ರಾಜಕೀಯ
-

ಎಫ್ಎಸ್ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.…
Read More » -

ರಾಜ್ಯ ಬಿಜೆಪಿ ಫೈರ್ ಬ್ರಾಂಡ್ಗಳಿಗೆ ಕೊಕ್?
ಮೊದಲ ಪಟ್ಟಿಯಲ್ಲಿ 33 ಫೈರ್ ಬ್ರಾಂಡ್ ಸಂಸದರಿಗೆ ಕೊಕ್ ಕೊಟ್ಟ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಿಂದ ರಾಜ್ಯದಲ್ಲೂ ನಾಲ್ಕು ಸಂಸದರಿಗೆ ಕೊಕ್. ಪ್ರಮುಖವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಹಾಲಿ ಸಂಸದ…
Read More » -

ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ: ಡಿಸಿಎಂ ಡಿ.ಕೆ.ಶಿ ಕಿವಿಮಾತು
ಬೆಂಗಳೂರು : ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ…
Read More » -

ಓವೈಸಿ ಎಂಬ ಹೆಮ್ಮರಕ್ಕೆ ಉರುಳಾಗ್ತಾರಾ ಕೇಸರಿ ಲತಾ..?
ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ಈ ಬಾರಿ ಭರ್ಜರಿ ಪ್ಲ್ಯಾನ್ ಮಾಡಿದೆ. ಅದರಲ್ಲೂ ದಕ್ಷಿಣ ಭಾರತದ ಮೇಲೆ ಸ್ಪೆಷಲ್ ಫೋಕಸ್ ಮಾಡಿರುವುದು ಸ್ಪಷ್ಟವಾಗುತ್ತಿದೆ. ಪ್ರಧಾನಿ…
Read More » -

ಕಾರ್ಯಕರ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರತಿಪಕ್ಷ ನಾಯಕ ಕಲಬುರಗಿ ಪ್ರವಾಸ
ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗೊಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.…
Read More » -

ಕಾಂಗ್ರೆಸ್ ಗೆ 10 ಸ್ಥಾನ: ಇಂಟಲಿಜೆನ್ಸ್ ರಿಪೋರ್ಟ್
ಎಂಪಿ ಎಲೆಕ್ಷನ್ ಗೆ ದಿನಗಣನೆ ಆರಂಭ ಆಗಿರುವ ಹೊತ್ತಲ್ಲೇ ಕಾಂಗ್ರೆಸ್ ಪಾಳೆಯಕ್ಕೆ ಗುಪ್ತಚರ ವರದಿಯೊಂದು ಹುಮ್ಮಸ್ಸು ತಂದಿದೆ. ಎಂಪಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಲಾಭ…
Read More » -

ಬೆಂಗಳೂರಲ್ಲಿ ಬಾಂಬ್ ಸ್ಫೋಟ , ಎನ್ಐಎಗೆ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಎನ್ಐಎಗೆ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು. ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ…
Read More » -

ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕರ್ನಾಟಕದಲ್ಲಿ ಭಿನ್ನಮತ ಭುಗಿಲೇಳುತ್ತಾ?
ಬಿಜೆಪಿ ಪಕ್ಷ ಈ ಬಾರಿಯ ಲೋಕಾ ಸಮರಕ್ಕೆ ದೇಶದಾದ್ಯಂತ ಸಕಲ ಸಿದ್ದತೆ ಮಾಡಿಕೊಂಡಿದೆ. ಅದು ಕಣಕ್ಕೆ ಇಳಿಸಬೇಕಾದ ತನ್ನ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತಾಲೀಮು ಮಾಡಿಕೊಂಡಿದೆ.…
Read More » -

ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ : ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಚ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ…
Read More » -

ವಿಪಕ್ಷಗಳ ಆರೋಪಗಳಿಗೆ ನಾವು ಸೊಪ್ಪಾಕಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರಗಿ : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರ ಮತ್ತು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಗಳ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್…
Read More » -

ಬ್ರ್ಯಾಂಡ್ ಬೆಂಗಳೂರು ಅಲ್ಲಾ, ಬಾಂಬ್ ಬೆಂಗಳೂರು : ಯತ್ನಾಳ್ ಎಚ್ಚರಿಕೆ
ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದು ನಿಜ, ಇದನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಒಳಪಡಿಸೋದು ಬೇಡ, ಟೆಸ್ಟ್ ಅನಾವಶ್ಯಕ ಎಂದಿದ್ದೆ. ಇದೀಗ ಅದು ಎಫ್ಎಸ್ಎಲ್ ವರದಿಯಲ್ಲಿ…
Read More » -

FSL ರಿಪೋರ್ಟ್ ಬೋಗಸ್-ಬಿ ವೈ ವಿಜಯೇಂದ್ರ
ಬೆಂಗಳೂರು : ಬಾಂಬ್ ಸ್ಫೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡಲಿದ್ದೇವೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.…
Read More » -

ಮನೋಹರ್ ತಹಸೀಲ್ದಾರ್ ಬಿಜೆಪಿ ಸೇರ್ಪಡೆ, ಪಕ್ಷಕ್ಕೆ ದೊಡ್ಡ ಶಕ್ತಿ : ಬಸವರಾಜು ಬೊಮ್ಮಾಯಿ
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿ ಸೇರ್ಪಡೆಯಿಂದ ಹಾವೇರಿ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ. ಸಾಮಾಜಿಕವಾಗಿ ಬಿಜೆಪಿಗೆ ಶಕ್ತಿ ಬಂದಂತಾಗಿದೆ…
Read More » -

ತನಿಖೆ.. ತನಿಖೆ ಅಂಥ ಕೂತ್ಕೊಂಡ್ರೆ ಆರೋಪಿಗಳು ಓಡಿಹೋಗ್ತಾರೆ: ಆರ್.ಅಶೋಕ್
ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ…
Read More » -

ಕಾಂಗ್ರೆಸ್ ಸರ್ಕಾರದ ಅಡಳಿತದಲ್ಲಿ ಅಗಂತುಕರ ದರ್ಬಾರ್ : ಬೊಮ್ಮಾಯಿ ಗಂಭೀರ ಆರೋಪ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇನ್ನೂ ಇದಕ್ಕೆ…
Read More » -

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಕೈ ವಿರುದ್ಧ ವಿಜಯೇಂದ್ರ ಟ್ವೀಟಾಸ್ತ್ರ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ. ಕೊಲೆ, ಸುಲಿಗೆ, ಗೂಂಡಾಗಿರಿ,…
Read More » -

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತ್ಮೀಯ ಸ್ವಾಗತ
ಹುಬ್ಬಳ್ಳಿ : ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು…
Read More » -

ಬಿಜೆಪಿ ಹೈವೋಲ್ಟೇಜ್ ಮೀಟಿಂಗ್:ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ದೆಹಲಿ: ಲೋಕಸಮರಕ್ಕೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದೆ. ಯಾವುದೇ ಕ್ಷಣದಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಗೊಳ್ಳಲಿದೆ. ನಿನ್ನೆ ರಾತ್ರಿಯಿಂದ ಇಂದು ಮುಂಜಾನೆಯವರೆಗೂ ನಡೆದ ಬಿಜೆಪಿ…
Read More » -

Priyanka Gandhi: ಹಿಮಾಚಲ ಆಪರೇಷನ್ ಕಮಲಕ್ಕೆ ಬ್ರೇಕ್!
ರಾಜ್ಯಸಭೆ ಚುನಾವಣೆ ನಂತರ ಹಿಮಾಚಲ ಪ್ರದೇಶದಲ್ಲಿ (himachal Pradesh)ತಲೆದೂರಿದ ರಾಜಕೀಯ ಬಿಕ್ಕಟ್ಟಿನಿಂದ ಕಾಂಗ್ರೆಸ್ ಸರ್ಕಾರ ಪತನವಾಗುವ ಲಕ್ಷಣಗಳು ಗೋಚರಿಸಿದ್ದವು. ಅವಿಶ್ವಾಸ ಅಸ್ತ್ರ ಝಳಪಿಸುವ ಜೊತೆಗೆ ಆಪರೇಷನ್ ಕಮಲ…
Read More » -

ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳಿಗೆ ಬ್ರೇಕ್ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಾಗಡಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ…
Read More » -

ರಾಜ್ಯ ಸರ್ಕಾರ ಸಂವಿಧಾನ ವಿರೋಧಿ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತಿಲ್ಲ . ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ…
Read More » -

ಚಕ್ರವರ್ತಿಗೆ ನಿರ್ಬಂಧ: ಪ್ರಿಯಾಂಕ್ ವಿರುದ್ಧ ಸಿಡಿದ ಸೂಲಿಬೆಲೆ
ಕಲಬುರುಗಿಗೆ ಚಕ್ರವರ್ತಿ ಸೂಲಿಬೆಲೆ ನೋ ಎಂಟ್ರಿ ಅಂತ ನಿಷೇಧದ ಬೆನ್ನಲ್ಲೇ ಬೀದರ್ ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.…
Read More » -

ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ನಿಧನ
ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ, ನಟ ಕೆ,ಶಿವರಾಂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ…
Read More » -

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಅಲ್ಲಾ: ಸಾ,ರಾ,ಮಹೇಶ್
ಮೈಸೂರು ; ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ…
Read More » -

Pralhad Joshi | ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೋರರನ್ನು ಮೊದಲು ಒದ್ದು ಒಳಗೆ ಹಾಕಿ
ಹುಬ್ಬಳ್ಳಿ: ಕರ್ನಾಟಕ ವಿಧಾನ ಸೌಧದೊಳಗೆ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ…
Read More » -

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ…
Read More » -

ಅಡ್ಡ ಮತದಾನ ಮಾಡಿರೋದು ಅಕ್ಷಮ್ಯ ಅಪರಾಧ : ಪ್ರಹ್ಲಾದ್ ಜೋಶಿ
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಮತದಾನ ಮಾಡದೇ ದೂರ ಉಳಿದ ಶಾಸಕ…
Read More » -

ಆಂಧ್ರದಲ್ಲಿ ಪಕ್ಷಾಂತರ ಪರ್ವ: ಎಂಟು ಶಾಸಕರು ಅನರ್ಹ
ಆಂಧ್ರ ಪ್ರದೇಶ ವಿಧಾನಸಭೆ ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಪಕ್ಷಾಂತರದ ವಿರುದ್ಧ ನಿರ್ಣಾಯಕ ನಿಲುವು ತೆಗೆದುಕೊಂಡಿದ್ದಾರೆ. ಈ ಸಂಬಂಧ ಅವರು 8 ಶಾಸಕರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ. ಯುವಜನ…
Read More » -

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹೀನಾಯ ಸೋಲು
ಬೆಂಗಳೂರು : ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ…
Read More » -

ರಾಜ್ಯಸಭಾ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಸೋಲು ಒಪ್ಪಿಕೊಂಡ ಎಚ್ಡಿಕೆ
ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಕುಪೇಂದ್ರರೆಡ್ಡಿಯವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದಾರೆ. ಆದರೆ ಫಲಿತಾಂಶಕ್ಕೂ ಮುನ್ನವೇ ದಳಪತಿಗಳು, ಸೋಲು…
Read More » -

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್ ಶಾಕ್: ಎಸ್. ಟಿ ಸೋಮಶೇಖರ್ ಅಡ್ಡ ಮತದಾನ!
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಾಜ್ಯಸಭೆ ಚುನಾವಣೆಗೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ…
Read More » -

ರಾಜ್ಯ ಸಭೆ ಚುನಾವಣೆಯ ಮತದಾನದ ಛಾಯಾಚಿತ್ರಗಳು
ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಸಭೆ ಚುನಾವಣೆಯಲ್ಲಿ ಮೊದಲ ಕ್ರಾಸ್ ವೋಟ್…ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ..ಖಚಿತಪಡಿಸಿದ ಬಿಜೆಪಿ ಏಜೆಂಟ್ ಸುನಿಲ್ ಕುಮಾರ್…
Read More » -

ಕೆಸಿ ರೆಡ್ಡಿ ಪ್ರತಿಮೆಗೆ ಸಿಎಂ ಸಿದ್ದು ಮಾಲಾರ್ಪಣೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಕೆ.ಸಿ.ರೆಡ್ಡಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ರು. ಈ…
Read More » -

ST Somashekhar; ಕುತೂಹಲ ಕೆರಳಿಸಿದ ಎಸ್ಟಿ ಸೋಮಶೇಖರ್ ಆತ್ಮಸಾಕ್ಷಿ ಮತ!
ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮುಂದುವರೆದಿದ್ದು, ಬಿಜೆಪಿಗೆ ಅಡ್ಡಮತದಾನದ ಭೀತಿ ಎದುರಾಗಿದೆ. ಕಾರಣ ಮಾಜಿ ಮಂತ್ರಿ, ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ತಮ್ಮ ಮತವನ್ನು ಪಕ್ಷದ ಸೂಚನೆ ಪ್ರಕಾರ…
Read More » -

Rajyasabha poll: ಕುಪೇಂದ್ರ ರೆಡ್ಡಿ ಸೋಲುವ ಸುಳಿವು ಕೊಟ್ಟ ಹೆಚ್ಡಿಕೆ – ಯುದ್ಧಭೂಮಿಯಲ್ಲೇ ಶಸ್ತ್ರತ್ಯಾಗ?
ಕರ್ನಾಟಕ ರಾಜ್ಯಸಭೆ ಚುನಾವಣೆ ರಂಗೇರಿದೆ. ಸಂಖ್ಯಾಬಲ ಇಲ್ಲದಿದ್ದರೂ ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಿದ್ದ ಎನ್ಡಿಎಗೆ ಸೋಲಿನ ಮುಖಭಂಗ ಎದುರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್ಡಿ…
Read More » -

ಅಡ್ಡ ಮತದಾನಕ್ಕೆ ಬ್ರೇಕ್: ಡಿಸಿಎಂ ಡಿ.ಕೆ. ಶಿವಕುಮಾರ್
ಹಿಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆಗೂ ಮುನ್ನಾ ಪ್ರತಿಕ್ರಿಯಿಸಿರುವ ಡಿಕೆಶಿ, ಶಾಸಕರಿಗೆ ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ…
Read More » -

ಕಾಂಗ್ರೆಸ್ಗೆ ಅಡ್ಡ ಮತದಾನದ್ದೇ ಟೆನ್ಷನ್ ; ಹಿಲ್ಟನ್ ರೆಸಾರ್ಟ್ನಲ್ಲಿ ಮಹತ್ವದ ಸಭೆ
ನಾಳೆ ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಅಡ್ಡ ಮತದಾನವನ್ನು ತಪ್ಪಿಸಲು ಕಾಂಗ್ರೆಸ್ ಇನ್ನಿಲ್ಲದ ತಂತ್ರಗಾರಿಕೆ ರೂಪಿಸುತ್ತಿದೆ. ಬೆಂಗಳೂರಿನ ಹಿಲ್ಟನ್ ರೆಸಾರ್ಟ್ ನಲ್ಲಿ ಸಿಎಂ,ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಮಹತ್ವದ ಸಭೆ…
Read More » -

ಹಿರಿಯ ಮುತ್ಸದ್ದಿ ವಿ.ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ
ಚಾಮರಾಜನಗರ : ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ಮುತ್ಸದ್ದಿ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ಈ ಕುರಿತು…
Read More » -

ಸರ್ಕಾರ ಯಾರಪ್ಪನ ದುಡ್ಡಲ್ಲಿ ಜಾಹೀರಾತು ಕೊಡ್ತಿದೆ : ಹೆಚ್ಡಿಕೆ ಆಕ್ರೋಶ
ಕೋಲಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಜೆಡಿಎಸ್ ತಯಾರಿ ನಡೆಸುತ್ತಿದೆ. ಈ ನಡುವೆ ಇಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ…
Read More » -

ಮೋದಿಗೆ ಟೀಕೆ ಮಾಡೋದು ಸಂವಿಧಾನಕ್ಕೆ ಮಾಡೋ ಅವಮಾನ
ಸಂವಿಧಾನ ಜಾಗೃತಿ ಜಾಥಾ ಹೆಸರಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನವನ್ನ ಅವಮಾನಿಸುತ್ತಿದೆ ಎಂದು ಮಾಜಿ ಶಾಸಕ ಸಿಟಿ ರವಿ ಕಿಡಿಕಾರಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ…
Read More » -

ಕಾಡುಗಳ್ಳ ವೀರಪ್ಪನ್ ಪುತ್ರಿಗೆ ಉನ್ನತ ಹುದ್ದೆ..!
ಚಾಮರಾಜನಗರ: ಕುಖ್ಯಾತ ಕಾಡುಗಳ್ಳ, ದಂತಚೋರ, ನರಹಂತಕ ವೀರಪ್ಪನ್ ಪುತ್ರಿ ಕಾನೂನು ಪದವಿ ಪಡೆದು ಈಗ ಬಿಜೆಪಿ ಹಿಂದುಳಿದ ಮೋರ್ಚಾದ ರಾಜ್ಯ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ರಾಷ್ಟ್ರೀಯ…
Read More » -

ಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಜೋಶಿ ವಿಶ್ವಾಸ
ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ.…
Read More » -

RajyaSabha Election: ಸಿಎಂ-ಡಿಸಿಎಂ ಭೇಟಿ ಮಾಡಿದ ಜನಾರ್ದನ ರೆಡ್ಡಿ.. ಕಾಂಗ್ರೆಸ್ಗೆ ರೆಡ್ಡಿ ಮತ!
ಸೋಮವಾರ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ನಾಲ್ಕು ಸ್ಥಾನಗಳಿಗೆ ಐವರು ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಹೆಚ್ಚು ಕಡಿಮೆ ಖಚಿತವಾಗಿದೆ.…
Read More » -

ಮಹಾದಾಯಿ ಯೋಜನೆಗೆ ಹಿನ್ನಡೆ ಕಾಂಗ್ರೆಸ್ ಕಾರಣ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -

ಸುಳ್ಳು , ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…
Read More » -

ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ…
Read More » -

ತಲಕಾಯಲ ಬೆಟ್ಟದಲ್ಲಿ ಭಕ್ತರ ನೆರವಿಗೆ ಧಾವಿಸಿದ ಸೀಕಲ್ ರಾಮಚಂದ್ರಗೌಡ
ಚಿಕ್ಕಬಳ್ಳಾಪುರ : ಬೇಸಿಗೆ ಮೊದಲೇ ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ.ಅದ್ರಲ್ಲೂ ಬಯಲು ಸೀಮೆ ಪ್ರದೇಶವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂರ್ಯ ಅಬ್ಬರಿಸುತ್ತಿದ್ದು,ಬಿಸಿಲ ತಾಪಕ್ಕೆ ಜನ ತತ್ತರಿಸಿದ್ದಾರೆ. ಕುಡಿಯುವ ನೀರಿಗೆ ಪರದಾಡುವ…
Read More » -

ಪ್ರಜ್ಞಾವಂತ ಮತದಾರರಿಗೆ ಗಿಫ್ಟ್ ಆಮಿಷ..!
ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಮೈಸೂರಿನಲ್ಲಿ ಉದ್ಯಮಿ ವಿವೇಕಾನಂದ ಎಂಬುವವರು ಶಿಕ್ಷಕರಿಗೆ ವಾಚ್ ಕೊಟ್ಟು ವೋಟು ಕೇಳುವ…
Read More » -

ಸರ್ಕಾರ, ಸಮಾಜಕ್ಕೂ ಮಾರ್ಗದರ್ಶನ ನೀಡುವ ಆಧ್ಯಾತ್ಮಕ ನಾಯಕತ್ವ ಸಿರಿಗೆರೆ ಶ್ರೀಮಠಕ್ಕಿದೆ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ಸರ್ಕಾರ ಹಾಗೂ ಸಮಾಜಕ್ಕೂ ಮಾರ್ಗದರ್ಶನ ನೀಡುವ ಆಧ್ಯಾತ್ಮಕ ನಾಯಕತ್ವ ಸಿರಿಗೆರೆ ಶ್ರೀಮಠಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯಲ್ಲಿ ಜರುಗಿದ…
Read More » -

ಗ್ರಾಮಸ್ಥರ ಸಮಸ್ಯೆಯನ್ನು ಸ್ಥಳದಲ್ಲಿಯೇ ಬಗೆಹರಿಸಿದ ಎ.ಎಸ್.ಪೊನ್ನಣ್ಣ
ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಮಸ್ಯೆಯನ್ನು ಸ್ಥಳದಲ್ಲಿಯೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ…
Read More » -

ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದಕ್ಕೆ ಈ ಶಂಕುಸ್ಥಾಪನೆ ಸಾಕ್ಷಿ ; ಸಿಎಂ ಸಿದ್ದರಾಮಯ್ಯ
ಧಾರವಾಢ ; ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದಕ್ಕೆ ಈ ಶಂಕುಸ್ಥಾಪನೆ ಸಾಕ್ಷಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ…
Read More » -

ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಂವಿಧಾನ ಹಾಗೂ ರಾಷ್ಟ್ರೀಯ ಏಕತೆ ಸಮಾವೇಶ ನಡೆಸಲಾಯ್ತು. ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ, ಈ…
Read More » -

ಸಂಸ್ಕೃತಿ ಅಂಟಿದ ಜಾತಿ ಪದ್ಧತಿ ತೊಡೆದು ಹಾಕಲು ಮತ್ತೊಂದು ಕ್ರಾಂತಿ ಅಗತ್ಯ ; ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಸಂಸ್ಕೃತಿಗೆ ಅಂಟಿಕೊಂಡಿರುವ ಜಾತಿ ಪದ್ಧತಿ ಹೋಗಲಾಡಿಸಲು ಸಾಮಾಜಿಕ ಕ್ರಾಂತಿಯ ಅವಶ್ಯಕತೆಯಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಶರಣ…
Read More » -

ಮೈಸೂರು, ಕೊಡಗು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಭಾಸ್ಕರ್ ರಾವ್?
ಮೈಸೂರು ; ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗುತ್ತಿದ್ದು ಇಂದು ಲೋಕಸಭಾ…
Read More » -

ಬಿಜೆಪಿಯನ್ನು ಸುಳ್ಳಿನ ಕಾರ್ಖಾನೆ ಎಂದ ಸಿಎಂ
ಅರಸೀಕೆರೆ : ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ನೀವೇ ತೀರ್ಮಾನಿಸಿ ಎಂದು…
Read More » -

ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಗರಿ
ಗಿರೀಶ್ ಕಾಸರವಳ್ಳಿಯವರು 1978ರಲ್ಲಿ ನಿರ್ದೇಶಿಸಿದ್ದ ಡಾ.ಯು. ಆರ್. ಅನಂತಮೂರ್ತಿಯವರ ಕತೆ ಆಧರಿಸಿದ ಚಿತ್ರ ಘಟಶ್ರಾದ್ಧ ಹಲವು ಪ್ರಥಮಗಳನ್ನು ಕನ್ನಡಕ್ಕೆ ತಂದುಕೊಟ್ಟ ಚಿತ್ರ. 90 ವರ್ಷಗಳ ಕನ್ನಡ ಚಿತ್ರ…
Read More » -

ಭಾರತ 2047ಕ್ಕೆ ಅಭಿವೃದ್ಧಿಶೀಲ ದೇಶವಾಗಿಸಲು ಮೋದಿ ಸಂಕಲ್ಪ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ…
Read More » -

ಕಾಶ್ಮೀರದ ಮಾಜಿ ಸಿಎಂ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. DCM…
Read More » -

ಬೆಂಗಳೂರಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ
ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಆಲೋಚಿಸಿದ್ದೇವೆ ಎಂದು ಬೆಂಗಳೂರು ಮಹಾನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
Read More » -

ಬೆಂಗಳೂರಿನಲ್ಲಿ ರೌಡಿಗಳ ವಿರುದ್ದ ಸಮರ, ಹೋಮ್ ಮಿನಿಸ್ಟರ್ ಡಾ.ಜಿ.ಪರಮೇಶ್ವರ್ ಖಡಕ್ ವಾರ್ನಿಂಗ್ ..
ಬೆಂಗಳೂರು ಮಹಾನಗರದಲ್ಲಿ ರೌಡಿಗಳ ಅಟ್ಟಹಾಸವನ್ನು ಹತ್ತಿಕ್ಕಲು ಪೋಲೀಸರು ಸಮರ್ಥವಾಗಿದ್ದು, ಪ್ರತಿಯೊಬ್ಬರಿಗೂ ಸುರಕ್ಷತೆ ಒದಗಿಸಲು ಗೃಹ ಇಲಾಖೆ ಸಮರ್ಥವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ನಲ್ಲಿ ಹೇಳಿದ್ದಾರೆ. ಸದಸ್ಯ ನಾಗರಾಜ್…
Read More » -

ಪರಿಷತ್ನಲ್ಲಿ ರೈಲಿಗೆ ಬೆಂಕಿ ಬೆದರಿಕೆ ಪ್ರಕರಣ ಪ್ರತಿಧ್ವನಿ
ಮೈಸೂರು- ಅಯೋಧ್ಯೆಧಾಮ, ರೈಲು ಸುಟ್ಟು ಹಾಕುವುದಾಗಿ ಬೆದರಿಸಿದ್ದ ದಾಳಿ ಪ್ರಕರಣ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿತು.ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪವನ್ನು ಪ್ರಾರಂಭಿಸಲು ಮುಂದಾದರು. ಆಗ…
Read More » -

ಅಸಮಾನತೆ ಹೋಗಲಾಡಿಸಲು ಸಮಾವೇಶ: ಸಚಿವ ಡಾ. ಹೆಚ್.ಸಿ ಮಹದೇವಪ್ಪ
ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಹೀಗಾಗಿ ಅಮೃತ ಮಹೋತ್ಸವವನ್ನು ಕರ್ನಾಟಕ ಸರ್ಕಾರ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ರಾಜ್ಯ ಸರ್ಕಾರ ಎರಡು…
Read More » -

ಅಯೋಧ್ಯೆ ಯಾತ್ರಾರ್ಥಿಗಳಿಗೆ ಬೆದರಿಕೆ ; ಕೈ ಕಟ್ಟಿ ಕುಳಿತ ಸರ್ಕಾರ : ಜೋಶಿ ಗುಡುಗು
ಹುಬ್ಬಳ್ಳಿ: ಅಯೋಧ್ಯೆಗೆ ತೆರಳುವ ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದಿರುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ…
Read More » -

ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ
ಸಂಗಾರೆಡ್ಡಿ: ಬಿಆರ್ಎಸ್ ಶಾಸಕಿ ಲಾಸ್ಯ ನಂದಿತಾ ಇತ್ತೀಚೆಗೆ ಹಲವು ಬಾರಿ ಅವಘಡಗಳಿಗೆ ಈಡಾಗಿದ್ದರು. ಆದರೆ ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವಾಗಿದ್ದರು. ಆದರೆ, ಇಂದು ಹೈದರಾಬಾದ್ ಒಆರ್ಆರ್ನಲ್ಲಿ ಸಂಭವಿಸಿದ ಭಿಕರ…
Read More » -

ಪ್ರಭಾಕರ ಚಿಣಿಯವರಿಗೆ ಬಿಜೆಪಿ ಟಿಕೆಟ್ ನೀಡಲಿ : ಪುರುಷೋತ್ತಮಾನಂದ ಸ್ವಾಮೀಜಿ ಒತ್ತಾಯ
ರಾಜ್ಯ ಬಿಜಿಪಿಯು ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಉಪ್ಪಾರ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಕೊಪ್ಪಳದಲ್ಲಿ ಗೆಲ್ಲುವ ಸಾಮರ್ಥ್ಯವಿರುವ ನಮ್ಮ ಸಮುದಾಯದ ಪ್ರಭಾಕರ ಚಿಣಿಯವರಿಗೆ,ಟಿಕೆಟ್ ನೀಡಲೇಬೇಕು ಎಂದು…
Read More » -

ಮುದ್ದ ಹನುಮೇಗೌಡ ಘರ್ ವಾಪಸ್ಸಿ.! ತುಮಕೂರು ಕಾಂಗ್ರೆಸ್ ಟಿಕೆಟ್ ಯಾರಿಗೆ.?
ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್…
Read More » -

ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಮೂಡಿದ್ಯಾ ಬಿರುಕು?
ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೇ 28 ಕ್ಷೇತ್ರಗಳನ್ನೂ ಗೆಲ್ಲಲು ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ ದೋಸ್ತಿಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಬಿರುಕು ಮೂಡಿದ್ಯಾ ಎಂಬ…
Read More » -

ಗೋವಾಕ್ಕೆ ಸಚಿವ ಪ್ರಹ್ಲಾದ ಜೋಶಿ ಭೇಟಿ ; ಸಿಎಂ ಜತೆ ಚುನಾವಣಾ ಸಿದ್ಧತೆ ಚರ್ಚೆ
ಗೋವಾ : ಕೇಂದ್ರ ಸಂಸದೀಯ ಸಚಿವ ಪ್ರಹ್ಲಾನಾದ್ ಜೋಶಿ ಅವರು ಇಂದು ಗೋವಾಕ್ಕೆ ತೆರಳಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ್ದಾರೆ.ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಸೇರಿದಂತೆ…
Read More » -

ರಾಜಕೀಯಕ್ಕೆ ಡಾಲಿ ಧನಂಜಯ್ ಎಂಟ್ರಿ ಕೊಡ್ತಾರಾ.?
ಸಿನಿಮಾ : ಮೊನ್ನೆಯಿಂದಲೇ ಒಂದು ಸುದ್ದಿ ಹರಿದಾಡುತ್ತಲೇ ಇದೆ. ಡಾಲಿ ಧನಂಜಯ್ ರಾಜಕೀಯಕ್ಕೆ ಬರ್ತಾರೆ ಅನ್ನೋ ಸುದ್ದಿ ಅಗಿದೆ. ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸ್ತಾರೆ ಅನ್ನೋದು ಬಲವಾಗಿಯೇ ಕೇಳಿ…
Read More » -

ಗಡಿ ಜಿಲ್ಲೆಯಲ್ಲೂ ಕನ್ನಡ ಫಲಕ ಕಡ್ಡಾಯ: ಕೋಲಾರ ಕರವೇ ಆಗ್ರಹ
ಕೋಲಾರ : ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ, ಕೋಲಾರ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಅಂಗಡಿ , ಮಾಲ್ ಸೇರಿದಂತೆ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ…
Read More » -

ಚಿಣಿಗೆ ಕೊಪ್ಪಳ ಬಿಜೆಪಿ ಟಿಕೆಟ್ ಕೊಡಿ- ವಿಜಯೇಂದ್ರ, ಅಶೋಕ್ ಗೆ ಚೀಫ್ ವಿಪ್ ದೊಡ್ಡನಗೌಡ ಮನವಿ
ಕೊಪ್ಪಳ : ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಭಾಕರ್ ಚಿಣಿಯವರನ್ನ ಕಣಕ್ಕೆ ಇಳಿಸಬೇಕು ಅನ್ನೋ ಕೂಗು ಕ್ಷೇತ್ರ ವ್ಯಾಪಿ ಕೇಳಿಸುತ್ತಿದೆ. ಇದೀಗ ಚಿಣಿ ಪರವಾಗಿ ಕುಷ್ಟಗಿ…
Read More » -

ನಾಡಗೀತೆ ವಿವಾದ: ಯೂ ಟರ್ನ್ ಹೊಡೆದ ಸರ್ಕಾರ!
ಇತ್ತೀಚೆಗಷ್ಟೆ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು.. ಯಾರೋ ಕೆಲವರು ಕಿಡಿಗೇಡಿಗಳು ಮಣಿವಣ್ಣನ್ ಹೆಸ್ರಿಗೆ ಮಸಿ ಬಳಿಯೋಕೆ…
Read More » -

ಜಲಸಂಪನ್ಮೂಲ ಸಚಿವರಿದ್ದಾಗ ಅವರೊಟ್ಟಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದ ಎಂ.ಬಿ.ಪಾಟೀಲ
ಬೆಂಗಳೂರು : ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ…
Read More » -

ದಕ್ಷ ಅಧಿಕಾರಿಗೆ ಇದೆಂಥಾ ಅಗ್ನಿ ಪರೀಕ್ಷೆ..?: ಟಾರ್ಗೆಟ್ ಮಣಿವಣ್ಣನ್ ಹಿಂದೆ ಕಾಣದ ಕೈ?
ಮಣಿವಣ್ಣನ್ ರಾಜ್ಯ ಕಂಡ ದಕ್ಷ ಹಾಗೂ ಪ್ರಾಮಾಣಿಕ ಐಎಎಸ್ ಅಧಿಕಾರಿ. ಇದೀಗ ಅವರನ್ನ ಒಂದರ ಹಿಂದೆ ಒಂದರಂತೆ ಟಾರ್ಗೆಟ್ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ. ರಾಜ್ಯದಲ್ಲಿರುವ ಬೆರಳಿಕೆಯಷ್ಟು…
Read More » -

ಸಜ್ಜನಿಕೆಯ ರಾಜಕಾರಣಿ ಪ್ರಭಾಕರ್ ಚಿಣಿಗೆ ಪುರುಷೋತ್ತಮಾನಂದ ಶ್ರೀಗಳ ಅಭಯ
ಕೊಪ್ಪಳ : ಕೊಪ್ಪಳ ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಬಿಜೆಪಿ ಪಾಳಯದಲ್ಲಿ ಸಾಕಷ್ಟು ಗುರುತಿಸಿಕೊಂಡಿರುವ ಪ್ರಭಾಕರ್ ಚಿಣಿ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ನನ್ನ ಸೇವೆ…
Read More » -

ಸಿಎಂ ಸಿದ್ದರಾಮಯ್ಯಗೆ ಡಿಕೆ ಬ್ರದರ್ಸ್ ಕಂಡ್ರೆ ಭಯ : ಸಿಪಿವೈ ವ್ಯಂಗ್ಯ
ರಾಮನಗರ: ಡಿಕೆ ಬ್ರದರ್ಸ್ ಸಿದ್ದರಾಮಯ್ಯನವರನ್ನ ಬರಿ ಕಟ್ಟಾಕಿಲ್ಲ, ಸಿದ್ದರಾಮಯ್ಯ ನವರ ಗೋಳು ಹೇಳಿಕೊಳ್ಳಲೂ ಆಗ್ತಿಲ್ಲ,1ಈ ಅಣ್ಣತಮ್ಮಂದಿರ ಕಂಡ್ರೆ ಹೆದರಿಕೊಳ್ತಾರೆ. ಯಾಕೆ ಹೆದರಿಕೊಳ್ತಾರೋ ಗೊತ್ತಿಲ್ಲಾ.? ಅವರಿಗೆ ಕುರ್ಚಿ ಭಯವೋ,…
Read More » -

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಮತ್ತೆ ಪುಟ್ಟಣ್ಣನದ್ದೇ ಹವಾ.. BJP-JDS ಮೈತ್ರಿ ಅಭ್ಯರ್ಥಿಗೆ ಸೋಲು
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ 1,507 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಲಾ ಕಾಲೇಜಿನ ಮುಂದೆ ಕಾಂಗ್ರೆಸ್ ಕಾರ್ಯಕರ್ತರೆಲ್ಲ…
Read More » -

ಸಚಿವ ಡಿ. ಸುಧಾಕರ್ ಗೆ ರೈತರ ಘೇರಾವ್
ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಗೆ ರೈತರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರವೂ ಬಜೆಟ್…
Read More » -

ಧರ್ಮ ರಕ್ಷಣೆಗೆ ಶಿವಾಜಿ ಹೋರಾಟ ಯುವ ಜನತೆಗೆ ಮಾದರಿ ; ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವವನ್ನು ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಆಚರಿಸಿದರು. ಶಿವಾಜಿ ಆಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಛತ್ರಪತಿ ಶಿವಾಜಿಯ ಹೋರಾಟದ ಬಗ್ಗೆ ತಿಳಿಸಿದರು.…
Read More » -

ದೇವಸ್ಥಾನಗಳ ಆದಾಯ ಗ್ಯಾರಂಟಿಗೆ ಬಳಕೆ; ಶಾಸಕ ಯತ್ನಾಳ್
ಬೆಂಗಳೂರು: ದೇವಸ್ಥಾನಗಳ ಆದಾಯವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದರು. ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಶಾಸಕ ಬಸನಗೌಡ…
Read More » -

ಹೆಚ್,ಡಿ,ದೇವೇಗೌಡರು ಮೋದಿ ಹೊಗಳಿ ಚಮಚಗಿರಿ ಮಾಡುತ್ತಿದ್ದಾರೆ ; ಹೆಚ್,ವಿಶ್ವನಾಥ್
ಮೈಸೂರು ; ಪ್ರಧಾನಿ ನರೇಂದ್ರ ಮೋದಿಯನ್ನ ಹೊಗಳುವ ಮೂಲಕ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಚಮಚಗಿರಿ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್…
Read More » -

ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್ಗೆ ಅಗಮನ
ಬೀದರ್ : ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್ಗೆ ಆಗಮಿಸುತ್ತಿದ್ದು. ನಗರದಾದ್ಯಂತ ಕಾಂಗ್ರೆಸ್ ನಾಯಕರಿಂದ ಖರ್ಗೆಗೆ ಸ್ವಾಗತ ಕೋರುವ ಪ್ಲೆಕ್ಸ್, ಬ್ಯಾನರ್ಗಳು ಹಾಗೂ ಕಟೌಟ್ ರಾರಾಜಿಸುತ್ತಿವೆ.…
Read More » -

ಕುಮಾರಸ್ವಾಮಿ ಯಾರಿಗೆಲ್ಲ ಧಮ್ಕಿ ಹಾಕವ್ರೆ..ಫೋನ್ ಮಾಡವ್ರೆ ಗೊತ್ತಿದೆ ನನಗೆ ; ಡಿಕೆ ಶಿವಕುಮಾರ್
ಬೆಂಗಳೂರು: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮ್ಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ”…
Read More » -

ರಾಹುಲ್ ಹೇಳಿಕೆಗೆ ಈಶ್ವರಪ್ಪ ಟಾಂಗ್!
ಚಿತ್ರದುರ್ಗ : ದೇಶವನ್ನು ಹೊಡೆಯುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ರಾಹುಲ್ ಗಾಂಧಿ ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಆಹ್ವಾನವಿರಲಿಲ್ಲ ಎಂದು ನೀಡಿರುವ ಹೇಳಿಕೆ ತುಂಬಾ ಬೇಸರವಾಗಿದ್ದು, ದೇಶದ…
Read More » -

ಸಚಿವ ಲಾಡ್ ಅವರು ಸ್ವಲ್ಪ ಪ್ರಬುದ್ಧತೆಯಿಂದ ಮಾತಾಡಲಿ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಸಚಿವ ಸಂತೋಷ್ ಲಾಡ್ ಅವರು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಪ್ರಬುದ್ಧತೆಯಿಂದ ಮಾತನಾಡಲಿ ಎಂದು ಕೇಂದ್ರ ಸಚಿವ…
Read More » -

ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳನ್ನು ಕರ್ಣಾಟಕ ಬ್ಯಾಂಕ್ ವಿಲೀನ ಮಾಡಿಕೊಳ್ಳುವಂತಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು : ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್ ಗಳನ್ನು ಕರ್ಣಾಟಕ ಬ್ಯಾಂಕ್ ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.…
Read More » -

ರಾಮರಾಜ್ಯದ ಪರಿಕಲ್ಪನೆಯಲ್ಲಿ ಸರಕಾರ ಕೆಲಸ ಮಾಡುತ್ತಿದೆ ; ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ರಾಮರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರಕಾರ ಕೆಲಸ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೇಂದ್ರ ಬಸ್ ನಿಲ್ದಾಣದಲ್ಲಿ…
Read More » -

ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಹೊಸ ಟಾಸ್ಕ್, 100 ದಿನಕ್ಕೆ 400 ಸ್ಥಾನ ಗೆಲ್ಲುವ ಟಾರ್ಗೆಟ್
ದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಎನ್ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಈ ಗುರಿ ತಲುಪಲು ಕಾರ್ಯಕರ್ತರು ಶ್ರಮಿಸಬೇಕು ಎಂದು…
Read More » -

ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್, ಆರೋಗ್ಯ ಈಗ ಹೇಗಿದೆ?
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಂಸತ್ ಅಧಿವೇಶನಕ್ಕೆ ಹೋಗಿ ಬಂದ ಬಳಿಕ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರೋ ಹೆಚ್.ಡಿ ದೇವೇಗೌಡರನ್ನು…
Read More » -

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತೇವೆ, 6 TMC ಕಾವೇರಿ ನೀರು ಬೆಂಗಳೂರಿಗೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಫೆ.18: “ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸಧ್ಯದಲ್ಲೇ ಪಾಲಿಕೆ ಬಜೆಟ್…
Read More » -

ಕುಮಾರಸ್ವಾಮಿ ಅವರೇ ಮಂಡ್ಯಗೆ ನಿಮ್ಮ ಕೊಡುಗೆ ಏನು? ಸಿಎಂ ಸಿದ್ದರಾಮಯ್ಯ ಗುಡುಗು
ಮಂಡ್ಯ: ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಿ ಎಂದು ನೀವೆಲ್ಲ ಹೇಳುತ್ತಿದ್ದೀರಿ. ಅವರನ್ನು ಸಚಿವರನ್ನಾಗಿ ಮಾಡ್ತೇವೆ. ಆದರೆ, ಈಗಲ್ಲ. ಈಗ ಅದಕ್ಕೆ ಸಮಯವಲ್ಲ. ಮುಂದೆ…
Read More » -

ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶಕ್ಕೆ ಸಿಎಂ ಚಾಲನೆ
ಮಂಡ್ಯ : ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ…
Read More » -

ಮಂಡ್ಯನ ಎಂದಿಗೂ ಬಿಡಲ್ಲ ಸಂಸದೆ ಸುಮಲತಾ ಪ್ರತಿಜ್ಞೆ
ಮಂಡ್ಯ :ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾದ ಗಮನ ಸೆಳೆದಿದ್ದ ಮಂಡ್ಯ, ಈ ಬಾರಿ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಒಂದೆಡೆ ದಳಪತಿಗಳು ಮಂಡ್ಯವನ್ನು ಮರಳಿ ವಶಕ್ಕೆ ಪಡೆಯಲು ಬಿಜೆಪಿ…
Read More » -

ಬಿಜೆಪಿ ಸೇರುವ ಪ್ರಶ್ನೇಯೇ ಇಲ್ಲ : ಶಾಸಕ ಜನಾರ್ದನ ರೆಡ್ಡಿ
ಕೊಪ್ಪಳ : ಕನ್ನಡ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಚ್ 11,12 ರಂದು ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ ನಡೆಯಲಿದೆ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ…
Read More » -

ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
ಮಂಗಳೂರು : “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ…
Read More » -

ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ಬೆನ್ನಲ್ಲೇ ರಿಲೀಸ್!
ಲೋಕಸಭಾ ಚುನಾವಣೆಗೆ ತಿಂಗಳು ಮಾತ್ರ ಬಾಕಿ ಇದೆ. ಚುನಾವಣಾ ದಿನಾಂಕ ಘೋಷಣೆಗೆ ಕೇವಲ 2 ವಾರ ಬಾಕಿ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು…
Read More » -

ಹೆಚ್.ಡಿ. ಕುಮಾರಸ್ವಾಮಿ ಈಗ ಬಿಜೆಪಿ ವಕ್ತಾರಾರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಅವರು ಇಂದು…
Read More » -

ಏನಿಲ್ಲ..ಏನಿಲ್ಲ..ವಿಪಕ್ಷ ನಾಯಕರ ತಲೆಯಲ್ಲೇ ಏನಿಲ್ಲ: ಸಿಎಂ ಸಖತ್ ಗುದ್ದು!
ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಯಾವಾಗ.. ಯಾರು.. ಯಾವುದು..ಹೇಗೆ ವೈರಲ್ ಆಗುತ್ತೆ ಅಂತ ಹೇಳೋಕೆ ಆಗಲ್ಲ. ಅದೇ ಸಾಲಿಗೆ ಈ ಹಾಡು ಸೇರಲಿದೆ. ಅದುವೇ ಓ ನಲ್ಲಾ.. ನೀ…
Read More » -

ರೈತರ ಮತ್ತು ಕರಭಾರ ರಹಿತ ಬಜೆಟ್: ಶಾಸಕ ದಿನೇಶ್ ಗೂಳಿಗೌಡ
2024-25ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಅಂತಾರಾಷ್ಟ್ರೀಯ ಹೂವಿನ ಮಾರುಕಟ್ಟೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಹೂವು ಬೆಳೆಗಾರರು ಹಾಗೂ ರೈತರ ಪರವಾಗಿ ಮುಖ್ಯಮಂತ್ರಿ…
Read More » -

ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವ ಪ್ರಗತಿಶೀಲ ಬಜೆಟ್: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ…
Read More » -

ಸಮತೋಲನ ಹಣ ಹಂಚಿಕೆ ಮೂಲಕ ಆರ್ಥಿಕ ಶಿಸ್ತು ಕಾಪಾಡಿದ್ದಾರೆ: ಗೃಹ ಸಚಿವ ಡಾ. ಜಿ.ಪರಮೇಶ್ವರ
ಬೆಂಗಳೂರು : ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಪರಿಪೂರ್ಣ ದೃಷ್ಟಿಯ ಬಜೆಟ್: ಎಂ.ಬಿ ಪಾಟೀಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್…
Read More » -

ಉತ್ತರ ಕರ್ನಾಟಕವಿದೆ ಅನ್ನೋದನ್ನೇ ಸಿಎಂ ಮರೆತ್ರಾ? ಬಜೆಟ್ ನಲ್ಲಿ ದೂರದೃಷ್ಟಿಯೇ ಇಲ್ಲ: ಬಾಬು ರಾಜೇಂದ್ರ ನಾಯ್ಕ್ ಗುಡುಗು!
ತನ್ನನ್ನು ತಾನು ಅರ್ಥಶಾಸ್ತ್ರಜ್ಞ ಎಂದು ಬಿಂಬಿಸಿಕೊಳ್ಳುವ, ಅತಿಹೆಚ್ಚು ಬಜೆಟ್ ಮಂಡಿಸಿದ್ದೇನೆ ಎನ್ನುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮತ್ತೊಮ್ಮೆ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಆದರೆ, ಈ ಬಜೆಟ್ನಲ್ಲಿ…
Read More » -

ಬೆಂಗಳೂರಿಗೆ ಸಿಎಂ ಭರಪೂರ ಕೊಡುಗೆ; ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 15 ನೇ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ಬ್ರಾಂಡ್ ಬೆಂಗಳೂರು…
Read More » -

ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ…
Read More » -

ಇದು ಅಭಿವೃದ್ಧಿ ಬಜೆಟ್, ಸಿಎಂಗೆ ಲಕ್ಷ್ಮೀ ಹೆಬ್ಬಾಳ್ಕರ್ ಧನ್ಯವಾದಗಳು
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು…
Read More » -

ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವ ಎಸ್ ಮಧು ಬಂಗಾರಪ್ಪ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ.…
Read More » -

ಬಜೆಟ್ ಬೆನ್ನಲ್ಲೇ ಬಿಜೆಪಿ ಟ್ವೀಟ್: ಸಾಲ ಶೂಲದ ಹರಿಕಾರ ಸಾಲರಾಮಯ್ಯ
ಬೆಂಗಳೂರು : ಅತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ದಾಖಲೆ ಬಜೆಟ್ ಮಂಡಿಸುತ್ತಿದ್ರೆ, ಇತ್ತ ವಿಪಕ್ಷದಲ್ಲಿರೋ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯರ ಬಜೆಟ್ಟನ್ನ ಅಣಕಿಸುತ್ತಿದೆ. ಬಿಜೆಪಿ ಶಾಸಕರು…
Read More » -

ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ, ರಾಜಕೀಯ ಬಜೆಟ್ :ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಿದ್ದು ಬಜೆಟ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೇನು?
ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಿಕ್ಕಿದ್ದೇನು ?
ಬೆಂಗಳೂರು : ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದಡಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಸೌಲಭ್ಯ
ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ…
Read More » -

ಜನರ ಒಳಿತಿನ ಸರ್ವಸ್ಪರ್ಶಿ ಬಜೆಟ್: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ…
Read More » -

ರಾಜ್ಯದ ಎಲ್ಲಾ ಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್:- ಸಚಿವ ಬೈರತಿ ಸುರೇಶ
ನಾವು ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಪೂರಕ ವಾತಾವರಣ ಅಭಿವೃದ್ಧಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿನೂತನ ಕಾರ್ಯಶೈಲಿ ಹಾಗೂ ಚಿಂತನಾ ಕ್ರಮದ ಅಗತ್ಯವಿದೆ. ನಮ್ಮ ಪರಿಸರವೇ ನಾವೀನ್ಯತೆಯನ್ನು ಉತ್ತೇಜಿಸುವಂತಿರಬೇಕು. -ಭಾರತ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡೆಗೆ ಸಿಕ್ಕಿದ್ದೇನು ?
ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.…
Read More » -

ರಾಜ್ಯದ ಎಲ್ಲಾ ಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್ : ಸಚಿವ ಬೈರತಿ ಸುರೇಶ
ಬೆಂಗಳೂರು : ಮುಖ್ಯಮಂತ್ರಿ ಶ್ರೀ ಸಿದ್ದ ರಾಮಯ್ಯನವರು ದಾಖಲೆಯ 15 ನೇ ಹಾಗೂ 2024-25 ನೇ ಸಾಲಿನ ಬಜೆಟ್ ಅನ್ನು ಮಂಡಿಸಿರುವುದು, ರಾಜ್ಯದ ಎಲ್ಲಾ ವರ್ಗದ ಜನರ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
28 ಜಂಕ್ಷನ್ ಗಳಲ್ಲಿ ಜಪಾನ್ ತಂತ್ರಜ್ಞಾನ ಅಳವಡಿಕೆ ಹೈಟೆಕ್ ಸಿಗ್ನಲ್ ಅಳವಡಿಕೆ ಮೂಲಕ ಟ್ರಾಫಿಕ್ ನಿಯಂತ್ರಣ 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ ನೀರಿಗೆ 5ನೇ ಹಂತದ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
ಎನ್ ಡಿ ಆರ್ ಎಫ್ ನಿಂದ 18, 171 ಕೋಟಿ ಕೇಂದ್ರದಿಂದ ಬರಲಿಲ್ಲ ಬಜಟ್ ಭಾಷಣದ ವೇಳೆಯೇ ಕೇಂದ್ರದ ವಿರುದ್ಧ ಗುಡುಗು ಮೂರು ಬಾರಿ ಮೆಮೋರಾಂಡಮ್ ಕೊಟ್ಟರು…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
175 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಕಟ್ಡಡಗಳ ಅಭಿವೃದ್ದಿ ಬಾಕಿ ಪ್ರಕರಣ ವಿಲೇವಾರಿಗೆ ಪ್ರಸ್ತುತ ಕಾಯ್ದೆಗೆ ತಿದ್ದುಪಡಿ ಕೋರ್ಟ್ ಕಲಾಪಗಳ ವೀಕ್ಷಣೆಗೆ 184 ಕೋಟಿ ಅನುದಾನ ವಕೀಲರ ಮೇಲೆ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
ವರುಣಾ ಕ್ಷೇತ್ರದ ಅಭಿವೃದ್ದಿಗೆ 2 ಸಾವಿರ ಕೋಟಿ ಮೀಸಲು ಪ್ಯಾರೀಸ್ ಒಲಂಪಿಕ್ಸ್ ಚಿನ್ನದ ಪದಕ ಗೆದ್ದವರಿಗೆ ಬಹುಮಾನ ಚಿನ್ನ ಗೆದ್ದರೆ 6 ಕೋಟಿ. ಬೆಳ್ಳಿ 4ಕೋಟಿ, ಕಂಚು…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೆಆರ್ ಎಸ್ ಬೃಂದಾವನ ವಿಶ್ವದರ್ಜೆಗೆ ಏರಿಕೆ ಮೋಟಾರ್ ವಾಹನ ತೆರಿಗೆ 7% ಏರಿಕೆ ಕಲ್ಬುರ್ಗಿ ಕುಡಿಯುವ ನೀರಿಗೆ 365ಕೋಟಿ ಜನರಿಗೆ…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
ಮಧ್ಯಮ ಮತ್ತು ದೀರ್ಘಾವಧಿ ಸಾಲ 10-15ಲಕ್ಷಕ್ಕೆ ಏರಿಕೆ ಶೇ. 3ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ರೈತರಿಗೆ ಒಟ್ಟು 27 ಸಾವಿರ ಕೋಟಿ ದಾಖಲೆ ಸಾಲ ಬಿಎಂಟಿಸಿಯಲ್ಲಿ ಮತ್ತಷ್ಟು…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್
ಡಿಸಿಸಿ ಮತ್ತು ಪಿ ಕಾರ್ಡ್ ಬ್ಯಾಂಕ್ ಗಳಲ್ಲಿ ಸುಸ್ಥಿ ಸಾಲ ಬಡ್ಡಿ ಮನ್ನಾ 57 ಸಾವಿರ ರೈತರಿಗೆ ಸಾಲ ಮನ್ನದ ಅನೂಕೂಲ ಬಡ್ಡಿ ರಹಿತ ಅಲ್ಪಾವಧಿ ಸಾಲ…
Read More » -

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್
ಐದು ಗ್ಯಾರೆಂಟಿಗಳಿಗೆ 52 ಸಾವಿರ ಕೋಟಿ ಮೀಸಲು ಜೈನ, ಬೌದ್ದರಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ ಬೌದ್ಧ ತ್ರಿಪಿಟಕಗಳನ್ನ ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ವಿಜಯಪುರದಲ್ಲಿ ಹೊಸದಾಗಿ…
Read More » -

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್
ಪ್ರತಿ ಪದವೀಧರರಿಗೂ 15ಸಾವಿರ ಶಿಷ್ಯ ವೇತನ ನಮ್ಮ ಮೆಟ್ರೋ 44 ಕಿಲೋಮೀಟರ್ ವಿಸ್ತರಣೆ ಈ ವರ್ಷದಿಂದ ಶಿಕ್ಷಣದಲ್ಲಿ ಎಸ್ ಇ ಪಿ ಜಾರಿ ಎಸ್ ಸಿ/ಎಸ್ಟಿ ವಿದ್ಯಾರ್ಥಿಗಳಿಗೆ…
Read More » -

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್
ಕೊಪ್ಪಳ ಜಿಲ್ಲೆ ಅಭಿವೃದ್ದಿಗೆ 187ಕೋಟಿ ರೂ ಅನುದಾನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರದ ಮೇಲೆ…
Read More » -

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್
ಉಚಿತ ಗ್ಯಾರೆಂಟಿಗಳಿಂದ ದೇಶ ದಿವಾಳಿ ಎಂದಿದ್ರು ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಪ್ರಚಾರ ಮಾಡಿದ್ರು ನಮ್ಮ ಮನಸ್ಥಿತಿ ಕುಗ್ಗಿಸೋ ಪ್ರಯತ್ನ ಮಾಡಿದ್ರು ಆದ್ರೆ ನಾವು 5…
Read More » -

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್
– 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ – ಸಮಾನತೆ, ಸಾಮಾಜಿಕ ನ್ಯಾಯದ ಮೇಲೆ ನಮ್ಮ ಆಡಳಿತ – ಈ ವರ್ಷದ ಬಜೆಟ್ ಗಾತ್ರ 3.71 ಲಕ್ಷ…
Read More » -

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್
ವಿಮಾನ ನಿಲ್ಧಾಣಗಳ ಆಹಾರ ಪಾರ್ಕ್ ಸ್ಥಾಪನೆ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ಬಿಯರ್…
Read More » -

ಸಿಎಂ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ ಆರಂಭ
ರಾಜ್ಯ ಬಜೆಟ್ ಗೆ ಕೌಂಟ್ಡೌನ್ ಶುರು. ಇಂದು ಸಿಎಂ ಸಿದ್ದರಾಮಯ್ಯ ಅವರಿಂದ 15 ಬಜೆಟ್ ಮಂಡನೆ.. ಬಜೆಟ್ ಮಂಡನೆ ಮುನ್ನ ವಿಶೇಷ ಸಚಿವ ಸಂಪುಟ ಸಭೆ.. ಸಂಚಿವ…
Read More » -

ಸಿಎಂ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ ಆರಂಭ
ಬೆಂಗಳೂರು ಜನರ ಬಜೆಟ್ ನಿರೀಕ್ಷೆಗಳು.. -ಬೆಂಗಳೂರು ಟ್ರಾಫಿಕ್ ನಿವಾರಣೆಗೆ ಸುರಂಗ ಮಾರ್ಗ. -.ಘನತ್ಯಾಜ್ಯ ವಿಲೇವಾರಿಗೆ 900 ಕೋಟಿ. -ಸಂಚಾರ ದಟ್ಟಣೆಯ 75 ಜಂಕ್ಷನ್ಗಳ ಅಭಿವೃದ್ಧಿಗೆ 100 ಕೋಟಿ.…
Read More » -

ಭಾವುಕರಾಗಿ ರಾಯ್ ಬರೇಲಿ ಕ್ಷೇತ್ರದ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ
ದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿ ಇಳಿಯುತ್ತಿಲ್ಲ. ಬದಲಾಗಿ ರಾಜಸ್ಥಾನದಿಂದ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಜೈಪುರದಲ್ಲಿ ನಾಮಪತ್ರ ಕೂಡ…
Read More » -

ಹಾಡಹಗಲೇ ಮನೆಗೆ ನುಗ್ಗಿ ಧಾಂದಲೆ: ಕಾರಣ ಏನು ಅಂತೀರಾ?
ಬೆಂಗಳೂರು : ಬೆಂಗಳೂರಿನ ಶಾಂತಿನಗರದಲ್ಲಿ ವಾಸವಿರುವ ರಾಜ್ ಕುಮಾರ್ ಎಂಬುವವರ ಮನೆಗೆ ಹಾಡಹಗಲೇ ನುಗ್ಗಿದ ಕಿಡಿಗೇಡಿಗಳು ಮನೆಯ ಕಿಟಕಿ, ಬಾಗಿಲು ಗೋಡೆಗಳನ್ನ ಕಡೆವಿರುವ ಘಟನೆ ನಡೆದಿದೆ. ಮಾಜಿ…
Read More » -

ನಿಗಮ ಮಂಡಳಿಗಳ ಸಾಲ ಸೌಲಭ್ಯ ಅರ್ಜಿ ಶೀಘ್ರ ವಿಲೇವಾರಿಗೆ ಸೂಚನೆ
ಚಿತ್ರದುರ್ಗ : ಪರಿಶಿಷ್ಠ ಜಾತಿ,ಪರಿಶಿಷ್ಟ ಪಂಗಡಗಳಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆರ್ಥಿಕ ಅಭಿವೃದ್ದಿ ನಿಗಮ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳಿಂದ ನೀಡುವ ಸಾಲ ಸೌಲಭ್ಯದ…
Read More » -

ಹೊಸಪೇಟೆ ನಗರಸಭೆಯಲ್ಲಿ ಅನುದಾನಕ್ಕಾಗಿ ಗದ್ದಲ!
ವಿಜಯನಗರ : ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಇಂದು ಸದಸ್ಯರು ಬಿಡುಗಡೆಯಾದ ಅನುದಾನದಲ್ಲಿ ಅಭಿವೃದ್ದಿ ಕಾಮಗಾರಿಗೆ ಬಿಡುಗಡೆಯಾದ ಹಣದಲ್ಲಿ ಹಂಚಿಕೆ ವಾರ್ ನಡೆದಿದೆ. ನಾನಾ ವಾರ್ಡ್ ಗಳ…
Read More » -

ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದ್ರ ಕುಮಾರಸ್ವಾಮಿ? ರಾಜ್ಯಸಭಾ ಅಖಾಡಕ್ಕೆ ಬಿಗ್ ಟ್ವಿಸ್ಟ್, JDSನಿಂದ ಕುಪೇಂದ್ರ ರೆಡ್ಡಿ
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ…
Read More » -

ಮನೆ ಬೇಕಾ…? ಮೇಳಕ್ಕೆ ಬನ್ನಿ: ಬಿಡಿಎ ಆಫರ್!
ಬೆಂಗಳೂರು : ಸಾವಿರಾರು ಕೋಟಿ ಬಂಡವಾಳ ಹಾಕಿ ಬೆಂಗಳೂರು ನಗರ ಸಿಟಿ ಸುತ್ತಮುತ್ತ ಬಿಡಿಎ ಹೈಫೈ ಫ್ಲಾಟ್ಗಳನ್ನ ಕಟ್ಟಿದೆ. ಆದ್ರೆ ಫ್ಲ್ಯಾಟ್ ಗಳನ್ನೇ ಕೇಳೋರೇ ಇಲ್ಲ. ಇದೀಗ…
Read More » -

ರಾಜ್ಯ ಸರ್ಕಾರಕ್ಕೆ ಬಜೆಟ್ ಹ್ಯಾಂಡಲ್ ಮಾಡೋದು ಗೊತ್ತಿಲ್ಲ: ರಾಜ್ಯ ಸಭಾ ಸದಸ್ಯ ಜಗ್ಗೇಶ್ ಹೇಳಿಕೆ
ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ವಿಚಾರದಲ್ಲಿ ಕೇಂದ್ರ ರಾಜ್ಯ ಸರ್ಕಾರದ ಕಡೆ ಬೊಟ್ಟು ಮಾಡುವವರಿಗೆ ಇಲ್ಲ , ರಾಜ್ಯ ಸರ್ಕಾರಕ್ಕೆ ಬಜೆಟ್ ಹ್ಯಾಂಡಲ್ ಮಾಡೋದು…
Read More »

















































































































































