Sports
-

IPL 2026 ಹಬ್ಬ ಶುರು; ಚಿನ್ನಸ್ವಾಮಿಯಲ್ಲಿ ಆರ್ಸಿಬಿ Vs ಎಸ್ಆರ್ಹೆಚ್ ಓಪನಿಂಗ್ ಮ್ಯಾಚ್!
ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಮೊದಲ ಹಂತದ ವೇಳಾಪಟ್ಟಿ ಪ್ರಕಟಗೊಂಡಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾರ್ಚ್…
Read More » -

ವಿಶ್ವ ಗೆದ್ದ ಟೀಂ ಇಂಡಿಯಾಗೆ ₹131 ಕೋಟಿ ಬಹುಮಾನ!
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಐತಿಹಾಸಿಕ ಜಯ ದಾಖಲಿಸಿ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡ ಟೀಂ ಇಂಡಿಯಾಗೆ ಈಗ ಬಹುಮಾನಗಳ…
Read More » -

ಮೂರನೇ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ!
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲ್ಪಟ್ಟಿದೆ. ನ್ಯೂಜಿಲೆಂಡ್ ತಂಡವನ್ನು ಫೈನಲ್ನಲ್ಲಿ 96 ರನ್ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ, ದಾಖಲೆಯ ಮೂರನೇ ಬಾರಿಗೆ ಟಿ20…
Read More » -

ಭಾರತ vs ನ್ಯೂಜಿಲೆಂಡ್ ಫೈನಲ್; ಹೋಟೆಲ್ ಬಾಡಿಗೆ 5 ಪಟ್ಟು ಹೆಚ್ಚಳ..!
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2026ರ ಟಿ20 ವಿಶ್ವಕಪ್ ಮಹಾಫೈನಲ್ಗೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಟೀಂ ಇಂಡಿಯಾ ಸತತ…
Read More » -

ಟಿ-20 ವಿಶ್ವಕಪ್ ಸೆಮೀಸ್ ಫೈಟ್; ಸಿದ್ಧಿವಿನಾಯಕನ ಮೊರೆ ಹೋದ ಸೂರ್ಯ ಪಡೆ!
ಮುಂಬೈನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ನ ನಿರ್ಣಾಯಕ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಮುಂಬೈನ ಸುಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.…
Read More » -

ಸ್ಪೀಡ್ ಗನ್ ಬಲೆಯಲ್ಲಿ ಸಿಲುಕಿದ ಧೋನಿ! ಕ್ಯಾಪ್ಟನ್ ಕೂಲ್ಗೆ 1000 ರೂ. ದಂಡದ ಬರೆ!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ‘ಕ್ಯಾಪ್ಟನ್ ಕೂಲ್’ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಸಂಚಾರ ನಿಯಮ ಉಲ್ಲಂಘನೆಗಾಗಿ ದಂಡ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ. ರಾಂಚಿಯಲ್ಲಿರುವ ತಮ್ಮ…
Read More » -

ಹೈಕೋರ್ಟ್ನಲ್ಲಿ ಕೈ ತೊಳೆದುಕೊಂಡ ಆರ್ಸಿಬಿ! ಮಾರ್ಚ್ 16ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಳೆದ ವರ್ಷ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಆರ್ಸಿಬಿ ಆಡಳಿತ ಮಂಡಳಿಯು ತನ್ನ ಜವಾಬ್ದಾರಿಯಿಂದ…
Read More » -

ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ; ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಭಾರತ ಸವಾಲು
ಕ್ರಿಕೆಟ್ ಪ್ರೇಮಿಗಳಿಗೆ ಈಗ ಹಬ್ಬದ ಕಾಲ! ಒಂದು ಕಡೆ ಪುರುಷರ ಟಿ20 ವಿಶ್ವಕಪ್ ಸೂಪರ್-8 ಹಂತದ ರೋಚಕತೆ ಮನೆ ಮಾಡಿದ್ದರೆ, ಮತ್ತೊಂದೆಡೆ 2026ರ ಐಸಿಸಿ ಮಹಿಳಾ ಟಿ20…
Read More » -

22ಕ್ಕೆ ಮದುವೆ, 26ಕ್ಕೆ ಡಿವೋರ್ಸ್; ಸ್ಟಾರ್ ಕ್ರಿಕೆಟಿಗನ ಬಾಳಲ್ಲಿ ಬಿರುಗಾಳಿ!
ರಾಜಸ್ಥಾನ: ಸ್ಟಾರ್ ನಟ- ನಟಿಯರು, ಕ್ರಿಕೆಟರ್ಸ್ ಜೀವನದಲ್ಲಿ ವಿಚ್ಛೇದನ ಎಂಬುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಯುಜ್ವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ,…
Read More » -

ಟೀಂ ಇಂಡಿಯಾಗೆ ಶಾಕ್; ದಕ್ಷಿಣ ಆಫ್ರಿಕಾ ಪಂದ್ಯಕ್ಕೂ ಮುನ್ನ ಸ್ಟಾರ್ ಪ್ಲೇಯರ್ಗೆ ಗಾಯ!
ಅಹಮದಾಬಾದ್: ೨೦೨೬ರ ಟಿ ೨೦ ವಿಶ್ವಕಪ್ ನಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಸೂಪರ್ ೮ಕ್ಕೆ ಲಗ್ಗೆ ಹಾಕಿದೆ. ಪಾಕಿಸ್ತಾನ ವಿರುದ್ಧದ ಪಂದ್ಯ…
Read More » -

ಟೀಂ ಇಂಡಿಯಾಗೆ ಬಿಗ್ ಶಾಕ್; ಆಸ್ಪತ್ರೆಗೆ ದಾಖಲಾದ ಅಭಿಷೇಕ್ ಶರ್ಮಾ..!
ಟೀಂ ಇಂಡಿಯಾದ ಉದಯೋನ್ಮುಖ ತಾರೆ ಅಭಿಷೇಕ್ ಶರ್ಮಾ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿರುವುದು ಟಿ20 ವಿಶ್ವಕಪ್ 2026ರ ನಡುವೆ ಆತಂಕ ಮೂಡಿಸಿದೆ. ಟಿ20 ವಿಶ್ವಕಪ್ನಲ್ಲಿ ಶುಭಾರಂಭ…
Read More » -

ಕ್ರೀಡಾಂಗಣ ಬದಲಾಯಿಸಲು ಹೋದ ಆರ್ಸಿಬಿಗೆ ಮೈದಾನ ಸಿಗದೆ ಪರದಾಟ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕಹಿ ನೆನಪಿನ ನಡುವೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತನ್ನ ತವರು ಮೈದಾನವನ್ನು ಬದಲಾಯಿಸುವ ಪ್ರಯತ್ನದಲ್ಲಿ ದೊಡ್ಡ ಹಿನ್ನಡೆಯಾಗಿದೆ.…
Read More » -

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮ್ಯಾಚ್ ಡೌಟ್? ಗೃಹ ಸಚಿವ ಪರಂ ಹೇಳಿದ್ದೇನು ?
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಆರ್ಸಿಬಿ ಪಂದ್ಯಗಳು ನಡೆಯುವುದು ಗೃಹ ಇಲಾಖೆಯ ಅನುಮತಿಯ ಮೇಲೆ ನಿರ್ಧಾರವಾಗಲಿದೆ. ಐಪಿಎಲ್ ಹತ್ತಿರವಾಗುತ್ತಿದ್ದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದಂತೆ…
Read More » -

ಮದುವೆ ನಿಂತ ಬೆನ್ನಲ್ಲೇ ಪಲಾಶ್ ಮುಚ್ಚಲ್ಗೆ ಸ್ಮೃತಿ ತಾಯಿಯಿಂದಲೇ ಟ್ರೋಲ್
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಮತ್ತು ವುಮೆನ್ಸ್ ಪ್ರೀಮಿಯರ್ ಲೀಗ್ ಚಾಂಪಿಯನ್ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರ ವೈಯಕ್ತಿಕ ಜೀವನದ ಏರಿಳಿತಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…
Read More » -

ಟಿ20 ವಿಶ್ವಕಪ್ ಸಮರ; ಅಮೆರಿಕ ವಿರುದ್ಧ ಭಾರತದ ಹೈವೋಲ್ಟೇಜ್ ಪಂದ್ಯ
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಇಂದು ಫೆಬ್ರವರಿ 7 ರಂದು ಅತ್ಯಂತ ಅದ್ಧೂರಿಯಾಗಿ ಚಾಲನೆ ಪಡೆಯುತ್ತಿದೆ. ಮುಂಬೈನ ಐತಿಹಾಸಿಕ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ…
Read More » -

ಆರ್ಸಿಬಿ ಮತ್ತು ಡೆಲ್ಲಿ ನಡುವೆ ಪ್ರಶಸ್ತಿ ಫೈಟ್! ‘ಈ ಸಲವೂ ಕಪ್ ನಮ್ದೇ’
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4ರ ಮೆಗಾ ಫೈನಲ್ ಪಂದ್ಯಕ್ಕೆ ಕೌಂಟ್-ಡೌನ್ ಆರಂಭವಾಗಿದ್ದು, ಕ್ರಿಕೆಟ್ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಬರೋಡಾದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್…
Read More » -

ಕ್ರಿಕೆಟಿಗ್ ರಿಂಕು ಜೊತೆ ರಿಂಗ್ ಬದಲಿಸಿದ ಸಂಸದೆ
ಸಮಾಜವಾದಿ ಪಕ್ಷದ ಸಂಸದೆ ಜೊತೆ ಕ್ರಿಕೆಟಿಗ ರಿಂಕು ಸಿಂಗ್ ಎಂಗೇಜ್ ಆಗಿದ್ದಾರೆ. ಉತ್ತರ ಪ್ರದೇಶದ ಮಚ್ಲಿಶಹರ್ ಕ್ಷೇತ್ರ ಎಂಪಿ ಪ್ರಿಯಾ ಸರೋಜ್ ಜೊತೆ ರಿಂಕು ಸಿಂಗ್ ಉಂಗುರ…
Read More » -

ಕಡೆಗೂ ಗೆದ್ದ ಕ್ರಿಕೆಟ್ ಗೆ ಘನತೆ ತಂದು ಕೊಟ್ಟ ಕೊಹ್ಲಿ
ಅರ್ಧ ಆಯಸ್ಸನ್ನು RCBಯಲ್ಲೇ ಕಳೆದವನಿಗೆ.. ಆಯಸ್ಸಿನ ಕೊನೆಯವರೆಗೂ ಆರ್.ಸಿ.ಬಿ ಮೇಲೆ ನನ್ನ ನಿಯತ್ತು ಎಂದವನಿಗೆ.. ಕೊನೆಗೂ ಒಲಿಯಿತು ಆ ಮಾಯಾಜಿಂಕೆ..! 18 ವರ್ಷ.. ಅದೆಷ್ಟು ಮೂದಲಿಕೆಗಳು.. ಅದೆಷ್ಟು…
Read More » -

ಬೆಂಗಳೂರಿನಲ್ಲಿ ಮಧ್ಯಾಹ್ನ RCB ಟೀಂ ವಿಜಯಯಾತ್ರೆ..!
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ RCB ತಂಡ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ನಿಂದ ಆರ್ಸಿಬಿ ಟೀಂ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 1.30 ಕ್ಕೆ…
Read More » -

ಕೊಹ್ಲಿ ಸ್ಟೇಡಿಯಂಗೆ ಎಂಟ್ರಿ ಕೊಟ್ಟ ಕ್ಷಣ.. ಜೋರು ಸದ್ದು
ಟಾಸ್ ಸೋತ ಆರ್ ಸಿಬಿ ಮೊದಲು ಬ್ಯಾಟ್ ಮಾಡ್ತಿದೆ.. ಆರಂಭಿಕರಾಗಿ ವಿರಾಟ್ ಕೊಹ್ಲಿ ಫೀಲ್ಡಿಗೆ ಇಳಿದ ಸಂದರ್ಭದಲ್ಲಿ ಇಡೀ ಸ್ಟೇಡಿಯಂ ಕೊಹ್ಲಿ ಮಯವಾಗಿತ್ತು.. ಸ್ಟೇಡಿಯಂನಲ್ಲಿರುವ ಎಲ್ಲರೂ ಕೊಹ್ಲಿ…
Read More » -

ಆರ್ಸಿಬಿ ಆಟಕ್ಕೆ ಶಾಪ ಕೊಟ್ಟ ಮಳೆ..!
ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್ಸಿಬಿ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಭಾರತ ಪಾಕಿಸ್ತಾನ ನಡುವಿನ ಯುದ್ಧದ ಬಳಿಕ ಐಪಿಎಲ್-2025 ಮತ್ತೆ ಕಿಕ್ ಸ್ಟಾರ್ಟ್…
Read More » -

35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!
ಅಬ್ಬಾ.. ಅದೇನು ಧೈರ್ಯ.. ಅದೇನು ವೈಭವ..? ಅದೇನು ಆಟ.. ಈತ ಬರೀ ಪೋರನಲ್ಲ.. ಪ್ರಚಂಡ ಪೋರ.. ಐಪಿಎಲ್ ಹುಟ್ಟಿದಾಗ ವೈಭವ್ ಸೂರ್ಯವಂಶಿ ಹುಟ್ಟಿಯೇ ಇರಲಿಲ್ಲ.. ಐಪಿಎಲ್ ಶುರುವಾಗಿ…
Read More » -

ಬಿಸಿಸಿಐ ಆಟಗಾರರಿಗೆ ಸಂಬಳ ಎಷ್ಟು – ಕೊಹ್ಲಿಗೆ ಯಾವ ಗ್ರೇಡ್?
ಬಿಸಿಸಿಐ ಆಟಗಾರರ ವಾರ್ಷಿಕ ಒಪ್ಪಂದದ ಲಿಸ್ಟ್ ರಿಲೀಸ್ ಮಾಡಿದೆ. ಈ ಪೈಕಿ ಯಾವ ಯಾವ ಆಟಗಾರರು ಯಾವ ಯಾವ ಗ್ರೇಡ್ನಲ್ಲಿದ್ದಾರೆ ನೋಡಿ A+ ವಿರಾಟ್ ಕೊಹ್ಲಿ, ರೋಹಿತ್…
Read More » -

ಆರ್ಸಿಬಿ ಕಪ್ ಗೆಲ್ಲಬೇಕಾ? ಈ ಪ್ಲೇಯರ್ಸ್ ರೋಲ್ ಇಂಪಾರ್ಟೆಂಟ್
ವರ್ಲ್ಡ್ ಕಪ್ ಲೀಗ್ ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಗೆದ್ದೇ ತೀರಬೇಕೆಂದು ಆರ್ ಸಿಬಿ ಫುಲ್ ಟ್ರೈ ಮಾಡ್ತಿದೆ. ಸೀಸನ್-18ರಲ್ಲಿ ಕಪ್ ಗೆಲ್ಲೋಕೆ ರಾಯಲ್…
Read More » -

10 ವರ್ಷಗಳ ಬಳಿಕ ಬಾಲ್ಯದ ಸ್ನೇಹಿತನನ್ನು ಭೇಟಿಯಾದ ಕೊಹ್ಲಿ
ಬಾಲ್ಯದಲ್ಲಿ ಜೊತೆಯಾಗಿ ಆಡಿ ಬೆಳೆದವರು… ಜೊತೆ ಜೊತೆಯಾಗಿ ಕೀಟಲೆ ಮಾಡಿದವರು… ಜೊತೆಯಾಗಿಯೇ ದೊಡ್ಡ ಕನಸು ಕಂಡವರು… ಆದರೆ ಬೆಳೀತಾ ಬೆಳೀತಾ ದೂರವಾದರು. ಹೀಗೆ ದೂರವಾದವರು ಮಂಗಳವಾರ ಭೇಟಿಯಾಗಿದ್ದಾರೆ.…
Read More » -

ಆದೇಶದ ನಡುವೆಯೂ ಕೊಹ್ಲಿ, ರಾಹುಲ್ ರಣಜಿ ಆಡುವುದು ಡೌಟ್ ?
ನವದೆಹಲಿ : ಬಾರ್ಡರ್ – ಗವಾಸ್ಕರ್ ಸರಣಿಯಲ್ಲಿ 1 -3 ಅಂತರದಿಂದ ಟೀಮ್ ಇಂಡಿಯಾ ಸೋತ ನಂತರ, ಆಟಗಾರರ ಮೇಲೆ ಬಿಸಿಸಿಐ ಕುಣಿಕೆ ಬಿಗಿಗೊಳ್ಳುತ್ತಿದೆ. ಹತ್ತು ಹೊಸ…
Read More » -

IPL 2025: ಮಾರ್ಚ್ 23 ರಿಂದ ಐಪಿಎಲ್ ಆರಂಭ : ಬಿಸಿಸಿಐ ಘೋಷಣೆ
ಮುಂಬೈ: 2025ರ (IPL) ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 23ರಿಂದ ಆರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಉಪಾಧ್ಯಕ್ಷರಾದ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಮುಂಬೈನಲ್ಲಿ…
Read More » -

ಅರ್ಧದಲ್ಲೇ ಪಂದ್ಯ ತೊರೆದು ಕಾರಿನಲ್ಲಿ ತೆರಳಿದ ಜಸ್ಪ್ರೀತ್ ಬುಮ್ರಾ :ಕ್ಯಾಪ್ಟನ್ ಯಾರಾದ್ರು ಗೊತ್ತೆ ?
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More » -

ಹೊಸ ವರ್ಷದಲ್ಲಿ ಭಾರತದ ಮೊದಲ ಎದುರಾಳಿ ಆಸ್ಟ್ರೇಲಿಯಾ
2024 ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಬುಧವಾರದಿಂದ ಹೊಸ ವರ್ಷ ಶುರುವಾಗಲಿದೆ. 2025ರಲ್ಲಿ ಮೊದಲ ಎದುರಾಳಿ ಆಸ್ಟ್ರೇಲಿಯಾ. ಜನವರಿ 3 ರಿಂದ ಶುರುವಾಗಲಿರುವ ಸಿಡ್ನಿ ಟೆಸ್ಟ್ ಪಂದ್ಯದ ಮೂಲಕ…
Read More » -

2025 ರಲ್ಲಿ ಕೇವಲ 10 ಪಂದ್ಯಗಳನ್ನಾಡಲಿರುವ ಟೀಮ್ ಇಂಡಿಯಾ
ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…
Read More » -

ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಲ್ಲೆ ನೃತ್ಯ..!
ನವದೆಹಲಿ ; ಅನಾರೋಗ್ಯದ ಹಿನ್ನೆಲೆಯಲ್ಲಿ ಥಾಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಬ್ಯಾಟ್ಸ್ಮನ್ ವಿನೋದ್ ಕಾಂಬ್ಳಿ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿರುವ…
Read More » -

ಐಸಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ನಾಮನಿರ್ದೇಶನ..!
2 ಐಸಿಸಿ ಪ್ರಶಸ್ತಿಗಳ ರೇಸ್ನಲ್ಲಿ ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ,…
Read More » -

BGT 2025 4th test : ಭಾರತಕ್ಕೆ ಹೀನಾಯ ಸೋಲು – ಆಸ್ಟ್ರೇಲಿಯಾಗೆ 184 ರನ್ಗಳ ಭರ್ಜರಿ ಗೆಲುವು
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಭಾರತಕ್ಕೆ ಹೀನಾಯ ಸೋಲು ಎದುರಾಗಿದ್ದು, ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 2-1 ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ…
Read More » -

KL ರಾಹುಲ್ ಅತ್ಯದ್ಭುತವಾಗಿ ಕಾಲುಗಳಲ್ಲಿ ಹಿಡಿದಿದ್ದ ಕ್ಯಾಚ್
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಬೌಲಿಂಗ್ಗೆ ಆಸಿಸ್ ಪ್ಲೇಯರ್ಸ್…
Read More » -

ಜೈಸ್ವಾಲ್ 3 ಕ್ಯಾಚ್ಗಳನ್ನು ಕೈಚೆಲ್ಲಿದ: ಮೈದಾನದಲ್ಲೇ ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಆಟಗಾರ ಯಶಸ್ವಿ ಜೈಸ್ವಾಲ್ 3 ಕ್ಯಾಚ್ಗಳನ್ನು ಕೈಚೆಲ್ಲಿದ್ದಾರೆ. ಈ ಪಂದ್ಯದ ದ್ವಿತೀಯ…
Read More » -

ಆಸ್ಟ್ರೇಲಿಯಾಗೆ ಬೆಂಡೆತ್ತಿದ ನಿತೀಶ್ ಕುಮಾರ್.. ಪುಷ್ಪ ಸ್ಟೈಲ್ ಮಾಡಿದ ಯುವ ಬ್ಯಾಟ್ಸ್ಮನ್
ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ…
Read More » -

ಟೀಮ್ ಇಂಡಿಯಾ ಕ್ರಿಕೆಟಿಗ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ
ಟೀಂ ಇಂಡಿಯಾದ ಮಾಜಿ ಆಟಗಾರ ನಮನ್ ಓಜಾ ತಂದೆ ವಿನಯ್ ಓಜಾ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಬರೋಬ್ಬರಿ ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ…
Read More » -

ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…
Read More » -

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯದ ಸ್ಥಿತಿ ಗಂಭೀರ….!
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಕಾಂಬ್ಳಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದ್ದು ಅವರನ್ನು…
Read More » -

ಆಸ್ಟ್ರೇಲಿಯಾ ಟೆಸ್ಟ್ಗೆ ಟೀಮ್ ಇಂಡಿಯಾಗೆ ಆಘಾತ! ರೋಹಿತ್ ಶರ್ಮಾ ಗಾಯಾಳು
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
Read More » -

ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ…..!
ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
Read More » -

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ ಮಿಚೆಲ್ ಸ್ಯಾಂಟ್ನರ್ ಆಯ್ಕೆ
ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…
Read More » -

‘ಎಲ್ಲರಿಗೂ ಸಮಯ ಬರುತ್ತದೆ‘ ಆರ್.ಅಶ್ವಿನ್ ವಿದಾಯದ ಭಾವುಕ ನುಡಿ
ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…
Read More » -

ಅಶ್ವಿನ್ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿತ್ತಾ..?
ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ ಆರ್.ಅಶ್ವಿನ್…..!
ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ…
Read More » -

‘ಕನ್ನಡಕ್ಕಾಗಿ ಓಟ’ ಮ್ಯಾರಥಾನ್ಗೆ ಮೆರಗು ತಂದ ಸ್ಯಾಂಡಲ್ವುಡ್ ಸ್ಟಾರ್ಸ್….!
ಡಿಸೆಂಬರ್ 20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ…
Read More » -

ವಿರಾಟ್ ಕೊಹ್ಲಿ ಬ್ಯಾಟ್ ಬೆಲೆ ಎಷ್ಟು ಗೊತ್ತಾ….? ಇಲ್ಲಿದೆ ಸಂಪೂರ್ಣ ಮಾಹಿತಿ….
ವಿರಾಟ್ ಕೊಹ್ಲಿ ಫಿಟ್ನೆಸ್, ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಅಭಿಮಾನಿಗಳು ಯಾವಾಗಲೂ ಕುತೂಹಲದಿಂದಿರುತ್ತಾರೆ. ಆದರೆ ಅವರ ಕ್ರಿಕೆಟ್ ಬ್ಯಾಟ್ನ ಬೆಲೆ ಎಷ್ಟು ಎಂದು ನಿಮಗೆ ತಿಳಿದಿದೆಯೇ…
Read More » -

ಮೊಹಮ್ಮದ್ ಸಿರಾಜ್ ಈ ಬಾರಿ IPL ನಲ್ಲಿ ಗುಜರಾತ್ ಪರ ಆಡಲಿದ್ದಾರೆ
ಮೊಹಮ್ಮದ್ ಸಿರಾಜ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಪೋಸ್ಟ್…
Read More » -

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ವಿಶೇಷ ದಾಖಲೆ ಬರೆದ ರಿಷಭ್ ಪಂತ್! ಈ ಸಾಧನೆ ಮಾಡಿದ 3ನೇ ವಿಕೆಟ್ ಕೀಪರ್
92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ ಇದೀಗ ರಿಷಬ್ ಪಂತ್ ಕೂಡ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್…
Read More » -

2ನೇ ದಿನದ ಅಂತ್ಯೆಕ್ಕೆ ಆಸ್ಟ್ರೇಲಿಯಾ 405 ರನ್ : 6 ವಿಕೆಟ್ ಕಿತ್ತು ದಾಖಲೆ ಬರೆದ ಬುಮ್ರಾ
ಬ್ರಿಸ್ಪೇನ್: ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೂ ಬುಮ್ರಾ 6 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಮೂರನೇ ದಿನವಾದ…
Read More » -

WPL Auction 2025: ಬೆಂಗಳೂರಿನಲ್ಲಿ ಇಂದು ಡಬ್ಲ್ಯುಪಿಎಲ್ ಮಿನಿ ಹರಾಜು: 19 ಸ್ಥಾನಕ್ಕೆ 120 ಮಂದಿ ಅದೃಷ್ಟ ಪರೀಕ್ಷೆ
ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(WPL) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು…
Read More » -

ಗುಕೇಶ್ : ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಿಸಿದೆ
ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರು 5 ಕೋಟಿ…
Read More » -

ಕಳೆದೊಂದು ದಶಕದಿಂದ ನಾನು ಧೋನಿಯ ಜೊತೆ ಮಾತನಾಡುತ್ತಿಲ್ಲ: ಹರ್ಭಜನ್ ಸಿಂಗ್- ಕಾರಣ ಏನು?
ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…
Read More » -

ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುವಿಗೆ ಮದುವೆ ಫಿಕ್ಸ್!
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ ರಂದು ಲಕ್ನೋದಲ್ಲಿ ನಡೆದ…
Read More » -

ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಪ್ರೇಮಕತೆ ಸಿರಾಜ್ ಮನಸೋತ ಚೆಲುವೆ ಯಾರು?
ಕ್ರಿಕೆಟ್ & ಬಾಲಿವುಡ್ನ ಮತ್ತೊಂದು ಪ್ರೇಮಕತೆಯ ಸೌಂಡ್ ಸಖತ್ ಆಗಿಯೇ ಕೇಳಿ ಬರುತ್ತಿದೆ. ಈ ಬಾಲಿವುಡ್ ಬ್ಯೂಟಿಗೆ ಕ್ಲೀನ್ ಬೋಲ್ಡ್ ಆಗಿರೋದು ವೇಗಿ ಮೊಹಮ್ಮದ್ ಸಿರಾಜ್. ಕಾಶ್ಮೀರಿ…
Read More » -

RCB ಮಾಜಿ ಸ್ಪಿನ್ ಮಾಂತ್ರಿಕ ಚಹಲ್ ಪತ್ನಿ ಧನಶ್ರೀಗೆ ಸಿನಿಮಾದಲ್ಲಿ ಬೊಂಬಾಟ್ ಆಫರ್
ಟೀಮ್ ಇಂಡಿಯಾ ಸ್ಪಿನ್ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್ ಬಂದಿದೆ. ಚಹಲ್ ಪತ್ನಿಯ…
Read More » -

IPL 2025 Auction: ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಪಂತ್ – 27 ಕೋಟಿಗೆ ಲಕ್ನೋ ಪಾಲು
ಐಪಿಎಲ್ 2025 ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಇತಿಹಾಸದಲ್ಲೆ ದಾಖಲೆ ಬರೆದಿದ್ದಾರೆ. ರಿಷಬ್ ಪಂತ್ ಬರೋಬ್ಬರಿ 27 ಕೋಟಿಗೆ ಲಕ್ನೋ ಸೂಪರ್ಜೈಂಟ್ಸ್ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್ನಲ್ಲೇ…
Read More » -

ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ನ.…
Read More » -

IPL 2025: ಐಪಿಎಲ್ ರಿಟೈನ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ-ಮೊದಲ ಭಾರತೀಯ ಆಟಗಾರ ಯಾರು ಗೊತ್ತ?
IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…
Read More » -

IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್..! ಯಾರ್ಯಾರಿಗೆ ಎಷ್ಟೇಷ್ಟು?
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ…
Read More » -

1st test: ನ್ಯೂಜಿಲೆಂಡ್ ವಿರುದ್ಧ ಕಳಪೆ ಬ್ಯಾಟಿಂಗ್, ಭಾರತ 46ರನ್ ಗೆ ಆಲೌಟ್!
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕೇವಲ 46 ರನ್ಗಳಿಗೆ ಆಲೌಟ್ ಆಗಿದೆ. ಇದು ತವರಿನಲ್ಲಿ…
Read More » -

ಡೇವಿಸ್ ಕಪ್ ಬಳಿಕ ಟೆನ್ನಿಸ್ಗೆ ನಿವೃತ್ತಿ:ರಾಫೆಲ್ ನಡಾಲ್
ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವೀಡಿಯೊದಲ್ಲಿ, 22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಅವರು ಸಾರ್ವಕಾಲಿಕ ಅತ್ಯಂತ…
Read More » -

ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…
Read More » -

ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಕಾರಣ ತಿಳಿಸಿದ ಹರ್ಮನ್ಪ್ರೀತ್ ಕೌರ್!
ನ್ಯೂಜಿಲೆಂಡ್ ತಂಡವು ನಮಗಿಂತ ಚೆನ್ನಾಗಿ ಕ್ರಿಕೆಟ್ ಆಡಿದೆ ಆದ್ದರಿಂದ ನಾವು ಪರಾಭವಗೊಂಡಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ. 2024ರ ಮಹಿಳಾ…
Read More » -

ರಸ್ತೆ ಅಪಘಾತದಲ್ಲಿ ಯುವ ಆಟಗಾರ ಮುಶೀರ್ ಖಾನ್ಗೆ ಗಂಭೀರ ಗಾಯ
ಹೊಸದಿಲ್ಲಿ: ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ…
Read More » -

ಬರೋಬ್ಬರಿ 42 ಸಿಕ್ಸ್: IPL ಟೀಮ್ಗಳ ವಿಶ್ವ ದಾಖಲೆ ಸರಿಗಟ್ಟಿದ CPL ತಂಡಗಳು
CPL 2024: ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್ಗಳ ಸಂಖ್ಯೆ 42. ಇಂತಹದೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು ಐಪಿಎಲ್ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ…
Read More » -

ಅತಿಹೆಚ್ಚು ತೆರಿಗೆ ಕಟ್ಟುವ ಭಾರತೀಯ ಕ್ರಿಕೆಟಿಗರು; ವಿರಾಟ್ ಕೊಹ್ಲಿ ನಂ. 1
ಬೆಂಗಳೂರು, ಸೆಪ್ಟೆಂಬರ್ 5: ಹೆಚ್ಚು ಆದಾಯ ಪಡೆಯುವ ಪ್ರತಿಯೊಬ್ಬ ವ್ಯಕ್ತಿ ಕೂಡ ಇನ್ಕಮ್ ಟ್ಯಾಕ್ಸ್ ಕಟ್ಟುವ ಹೊಣೆಗಾರಿಕೆ ಹೊಂದಿರುತ್ತಾರೆ. ಸೆಲಬ್ರಿಟಿಗಳಾದರೂ ಸರಿ ತೆರಿಗೆ ಕಟ್ಟಬೇಕು. ಭಾರತದಲ್ಲಿ 2023-24ರಲ್ಲಿ…
Read More » -

ಭಾರತ ಅಂಡರ್ 19 ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ
ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಕಿರಿಯರ ಬಳಗವನ್ನು ಹೆಸರಿಸಲಾಗಿದೆ. ಈ ತಂಡಗಳಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ…
Read More » -

ಐಸಿಸಿ ನೂತನ ಅಧ್ಯಕ್ಷ ಜಯ್ ಶಾ ಒಟ್ಟು ಸಂಪತ್ತು ಎಷ್ಟು? ಅಮಿತ್ ಶಾ ಪುತ್ರನ ಎಜುಕೇಷನ್ ಏನು?
ಬಿಸಿಸಿಐ ಕಾರ್ಯದರ್ಶಿಯಾಗಿ ಸೈ ಎನಿಸಿಕೊಂಡಿರುವ ಜಯ್ ಶಾ ಇದೀಗ, ಜಾಗತಿಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬನ್ನಿ ನಾವಿಂದು ಅಮಿತ್ ಶಾ ಅವರ ಒಟ್ಟು…
Read More » -

IPL 2025 ಕೆ ಎಲ್ ರಾಹುಲ್ ಜತೆ ಈ ಮೂವರು ಕನ್ನಡಿಗರನ್ನು ಕರೆತರಲು ಆರ್ಸಿಬಿ ಮಾಸ್ಟರ್ ಪ್ಲಾನ್..!
ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗ ಆಟಗಾರರು ತುಂಬಿ ತುಳುಕುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 2025ರ ಇಂಡಿಯನ್…
Read More » -

ಚೆನ್ನೈನಲ್ಲಿ ನಡೆದ ಪೊಲೋ ಕಪ್ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಧ್ರುವ್ಗೆ ಕಿರೀಟ!
ಕೇವಲ 1 ಅಂಕದ ಅಂತರ, ಭಾರಿ ಪೈಪೋಟಿ, ಆದರೆ ಅಂತಿಮ ಹಂತದಲ್ಲಿ ಧ್ರುವ್ ಚವಾಣ್ ರೋಚಕ ಗೆಲುವು ಸಾಧಿಸಿ ಪೋಲೋ ಕಪ್ 2024 ಚಾಂಪಿಯನ್ಶಿಪ್ ಗೆದ್ದುಕೊಂಡಿದ್ದಾರೆ. ಪ್ರತಿಷ್ಠಿತ…
Read More » -

ವಿರಾಟ್ ಕೊಹ್ಲಿಯ ಅಂದ್ರೆ ಪಂಚಪ್ರಾಣ, ಅವರ ಬಗ್ಗೆ ವಿಚಿತ್ರ ಆಸೆ ಹಂಚಿಕೊಂಡ ಕ್ರಿಕೆಟ್ ಜಗತ್ತಿನ ಬ್ಯೂಟಿ ಕ್ವೀನ್..!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ಅದಷ್ಟೇ ಅಲ್ಲದೇ ಹಲವು ಕ್ರಿಕೆಟಿಗರು ಕೂಡಾ ಕೊಹ್ಲಿಯನ್ನು ಆರಾಧಿಸುತ್ತಾರೆ. ಇದೀಗ ಕ್ರಿಕೆಟ್ ಜಗತ್ತಿನ ಅಪ್ಪಟ…
Read More » -

7 ತಿಂಗಳ ನಂತರ ಭಾರತಕ್ಕೆ ಮರಳುತ್ತಿರುವ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ!
ಬಾಲಿವುಡ್ ನಟಿ ಹಾಗೂ ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ 7 ತಿಂಗಳಿಂದ ಲಂಡನ್ ನಲ್ಲಿದ್ದಾರೆ. ಮಗ ಅಕಾಯ್…
Read More » -

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಬೆಳ್ಳಿ ಕಿರೀಟ, ಭಾರತಕ್ಕೆ ಒಲಿದ 5ನೇ ಪದಕ..!
ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಪ್ರಯತ್ನದಲ್ಲಿ ನೀರಜ್ ಚೋಪ್ರಾ 89.45 ಮೀಟರ್…
Read More » -

ಪ್ರೊ ಕಬಡ್ಡಿ ಲೀಗ್ ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ! ಪವನ್ ಸೆಹ್ರಾವತ್, ಪ್ರದೀಪ್ ನರ್ವಾಲ್ ಸೇರಿದಂತೆ ಇತರ ತಾರೆಯರು ಹರಾಜಿನಲ್ಲಿದ್ದಾರೆ
2024ರ ಆಗಸ್ಟ್ 15 ಮತ್ತು 16ರಂದು ನಡೆಯಲಿರುವ ಪ್ರೊ ಕಬಡ್ಡಿ ಲೀಗ್ 11ನೇ ಆವೃತ್ತಿಯ ಆಟಗಾರರ ಹರಾಜಿನಲ್ಲಿ ಪವನ್ ಶೆರಾವತ್ ಮತ್ತು ಪ್ರದೀಪ್ ನರ್ವಾಲ್ ಅವರಂತಹ ಸ್ಟಾರ್…
Read More » -

ವಿನೇಶ್ ಫೋಗಟ್ ಅನರ್ಹ: ಕೈತಪ್ಪಿದ ಚೊಚ್ಚಲ ಒಲಿಂಪಿಕ್ಸ್ ಪದಕ..!
ಪ್ಯಾರಿಸ್: ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್…
Read More » -

ಒಲಿಂಪಿಕ್ಸ್ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಲಗ್ಗೆ
ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ಪದಕ…
Read More »


















































































