ಕ್ರಿಕೆಟ್
-

ಪಂತ್-ಹಾರ್ದಿಕ್ ಅಬ್ಬರ, ಬಾಂಗ್ಲಾ ಎದುರು ಭಾರತಕ್ಕೆ ಭರ್ಜರಿ ಜಯ!
ನ್ಯೂಯಾರ್ಕ್: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ತಂಡ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ 60…
Read More » -

RCB ತಂಡದ ಇಬ್ಬರು ಆಟಗಾರರಿಗೆ ಇಂದು ಜನುಮದಿನ
ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಡಿಕೆ ಖ್ಯಾತಿಯ ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್ 31ನೇ…
Read More » -

ವಿರಾಟ್ ಕೊಹ್ಲಿಗಾಗಿ ಕಾಯುತ್ತಿದೆ ವಿಶ್ವ ದಾಖಲೆಗಳು..!
ಬೆಂಗಳೂರು : ಟಿ20 ವಿಶ್ವಕಪ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಭಾನುವಾರದಿಂದ (ಜೂ.2) ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ನಿರೀಕ್ಷೆಗಳೊಂದಿಗೆ…
Read More » -

‘ಅಂದು ನರ್ವಸ್ ಆಗಿದ್ದೆ’-ವಿಶ್ವಕಪ್ ಪದಾರ್ಪಣೆ ಪಂದ್ಯದ ಅನುಭವ ಹಂಚಿಕೊಂಡ ಕೊಹ್ಲಿ!
ಹೊಸದಿಲ್ಲಿ: ಅಮೆರಿಕ ಹಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, 2011ರಲ್ಲಿ ಏಕದಿನ…
Read More » -

ನ್ಯೂಯಾರ್ಕ್ನಲ್ಲಿ ಭಾರತ ತಂಡದ ಅಭ್ಯಾಸ; ಮುಂಬೈನಲ್ಲಿ ಎಂಜಾಯ್ ಮಾಡುತ್ತಿರುವ ಕೊಹ್ಲಿ
ಮುಂಬಯಿ: ಒಂದೆಡೆ ಟೀಮ್ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್ ಪಾರ್ಟಿ…
Read More » -

ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ
ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ…
Read More » -

ನರೇಂದ್ರ ಮೋದಿ, ಸಚಿನ್, ಧೋನಿ ಹೆಸರಿನಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ..!
ಭಾರತ ತಂಡದ ಮುಖ್ಯ ತರಬೇತುದಾರ ಹುದ್ದೆಗೆ ಬಿಸಿಸಿಐ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಈ ಅರ್ಜಿಗಳಲ್ಲಿ ಬಹುತೇಕ ಅಪ್ಲಿಕೇಶನ್ಗಳು ಫೇಕ್ ಎಂದು ತಿಳಿದು ಬಂದಿದೆ.…
Read More » -

ಹಾರ್ದಿಕ್ ಪಾಂಡ್ಯ ಬಳಿಯಿರೋ ಒಟ್ಟು ಆಸ್ತಿ ಎಷ್ಟು ಕೋಟಿ? 70% ನತಾಶಾಗೆ ಕೊಟ್ರೆ ಉಳಿಯೋದೆಷ್ಟು?
ಸರ್ಬಿಯಾ ದೇಶದಿಂದ ಭಾರತಕ್ಕೆ ಬಂದು ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಳ್ತಿದ್ದ ನತಾಶಾ ಹಾರ್ದಿಕ್ ಪಾಂಡ್ಯ ಜೊತೆ ಪ್ರೀತಿಯಲ್ಲಿ ಮುಳುಗಿ ಮದುವೆಗೂ ಮೊದಲೇ ಮಗುವನ್ನು ಮಾಡಿಕೊಂಡಿದ್ದಳು. ಬೊಂಬಾಟ್ ಸಂಸಾರ…
Read More » -

ಫೈನಲ್ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ
ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ…
Read More » -

RCB ಕಪ್ ಗೆಲ್ಲದಿರಲು ಅಸಲಿ ಕಾರಣ ತಿಳಿಸಿದ ಅಂಬಾಟಿ ರಾಯುಡು
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ…
Read More » -

ಸೋಲಿನ ಮೂಲಕ ಐಪಿಎಲ್ ವೃತ್ತಿ ಜೀವನ ಮುಗಿಸಿದ ದಿನೇಶ್ ಕಾರ್ತಿಕ್!
ಅಹಮದಾಬಾದ್: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರದ…
Read More » -

ರಾಜಸ್ಥಾನ ರಾಯಲ್ಸ್ಗೆ 4 ವಿಕೆಟ್ ಗೆಲುವು; ಟೂರ್ನಿಯಿಂದ ಹೊರಬಿದ್ದ ಆರ್ಸಿಬಿ
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಆರ್ ಸಿಬಿ ವಿರುದ್ಧ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ…
Read More » -

ವಿಶ್ವ ಕಪ್ನಲ್ಲಿಯೂ ಕೊಹ್ಲಿಯೇ ಸ್ಟಾರ್; ಭವಿಷ್ಯ ನುಡಿದ ರಿಕಿ ಪಾಂಟಿಂಗ್!
ನವದೆಹಲಿ: ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ ಪರವಾಗಿ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಮಿಂಚಲಿದ್ದಾರೆ ಎಂಬುದಾಗಿ, ಆಸ್ಟ್ರೇಲಿಯಾದ ಮೂರು ಬಾರಿ ವಿಶ್ವಕಪ್ ವಿಜೇತ…
Read More » -

ಅತ್ತ ಪೂಜೆ.. ಇತ್ತ ಪಬ್ಗಳಲ್ಲಿ ಆಫರ್ ಮೇಲೆ ಆಫರ್.. !
ಬೆಂಗಳೂರು: ಇಂದು (ಮೇ. 22) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ಸೆಣೆಸಾಡಲಿವೆ. ಈ ವರ್ಷದ ಐಪಿಎಲ್ನಲ್ಲಿ ಸತತ 6 ಪಂದ್ಯಗಳನ್ನು ಗೆಲ್ಲುವ…
Read More » -

ಅಹಮದಾಬಾದ್ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್ಸಿಬಿ..!
ಬೆಂಗಳೂರು : ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್ನ ನರೇಂದ್ರ…
Read More » -

RR vs RCB: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭ?
IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ…
Read More » -

ಗೆದ್ದ ಬಳಿಕ ಧೋನಿ ಹುಡುಕಿಕೊಂಡು ಚೆನ್ನೈ ಡ್ರೆಸ್ಸಿಂಗ್ ರೂಮ್ಗೆ ಹೋದ ಕೊಹ್ಲಿ!
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು ನಿಗದಿತ 20 ಓವರ್ಗೆ 5 ವಿಕೆಟ್ ನಷ್ಟಕ್ಕೆ 218 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಬೃಹತ್ ಮೊತ್ತ ಬೆನ್ನಟ್ಟಿದ…
Read More » -

ಆರ್ಸಿಬಿ ಗೆದ್ದ ತಕ್ಷಣ ಮೈದಾನದಲ್ಲೇ ಕಣ್ಣೀರಿಟ್ಟ ಕೊಹ್ಲಿ: ಅನುಷ್ಕಾ ಕಣ್ಣಲ್ಲೂ ಬಂತು ನೀರು
ಬೆಂಗಳೂರು : ಐಪಿಎಲ್ 2024ರ ಪ್ಲೇಆಫ್ಗಳ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ…
Read More » -

ಐಪಿಎಲ್ ಬೆಟ್ಟಿಂಗ್ನಿಂದ ಸೋತು ಯುವಕ ಸಾವಿಗೆ ಶರಣು!
ರಾಯಚೂರು: ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ…
Read More » -

CSK ವಿರುದ್ದ ಪಂದ್ಯದಲ್ಲಿ ಗೆದ್ದು ಪ್ಲೇಆಫ್ಗೇರಿದ RCB
ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ಗಳಿಂದ ಮಣಿಸಿದೆ. ಈ…
Read More » -

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಪಂದ್ಯ ವೀಕ್ಷಣೆ
ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,…
Read More » -

RCB vs CSK: ಫಾಫ್ ಫಿಫ್ಟಿ, ಚೆನ್ನೈಗೆ 219 ರನ್ ಗುರಿ!
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 68ನೇ…
Read More » -

RCB ಗೆದ್ದರೂ CSKಗೆ ಪ್ಲೇಆಫ್ ಚಾನ್ಸ್..!
ಐಪಿಎಲ್ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ…
Read More » -

ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್ ತಂಡದಲ್ಲಿ ಏಕೈಕ ಕಪ್ಪು ವರ್ಣಿಯ ; ಸ್ಫೋಟಗೊಂಡ ಅಸಮಾಧಾನ!
ಬೆಂಗಳೂರು : 9ನೇ ಆವೃತ್ತಿಯ ಟಿ20 ವಿಶ್ವಕಪ್ ಮುಂದಿನ ತಿಂಗಳಿನಿಂದ ಅಂದರೆ ಜೂನ್ 2 ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ…
Read More » -

RCB vs CSK – ಹೈ ವೋಲ್ಟೇಜ್ ಪಂದ್ಯ ಮಳೆಯಿಂದ ವಾಷ್ಔಟ್ ಆಗುವ ಸಾಧ್ಯತೆ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆಯಲಿರುವ ಹೈ…
Read More » -

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್ಸಿಬಿ ಗೆಲುವು ; ಪ್ಲೇಆಫ್ ತಲುಪಲು ಇನ್ನೊಂದು ಹೆಜ್ಜೆ ಬಾಕಿ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಬ್ಬರಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಕಾಡೆ ಮಲಗಿತು. ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್ಸಿಬಿ 47 ರನ್ಗಳ ಭರ್ಜರಿ ಗೆಲುವು ಸಾಧಿಸಿದ್ದು, ಪ್ಲೇ…
Read More » -

ಐಪಿಎಲ್ ಪಂದ್ಯದ ವೇಳೆ ಎಂಎಸ್ ಧೋನಿ ಭೇಟಿಗೆ ಮೈದಾನಕ್ಕೆ ನುಗ್ಗಿದ ಯುವಕನ ಬಂಧನ !
ಅಹಮದಾಬಾದ್ : ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದ ವೇಳೆ ಎಂಎಸ್ ಧೋನಿ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ…
Read More » -

ಐಪಿಎಲ್ 2024 ರ ನಂತರ ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ವಿದಾಯ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ ಎರಡು ವರ್ಷಗಳ ಕಾಲ ಜಾರಿಗೆ ತರಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆ ಇದೇ ವಿಷಯದ…
Read More » -

ಮರ್ಯಾದೆ ಇಲ್ದೆ ಇರೋವಲ್ಲಿ ಏಕೆ ಇರ್ತಿರಾ? ಆರ್ಸಿಬಿಗೆ ಬನ್ನಿ : ಕನ್ನಡಿಗರು
ಹೈದರಾಬಾದ್ ಅಂಗಳದಲ್ಲಿ ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಸೋಲಿನ ನಂತರ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಗರಂ ಆದರು. ಅಲ್ಲದೆ ಸೋತು ಕಂಗಾಲಾಗಿದ್ದ…
Read More » -

ದಾಖಲೆಗಳ ಸುರಿಮಳೆಗೈದ ಆರ್ಸಿಬಿ,ಭರ್ಜರಿ ಗೆಲುವು
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 19.3 ಓವರ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು…
Read More » -

ಹಾರ್ದಿಕ್ ಪಾಂಡ್ಯಗೆ ದಂಡ; ಪಂದ್ಯ ನಿಷೇಧದ ಭೀತಿ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 48ನೇ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 24…
Read More » -

ಟಿ-20 ವಿಶ್ವಕಪ್: ಕೆ.ಎಲ್.ರಾಹುಲ್ ಔಟ್
ಮುಂಬೈ: ಟಿ-2- ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಸಜ್ಜಾಗಿದೆ. ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ),…
Read More » -

ಗುಜರಾತ್ ವಿರುದ್ಧ ವಿಲ್ ಜಾಕ್ಸ್ ಶತಕ , RCBಗೆ 9 ವಿಕೆಟ್ಗಳ ಜಯ
ನವದೆಹಲಿ: ಬೆಂಗಳೂರು ತಂಡವು 16 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವ ಮೂಲಕ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ…
Read More » -

ಸತತ ಸೋಲಿನ ಬಳಿಕ ಗೆದ್ದು ಬೀಗಿದ RCB
ನವದೆಹಲಿ : ನೆನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ 35 ರನ್ ಗಳಿಂದ ಗೆದ್ದು ಬೀಗಿದೆ. ಆರ್ ಸಿ ಬಿ…
Read More » -

ಬೆಟ್ಟಿಂಗ್ ಆಡಿ ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿ..!
ಬಿಹಾರ: ಅರಾ ಜಿಲ್ಲೆಯ ಕೊಹ್ಡಾ ಗ್ರಾಮದ ನಿವಾಸಿ ದೀಪು ಓಜಾ ಅವರಿಗೆ ಕ್ರಿಕೆಟ್ ಎಂದರೆ ತುಂಬಾ ಇಷ್ಟ. ಆದರೆ, ಅವರಿಗೆ ಕ್ರಿಕೆಟ್ ಬಗ್ಗೆ ಹೆಚ್ಚಿನ ಜ್ಞಾನವಿಲ್ಲ. ಆದರೂ,…
Read More » -

ಆರ್ಸಿಬಿ ಹಸಿರು ಅಭಿಯಾನ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜರ್ಸಿ ಮ್ಯಾಚ್.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಬಾರಿಯಂತೆ ಈ ಬಾರಿಯೂ ಗ್ರೀನ್ ಜೆರ್ಸಯಲ್ಲಿ ಕಣಕ್ಕಿಳಿಯಲಿದೆ. ಏಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಬಣ್ಣದ…
Read More » -

ಟಾಸ್ ಗೆದ್ದ ರಾಜಸ್ತಾನ್ ಫೀಲ್ಡಿಂಗ್ ಆಯ್ಕೆ
ಬೆಂಗಳೂರು: ಐಪಿಎಲ್ 17ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿವೆ. ಮೊಹಾಲಿಯಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ರಾಜಸ್ತಾನ್…
Read More » -

ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಬೌಲರ್ ಯಾರು ಗೊತ್ತಾ?
ಐಪಿಎಲ್ ಇತಿಹಾಸದಲ್ಲಿ, ಒಂದು ಓವರ್ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟ ಅನೇಕ ಬೌಲರ್ಗಳು ಇದ್ದಾರೆ. ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ವೇಗದ…
Read More » -

4500 ರೂ ಕೊಟ್ಟು ಹೋದ್ರೆ ಸೀಟೇ ನಾಪತ್ತೆ.. ಮ್ಯಾಚ್ ಮುಗಿದ್ಮೇಲೆ ಸತ್ಯ ಗೊತ್ತಾಯ್ತು!
ಮೊನ್ನೆ ಏಪ್ರಿಲ್ 5ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದ್ರಾಬಾದ್ ಮ್ಯಾಚ್ನಲ್ಲಿ ಅಭಿಮಾನಿಯೊಬ್ಬ ಫುಲ್ ಫಜೀತಿಗೀಡಾದ ಘಟನೆ ನಡೆದಿದೆ. ಅದೇನಂದ್ರೆ ಜುನೈದ್ ಅಹ್ಮದ್ ಎಂಬ…
Read More » -

ತವರಿನಲ್ಲಿ ಅದ್ದೂರಿ ಸನ್ಮಾನ – ಶ್ರೇಯಾಂಕ ಪಾಟೀಲ್
ಕಲಬುರಗಿ : ಡಬ್ಲ್ಯೂ ಪಿ ಎಲ್ ಕ್ರಿಕೆಟ್ ಪಂದ್ಯಾವಳಿಯ ಚಾಂಪಿಯನ್ ಅದ ಆರ್ಸಿಬಿ ತಂಡದ ಸದಸ್ಯೆ ಶ್ರೇಯಾಂಕ ಪಾಟೀಲ್ ಗೆ ಗುಲ್ಬರ್ಗ ಬಾರ್ ಅಸೋಸಿಯೇಷನ್ ಹಾಗೂ ಕಲಬುರಗಿ…
Read More » -

ಆರ್ಸಿಬಿಗೆ ಹೀನಾಯ ಸೋಲು ; ಕೋಲ್ಕತ್ತಾಗೆ 7 ವಿಕೆಟ್ಗಳ ಭರ್ಜರಿ ಜಯ
ಬೆಂಗಳೂರು : ಆರ್ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ (KKR) 7 ವಿಕೆಟ್ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ…
Read More » -

ಸೈಕಲ್ ಜಾತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಚಾಲನೆ
ಬಾಗಲಕೋಟೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಬಾಗಲಕೋಟೆಯ ಜಮಖಂಡಿ ನಗರದಲ್ಲಿ ಸೈಕಲ್ ಜಾತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ ಎಂ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 9…
Read More » -

ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ RCB ಅಭಿಮಾನಿ!
ಬೆಂಗಳೂರು : ಆರ್ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ…
Read More » -

ಬೆಂಗಳೂರಿನಲ್ಲಿ IPL ಮ್ಯಾಚ್ -ಪ್ರಮುಖ ರಸ್ತೆಗಳಲ್ಲಿ ನೋ ಪಾರ್ಕಿಂಗ್
ಬೆಂಗಳೂರು ಎಲ್ಲಿ ನೋಡಿದ್ರು ಐಪಿಎಲ್ ನದ್ದೆ ಹವಾ. ಸಧ್ಯ ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲ್ಲಿದ್ದೂ, ಪಂದ್ಯಾವಳಿಯ ನಿಮಿತ್ತ ಸುಗಮ ಸಂಚಾರಕ್ಕಾಗಿ…
Read More » -

IPL 2024 | ಆರ್ಸಿಬಿ ವಿರುದ್ಧ ಸಿಎಸ್ಕೆಗೆ 6 ವಿಕೆಟ್ಗಳ ಜಯ
ಚೆನ್ನೈ : ಯುವನಾಯಕ ಋತುರಾಜ್ ಗಾಯಕವಾಡ ಅವರ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಚೆನ್ನೈ ವಿರುದ್ಧ…
Read More » -

’ಮರ್ಯಾದೆ ಪ್ರಶ್ನೆ’ ಗುರು..ಕಪ್ ಗೆಲ್ಲಬೇಕು RCB..ಚಿಯರ್ಸ್ ಹೇಳಿದ್ರು ಸೆಲೆಬ್ರಿಟೀಸ್..
ಆರ್ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ…
Read More » -

IPL-2024; ಫೋರ್.. ಸಿಕ್ಸರ್-ಇಂದಿನಿಂದ ಐಪಿಎಲ್ ಹಬ್ಬ
ಕ್ಯಾಪ್ಟನ್ಸಿ ತೊರೆದ ಧೋನಿ (Dhoni)ಆಟಗಾರನಾಗಿ ಮತ್ತೊಂದು ಟೈಟಲ್ ಗೆಲುವಿನ ಭಾಗವಾಗ್ತಾರಾ? ಈ ಬಾರಿ ಕಪ್ ನಮ್ದೇ ಎಂಬ ಹಳೆಯ ಡೈಲಾಗ್ ಹೊಡೆಯುತ್ತಾ ಮೊದಲ ಟ್ರೋಫಿಗಾಗಿ ಎದಿರು ನೋಡ್ತಿರುವ…
Read More » -

ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್
ಬೆಂಗಳೂರು : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಗುಡ್ಬೈ ಹೇಳಿದ್ದಾರೆ. ನಾಳೆಯಿಂದಲೇ ಐಪಿಎಲ್ – 2024…
Read More » -

ಡೆಲ್ಲಿ ನಾಯಕತ್ವದಿಂದ ವಾರ್ನಾರ್ಗೆ ಕೋಕ್ ; ಹೊಸ ನಾಯಕನ ಆಯ್ಕೆ
ನವದೆಹಲಿ : ಐಪಿಎಲ್ ಆರಂಭಕ್ಕೆ ಇನ್ನೇರಡು ದಿನ ಬಾಕಿ ಇರುವಾಗ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನಾಯಕನನ್ನು ಬದಲಾಯಿಸಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ…
Read More » -

ಟಿ-20 ವಿಶ್ವಕಪ್ನಲ್ಲಿ ಕನ್ನಡದ ‘ನಂದಿನಿ’ ಕಂಪು!
ನಂದಿನಿ ಹಾಲು ಉತ್ಪನ್ನಗಳಿಂದ ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಹೆಸರುವಾಸಿಯಾದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತೊಂದು ಹೆಜ್ಜೆ ಮುಂದೆಯಿಟ್ಟಿದ್ದು, ವಿಶ್ವದೆಲ್ಲೆಡೆ ‘ನಂದಿನಿ’ ಕಂಪು ಪಸರಿಸಲು ಹೊರಟಿದೆ. ಹೌದು……
Read More » -

ಆರ್ಸಿಬಿ ಫ್ಯಾನ್ಸ್ಗೆ ಗುಡ್ ನ್ಯೂಸ್!
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್ಸಿಬಿ ಮ್ಯಾಚ್ ವೀಕ್ಷಣೆಗೆ ಬರುವ ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಮಾರ್ಚ್ 22, 25, 29 ಮತ್ತು ಏಪ್ರಿಲ್…
Read More » -

RCB ವಿನ್ ಆದ ತಕ್ಷಣ ಸ್ಮೃತಿ ಮಂಧಾನಗೆ ಬಂತು ಕೊಹ್ಲಿಯ ವಿಡಿಯೋ ಕಾಲ್
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪ್ರೀಮಿಯರ್ ಲೀಗ್ 2024 ರ ಫೈನಲ್ನ ಗೆಲುವಿನೊಂದಿಗೆ ತಮ್ಮ ಮೊದಲ ಪ್ರಶಸ್ತಿಯನ್ನು ಗೆದ್ದು…
Read More » -

ಬಣ್ಣ ಬದಲಾಗುತ್ತಾ? ಅದೃಷ್ಟ ಪರೀಕ್ಷೆಗೆ ಮುಂದಾದ ಆರ್ಸಿಬಿ!
ನವದೆಹಲಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು 17ನೇ ಆವೃತ್ತಿಯಲ್ಲಿ ಚೊಚ್ಚಲ ಟ್ರೋಫಿಯ ಕನಸಿನೊಂದಿಗೆ ಅಂಗಳಕ್ಕೆ ಇಳಿಯಲಿದೆ. ಈ ಬಾರಿಯಾದ್ರೂ ಮಾಯಾ ಜಿಂಕೆಯಂತೆ ಕಾಡುತ್ತಿರುವ ಟ್ರೋಫಿಗೆ ಮುತ್ತಿಟ್ಟು ಪ್ರಶಸ್ತಿ…
Read More » -

CSK ವಿರುದ್ದದ ಪಂದ್ಯದಲ್ಲಿ ಇತಿಹಾಸ ಬರೆಯೋದು ಫಿಕ್ಸ್….!?
ದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ನ 2024ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಮಾರ್ಚ್ 22 ರಂದು ಚೆನ್ನೈನ ಐಕಾನಿಕ್ ಎಂಸಿ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ…
Read More » -

ಎತ್ತಿನ ಬಂಡಿ ಓಟದ ಸ್ಪರ್ಧೆಯಿಂದ ಜನರ ಜೀವದ ಜತೆ ಚೆಲ್ಲಾಟ?
ಚಿಕ್ಕೋಡಿ: ಅದು ತಮ್ಮ ನೆಚ್ಚಿನ ನಾಯಕರ ಜನ್ಮ ದಿನ ಆಚರಿಸಲೆಂದು ಹಮ್ಮಿಕೊಳ್ಳಲಾಗಿದ ರೋಚಕ ಎತ್ತಿನ ಬಂಡಿ ಓಟದ ಸ್ಪರ್ಧೆಯನ್ನು ನೋಡಲು ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರು. ಆದ್ರೆ,…
Read More » -

WPL ನೋಡೋಕೆ ಏನ್ ಜನ ಗುರು; ಚಿನ್ನಸ್ವಾಮಿ ಸ್ಟೇಡಿಯಂ ಫುಲ್
ಐಪಿಎಲ್-2024 ಶುರುವಾಗಲು ಇನ್ನು ಕೆಲವೇ ದಿನ ಬಾಕಿಯಿದೆ. ಸದ್ಯ WPL- 2024 ಕ್ರೇಜ್ ಕಂಡುಬರ್ತಿದೆ. ಬೆಂಗಳೂರಲ್ಲಿ ಸೋಮವಾರ ನಡೆದ ಆರ್ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಣ ಪಂದ್ಯ…
Read More » -

WPL 2024: RCB ಬ್ಯಾಟರ್ ಪೆರ್ರಿ ಸಿಕ್ಸರ್.. ಕಾರಿನ ಗಾಜು ಉಡೀಸ್
ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಮತ್ತೊಂದು ಅದ್ಭುತ ಗೆಲುವು ಸಾಧಿಸಿದೆ. ಯುಪಿ ವಾರಿಯರ್ಸ್ ವಿರುದ್ಧ 23 ರನ್ಗಳ ಅಂತರದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆರ್ಸಿಬಿ ಬ್ಯಾಟರ್ಗಳ…
Read More » -

ಟಿ20-ಭಾರತ VS ಪಾಕ್ : ಒಂದು ಟಿಕೆಟ್ ಬೆಲೆ ಎಷ್ಟು? ಕ್ರಿಕೆಟ್ ಪ್ರೇಮಿಗಳೇ ಬೆಚ್ಚಿಬೀಳ್ತೀರಾ!
ಜೂನ್ನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಎರಡು ಕ್ರಿಕೆಟ್ ಬಲಿಷ್ಠ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಕಣಕ್ಕಿಳಿಯುವ ಮುನ್ನವೇ ವಿಶ್ವದ ಗಮನ ಸೆಳೆದಿದೆ. ಐಸಿಸಿ…
Read More » -

ಕ್ರಿಕೆಟಿಗ ರೋಹಿತ್ ಶರ್ಮಾ ನಿಧನ..!
ರಾಜಸ್ತಾನದ ಮಾಜಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಮ್ಮ 40ನೇ ವಯಸ್ಸಿಗೆ ನಿಧನರಾಗಿದ್ದಾರೆ.ಇವರು ಬಹಳ ದಿನಗಳಿಂದ ಲೀವರ್ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.. ಕಳೆದ…
Read More » -

IPL DHONI: ಧೋನಿಗಿದೆ ಅಂತಿಮ ಸೀಜನ್ನಾ? ಕೂಲ್ ಕ್ಯಾಪ್ಟನ್ ಗೆಳೆಯ ಹೇಳಿದ್ದೇನು?
ಐಪಿಎಲ್-2024 (IPL 2024)ಸೀಜನ್.. ಮಾರ್ಚ್ 22ರಿಂದ ಆರಂಭ ಆಗಲಿದೆ. ಡಿಫೆಂಡಿಂಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK)ತಂಡ ಬೆಂಗಳೂರು ರಾಯಲ್ ಚಾಲೆಂಜರ್ಸ್(RCB) ತಂಡವನ್ನು ಮೊದಲ ಪಂದ್ಯದಲ್ಲಿ ಎದುರಿಸಲಿದೆ.…
Read More » -

Hardik Pandya: ಮುಂಬೈ ಇಲ್ಲದಿದ್ರೆ ವಿಶ್ವ ಕ್ರಿಕೆಟ್ನಲ್ಲಿ ನಾನಿಲ್ಲ: ಪಾಂಡ್ಯ
ಐಪಿಎಲ್-2024 ಸಂಭ್ರಮ ಶುರುವಾಗಲು ಕೆಲವೇ ದಿನ ಬಾಕಿ.. ಈ ಬಾರಿ ರೋಹಿತ್ ಶರ್ಮಾ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಸಾರಥ್ಯವನ್ನು ಹಾರ್ದಿಕ್ ಪಾಂಡ್ಯ ವಹಿಸಲಿದ್ದಾರೆ. ಐಪಿಎಲ್ ಟೂರ್ನಿ ಶುರುವಾಗುವ…
Read More » -

IPL 2024: ಅಪಘಾತದಲ್ಲಿ 3.60 ಕೋಟಿ ಮೌಲ್ಯದ ಯುವ ಆಟಗಾರನಿಗೆ ಗಾಯ
ಐಪಿಎಲ್ ಮಿನಿ ಬಿಡ್ಡಿಂಗ್ನಲ್ಲಿ 3.60 ಕೋಟಿ ರೂಪಾಯಿಗೆ ಬಿಕರಿ ಆಗಿ ಎಲ್ಲರನ್ನು ಆಕರ್ಷಿಸಿದ್ದ ಗುಜರಾತ್ ಟೈಟಾನ್ಸ್ ಆಟಗಾರ ರಾಬಿನ್ ಮಿಂಜ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ತೆರಳುವಾಗ…
Read More » -

IVPL 2024: ಸುರೇಶ್ ರೈನಾ ವಿಧ್ವಂಸಕ ಬ್ಯಾಟಿಂಗ್.. ಸಿಕ್ಸರ್ಗಳ ಸುನಾಮಿ!
ಇಂಡಿಯನ್ ವೆಟರನ್ ಪ್ರೀಮಿಯರ್ ಲೀಗ್ ಮೊದಲ ಎಡಿಷನ್ನಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ತಮ್ಮ ಸೂಪರ್ ಫಾರ್ಮ್ ಮುಂದುವರೆಸಿದ್ದಾರೆ. ಐವಿಪಿಎಲ್-2024ರಲ್ಲಿ ವಿವಿಐಪಿ ಉತ್ತರಪ್ರದೇಶ ತಂಡಕ್ಕೆ…
Read More » -

Shubman Gill: ಸೆಕ್ಯುರಿಟಿ ಗಾರ್ಡ್ ಆಗಿರುವ ಗುಜರಾತ್ ಪ್ಲೇಯರ್ ತಂದೆ.. ಬ್ಯಾಟರ್ ಗಿಲ್ ಸರ್ಪ್ರೈಸ್!
ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಶುಭ್ಮನ್ ಗಿಲ್(Shubman Gill).. ಗುಜರಾತ್ ಟೈಟಾನ್ಸ್ (Gujarat Totans)ತಂಡದ ಯುವ ಆಟಗಾರರೊಬ್ಬರ ತಂದೆಗೆ ಸರ್ಪ್ರೈಸ್ ನೀಡಿದ್ದಾರೆ. ಏರ್ಪೋರ್ಟ್ನಲ್ಲಿ ಸೆಕ್ಯೂರಿಟಿ ಗಾರ್ಡ್ (Security…
Read More » -

Mohammed Shami: ಆಸ್ಪತ್ರೆ ಬೆಡ್ ಮೇಲೆ ಮಹ್ಮದ್ ಶಮಿ! ಏನಾಯ್ತು?
ಟೀಂ ಇಂಡಿಯಾ ಸ್ಟಾರ್ ಪೇಸರ್ ಮಹ್ಮದ್ ಶಮಿ..(Mohammed Shami) 2023ರ ಏಕದಿನ ವಿಶ್ವಕಪ್ ಫೈನಲ್ ನಂತರ ಮೈದಾನದಲ್ಲಿ ಕಾಣಿಸಿಕೊಂಡಿಲ್ಲ. ಹಿಮ್ಮಡಿ ಗಾಯದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸ,…
Read More » -

ಟೆಸ್ಟ್ ಸರಣಿ ನಡುವೆ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಆಲ್ರೌಂಡರ್
ಇಂದು ಆರಂಭವಾಗಲಿರುವ ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲಿದ್ದಾರೆ. ಭಾರತ್ ಪೆಟ್ರೋಲಿಯಂ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಿರುವ ರಿಲಯನ್ಸ್ ತಂಡಕ್ಕೆ ಹಾರ್ದಿಕ್…
Read More » -

IND vs ENG: ಕುಲ್ದೀಪ್ ಸ್ಕೆಚ್.. ರೋಹಿತ್ ಕ್ಲಾಸ್.. ವೈರಲ್ ಆದ ವಿಡಿಯೋಗಳು
ರಾಂಚಿ ಟೆಸ್ಟ್ನಲ್ಲಿ ಭಾರತ ಗೆಲುವಿನತ್ತ ದಾಪುಗಾಲು ಇಟ್ಟಿದೆ. ಮೂರನೇ ದಿನ ಆಟದಲ್ಲಿ ಸಾಕಷ್ಟು ಅದ್ಭುತಗಳು ನಡೆದಿವೆ. ಪ್ರವಾಸಿ ತಂಡವನ್ನು ಆಲೌಟ್ ಮಾಡುವುದರಲ್ಲಿ ಅಶ್ವಿನ್ ಮಹತ್ವದ ಪಾತ್ರ ವಹಿಸಿದ್ದಾರೆ.…
Read More » -

Dhruv Jurel: ಅರ್ಧಶತಕದ ನಂತರ ಧ್ರುವ್ ಸೆಲ್ಯೂಟ್ ಮಾಡಿದ್ದೇಕೆ?
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮಿಂಚಿದ ಯುವ ಆಟಗಾರ ಧ್ರುವ್ ಜುರೇಲ್ (Dhruv Jurel)ಅರ್ಧಶತಕ ಬಾರಿಸಿದ ಬಳಿಕ ಸೆಲ್ಯೂಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.…
Read More » -

ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ : ನಟಿ ಭಾವನಾ ರಾಮಣ್ಣ
ಬೆಂಗಳೂರು : ಶಂಕರಮಠ ವಾರ್ಡ್ ನಲ್ಲಿ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ ಸ್ಪಂದನ ಕಪ್-2024 ಆಯೋಜನೆ ಮಾಡಲಾಗಿತ್ತು. ಕೆಂಪೇಗೌಡ ಕ್ರೀಡಾ ಮತ್ತು…
Read More » -

Virat Kohli; ವಿರಾಟ್ ಕೊಹ್ಲಿ ಶಾಕಿಂಗ್ ನಿರ್ಣಯ.. ಐಪಿಎಲ್ನಲ್ಲಿ ಆಡಲ್ವಾ?
ವಿರಾಟ್ ಕೊಹ್ಲಿ.. ಕಳೆದ ಕೆಲ ದಿನಗಳಿಂದ ಕ್ರಿಕೆಟ್ ಲೋಕದಲ್ಲಿ ಹಾಟ್ ಟಾಪಿಕ್ ಹೆಸರು.. ವಿರಾಟ್ಗೆ ಏನಾಯ್ತು? ಎಲ್ಲಿ ಹೋದರು ಎಂಬ ಪ್ರಶ್ನೆಗಳೇ ಹೆಚ್ಚಾಗಿ ಕೇಳಿಬರುತ್ತಿವೆ.ಆದರೆ, ಕೊಹ್ಲಿ ಇನ್ಸ್ಟಾ…
Read More » -

ING vs ENG; ಅಯ್ಯೋ ಆಕಾಶ್.. ದುರಾದೃಷ್ಟ ಅಂದ್ರೆ ನಿಂದೆ ಭಯ್ಯಾ.. ವಿಡಿಯೋ ವೈರಲ್
ರಾಂಚಿಯಲ್ಲಿ ಇಂಗ್ಲೆಂಡ್ ವಿರುದ್ಧ ಆರಮಭವಾದ ನಾಲ್ಕನೇ ಟೆಸ್ಟ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಟೀಂ ಇಂಡಿಯಾ ಪೇಸರ್ ಆಕಾಶ್ ದೀಪ್ ಅದ್ಭುತವಾದ ಬೌಲಿಂಗ್ ಪ್ರದರ್ಶನ ನೀಡ್ತಿದ್ದಾರೆ. ಪೇಸ್…
Read More » -

ಅಂದು ಪಾನಿಪೂರಿ ಮಾರಾಟ.. ಇಂದು ಕ್ರಿಕೆಟ್ನಲ್ಲಿ ಯಶಸ್ಸಿನ ಶಿಖರ.. ಇದು ಯಶಸ್ವಿ ಜೈಸ್ವಾಲ್ ಸ್ಪೂರ್ತಿಗಾಥೆ
ಹತ್ತುವರ್ಷದ ಬಾಲಕ.. ಅಪ್ಪ ಅಮ್ಮನನ್ನು ತೊರೆದು.. ಇರುವ ಊರನ್ನು ಬಿಟ್ಟು ಮುಂಬೈಗೆ ತೆರಳಿದ.. ಕ್ರಿಕೆಟ್ ಅಂದ್ರೆ ಪ್ರೀತಿ..ಆಟವೇ ಜೀವನ. ಆ ಮಹಾನಗರದ ರಸ್ತೆಗಳ ಮೇಲೆಲ್ಲಾ ತಿರುಗಿದ.. ಮಲಗೋಕೆ…
Read More » -

ಒಂದೇ ಓವರ್ನಲ್ಲಿ ಆರು ಸಿಕ್ಸ್ ಸಿಡಿಸಿದ ವಂಶಿ ಕೃಷ್ಣ
Cricket : ಆಂಧ್ರಪ್ರದೇಶದ ಆರಂಭಿಕ ಬ್ಯಾಟ್ಸ್ಮನ್ ವಂಶಿ ಕೃಷ್ಣ ಒಂದೇ ಓವರ್ನಲ್ಲಿ 6 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ವಂಶಿ ಕೃಷ್ಣ ಕರ್ನಲ್ ಸಿಕೆ ನಾಯ್ಡು ಟ್ರೋಫಿಯಲ್ಲಿ…
Read More » -

ವಿರುಷ್ಕಾ ಮಗುವಿಗೆ ‘ಅಕಾಯ್’ ಎಂದು ಹೆಸರು ; ಗೂಗಲ್ನಲ್ಲಿ ಶುರುವಾಯ್ತು ಹುಡುಕಾಟ; ನಿಜ ಅರ್ಥವೇನು?
ವಿರಾಟ್ ಕೊಹ್ಲಿ ಕ್ರಿಕೆಟ್ನಿಂದ ಹಿಂದೆ ಸರಿದಿದ್ದ ಹಿಂದಿನ ವೈಯಕ್ತಿಕ ಕಾರಣ ಕೊನೆಗೂ ರಿವೀಲ್ ಆಗಿದೆ. ಇಂಗ್ಲೆಂಡ್ ಸರಣಿಯಿಂದ ಕೊಹ್ಲಿ ಹೊರ ಬಂದಾಗಲೇ ಎಲ್ಲರೂ 2ನೇ ಮಗುವಿನ ಬಗ್ಗೆ…
Read More » -

ಸಿದ್ದಗಂಗಾ ಮಠಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ
ತುಮಕೂರು: ಮಾಗಡಿ ತಾಲೂಕಿನವರೇ ಆಗಿರುವ ಭಾರತೀಯ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್. ರಾಹುಲ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.…
Read More » -

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ : ಚಿನ್ನ ಗೆದ್ದ ಭಾರತೀಯ ಮಹಿಳೆಯರು
ಬ್ಯಾಡ್ಮಿಂಟನ್ ಏಷ್ಯಾ ಟೀಂ ಚಾಂಪಿಯನ್ಶಿಪ್ನ ರೋಚಕ ಫೈನಲ್ನಲ್ಲಿ ಭಾರತೀಯ ಮಹಿಳೆಯರು ಥಾಯ್ಲೆಂಡ್ ಅನ್ನು 3-2 ಗೋಲುಗಳಿಂದ ಮಣಿಸಿ ಚೊಚ್ಚಲ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪಿವಿ…
Read More » -

ವಾರ್ನಿಂಗ್ ಕೊಟ್ಟರೂ ಡೋಂಟ್ ಕೇರ್: ರಣಜಿಗೆ ಇಶಾನ್ ಮತ್ತೆ ಚಕ್ಕರ್!
ಮುಂಬಯಿ: ರಾಷ್ಟ್ರೀಯ ತಂಡದ ಗುತ್ತಿಗೆ ಆಟಗಾರರು ದೇಶೀಯ ಕ್ರಿಕೆಟ್ನಲ್ಲಿ ಆಡುವುದು ಕಡ್ಡಾಯವೆಂದು ಬಿಸಿಸಿಐ ಸೂಚನೆ ನೀಡಿದ ಹೊರತಾಗಿಯೂ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್, ರಣಜಿ ಟ್ರೋಫಿಯಲ್ಲಿ ಜಾರ್ಖಂಡ್…
Read More » -

ಮೈದಾನದಲ್ಲೇ ಕುಸಿದು ಬಿದ್ದ ಟೆನಿಸ್ ಆಟಗಾರ್ತಿ: ಯಾಕೆ ಏನಾಯ್ತು..?
ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ, ಆಟ…
Read More » -

IPL-2024: ಸಿಎಸ್ ಕೆ ಬ್ರಾಂಡ್ ಅಂಬಾಸಿಡರ್ ಕತ್ರಿನಾ ಕೈಫ್!
ಐಪಿಎಲ್ ಹಬ್ಬ ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು, ಫ್ರಾಂಚೈಸಿ ಮಾಲೀಕರು ಈಗಾಗಲೇ ಮುಂಬರುವ ಬ್ಲಾಕ್ಬಸ್ಟರ್ ಟೂರ್ನಿಗಾಗಿ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಏತನ್ಮಧ್ಯೆ ಐಪಿಎಲ್ 2024ರಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ…
Read More » -

ಸೌರವ್ ಗಂಗೂಲಿ ಮೊಬೈಲನ್ನೇ ಕದ್ದರು: ಡೇಟಾ ಸೋರಿಕೆ ಚಿಂತೆಯಲ್ಲಿ ಮಾಜಿ ನಾಯಕ !!
Cricket : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಮೊಬೈಲ್ ಫೋನ್ ಕಳವಾಗಿದ್ದು, ಪೋನ್ನಲ್ಲಿದ್ದ ಡಾಟಾ ಸಂರಕ್ಷಣೆಗಾಗಿ ಪೊಲೀಸರಿಗೆ…
Read More » -

ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ
Cricket : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್ ಪಂದ್ಯದಲ್ಲಿ…
Read More » -

ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಡೌಟ್: ಕಾರಣ ಮಾತ್ರ ರಹಸ್ಯ!
ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರು ಪಂದ್ಯಗಳಿಗೆ ಭಾರತ ತಂಡ ಇನ್ನೂ ಪ್ರಕಟಗೊಂಡಿಲ್ಲ. ಇಂದು ಅಥವಾ ನಾಳೆ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆದರೆ, ವಿರಾಟ್ ಕೊಹ್ಲಿ 3ನೇ…
Read More » -

ಅಂಡರ್-19 ವಿಶ್ವಕಪ್: ಹೇಗಿದೆ ನಮ್ ಹುಡುಗರ ಸಾಧನೆ ?
ಅಂಡರ್-19 ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ, 5 ಸಲ ಚಾಂಪಿಯನ್ ಆಗಿರುವ ಭಾರತ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದೆ. ಮಂಗಳವಾರ ನಡೆದ ರೋಚಕ…
Read More » -

2ನೇ ಟೆಸ್ಟ್ ಕ್ರಿಕೆಟ್ : ಗೆದ್ದ ಭಾರತ: ಸೋತು ಕಾಲ್ಕಿತ್ತ ಇಂಗ್ಲೆಂಡ್!
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಅಬುಧಾಬಿಗೆ ತೆರಳಿದೆ. ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಇನ್ನೂ 10…
Read More » -

ಇಶಾನ್ ಕಿಶನ್ಗೆ ಮತ್ತೊಂದು ಎಚ್ಚರಿಕೆ ನೀಡಿದ ಕೋಚ್ ದ್ರಾವಿಡ್..!
Cricket : ವಾಸ್ತವವಾಗಿ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಳಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ವಾಪಸ್ಸಾತಿಯ ಬಗ್ಗೆ…
Read More » -

ಕಪಿಲ್ ದೇವ್ ಸೃಷ್ಟಿಸಿದ್ದ 41 ವರ್ಷಗಳ ಹಳೆಯ ದಾಖಲೆಯನ್ನು ಮುರಿದುಬಿಟ್ರಾ ಬುಮ್ರಾ..!
Cricket : ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ…
Read More » -

Rohit Sharma: ರೋಹಿತ್ ಶರ್ಮಾ 2 ಸಿಕ್ಸ್ ಸಿಡಿಸಿದರೆ ಧೋನಿ ದಾಖಲೆ ಉಡೀಸ್
cricket : ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಲಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ…
Read More » -

ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ : ಫೆಬ್ರವರಿ 1ರಂದು ಮಯಾಂಕ್ ಡಿಸ್ಚಾರ್ಜ್
ಬೆಂಗಳೂರು : ಅಸ್ವಸ್ಥಗೊಂಡು ಐಸಿಯುನಲ್ಲಿದ್ದ ಟೀಮ್ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್…
Read More » -

ಟೀಮ್ ಇಂಡಿಯಾ ಯುವ ಆಟಗಾರ ಸರ್ಫರಾಝ್ ಖಾನ್ಗೆ ಅವಕಾಶ ಸಿಗುವುದು ಅನುಮಾನ
ಬೆಂಗಳೂರು : ಭಾರತ ಮತ್ತು ಇಂಗ್ಲೆಂಡ್ ನಡುವಿಣ 2ನೇ ಟೆಸ್ಟ್ ಪಂದ್ಯ ಶುಕ್ರವಾರದಿಂದ ಶುರುವಾಗಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯುವ ಆಟಗಾರ ಸರ್ಫರಾಝ್ ಖಾನ್ಗೆ…
Read More » -

ಸೂಪರ್ ಸಿಕ್ಸ್ ಸುತ್ತಿಗೆ 9 ತಂಡಗಳು ಎಂಟ್ರಿ; ಭಾರತ- ಪಾಕ್ ಫೈಟ್ ಖಚಿತ..!
ಬೆಂಗಳೂರು : ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ನ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಆ ಬಳಿಕ ಜನವರಿ 30 ರಿಂದ ಸೂಪರ್…
Read More » -

ಆಸ್ಪತ್ರೆಗೆ ದಾಖಲಾಗಿದ್ದ ಆಸ್ಟ್ರೇಲಿಯಾ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್!
ಕ್ಯಾನ್ಬೆರಾ: ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ…
Read More » -

ಸುತ್ತೂರು ಮಠಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಜಾವಗಲ್ ಶ್ರೀನಾಥ್
ಮೈಸೂರು ; ಮೈಸೂರು ಎಕ್ಸ್ ಪ್ರೆಸ್ ಎಂದು ಗುರುತಿಸಿಕೊಂಡಿದ್ದ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಜಾವಗಲ್ ಶ್ರೀನಾಥ್ ಅವರು ಇಂದು ತಮ್ಮ ಕುಟುಂಬದೊಂದಿಗೆ ಸುತ್ತೂರು ಮಠಕ್ಕೆ ಭೇಟಿ…
Read More » -

ಮಂಗಳೂರು ರೋಹನ್ ಕಪ್’ ಕ್ರಿಕೆಟ್ ಟೂರ್ನಿ: ಬೆಂಗಳೂರು ನಗರ ತಂಡಕ್ಕೆ ಪ್ರಶಸ್ತಿ
ಮಂಗಳೂರು: ಇಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್…
Read More » -

ಕ್ರೀಡೆಯಿಂದ ಸಾಮಾಜಿಕ ಹಿತಾಸಕ್ತಿ ಬೆಳೆಸಲು ಸಹಕಾರಿ
ಮಂಗಳೂರು: ವ್ಯಕ್ತಿ, ಪಕ್ಷ, ಜಾತಿ, ಧರ್ಮ ಎಂಬ ಭೇದ ಭಾವವನ್ನು ಮರೆತು ಸಮಾಜಮುಖಿ ಚಿಂತನೆ ಹಾಗೂ ಹೊಣೆಗಾರಿಕೆಯಿಂದ ಪತ್ರಕರ್ತರು ಕೆಲಸ ಮಾಡಿದಾಗ ಭವಿಷ್ಯದ ಭಾರತ ನಿರ್ಮಾಣ ಮಾಡಲು…
Read More » -

ಮಂಗಳೂರು ರೋಹನ್ ಕಪ್ ಕ್ರಿಕೆಟ್ ಟೂರ್ನಿ ಟ್ರೋಪಿ ಅನಾವರಣ
ಮಂಗಳೂರು: ಬಂದರು, ವಿಮಾನಯಾನ, ರೈಲ್ವೆ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರೆದಿದ್ದು, ಈ ರೀತಿಯಾಗಿ…
Read More » -

ಹೊಸ ವರ್ಷದಂದು ಶಾಕ್ ನೀಡಿದ ಡೇವಿಡ್ ವಾರ್ನರ್ : ಏಕದಿನ ಕ್ರಿಕೆಟ್ನಿಂದ ದಿಢೀರ್ ನಿವೃತ್ತಿ
ಕ್ರಿಕೆಟ್ : ಸಿಡ್ನಿಯಲ್ಲಿ ಪಾಕಿಸ್ತಾನ – ಆಸ್ಟ್ರೇಲಿಯಾ 3ನೇ ಟೆಸ್ಟ್ ಪಂದ್ಯದಲ್ಲಿ ವಾರ್ನರ್ ತನ್ನ ಕೊನೆಯ ಟೆಸ್ಟ್ ಆಡುವುದನ್ನು ನೋಡಲು ನಿರೀಕ್ಷಿಸುತ್ತಿದ್ದ ಅಭಿಮಾನಿಗಳು ಮತ್ತು ಕ್ರಿಕೆಟಿಗರಿಗೆ ಏಕದಿನಗಳಿಂದ…
Read More » -

ಭಾರತ – ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ ..?
South Africa vs India 2nd Test : ಸೆಂಚುರಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ್ ಮೊದಲ ಡೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡು ಭಾರತ ಇದೀಗ…
Read More » -

ಸೆಂಚುರಿ ಮೇಲೆ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
KL Rahul : ಕೆಎಲ್ ರಾಹುಲ್ ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 245 ರನ್ ಕಲೆಹಾಕಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್…
Read More » -

ಸಂಜಯ್ ಸಿಂಗ್ ಆಯ್ಕೆ; ಖೇಲ್ ರತ್ನ ಪ್ರಶಸ್ತಿ ವಾಪಸ್..!
ನವದೆಹಲಿ; ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆ ವಿರೋಧಿಸಿ ಈಗಾಗಲೇ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಘೋಷಣೆ ಮಾಡಿದ್ದರು ಹಾಗೂ ಭಜರಂಗ್ ಪುನಿಯಾ ಅವರ…
Read More » -

ಟೀಮ್ ಇಂಡಿಯಾದ ಆರಂಭಿಕರು ಯಾರು..??
Freedom tv desk : ಟೀಮ್ ಇಂಡಿಯಾದಲ್ಲಿ ಮೂವರು ಆರಂಭಿಕ ಆಟಗಾರರಿದ್ದಾರೆ. ಈ ಮೂವರು ಕೂಡ ಈಗಾಗಲೇ ಟೆಸ್ಟ್ ಕ್ರಿಕೆಟ್ನಲ್ಲಿ ಓಪನರ್ಗಳಾಗಿ ಇನ್ಸಿಂಗ್ಸ್ ಆರಂಭಿಸಿದ್ದಾರೆ. ಇವರಲ್ಲಿ ಇಬ್ಬರನ್ನು…
Read More » -

Vijayapura | ವೃಕ್ಷಥಾನ್ ಮ್ಯಾರಥಾನ್ ಗೆ M.B ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ ಅವರಿಂದ ಚಾಲನೆ
ವಿಜಯಪುರ : ವಿಜಯಪುರ ನಗರದಲ್ಲಿ ಇಂದು ವೃಕ್ಷಥಾನ್ ಮ್ಯಾರಥಾನ್ 2023 ಆರಂಭವಾಗಿದೆ. ಸಚಿವ ಎಂ ಬಿ ಪಾಟೀಲ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಚಾಲನೆ ನೀಡಿದರು.…
Read More » -

ಫ್ಯಾನ್ಸ್ ಕ್ರಿಕೆಟ್ ಲೀಗ್(FCL)ಗೆ ಮುಹೂರ್ತ ಫಿಕ್ಸ್ !
ಬೆಂಗಳೂರು : ಕ್ರಿಕೆಟ್ ಹಾಗು ಸಿನಿಮಾ ನಮ್ಮಲ್ಲಿ ಅದೆಷ್ಟೋ ಜನರ ಜೀವನದ ಅತೀ ಮುಖ್ಯ ಭಾಗಗಳು ಎಂದರೆ ತಪ್ಪಾಗದು. ಅನುದಿನ ನಡೆವ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನ, ಪ್ರತೀ…
Read More » -

ಸ್ಟಾರ್-ಸ್ಟಡ್ ಈವೆಂಟ್ನಲ್ಲಿ ಕೆಸಿಸಿ ಸೀಸನ್- 4 ಜರ್ಸಿ ಬಿಡುಗಡೆ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್ ಸೀಸನ್ 4 ರಲ್ಲಿ ಭಾಗವಹಿಸುವ ಆರು ತಂಡಗಳ ಜೆರ್ಸಿಯನ್ನುಇಂದು ಬಿಡುಗಡೆಗೊಳಿಸಲಾಯಿತು. ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಡಾ. ಶಿವರಾಜ್ ಕುಮಾರ್,…
Read More » -

ಎಂ ಎಸ್ ಧೋನಿ ಜೆರ್ಸಿ ಸಂಖ್ಯೆ ಇನ್ಮುಂದೆ ಯಾವ ಆಟಗಾರಿಗೂ ಸಿಗಲ್ಲ…!!! ಸಚಿನ್ ಸಾಲಿಗೆ ಸೇರಿದ ಕೂಲ್ ಕ್ಯಾಪ್ಟನ್..!
ಟೀಮ್ ಇಂಡಿಯಾದ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯವರ ಜೆರ್ಸಿ ನಂಬರ್ 7 ಇನ್ನೂ ಮುಂದೆ ಯಾವ ಆಟಗಾರರಿಗೆ ಸಿಗುವುದಿಲ್ಲ. ಈ ಸಂಖ್ಯೆಯ ಜೆರ್ಸಿಯನ್ನು ಬಿಸಿಸಿಐ ನಿವೃತ್ತಿ…
Read More » -

ಇಂದು ಐವರು ಟೀಂ ಇಂಡಿಯಾ ಕ್ರಿಕೆಟಿಗರ ಜನ್ಮದಿನ; ಶುಭಕೋರಿದ ಬಿಸಿಸಿಐ
ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್.ಪಿ ಸಿಂಗ್ ಹಾಗೂ ಕನ್ನಡಿಗ…
Read More » -

ಮಗನ ಆಟ ವೀಕ್ಷಿಸಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್
ಮೈಸೂರು : ಏಕದಿನ ವಿಶ್ವಕಪ್ ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್ ರಾಹುಲ್ ದ್ರಾವಿಡ್ ಅವರು ತಮ್ಮ ಮಗನ ಸಲುವಾಗಿ ಪತ್ನಿ ಡಾ. ವಿಜೇತಾರೊಂದಿಗೆ ಮೈಸೂರಿಗೆ…
Read More » -

ಎಂಎಸ್ ಧೋನಿ ಕಾರು : 0007 ನಂಬರ್ ಪ್ಲೇಟ್; ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಮಹೇಂದ್ರ ಸಿಂಗ್ ಧೋನಿ ವಾಹನ ಪ್ರಿಯ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಬಳಿ 70ಕ್ಕೂ ಅಧಿಕ ಬೈಕ್ಗಳಿವೆ, ಕಾರುಗಳ ಕಲೆಕ್ಷನ್ ಕೂಡ ತುಂಬಾ ಇದೆ. ವಿಶ್ವದ ಅತಿ…
Read More » -

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಮಹತ್ವದ ನಿರ್ಧಾರ
2023ರ ವಿಶ್ವಕಪ್ ಸೋಲಿನ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಬದಲಾಗುತ್ತಾರೋ ಇಲ್ಲವೋ ಎಂಬ ಪ್ರಶ್ನೆಗೆ ಬಿಸಿಸಿಐ ಇದೀಗ ಉತ್ತರ ನೀಡಿದೆ. ಬುಧವಾರ ಮಹತ್ವದ ಘೋಷಣೆ ಮಾಡಿರುವ…
Read More » -

ಅಂತರಾಷ್ಟ್ರೀಯ ಸಾಧಕರಿಗೆ ಕಾರವಾರದ ಸ್ಪಂದನ ಟ್ರಸ್ಟ್ನಿಂದ ಗೌರವ
ಕಾರವಾರ :- ಅಂತರಾಷ್ಟ್ರೀಯ ಪ್ಯಾರಾ ಬ್ಯಾಂಡ್ಮಿಂಟನ್ ಪಂದ್ಯದಲ್ಲಿ ಕಂಚಿನ ಪದಕ ವಿಜೇತ ಮಂಜುನಾಥ ನಾಯ್ಕ ಅವರನ್ನು ಅಭಿನಂದಿಸಲಾಯಿತು. ಸ್ಪಂದನ ಚಾರಿಟೇಬಲ್ ಟ್ರಸ್ಟ್, ಕ್ರಿಯಾಶೀಲ ಗೆಳೆಯರ ಬಳಗ, ಭಟ್ಕಳ…
Read More » -

ವಿರಾಟ್ ಕೊಹ್ಲಿ ಹಣೆ ಮೇಲೆ ಗಾಯ, ಮೂಗಿನ ಮೇಲೆ ಬ್ಯಾಂಡೇಜ್; ವೈರಲ್ ಆಗ್ತಿದೆ ಫೋಟೋ
ಭಾರತದ ಮಾಜಿ ನಾಯಕ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಇತ್ತೀಚಿನ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ಕಂಡು ಅವರ ಅಭಿಮಾನಿಗಳು…
Read More » -

ಮಣಿಪುರ: ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್ಗಳ ಹಾರಾಟ ಇಂಫಾಲ್ ವಿಮಾನ ನಿಲ್ದಾಣ ಬಂದ್
ಮಣಿಪುರದ ರಾಜಧಾನಿ ಇಂಫಾಲ್(Imphal)ನಲ್ಲಿರುವ ಬಿರ್ ಟಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯು ಪ್ರದೇಶದಲ್ಲಿ ಅಪರಿಚಿತ ಡ್ರೋನ್ಗಳ ಹಾರಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ…
Read More » -

ಉಜ್ಬೆಕಿಸ್ತಾನದಲ್ಲಿ ಬೆಂಗಳೂರಿಗನ ಹೋಟೆಲ್; ಮಸಾಲೆ ದೋಸೆ, ಚಿಕನ್ ಬಿರಿಯಾನಿ ಬಲು ಫೇಮಸ್
The Indian Kitchen Restaurant In Uzbekistan: ಪ್ರಪಂಚ ಪರ್ಯಟನೆ ಮಾಡಬೇಕೆಂಬ ಹಪಾಹಪಿಯಲ್ಲಿದ್ದ ಬೆಂಗಳೂರಿನ ನೌಷಾದ್ ಅವರು ಸ್ಯಾಮರ್ಕ್ಯಾಂಡ್ನಲ್ಲಿ ಹೋಟೆಲ್ ಆರಂಭಿಸಲು ನಿರ್ಧರಿಸಿದರು. ಅಂತೆಯೇ ಅವರು ದಿ…
Read More » -

ಕೋಚ್ ಆಗಿ ಮುಂದುವರಿಯೋ ನಿರ್ಧಾರ ಕೈಗೊಳ್ಳಲು ಸಮಯಬೇಕು: ರಾಹುಲ್ ದ್ರಾವಿಡ್
ಅಹಮದಾಬಾದ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2023 (World Cup 2023) ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ ಕೋಚ್ ಆಗಿ ಮುಂದುವರಿಯುವ ಬಗ್ಗೆ…
Read More »
























































































































