ರಾಜಕೀಯ
-

ಜಾತಿಗಣತಿ ವರದಿ ಜಾರಿ ಮಾಡದಿದ್ರೆ 201 ಕ್ಷೇತ್ರದಲ್ಲಿ ಸೋಲು – ಸಿದ್ದು ಸಮೀಕ್ಷೆ
ಜಾತಿ ಗಣತಿ ವರದಿ ಇಂಪ್ಲಿಮೆಂಟ್ ಆಗದಿದ್ರೆ 200 ಕ್ಷೇತ್ರದಲ್ಲಿ ಕೈಗೆ ಸೋಲು ಖಚಿತವಂತೆ. ಇದು ಕೇವಲ ಊಹಾಪೋಹವಲ್ಲ.. ಸಿಎಂ ಕಚೇರಿ ಪಡಸಾಲೆಯಿಂದಲೇ ಬಂದ ಸ್ಫೋಟಕ ಸಮೀಕ್ಷೆ ಇದಾಗಿದೆ.…
Read More » -

ಅನುಮಾನಕ್ಕೆ ಕಾರಣವಾದ ಆರ್ ಅಶೋಕ್ ನಡೆ
18 ಮಂದಿ ಬಿಜೆಪಿ ಶಾಸಕರನ್ನು ಅಮಾನತನ್ನು ಹಿಂಪಡೆಯುವಂತೆ ಮನವಿ ಮಾಡಲು, ನಾಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವ್ರನ್ನ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತೊಮ್ಮೆ…
Read More » -

ಅಧ್ಯಕ್ಷ ಗಾದಿಯಿಂದ ವಿಜಯೇಂದ್ರಗೆ ಕೊಕ್..! ಮುಂದೆ ಏನ್ಮಾಡ್ತಾರೆ ಯಡಿಯೂರಪ್ಪ..?
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಭಾರೀ ಆಘಾತ ಎದುರಾಗಿದೆ. ತಮ್ಮ ವಿರುದ್ಧವೇ ಬಂಡೆದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಉಚ್ಚಾಟನೆ ಮಾಡಿಸುವಲ್ಲಿ ಯಶಸ್ವಿಯಾಗಿದ್ರು. ಈ…
Read More » -

ನಿಮ್ಮ ಸಾಧನೆ ಒಂದು ತೋರಿಸಿ ಸಿದ್ದಾಮಣ್ಣ : ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಈ ಸಾಧನೆ ಮಾಡೋದಕ್ಕೆ ನೀವೇ ಬೇಕಾ..? ಇಂಥ ಬಜೆಟ್ ಮಂಡಿಸೋದಕ್ಕೆ ನೀವೇಬೇಕಾ..? 16ನೇ ಬಜೆಟ್ ಮಂಡಿಸಿದ್ದೇನೆ ಅಂತಿರಲ್ಲ, ನಿಮ್ಮ ಸಾಧನೆ ಒಂದೇ ಒಂದು ಸಾಧನೆ…
Read More » -

ಬೆಂಗಳೂರಿನ ಲೇಔಟ್ ಖ್ಯಾತಿಯ ಫ್ರಭಾವಿ ಎಂಎಲ್ಎಗೆ ಸಲಹೆಕೋರನ ಕಾಟ..!
ಬೆಂಗಳೂರಿನ ಜನರ ಪಾಲಿಗೆ, ಮಾಧ್ಯಮದವರ ಪಾಲಿಗೆ ಕೊಡುಗೈ ದಾನಿ ಎಂದೇ ಖ್ಯಾತರಾಗಿರುವ ಪ್ರಭಾವಿ ಶಾಸಕರಿಗೆ ಸಲಹೆಕೋರನ ಕಾಟ ತೀವ್ರವಾಗಿದೆ. ಮನೆಗೆ ಬಂದ ಯಾರನ್ನೂ ಬರಿಗೈನಲ್ಲಿ ಕಳಿಸದ ಆ…
Read More » -

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು : ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ . ಬಾಬಾ ಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿ…
Read More » -

ಬಿಜೆಪಿಗೆ ಕಿಂಚಿತ್ತಾದರೂ ಮರ್ಯಾದೆ ಇದ್ದರೆ ನಾಟಕವನ್ನು ಬಂದ್ ಮಾಡಬೇಕು :ಸಿಎಂ ಸಿದ್ದರಾಮಯ್ಯ
ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು ಎಂದು ಬಿಜೆಪಿ ನಾಯಕರ…
Read More » -

ನಾಯಕತ್ವ ಕೊರತೆ ಮುಚ್ಚಿಹಾಕಲು ಜನಾಕ್ರೋಶ ಯಾತ್ರೆ : ಡಿಕೆ ಶಿವಕುಮಾರ್
ಬೆಂಗಳೂರು : ಮಿತ್ರ ಪಕ್ಷಗಳ ಆಂತರಿಕ ಕಚ್ಚಾಟ ಹಾಗೂ ನಾಯಕತ್ವ ಕೊರತೆಯನ್ನು ಮುಚ್ಚಿ ಹಾಕಲು ಬಿಜೆಪಿಯವರು ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆಯೇ ಹೊರತು ಜನರಿಗಾಗಿ ಅಲ್ಲ ಎಂದು ಡಿಕೆ…
Read More » -

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ED ಬಿಗ್ ಶಾಕ್..!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.ನೋಟಿಸ್ ಬೆನ್ನಲ್ಲೇ ಚಾರ್ಜ್ಶೀಟ್…
Read More » -

ಜಾತಿ ಜನಗಣತಿ ವಿಚಾರವಾಗಿ ಡಿಕೆಶಿ ಮುಂದೆ ಒಕ್ಕಲಿಗ ಶಾಸಕ ಬೇಡಿಕೆಗಳೆನು..?
ರಾಜ್ಯ ಕಾಂಗ್ರೆಸ್ನಲ್ಲಿ ಜಾತಿ ಗಣತಿ ಕಂಪನ ಸೃಷ್ಟಿ ಮಾಡಿದೆ.ವರದಿಯ ಅಂಶಗಳು ಸಚಿವರ ಕೈಸೇರಿದ್ದೇ ತಡ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಿಡಿದೆದ್ದಿವೆ. ಇದೇ ಕಾರಣಕ್ಕೆ ಮಂಗಳವಾರ ಒಕ್ಕಲಿಗ ಶಾಸಕರ…
Read More » -

ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್…
Read More » -

ಯಾರು ಕೆಲಸದಲ್ಲಿ ಸಹಾಯ ಮಾಡುವುದಿಲ್ಲವೋ ಅವರು ವಿಶ್ರಾಂತಿ ಪಡೆಯಲಿ
ಅಹ್ಮದಾಬಾದ್: ಸಂಘಟನೆಯ ರಚನೆಯಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಆದ್ದರಿಂದ, ಅವರ ನೇಮಕಾತಿಯನ್ನು ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…
Read More » -

ದಲಿತ ಎಂಬ ಕಾರಣಕ್ಕೆ ಖರ್ಗೆಯವರನ್ನು ಸೋಫಾದ ಮೇಲೆ ಕೂರಿಸಿಲ್ವಾ? ಅಸಲಿ ಸತ್ಯವೇನು?
ಗುಜರಾತ್: ಅಹ್ಮದಾಬಾದ್ನಲ್ಲಿ AICC ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪ್ರಯುಕ್ತ ಕಾಂಗ್ರೆಸ್ ಘಟಾನುಘಟಿ ನಾಯಕರೆಲ್ಲಾ ಅಹ್ಮದಾಬಾದ್ನಲ್ಲಿ ಸೇರಿದ್ದಾರೆ. ಹೇಗೋ ಅಹ್ಮದಾಬಾದ್ಗೆ ಬಂದಿದ್ದೀವಿ ಅಂತ ನಾಯಕರೆಲ್ಲಾ ಗಾಂಧೀಜಿಯ ಸಬರಮತಿ…
Read More » -

ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿ; ಕೇಂದ್ರ ಸರ್ಕಾರದಿಂದ ಅಧಿಸೂಚನೆ
ನವದೆಹಲಿ: ಸಂಸತ್ತು ಅಂಗೀಕರಿಸಿ, ರಾಷ್ಟ್ರಪತಿಗಳ ಅಂಕಿತ ಬಿದ್ದಿರುವ ವಕ್ಫ್ (ತಿದ್ದುಪಡಿ) ಮಸೂದೆಯು ಮಂಗಳವಾರದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ…
Read More » -

ಮಂಡ್ಯದಲ್ಲಿ ಜನಾಕ್ರೋಶ ಯಾತ್ರೆ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಮಂಡ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ಯು ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮಹಾವೀರ ಸರ್ಕಲ್ವರೆಗೆ…
Read More » -

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1
ಕೊಪ್ಪಳ: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1 ಇದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಇದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಮತ್ತು ಯಲಬುರ್ಗಾ ಶಾಸಕ…
Read More » -

ಹನುಮ ಧ್ವಜ ಕಿತ್ತಿ ಹಾಕಿದಂತೆ, ಹಣೆಯ ಮೇಲಿನ ಕುಂಕಮವನ್ನೂ ಅಳಿಸಿಹಾಕಬಹುದು
ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಲೂಟಿ ಮಾಡುವಲ್ಲಿ ಚಂಬಲ್ ಕಣಿವೆ ದರೋಡೆಕೋರರನ್ನು ಮೀರಿಸಿದ್ದಾರೆ ಎಂದು ಎಂಎಲ್ಸಿ ಸಿ.ಟಿ .ರವಿ ಆರೋಪಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿ, ಹಾಲು,…
Read More » -

64 ವರ್ಷಗಳ ಬಳಿಕ ಗುಜರಾತ್ನಲ್ಲಿ ಎಐಸಿಸಿ ಅಧಿವೇಶನ
64 ವರ್ಷಗಳ ಬಳಿಕ ಇಂದು ಮತ್ತು ನಾಳೆ ಗುಜರಾತ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಎಐಸಿಸಿ ಮಹತ್ವದ ಸಭೆ ನಡೆಯಲಿದೆ. ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ…
Read More » -

ಬಿಜೆಪಿ ಜನಾಕ್ರೋಶ ಯಾತ್ರೆಗೆ ಪ್ರಿಯಾಂಕ್ ಖರ್ಗೆ ಕೆಂಡ
ಕಲಬುರಗಿ: ಬಿಜೆಪಿ ಪಾಳಯದ ಜನಾಕ್ರೋಶ ಯಾತ್ರೆ ಬಗ್ಗೆ, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ಮಾಡ್ತಿರೋದು ಅವರ ಪಕ್ಷದಲ್ಲಿನ ಆಕ್ರೋಶ ಮರೆಮಾಚೋಕೆ. ಜನಾಕ್ರೋಶ ಯಾತ್ರೆಗೆ…
Read More » -

ಯತ್ನಾಳ್ರನ್ನು ಪಕ್ಷಕ್ಕೆ ವಾಪಾಸ್ ಕರೆತರಬೇಕು; ಪ್ರಮೋದ್ ಮುತಾಲಿಕ್
ಗದಗ: ಬಿಜೆಪಿಯು ಒಂದು ಹಿಂದೂಗಳ ಭರವಸೆಯ ಪಕ್ಷ ಆದರಿಂದ ಬಿಜೆಪಿಯು ಒಬ್ಬರೊಬ್ಬನ್ನು ಕಡೆಗಣಿಸಬಾರದು ಯತ್ನಾಳರನ್ನು ಪಕ್ಷಕ್ಕೆ ವಾಪಾಸ್ ತರಬೇಕು ಅನ್ನೋದೇ ನನ್ನ ಅಭಿಪ್ರಾಯ ಎಂದು ಶ್ರೀರಾಮ ಸೇನಾ…
Read More » -

10 ತಿಂಗಳ ಬಳಿಕ ತವರಿಗೆ ಭವಾನಿ ರೇವಣ್ಣ ಎಂಟ್ರಿ
ಹಾಸನ: ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ…
Read More » -

ಬಿಜೆಪಿಯಿಂದ ಮೋದಿ ವಿರುದ್ಧ ಜನಾಕ್ರೋಶ ಯಾತ್ರೆ; ಸಂತೋಷ್ ಲಾಡ್ ವ್ಯಂಗ್ಯ
ಧಾರವಾಡ: ಬಿಜೆಪಿಯವರು ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ, ಮೋದಿ ವಿರುದ್ಧ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,…
Read More » -

ಮೋದಿ ಸರ್ಕಾರ ಬಂದ್ಮೇಲೆ ಡೀಸೆಲ್ ದರ ಏರಿಕೆ ಆಗಿದೆ; ಸಚಿವ ರಾಮಲಿಂಗಾ ರೆಡ್ಡಿ
ಕೊಪ್ಪಳ: ಮೋದಿ ಸರಕಾರ ಬರುವ ಮುನ್ನ ಇದ್ದ ಡಿಸೇಲ್ ದರ ಈಗ ಏರಿಕೆಯಾಗಿದೆ. ಕೇಂದ್ರ ಸರಕಾರ ಹೆಚ್ಚಳ ಮಾಡಿದ್ದರಿಂದ ನಾವು ಹೆಚ್ಚು ಮಾಡಿದ್ದೇವೆ. ಅವರು ಕಡಿಮೆ ಮಾಡಿದರೆ…
Read More » -

ಪೌರಕಾರ್ಮಿಕರಿಗೆ ಸರ್ಕಾರದಿಂದ ಗುಡ್ನ್ಯೂಸ್…!
ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ…
Read More » -

ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ‘ಜನಾಕ್ರೋಶ ಯಾತ್ರೆ’ ಕೈಗೊಂಡಿದೆ. ಇಂದು ಮಧ್ಯಾಹ್ನ…
Read More » -

ಬೆಂಗಳೂರು ದೊಡ್ಡ ನಗರ ಅಲ್ಲೊಂದು ಇಲ್ಲೊಂದು ಕಿರುಕಳ ಘಟನೆ ಆಗುತ್ತೆ; ಗೃಹ ಸಚಿವರ ಉಡಾಫೆ ಹೇಳಿಕೆ
ಬೆಂಗಳೂರು: ಬಿಟಿಎಂ ಲೇಔಟ್ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದೊಡ್ಡ ನಗರ ಇಂತಹ ಪಟ್ಟಣದಲ್ಲಿ…
Read More » -

ಇಂದಿನಿಂದ ವಿಧಾನಸೌಧ ನಿತ್ಯ ಜಗಮಗ
ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ…
Read More » -

ಕುಮಾರಸ್ವಾಮಿ ಮಾತಿಗೆ ಹೆದರೋ ಮಗ ನಾನಲ್ಲ; ಡಿಕೆಶಿ ತಿರುಗೇಟು
ಬೆಂಗಳೂರು: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಸಿಎಂ-ಡಿಸಿಎಂ ನನ್ನ ಮೇಲೆ ದ್ವೇಷ ಸಾಧಿಸ್ತಿದ್ದಾರೆ. ಆದ್ರೆ ನನ್ನತ್ರ…
Read More » -

ಪೂಜ್ಯರನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ
ಹುಬ್ಬಳ್ಳಿ: ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ನಾನು ಒಳ್ಳೇಯವರಿಗೆ ಒಳ್ಳೇಯವನು, ದುಷ್ಟರಿಗೆ ದುಷ್ಟ ಇದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರವಿವಾರ ನಗರದ…
Read More » -

ರಾಜ್ಯಾದ್ಯಂತ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್ 7) ಬಿಜೆಪಿ 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ…
Read More » -

ವಿನಯ್ ಸೂಸೈಡ್ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ
ಬೆಂಗಳೂರು: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ…
Read More » -

ರಾಮನವಮಿಯಂದು ರಾಮಸೇತುವೆ ದರ್ಶನ ಪಡೆದ ಪ್ರಧಾನಿ ಮೋದಿ
ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತು ದರ್ಶನ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ…
Read More » -

ರಾಜೀನಾಮೆ ಕೊಟ್ಟು ಬಾ, ನಾನು ಕೊಡ್ತೇನೆ; ವಿಜಯೇಂದ್ರಗೆ ಯತ್ನಾಳ್ ಸವಾಲ್
ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು, ನಾನು ಸಹ ಕೊಡುತ್ತೇನೆ. ಚುನಾವಣೆಗೆ ಹೋಗೋಣ ಬಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ…
Read More » -

ರಾಮನವಮಿಯಂದೇ ಪಂಬನ್ ಬ್ರಿಡ್ಜ್ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ರಾಮನವಮಿಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು…
Read More » -

ವಕ್ಫ್ ಬಿಲ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ನವದೆಹಲಿ: ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ್ದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇಂದಿನಿಂದ ಅಧಿಕೃತವಾಗಿ ಕಾನೂನಾಗಿ ಜಾರಿಗೆ…
Read More » -

ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಕೊಲೆ; ಬಿವೈವಿ ಗಂಭೀರ ಆರೋಪ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಶಾಸಕರ ವಿರುದ್ಧ…
Read More » -

ಯತ್ನಾಳ್ ಪಕ್ಷ ಕಟ್ಟಲ್ಲ, ಕಟ್ಟಿದ್ರೂ ನಾವು ಹೋಗಲ್ಲ; ಬಿ.ಪಿ.ಹರೀಶ್
ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ…
Read More » -

87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53ಕೋಟಿ ಉಳಿತಾಯ; ಕನ್ನಡ ಭವನ ನಿರ್ಮಾಣಕ್ಕೆ ಬಳಕೆ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂ. ಹಣ ಉಳಿತಾಯವಾಗಿದೆ” ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು…
Read More » -

ನಳಿನ್ ಕುಮಾರ್ ಕಟೀಲ್ಗೆ ರಾಜಕೀಯ ಸ್ಥಾನಮಾನ ಸಿಗಲಿ; ಡಿಕೆಶಿ ಪ್ರಾರ್ಥನೆ
ಮಂಗಳೂರು: ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಳಿನ್ ಕುಮಾರ್ ಕಟೀಲ್ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು…
Read More » -

ವಿನಯ್ ಆತ್ಮಹತ್ಯೆ ಕೇಸ್; ಸಾಕ್ಷ್ಯ ನಾಶ ಮೊದಲೇ ಸಿಬಿಐಗೆ ವಹಿಸಿ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ…
Read More » -

ಕೋವಿಡ್ ಹಗರಣ; ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಮಧ್ಯಂತರ ವರದಿಯನ್ನು ಜಸ್ಟೀಸ್ ಮೈಕಲ್ ಡಿ ಕುನ್ಹಾ ಆಯೋಗ ರಾಜ್ಯ ಸರ್ಕಾರಕ್ಕೆ…
Read More » -

ಹೆಚ್.ಡಿ.ಕುಮಾರಸ್ವಾಮಿಗೆ ‘ಹೈ’ ರಿಲೀಫ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿ ಬಳಿ, 6 ಎಕರೆ ಭೂಮಿ…
Read More » -

ವಿನಯ್ ಆತ್ಮಹತ್ಯೆ ಕೇಸ್; ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ
ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಅನ್ನೋ ವಿಶ್ವಾಸ ಇಲ್ಲ. ಈ ಕುರಿತು ಸಿಬಿಐ ತನಿಖೆ ಆಗಬೇಕು…
Read More » -

ಯಾವುದೇ ಮಸೀದಿ, ಕಬ್ರಸ್ತಾನ ಮುಟ್ಟಲ್ಲ; ರವಿಶಂಕರ್ ಪ್ರಸಾದ್
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ…
Read More » -

ಬೆಲೆ ಏರಿಕೆ ವಿರೋಧಿಸಿ ಆಪ್ ಪ್ರೊಟೆಸ್ಟ್
ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಇತ್ತೀಚಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ,ನೀರಿನ ದರ ಹೆಚ್ಚಳ, ಮೆಟ್ರೋ, ಆಸ್ತಿ ತೆರಿಗೆ, ಟೋಲ್,…
Read More » -

ವಕ್ಫ್ ಬಿಲ್ ಸಂವಿಧಾನ ವಿರೋಧಿ; ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಫ್ ವಿಚಾರದಲ್ಲಿ ದಬ್ಬಾಳಿಕೆ…
Read More » -

ವಿನಯ್ ಸೂಸೈಡ್ ಕೇಸ್; ಸಿಬಿಐ ತನಿಖೆಗೆ ವಿಜಯೇಂದ್ರ ಒತ್ತಾಯ
ಮಡಿಕೇರಿ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ಟೀಕೆ…
Read More » -

BJP ಕಾರ್ಯಕರ್ತ ಸೂಸೈಡ್ ಕೇಸ್; ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಸಿಎಂ
ಬೆಂಗಳೂರು: ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ…
Read More » -

ಒಳ ಮೀಸಲಾತಿ ಜಾರಿ ಮಾಡೇ ಮಾಡ್ತೀವಿ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಲ್ಲ, ಯಾರು ಸಂಶಯ ಇಟ್ಟುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು ವಿಧಾನಸೌಧದ ಆವರಣದಲ್ಲಿ ನಡೆದ ಬಾಬು…
Read More » -

ಪೊನ್ನಣ್ಣನಿಗೂ, ಮಂಥರ್ ಗೌಡನಿಗೂ ಬೇರೆ ಬೇರೆ ಕಾನೂನು ಇಲ್ಲ..!
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಿಜೆಪಿ ಕಾರ್ಯಕರ್ತನ…
Read More » -

ವಕ್ಫ್ ಬಿಲ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ AAP
ನವದೆಹಲಿ: ಸಂಸತ್ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ…
Read More » -

DySP ಕಚೇರಿಗೆ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಶಾಸಕರ ವಿರುದ್ದ ಎಫ್ ಐಆರ್ ಗೆ ಆಗ್ರಹಿಸಿ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ…
Read More » -

ವಿನಯ್ ಸೂಸೈಡ್ ಕೇಸ್; ಕುಶಾಲನಗರದಲ್ಲಿ ಬಿಜೆಪಿ ಪ್ರೊಟೆಸ್ಟ್
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಕೇಸ್ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಕುಶಾಲನಗರದಲ್ಲಿ ಈ ಪ್ರಕರಣದಿಂದ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು…
Read More » -

ಶಾಸಕ ಪೊನ್ನಣ್ಣ ರಾಜೀನಾಮೆಗೆ ಯತ್ನಾಳ್ ಆಗ್ರಹ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು…
Read More » -

BJP ಕಾರ್ಯಕರ್ತ ಆತ್ಮಹತ್ಯೆ ಕೇಸ್; ಕೊಡಗು ಎಸ್ಪಿ ಸಸ್ಪೆಂಡ್ಗೆ ಬಿಜೆಪಿ ಆಗ್ರಹ
ಬೆಂಗಳೂರು: ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ…
Read More » -

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ?
ಬೆಂಗಳೂರು: ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮಾಧ್ಯಮದ ಜೊತೆ ಮಾತನಾಡಿದ ಕೆ.ಅಣ್ಣಮಲೈ ಈಗ ತಮಿಳುನಾಡಿನ ಬಿಜೆಪಿ…
Read More » -

ವಕ್ಫ್ ಬಿಲ್ ಅಂಗೀಕಾರ; ಐತಿಹಾಸಿಕ ಕ್ಷಣ ಎಂದ ಪ್ರಧಾನಿ ಮೋದಿ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ನಲ್ಲಿ…
Read More » -

ವಕ್ಫ್ ಬಿಲ್ ಮಂಡನೆ; ಹೋರಾಟಕ್ಕೆ ಸಂದ ಜಯ
ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.…
Read More » -

ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ…
Read More » -

BJP ಕಾರ್ಯಕರ್ತ ಸೂಸೈಡ್ ಕೇಸ್; ಸೋಷಿಯಲ್ ಮೀಡಿಯಾದಲ್ಲಿ ಬಂದಿದ್ದೆಲ್ಲಾ ನಿಜವಲ್ಲ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧ…
Read More » -

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಪೊಲೀಸ್ ವಶಕ್ಕೆ ಬಿಜೆಪಿ ಲೀಡರ್ಸ್
ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಿನ್ನೆಯಿಂದ ಬೆಲೆ…
Read More » -

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ…
Read More » -

ಬೆಲೆ ಏರಿಕೆ ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ.…
Read More » -

ಬೆಲೆ ಏರಿಕೆ ಖಂಡಿಸಿ ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು, ರಾತ್ರಿಯಾದರೂ ಮಾಜಿ ಸಿಎಂ ಯಡಿಯೂರಪ್ಪ ಉತ್ಸಾಹದಲ್ಲೇ ಧರಣಿಯಲ್ಲಿ ಕೂತಿದ್ದಾರೆ. ಹಿರಿಯ…
Read More » -

18 ಶಾಸಕರ ಸಸ್ಪೆಂಡ್ ಖಂಡಿಸಿ ಬಿಜೆಪಿ ಪ್ರೊಟೆಸ್ಟ್
ಬೆಂಗಳೂರು: ಬಿಜೆಪಿಯ 18 ಶಾಸಕರನ್ನ ಖಂಡಿಸಿ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,…
Read More » -

ಪರಿಷತ್ ಸ್ಥಾನ ತುಂಬುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ; ಡಿಸಿಎಂ ಡಿಕೆಶಿ
ಹುಬ್ಬಳ್ಳಿ: ಸಂಪುಟ ಪುನರ್ ರಚನೆಯ ವಿಚಾರವಾಗಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಅದು ಸತ್ಯಕ್ಕೆ ದೂರವಾದದು. ಆದರೆ, ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳು ಖಾಲಿ ಇವೆ. ಅವುಗಳ…
Read More » -

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಇಡಿ ತನಿಖೆಗೆ ‘ಹೈ’ ಅಸ್ತು
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇ.ಡಿ.ಗೆ ಹೈಕೋರ್ಟ್ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ…
Read More » -

ಇಂದು ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಉದ್ಘಾಟನೆ
ಇಂದು ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಕಟ್ಟಡ ಉದ್ಘಾಟನೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದು, ಕೇಂದ್ರ ಹಾಗೂ ರಾಜ್ಯ ಸಚಿವರುಗಳು ಭಾಗಿಯಾಗಿದ್ದಾರೆ. ದೆಹಲಿಯಲ್ಲಿ ಕರ್ನಾಟಕ ಭವನ…
Read More » -

ವಕ್ಫ್ ತಿದ್ದುಪಡಿ ಬಿಲ್ ಮಂಡನೆ; ಸಂಭ್ರಮಾಚರಣೆ ವಿಡಿಯೋ ವೈರಲ್
ನವದೆಹಲಿ: ಎನ್ಡಿಎ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಬಿಲ್ನ್ನು ಮಂಡಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸದನದಲ್ಲಿ ಮಂಡನೆ ಮಾಡಿದ್ದು. ವಿಪಕ್ಷಗಳು ತೀವ್ರ ವಿರೋಧ…
Read More » -

ವಕ್ಫ್ ಬಿಲ್ ಮಂಡನೆ; ಕೇಂದ್ರ ಸರ್ಕಾರದ ವಿರುದ್ಧ ಬಿ.ಕೆ.ಹರಿಪ್ರಸಾದ್ ಕಿಡಿ
ಬೆಂಗಳೂರು: ಎನ್ಡಿಎ ಸರ್ಕಾರ ಇಂದು ಮಂಡಿಸಲಿರುವ ವಕ್ಫ್ ತಿದ್ದುಪಡಿ ಬಿಲ್ ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ತಿರುಪತಿಯಲ್ಲೂ ಅನ್ಯಧರ್ಮದವರನ್ನು ನೇಮಿಸ್ತಾರಾ ಎಂದು ಪ್ರಶ್ನಿಸಿದ್ದಾರೆ.…
Read More » -

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಬಿಲ್ ಮಂಡನೆ..!
ನವದೆಹಲಿ: ವಿಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು…
Read More » -

ವಕ್ಫ್ ಆಸ್ತಿ ಕಬಳಿಕೆ ಮಾಡಿದವ್ರೇ ಕಾಂಗ್ರೆಸ್ನವ್ರು; ಸಂಸದ ಬೊಮ್ಮಾಯಿ ಆರೋಪ
ನವದೆಹಲಿ: ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು…
Read More » -

ಇಂದು ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆ
ನವದೆಹಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ವಕ್ಫ್ ತಿದ್ದುಪಡಿ ವಿಧೇಯಕ ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಕಿರಣ್ ರಿಜಿಜು ವಿಧೇಯಕ ಮಂಡಿಸಿದ್ದಾರೆ. ಚರ್ಚೆಗೆ…
Read More » -

ಹಿಂದುತ್ವದ ನಾಯಕ ಯತ್ನಾಳ್ ಒಬ್ಬರೇ ಅಲ್ಲ; ಮಾಜಿ ಸಂಸದ ಮುನಿಸ್ವಾಮಿ
ಕೋಲಾರ: ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅಂತ ನಾವೆಲ್ಲ ತಿಳಿದಿದ್ದೆವು. ಅವರೋಬ್ಬರೆ ಹಿಂದುತ್ವದ ನಾಯಕರಲ್ಲ, ನೂರಾರು ವರ್ಷಗಳಿಂದ ಹಿಂದೂತ್ವದ ನಾಯಕರಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್.ಮುನಿಸ್ವಾಮಿ…
Read More » -

18 ಶಾಸಕರ ಅಮಾನತು ಹಿಂಪಡೆಯುವಂತೆ ಯತ್ನಾಳ್ ಪತ್ರ
ವಿಜಯಪುರ: ವಿಧಾನಸಭೆಯಿಂದ ಅಮಾನತುಗೊಂಡ 18 ಬಿಜೆಪಿ ಶಾಸಕರ ಪರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೀಕರ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಬಿಜೆಪಿಯಿಂದ ಉಚ್ಚಾಟನೆಯಾದರೂ ಪಕ್ಷ ನಿಷ್ಠ…
Read More » -

ವಕ್ಫ್ ಬಿಲ್ ಮಂಡನೆಗೆ ನಾಳೆಯೇ ಮುಹೂರ್ತ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಏ. 2ರಂದು ಲೋಕಸಭೆಯಲ್ಲಿ ಮಂಡಿಸಲಿದೆ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತಾದ ಚರ್ಚೆಗೆ 8 ಗಂಟೆಗಳ ಸಮಯ ಮೀಸಲಿಡಲಾಗಿದೆ.…
Read More » -

ಕೃಷ್ಣಾ ನದಿಗೆ ನೀರು ಬಿಡುವಂತೆ ಫಡ್ನವಿಸ್ಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ಕುಷ್ಣಾ ನದಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್ಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ…
Read More » -

ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ; ರಮೇಶ್ ಜಾರಕಿಹೊಳಿ ಶಾಕಿಂಗ್ ಸ್ಟೇಟ್ಮೆಂಟ್
ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಯಾದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಇನ್ನು ಯತ್ನಾಳ್ ಹೊಸ ಪಕ್ಷ ಕಟ್ತಾರೆ ಎಂಬ ಸುದ್ದಿ ಸಹ ಜೋರಾಗಿತ್ತು. ಇನ್ನು ಇದೇ ವಿಷಯಕ್ಕೆ…
Read More » -

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ. 2023…
Read More » -

ರಾಜ್ಯದ ಜನರ ಹೀರುತ್ತಿದೆ ದರಬೀಜಾಸುರ ಸರ್ಕಾರ; ಹೆಚ್ಡಿಕೆ ಕಿಡಿ
ಬೆಂಗಳೂರು: ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆದಿದ್ದು, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ…
Read More » -

ನಮ್ದು ಮೋಘಲ್ ಸಂಸ್ಕೃತಿ ಅಲ್ಲ; ಸಂಜಯ್ ರಾವತ್ಗೆ ‘ಮಹಾ’ ಸಿಎಂ ಕೌಂಟರ್
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬದ ಹಿನ್ನಲೆ ಆರ್ಎಸ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ರು. ಈ ಬಗ್ಗೆ ರಾಜಕೀಯವಾಗಿ ವಿಪಕ್ಷಗಳು ಟೀಕೆ ಮಾಡುತ್ತಿವೆ. ನರೇಂದ್ರ…
Read More » -

ಮೋದಿ ಉತ್ತರಾಧಿಕಾರಿಯನ್ನು RSS ಡಿಸೈಡ್ ಮಾಡುತ್ತೆ; ಸಂಜಯ್ ರಾವತ್
ಮುಂಬೈ: ಯುಗಾದಿ ಹಬ್ಬದಂದು ಆರ್ಎಸ್ಎಸ್ ಆದ್ಯ ಸರಸಂಘಚಾಲಕ ಡಾ. ಕೇಶವ್ ಬಲಿರಾಮ್ ಹೆಡಗೇವಾರ್ರ ಜಯಂತಿ. ಈ ಹಿನ್ನಲೆಯಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು ನಾಗ್ಪುರದಲ್ಲಿರುವ ಆರ್ಎಸ್ಎಸ್…
Read More » -

ದೆಹಲಿಯಲ್ಲಿ ನಾಳೆ ನೂತನ ಕರ್ನಾಟಕ ಭವನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ
ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿರುವ ನೂತನ ಕರ್ನಾಟಕ ಭವನವನ್ನು ಸಿಎಂ ಸಿದ್ದರಾಮಯ್ಯ ನಾಳೆ(ಏ.2) ರಂದು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 51 ವರ್ಷ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು…
Read More » -

ಮೋದಿಯವರೇ ಟೆಂಡರ್ ಕ್ಯಾನ್ಸಲ್ ಮಾಡಿ..
ನವದೆಹಲಿ: ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್ಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ…
Read More » -

ಕನ್ನಡಿಗರಿಗೆ ಶಾಕ್ ಕೊಟ್ಟ ಸ್ಟಾಲಿನ್
ತಮಿಳುನಾಡು: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಯುಗಾದಿ ಶುಭಾಶಯಗಳು ಸಾಮಾಜಿಕ ಮಾಧ್ಯಮದಲ್ಲಿ ಬಿಸಿ ಚರ್ಚೆಗೆ ನಾಂದಿ ಹಾಡಿದ್ದು, ಅನೇಕ ಕನ್ನಡಿಗರು ತಮ್ಮನ್ನು “ದ್ರಾವಿಡರು” ಎಂದು ಕರೆಯುವುದಕ್ಕೆ ಆಕ್ಷೇಪ…
Read More » -

ಮೋದಿ ಪಿಎ ಆಗಿ ಫೈರ್ ಬ್ರಾಂಡ್ ಲೇಡಿ IFS
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ 2014ನೇ ಬ್ಯಾಚ್ನ IFS ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಅವರ ನೇಮಕಾತಿಯನ್ನು ಸಂಪುಟದ ನೇಮಕಾತಿ…
Read More » -

ಯತ್ನಾಳ್ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಿಲ್ಲ; ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಹಾಕಿದ್ರು ಸಹ ಕಾಂಗ್ರೆಸ್ಗೆ ಸೇರಿಸಿಕೊಳ್ಳೋದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್…
Read More » -

ಯತ್ನಾಳ್ ವಿರುದ್ಧ RSS ಮುಖಂಡ ಕೆಂಡ
ಮಂಡ್ಯ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆಗಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಆರ್ಎಸ್ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್…
Read More » -

ಪ್ರಧಾನಿ ನರೇಂದ್ರ ಮೋದಿ ದಾಖಲೆ
ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು, ಮತ್ತೊಂದು ದಾಖಲೆ ಬರೆದಿದ್ದಾರೆ. ದೇಶದ ಯಾವ ಪ್ರಧಾನಿಯೂ ಮಾಡದ ಸಾಧನೆ ಮಾಡಿದ್ದಾರೆ. ಆರ್ಎಸ್ಎಸ್ ಪ್ರಧಾನ ಕಚೇರಿಗೆ ಹೋದ ಮೊದಲ ಪ್ರಧಾನಿ…
Read More » -

ಹಿಂದೂಗಳ ರಕ್ಷಣೆಗಾಗಿ ಹೊಸ ಪಕ್ಷ ಅನಿವಾರ್ಯ; ಯತ್ನಾಳ್ ಹೊಸ ಬಾಂಬ್
ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಉಚ್ಚಾಟನೆ ಬಳಿಕ ಅವರು ಮೊದಲ ಸಲ ವಿಜಯಪುರ ನಗರಕ್ಕೆ ಬಂದಿದ್ದು, ಯುಗಾದಿ ಹಬ್ಬದ ಪ್ರಯುಕ್ತ…
Read More » -

ಉಚ್ಚಾಟನೆ ಬಳಿಕ ತವರಿನಲ್ಲಿ ಯತ್ನಾಳ್ ಪೂಜೆ, ಹೋಮ
ವಿಜಯಪುರ: ಯುಗಾದಿ ಹಬ್ಬದ ಪ್ರಯುಕ್ತ ಬಿಜೆಪಿಯಿಂದ ಉಚ್ಚಾಟನೆಯಾದ ಮೇಲೆ ಮೊದಲ ಬಾರಿಗೆ ವಿಜಯಪುರಕ್ಕೆ ಶಾಸಕ ಯತ್ನಾಳ್ ಆಗಮಿಸಿದ್ದಾರೆ. ಬೆಂಗಳೂರಿನಿಂದ ತಡರಾತ್ರಿ ಪ್ರಯಾಣ ಬೆಳೆಸಿ ವಿಜಯಪುರಕ್ಕೆ ಆಗಮಿಸಿದ್ದಾರೆ. ವಿಜಯಪುರದ…
Read More » -

ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ
ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋ ರಾತ್ರಿ ಧರಣಿ ಆರಂಭಿಸಲು ಪಕ್ಷದ ನಾಯಕರ ಸಭೆಯಲ್ಲಿ…
Read More » -

18 ಶಾಸಕರನ್ನು ಅಮಾನತು ಮಾಡಿರೋದು ಸ್ಪೀಕರ್ ಸರ್ವಾಧಿಕಾರಿ ನಿರ್ಧಾರ
ಮಂಗಳೂರು: ಬಿಜೆಪಿಯ 18 ಜನ ಶಾಸಕರನ್ನು ಆರು ತಿಂಗಳುಗಳ ಕಾಲ ಅಮಾನತು ಮಾಡುವ ಮೂಲಕ ಸ್ಪೀಕರ್ ಯು.ಟಿ.ಖಾದರ್ ಅವರು ಸರಕಾರದ ಏಜೆಂಟ್ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು…
Read More » -

ಯತ್ನಾಳ್ ಉಚ್ಚಾಟನೆ; ಬಿಜೆಪಿ ವಿರುದ್ಧ ಪ್ರಮೋದ್ ಮುತಾಲಿಕ್ ಗುಡುಗು
ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಮಾಡಿರುವುದನ್ನು ಬಿಜೆಪಿ ಹೈಕಮಾಂಡ್ ಮರು ಪರಿಶೀಲನೆ ಮಾಡಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ…
Read More » -

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ? ಸತೀಶ್ ಜಾರಕಿಹೊಳಿ ಸಿಎಂ, ಯತ್ನಾಳ್ ಹೋಂ ಮಿನಿಸ್ಟರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹಲವು ವಿಷಯಗಳು ಭಾರಿ ಚರ್ಚೆಯಾಗುತ್ತಿವೆ. ಒಂದೇಡೆ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ರೆ, ಇತ್ತ ಬಿಜೆಪಿಯಿಂದ ಬಸನಗೌಡ ಪಾಟೀಲ್…
Read More » -

BBMP ಬಜೆಟ್; ರಸ್ತೆ ಅಭಿವೃದ್ಧಿಗೆ ಬಜೆಟ್ನಲ್ಲಿ ಸಿಕ್ಕಿದ್ದೆಷ್ಟು?
ಬೆಂಗಳೂರು: ನಗರದ ಟೌನ್ಹಾಲ್ನಲ್ಲಿ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಆಯುಕ್ತ ತುಷಾರ್ ಗಿರಿನಾಥ್ ಮಂಡಿಸಿದ್ರು. ಬಜೆಟ್ನಲ್ಲಿ ನಗರದ ರಸ್ತೆ ಅಭಿವೃದ್ದಿಗೆ ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಹಾಗಾದ್ರೆ ಬಜೆಟ್ನಲ್ಲಿ…
Read More » -

ಇಂದು ಬಹುನಿರೀಕ್ಷಿತ ಬಿಬಿಎಂಪಿ ಬಜೆಟ್ ಮಂಡನೆ
ಬೆಂಗಳೂರು: ಇಂದು ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. 19000 ಕೋಟಿ ರೂ ಬಜೆಟ್ ಮಂಡಿಸಲು ಬಿಬಿಎಂಪಿ ಆಯುಕ್ತ ಸಿದ್ದತೆ ಮಾಡಿಕೊಂಡಿದ್ದಾರೆ. ಟೌನ್ಹಾಲ್ನಲ್ಲಿ ಬಜೆಟ್ ಮಂಡನೆಯಾಗಲಿದ್ದು,…
Read More » -

ಪ್ರಧಾನಿ ಮೋದಿ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ ದಂಪತಿ
ನವದೆಹಲಿ: ಇತ್ತೀಚಿಗಷ್ಟೇ ಗಾಯಕಿ ಶಿವಶ್ರೀ ಜೊತೆ ಮದುವೆಯಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಪ್ರಧಾನಿ…
Read More » -

ಯತ್ನಾಳ್ ಉಚ್ಚಾಟನೆ; ರೆಬಲ್ಸ್ ಗುಪ್ತ್ ಮೀಟಿಂಗ್
ಬೆಂಗಳೂರು: ಬಿಜೆಪಿಯ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಭಿನ್ನಮತೀಯರ ಜೊತೆ ಸಭೆ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಯತ್ನಾಳ್ ಜೊತೆಗೆ ಸಭೆ ನಡೆಸುವವರ ಮೇಲೆ…
Read More » -

ಅಂಬೇಡ್ಕರ್ ಜಯಂತಿ; ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಮೋದಿ ಸರ್ಕಾರ
ಬೆಂಗಳೂರು: ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಿಸಲು ಈಗಾಗಲೇ ಎಲ್ಲೇಡೆ ಸಿದ್ಧತೆಗಳು ನಡೆದಿದ್ದು, ಈ ಮದ್ಯೆ ಕೇಂದ್ರ ಸರ್ಕಾರ ಬಾಬಾಸಾಹೇಬರ ಜಯಂತಿಯಂದು ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.…
Read More » -

ಒಳ ಮೀಸಲಾತಿ; ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿ ಅಂಗೀಕಾರ
ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ರಚಿಸಲಾಗಿದ್ದ ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ, ಮಧ್ಯಂತರ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ…
Read More » -

ಹೆಚ್ಡಿಕೆ – ಸತೀಶ್ ಜಾರಕಿಹೊಳಿ ದಿಲ್ಲಿ ಮೀಟಿಂಗ್ ಸೀಕ್ರೆಟ್ ಬಿಚ್ಚಿಟ್ಟ ಜಿಟಿಡಿ
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿರು ಸಾಧ್ಯತೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
Read More » -

ನಾಳೆ ರೇಬಲ್ಸ್ ‘ಹೈ’ವೋಲ್ಟೇಜ್ ಮೀಟಿಂಗ್; ಯತ್ನಾಳ್ಗೆ ರಜಾ ಬೆಂ’ಬಲ’
ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬಂಟಿಯಾಗಿಲ್ಲ, ನಾವೆಲ್ಲರೂ ಅವರ ಜೊತೆ ಇದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ…
Read More » -

ಹನಿಟ್ರ್ಯಾಪ್ಗೆ ಬಂದವ್ರು..ಹತ್ಯೆಗೆ ಯತ್ನಿಸಿದ್ರು; MLC ರಾಜೇಂದ್ರ ಹೊಸ ಬಾಂಬ್
ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಚಿವ ರಾಜಣ್ಣ ಪುತ್ರ ಎಂಎಲ್ಸಿ ರಾಜೇಂದ್ರ ಕೊನೆಗೂ ಈ ಸಂಬಂಧ ದೂರ ದಾಖಲಿಸಿದ್ದಾರೆ. ಈ…
Read More » -

ಬಿಜೆಪಿಯಿಂದ ಯತ್ನಾಳ್ ಕಿಕ್ಔಟ್..!
ಬೆಂಗಳೂರು: ಶೋಕಾಸ್ ನೋಟಿಸ್ಗೆ ಉತ್ತರಿಸದೇ ತಿರಸ್ಕರಿಸಿದ್ದಕ್ಕೆ ಬಿಜೆಪಿ ಹೈಕಮಾಂಡ್ ಬಸವನಗೌಡ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.ಸ್ವಪಕ್ಷ ನಾಯಕತ್ವದ ಬಗ್ಗೆ ಶಿಸ್ತು ಮೀರಿ ಪದೇಪದೇ ಬಹಿರಂಗವಾಗಿ ಅವಹೇಳನಕಾರಿ…
Read More » -

ಮುಸ್ಲಿಮರಿಗೆ ಬಿಜೆಪಿಯಿಂದ ಈದ್ ಗಿಫ್ಟ್
ರಂಜಾನ್ ಹಿನ್ನೆಲೆಯಲ್ಲಿ ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್ ವಿತರಿಸುವ ಕಾರ್ಯ ಕೈಗೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ…
Read More » -

ಹನಿಟ್ರ್ಯಾಪ್ ಕೇಸ್; ಗೃಹಸಚಿವರಿಗೆ ದೂರು ನೀಡಿದ ರಾಜಣ್ಣ
ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಇದೀಗ ಸಚಿವ ಕೆ.ಎನ್.ರಾಜಣ್ಣ ಈ ಬಗ್ಗೆ ಗೃಹಸಚಿವ ಪರಮೇಶ್ವರ್ ಅವರಿಗೆ ದೂರು ನೀಡಿದ್ದಾರೆ. ಇನ್ನು ಸಚಿವ ರಾಜಣ್ಣ…
Read More » -

ಸುಮೊಟೊ ಕೇಸ್ ದಾಖಲಿಸಿ; ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ
ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರದಲ್ಲಿ ಬೆಡ್ ರೂಮ್ ಕೂಡ ಟ್ಯಾಪ್ ಆಗುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದ್ರು. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ, ಫೋನ್…
Read More » -

ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಕಲಬುರಗಿ: ಮುಸ್ಲಿಂ ಮೀಸಲಾತಿ ವಿಚಾರವಾಗಿ ಡಿಸಿಎಂ ಡಿಕೆಶಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ ಬಿಜೆಪಿಗರಿಗೆ ಅಸ್ತ್ರವಾಗಿದೆ. ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಿಕೆಶಿ ವಿರುದ್ಧ ವಾಗ್ದಾಳಿ…
Read More » -

ಹನಿಟ್ರ್ಯಾಪ್ ಕೇಸ್ಗೆ ಬಿಗ್ ಟ್ವಿಸ್ಟ್; ಸುಪ್ರೀಂಗೆ PIL ಸಲ್ಲಿಕೆ
ಬೆಂಗಳೂರು: ಇತ್ತಿಚಿಗೆ ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದರು. ಸಚಿವರ ಹೇಳಿಕೆ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ…
Read More » -

ಬಿಜೆಪಿ ಶಾಸಕರ ಅಮಾನತಿಗೆ ವಿಜಯೇಂದ್ರ ಗರಂ
ಕಲಬುರಗಿ: ಸ್ಪೀಕರ್ ಯು.ಟಿ.ಖಾದರ್ ಅವರು 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ, ಇನ್ನು ಈ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ…
Read More » -

ಸಭಾಪತಿ ಸ್ಥಾನದಲ್ಲಿ ಮುಂದುವರೆಯೋದು ಸೂಕ್ತ ಅಲ್ಲ; ಬಸವರಾಜ ಹೊರಟ್ಟಿ
ಹುಬ್ಬಳ್ಳಿ: ಸದನದಲ್ಲಿ ಇತ್ತಿಚಗೆ ನಡೆದ ಬೆಳವಣಿಗೆಗಳು ನನ್ನ ಮನಸ್ಸಿಗೆ ಬೇಸರ ತಂದಿದೆ. ಹೀಗಾಗಿ ವಿಧಾನ ಪರಿಷತ್ ಸಭಾಪತಿ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ ಎಂದು…
Read More » -

‘ಹೈ’ ಅಂಗಳದಲ್ಲಿ ಹನಿ ಕಹಾನಿ; ಸಿದ್ದು ಖರ್ಗೆ ಗಂಭೀರ ಚರ್ಚೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ವಿಚಾರ ದೊಡ್ಡ ಸದ್ದು ಮಾಡುತ್ತಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ ಕೊಟ್ಟ ಬಳಿಕ ಕಾಂಗ್ರೆಸ್ ಹೈಕಮಾಂಡ್ನಲ್ಲಿ ಮಹತ್ವದ…
Read More » -

ಶಾಸಕರ ಅಮಾನತು ವಾಪಸ್ ಪಡೆಯಬೇಕು; ಶೆಟ್ಟರ್ ಡಿಮ್ಯಾಂಡ್
ಹುಬ್ಬಳ್ಳಿ: ಸದನದಲ್ಲಿ ಯಾರದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ, ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ…
Read More » -

ಹನಿಟ್ರ್ಯಾಪ್ ಪ್ರಕರಣ ಸರ್ಕಾರ ಸಿಬಿಐಗೆ ವಹಿಸಲಿ
ದೆಹಲಿ: ಹನಿಟ್ರ್ಯಾಪ್ ಪ್ರಕರಣ ಹಿಂದೆ ಪ್ರಭಾವಿ ಸಚಿವರಿದ್ದಾರೆಂದು ಕಾಂಗ್ರೆಸ್ ಪಕ್ಷದವರೇ ಹೇಳ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್…
Read More » -

ರಾಜ್ಯದಲ್ಲಿ ‘ಹನಿ’ ಗದ್ದಲ; ಡಿಸಿಎಂ ಡಿಕೆಶಿ ಹೇಳಿದ್ದೇನು?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ವಿಚಾರ ಸಂಚಲನ ಸೃಷ್ಟಿಸಿದೆ. ಬಜೆಟ್ ಅಧಿವೇಶನದಲ್ಲಿಯೂ ಸಹ ಈ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ವಿಚಾರಕ್ಕೆ…
Read More » -

ವಿಧಾನಸಭೆಯಲ್ಲಿ ಭಾರಿ ಹೈಡ್ರಾಮ; ಸ್ಪೀಕರ್ ಮೇಲೆ ಕಾಗದ ಎಸೆತ
ಬೆಂಗಳೂರು: ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಹನಿಟ್ರ್ಯಾಪ್ ಪ್ರಕರಣ ತನಿಖೆ ಆಗಬೇಕೆಂದು…
Read More » -

ಕುನಿಗನಹಳ್ಳಿ ಗ್ರಾ.ಪಂ ಎಲೆಕ್ಷನ್ನಲ್ಲಿ ಅವಿರೋಧ ಆಯ್ಕೆ..!
ಹಾಸನ ಜಿಲ್ಲೆಯ ಕುನಿಗನಹಳ್ಳಿಲ್ಲಿಂದು ಗ್ರಾಮ ಪಂಚಾಯಿತಿ ಎಲೆಕ್ಷನ್ ನಡೆದಿದ್ದು,ಚುನಾವಣಾ ಪ್ರಕ್ರಿಯೆಯನ್ನು ತಹಸೀಲ್ದಾರ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆ ಆಗಿರುವುದಾಗಿ ತಿಳಿಸಿದರು.. ಅಧ್ಯಕ್ಷರಾಗಿ…
Read More » -

ಗೃಹಲಕ್ಷ್ಮಿಯರಿಗೆ ಇನ್ಮುಂದೆ 4000 ಸಿಗುತ್ತೆ..?
ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್ ಎಂಎಲ್ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ…
Read More » -

75% ಮೀಸಲಾತಿಗೆ ಸಂತೋಷ್ ಲಾಡ್ ಡಿಮ್ಯಾಂಡ್
ಬೆಂಗಳೂರು: ರಾಜ್ಯದಲ್ಲಿ ಶೇ. 75 ರಷ್ಟು ಮೀಸಲಾತಿ ನೀಡಬೇಕೆಂದು ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಶೋಷಿತ…
Read More » -

ಮುಸ್ಲಿಂ ಗುತ್ತಿಗೆದಾರ ಮೀಸಲಾತಿಗೆ ಯತ್ನಾಳ್ ಕೊಕ್ಕೆ!
ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ಯನ್ನು ಮಂಗಳವಾರ ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದರು. ಇದೀಗ…
Read More » -

ಶೀಘ್ರದಲ್ಲೇ ಗೃಹಲಕ್ಷ್ಮಿಯರ ಖಾತೆಗೆ ಹಣ; ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿಬಂದಿದ್ದವು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಗ್ಯಾರಂಟಿ…
Read More » -

ಡಿಕೆಶಿ ದೆಹಲಿ ಭೇಟಿಗೂ, ಎಸ್ಸಿ ಎಸ್ಟಿ ಶಾಸಕರ ಸಭೆಗೂ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಅಥವಾ ಶಾಸಕರಾಗಲೀ, ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗಿಯೇ ಚರ್ಚೆಗೆ ಗ್ರಾಸವಾಗುತ್ತೆ.…
Read More » -

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ…
Read More » -

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಮ್ಮ ಸರ್ಕಾರ ಪರದಾಡುತ್ತಿದೆ; ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ಕರ್ನಾಟಕ ಕಾಂಗ್ರೆಸ್ ಮಾದರಿಯಲ್ಲೇ ಚುನಾವಣೆಗೆ ಮುನ್ನ ಗ್ಯಾರಂಟಿ ಯೋಜನೆ ಘೋಷಿಸಿ, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕಕ್ಕೆ ಬಂದಿತ್ತು. ಇದೀಗ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ…
Read More » -

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯೋ ಮುಂಚೆ ಡಿಕೆಶಿ ಶಕ್ತಿಪ್ರದರ್ಶನ..!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿಗ ಭಾರತಿ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ ಅಧ್ಯಕ್ಷ ಸ್ಥಾನದಿಂದ ಇಳಿಯುವ…
Read More » -

ರನ್ಯಾ ಕೇಸ್ನಲ್ಲಿ ಭಾಗಿಯಾದ ಮಿನಿಸ್ಟರ್ಸ್ ಹೆಸರು ಗೊತ್ತಿದೆ, ಅಧಿವೇಶನದಲ್ಲಿ ಬಹಿರಂಗಪಡಿಸ್ತೇನೆ; ಯತ್ನಾಳ್ ಬಾಂಬ್
ವಿಜಯಪುರ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಯ್ಯಾವ ಸಚಿವರು ಭಾಗಿಯಾಗಿದ್ದಾರೆನ ಅನ್ನೋದು ಗೊತ್ತಿದೆ. ಅಧಿವೇಶನದಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ ಅಂತ ವಿಜಯಪುರ ಶಾಸಕ ಬಸನಗೌಡ ಪಾಟೀಲ್…
Read More » -

ರನ್ಯಾ ರಾವ್ ಪ್ರಕರಣ ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಎಂಎಲ್ಸಿ ಸಲೀಂ ಅಹ್ಮದ್
ಹುಬ್ಬಳ್ಳಿ: ನಟಿ ರನ್ಯಾ ರಾವ್ ಪ್ರಕರಣವನ್ನು ಇ.ಡಿ ಮತ್ತು ಇತರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮವಾಗಲಿದೆ. ಯಾವುದೇ ಪಕ್ಷದವರು ಇದ್ದರೂ ರಕ್ಷಣೆಗೆ…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗಲ್ಲ; ಸಚಿವ ಶರಣ್ ಪ್ರಕಾಶ್ ಪಾಟೀಲ್
ಕಲಬುರಗಿ: ನಾವು ನೀಡಿರುವ ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಅವರು, ವಿಪಕ್ಷಗಳು…
Read More » -

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ…
Read More » -

ಬೆಂಗಳೂರು ಕಸದ ಮಾಫಿಯಾ ಹಿಂದಿರುವ ಡಾನ್ ಯಾರು? ಎಎಪಿ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ಕಸದ ವಿಲೇವಾರಿ ಬಿಗಡಾಯಿಸಿರುವ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಕಸ ವಿಲೇವಾರಿ ದೊಡ್ಡ…
Read More » -

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ…
Read More » -

ಬಿಜೆಪಿ ತೆಕ್ಕೆಗೆ ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿ: ಬೆಳಗಾವಿಯ 23ನೇ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ…
Read More » -

ಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ನಡುವೆ ಮಾತಿನ ಚಕಮಕಿ…
Read More » -

ರಸ್ತೆ ಅಪಘಾತ; ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಪೋಲೋ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಅಧಿವೇಶನ ಮುಗಿಸಿಕೊಂಡು…
Read More » -

ಲಂಬಾಣಿ ಸಂಪ್ರದಾಯದಂತೆ ಹೋಳಿ ಆಚರಿಸಿದ ಶಾಸಕ ಪ್ರಭು ಚೌಹಾಣ
ಬೀದರ್: ದೇಶದಾದ್ಯಂತ ಎಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಖುಷಿಯಿಂದ ಪರಸ್ಪರ ಬಣ್ಣಗಳನ್ನು ಎರೆಚಾಡುತ್ತಿದ್ದಾರೆ. ಇಂದು ಹೋಳಿ ಹುಣ್ಣಿಮೆ ಹಿನ್ನೆಲೆಯಲ್ಲಿ ಯುವಕ, ಯುವತಿಯರು, ಮಕ್ಕಳು, ಮಹಿಳೆಯವರು, ವೃದ್ಧರು…
Read More » -

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ…
Read More » -

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…
Read More » -

ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಮನವಿ
ಬೆಂಗಳೂರು: ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ, ಅದಕ್ಕಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಕಾರ್ಕಾಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ವಿಧಾನಸಭಾ ಸದನದಲ್ಲಿ…
Read More » -

ಪೋಕ್ಸೋ ಕೇಸ್; ಮಾಜಿ ಸಿಎಂ ಯುಡಿಯೂರಪ್ಪಗೆ ರಿಲೀಫ್
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್…
Read More » -

ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ರಾಮನಗರ: ರಾಜ್ಯದಲ್ಲಿ ಎಂಇಎಸ್ ಪುಂಡಾಟ ಮುಂದುವರಿದ ಹಿನ್ನೆಲೆ ಎಂಇಎಸ್ ವಿರುದ್ಧ ರಾಮನಗರದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ ಐಜೂರು ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ ಎಂಇಎಸ್ ನಿಷೇಧ…
Read More » -

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ
ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…
Read More » -

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ನಟಿ ರಶ್ಮಿಕಾ ಮೇಲೆ ಅಸಂಬದ್ಧ ಹೇಳಿಕೆ; ಶಾಸಕ ರವಿ ಗಣಿಗ ವಿರುದ್ಧ ದೂರು ದಾಖಲು
ನಟಿ ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬಂದಿಲ್ಲ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಶಾಸಕ ರವಿ ಗಣಿಗಗೆ ಸಂಕಷ್ಟ ಎದುರಾಗಿದೆ. ಶಾಸಕ ರವಿ ಗಣಿಗ…
Read More » -

ರನ್ಯಾ ರಾವ್ ಕೇಸ್; ಸಿಐಡಿ ತನಿಖೆ ವಾಪಸ್ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪೋಲಿಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ರಾಜ್ಯ ಸರ್ಕರ ಸಿಐಡಿ ತನಿಖೆಗೆ ಆದೇಶಿಸಿತ್ತು. ಆದರೆ…
Read More » -

40% ಕಮಿಷನ್ ಆರೋಪ; ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ತನಿಖಾ ಅಯೋಗ ವರದಿ ಸಿಎಂಗೆ ಸಲ್ಲಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಆರೋಪ ಕೇಳಿಬಂದ ಬೆನ್ನಲ್ಲೇ ತನಿಖಾ ವರದಿಯನ್ನು ಕೊಡಲು ನಿವೃತ್ತ…
Read More » -

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು…
Read More » -

ಮಾರಿಷಸ್ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More »




















































































































































