ವಿಶೇಷ
-

ರಾಜ್ಯಾದಾದ್ಯಂತ ಇಂದು-ನಾಳೆ ಭಾರಿ ಮಳೆ!
ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…
Read More » -

ಪೊಲೀಸ್ ಒದುತ್ತಿರುವ ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ!
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್ಸ್ಟೆಬಲ್…
Read More » -

ಬೆಂಗಳೂರಿನಲ್ಲಿ ಒಣಗಿದ ಮರಗಳಿಂದ ಗಂಡಾಂತರ..!
ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…
Read More » -

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!
ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…
Read More » -

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…
Read More » -

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿಯ ಅವಘಡ!
ಬೆಂಗಳೂರು:ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಆಹುತ ಸಂಭವಿಸಿದೆ. ಮಧ್ಯಾಹ್ನ 1:15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಎಸ್ ರಾಮಯ್ಯ…
Read More » -

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ…
Read More » -

ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ..!
ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ. ಸಂಘರ್ಷಕ್ಕೆ ಕಾರಣವಾಯಿತು ವಿಷ್ಣುವರ್ಧನ್ ಸ್ಮಾರಕ.ಅಭಿಮಾ ನ್ ಸ್ಟುಡಿಯೋ ಮಾಲೀಕರು ಮತ್ತು ಅಭಿಮಾನಿಗಳ ನಡುವೆ ಫೈಟ್ . ಸಮಾಧಿ…
Read More » -

ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಹುಲಿರಾಯನ ದರ್ಶನ!
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ…
Read More » -

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!
ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…
Read More » -

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…
Read More » -

ತಾಯಂದಿರ ತರ ಗರ್ಭಧರಿಸಿ ಜನ್ಮ ನೀಡಬಲ್ಲ ಏಕೈಕ ಪ್ರಾಣಿ ಇದು..!
ತಾಯಂದಿರು ಎಂಬುದು ಎಲ್ಲರಿಗೂ ಗೊತ್ತು. ತಾಯಿಯು ಮಗುವನ್ನು ತನ್ನ ಹೊಟ್ಟೆಯಲ್ಲಿ ಹಲವು ದಿನಗಳ ಕಾಲ ಹೊತ್ತುಕೊಂಡು ಸ್ವಲ್ಪ ಸಮಯದ ನಂತರ ಹೆರಿಗೆಯ ನೋವನ್ನು ಸಹಿಸಿಕೊಂಡು ಮಗುವಿಗೆ ಪ್ರಪಂಚದ…
Read More » -

ಯೋಗ್ಯತೆವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಕೈ ಗಾದಿ ತಪ್ಪಿದೆ-ಪರಂ
ತೂಮಕೂರು:ತೂಮುಕೂರಿನಲ್ಲಿ ನಡೆದ ಶ್ರೀ ಹರ್ತಿ ಪತ್ತಿನ ಸಹಕಾರ ಸಂಘದ ನಿಯಮಿತ ವಾರ್ಷಿಕ ಮಹಾಸಭೆಯಲ್ಲಿ ಸಾಮರ್ಥ್ಯವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಿದೆ ಎಂದು ಗೃಹ…
Read More » -

ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ-ಪ್ರತಿಪಕ್ಷ ನಾಯಕ
ಬೆಂಗಳೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಬಂಧನವಾಗಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ…
Read More » -

ಜಿಲ್ಲೆಗಳ ಸಂಸ್ಕ್ರತಿಯನ್ನು ಆಧರಿಸಿ ಮಾನವ ಸರಪಳಿ ರಚನೆ!
ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ 15 ರಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ…
Read More » -

ದೇಗುಲಗಳಲ್ಲಿ ಶುರುವಾಯ್ತು ರಾಜಕೀಯ! ವ್ಯವಸ್ಥಾಪನಾ ಸಮಿತಿ ರಚನೆಯ ಚುನಾವಣೆಯಲ್ಲಿ ಜಾತಿ ಲಾಬಿ ಜೋರಾಗಿದೆ….
ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಾಲಯಗಳ ಆಡಳಿತ ಮಂಡಳಿಗೆ ನೂತನ ವ್ಯವಸ್ಥಾಪನಾ ಸಮಿತಿಗೆ ರಾಜ್ಯಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಇವುಗಳಲ್ಲಿ 100ಕ್ಕೂ…
Read More » -

ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು ನಾನು ಖಂಡಿಸುತ್ತೇನೆ-ಸಚಿವ ಡಿ. ಸುಧಾಕರ್
ನಾಗಮಂಗಲ ಗಣೇಶ ಮೇರವಣಿಗೆ ಘಟನೆಗೆ ಪ್ರಚೋದನೆ ನೀಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ .ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ…
Read More » -

ಏನಿದು ಸಿದ್ದರಾಮಯ್ಯ ಸೀಕ್ರೆಟ್ ಮೀಟಿಂಗ್..! ಇಲ್ಲಿದೆ ಪಕ್ಕಾ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಸಭೆ ಕರೆದಿದ್ದಾರೆ.ಮುಖ್ಯಮಂತ್ರಿಗಳ ಈ ಸಭೆ ಕೂತುಹಲಕ್ಕೆ ಈಡು ಮಾಡಿದೆ.ಈ ಸಭೆಗೆ ಗೃಹ ಸಚಿವ ಜಿ.ಪರಮೇಶ್ವರ್,ಎಂ.ಬಿ.ಪಾಟೀಲ್,ಜಮೀರ್ ಅಹಮದ್,ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಸೇರಿದಂತೆ ಹಲವು…
Read More » -

ಸಾಲು ಸಾಲು ದುರಂತ ಬಳಿಕ ಎಚ್ಚೆತ್ತು ಮರ ಗಣತಿಗೆ ಮುಂದಾದ ಪಾಲಿಕೆ!
ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನೇ ದಿನೇ ವೃಕ್ಷ ಸಂತತಿ ಕ್ಷೀಣಿಸುತ್ತದೆ.ಬೆಂಗಳೂರು ನಗರದಲ್ಲಿ ಮರಗಳ ಗಣತಿಗೆ ಮುಂದಾದ ಪಾಲಿಕೆ.ಹಲವು ವರ್ಷಗಳ ಬಳಿಕ ವೃಕ್ಷ ಗಣತಿ ಕಾರ್ಯಕ್ಕೆ ಪಾಲಿಕೆ ಚಾಲನೆ .ಕಾಂಕ್ರೀಟ್…
Read More » -

ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿಕೆ ಅಪ್ರಬುದ್ಧ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
_ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read More » -

ಜಲಪಾತೋತ್ಸವಕ್ಕೆ ಸಜ್ಜಾದ ಗಗನ ಚುಕ್ಕಿ ಜಲಪಾತ!
ಜಲಪಾತೋತ್ಸವಕ್ಕೆ ಸಜ್ಜಾದ ಮಂಡ್ಯಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಜಲಪಾತ. ಇದೇ ಸೇಪ್ಟಂಬರ್ 14 ಹಾಗೂ 15 ರಮದು ನಡೆಯಲಿರುವ ಗಗನ ಚುಕ್ಕಿ ಜಲಪಾತೋತ್ಸವ 2024ರ ಕಾರ್ಯಕ್ರಮವನ್ನು…
Read More » -

ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ…..
ಸಿಎಂ ಖುರ್ಚಿ ಚರ್ಚೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ. ಸಿದ್ದರಾಮಯ್ಯ ಪರ ಬಣದಿಂದ ರಾಹುಲ್ ಗಾಂಧಿಗೆ ಪತ್ರ. ಸಿದ್ದರಾಮಯ್ಯ ಮುಡಾ ಪ್ರಕರಣ ನ್ಯಾಯಾಲಯದಲ್ಲಿ…
Read More » -

ಸಾಲಕ್ಕೆ ಹೆದರಿ ನೇಣಿಗೆ ಶರಣಾದ ವೈದ್ಯ!
ಬೀದರ್ :ಸಾಲಕ್ಕೆ ಹೆದರಿ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.ಬೀದರ್ ನ ಬಿಮ್ಸ್ ಆಸ್ಪತ್ರೆಯಲ್ಲಿ…
Read More » -

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ- ಸಿಎಂ ಸಿದ್ದರಾಮಯ್ಯ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » -

ಅಮೇರಿಕಾದಲ್ಲಿ ರಾಗಾ-ಡಿಕೆಶಿ ಭೇಟಿ!
ಕರ್ನಾಟಕದಲ್ಲಿ ಸಿಎಂ ಗದ್ದಲದ ನಡುವೆ ಡಿಕೆಶಿ ವೈಯಕ್ತಿಕ ಪ್ರವಾಸದ ವೇಳೆ ಯುಎಸ್ ನಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.ಮುಡಾ ಹಗರಣದ ಸುತ್ತ ನಡೆಯುತ್ತಿರುವ ವಿವಾದದ ನಡುವೆ ಕೆಲವು…
Read More » -

ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ.
ಕೇಂದ್ರ ಸರಕಾರ ಶುಭಸುದ್ದಿ ನೀಡಿದೆ. ಇನ್ನು ಮುಂದೆ ಹೆದ್ದಾರಿಗಳಲ್ಲಿ ವಾಹನಗಳು ಕ್ರಮಿಸಿದ ದೂರಕ್ಕೆ ಮಾತ್ರ ಟೋಲ್ ಅನ್ವಯವಾಗಲಿದೆ. ಕಡಿಮೆ ದೂರ ಚಲಿಸಿದರೂ ಮುಂದಿನ ಟೋಲ್ ಗೇಟ್ ವರೆಗಿನ…
Read More » -

ಗೆಳತಿ ನೋಡಲು ಬೆಂಗಳೂರಿಗೆ ಬಂದು ಲಾಕ್ ಆದ ನಕ್ಸಲ್ ಅನಿರುದ್ಧ
ಗೆಳತಿ ನೋಡಲು ಬೆಂಗಳೂರಿಗೆ ಬಂದು ಲಾಕ್ ಆದ ನಕ್ಸಲ್. ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್ .ಇತನು ಸಿಪಿಐ(ಎಂ) ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ.ಸಿಸಿಬಿಯ ಎಟಿಸಿ ತಂಡದಿಂದ ಬಂಧನ ನಿಷೇಧಿತ ಬರಹಗಳನ್ನ…
Read More » -

ವಿಶ್ವದ ಅತ್ಯಂತ ದುಬಾರಿ ಕೀಟ; ಇದರ ಬೆಲೆ Audi carಗಿಂತಲೂ ಹೆಚ್ಚು
ಸ್ಟ್ಯಾಗ್ ಬೀಟಲ್ ಎಂಬ ಕೀಟವು ವಿಶ್ವದ ಅತ್ಯಂತ ದುಬಾರಿ ಕೀಟ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಈ ಒಂದು ಕೀಟದ ಬೆಲೆ ಕೇಳಿದರೆ ನೀವು ಶಾಕ್ ಆಗುವುದಂತೂ ಖಂಡಿತಾ.…
Read More » -

43ನೇ ವಂಸತಕ್ಕೆ ಕಾಲಿಟ್ಟ ಕ್ಯಾಪ್ಟನ್ ಕೂಲ್!
ಭಾರತ ತಂಡ ಕಂಡಂತಹ ಗ್ರೇಟೆಸ್ಟ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಇಂದು 43ನೇ ಹುಟ್ಟುಹಬ್ಬದ ಸಂಭ್ರಮ. ರಾಂಚಿಯಲ್ಲಿ ಜುಲೈ 7, 1981 ರಂದು ಜನಿಸಿದ ಧೋನಿ ತಮ್ಮ…
Read More » -

ವಿಶ್ವ ಚಾಕೊಲೇಟ್ ದಿನದಂದು ನಿಮ್ಮ ಗರ್ಲ್ ಫ್ರೆಂಡ್ಗೆ ಈ ರೀತಿ ಸ್ವೀಟ್ ಮೆಸೇಜ್ ಕಳುಹಿಸಿ
ಚಾಕೊಲೇಟ್ ಇಷ್ಟ ಪಡದವರು ಯಾರು ಇಲ್ಲ. ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರು ಕೂಡ ಬಹಳ ಇಷ್ಟ ಪಟ್ಟೆ ಸವಿಯುತ್ತಾರೆ. ಬಾಯಿಯನ್ನು ಸಿಹಿಯಾಗಿಸುವ ಈ ಚಾಕೊಲೇಟ್, ನಮ್ಮ ಆರೋಗ್ಯಕ್ಕೂ…
Read More » -

ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್ ಆತ್ಮಹತ್ಯೆ
ಸಿಯೋಲ್: ಉದ್ಯೋಗ ಕ್ಷೇತ್ರದಲ್ಲಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಅನೇಕ ವರದಿಗಳು ಆಗಿವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರ ವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಒಂದು ಆತ್ಮಹತ್ಯೆ ಮಾಡಿ…
Read More » -

ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು
ಶ್ರೀನಗರ: ಜಮ್ಮುವಿನ ಇಂಡೋ-ಪಾಕ್ ಗಡಿ ನಿಯಂತ್ರಣ ರೇಖೆಯ ಬಳಿ ಸೈನಿಕರೊಂದಿಗೆ, ಎರಡು ಶ್ವಾನಗಳು ಯೋಗಾಸನದಲ್ಲಿ ಪಾಲ್ಗೊಂಡಿರುವ ವೀಡಿಯೋವನ್ನು ಭದ್ರತಾ ಪಡೆ ಎಕ್ಸ್ನಲ್ಲಿ ಹಂಚಿಕೊಂಡಿದೆ. ಭದ್ರತಾ ಪಡೆಗಳು ಬಿಡುಗಡೆ…
Read More » -

ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ
ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ ಮಾಡಲಾಯಿತು. ಅಟಾರಿ ವಾಘಾ ಗಡಿಯಲ್ಲಿ ಯೋಗಭ್ಯಾಸ ಮಾಡಲಾಯಿತು. ರಾಜಸ್ಥಾನದ ಗಡಿ ಮತ್ತು ಸಿಯಾಚಿನ್ನಲ್ಲೂ ಯೋಗ ಪ್ರದರ್ಶನ…
Read More » -

ಷೇರು ಮಾರುಕಟ್ಟೆಯ ಬಂಪರ್ ಫಲ ಪಡೆದ ಚಂದ್ರಬಾಬು ನಾಯ್ಡು ಪತ್ನಿ; ಐದು ದಿನದಲ್ಲಿ 584 ಕೋಟಿ ರೂ ಸಂಪತ್ತು ಹೆಚ್ಚಿಸಿಕೊಂಡ ಭುವನೇಶ್ವರಿ
ಅಮರಾವತಿ : ಮತ ಎಣಿಕೆಯ ದಿನದಂದು ಷೇರು ಮಾರುಕಟ್ಟೆ ಪ್ರಪಾತಕ್ಕೆ ಬಿದ್ದಿತಾದರೂ ಬಳಿಕ ಸಾಕಷ್ಟು ಚೇತರಿಸಿಕೊಂಡು ಮೇಲೇರಿದೆ. ಸಾಕಷ್ಟು ಜನರ ಸಂಪತ್ತು ವೃದ್ಧಿಯಾಗಿದೆ. ಎನ್ಡಿಎ 3.0 ಸರ್ಕಾರದ…
Read More » -

25 ವರ್ಷದ ಶಾಂಭವಿ ದೇಶದ ಅತ್ಯಂತ ಕಿರಿಯ ಮಹಿಳಾ ಸಂಸದೆ
ಪಾಟ್ನಾ: ಸಮಸ್ತಿಪುರದ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ಅಭ್ಯರ್ಥಿ, ಇಪ್ಪತ್ತೈದು ವರ್ಷದ ಶಾಂಭವಿ ಚೌಧರಿ ಅವರು ಲೋಕಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ದೇಶದ ಅತ್ಯಂತ ಕಿರಿಯ ದಲಿತ ಮಹಿಳಾ…
Read More » -

ಜೂನ್ 5 ವಿಶ್ವ ಪರಿಸರ ದಿನ
ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು…
Read More » -

ಜೂನ್ ತಿಂಗಳಲ್ಲಿ ಜನ್ಮದಿನದ ಸುಗ್ಗಿ; ಬರ್ತಡೇ ಕೇಕ್ಗೆ ಭಾರಿ ಬೇಡಿಕೆ!
ಧಾರವಾಡ : ಜೂನ್ ತಿಂಗಳಲ್ಲಿ ಜನ್ಮ ದಿನ ಆಚರಿಸಿಕೊಳ್ಳುವವರಿಗೆ ಲೆಕ್ಕವೇ ಇಲ್ಲ. ಹೀಗಾಗಿ ಈ ತಿಂಗಳ ಪೂರ್ತಿ ಬೇಕರಿಗಳಲ್ಲಿ ಕೇಕ್ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಜೂನ್ ತಿಂಗಳು ಆರಂಭವಾದರೆ…
Read More » -

ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ ಎಷ್ಟು ಗೊತ್ತಾ?
ಬೆಂಗಳೂರು : ಅಂಬಾನಿ ಕುಟುಂಬದ ಪ್ರತಿಯೊಬ್ಬರ ಬಗ್ಗೆಯೂ ತಿಳಿದುಕೊಂಡಷ್ಟು ಮತ್ತಷ್ಟು ತಿಳಿಯುವ ಕುತೂಹಲವಂತೂ ಇದ್ದೇ ಇದೆ. ಅದರಲ್ಲೂ ನೀತಾ ಅಂಬಾನಿ ಅವರ ಸ್ಟೈಲಿಶ್ ಲುಕ್ ಎಲ್ಲರನ್ನೂ ಮೋಡಿ…
Read More » -

ಚರಂಡಿ ಹೊಂಡಕ್ಕೆ ಬಿದ್ದ ನವಿಲು, ಜೀವದ ಹಂಗು ತೊರೆದು ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ರಜನಿ ಶೆಟ್ಟಿ
ಮಂಗಳೂರು : ಇತ್ತೀಚಿನ ದಿನಗಳಲ್ಲಿ ತಮ್ಮವರ ಕಷ್ಟಕ್ಕೆ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯೆ ಕೆಲವೊಬ್ಬರು ಮೂಕ ಪ್ರಾಣಿಗಳ ನೋವಿಗೆ ದನಿಯಾಗಿ, ಅವುಗಳ ರಕ್ಷಣೆಗೆ…
Read More » -

ನಕ್ಸಲರಿಂದ ಬೆದರಿಕೆ; ಪದ್ಮಶ್ರೀ ಪ್ರಶಸ್ತಿ ವಾಪಾಸ್ ನೀಡಲು ವೈದ್ಯ ಹೇಮಚಂದ್ ಮಾಂಝಿ ನಿರ್ಧಾರ
ನವದೆಹಲಿ : ಇತ್ತೀಚಿನ ತಿಂಗಳುಗಳಲ್ಲಿ ಹೇಮಚಂದ್ ಮಾಂಝಿ ಅವರು ನಕ್ಸಲೈಟ್ ಬಣಗಳಿಂದ ಅನೇಕ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಈ ಬೆದರಿಕೆಗಳಿಂದ ತನ್ನ ಸುರಕ್ಷತೆ ಮತ್ತು ತನ್ನ ಕುಟುಂಬದ ಭದ್ರತೆಯನ್ನು…
Read More » -

ಎವರೆಸ್ಟ್ ಶಿಖರವನ್ನೇರಿದ ಭಾರತದ 16ರ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್
16 ವರ್ಷದ ಕಾಮ್ಯ ಕಾರ್ತಿಕೇಯನ್ ಮೌಂಟ್ ಎವರೆಸ್ಟ್ (8,849 ಮೀಟರ್) ಏರಿದ ವಿಶ್ವದ ಎರಡನೇ ಅತಿ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಮುಂಬೈನ ನೇವಿ ಚಿಲ್ಡ್ರನ್ಸ್…
Read More » -

RCB ಅಭಿಮಾನಿಯ ರಕ್ತದಲ್ಲಿ ಮೂಡಿ ಬಂದ ಕೊಹ್ಲಿ ಚಿತ್ರ…
ಬಾಗಲಕೋಟೆ : ಆರ್ಸಿಬಿ ತಂಡದ ಅಭಿಮಾನಿಯೊಬ್ಬ ರಕ್ತದಲ್ಲಿ ಕೋಹ್ಲಿ ಚಿತ್ರ ಬಿಡಿಸಿದ್ದಾನೆ. ಬಾಗಲಕೋಟೆ ಜಿಲ್ಲೆಯ ರನ್ನಬೆಳಗಲಿಯ ಚಿತ್ರಕಲಾವಿದ ಶಿವಾನಂದ ನೀಲನ್ನವರ ರನ್ನಬೆಳಗಲಿಯ ಎಸ್ಸಿಪಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾಗಿದ್ದಾರೆ.…
Read More » -

ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!
ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು…
Read More » -

ಈ ಸೀಸನ್ಗೆ ಬೆಸ್ಟ್ ಎನ್ನಿಸುವ ಮಾವಿನಹಣ್ಣಿನ ರೆಸಿಪಿ, ನೀವೂ ಟ್ರೈ ಮಾಡಿ
ಬೇಸಿಗೆ ಎಂದರೆ ಮಾವಿನಹಣ್ಣಿನ ಕಾಲ. ಈ ಕಾಲದಲ್ಲಿ ಬಗೆ ಬಗೆ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಾಗಂತ ಮಾವಿನಹಣ್ಣುಗಳನ್ನೇ ತಿನ್ನುತ್ತಿದ್ದರೆ ನಿಮಗೆ ಬೇಸರ ಬರಬಹುದು. ಹಾಗಿದ್ದಾಗ ನೀವು ಮಾವಿನಹಣ್ಣಿನಿಂದ…
Read More » -

ಕಂಪನಿಯ ಸಿಇಓ- ಆಟೋ ಓಡಿಸೋದ್ರಲ್ಲೇ ನೆಮ್ಮದಿಯಂತೆ..!
ಶ್ರೀಮಂತರಾದರೂ ಸಾಮಾನ್ಯ ವ್ಯಕ್ತಿಗಳಂತೆ ಇರುವ ವ್ಯಕ್ತಿಗಳು ತುಂಬಾ ಅಪರೂಪ. ಯಾವುದೇ ಆಡಂಬರ, ತೋರ್ಪಡಿಕೆ ಇಲ್ಲದೆ ಸಾಧಾರಣ ಜೀವನ ನಡೆಸುತ್ತಿರುವ ದೈತ್ಯ ಕಂಪನಿಯ ಸಿಇಓ ಈಗ ಸೋಶಿಯಲ್ ಮೀಡಿಯಾದಲ್ಲಿ…
Read More » -

ಒನಕೆ ಓಬವ್ವ ರೂಪ ತಾಳಿದ ಡಿಕೆಶಿ ಪುತ್ರಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ವೀರವನಿತೆ ಒನಕೆ ಓಬವ್ವನ ವೇಷ ಧರಿಸಿ “ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ” ಎಂದು…
Read More » -

ಬಾಲರಾಮನಿಗೆ ಸೂರ್ಯ ತಿಲಕ
ಉತ್ತರ ಪ್ರದೇಶ : ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. 500 ವರ್ಷಗಳ ಬಳಿಕ ಅಯೋಧ್ಯೆಯ ರಾಮನ…
Read More » -

ವಾರದಲ್ಲೊಂದು ದಿನ ಉಪವಾಸ ಮಾಡುತ್ತಿವೆ ಈ ಹುಲಿಗಳು!
ಹುಲಿ, ಚಿರತೆ, ಸಿಂಹ ಇವುಗಳನ್ನು ನೋಡಿದರೆ ಎಷ್ಟು ಗಟ್ಟಿ ಹೃದಯವಾದರೂ ಒಮ್ಮೆ ಮೈ ನಡುಗುತ್ತದೆ. ಯಾಕೆಂದರೆ ಇವುಗಳು ಯಾರ ಮೇಲೂ ಕರುಣೆಯನ್ನು ತೋರುವುದಿಲ್ಲ. ಅವುಗಳ ಆಕ್ರಮಣದಿಂದ ಬದುಕಿ…
Read More » -

ಕನ್ನಡಿಗರಿಗೆ ಯುಗದಿ ಹಬ್ಬವೇ ಹೊಸ ವರ್ಷ; ಹಬ್ಬದ ಆಚರಣೆಯ ವಿಧಾನ ಇಲ್ಲಿದೆ
ಯುಗಾದಿ 2024 :ಯುಗಾದಿ ಹಬ್ಬ ಹಿಂದೂಗಳಿಗೆ ನೂತನ ವರ್ಷದ ಆರಂಭ ದಿನ. ಕ್ಯಾಲೆಂಡರ್ ಗಳಲ್ಲಿ ಜನವರಿ 1 ಅನ್ನು ಹೊಸ ವರ್ಷ ಎಂದು ಆಚರಿಸಿದರೂ ಹಿಂದೂ ಸಂಪ್ರದಾಯದಂತೆ…
Read More » -

ಬೆಂಗಳೂರಿನ ಜಯನಗರದಲ್ಲಿ ಐಸ್ ಕ್ರೀಂ ಸವಿದ ಬ್ರಿಟನ್ ಪ್ರಧಾನಿ ಪತ್ನಿ!
ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಮತ್ತು ಅವರ ಮಗಳು ಬ್ರಿಟನ್ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಒಟ್ಟಿಗೆ ಕುಳಿತು ಸಾಮಾನ್ಯರಂತೆ ಐಸ್ಕ್ರೀಂ ಸವಿಯುತ್ತಿರುವ…
Read More » -

ಬಾಂಬೆ ಮಿಠಾಯಿ ತಿಂದ್ರೆ ಏನಾಗುತ್ತೆ..?
Health tips : ಕಡಿಮೆ ವೆಚ್ಚದ ಎಲ್ಲರ ಮೆಚ್ಚಿನ ತಿನಿಸು ಬಾಂಬೆ ಮಿಠಾಯಿ. ಕಳೆದ ಇಪ್ಪತ್ತು ವರ್ಷಗಳಿಂದ ಹೆಚ್ಚಾಗಿ ಮುನ್ನೆಲೆಗೆ ಬಂದ ಈ ತಿಸಿಸು ಮಕ್ಕಳಿಂದ ದೊಡ್ಡವರವರೆಗೂ…
Read More » -

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ : ಕರ್ನಾಟಕದಾದ್ಯಂತ ಸಂಭ್ರಮ, ಎಲ್ಲೆಲ್ಲಿ ಹೇಗಿದೆ ಆಚರಣೆ
ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆಗೆ ಶುರುವಾಗಿದೆ.ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇತ್ತ ಕರ್ನಾಟಕ ರಾಜ್ಯದಲ್ಲೂ ಹಬ್ಬದ ಸಂಭ್ರಮ…
Read More » -

ರಾಮನ ಕೇಸ್ ರೀ ಓಪನ್ ಅಸಲಿಯತ್ತೇನು ಗೊತ್ತಾ..?
ಹುಬ್ಬಳ್ಳಿ: ಅದು ಮೂರು ದಶಕದ ಹಿಂದೆ ನಡೆದಿದ್ದ ಪ್ರಕರಣ..1992ನೇ ಇಸವಿಯಲ್ಲಿ ರಾಮ ಜನ್ಮ ಭೂಮಿಗಾಗಿ ಇಡೀ ದೇಶದ ಹಿಂದೂ ಕರ ಸೇವಕರು ಟೊಂಕ ಕಟ್ಟಿ ನಿಂತಿದ್ರು. ಮೂವತ್ತು…
Read More » -

ಯಾರಿವನು ಶಶಿ ಕಿರಣ್ ರೆಡ್ಡಿ?ಮಾನವ ಕಳ್ಳ ಸಾಗಣೆ ಮಾಸ್ಟರ್ ಮೈಂಡ್!
276 ಪ್ರಯಾಣಿಕರನ್ನು ಹೊತ್ತ ಚಾರ್ಟರ್ ವಿಮಾನವೊಂದು ಮಂಗಳವಾರ ಮುಂಜಾನೆ ಮುಂಬೈಗೆ ಆಗಮಿಸಿತು.. ಬಹುತೇಕ ಭಾರತೀಯರು ಆ ವಿಮಾನದಲ್ಲಿದ್ರು. ಮಾನವ ಕಳ್ಳಸಾಗಣೆ ಶಂಕಿತ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ…
Read More » -

ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕಾರ್ಯ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್
ಮೈಸೂರು : ಮೈಸೂರಿನ ಅರುಣ್ ಯೋಗಿರಾಜ್ ಕೈಯಲ್ಲಿ ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಮೂಡಿ ಬಂದಿದೆ. ರಾಮಲಲ್ಲಾ ಮೂರ್ತಿ ಕೆತ್ತನೆ ಕಾರ್ಯ ಪೂರ್ಣಗೊಂಡಿದೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ…
Read More » -

ನಿಮ್ಮ ಲಿವರ್ ಆರೋಗ್ಯದಿಂದಿರಬೇಕಾದರೆ ಈ ಆಹಾರಗಳನ್ನು ಸೇವಿಸಿ..!
ಫ್ರೀಡಂ ಟಿವಿ ಡೆಸ್ಕ್ : ಕೆಲವು ಆಹಾರಗಳು ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಉತ್ತಮವಾಗಿದೆ. ಇವುಗಳನ್ನು ನಿಮ್ಮ ದಿನನಿತ್ಯದ ಡಯಟ್ನಲ್ಲಿ ಸೇರಿಸುವುದು ಮುಖ್ಯ . ಅರಿಶಿನವು ಬಲವಾದ ಉರಿಯೂತದ…
Read More » -

ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ
ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಹೊಸ ಜವಾಬ್ದಾರಿ ಸೇರ್ಪಡೆ ಆಗಿದೆ.…
Read More » -

ರಾಜಸ್ಥಾನ: ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಹಿನ್ನಡೆ, ಗೆಹ್ಲೋಟ್ ಆಪ್ತ ಬಿಜೆಪಿಗೆ ಸೇರ್ಪಡೆ
ರಾಜಸ್ಥಾನ ವಿಧಾನಸಭೆ ಸನ್ನಿಹಿತವಾಗುತ್ತಿದೆ, ಎಲ್ಲಾ ಪಕ್ಷಗಳು ಗೆಲುವಿನ ಕನಸು ಕಾಣುತ್ತಿವೆ. ಈ ಸಮಯದಲ್ಲಿ ಅಶೋಕ್ ಗೆಹ್ಲೋಟ್ ಅವರ ಆಪ್ತ ನಾಯಕ ಮಾಜಿ ಮೇಯರ್ ರಾಮೇಶ್ವರ್ ದಧಿಚ್ ಬಿಜೆಪಿಗೆ…
Read More » -

ರಿಲೇಶನ್ಶಿಪ್ ವಿಚಾರದಲ್ಲಿ ಸುದ್ದಿ ಆಗುತ್ತಿರುವ ಸುಷ್ಮಿತಾ ಸೇನ್ ಎಷ್ಟು ಜನರ ಜೊತೆ ಸುತ್ತಾಡಿದ್ದಾರೆ ಗೊತ್ತಾ?
ರೋಹ್ಮನ್ ಶಾಲ್ ಹಾಗೂ ಸುಷ್ಮಿತಾ ಸೇನ್ ಡೇಟಿಂಗ್ ಮಾಡುತ್ತಿದ್ದಾರೆ. ಸುಷ್ಮಿತಾ ಸೇನ್ ಅವರಿಗೆ ಈಗ 48 ವರ್ಷ. ಅವರ ಲವರ್ ರೋಹ್ಮನ್ ಶಾಲ್ಗೆ 32 ವರ್ಷ ವಯಸ್ಸು.…
Read More » -

ಮಣಿಪುರ: ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್ಗಳ ಹಾರಾಟ ಇಂಫಾಲ್ ವಿಮಾನ ನಿಲ್ದಾಣ ಬಂದ್
ಮಣಿಪುರದ ರಾಜಧಾನಿ ಇಂಫಾಲ್(Imphal)ನಲ್ಲಿರುವ ಬಿರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್ಗಳ ಹಾರಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ…
Read More » -

ಜೀವವಿಲ್ಲದ ಹಾವು: ಇದರ ರಚನೆ ಮಸ್ತಾಗಿದೆ ನೋಡಿ, ನೀವು ಫುಲ್ ಫಿದಾ ಆಗೋದು ಪಕ್ಕಾ
ನೀವು ಕಲಾಭಿಮಾನಿಗಳಾಗಿದ್ದರೆ ಈ ವಿಡಿಯೋ ನೋಡಲೇಬೇಕು. ಹಾವು ಯಾರಿಗೂ ಇಷ್ಟವಾಗುವುದಿಲ್ಲ. ಚಿಕ್ಕ ಮಕ್ಕಳಿಂದ ವಯಸ್ಸಾದವರು ಕೂಡ ಹಾವನ್ನು ನೋಡಿ ಬೆಚ್ಚಿ ಬೀಳುತ್ತಾರೆ. ನಿಜವಾದ ಹಾವಿನ ಬದಲು ಒಂದು…
Read More » -

ಉಜ್ಬೆಕಿಸ್ತಾನದಲ್ಲಿ ಬೆಂಗಳೂರಿಗನ ಹೋಟೆಲ್; ಮಸಾಲೆ ದೋಸೆ, ಚಿಕನ್ ಬಿರಿಯಾನಿ ಬಲು ಫೇಮಸ್
The Indian Kitchen Restaurant In Uzbekistan: ಪ್ರಪಂಚ ಪರ್ಯಟನೆ ಮಾಡಬೇಕೆಂಬ ಹಪಾಹಪಿಯಲ್ಲಿದ್ದ ಬೆಂಗಳೂರಿನ ನೌಷಾದ್ ಅವರು ಸ್ಯಾಮರ್ಕ್ಯಾಂಡ್ನಲ್ಲಿ ಹೋಟೆಲ್ ಆರಂಭಿಸಲು ನಿರ್ಧರಿಸಿದರು. ಅಂತೆಯೇ ಅವರು ದಿ…
Read More » -

ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದವನ ವಿರುದ್ದ ಸುಮೋಟೋ ಕೇಸ್
ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾನೆ. ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ…
Read More »


























































































