ರಾಜ್ಯ
-

ಕೇರಳದಲ್ಲಿ ಭಾರೀ ಮಳೆ, ಭೂಕುಸಿತ – ಮೂವರು ಸಾವು!
ಕೇರಳ : ಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ…
Read More » -

ಕಾವೇರಿ ಕಿಚ್ಚು – ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ ಕರೆ!
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಹೊರಡಿಸಿರುವ ಆದೇಶವನ್ನು ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ತಮಿಳುನಾಡಿಗೆ ಹನಿ ನೀರನ್ನೂ ಹರಿಸದಂತೆ…
Read More » -

ಕಾವೇರಿ ಕಿಚ್ಚು – ಥಿಯೇಟರ್ ಮುಂದೆ ರೈತರ ಪ್ರೊಟೆಸ್ಟ್!
ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿವಾದ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಗಡಿ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ…
Read More » -

ಕಾವೇರಿ ಕಿಚ್ಚು – ರಾಜ್ಯಾದ್ಯಂತ ತೀವ್ರಗೊಂಡ ಪ್ರತಿಭಟನೆ!
ಬೆಂಗಳೂರು : ರಾಜ್ಯದಲ್ಲಿ ಮಳೆಯಿಲ್ಲದೆ ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಬರದಂತಹ ಪರಿಸ್ಥಿತಿ ತಲೆದೋರಿದ್ದು, ಕಾವೇರಿ ಕೊಳ್ಳದ ರೈತರಿಗೆ ಮತ್ತೊಮ್ಮೆ ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ತಮಿಳುನಾಡಿಗೆ…
Read More » -

ಕರ್ನಾಟಕದಲ್ಲಿ ಮುಂಗಾರು ಚುರುಕು – 3 ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ. ಈ ನಡುವೆ ರಾಜ್ಯದ ಕೆಲವೆಡೆ ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು,…
Read More » -

ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ!
ಬೆಂಗಳೂರು : ಭೀಕರ ಬರಗಾಲದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ನೆರೆಯ ರಾಜ್ಯ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ…
Read More » -

ರಾಜ್ಯದಲ್ಲಿ ಮತ್ತೆ ಬೆಲೆ ಏರಿಕೆಯ ಬಿಸಿ – ಮಸಾಲೆ ಪದಾರ್ಥಗಳ ದರ ಭಾರಿ ದುಬಾರಿ!
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇತ್ತೀಚೆಗಷ್ಟೇ ಅಕ್ಕಿ, ಹಾಲು ಮತ್ತು ತುಪ್ಪದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಸಾಮಾನ್ಯ ಜನರಿಗೆ ಈಗ ಮಸಾಲೆ…
Read More » -

ಜಮ್ಮು-ಕಾಶ್ಮೀರದಲ್ಲಿ ಬಸ್ ಅಪಘಾತ – 39 ಅಮರನಾಥ ಯಾತ್ರಿಕರಿಗೆ ಗಾಯ!
ಶ್ರೀನಗರ : ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 39…
Read More » -

ಪಂಜಾಬ್ನಲ್ಲಿರುವ BJP ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ!
ಚಂಡೀಗಢ : ಪಂಜಾಬ್ನ ಸಂಗ್ರೂರ್ನಲ್ಲಿರುವ BJP ಕಚೇರಿಯ ಮೇಲೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ…
Read More » -

SBI ಮ್ಯಾನೇಜರ್ ಮೇಲೆ ಮಾಜಿ ಕೇಂದ್ರ ಸಚಿವ ಅಳಗಿರಿ ಪುತ್ರಿಯಿಂದ ಹಲ್ಲೆ!
ಚೆನ್ನೈ: ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಕಾಯಲ್ವಿಳಿ SBI ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ್ದಾರೆ. ಕಾಯಲ್ವಿಳಿ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ…
Read More » -

ಕಾಸರಗೋಡು ಕನ್ನಡ ಭವನ ಉದ್ಘಾಟನೆಗೆ ಕೇರಳ ಸಿಎಂಗೆ ಆಹ್ವಾನ – ಗಡಿ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದನೆ!
ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2 ಕೋಟಿ ಅನುದಾನದಲ್ಲಿ ಕಾಸರಗೋಡಿನ ಬದಿಯಡ್ಕ ಗ್ರಾಮದಲ್ಲಿ ನಿರ್ಮಿಸಲಾಗಿರುವ ರಾಷ್ಟ್ರಕವಿ ಡಾ. ಕಯ್ಯಾರ ಕಿಞ್ಞಣ್ಣ ರೈ ಹೆಸರಿನ…
Read More » -

ಸಿಕ್ಕಿಂನಲ್ಲಿ ಸುರಂಗ ಕುಸಿತ – 10 ಕಾರ್ಮಿಕರ ಸಾವು, ಹಲವರು ಸಿಲುಕಿರುವ ಶಂಕೆ!
ಸಿಕ್ಕಿಂ : ಸಿಕ್ಕಿಂನಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟ ಹಾಗೂ ಭೂಕುಸಿತ ಸಂಭವಿಸಿದ್ದು, ಕನಿಷ್ಠ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸುರಂಗದೊಳಗೆ ಇನ್ನೂ…
Read More » -

ಕರ್ನಾಟಕದ 7 IAS ಅಧಿಕಾರಿಗಳ ವರ್ಗಾವಣೆ!
ಬೆಂಗಳೂರು : ರಾಜ್ಯ ಸರ್ಕಾರವು 7 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಮುಖ್ಯಮಂತ್ರಿಗಳ ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 7 ಹಿರಿಯ IAS…
Read More » -

ಸ್ಕೂಲ್ ವ್ಯಾನ್ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವು!
ಕೊಲ್ಕತ್ತಾ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್ಗೆ ರೈಲು ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾಥಿಗಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಶ್ಚಿಮ…
Read More » -

ರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕ – 32 ಜನರಲ್ಲಿ ಸೋಂಕು ದೃಢ!
ಬೆಂಗಳೂರು: ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲೂ ಆತಂಕದ ಛಾಯೆಯನ್ನು ಮೂಡಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ…
Read More » -

ಕರ್ನಾಟಕದಲ್ಲಿ ಬರದ ಆತಂಕ – ಪರಿಹಾರಕ್ಕೆ ಮೋದಿಗೆ ಪತ್ರ ಬರೆದ ಸಿಎಂ ಡಿಕೆಶಿ!
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬರಗಾಲದ ಭೀಕರತೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ…
Read More » -

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ!
ಕೊಲ್ಲೂರು : ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಮುಂಜಾನೆ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ,…
Read More » -

ಕರೂರು ದುರಂತ – ಮೃತ 32 ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ನೇಮಕ ಪತ್ರ ವಿತರಣೆ!
ಕರೂರು : ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಇಂದು ಕರೂರಿಗೆ ಭೇಟಿ ನೀಡಿದ್ದು, ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಮುಖ್ಯಮಂತ್ರಿ ವಿಜಯ್ ಭರವಸೆಯಂತೆ ನೆರವು ನೀಡಿದ್ದಾರೆ.…
Read More » -

ರಾಜ್ಯದಲ್ಲಿ ಭ್ರಷ್ಟ ಸರ್ಕಾರಿ ಆಫೀಸರ್ಸ್ಗೆ ಲೋಕಾ ಶಾಕ್!
ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಶಿವಮೊಗ್ಗ, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ…
Read More » -

ಬೆಂಗಳೂರಿನಲ್ಲಿ SIR ಗೊಂದಲಕ್ಕೆ ಬ್ರೇಕ್ – ಕೇಂದ್ರ ಚುನಾವಣಾ ಆಯೋಗದಿಂದ ಹೊಸ ಮಾರ್ಗಸೂಚಿ ಪ್ರಕಟ!
ಬೆಂಗಳೂರು : ಬೆಂಗಳೂರಿನಲ್ಲಿ ಗೊಂದಲಕ್ಕೆ ಕಾರಣವಾಗಿರುವ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಹೊಸ ಗೈಡ್ ಲೈನ್ಸ್ನ್ನು ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯಕ್ಕೆ…
Read More » -

ಕೇರಳದ ವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಸ್ಥಳದಲ್ಲೇ ದುರ್ಮರಣ!
ವಯನಾಡು : ಕೇರಳದ ವಯನಾಡಿನಲ್ಲಿ ಮತ್ತೆ ಪ್ರಕೃತಿ ವಿಕೋಪ ಸಂಭವಿಸಿದ್ದು, ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾರಿ ಮಳೆಯಿಂದಾಗಿ ಈ ದುರ್ಘಟನೆ…
Read More » -

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ!
ಮಂಗಳೂರು : ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಡಾ. ಗಿರೀಶ್ ಭಾರದ್ವಾಜ್ ಅವರು…
Read More » -

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ – ಡಿಸಿಎಂ ಪರಮೇಶ್ವರ್ ಭರವಸೆ!
ತುಮಕೂರು : SIR ಕರ್ತವ್ಯಕ್ಕಾಗಿ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ವಿಎ ಭುವನಾ ಕುಟುಂಬಕ್ಕೆ ರಾಜ್ಯ ಸರ್ಕಾರ ಭರವಸೆಯ ಹಸ್ತ ಚಾಚಿದೆ. ಭುವನಾ ಕುಟುಂಬಕ್ಕೆ 15 ದಿನಗಳಲ್ಲಿ…
Read More » -

ರಾಜ್ಯದಲ್ಲೇ ಮೊದಲು ಭರ್ತಿಯಾದ ತುಂಗಾ ಡ್ಯಾಂ – 10 ಗೇಟ್ ಮೂಲಕ ನದಿಗೆ ನೀರು ರಿಲೀಸ್!
ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ತೀರ್ಥಹಳ್ಳಿ, ಚಿಕ್ಕಮಗಳೂರು ಹಾಗೂ ಶೃಂಗೇರಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿ ಉಕ್ಕಿ…
Read More » -

ರಾಜ್ಯದಲ್ಲಿ ಇಂದಿನಿಂದ SIR ಆರಂಭ – 5 ಕೋಟಿಗೂ ಹೆಚ್ಚು ಮತದಾರರ ಪರಿಷ್ಕರಣೆ!
ಬೆಂಗಳೂರು : ಭಾರತ ಚುನಾವಣಾ ಆಯೋಗದ ಮಹತ್ವದ ನಿರ್ದೇಶನದಂತೆ ರಾಜ್ಯಾದ್ಯಂತ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR – Special Intensive Revision) ಪ್ರಕ್ರಿಯೆ…
Read More » -

ಕೇರಳ ವಿಧಾನಸಭೆಯಲ್ಲಿ ಬಸವಣ್ಣನ ವಚನ: ಅಶ್ರಫ್ ಕನ್ನಡತನಕ್ಕೆ ಕರುನಾಡು ಹರ್ಷ!
ಕಾಸರಗೋಡು: ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಮತ್ತೊಮ್ಮೆ ಕನ್ನಡದ ಕಂಪು ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಅನಾವರಣವಾಗಿದೆ. ಗಡಿನಾಡು ಮಂಜೇಶ್ವರ ಕ್ಷೇತ್ರದ ಐಯುಎಂಎಲ್ (IUML) ಶಾಸಕ ಎ.ಕೆ.ಎಂ. ಅಶ್ರಫ್ ಅವರು…
Read More » -

ನಾಡಿನೆಲ್ಲೆಡೆ ಬಕ್ರೀದ್ ಸಂಭ್ರಮ- ಸಹೋದರತೆ ಮತ್ತು ತ್ಯಾಗದ ಸಂದೇಶ ಸಾರಿದ ಮುಸ್ಲಿಂ ಬಾಂಧವರು!
ಬೆಂಗಳೂರು: ತ್ಯಾಗ ಮತ್ತು ಬಲಿದಾನದ ಪವಿತ್ರ ಸಂಕೇತವಾಗಿರುವ ಬಕ್ರೀದ್ (ಈದ್-ಉಲ್-ಅಧಾ) ಹಬ್ಬವನ್ನು ಇಂದು ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸಡಗರದಿಂದ ಆಚರಿಸುತ್ತಿದ್ದಾರೆ. ಮುಂಜಾನೆಯಿಂದಲೇ…
Read More » -

ರಾಜ್ಯಸಭೆಗೆ ಸಿದ್ದರಾಮಯ್ಯ? ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ?
ಹೈಕಮಾಂಡ್ ‘ಮಾಸ್ಟರ್ ಪ್ಲ್ಯಾನ್’ ಬಿಚ್ಚಿಟ್ಟ ‘ಕೈ’ ಮೂಲಗಳು! ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ಕಳೆದ ಮೂರು ವರ್ಷಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ಮುಖ್ಯಮಂತ್ರಿ…
Read More » -

ರಾಜ್ಯಸಭೆಗೆ ಪೈಪೋಟಿ-ಅಭ್ಯರ್ಥಿಗಳ ಜಟಾಪಟಿ!
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಸಲು ಅಧಿಕೃತವಾಗಿ ಪ್ರಕಟಣೆ ನೀಡಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ…
Read More » -

ಕೇರಳದಲ್ಲಿ ಹಾಲಿನ ದರ ಹೆಚ್ಜಳ- ಜನಸಾಮಾನ್ಯರಿಗೆ ಶಾಕ್!
ತಿರುವನಂತಪುರಂ: ದೇವರ ನಾಡಿನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಅಧಿಕಾರಕ್ಕೇರಿ ತಿಂಗಳೂ ಆಗಿಲ್ಲ.ಕೂಡಲೆ ಕೇರಳದ ಜನತೆಗೆ ತೀವ್ರ ಶಾಕ್ ನೀಡಿದೆ. ಕೇರಳ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(ಮಿಲ್ಮಾ)…
Read More » -

ಬಿಜೆಪಿಯಲ್ಲಿ ಬದಲಾವಣೆಯ ಬಿರುಗಾಳಿ-ವಿಜಯೇಂದ್ರನಿಗೆ ಸಂಕಷ್ಟ!
ಬೆಂಗಳೂರು: ದೇಶದ ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಬಿಜೆಪಿ ಹೈಕಮಾಂಡ್ ತನ್ನ ತೀಕ್ಷ್ಣ ದೃಷ್ಟಿಯನ್ನು ಕರ್ನಾಟಕದ ಕಡೆಗೆ ನೆಟ್ಟಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಪ್ರಬಲ…
Read More » -

ಮಹಿಳೆಯರಿಗೆ ಉಚಿತ ಸಾರಿಗೆ-ಕೇರಳ ಸರ್ಕಾರ ಗ್ರೀನ್ ಸಿಗ್ನಲ್
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿ.ಡಿ. ಸತೀಶನ್ ನೇತೃತ್ವದ ಯುಡಿಎಫ್ (UDF) ಸರ್ಕಾರವು ತನ್ನ ಮೊದಲ ಸಚಿವ ಸಂಪುಟ ಸಭೆಯಲ್ಲೇ ಜನಪರ ಯೋಜನೆಗಳ ಸುರಿಮಳೆಗರೆದಿದೆ.…
Read More » -

ಕೇರಳದಲ್ಲಿ ಯುಡಿಎಫ್ ಯುಗ – ವಿ.ಡಿ. ಸತೀಶನ್ ಸಂಪುಟದಲ್ಲಿ 20 ಸಚಿವರು
ತಿರುವನಂತಪುರ: ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಸರ್ಕಾರ ರಚನೆಯಾಗಿದ್ದು ವಿ.ಡಿ. ಸತೀಶನ್ ಅವರು ನೂತನ ಮುಖ್ಯಮಂತ್ರಿಯಾಗಿ ಗದ್ದುಗೆಗೇರಿದರು.…
Read More » -

ಮೇ 26ಕ್ಕೆ ದೇವರನಾಡಿಗೆ ಮುಂಗಾರು ಪ್ರವೇಶ!
ಕೇರಳ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನತೆಗೆ ಹಾಗೂ ಕೃಷಿ ಚಟುವಟಿಕೆಗಳ ನಿರೀಕ್ಷೆಯಲ್ಲಿರುವ ರೈತರಿಗೆ ಭಾರತೀಯ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ಈ ಬಾರಿ ನೈಋತ್ಯ…
Read More » -

ಕೇರಳ ಸಿಎಂ ಆಗಿ ವಡಸ್ಸೇರಿ ದಾಮೋದರನ್ ಸತೀಶನ್ ಆಯ್ಕೆ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ಹತ್ತು ದಿನಗಳ ಬಳಿಕ ಸಿಎಂ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು…
Read More » -

ಮೆಟ್ರೋ ಮೇಲೆ ಹೈಟೆಕ್.. ಕೆಳಗೆ ಮಾತ್ರ ನರಕ!
ಸಿಲಿಕಾನ್ ಸಿಟಿ ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಕೆಳಭಾಗದಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ನರಕಯಾತನೆಯ ದೃಶ್ಯಗಳು ಈಗ ಕಣ್ಣಿಗೆ ಕಟ್ಟುವಂತಿದ್ದು, ಬಿಎಂಟಿಸಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ವ್ಯಾಪಕ…
Read More » -

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಆರಂಭ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ…
Read More » -

73 ವರ್ಷಗಳ ಇತಿಹಾಸ ಅಂತ್ಯ.. ಕ್ರಸ್ಟ್ ಗೇಟ್ಗಳು ಗುಜರಿ ಪಾಲು!
ವಿಜಯನಗರ: ಹೊಸಪೇಟೆಯ ತುಂಗಭದ್ರಾ ಜಲಾಶಯವು ಈಗ ಹೊಸ ಯುಗದ ಆರಂಭಕ್ಕೆ ಸಾಕ್ಷಿಯಾಗುತ್ತಿದೆ. ಸುಮಾರು 73 ವರ್ಷಗಳ ಸುದೀರ್ಘ ಕಾಲ ತುಂಗಭದ್ರೆಯ ನೀರನ್ನು ತಡೆಹಿಡಿದು ಕೋಟ್ಯಂತರ ರೈತರ ಬದುಕಿಗೆ…
Read More » -

ಭೈರವೈಕ್ಯ ಮಂದಿರ ಉದ್ಘಾಟನೆ, ಪ್ರಧಾನಿಗಾಗಿ ಸಿದ್ಧವಾಗಿದೆ ಮೈಸೂರು ಪೇಟ..!
ಮಂಡ್ಯ: ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ, ಏಪ್ರಿಲ್ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಈ ಪ್ರಮುಖ ಭೇಟಿಯ ಸಂದರ್ಭದಲ್ಲಿ ಅವರು…
Read More » -

ಪೋಷಕರೇ, ನಿಮ್ಮ ಮಕ್ಕಳ ಮೇಲೆ ಇರಲಿ ಹದ್ದಿನ ಕಣ್ಣು!
ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿದ್ದು, ಈ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯವಾಗಿದೆ. ಅತಿಯಾದ…
Read More » -

ಪೀಣ್ಯ ಫ್ಲೈಓವರ್ ಬಂದ್ ಇಲ್ಲ: ಎಂದಿನಂತೆ ವಾಹನ ಸಂಚಾರಕ್ಕೆ ಮುಕ್ತ!
ಬೆಂಗಳೂರು: ನಾಳೆಯಿಂದ ಅಂದರೆ ಏಪ್ರಿಲ್ 13ರಿಂದ 5 ದಿನ ಬಂದ್ ಆಗಲಿದೆ ಎನ್ನಲಾಗಿದ್ದ ಪೀಣ್ಯ ಫ್ಲೈಓವರ್ ) ಸದ್ಯ ನಾಳೆಯಿಂದ ಎಂದಿನಂತೆ ವಾಹನ ಸಂಚಾರಕ್ಕೆ ತೆರೆಯಲಾಗಿದೆ. ಕಾರಣಾಂತರಗಳಿಂದ ಪೀಣ್ಯ…
Read More » -

ಎಸ್ಎಸ್ಎಲ್ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ನಿರ್ಧಾರ ಹೀಗೆ: ಕರಡು ಅಧಿಸೂಚನೆ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ, ಮುಖ್ಯವಾಗಿ ಹಿಂದಿಗೆ ಅಂಕಗಳನ್ನು ನೀಡುವ ಬದಲು ಗ್ರೇಡ್ ನೀಡುವ ನಿರ್ಧಾರ ಸಂಬಂಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಇದೇ ವಿಚಾರ…
Read More » -

ಬಿಸಿಲಿನ ಬೇಗೆ.. ಗಗನಕ್ಕೇರಿದ ಎಳನೀರು ದರ!
ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಿರುವಂತೆ ಜನಸಾಮಾನ್ಯರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಈ ಪೈಕಿ ನೈಸರ್ಗಿಕ ಹಾಗೂ ಆರೋಗ್ಯಕರ ಆಯ್ಕೆಯಾದ ಎಳನೀರಿಗೆ…
Read More » -

ಬೇಸಿಗೆಯ ಸಂಭ್ರಮಕ್ಕೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಹಣ್ಣುಗಳ ರಾಜ
ಹಣ್ಣುಗಳ ರಾಜ ಎಂದು ಖ್ಯಾತಿ ಪಡೆದಿರುವ ಮಾವಿನ ಹಣ್ಣು ಭಾರತದ ರಾಷ್ಟ್ರೀಯ ಹಣ್ಣಾಗಿದ್ದು, ತನ್ನ ಅಪೂರ್ವ ರುಚಿ ಮತ್ತು ಸುಗಂಧದಿಂದಾಗಿ ಜಗತ್ತಿನಾದ್ಯಂತ ಜನಪ್ರಿಯವಾಗಿದೆ. ಬೇಸಿಗೆ ಕಾಲದ ಆಗಮನದೊಂದಿಗೆ…
Read More » -

ಆನೇಕಲ್ನಲ್ಲಿ 80,000 ಸಾಮರ್ಥ್ಯದ ಕ್ರೀಡಾ ಸಂಕೀರ್ಣಕ್ಕೆ ಕೆಎಚ್ಬಿ ಚಾಲನೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮೇಲಿರುವ ಒತ್ತಡವನ್ನು ಕಡಿಮೆ ಮಾಡಲು ಮತ್ತು ನಗರದ ಕ್ರೀಡಾ ಮೂಲಸೌಕರ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸಲು ಆನೇಕಲ್ ತಾಲೂಕಿನ ಇಂಡ್ಲವಾಡಿಯಲ್ಲಿ ಬೃಹತ್ ಅಂತಾರಾಷ್ಟ್ರೀಯ ಕ್ರಿಕೆಟ್…
Read More » -

ಪೀಣ್ಯ ಫ್ಲೈಓವರ್ ಲೋಡ್ ಟೆಸ್ಟಿಂಗ್: ಏಪ್ರಿಲ್ 13 – 5 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್
ಬೆಂಗಳೂರು: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ನ ಕೇಬಲ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಮಹತ್ವದ ಬದಲಾವಣೆ…
Read More » -

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು 35ಕ್ಕೂ ಹೆಚ್ಚು ನಾಯಕರ ಪ್ಲಾನ್!
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅವಧಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ರಾಜಕಾರಣದಲ್ಲಿ ಈಗ ‘ಸಂಪುಟ ಪುನಾರಚನೆ’ಯ ಕೂಗು ಜೋರಾಗಿದೆ. ಬಜೆಟ್ ಅಧಿವೇಶನ ಮತ್ತು ಉಪಚುನಾವಣೆಗಳ…
Read More » -

ಸಿಎಂ ಡಿಸಿಎಂಗೆ ತಿವಿದ ಎಚ್.ಡಿಕೆ..!
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ಅಧಿಕಾರ ಹಂಚಿಕೆಯ ವಿಚಾರವನ್ನು ಇಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈಗ ಡಿ.ಕೆ. ಶಿವಕುಮಾರ್ ಅವರಿಗೂ ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.…
Read More » -

ನನ್ನ ಮಗ ಬಂದಿದ್ದು ಸೇವೆಗೆ, ನಿಮ್ಮ ಮಗ ಇರುವುದು ವಸೂಲಿಗೆ..!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ರಾಜಕೀಯ ವಾಕ್ಸಮರ ಈಗ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಆರೋಪಗಳತ್ತ ತಿರುಗಿದೆ. ತಮ್ಮ ಮಗ…
Read More » -

ಕೊಮ್ಮಘಟ್ಟದಲ್ಲಿ ದಳಪತಿಗಳ ಬೃಹತ್ ಶಕ್ತಿ ಪ್ರದರ್ಶನ
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯ ಸಿದ್ದತೆಯ ಸಂಬಂಧ ಜೆಡಿಎಸ್ ನಗರ ಘಟಕದ ವತಿಯಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಂಗೇರಿ ಬಳಿಯ ಕೊಮ್ಮಘಟ್ಟದ ನೈಸ್ ರಸ್ತೆ…
Read More » -

ದೇಶದಲ್ಲೇ ಹಾವು ಕಡಿತದ ಸಾವುಗಳಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ
ದೇಶದಲ್ಲಿ ವರದಿಯಾಗುತ್ತಿರುವ ಹಾವು ಕಡಿತದ ಪ್ರಕರಣಗಳ ಪೈಕಿ ಕರ್ನಾಟಕವು ಅತಿ ಹೆಚ್ಚು ಸಾವು-ನೋವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಸಂಸತ್ತಿನಲ್ಲಿ…
Read More » -

ಬೇಸಿಗೆಯ ಗರಿಷ್ಠ ಬೇಡಿಕೆ ನಡುವೆಯೂ ಲೋಡ್ ಶೆಡ್ಡಿಂಗ್ ತಡೆಯಲು ಸರ್ಕಾರದ ಮಾಸ್ಟರ್ ಪ್ಲಾನ್!
ರಾಜ್ಯದ ಇಂಧನ ಇಲಾಖೆಯು ಈ ಬಾರಿಯ ಬೇಸಿಗೆಯನ್ನು ಸಮರ್ಥವಾಗಿ ಎದುರಿಸಲು ಕೈಗೊಂಡಿರುವ ‘ವಿದ್ಯುತ್ ಬ್ಯಾಂಕಿಂಗ್’ ತಂತ್ರವು ಅತ್ಯಂತ ನಿರ್ಣಾಯಕವಾಗಿದೆ. ಈ ವ್ಯವಸ್ಥೆಯಡಿ, ಮಳೆಗಾಲದಲ್ಲಿ ರಾಜ್ಯದಲ್ಲಿ ಹೆಚ್ಚುವರಿಯಾಗಿ ಉತ್ಪತ್ತಿಯಾಗುವ…
Read More » -

ಒಂದು ವರ್ಷ ಕಡ್ಡಾಯ ಸೇವೆ ನಿಯಮ ಎತ್ತಿಹಿಡಿದ ಹೈಕೋರ್ಟ್
ನೌಕರರ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜುಗಳಲ್ಲಿ ಸಬ್ಸಿಡಿ ದರದಲ್ಲಿ ಶಿಕ್ಷಣ ಪಡೆದ ವೈದ್ಯರು, ಒಂದು ವರ್ಷದ ಅವಧಿಗೆ ಕಡ್ಡಾಯವಾಗಿ ಇಎಸ್ಐಸಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ…
Read More » -

ಚಾರಣಿಗರ ಸುರಕ್ಷತೆಗೆ ಇನ್ನು ಮುಂದೆ ಟ್ರ್ಯಾಕಿಂಗ್ ಆ್ಯಪ್ ಮತ್ತು ಗುಂಪು ವಿಮೆ ಕಡ್ಡಾಯ!
ಬೆಂಗಳೂರು: ಕರ್ನಾಟಕದಲ್ಲಿ ಚಾರಣಿಗರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದು, ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಾರಣದ…
Read More » -

ಗ್ಯಾಸ್ ಸಮಸ್ಯೆ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಕೊರತೆಯ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.…
Read More » -

ಕರುನಾಡಿನಲ್ಲಿ ಎದುರಾಗುತ್ತಾ ಭೀಕರ ಜಲಕ್ಷಾಮ?
ಕರ್ನಾಟಕದಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆಯೇ ಭೀಕರ ಜಲಕ್ಷಾಮದ ಭೀತಿ ಆವರಿಸಿದ್ದು, ರಾಜ್ಯದ ಪ್ರಮುಖ ಜಲಮೂಲಗಳು ಬತ್ತುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಬರುವ ಸುಮಾರು…
Read More » -

ನಾಡೋಜ, ಹಿರಿಯ ಸಾಹಿತಿ, ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ ಆರ್ ರಾಮಸ್ವಾಮಿ ಇನ್ನಿಲ್ಲ
ಬೆಂಗಳೂರು: ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಧೀಮಂತ ವ್ಯಕ್ತಿತ್ವ, ನಾಡೋಜ ಎಸ್.ಆರ್. ರಾಮಸ್ವಾಮಿ (88) ಅವರು ಶುಕ್ರವಾರ (ಏಪ್ರಿಲ್ 10, 2026) ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.…
Read More » -

ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ!
ಬೆಂಗಳೂರು: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್)…
Read More » -

ದೇವನಹಳ್ಳಿಯಲ್ಲಿ ‘ಖಾಕಿ’ ವೇದಿಕೆ ಮೇಲೆ ರಾಜಕೀಯ ಜಿದ್ದಾಜಿದ್ದಿ!
ಬೆಂಗಳೂರು: ದೇವನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ನೂತನ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಸಂಸದ ಡಾ. ಕೆ. ಸುಧಾಕರ್ ಅವರ ನಡುವಿನ…
Read More » -

ನೌಕರ ಆತ್ಮಾನಂದ ಸಾವಿನ ಸುತ್ತ ಅನುಮಾನದ ಹುತ್ತ..!
ಬೆಂಗಳೂರು:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಗುತ್ತಿಗೆ ನೌಕರ ಆತ್ಮಾನಂದ ಅವರ ನಿಗೂಢ ಸಾವು ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಸವೇಶ್ವರನಗರದ ತಮ್ಮ ಮನೆಯಲ್ಲಿ ಜಾರಿ ಬಿದ್ದು…
Read More » -

ಶಾಲೆಗಳಲ್ಲಿ ವಂದೇ ಮಾತರಂನ 6 ಚರಣಗಳ ಗಾಯನ ಕಡ್ಡಾಯ
ಬೆಂಗಳೂರು: ಕರ್ನಾಟಕದ ಶಾಲೆಗಳಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎನ್ನುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…
Read More » -

ದ್ವಿತೀಯ ಪಿಯುಸಿ ಫಲಿತಾಂಶ, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ..!
2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವು ಶೈಕ್ಷಣಿಕ ವಲಯದಲ್ಲಿ ಹೊಸ ದಾಖಲೆ ಬರೆದಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇಕಡಾ…
Read More » -

2025-26ನೇ ಸಾಲಿನ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಅಧಿಕೃತವಾಗಿ ಪ್ರಕಟವಾಗಿದ್ದು, ಈ ಬಾರಿ ದಾಖಲೆ ಮಟ್ಟದ ಯಶಸ್ಸು ಕಂಡುಬಂದಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಪರೀಕ್ಷೆಗೆ…
Read More » -

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ ₹1.98 ಕೋಟಿ ದಂಡ ವಸೂಲಿ
ಕಲಬುರಗಿ: ಕರ್ನಾಟಕದಲ್ಲಿ ವಾಹನ ತೆರಿಗೆ ದರ ಹೆಚ್ಚಿರುವ ಕಾರಣ, ತೆರಿಗೆ ಉಳಿಸುವ ಉದ್ದೇಶದಿಂದ ಪುದುಚೇರಿಯಲ್ಲಿ ವಾಹನ ನೋಂದಣಿ ಮಾಡಿಸಿ ರಾಜ್ಯದಲ್ಲಿ ಸಂಚರಿಸುತ್ತಿದ್ದ ಮಾಲೀಕರಿಗೆ ಕಲಬುರಗಿ ಸಾರಿಗೆ ಇಲಾಖೆ…
Read More » -

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಹಕ್ಕು ಚಲಾವಣೆ
ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು…
Read More » -

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವೆಬ್ಸೈಟ್ ಮಾತ್ರವಲ್ಲದೆ ‘ಡಿಜಿಲಾಕರ್’ನಲ್ಲೂ ಸಿಗಲಿದೆ ಅಂಕಪಟ್ಟಿ
ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ನಾಳೆ ತೆರೆ ಬೀಳಲಿದ್ದು, 2025-26ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಅಧಿಕೃತವಾಗಿ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು…
Read More » -

2028ರಲ್ಲಿ ಕಾಂಗ್ರೆಸ್ ಪತನ ಅನಿವಾರ್ಯ; ಸಿ.ಟಿ. ರವಿ ಭವಿಷ್ಯ
ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಅವರು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ…
Read More » -

ಅಪ್ರಾಪ್ತ ಗರ್ಭಧಾರಣೆ ಪ್ರಕರಣ ವರದಿ ಕಡ್ಡಾಯ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಪೋಕ್ಸೋ ಎಚ್ಚರಿಕೆ
ಬೆಂಗಳೂರು: ಕರ್ನಾಟಕ ಸರ್ಕಾರದ ಈ ಇತ್ತೀಚಿನ ನಿರ್ಧಾರವು ರಾಜ್ಯದಲ್ಲಿ ಮಕ್ಕಳ ಸುರಕ್ಷತೆ ಮತ್ತು ಕಾನೂನಿನ ಅನುಷ್ಠಾನದ ದೃಷ್ಟಿಯಿಂದ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು…
Read More » -

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಏಪ್ರಿಲ್ 9ಕ್ಕೆ ಮತದಾನ
ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ 2026ರ ವಿಧಾನಸಭಾ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆಬಿದ್ದಿದ್ದು, ಏಪ್ರಿಲ್ 9ರ ಗುರುವಾರ ಈ ಎಲ್ಲಾ ಕ್ಷೇತ್ರಗಳಿಗೆ…
Read More » -

ಆಟೋ ಚಾಲಕರ ರಕ್ತ ಹರಿಸ್ತಿದೆಯೇ ಗ್ಯಾಸ್ ಮಾಫಿಯಾ..?
ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿ ಆಟೋ ಚಾಲಕರು ಎಲ್ಪಿಜಿ ಗ್ಯಾಸ್ಗಾಗಿ ಅನುಭವಿಸುತ್ತಿರುವ ನರಕಯಾತನೆಯು ಮನುಕುಲವೇ ತಲೆತಗ್ಗಿಸುವಂತಿದೆ. ಸುಡುವ ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಚಾಲಕರ ಪಾದದ ಚರ್ಮವೇ ಕಿತ್ತುಬಂದಿದ್ದು,…
Read More » -

ಕದನ ವಿರಾಮದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಏರಿಕೆ..!
ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಮಹತ್ವದ ಬದಲಾವಣೆಗಳಾಗಿದ್ದು, ಸತತ ಮೂರು ವಾರಗಳ ಇಳಿಕೆಯ ನಂತರ ಚಿನ್ನ ಮತ್ತು…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5 ಕೋಟಿ ಮೌಲ್ಯದ ಚಿನ್ನ ಜಪ್ತಿ: ಅಂತರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ ಡಿಆರ್ಐ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 5 ಕೋಟಿ ರೂಪಾಯಿ ಮೌಲ್ಯದ 3.3…
Read More » -

ಕರವೇ ಆಕ್ರೋಶ: ‘ರಾಜ್ಯಪಾಲರು ಹಿಂದಿ ಮಾಫಿಯಾದ ಏಜೆಂಟ್’ ಎಂದು ನಾರಾಯಣಗೌಡ ಕಿಡಿ..!
ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದ್ದು, ಅವರನ್ನು ಕೂಡಲೇ ಕೇಂದ್ರ ಸರ್ಕಾರ ವಾಪಸ್…
Read More » -

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿ ವಲಯದಲ್ಲಿ ಈಗ ಗೊಂದಲ ಮತ್ತು ಕುತೂಹಲ ಎರಡೂ ಮನೆಮಾಡಿವೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದ ನಂತರ…
Read More » -

ಕೆಎಸ್ಆರ್ಟಿಸಿ ಸಿಬ್ಬಂದಿ ವೇತನ ಶೇ. 5 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ; ಏಪ್ರಿಲ್ 17ರ ಸಭೆಯ ಮೇಲೆ ಎಲ್ಲರ ಕಣ್ಣು!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಅಧಿಕಾರಿಗಳು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಹತ್ವದ ಪ್ರಸ್ತಾವನೆಯೊಂದನ್ನು ಮಂಡಿಸಿದ್ದು, ಬಿಎಂಟಿಸಿ ಸಿಬ್ಬಂದಿಗೆ ಶೇ. 3 ಮತ್ತು…
Read More » -

ಐಟಿ ಉದ್ಯೋಗಿಗಳ ಊಟಕ್ಕೆ ಎದುರಾಯ್ತು ಸಂಕಷ್ಟ..!
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಐಟಿ-ಬಿಟಿ ವಲಯದ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ನಿಲಯಗಳಿಗೆ ಅಡುಗೆ ಅನಿಲದ ತೀವ್ರ ಅಭಾವ ಎದುರಾಗಿದೆ. ನಗರದಾದ್ಯಂತ…
Read More » -

ಮೊದಲ ಬಾರಿಗೆ 32 ಸಾವಿರದ ಗಡಿ ದಾಟಿದ ದರ; ತೆಂಗು ಬೆಳೆಗಾರರು ಫುಲ್ ಖುಷ್..!
ತಿಪಟೂರು: ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆಯು ಕ್ವಿಂಟಾಲ್ಗೆ 32,218 ರೂ. ತಲುಪುವ ಮೂಲಕ ಸೃಷ್ಟಿಸಿರುವ ಹೊಸ ದಾಖಲೆಯು ರಾಜ್ಯದ ತೆಂಗು ಬೆಳೆಗಾರರಲ್ಲಿ ಹೊಸ ಸಂಚಲನ ಮೂಡಿಸಿದೆ. ಏಷ್ಯಾದಲ್ಲೇ…
Read More » -

ಅನ್ನದಾನಿ ಅವಾಂತರಕ್ಕೆ ಬೇಸತ್ತು ಹೋದ ಗೃಹಿಣಿ ಪತಿ..!
ಮಂಡ್ಯ : ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿರುವ ಈ ಘಟನೆಯಲ್ಲಿ, ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಗಂಭೀರವಾದ ಅಕ್ರಮ ಸಂಬಂಧದ…
Read More » -

ಅನಿಲ ಕೊರತೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಜಿ. ಪರಮೇಶ್ವರ್ ಆಕ್ರೋಶ.
ಕರ್ನಾಟಕದಲ್ಲಿ ಸದ್ಯ ಉಂಟಾಗಿರುವ ಅಡುಗೆ ಅನಿಲ (LPG) ಕೊರತೆಯ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ಬರಬೇಕಾದ…
Read More » -

ಬೇಸಿಗೆ ರಜೆ ಹಿನ್ನೆಲೆ: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ..!
ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸಮರ್ಥವಾಗಿ ನಿರ್ವಹಿಸಲು ನೈಋತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರನ್ವಯ, ಹುಬ್ಬಳ್ಳಿಯಿಂದ…
Read More » -

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ
ಬೆಂಗಳೂರಿನಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಎಲ್ಪಿಜಿ ಅಭಾವದ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಸರ್ಕಾರದ ನಿರಾಸಕ್ತಿಯ ವಿರುದ್ಧ ಆಟೋ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.…
Read More » -

ರಾಜ್ಯಪಾಲರ ಪತ್ರಕ್ಕೆ ನಾರಾಯಣಗೌಡ ಕೆಂಡಾಮಂಡಲ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ಇತರ ತೃತೀಯ ಭಾಷೆ ವಿಷಯಗಳಿಗೆ ಗ್ರೇಡಿಂಗ್ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್…
Read More » -

ಗ್ಯಾಸ್ ಸಂಕಷ್ಟ: ವಾಟಾಳ್ ನಾಗರಾಜ್ ತಮಟೆ ಚಳುವಳಿ – ಐಪಿಎಲ್ ನಿಲ್ಲಿಸಲು ಆಗ್ರಹ!
ರಾಮನಗರ: ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ…
Read More » -

ಆರ್ಸಿಬಿ-ಸಿಎಸ್ಕೆ ಬಿಗ್ ಫೈಟ್: ಅಭಿಮಾನಿಗಳಿಗೆ ಪೊಲೀಸ್ ಕಮಿಷನರ್ ವಾರ್ನಿಂಗ್..!
ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್…
Read More » -

ಚುನಾವಣಾ ಕಣದಲ್ಲಿ ಸಿಎಂ ಗರ್ಜನೆ: ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ..!
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಮುಖವಾಗಿ ಬಿಜೆಪಿ ನಾಯಕ ಪ್ರತಾಪ್ ಸಿಂಹ…
Read More » -

ಬಸ್ಸಿಗೆ ಡಿಕ್ಕಿ ಹೊಡೆದ ಉಪಸಭಾಪತಿ ರುದ್ರಪ್ಪ ಲಮಾಣಿ ಬೆಂಗಾವಲು ವಾಹನ..!
ಹಾವೇರಿ: ಕರ್ನಾಟಕ ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನವು ಕೆಎಸ್ಆರ್ಟಿಸಿ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ. ನಗರದ ವಾಲ್ಮೀಕಿ ವೃತ್ತದಿಂದ…
Read More » -

ಗ್ಯಾಸ್ಗಾಗಿ ಕಿಲೋ ಮೀಟರ್ಗಟ್ಟಲೆ ಕ್ಯೂ..!
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಅಡ್ಡಪರಿಣಾಮಗಳು ಅಂತರಾಷ್ಟ್ರೀಯ ಮಟ್ಟದಿಂದ ಹರಿದುಬಂದು ಬೆಂಗಳೂರಿನ ಆಟೋ ರಿಕ್ಷಾ ಚಾಲಕರ ಬದುಕನ್ನು ಸಂಕಷ್ಟಕ್ಕೆ ದೂಡಿವೆ. ಜಾಗತಿಕ ಸಂಘರ್ಷದ…
Read More » -

ಸಂಸದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ..!
ಕೇರಳ ವಿಧಾನಸಭಾ ಚುನಾವಣೆಯ ಕಾವಿನ ನಡುವೆ ಮಲಪ್ಪುರಂ ಜಿಲ್ಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವಂಡೂರಿನ…
Read More » -

ಶಿರಸಿ ಬಳಿ ಭೀಕರ ಬಸ್ ಅಪಘಾತ: ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಟ್ಕಳದಿಂದ ಬಾಗಲಕೋಟೆ…
Read More » -

ಗರ್ಭಿಣಿ ನರ್ಸ್ ಅನುಮಾನಾಸ್ಪದ ಸಾವು: ಅತ್ತೆ-ಮಾವ ಸೇರಿದಂತೆ ನಾಲ್ವರ ಬಂಧನ..!
ಶಿವಮೊಗ್ಗ: ಸೊರಬ ತಾಲ್ಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಮನೆಯವರಿಂದಲೇ ನಡೆದ ಕೊಲೆ ಎಂದು ಪೋಷಕರು…
Read More » -

ಮುಸುಕುಧಾರಿ ಕಳ್ಳರ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ಸಂಚರಿಸುವ ದೃಶ್ಯ..!
ಗದಗ: ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪ್ರತ್ಯಕ್ಷವಾಗಿದ್ದು, ಸರಣಿ ಕಳ್ಳತನಗಳ ಮೂಲಕ ಸಾರ್ವಜನಿಕರಲ್ಲಿ ತೀವ್ರ ಭೀತಿ ಮೂಡಿಸಿದೆ. ನಗರದ ಪುಟ್ಟರಾಜ್ ನಗರ ಮತ್ತು ಕೇಶವ್ ಪಾರ್ಕ್ ಪ್ರದೇಶಗಳಲ್ಲಿ…
Read More » -

ಯುದ್ಧದ ಎಫೆಕ್ಟ್: ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಪಾತಾಳಕ್ಕೆ…!
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ ಭೀಕರ ಪರಿಣಾಮವು ಈಗ ನೇರವಾಗಿ ರೈತರ ಬದುಕಿನ ಮೇಲೆ ಗಂಭೀರ ಪ್ರಭಾವ ಬೀರಿದೆ. ಯುದ್ಧದ ಕಾರಣದಿಂದಾಗಿ ಅಡುಗೆ ಅನಿಲದ (LPG) ತೀವ್ರ…
Read More » -

ಎಲ್ಪಿಜಿ ಸಿಗದೆ ಆಟೋ ಚಾಲಕರು ಕಂಗಾಲು: ಬಂಕ್ಗಳ ಮುಂದೆ ಕಿ.ಮೀ ಉದ್ದದ ಕ್ಯೂ.
ಬೆಂಗಳೂರು: ಆಟೋ ಎಲ್ಪಿಜಿ ಗ್ಯಾಸ್ ಅಭಾವವು ತೀವ್ರ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ನಗರದ ಸಾವಿರಾರು ಆಟೋ ಚಾಲಕರು ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ಯಾಸ್…
Read More » -

ಜನಗಣತಿ ಕೆಲಸಕ್ಕೆ ಶಿಕ್ಷಕರ ಬಳಕೆ: ಶಿಕ್ಷಣ ವಲಯದಲ್ಲಿ ಭುಗಿಲೆದ್ದ ಆಕ್ರೋಶ
ಏಪ್ರಿಲ್ 16ರಿಂದ ಆರಂಭವಾಗಲಿರುವ ಜನಗಣತಿ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಸರ್ಕಾರದ ನಿರ್ಧಾರಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಪಾಠ ಪ್ರವಚನ, ಎಸ್ಎಸ್ಎಲ್ಸಿ…
Read More » -

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಆಭರಣ ಪ್ರಿಯರಿಗೆ ಶಾಕ್ ..!
ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆ ಹಳದಿ ಲೋಹದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದ್ದು, ಆಭರಣ ಪ್ರಿಯರಿಗೆ ತುಸು ಆತಂಕ ಮೂಡಿಸಿದೆ. ನಿನ್ನೆ ಗುರುವಾರ ಸುಮಾರು…
Read More » -

ಮಂತ್ರಿ ಡೆವಲಪರ್ಸ್ಗೆ ಇ.ಡಿ ಶಾಕ್: ಬೆಂಗಳೂರಿನ 8 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ
ಬೆಂಗಳೂರು: ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ಮಂತ್ರಿ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸುವ…
Read More » -

ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಅಂಕದ ಬದಲು ಗ್ರೇಡ್ ..!
ಕರ್ನಾಟಕ ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿಗೆ ಅಂಕಗಳ ಬದಲಾಗಿ ಕೇವಲ ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವು ಈಗ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ.…
Read More » -

ಎಲ್ಲವೂ ನಕಲಿ.. ಲೂಟಿ ಮಾತ್ರ ಅಸಲಿ…!
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಗ ‘ಮಹಾ’ ಲೂಟಿ ಪರ್ವವೊಂದು ಬಯಲಾಗಿದ್ದು, ಇದು ಶಿಕ್ಷಣ ಕಾಶಿಯೋ ಅಥವಾ ಲೂಟಿಕೋರರ ಅಡ್ಡೆಯೋ ಎಂಬ ಅನುಮಾನ ಸಾರ್ವಜನಿಕರಲ್ಲಿ…
Read More » -

ಉಚ್ಛಾಟನೆ ಬಳಿಕ ಅಪ್ಪ-ಮಗನ ವಿರುದ್ಧ ಯತ್ನಾಳ್ ಗುಡುಗು
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತಾವು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲೇ…
Read More » -

ಕ್ಷಣಾರ್ಧದ ಅಚಾತುರ್ಯಕ್ಕೆ ಬಲಿಯಾದ ಪುಟ್ಟ ಕುಟುಂಬ…!
ಬೆಂಗಳೂರು: ಬೆಂಗಳೂರಿನ ಚಂದ್ರಾಲೇಔಟ್ ಸಮೀಪದ ಭೈರವೇಶ್ವರ ನಗರದಲ್ಲಿ ತಾಯಿ ಮತ್ತು ಮಗುವಿನ ಸಾವಿನ ಅತ್ಯಂತ ಮನಕಲಕುವ ಘಟನೆಯೊಂದು ಸಂಭವಿಸಿದೆ. ಕೇವಲ ಒಂದು ಕ್ಷಣದ ಅಚಾತುರ್ಯದಿಂದ ಮಗು ನೀರಿನ…
Read More » -

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ದ್ರೌಪದಮ್ಮನ ಆರಾಧನೆ
ಬೆಂಗಳೂರಿನ ಧಾರ್ಮಿಕ ಇತಿಹಾಸದಲ್ಲಿ ಅತ್ಯಂತ ಪುರಾತನ ಹಾಗೂ ಪ್ರಭಾವಶಾಲಿ ಉತ್ಸವವೆಂದು ಗುರುತಿಸಲ್ಪಟ್ಟಿರುವ ಬೆಂಗಳೂರು ಕರಗವು ಈ ವರ್ಷವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಾವಪರವಶತೆಯಿಂದ ನೆರವೇರಿತು. ತಿಗಳ ಸಮುದಾಯದ…
Read More » -

ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಬಿಸಿ..!
ರಾಯಚೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಉಂಟಾಗಿರುವ ತೈಲ ಬಿಕ್ಕಟ್ಟು ಈಗ ರಾಯಚೂರಿನ ರೊಟ್ಟಿ ಕೇಂದ್ರಗಳಿಗೂ ಬಲವಾಗಿ ತಟ್ಟಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ…
Read More » -

ಶೆಲ್ ಪೆಟ್ರೋಲ್ ಬಂಕ್ಗಳಲ್ಲಿ ಮತ್ತೆ ದರ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ 119.8 ರೂಪಾಯಿಗೆ ಏರಿಕೆ
ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ಗಳು ಗ್ರಾಹಕರಿಗೆ ಸತತವಾಗಿ ದರ ಏರಿಕೆಯ ಶಾಕ್ ನೀಡುತ್ತಿದ್ದು, ಕಳೆದ 15 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು…
Read More » -

ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ
ಜಾಗತಿಕ ಯುದ್ಧದ ಪರಿಸ್ಥಿತಿಯು ಈಗ ಭಾರತದ ಕಾಂಡೋಮ್ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಕಾಂಡೋಮ್ ತಯಾರಿಕೆಗೆ ಅತ್ಯಗತ್ಯವಾಗಿ ಬೇಕಾಗಿರುವ ಅಮೋನಿಯಾ…
Read More » -

ವೀರಭದ್ರೇಶ್ವರ ಸ್ವಾಮಿ ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕುಟುಂಬ
ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…
Read More » -

ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ: ಇಂದು ಮಧ್ಯರಾತ್ರಿ ಅದ್ಧೂರಿ ಶಕ್ತ್ಯೋತ್ಸವಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ತಡರಾತ್ರಿ 12 ಗಂಟೆಗೆ ಈ ಅದ್ಧೂರಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಚೈತ್ರ…
Read More » -

ಜಿಲ್ಲೆಯ ಎರಡು ಬಣಗಳ ಮಧ್ಯೆ ಈಗ ಬಾಯಿ.. ಬಾಯಿ..!
ದಾವಣಗೆರೆ ಉಪಚುನಾವಣೆಯ ಅಖಾಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಳಗಿನ ಬಣ ರಾಜಕೀಯವು ವಿಭಿನ್ನ ತಿರುವುಗಳನ್ನು ಪಡೆದುಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಗೂ ಮುನ್ನ ಜಿ.ಎಂ. ಸಿದ್ದೇಶ್ವರ್ ಮತ್ತು…
Read More » -

ಬಗೆದಷ್ಟೂ ಬಯಲಾಗ್ತಿದೆ ಮರಳು ಅಕ್ರಮ..!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯು ಬಗೆದಷ್ಟೂ ಬಯಲಾಗುತ್ತಿದ್ದು, ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮರಳು ನುಗ್ಗಿಸುವ ಮೂಲಕ ಸರ್ಕಾರದ ಖಜಾನೆಗೆ ಕೋಟಿ ಕೋಟಿ ರೂಪಾಯಿ ಕನ್ನ…
Read More » -

ನೋಟಿಸ್ ಅಥವಾ ಎಫ್ಐಆರ್ ವಾಟ್ಸಾಪ್ನಲ್ಲಿ ಕಳುಹಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಪೊಲೀಸ್ ನೋಟಿಸ್ ಅಥವಾ ಎಫ್ಐಆರ್ (FIR) ಪ್ರತಿಯನ್ನು ವಾಟ್ಸಾಪ್ ಅಥವಾ ಇನ್ಯಾವುದೇ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕಳುಹಿಸುವ ಅಧಿಕಾರ ಪೊಲೀಸರಿಗೆ ಇಲ್ಲ ಮತ್ತು ಅದನ್ನು ಭೌತಿಕವಾಗಿಯೇ ನೀಡಬೇಕು…
Read More » -

ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ದಂಧೆ: ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ..!
ಬೆಂಗಳೂರು: ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರದ ನೆಪದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿ, ಆತನಿಂದ ಸುಮಾರು 2…
Read More » -

ಬಾಗಲಕೋಟೆ ಉಪಚುನಾವಣೆ: ಯತ್ನಾಳ್ ಪ್ರಚಾರಕ್ಕೆ ಬಿ.ಎಸ್.ವೈ ಗ್ರೀನ್ ಸಿಗ್ನಲ್!
ಬೆಂಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಲು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.…
Read More » -

ಬೈಕ್ ಸವಾರ ಸಜೀವ ದಹನ, ಹೊತ್ತಿಯುರಿದ ಕೆಎಸ್ಆರ್ಟಿಸಿ..!
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ಗೇಟ್ ಬಳಿ ಪ್ರೀತಿಯ ವೈಫಲ್ಯದಿಂದ ಮನನೊಂದ ಯುವಕನೊಬ್ಬ KSRTC ಬಸ್ಸಿಗೆ ಬೈಕ್ ಡಿಕ್ಕಿ ಹೊಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -

ಗ್ಯಾಸ್ ಮಾಫಿಯಾ ತಡೆಯಲು ಸರ್ಕಾರ ಫೇಲ್ ಆಯಿತೇ?
ರಾಜ್ಯದಲ್ಲಿ ಇಂದು ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಸಾಮಾನ್ಯರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ಗ್ಯಾಸ್ ಗಂಡಾಂತರವು ಕೇವಲ ಮನೆಗಳಿಗಷ್ಟೇ ಸೀಮಿತವಾಗದೆ ಇಡೀ ಹೋಟೆಲ್ ಉದ್ಯಮವನ್ನೇ…
Read More » -

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮ್ಯಾನೇಜರ್ ಕೊಲೆ..!
ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…
Read More » -

ಕಲ್ಲಂಗಡಿ ಖರೀದಿಗೆ ಯಾರೂ ಬರ್ತಿಲ್ಲ..
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಕಲ್ಲಂಗಡಿ ಬೆಳೆಗಾರರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ರೈತರ ಬದುಕಿನ…
Read More » -

ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ- ನಿಯಮ ಉಲ್ಲಂಘಿಸಿದರೆ GBAಯಿಂದ ದಂಡಾಸ್ತ್ರ
ಬೆಂಗಳೂರು: ಬೆಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ (ಏಪ್ರಿಲ್ 1) ಹೊಸ ಕಟ್ಟುನಿಟ್ಟಿನ ನಿಯಮಗಳು ಜಾರಿಗೆ ಬರುತ್ತಿದ್ದು, ನಿಯಮ ಉಲ್ಲಂಘಿಸುವ ನಾಗರಿಕರ ವಿರುದ್ಧ ಬೃಹತ್ ಬೆಂಗಳೂರು ಪ್ರಾಧಿಕಾರ ದಂಡಾಸ್ತ್ರ…
Read More » -

ಕನ್ನಡಿಗರಿಗೆ ಆರೋಗ್ಯಕರ ಹಾಸ್ಯ ಉಣಬಡಿಸಿದ್ದ ನಾಣಿ ಈಗೆಲ್ಲಿ?
ಕನ್ನಡ ಚಿತ್ರರಂಗದ ಅದ್ಭುತ ಪ್ರತಿಭೆ, ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಸಂಭಾಷಣಾ ಶೈಲಿಯ ಮೂಲಕ ಪ್ರೇಕ್ಷಕರನ್ನು ನಗಿಸುತ್ತಿದ್ದ ತಬಲಾ ನಾಣಿ ಅವರು ಇತ್ತೀಚಿನ ದಿನಗಳಲ್ಲಿ ಗಾಂಧಿನಗರದ ಗದ್ದಲದಿಂದ…
Read More » -

ಐದು ದಿನದ ಪ್ಲಾನ್ ಈಗ ಕೇವಲ ಒಂದೇ ದಿನಕ್ಕೆ ಸೀಮಿತ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಅಂತಿಮವಾಗಿ ಸ್ಪಷ್ಟವಾಗಿದ್ದು, ಐದು ದಿನಗಳ ಕಾಲ…
Read More » -

ಜೈಲಿನಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್ ಸಾಗಿಸಲು ಯತ್ನ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ಸಾಗುತ್ತಿದ್ದು, ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸುವ ಯತ್ನಗಳು ಮುಂದುವರಿದಿವೆ. ಇತ್ತೀಚಿನ…
Read More » -

B.S.ಯಡಿಯೂರಪ್ಪಗೆ 13 ಪ್ರಶ್ನೆಗಳನ್ನ ಕೇಳಿರುವ S.T.ಸೋಮಶೇಖರ್..!
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಹಾಗೂ ಆಕ್ರೋಶಭರಿತ…
Read More » -

ಗ್ಲಾಮರ್ ಗೊಂಬೆ ಕಂಬ್ಯಾಕ್: 90ರ ಚೆಲುವೆ ಬ್ಯೂಟಿ ರಂಭಾಗೆ ಏನಾಗಿತ್ತು?
90ರ ದಶಕದ ಗ್ಲಾಮರ್ ಗೊಂಬೆ, ಸುಂದರ ಕಾಲುಗಳ ಚೆಲುವೆ ಎಂದೇ ಖ್ಯಾತರಾಗಿದ್ದ ನಟಿ ರಂಭಾ ಈಗ ದೀರ್ಘ ವಿರಾಮದ ನಂತರ ಸಿನಿಮಾ ರಂಗಕ್ಕೆ ರೀ-ಎಂಟ್ರಿ ನೀಡಲು ಸಜ್ಜಾಗುತ್ತಿದ್ದಾರೆ.…
Read More » -

ಇಂದು ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ‘ಹಸಿ ಕರಗ’ ವೈಭವ..!
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾದ ಕರಗ ಶಕ್ತ್ಯೋತ್ಸವವು ಈ ಬಾರಿಯೂ ಅತ್ಯಂತ ಸಡಗರ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲು ಸಿದ್ಧವಾಗಿದ್ದು, ಮಾರ್ಚ್ 31ರಂದು…
Read More » -

ಶುದ್ಧ ಕುಡಿಯುವ ನೀರಿನ ಘಟಕವೇ ಬಂದ್..!
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಜನರಿಗೆ ಹನಿ ನೀರು ಸಿಗದೆ ಪರದಾಡುವಂತಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಪಟ್ಟಣದ ಕುರುಬರ ಗಲ್ಲಿಯ ವಾರ್ಡ್…
Read More » -

ವೈವಾಹಿಕ ಜಗಳ ಕ್ರೌರ್ಯವಲ್ಲ: ಅತ್ತೆ, ಮಾವನ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಸಣ್ಣಪುಟ್ಟ ವೈವಾಹಿಕ ಜಗಳಗಳನ್ನು ಅಪರಾಧದ ಮಟ್ಟಕ್ಕೇರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮೈಸೂರಿನ ಅತ್ತೆ, ಮಾವ ಮತ್ತು ನಾದಿನಿ ವಿರುದ್ಧ ದಾಖಲಾಗಿದ್ದ…
Read More » -

5 ದಿನದ ಮಗು ಬಿಟ್ಟು ಬಾರದ ಲೋಕಕ್ಕೆ ಪಯಣ
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಕೇವಲ ಐದು ದಿನದ ಹಸುಗೂಸನ್ನು ಅಗಲಿದ…
Read More » -

ಸವಾರರಿಗೆ ಶಾಕ್ ಮೇಲೆ ಶಾಕ್ ನೀಡ್ತಿದೆ ತೈಲ ಬೆಲೆ
ಮಧ್ಯಪ್ರಾಚ್ಯದಲ್ಲಿ (ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ) ಉಲ್ಬಣಗೊಂಡಿರುವ ಯುದ್ಧದ ಸಂಘರ್ಷವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಪೂರೈಕೆಯ ಮೇಲೆ ಭಾರಿ ಹೊಡೆತ ನೀಡಿದೆ. ಈ ಜಾಗತಿಕ ಬಿಕ್ಕಟ್ಟಿನ…
Read More » -

ಬೆಂಗಳೂರಿನಲ್ಲಿ ಮನೆ ಮಾಲೀಕರಿಂದ ಇದೆಂಥಾ ದರ್ಪ?
ಬೆಂಗಳೂರಿನಲ್ಲಿ ಮನೆ ಮಾಲೀಕರ ದರ್ಪದ ಘಟನೆಯೊಂದು ಮಾನವೀಯತೆಯನ್ನೇ ಮರೆಸುವಂತೆ ನಡೆದಿದ್ದು, ಬಾಡಿಗೆದಾರರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ…
Read More » -

ನಂಜನಗೂಡಿನಲ್ಲಿ ಮೈ ನವಿರೇಳಿಸುವ ರಥೋತ್ಸವದ ಸಂಭ್ರಮ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ಇಂದು ಶ್ರೀಕಂಠೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿದೆ. ಇಡೀ ದಕ್ಷಿಣ ಭಾರತದ ಭಕ್ತರ ಗಮನ…
Read More » -

ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ‘ಹಾವು-ಏಣಿ’ ಆಟ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರೀ ಏರಿಳಿತ ಕಂಡುಬರುತ್ತಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರು ಗೊಂದಲಕ್ಕೀಡಾಗಿದ್ದಾರೆ. ಕೊಳ್ಳಿ ರಾಷ್ಟ್ರಗಳ…
Read More » -

ಸಿಎನ್ಜಿ ಅಭಾವ: ಕೋಲಾರದಲ್ಲಿ ಆಟೋ ಚಾಲಕರ ಪರದಾಟ
ಕೋಲಾರ: ಸಿಎನ್ಜಿ ಗ್ಯಾಸ್ ಕೊರತೆಯಿಂದ ಕೋಲಾರದಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಫಿಲ್ಲಿಂಗ್ ಸೆಂಟರ್ಗಳ ಮುಂದೆ ಕಿಲೋಮೀಟರ್ಗಳಷ್ಟು ಉದ್ದ ಸಾಲಿನಲ್ಲಿ ವಾಹನಗಳು ನಿಂತಿರುವ ದೃಶ್ಯ…
Read More »


















































































































































