ರಾಜಕೀಯ
-

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?
ಮೈಸೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್ನಲ್ಲಿ ರಿಲೀಫ್ ಮೂಡ್ನಲ್ಲಿರವ ಸಿಎಂಗೆ…
Read More » -

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…
Read More » -

ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಒಡೆದಾಳುವದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ…
Read More » -

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ
ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್,…
Read More » -

ಸಿಎಂ ಸಮ್ಮುಖದಲ್ಲೇ ವಾಗ್ವಾದಕ್ಕಿಳಿದ ಸಚಿವರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಿಎಲ್ಪಿ ಸಭೆಯ ಬಳಿಕ ಸಚಿವರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ. ಸಚಿವ ಶರಣ್ಪ್ರಕಾಶ್ ಪಾಟೀಲ್…
Read More » -

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಮಂತ್ರಿಗಳು ಇನ್ವಾಲ್ ಆಗಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್ರನ್ನು ನ್ಯಾಯಾಲಯಕ್ಕೆ…
Read More » -

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್…
Read More » -

ಡಿಕೆಶಿ ಕೆಂಪೇಗೌಡ್ರು ಕಟ್ಟಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ; ಆರ್ ಅಶೋಕ್ ಆರೋಪ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…
Read More » -

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ
ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More » -

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…
Read More » -

ಐಶ್ವರ್ಯ ಗೌಡ ವಂಚನೆ ಕೇಸ್; ವಿನಯ್ ಕುಲಕರ್ಣಿಗೆ ಮುಳುವಾಗುತ್ತಾ ಕಾರು ಚಾಲಕನ ಹೇಳಿಕೆ
ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…
Read More » -

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…
Read More » -

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…
Read More » -

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…
Read More » -

ಸಿಎಂ ಪತ್ನಿಗೆ ಬಿಗ್ ರಿಲೀಫ್; ಇ.ಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್
ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…
Read More » -

ಕಟ್ಟಡ ಕಾರ್ಮಿಕರ ನೋವುಗಳಿಗೆ ಮಿಡಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಇದಾಗಿದ್ದು.2025-2026ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.ಮುಂಗಡ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಮಿಕರು,…
Read More » -

ಸಿದ್ದರಾಮಯ್ಯ ಬಜೆಟ್ ಬೋಗಸ್ ಎಂದ ಆಪ್ ನಾಯಕ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು ಎಎಪಿ ನಾಯಕ ಮುಖ್ಯಮಂತ್ರಿ…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?
ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…
Read More » -

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್ನಲ್ಲಿ ಸಿಎಂ ಘೋಷಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…
Read More » -

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…
Read More » -

ಮೀನುಗಾರರಿಗೆ ಭರ್ಜರಿ ಗಿಫ್ಟ್ ಸಿಎಂ ಸಿದ್ದು..!!
ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…
Read More » -

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್ ಭಾಷಣ ಮಾಡಿದ್ದಾರೆ.4…
Read More » -

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಹೇಳಿದರು. ಈ ಕುರಿತು…
Read More » -

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…
Read More » -

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?
ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…
Read More » -

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!
ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…
Read More » -

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!
ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…
Read More » -

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…
Read More » -

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ
ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…
Read More » -

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…
Read More » -

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…
Read More » -

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!
ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…
Read More » -

ಚಿತ್ರರಂಗದವರು ಟೀಕೆ ಮಾಡಲಿ ಅಂತಾನೆ ಆ ಪದ ಬಳಸಿದ್ದು; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಂದಿನ ಕಲಾಪದಲ್ಲಿ ಭಾಗವಹಿಸುವ ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ನಟ್ಟು-ಬೋಲ್ಟು ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಕುರಿತು ಮಾಧ್ಯಮದ ಜೊತೆ…
Read More » -

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More » -

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…
Read More » -

ಸೌಮ್ಯ ರೆಡ್ಡಿ ಚುನಾವಣಾ ತಕರಾರು; ಬಿಜೆಪಿ ಶಾಸಕ ರಾಮಮೂರ್ತಿಗೆ ಸುಪ್ರೀಂ ಶಾಕ್..!
ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ…
Read More » -

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಕಮಿಷನ್ ಆರೋಪ..
ಬೆಂಗಳೂರು: ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…
Read More » -

ಮೊಯ್ಲಿ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಆಗಲ್ಲ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…
Read More » -

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ
ಗುಜರಾತ್: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…
Read More » -

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ; ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…
Read More » -

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಬಜೆಟ್ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Read More » -

ಡಿಕೆಶಿ ‘ನಟ್ಟು ಬೋಲ್ಟ್’ ಹೇಳಿಕೆಗೆ ಸಾ.ರಾ.ಗೋವಿಂದು ತಿರುಗೇಟು
ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…
Read More » -

ಹುರುಳಿಲ್ಲದ ಬಜೆಟ್ ಹದಿನಾರು ಮಂಡಿಸಿದರೇನು; ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.…
Read More » -

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…
Read More » -

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…
Read More » -

ಭಾರತೀಯ ಸಂಸ್ಕೃತಿಯನ್ನುಉಳಿಸುವ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ, ಅವರಲ್ಲಿ ಡಿಕೆಶಿ ಒಬ್ಬರು; ಕೆಎಸ್ಈ
ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…
Read More » -

ಬೆಂಗಳೂರು ಅಭಿವೃದ್ದಿಗೆ ಡಿಕೆಶಿ ಭರವಸೆ; ಪೈ ಹೇಳಿಕೆ
ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…
Read More » -

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?
ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್ 16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…
Read More » -

ಕರ್ನಾಟಕದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ; ಬಿಜೆಪಿ ನಾಯಕ ಶ್ರೀರಾಮುಲು
ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ. ರಾಜ್ಯದಲ್ಲಿ ಏಕನಾಥ್ ಶಿಂಧೆ ತರ ಪ್ರಕ್ರೀಯೆಗಳು ಮುಂದುವರೆದರೆ…
Read More » -

ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ..!
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ…
Read More » -

ಕಾಂಗ್ರೆಸ್ನಿಂದ ಡಿಸಿಎಂ ಡಿಕೆ ಶಿವಕುಮಾರ್ ಸಸ್ಪೆಂಡ್?
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧ ಇದ್ದರೆ ಅವರನ್ನು ಉಚ್ಛಾಟನೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More » -

ಮಾರ್ಚ್ 22ರಂದು ಕರ್ನಾಟಕ ಬಂದ್; ಕನ್ನಡ ಸಂಘಟನೆಗಳಿಂದ ಮಹತ್ವದ ಘೋಷಣೆ
ಬೆಂಗಳೂರು: ಬಸ್ ಕಂಡಕ್ಟರ್ ಮೇಲೆ MES ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು…
Read More » -

ಬಲ್ಡೋಟ ಕಂಪನಿ ವಿರುದ್ದ ಜನಾಕ್ರೋಶ; ಫೆ.24 ರಂದು ಕೊಪ್ಪಳ ಬಂದ್ ಗೆ ಕರೆ
ಕೊಪ್ಪಳ: ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.…
Read More » -

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .…
Read More » -

ಮುಡಾ ಪ್ರಕರಣದಲ್ಲಿ ಸಿಎಂಗೆ ಲೋಕಾ ಕ್ಲೀನ್ ಚಿಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿತ್ತು. ಇದೀಗ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಲೋಕಾಯುಕ್ತ ವರದಿ ನೀಡಿದೆ. ಲೋಕಾಯುಕ್ತ…
Read More » -

ಅನ್ನಭಾಗ್ಯ ಯೋಜನೆ; ದುಡ್ಡಿನ ಬದಲು ಅಕ್ಕಿ ಕೊಡಲು ಸರ್ಕಾರ ನಿರ್ಧಾರ
ಬೆಂಗಳೂರು: ಕರ್ನಾಟಕ ಸರ್ಕಾರ ಅನ್ಯಭಾಗ್ಯ ಯೋಜನೆ ಅಡಿಯಲ್ಲಿ 5ಕೆ.ಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರವರಿಯಿಂದ ನಿಲ್ಲಿಸಲಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಹಾರ ಮತ್ತು…
Read More » -

ಯಾರಾಗ್ತಾರೆ ದೆಹಲಿ ಸಿಎಂ? ಇಂದು ಬಿಜೆಪಿ ಹೈವೋಲ್ಟೆಜ್ ಮೀಟಿಂಗ್..
ನವದೆಹಲಿ: ಬಿಜೆಪಿ ಪಕ್ಷದ ಶಾಸಕಾಂಗ ಸಭೆ ಇಂದು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಈ ವೇಳೆ ನೂತನ ದೆಹಲಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ. ಈ ಸಂಬಂಧ ಹೊಸದಾಗಿ…
Read More » -

ಕೇಂದ್ರ ಸಚಿವ ಕುಮಾರಸ್ವಾಮಿ ಅನಾರೋಗ್ಯ; ಅಪೋಲೋ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಿನ್ನಲೆಯಲ್ಲಿ ಇಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ…
Read More » -

ನಮ್ಮ ಸರ್ಕಾರ ದಿವಾಳಿ ಆಗಲ್ಲ; ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬದಲಾವಣೆಗಳು ಆಗುತ್ತಲೆ ಇದೆ. ಅತ್ತ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ ರಾಜ್ಯ ಬಜೆಟ್…
Read More » -

ಮಹಾಕುಂಭವನ್ನು ಮೃತ್ಯುಕುಂಭ ಎಂದ ದೀದಿ
ಪಶ್ಚಿಮ ಬಂಗಾಳ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭವನ್ನು ಮೃತ್ಯು ಕುಂಭ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಮತ್ತೊಂದು ವಿವಾದ ಹುಟ್ಟು ಹಾಕಿದ್ದಾರೆ.…
Read More » -

ತ್ರಿವೇಣಿ ಸಂಗಮದಲ್ಲಿ ಮಿಂದೇದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಉತ್ತರಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ…
Read More » -

ಯಾರಾಗ್ತಾರೆ ದೆಹಲಿ ಸಿಎಂ? ಪ್ರಮಾಣ ವಚನ ಸಮಾರಂಭಕ್ಕೆ ಮುಹೂರ್ತ ಫಿಕ್ಸ್..!
ನಅದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 10 ದಿನಗಳಾದರು ಸಹ ಇನ್ನೂ ಸಿಎಂ ಅಭ್ಯರ್ಥಿ ಫಿಕ್ಸ್ ಆಗಿಲ್ಲ. ನಾಳೆ ದೆಹಲಿ ಬಿಜೆಪಿ ಶಾಸಕಾಂಗ ಪಕ್ಷದ…
Read More » -

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಗೆ ಯತ್ನಾಳ್ ಖಡಕ್ ಉತ್ತರ
ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನ ಕೇಳಗಿಳಿಸಬೇಕು ಎಂದು ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ನಡೆಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ…
Read More » -

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್. ಪಾಟೀಲ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ಗೆ ಇದೀಗ ಹೊಸ ಹುದ್ದೆ ನೀಡಲಾಗಿದ್ದು ಅವರನ್ನು ರಾಜ್ಯ ನೀತಿ…
Read More » -

ಪ್ರಧಾನಿ ಸ್ಥಾನದಿಂದ ಮೋದಿಯವರನ್ನ ಕೆಳಗಿಳಿಸಿ; ಬಿಜೆಪಿ ನಾಯಕರಿಗೆ ಲಾಡ್ ಟಾಂಗ್
ಬೆಳಗಾವಿ: ಮೋದಿಯವರನ್ನ ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಡೆ ಇಳಿಸಿ ಎಂದು ನೇರವಾಗಿಯೇ ಬಿಜೆಪಿ ನಾಯಕರಿಗೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ…
Read More » -

ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ; ಡಿಕೆಶಿ ಸ್ಪಷ್ಟನೆ
ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ಯಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಕುರಿತು…
Read More » -

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಫೆಬ್ರವರಿ 17: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ…
Read More » -

ಯಮುನಾ ಸ್ವಚ್ಚತಾ ಕಾರ್ಯಾರಂಭ..
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ವಾರದೊಳಗೆ ಯಮುನಾ ನದಿ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದೆ. ಫೆ. 5ರಂದು ನಡೆದ ದೆಹಲಿ ಚುನಾವಣೆಯಲ್ಲಿ ಯಮುನಾ ನದಿ…
Read More » -

ಬಿಜೆಪಿ ರಾಜ್ಯಧ್ಯಕ್ಷ ಯಾರಾಗ್ತಾರೆ? ಫೆ.20ರೊಳಗೆ ಉತ್ತರ ಸಿಗಲಿದೆ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ…
Read More » -

ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್
ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ…
Read More » -

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ…
Read More » -

ಸಿಎಂ ಕುರ್ಚಿ ಫೈಟ್ ಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ – ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…
Read More » -

ಕೊಪ್ಪಳ ವಿವಿಗೆ ಬೀಗ; ಸರ್ಕಾರದ ವಿರುದ್ದ ಜನಾಕ್ರೋಶ
ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ…
Read More » -

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ತಲೆ ಎತ್ತುತ್ತಿವೆ; ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
Read More » -

ಕೇಜ್ರಿವಾಲ್ ಶೀಶ್ ಮಹಲ್ ನವೀಕರಣ ಹಗರಣ; ತನಿಖೆಗೆ ಕೇಂದ್ರ ಆದೇಶ
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ 6 ಫ್ಲ್ಯಾಗ್ಸ್ಟಾಫ್ ರಸ್ತೆಯಲ್ಲಿರುವ ಅಧಿಕೃತ ನಿವಾಸದ ನವೀಕರಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಕೇಂದ್ರ ಜಾಗೃತ…
Read More » -

ಕಾಂಗ್ರೆಸ್ ಮುಖಂಡನಿಗೆ ಬೆದರಿಕೆ ಕರೆ; ಎಫ್ ಐ ಆರ್ ದಾಖಲು
ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಅವರಿಗೆ ಅಪರಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅಲ್ತಾಫ್ ಅವರು ಜೆ.ಜೆ.ನಗರ ಪೋಲಿಸ್…
Read More » -

ರಾಜ್ಯದ 9 ವಿಶ್ವವಿದ್ಯಾಲಯಗಳಿಗೆ ಬೀಗ?
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ಅನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ. ಬೀದರ್ ವಿಶ್ವವಿದ್ಯಾಲಯ ಹೊತುಪಡಿಸಿ, ಬೆಂಗಳೂರಿನ ಮಹಾರಾಣಿ…
Read More » -

ಹೂಡಿಕೆದಾರರ ಸಮಾವೇಶಕ್ಕೆ `ಅರ್ಥಪೂರ್ಣ’ ತೆರೆ, ಹೂಡಿಕೆಗೆ ತಕ್ಕ ಸಂದೇಶ ರವಾನೆ
ಬೆಂಗಳೂರು: ಕಳೆದ ಮೂರು ದಿನಗಳಿಂದ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ `ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಶುಕ್ರವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ತೆರೆ ಬಿತ್ತು. 5,000ಕ್ಕೂ ಹೆಚ್ಚು…
Read More » -

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಟ್ರಂಪ್ ಮಹತ್ವದ ಘೋಷಣೆ..
ಪ್ರಧಾನಿ ನರೆಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಟ್ರಂಪ್ ಆಹ್ವಾನದ ಮೇರೆಗೆ ಗುರುವಾರ ಸಂಜೆ ಅಮೆರಿಕಕ್ಕೆ ಬಂದಿಳಿದಿದ್ದಾರೆ. ಡೋನಾಲ್ಡ್ ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾದ ಬಳಿಕ…
Read More » -

ನಮ್ಮ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆ; ಎಷ್ಟು ರೂಪಾಯಿ ಕಡಿಮೆ ಆಗಿದೆ?
ಪ್ರಯಾಣಿಕರ ಆಕ್ರೋಶಕ್ಕೆ ಮಣಿದ BMRCL ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಇಂದಿನಿಂದ ಪರಿಷ್ಕೃತ ದರ ಜಾರಿ ಬೆಂಗಳೂರು ಜನರಿಗೆ ಪ್ರಯಾಣಕ್ಕೆ ಅನುಕೂಲವಾಗಿರುವ ನಮ್ಮ ಮೆಟ್ರೋ…
Read More » -

ಕುತೂಹಲ ಸೃಷ್ಟಿಸಿದ ಟ್ರಂಪ್ -ಮೋದಿ ಭೇಟಿ
ಫ್ರಾನ್ಸ್ ಪ್ರವಾಸದ ಬಳಿಕ ಅಮೆರಿಕಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅನಿವಾಸಿ ಕನ್ನಡಿಗರು ಅದ್ದೂರಿ ಸ್ವಾಗತ ಕೋರಿದ್ದಾರೆ. ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾದ…
Read More » -

ಮೆಟ್ರೋ ದರ ಇಳಿಕೆ ಬಗ್ಗೆ ಏನಂದ್ರು ಡಿಕೆಶಿ?
ಮೆಟ್ರೋ ದರ ಇಳಿಸಬೇಕು ಅನ್ನೋ ನಮ್ಮ ಸರ್ಕಾರದ ಅಭಿಪ್ರಾಯವನ್ನು ಬಿಎಮ್ ಆರ್ ಸಿಎಲ್ ಗೆ ತಿಳಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ…
Read More » -

ಡಿ.ಕೆ ಸಿಎಂ ಕನಸಿಗೆ ಪರಮೇಶ್ವರ್ ಟಾಂಗ್..! ಗೃಹಸಚಿವ ಹೇಳಿದ್ದೇನು?
ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕನಸಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪರಮೇಶ್ವರ್, ಮುಖ್ಯಮಂತ್ರಿಗಳು (ಸಿದ್ದರಾಮಯ್ಯ) ದೀರ್ಘಾವಧಿ…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ…
Read More » -

ಉದಯಗಿರಿ ಗಲಭೆ; ಎಂಟು ಆರೋಪಿಗಳ ಬಂಧನ
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಸಾಂಸ್ಕೃತಿಕ ನಗರಿಯಲ್ಲಿ ಆಕ್ರೋಶ ಭುಗಿಲೇದ್ದಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…
Read More » -

ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಈ ನಡುವೆ, ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಬಿಜೆಪಿ ನೀಡಿದ ದೂರಿನ ಆಧಾರದ ಮೇಲೆ ಎಸಿಬಿ…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…
Read More » -

ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…
Read More » -

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…
Read More » -

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ ತೆಗೆದುಕೊಂಡಿಲ್ಲ…
Read More » -

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…
Read More » -

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು
ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…
Read More » -

ಬಿಟ್ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…
Read More » -

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…
Read More » -

SSLC ಪರೀಕ್ಷೆಯಲ್ಲಿ ಹಿಜಾಬ್ಗೆ ಅವಕಾಶ : ಪರಮೇಶ್ವರ್
ಬೆಂಗಳೂರು: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್…
Read More » -

ನಮಗೆ ಉಪ್ಪಿಟ್ಟು ಬೇಡ, ಬಿರಿಯಾನಿ, ಚಿಕನ್ ಫ್ರೈ ಕೊಡಿ! ಅಂಗನವಾಡಿ ಬಾಲಕನ ಮನವಿಗೆ ಸಚಿವೆ ಒಪ್ಪಿಗೆ
ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒಪ್ಪಿಗೆ ಸೂಚಿಸಿದ್ದಾರೆ. ಆರೋಗ್ಯ,…
Read More » -

ವಾರದಲ್ಲಿ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ
ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…
Read More » -

ಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್
ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ…
Read More » -

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More » -

ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ತೀವ್ರ ಎಡಪಂಥೀಯರು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ…
Read More » -

ವಿಜಯೇಂದ್ರ ನನ್ನ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಲು ಹೊರಟಿದ್ದಾರೆ: ಸಂಸದ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More » -

ಭಾರತಕ್ಕೆ ಸುಂಕ ಬೆದರಿಕೆ ಹಾಕಿದ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಭಾರತ ಚೀನಾ ಮತ್ತು ಬ್ರೆಜಿಲ್ ದೇಶಗಳು ಅಮೆರಿಕದ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿ ಉಮಟಾಗುತ್ತಿದೆ. ಹಾಗಾಗಿ ಅಮೆರಿಕ ಕೂಡ ಈ…
Read More » -

ಮುಡಾ ಕೇಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್..!
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವರಾದ ಭೈರತಿ ಸುರೇಶ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಮುಡಾ ಸೈಟ್ ಹಗರಣ ವಿಚಾರಣೆ ಸಂಬಂಧ ಇಡಿ…
Read More » -

ವಕ್ಫ್ ತಿದ್ದುಪಡಿ ಮಸೂದೆಗೆ ಜೆಪಿಸಿ ಅನುಮೋದನೆ
ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ ಸೋಮವಾರದಂದು ಅಂಗೀಕರಿಸಿತು. ಒಂದು ತಿಂಗಳಿನಿಂದ ವಕ್ಫ್ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯು ಆಡಳಿತಾರೂಢ ಭಾರತೀಯ…
Read More » -

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೋಟಿಸ್ ಜಾರಿ..!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ…
Read More » -

ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್
ಕೊಪ್ಪಳ ನಗರದಲ್ಲಿ ಸಚಿವ ಜಮೀರ್ ಅಹ್ಮದ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರ ಎಂದು ಹೇಳಿದ್ದಾರೆ. ಇನ್ನು ಅವರು ಕಾಂಗ್ರೆಸ್ ಬರೋ…
Read More » -

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್..!
ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ…
Read More » -

ಶ್ರೀರಾಮುಲು V/s ರೆಡ್ಡಿ ಬಡಿದಾಟ ಹಿನ್ನೆಲೆ ; ಬೆಂಗಳೂರಿನಲ್ಲಿ ನಮ್ದೂ ಗ್ಯಾಂಗ್ ಇದೆ..!
ಬೆಂಗಳೂರಿನಲ್ಲಿ ನಮ್ದೂ ಒಂದು ಬಿಜೆಪಿ ಶಾಸಕರ ಗ್ಯಾಂಗ್ ಇದೆ.ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅಂದ್ರೆ ನಾವು ತಿರುಗಿ ಬೀಳುತ್ತೇವೆ ಎಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೈ ಕಮಾಂಡ್…
Read More » -

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ
ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ…
Read More » -

ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್..!
ಬೆಂಗಳೂರು : 2025 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.ಇನ್ನು ಈ ಬಾರಿಯ ಬಜೆಟ್ನಲ್ಲಿ ಯಾರಿಗೆಲ್ಲಾ ಏನೆಲ್ಲಾ…
Read More » -

ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ
ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ…
Read More » -

ಚುನಾವಣೆಗೂ ಮುನ್ನ 50 ಶಾಸಕರನ್ನ ಸಂಪರ್ಕಿಸಿದ್ದೆ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ…
Read More » -

ಸಂಸದೀಯ ಸಮಿತಿ ಸಭೆಯಲ್ಲಿ ಭಾರಿ ಗದ್ದಲ : ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗೊಂದಲ ಉಂಟು ಮಾಡಿದ 10 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಭೆಯ ನಂತರ ತೃಣಮೂಲ…
Read More » -

ಪ್ರತ್ಯೇಕ ಸಭೆಗಳ ಬಳಿಕ ದಿಢೀರ್ ದೆಹಲಿ ಪ್ರವಾಸ ಮಾಡಿದ ವಿಜಯೇಂದ್ರ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…
Read More » -

ರೆಡ್ಡಿ, ಶ್ರೀರಾಮುಲು ಕಿತ್ತಾಟ ಹೈಕಮಾಂಡ್ ಅಂಗಳದಲ್ಲಿ..!
ರಾಜ್ಯ ಬಿಜೆಪಿಯೊಳಗಿನ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ…
Read More » -

ಶ್ರೀರಾಮುಲು ಮನವೊಲಿಕೆಗೆ ಜೆ.ಪಿ.ನಡ್ಡಾ ಎಂಟ್ರಿ..!
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು…
Read More » -

ಶ್ರೀರಾಮುಲು ಡಿ.ಕೆ.ಶಿವಕುಮಾರ ಸಂಪರ್ಕದಲ್ಲಿದ್ದಾರೆ ; ಜನಾರ್ದನ ರೆಡ್ಡಿ
ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ…
Read More » -

ಮುಡಾ ಹಗರಣ: ಕೇಸಲ್ಲಿ ಸಿದ್ದರಾಮಯ್ಯಗೆ ಕ್ಲೀನ್ಚಿಟ್? ಲೋಕಾಯುಕ್ತದಿಂದ ಬಿಗ್ ರಿಲೀಫ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ…
Read More » -

ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್ ಚಿಟ್: ನಂಗೆ ಗೊತ್ತಿಲ್ರಿ ಎಂದ ಸಿಎಂ!
ಬೆಂಗಳೂರು: ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯ…
Read More » -

ಜನಸೇನಾ ಪಕ್ಷಕ್ಕೆ ಪ್ರಾದೇಶಿಕ ಪಕ್ಷದ ಮಾನ್ಯತೆ ನೀಡಿದ ಭಾರತೀಯ ಚುನಾವಣಾ ಆಯೋಗ
ಅಮರಾವತಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಜನಸೇನಾ ಪಕ್ಷಕ್ಕೆ ಆಂಧ್ರಪ್ರದೇಶದ ಮುಖ್ಯವಾಹಿನಿಯ ರಾಜಕೀಯ ಪಕ್ಷವಾಗಿ ಮಾನ್ಯತೆ ನೀಡಿದ್ದು, ಪಕ್ಷದ ಲಾಂಛನವಾದ ಗ್ಲಾಸ್ ಅನ್ನು ಈಗ ಅಧಿಕೃತವಾಗಿ ಕಾಯ್ದಿರಿಸಲಾಗಿದೆ. ಉಪಮುಖ್ಯಮಂತ್ರಿ…
Read More » -

ಹಳ್ಳಿಹಕ್ಕಿಗೆ ಟಾಂಗ್ ಕೊಟ್ಟ ಸಚಿವ ಸುಧಾಕರ್..!
ಚಿಕ್ಕಬಳ್ಳಾಪುರ : ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.…
Read More » -

ಯತ್ನಾಳ್ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ ಜಿ.ಟಿ.ದೇವೆಗೌಡ..!
ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು…
Read More » -

ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್: ಎಕ್ಸ್ನಲ್ಲಿ ಜೆಡಿಎಸ್ ಆಕ್ರೋಶ
ಬೆಂಗಳೂರು: ರಾಜಧಾನಿಯ ಕೆ.ಆರ್ ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಆಕ್ರೊಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ವಿರುದ್ದ…
Read More » -

ಚುನಾವಣೆ ದಿನದಂದೇ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಇಲ್ಲಿ ಮೋದಿ ಮಾತ್ರವಲ್ಲದೆ,…
Read More » -

ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ; ಜೈನಮುನಿ
ಬೆಳಗಾವಿ : ಒಂದೆಡೆ ಅದ್ಧೂರಿಯಾಗಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದರೆ ಮತ್ತೊಂದೆಡೆ, ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ನಾಯಕರಿದ್ದ ಕಾರ್ಯಕ್ರಮದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ…
Read More » -

ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ : ರಾಜ್ಯದಲ್ಲಿ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ…
Read More » -

ಕಾಂತಾರ-2 ಶೂಟಿಂಗ್ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ
ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More » -

ಮುಡಾ ಪ್ರಕರಣ : ಸಿಎಂ ತಮ್ಮ ಭಂಡತನ ತೊರಿಸುತಿದ್ದಾರೆ- ಅರವಿಂದ ಬೆಲ್ಲದ ಕಿಡಿ
ಮುಡಾ ಪ್ರಕರಣ ಎಂಥದ್ದು ಎಂದರೆ, ಯಾರಾದರು ಸೂಕ್ಷ್ಮ ವ್ಯಕ್ತಿ ಇದರಲ್ಲಿ ಇದ್ದಿದ್ದರೆ ಅವರು ರಾಜೀನಾಮೆ ಕೊಡುತಿದ್ದರು. ಸಿಎಂ ಇಲ್ಲಿ ತಮ್ಮ ಭಂಡತನ ತೊರಿಸುತಿದ್ದಾರೆ ಎಂದು ಹೇಳುವ ಮೂಲಕ…
Read More » -

ಗಾಂಧೀಜಿ ತತ್ವಗಳಿಗೆ ನೂರರ ಸತ್ವ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜೈ ಬಾಪು, ಜೈ ಭೀಮ್, , ಜೈ ಸಂವಿಧಾನ’. ಈ ಮೂರು ಪದಗಳು ನವ ಭಾರತದ ಶಕ್ತಿಮಂತ್ರಗಳು. ಈ ನೆಲದ ಜನಸಾಮಾನ್ಯನ ಶ್ರೀ ಮಂತ್ರಗಳು, ಭಾರತದ…
Read More » -

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್ ಕುಮಾರ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ…
Read More » -

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು ; ಪ್ರಲ್ಹಾದ್ ಜೋಶಿ
ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಸಿದ್ದು ತಪ್ಪು, ಶಾಸಕ ಹಾಗೆಲ್ಲ ಮಾತಾಡಬಾರದು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು…
Read More » -

ಚುನಾವಣಾ ಪ್ರಚಾರದ ವೇಳೆ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ದಾಳಿ
ಆಮ್ ಆದ್ಮಿ ಪಕ್ಷ ಶನಿವಾರದಂದು ಅರವಿಂದ್ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದೆ. ಫೆಬ್ರವರಿ 5…
Read More » -

ಮೊದಲ ಬಾರಿಗೆ ಮಾಯಾಮೃಗಾವತಿ ಯಕ್ಷಗಾನದಲ್ಲಿ ನಟಿಸಿದ ಉಮಾಶ್ರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More » -

ವಿಜಯೇಂದ್ರ ನಿನ್ನ ಮನೆಯಯಿಂದಲೇ ಪ್ರವಾಸ ಶುರು ಮಾಡುತ್ತೇನೆ, ತಾಕತ್ತಿ ಇದ್ರೆ ನಿಲ್ಲಿಸು: ರಮೇಶ್ ಜಾರಕಿಹೊಳಿ
ಬೆಳಗಾವಿ: ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಿಜಯೇಂದ್ರ ವಿರುದ್ಧವೇ ಗುಡುಗಿದ್ದಾರೆ. ಗೋಕಾಕ್ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ…
Read More » -

ಯಾವ ಹಿಂದೂಗೂ ಮೋದಿ ಅವರು ಕುದುರೆ ಕೊಟ್ಟಿಲ್ಲ ; ಸಂತೋಷ ಲಾಡ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ..! ಬಿಜೆಪಿಯವರು ಏನು ಮಾಡಿದ್ಧಾರೆ ..? ಅವರ ಕೊಡುಗೆ ಏನಿದೆ..? ಬಿಜೆಪಿಯವರಿಗೆ ರಾಹುಲ್ ಗಾಂಧಿಯನ್ನು ವಿರೋಧಿಸುವುದೊಂದೆ ಗೊತ್ತು..! ಮೂಲಭೂತ…
Read More » -

ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಸಿಬಿಐ ತನಿಖೆಗೆ ನೀಡಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ…
Read More » -

ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ : ಡಿ.ಕೆ. ಶಿವಕುಮಾರ್
ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ..! ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ..! ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ.. ಹುಬ್ಬಳ್ಳಿ ; ಬೆಳಗಾವಿಯಿಂದಲೇ ಸರ್ಕಾರ ಪತನ…
Read More » -

ತನ್ನದೇ ಅಶ್ಲೀಲ ವಿಡಿಯೋಗಳನ್ನು ಕೋರ್ಟ್ನಲ್ಲಿ ವೀಕ್ಷಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಚ್ಚಿದ ಕೋರ್ಟ್ನಲ್ಲಿ ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ.…
Read More » -

ಪತ್ರಕರ್ತರ ಸಮ್ಮೇಳನ : ಗಣಪತಿ ಸ್ತೋತ್ರ ಹೇಳಿ ಶುಭ ಹಾರೈಸಿದ – ಪರಮೇಶ್ವರ್
ತುಮಕೂರು : ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಅದ್ದೂರಿಯಾಗಿ ಸಿಂಗಾರಗೊಂಡಿದೆ. ವೇದಿಕೆ ವೀಕ್ಷಣೆ…
Read More » -

CM MUDA CASE : ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ…
Read More » -

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ; ಮಲ್ಲಿಕಾರ್ಜುನ ಖರ್ಗೆ
ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
Read More » -

‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ ; ಬಿ ವೈ ವಿಜಯೇಂದ್ರ
ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು
ಚಿತ್ರದುರ್ಗ : ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…
Read More » -

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು…
Read More » -

ದೆಹಲಿ ಚುನಾವಣೆ ; ಸ್ಟಾರ್ ಪ್ರಚಾರಕರ ಪಟ್ಟಿ ಇಲ್ಲಿದೆ..!
ದೆಹಲಿ : ವಿಧಾನಸಭಾ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ…
Read More » -

ಕೃಷ್ಣಬೈರೇಗೌಡ ವಿರುದ್ಧ ಗವರ್ನರ್ ಗೆ ದೂರು..!
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಮಂತ್ರಿಗಳ ವಿರುದ್ಧ ಗವರ್ನರ್ ಗೆ ದೂರುಗಳ ಸರಮಾಲೆ ಮುಂದುವರೆದಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ವಿರುದ್ಧ…
Read More » -

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ; ಜನವರಿ 27ಕ್ಕೆ ಮುಂದೂಡಿಕೆ..!
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ…
Read More »














































































































































