜೆಪಿ (BJP) ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ. ಈ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಫೈನಲ್ ಗೆ ತೀವ್ರ ಕಸರತ್ತು…
Read More » -

ಉಸ್ತುವಾರಿ ಸಚಿವ ಲಾಡ್ ಕ್ಷೇತ್ರದಲ್ಲೇ ಲಾಡ್ ಗೆ ಟಾಂಗ್ ನೀಡಿದ ಜೋಶಿ!
ಹುಬ್ಬಳ್ಳಿ : ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಬೈದಿದ್ದರೆ, ಸಚಿವ ಸಂತೋಷ…
Read More » -

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಣದ ಬಿಜೆಪಿ ಜೆಡಿಎಸ್ ಮೈತ್ರಿ
ಹುಬ್ಬಳ್ಳಿ : ಲೋಕಸಭಾ ಚುನಾವಣೆ ಕಾವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಕೇಂದ್ರದ ಗದ್ದುಗೆ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್ INDIA ಒಕ್ಕೂಟದ ಮೊರೆ ಹೋಗಿದ್ದು, ಅದೇ ರೀತಿ…
Read More » -

ಮೋದಿಗಾಗಿ ಮತ್ತೊಮ್ಮೆ ಪೂಜೆ!
ವಿಜಯನಗರ : ಸಂಸದ ಜಗ್ಗೇಶ್ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿಗಾಗಿ ಹಂಪಿಯಲ್ಲಿ ವಿಶೇಷವಾಗಿ ಯಂತ್ರೋದ್ಧಾರಕ, ವಿರೂಪಾಕ್ಷ, ಭುವನೇಶ್ವರಿ ದೇಗುಲದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು…
Read More » -

ಮೋದಿ ಪಾಕಿಸ್ತಾನವನ್ನ ಸೈಲೆಂಟ್ ಮಾಡಿದ್ದಾರೆ – ಸೂಲಿಬೆಲೆ
ಕೊಪ್ಪಳ : ಕಳೆದ 10 ವರ್ಷದಲ್ಲಿ ಪ್ರಧಾನಿ ನರೇಂದ್ರಿ ಮೋದಿ ನಾಯಕತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಶತ್ರು ರಾಷ್ಟ್ರ ಪಾಕಿಸ್ತಾನ ಸೌಂಡ್ ಇಲ್ಲದಂತೆ ಮೋದಿ…
Read More » -

ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ; ಜಿಲ್ಲಾಧಿಕಾರಿ ದಿವಾಕರ್
ವಿಜಯನಗರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನುಮತಿ ಪಡೆದವರು ಶಸ್ತ್ರಾಸ್ತ್ರ, ಮದ್ದು – ಗುಂಡಿನೊಂದಿಗೆ ತಿರುಗಾಡುವಂತಿಲ್ಲ ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಎಲೆಕ್ಷನ್…
Read More » -

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ
ನವದೆಹಲಿ: ಫ್ರೀಡಂ ಟಿವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಲಭ್ಯವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ಕರ್ನಾಟಕದ ಯಾವ ಕ್ಷೇತ್ರಕ್ಕೆ ಯಾರು…
Read More » -

ಶೆಟ್ಟರ್ ಸ್ಥಾನ ಶಿಫ್ಟ್ ಆಗಿದ್ದು ಮಾಧುಸ್ವಾಮಿಗೆ?
ತುಮಕೂರು: ಬಿಜೆಪಿ ಹೈಕಮಾಂಡ್ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ…
Read More » -

ಚಿಕ್ಕಬಳ್ಳಾಪುರಕ್ಕೆ ಎಸ್.ಆರ್. ವಿಶ್ವನಾಥ್ ಪುತ್ರ ಬಿಜೆಪಿ ಅಭ್ಯರ್ಥಿ..!
ಒಕ್ಕಲಿಗರ ಪ್ರಾಬಲ್ಯ ಇರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಯುವ ನಾಯಕ ಅಲೋಕ್ ವಿಶ್ವನಾಥ್ ಗೆ ಟಿಕೆಟ್ ನೀಡಲು ಹಲವು ಒಕ್ಕಲಿಗ ಮಠಾಧಿಪತಿಗಳು ಹಾಗೂ ಸಂಘ -ಸಂಸ್ಥೆಗಳಿಂದ ಹಾಗೂ…
Read More » -

ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ- ಶೋಭಾ ಕರಂದ್ಲಾಜೆ
ಫ್ರೀಡಂ ಟಿವಿ ಪ್ರಸಾರ ಮಾಡಿದ್ದ ವರದಿ ಬಿಗ್ ಇಂಪ್ಯಾಕ್ಟ್ ಆಗಿದೆ. ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಕ್ರೋಶ…
Read More » -

ಹೆಚ್ಡಿಕೆ ನ್ಯೂಟ್ರಲ್.. ಬಿಜೆಪಿಗೆ ಟೆನ್ಷನ್ !
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತನ್ನ ಪಾಟ್ನರ್ಗೆ ಭರ್ಜರಿ ಟೆನ್ಷನ್ ಕೊಟ್ಟಿದೆ. ಸೀಟು ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿರುವ ಕುಮಾರಸ್ವಾಮಿ ನಿನ್ನೆ ಕೇಸರಿ ಪಡೆ ಮೇಲೆ ಬಾಂಬ್…
Read More » -

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು?: ಎರಡು ಸೀಟು ಪಡೆಯಲು ನಾವು ಇಷ್ಟೆಲ್ಲಾ ಪ್ರಯತ್ನ ಮಾಡಬೇಕಾ? – ಹೆಚ್ಡಿಕೆ ಬೇಸರ
ಬಿಜೆಪಿ-ಜೆಡಿಎಸ್ ಪಕ್ಷಗಳು ತಮ್ಮ ಸಮಾನವೈರಿಯಾದ ಕಾಂಗ್ರೆಸ್ ಪಕ್ಷವನ್ನು ಲೋಕಸಭೆ ಚುನಾವಣೆಯಲ್ಲಿ ಮಣಿಸಲು ಮೈತ್ರಿ ಮಾಡಿಕೊಂಡಿದ್ದವು. ಆದ್ರೆ, ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ-ಜೆಡಿಎಸ್ ನಡುವೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯದ…
Read More » -

ಬೋರ್ಡ್ ಪರೀಕ್ಷೆ ಯಾವಾಗ? ಹೈಕೋರ್ಟ್ ವಿಚಾರಣೆ ವೇಳೆ ಏನಾಯ್ತು?
ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಆದೇಶ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ…
Read More » -

ಕರ್ನಾಟಕದ 28 ಕ್ಷೇತ್ರಗಳಲ್ಲಿ ಕಮಲ ಅರಳಲಿ : ರಾಜ್ಯ ಸರ್ಕಾರದ ವಿರುದ್ದ ಗುಡುಗಿದ ನಮೋ
ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ…
Read More » -

‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಸಮಾರೋಪ
ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,…
Read More » -

ಗೀತಾ ಶಿವರಾಜ್ಕುಮಾರ್ಗೆ ನಿರ್ಮಾಪಕರ ಸಂಘ ಬೆಂಬಲ
ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಸ್ಪರ್ಧೆ ಬಗ್ಗೆ ಗೀತಾ ಶಿವರಾಜ್ಕುಮಾರ್ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಾನು ಹತ್ತು ವರ್ಷದ ಹಿಂದೆ ಎಲೆಕ್ಷನ್…
Read More » -

ಮೋದಿ ಬಂದ್ರೂ ಬರಲಿಲ್ಲ ಈಶು!
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿದ್ರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,…
Read More » -

ಯಡಿಯೂರಪ್ಪ ಮಗನ ಪರ ಮತ ಯಾಚಿಸಲು ಆತ್ಮಸಾಕ್ಷಿಒಪ್ಪುವುದೇ ? ಪ್ರಧಾನಿ ಮೋದಿಗೆ ಸಿಎಂ ಸಿದ್ದು ಪ್ರಶ್ನೆ.
ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ಮುಖ್ಯಮಂತ್ರಿಯಾದ ಮೇಲೆ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ…
Read More » -

ಅಧಿಕಾರಿಗಳಿಗೆ ನೀನ್ಯಾವನೊ ಬೋ..ಮಗ ಎಂದು ಬೈದ ಗುಬ್ಬಿ ಶಾಸಕ
ತುಮಕೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಸರ್ಕಾರಿ ಅಧಿಕಾರಿಯನ್ನು ಶಾಸಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿದೆ. ಮಾ. 4ರಂದು ಗುಬ್ಬಿ…
Read More » -

ಬಿಜೆಪಿಗೆ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ: ಶೆಟ್ಟರ್ಗೆ ಟಿಕೆಟ್ ತಪ್ಪಿದರೆ ಉಗ್ರ ಹೋರಾಟ..!
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೆ ಉಗ್ರ ಹೋರಾಟ…
Read More » -

ಲೋಕಸಭೆ ಟಿಕೆಟ್ ಸಿಗದೆ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಮಾಜಿ ಸಿಎಂ
ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ…
Read More » -

ವಿಜಯಪುರದಲ್ಲಿ ಬಿಜೆಪಿಗೆ ಬಂಡಾಯದ ಬೇಗುದಿ : ರಮೇಶ ಜಿಗಜಿಣಗಿ ವಿರುದ್ಧ ಡಾ. ಬಾಬುರಾಜೇಂದ್ರ ನಾಯಿಕ್ ಸ್ಪರ್ಧೆ ?
ವಿಜಯಪುರ : ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಬಿಜೆಪಿ ಟಿಕೇಟ್ ಘೋಷಣೆಯಾದ ಬೆನ್ನಲ್ಲೇ ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಸ್ಪೋಟಗೊಂಡಿದೆ.…
Read More » -

ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪ್ರಕಾಶ ಹುಕ್ಕೇರಿ ಮಧ್ಯೆ ಕೋಲ್ಡ್ ವಾರ್!
ಚಿಕ್ಕೋಡಿ ಲೋಕಸಭೆಯಿಂದ ಸಚಿವ ಸತೀಶ್ ಜಾರಕಿಹೊಳಿ ಮಗಳಾದ ಪ್ರಿಯಾಂಕಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಎರಡನೇಯ ಬಾರಿಗೆ ದೆಹಲಿ ಹಾರಲು ಪ್ರಯತ್ನಿಸುತ್ತಿದ್ದಾರೆ.…
Read More » -

ವಿ. ಸೋಮಣ್ಣರಿಂದ ಮುಂದುವರೆದ ಟೆಂಪಲ್ ರನ್!
ತುಮಕೂರು : ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣರಿಂದ ಮುಂದುವರಿದ ಟೆಂಪಲ್ ರನ್ ತುಮಕೂರು ಜಿಲ್ಲೆ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ದೇವಸ್ಥಾನ, ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಸೋಮಣ್ಣ ಭೇಟಿ…
Read More » -

ವಿರೋಧ, ಪ್ರತಿಭಟನೆ ನಡುವೆಯೂ ಇತಿಹಾಸ ಸೃಷ್ಟಿಸಿದ ಪುಟಿನ್!
ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ನಡೆದ ರಷ್ಯಾ ಚುನಾವಣೆಯಲ್ಲಿ ಸೋವಿಯತ್ ನಂತರ ಅಧಿಕಾರದ ಮೇಲೆ ತಮ್ಮ ಹಿಡಿತವನ್ನು ಭದ್ರಪಡಿಸಿಕೊಂಡಿದ್ದಾರೆ. ಪುಟಿನ್ ಸರ್ವಾಧಿಕಾರದ ವಿರುದ್ಧ ಮತದಾನದ ಕೇಂದ್ರಗಳಲ್ಲಿ ವಿರೋಧ…
Read More » -

ಯಾರು ಗೊತ್ತಾ ಬೆಂಗಳೂರು ಉತ್ತರ ಕೈ ಅಭ್ಯರ್ಥಿ?
ರಾಜ್ಯದಲ್ಲಿ ಲೋಕ ಸಮರಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಅಭ್ಯರ್ಥಿ ಯಾಗಿರುವುದರಿಂದ ಎದುರಾಳಿ ಯಾರು ಎಂಬ ಪ್ರಶ್ನೆ ಇನ್ನೂ ಕುತೂಹಲಕರವಾಗಿ ಉಳಿದಿದೆ. ಬಿಜೆಪಿಯ…
Read More » -

ಸಂಸದೆ ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಯತ್ನ?
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಬಿಜೆಪಿ ಬೆಂಬಲಿತ ಹಾಲಿ ಸದಸ್ಯೆ ಸುಮಲತಾ ಅಂಬರೀಷ್ ಅವರ ಮನವೊಲಿಕೆ ಪ್ರಯತ್ನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ…
Read More » -

ಬಿಜೆಪಿಗೆ ‘ಒಬಿಸಿ’ ಶಾಕ್ : ಫಸ್ಟ್ ಲಿಸ್ಟ್ ಬೆನ್ನಲ್ಲೇ ಬಂಡಾಯ ಸ್ಫೋಟ!
ಇದು ನಿಮ್ಮ ಫ್ರೀಡಂ ಟಿವಿಯ EXCLUSIVE ಪೊಲಿಟಿಕಲ್ ಸುದ್ದಿ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಫಸ್ಟ್ ಲಿಸ್ಟ್ ಅನೌನ್ಸ್ ಆದ ಬೆನ್ನಲ್ಲೇ ಮುನಿಸುಗಳು ಪ್ರಾರಂಭವಾಗಿದೆ. ಅದ್ರಲ್ಲೂ ಇದೀಗ ಬಿಜೆಪಿಗೆ…
Read More » -

ಮಲ್ಲಿಕಾರ್ಜುನ ಖರ್ಗೆ ಕಂಡರೆ ಮೋದಿ ಅವರಿಗೆ ಭಯಾನಾ? ಡಿ.ಕೆ. ಶಿವಕುಮಾರ್
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…
Read More » -

ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣ ಕಾಂಗ್ರೆಸ್ ದುರ್ಬಳಕೆ ಮಾಡಿದೆಯಾ? : ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗುಡುಗಿದ್ದೇಕೆ?
ವಿಜಯಪುರ : ದೇಶದಲ್ಲೇ ಏನೇ ನಡೆದರೂ ಹೋರಾಟಕ್ಕಿಳಿಯುವ ಸಂಘಟನೆಗಳು ಕಾಂಗ್ರೆಸ್ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗಪಡಿಸಿಕೊಂಡರೂ ಯಾವುದೇ ಹೋರಾಟ ಬಿಡಿ, ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ…
Read More » -

ಸಂಸದ ಪ್ರತಾಪ್ ಸಿಂಹಗೆ ರಾಹುಕಾಲ ಶುರುವಾಗಿದ್ದು ಯಾವಾಗಿಂದ ಗೊತ್ತಾ ?
ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈ ತಪ್ಪಲು ಕಾರಣವಾದ ರೋಚಕ ವಿಚಾರಗಳು ಈಗ ಬಹಿರಂಗವಾಗಿವೆ. ಟಿಕೆಟ್ ಕೈ ತಪ್ಪಲು `ರಾಹು’ವಿನಂತೆ ಕಾಡಿದ ಆ `ನಾಲ್ಕು’…
Read More » -

ಶಿವಮೊಗ್ಗದಲ್ಲಿ ಗೀತಕ್ಕಗೆ ಲಾಟರಿ… BSY ಕುಟುಂಬಕ್ಕೆ ಗುನ್ನಾ..?
ಶಿವಮೊಗ್ಗ ಪಾರ್ಲಿಮೆಂಟ್ ಕ್ಷೇತ್ರದ ಹಣಾಹಣಿಯಲ್ಲಿ ಈ ಬಾರಿ ರೋಚಕ ತಿರುವು ಸಿಕ್ಕಿದೆ. ಬಿಎಸ್ವೈ ಕುಟುಂಬಕ್ಕೆ ಮತ್ತೆ ಸೆಡ್ಡು ಹೊಡೆದಿರುವ ಡಾ. ರಾಜ್ ಕುಮಾರ್ ಸೊಸೆ ಭಾರಿ ಸದ್ದು…
Read More » -

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ
ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ…
Read More » -

ಈಶ್ವರಪ್ಪ ಮನವೊಲಿಕೆಗೆ ಒಪ್ತಾರಾ?
ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ…
Read More » -

ಚುನಾವಣೆಯೊಳಗೆ ಈಶ್ವರಪ್ಪ ಬದಲಾಗ್ತಾರಾ? ಜೋಶಿ ಹೇಳಿದ್ದೇನು?
ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…
Read More » -

ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆಯಾ?
ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ…
Read More » -

ಬಿಜೆಪಿ ಗೆಲುವು ನಿಶ್ಚಯವೇ? ಯಡಿಯೂರಪ್ಪ ಹೇಳಿದ್ದೇನು?
ಹುಬ್ಬಳ್ಳಿ : ರಾಜ್ಯದಲ್ಲಿ ಈ ಬಾರಿ 26 ಸ್ಥಾನ ಹಾಗೂ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.…
Read More » -

ಪ್ರಧಾನಿ ಹುಬ್ಬಳ್ಳಿ ಪ್ರವಾಸ ಯಾವಾಗ..?
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಬ್ಬಳ್ಳಿ ಪ್ರವಾಸ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ…
Read More » -

ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: ರಾಜ್ಯದಲ್ಲಿ 2 ಹಂತದಲ್ಲಿ ಮತದಾನ
ಪ್ರಜಾಪ್ರಭುತ್ವದ ಹಬ್ಬಕ್ಕೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ಈ ಮೂಲಕ ಇಂದಿನಿಂದ ಲೋಕಸಭೆ ಚುನಾವಣೆಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್…
Read More » -

ಈಶ್ವರಪ್ಪ ಬಂಡಾಯ ಸ್ಪರ್ಧೆ – ವಿಜಯೇಂದ್ರ ಹೇಳಿದ್ದೇನು ಗೊತ್ತ…?
ಕಲಬುರಗಿ: ಭಗವಂತ ಈಶ್ವರಪ್ಪ ಅವರಿಗೆ ಒಳ್ಳೆಯದನ್ನ ಮಾಡಲಿ ಅಂತಾ ಹಾರೈಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಲ್ಲಿ ಬಂಡಾಯ ಎದ್ದಿರುವ…
Read More » -

ಕಲಬುರಗಿ- ಬೀದರ್ ಕ್ಷೇತ್ರಗಳ ಪ್ರಚಾರಕ್ಕೆ ಪ್ರಧಾನಿ ಮೋದಿ ಚಾಲನೆ
ಕಲಬುರಗಿ : ಇಂದು ಕಲಬುರಗಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ, ರಾಜ್ಯಾಧ್ಯಕ್ಷ…
Read More » -

ಈಶ್ವರಪ್ಪನವರ ಅಸಮಾಧಾನ ವರಿಷ್ಠರು ನಿವಾರಿಸ್ತಾರೆ : ಶೆಟ್ಟರ್
ಹುಬ್ಬಳ್ಳಿ : ಕೆ.ಎಸ್ ಈಶ್ವರಪ್ಪ ಅವರ ಅಸಮಾಧಾನವನ್ನು ಸರಿಪಡಿಸುವ ಕೆಲಸ ಆಗಿಯೇ ಆಗುತ್ತೆ.ಪಕ್ಷದ ವರಿಷ್ಠರು ಇದರ ಬಗ್ಗೆ ಗಮನ ಹರಿಸುತ್ತಾರೆ ಎಂದು ಮಾಜಿ ಸಿಎಂ. ಹಾಗೂ ಹಿರಿಯ…
Read More » -

ಸಮಾಜ ಬದಲಾಗಬೇಕು ಅಂದ್ರೆ ರಾಜಕೀಯದಿಂದ ಸಾಧ್ಯ : ಯದುವೀರ್
ಕೊಡಗು : ಮೈಸೂರು ಲೋಕಸಭಾ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಕೊಡಗು ಜಿಲ್ಲೆಗೆ ಆಗಮಿಸಿದ್ದಾರೆ. ಅಭ್ಯರ್ಥಿ ಘೋಷಣೆ ನಂತರ ಮೊದಲ ಬಾರಿಗೆ ಯದುವೀರ್ ಕೊಡಗು ಜಿಲ್ಲೆಯ ಕುಶಾಲನಗರ…
Read More » -

ಮೈಸೂರು ಅಭಿವೃದ್ಧಿಗೆ, ಪ್ರಗತಿಗೆ ಬಿಜೆಪಿ ಈವರೆಗೆ ಕಾರ್ಯಕ್ರಮವೇ ಮಾಡಿಲ್ಲ ಏಕೆ? : ಸಿಎಂ ಆಕ್ರೋಶ
ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಮಂಡ್ಯದಲ್ಲೇ ನಿಖಿಲ್ ಸ್ಪರ್ಧೆ ಫಿಕ್ಸ್.?
ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…
Read More » -

BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ
ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ…
Read More » -

ನಾಳೆ, ನಾಡಿದ್ದು ಉಳಿದ ಅಭ್ಯರ್ಥಿಗಳ ಟಿಕೆಟ್ ಘೋಷಣೆ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -

ಯಾವ ಕ್ಷಣದಲ್ಲಾದರೂ ಚುನಾವಣಾ ದಿನಾಂಕ ನಿಗದಿ : ದಿನೇಶ್ ಗುಂಡೂರಾವ್
ಹುಬ್ಬಳ್ಳಿ: ಇವತ್ತು ಅಥವಾ ನಾಳೆ ಎರಡನೇ ಪಟ್ಟಿ ಬರಬಹುದು. ಸಿಇಸಿ ಮೀಟಿಂಗ್ ಆಗಬೇಕು ಹೀಗಾಗಿ ಸ್ವಲ್ಪ ತಡವಾಗ್ತಿದೆ. ಬಹುಶ 18 ಕ್ಕೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು…
Read More » -

ಡಿ.ಕೆ ಸುರೇಶ್ ಮನೆಯಲ್ಲಿ ಕೈ ಮೀಟಿಂಗ್..!
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ…
Read More » -

BSY ಮನೆಗೆ ಸದಾಶಿವನಗರ ಹಾಗೂ ಹೈಗ್ರೌಂಡ್ಸ್ ಪೊಲೀಸರ ಭೇಟಿ!
ಬೆಂಗಳೂರು : ಅಪ್ರಾಪ್ತ ಯುವತಿಗೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ಕಿರುಕುಳ ಆರೋಪ. ಮಾಜಿ ಸಿಎಂ ಬಿಎಸ್ವೈನವರ ಡಾಲೋಸ್ ಕಾಲೋನಿ ದಳವಗಿರಿ ನಿವಾಸಕ್ಕೆ ಸದಾಶಿವನಗರ ಹಾಗೂ ಹೈಗ್ರೌಂಡ್ಸ್…
Read More » -

ನಾಳೆಯೇ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ
2024ರ ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆಯಾಗಲಿದೆ. ನಾಳೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಮಧ್ಯಾಹ್ನ 3ಗಂಟೆಗೆ ಕೇಂದ್ರ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು…
Read More » -

ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ ಆರೋಪಕ್ಕೆ ಯಡಿಯೂರಪ್ಪ ಹೇಳಿದ್ದೇನು….?
ಬೆಂಗಳೂರು : ನನ್ನ ಮೇಲೆ ಯಾರೋ ಒಬ್ಬ ಹೆಣ್ಣು ಮಗಳು ಕಂಪ್ಲೇಟ್ ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಯಾರೋ ತಾಯಿ ಮಗಳು ಒಂದು ತಿಂಗಳ ಹಿಂದೆ ನನ್ನ ಹತ್ತಿರ…
Read More » -

ಬಿಎಸ್ವೈ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು; ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ…
Read More » -

ಖೂಬಾಗೆ ಟಿಕೆಟ್ ಘೋಷಣೆ: ಶಾಕ್ ಗೆ ಒಳಗಾದ್ರಾ ಪ್ರಭು ಚೌವ್ಹಾಣ್?
ಭಗವಂತ ಖೂಬಾಗೆ ಟಿಕೆಟ್ ಘೋಷಣೆ ಹಿನ್ನಲೆ ಶಾಕ್ ಗೆ ಒಳಗಾದ್ರಾ ಮಾಜಿ ಸಚಿವ ಪ್ರಭು ಚವ್ಹಾಣ್ ಎಂಬ ಪ್ರಶ್ನೆ ಎದುರಾಗಿದೆ. ಎದೆಬಡಿತ ಹೆಚ್ಚಾಗಿ ಚೌವ್ಹಾಣ್ ಆರೋಗ್ಯದಲ್ಲಿ ಏರುಪೇರು…
Read More » -

ನೀರು ಉಳಿಸಿ ಬೆಂಗಳೂರು ಬೆಳಸಿ ಅಭಿಯಾನಕ್ಕೆ ಚಾಲನೆ : ಡಿಕೆಶಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೇಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾವೇರಿ ನೀರು ಬಂದ್ರು ನಗರದ ಗಲ್ಲಿ ಗಲ್ಲಿಗಲ್ಲಿ ನೀರು ಸಿಗುತ್ತಿಲ್ಲ.ತೀವ್ರ ಬಾರದಿಂದ ಬೋರ್ವೇಲ್ಗಳು ಬತ್ತಿ ಹೋಗಿವೆ..ಇರೋ…
Read More » -

ಕನ್ನಡ ಸಿನಿಮಾ ನಟಿಗೆ ಪಶ್ಚಿಮ ಬಂಗಾಳದಲ್ಲಿ ಟಿಕೆಟ್!
ತೃಣಮೂಲ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆ ಹಿನ್ನೆಲೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.. ಇದರಲ್ಲಿ ಹೂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡೋಕೆ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರನ್…
Read More » -

BSY ಪುತ್ರನ ವಿರುದ್ಧ ಸ್ವತಃ ಈಶ್ವರಪ್ಪ ಸ್ಪರ್ಧೆಗೆ ಪ್ಲಾನ್…!
ಬೆಂಗಳೂರು : ಬಿಸ್ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈಶ್ವರಪ್ಪ…
Read More » -

ಜವಾಬ್ದಾರಿಯಿಂದ ನೀರು ಬಳಸಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬರ ಪರಿಸ್ಥಿತಿಯಲ್ಲಿ ಎಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್…
Read More » -

ಸಿ.ಎಂ.ಗೆ 19.84 ಕೋಟಿ ಚೆಕ್ ಹಸ್ತಾಂತರ
ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ 19.84 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು, ಮೂಲಸೌಕರ್ಯ ಅಭಿವೃದ್ಧಿ…
Read More » -

ದೇವರ ಮೊರೆ ಹೋದ ಪ್ರಹ್ಲಾದ್ ಜೋಶಿ..!
ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ…
Read More » -

ಸತ್ಯವಾಯ್ತು ಫ್ರೀಡಂ ಟಿವಿ ವರದಿ: ಪ್ರತಾಪ್ ಸಿಂಹಗೆ ಹೊಗೆ ಬಾಂಬ್: ಗುನ್ನ ಕೊಟ್ಟಿದ್ದು ವಿಜಯೇಂದ್ರ ?
ಫ್ರೀಡಂ ಟಿವಿ ವರದಿ ಸತ್ಯವಾಗಿದೆ. ಮಾಧ್ಯಮದಲ್ಲೆ ಮೊದಲು ಎಂಬಂತೆ ಪ್ರತಾಪ್ ಸಿಂಹಗೆ ಹೊಗೆ ಬಾಂಬ್ ಎಂಬ ಶೀರ್ಷಿಕೆಯಡಿಯಲ್ಲಿ ಟಿಕೆಟ್ ಸಿಗೋದಿಲ್ಲ ಎಂಬ ಮುನ್ಸುಚನೆಯನ್ನ ಫ್ರೀಡಂ ಟಿವಿ ಕೊಟ್ಟಿತ್ತು..…
Read More » -

ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ; ಪ್ರಮೋದ್ ಮುತಾಲಿಕ್ ಗುಡುಗು
ಚಿಕ್ಕೋಡಿ : ಹಿಂದುತ್ವವಾದಿ ಪ್ರತಾಪ್ ಸಿಂಹ ಟಿಕೆಟ್ ಮಿಸ್ ಆದ ಕಾರಣ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಶ್ರೀ ರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್…
Read More » -

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆಯಾ….?
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ. ಅಲ್ಲದೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ…
Read More » -

ಈಗ ಅಜ್ಞಾತ ವಾಸ ಮುಗಿದಿದೆ : ಶ್ರೀ ರಾಮುಲು
ಬಳ್ಳಾರಿ; ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧಗೊಂಡಿದ್ದು , ನಿನ್ನೆ 2ನೇ ಪಟ್ಟಿ ಬಿಡುಗಡೆ ಮಾಡಿದೆ.ಇದರ ಬೆನ್ನಲ್ಲೇ ಶ್ರೀ ರಾಮುಲು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೈಕಮಾಂಡ್ಗೆ ನಮನ ಸಲ್ಲಿಸಿದರು.…
Read More » -

5 ನೇ ಬಾರಿ ಜೋಶಿ ಕಣಕ್ಕೆ; ಜಗದೀಶ್ ಶೆಟ್ಟರ್ ನಡೆ ಏನು.?
ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಕೊನೆಗೂ ತೆರೆ ಬಿದ್ದಿದೆ. ಇಂದು ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿ ಬಿಡುಗಡೆಯಲ್ಲಿ ಧಾರವಾಡ ಲೋಕಸಭಾ…
Read More » -

ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ಮಿಸ್; ಮುಂದಿನ ನಡೆ ಏನು?
ಕೊಪ್ಪಳ; ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಅನ್ನೋ ಉದ್ದೇಶದಿಂದ ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಕೊಪ್ಪಳದ…
Read More » -

ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಭಾಶ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ…
Read More » -

ಧಾರವಾಡ ಬಿಜೆಪಿ ಅಭ್ಯರ್ಥಿಯಾಗಿ ಜೋಶಿ, ಸಿಹಿ ತಿನ್ನಿಸಿ ಸಂಭ್ರಮ
ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು…
Read More » -

ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ಕಾರಿಡಾರ್ ಲೋಕಾರ್ಪಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಓಕಳೀಪುರಂ ಸಿಗ್ನಲ್(ರಾಧಾಕೃಷ್ಣ ಜಂಕ್ಷನ್ ಬಳಿ) ರಾಜಾಜಿನಗರ ಕಡೆಯಿಂದ ಮೆಜೆಸ್ಟಿಕ್ ಮಾರ್ಗದ ಕೆಳಸೇತುವೆಯ ಬಳಿ “ರಾಜೀವ್ ಗಾಂಧಿ…
Read More » -

5ನೇ ಬಾರಿ ಬಿಜೆಪಿ ಟಿಕೆಟ್; ಪಕ್ಷದ ನಾಯಕರಿಗೆ ಚಿರಋಣಿ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ…
Read More » -

ಹಾವೇರಿ- ಗದಗ ಲೋಕಸಭಾ ಟಿಕೆಟ್: ರಾಷ್ಟ್ರೀಯ ನಾಯಕರಿಗೆ ಬೊಮ್ಮಾಯಿ ಕೃತಜ್ಞತೆ
ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇದೆ. ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ…
Read More » -

ಪ್ರಜ್ವಲ್ ರೇವಣ್ಣನ ಮಗ ಅಲ್ಲ, ನನ್ನ ಮಗ:ನಾನು ಅಷ್ಟು ಬೇಗ ಸಾಯಲ್ಲ ಎಂದ ಕುಮಾರಸ್ವಾಮಿ
ಹಾಸನ; ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್ಗೆ ಈ ಬಾರಿ ಹಾಸನ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯಾಗಿದೆ. ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹಾಸನ ಅಭ್ಯರ್ಥಿಯನ್ನಾಗಿ…
Read More » -

ನನಗೆ ಟಿಕೆಟ್ ಸಿಗುತ್ತೆ : ಸಂಗಣ್ಣ ಕರಡಿ
ಕೊಪ್ಪಳ : ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಟಿಕೇಟ್ ಯಾರಿಗೆ ಕೊಟ್ಟರು ನಾವು ಪಕ್ಷಕ್ಕೆ ಕೆಲಸ ಮಾಡುತ್ತೇವೆ. ನನಗೂ ಟಿಕೇಟ್ ಸಿಗುತ್ತೆ ಎನ್ನುವ ಭರವಸೆ ಕೂಡ ಇದೆ.…
Read More » -

ಸಂವಿಧಾನ ಬದಲಾವಣೆ ನಮ್ಮ ಅಜೆಂಡ ಅಲ್ಲ: ಮಹೇಶ್ ಟೆಂಗಿನಕಾಯಿ
ಬಾಗಲಕೋಟೆ: ಭಾರತೀಯ ಜನತಾ ಪಕ್ಷದಲ್ಲಿ ಟಿಕೆಟ್ ಘೋಷಣೆ ಸಾಮೂಹಿಕ ನಿರ್ಧಾರ ಮೇಲೆ ಆಗುತ್ತದೆ,ಒಬ್ಬ ವ್ಯಕ್ತಿಯಿಂದ ಯಾವುದೇ ನಿರ್ಧಾರ ಆಗುವುದಿಲ್ಲ,ಎಂದು ಬಾಗಲಕೋಟೆಯಲ್ಲಿ ಮಹೇಶ್ ಟೆಂಗಿನಕಾಯಿ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ…
Read More » -

ಶೆಟ್ಟರ್ ಗೆ ಟಿಕೆಟ್ ನೀಡಿದ್ರೆ ಸ್ವಾಗತ ಮಾಡ್ತೇವೆ : ಪ್ರದೀಪ್ ಶೆಟ್ಟರ್
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಪ್ರತಿದಿನ ನೂರಾರು ಬೆಂಬಲಿಗರು…
Read More » -

ಬಿಜೆಪಿಯವರದ್ದು ಗೂಡ್ಸೆ ಹಿಂದೂ ತತ್ವ: ಕೆ. ಎನ್. ರಾಜಣ್ಣ
ತುಮಕೂರು : ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೆ. ಎನ್ ರಾಜಣ್ಣನವರು ಬಿಜೆಪಿಯವರದು ಗೂಡ್ಸೆ ಹಿಂದೂ ತತ್ವ. ಜಾತಿ ಜಾತಿಗಳ ನಡುವೆ ಕಿಚ್ಚು ಹಚ್ಚುವ ಕೆಲಸ ಅಷ್ಟೇ ಅವರದು ಎಂದು…
Read More » -

ನಮ್ಮ ಗ್ಯಾರಂಟಿ ರೈತರಿಗೆ; ಚುನಾವಣೆ ಗಿಮಿಕ್ ಅಲ್ಲ
ಕಲಬುರಗಿ; ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ…
Read More » -

ಡಾ.ಮಂಜುನಾಥ್ ಬಗ್ಗೆ ಗೌರವವಿದೆ, ಅವರ ಸ್ಪರ್ಧೆ ಸ್ವಾಗತಿಸುತ್ತೇವೆ : ಡಿಕೆಶಿ
ಕಲಬುರುಗಿ; “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ…
Read More » -

ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -

ನನ್ನ ಟಿಕೆಟ್ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಜಿಗಜಿಣಗಿ
ವಿಜಯಪುರ : ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ.ನಾನು ಟಿಕೆಟ್ ಆಕಾಂಕ್ಷಿಯಲ್ಲ, ಟಿಕೆಟ್ ನನಗೆ ಸಿಗುತ್ತದೆ. ಈ ಬಗ್ಗೆ ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ…
Read More » -

ಅನಂತ್ಕುಮಾರ್ ಹೆಗಡೆಯನ್ನ ಯಾಕೆ ಉಚ್ಛಾಟನೆ ಮಾಡಿಲ್ಲ? : ಡಿಕೆಶಿ
ಕಲಬುರಗಿ : ಕಲಬುರಗಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ವಿಚಾರವಾಗಿ ನಾವಾಗಿದ್ದರೆ ಅವರನ್ನ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿರ್ತಿದ್ವಿ ಎಂದು…
Read More » -

ನಾನು ಫೈಟರ್ , ಯಾವುದೇ ಕ್ಷೇತ್ರ ಕೊಟ್ರು ಸ್ಫರ್ಧೆ ಮಾಡ್ತೀನಿ: ಗುಡುಗಿದ ಶೋಭಾ ಕರಂದ್ಲಾಜೆ
ವಿಜಯಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ ಶೋಭಾ ಕರಂದ್ಲಾಜೆ ಎರಡು ಮೂರು ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ…
Read More » -

ಕಲ್ಲೇಶ್ವರ ದೇಗುಲದ ಬ್ರಹ್ಮರಥಕ್ಕೆ ಬೆಂಕಿ; ಕೈ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವ ಘಟನೆಯ ಬಗ್ಗೆ ರಾಜ್ಯ…
Read More » -

ಪ್ರತಾಪ್ ಸಿಂಹ ಹೇಳಿಕೆ, ನಡವಳಿಕೆಗಳೇ ಮುಳುವು: ಎಚ್ ವಿಶ್ವನಾಥ್
ಬೆಂಗಳೂರು : ಸಂಸದ ಪ್ರತಾಪ್ಸಿಂಹಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ, ಮಾಜಿ ಸಚಿವ, ಎಂಎಲ್ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪ್ರತಾಪ್ ಸಿಂಹ ಮೈಸೂರು ಕೊಡಗಿನ ಸಂಸದರಾಗಿ…
Read More » -

ಪ್ರತಾಪ್ ಸಿಂಹನೇ ನಮಗೆ ಲೀಡರ್ : ಎಸ್.ಎ.ರಾಮದಾಸ್
ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್.…
Read More » -

ಬಿಜೆಪಿ ಮುಖಂಡರಿಗೆ ನಾನು ಮನೆ ದೇವರು…
ಕಲಬುರ್ಗಿ: ಬಿಜೆಪಿಯವರಿಗೆ, ಸ್ಥಳೀಯ ಬಿಜೆಪಿ ಮುಖಂಡರಿಗೆ ನಾನು ಅವರ ಮನೆ ದೇವರು. ನನ್ನ ಹೆಸರು ಜಪಿಸಿಲ್ಲ ಅಂದ್ರೆ ಅವರಿಗೆ ಅನ್ನ ಜೀರ್ಣ ಆಗಲ್ಲ ರಾತ್ರಿ ನಿದ್ರೆ ಬರೋದಿಲ್ಲ.…
Read More » -

ಅನಂತಕುಮಾರ ಹೆಗಡೆ ಜನರ ಸಮಸ್ಯೆಯತ್ತ ಗಮನಹರಿಸಲಿ: ಶಾಸಕ ಬೆಲ್ಲದ
ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…
Read More » -

ಅನಂತ್ ಕುಮಾರ್ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ
ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ…
Read More » -

ಪರೋಕ್ಷವಾಗಿ ಧಾರವಾಡ ಕ್ಷೇತ್ರ ಬೇಕು ಅಂದ್ರಾ ಶೆಟ್ಟರ್..?
ಹುಬ್ಬಳ್ಳಿ: ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ.ಹಾವೇರಿ , ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ ಕರೀತೀದಾರೆ, ಙ್ನ…
Read More » -

ಮೋದಿ ಮತ್ತೆ ಪ್ರಧಾನಿ ಆಗೋದನ್ನ ತಡೆಯೋಕೆ ಆಗಲ್ಲ: ಜಿಗಜಿಣಗಿ
ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…
Read More » -

ದೆಹಲಿಯಿಂದ ವಾಪಸ್ ಆದ ಯಡಿಯೂರಪ್ಪ ಹೇಳಿದ್ದೇನು?
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದ ವಾಪಸ್ ಆಗಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಯಡಿಯೂರಪ್ಪ, 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಇಂದು ಅಥವಾ…
Read More » -

ಗ್ಯಾರಂಟಿ ಸಮಾವೇಶದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಕೊಲೆ
ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್…
Read More » -

ನನ್ನನ್ನು ಲಿಂಗಾಯತ ವಿರೋಧಿ ಎಂದವರಿಗೆ ನಾಲಿಗೆ ಕತ್ತರಿಸ್ತೀನಿ : ಜಿಗಜಿಣಗಿ
ವಿಜಯಪುರ : ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು ಎಂದು ವಿಜಯಪುರದಲ್ಲಿ ಕಾರ್ಯಕ್ರಮ ಉದ್ಘಾಟನೆ ವೇಳೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದ ರೈಲ್ವೇ…
Read More » -

ಸಂವಿಧಾನ ರಕ್ಷಣೆ ಮಾಡ್ತಿದೆ ಕಾಂಗ್ರೆಸ್ : ಡಿಕೆಶಿ
ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…
Read More » -

ಟಿಕೆಟ್ ಕೈ ತಪ್ಪುವ ಭೀತಿ ; ಗೋಳಾಡಿದ ಪ್ರತಾಪ್ ಸಿಂಹ
ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪುವ ಭೀತಿ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ನಲ್ಲಿ ಲೈವ್ ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.…
Read More » -

ಸಿಎಂ ಹುದ್ದೆ ಖಾಲಿ ಇಲ್ಲ
‘ಸಿಎಂ ಸಿದ್ದು’ ಡಿಸಿಎಂ ಡಿಕೆಶಿ ಕಲಬುರಗಿ : ವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ದಲಿತ ಸಿಎಂ ಕೂಗು ಮುನ್ನೆಲೆಗೆ ಬಂದ ವಿಚಾರವಾಗಿ ಮಾತನಾಡಿದ್ದಾರೆ.ಹೈಕಮಾಂಡ್ ಬಹಳ…
Read More » -

ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ ವೆಂಕಟರಮಣೇಗೌಡ
ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…
Read More » -

ಬೆಂಗಳೂರಿನಲ್ಲಿ ನೀರಿಲ್ಲ…ಕರಿಮಣಿ ಮಾಲೀಕನಾಗುವ ಭಾಗ್ಯವಿಲ್ಲ: ಯಾರು ಹೆಣ್ಣು ಕೊಡ್ತಿಲ್ಲ!
ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಈ ಹಿನ್ನೆಲೆ ಇದೀಗ ಟ್ವೀಟರ್ ಪೋಸ್ಟ್ ಒಂದು ಸಖತ್ ಸದ್ದು ಮಾಡ್ತಾ ಇದೆ. ಮದುವೆಗೆ ಹೆಣ್ಣು ಕೊಡ್ತಿಲ್ಲ ಅಂತ…
Read More » -

Big Breaking: ಉತ್ತರ ಕನ್ನಡದಿಂದ ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್ ಸಂಭವ
ಟಿಕೆಟ್ ಹಂಚಿಕೆಯಲ್ಲಿ ಅಚ್ಚರಿಗಳನ್ನು ನೀಡೋದ್ರಲ್ಲಿ ಬಿಜೆಪಿ ಹೈಕಮಾಂಡ್ ಸದಾ ಮುಂದಿರುತ್ತದೆ. ಈ ಬಾರಿಯೂ ಅಂತಹ ಅಚ್ಚರಿ ಘಟಿಸಬಹುದು ಎಂಬ ಸುದ್ದಿ ಹಬ್ಬಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಸಂಸದ…
Read More » -

ಸಂವಿಧಾನ ಬದಲಾವಣೆ ಮಾತು; ಹೆಗಡೆ ವಿರುದ್ಧ ಕ್ರಮಕ್ಕೆ ಸಿಎಂ ಆಗ್ರಹ
ಸಂವಿಧಾನ ಬದಲಾವಣೆಯ ಮಾತನಾಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ . ಹೆಗಡೆಯವರ ಹೇಳಿಕೆ ಗಮನಿಸಿದರೇ…
Read More » -

ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ
ಮಂಡ್ಯ: ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ.ಎಂದು ಮಂಡ್ಯದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಗುಡುಗಿದರು. ಕಳೆದ ಚುನಾವಣೆಯಲ್ಲಿ…
Read More » -

ಹನಿ ನೀರಿಗೂ ತತ್ವಾರ,ನಿದ್ದೆಯಲ್ಲಿದೆ ಸರ್ಕಾರ ಇದೆಂಥ ಸಿದ್ಧನಾಮಿಕ್ಸ್,ಹೆಚ್.ಡಿ.ಕೆ ನಿಗಿ ನಿಗಿ
ಕರ್ನಾಟಕದ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ದಿನದಿಂದ ದಿನಕ್ಕೆ ಬಿಗಡಾಯಿಸಿದೆ. ಹನಿ ನೀರಿಗೂ ಜನ ಪರದಾಡುತ್ತಿದ್ದಾರೆ , ಜನ ಜಾನುವಾರುಗಳು ದಾಹದಲ್ಲಿ ಬಳಲುತ್ತಿದೆ . ಪರಿಸ್ಥಿತಿ…
Read More » -

ಇಂಥ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ-ಆರ್.ಅಶೋಕ ಆಕ್ರೋಶ
https://x.com/BJP4Karnataka/status/1766503853082464393?s=20 ಬೆಂಗಳೂರು;ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ R.ಅಶೋಕ್ ಕಿಡಿಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ…
Read More » -

ಶಿಕ್ಷಕರ ಸಭೆಯಲ್ಲಿ ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ.ಶಿ ಕೆಂಡ
ಶಿಕ್ಷಕರು ಎಂದರೆ ಮಾರದರ್ಶಕರು ,ಯೇನು ಅರಿಯದ ಮೆದುಳಿಗೆ ಜ್ಞಾನ ದಾಸೋಹ ಮಾಡೋ ಉನ್ನತರು. ವಿದ್ಯಾವಂತರು ಮತ್ತು ಬುದ್ದಿವಂತರು ಬೆಂಗಳೂರಿನ ಶಿಕ್ಷಕರೆಲ್ಲರೂ ಸೇರಿ ಪುಟ್ಟಣ್ಣ ಅವರನ್ನು ಗೆಲ್ಲಿಸಿದ್ದೀರಿ. ಇದು…
Read More » -

ಬೆಣ್ಣೆನಗರಿ ಕಾಂಗ್ರೆಸ್ ನಾಯಕನ ಕರಾಮತ್ತು..!
politices ದಾವಣಗೆರೆ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕೆ ಸಿ ಆರ್ ಪಕ್ಷದ ಅಬ್ಬರದ ನಡುವೆಯೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಇದರಲ್ಲಿ…
Read More » -

ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ.
ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ…
Read More » -

ನನ್ನ ವಿಲನ್ ಮಾಡುವುದು ಸರಿಯಲ್ಲ,ಜನಾರ್ಧನರೆಡ್ಡಿ
ಕೊಪ್ಪಳ : ನಾನು ಶ್ರೀರಾಮುಲುಗೆ ಟಿಕೆಟ್ ನೀಡಲು ವಿರೋಧ ಅನ್ನೋದು ಸುಳ್ಳು. ನಾನು ಬಿಜೆಪಿ ರಾಜ್ಯಾದ್ಯಕ್ಷನು ಅಲ್ಲಾ, ಆ ಪಕ್ಷದ ಕೋರ್ ಕಮಿಟಿಯಲ್ಲಿ ಕೂಡಾ ಇಲ್ಲ. ಬಿಜೆಪಿಯು…
Read More » -

*ಲೋಕ ಸಮರದಲ್ಲಿ ಹೊಸಬರಿಗೆ ಟಿಕೆಟ್ ಊಹಾಪೋಹ
ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡತ್ತಾರೆ ಎಂಬುದು ಊಹಾಪೋಹ ಎಂದು ಕೇಂದ್ರ…
Read More » -

ಬಿಜೆಪಿ ಲೋಕ ಸಮರಕ್ಕೆ 2ನೇ ಲಿಸ್ಟ್ ಯಾವಾಗ ಗೊತ್ತಾ?
ಬೆಂಗಳೂರು : ಕರ್ನಾಟಕದ 18ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಇವತ್ತು ದೆಹಲಿಯಲ್ಲಿ ಬಿಜೆಪಿಯ…
Read More » -

ರಾಜಕೀಯ ಪಕ್ಷಗಳ ಹಣಕಾಸು ಮೂಲಗಳ ವಿಮರ್ಶೆ; ಸಮೀಕ್ಷೆಯಲ್ಲಿ ಪಕ್ಷಗಳ ಕಳ್ಳಾಟ ಬಯಲು
ಚುನಾವಣೆ ಬಂದ್ರೆ ಸಾಕು ರಾಜಕೀಯ ಪಕ್ಷಗಳ ಹಣಕಾಸಿನ ಮೂಲಗಳು, ಕಪ್ಪು ಹಣದ ಚರ್ಚೆ ಶುರುವಾಗುತ್ತದೆ. ಪ್ರತಿ ಚುನಾವಣೆಗೂ ರಾಜಕೀಯ ಪಕ್ಷಗಳು ನೂರಾರು ಕೋಟಿಗಳನ್ನು ಖರ್ಚು ಮಾಡುತ್ತವೆ. ಇದರಿಂದಾಗಿ…
Read More » -

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಕೆಶಿ
ನವದೆಹಲಿ: “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು..”ಲೋಕಸಭೆ ಚುನಾವಣೆ ಸಂಬಂಧ…
Read More » -

ರಾಜ್ಯಸಭೆಗೆ ಇನ್ ಫೋಸಿಸ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ …!
ಬೆಂಗಳೂರು: ಭಾರತದ ರಾಷ್ಟ್ರಪತಿಗಳಿಂದ ಕರ್ನಾಟಕದ ಇನ್ ಫೋಸಿಸ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸುಧಾ ಮೂರ್ತಿಯವರ ಪ್ರಭಾವಶಾಲಿ ಸಾಮಾಜಿಕ ಕಾರ್ಯಗಳು, ಸಮಾಜ ಪ್ರೀತಿ,…
Read More » -

ಕಾಂಗ್ರೆಸ್ ನಿಂದ ಎಂ ಲಕ್ಷ್ಮಣ್, ಬಿಜೆಪಿಯಿಂದ ಪ್ರತಾಪ್ ಸಿಂಹ ಲೋಕಸಭಾ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆ?
ಕೊಡಗು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಲಕ್ಷ್ಮಣ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈಗಾಗಲೇ ಇವರ ಹೆಸರನ್ನು ಎ.ಐ.ಸಿ.ಸಿ.ಗೆ ಕಳುಹಿಸಿಕೊಡಲಾಗಿದ್ದು ಅಂತಿಮವಾಗಿ…
Read More » -

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ
ಜೈಪುರ್ : ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ದೇಶದಲ್ಲಿ ನಡೆಯುವ ಲೋಕಸಭೆ ಚುನಾವಣೆಗಾಗಿ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ…
Read More » -

ಭಾಜಪ ಕಾರ್ಯಕರಣಿ ಸಭೆ ಮುಂದುಡಿಕೆ
ದೆಹಲಿ: ನಾಳೆ ನಡೆಯಬೇಕಿದ್ದ ಬಿಜೆಪಿ ಕಾರ್ಯಕರಣಿ ಸಭೆ ಧಿಡೀರ ಮುಂದೂಡಿಕೆ. ಮುಂದಿನ ವಾರಕ್ಕೆ ಮುಂದೂಡಲ್ಪಟ್ಟ ಸಭೆ. ಮೊದಲ ಪಟ್ಟಿ ಪ್ರಕಟವಾದ ನಂತರ ಪಕ್ಷದಲ್ಲಿ ಹಲವು ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ…
Read More » -

ಪಾಕ್ ಜಿಂದಾಬಾದ್ ಕೇಸ್ : ಹುಸೇನ್ ವಿರುದ್ಧ ಕ್ರಮಕ್ಕೆ ಶಾಸಕ ಟೆಂಗಿನಕಾಯಿ ಆಗ್ರಹ
ಹುಬ್ಬಳ್ಳಿ : ಶಕ್ತಿಸೌಧ, ವಿಧಾನಸೌಧದಲ್ಲಿಯೇ ಪಾಕಿಸ್ತಾನದ ಜಿಂದಾಬಾದ್ ಘೋಷಣೆ ಕೂಗು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ನಾಸೀರ್ ಹುಸೇನ್ ಅವರ ಹೆಸರನ್ನು ಸೇರಿಸಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ…
Read More » -

ಲೋಕ ಕದನಕ್ಕೆ ದೆಹಲಿಯಲ್ಲಿ ಕೈ-ಕಮಲ ನಾಯಕರ ಮೀಟಿಂಗ್
ಲೋಕಸಭೆ ಚುನಾವಣೆಗೆ ಸಿದ್ಧತೆ ಶುರುವಾಗಿದೆ. ಅಖಾಡಕ್ಕಿಳಿಬೇಕಾದ ಕಲಿಗಳು ಯಾರು ಅನ್ನೋ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ನಡೀತಿವೆ. ಕರ್ನಾಟಕದಲ್ಲೂ ಹುರಿಯಾಳುಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ದೆಹಲಿಯಲ್ಲಿ ಕಾಂಗ್ರೆಸ್, ಬಿಜೆಪಿ…
Read More » -

LS Polls: ಕಟೀಲ್ಗೆ ಬಿಗ್ ಶಾಕ್..- ಸತ್ಯಜಿತ್ ಸುರತ್ಕಲ್ಗೆ ಲಕ್?
ಮಹತ್ವದ ಬೆಳವಣಿಗೆಯಲ್ಲಿ ದಕ್ಷಿಣ ಕನ್ನಡ ಸಂಸದ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ ಎನ್ನಲಾಗಿದೆ. ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಕಾರಣ…
Read More » -

ಪ್ರಚೋದನೆಕಾರಿ ಭಾಷಣ ಬಿಜೆಪಿ ಶಾಸಕರ ವಿರುದ್ದ ಪ್ರಕರಣ ದಾಖಲು..
ವಿಜಯಪುರ : ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಹಿಂದೂಫೈರ್ ಬ್ರ್ಯಾಂಡ್ ಗಳೆಂದು ಗುರುತಿಸಿಕೊಂಡಿರುವ ಬಿಜೆಪಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಹೈದ್ರಾಬಾದ್…
Read More » -

ಪಾಕ್ ಪರ ಘೋಷಣೆ ಕೇಸ್ ; ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ : ದಿನೇಶ್ ಗುಂಡೂರಾವ್
ಕೋಲಾರ : ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ನಮಗೆಲ್ಲರಿಗೂ ನೋವಿದೆ. ಅವರು ಯಾರೇ ಆಗಲಿ…
Read More » -

ಬಿಜೆಪಿ 2ನೇ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್.?
2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಬಿಜೆಪಿ ಪ್ರಕಟಿಸಿರುವ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜಕೀಯ ಚುವಟಿಕೆಗಳು ಗರಿಗೇದರಿವೆ. ಅದರಲ್ಲೂ ಕರ್ನಾಟಕದ ರಾಜಕೀಯಲ್ಲಿ ಅಚ್ಚರಿ ಬೆಳವಣಿಗೆ ನಡೆಯಲಿದೆ.…
Read More » -

ಬಿಜೆಪಿಯರು ದ್ವೇಷ ಪ್ರೇಮಿಗಳು ಎಂದಿದ್ದೇಕೆ? ರಾಮಲಿಂಗಾರೆಡ್ಡಿ
ಹುಬ್ಬಳ್ಳಿ : ಬಿಜೆಪಿಯವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಉದ್ಘಾಟನೆಗೂ…
Read More » -

ಪಾಕ್ ಪರ ಘೋಷಣೆ ಕಾಲ್ಪನಿಕ ಪ್ರಿಯಾಂಕ್ ಖರ್ಗೆ U-Turn
ಗದಗ: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿ ನೀಡಿದ್ದ ತಮ್ಮ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಯೂಟರ್ನ್ ಹೊಡೆದಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದು…
Read More » -

ಜೋಶಿಯವರು ಮಹದಾಯಿ ತೊಡಕುಗಳನ್ನು ಯಾಕೆ ನಿವಾರಣೆ ಮಾಡುತ್ತಿಲ್ಲ : ಡಿಕೆಶಿ
ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉತ್ತರ ಕೊಡಬೇಕು, ಇದೇ ಮಹದಾಯಿ ವಿಚಾರವನ್ನು ಇಟ್ಟುಕೊಂಡು ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ದರು, ಹಾಗಾದರೆ ಇನ್ನೂ ಯಾಕೆ ಮಹದಾಯಿ…
Read More » -

ಏನೇ ಸಂಕಷ್ಟ ಬರಲಿ ನಾಗರಿಕರಿಗೆ ದಾಹ ನೀಗಿಸುವೆ : ಡಿಕೆಶಿ
ಬೆಂಗಳೂರು : “ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ…
Read More » -

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ : ಅಶ್ವಥನಾರಾಯಣ್
ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಆ ರೀತಿ ಘೋಷಣೆ ಕೂಗಿಲ್ಲ ಎಂದು…
Read More » -

ಕಾಂಗ್ರೆಸ್ ವಿರುದ್ಧ ಜಗದೀಶ್ ಶೆಟ್ಟರ್ ಕಿಡಿ
ಹುಬ್ಬಳ್ಳಿ : ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾಸೀರ ಹುಸೇನ್ ಅವರಿಗೆ ದೇಶ ಭಕ್ತಿ ಇದಿದ್ದರೆ…
Read More » -

ದೇಶದ್ರೋಹಿಗಳನ್ನು ಸಮರ್ಥಿಸಿಕೊಂಡವರು ಕ್ಷಮೆ ಕೇಳಬೇಕು: ಬಸವರಾಜ ಬೊಮ್ಮಾಯಿ ಆಗ್ರಹ
ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ…
Read More » -

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಠಾಣೆ ಸ್ಥಾನಮಾನ: ಜಿ.ಪರಮೇಶ್ವರ
ಬೆಂಗಳೂರು : ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಬರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ…
Read More » -

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ…
Read More » -

ಬಿಜೆಪಿಯ ಎರಡನೇ ಪಟ್ಟಿ ನಾಳೆ ಬಿಡುಗಡೆ : ರಾಜ್ಯದ ಕೆಲವು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ
ಬೆಂಗಳೂರು : ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ಶನಿವಾರ 195…
Read More » -

ಸರ್ಕಾರಕ್ಕೆ ಮುಜುಗರವಿಲ್ಲ ಪರಂ ಸ್ಪಷ್ಟನೆ
ಬೆಂಗಳೂರು- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್ಎಸ್ಎಲ್ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
Read More » -

ಬಿಜೆಪಿಗೆ ಮೂರು ದಿನದಲ್ಲಿ ಮೂರು ಶಾಕ್
ಬಿಜೆಪಿ ಹೈಕಮಾಂಡ್ ಅದ್ಯಾವ ಕ್ಷಣದಲ್ಲಿ ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಮೊದಲ ಪ್ರಕಟಿಸಿತೋ ಗೊತ್ತಿಲ್ಲ. ಬಿಜೆಪಿಯ ಘೋಷಿತ ಅಭ್ಯರ್ಥಿಗಳು ಒಬ್ಬೊಬ್ಬರೇ ಹಿಂದೆ ಸರಿಯತೊಡಗಿದ್ದಾರೆ. ಮೂರು ದಿನದಲ್ಲಿ ಮೂವರು ಅಭ್ಯರ್ಥಿಗಳು…
Read More » -

Anant kumar hegde: ಇಷ್ಟು ವರ್ಷ ಗೆಲ್ಲಿಸಿದ್ದಕ್ಕೆ ನಿಮಗೆಲ್ಲ ನಮಸ್ಕಾರ – ಸಂಸದ ಅನಂತಕುಮಾರ್ ಹೆಗಡೆ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ.. ಅಷ್ಟೇ ಅಲ್ಲ.. ಮುಂದಿನ ಶತಮಾನಗಳ ಕಾಲ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್…
Read More »




















































































































































