ಕ್ರಿಕೆಟ್
-

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಕ್ಯಾಮೆರಾಗಳು ಏಕಾಏಕಿ ಬಂದ್!
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ RCB ಮತ್ತು GT ನಡುವಿನ ರೋಚಕ ಪಂದ್ಯದ ವೇಳೆ ಭೀಕರ ಭದ್ರತಾ ಲೋಪ ಉಂಟಾಗಿರುವುದು ಈಗ ಬೆಳಕಿಗೆ ಬಂದಿದೆ.…
Read More » -

ಮುಂಬೈ ಬೇಟೆಗೆ ಹಾಲಿ ಚಾಂಪಿಯನ್ಸ್ RCB ರೆಡಿ!
ಐಪಿಎಲ್ 2026ರ ಹೈವೋಲ್ಟೇಜ್ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಸಜ್ಜಾಗಿದ್ದು, ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಐದು ಬಾರಿಯ ಚಾಂಪಿಯನ್ಸ್ ಮುಂಬೈ…
Read More » -

ಆನೇಕಲ್ನಲ್ಲಿ 80,000 ಸಾಮರ್ಥ್ಯದ ಕ್ರೀಡಾ ಸಂಕೀರ್ಣಕ್ಕೆ ಕೆಎಚ್ಬಿ ಚಾಲನೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮೇಲಿರುವ ಒತ್ತಡವನ್ನು ಕಡಿಮೆ ಮಾಡಲು ಮತ್ತು ನಗರದ ಕ್ರೀಡಾ ಮೂಲಸೌಕರ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸಲು ಆನೇಕಲ್ ತಾಲೂಕಿನ ಇಂಡ್ಲವಾಡಿಯಲ್ಲಿ ಬೃಹತ್ ಅಂತಾರಾಷ್ಟ್ರೀಯ ಕ್ರಿಕೆಟ್…
Read More » -

ಕಠಿಣ ಪರಿಶ್ರಮ ಮತ್ತು ಪೋಷಕರ ತ್ಯಾಗದಿಂದ ಅರಳಿದ ಕ್ರಿಕೆಟ್ ಪ್ರತಿಭೆ
ಹೊಸದಿಲ್ಲಿ: ಈಡನ್ ಗಾರ್ಡನ್ಸ್ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡಕ್ಕೆ ಗೆಲುವು ತಂದುಕೊಟ್ಟ ಮುಕುಲ್ ಚೌಧರಿ ಅವರ ಕಥೆ ಕೇವಲ ಕ್ರಿಕೆಟ್ಗೆ ಸೀಮಿತವಾದುದಲ್ಲ, ಇದು…
Read More » -

ಧೋನಿ ಫಿಟ್ನೆಸ್ ಪರೀಕ್ಷೆ ಶೀಘ್ರ; ಡೆಲ್ಲಿ ವಿರುದ್ಧ ಕಣಕ್ಕಿಳಿಯುವರೇ ‘ತಲಾ’..?
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಮಹತ್ವದ ಸುದ್ದಿಯೊಂದು, ಸ್ನಾಯುಸೆಳೆತದ ಕಾರಣದಿಂದ ಈ ಬಾರಿಯ ಐಪಿಎಲ್ನ ಮೊದಲ ಮೂರು ಪಂದ್ಯಗಳಿಂದ ದೂರ ಉಳಿದಿದ್ದ ಮಾಜಿ ನಾಯಕ ಎಂ.ಎಸ್.…
Read More » -

ಐಸಿಸಿ ಮಾರ್ಚ್ ತಿಂಗಳ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ: ರೇಸ್ನಲ್ಲಿ ಭಾರತದ ತಾರೆಗಳಾದ ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬೂಮ್ರಾ!
ದುಬೈ ಮೂಲದ ಐಸಿಸಿ ವರದಿಯ ಪ್ರಕಾರ, ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಭಾರತದ ಇಬ್ಬರು ತಾರೆಗಳಾದ ಸಂಜು ಸ್ಯಾಮ್ಸನ್ ಮತ್ತು ಜಸ್ಪ್ರೀತ್ ಬೂಮ್ರಾ…
Read More » -

ರನೌಟ್ ತೀರ್ಪು ನೀಡಿದ್ದಕ್ಕೆ ಯುವ ಅಂಪೈರ್ ಚಾಕು ಇರಿದು ಕೊಲೆ..!
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕ್ರೀಡಾ ಲೋಕವನ್ನೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ಸಂಭವಿಸಿದ್ದು, ರನೌಟ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಅಂಪೈರ್ ಒಬ್ಬರು ಬಲಿಯಾಗಿದ್ದಾರೆ. ಸ್ಥಳೀಯ ಮೈದಾನವೊಂದರಲ್ಲಿ ಮೂರು ತಂಡಗಳ ನಡುವೆ…
Read More » -

ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಅಬ್ಬರಕ್ಕೆ ದಿನೇಶ್ ಕಾರ್ತಿಕ್ ಫಿದಾ
ಆರ್ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಅವರು ಕನ್ನಡಿಗ ಬ್ಯಾಟರ್ ದೇವದತ್ ಪಡಿಕ್ಕಲ್ ಅವರ ಅಮೋಘ ಬ್ಯಾಟಿಂಗ್ ಫಾರ್ಮ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದೇ ಲಯವನ್ನು…
Read More » -

ಸಿಗರೇಟ್ ವಿಚಾರಕ್ಕೆ ಜಗಳ ಯುವಕನ ಕೊಲೆಯಲ್ಲಿ ಅಂತ್ಯ..!
ಮಂಡ್ಯ: ಕ್ಷುಲ್ಲಕ ಕಾರಣಗಳು ಜಗಳ ನಡೆದು ತಾರಕಕ್ಕೇರಿ ಯುವಕನ ಸಾವಿನಲ್ಲಿ ಅಂತ್ಯಗೊಂಡಿದೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ…
Read More » -

18 ವರ್ಷಗಳ ಇತಿಹಾಸ ಬದಲಿಸಿದ RCB
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐತಿಹಾಸಿಕ ಜಯ ದಾಖಲಿಸುವ ಮೂಲಕ…
Read More » -

ಐಪಿಎಲ್ ಹೆಸರಲ್ಲಿ ಆನ್ಲೈನ್ ದೋಖಾ: ಆನೇಕಲ್ ಅಭಿಮಾನಿಗಳಿಗೆ ‘ಧಮಾಕಾ ಸೇಲ್’ ಗಾಳ – ಪೊಲೀಸರ ಎಚ್ಚರಿಕೆ..!
ಆನೇಕಲ್ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಐಪಿಎಲ್ ಕ್ರಿಕೆಟ್ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ಆನ್ಲೈನ್ ವಂಚನೆ ಜಾಲವೊಂದು ಸಕ್ರಿಯವಾಗಿದ್ದು, ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿರುವ ಘಟನೆ ವರದಿಯಾಗಿದೆ.…
Read More » -

ಆರ್ಸಿಬಿ-ಸಿಎಸ್ಕೆ ಬಿಗ್ ಫೈಟ್: ಅಭಿಮಾನಿಗಳಿಗೆ ಪೊಲೀಸ್ ಕಮಿಷನರ್ ವಾರ್ನಿಂಗ್..!
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್…
Read More » -

ಬೆಂಗಳೂರಿನಲ್ಲಿ ಬದುಕಿನ ಬಂಡಿ ಕಷ್ಟ, ಜನಪ್ರತಿನಿಧಿಗಳಿಗೆ ಮಾತ್ರ ಕ್ರಿಕೆಟ್ ಇಷ್ಟ!
ಬೆಂಗಳೂರಿನಲ್ಲಿ ಒಂದು ಕಡೆ ಅಂತರಾಷ್ಟ್ರೀಯ ಸಂಘರ್ಷದ ಪರಿಣಾಮವಾಗಿ ಗ್ಯಾಸ್ ಲಭ್ಯವಿಲ್ಲದೆ ಆಟೋ ಚಾಲಕರು ಬಂಕ್ಗಳ ಮುಂದೆ ಕಿಲೋಮೀಟರ್ಗಟ್ಟಲೆ ಸಾಲಿನಲ್ಲಿ ನಿಂತು ಕಂಗಾಲಾಗಿದ್ದರೆ, ಇನ್ನೊಂದು ಕಡೆ ವಿಧಾನಸೌಧದಲ್ಲಿ ಐಪಿಎಲ್…
Read More » -

ಸಿಎಸ್ಕೆ ವಿರುದ್ಧದ ಬಿಗ್ ಫೈಟ್ಗೂ ಮುನ್ನ ತಿಮ್ಮಪ್ಪನ ಮೊರೆ ಹೋದ ಆರ್ಸಿಬಿ ಸಾರಥಿಗಳು!
ಐಪಿಎಲ್ 2026ರ ಕಣದಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಈಗ ಆಧ್ಯಾತ್ಮದತ್ತ ಮುಖ ಮಾಡಿದ್ದಾರೆ. ತಂಡದ ನಾಯಕ ರಜತ್ ಪಾಟಿದಾರ್…
Read More » -

IPL ಮಹಾ ಸಾಮ್ರಾಜ್ಯ; ಕೋಟಿಗಳ ಬಿಸ್ನೆಸ್ ಮತ್ತು RCB ಎಂಬ ಎಮೋಷನ್
ಇವತ್ತು ನಾವು ಮಾತನಾಡುತ್ತಿರೋದು ಕೇವಲ ಒಂದು ಆಟದ ಬಗ್ಗೆಯಲ್ಲ. ಇದು ಭಾರತದ ಹಣೆಬರಹವನ್ನೇ ಬದಲಿಸಿದ, ಜಾಗತಿಕ ಕ್ರೀಡಾ ಲೋಕದ ದಿಕ್ಕನ್ನೇ ತಿರುಗಿಸಿದ ‘ಇಂಡಿಯನ್ ಪ್ರೀಮಿಯರ್ ಲೀಗ್’ ಅಲಿಯಾಸ್…
Read More » -

ಐಪಿಎಲ್ ಟಿಕೆಟ್ ಆಸಕ್ತಿ ಇರೋರು “ಹಣ ಕೊಟ್ಟು ಖರೀದಿಸಲಿ”– ಡಿಕೆ ಸುರೇಶ್
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ (IPL 2026) ಪಂದ್ಯಗಳ ಟಿಕೆಟ್ ಹಂಚಿಕೆ ವಿಚಾರ ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರತಿಯೊಬ್ಬ…
Read More » -

₹30 ಲಕ್ಷಕ್ಕೆ ಐಪಿಎಲ್ಗೆ ಬಂದವ, ಈಗ ₹16 ಸಾವಿರ ಕೋಟಿ ಮೌಲ್ಯದ RCB ಅಧ್ಯಕ್ಷ!
ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಕೈಸೇರಿದೆ. 2008 ರಿಂದ ಐಪಿಎಲ್ನಲ್ಲಿ ಆಡುತ್ತ ಬಂದಿರುವ ಆರ್ಸಿಬಿ ಇದುವರೆಗೆ ಒಮ್ಮೆ ಮಾತ್ರ ಚಾಂಪಿಯನ್…
Read More » -

ನಮ್ಮ ಆರ್ಸಿಬಿ ತಂಡಕ್ಕೆ ಈಗ ಹೆಮ್ಮೆಯ ನಂದಿನಿ ಬಲ ಕೆಎಂಎಫ್ ಹೊಸ ಒಪ್ಪಂದ
ಬೆಂಗಳೂರು: ಐಪಿಎಲ್ ಹಬ್ಬ ಶುರುವಾಗಲು ದಿನಗಣನೆ ಬಾಕಿ ಇರುವಾಗಲೇ ಕನ್ನಡಿಗರಿಗೆ ಮತ್ತು ಆರ್.ಸಿ.ಬಿ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿ ಸಿಕ್ಕಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ‘ಕರ್ನಾಟಕ ಹಾಲು…
Read More » -

‘ಐಪಿಎಲ್ಗಾಗಿ ಕುಡಿಯುವುದನ್ನು ನಿಲ್ಲಿಸಿ ತಂಡಕ್ಕಾಗಿ ಎಲ್ಲವನ್ನೂ ನೀಡುತ್ತೇನೆ’; ಸಿದ್ಧತೆಗಳ ಬಗ್ಗೆ ಯುಜ್ವೇಂದ್ರ ಚಾಹಲ್
ಐಪಿಎಲ್ 2026 ರ ಋತುವಿನಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮತ್ತು ಫಿಟ್ನೆಸ್ನೊಂದಿಗೆ ಆಡುವ ಉದ್ದೇಶದಿಂದ ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿದ್ದೇನೆ ಎಂದು ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹೇಳಿದ್ದಾರೆ.…
Read More » -

‘ಸಿಎಸ್ಕೆಯಲ್ಲಿ ಸಂಜು ಉಪನಾಯಕನಾಗಲಿದ್ದಾರೆ, ನಾಯಕತ್ವ ದೂರವಿಲ್ಲ’; ಅನಿಲ್ ಕುಂಬ್ಳೆ
ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಗೊಂಡ ಕೇರಳದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ…
Read More » -

“ತನ್ನ ಹುಟ್ಟೂರಿಗೆ ಸಂಜು ಸ್ಯಾಮ್ಸನ್ ಗೌರವ ಸಮರ್ಪಣೆ; ವಿಶ್ವಕಪ್ ವಿಜೇತ ಆಟಗಾರನಿಗೆ ಕೆಸಿಎ (KCA) ಸನ್ಮಾನ”
2026 ರ ಟಿ20 ವಿಶ್ವಕಪ್ನಲ್ಲಿ ಭಾರತದ ಗೆಲುವಿನ ಶಿಲ್ಪಿ ಮತ್ತು ಮಲಯಾಳಿಗಳ ಹೆಮ್ಮೆಯ ವ್ಯಕ್ತಿ ಸಂಜು ಸ್ಯಾಮ್ಸನ್ ಅವರಿಗೆ ಕೇರಳ ಕ್ರಿಕೆಟ್ ಅಸೋಸಿಯೇಷನ್ ಗೌರವ ಸಲ್ಲಿಸಿದೆ. ಟಿ20…
Read More » -

ಕೆ.ಕೆ.ಆರ್ ಕೋಟೆಗೆ ಜಿಂಬಾಬ್ವೆ ‘ಆಶೀರ್ವಾದ’: ನೈಟ್ ರೈಡರ್ಸ್ ಪಡೆಯಲ್ಲಿ ಮುಜರಬಾನಿ ಅಬ್ಬರ!
ಇತ್ತೀಚೆಗೆ ನಡೆದ ಐಸಿಸಿ ಟಿ20 ವಿಶ್ವಕಪ್ನಲ್ಲಿ ಬ್ಲೆಸ್ಸಿಂಗ್ ಮುಸರಬಾನಿ ಅದ್ಭುತ ಪ್ರದರ್ಶನ ನೀಡಿದ್ದು, 13 ವಿಕೆಟ್ಗಳನ್ನು ಕಬಳಿಸಿದ್ದರು. ಜಿಂಬಾಬ್ವೆಯ ವೇಗಿ ಬ್ಲೆಸಿಂಗ್ ಮುಜಫರಾನಿ ಐಪಿಎಲ್ ತಂಡ ಕೋಲ್ಕತ್ತಾ…
Read More » -

ಸನ್ ನೆಟ್ವರ್ಕ್ ಸಿಎಸ್ಕೆಗೆ ಚೆಕ್ ಬರೆದಿದೆ; ರಜನಿಕಾಂತ್ ಚಿತ್ರಗಳ ಹಾಡುಗಳ ಬಳಕೆಯ ವಿರುದ್ಧ ಅರ್ಜಿ ಸಲ್ಲಿಕೆ
ಚೆನ್ನೈ ಸೂಪರ್ ಕಿಂಗ್ಸ್ ಪ್ರಚಾರಕ್ಕಾಗಿ ರಜನಿಕಾಂತ್ ಚಿತ್ರಗಳ ಹಾಡುಗಳನ್ನು ಬಳಸುವುದನ್ನು ನಿಷೇಧಿಸುವುದು ಅರ್ಜಿಯಲ್ಲಿನ ಪ್ರಮುಖ ಬೇಡಿಕೆಯಾಗಿದೆ. ಕಲಾನಿಧಿ ಮಾರನ್ ಮತ್ತು ಕಾವ್ಯ ಮಾರನ್ ಒಡೆತನದ ಸನ್ ನೆಟ್ವರ್ಕ್,…
Read More » -

“ಸಂಜುಗೆ ಶತಕದ ಸವಾಲು ಹಾಕಿದ ಕೋಚ್ ಸೀತಾಂಶು: ಸಂಜು ನೀಡಿದ ಅಚ್ಚರಿಯ ಪ್ರತಿಕ್ರಿಯೆ ಏನು?”
ಭಾರತ ಟಿ20 ವಿಶ್ವಕಪ್ ಗೆದ್ದಾಗ, ಸಂಜು ಸ್ಯಾಮ್ಸನ್ ತಾರೆಯಾಗಿದ್ದರು. ಭಾರತ ಟಿ20 ವಿಶ್ವಕಪ್ ಗೆದ್ದಾಗ ಸಂಜು ಸ್ಯಾಮ್ಸನ್ ಪ್ರದರ್ಶನದ ತಾರೆಯಾಗಿದ್ದರು. ಟೂರ್ನಿಯ ಆರಂಭದಲ್ಲಿ ಅವರಿಗೆ ಅವಕಾಶ ಸಿಗದಿದ್ದರೂ,…
Read More » -

“ಸಚಿನ್ ತೆಂಡೂಲ್ಕರ್ ಅವರನ್ನು ತಂಡದಿಂದ ಕೈಬಿಡಲು ಮುಂದಾಗಿದ್ದ ಬಿಸಿಸಿಐ!”: ಮಾಜಿ ಆಯ್ಕೆಗಾರನ ಸ್ಫೋಟಕ ಮಾಹಿತಿ
ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ನಿವೃತ್ತಿಯ ಬಗ್ಗೆ ಬಿಸಿಸಿಐನ ಮಾಜಿ ಮುಖ್ಯ ಆಯ್ಕೆದಾರ ಸಂದೀಪ್ ಪಾಟೀಲ್ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಸಚಿನ್ ಅವರನ್ನು ನಿವೃತ್ತಿ ಹೊಂದುವ…
Read More » -

ವಿಶ್ವಕಪ್ ಗೆದ್ದ ಹಾರ್ದಿಕ್ಗೆ ಶಾಕ್… ಪಾಂಡ್ಯಾ ವಿರುದ್ಧ FIR?
ಬೆಂಗಳೂರು: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಟೀಂ ಇಂಡಿಯಾ ವಿಶ್ವಚಾಂಪಿಯನ್ ಪಟ್ಟಕ್ಕೇರಿದೆ. ಇಡೀ ದೇಶವೇ ಇದರ ಸಂಭ್ರಮದಲ್ಲಿ ಮುಳುಗಿದೆ. ಆದರೆ,…
Read More » -

ಟಿ20 ವಿಶ್ವಕಪ್ ಫೈನಲ್ ಬೆನ್ನಲ್ಲೇ ಸೂರ್ಯಕುಮಾರ್ ನಿವೃತ್ತಿ ?
ಅಹಮದಾಬಾದ್: 2026ರ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಅಜೇಯ ಓಟ ಮುಂದುವರಿಸಿದ್ದು, ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿದೆ. ಆದರೆ, ಈ…
Read More » -

ವಾಂಖೆಡೆಯಲ್ಲಿ ಇಂದು ಭಾರತ-ಇಂಗ್ಲೆಂಡ್ ರಣಕದನ; ಫೈನಲ್ಗೇರುತ್ತಾ ಸೂರ್ಯ ಪಡೆ?
ಮುಂಬೈನ ಐತಿಹಾಸಿಕ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಟಿ20 ವಿಶ್ವಕಪ್ 2026ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತು ಬಲಿಷ್ಠ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ…
Read More » -

ತವರಿನಲ್ಲಿ ಎಡವಿದ ಪಡಿಕ್ಕಲ್ ಪಡೆ, ಟ್ರೋಫಿ ಗೆದ್ದುಇತಿಹಾಸ ಬರೆದ ಜಮ್ಮು-ಕಾಶ್ಮೀರ್
ಹುಬ್ಬಳ್ಳಿ: ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ್ ನಡುವೆ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದ್ದು, ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕುವ…
Read More » -

ಟೀಮ್ ಇಂಡಿಯಾದ ‘ಯಂಗ್ ಸೆನ್ಸೇಷನ್’ ಅಭಿಷೇಕ್ ಶರ್ಮಾ ಲೈಫ್ಗೆ ಲೈಲಾ ಎಂಟ್ರಿ
ಬೆಂಗಳೂರು: ಟಿ-20 ಕ್ರಿಕೆಟ್ನ ಹೊಸ ಕಿಂಗ್ ಎನಿಸಿಕೊಂಡಿರೋ ಅಭಿಷೇಕ್ ಶರ್ಮಾ ಹೆಸರು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್ನಲ್ಲಿದೆ. ಕೇವಲ ಆಟದ ಕಾರಣಕ್ಕಲ್ಲ, ಬದಲಾಗಿ ತಮ್ಮ ಪರ್ಸನಲ್…
Read More » -

ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರಿಸುವುದಿಲ್ಲ- ಡಿಕೆಶಿ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಕಾಲ್ತುಳಿತ ಘಟನೆಯ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಮುಂಬರುವ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ ಇದೀಗ ಪಂದ್ಯಗಳನ್ನು…
Read More » -

ಪ್ರಿಯಕರನ ಜೊತೆ ನಾಳೆ ಹಸೆಮಣೆ ಏರಲಿದ್ದಾರೆ ಸ್ಮೃತಿ ಮಂದಾನ
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಕ್ಯಾಪ್ಟನ್ ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿದ್ದಾರೆ.. ಪ್ರಿಯಕರ ಪಲಾಷ್ ಮುಚ್ಚಲ್ ಜೊತೆಗೆ ಹಸೆಮಣೆ ಏರೋಕೆ ಸಾಂಗ್ಲಿ ಸುಂದರಿ ಸಜ್ಜಾಗಿದ್ದು, ನಾಳೆ…
Read More » -

ಚಿನ್ನಸ್ವಾಮಿ ಕಾಲ್ತುಳಿತ ದುರಂತ; ಆರ್ ಸಿಬಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು: ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿಐಡಿ ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ.. ತನಿಖೆ ಮುಗಿಸಿ…
Read More » -

ತಮ್ಮ ಗರ್ಲ್ ಫ್ರೆಂಡ್ ಪರಿಚಯಿಸಿದ ಹಾರ್ದಿಕ್ ಪಾಂಡ್ಯ
ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿಕೊಳ್ಳುತ್ತಿದ್ದರು. ಹಾರ್ದಿಕ್ ಅವರ ಗರ್ಲ್ಫ್ರೆಂಡ್ ಮಹೀಕಾ ಶರ್ಮಾ ಜೊತೆಗೆ ಹಾಲಿಡೇಸ್ ಎಂಜಾಯ್ ಮಾಡುತ್ತಿದ್ದಾರೆ. ಬೀಚ್ ಸೈಡ್ನಲ್ಲಿ…
Read More » -

ಏಷ್ಯಾಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆ-ಸಿದ್ದರಾಮಯ್ಯ
ಬೆಂಗಳೂರು: ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡ ಗೆದ್ದು ಬೀಗಿದ್ದು, ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.. ಇಡೀ ಟೂರ್ನಮೆಂಟ್ನಲ್ಲಿ ಅಜೇಯರಾಗಿ, ಪಾಕಿಸ್ತಾನದಂತಹ ಬಲಿಷ್ಠ ತಂಡವನ್ನು ಮಣಿಸಿ ಪ್ರಶಸ್ತಿಯನ್ನು…
Read More » -

ಏಷ್ಯಾಕಪ್ ಗೆದ್ದರೂ ಟ್ರೋಫಿ ಸ್ವೀಕರಿಸದ ಟೀಂ ಇಂಡಿಯಾ
ಟೀಂ ಇಂಡಿಯಾ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದಿದೆ. ಫೈನಲ್ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿದೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ…
Read More » -

ಚಿನ್ನಸ್ವಾಮಿ ಕಾಲ್ತುಳಿತ ಕೇಸ್; ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಆರ್ಸಿಬಿ
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ ಮೃತಪಟ್ಟಿದ್ದ 11 ಮಂದಿ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.…
Read More » -

BCCI ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ
ನವದೆಹಲಿ: ಬಿಸಿಸಿಐ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದು, ಮಧ್ಯಂತರ ಅಧ್ಯಕ್ಷರನ್ನಾಗಿ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿ ಹಾಗೂ ಹಾಲಿ ಉಪಾಧ್ಯಕ್ಷ ರಾಜೀವ್ ಶುಕ್ಲಾರನ್ನು ನೇಮಕ…
Read More » -

BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11
ನವದೆಹಲಿ :ನೈಜ ನಗದು ಬಳಸಿ ಆಡುವ ಆನ್ಲೈನ್ ಗೇಮ್ ಗಳಿಗೆ ಕೇಂದ್ರ ಸರಕಾರ ನಿರ್ಬಂಧ ವಿಧಿಸಿದೆ.ಹೀಗಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಜೆರ್ಸಿ ಪ್ರಾಯೋಜಕತ್ವ ನೀಡುತ್ತಿದ್ದ ಡ್ರೀಮ್ 11…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ
ನವದೆಹಲಿ: ಆಧುನಿಕ ಯುಗದ ಭಾರತದ ಅತ್ಯಂತ ವಿಶ್ವಾಸಾರ್ಹ ಟೆಸ್ಟ್ ಕ್ರಿಕೆಟಿಗರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಚೇತೇಶ್ವರ ಪೂಜಾರ ತಮ್ಮ ಟ್ವೀಟ್ ಮೂಲಕ…
Read More » -

5ನೇ ಪಂದ್ಯ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ 5 ಪಂದ್ಯಗಳ ಟೆಸ್ಟ್ ಸರಣಿ ಡ್ರಾನಲ್ಲಿ ಅಂತ್ಯಗೊಂಡಿದೆ. ಓವಲ್ನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ರಣರೋಚಕ…
Read More » -

RCB ಮೊದಲ ಮಾಲೀಕ ವಿಜಯ್ ಮಲ್ಯಾ ಫಸ್ಟ್ ರಿಯಾಕ್ಷನ್ ವೈರಲ್
RCB ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ತಂಡದ ಮೊದಲ ಮಾಲೀಕ ವಿಜಯ್ ಮಲ್ಯ ನೀಡಿರುವ ಮೊದಲ ಪ್ರತಿಕ್ರಿಯೆ ಸಖತ್ ವೈರಲ್ ಆಗಿದೆ. ವಿಜಯ್ ಮಲ್ಯಾ ತಮ್ಮ ಸೋಷಿಯಲ್…
Read More » -

ಕಡೆಗೂ ಗೆದ್ದ ಕ್ರಿಕೆಟ್ ಗೆ ಘನತೆ ತಂದು ಕೊಟ್ಟ ಕೊಹ್ಲಿ
ಅರ್ಧ ಆಯಸ್ಸನ್ನು RCBಯಲ್ಲೇ ಕಳೆದವನಿಗೆ.. ಆಯಸ್ಸಿನ ಕೊನೆಯವರೆಗೂ ಆರ್.ಸಿ.ಬಿ ಮೇಲೆ ನನ್ನ ನಿಯತ್ತು ಎಂದವನಿಗೆ.. ಕೊನೆಗೂ ಒಲಿಯಿತು ಆ ಮಾಯಾಜಿಂಕೆ..! 18 ವರ್ಷ.. ಅದೆಷ್ಟು ಮೂದಲಿಕೆಗಳು.. ಅದೆಷ್ಟು…
Read More » -

ಬೆಂಗಳೂರಿನಲ್ಲಿ ಮಧ್ಯಾಹ್ನ RCB ಟೀಂ ವಿಜಯಯಾತ್ರೆ..!
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ RCB ತಂಡ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ನಿಂದ ಆರ್ಸಿಬಿ ಟೀಂ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 1.30 ಕ್ಕೆ…
Read More » -

ಐಪಿಎಲ್ ಫೈನಲ್ ಸೇನಾಪತಿಗಳ ಫೋಟೋ ಶೂಟ್
ಇನ್ನು ಕೆಲವೇ ಗಂಟೆ.. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಪ್ರತಿ ಸಲವೂ ಈ ಬಾರಿ ಕಪ್…
Read More » -

ರೋಹಿತ್ ವಾರಸ್ದಾರ ಗಿಲ್ -ಕರುಣ್ ನಾಯರ್ ಗೆ ಕಡೆಗೂ ಮಣೆ
ರೋಹಿತ್ ಶರ್ಮಾ ವಾರಸ್ದಾರ ಗಿಲ್ – ಶುಭಮನ್ ಗಿಲ್ ಗೆ ಟೆಸ್ಟ್ ನಾಯಕತ್ವ – ಜೂನ್ ತಿಂಗಳಲ್ಲಿ ಇಂಗ್ಲೆಂಡ್ ಪ್ರವಾಸ – 18 ಆಟಗಾರರ ತಂಡ ಪ್ರಕಟಿಸಿದ ಬಿಸಿಸಿಐ – ಕನ್ನಡಿಗ…
Read More » -

ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ..!
ಟೆಸ್ಟ್ ಕ್ರಿಕೆಟ್ಗೆ ಕಿಂಗ್ ವಿರಾಟ್ ಕೊಹ್ಲಿ ಕಡೆಗೂ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದ ಖಾತೆ ಮೂಲಕ ವಿರಾಟ್ ಕೊಹ್ಲಿ ಈ ಪ್ರಕಟಣೆ ಮಾಡಿದ್ದಾರೆ. ಈಗಾಗಲೇ…
Read More » -

IPL2025; ಮತ್ತೆ CSK ಕ್ಯಾಪ್ಟನ್ ಆಗಿ ಅಬ್ಬರಿಸ್ತಾರಾ ಧೋನಿ?
ಚೆನ್ನೈ: ದಿ ಗ್ರೇಟ್ ಕಿಂಗ್ ಆಫ್ ಕ್ರಿಕಟ್ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೆ ಸಿಎಸ್ಕೆ ಟೀಂನ ಕ್ಯಾಪ್ಟನ್ ಆಗಿ ಅಂಗಳಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ. ಶನಿವಾರ…
Read More » -

IPL ಫ್ಯಾನ್ಸ್ಗೆ ಗುಡ್ನ್ಯೂಸ್; ತಡರಾತ್ರಿವರೆಗೂ ಸಂಚರಿಸಿದೆ ಮೆಟ್ರೋ
ಬೆಂಗಳೂರು: ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ಗುಜರಾತ್ ಟೈಟನ್ಸ್ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ನಾಳೆ ಮೆಟ್ರೋ ಸಂಚಾರ ಅವಧಿ ವಿಸ್ತರಿಸಿ BMRCL ಆದೇಶ…
Read More » -

ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs GT ಹೈವೋಲ್ಟೇಜ್ ಮ್ಯಾಚ್
ಬೆಂಗಳೂರು: ನಾಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ಗುಜರಾತ್ ಟೈಟನ್ಸ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆರ್ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್…
Read More » -

ಧೋನಿ ವೇಸ್ಟ್ ಬಾಡಿ..! ಕೋಚ್ ಬಾಯಲ್ಲಿ ಎಂಥಾ ಮಾತು
ಗುವಹಾಟಿ: ಮಹೇಂದ್ರ ಸಿಂಗ್ ಧೋನಿ ಅವರ ಮೊಣಕಾಲು ಜೋತು ಬಿದ್ದಿರುವುದರಿಂದ ಮತ್ತು ಪಂದ್ಯದ ಪರಿಸ್ಥಿತಿಯನ್ನು ಆಧರಿಸಿ ಮಾಜಿ ನಾಯಕ ತಮ್ಮ ಬ್ಯಾಟಿಂಗ್ ಸ್ಥಾನವನ್ನು ನಿರ್ಧರಿಸುತ್ತಾರೆ ಎಂದು ಚೆನ್ನೈ…
Read More » -

ಬೆಂಗಳೂರಿಗೆ ಬಂದಿಳಿದ ಆರ್ಸಿಬಿ ಆಟಗಾರರಿಗೆ ಭರ್ಜರಿ ಸ್ವಾಗತ
ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಇಂದು ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಿರುವ ಆರ್ಸಿಬಿ ಆಟಗಾರರನ್ನು ಅಭಿಮಾನಿಗಳು ಅತ್ಯುತ್ಸಾಹದಲ್ಲಿ ಸ್ವಾಗತಿಸಿದರು. ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ…
Read More » -

RCBಯ ಈ ಆಟಗಾರನ ಕಟ್ಟಿಹಾಕಲು CSK ಮಾಸ್ಟರ್ ಪ್ಲಾನ್..! ಹಾಗಾದ್ರೆ CSK ಟಾರ್ಗೆಟ್ ಯಾರು..?
ಬೆಂಗಳೂರು: ಐಪಿಎಲ್ 18ನೇ ಆವೃತ್ತಿ ಪ್ರಾರಂಭವಾಗಿ ನಾಲ್ಕು ದಿನ ಕಳೆದಿದ್ದು, ಈಗಾಗಲೇ 4 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
Read More » -

ವಿಘ್ನೇಶ್ ಪುತ್ತೂರು ಎಂಬ ಬೆರಗು..!
ಚೆನ್ನೈ: ವಿಘ್ನೇಶ್ ಪುತ್ತೂರು, ಐಪಿಎಲ್ ಶುರವಾದ ಮೇಲೆ ಅತಿ ಹೆಚ್ಚು ಚರ್ಚೆಯಲ್ಲಿರುವ ಹೆಸರಿದು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ನ ಮೊದಲ ಪಂದ್ಯದಲ್ಲಿಯೇ ಮೂರು…
Read More » -

ಸ್ಟಾರ್ ಕ್ರಿಕೆಟರ್ ಗೆ ಹೃದಯಾಘಾತ
ಕ್ರಿಕೆಟ್ ರೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಢಾಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಹೃದಯಾಘಾತಕ್ಕೀಡಾಗಿದ್ದು, ಅವರನ್ನು…
Read More » -

ಇಂದಿನಿಂದ ಐಪಿಎಲ್ ಆರ್ಭಟ ಶುರು
ದೆಹಲಿ: ಕ್ರಿಕಟ್ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದ ಐಪಿಎಲ್ 2025 ಇಂದಿನಿಂದ ಆರಂಭವಾಗಲಿದೆ. ಈಡನ್ ಗಾರ್ಡ್ನ್ನಲ್ಲಿ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ. ಈ ನಡುವೆ ಇದೀಗ ಈಡನ್…
Read More » -

ಸೂರ್ಯಕುಮಾರ್ಗೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಪಟ್ಟ
ಮುಂಬೈ: ಐಪಿಎಲ್-2025 ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮುಂಬೈ ಇಂಡಿಯನ್ಸ್ ತಂಡ ತನ್ನ ನೂತನ ನಾಯಕನ ಘೋಷಣೆ ಮಾಡಿದೆ. ಹಾರ್ದಿಕ್ ಪಾಂಡ್ಯ ಬದಲು ಸೂರ್ಯ ಕುಮಾರ್…
Read More » -

ಆರ್ಸಿಬಿ ಕಪ್ ಗೆಲ್ಲಬೇಕಾ? ಈ ಪ್ಲೇಯರ್ಸ್ ರೋಲ್ ಇಂಪಾರ್ಟೆಂಟ್
ವರ್ಲ್ಡ್ ಕಪ್ ಲೀಗ್ ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಗೆದ್ದೇ ತೀರಬೇಕೆಂದು ಆರ್ ಸಿಬಿ ಫುಲ್ ಟ್ರೈ ಮಾಡ್ತಿದೆ. ಸೀಸನ್-18ರಲ್ಲಿ ಕಪ್ ಗೆಲ್ಲೋಕೆ ರಾಯಲ್…
Read More » -

ವಿರಾಟ್ ಕೊಹ್ಲಿ ನಿವೃತ್ತಿ ಫಿಕ್ಸ್..?
ವಿರಾಟ್ ಕೊಹ್ಲಿ ಮುಂದಿನ ಎರಡು ಐಸಿಸಿ ಟೂರ್ನಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಎರಡು ಟೂರ್ನಿಗಳು ನಡೆಯುವುದು 2027 ರಲ್ಲಿ. ಅಂದರೆ ಈ ಎರಡು ಪ್ರಮುಖ ಟೂರ್ನಿಗಳ ಬಳಿಕ…
Read More » -

ಒಂದೇ ಓವರ್ನಲ್ಲಿ 6 ಸಿಕ್ಸ್ ಸಿಡಿಸಿದ ಬ್ಯಾಟರ್ಸ್ ಇವರೇ ನೋಡಿ…!
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 5 ಬ್ಯಾಟರ್ಗಳು ಒಂದೇ ಓವರ್ನಲ್ಲಿ 6 ಸಿಕ್ಸ್ ಸಿಡಿಸಿದ್ದಾರೆ. ಇವರಲ್ಲಿ ಮೊದಲಿಗರು ಸೌತ್ ಆಫ್ರಿಕಾದ ಹರ್ಷಲ್ ಗಿಬ್ಸ್. 2007ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಗಿಬ್ಸ್…
Read More » -

10 ವರ್ಷಗಳ ಬಳಿಕ ಬಾಲ್ಯದ ಸ್ನೇಹಿತನನ್ನು ಭೇಟಿಯಾದ ಕೊಹ್ಲಿ
ಬಾಲ್ಯದಲ್ಲಿ ಜೊತೆಯಾಗಿ ಆಡಿ ಬೆಳೆದವರು… ಜೊತೆ ಜೊತೆಯಾಗಿ ಕೀಟಲೆ ಮಾಡಿದವರು… ಜೊತೆಯಾಗಿಯೇ ದೊಡ್ಡ ಕನಸು ಕಂಡವರು… ಆದರೆ ಬೆಳೀತಾ ಬೆಳೀತಾ ದೂರವಾದರು. ಹೀಗೆ ದೂರವಾದವರು ಮಂಗಳವಾರ ಭೇಟಿಯಾಗಿದ್ದಾರೆ.…
Read More » -

IND vs ENG 1st T20I: ಅಭಿಷೇಕ್ ಬ್ಯಾಟಿಂಗ್ ಅಬ್ಬರ.. ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
ಕೋಲ್ಕತ್ತಾ: ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್, ವರುಣ್ ಚಕ್ರವರ್ತಿ ಬೌಲಿಂಗ್ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್ಗಳ ಜಯ ಗಳಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ…
Read More » -

ಹಿಂದಿ ರಾಷ್ಟ್ರ ಭಾಷೆಯಲ್ಲ, ಅದೊಂದು ಅಧಿಕೃತ ಭಾಷೆಯಷ್ಟೇ : ಅಶ್ವಿನ್
ಚೆನ್ನೈ : ಇತ್ತೀಚಿಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಭಾರತದ ಮಾಜಿ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್, ಇದೀಗ ಹಿಂದಿ ರಾಷ್ಟ್ರ ಭಾಷೆ ಕುರಿತಾದ ಮೌನ ಮುರಿದಿದ್ದಾರೆ.…
Read More » -

ಆದೇಶದ ನಡುವೆಯೂ ಕೊಹ್ಲಿ, ರಾಹುಲ್ ರಣಜಿ ಆಡುವುದು ಡೌಟ್ ?
ನವದೆಹಲಿ : ಬಾರ್ಡರ್ – ಗವಾಸ್ಕರ್ ಸರಣಿಯಲ್ಲಿ 1 -3 ಅಂತರದಿಂದ ಟೀಮ್ ಇಂಡಿಯಾ ಸೋತ ನಂತರ, ಆಟಗಾರರ ಮೇಲೆ ಬಿಸಿಸಿಐ ಕುಣಿಕೆ ಬಿಗಿಗೊಳ್ಳುತ್ತಿದೆ. ಹತ್ತು ಹೊಸ…
Read More » -

IPL 2025: ಮಾರ್ಚ್ 23 ರಿಂದ ಐಪಿಎಲ್ ಆರಂಭ : ಬಿಸಿಸಿಐ ಘೋಷಣೆ
ಮುಂಬೈ: 2025ರ (IPL) ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 23ರಿಂದ ಆರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಉಪಾಧ್ಯಕ್ಷರಾದ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಮುಂಬೈನಲ್ಲಿ…
Read More » -

ಅರ್ಧದಲ್ಲೇ ಪಂದ್ಯ ತೊರೆದು ಕಾರಿನಲ್ಲಿ ತೆರಳಿದ ಜಸ್ಪ್ರೀತ್ ಬುಮ್ರಾ :ಕ್ಯಾಪ್ಟನ್ ಯಾರಾದ್ರು ಗೊತ್ತೆ ?
ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…
Read More » -

ಈ ವರ್ಷ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಷ್ಟು ಜನ ಸ್ವೀಕರಿಸಲಿದ್ದಾರೆ..? ಇಲ್ಲಿದೆ ಸಂಪೂರ್ಣ ಪಟ್ಟಿ..!
ನವದೆಹಲಿ : ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ ಗುಕೇಶ್, ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾ ಅಥ್ಲೀಟ್…
Read More » -

ಹೊಸ ವರ್ಷದಲ್ಲಿ ಭಾರತದ ಮೊದಲ ಎದುರಾಳಿ ಆಸ್ಟ್ರೇಲಿಯಾ
2024 ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಬುಧವಾರದಿಂದ ಹೊಸ ವರ್ಷ ಶುರುವಾಗಲಿದೆ. 2025ರಲ್ಲಿ ಮೊದಲ ಎದುರಾಳಿ ಆಸ್ಟ್ರೇಲಿಯಾ. ಜನವರಿ 3 ರಿಂದ ಶುರುವಾಗಲಿರುವ ಸಿಡ್ನಿ ಟೆಸ್ಟ್ ಪಂದ್ಯದ ಮೂಲಕ…
Read More » -

2025 ರಲ್ಲಿ ಕೇವಲ 10 ಪಂದ್ಯಗಳನ್ನಾಡಲಿರುವ ಟೀಮ್ ಇಂಡಿಯಾ
ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…
Read More » -

ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಲ್ಲೆ ನೃತ್ಯ..!
ನವದೆಹಲಿ ; ಅನಾರೋಗ್ಯದ ಹಿನ್ನೆಲೆಯಲ್ಲಿ ಥಾಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಬ್ಯಾಟ್ಸ್ಮನ್ ವಿನೋದ್ ಕಾಂಬ್ಳಿ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿರುವ…
Read More » -

ಐಸಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ನಾಮನಿರ್ದೇಶನ..!
2 ಐಸಿಸಿ ಪ್ರಶಸ್ತಿಗಳ ರೇಸ್ನಲ್ಲಿ ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ,…
Read More » -

BGT 2025 4th test : ಭಾರತಕ್ಕೆ ಹೀನಾಯ ಸೋಲು – ಆಸ್ಟ್ರೇಲಿಯಾಗೆ 184 ರನ್ಗಳ ಭರ್ಜರಿ ಗೆಲುವು
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಭಾರತಕ್ಕೆ ಹೀನಾಯ ಸೋಲು ಎದುರಾಗಿದ್ದು, ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 2-1 ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ…
Read More » -

KL ರಾಹುಲ್ ಅತ್ಯದ್ಭುತವಾಗಿ ಕಾಲುಗಳಲ್ಲಿ ಹಿಡಿದಿದ್ದ ಕ್ಯಾಚ್
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಬೌಲಿಂಗ್ಗೆ ಆಸಿಸ್ ಪ್ಲೇಯರ್ಸ್…
Read More » -

ಜೈಸ್ವಾಲ್ 3 ಕ್ಯಾಚ್ಗಳನ್ನು ಕೈಚೆಲ್ಲಿದ: ಮೈದಾನದಲ್ಲೇ ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಆಟಗಾರ ಯಶಸ್ವಿ ಜೈಸ್ವಾಲ್ 3 ಕ್ಯಾಚ್ಗಳನ್ನು ಕೈಚೆಲ್ಲಿದ್ದಾರೆ. ಈ ಪಂದ್ಯದ ದ್ವಿತೀಯ…
Read More » -

ಆಸ್ಟ್ರೇಲಿಯಾಗೆ ಬೆಂಡೆತ್ತಿದ ನಿತೀಶ್ ಕುಮಾರ್.. ಪುಷ್ಪ ಸ್ಟೈಲ್ ಮಾಡಿದ ಯುವ ಬ್ಯಾಟ್ಸ್ಮನ್
ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ…
Read More » -

ಟೀಮ್ ಇಂಡಿಯಾ ಕ್ರಿಕೆಟಿಗ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ
ಟೀಂ ಇಂಡಿಯಾದ ಮಾಜಿ ಆಟಗಾರ ನಮನ್ ಓಜಾ ತಂದೆ ವಿನಯ್ ಓಜಾ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಬರೋಬ್ಬರಿ ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ…
Read More » -

ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…
Read More » -

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯದ ಸ್ಥಿತಿ ಗಂಭೀರ….!
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಕಾಂಬ್ಳಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದ್ದು ಅವರನ್ನು…
Read More » -

ಆಸ್ಟ್ರೇಲಿಯಾ ಟೆಸ್ಟ್ಗೆ ಟೀಮ್ ಇಂಡಿಯಾಗೆ ಆಘಾತ! ರೋಹಿತ್ ಶರ್ಮಾ ಗಾಯಾಳು
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ…
Read More » -

ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ…..!
ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
Read More » -

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ ಮಿಚೆಲ್ ಸ್ಯಾಂಟ್ನರ್ ಆಯ್ಕೆ
ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…
Read More » -

‘ಎಲ್ಲರಿಗೂ ಸಮಯ ಬರುತ್ತದೆ‘ ಆರ್.ಅಶ್ವಿನ್ ವಿದಾಯದ ಭಾವುಕ ನುಡಿ
ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…
Read More » -

ಅಶ್ವಿನ್ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿತ್ತಾ..?
ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ ಆರ್.ಅಶ್ವಿನ್…..!
ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ…
Read More » -

ಪತ್ನಿ ಕಿರುಕುಳಕ್ಕೆ ಮನನೊಂದು ಕ್ರಿಕೆಟ್ ಪಟು ನೇಣಿಗೆ ಶರಣು – ಶವದ ಮುಂದೆ ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್ನಲ್ಲಿ ಉಲ್ಲೇಖ..!
ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಕೆಟ್…
Read More » -

ವಿರಾಟ್ ಕೊಹ್ಲಿ ಬ್ಯಾಟ್ ಬೆಲೆ ಎಷ್ಟು ಗೊತ್ತಾ….? ಇಲ್ಲಿದೆ ಸಂಪೂರ್ಣ ಮಾಹಿತಿ….
ವಿರಾಟ್ ಕೊಹ್ಲಿ ಫಿಟ್ನೆಸ್, ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಅಭಿಮಾನಿಗಳು ಯಾವಾಗಲೂ ಕುತೂಹಲದಿಂದಿರುತ್ತಾರೆ. ಆದರೆ ಅವರ ಕ್ರಿಕೆಟ್ ಬ್ಯಾಟ್ನ ಬೆಲೆ ಎಷ್ಟು ಎಂದು ನಿಮಗೆ ತಿಳಿದಿದೆಯೇ…
Read More » -

ಮೊಹಮ್ಮದ್ ಸಿರಾಜ್ ಈ ಬಾರಿ IPL ನಲ್ಲಿ ಗುಜರಾತ್ ಪರ ಆಡಲಿದ್ದಾರೆ
ಮೊಹಮ್ಮದ್ ಸಿರಾಜ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಪೋಸ್ಟ್…
Read More » -

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ವಿಶೇಷ ದಾಖಲೆ ಬರೆದ ರಿಷಭ್ ಪಂತ್! ಈ ಸಾಧನೆ ಮಾಡಿದ 3ನೇ ವಿಕೆಟ್ ಕೀಪರ್
92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ ಇದೀಗ ರಿಷಬ್ ಪಂತ್ ಕೂಡ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್…
Read More » -

2ನೇ ದಿನದ ಅಂತ್ಯೆಕ್ಕೆ ಆಸ್ಟ್ರೇಲಿಯಾ 405 ರನ್ : 6 ವಿಕೆಟ್ ಕಿತ್ತು ದಾಖಲೆ ಬರೆದ ಬುಮ್ರಾ
ಬ್ರಿಸ್ಪೇನ್: ಭಾರತದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ ಹಿಡಿತ ಸಾಧಿಸಿದರೂ ಬುಮ್ರಾ 6 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಮೂರನೇ ದಿನವಾದ…
Read More » -

WPL Auction 2025: ಬೆಂಗಳೂರಿನಲ್ಲಿ ಇಂದು ಡಬ್ಲ್ಯುಪಿಎಲ್ ಮಿನಿ ಹರಾಜು: 19 ಸ್ಥಾನಕ್ಕೆ 120 ಮಂದಿ ಅದೃಷ್ಟ ಪರೀಕ್ಷೆ
ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(WPL) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು…
Read More » -

ಗುಕೇಶ್ : ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಿಸಿದೆ
ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರು 5 ಕೋಟಿ…
Read More » -

ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಬಳಿಕ ಗುಕೇಶ್ ಬಾಲ್ಯದ ವಿಡಿಯೋ ವೈರಲ್
ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್ಶಿಪ್ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ…
Read More » -

ಕಳೆದೊಂದು ದಶಕದಿಂದ ನಾನು ಧೋನಿಯ ಜೊತೆ ಮಾತನಾಡುತ್ತಿಲ್ಲ: ಹರ್ಭಜನ್ ಸಿಂಗ್- ಕಾರಣ ಏನು?
ತಾವು ಮತ್ತು ಎಂಎಸ್ ಧೋನಿ ಪರಸ್ಪರ ಮಾತನಾಡುವುದಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ. ತಂಡದ ಮಾಜಿ ನಾಯಕ ಹಾಗೂ ತಾವು…
Read More » -

RCB ಮಾಜಿ ಸ್ಪಿನ್ ಮಾಂತ್ರಿಕ ಚಹಲ್ ಪತ್ನಿ ಧನಶ್ರೀಗೆ ಸಿನಿಮಾದಲ್ಲಿ ಬೊಂಬಾಟ್ ಆಫರ್
ಟೀಮ್ ಇಂಡಿಯಾ ಸ್ಪಿನ್ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್ ಬಂದಿದೆ. ಚಹಲ್ ಪತ್ನಿಯ…
Read More » -

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ
ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ನೀಡಿದ 534 ರನ್ಗಳ ಕಠಿಣ ಗುರಿ…
Read More » -

IPL 2025 Auction: ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಪಂತ್ – 27 ಕೋಟಿಗೆ ಲಕ್ನೋ ಪಾಲು
ಐಪಿಎಲ್ 2025 ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಇತಿಹಾಸದಲ್ಲೆ ದಾಖಲೆ ಬರೆದಿದ್ದಾರೆ. ರಿಷಬ್ ಪಂತ್ ಬರೋಬ್ಬರಿ 27 ಕೋಟಿಗೆ ಲಕ್ನೋ ಸೂಪರ್ಜೈಂಟ್ಸ್ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್ನಲ್ಲೇ…
Read More » -

ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ನ.…
Read More » -

IPL 2025: ಐಪಿಎಲ್ ರಿಟೈನ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ-ಮೊದಲ ಭಾರತೀಯ ಆಟಗಾರ ಯಾರು ಗೊತ್ತ?
IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…
Read More » -

IPL 2025: ಆರ್ಸಿಬಿ ಕ್ಯಾಪ್ಟನ್ ಆಗಿ ವಿರಾಟ್ ಕೊಹ್ಲಿ ರೀ ಎಂಟ್ರಿ?
ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ತಂಡ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಮುಂದಿನ ಋತುವಿಗೆ ಮತ್ತೊಮ್ಮೆ ನಾಯಕನಾಗಿ ಪುನರ್ ಆಯ್ಕೆ ಕುರಿತು ಮಾತುಕತೆ ನಡೆಸಿದ್ದಾರೆ…
Read More » -

IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್..! ಯಾರ್ಯಾರಿಗೆ ಎಷ್ಟೇಷ್ಟು?
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ…
Read More » -

1st test: ನ್ಯೂಜಿಲೆಂಡ್ ವಿರುದ್ಧ ಕಳಪೆ ಬ್ಯಾಟಿಂಗ್, ಭಾರತ 46ರನ್ ಗೆ ಆಲೌಟ್!
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕೇವಲ 46 ರನ್ಗಳಿಗೆ ಆಲೌಟ್ ಆಗಿದೆ. ಇದು ತವರಿನಲ್ಲಿ…
Read More » -

IND vs NZ: ಇಂದಿನಿಂದ ಭಾರತ-ನ್ಯೂಜಿಲೆಂಡ್ ಟೆಸ್ಟ್ – ಪಂದ್ಯಕ್ಕೆ ಮಳೆ ಅಡ್ಡಿ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿದ್ದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ನಡೆಯಬೇಕಿದ್ದ ಟಾಸ್…
Read More » -

ಟೀಮ್ ಇಂಡಿಯಾದ ಮುಂದಿನ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಭಾರತ ಮತ್ತು ಬಾಂಗ್ಲಾದೇಶ್ ನಡುವಣ 5 ಪಂದ್ಯಗಳ ಸರಣಿ ಮುಕ್ತಾಯಗೊಂಡಿದೆ. ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್…
Read More » -

RCBಗೆ ಮತ್ತೆ ನಾಯಕನಾಗ್ತಾರಾ ವಿರಾಟ್ ಕೊಹ್ಲಿ? ಫ್ರಾಂಚೈಸಿ ಮುಂದೆ ಇದ್ಯಾ ಇದಕ್ಕಿಂತ ಉತ್ತಮ ಆಯ್ಕೆ?
ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ವಿರಾಟ್ ಕೊಹ್ಲಿ ಅವರೇ ಮತ್ತೆ ನಾಯಕ ಆಗ್ತಾರಾ? ಹೀಗೊಂದು ಸಾಧ್ಯತೆಯ ಬಗ್ಗೆ ಕ್ರಿಕೆಟ್ ವಲಯದಲ್ಲಿ ಮಾತು ಕೇಳಿ ಬರುತ್ತಿದೆ. ಅವರೇ…
Read More » -

ಡೇವಿಸ್ ಕಪ್ ಬಳಿಕ ಟೆನ್ನಿಸ್ಗೆ ನಿವೃತ್ತಿ:ರಾಫೆಲ್ ನಡಾಲ್
ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವೀಡಿಯೊದಲ್ಲಿ, 22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಅವರು ಸಾರ್ವಕಾಲಿಕ ಅತ್ಯಂತ…
Read More » -

ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್
ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…
Read More » -

ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಕಾರಣ ತಿಳಿಸಿದ ಹರ್ಮನ್ಪ್ರೀತ್ ಕೌರ್!
ನ್ಯೂಜಿಲೆಂಡ್ ತಂಡವು ನಮಗಿಂತ ಚೆನ್ನಾಗಿ ಕ್ರಿಕೆಟ್ ಆಡಿದೆ ಆದ್ದರಿಂದ ನಾವು ಪರಾಭವಗೊಂಡಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ. 2024ರ ಮಹಿಳಾ…
Read More » -

ರಸ್ತೆ ಅಪಘಾತದಲ್ಲಿ ಯುವ ಆಟಗಾರ ಮುಶೀರ್ ಖಾನ್ಗೆ ಗಂಭೀರ ಗಾಯ
ಹೊಸದಿಲ್ಲಿ: ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ…
Read More » -

ಬ್ರಿಟನ್ ಪೌರತ್ವ ಪಡೆಯಲು ಮುಂದಾದ್ರ ಕೊಹ್ಲಿ- ವಿರಾಟ್ IPL ಆಡೋದು ಡೌಟ್?
ಭಾರತ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…
Read More » -

RCB ಟೀಮ್ ಸೇರುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ KL ರಾಹುಲ್; ಏನಂದ್ರು ಗೊತ್ತಾ?
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರೇಜ್ ಹೆಚ್ಚಾಗುತ್ತಲೇ ಇದೆ. ಈ ಸೀಸನ್ಗೆ ಮುನ್ನ ಮೆಗಾ ಆಕ್ಷನ್ ನಡೆಯಲಿದ್ದು, ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಲಕ್ನೋ ಸೂಪರ್…
Read More » -

ಬರೋಬ್ಬರಿ 42 ಸಿಕ್ಸ್: IPL ಟೀಮ್ಗಳ ವಿಶ್ವ ದಾಖಲೆ ಸರಿಗಟ್ಟಿದ CPL ತಂಡಗಳು
CPL 2024: ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಸಿಕ್ಸ್ಗಳ ಸಂಖ್ಯೆ 42. ಇಂತಹದೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು ಐಪಿಎಲ್ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ…
Read More » -

ಅತಿಹೆಚ್ಚು ತೆರಿಗೆ ಕಟ್ಟುವ ಭಾರತೀಯ ಕ್ರಿಕೆಟಿಗರು; ವಿರಾಟ್ ಕೊಹ್ಲಿ ನಂ. 1
ಬೆಂಗಳೂರು, ಸೆಪ್ಟೆಂಬರ್ 5: ಹೆಚ್ಚು ಆದಾಯ ಪಡೆಯುವ ಪ್ರತಿಯೊಬ್ಬ ವ್ಯಕ್ತಿ ಕೂಡ ಇನ್ಕಮ್ ಟ್ಯಾಕ್ಸ್ ಕಟ್ಟುವ ಹೊಣೆಗಾರಿಕೆ ಹೊಂದಿರುತ್ತಾರೆ. ಸೆಲಬ್ರಿಟಿಗಳಾದರೂ ಸರಿ ತೆರಿಗೆ ಕಟ್ಟಬೇಕು. ಭಾರತದಲ್ಲಿ 2023-24ರಲ್ಲಿ…
Read More » -

ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ
ಒಲಿಂಪಿಯನ್ ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಗಾಗಿ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಆಗಸ್ಟ್ 31…
Read More » -

ಭಾರತ ಅಂಡರ್ 19 ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ
ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಕಿರಿಯರ ತಂಡದ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾ ಕಿರಿಯರ ಬಳಗವನ್ನು ಹೆಸರಿಸಲಾಗಿದೆ. ಈ ತಂಡಗಳಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರಲ್ಲಿ…
Read More » -

ಐಸಿಸಿ ನೂತನ ಅಧ್ಯಕ್ಷ ಜಯ್ ಶಾ ಒಟ್ಟು ಸಂಪತ್ತು ಎಷ್ಟು? ಅಮಿತ್ ಶಾ ಪುತ್ರನ ಎಜುಕೇಷನ್ ಏನು?
ಬಿಸಿಸಿಐ ಕಾರ್ಯದರ್ಶಿಯಾಗಿ ಸೈ ಎನಿಸಿಕೊಂಡಿರುವ ಜಯ್ ಶಾ ಇದೀಗ, ಜಾಗತಿಕ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬನ್ನಿ ನಾವಿಂದು ಅಮಿತ್ ಶಾ ಅವರ ಒಟ್ಟು…
Read More » -

ಕಾಂಗ್ರೆಸ್ಗೆ ಕುಸ್ತಿಪಟು ವಿನೇಶ್ ಫೋಗಟ್?
ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಒಲಿಂಪಿಕ್ಸ್ ಪಂದ್ಯದಲ್ಲಿ ಹೆಚ್ಚುವರಿ ತೂಕದಿಂದ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ…
Read More » -

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಶಿಖರ್ ಧವನ್ ವಿದಾಯ
ಮುಂಬೈ: 2010 ರಲ್ಲಿ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವಾಡಿದ್ದ ಶಿಖರ್ ಧವನ್, ಐಪಿಎಲ್ ಮೆಗಾ ಹರಾಜಿಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾದ…
Read More » -

IPL 2025 ಕೆ ಎಲ್ ರಾಹುಲ್ ಜತೆ ಈ ಮೂವರು ಕನ್ನಡಿಗರನ್ನು ಕರೆತರಲು ಆರ್ಸಿಬಿ ಮಾಸ್ಟರ್ ಪ್ಲಾನ್..!
ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗ ಆಟಗಾರರು ತುಂಬಿ ತುಳುಕುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 2025ರ ಇಂಡಿಯನ್…
Read More » -

ಚೆನ್ನೈನಲ್ಲಿ ನಡೆದ ಪೊಲೋ ಕಪ್ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಧ್ರುವ್ಗೆ ಕಿರೀಟ!
ಕೇವಲ 1 ಅಂಕದ ಅಂತರ, ಭಾರಿ ಪೈಪೋಟಿ, ಆದರೆ ಅಂತಿಮ ಹಂತದಲ್ಲಿ ಧ್ರುವ್ ಚವಾಣ್ ರೋಚಕ ಗೆಲುವು ಸಾಧಿಸಿ ಪೋಲೋ ಕಪ್ 2024 ಚಾಂಪಿಯನ್ಶಿಪ್ ಗೆದ್ದುಕೊಂಡಿದ್ದಾರೆ. ಪ್ರತಿಷ್ಠಿತ…
Read More » -

7 ತಿಂಗಳ ನಂತರ ಭಾರತಕ್ಕೆ ಮರಳುತ್ತಿರುವ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ!
ಬಾಲಿವುಡ್ ನಟಿ ಹಾಗೂ ಭಾರತ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ 7 ತಿಂಗಳಿಂದ ಲಂಡನ್ ನಲ್ಲಿದ್ದಾರೆ. ಮಗ ಅಕಾಯ್…
Read More » -

ವಿನೇಶ್ ಫೋಗಟ್ ಭಾವುಕ ಪೋಸ್ಟ್
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…
Read More » -

ಒಲಿಂಪಿಕ್ಸ್ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಲಗ್ಗೆ
ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ಪದಕ…
Read More » -

ಕುಸ್ತಿ ಪಂದ್ಯದಲ್ಲಿ ಸೆಮಿಫೈನಲ್ ತಲುಪಿದ ವಿನೇಶ್
ಈ ಹುಡುಗಿ ಗೊತ್ತಲ್ಲ. ಕುಸ್ತಿ ಫೆಡರೇಷನ್ ನ ವಿಕೃತ ಕಾಮುಕ ಬ್ರಿಜ್ ಭೂಷಣ ಸಿಂಗ್ ವಿರುದ್ಧ ಹೋರಾಡಿದ ಧೀರೆ. ಇಡೀ ಸರ್ಕಾರವೇ ಅವನ ರಕ್ಷಣೆಗೆ ನಿಂತರು ಎದೆಗುಂದದೆ…
Read More » -

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ : ಸಿದ್ಧರಾಮಯ್ಯ
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…
Read More » -

ಹ್ಯಾಟ್ರಿಕ್ ಪದಕದತ್ತ ಶೂಟರ್ ಮನು ಭಾಕರ್
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಈಗಾಗಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಯುವ ಶೂಟರ್ ಮನು ಭಾಕರ್ ಮತ್ತೊಂದು ಪದಕದ ಗುರಿಯಿಟ್ಟಿದ್ದಾರೆ. ಅವರು ಭಾಗವಹಿಸಿದ ಮೂರನೇ…
Read More » -

ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…
Read More » -

ಪದಕದ ಭರವಸೆ ಮೂಡಿಸಿದ ಮನು ಭಾಕರ್- ಸರಬ್ಜೋತ್ ಸಿಂಗ್
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಶೂಟರ್ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ಸನಿಹದಲ್ಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ದೇಶಕ್ಕೆ ಕಂಚಿನ…
Read More » -

ಕಂಚು ಗೆದ್ದ ಮನು ಭಾಕರ್ ಜೊತೆ ಪ್ರಧಾನಿ ಮೋದಿ ಮಾತು; ಸಂಭಾಷಣೆಯ ವಿಡಿಯೋ ಇಲ್ಲಿದೆ
2024 ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಈ…
Read More » -

ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್ನಲ್ಲಿಂದು ಭಾರತಕ್ಕೆ ಮತ್ತೆ ಎರಡು ಪದಕ ನಿರೀಕ್ಷೆ..!
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್ಗಳು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಲಯ…
Read More » -

ವಾಷಿಂಗ್ಟನ್ ಫ್ರೀಡಮ್ ಚಾಂಪಿಯನ್ಸ್
MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್…
Read More » -

Paris Olympics 2024; ಭಾರತಕ್ಕೆ ಮೊದಲ ಕಂಚಿನ ಪದಕ: ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ಮನು ಭಾಕರ್
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10…
Read More » -

ಭಾರತೀಯ ಕ್ರೀಡಾಪಟುಗಳ ಇಂದಿನ ವೇಳಾಪಟ್ಟಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜುಲೈ 28 ರಂದು ಭಾರತದ ಕ್ರೀಡಾಪಟುಗಳು ಶೂಟಿಂಗ್, ಬ್ಯಾಡ್ಮಿಂಟನ್, ರೋಯಿಂಗ್, ಟೇಬಲ್ ಟೆನ್ನಿಸ್, ಬಾಕ್ಸಿಂಗ್, ಈಜು ಮತ್ತು ಬಿಲ್ಲುಗಾರಿಕೆಯಲ್ಲಿ ಸ್ಪರ್ಧಿಸಲಿದ್ದಾರೆ. ಇಲ್ಲಿ ಬಹುತೇಕ ಸ್ಪರ್ಧೆಗಳು…
Read More » -

ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್ಗಳ ಭರ್ಜರಿ ಗೆಲುವು
ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 43 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20…
Read More » -

ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ – ಬೋಟ್ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ
ಪ್ಯಾರಿಸ್: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…
Read More » -

ಬಾಂಗ್ಲಾ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ; ಫೈನಲ್ ಪ್ರವೇಶಿಸಿದ ಭಾರತ
ಡಂಬುಲ್ಲಾ: ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸತತ…
Read More » -

ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?
ಯಣನಗರಿ ಪ್ಯಾರಿಸ್ನಲ್ಲೀಗ ಒಲಿಂಪಿಕ್ಸ್ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ…
Read More » -

ಕೊನೆಗೂ 4 ವರ್ಷಗಳ ದಾಂಪತ್ಯಕ್ಕೆ ಬ್ರೇಕ್ ಹಾಕಿದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ; ಸರ್ಬಿಯಾ ದೇಶ ಸೇರಿದ ನತಾಶಾ!
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರು ವಿಚ್ಛೇದನ ಪಡೆದಿರೋದು ಸತ್ಯ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಹಾರ್ದಿಕ್ ಪಾಂಡ್ಯ ಅವರು…
Read More »




















































































































































