ರಾಜ್ಯ
-

40% ಕಮಿಷನ್ ಆರೋಪ; ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ತನಿಖಾ ಅಯೋಗ ವರದಿ ಸಿಎಂಗೆ ಸಲ್ಲಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಆರೋಪ ಕೇಳಿಬಂದ ಬೆನ್ನಲ್ಲೇ ತನಿಖಾ ವರದಿಯನ್ನು ಕೊಡಲು ನಿವೃತ್ತ…
Read More » -

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು…
Read More » -

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಮುನ್ನುಡಿ ಬರೆದ ಜಯಮೃತ್ಯುಂಜಯ ಶ್ರೀ
ಕಲಬುರಗಿ: ರಾಜ್ಯದಲ್ಲಿ ಪಂಚಮಸಾಲಿ ಮೀಸಲಾತಿಯ ಕೂಗು ಕೇಳಿ ಬಂದಿತ್ತು. ಈ ಸಂಬಂಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ಹೋರಟವನ್ನು ಮಾಡಿದ್ದರು. ಚಳಿಗಾಲ ಅಧಿವೇಶನ…
Read More » -

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾ ದಾಳಿ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ಭೂ ಒಡೆತನ ಯೋಜನೆಗಳಲ್ಲಿ…
Read More » -

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್
ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More » -

ಬೆಂಗಳೂರಿಗರಿಗೆ ಮತ್ತೊಂದು ಶಾಕ್..! ಶೀಘ್ರದಲ್ಲೇ ಆಟೋ ದರ ಏರಿಕೆ?
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಬುಧುವಾರ ನಡೆದ ಸಭೆಯಲ್ಲಿ ದರ…
Read More » -

ಮುಡಾ ಕೇಸ್ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?
ಮೈಸೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್ನಲ್ಲಿ ರಿಲೀಫ್ ಮೂಡ್ನಲ್ಲಿರವ ಸಿಎಂಗೆ…
Read More » -

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…
Read More » -

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ
ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ.…
Read More » -

ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಒಡೆದಾಳುವದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ…
Read More » -

ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್
ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್ನಲ್ಲಿ ಇದೀಗ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು…
Read More » -

ಕೊಪ್ಪಳ ವಿದೇಶಿ ಮಹಿಳೆ ಅತ್ಯಾಚಾರ ಕೇಸ್; ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಎಸ್ಪಿ ರಾಮ್ ಅರಸಿದ್ದಿ ದಾಳಿ
ಕೊಪ್ಪಳ: ಜಿಲ್ಲೆಯ ಸಾಣಾಪುರ ಕೆರೆ ಬಳಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೇಸ್ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಜಿಲ್ಲಾ…
Read More » -

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಡಿಜಿಪಿ ರಾಮಚಂದ್ರ ವಿರುದ್ಧ ತನಿಖೆಗೆ ಆದೇಶ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿ ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಕೆಲ…
Read More » -

ಬೆಳಗಾವಿಯಲ್ಲಿ ಮತ್ತೆ ಮುಂದುವರಿದ ಎಂಇಎಸ್ ಪುಂಡರ ಅಟ್ಟಹಾಸ
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಳಿಕ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ…
Read More » -

ಸಿಎಂ ಸಮ್ಮುಖದಲ್ಲೇ ವಾಗ್ವಾದಕ್ಕಿಳಿದ ಸಚಿವರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಿಎಲ್ಪಿ ಸಭೆಯ ಬಳಿಕ ಸಚಿವರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ. ಸಚಿವ ಶರಣ್ಪ್ರಕಾಶ್ ಪಾಟೀಲ್…
Read More » -

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಮಂತ್ರಿಗಳು ಇನ್ವಾಲ್ ಆಗಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಗೋಲ್ಡ್ ಸ್ಮಂಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ರನ್ನು ಡಿಆರ್ಐ ಅಧಿಕಾರಿಗಳು ವಿಚಾರಣೆಗೆಂದು ಮೂರು ದಿನ ಕಸ್ಟಡಿಗೆ ಪಡೆದಿದ್ದರು. ಕಸ್ಟಿಡಿ ಅಂತ್ಯವಾದ ಹಿನ್ನಲೇ ರನ್ಯಾ ರಾವ್ರನ್ನು ನ್ಯಾಯಾಲಯಕ್ಕೆ…
Read More » -

ಡಿಕೆಶಿ ಕೆಂಪೇಗೌಡ್ರು ಕಟ್ಟಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ; ಆರ್ ಅಶೋಕ್ ಆರೋಪ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…
Read More » -

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ
ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…
Read More » -

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ
ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More » -

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…
Read More » -

ಬೆಳ್ಬೆಳಗ್ಗೆ APMC ಮಾರುಕಟ್ಟೆಗೆ ಉಪಲೋಕಾಯುಕ್ತ ದಾಳಿ
ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ…
Read More » -

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…
Read More » -

ಐಶ್ವರ್ಯ ಗೌಡ ವಂಚನೆ ಕೇಸ್; ವಿನಯ್ ಕುಲಕರ್ಣಿಗೆ ಮುಳುವಾಗುತ್ತಾ ಕಾರು ಚಾಲಕನ ಹೇಳಿಕೆ
ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…
Read More » -

ಪಾಳುಬಿದ್ದ ಕಟ್ಟಡ ಕುಸಿತ; ನಾಲ್ವರು ಮಹಿಳೆಯರು ಸಾವು
ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…
Read More » -

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
Read More » -

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ
ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…
Read More » -

ನಿಗೂಢವಾಗಿ ಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…
Read More » -

ಪಾಕಶಾಲಾ ಬೋರ್ಡ್ ವೈರಲ್.. ಏಕೆ?
ಇಬ್ಬರೋ ಮೂವರೋ ವ್ಯಕ್ತಿಗಳು ಒಂದೆಡೆ ಹೋಟೆಲ್, ರೆಸ್ಟೋರೆಂಟ್ನಲ್ಲಿ ಸೇರಿದ್ರೆ ಸಾಮಾನ್ಯವಾಗಿ ಸಿನಿಮಾ, ರಾಜಕೀಯದ ಬಗ್ಗೆಯೇ ಹೆಚ್ಚು ಮಾತಾಡ್ತಾರೆ.. ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ ಚರ್ಚೆ, ವ್ಯವಹಾರಗಳು ಕೂಡ…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…
Read More » -

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…
Read More » -

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…
Read More » -

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…
Read More » -

ಸಿಎಂ ಪತ್ನಿಗೆ ಬಿಗ್ ರಿಲೀಫ್; ಇ.ಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್
ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…
Read More » -

ಕಟ್ಟಡ ಕಾರ್ಮಿಕರ ನೋವುಗಳಿಗೆ ಮಿಡಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಇದಾಗಿದ್ದು.2025-2026ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.ಮುಂಗಡ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಮಿಕರು,…
Read More » -

ಸಿದ್ದರಾಮಯ್ಯ ಬಜೆಟ್ ಬೋಗಸ್ ಎಂದ ಆಪ್ ನಾಯಕ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು ಎಎಪಿ ನಾಯಕ ಮುಖ್ಯಮಂತ್ರಿ…
Read More » -

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?
ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…
Read More » -

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್ನಲ್ಲಿ ಸಿಎಂ ಘೋಷಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…
Read More » -

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…
Read More » -

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್
ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…
Read More » -

ಮೀನುಗಾರರಿಗೆ ಭರ್ಜರಿ ಗಿಫ್ಟ್ ಸಿಎಂ ಸಿದ್ದು..!!
ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…
Read More » -

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್ ಭಾಷಣ ಮಾಡಿದ್ದಾರೆ.4…
Read More » -

ತರುಣ್ ಸುಧೀರ್ , ರಕ್ಷಿತಾ ಪ್ರೇಮ್ ನಟ್ಟು ಬೋಲ್ಟು ಬಿಚ್ಚಿದ ಸರ್ಕಾರ
ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಯಾಂಡಲ್ವುಡ್ ನಟರ ನಟ್ಟು ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದರು. ಅದಾದ ಬೆನ್ನಲ್ಲೇ ಸ್ಯಾಂಡಲ್ವುಡ್ ನಟ್ಟು ಬೋಲ್ಟು ಟೈಟ್ ಮಾಡುವ…
Read More » -

ಐಪಿಎಸ್ ಡಿ.ರೂಪಾ ಮೌದ್ಗಿಲ್ ವರ್ಗಾವಣೆ
ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ ಆಂತರಿಕ…
Read More » -

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಹೇಳಿದರು. ಈ ಕುರಿತು…
Read More » -

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…
Read More » -

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?
ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…
Read More » -

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!
ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…
Read More » -

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…
Read More » -

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!
ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…
Read More » -

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…
Read More » -

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ
ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…
Read More » -

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…
Read More » -

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…
Read More » -

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!
ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…
Read More » -

ಚಿತ್ರರಂಗದವರು ಟೀಕೆ ಮಾಡಲಿ ಅಂತಾನೆ ಆ ಪದ ಬಳಸಿದ್ದು; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಂದಿನ ಕಲಾಪದಲ್ಲಿ ಭಾಗವಹಿಸುವ ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ನಟ್ಟು-ಬೋಲ್ಟು ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಕುರಿತು ಮಾಧ್ಯಮದ ಜೊತೆ…
Read More » -

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ
ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More » -

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…
Read More » -

ಸೌಮ್ಯ ರೆಡ್ಡಿ ಚುನಾವಣಾ ತಕರಾರು; ಬಿಜೆಪಿ ಶಾಸಕ ರಾಮಮೂರ್ತಿಗೆ ಸುಪ್ರೀಂ ಶಾಕ್..!
ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ…
Read More » -

ಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ
ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ…
Read More » -

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಕಮಿಷನ್ ಆರೋಪ..
ಬೆಂಗಳೂರು: ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…
Read More » -

ಮೊಯ್ಲಿ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಆಗಲ್ಲ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…
Read More » -

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ
ಗುಜರಾತ್: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…
Read More » -

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ; ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…
Read More » -

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಬಜೆಟ್ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Read More » -

ಡಿಕೆಶಿ ‘ನಟ್ಟು ಬೋಲ್ಟ್’ ಹೇಳಿಕೆಗೆ ಸಾ.ರಾ.ಗೋವಿಂದು ತಿರುಗೇಟು
ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…
Read More » -

ಬೊಂಬೆ ತಯಾರಿಕೆಯಲ್ಲಿ ಚೈನಾಗೆ ಪೈಪೋಟಿ ನೀಡುವ ಅವಶ್ಯಕತೆ ಇದೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೊಪ್ಪಳ: ಜಗತ್ತಿನಾದ್ಯಂತ ಗೊಂಬೆ ತಯಾರಿಕೆ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇದರ ಲಾಭವನ್ನು ಹೆಚ್ಚಾಗಿ ಚೈನಾ ಪಡೆಯುತ್ತಿದೆ, ಅದಕ್ಕೆ ಪೈಪೋಟಿ ನೀಡುವ ಉದ್ದೇಶದಿಂದ ಕೊಪ್ಪಳ ಸೇರಿದಂತೆ ಹಲವು ಭಾಗಗಳಲ್ಲಿ…
Read More » -

ಹುರುಳಿಲ್ಲದ ಬಜೆಟ್ ಹದಿನಾರು ಮಂಡಿಸಿದರೇನು; ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.…
Read More » -

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…
Read More » -

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…
Read More » -

SSLC ಪರೀಕ್ಷೆ ಹಿನ್ನಲೆ ಬಂದ್ ಮುಂದೂಡಲಾಗುತ್ತಾ..?
ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ವಾಟಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ…
Read More » -

ಭಾರತೀಯ ಸಂಸ್ಕೃತಿಯನ್ನುಉಳಿಸುವ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ, ಅವರಲ್ಲಿ ಡಿಕೆಶಿ ಒಬ್ಬರು; ಕೆಎಸ್ಈ
ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…
Read More » -

ಬೆಂಗಳೂರು ಅಭಿವೃದ್ದಿಗೆ ಡಿಕೆಶಿ ಭರವಸೆ; ಪೈ ಹೇಳಿಕೆ
ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…
Read More » -

ಕರ್ನಾಟಕದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ; ಬಿಜೆಪಿ ನಾಯಕ ಶ್ರೀರಾಮುಲು
ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ. ರಾಜ್ಯದಲ್ಲಿ ಏಕನಾಥ್ ಶಿಂಧೆ ತರ ಪ್ರಕ್ರೀಯೆಗಳು ಮುಂದುವರೆದರೆ…
Read More » -

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ
ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ..!
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ…
Read More » -

ನಲಪಾಡ್ ಆಪ್ತ, ಅಬ್ಬಾಸ್ ಗ್ಯಾಂಗ್ ನಿಂದ ಗೂಂಡಾಗಿರಿ
ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಸದಾ ಯಾವುದಾದರೊಂದು ವಿವಾದದಲ್ಲಿ ಸಿಲುಕಿ ಹಾಕಿಕೊಂಡಿರುತ್ತೆ. ಇದೀಗ ಅವರ ಆಪ್ತ ಎನ್ನಲಾದ ವ್ಯಕ್ತಿಯೊಬ್ಬ ಗ್ಯಾಂಗ್ ಕಟ್ಟಿಕೊಂಡು ಯುವಕನೊಬ್ಬನ ಮೇಲೆ…
Read More » -

ಪ್ಲಾಸ್ಟಿಕ್, ಟ್ಯಾಟೂ ಬಳಿಕ ಮೆಹಂದಿಗೂ ಬಿಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ಹಲವು ಆಹಾರ ಹಾಗೂ ವಸ್ತುಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆ ಬಳಕೆ…
Read More » -

ಮಾರ್ಚ್ 22ರಂದು ಕರ್ನಾಟಕ ಬಂದ್; ಕನ್ನಡ ಸಂಘಟನೆಗಳಿಂದ ಮಹತ್ವದ ಘೋಷಣೆ
ಬೆಂಗಳೂರು: ಬಸ್ ಕಂಡಕ್ಟರ್ ಮೇಲೆ MES ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು…
Read More » -

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯಸಿ ಪರೀಕ್ಷೆಗಳು ಆರಂಭವಾಗಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಆರಂಭವಾಗಿ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆಗಳು…
Read More » -

ಮೂಡಾ ಕೇಸ್ನಿಂದ ಸಿಎಂಗೆ ‘ಲೋಕಾ’ ಮುಕ್ತಿ..!
ಬೆಂಗಳೂರು: ಮೂಡಾ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊನೆಗೂ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ 11,200 ಪುಟಗಳ…
Read More » -

ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ದುರಂತ ಅಂತ್ಯ
ಕಾರವಾರ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಅರಬೈಲ್ ಘಟ್ಟದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಈ ಭೀಕರ…
Read More » -

ಬಲ್ಡೋಟ ಕಂಪನಿ ವಿರುದ್ದ ಜನಾಕ್ರೋಶ; ಫೆ.24 ರಂದು ಕೊಪ್ಪಳ ಬಂದ್ ಗೆ ಕರೆ
ಕೊಪ್ಪಳ: ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.…
Read More » -

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .…
Read More » -

ಮುಡಾ ಪ್ರಕರಣದಲ್ಲಿ ಸಿಎಂಗೆ ಲೋಕಾ ಕ್ಲೀನ್ ಚಿಟ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿತ್ತು. ಇದೀಗ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಲೋಕಾಯುಕ್ತ ವರದಿ ನೀಡಿದೆ. ಲೋಕಾಯುಕ್ತ…
Read More » -

18 ರ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್
ಹುಬ್ಬಳ್ಳಿ; 18 ವರ್ಷದ ಯುವತಿ ಹಾಗೂ 50 ವರ್ಷದ ಅಕಂಲ್ ಲವ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಹೆಚ್ಚಿನ…
Read More » -

ಅನ್ನಭಾಗ್ಯ ಯೋಜನೆ; ದುಡ್ಡಿನ ಬದಲು ಅಕ್ಕಿ ಕೊಡಲು ಸರ್ಕಾರ ನಿರ್ಧಾರ
ಬೆಂಗಳೂರು: ಕರ್ನಾಟಕ ಸರ್ಕಾರ ಅನ್ಯಭಾಗ್ಯ ಯೋಜನೆ ಅಡಿಯಲ್ಲಿ 5ಕೆ.ಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರವರಿಯಿಂದ ನಿಲ್ಲಿಸಲಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಹಾರ ಮತ್ತು…
Read More » -

ಕೇಂದ್ರ ಸಚಿವ ಕುಮಾರಸ್ವಾಮಿ ಅನಾರೋಗ್ಯ; ಅಪೋಲೋ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಿನ್ನಲೆಯಲ್ಲಿ ಇಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ…
Read More » -

ನಮ್ಮ ಸರ್ಕಾರ ದಿವಾಳಿ ಆಗಲ್ಲ; ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬದಲಾವಣೆಗಳು ಆಗುತ್ತಲೆ ಇದೆ. ಅತ್ತ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ ರಾಜ್ಯ ಬಜೆಟ್…
Read More » -

ಯಾರಾಗ್ತಾರೆ ದೆಹಲಿ ಸಿಎಂ? ಪ್ರಮಾಣ ವಚನ ಸಮಾರಂಭಕ್ಕೆ ಮುಹೂರ್ತ ಫಿಕ್ಸ್..!
ನಅದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 10 ದಿನಗಳಾದರು ಸಹ ಇನ್ನೂ ಸಿಎಂ ಅಭ್ಯರ್ಥಿ ಫಿಕ್ಸ್ ಆಗಿಲ್ಲ. ನಾಳೆ ದೆಹಲಿ ಬಿಜೆಪಿ ಶಾಸಕಾಂಗ ಪಕ್ಷದ…
Read More » -

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಗೆ ಯತ್ನಾಳ್ ಖಡಕ್ ಉತ್ತರ
ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನ ಕೇಳಗಿಳಿಸಬೇಕು ಎಂದು ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ನಡೆಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ…
Read More » -

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ವಿಜಯಪುರ: ಭೀಮಾ ತೀರದ ರೌಡಿ ಬಾಗಪ್ಪ ಹರಿಜನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪೋಲಿಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸ್…
Read More » -

ಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ
ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ…
Read More » -

ನಿಮ್ಮನ್ನು ಪಡೆದಿರುವ ನಾನೇ ಧನ್ಯ; ಪ್ರೀತಿಯ ಸೆಲೆಬ್ರಿಟಿಗಳಿಗೆ ದಾಸ ಕೃತಜ್ಞತೆ
ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು…
Read More » -

ಬೈಕ್ ಗಳ ನಡೆವೆ ಅಪಘಾತ; ಓರ್ವ ವ್ಯಕ್ತಿ ಸಾವು
ಉಡುಪಿ: ಅಜ್ಜರಕಾಡು ಅಗ್ನಿಶಾಮಕ ಇಲಾಖೆ ಹತ್ತಿರ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಮಿಷನ್…
Read More » -

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್. ಪಾಟೀಲ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ಗೆ ಇದೀಗ ಹೊಸ ಹುದ್ದೆ ನೀಡಲಾಗಿದ್ದು ಅವರನ್ನು ರಾಜ್ಯ ನೀತಿ…
Read More » -

ಸರ್ಕಾರದ ವಿರುದ್ದ ABVP ಪ್ರೊಟೆಸ್ಟ್..!
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶುರುವಾಗಿದ್ದ 9 ವಿವಿಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ವಿರುದ್ದ ಜನಾಕ್ರೋಶ ಮುಂದುವರಿದಿದೆ. ಇದರ ಮುಂದುವರಿದ ಭಾಗವಾಗಿ ಕಲಬುರ್ಗಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ…
Read More » -

ಪ್ರಧಾನಿ ಸ್ಥಾನದಿಂದ ಮೋದಿಯವರನ್ನ ಕೆಳಗಿಳಿಸಿ; ಬಿಜೆಪಿ ನಾಯಕರಿಗೆ ಲಾಡ್ ಟಾಂಗ್
ಬೆಳಗಾವಿ: ಮೋದಿಯವರನ್ನ ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಡೆ ಇಳಿಸಿ ಎಂದು ನೇರವಾಗಿಯೇ ಬಿಜೆಪಿ ನಾಯಕರಿಗೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ…
Read More » -

ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ; ಡಿಕೆಶಿ ಸ್ಪಷ್ಟನೆ
ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ಯಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಕುರಿತು…
Read More » -

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಫೆಬ್ರವರಿ 17: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ…
Read More » -

ದರ್ಶನ್ ಪರ ಸುಪ್ರೀಂ ಕೋರ್ಟ್ ನಲ್ಲಿ ಸಿಬಲ್ ವಾದ..?
ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ…
Read More » -

AE ಗೆ ಭರ್ಜರಿ ಗಿಫ್ಟ್ -ಬಿಡಿಎ ಎಂಜಿನಿಯರ್ ಗಳ ಅಸಮಾಧಾನ..!
ಬೆಂಗಳೂರು: ಬಿಡಿಎನಲ್ಲಿ ಅಧ್ವಾನಗಳ ಮೇಲೆ ಅಧ್ವಾನಗಳು ಜರಗುತ್ತಿರುವ ಬಗ್ಗೆ ದೂರುಗಳ ಸುರಿಮಳೆ ಮುಂದುವರದಿದೆ. ಸಹಾಯಕ ಇಂಜಿನಿಯರ್ ನವೀನ್ ಎಂಬುವರಿಗೆ ಒಂದಕ್ಕಿಂತ ಹಲವು ಹುದ್ದೆ ನೀಡಿರುವುದು ಇತರರ ಇಂಜಿನಿಯರ್…
Read More » -

ಅತ್ತೆಯ ಕೊಲೆ ಮಾಡಿ ಪರಾರಿಯಾದ ಭೂಪ..!
ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊಲೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್…
Read More » -

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ..
ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ…
Read More » -

ಬಿಜೆಪಿ ರಾಜ್ಯಧ್ಯಕ್ಷ ಯಾರಾಗ್ತಾರೆ? ಫೆ.20ರೊಳಗೆ ಉತ್ತರ ಸಿಗಲಿದೆ; ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ…
Read More » -

ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್
ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ…
Read More » -

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್
ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.…
Read More » -

ವಿವಿ ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ
ಹುಬ್ಬಳ್ಳಿ: ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 17 ರಂದು ABVP ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಯ…
Read More » -

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ…
Read More » -

ಸಿಎಂ ಕುರ್ಚಿ ಫೈಟ್ ಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ – ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…
Read More » -

ಸಿಎಂ ಸಹಿ ನಕಲು ನಕಲು; ಆರೋಪಿ ರಾಘವೇಂದ್ರ ಅರೆಸ್ಟ್
ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಾಡಿದ್ದೇನು? ಕೆಎಎಸ್ ಅಧಿಕಾರಿಯೊಬ್ಬರಿಗೆ…
Read More » -

ಕೊಪ್ಪಳ ವಿವಿಗೆ ಬೀಗ; ಸರ್ಕಾರದ ವಿರುದ್ದ ಜನಾಕ್ರೋಶ
ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ…
Read More » -

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ತಲೆ ಎತ್ತುತ್ತಿವೆ; ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
Read More » -

ಬೀದರ್ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ..
ಬೀದರ್: ಎಟಿಎಂ ಸಿಬ್ಬಂದಿಗೆ ಶೂಟ್ ಮಾಡಿ ದರೋಡೆ ಮಾಡಿದ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಜನವರಿ 16ರಂದು…
Read More » -

ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಕೊಲೆ; ಆಟೋ ಚಾಲಕ ಅರೆಸ್ಟ್
ಬೆಳಗಾವಿ: ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69) ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಖಡೇಬಜಾರ್…
Read More » -

ಕಾಂಗ್ರೆಸ್ ಮುಖಂಡನಿಗೆ ಬೆದರಿಕೆ ಕರೆ; ಎಫ್ ಐ ಆರ್ ದಾಖಲು
ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಅವರಿಗೆ ಅಪರಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅಲ್ತಾಫ್ ಅವರು ಜೆ.ಜೆ.ನಗರ ಪೋಲಿಸ್…
Read More » -

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಪೋಲಿಸ್ ಕಸ್ಟಡಿಗೆ
ವಿಜಯಪುರ: ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ಪೋಲಿಸ್ ವಶಕ್ಕೆ ನೀಡಿ 2ನೇ ಹೆಚ್ಚುವರಿ ಜಿಲ್ಲಾ ವಿಶೇಷ…
Read More » -

ನಮ್ಮ ಮೆಟ್ರೋಗೆ ಪ್ರಯಾಣಿಕರ ಹೊಸ ಬೇಡಿಕೆಗಳು?
ಬೆಂಗಳೂರು: ನಮ್ಮ ಮೆಟ್ರೋ ಟಿಕೆರ್ ದರ ಏರಿಕ ಆದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಕೀಯವಾಗಿ ಬಿಜೆಪಿ – ಕಾಂಗ್ರೆಸ್ ಆರೋಪ ಪ್ರತ್ಯಾರೋಪ ನಡೆಸಿದರು. ಈ ಹಿನ್ನಲೇ…
Read More » -

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಪಂಜಾಬ್ನ ಪಟಿಯಾಲದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಶಾಂತಕುಮಾರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More » -

ಫ್ರೀಡಂ ಟಿವಿ ಸರ್ವರ್ಗೆ ಕನ್ನ – ಫ್ರಾಡ್ ಕೆ.ಸಂತೋಷ್ ಅರೆಸ್ಟ್
ಫ್ರೀಡಂ ಟಿವಿಯ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಹಾಗೂ ಫ್ರೀಡಂ ಟಿವಿ ಕಂಪ್ಯೂಟರ್ ವ್ಯವಸ್ಥೆಗೆ ಕನ್ನ ಹಾಕಲು ಮುಂದಾಗಿದ್ದ ಕೆ.ಸಂತೋಷ್ S/O…
Read More » -

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಾಂಸ್ಕೃತಿಕ ಗೋಷ್ಠಿ
ಭಾರತದ ಮೂಲೆ ಮೂಲೆಯಲ್ಲೂ ವೈವಿಧ್ಯಮಯ ಪಾರಂಪರಿಕ ಕುಶಲಕಲೆಗಳಿದ್ದು, ಫ್ಯಾಷನ್ ವಲಯಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಖ್ಯಾತ ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ ಗುರುವಾರ ಹೇಳಿದರು.’ಜಾಗತಿಕ ಹೂಡಿಕೆದಾರರ ಸಮಾವೇಶ…
Read More » -

ಮೆಟ್ರೋ ದರ ಇಳಿಕೆ ಬಗ್ಗೆ ಏನಂದ್ರು ಡಿಕೆಶಿ?
ಮೆಟ್ರೋ ದರ ಇಳಿಸಬೇಕು ಅನ್ನೋ ನಮ್ಮ ಸರ್ಕಾರದ ಅಭಿಪ್ರಾಯವನ್ನು ಬಿಎಮ್ ಆರ್ ಸಿಎಲ್ ಗೆ ತಿಳಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ…
Read More » -

ಡಿ.ಕೆ ಸಿಎಂ ಕನಸಿಗೆ ಪರಮೇಶ್ವರ್ ಟಾಂಗ್..! ಗೃಹಸಚಿವ ಹೇಳಿದ್ದೇನು?
ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕನಸಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪರಮೇಶ್ವರ್, ಮುಖ್ಯಮಂತ್ರಿಗಳು (ಸಿದ್ದರಾಮಯ್ಯ) ದೀರ್ಘಾವಧಿ…
Read More » -

ಮೆಟ್ರೋ ದರ ಇಳಿಕೆಗೆ ಸಿಎಂ ಸೂಚನೆ..!
ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.…
Read More » -

ಗಾನ ಕೋಗಿಲೆ; ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ವಿಧಿವಶ
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದಿದ್ದಾರೆ. ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಅವರು,…
Read More » -

20ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿನಿ ಸಾವು..
ಪ್ರತಿವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ಕೆಲವೊಂದು ಅಹೀತಕರ ಘಟನೆಗಳು ನಡೆಯೋದು ಸಾಮಾನ್ಯ ಸಂಗತಿ ಆಗಿದೆ. ಪರೀಕ್ಷೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ…
Read More » -

ಬಾಗಪ್ಪ ಹತ್ಯೆಗೆ ಪಿಂಟುನಿಂದ ಸ್ಕೆಚ್? ಯಾರಿದು ಪಿಂಟು?
ಭೀಮಾ ತೀರದಲ್ಲಿ ಮತ್ತೊಮ್ಮೆ ರಕ್ತದೋಕುಳಿಯಾಗಿದ್ದು, ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬಾಗಪ್ಪ ಹರಿಜನ ಮಗಳು ಗಂಗೂಬಾಯಿ, ಪಿಂಟು ಅಲಿಯಾಸ್ ಪ್ರಕಾಶ್…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ…
Read More » -

ಉದಯಗಿರಿ ಗಲಭೆ; ಎಂಟು ಆರೋಪಿಗಳ ಬಂಧನ
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಸಾಂಸ್ಕೃತಿಕ ನಗರಿಯಲ್ಲಿ ಆಕ್ರೋಶ ಭುಗಿಲೇದ್ದಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…
Read More » -

ಯಲಹಂಕ : ಭ್ರಷ್ಟ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿಯನ್ನ ಸಸ್ಪೆಂಡ್ ಮಾಡಿದ RC..
ಬೆಂಗಳೂರು : ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇವೆಯಿಂದ ಅಮಾನತ್ತಾಗಿದ್ದಾರೆ.ಕೆಲ ದಿನಗಳ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.…
Read More » -

ಬೆಂಗಳೂರು ಮೆಟ್ರೋ ದರ ಪರಿಷ್ಕೃತ ; ಫೆ. 9 ರಿಂದ ಜಾರಿಗೆ ಬರಲಿದೆ..!
ಬೆಂಗಳೂರು : ಮೆಟ್ರೋ ರೈಲು ನಿಗಮ ಮಂಡಳಿ ಶನಿವಾರ ಹೊಸ ದರ ರಚನೆಯನ್ನು ಘೋಷಿಸಿದೆ. ಅದು ಫೆ. 9, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ದರಗಳು…
Read More » -

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!
ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…
Read More » -

ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ ಜನ್ರು ವೋಟು ಹಾಕೋದು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು
ಚಿತ್ರದುರ್ಗ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಇವನು ಯೋಗ್ಯ ಅಂದ್ರೆ ಜನರು ಗ್ಯಾರಂಟಿ ವೋಟ್ ಹಾಕುತ್ತಾರೆ ಅಂತ ಹೇಳ್ತಾರೆ. ಹಾಗಾಗಿ ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ ಎಂದು…
Read More » -

ನ್ಯಾಕ್ ಲಂಚ ಪ್ರಕರಣ: ದಾವಣಗೆರೆ ವಿವಿ ಪ್ರೊ.ಗಾಯಿತ್ರಿ ಸಸ್ಪೆಂಡ್
ದಾವಣಗೆರೆ: ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಗಾಯಿತ್ರಿ ದೇವರಾಜು ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.…
Read More » -

ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…
Read More » -

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…
Read More » -

ಬೆಂಗಳೂರಿನಲ್ಲಿ ದುರಂತ : ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಕಾರ್ಮಿರು ಬಲಿ
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರಮಾರ ಅಗ್ನಿ ಅವಗಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತ…
Read More » -

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ ತೆಗೆದುಕೊಂಡಿಲ್ಲ…
Read More » -

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…
Read More » -

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು
ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…
Read More » -

100 ಕೋಟಿ ಹಣ ದೋಚಿ ಪರಾರಿಯಾದ ಲೇಡಿ ಗ್ಯಾಂಗ್
ವಿಜಯನಗರ: ಉದ್ಯಮದಲ್ಲಿ ಹಣ ಹೂಡಿಕೆ ಮಾಡಿ, ಲಾಭ ಮಾಡಿ ಕೊಡ್ತೀವಿ ಅಂತ 100 ಕೋಟಿಗೂ ಹೆಚ್ಚು ಹಣ ಕಟ್ಟಿಸಿಕೊಂಡು ನೂರಾರು ಜನರಿಗೆ ವಂಚನೆ ಮಾಡಿರೋ ಪ್ರಕರಣ ಹೊಸಪೇಟೆಯಲ್ಲಿ ಬೆಳಕಿಗೆ…
Read More » -

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ಐವರು ದುರ್ಮರಣ
ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…
Read More » -

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸುಗ್ರೀವಾಜ್ಞೆಗೆ…
Read More » -

ಬೆಂಗಳೂರಿನ ನಡುರಸ್ತೆಯಲ್ಲಿ ಹರಿದ ನೆತ್ತರು.! ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಪತಿ
ಬೆಂಗಳೂರು: ಮಗುವಿನ ಮುಂದೆಯೇ ಪತ್ನಿ ಮೇಲೆ ಚಾಕುವಿನಿಂದ ದಾಳಿ ಮಾಡಿದ ಪತಿ ಏಳೆಂಟು ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಗೋಡಿಯ ವಿನಾಯಕನಗರದಲ್ಲಿ…
Read More » -

ಬಿಟ್ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…
Read More » -

20,000 ಸಸಿಗಳನ್ನು ನೆಡಲು ಮುಂದಾದ ಬಿಎಂಆರ್ಸಿಎಲ್
ಬೆಂಗಳೂರು : ನಗರದ ಸಂಚಾರ ನಾಡಿ ಎಂದೇ ಹೆಸರು ಪಡೆದ ‘ನಮ್ಮ ಮೆಟ್ರೋ’ ಮತ್ತೊಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬರೋಬ್ಬರಿ 5.28 ಕೋಟಿ…
Read More » -

ಪಂಚಾಯತಿಗಳು, ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿ ಘೋಷಣೆ
ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಸಾಧನೆ ಮಾಡಿದ ಪಂಚಾಯತಿಗಳು ಮತ್ತು ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ಜಿಲ್ಲಾ…
Read More » -

ಬಳ್ಳಾರಿ ಬಿಮ್ಸ್ನಲ್ಲಿ ನಿಲ್ಲದ ಬಾಣಂತಿಯರ ಮರಣ: 2 ದಿನಗಳ ಅಂತರದಲ್ಲಿ ಇಬ್ಬರು ಸಾವು!
ಬಳ್ಳಾರಿ: ಇಲ್ಲಿನ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ…
Read More » -

ಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್
ಹಾವೇರಿ: ಬಾಲಕನಿಗಾದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಹೊಲಿಕೆ ಅಂಟಿಸಿ ಅಮಾನವೀಯವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಆಡೂರು ಪ್ರಾಥಮಿಕ ಆರೋಗ್ಯ…
Read More »
















































































































































