ರಾಜಕೀಯ
-

ನಾಳೆಯಿಂದ ಮೂರು ದಿನ ಡಿಕೆಶಿ ಯಾರನ್ನೂ ಭೇಟಿಯಾಗಲ್ಲ
ಬೆಂಗಳೂರು: ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಟ್ವೀಟ್…
Read More » -

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್
ದೆಹಲಿ: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಗೆ ಬಿಗ್ ರಿಲೀಫ್ ಸಿಕ್ಕಿದೆ. ED ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ …
Read More » -

ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ಬರೆ; ಸಿಎಂ ಮಧ್ಯ ಪ್ರವೇಶಿಸುವಂತೆ ಬೊಮ್ಮಾಯಿ ಆಗ್ರಹ
ಬೆಂಗಳೂರು: ರಾಜ್ಯದ ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ಟಿ ಶಾಕ್ ಕೊಟ್ಟಿರುವುದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ…
Read More » -

ನಾನೇ ಅನ್ನುವುದನ್ನು ಬಿಡಬೇಕು; ವಿಜಯೇಂದ್ರಗೆ ಸೋಮಣ್ಣ ಪರೋಕ್ಷ ವಾಗ್ದಾಳಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿಯಲ್ಲೇ ಪರ-ವಿರೋಧದ ಮಾತುಗಳು ಕೇಳಿ ಬರುತ್ತಿದೆ. ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ…
Read More » -

ಧರ್ಮಸ್ಥಳ ಪ್ರಕರಣ; ಶೀಘ್ರ ಎಸ್ಐಟಿ ರಚಿಸುವಂತೆ ಸಿಎಂಗೆ ನಟ ಪ್ರಕಾಶ್ ರಾಜ್ ಒತ್ತಾಯ
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ರಚನೆ ಮಾಡಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ನಟ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧ ಕಲಬುರಗಿಯಲ್ಲಿ ಬಿ.ವೈ ವಿಜಯೇಂದ್ರ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿದೆ ಎಂದು ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್…
Read More » -

ಶಕ್ತಿ ಯೋಜನೆ ಹೊಸ ಮೈಲಿಗಲ್ಲು; 500 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಸಾಧಿಸಿದೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡಿದ ಮಹಿಳಾ…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಕೆ.ಎಸ್ ಈಶ್ವರಪ್ಪ ವಾಗ್ದಾಳಿ
ಕಲಬುರಗಿ: ಸಿಂಗಂದೂರು ಸೇತುವೆ, ಸಿದ್ದರಾಮಯ್ಯ 5 ವರ್ಷ ಸಿಎಂ ಘೋಷಣೆ, ಹಾಗೂ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲದ ಕುರಿತು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ…
Read More » -

ಈ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ; ಶಾಸಕ ಡಾ. ಅಜಯ್ ಸಿಂಗ್
ಕಲಬುರಗಿ: ಮುಂಬರುವ ಅಕ್ಟೋಬರ್ನಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದ್ದು, ಈ ವೇಳೆ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಶಾಸಕ ಡಾ.…
Read More » -

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರ; ಸಚಿವ ಪ್ರಿಯಾಂಕ್ ಖರ್ಗೆ
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾಯಿಸಬೇಕೋ, ಬೇಡವೂ ಎಂಬುದು ಹೈಕಮಾಂಡ್ಗೆ ಬಿಟ್ಟ ವಿಚಾರ. ನಾವು, ನೀವು ಈ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
Read More » -

ಸಿ.ಪಿ ಯೋಗೇಶ್ವರ್ ವಿರುದ್ಧ ತಿರುಗಿ ಬಿದ್ದ ಮೊದಲ ಪತ್ನಿ ಹಾಗೂ ಪುತ್ರಿ
ಬೆಂಗಳೂರು: ಚನ್ನಪಟ್ಟಣದ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧ ಮೊದಲ ಪತ್ನಿ ಹಾಗೂ ಪುತ್ರಿ ತಿರುಗಿಬಿದ್ದಿದ್ದಾರೆ. ಸಿಪಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಗೆ ಮೊದಲ ಪತ್ನಿ ಮಾಳವಿಕಾ…
Read More » -

ಕುರ್ಚಿ ಕಿತ್ತಾಟದಲ್ಲಿ ರಾಜ್ಯವನ್ನು ಸಿಎಂ, ಡಿಸಿಎಂ ಮರೆತ್ತಿದ್ದಾರೆ; ಬೊಮ್ಮಾಯಿ ಕಿಡಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮತ್ತು ಜನರನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಗಮನಹರಿಸುತ್ತಿದ್ದಾರೆ ಎಂದು ಮಾಜಿ…
Read More » -

ಸಿಎಂ, ಡಿಸಿಎಂ ದೆಹಲಿ ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವೆ ಹೆಬ್ಬಾಳ್ಕರ್
ಧಾರವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಕೆಲಸಗಳ ನಿಮಿತ್ತವಾಗಿ ದೆಹಲಿಗೆ ತೆರಳಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವೆ…
Read More » -

ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ..!
ಬೆಳಗಾವಿ: ಪೊಲೀಸರ ಎದುರಿನಲ್ಲಿಯೇ ಸಾರ್ವಜನಿಕವಾಗಿ ಗುಂಡು ಹಾರಿಸುವ ಮೂಲಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಗೋಕಾಕ್ನಲ್ಲಿ ನಡೆದ ಲಕ್ಷ್ಮೀದೇವಿ ಜಾತ್ರೆಗೆ…
Read More » -

ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ.. MLC ರವಿಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ..!
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್ಸಿ ಎನ್. ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ…
Read More » -

ಡಿಕೆಶಿಗೆ ಬೇರೆ ಆಪ್ಷನ್ನೇ ಇಲ್ಲ..!ಬಂಡೆಗೆ ಡೈನಾಮೇಟ್ ಇಟ್ಟ ಟಗರು ಗ್ಯಾಂಗ್..!?
ಮುಂದಿನ 5 ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಂದಿಬೆಟ್ಟದ ಮೇಲೆ ನಿಂತು ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯಲ್ಲ ಅಂತ ಸಾರಿದ್ದಾರೆ.. ಇದಕ್ಕೆ ಡಿಸಿಎಂ ಡಿಕೆಶಿವಕುಮಾರ್, ಪ್ರತಿಕ್ರಿಯಿಸಿದ್ದು,…
Read More » -

ಪ್ರಿಯಾಂಕ್ ಖರ್ಗೆ ವಿರುದ್ಧ ಅಲ್ಲಮಪ್ರಭು ಪಾಟೀಲ್ ಬೇಸರ..!
ಕಲಬುರಗಿ : ಕಲ್ಯಾಣ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದ್ದಂತೆ ಇಲ್ಲ. ಮತ್ತೊಬ್ಬ ಕೈ ಶಾಸಕ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಬಿ.ಆರ್.…
Read More » -

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » -

ಕಾಂಗ್ರೆಸ್ ಶಾಸಕ ರಾಜೂ ಕಾಗೆ ರಾಜೀನಾಮೆ ಸುಳಿವು
ಬಿ ಆರ್ ಪಾಟೀಲ್ ಆಡಿಯೋ ವೈರಲ್ ಬೆನ್ನಲ್ಲೇ ಅತ್ತ ಕಾಗವಾಡ ಶಾಸಕ ರಾಜು ಕಾಗೆ ಸಹ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿ…
Read More » -

ಮೆಟ್ರೋ ನಿಲ್ದಾಣಕ್ಕೂ ಅಮುಲ್ ಲಗ್ಗೆ.. ನಂದಿನಿ ಬ್ರ್ಯಾಂಡ್ಗೆ ಅನ್ಯಾಯ..!
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. 10 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು…
Read More » -

ಕಾಂಗ್ರೆಸ್ ಪಕ್ಷದಲ್ಲಿ ಮೂಲ-ವಲಸಿಗ ಸಂಘರ್ಷ
ನಮಗೆ ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಗ್ರೀನ್ ಕಾರ್ಡ್ ಸಿಕ್ಕಿಲ್ಲ.. ನಾವು ಕಾಂಗ್ರೆಸ್ ಪಕ್ಷದ ಈಗಲೂ ಅನಿವಾಸಿಯರೇ ಆಗಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ ಆರ್…
Read More » -

ಪರಿಷತ್ ನಾಮನಿರ್ದೇಶನ ಪಟ್ಟಿಗೆ ಗೌರ್ನರ್ ಕೊಕ್ಕೆ
ಸರ್ಕಾರ ನಾಮಕರಣ ಮಾಡುವ ವೇಳೆ ಕಲೆ, ಸಾಹಿತ್ಯ, ಇತಿಹಾಸ, ಸಂಸ್ಕೃತಿ, ಕ್ರೀಡೆ, ಪತ್ರಿಕೋದ್ಯಮ, ವಿಜ್ಞಾನ, ಸಿನಿಮಾ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಅದ್ವೀತಿಯ ಸಾಧನೆ ಮಾಡಿರುವವರನ್ನು ನಾಮಕರಣ ಮಾಡುವ…
Read More » -

‘ಮೆಟ್ಟಿಲು ಮುಖ್ಯಮಂತ್ರಿ’ ಸಿದ್ದರಾಮಯ್ಯ – ಕೇಂದ್ರ ಸಚಿವ ಹೆಚ್ಡಿಕೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಇದೇ ವಿಚಾರವಾಗಿ ರಾಜಕೀಯ ಕೆಸರೆರಚಾಟಗಳು ನಡೆಯುತ್ತಲೇ ಇವೆ. ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ…
Read More » -

ಕಾಲ್ತುಳಿತ ದುರಂತಕ್ಕೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ – ಪ್ರಲ್ಹಾದ್ ಜೋಶಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಘನಘೋರ ದುರಂತಕ್ಕೆ, ಸರ್ಕಾರದ ಬೇಜವಾಬ್ದಾರಿಯೇ ಕಾರಣ ಅಂತಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.ಇದು ಸಿದ್ಧ ಸತ್ಯ. ಕೋರ್ಟ್ನಲ್ಲಿ…
Read More » -

ಪರಿಷತ್ ಗೆ ದಿನೇಶ್ ಅಮೀನ್ ಮಟ್ಟು ಸೇರಿ ನಾಲ್ವರ ಹೆಸರು ಅಂತಿಮ
ವಿಧಾನ ಪರಿಷತ್ತಿಗೆ ನಾಲ್ವರ ಹೆಸರುಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಸಮಾಜಸೇವೆ, ಶಿಕ್ಷಣ , ಸಹಕಾರ ಕ್ಷೇತ್ರದ ಕೋಟಾದಡಿ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಪತ್ರಕರ್ತರ ಕೋಟಾದಡಿ ದಿನೇಶ್…
Read More » -

ಸಂಪುಟ ಸರ್ಜರಿಯಲ್ಲಿ ಸತೀಶ್ ಜಾರಕಿಹೊಳಿ ಮೇಲುಗೈ
ಸಚಿವ ಸಂಪುಟ ಸರ್ಜರಿಯಲ್ಲಿ ಈ ಬಾರಿ ಎಸ್ಟಿ ಸಮುದಾಯಕ್ಕೆ ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ. ಎಸ್ಟಿ ಸಮುದಾಯದ ಮತ್ತಿಬ್ಬರಿಗೆ ಸಿದ್ದು ಸರ್ಕಾರದಲ್ಲಿ ಮಣೆ ಹಾಕುವ ಸಾಧ್ಯತೆ…
Read More » -

ಈ ಬಾರಿ ಸಿದ್ದು ಸಂಪುಟದಲ್ಲಿ ಯಾರಿಗೆಲ್ಲಾ ಚಾನ್ಸ್?
ಈ ಬಾರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗುತ್ತಿದ್ದು, ಶೀಘ್ರದಲ್ಲೇ ಹಾಲಿ ಸಚಿವರುಗಳು ಮಾಜಿಗಳಾಗಲಿದ್ದಾರೆ. ಸಾಕಷ್ಟು ಶಾಸಕರುಗಳು ಸಚಿವರಾಗಲು ಕಾತರದಿಂದ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಸಂಪುಟಕ್ಕೆ ಹೊಸಬರು ಯಾರು ಸೇರಿಕೊಳ್ಳಬಹುದು…
Read More » -

ತಿ.. ಮುಚ್ಕೊಂಡ್ ಬಾರಯ್ಯ..! ಮಂತ್ರಿಗೆ ಸಿಎಂ ಆವಾಜ್
ಸಿಎಂ ಸಿದ್ದರಾಮಯ್ಯನವರು ವೇದಿಕೆಗಳ ಮೇಲೆಯೇ ಐಎಎಸ್, ಐಪಿಎಸ್ ಅಧಿಕಾರಿಗಳನ್ನ ಗದರಿರುವುದನ್ನು, ಏಕವಚನದಲ್ಲಿ ನಿಂದಿಸಿರುವುದನ್ನು ನೀವು ಗಮನಿಸಿರ್ತೀರಿ. ಈಗ ಸಿಎಂ ಸಿದ್ದರಾಮಯ್ಯನವರು ತಮ್ಮ ಸಂಪುಟದ ಸಚಿವರೊಬ್ಬರನ್ನೇ ಏಕವಚನದಲ್ಲಿ ನಿಂದಿಸಿ…
Read More » -

ಬಿಜೆಪಿಯವರು ಕೋಮು ಕನ್ನಡಿಯಿಂದ ನೋಡಬಾರದು: ಸಚಿವೆ ಲಕ್ಷ್ಮಿ
ಬೆಂಗಳೂರು: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ…
Read More » -

ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ – ಬಿ.ವೈ.ವಿಜಯೇಂದ್ರ
ಹೈಕಮಾಂಡ್ ಆದೇಶದಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯತ್ತದೆ ಎಂದು ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ರಾಷ್ಟ್ರೀಯ ನಾಯಕರು ಹಾಗೂ ಅಧ್ಯಕ್ಷರ ತೀರ್ಮಾನದಂತೆ ಮನ್ನಡೆಯುತ್ತೇವೆ. ಮುಂಬರುವ ಸ್ಥಳೀಯ…
Read More » -

ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿಸಿದ್ದೀರಿ ; ಹೆಚ್ಡಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಪ್ರಕರಣಗಳನ್ನ ಉಲ್ಲೆಖಿಸಿ,ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದಿರಿ ಎಂದು ಸಿಎಂ ಸಿದ್ದರಾಮಯ್ಯರವರನ್ನ ಕಟುವಾಗಿ ಟೀಕಿಸಿದ ಕೇಂದ್ರ…
Read More » -

ಸಿಎಂ ಗಾದಿಗೆ ಪರಮೇಶ್ವರ್ ಪಟ್ಟು – ಹೈಕಮಾಂಡ್ ಮಟ್ಟದಲ್ಲಿ ಚರ್ಚೆ
ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಸಿಎಂ ಗಾದಿಗಾಗಿ ಸ್ಪರ್ಧೆ ತೀವ್ರಗೊಂಡ ಹೊತ್ತಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಐತಿಹಾಸಿಕ ನ್ಯಾಯ ಸಿಗುವ ದಿನಗಳು…
Read More » -

ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಛಾಟನೆ – ವಿಜಯೇಂದ್ರ ಮೇಲುಗೈ
ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಆರು ವರ್ಷ ಉಚ್ಛಾಟಿಸಿ ಹೈಕಮಾಂಡ್ ತೀರ್ಮಾನ…
Read More » -

ಈ ಬಾರಿ ಮಂತ್ರಿಗಳಾಗ್ತಾರೆ ಈ 10 ಮಂದಿ ಶಾಸಕರು? ಲಿಸ್ಟ್ ಇಲ್ಲಿದೆ.
ಶೀಘ್ರದಲ್ಲೇ ಸಂಪುಟ ಸರ್ಜರಿ ಕೆಲವರಿಗೆ ಕೊಕ್, ಕೆಲವರಿಗೆ ಲಕ್ ಈಗಾಗಲೇ ಶುರುವಾಗಿದೆ ಸಂಪುಟ ಲಾಬಿ ಯಾರಿಗೆಲ್ಲಾ ಸಿಗಲಿದೆ ಮಂತ್ರಿ ಭಾಗ್ಯ? ಯಾವ್ಯಾವ ಮಂತ್ರಿಗಳಿಗೆ ಕೊಕ್ ಭಾಗ್ಯ ವೀಕ್ಷಿಸಿ…
Read More » -

ನಾನು ಮತ್ತೆ ಬಿಜೆಪಿಗೆ ಬರ್ತಿನಿ-ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪೂರ : ನಾನು ಬಿಜೆಪಿಗೆ ಮತ್ತೆ ಮರಳಿ ಬಂದೆ ಬರ್ತಿನಿ.ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನು ಕೆಳಗಿಳಿಸಿದರೆ ನಾನು ಬಿಜೆಪಿಗೆ ಬರುತ್ತೇನೆ ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್…
Read More » -

ಗಣಿ ಅಕ್ರಮ ಕೇಸಲ್ಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು
ಓಬುಳಾಪುರಂ ಮೈನಿಂಗ್ ಪ್ರಕರಣದಲ್ಲಿ ಹೈದ್ರಾಬಾದ್ ನಲ್ಲಿರುವ ನಾಂಪಲ್ಲಿ ಕೋರ್ಟ್ ಅಂತಿಮವಾಗಿ ಮಹತ್ವದ ತೀರ್ಪು ನೀಡಿದೆ. ಸುದೀರ್ಘ 15 ವರ್ಷ ವಿಚಾರಣೆ ನಡೆಸಿದ್ದ ಸಿಬಿಐ ಕೋರ್ಟ್ ಇಂದು ತೀರ್ಪು…
Read More » -

ಪಾಕಿಸ್ತಾನವನ್ನ ಭೂಪಟದಿಂದ ಮುಕ್ತ ಗೊಳಿಸಬೇಕು: ಶಾಸಕ ರಾಜು ಕಾಗೆ ವಾಗ್ದಾಳಿ
ಬೆಳಗಾವಿ : ಪಾಕಿಸ್ತಾನವನ್ನು ಭೂಪಟದಿಂದಲೇ ಮುಕ್ತಗೊಳಿಸಬೇಕು. ಪಹಲ್ಗಾಂ ದಾಳಿ ಹಿನ್ನೆಲೆ ಪಾಕ್ ವಿರುದ್ಧ ಕೈ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಜಮ್ಮುಕಾಶ್ಮೀರದದ ಪಹಲ್ಗಾಮ್ನಲ್ಲಿ ಉಗ್ರಗಾಮಿಗಳ…
Read More » -

ಸಿಎಂ ಆಣಿಮುತ್ತು ಹೆಕ್ಕಿ ಹೆಕ್ಕಿ ಇಡ್ತೀವಿ – ಜೆಡಿಎಸ್ ವಾರ್ನಿಂಗ್
ಗೌಡರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ದರಾಮಯ್ಯನವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ. ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ…
Read More » -

ಜಾತಿಗಣತಿ: ಶಂಖದಿಂದ ಬಂದರೆ ಮಾತ್ರ ತೀರ್ಥ – ಸಿದ್ದರಾಮಯ್ಯ
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಈಗ ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ…
Read More » -

ಸುಪಾರಿಗೆ ಪರಿಹಾರ ಹಣ – ನಂಗೊತ್ತಿಲ್ಲ ಅಂದ್ರು ಸಿಎಂ
ಹಾನಗಲ್ – ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ…
Read More » -

ಪುಕ್ಸಟ್ಟೆ ಪ್ರಚಾರ ಪಡೆದ್ರಾ ಸಚಿವ ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್ ಮತ್ತು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ನಡುವಿನ ರಾಜಕೀಯ ಜಂಗೀಕುಸ್ತಿ ತಾರಕಕ್ಕೆ ಏರಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಸ್ಪರ್ಧೆ…
Read More » -

ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ..!
ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ…
Read More » -

ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ – ಯತ್ನಾಳ್
ಪಾಕಿಸ್ತಾನದ ಜೊತೆಗೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿರುವ…
Read More » -

ರಾಜ್ಯದಲ್ಲಿ 2 ರಾಜಕೀಯ ಪಕ್ಷಗಳ ಉದಯಕ್ಕೆ ಸಿದ್ಧತೆ
ರಾಜ್ಯದಲ್ಲಿ ಎರಡು ಹೊಸ ರಾಜಕೀಯ ಪಕ್ಷಗಳ ಉದಯವಾಗಲಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಹೊಸ ಪಾರ್ಟಿ ಸೆಡ್ಡು ಹೊಡೆಯಲು ಮುಂದಾಗಿದೆ. ಕನ್ನಡ ಆಸ್ಮಿತೆ ಉಳಿಸಲು ಕರವೇ ಪಾರ್ಟಿ ಜನ್ಮ…
Read More » -

ಪಹಲ್ಗಾಮ್ ದಾಳಿ – ವಿಜಯೇಂದ್ರ ಬಚಾವ್!
ರಾಜಕೀಯ ಪಲ್ಲಟಗಳ ಕಾರಣ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೊಕ್ ಕೊಡಲು ಹೈಕಮಾಂಡ್ ಮುಂದಾಗಿದೆ.. ಅಂದ್ಕೊಂಡಂತೆ ಎಲ್ಲಾ ಆಗಿದ್ರೆ ಇಷ್ಟೊತ್ತಿಗೆ ಬಿಜೆಪಿ ರಾಜ್ಯಾಧ್ಯಕ್ಷ…
Read More » -

ಯುದ್ಧ ಬೇಕಾ ಬೇಡ್ವಾ? ಸಿದ್ದರಾಮಯ್ಯ ಏನಂದ್ರು ಗೊತ್ತಾ?
ಯುದ್ಧ ಅಗತ್ಯವಿಲ್ಲ.. ಕಠಿಣ ಕ್ರಮ ಕೈಗೊಂಡ್ರೆ ಸಾಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಹೇಳಿಕೆ ಪಾಕಿಸ್ತಾನದ ಮೀಡಿಯಾಗಳಲ್ಲೂ ಸದ್ದು ಮಾಡಿದೆ. ಬಿಜೆಪಿ…
Read More » -

ಟೌನ್ ಶಿಪ್ ವಾರ್ – ದೇವೇಗೌಡರಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್
ಹೆಚ್ಡಿ ಕುಮಾರಸ್ವಾಮಿ ಅವರೇ ಟೌನ್ ಶಿಪ್ ಪಿತಾಮಹ . ಈಗ ಅವರ ಕುಟುಂಬದವ್ರೆ ವಿರೋಧ ಮಾಡಿದರೆ ಯಾವ ನ್ಯಾಯ..? ಎಂದು ಮಾಜಿ ಯಾರ್ ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು…
Read More » -

ಕನ್ನಡಿಗರ ಆಪದ್ಬಾಂಧವ ಸಂತೋಷ್ ಲಾಡ್
ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ರಾಕ್ಷಸಿ ಕೃತ್ಯ ಮೆರೆದಿದ್ದಾರೆ. ಭಯೋತ್ಪಾದಕರ ದಾಳಿ ವಿಷಯ ಗೊತ್ತಾಗುತ್ತಿದ್ದಂತೆ, ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್, ಪಹಲ್ಗಾಮ್ಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸೂಚನೆ…
Read More » -

ಸಿಎಂ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ಅನೂರ್ಜಿತ – ಹೈಕೋರ್ಟ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ್…
Read More » -

‘ಬೇರೆ ರಾಜ್ಯದವರನ್ನು ಕನ್ನಡಿಗರಂತೆ ಕಾಣುವವರು ನಾವು’ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಗರದ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಕನ್ನಡಿಗ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್…
Read More » -

ಸಿದ್ದರಾಮಯ್ಯ ಅವರೇ ಕಾಂತರಾಜು ವರದಿ ಎಲ್ಲಿದೆ..? : ಜೆಡಿಎಸ್ ಟ್ವೀಟಾಸ್ತ್ರ
ಬೆಂಗಳೂರು : ಸಿದ್ದರಾಮಯ್ಯ ಅವರೇ ಕಾಂತರಾಜು ವರದಿ ಎಲ್ಲಿದೆ..? ಸರ್ಕಾರದ ತಿಜೋರಿಯಲ್ಲಿದ್ದ ವರದಿ ಕದ್ದವರು ಯಾರು..? ಮೊದಲು ಬಹಿರಂಗಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಟ್ವೀಟಾಸ್ತ್ರ ಮಾಡಿದ…
Read More » -

ಬಿ.ಎಸ್.ಯಡಿಯೂರಪ್ಪ ಸದ್ಯಕ್ಕೆ ಬಚಾವ್
ಭೂ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸದ್ಯಕ್ಕೆ ನಿರಾಳರಾಗಿದ್ದಾರೆ. ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಇವತ್ತು ತೀರ್ಪು…
Read More » -

ಜಾತಿಗಣತಿ ವರದಿ ಜಾರಿ ಮಾಡದಿದ್ರೆ 201 ಕ್ಷೇತ್ರದಲ್ಲಿ ಸೋಲು – ಸಿದ್ದು ಸಮೀಕ್ಷೆ
ಜಾತಿ ಗಣತಿ ವರದಿ ಇಂಪ್ಲಿಮೆಂಟ್ ಆಗದಿದ್ರೆ 200 ಕ್ಷೇತ್ರದಲ್ಲಿ ಕೈಗೆ ಸೋಲು ಖಚಿತವಂತೆ. ಇದು ಕೇವಲ ಊಹಾಪೋಹವಲ್ಲ.. ಸಿಎಂ ಕಚೇರಿ ಪಡಸಾಲೆಯಿಂದಲೇ ಬಂದ ಸ್ಫೋಟಕ ಸಮೀಕ್ಷೆ ಇದಾಗಿದೆ.…
Read More » -

ಅನುಮಾನಕ್ಕೆ ಕಾರಣವಾದ ಆರ್ ಅಶೋಕ್ ನಡೆ
18 ಮಂದಿ ಬಿಜೆಪಿ ಶಾಸಕರನ್ನು ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲು, ನಾಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವ್ರನ್ನ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತೊಮ್ಮೆ…
Read More » -

ಅಧ್ಯಕ್ಷ ಗಾದಿಯಿಂದ ವಿಜಯೇಂದ್ರಗೆ ಕೊಕ್..! ಮುಂದೆ ಏನ್ಮಾಡ್ತಾರೆ ಯಡಿಯೂರಪ್ಪ..?
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಭಾರೀ ಆಘಾತ ಎದುರಾಗಿದೆ. ತಮ್ಮ ವಿರುದ್ಧವೇ ಬಂಡೆದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಉಚ್ಚಾಟನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ರು. ಈ…
Read More » -

ನಿಮ್ಮ ಸಾಧನೆ ಒಂದು ತೋರಿಸಿ ಸಿದ್ದಾಮಣ್ಣ : ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಈ ಸಾಧನೆ ಮಾಡೋದಕ್ಕೆ ನೀವೇ ಬೇಕಾ..? ಇಂಥ ಬಜೆಟ್ ಮಂಡಿಸೋದಕ್ಕೆ ನೀವೇಬೇಕಾ..? 16ನೇ ಬಜೆಟ್ ಮಂಡಿಸಿದ್ದೇನೆ ಅಂತಿರಲ್ಲ, ನಿಮ್ಮ ಸಾಧನೆ ಒಂದೇ ಒಂದು ಸಾಧನೆ…
Read More » -

ಬೆಂಗಳೂರಿನ ಲೇಔಟ್ ಖ್ಯಾತಿಯ ಫ್ರಭಾವಿ ಎಂಎಲ್ಎಗೆ ಸಲಹೆಕೋರನ ಕಾಟ..!
ಬೆಂಗಳೂರಿನ ಜನರ ಪಾಲಿಗೆ, ಮಾಧ್ಯಮದವರ ಪಾಲಿಗೆ ಕೊಡುಗೈ ದಾನಿ ಎಂದೇ ಖ್ಯಾತರಾಗಿರುವ ಪ್ರಭಾವಿ ಶಾಸಕರಿಗೆ ಸಲಹೆಕೋರನ ಕಾಟ ತೀವ್ರವಾಗಿದೆ. ಮನೆಗೆ ಬಂದ ಯಾರನ್ನೂ ಬರಿಗೈನಲ್ಲಿ ಕಳಿಸದ ಆ…
Read More » -

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು : ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ . ಬಾಬಾ ಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ…
Read More » -

ಬಿಜೆಪಿಗೆ ಕಿಂಚಿತ್ತಾದರೂ ಮರ್ಯಾದೆ ಇದ್ದರೆ ನಾಟಕವನ್ನು ಬಂದ್ ಮಾಡಬೇಕು :ಸಿಎಂ ಸಿದ್ದರಾಮಯ್ಯ
ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು ಎಂದು ಬಿಜೆಪಿ ನಾಯಕರ…
Read More » -

ನಾಯಕತ್ವ ಕೊರತೆ ಮುಚ್ಚಿಹಾಕಲು ಜನಾಕ್ರೋಶ ಯಾತ್ರೆ : ಡಿಕೆ ಶಿವಕುಮಾರ್
ಬೆಂಗಳೂರು : ಮಿತ್ರ ಪಕ್ಷಗಳ ಆಂತರಿಕ ಕಚ್ಚಾಟ ಹಾಗೂ ನಾಯಕತ್ವ ಕೊರತೆಯನ್ನು ಮುಚ್ಚಿ ಹಾಕಲು ಬಿಜೆಪಿಯವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ ಎಂದು ಡಿಕೆ…
Read More » -

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ED ಬಿಗ್ ಶಾಕ್..!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.ನೋಟಿಸ್ ಬೆನ್ನಲ್ಲೇ ಚಾರ್ಜ್ಶೀಟ್…
Read More » -

ಜಾತಿ ಜನಗಣತಿ ವಿಚಾರವಾಗಿ ಡಿಕೆಶಿ ಮುಂದೆ ಒಕ್ಕಲಿಗ ಶಾಸಕ ಬೇಡಿಕೆಗಳೆನು..?
ರಾಜ್ಯ ಕಾಂಗ್ರೆಸ್ನಲ್ಲಿ ಜಾತಿ ಗಣತಿ ಕಂಪನ ಸೃಷ್ಟಿ ಮಾಡಿದೆ.ವರದಿಯ ಅಂಶಗಳು ಸಚಿವರ ಕೈಸೇರಿದ್ದೇ ತಡ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಿಡಿದೆದ್ದಿವೆ. ಇದೇ ಕಾರಣಕ್ಕೆ ಮಂಗಳವಾರ ಒಕ್ಕಲಿಗ ಶಾಸಕರ…
Read More » -

ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್…
Read More » -

ಯಾರು ಕೆಲಸದಲ್ಲಿ ಸಹಾಯ ಮಾಡುವುದಿಲ್ಲವೋ ಅವರು ವಿಶ್ರಾಂತಿ ಪಡೆಯಲಿ
ಅಹ್ಮದಾಬಾದ್: ಸಂಘಟನೆಯ ರಚನೆಯಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಆದ್ದರಿಂದ, ಅವರ ನೇಮಕಾತಿಯನ್ನು ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…
Read More » -

ದಲಿತ ಎಂಬ ಕಾರಣಕ್ಕೆ ಖರ್ಗೆಯವರನ್ನು ಸೋಫಾದ ಮೇಲೆ ಕೂರಿಸಿಲ್ವಾ? ಅಸಲಿ ಸತ್ಯವೇನು?
ಗುಜರಾತ್: ಅಹ್ಮದಾಬಾದ್ನಲ್ಲಿ AICC ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪ್ರಯುಕ್ತ ಕಾಂಗ್ರೆಸ್ ಘಟಾನುಘಟಿ ನಾಯಕರೆಲ್ಲಾ ಅಹ್ಮದಾಬಾದ್ನಲ್ಲಿ ಸೇರಿದ್ದಾರೆ. ಹೇಗೋ ಅಹ್ಮದಾಬಾದ್ಗೆ ಬಂದಿದ್ದೀವಿ ಅಂತ ನಾಯಕರೆಲ್ಲಾ ಗಾಂಧೀಜಿಯ ಸಬರಮತಿ…
Read More » -

ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿ; ಕೇಂದ್ರ ಸರ್ಕಾರದಿಂದ ಅಧಿಸೂಚನೆ
ನವದೆಹಲಿ: ಸಂಸತ್ತು ಅಂಗೀಕರಿಸಿ, ರಾಷ್ಟ್ರಪತಿಗಳ ಅಂಕಿತ ಬಿದ್ದಿರುವ ವಕ್ಫ್ (ತಿದ್ದುಪಡಿ) ಮಸೂದೆಯು ಮಂಗಳವಾರದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ…
Read More » -

ಮಂಡ್ಯದಲ್ಲಿ ಜನಾಕ್ರೋಶ ಯಾತ್ರೆ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಮಂಡ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ಯು ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮಹಾವೀರ ಸರ್ಕಲ್ವರೆಗೆ…
Read More » -

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1
ಕೊಪ್ಪಳ: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1 ಇದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಇದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಮತ್ತು ಯಲಬುರ್ಗಾ ಶಾಸಕ…
Read More » -

ಹನುಮ ಧ್ವಜ ಕಿತ್ತಿ ಹಾಕಿದಂತೆ, ಹಣೆಯ ಮೇಲಿನ ಕುಂಕಮವನ್ನೂ ಅಳಿಸಿಹಾಕಬಹುದು
ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಲೂಟಿ ಮಾಡುವಲ್ಲಿ ಚಂಬಲ್ ಕಣಿವೆ ದರೋಡೆಕೋರರನ್ನು ಮೀರಿಸಿದ್ದಾರೆ ಎಂದು ಎಂಎಲ್ಸಿ ಸಿ.ಟಿ .ರವಿ ಆರೋಪಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿ, ಹಾಲು,…
Read More » -

64 ವರ್ಷಗಳ ಬಳಿಕ ಗುಜರಾತ್ನಲ್ಲಿ ಎಐಸಿಸಿ ಅಧಿವೇಶನ
64 ವರ್ಷಗಳ ಬಳಿಕ ಇಂದು ಮತ್ತು ನಾಳೆ ಗುಜರಾತ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಮಹತ್ವದ ಸಭೆ ನಡೆಯಲಿದೆ. ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ…
Read More » -

ಬಿಜೆಪಿ ಜನಾಕ್ರೋಶ ಯಾತ್ರೆಗೆ ಪ್ರಿಯಾಂಕ್ ಖರ್ಗೆ ಕೆಂಡ
ಕಲಬುರಗಿ: ಬಿಜೆಪಿ ಪಾಳಯದ ಜನಾಕ್ರೋಶ ಯಾತ್ರೆ ಬಗ್ಗೆ, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ಮಾಡ್ತಿರೋದು ಅವರ ಪಕ್ಷದಲ್ಲಿನ ಆಕ್ರೋಶ ಮರೆಮಾಚೋಕೆ. ಜನಾಕ್ರೋಶ ಯಾತ್ರೆಗೆ…
Read More » -

ಯತ್ನಾಳ್ರನ್ನು ಪಕ್ಷಕ್ಕೆ ವಾಪಾಸ್ ಕರೆತರಬೇಕು; ಪ್ರಮೋದ್ ಮುತಾಲಿಕ್
ಗದಗ: ಬಿಜೆಪಿಯು ಒಂದು ಹಿಂದೂಗಳ ಭರವಸೆಯ ಪಕ್ಷ ಆದರಿಂದ ಬಿಜೆಪಿಯು ಒಬ್ಬರೊಬ್ಬನ್ನು ಕಡೆಗಣಿಸಬಾರದು ಯತ್ನಾಳರನ್ನು ಪಕ್ಷಕ್ಕೆ ವಾಪಾಸ್ ತರಬೇಕು ಅನ್ನೋದೇ ನನ್ನ ಅಭಿಪ್ರಾಯ ಎಂದು ಶ್ರೀರಾಮ ಸೇನಾ…
Read More » -

10 ತಿಂಗಳ ಬಳಿಕ ತವರಿಗೆ ಭವಾನಿ ರೇವಣ್ಣ ಎಂಟ್ರಿ
ಹಾಸನ: ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ…
Read More » -

ಬಿಜೆಪಿಯಿಂದ ಮೋದಿ ವಿರುದ್ಧ ಜನಾಕ್ರೋಶ ಯಾತ್ರೆ; ಸಂತೋಷ್ ಲಾಡ್ ವ್ಯಂಗ್ಯ
ಧಾರವಾಡ: ಬಿಜೆಪಿಯವರು ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ, ಮೋದಿ ವಿರುದ್ಧ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,…
Read More » -

ಮೋದಿ ಸರ್ಕಾರ ಬಂದ್ಮೇಲೆ ಡೀಸೆಲ್ ದರ ಏರಿಕೆ ಆಗಿದೆ; ಸಚಿವ ರಾಮಲಿಂಗಾ ರೆಡ್ಡಿ
ಕೊಪ್ಪಳ: ಮೋದಿ ಸರಕಾರ ಬರುವ ಮುನ್ನ ಇದ್ದ ಡಿಸೇಲ್ ದರ ಈಗ ಏರಿಕೆಯಾಗಿದೆ. ಕೇಂದ್ರ ಸರಕಾರ ಹೆಚ್ಚಳ ಮಾಡಿದ್ದರಿಂದ ನಾವು ಹೆಚ್ಚು ಮಾಡಿದ್ದೇವೆ. ಅವರು ಕಡಿಮೆ ಮಾಡಿದರೆ…
Read More » -

ಪೌರಕಾರ್ಮಿಕರಿಗೆ ಸರ್ಕಾರದಿಂದ ಗುಡ್ನ್ಯೂಸ್…!
ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ…
Read More » -

ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ‘ಜನಾಕ್ರೋಶ ಯಾತ್ರೆ’ ಕೈಗೊಂಡಿದೆ. ಇಂದು ಮಧ್ಯಾಹ್ನ…
Read More » -

ಬೆಂಗಳೂರು ದೊಡ್ಡ ನಗರ ಅಲ್ಲೊಂದು ಇಲ್ಲೊಂದು ಕಿರುಕಳ ಘಟನೆ ಆಗುತ್ತೆ; ಗೃಹ ಸಚಿವರ ಉಡಾಫೆ ಹೇಳಿಕೆ
ಬೆಂಗಳೂರು: ಬಿಟಿಎಂ ಲೇಔಟ್ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದೊಡ್ಡ ನಗರ ಇಂತಹ ಪಟ್ಟಣದಲ್ಲಿ…
Read More » -

ಇಂದಿನಿಂದ ವಿಧಾನಸೌಧ ನಿತ್ಯ ಜಗಮಗ
ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ…
Read More » -

ಕುಮಾರಸ್ವಾಮಿ ಮಾತಿಗೆ ಹೆದರೋ ಮಗ ನಾನಲ್ಲ; ಡಿಕೆಶಿ ತಿರುಗೇಟು
ಬೆಂಗಳೂರು: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಸಿಎಂ-ಡಿಸಿಎಂ ನನ್ನ ಮೇಲೆ ದ್ವೇಷ ಸಾಧಿಸ್ತಿದ್ದಾರೆ. ಆದ್ರೆ ನನ್ನತ್ರ…
Read More » -

ಪೂಜ್ಯರನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ
ಹುಬ್ಬಳ್ಳಿ: ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ನಾನು ಒಳ್ಳೇಯವರಿಗೆ ಒಳ್ಳೇಯವನು, ದುಷ್ಟರಿಗೆ ದುಷ್ಟ ಇದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರವಿವಾರ ನಗರದ…
Read More » -

ರಾಜ್ಯಾದ್ಯಂತ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್ 7) ಬಿಜೆಪಿ 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ…
Read More » -

ವಿನಯ್ ಸೂಸೈಡ್ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ
ಬೆಂಗಳೂರು: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ…
Read More » -

ರಾಮನವಮಿಯಂದು ರಾಮಸೇತುವೆ ದರ್ಶನ ಪಡೆದ ಪ್ರಧಾನಿ ಮೋದಿ
ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತು ದರ್ಶನ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ…
Read More » -

ರಾಜೀನಾಮೆ ಕೊಟ್ಟು ಬಾ, ನಾನು ಕೊಡ್ತೇನೆ; ವಿಜಯೇಂದ್ರಗೆ ಯತ್ನಾಳ್ ಸವಾಲ್
ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು, ನಾನು ಸಹ ಕೊಡುತ್ತೇನೆ. ಚುನಾವಣೆಗೆ ಹೋಗೋಣ ಬಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ…
Read More » -

ರಾಮನವಮಿಯಂದೇ ಪಂಬನ್ ಬ್ರಿಡ್ಜ್ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ರಾಮನವಮಿಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು…
Read More » -

ವಕ್ಫ್ ಬಿಲ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ನವದೆಹಲಿ: ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ್ದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇಂದಿನಿಂದ ಅಧಿಕೃತವಾಗಿ ಕಾನೂನಾಗಿ ಜಾರಿಗೆ…
Read More » -

ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಕೊಲೆ; ಬಿವೈವಿ ಗಂಭೀರ ಆರೋಪ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಶಾಸಕರ ವಿರುದ್ಧ…
Read More » -

ಯತ್ನಾಳ್ ಪಕ್ಷ ಕಟ್ಟಲ್ಲ, ಕಟ್ಟಿದ್ರೂ ನಾವು ಹೋಗಲ್ಲ; ಬಿ.ಪಿ.ಹರೀಶ್
ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ…
Read More » -

87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53ಕೋಟಿ ಉಳಿತಾಯ; ಕನ್ನಡ ಭವನ ನಿರ್ಮಾಣಕ್ಕೆ ಬಳಕೆ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂ. ಹಣ ಉಳಿತಾಯವಾಗಿದೆ” ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು…
Read More » -

ನಳಿನ್ ಕುಮಾರ್ ಕಟೀಲ್ಗೆ ರಾಜಕೀಯ ಸ್ಥಾನಮಾನ ಸಿಗಲಿ; ಡಿಕೆಶಿ ಪ್ರಾರ್ಥನೆ
ಮಂಗಳೂರು: ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಳಿನ್ ಕುಮಾರ್ ಕಟೀಲ್ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು…
Read More » -

ವಿನಯ್ ಆತ್ಮಹತ್ಯೆ ಕೇಸ್; ಸಾಕ್ಷ್ಯ ನಾಶ ಮೊದಲೇ ಸಿಬಿಐಗೆ ವಹಿಸಿ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ…
Read More » -

ಕೋವಿಡ್ ಹಗರಣ; ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಮಧ್ಯಂತರ ವರದಿಯನ್ನು ಜಸ್ಟೀಸ್ ಮೈಕಲ್ ಡಿ ಕುನ್ಹಾ ಆಯೋಗ ರಾಜ್ಯ ಸರ್ಕಾರಕ್ಕೆ…
Read More » -

ಹೆಚ್.ಡಿ.ಕುಮಾರಸ್ವಾಮಿಗೆ ‘ಹೈ’ ರಿಲೀಫ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿ ಬಳಿ, 6 ಎಕರೆ ಭೂಮಿ…
Read More » -

ವಿನಯ್ ಆತ್ಮಹತ್ಯೆ ಕೇಸ್; ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ
ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಅನ್ನೋ ವಿಶ್ವಾಸ ಇಲ್ಲ. ಈ ಕುರಿತು ಸಿಬಿಐ ತನಿಖೆ ಆಗಬೇಕು…
Read More » -

ಯಾವುದೇ ಮಸೀದಿ, ಕಬ್ರಸ್ತಾನ ಮುಟ್ಟಲ್ಲ; ರವಿಶಂಕರ್ ಪ್ರಸಾದ್
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ…
Read More » -

ಬೆಲೆ ಏರಿಕೆ ವಿರೋಧಿಸಿ ಆಪ್ ಪ್ರೊಟೆಸ್ಟ್
ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಇತ್ತೀಚಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ,ನೀರಿನ ದರ ಹೆಚ್ಚಳ, ಮೆಟ್ರೋ, ಆಸ್ತಿ ತೆರಿಗೆ, ಟೋಲ್,…
Read More » -

ವಕ್ಫ್ ಬಿಲ್ ಸಂವಿಧಾನ ವಿರೋಧಿ; ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಫ್ ವಿಚಾರದಲ್ಲಿ ದಬ್ಬಾಳಿಕೆ…
Read More » -

ವಿನಯ್ ಸೂಸೈಡ್ ಕೇಸ್; ಸಿಬಿಐ ತನಿಖೆಗೆ ವಿಜಯೇಂದ್ರ ಒತ್ತಾಯ
ಮಡಿಕೇರಿ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ಟೀಕೆ…
Read More » -

BJP ಕಾರ್ಯಕರ್ತ ಸೂಸೈಡ್ ಕೇಸ್; ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಸಿಎಂ
ಬೆಂಗಳೂರು: ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ…
Read More » -

ಒಳ ಮೀಸಲಾತಿ ಜಾರಿ ಮಾಡೇ ಮಾಡ್ತೀವಿ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಲ್ಲ, ಯಾರು ಸಂಶಯ ಇಟ್ಟುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು ವಿಧಾನಸೌಧದ ಆವರಣದಲ್ಲಿ ನಡೆದ ಬಾಬು…
Read More » -

ಪೊನ್ನಣ್ಣನಿಗೂ, ಮಂಥರ್ ಗೌಡನಿಗೂ ಬೇರೆ ಬೇರೆ ಕಾನೂನು ಇಲ್ಲ..!
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಿಜೆಪಿ ಕಾರ್ಯಕರ್ತನ…
Read More » -

ವಕ್ಫ್ ಬಿಲ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ AAP
ನವದೆಹಲಿ: ಸಂಸತ್ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ…
Read More » -

DySP ಕಚೇರಿಗೆ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಶಾಸಕರ ವಿರುದ್ದ ಎಫ್ ಐಆರ್ ಗೆ ಆಗ್ರಹಿಸಿ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ…
Read More » -

ವಿನಯ್ ಸೂಸೈಡ್ ಕೇಸ್; ಕುಶಾಲನಗರದಲ್ಲಿ ಬಿಜೆಪಿ ಪ್ರೊಟೆಸ್ಟ್
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಕೇಸ್ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಕುಶಾಲನಗರದಲ್ಲಿ ಈ ಪ್ರಕರಣದಿಂದ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು…
Read More » -

ಶಾಸಕ ಪೊನ್ನಣ್ಣ ರಾಜೀನಾಮೆಗೆ ಯತ್ನಾಳ್ ಆಗ್ರಹ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು…
Read More » -

BJP ಕಾರ್ಯಕರ್ತ ಆತ್ಮಹತ್ಯೆ ಕೇಸ್; ಕೊಡಗು ಎಸ್ಪಿ ಸಸ್ಪೆಂಡ್ಗೆ ಬಿಜೆಪಿ ಆಗ್ರಹ
ಬೆಂಗಳೂರು: ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ…
Read More » -

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ?
ಬೆಂಗಳೂರು: ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮಾಧ್ಯಮದ ಜೊತೆ ಮಾತನಾಡಿದ ಕೆ.ಅಣ್ಣಮಲೈ ಈಗ ತಮಿಳುನಾಡಿನ ಬಿಜೆಪಿ…
Read More » -

ವಕ್ಫ್ ಬಿಲ್ ಅಂಗೀಕಾರ; ಐತಿಹಾಸಿಕ ಕ್ಷಣ ಎಂದ ಪ್ರಧಾನಿ ಮೋದಿ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ನಲ್ಲಿ…
Read More » -

ವಕ್ಫ್ ಬಿಲ್ ಮಂಡನೆ; ಹೋರಾಟಕ್ಕೆ ಸಂದ ಜಯ
ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.…
Read More » -

ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ…
Read More » -

BJP ಕಾರ್ಯಕರ್ತ ಸೂಸೈಡ್ ಕೇಸ್; ಸೋಷಿಯಲ್ ಮೀಡಿಯಾದಲ್ಲಿ ಬಂದಿದ್ದೆಲ್ಲಾ ನಿಜವಲ್ಲ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧ…
Read More » -

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಪೊಲೀಸ್ ವಶಕ್ಕೆ ಬಿಜೆಪಿ ಲೀಡರ್ಸ್
ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಿನ್ನೆಯಿಂದ ಬೆಲೆ…
Read More » -

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ…
Read More » -

ಬೆಲೆ ಏರಿಕೆ ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ.…
Read More » -

ಬೆಲೆ ಏರಿಕೆ ಖಂಡಿಸಿ ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು, ರಾತ್ರಿಯಾದರೂ ಮಾಜಿ ಸಿಎಂ ಯಡಿಯೂರಪ್ಪ ಉತ್ಸಾಹದಲ್ಲೇ ಧರಣಿಯಲ್ಲಿ ಕೂತಿದ್ದಾರೆ. ಹಿರಿಯ…
Read More » -

18 ಶಾಸಕರ ಸಸ್ಪೆಂಡ್ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ಬೆಂಗಳೂರು: ಬಿಜೆಪಿಯ 18 ಶಾಸಕರನ್ನ ಖಂಡಿಸಿ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,…
Read More » -

ಪರಿಷತ್ ಸ್ಥಾನ ತುಂಬುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ; ಡಿಸಿಎಂ ಡಿಕೆಶಿ
ಹುಬ್ಬಳ್ಳಿ: ಸಂಪುಟ ಪುನರ್ ರಚನೆಯ ವಿಚಾರವಾಗಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಅದು ಸತ್ಯಕ್ಕೆ ದೂರವಾದದು. ಆದರೆ, ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳು ಖಾಲಿ ಇವೆ. ಅವುಗಳ…
Read More » -

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಇಡಿ ತನಿಖೆಗೆ ‘ಹೈ’ ಅಸ್ತು
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇ.ಡಿ.ಗೆ ಹೈಕೋರ್ಟ್ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ…
Read More » -

ಇಂದು ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಉದ್ಘಾಟನೆ
ಇಂದು ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಕಟ್ಟಡ ಉದ್ಘಾಟನೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದು, ಕೇಂದ್ರ ಹಾಗೂ ರಾಜ್ಯ ಸಚಿವರುಗಳು ಭಾಗಿಯಾಗಿದ್ದಾರೆ. ದೆಹಲಿಯಲ್ಲಿ ಕರ್ನಾಟಕ ಭವನ…
Read More » -

ವಕ್ಫ್ ತಿದ್ದುಪಡಿ ಬಿಲ್ ಮಂಡನೆ; ಸಂಭ್ರಮಾಚರಣೆ ವಿಡಿಯೋ ವೈರಲ್
ನವದೆಹಲಿ: ಎನ್ಡಿಎ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಬಿಲ್ನ್ನು ಮಂಡಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸದನದಲ್ಲಿ ಮಂಡನೆ ಮಾಡಿದ್ದು. ವಿಪಕ್ಷಗಳು ತೀವ್ರ ವಿರೋಧ…
Read More » -

ವಕ್ಫ್ ಬಿಲ್ ಮಂಡನೆ; ಕೇಂದ್ರ ಸರ್ಕಾರದ ವಿರುದ್ಧ ಬಿ.ಕೆ.ಹರಿಪ್ರಸಾದ್ ಕಿಡಿ
ಬೆಂಗಳೂರು: ಎನ್ಡಿಎ ಸರ್ಕಾರ ಇಂದು ಮಂಡಿಸಲಿರುವ ವಕ್ಫ್ ತಿದ್ದುಪಡಿ ಬಿಲ್ ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ತಿರುಪತಿಯಲ್ಲೂ ಅನ್ಯಧರ್ಮದವರನ್ನು ನೇಮಿಸ್ತಾರಾ ಎಂದು ಪ್ರಶ್ನಿಸಿದ್ದಾರೆ.…
Read More » -

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಬಿಲ್ ಮಂಡನೆ..!
ನವದೆಹಲಿ: ವಿಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು…
Read More » -

ವಕ್ಫ್ ಆಸ್ತಿ ಕಬಳಿಕೆ ಮಾಡಿದವ್ರೇ ಕಾಂಗ್ರೆಸ್ನವ್ರು; ಸಂಸದ ಬೊಮ್ಮಾಯಿ ಆರೋಪ
ನವದೆಹಲಿ: ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು…
Read More » -

ಇಂದು ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆ
ನವದೆಹಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ವಕ್ಫ್ ತಿದ್ದುಪಡಿ ವಿಧೇಯಕ ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಕಿರಣ್ ರಿಜಿಜು ವಿಧೇಯಕ ಮಂಡಿಸಿದ್ದಾರೆ. ಚರ್ಚೆಗೆ…
Read More » -

ಹಿಂದುತ್ವದ ನಾಯಕ ಯತ್ನಾಳ್ ಒಬ್ಬರೇ ಅಲ್ಲ; ಮಾಜಿ ಸಂಸದ ಮುನಿಸ್ವಾಮಿ
ಕೋಲಾರ: ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅಂತ ನಾವೆಲ್ಲ ತಿಳಿದಿದ್ದೆವು. ಅವರೋಬ್ಬರೆ ಹಿಂದುತ್ವದ ನಾಯಕರಲ್ಲ, ನೂರಾರು ವರ್ಷಗಳಿಂದ ಹಿಂದೂತ್ವದ ನಾಯಕರಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್.ಮುನಿಸ್ವಾಮಿ…
Read More » -

18 ಶಾಸಕರ ಅಮಾನತು ಹಿಂಪಡೆಯುವಂತೆ ಯತ್ನಾಳ್ ಪತ್ರ
ವಿಜಯಪುರ: ವಿಧಾನಸಭೆಯಿಂದ ಅಮಾನತುಗೊಂಡ 18 ಬಿಜೆಪಿ ಶಾಸಕರ ಪರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೀಕರ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಬಿಜೆಪಿಯಿಂದ ಉಚ್ಚಾಟನೆಯಾದರೂ ಪಕ್ಷ ನಿಷ್ಠ…
Read More » -

ವಕ್ಫ್ ಬಿಲ್ ಮಂಡನೆಗೆ ನಾಳೆಯೇ ಮುಹೂರ್ತ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಏ. 2ರಂದು ಲೋಕಸಭೆಯಲ್ಲಿ ಮಂಡಿಸಲಿದೆ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತಾದ ಚರ್ಚೆಗೆ 8 ಗಂಟೆಗಳ ಸಮಯ ಮೀಸಲಿಡಲಾಗಿದೆ.…
Read More » -

ಕೃಷ್ಣಾ ನದಿಗೆ ನೀರು ಬಿಡುವಂತೆ ಫಡ್ನವಿಸ್ಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ಕುಷ್ಣಾ ನದಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್ಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ…
Read More » -

ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ; ರಮೇಶ್ ಜಾರಕಿಹೊಳಿ ಶಾಕಿಂಗ್ ಸ್ಟೇಟ್ಮೆಂಟ್
ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಯಾದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಇನ್ನು ಯತ್ನಾಳ್ ಹೊಸ ಪಕ್ಷ ಕಟ್ತಾರೆ ಎಂಬ ಸುದ್ದಿ ಸಹ ಜೋರಾಗಿತ್ತು. ಇನ್ನು ಇದೇ ವಿಷಯಕ್ಕೆ…
Read More » -

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ. 2023…
Read More » -

ರಾಜ್ಯದ ಜನರ ಹೀರುತ್ತಿದೆ ದರಬೀಜಾಸುರ ಸರ್ಕಾರ; ಹೆಚ್ಡಿಕೆ ಕಿಡಿ
ಬೆಂಗಳೂರು: ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆದಿದ್ದು, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ…
Read More » -

ನಮ್ದು ಮೋಘಲ್ ಸಂಸ್ಕೃತಿ ಅಲ್ಲ; ಸಂಜಯ್ ರಾವತ್ಗೆ ‘ಮಹಾ’ ಸಿಎಂ ಕೌಂಟರ್
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬದ ಹಿನ್ನಲೆ ಆರ್ಎಸ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ರು. ಈ ಬಗ್ಗೆ ರಾಜಕೀಯವಾಗಿ ವಿಪಕ್ಷಗಳು ಟೀಕೆ ಮಾಡುತ್ತಿವೆ. ನರೇಂದ್ರ…
Read More » -

ಮೋದಿ ಉತ್ತರಾಧಿಕಾರಿಯನ್ನು RSS ಡಿಸೈಡ್ ಮಾಡುತ್ತೆ; ಸಂಜಯ್ ರಾವತ್
ಮುಂಬೈ: ಯುಗಾದಿ ಹಬ್ಬದಂದು ಆರ್ಎಸ್ಎಸ್ ಆದ್ಯ ಸರಸಂಘಚಾಲಕ ಡಾ. ಕೇಶವ್ ಬಲಿರಾಮ್ ಹೆಡಗೇವಾರ್ರ ಜಯಂತಿ. ಈ ಹಿನ್ನಲೆಯಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು ನಾಗ್ಪುರದಲ್ಲಿರುವ ಆರ್ಎಸ್ಎಸ್…
Read More » -

ದೆಹಲಿಯಲ್ಲಿ ನಾಳೆ ನೂತನ ಕರ್ನಾಟಕ ಭವನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ
ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿರುವ ನೂತನ ಕರ್ನಾಟಕ ಭವನವನ್ನು ಸಿಎಂ ಸಿದ್ದರಾಮಯ್ಯ ನಾಳೆ(ಏ.2) ರಂದು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 51 ವರ್ಷ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು…
Read More » -

ಮೋದಿಯವರೇ ಟೆಂಡರ್ ಕ್ಯಾನ್ಸಲ್ ಮಾಡಿ..
ನವದೆಹಲಿ: ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್ಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ…
Read More » -

ಕನ್ನಡಿಗರಿಗೆ ಶಾಕ್ ಕೊಟ್ಟ ಸ್ಟಾಲಿನ್
ತಮಿಳುನಾಡು: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಯುಗಾದಿ ಶುಭಾಶಯಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಸಿ ಚರ್ಚೆಗೆ ನಾಂದಿ ಹಾಡಿದ್ದು, ಅನೇಕ ಕನ್ನಡಿಗರು ತಮ್ಮನ್ನು “ದ್ರಾವಿಡರು” ಎಂದು ಕರೆಯುವುದಕ್ಕೆ ಆಕ್ಷೇಪ…
Read More » -

ಮೋದಿ ಪಿಎ ಆಗಿ ಫೈರ್ ಬ್ರಾಂಡ್ ಲೇಡಿ IFS
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ 2014ನೇ ಬ್ಯಾಚ್ನ IFS ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಅವರ ನೇಮಕಾತಿಯನ್ನು ಸಂಪುಟದ ನೇಮಕಾತಿ…
Read More » -

ಯತ್ನಾಳ್ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಿಲ್ಲ; ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಹಾಕಿದ್ರು ಸಹ ಕಾಂಗ್ರೆಸ್ಗೆ ಸೇರಿಸಿಕೊಳ್ಳೋದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್…
Read More » -

ಯತ್ನಾಳ್ ವಿರುದ್ಧ RSS ಮುಖಂಡ ಕೆಂಡ
ಮಂಡ್ಯ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆಗಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಆರ್ಎಸ್ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್…
Read More » -

ಪ್ರಧಾನಿ ನರೇಂದ್ರ ಮೋದಿ ದಾಖಲೆ
ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು, ಮತ್ತೊಂದು ದಾಖಲೆ ಬರೆದಿದ್ದಾರೆ. ದೇಶದ ಯಾವ ಪ್ರಧಾನಿಯೂ ಮಾಡದ ಸಾಧನೆ ಮಾಡಿದ್ದಾರೆ. ಆರ್ಎಸ್ಎಸ್ ಪ್ರಧಾನ ಕಚೇರಿಗೆ ಹೋದ ಮೊದಲ ಪ್ರಧಾನಿ…
Read More » -

ಹಿಂದೂಗಳ ರಕ್ಷಣೆಗಾಗಿ ಹೊಸ ಪಕ್ಷ ಅನಿವಾರ್ಯ; ಯತ್ನಾಳ್ ಹೊಸ ಬಾಂಬ್
ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಉಚ್ಚಾಟನೆ ಬಳಿಕ ಅವರು ಮೊದಲ ಸಲ ವಿಜಯಪುರ ನಗರಕ್ಕೆ ಬಂದಿದ್ದು, ಯುಗಾದಿ ಹಬ್ಬದ ಪ್ರಯುಕ್ತ…
Read More » -

ಉಚ್ಚಾಟನೆ ಬಳಿಕ ತವರಿನಲ್ಲಿ ಯತ್ನಾಳ್ ಪೂಜೆ, ಹೋಮ
ವಿಜಯಪುರ: ಯುಗಾದಿ ಹಬ್ಬದ ಪ್ರಯುಕ್ತ ಬಿಜೆಪಿಯಿಂದ ಉಚ್ಚಾಟನೆಯಾದ ಮೇಲೆ ಮೊದಲ ಬಾರಿಗೆ ವಿಜಯಪುರಕ್ಕೆ ಶಾಸಕ ಯತ್ನಾಳ್ ಆಗಮಿಸಿದ್ದಾರೆ. ಬೆಂಗಳೂರಿನಿಂದ ತಡರಾತ್ರಿ ಪ್ರಯಾಣ ಬೆಳೆಸಿ ವಿಜಯಪುರಕ್ಕೆ ಆಗಮಿಸಿದ್ದಾರೆ. ವಿಜಯಪುರದ…
Read More » -

ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ
ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋ ರಾತ್ರಿ ಧರಣಿ ಆರಂಭಿಸಲು ಪಕ್ಷದ ನಾಯಕರ ಸಭೆಯಲ್ಲಿ…
Read More » -

18 ಶಾಸಕರನ್ನು ಅಮಾನತು ಮಾಡಿರೋದು ಸ್ಪೀಕರ್ ಸರ್ವಾಧಿಕಾರಿ ನಿರ್ಧಾರ
ಮಂಗಳೂರು: ಬಿಜೆಪಿಯ 18 ಜನ ಶಾಸಕರನ್ನು ಆರು ತಿಂಗಳುಗಳ ಕಾಲ ಅಮಾನತು ಮಾಡುವ ಮೂಲಕ ಸ್ಪೀಕರ್ ಯು.ಟಿ.ಖಾದರ್ ಅವರು ಸರಕಾರದ ಏಜೆಂಟ್ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು…
Read More » -

ಯತ್ನಾಳ್ ಉಚ್ಚಾಟನೆ; ಬಿಜೆಪಿ ವಿರುದ್ಧ ಪ್ರಮೋದ್ ಮುತಾಲಿಕ್ ಗುಡುಗು
ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಮಾಡಿರುವುದನ್ನು ಬಿಜೆಪಿ ಹೈಕಮಾಂಡ್ ಮರು ಪರಿಶೀಲನೆ ಮಾಡಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ…
Read More » -

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ? ಸತೀಶ್ ಜಾರಕಿಹೊಳಿ ಸಿಎಂ, ಯತ್ನಾಳ್ ಹೋಂ ಮಿನಿಸ್ಟರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹಲವು ವಿಷಯಗಳು ಭಾರಿ ಚರ್ಚೆಯಾಗುತ್ತಿವೆ. ಒಂದೇಡೆ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ರೆ, ಇತ್ತ ಬಿಜೆಪಿಯಿಂದ ಬಸನಗೌಡ ಪಾಟೀಲ್…
Read More » -

BBMP ಬಜೆಟ್; ರಸ್ತೆ ಅಭಿವೃದ್ಧಿಗೆ ಬಜೆಟ್ನಲ್ಲಿ ಸಿಕ್ಕಿದ್ದೆಷ್ಟು?
ಬೆಂಗಳೂರು: ನಗರದ ಟೌನ್ಹಾಲ್ನಲ್ಲಿ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಆಯುಕ್ತ ತುಷಾರ್ ಗಿರಿನಾಥ್ ಮಂಡಿಸಿದ್ರು. ಬಜೆಟ್ನಲ್ಲಿ ನಗರದ ರಸ್ತೆ ಅಭಿವೃದ್ದಿಗೆ ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಹಾಗಾದ್ರೆ ಬಜೆಟ್ನಲ್ಲಿ…
Read More » -

ಇಂದು ಬಹುನಿರೀಕ್ಷಿತ ಬಿಬಿಎಂಪಿ ಬಜೆಟ್ ಮಂಡನೆ
ಬೆಂಗಳೂರು: ಇಂದು ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. 19000 ಕೋಟಿ ರೂ ಬಜೆಟ್ ಮಂಡಿಸಲು ಬಿಬಿಎಂಪಿ ಆಯುಕ್ತ ಸಿದ್ದತೆ ಮಾಡಿಕೊಂಡಿದ್ದಾರೆ. ಟೌನ್ಹಾಲ್ನಲ್ಲಿ ಬಜೆಟ್ ಮಂಡನೆಯಾಗಲಿದ್ದು,…
Read More » -

ಪ್ರಧಾನಿ ಮೋದಿ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ ದಂಪತಿ
ನವದೆಹಲಿ: ಇತ್ತೀಚಿಗಷ್ಟೇ ಗಾಯಕಿ ಶಿವಶ್ರೀ ಜೊತೆ ಮದುವೆಯಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಪ್ರಧಾನಿ…
Read More »


















































































































































