ರಾಜ್ಯ
-

ಕಾರಲ್ಲಿ ಬಂದು ಇಬ್ಬರ ತಲೆ ಉರುಳಿಸಿ ಹೋದ್ರು..!
ಯಾದಗಿರಿ: ಹಳೆಯ ದ್ವೇಷದ ಕಾರಣ ದಲಿತ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾದ್ಯಾಪೂರದ ಬಳಿ ನಡೆದಿದೆ. ಕಣ್ಣಿಗೆ ಕಾರದ…
Read More » -

ಈಜಲು ಹೋಗಿದ್ದ ಇಬ್ಬರು ಯುವಕರು ಮೃತ
ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ; ಪಾಕ್ ಪರ ಬರಹ ಪತ್ತೆ
ರಾಮನಗರ: ಟೊಯೋಟಾ ಬೊಶೊಕು ಆಟೋಮೇಟಿವ್ ಇಂಡಿಯಾ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ” ಪಾಕಿಸ್ತಾನಕಿ…
Read More » -

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊ*ಲೆ..!
ಕಲಬುರಗಿ: ಯುಬಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ತೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ. ರೇವಣಸಿದ್ದಪ್ಪ ಪಾಳೆಕಾರ್…
Read More » -

ರನ್ಯಾ ರಾವ್ ಪ್ರಕರಣ ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಎಂಎಲ್ಸಿ ಸಲೀಂ ಅಹ್ಮದ್
ಹುಬ್ಬಳ್ಳಿ: ನಟಿ ರನ್ಯಾ ರಾವ್ ಪ್ರಕರಣವನ್ನು ಇ.ಡಿ ಮತ್ತು ಇತರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮವಾಗಲಿದೆ. ಯಾವುದೇ ಪಕ್ಷದವರು ಇದ್ದರೂ ರಕ್ಷಣೆಗೆ…
Read More » -

ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಸೇವಾ ಶುಲ್ಕ ಕಡ್ಡಾಯ
ಬಸ್ ದರ, ಮೆಟ್ರೋ ದರ, ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ ಏಪ್ರಿಲ್ 1ರಿಂದ ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಬಂಧನದ ವೇಳೆ ಹಲ್ಲೆಗೆ ಯತ್ನ: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು, ಪೊಲೀಸರಿಗೂ ಗಾಯ
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳರಾದ ಇರ್ಷಾದ್…
Read More » -

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗಲ್ಲ; ಸಚಿವ ಶರಣ್ ಪ್ರಕಾಶ್ ಪಾಟೀಲ್
ಕಲಬುರಗಿ: ನಾವು ನೀಡಿರುವ ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಅವರು, ವಿಪಕ್ಷಗಳು…
Read More » -

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ…
Read More » -

ಬೆಂಗಳೂರು ಕಸದ ಮಾಫಿಯಾ ಹಿಂದಿರುವ ಡಾನ್ ಯಾರು? ಎಎಪಿ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ಕಸದ ವಿಲೇವಾರಿ ಬಿಗಡಾಯಿಸಿರುವ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಕಸ ವಿಲೇವಾರಿ ದೊಡ್ಡ…
Read More » -

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ…
Read More » -

ಬಿಜೆಪಿ ತೆಕ್ಕೆಗೆ ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿ: ಬೆಳಗಾವಿಯ 23ನೇ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ…
Read More » -

ಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ನಡುವೆ ಮಾತಿನ ಚಕಮಕಿ…
Read More » -

ರಸ್ತೆ ಅಪಘಾತ; ಕಾರಿನ ಮೇಲೆ ಉರುಳಿ ಬಿದ್ದ ಲಾರಿ ಪ್ರಾಣಾಪಾಯದಿಂದ ಮೂವರು ಪಾರು
ಬೆಳಗಾವಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದ ಘಟನೆ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ…
Read More » -

ರಸ್ತೆ ಅಪಘಾತ; ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಪೋಲೋ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಅಧಿವೇಶನ ಮುಗಿಸಿಕೊಂಡು…
Read More » -

ಲಂಬಾಣಿ ಸಂಪ್ರದಾಯದಂತೆ ಹೋಳಿ ಆಚರಿಸಿದ ಶಾಸಕ ಪ್ರಭು ಚೌಹಾಣ
ಬೀದರ್: ದೇಶದಾದ್ಯಂತ ಎಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಖುಷಿಯಿಂದ ಪರಸ್ಪರ ಬಣ್ಣಗಳನ್ನು ಎರೆಚಾಡುತ್ತಿದ್ದಾರೆ. ಇಂದು ಹೋಳಿ ಹುಣ್ಣಿಮೆ ಹಿನ್ನೆಲೆಯಲ್ಲಿ ಯುವಕ, ಯುವತಿಯರು, ಮಕ್ಕಳು, ಮಹಿಳೆಯವರು, ವೃದ್ಧರು…
Read More » -

ಹೋಳಿ ಹಬ್ಬದಂದು ದುಷ್ಕರ್ಮಿಗಳ ಅಟ್ಟಹಾಸ..
ಗದಗ: ಹೋಳಿ ಹಬ್ಬದ ನಿಮಿತ್ಯ ಸಾರಿಗೆ ಬಸ್ ಗೆ ಮೊಟ್ಟೆ, ಸಗಣಿ, ಮಣ್ಣು, ಗೊಬ್ಬರ, ಕಲುಷಿತ ಬಣ್ಣ ಎರಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಗದಗ…
Read More » -

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ…
Read More » -

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್ಪಿ
ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ…
Read More » -

ಗೋಲ್ಡ್ ಸ್ಮಗ್ಲಿಂಗ್ ಕೇಸ್; 2 ಆರೋಪಿ ತರುಣ್ ರಾಜುಗೆ 14ದಿನ ನ್ಯಾಯಾಂಗ ಬಂಧನ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಎರಡನೇ ಆರೋಪಿಯಾದ ತರುಣ್ ರಾಜುನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…
Read More » -

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…
Read More » -

ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಮನವಿ
ಬೆಂಗಳೂರು: ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ, ಅದಕ್ಕಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಕಾರ್ಕಾಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ವಿಧಾನಸಭಾ ಸದನದಲ್ಲಿ…
Read More » -

ಪೋಕ್ಸೋ ಕೇಸ್; ಮಾಜಿ ಸಿಎಂ ಯುಡಿಯೂರಪ್ಪಗೆ ರಿಲೀಫ್
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್…
Read More » -

ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ರಾಮನಗರ: ರಾಜ್ಯದಲ್ಲಿ ಎಂಇಎಸ್ ಪುಂಡಾಟ ಮುಂದುವರಿದ ಹಿನ್ನೆಲೆ ಎಂಇಎಸ್ ವಿರುದ್ಧ ರಾಮನಗರದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ ಐಜೂರು ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ ಎಂಇಎಸ್ ನಿಷೇಧ…
Read More » -

ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ
ಬೆಳಗಾವಿ: ಯಲ್ಲಮ್ಮನ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5…
Read More » -

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ
ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…
Read More » -

ಹುಟ್ಟೂರಿನ ಜಾತ್ರಾ ಮಹೋತ್ಸವದಲ್ಲಿ ನಟ ಅರ್ಜುನ್ ಸರ್ಜಾ & ಧ್ರುವ ಸರ್ಜಾ ಭಾಗಿ
ನಟ ಸರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಹುಟ್ಟೂರಿನ ಅಹೋಬಲ ನರಸಿಂಹ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ಇಂದು ತುಮಕೂರು ಜಿಲ್ಲೆಯ ಜಕ್ಕೇನಹಳ್ಳಿ ನಡೆದ…
Read More » -

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…
Read More » -

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…
Read More » -

ಪೋಲಿಸ್ ಠಾಣೆಯಲ್ಲೆ ಮೊಬೈಲ್ ಎಗರಿಸಿದ ಖತರ್ನಾಕ್ ಕಳ್ಳ..!
ಸಾಮಾನ್ಯವಾಗಿ ಕಳ್ಳರಿಗೆ ಪೋಲಿಸರನ್ನು ಕಂಡರೆ ಭಯ ಆಗುತ್ತೆ. ಆದರೆ ಇಲ್ಲೊಬ್ಬ ಖತರ್ನಾಕ್ ಕಳ್ಳ ಪೋಲಿಸ್ ಅಧಿಕಾರಿಗಳ ಎದುರಿನಲ್ಲೇ ಮೊಬೈಲ್ ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಮುಲ್ಲಾ…
Read More » -

ನಟಿ ರಶ್ಮಿಕಾ ಮೇಲೆ ಅಸಂಬದ್ಧ ಹೇಳಿಕೆ; ಶಾಸಕ ರವಿ ಗಣಿಗ ವಿರುದ್ಧ ದೂರು ದಾಖಲು
ನಟಿ ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಬಂದಿಲ್ಲ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಶಾಸಕ ರವಿ ಗಣಿಗಗೆ ಸಂಕಷ್ಟ ಎದುರಾಗಿದೆ. ಶಾಸಕ ರವಿ ಗಣಿಗ…
Read More » -

ರನ್ಯಾ ರಾವ್ ಕೇಸ್; ಸಿಐಡಿ ತನಿಖೆ ವಾಪಸ್ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪೋಲಿಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ರಾಜ್ಯ ಸರ್ಕರ ಸಿಐಡಿ ತನಿಖೆಗೆ ಆದೇಶಿಸಿತ್ತು. ಆದರೆ…
Read More » -

40% ಕಮಿಷನ್ ಆರೋಪ; ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ತನಿಖಾ ಅಯೋಗ ವರದಿ ಸಿಎಂಗೆ ಸಲ್ಲಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಆರೋಪ ಕೇಳಿಬಂದ ಬೆನ್ನಲ್ಲೇ ತನಿಖಾ ವರದಿಯನ್ನು ಕೊಡಲು ನಿವೃತ್ತ…
Read More » -

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು…
Read More » -

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಮುನ್ನುಡಿ ಬರೆದ ಜಯಮೃತ್ಯುಂಜಯ ಶ್ರೀ
ಕಲಬುರಗಿ: ರಾಜ್ಯದಲ್ಲಿ ಪಂಚಮಸಾಲಿ ಮೀಸಲಾತಿಯ ಕೂಗು ಕೇಳಿ ಬಂದಿತ್ತು. ಈ ಸಂಬಂಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ಹೋರಟವನ್ನು ಮಾಡಿದ್ದರು. ಚಳಿಗಾಲ ಅಧಿವೇಶನ…
Read More » -

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾ ದಾಳಿ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ಭೂ ಒಡೆತನ ಯೋಜನೆಗಳಲ್ಲಿ…
Read More » -

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್
ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More » -

ಬೆಂಗಳೂರಿಗರಿಗೆ ಮತ್ತೊಂದು ಶಾಕ್..! ಶೀಘ್ರದಲ್ಲೇ ಆಟೋ ದರ ಏರಿಕೆ?
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಬುಧುವಾರ ನಡೆದ ಸಭೆಯಲ್ಲಿ ದರ…
Read More » -

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?
ಮೈಸೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್ನಲ್ಲಿ ರಿಲೀಫ್ ಮೂಡ್ನಲ್ಲಿರವ ಸಿಎಂಗೆ…
Read More » -

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…
Read More » -

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ
ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ.…
Read More » -

ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಒಡೆದಾಳುವದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ…
Read More » -

ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್
ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್ನಲ್ಲಿ ಇದೀಗ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು…
Read More » -

ಕೊಪ್ಪಳ ವಿದೇಶಿ ಮಹಿಳೆ ಅತ್ಯಾಚಾರ ಕೇಸ್; ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಎಸ್ಪಿ ರಾಮ್ ಅರಸಿದ್ದಿ ದಾಳಿ
ಕೊಪ್ಪಳ: ಜಿಲ್ಲೆಯ ಸಾಣಾಪುರ ಕೆರೆ ಬಳಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೇಸ್ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಜಿಲ್ಲಾ…
Read More » -

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಡಿಜಿಪಿ ರಾಮಚಂದ್ರ ವಿರುದ್ಧ ತನಿಖೆಗೆ ಆದೇಶ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿ ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಕೆಲ…
Read More » -

ಬೆಳಗಾವಿಯಲ್ಲಿ ಮತ್ತೆ ಮುಂದುವರಿದ ಎಂಇಎಸ್ ಪುಂಡರ ಅಟ್ಟಹಾಸ
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಳಿಕ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ…
Read More » -

ಸಿಎಂ ಸಮ್ಮುಖದಲ್ಲೇ ವಾಗ್ವಾದಕ್ಕಿಳಿದ ಸಚಿವರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಿಎಲ್ಪಿ ಸಭೆಯ ಬಳಿಕ ಸಚಿವರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ. ಸಚಿವ ಶರಣ್ಪ್ರಕಾಶ್ ಪಾಟೀಲ್…
Read More » -

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಮಂತ್ರಿಗಳು ಇನ್ವಾಲ್ ಆಗಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್ರನ್ನು ನ್ಯಾಯಾಲಯಕ್ಕೆ…
Read More » -

ಡಿಕೆಶಿ ಕೆಂಪೇಗೌಡ್ರು ಕಟ್ಟಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ; ಆರ್ ಅಶೋಕ್ ಆರೋಪ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…
Read More » -

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ
ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…
Read More » -

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ
ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More » -

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…
Read More » -

ಬೆಳ್ಬೆಳಗ್ಗೆ APMC ಮಾರುಕಟ್ಟೆಗೆ ಉಪಲೋಕಾಯುಕ್ತ ದಾಳಿ
ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ…
Read More » -

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…
Read More » -

ಐಶ್ವರ್ಯ ಗೌಡ ವಂಚನೆ ಕೇಸ್; ವಿನಯ್ ಕುಲಕರ್ಣಿಗೆ ಮುಳುವಾಗುತ್ತಾ ಕಾರು ಚಾಲಕನ ಹೇಳಿಕೆ
ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…
Read More » -

ಪಾಳುಬಿದ್ದ ಕಟ್ಟಡ ಕುಸಿತ; ನಾಲ್ವರು ಮಹಿಳೆಯರು ಸಾವು
ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…
Read More » -

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
Read More » -

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ
ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…
Read More » -

ನಿಗೂಢವಾಗಿ ಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…
Read More » -

ಪಾಕಶಾಲಾ ಬೋರ್ಡ್ ವೈರಲ್.. ಏಕೆ?
ಇಬ್ಬರೋ ಮೂವರೋ ವ್ಯಕ್ತಿಗಳು ಒಂದೆಡೆ ಹೋಟೆಲ್, ರೆಸ್ಟೋರೆಂಟ್ನಲ್ಲಿ ಸೇರಿದ್ರೆ ಸಾಮಾನ್ಯವಾಗಿ ಸಿನಿಮಾ, ರಾಜಕೀಯದ ಬಗ್ಗೆಯೇ ಹೆಚ್ಚು ಮಾತಾಡ್ತಾರೆ.. ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ ಚರ್ಚೆ, ವ್ಯವಹಾರಗಳು ಕೂಡ…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…
Read More » -

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…
Read More » -

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…
Read More » -

ಸಿಎಂ ಪತ್ನಿಗೆ ಬಿಗ್ ರಿಲೀಫ್; ಇ.ಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್
ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…
Read More » -

ಕಟ್ಟಡ ಕಾರ್ಮಿಕರ ನೋವುಗಳಿಗೆ ಮಿಡಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಇದಾಗಿದ್ದು.2025-2026ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.ಮುಂಗಡ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಮಿಕರು,…
Read More » -

ಸಿದ್ದರಾಮಯ್ಯ ಬಜೆಟ್ ಬೋಗಸ್ ಎಂದ ಆಪ್ ನಾಯಕ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು ಎಎಪಿ ನಾಯಕ ಮುಖ್ಯಮಂತ್ರಿ…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?
ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…
Read More » -

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್ನಲ್ಲಿ ಸಿಎಂ ಘೋಷಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…
Read More » -

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…
Read More » -

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್
ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…
Read More » -

ಮೀನುಗಾರರಿಗೆ ಭರ್ಜರಿ ಗಿಫ್ಟ್ ಸಿಎಂ ಸಿದ್ದು..!!
ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…
Read More » -

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್ ಭಾಷಣ ಮಾಡಿದ್ದಾರೆ.4…
Read More » -

ತರುಣ್ ಸುಧೀರ್ , ರಕ್ಷಿತಾ ಪ್ರೇಮ್ ನಟ್ಟು ಬೋಲ್ಟು ಬಿಚ್ಚಿದ ಸರ್ಕಾರ
ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಯಾಂಡಲ್ವುಡ್ ನಟರ ನಟ್ಟು ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದರು. ಅದಾದ ಬೆನ್ನಲ್ಲೇ ಸ್ಯಾಂಡಲ್ವುಡ್ ನಟ್ಟು ಬೋಲ್ಟು ಟೈಟ್ ಮಾಡುವ…
Read More » -

ಐಪಿಎಸ್ ಡಿ.ರೂಪಾ ಮೌದ್ಗಿಲ್ ವರ್ಗಾವಣೆ
ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ ಆಂತರಿಕ…
Read More » -

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಹೇಳಿದರು. ಈ ಕುರಿತು…
Read More » -

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…
Read More » -

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?
ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…
Read More » -

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!
ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…
Read More » -

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…
Read More » -

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!
ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…
Read More » -

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…
Read More » -

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ
ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…
Read More » -

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…
Read More » -

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…
Read More » -

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!
ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…
Read More » -

ಚಿತ್ರರಂಗದವರು ಟೀಕೆ ಮಾಡಲಿ ಅಂತಾನೆ ಆ ಪದ ಬಳಸಿದ್ದು; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಂದಿನ ಕಲಾಪದಲ್ಲಿ ಭಾಗವಹಿಸುವ ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ನಟ್ಟು-ಬೋಲ್ಟು ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಕುರಿತು ಮಾಧ್ಯಮದ ಜೊತೆ…
Read More » -

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More » -

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…
Read More » -

ಸೌಮ್ಯ ರೆಡ್ಡಿ ಚುನಾವಣಾ ತಕರಾರು; ಬಿಜೆಪಿ ಶಾಸಕ ರಾಮಮೂರ್ತಿಗೆ ಸುಪ್ರೀಂ ಶಾಕ್..!
ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ…
Read More » -

ಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ
ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ…
Read More » -

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಕಮಿಷನ್ ಆರೋಪ..
ಬೆಂಗಳೂರು: ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…
Read More » -

ಮೊಯ್ಲಿ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಆಗಲ್ಲ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…
Read More » -

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ
ಗುಜರಾತ್: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…
Read More » -

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ; ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…
Read More » -

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಬಜೆಟ್ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Read More » -

ಡಿಕೆಶಿ ‘ನಟ್ಟು ಬೋಲ್ಟ್’ ಹೇಳಿಕೆಗೆ ಸಾ.ರಾ.ಗೋವಿಂದು ತಿರುಗೇಟು
ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…
Read More » -

ಬೊಂಬೆ ತಯಾರಿಕೆಯಲ್ಲಿ ಚೈನಾಗೆ ಪೈಪೋಟಿ ನೀಡುವ ಅವಶ್ಯಕತೆ ಇದೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೊಪ್ಪಳ: ಜಗತ್ತಿನಾದ್ಯಂತ ಗೊಂಬೆ ತಯಾರಿಕೆ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇದರ ಲಾಭವನ್ನು ಹೆಚ್ಚಾಗಿ ಚೈನಾ ಪಡೆಯುತ್ತಿದೆ, ಅದಕ್ಕೆ ಪೈಪೋಟಿ ನೀಡುವ ಉದ್ದೇಶದಿಂದ ಕೊಪ್ಪಳ ಸೇರಿದಂತೆ ಹಲವು ಭಾಗಗಳಲ್ಲಿ…
Read More » -

ಹುರುಳಿಲ್ಲದ ಬಜೆಟ್ ಹದಿನಾರು ಮಂಡಿಸಿದರೇನು; ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.…
Read More » -

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…
Read More » -

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…
Read More » -

SSLC ಪರೀಕ್ಷೆ ಹಿನ್ನಲೆ ಬಂದ್ ಮುಂದೂಡಲಾಗುತ್ತಾ..?
ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ವಾಟಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ…
Read More » -

ಭಾರತೀಯ ಸಂಸ್ಕೃತಿಯನ್ನುಉಳಿಸುವ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ, ಅವರಲ್ಲಿ ಡಿಕೆಶಿ ಒಬ್ಬರು; ಕೆಎಸ್ಈ
ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…
Read More » -

ಬೆಂಗಳೂರು ಅಭಿವೃದ್ದಿಗೆ ಡಿಕೆಶಿ ಭರವಸೆ; ಪೈ ಹೇಳಿಕೆ
ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…
Read More » -

ಕರ್ನಾಟಕದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ; ಬಿಜೆಪಿ ನಾಯಕ ಶ್ರೀರಾಮುಲು
ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ. ರಾಜ್ಯದಲ್ಲಿ ಏಕನಾಥ್ ಶಿಂಧೆ ತರ ಪ್ರಕ್ರೀಯೆಗಳು ಮುಂದುವರೆದರೆ…
Read More » -

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ
ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ..!
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ…
Read More » -

ನಲಪಾಡ್ ಆಪ್ತ, ಅಬ್ಬಾಸ್ ಗ್ಯಾಂಗ್ ನಿಂದ ಗೂಂಡಾಗಿರಿ
ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಸದಾ ಯಾವುದಾದರೊಂದು ವಿವಾದದಲ್ಲಿ ಸಿಲುಕಿ ಹಾಕಿಕೊಂಡಿರುತ್ತೆ. ಇದೀಗ ಅವರ ಆಪ್ತ ಎನ್ನಲಾದ ವ್ಯಕ್ತಿಯೊಬ್ಬ ಗ್ಯಾಂಗ್ ಕಟ್ಟಿಕೊಂಡು ಯುವಕನೊಬ್ಬನ ಮೇಲೆ…
Read More » -

ಪ್ಲಾಸ್ಟಿಕ್, ಟ್ಯಾಟೂ ಬಳಿಕ ಮೆಹಂದಿಗೂ ಬಿಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ಹಲವು ಆಹಾರ ಹಾಗೂ ವಸ್ತುಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆ ಬಳಕೆ…
Read More » -

ಮಾರ್ಚ್ 22ರಂದು ಕರ್ನಾಟಕ ಬಂದ್; ಕನ್ನಡ ಸಂಘಟನೆಗಳಿಂದ ಮಹತ್ವದ ಘೋಷಣೆ
ಬೆಂಗಳೂರು: ಬಸ್ ಕಂಡಕ್ಟರ್ ಮೇಲೆ MES ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು…
Read More » -

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯಸಿ ಪರೀಕ್ಷೆಗಳು ಆರಂಭವಾಗಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಆರಂಭವಾಗಿ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆಗಳು…
Read More » -

ಮೂಡಾ ಕೇಸ್ನಿಂದ ಸಿಎಂಗೆ ‘ಲೋಕಾ’ ಮುಕ್ತಿ..!
ಬೆಂಗಳೂರು: ಮೂಡಾ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊನೆಗೂ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ 11,200 ಪುಟಗಳ…
Read More » -

ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ದುರಂತ ಅಂತ್ಯ
ಕಾರವಾರ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಅರಬೈಲ್ ಘಟ್ಟದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಈ ಭೀಕರ…
Read More » -

ಬಲ್ಡೋಟ ಕಂಪನಿ ವಿರುದ್ದ ಜನಾಕ್ರೋಶ; ಫೆ.24 ರಂದು ಕೊಪ್ಪಳ ಬಂದ್ ಗೆ ಕರೆ
ಕೊಪ್ಪಳ: ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.…
Read More » -

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .…
Read More » -

ಮುಡಾ ಪ್ರಕರಣದಲ್ಲಿ ಸಿಎಂಗೆ ಲೋಕಾ ಕ್ಲೀನ್ ಚಿಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿತ್ತು. ಇದೀಗ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಲೋಕಾಯುಕ್ತ ವರದಿ ನೀಡಿದೆ. ಲೋಕಾಯುಕ್ತ…
Read More » -

18 ರ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್
ಹುಬ್ಬಳ್ಳಿ; 18 ವರ್ಷದ ಯುವತಿ ಹಾಗೂ 50 ವರ್ಷದ ಅಕಂಲ್ ಲವ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಹೆಚ್ಚಿನ…
Read More » -

ಅನ್ನಭಾಗ್ಯ ಯೋಜನೆ; ದುಡ್ಡಿನ ಬದಲು ಅಕ್ಕಿ ಕೊಡಲು ಸರ್ಕಾರ ನಿರ್ಧಾರ
ಬೆಂಗಳೂರು: ಕರ್ನಾಟಕ ಸರ್ಕಾರ ಅನ್ಯಭಾಗ್ಯ ಯೋಜನೆ ಅಡಿಯಲ್ಲಿ 5ಕೆ.ಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರವರಿಯಿಂದ ನಿಲ್ಲಿಸಲಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಹಾರ ಮತ್ತು…
Read More » -

ಕೇಂದ್ರ ಸಚಿವ ಕುಮಾರಸ್ವಾಮಿ ಅನಾರೋಗ್ಯ; ಅಪೋಲೋ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಿನ್ನಲೆಯಲ್ಲಿ ಇಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ…
Read More » -

ನಮ್ಮ ಸರ್ಕಾರ ದಿವಾಳಿ ಆಗಲ್ಲ; ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬದಲಾವಣೆಗಳು ಆಗುತ್ತಲೆ ಇದೆ. ಅತ್ತ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ ರಾಜ್ಯ ಬಜೆಟ್…
Read More » -

ಯಾರಾಗ್ತಾರೆ ದೆಹಲಿ ಸಿಎಂ? ಪ್ರಮಾಣ ವಚನ ಸಮಾರಂಭಕ್ಕೆ ಮುಹೂರ್ತ ಫಿಕ್ಸ್..!
ನಅದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 10 ದಿನಗಳಾದರು ಸಹ ಇನ್ನೂ ಸಿಎಂ ಅಭ್ಯರ್ಥಿ ಫಿಕ್ಸ್ ಆಗಿಲ್ಲ. ನಾಳೆ ದೆಹಲಿ ಬಿಜೆಪಿ ಶಾಸಕಾಂಗ ಪಕ್ಷದ…
Read More » -

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಗೆ ಯತ್ನಾಳ್ ಖಡಕ್ ಉತ್ತರ
ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನ ಕೇಳಗಿಳಿಸಬೇಕು ಎಂದು ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ನಡೆಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ…
Read More » -

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ವಿಜಯಪುರ: ಭೀಮಾ ತೀರದ ರೌಡಿ ಬಾಗಪ್ಪ ಹರಿಜನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪೋಲಿಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸ್…
Read More » -

ಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ
ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ…
Read More » -

ನಿಮ್ಮನ್ನು ಪಡೆದಿರುವ ನಾನೇ ಧನ್ಯ; ಪ್ರೀತಿಯ ಸೆಲೆಬ್ರಿಟಿಗಳಿಗೆ ದಾಸ ಕೃತಜ್ಞತೆ
ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು…
Read More » -

ಬೈಕ್ ಗಳ ನಡೆವೆ ಅಪಘಾತ; ಓರ್ವ ವ್ಯಕ್ತಿ ಸಾವು
ಉಡುಪಿ: ಅಜ್ಜರಕಾಡು ಅಗ್ನಿಶಾಮಕ ಇಲಾಖೆ ಹತ್ತಿರ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಮಿಷನ್…
Read More » -

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್. ಪಾಟೀಲ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ಗೆ ಇದೀಗ ಹೊಸ ಹುದ್ದೆ ನೀಡಲಾಗಿದ್ದು ಅವರನ್ನು ರಾಜ್ಯ ನೀತಿ…
Read More » -

ಸರ್ಕಾರದ ವಿರುದ್ದ ABVP ಪ್ರೊಟೆಸ್ಟ್..!
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶುರುವಾಗಿದ್ದ 9 ವಿವಿಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ವಿರುದ್ದ ಜನಾಕ್ರೋಶ ಮುಂದುವರಿದಿದೆ. ಇದರ ಮುಂದುವರಿದ ಭಾಗವಾಗಿ ಕಲಬುರ್ಗಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ…
Read More » -

ಪ್ರಧಾನಿ ಸ್ಥಾನದಿಂದ ಮೋದಿಯವರನ್ನ ಕೆಳಗಿಳಿಸಿ; ಬಿಜೆಪಿ ನಾಯಕರಿಗೆ ಲಾಡ್ ಟಾಂಗ್
ಬೆಳಗಾವಿ: ಮೋದಿಯವರನ್ನ ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಡೆ ಇಳಿಸಿ ಎಂದು ನೇರವಾಗಿಯೇ ಬಿಜೆಪಿ ನಾಯಕರಿಗೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ…
Read More » -

ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ; ಡಿಕೆಶಿ ಸ್ಪಷ್ಟನೆ
ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ಯಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಕುರಿತು…
Read More » -

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಫೆಬ್ರವರಿ 17: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ…
Read More » -

ದರ್ಶನ್ ಪರ ಸುಪ್ರೀಂ ಕೋರ್ಟ್ ನಲ್ಲಿ ಸಿಬಲ್ ವಾದ..?
ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ…
Read More » -

AE ಗೆ ಭರ್ಜರಿ ಗಿಫ್ಟ್ -ಬಿಡಿಎ ಎಂಜಿನಿಯರ್ ಗಳ ಅಸಮಾಧಾನ..!
ಬೆಂಗಳೂರು: ಬಿಡಿಎನಲ್ಲಿ ಅಧ್ವಾನಗಳ ಮೇಲೆ ಅಧ್ವಾನಗಳು ಜರಗುತ್ತಿರುವ ಬಗ್ಗೆ ದೂರುಗಳ ಸುರಿಮಳೆ ಮುಂದುವರದಿದೆ. ಸಹಾಯಕ ಇಂಜಿನಿಯರ್ ನವೀನ್ ಎಂಬುವರಿಗೆ ಒಂದಕ್ಕಿಂತ ಹಲವು ಹುದ್ದೆ ನೀಡಿರುವುದು ಇತರರ ಇಂಜಿನಿಯರ್…
Read More » -

ಅತ್ತೆಯ ಕೊಲೆ ಮಾಡಿ ಪರಾರಿಯಾದ ಭೂಪ..!
ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊಲೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್…
Read More » -

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ..
ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ…
Read More » -

ಬಿಜೆಪಿ ರಾಜ್ಯಧ್ಯಕ್ಷ ಯಾರಾಗ್ತಾರೆ? ಫೆ.20ರೊಳಗೆ ಉತ್ತರ ಸಿಗಲಿದೆ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ…
Read More » -

ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್
ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ…
Read More » -

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್
ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.…
Read More » -

ವಿವಿ ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ
ಹುಬ್ಬಳ್ಳಿ: ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 17 ರಂದು ABVP ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಯ…
Read More » -

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ…
Read More » -

ಸಿಎಂ ಕುರ್ಚಿ ಫೈಟ್ ಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ – ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…
Read More » -

ಸಿಎಂ ಸಹಿ ನಕಲು ನಕಲು; ಆರೋಪಿ ರಾಘವೇಂದ್ರ ಅರೆಸ್ಟ್
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಾಡಿದ್ದೇನು? ಕೆಎಎಸ್ ಅಧಿಕಾರಿಯೊಬ್ಬರಿಗೆ…
Read More » -

ಕೊಪ್ಪಳ ವಿವಿಗೆ ಬೀಗ; ಸರ್ಕಾರದ ವಿರುದ್ದ ಜನಾಕ್ರೋಶ
ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ…
Read More » -

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ತಲೆ ಎತ್ತುತ್ತಿವೆ; ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
Read More » -

ಬೀದರ್ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ..
ಬೀದರ್: ಎಟಿಎಂ ಸಿಬ್ಬಂದಿಗೆ ಶೂಟ್ ಮಾಡಿ ದರೋಡೆ ಮಾಡಿದ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಜನವರಿ 16ರಂದು…
Read More » -

ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಕೊಲೆ; ಆಟೋ ಚಾಲಕ ಅರೆಸ್ಟ್
ಬೆಳಗಾವಿ: ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69) ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಖಡೇಬಜಾರ್…
Read More »
















































































































































