ರಾಜಕೀಯ
-

ನಾನು ತಪ್ಪು ಮಾಡಿಲ್ಲ, ಇದು ನನ್ನ ತೇಜೋವಧೆಯ ಕುತಂತ್ರ: ಆಡಿಯೋ ಬಾಂಬ್ಗೆ ತಿಮ್ಮಾಪುರ ಸ್ಪಷ್ಟನೆ
ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ, ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ…
Read More » -

ರಾಯರ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ: ವಿಪಕ್ಷಗಳ ಆಕ್ರೋಶ, ರಾಜ್ಯ ರಾಜಕಾರಣದಲ್ಲಿ ಹೊಸ ಕಿಡಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಸ್ವೀಕರಿಸದೆ ವಾಪಸ್ ನೀಡಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ‘ಹಿಂದೂ…
Read More » -

‘ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿದ್ದು ಗೂಂಡಾ ಸಂಸ್ಕೃತಿಯ ರೆಡ್ಡಿ; ನಮಗೇನು ಪಾಠ ಮಾಡ್ತಾರೆ: ಸಿಎಂ
ಮೈಸೂರು: ಬಳ್ಳಾರಿಯನ್ನು ‘ರಿಪಬ್ಲಿಕ್ ಆಫ್ ಬಳ್ಳಾರಿ’ಯನ್ನಾಗಿ ಪರಿವರ್ತಿಸಿ ಗೂಂಡಾ ಸಂಸ್ಕೃತಿ ಮೆರೆದ ಜನಾರ್ದನ ರೆಡ್ಡಿ ಅವರು ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.…
Read More » -

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ- ಜಿ. ಪರಮೇಶ್ವರ್
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆ ಮಾಡಬಾರದು ಎಂಬ ಉದ್ದೇಶದಿಂದ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಜಿ.…
Read More » -

ಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ!
ಚಿತ್ರದುರ್ಗ: ರಾಜ್ಯದ ಜನತೆ ನೀಡಿದ ಅಧಿಕಾರವನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು…
Read More » -

ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; 2 ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ, ತಪ್ಪೊಪ್ಪಿಕೊಂಡ- ಹೆಬ್ಬಾಳ್ಕರ್
ಬೆಳಗಾವಿ: ನದನದಲ್ಲಿ ಹೃಹಲಕ್ಷ್ಮಿ ಗದ್ದಲ ಜೋರಾಗಿದ್ದು, ಗೃಹಲಕ್ಷ್ಮಿ ಹಣ ಬಾಕಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಮಾಹಿತಿ ನೀಡಿದ್ಧಾರೆ.. ಗೃಹಲಕ್ಷ್ಮಿ ಹಣದ ಬಗ್ಗೆ ಮಾಹಿತಿ ನೀಡಲು…
Read More » -

ಹೈಕಮಾಂಡ್ ಹೇಳುವ ತನಕ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ
ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ಕೇಳ್ತೇವೆ-ಸಿದ್ದರಾಮಯ್ಯ ಬೆಳಗಾವಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾದಾಟದ ಬಿಸಿ ಮತ್ತೆ ಜೋರಾಗಿದೆ. ಸದನದಲ್ಲಿ…
Read More » -

ಕುಮಾರಸ್ವಾಮಿ ಅವರಿಗೆ 66ನೇ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿ ಸೇರಿದಂತೆ ಶುಭ ಕೋರಿದ ಗಣ್ಯರು
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೆಚ್.ಡಿ ಕುಮಾರಸ್ವಾಮಿ ಅವರು 66ನೇ ವಂಸತಕ್ಕೆ ಕಾಲಿಟ್ಟಿದ್ದು,…
Read More » -

ಸರ್ಕಾರಿ ಗೌರವಗಳೊಂದಿಗೆ, ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
ದಾವಣಗೆರೆ: ರಾಜಕೀಯ ಮುತ್ಸದ್ದಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದು, ಸಕಲ…
Read More » -

ದೆಹಲಿ ಪೊಲೀಸರ ನೋಟಿಸ್ಗೆ ಉತ್ತರಿಸಲು ಕಾಲಾವಕಾಶ ಕೇಳುವೆ ಎಂದ ಡಿಸಿಎಂ ಡಿಕೆಶಿ
ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.. ಸೋಮವಾರ ದೆಹಲಿ ಪೊಲೀಸರಿಗೆ…
Read More » -

ಶಾಮನೂರು ಅಜಾತ ಶತ್ರುವಾಗಿದ್ದರು: ವಿಧಾನಸಭೆಯಲ್ಲಿ ಸಿಎಂ ಸಂತಾಪ
ಬೆಳಗಾವಿ: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಸಂಕರಪ್ಪ ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ಧಾರೆ.. ದಾವಣಗೆರೆ ಅಭಿವೃದ್ಧಿ ಆಗಲು ಶಾಮನೂರು ಶಿವಶಂಕರಪ್ಪ ಕಾರಣ.…
Read More » -

ಜ. 6ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮೇಲೆ ಕ್ರಮ ತೆಗೆದುಕೊಳ್ಳಬೇಕು- ಡಿಕೆಶಿ ಗರಂ
ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್ ಹುಸೇನ್ ಅವರು ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ…
Read More » -

ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ- ಇಕ್ಬಾಲ್ ಹುಸೇನ್
ರಾಮನಗರ: ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ ಎಂದು ಶಾಸಕ ಇಕ್ಬಾಲ್…
Read More » -

ಡಾ.ಜಿ. ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು- ಸಚಿವ ವಿ ಸೋಮಣ್ಣ
ತುಮಕೂರು: ಸಚಿವ ಪರಮೇಶ್ವರ್ ಅವರು ರಾಜ್ಯದ ಸಿಎಂ ಆಗಬೇಕು. ಇದು ನನ್ನ ವೈಯಕ್ತಿಕ ಹಾಗೂ ಜಿಲ್ಲೆಯ ಜನರ ಆಶಯ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸ್ಫೋಟಕ…
Read More » -

ವೋಟ್ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್
ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು…
Read More » -

ಔತಣಕೂಟವೂ ಅಲ್ಲ, ಏನೂ ಅಲ್ಲ.. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ
ಬೆಳಗಾವಿ: ಪ್ರೀತಿಯಿಂದ ನಮ್ಮ ಸ್ಥಳೀಯ ಕ್ಷೇತ್ರದವರು ಊಟಕ್ಕೆ ಕರೆದರೆ ಬರಲ್ಲ ಎನ್ನಲು ಆಗುತ್ತದೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಸಿಎಂ-ಇಕ್ಬಾಲ್ ಹುಸೇನ್
ಬೆಳಗಾವಿ: ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಸಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ನಡೆದ ಡಿ.ಕೆ.ಶಿವಕುಮಾರ್…
Read More » -

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ
ಬೆಳಗಾವಿ: ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಪಾಲಿಟಿಕ್ಸ್ ಮತ್ತೆ ಗರಿಗೆದರಿದೆ. ಒಳಗೊಳಗೆ ಮೀಟಿಂಗ್ಗಳು ನಡೀತಿದ್ದು, ನಾಯಕತ್ವದ ಬದಲಾವಣೆ ವಿಚಾರ ಭಾರೀ ಚರ್ಚೆ ಆಗ್ತಿದೆ. ಇದೀಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣ: ತಮಿಳುನಾಡಲ್ಲಿ ಆರೋಪಿಗಳು ಅಂದರ್
ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.. ಗಣೇಶ್ ಬಳಿಕ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 6 ಜನ ಆರೋಪಿಗಳನ್ನು…
Read More » -

ಪರಮೇಶ್ವರ್ ಅವರನ್ನ ಸಿಎಂ ಮಾಡಿ ಎಂದು ಅಟವಿ ಮಠದ ಶ್ರೀ
ತುಮಕೂರು: ರಾಜ್ಯದಲ್ಲಿ ಕುರ್ಚಿ ಕಾದಾಟದ ಚರ್ಚೆ ಮತ್ತೆ ಜೋರಾಗುತ್ತಿದ್ದು, ಬೆಳಗಾವಿಯ ಅಧಿವೇಶನ ಹೊತ್ತಲ್ಲಿ ಓಪನ್ ಸ್ಷೇಟ್ಮೆಂಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ಪಕ್ಷದ ಸಚಿವರು ಹಾಗೂ ಶಾಸಕರಿಗೆ…
Read More » -

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್
ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ…
Read More » -

ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುತ್ತೇವೆ- ಪರಮೇಶ್ವರ್
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುವವರೆಗೂ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್…
Read More » -

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ
ಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.. ಅಧಿವೇಶನದ ಹಿನ್ನೆಲೆ ಈ ಬಾರಿ ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.. ಆಡಳಿತ ಪಕ್ಷ ಹಾಗೂ ವಿಪಕ್ಷಗಳು…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಮರ್ಡರ್ ಕೇಸ್; ಬಜರಂಗದಳ ಕಾರ್ಯಕರ್ತ ವಶಕ್ಕೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುಖರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ಕೇಸ್ನಲ್ಲಿ ಹೊಸ ಬೆಲವಣಿಗೆಗಳು ಬೆಳಕಿಗೆ ಬಂದಿವೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್…
Read More » -

1 ಸಾವಿರದ ವಾಚ್ ಕಟ್ತೇನೆ, 10 ಲಕ್ಷ ರೂ. ವಾಚ್ ಕಟ್ತೇನೆ: ಡಿಕೆ ಶಿವಕುಮಾರ್
ಹಾಸನ: ನನಗೆ ಎಷ್ಟು ವಾಚ್ ಬೇಕಾದರೂ ಕಟ್ಟುವಷ್ಟು ಶಕ್ತಿ ಇದೆ. ನಾನು ಒಂದು ಸಾವಿರ ರೂ ವಾಚ್ ಕಟುತ್ತೇನೆ, 10 ಲಕ್ಷ ರೂ ವಾಚ್ ಕಟುತ್ತೇನೆ. ಅದು…
Read More » -

ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಹೆಚ್ಡಿಕೆ
ಮಂಡ್ಯ: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ..…
Read More » -

ಬಿಜೆಪಿ ಜೊತೆ ಸೇರ್ಪಡೆಗೊಂಡು ಕುಮಾರಸ್ವಾಮಿ ಮನುವಾದು ಆಗಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.. ಭಗವದ್ಗೀತೆಯನ್ನ ವಿದ್ಯಾರ್ಥಿಗಳಿಗೆ…
Read More » -

ಬ್ರೇಕ್ ಫಾಸ್ಟ್, ಪಾರ್ಟಿ ಮಾಡಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ- ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ಡಿ.ಕೆ ಶಿವಕುಮಾರ್…
Read More » -

ಡಿಸಿಎಂ ಡಿಕೆ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್: ಅಧಿವೇಶನದ ಬಗ್ಗೆ ಚರ್ಚೆ- ಸಿದ್ದರಾಮಯ್ಯ
ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆದಿದ್ದು, ಡಿಕೆ ಶಿವಕುಮಾರ್ ಅವರು ಕೂಡ ಸಿಎಂ ಅವರನ್ನು ತಮ್ಮ ನಿವಾಸಕ್ಕೆ ಉಪಹಾರ ಸವಿಯಲು ಆಹ್ವಾನಿಸಿದ್ದರು..…
Read More » -

ನಮ್ಮ ನಾಯಕರು ಮತ್ತೆ ಉಪಾಹಾರಕ್ಕಾಗಿ ಒಟ್ಟಿಗೆ ಸೇರಿರುವುದು ಒಳ್ಳೆಯದು- ಪರಮೇಶ್ವರ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಹ್ವಾನಿಸಿರುವ ವಿಚಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.. ನಮ್ಮ…
Read More » -

ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಸವಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.. ಸಿಎಂ ಆಗಮಿಸಿದ ಕೂಡಲೇ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿಕೆ…
Read More » -

ಬೆಂಗಳೂರು ಟ್ರಾಫಿಕ್ ಬಗ್ಗೆ ಎಂಪಿ ರಾಜೀವ್ ರೈ ಆರೋಪಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More » -

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿ ಅಲ್ಲ.. ಪಕ್ಷದ ಆಸ್ತಿ: ಡಿಕೆ ಶಿವಕುಮಾರ್
ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More » -

ಸಂಸತ್ ಅಧಿವೇಶನ ರಾಜಕೀಯ ನಾಟಕಗಳಿಗೆ ವೇದಿಕೆಯಾಗಬಾರದು- ಮೋದಿ
ನವದೆಹಲಿ: ಇಂದಿನ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…
Read More » -

ಸ್ವಾಮೀಜಿಗಳು ಇಲ್ಲದೇ ಹೋಗಿದ್ರೆ ಸಿಎಂ ಆಗ್ತಿದ್ರಾ ದೇವೇಗೌಡ್ರು? ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಟಾಂಗ್
ಬೆಂಗಳೂರು: ನಾಯಕತ್ವ ವಿಚಾರದಲ್ಲಿ ಸ್ವಾಮೀಜಿಗಳು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಕ್ಕೆ ಸೂಚಿಸಿದ ಹಿನ್ನಲೆ ಸ್ವಾಮೀಜಿಗಳ ನಡೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ಷೇಪಿಸಿರುವ ವಿಚಾರಕ್ಕೆ ಡಿಸಿಎಂ…
Read More » -

ಸಿಎಂ ಯಾರೆಂದು ಸ್ಪಷ್ಟಪಡಿಸಿದರೆ ಕದನ ವಿರಾಮ ಆಗುತ್ತದೆ- ಶ್ರೀರಾಮುಲು
ಗದಗ: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನದ ವಿಚಾರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ಮೊದಲು ಸಿಎಂ ಯಾರು ಎಂದು ಸ್ಪಷ್ಟ ಪಡಿಸಲಿ. ಆಮೇಲೆ ಕದನ…
Read More » -

ಕೊಟ್ಟ ಮಾತು ಬಗ್ಗೆ ನಾನು ಹೇಳಿದ್ದೇ ಬೇರೆ.. ನನ್ನ ಹೇಳಿಕೆಯನ್ನು ತಿರುಚಲಾಗಿದೆ- ಡಿಕೆ ಸುರೇಶ್
ದೆಹಲಿ: ಕೊಟ್ಟ ಮಾತು ಉಳಿಸಿಕೊಳ್ಬೇಕು ಅಂತಾ ನಾನು ಹೇಳಿದ್ದು ಬೇರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಧರ್ಮಾಧಿಕಾರಿಗಳು ರಾಜಕಾರಣ ಮಾಡೋದು ಯಾರಿಗೂ ಶೋಭೆ ತರಲ್ಲ- ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ವಾಮೀಜಿಗಳ ಎಂಟ್ರಿ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು…
Read More » -

ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗೋಷ್ಠಿ: ಎಲ್ಲಾ ಗೊಂದಲಕ್ಕೂ ತೆರೆ ಎಳೆದ ಸಿಎಂ
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದ ನಡುವೆ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ…
Read More » -

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಎದ್ದಿರುವ ಭಿನ್ನಮತ ಇಂದು ಅಂತಿಮ ಘಟ್ಟಕ್ಕೆ ತಲುಪುವ ಸಾಧ್ಯತೆಯಿದೆ.. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು…
Read More » -

ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು- ರಮ್ಯಾ
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಅಧಿಕಾರ ಹಂಚಿಕೆಯ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.. ಇದನ್ನು ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್…
Read More » -

ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಂತ್ರಿಯಾಗಿರುತ್ತಾರೆ. ಹೈಕಮಾಂಡ್ಗೆ ಏನು ಮಾತು ಕೊಟ್ಟದ್ದಾರೋ ಅದೇ ರೀತಿ ಮುಖ್ಯಂತ್ರಿಗಳು ನಡೆದುಕೊಳ್ಳುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ…
Read More » -

ಸಿದ್ದರಾಮಯ್ಯ, ಡಿಕೆಶಿನ ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ- ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲಕಾರಿ ವಿಚಾರವಾಗುತ್ತಿದೆ.. ಸಿಎಂ ಪಟ್ಟ ಯಾರಿಗೆ ಸಿಗುತ್ತೆ ಎಂಬ ಸುದ್ದಿ ರಾಜ್ಯದ ಭಾರೀ ಚರ್ಚೆಗೆ ಕಾರಣವಾಗಿದೆ..…
Read More » -

ಡಿಕೆಶಿ ಪರ ನಿರ್ಮಲಾನಂದ ಶ್ರೀ ಬ್ಯಾಟಿಂಗ್.. ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು!
ಮಂಡ್ಯ: ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಹಗ್ಗ-ಜಗ್ಗಾಟ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪರ ಒಕ್ಕಲಿಗ ಸಮುದಾಯ ಧ್ವನಿ ಎತ್ತಿದೆ.. ಪಕ್ಷಕ್ಕಾಗಿ ದುಡಿದಿರುವ ಡಿಕೆ ಶಿವಕುಮಾರ್ ಅವರಿಗೆ…
Read More » -

ನ್ಯಾಯಯುತವಾಗಿ ಸಿಎಂ ಸ್ಥಾನ ಡಿಕೆಶಿಗೆ ಸಿಗಬೇಕಿತ್ತು: ಪ್ರತಾಪ್ ಸಿಂಹ
ಮಂಡ್ಯ: ಸಿದ್ದರಾಮಯ್ಯನವರು ಡಿ.ಕೆ ಶಿವಕುಮಾರ್ ಅವರಿಗೆ ಸೀಟು ಬಿಟ್ಟು ಕೊಡ್ತಾರೆ ಅಂತ ಅನಿಸುತ್ತಿಲ್ಲ. ದೇವೇಗೌಡರ ಗರಡಿಯಲ್ಲಿ ಪಳಗಿದ ಸಿದ್ದರಾಮಯ್ಯನವರು ಅಭಿವೃದ್ಧಿ ಕೆಲಸ ಕಲಿತಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ,…
Read More » -

ಅಧಿವೇಶನಕ್ಕೂ ಮುನ್ನ ಕುರ್ಚಿ ಕಾಳಗಕ್ಕೆ ಪರಿಹಾರ ಕಂಡುಕೊಂಡು ಬನ್ನಿ; ಬಿ.ವೈ ವಿಜಯೇಂದ್ರ
ದಾವಣಗೆರೆ: ಮುಖ್ಯಮಂತ್ರಿ ಕುರ್ಚಿ ಕಾಳಗಕ್ಕೆ ಪರಿಹರಿಸಿಕೊಂಡೇ ಬೆಳಗಾವಿ ಅಧಿವೇಶನಕ್ಕೆ ಬನ್ನಿ. ತರಾತುರಿಯಲ್ಲಿ ಅಧಿವೇಶನ ನಡೆಸುವುದು ಬೇಡ. ಅಲ್ಲಿಯೂ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಮುಂದುವರಿಸಿದಲ್ಲಿ ರೈತರ ಸಮಸ್ಯೆ ಗಳಿಗೆ…
Read More » -

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಇರ್ತಾರೆ- ರಾಯರೆಡ್ಡಿ
ಕೊಪ್ಪಳ: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬ್ಯಾಟ್ ಬೀಸಿದ್ದಾರೆ.. ನಮ್ಮ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ನಾವೆಲ್ಲ ಕಾಂಗ್ರೆಸ್…
Read More » -

ರಾಮಮಂದಿರದ ಗೋಪುರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ
ಅಯೋಧ್ಯೆ: ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿಜಿತ್ ಮುಹೂರ್ತದಲ್ಲಿ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜದ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ..…
Read More » -

ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ – ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ…
Read More » -

ಹೆಚ್ಡಿಕೆ ಅಭಿಮಾನಿ ಆತ್ಮಹತ್ಯೆ; ಕುಟುಂಬ ಸದಸ್ಯರಿಗೆ ಕುಟುಂಬ ಸದಸ್ಯರಿಗೆ ಸಾಂತ್ವನ
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಅಪ್ಪಟ ಅಭಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿಯ ಮಹದೇವು (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,…
Read More » -

ನ. 28ಕ್ಕೆ ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ..!
ಉಡುಪಿ: ಶ್ರೀಕೃಷ್ಣಮಠದಲ್ಲಿ ನವೆಂಬರ್ 28ರಂದು ನಡೆಯುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.. ನವೆಂಬರ್ 28…
Read More » -

ಡಿ.ಕೆ.ಶಿವಕುಮಾರ್ ಮನೆಗೆ ನಾಗಸಾಧು ಭೇಟಿ; ಡಿಸಿಎಂಗೆ ಮಾಡಿದ ಆಶೀರ್ವಾದ ಏನು ಗೊತ್ತಾ?
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆ ಆಗ್ತಿದೆ.. ಡಿಕೆ ಶಿವಕುಮಾರ್ ಅವರು ಸಿಎಂ ಆಗಲೆಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.. ಇದರ ನಡುವೆ…
Read More » -

ನಾಯಕತ್ವ ಬದಲಾವಣೆ; ಹೈಕಮಾಂಡ್ ನಿರ್ಧಾರವೇ ಅಂತಿಮ-ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆಪ್ರತಿಯೊಬ್ಬ…
Read More » -

ನನಗೂ ಮೊದಲಿನಿಂದ ಸಿಎಂ ಆಗಬೇಕು ಅನ್ನೋ ಆಸೆ ಇದೆ: ಪರಮೇಶ್ವರ್
ಬೆಂಗಳೂರು: ನಾನು ಯಾವಾಗಲೂ ಸಿಎಂ ರೇಸ್ನಲ್ಲಿ ಇರುತ್ತೇನೆ. ನನಗೂ ಮೊದಲಿನಿಂದಲೂ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದು ಸಚಿವ ಜಿ. ಪರಮೇಶ್ವರ್ ಅವರು ಪರೋಕ್ಷವಾಗಿ ಸಿಎಂ…
Read More » -

ಮತ್ಸ್ಯ ಮೇಳದಲ್ಲಿ ಸಿಎಂ- ಡಿಕೆಶಿ ಭಾಗಿ; ಮೀನುಗಾರರಿಗೆ ಬೆಂಬಲ ನೀಡುವುದಾಗಿ ಸಿಎಂ ಭರವಸೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಎಂ–ಡಿಸಿಎಂ ಕುರ್ಚಿ ಪೈಪೋಟಿ ನಡುವೆಯೇ ಮತ್ಸ್ಯ ಮೇಳದಲ್ಲಿ ಇಬ್ಬರೂ ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡದ್ದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.…
Read More » -

ಸಿದ್ದರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಡಿಕೆಶಿಗೆ ಅಧಿಕಾರ ಬಿಟ್ಟುಕೊಡಿ H. ವಿಶ್ವನಾಥ್
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ…
Read More » -

JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ…
Read More » -

ಸಂಸ್ಕೃತದ ಬಗ್ಗೆ ಅವಹೇಳನಕಾರಿ ಹೇಳಿಕೆ; ಉದಯನಿಧಿ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶ
ಚೆನ್ನೈ: ಸಂಸ್ಕೃತವನ್ನು ಸತ್ತ ಭಾಷೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದಾತ್ಮಾಕ ಹೇಳಿಕೆ ಕೊಟ್ಟಿದ್ದಾರೆ.. ಭಾಷಾ ಅಭಿವೃದ್ದಿಗೆ ಕೇಂದ್ರ ಸರ್ಕಾರ ನೀಡಿರುವ ಹಣಕಾಸು ನೆರವನ್ನು…
Read More » -

ದಿಢೀರ್ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ಜೋರಾಗಿದೆ. ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ…
Read More » -

ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ ಮೌನ ಮುರಿದು ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಮರ ಭಾರೀ ಸದ್ದು ಮಾಡುತ್ತಿದೆ.. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ,…
Read More » -

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಮುಂದಿನ ಬಜೆಟ್ನ್ನು ನಾನೇ ಮಂಡಿಸುತ್ತೇನೆ- ಸಿದ್ದರಾಮಯ್ಯ
ಮೈಸೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷ ಪೂರ್ಣಗೊಳಿಸಿರುವುದರಿಂದ ಸಿಎಂ ಸ್ಥಾನವನ್ನು ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಡಿಕೆ…
Read More » -

ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್ ಲಾಡ್ ಫೌಂಡೇಶನ್..!
ಅಂಧರಿಗೆ ಎಐ ತಂತ್ರಜ್ಞಾನ ಆಧಾರಿತ ಉಚಿತ ಕನ್ನಡಕಗಳ ವಿತರಣೆ ಧಾರವಾಡ: ಸಂತೋಷ್ ಲಾಡ್ ಫೌಂಡೇಶನ್ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಲೇ ಬರುತ್ತಿದೆ. ಕಾರ್ಮಿಕ ಹಾಗೂ ಧಾರವಾಡ…
Read More » -

ಕೆಲವರಿಗೆ ಅಧಿಕಾರ ಮಾತ್ರ ಬೇಕು, ಕೆಲವರು ಪಕ್ಷದ ಕಚೇರಿಯನ್ನೇ ಮರೆತುಬಿಟ್ಟಿದ್ದಾರೆ- ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ.. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಡಿಸಿಎಂ ಡಿ,ಕೆ ಶಿವಕುಮಾರ್…
Read More » -

ಕ್ಯಾಬಿನೆಟ್ ವಿಸ್ತರಣೆ ಆದರೆ ಡಿ.ಕೆ ಶಿವಕುಮಾರ್ಗೆ ಪಂಗನಾಮ ಗ್ಯಾರಂಟಿ- ಆರ್ ಅಶೋಕ್
ಬೆಂಗಳೂರು: ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿ ಮಾತನಾಡಿದ ಅವರು,…
Read More » -

ಸಿಎಂ ಸಿದ್ದರಾಮಯ್ಯ ದೆಹಲಿ ಹೊರಡುವ ಮುನ್ನ, ಹಲವು ನಾಯಕರು ಸಿಎಂ ನಿವಾಸಕ್ಕೆ ವಿಸಿಟ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕ್ಯಾಬಿನೆಟ್ ಪುನಾರಚನೆ ಚರ್ಚೆ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿ ಹೊರಡುವ ಮುನ್ನ ಹಲವು ಕಾಂಗ್ರೆಸ್ ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ..…
Read More » -

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ- ಸತೀಶ್ ಜಾರಕಿಹೊಳಿ
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯೂ ನಮ್ಮ ಕೈಯಲ್ಲಿ ಇಲ್ಲ. ಇಂತಹ ವಿಷಯಗಳಲ್ಲಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು,…
Read More » -

ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಹೇಳಿದ್ದೇನೆ; ಹೈಕಮಾಂಡ್ ತೀರ್ಮಾನವೇ ಅಂತಿಮ- ಡಿ.ಕೆ ಸುರೇಶ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ನಡೆಯುತ್ತಿದ್ದು, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನೀಡಿದ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿವೆ..…
Read More » -

ಜಿದ್ದಾ ಜಿದ್ದಿನ ನಡುವೆ ಇಂದು ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ RSS ಪಥಸಂಚಲನ
ಕಲಬುರಗಿ: ರಾಜ್ಯದಲ್ಲಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ RSS ಪಥಸಂಚಲನ ಇಂದು ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯಲಿದೆ.. ಪಥಸಂಚಲನಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್…
Read More » -

ಬಿಹಾರ: ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಅಮಾನತು
ಪಾಟ್ನಾ: ಕೇಂದ್ರ ಮಾಜಿ ಸಚಿವ ಆರ್.ಕೆ ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ಧಾರೆ.. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅಮಾನತುಗೊಂಡಿದ್ದು, ಇಂದು ಭಾರತೀಯ ಜನತಾ…
Read More » -

ಬಿಹಾರ ಫಲಿತಾಂಶ: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮತಗಳ್ಳತ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ…
Read More » -

ಇಂದು ಬಿಹಾರ ಎಲೆಕ್ಷನ್ ಫಲಿತಾಂಶ; ಯಾರ ಪಾಲಿಗೆ ಒಲಿಯಲಿದೆ ಬಿಹಾರ ಗದ್ದುಗೆ
ಪಾಟ್ನಾ: ಇಂದು ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.. ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ…
Read More » -

ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ನಕಾರ
ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈ ಕೋರ್ಟ್ ನಿರಾಕರಿಸಿದೆ.. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ…
Read More » -

ಬಿಹಾರದಲ್ಲಿ 20 ವರ್ಷಗಳಿಂದ NDA ಸರ್ಕಾರ ಇದ್ದರೂ ಅಭಿವೃದ್ಧಿ ಇಲ್ಲ- ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಿಹಾರ ಚುನಾವಣೆ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ಧಾರೆ.. ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ…
Read More » -

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ವಜಾಗೊಳಿಸಿದೆ. ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ…
Read More » -

ಕಚೇರಿಯಲ್ಲೇ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ
ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದು ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ನಡೆದಿದೆ.. ವೆಂಕಟೇಶ್ ಮಲ್ಲೇಶ್ವರ ಬಿಜೆಪಿ ಮಂಡಲದ…
Read More » -

ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡ್ತೀನಿ: ರಾಜಣ್ಣ
ತುಮಕೂರು: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ.ಎನ್ ರಾಜಣ್ಣ ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.. ಯಾವ ಪಕ್ಷದ…
Read More » -

ಸ್ಫೋಟದ ಹಿಂದೆ ಯಾರೇ ಇದ್ದರೂ ಬಿಡೋ ಮಾತೇ ಇಲ್ಲ; ಪ್ರಧಾನಿ ಮೋದಿ
ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.. ಈ ಸ್ಪೋಟದ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದ…
Read More » -

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಅಮಿತ್ ಶಾ ಅಸಮರ್ಥ ಗೃಹ ಸಚಿವ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ನಡೆದ ಭೀಕರ ಕಾರು ಸ್ಫೋಟದ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ…
Read More » -

ಜೈಲಿನಲ್ಲಿ ರಾಜಾತಿಥ್ಯ – ಮೂವರು ಅಧಿಕಾರಿಗಳ ತಲೆದಂಡ; ತನಿಖೆಗೆ ಸಮಿತಿ ರಚನೆ-ಪರಮೇಶ್ವರ್
ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.. ಇಂದು ಗೃಹ ಸಚಿವ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಪ್ರತಿಭಟನೆ; ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.. ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ…
Read More » -

RSS ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.. ತಮ್ಮ…
Read More » -

ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ- ಅಶೋಕ್
ಬೆಂಗಳೂರು: ಕರ್ನಾಟಕದ ಪರಪ್ಪನ ಅಗ್ರಹಾರ ಜೈಲು ಬರೀ ಶಿಕ್ಷೆ ಕೊಡುವ ಜಾಗ ಅಲ್ಲ ಅಪರಾಧಿಗಳ ಪಾಲಿನ ಸ್ವರ್ಗ ಎಂಬುವುದು ಮತ್ತೊಮ್ಮೆ ನಿಜ ಆಗ್ತಿದೆ.. ಕ್ರಿಮಿನಲ್ ಉಮೇಶ್ ರೆಡ್ಡಿ…
Read More » -

ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸಿಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ…
Read More » -

ಬೆಂಗಳೂರು- ಎರ್ನಾಕುಲಂ ಸೇರಿ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು– ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ಷ್ಮೀ-ಸಹಾರನ್ಪುರ,…
Read More » -

ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ: ಪ್ರತಿ ಟನ್ ಕಬ್ಬಿಗೆ 3300 ರೂ. ನೀಡಲು ಒಪ್ಪಿಗೆ
ಬೆಂಗಳೂರು: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಿಎಂ…
Read More » -

ಯಾವ ರಾಜ್ಯದಲ್ಲಿ ರೈತರ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿದ್ದಾರೆ; ಹೆಚ್ಡಿಕೆ ಪ್ರಶ್ನೆ
ಮೈಸೂರು: ಬೆಳಗಾವಿಯಲ್ಲಿ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ..…
Read More » -

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.. ಇದರಿಂದ ರೊಚ್ಚಿಗೆದ್ದ…
Read More » -

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಇಂದು ಕಬ್ಬಿನ ಬೆಲೆ ನಿಗದಿ ವಿಚಾರವಾಗಿ…
Read More » -

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್- ಈಶ್ವರ್ ಖಂಡ್ರೆ
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.…
Read More » -

ರೈತರ ತಾಳ್ಮೆಯನ್ನು ಪರೀಕ್ಷಿಸದೇ ತಕ್ಷಣ ನ್ಯಾಯ ಒದಗಿಸಿ : ಬಿ.ವೈ ವಿಜಯೇಂದ್ರ
ಮೂಡಲಗಿ: ಉತ್ತರ ಕರ್ನಾಟಕದ ರೈತರ ಸಂಕಷ್ಟ ನೋಡಲಾರದೆ, ನಾನು ಸ್ಥಳಕ್ಕೆ ಧಾವಿಸಿ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತು ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ಕಿವಿ ಹಿಂಡಿ ಎಚ್ಚರಿಸುವಂತಹ ಕೆಲಸ…
Read More » -

ರಾಹುಲ್ ಗಾಂಧಿಯ ವೋಟ್ಚೋರಿ ಹೇಳಿಕೆ ಚೈಲ್ಡಿಶ್ ಆಗಿದೆ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಆರೋಪ ಮಾಡಿರುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಹುಲ್…
Read More » -

ನೀರಾವರಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ- ಆರ್. ಅಶೋಕ್
ಚಾಮರಾಜನಗರ: ರಾಜ್ಯ ಸರ್ಕಾರ ನೀರಾವರಿಗೆ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂದಿದೆ. ಈ ಸಲ ನೀರಾವರಿಗೆ ಬರುವಂತಹ ಶೇ. 30 ರಷ್ಟು ಹಣವನ್ನು ಕಡಿತಗೊಳಿಸಲಾಗಿದೆ ಎಂದು…
Read More » -

ಹರಿಯಾಣ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ ಆಗಿದೆ: ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ನಡೆದಿದೆ ಎಂದು ಆರೋಪ ಮಾಡಿದ್ದಾರೆ.. ದೆಹಲಿಯಲ್ಲಿ…
Read More » -

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ
ಮೈಸೂರು: ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.. ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಅವರು,…
Read More » -

ಮಾಜಿ ಸಚಿವ ಎಚ್.ವೈ ಮೇಟಿ ನಿಧನ: ಗಣ್ಯರಿಂದ ಸಂತಾಪ ಸೂಚನೆ
ಬೆಂಗಳೂರು/ಬಾಗಲಕೋಟೆ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ…
Read More » -

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ತೀವ್ರ ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ.. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಹೆಚ್.ವೈ ಮೇಟಿ ತೀವ್ರ ಅನಾರೋಗ್ಯ…
Read More » -

ಕಾಂಗ್ರೆಸ್ ಪಕ್ಷ ಯಾರನ್ನು ಬೇಕಾದರೂ ಸಿಎಂ ಮಾಡಿಲಿ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ ರಮೇಶ್ ಜಾರಕಿಹೊಳಿ
ಬೆಳಗಾವಿ: ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ ಜಾರಕಿಹೊಳಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಮ್ಮ ಬಿಜೆಪಿ…
Read More » -

ಡಿ.ಕೆ ಶಿವಕುಮಾರ್ ಸಿಎಂ ವಿಚಾರ;ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿದ್ದರಾಮಯ್ಯ
ಮೈಸೂರು: ಹೈಕಮಾಂಡ್ ತೀರ್ಮಾನ ಮಾಡದೇ ಬೇರೆ ಯಾರೇ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತಿಲ್ಲ. ಜನರ ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಬಿಟ್ಟು ಬೇರೆ…
Read More » -

ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್ಗೆ ಬಿಟ್ಟ ವಿಚಾರ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ನವೆಂಬರ್ ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್ಗೆ ಬಿಟ್ಟ ವಿಚಾರ. ಅಧಿಕಾರ ಬದಲಾವಣೆ ಎಐಸಿಸಿ ಅಧ್ಯಕ್ಷರ ಬಿಟ್ಟ ವಿಚಾರ. ನನ್ನ ಸಹಿತ ಎಲ್ಲರೂ ಪಕ್ಷ ಹೇಳಿದ್ದನ್ನು ಕೇಳುತ್ತೇವೆ…
Read More » -

MES ಮುಖಂಡನ ಜೊತೆ CPI ಸೆಲ್ಫಿ, ಕನ್ನಡಿಗರ ಆಕ್ರೋಶ!
ಬೆಳಗಾವಿ: ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಪಿ ಕ್ಲಿಕ್ಕಿಸಿಕೊಂಡು ಯಡವಟ್ಟು ಮಾಡಿಕೊಂಡಿದ್ದಾರೆ.. ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು…
Read More » -

ಭೀಮ್ ಆರ್ಮಿ ಮುಖಂಡನ ಕಾರಿಗೆ ಕಿಡಿಗೇಡಿಗಳಿಂದ ಬೆಂಕಿ
ಭೀಮ್ ಆರ್ಮಿ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.. ಸತೀಶ್ ಹುಗ್ಗಿ ಎಂಬುವವರ ಕಾರಿಗೆ ಕಿಡಿಗೆಡಿಗಳು ಬೆಂಕಿ ಹಚ್ಚಿದ್ದಾರೆ. ಶಹಾಬಾದ್ ರಿಂಗ್…
Read More » -

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬೆಂಗಳೂರು: ರಾಜ್ಯದಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗ್ತಿದೆ.. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್…
Read More » -

ಇನ್ಮುಂದೆ ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ನಿಷೇಧ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು…
Read More » -

ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸಲ್ಲ: ಜಿ ಪರಮೇಶ್ವರ್
ಬೆಂಗಳೂರು: ಪೊಲೀಸ್ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸುವುದಿಲ್ಲ. ಲಂಚ ಪಡೆಯೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.. ಬೆಂಗಳೂರಿನಲ್ಲಿ…
Read More » -

ಟನಲ್ ರಸ್ತೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ತೇಜಸ್ವಿ ಸೂರ್ಯ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ಟನಲ್ ರಸ್ತೆ ವಿಚಾರವಾಗಿ ಸಮರ ಮುಂದುವರೆದಿದೆ.. ಟನಲ್ ರಸ್ತೆಯಿಂದ ಪರಿಸರಕ್ಕೆ ಹಾನಿ ಎಂದು ತೇಜಸ್ವಿ…
Read More » -

ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್- ರಾಮಲಿಂಗಾ ರೆಡ್ಡಿ
ರಾಮನಗರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್ ಕೊಡುವ ವಿಚಾರ ಕುರಿತು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ಧಾರೆ.. ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ…
Read More » -

ಕಾಂಗ್ರೆಸ್ ಆಂತರಿಕ ಕಚ್ಚಾಟದಲ್ಲಿ ಅಭಿವೃದ್ಧಿ ಮರೆತಿದೆ.. ವಿಜಯೇಂದ್ರ ಕಿಡಿ
ಚಿತ್ರದುರ್ಗ: ಅತಿವೃಷ್ಟಿ ಪರಿಹಾರ ಕೊಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ. ಇಂತಹ ಸಿಎಂ ಇದ್ದರೇನು, ಬಿದ್ದರೇನು ಎಂದು ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…
Read More » -

ಹಣೆಯಲ್ಲಿ ಬರೆದಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಡಿಕೆ ಸುರೇಶ್
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಸದ್ಯಕ್ಕೆ ಪಕ್ಷದ ಅಧ್ಯಕ್ಷನಾಗಿ ಯಾವುದೇ ಚ್ಯುತಿ ಬಾರದಂತೆ ಕೆಲಸ ಮಾಡ್ತಿದ್ದಾರೆ ಎಂದು ಡಿಸಿಎಂ ಬ್ರದರ್…
Read More » -

ಸಿದ್ದರಾಮಯ್ಯನವರೇ 5 ವರ್ಷವೂ ಸಿಎಂ ಎಂದು ಘೋಷಿಸಲು ಅಹಿಂದ ಸಂಘಟನೆಗಳಿಂದ ಪತ್ರ ಚಳುವಳಿ
ಮೈಸೂರು: ಪವರ್ ಶೇರಿಂಗ್ ಪ್ರಸ್ತಾಪಗಳು ಕಾಂಗ್ರೆಸ್ನಲ್ಲಿ ಕೋಲಾಹಲ ಸೃಷ್ಟಿಸಿವೆ.. ಕಾಂಗ್ರೆಸ್ ಪಕ್ಷದ ಒಳಗೊಳಗೆ ಭಾರೀ ಲೆಕ್ಕಾಚಾರಗಳು ನಡೀತಿದೆ ಎಂಬು ಸುದ್ದಿ ಹರಿದಾಡುತ್ತಿದ್ದು, ಇದೀಗ ಅಹಿಂದ ಸಂಘಟನೆಗಳು ಹೊಸ…
Read More » -

ರಾಜ್ಯದ ಪಿಸಿ, ಎಚ್ಪಿಸಿಗಳಿಗೆ ಬ್ಲೂ ಪೀಕ್ ಕ್ಯಾಪ್ ವಿತರಣೆ: ಪೊಲೀಸ್ ಸಿಬ್ಬಂದಿಗೆ ಡಿಕೆಶಿ ಕಿವಿಮಾತು
ಬೆಂಗಳೂರು: ರಾಜ್ಯದ ಹೆಡ್ ಕಾನ್ಸ್ ಸ್ಟೆಬಲ್ ಗಳು, ಕಾನ್ ಸ್ಟೆಬಲ್ ಗಳು ಧರಿಸುತ್ತಿರುವ ಸ್ಲೋಚ್ ಹ್ಯಾಟ್ ಬದಲಾಗಿ ನೇವಿ ಬ್ಲೂ ಪೀಕ್ ಕ್ಯಾಪ್ ಗಳಿಗೆ ಇಂದಿನಿಂದ ಪರಿವರ್ತನೆಗೊಂಡಿದ್ದಾರೆ.…
Read More » -

ನವೆಂಬರ್ ಹತ್ತಿರ ಬಂತು ಕ್ರಾಂತಿ ಆಗೇ ಬಿಡುತ್ತಾ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಕೈ ಬಂಗಲೆಯಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಒಂದ್ ಕಡೆ ಸಿಎಂ ಸಿದ್ದರಾಮಯ್ಯರ ಬೆಂಬಲಿಗರ ಮಾತುಗಳನ್ನ ಕೇಳ್ತಾ ಇದ್ರೆ, ಯಾವುದೇ ಕಾರಣಕ್ಕೂ…
Read More » -

ಎಲ್ಲರೂ ಸಲಹೆ ಕೊಡ್ತಾರೆ: ಹಣ ತರಬೇಕು ಎಂದು ತೇಜಸ್ವಿ ಸೂರ್ಯಗೆ ಡಿಕೆಶಿ ಟಾಂಗ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಯುವ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ, ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಲಾಲ್ ಬಾಗ್ನಲ್ಲಿ ಟನಲ್…
Read More » -

ಡಿ.ಕೆ. ಶಿವಕುಮಾರ್ ಭೇಟಿಯಾದ ತೇಜಸ್ವಿ ಸೂರ್ಯ: ಟನಲ್ ರೋಡ್ ಕುರಿತು ಚರ್ಚೆ
ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಯೋಜಿಸಿರುವ ಸುರಂಗ ರಸ್ತೆ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂದು ಡಿಸಿಎಂ…
Read More » -

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ
ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸುತ್ತಿದ್ದ ಸ್ಲೋಚ್ ಹ್ಯಾಟ್ ಬದಲಿಗೆ ‘ಪಿ-ಕ್ಯಾಪ್’ಗಳನ್ನು ವಿತರಣೆ ಮಾಡಲಾಗುತ್ತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More » -

ಬಿಹಾರ ಎಲೆಕ್ಷನ್ಗೆ ಹಣ ಕೊಟ್ಟು ಕುರ್ಚಿ ಉಳಿಸುವ ಯತ್ನ ನಡೆಯುತ್ತಿದೆ: ರಾಮುಲು
ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಕುರ್ಚಿ ಅಲ್ಲಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ದೊಡ್ಡ ಮಟ್ಟದ ಹಣ ಬಿಹಾರ ಎಲೆಕ್ಷನ್ ಗೆ ಕೊಟ್ಟು ಕುರ್ಚಿ ಉಳಿಸುವ ಯತ್ನ ನಡೆಯುತ್ತಿದೆ…
Read More » -

ಕರೂರ್ ಕಾಲ್ತುಳಿತ; ಸಂತ್ರಸ್ತ ಕುಟುಂಬಗಳ ಸದಸ್ಯರ ಭೇಟಿಯಾದ ವಿಜಯ್
ಚೆನ್ನೈ: ಟಿವಿಕೆ ಪಕ್ಷದ ನಾಯಕ ದಳಪತಿ ವಿಜಯ್ ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರನ್ನು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ವಿಜಯ್…
Read More » -

ಸುರಂಗ ರಸ್ತೆಗೂ ನಿಮ್ಮ ಸಿಎಂ ಹುದ್ದೆ ಕನಸಿಗೂ ಸಂಬಂಧವಿದೆಯಾ?- ಅಶೋಕ್
ಬೆಂಗಳೂರು: ಸುರಂಗ ರಸ್ತೆ ಯೋಜನೆ ವಿಚಾರ ಬಿಜೆಪಿ, ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.. ವಿಪಕ್ಷ ನಾಯಕ ಆರ್ ಅಶೋಕ್ ಅವರು ಟನಲ್ ರಸ್ತೆ ವಿಚಾರಕ್ಕೆ ಡಿಸಿಎಂ…
Read More » -

ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಇಂದು ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಕೂಡ…
Read More » -

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವೆಣೆಯಲ್ಲಿ ಗೆದ್ದು ಬೀಗಿದ ಸವದಿ ಪಡೆ
ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವೆಣೆಯಲ್ಲಿ ಮಾಜಿ ಉಪ ಮುಖ್ಯಂತ್ರಿ ಲಕ್ಷ್ಮಣ್ ಸವದಿ ಅವರ ಬೆಂಬಲಿತ ತಂಡವು ಭರ್ಜರಿ ಗೆಲುವು ಸಾಧಿಸಿದೆ.. ಒಟ್ಟು 13 ಕ್ಷೇತ್ರಗಳಲ್ಲಿ…
Read More » -

ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ-ನಿಖಿಲ್ ಕುಮಾರಸ್ವಾಮಿ
ರಾಮನಗರ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಇಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ್ದಾರೆ.. ಸಭೆಯಲ್ಲಿ ಮಾತನಾಡಿದ…
Read More » -

ಟನಲ್ ರೋಡ್ ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಇಲ್ಲ ಅನ್ನಿಸುತ್ತೆ- ತೇಜಸ್ವಿ ಸೂರ್ಯ
ಬೆಂಗಳೂರು: ಟನಲ್ ರೋಡ್ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತೇಜಸ್ವಿ ಸೂರ್ಯ ಖಾಲಿ ಡಬ್ಬ ಎಂದು ಟೀಕಿಸಿದ್ದರು. ಈ…
Read More » -

ಸಂಪುಟ ಪುನರ್ ರಚನೆ ಕುರಿತು ಸಿಎಂ ಮಾತನಾಡುತ್ತಾರೆ: ಡಿಕೆ ಶಿವಕುಮಾರ್
ಬೆಂಗಳೂರು: ದೆಹಲಿಗೆ ತಮ್ಮ ಭೇಟಿಯು ನಿಯಮಿತ ಕಾರ್ಯಕ್ರಮವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.…
Read More » -

ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವ್ರೇ 5 ವರ್ಷ ಸಿಎಂ – ಕೆ.ಎನ್ ರಾಜಣ್ಣ
ತುಮಕೂರು: ಪವರ್ ಶೇರಿಂಗ್ ವಿಚಾರದ ಬಗ್ಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.. ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರ ಸಂಪುಟ ಪುನಾರಚನೆ ಮೇಲೆ ನಿಂತಿದೆ.…
Read More » -

ಕಲ್ಲಡ್ಕ ಪ್ರಭಾಕರ್ ಭಟ್ ಕೋರ್ಟ್ಗಿಂತ ಅವರು ದೊಡ್ಡವರಾ..?- ಪ್ರಿಯಾಂಕ್ ಖರ್ಗೆ
ಬೆಂಗಳೂರು: RSS ಪಥ ಸಂಚಲನ ಮಾಡೇ ಮಾಡುತ್ತೇವೆ ಎಂಬ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.. ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ,…
Read More » -

ನಾಯಕತ್ವ ವಿಚಾರವಾಗಿ ನನ್ನ ಮಾತಿಗೆ ಈಗಲೂ ಬದ್ಧ.. ಯತೀಂದ್ರ ಸಿದ್ದರಾಮಯ್ಯ
ಮೈಸೂರು : ನಾಯಕತ್ವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪರವಾಗಿ ನಾನು ನೀಡಿದ ಹೇಳಿಗೆಗೆ ಈಗಲೂ ಬದ್ದನಾಗಿದ್ಧೇನೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…
Read More » -

ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ, ಇದು ಸರ್ಕಾರದ ಬಹುದೊಡ್ಡ ಲೂಟಿ’: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ಸರ್ಕಾರ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಎನ್ನುವುದು ಬರೀ ಬೋಗಸ್. ಇದು ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು ಕೇಂದ್ರ…
Read More » -

ಪಕ್ಷ ನನ್ನನ್ನ ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ; ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ
ಬೆಂಗಳೂರು: ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅಚ್ಚರಿ ಹೇಳಿಕೆ ನೀಡಿದ್ಧಾರೆ.. ಬೆಂಗಳೂರಿನಲ್ಲಿ…
Read More » -

‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಲಾಲ್ ಬಾಗ್ಗೆ ಸುರಂಗ ಮಾರ್ಗ ಯೋಜನೆ ನಿಲ್ಲಿಸಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಲಾಲ್ಬಾಗ್ ಸುರಂಗ ಮಾರ್ಗ…
Read More » -

ಪ್ರದೀಪ್ ಈಶ್ವರ್ Vs ಪ್ರತಾಪ್ ಸಿಂಹ ನಡುವೆ ತಾರಕಕ್ಕೆ ಏರಿದ ವಾಕ್ಸಮರ
ಮೈಸೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ನಡುವೆ ವಾಕ್ ಸಮರ ಜೋರಾಗಿದೆ.. ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಏಕವಚನದಲ್ಲೇ…
Read More » -

ಮತಗಳವು ಪ್ರಕರಣದ ಹೊಣೆಗಾರರು ಜೈಲಿಗೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್ಐಟಿ ತನಿಖೆಯಿಂದ ದೃಢಪಟ್ಟಿದೆ. ಹೀಗಾಗಿ ಹೊಣೆಗಾರರನ್ನು ಜೈಲಿಗೆ ತಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.…
Read More » -

ಡಿಕೆಶಿ ಕನಸಿಗೆ ಯತೀಂದ್ರ ಬಿಗ್ ಶಾಕ್; ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಆಯ್ಕೆ ಸುಳಿವು
ರಾಜ್ಯ ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್ ಮುಗಿದ ಬಳಿಕ ನವೆಂಬರ್ ಕ್ರಾಂತಿಯ ಮಾತುಗಳು ಶುರುವಾಗಿವೆ. ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು ಮಾತುಗಳು ಸಾಕಷ್ಟು ಕುತೂಹಲಕ್ಕೆ…
Read More » -

ಮಂತ್ರಾಲಯದ ರಾಯರ ದರ್ಶನ ಪಡೆದ ಡಿ.ಕೆ ಶಿವಕುಮಾರ್ ದಂಪತಿ
ರಾಯಚೂರು: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದಿದ್ದಾರೆ.. ಬಳಿಕ ಸುಭುದೇಂದ್ರ ತೀರ್ಥ ಶ್ರೀಗಳ ಆಶೀರ್ವಾದ ಪಡೆದ್ರು.…
Read More » -

ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ; ವಿಜಯೇಂದ್ರ
ಬೆಂಗಳೂರು: ಚಿತ್ತಾಪುರದಲ್ಲಿ ನವೆಂಬರ್ 2ನೇ ತಾರೀಖು RSS ಪಥ ಸಂಚಲನ ನಡೆದೇ ನಡೆಯುತ್ತೆ. ಹೈಕೋರ್ಟ್ ಕೂಡ ಹೇಳಿದೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗ್ತಿದೆ. ಹಾಗೇ…
Read More » -

ಸಂಸದ ತೇಜಸ್ವಿ ಸೂರ್ಯ ಮೇಲೆ ಸಿಎಂ ಸಿದ್ದರಾಮಯ್ಯ ಗುಡುಗು
ಬೆಂಗಳೂರು: ಕೇಂದ್ರದ ಬಳಿ ರಾಜ್ಯಕ್ಕೆ ಕೊಡಬೇಕಾದ ದುಡ್ಡು ಬಿಜೆಪಿ ಸಂಸದರು ಕೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ದಕ್ಷಿಣದಲ್ಲಿ ಇದಾನಲ್ಲ,…
Read More » -

ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುದಾರ್ ಶಾ
ಬೆಂಗಳೂರು: ನಗರದ ರಸ್ತೆಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಉದ್ಯಮಿ…
Read More » -

ಪುತ್ತೂರು ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ…
Read More » -

ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮಂಗಳೂರು: ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಶೋಕ ಜನಮನ -2025 ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ.. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.…
Read More » -

ಸಿದ್ದರಾಮಯ್ಯ ಪ್ರಿಯಾಂಕ್ ಖರ್ಗೆ ತಾಳಕ್ಕೆ ತಕ್ಕಂತೆ ಕುಣಿತಿದ್ದಾರೆ- ಶೆಟ್ಟರ್
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಪ್ರಿಯಾಂಕ್ ಖರ್ಗೆ ತಾಳಕ್ಕೆ ತಕ್ಕಂತೆ ಕುಣಿತಿದ್ದಾರೆ. ಸಿದ್ದರಾಮಯ್ಯ ಆ್ಯಂಡ್ ಕಂಪನಿ ಹಿಂದೂ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಜಗದೀಶ್…
Read More » -

RSS ಸಂಘಟನೆಗೆ ನಿರ್ಬಂಧ; ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ- ಸಿದ್ದರಾಮಯ್ಯ
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ…
Read More » -

ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಮತ್ತೊಂದು ಪತ್ರ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ವಿವಾದಕ್ಕೆ…
Read More » -

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳ ಪ್ರಕರಣ: ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ- ಪರಮೇಶ್ವರ್
ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು,…
Read More » -

ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ
ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More » -

ಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ
ಹಾಸನ: ಡಿಸಿಎಂ ಡಿಕೆ ಶಿವಕುಮಾರ್ ದಂಪತಿ ಮಂಗಳವಾರ ರಾತ್ರಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ.. ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ…
Read More » -

RSS ರಾಜಕೀಯ ಸಂಘಟನೆ, ಸಾಮಾಜಿಕ ಸಂಘಟನೆಯಲ್ಲ- ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ RSS ಬ್ಯಾನ್ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಜಕೀಯ…
Read More » -

ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು,…
Read More » -

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಉಡುಪಿ: ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ…
Read More » -

ನಾಳೆ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.. ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಪ್ರವಾಸ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.. ನಾಳೆಯಿಂದ ಅ.15ರಿಂದ ಎರಡು ದಿನ ಕಲಬುರಗಿ, ಬೀದರ್,…
Read More »


















































































































































