ಆಸ್ಟ್ರೇಲಿಯಾ ಟೆಸ್ಟ್ಗೆ ಟೀಮ್ ಇಂಡಿಯಾಗೆ ಆಘಾತ! ರೋಹಿತ್ ಶರ್ಮಾ ಗಾಯಾಳು
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್ಗೆ ಬಿಬಿಎಂಪಿ ಬಿಸಿ…
ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…
ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…
ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ…
ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ…
ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್…
ವಿರಾಟ್ ಕೊಹ್ಲಿ ಫಿಟ್ನೆಸ್, ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಅಭಿಮಾನಿಗಳು ಯಾವಾಗಲೂ ಕುತೂಹಲದಿಂದಿರುತ್ತಾರೆ. ಆದರೆ ಅವರ ಕ್ರಿಕೆಟ್ ಬ್ಯಾಟ್ನ ಬೆಲೆ ಎಷ್ಟು ಎಂದು ನಿಮಗೆ ತಿಳಿದಿದೆಯೇ…
ಮೊಹಮ್ಮದ್ ಸಿರಾಜ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಪೋಸ್ಟ್…
92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ…
ಬ್ರಿಸ್ಪೇನ್: ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೂ ಬುಮ್ರಾ 6 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಮೂರನೇ ದಿನವಾದ…
ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(WPL) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು…
ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರು 5 ಕೋಟಿ…
ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್ಶಿಪ್ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ…
ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…
ಟೀಮ್ ಇಂಡಿಯಾ ಸ್ಪಿನ್ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್ ಬಂದಿದೆ. ಚಹಲ್ ಪತ್ನಿಯ…
ಬೆಂಗಳೂರು: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದೆಯಾದ ಕ್ರೇಜ್ ಹುಟ್ಟು ಹಾಕಿದೆ. ಐಪಿಎಲ್ನಲ್ಲಿ ಯಾವುದೇ ತಂಡಕ್ಕೆ ಅಭಿಮಾನಿಗಳಿಂದ ಸಿಗದ ಬೆಂಬಲವನ್ನು ಆರ್ಸಿಬಿ ಪಡೆದಿದೆ. ಇದೀಗ ಆರ್ಸಿಬಿ…
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ನೀಡಿದ 534 ರನ್ಗಳ ಕಠಿಣ ಗುರಿ…
ಐಪಿಎಲ್ 2025 ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಇತಿಹಾಸದಲ್ಲೆ ದಾಖಲೆ ಬರೆದಿದ್ದಾರೆ. ರಿಷಬ್ ಪಂತ್ ಬರೋಬ್ಬರಿ 27 ಕೋಟಿಗೆ ಲಕ್ನೋ ಸೂಪರ್ಜೈಂಟ್ಸ್ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್ನಲ್ಲೇ…
ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ನ.…
IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…
ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ತಂಡ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಮುಂದಿನ ಋತುವಿಗೆ ಮತ್ತೊಮ್ಮೆ ನಾಯಕನಾಗಿ ಪುನರ್ ಆಯ್ಕೆ ಕುರಿತು ಮಾತುಕತೆ ನಡೆಸಿದ್ದಾರೆ…
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕೇವಲ 46 ರನ್ಗಳಿಗೆ ಆಲೌಟ್ ಆಗಿದೆ. ಇದು ತವರಿನಲ್ಲಿ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿದ್ದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ನಡೆಯಬೇಕಿದ್ದ ಟಾಸ್…
ಭಾರತ ಮತ್ತು ಬಾಂಗ್ಲಾದೇಶ್ ನಡುವಣ 5 ಪಂದ್ಯಗಳ ಸರಣಿ ಮುಕ್ತಾಯಗೊಂಡಿದೆ. ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್…
ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ವಿರಾಟ್ ಕೊಹ್ಲಿ ಅವರೇ ಮತ್ತೆ ನಾಯಕ ಆಗ್ತಾರಾ? ಹೀಗೊಂದು ಸಾಧ್ಯತೆಯ ಬಗ್ಗೆ ಕ್ರಿಕೆಟ್ ವಲಯದಲ್ಲಿ ಮಾತು ಕೇಳಿ ಬರುತ್ತಿದೆ. ಅವರೇ…
ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವೀಡಿಯೊದಲ್ಲಿ, 22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಅವರು ಸಾರ್ವಕಾಲಿಕ ಅತ್ಯಂತ…
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…
ನ್ಯೂಜಿಲೆಂಡ್ ತಂಡವು ನಮಗಿಂತ ಚೆನ್ನಾಗಿ ಕ್ರಿಕೆಟ್ ಆಡಿದೆ ಆದ್ದರಿಂದ ನಾವು ಪರಾಭವಗೊಂಡಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ. 2024ರ ಮಹಿಳಾ…
ಬಾಂಗ್ಲಾದೇಶ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ 27,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವೇಗದ ಬ್ಯಾಟ್ಸ್ಮನ್ ದಾಖಲೆ ಬರೆದಿದ್ದಾರೆ.…
ಹೊಸದಿಲ್ಲಿ: ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ…
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದ್ದು, ಈ ಪಂದ್ಯದ ವೇಳೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ ಅಭಿಮಾನಿಗಳನ್ನು ಅವರ…
ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥ ಕಾಲೇಜಿಲ್ಲಿ ಮೂರನೇ ವರ್ಷದ ಬಿ.ಎ. ಕಲಿಯುತ್ತಿರುವ, ರಾಮನಾಥಪುರ ಹೋಬಳಿಯ ಕೂಡಲೂರಿನ ರೈತ ಕುಟುಂಬದ ಗಣೇಶ ಮತ್ತು ನೇತ್ರಾ ದಂಪತಿಯ ಪುತ್ರಿ ಉಷಾ, ಚಿಕ್ಕ…
ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ…
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 38 ರನ್ ಕಲೆಹಾಕುವ ಮೂಲಕ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ.ಬಾಂಗ್ಲಾದೇಶ ವಿರುದ್ಧದ ಮೊದಲ ದಿನ ಟೆಸ್ಟ್ ಪಂದ್ಯದ ಮೊದಲ…
ಭಾರತ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರೇಜ್ ಹೆಚ್ಚಾಗುತ್ತಲೇ ಇದೆ. ಈ ಸೀಸನ್ಗೆ ಮುನ್ನ ಮೆಗಾ ಆಕ್ಷನ್ ನಡೆಯಲಿದ್ದು, ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಲಕ್ನೋ ಸೂಪರ್…
CPL 2024: ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್ಗಳ ಸಂಖ್ಯೆ 42. ಇಂತಹದೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು ಐಪಿಎಲ್ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ…
ಬೆಂಗಳೂರು, ಸೆಪ್ಟೆಂಬರ್ 5: ಹೆಚ್ಚು ಆದಾಯ ಪಡೆಯುವ ಪ್ರತಿಯೊಬ್ಬ ವ್ಯಕ್ತಿ ಕೂಡ ಇನ್ಕಮ್ ಟ್ಯಾಕ್ಸ್ ಕಟ್ಟುವ ಹೊಣೆಗಾರಿಕೆ ಹೊಂದಿರುತ್ತಾರೆ. ಸೆಲಬ್ರಿಟಿಗಳಾದರೂ ಸರಿ ತೆರಿಗೆ ಕಟ್ಟಬೇಕು. ಭಾರತದಲ್ಲಿ 2023-24ರಲ್ಲಿ…
ಒಲಿಂಪಿಯನ್ ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಗಾಗಿ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಆಗಸ್ಟ್ 31…
ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಕಿರಿಯರ ಬಳಗವನ್ನು ಹೆಸರಿಸಲಾಗಿದೆ. ಈ ತಂಡಗಳಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ…
ಬಿಸಿಸಿಐ ಕಾರ್ಯದರ್ಶಿಯಾಗಿ ಸೈ ಎನಿಸಿಕೊಂಡಿರುವ ಜಯ್ ಶಾ ಇದೀಗ, ಜಾಗತಿಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬನ್ನಿ ನಾವಿಂದು ಅಮಿತ್ ಶಾ ಅವರ ಒಟ್ಟು…
ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಒಲಿಂಪಿಕ್ಸ್ ಪಂದ್ಯದಲ್ಲಿ ಹೆಚ್ಚುವರಿ ತೂಕದಿಂದ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ…
ಮುಂಬೈ: 2010 ರಲ್ಲಿ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವಾಡಿದ್ದ ಶಿಖರ್ ಧವನ್, ಐಪಿಎಲ್ ಮೆಗಾ ಹರಾಜಿಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾದ…
ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗ ಆಟಗಾರರು ತುಂಬಿ ತುಳುಕುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 2025ರ ಇಂಡಿಯನ್…
ಕೇವಲ 1 ಅಂಕದ ಅಂತರ, ಭಾರಿ ಪೈಪೋಟಿ, ಆದರೆ ಅಂತಿಮ ಹಂತದಲ್ಲಿ ಧ್ರುವ್ ಚವಾಣ್ ರೋಚಕ ಗೆಲುವು ಸಾಧಿಸಿ ಪೋಲೋ ಕಪ್ 2024 ಚಾಂಪಿಯನ್ಶಿಪ್ ಗೆದ್ದುಕೊಂಡಿದ್ದಾರೆ. ಪ್ರತಿಷ್ಠಿತ…
ಬಾಲಿವುಡ್ ನಟಿ ಹಾಗೂ ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ 7 ತಿಂಗಳಿಂದ ಲಂಡನ್ ನಲ್ಲಿದ್ದಾರೆ. ಮಗ ಅಕಾಯ್…
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…
ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ಪದಕ…
ಈ ಹುಡುಗಿ ಗೊತ್ತಲ್ಲ. ಕುಸ್ತಿ ಫೆಡರೇಷನ್ ನ ವಿಕೃತ ಕಾಮುಕ ಬ್ರಿಜ್ ಭೂಷಣ ಸಿಂಗ್ ವಿರುದ್ಧ ಹೋರಾಡಿದ ಧೀರೆ. ಇಡೀ ಸರ್ಕಾರವೇ ಅವನ ರಕ್ಷಣೆಗೆ ನಿಂತರು ಎದೆಗುಂದದೆ…
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಈಗಾಗಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಯುವ ಶೂಟರ್ ಮನು ಭಾಕರ್ ಮತ್ತೊಂದು ಪದಕದ ಗುರಿಯಿಟ್ಟಿದ್ದಾರೆ. ಅವರು ಭಾಗವಹಿಸಿದ ಮೂರನೇ…
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಶೂಟರ್ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ಸನಿಹದಲ್ಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ದೇಶಕ್ಕೆ ಕಂಚಿನ…
2024 ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಈ…
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್ಗಳು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಲಯ…
MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್…
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10…
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜುಲೈ 28 ರಂದು ಭಾರತದ ಕ್ರೀಡಾಪಟುಗಳು ಶೂಟಿಂಗ್, ಬ್ಯಾಡ್ಮಿಂಟನ್, ರೋಯಿಂಗ್, ಟೇಬಲ್ ಟೆನ್ನಿಸ್, ಬಾಕ್ಸಿಂಗ್, ಈಜು ಮತ್ತು ಬಿಲ್ಲುಗಾರಿಕೆಯಲ್ಲಿ ಸ್ಪರ್ಧಿಸಲಿದ್ದಾರೆ. ಇಲ್ಲಿ ಬಹುತೇಕ ಸ್ಪರ್ಧೆಗಳು…
ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 43 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20…
ಪ್ಯಾರಿಸ್: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…
ಡಂಬುಲ್ಲಾ: ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸತತ…
ಯಣನಗರಿ ಪ್ಯಾರಿಸ್ನಲ್ಲೀಗ ಒಲಿಂಪಿಕ್ಸ್ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ…
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರು ವಿಚ್ಛೇದನ ಪಡೆದಿರೋದು ಸತ್ಯ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಹಾರ್ದಿಕ್ ಪಾಂಡ್ಯ ಅವರು…
ಬೆಂಗಳೂರು: 2024ರ ಟಿ20 ವಿಶ್ವಕಪ್ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.…
ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER…
ಹರಾರೆ: 2026ರ ಟಿ20 ವಿಶ್ವಕಪ್ಗೆ ಮೊದಲ ಆಡಿಷನ್ ಎಂಬಂತಿದ್ದ ಜಿಂಬಾಬ್ವೆ ವಿರುದ್ಧ ಟಿ20 ಸರಣಿಯಲ್ಲಿ ಯುವ ಪ್ರತಿಭೆಗಳನ್ನೊಳಗೊಂಡ ಭಾರತ ತಂಡ ಭರ್ಜರಿ ಯಶಸ್ಸು ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ…
ಮುಂಬೈ: ಬಹುದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಕೊನೆಗೂ ಖಚಿತವಾಗಿದ್ದು ಟೀಂ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ತಮ್ಮ ಎಕ್ಸ್…
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು. ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಕೊಹ್ಲಿ,…
ಬೆಂಗಳೂರು: ಅವಧಿ ಮೀರಿ ಕಾರ್ಯಾಚರಿಸಿದ ಕಾರಣ, ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ರಾಜಧಾನಿಯ ಕಸ್ತೂರ್ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್…
ಮುಂಬೈ: ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರ ಆಯ್ಕೆಗೆ ಈ…
ಭಾರತ ತಂಡ ಕಂಡಂತಹ ಗ್ರೇಟೆಸ್ಟ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಇಂದು 43ನೇ ಹುಟ್ಟುಹಬ್ಬದ ಸಂಭ್ರಮ. ರಾಂಚಿಯಲ್ಲಿ ಜುಲೈ 7, 1981 ರಂದು ಜನಿಸಿದ ಧೋನಿ ತಮ್ಮ…
ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿರುವ ಮೊಹಮ್ಮದ್ ಸಿರಾಜ್ಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಮುಂಬೈನಲ್ಲಿ ವಿಜಯೋತ್ಸವ ಆಚರಿಸಿ ಹೈದರಾಬಾದ್ಗೆ ಬಂದಿಳಿದ ಸಿರಾಜ್ ಅವರನ್ನು ಕಾರಿನಲ್ಲಿ ನಿಲ್ಲಿಸಿ ಮೆರವಣಿಗೆ…
ನವದೆಹಲಿ : ಟಿ20 ವಿಶ್ವಕಪ್ ವಿಜೇತ ತಂಡವು ಬಾರ್ಬಡೋಸ್ನಿಂದ ಹಿಂದಿರುಗಿದ ನಂತರ ಗುರುವಾರ ನವದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರನ್ನ ಅವರ ನಿವಾಸದಲ್ಲಿ ಭೇಟಿ ಮಾಡಿತು. ಚಾರ್ಟರ್ಡ್ ವಿಮಾನದಲ್ಲಿ…
ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ.…
ನವದೆಹಲಿ: ಟಿ20 ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಟೀಂ ಇಂಡಿಯಾ ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ. ವೆಸ್ಟ್ಇಂಡೀಸ್ನ ಬಾರ್ಬಡೋಸ್ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ…
ನಾರ್ತ್ ಸೌಂಡ್ : ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ನಡೆದ 2024ರ ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಭಾರತ…
ಬಾರ್ಬಡೋಸ್: ಸೂರ್ಯಕುಮಾರ್ ಯಾದವ್ ಸ್ಫೋಟಕ ಅರ್ಧಶತಕ, ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿ ನೆರವಿನಿಂದ ಭಾರತ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ…
ಫ್ಲೋರಿಡಾ: ಈ ಬಾರಿ ಟಿ20 ವಿಶ್ವಕಪ್ ಗೆಲ್ಲಲೇಬೇಕೆಂದು ಸೇನಾ ಕೇಂದ್ರಗಳಲ್ಲಿ ತರಬೇತಿ ಪಡೆದಿದ್ದ ಪಾಕಿಸ್ತಾನ ಈಗ ಟೂರ್ನಿಯಿಂದಲೇ ಔಟ್ ಆಗಿದೆ. ಅಮೆರಿಕ, ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದಾಗಿದೆ.…
T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಯುಎಸ್ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ…
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ T20 ವಿಶ್ವಕಪ್ 2024 ರ 25 ನೇ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡವನ್ನು (IND vs USA) 7…
ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 6 ರನ್ಗಳ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು…
ಭಾರತ ಮತ್ತು ಪಾಕಿಸ್ತಾನ್ ನಡುವೆ ಹೈವೊಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ಇಡೀ ವಿಶ್ವವೇ ಕಾತುರದಿಂದ…
ಡಲ್ಲಾಸ್ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದ್ದು, ಪ್ರಬಲ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ ತಂಡ 2 ವಿಕೆಟ್ ಗಳ ವಿರೋಚಿತ ಗೆಲುವು…
ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 2008 ರಿಂದ 2015ರವರೆಗೆ ತಾವು ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ ಮರಳಿದ್ದು, ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಶ್ವಿನ್…
T20 World Cup 2024 : ಟಿ20 ಕ್ರಿಕೆಟ್ ಅಂದ್ರೆನೇ ಅಲ್ಲಿ ಸಿಕ್ಸ್-ಫೋರ್ಗಳ ಸುರಿಮಳೆಯಾಗುತ್ತಿರುತ್ತವೆ. ಇದಕ್ಕೆ ತಾಜಾ ಸಾಕ್ಷಿ ಈ ಬಾರಿಯ ಐಪಿಎಲ್ . ಏಕೆಂದರೆ ಐಪಿಎಲ್…
ಬೆಂಗಳೂರು: 2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ…
ನ್ಯೂಯಾರ್ಕ್: ಇಲ್ಲಿನ ಕೌಂಟಿ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಿದ್ದವು. ಈ…
ನ್ಯೂಯಾರ್ಕ್: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ…
ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಡಿಕೆ ಖ್ಯಾತಿಯ ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್…
ಬೆಂಗಳೂರು : ಟಿ20 ವಿಶ್ವಕಪ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಭಾನುವಾರದಿಂದ (ಜೂ.2) ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ…
ಹೊಸದಿಲ್ಲಿ: ಅಮೆರಿಕ ಹಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, 2011ರಲ್ಲಿ…
ಮುಂಬಯಿ: ಒಂದೆಡೆ ಟೀಮ್ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್…
ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ…
ಭಾರತ ತಂಡದ ಮುಖ್ಯ ತರಬೇತುದಾರ ಹುದ್ದೆಗೆ ಬಿಸಿಸಿಐ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಈ ಅರ್ಜಿಗಳಲ್ಲಿ ಬಹುತೇಕ ಅಪ್ಲಿಕೇಶನ್ಗಳು ಫೇಕ್ ಎಂದು ತಿಳಿದು ಬಂದಿದೆ.…
ಸರ್ಬಿಯಾ ದೇಶದಿಂದ ಭಾರತಕ್ಕೆ ಬಂದು ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಳ್ತಿದ್ದ ನತಾಶಾ ಹಾರ್ದಿಕ್ ಪಾಂಡ್ಯ ಜೊತೆ ಪ್ರೀತಿಯಲ್ಲಿ ಮುಳುಗಿ ಮದುವೆಗೂ ಮೊದಲೇ ಮಗುವನ್ನು ಮಾಡಿಕೊಂಡಿದ್ದಳು. ಬೊಂಬಾಟ್ ಸಂಸಾರ…
2024 ರ IPL ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆದ್ದು ಬೀಗಿದೆ. ಈ ಮೂಲಕ ಮೂರನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.…
ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ…
ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ಅಂತಿಮ ಹಂತದಲ್ಲಿದೆ. ಭಾನುವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್…
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ…
ಬೆಂಗಳೂರು: ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ 2024ರ ಸಾಲು ಹೇಳಿಕೊಳ್ಳುವಂತ್ತಿಲ್ಲ. ಗಾಯದ ಸಮಸ್ಯೆ ಕಾರಣ ಈ ವರ್ಷ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಸಾಕಷ್ಟು ಸಮಯ ದೂರ ಉಳಿದಿದ್ದ…
ಅಹಮದಾಬಾದ್: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಆರ್ ಸಿಬಿ ವಿರುದ್ಧ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ…
ನವದೆಹಲಿ: ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ ಪರವಾಗಿ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಮಿಂಚಲಿದ್ದಾರೆ ಎಂಬುದಾಗಿ, ಆಸ್ಟ್ರೇಲಿಯಾದ ಮೂರು ಬಾರಿ ವಿಶ್ವಕಪ್…
ಬೆಂಗಳೂರು: ಇಂದು (ಮೇ. 22) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ಸೆಣೆಸಾಡಲಿವೆ. ಈ ವರ್ಷದ ಐಪಿಎಲ್ನಲ್ಲಿ ಸತತ 6 ಪಂದ್ಯಗಳನ್ನು ಗೆಲ್ಲುವ…
ಬೆಂಗಳೂರು : ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್ನ ನರೇಂದ್ರ…
IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ…
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು ನಿಗದಿತ 20 ಓವರ್ಗೆ 5 ವಿಕೆಟ್ ನಷ್ಟಕ್ಕೆ 218 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಬೃಹತ್ ಮೊತ್ತ ಬೆನ್ನಟ್ಟಿದ…
ಬೆಂಗಳೂರು : ಐಪಿಎಲ್ 2024ರ ಪ್ಲೇಆಫ್ಗಳ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ…
ರಾಯಚೂರು: ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ…
ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ಗಳಿಂದ ಮಣಿಸಿದೆ. ಈ…
ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ…
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ…
ಐಪಿಎಲ್ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ…
ಬೆಂಗಳೂರು : 9ನೇ ಆವೃತ್ತಿಯ ಟಿ20 ವಿಶ್ವಕಪ್ ಮುಂದಿನ ತಿಂಗಳಿನಿಂದ ಅಂದರೆ ಜೂನ್ 2 ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ…
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿರುವ ಹೈ…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಬ್ಬರಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಕಾಡೆ ಮಲಗಿತು. ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್ಸಿಬಿ 47 ರನ್ಗಳ ಭರ್ಜರಿ ಗೆಲುವು ಸಾಧಿಸಿದ್ದು, ಪ್ಲೇ…
ಅಹಮದಾಬಾದ್ : ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದ ವೇಳೆ ಎಂಎಸ್ ಧೋನಿ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ…
ನವದೆಹಲಿ: ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರ ಇತ್ತೀಚಿನ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಬಿರುಗಾಳಿ ಎಬ್ಬಿಸಿದೆ, ಇದು ವಿಶ್ವದಾದ್ಯಂತದ ಅಭಿಮಾನಿಗಳ ಹೃದಯಗಳನ್ನು ಗೆದ್ದಿದೆ. ಹೌದು,…
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ ಎರಡು ವರ್ಷಗಳ ಕಾಲ ಜಾರಿಗೆ ತರಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆ ಇದೇ ವಿಷಯದ…
ಹೈದರಾಬಾದ್ ಅಂಗಳದಲ್ಲಿ ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲಿನ ನಂತರ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಗರಂ ಆದರು. ಅಲ್ಲದೆ ಸೋತು ಕಂಗಾಲಾಗಿದ್ದ…
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 19.3 ಓವರ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು…
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 48ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 24…
ಮುಂಬೈ: ಟಿ-2- ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಸಜ್ಜಾಗಿದೆ. ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ),…
ನವದೆಹಲಿ: ಬೆಂಗಳೂರು ತಂಡವು 16 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವ ಮೂಲಕ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ…
ನವದೆಹಲಿ : ನೆನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ 35 ರನ್ ಗಳಿಂದ ಗೆದ್ದು ಬೀಗಿದೆ. ಆರ್ ಸಿ ಬಿ…
ಬಿಹಾರ: ಅರಾ ಜಿಲ್ಲೆಯ ಕೊಹ್ಡಾ ಗ್ರಾಮದ ನಿವಾಸಿ ದೀಪು ಓಜಾ ಅವರಿಗೆ ಕ್ರಿಕೆಟ್ ಎಂದರೆ ತುಂಬಾ ಇಷ್ಟ. ಆದರೆ, ಅವರಿಗೆ ಕ್ರಿಕೆಟ್ ಬಗ್ಗೆ ಹೆಚ್ಚಿನ ಜ್ಞಾನವಿಲ್ಲ. ಆದರೂ,…
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಬಾರಿಯಂತೆ ಈ ಬಾರಿಯೂ ಗ್ರೀನ್ ಜೆರ್ಸಯಲ್ಲಿ ಕಣಕ್ಕಿಳಿಯಲಿದೆ. ಏಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಬಣ್ಣದ…
ಬೆಂಗಳೂರು: ಐಪಿಎಲ್ 17ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿವೆ. ಮೊಹಾಲಿಯಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ರಾಜಸ್ತಾನ್…
ಐಪಿಎಲ್ ಇತಿಹಾಸದಲ್ಲಿ, ಒಂದು ಓವರ್ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟ ಅನೇಕ ಬೌಲರ್ಗಳು ಇದ್ದಾರೆ. ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ವೇಗದ…
ಮೊನ್ನೆ ಏಪ್ರಿಲ್ 5ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದ್ರಾಬಾದ್ ಮ್ಯಾಚ್ನಲ್ಲಿ ಅಭಿಮಾನಿಯೊಬ್ಬ ಫುಲ್ ಫಜೀತಿಗೀಡಾದ ಘಟನೆ ನಡೆದಿದೆ. ಅದೇನಂದ್ರೆ ಜುನೈದ್ ಅಹ್ಮದ್ ಎಂಬ…
ಕಲಬುರಗಿ : ಡಬ್ಲ್ಯೂ ಪಿ ಎಲ್ ಕ್ರಿಕೆಟ್ ಪಂದ್ಯಾವಳಿಯ ಚಾಂಪಿಯನ್ ಅದ ಆರ್ಸಿಬಿ ತಂಡದ ಸದಸ್ಯೆ ಶ್ರೇಯಾಂಕ ಪಾಟೀಲ್ ಗೆ ಗುಲ್ಬರ್ಗ ಬಾರ್ ಅಸೋಸಿಯೇಷನ್ ಹಾಗೂ ಕಲಬುರಗಿ…
ಬೆಂಗಳೂರು : ಆರ್ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ (KKR) 7 ವಿಕೆಟ್ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ…
ಬಾಗಲಕೋಟೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಬಾಗಲಕೋಟೆಯ ಜಮಖಂಡಿ ನಗರದಲ್ಲಿ ಸೈಕಲ್ ಜಾತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ ಎಂ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 9…
ಬೆಂಗಳೂರು : ಆರ್ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ…
ಬೆಂಗಳೂರು ಎಲ್ಲಿ ನೋಡಿದ್ರು ಐಪಿಎಲ್ ನದ್ದೆ ಹವಾ. ಸಧ್ಯ ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲ್ಲಿದ್ದೂ, ಪಂದ್ಯಾವಳಿಯ ನಿಮಿತ್ತ ಸುಗಮ ಸಂಚಾರಕ್ಕಾಗಿ…
ಆರ್ಸಿಬಿ ಪ್ಲೇಯರ್ 20 ವರ್ಷದ ಶ್ರೇಯಾಂಕಾ ಪಾಟೀಲ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸ್ತಿದ್ದಾರೆ. ರಾತ್ರೀರಾತ್ರಿ ದೊಡ್ಡ ಸೆಲೆಬ್ರಿಟಿಯಾಗಿ ಬದಲಾಗಿ ಹೋಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಶ್ರೇಯಾಂಕಾ ಪಾಟೀಲ್ ಫಾಲೋಯೆರ್ಸ್…
ಚೆನ್ನೈ : ಯುವನಾಯಕ ಋತುರಾಜ್ ಗಾಯಕವಾಡ ಅವರ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಚೆನ್ನೈ ವಿರುದ್ಧ…
ಆರ್ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ…
ಕ್ಯಾಪ್ಟನ್ಸಿ ತೊರೆದ ಧೋನಿ (Dhoni)ಆಟಗಾರನಾಗಿ ಮತ್ತೊಂದು ಟೈಟಲ್ ಗೆಲುವಿನ ಭಾಗವಾಗ್ತಾರಾ? ಈ ಬಾರಿ ಕಪ್ ನಮ್ದೇ ಎಂಬ ಹಳೆಯ ಡೈಲಾಗ್ ಹೊಡೆಯುತ್ತಾ ಮೊದಲ ಟ್ರೋಫಿಗಾಗಿ ಎದಿರು ನೋಡ್ತಿರುವ…
ಚೆನ್ನೈ: ಬಹುನಿರೀಕ್ಷಿತ ಐಪಿಎಲ್ 2024 ಟೂರ್ನಿಗೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್…
ಬೆಂಗಳೂರು : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಗುಡ್ಬೈ ಹೇಳಿದ್ದಾರೆ. ನಾಳೆಯಿಂದಲೇ ಐಪಿಎಲ್ – 2024…
ನವದೆಹಲಿ : ಐಪಿಎಲ್ ಆರಂಭಕ್ಕೆ ಇನ್ನೇರಡು ದಿನ ಬಾಕಿ ಇರುವಾಗ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನಾಯಕನನ್ನು ಬದಲಾಯಿಸಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ…
ನಂದಿನಿ ಹಾಲು ಉತ್ಪನ್ನಗಳಿಂದ ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಹೆಸರುವಾಸಿಯಾದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತೊಂದು ಹೆಜ್ಜೆ ಮುಂದೆಯಿಟ್ಟಿದ್ದು, ವಿಶ್ವದೆಲ್ಲೆಡೆ ‘ನಂದಿನಿ’ ಕಂಪು ಪಸರಿಸಲು ಹೊರಟಿದೆ. ಹೌದು……
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್ಸಿಬಿ ಮ್ಯಾಚ್ ವೀಕ್ಷಣೆಗೆ ಬರುವ ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಮಾರ್ಚ್ 22, 25, 29 ಮತ್ತು ಏಪ್ರಿಲ್…
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪ್ರೀಮಿಯರ್ ಲೀಗ್ 2024 ರ ಫೈನಲ್ನ ಗೆಲುವಿನೊಂದಿಗೆ ತಮ್ಮ ಮೊದಲ ಪ್ರಶಸ್ತಿಯನ್ನು ಗೆದ್ದು…
ನವದೆಹಲಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು 17ನೇ ಆವೃತ್ತಿಯಲ್ಲಿ ಚೊಚ್ಚಲ ಟ್ರೋಫಿಯ ಕನಸಿನೊಂದಿಗೆ ಅಂಗಳಕ್ಕೆ ಇಳಿಯಲಿದೆ. ಈ ಬಾರಿಯಾದ್ರೂ ಮಾಯಾ ಜಿಂಕೆಯಂತೆ ಕಾಡುತ್ತಿರುವ ಟ್ರೋಫಿಗೆ ಮುತ್ತಿಟ್ಟು ಪ್ರಶಸ್ತಿ…
ದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ನ 2024ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಮಾರ್ಚ್ 22 ರಂದು ಚೆನ್ನೈನ ಐಕಾನಿಕ್ ಎಂಸಿ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ…