ರಾಜ್ಯ
-

ಕಾಂಗ್ರೆಸ್ ಮುಖಂಡನಿಗೆ ಬೆದರಿಕೆ ಕರೆ; ಎಫ್ ಐ ಆರ್ ದಾಖಲು
ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಅವರಿಗೆ ಅಪರಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅಲ್ತಾಫ್ ಅವರು ಜೆ.ಜೆ.ನಗರ ಪೋಲಿಸ್…
Read More » -

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಪೋಲಿಸ್ ಕಸ್ಟಡಿಗೆ
ವಿಜಯಪುರ: ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ಪೋಲಿಸ್ ವಶಕ್ಕೆ ನೀಡಿ 2ನೇ ಹೆಚ್ಚುವರಿ ಜಿಲ್ಲಾ ವಿಶೇಷ…
Read More » -

ನಮ್ಮ ಮೆಟ್ರೋಗೆ ಪ್ರಯಾಣಿಕರ ಹೊಸ ಬೇಡಿಕೆಗಳು?
ಬೆಂಗಳೂರು: ನಮ್ಮ ಮೆಟ್ರೋ ಟಿಕೆರ್ ದರ ಏರಿಕ ಆದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಕೀಯವಾಗಿ ಬಿಜೆಪಿ – ಕಾಂಗ್ರೆಸ್ ಆರೋಪ ಪ್ರತ್ಯಾರೋಪ ನಡೆಸಿದರು. ಈ ಹಿನ್ನಲೇ…
Read More » -

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಪಂಜಾಬ್ನ ಪಟಿಯಾಲದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಶಾಂತಕುಮಾರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More » -

ಫ್ರೀಡಂ ಟಿವಿ ಸರ್ವರ್ಗೆ ಕನ್ನ – ಫ್ರಾಡ್ ಕೆ.ಸಂತೋಷ್ ಅರೆಸ್ಟ್
ಫ್ರೀಡಂ ಟಿವಿಯ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಹಾಗೂ ಫ್ರೀಡಂ ಟಿವಿ ಕಂಪ್ಯೂಟರ್ ವ್ಯವಸ್ಥೆಗೆ ಕನ್ನ ಹಾಕಲು ಮುಂದಾಗಿದ್ದ ಕೆ.ಸಂತೋಷ್ S/O…
Read More » -

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಾಂಸ್ಕೃತಿಕ ಗೋಷ್ಠಿ
ಭಾರತದ ಮೂಲೆ ಮೂಲೆಯಲ್ಲೂ ವೈವಿಧ್ಯಮಯ ಪಾರಂಪರಿಕ ಕುಶಲಕಲೆಗಳಿದ್ದು, ಫ್ಯಾಷನ್ ವಲಯಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಖ್ಯಾತ ವಸ್ತ್ರ ವಿನ್ಯಾಸಕಿ ಅನಾವಿಲಾ ಮಿಶ್ರಾ ಗುರುವಾರ ಹೇಳಿದರು.’ಜಾಗತಿಕ ಹೂಡಿಕೆದಾರರ ಸಮಾವೇಶ…
Read More » -

ಮೆಟ್ರೋ ದರ ಇಳಿಕೆ ಬಗ್ಗೆ ಏನಂದ್ರು ಡಿಕೆಶಿ?
ಮೆಟ್ರೋ ದರ ಇಳಿಸಬೇಕು ಅನ್ನೋ ನಮ್ಮ ಸರ್ಕಾರದ ಅಭಿಪ್ರಾಯವನ್ನು ಬಿಎಮ್ ಆರ್ ಸಿಎಲ್ ಗೆ ತಿಳಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಜೊತೆ…
Read More » -

ಡಿ.ಕೆ ಸಿಎಂ ಕನಸಿಗೆ ಪರಮೇಶ್ವರ್ ಟಾಂಗ್..! ಗೃಹಸಚಿವ ಹೇಳಿದ್ದೇನು?
ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕನಸಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪರಮೇಶ್ವರ್, ಮುಖ್ಯಮಂತ್ರಿಗಳು (ಸಿದ್ದರಾಮಯ್ಯ) ದೀರ್ಘಾವಧಿ…
Read More » -

ಮೆಟ್ರೋ ದರ ಇಳಿಕೆಗೆ ಸಿಎಂ ಸೂಚನೆ..!
ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.…
Read More » -

ಗಾನ ಕೋಗಿಲೆ; ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ವಿಧಿವಶ
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದಿದ್ದಾರೆ. ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಅವರು,…
Read More » -

20ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿನಿ ಸಾವು..
ಪ್ರತಿವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ಕೆಲವೊಂದು ಅಹೀತಕರ ಘಟನೆಗಳು ನಡೆಯೋದು ಸಾಮಾನ್ಯ ಸಂಗತಿ ಆಗಿದೆ. ಪರೀಕ್ಷೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ…
Read More » -

ಬಾಗಪ್ಪ ಹತ್ಯೆಗೆ ಪಿಂಟುನಿಂದ ಸ್ಕೆಚ್? ಯಾರಿದು ಪಿಂಟು?
ಭೀಮಾ ತೀರದಲ್ಲಿ ಮತ್ತೊಮ್ಮೆ ರಕ್ತದೋಕುಳಿಯಾಗಿದ್ದು, ನಟೋರಿಯಸ್ ಹಂತಕ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬಾಗಪ್ಪ ಹರಿಜನ ಮಗಳು ಗಂಗೂಬಾಯಿ, ಪಿಂಟು ಅಲಿಯಾಸ್ ಪ್ರಕಾಶ್…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ…
Read More » -

ಉದಯಗಿರಿ ಗಲಭೆ; ಎಂಟು ಆರೋಪಿಗಳ ಬಂಧನ
ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಸಾಂಸ್ಕೃತಿಕ ನಗರಿಯಲ್ಲಿ ಆಕ್ರೋಶ ಭುಗಿಲೇದ್ದಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…
Read More » -

ಯಲಹಂಕ : ಭ್ರಷ್ಟ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿಯನ್ನ ಸಸ್ಪೆಂಡ್ ಮಾಡಿದ RC..
ಬೆಂಗಳೂರು : ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇವೆಯಿಂದ ಅಮಾನತ್ತಾಗಿದ್ದಾರೆ.ಕೆಲ ದಿನಗಳ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.…
Read More » -

ಬೆಂಗಳೂರು ಮೆಟ್ರೋ ದರ ಪರಿಷ್ಕೃತ ; ಫೆ. 9 ರಿಂದ ಜಾರಿಗೆ ಬರಲಿದೆ..!
ಬೆಂಗಳೂರು : ಮೆಟ್ರೋ ರೈಲು ನಿಗಮ ಮಂಡಳಿ ಶನಿವಾರ ಹೊಸ ದರ ರಚನೆಯನ್ನು ಘೋಷಿಸಿದೆ. ಅದು ಫೆ. 9, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ದರಗಳು…
Read More » -

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!
ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.…
Read More » -

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…
Read More » -

ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ ಜನ್ರು ವೋಟು ಹಾಕೋದು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು
ಚಿತ್ರದುರ್ಗ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಇವನು ಯೋಗ್ಯ ಅಂದ್ರೆ ಜನರು ಗ್ಯಾರಂಟಿ ವೋಟ್ ಹಾಕುತ್ತಾರೆ ಅಂತ ಹೇಳ್ತಾರೆ. ಹಾಗಾಗಿ ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ ಎಂದು…
Read More » -

ನ್ಯಾಕ್ ಲಂಚ ಪ್ರಕರಣ: ದಾವಣಗೆರೆ ವಿವಿ ಪ್ರೊ.ಗಾಯಿತ್ರಿ ಸಸ್ಪೆಂಡ್
ದಾವಣಗೆರೆ: ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಗಾಯಿತ್ರಿ ದೇವರಾಜು ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.…
Read More » -

ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…
Read More » -

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…
Read More » -

ಬೆಂಗಳೂರಿನಲ್ಲಿ ದುರಂತ : ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಕಾರ್ಮಿರು ಬಲಿ
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರಮಾರ ಅಗ್ನಿ ಅವಗಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತ…
Read More » -

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ ತೆಗೆದುಕೊಂಡಿಲ್ಲ…
Read More » -

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…
Read More » -

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು
ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…
Read More » -

100 ಕೋಟಿ ಹಣ ದೋಚಿ ಪರಾರಿಯಾದ ಲೇಡಿ ಗ್ಯಾಂಗ್
ವಿಜಯನಗರ: ಉದ್ಯಮದಲ್ಲಿ ಹಣ ಹೂಡಿಕೆ ಮಾಡಿ, ಲಾಭ ಮಾಡಿ ಕೊಡ್ತೀವಿ ಅಂತ 100 ಕೋಟಿಗೂ ಹೆಚ್ಚು ಹಣ ಕಟ್ಟಿಸಿಕೊಂಡು ನೂರಾರು ಜನರಿಗೆ ವಂಚನೆ ಮಾಡಿರೋ ಪ್ರಕರಣ ಹೊಸಪೇಟೆಯಲ್ಲಿ ಬೆಳಕಿಗೆ…
Read More » -

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ಐವರು ದುರ್ಮರಣ
ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…
Read More » -

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸುಗ್ರೀವಾಜ್ಞೆಗೆ…
Read More » -

ಬೆಂಗಳೂರಿನ ನಡುರಸ್ತೆಯಲ್ಲಿ ಹರಿದ ನೆತ್ತರು.! ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಪತಿ
ಬೆಂಗಳೂರು: ಮಗುವಿನ ಮುಂದೆಯೇ ಪತ್ನಿ ಮೇಲೆ ಚಾಕುವಿನಿಂದ ದಾಳಿ ಮಾಡಿದ ಪತಿ ಏಳೆಂಟು ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಗೋಡಿಯ ವಿನಾಯಕನಗರದಲ್ಲಿ…
Read More » -

ಬಿಟ್ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ನಲಪಾಡ್ಗೆ ಎಸ್ಐಟಿ ನೋಟಿಸ್
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…
Read More » -

20,000 ಸಸಿಗಳನ್ನು ನೆಡಲು ಮುಂದಾದ ಬಿಎಂಆರ್ಸಿಎಲ್
ಬೆಂಗಳೂರು : ನಗರದ ಸಂಚಾರ ನಾಡಿ ಎಂದೇ ಹೆಸರು ಪಡೆದ ‘ನಮ್ಮ ಮೆಟ್ರೋ’ ಮತ್ತೊಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬರೋಬ್ಬರಿ 5.28 ಕೋಟಿ…
Read More » -

ಪಂಚಾಯತಿಗಳು, ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿ ಘೋಷಣೆ
ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಸಾಧನೆ ಮಾಡಿದ ಪಂಚಾಯತಿಗಳು ಮತ್ತು ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ಜಿಲ್ಲಾ…
Read More » -

ಬಳ್ಳಾರಿ ಬಿಮ್ಸ್ನಲ್ಲಿ ನಿಲ್ಲದ ಬಾಣಂತಿಯರ ಮರಣ: 2 ದಿನಗಳ ಅಂತರದಲ್ಲಿ ಇಬ್ಬರು ಸಾವು!
ಬಳ್ಳಾರಿ: ಇಲ್ಲಿನ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ…
Read More » -

ಹಾವೇರಿ: ಬಾಲಕನಿಗಾದ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್
ಹಾವೇರಿ: ಬಾಲಕನಿಗಾದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿ ಹೊಲಿಕೆ ಅಂಟಿಸಿ ಅಮಾನವೀಯವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಆಡೂರು ಪ್ರಾಥಮಿಕ ಆರೋಗ್ಯ…
Read More » -

SSLC ಪರೀಕ್ಷೆಯಲ್ಲಿ ಹಿಜಾಬ್ಗೆ ಅವಕಾಶ : ಪರಮೇಶ್ವರ್
ಬೆಂಗಳೂರು: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್…
Read More » -

ಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ
ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಅಶೋಕ್ ನಗರ ಪೊಲೀಸ್ ಠಾಣಾ…
Read More » -

ಮೋಜು-ಮಸ್ತಿಗೆ ಮನೆಗಳ್ಳತನ : ನಟಿಗೆ 3 ಕೋಟಿ ಬೆಲೆಯ ಮನೆ ಗಿಫ್ಟ್
ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ…
Read More » -

ಬಿಬಿಎಂಪಿ ಬಾಡಿಗೆಗೆ ಪಡೆಯಲಿದೆ ಕಸ ಗುಡಿಸುವ ದುಬಾರಿ ಯಂತ್ರ!
ಬೆಂಗಳೂರು: ದುಬಾರಿ ಬೆಲೆಯ 20 ಕಸ ಗುಡಿಸುವ ಯಂತ್ರಗಳನ್ನು ವಿದೇಶದಿಂದ ಬಾಡಿಗೆಗೆ ಪಡೆಯಲು ಬಿಬಿಎಂ ಮುಂದಾಗಿದೆ. ಅದಕ್ಕಾಗಿ ಮುಂದಿನ ಏಳು ವರ್ಷಕ್ಕೆ 764 ಕೋಟಿ ವ್ಯಯಿಸಲು ನಿರ್ಧರಿಸಿದೆ.…
Read More » -

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್…
Read More » -

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್ಎನ್ (23) ಎಂದು…
Read More » -

ವಾರದಲ್ಲಿ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ
ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…
Read More » -

ಬೆಂಗಳೂರು : ಫುಟ್ಬಾತ್ ಮೇಲೆ ವಾಹನ ಚಲಾಯಿಸಿದ್ರೆ ಪರವಾನಗಿ ಅಮಾನತು.!
ಬೆಂಗಳೂರು: ಫುಟ್ಪಾತ್ ಮೇಲೆ ವಾಹನ ರೈಡಿಂಗ್ ಮಾಡಿದರೆ ಅಂತವರ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುಲಾಗುತ್ತದೆ ಎಂದು ಟ್ರಾಫಿಕ್ ಪೊಲೀಸರು ನಿರ್ಧಾರನ್ನು ಕೈಗೊಂಡಿದ್ದಾರೆ. ಫುಟ್ಪಾತ್ ಮೇಲೆ ಬೈಕ್,…
Read More » -

ಬೆಂಗಳೂರು ದಕ್ಷಿಣ-ಚನ್ನಪಟ್ಟಣ ಚಿತ್ರಣ ಶಿಘ್ರವೇ ಬದಲು : ಡಿಕೆ ಶಿವಕುಮಾರ್
ಬೆಂಗಳೂರು:ಮುಂದಿನ ಮೂರು ವರ್ಷಗಳಲ್ಲಿ ಚನ್ನಪಟ್ಟಣ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಚಹರೆಯೇ ಬದಲಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ…
Read More » -

ಉಡುಪಿ : ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ
ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಲಕ್ಷ್ಮೀ ಉಡುಪಿಯಲ್ಲಿ ಭಾನುವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ…
Read More » -

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More » -

ಸಿದ್ದರಾಮಯ್ಯನವರ ಮಗ ಯತೀಂದ್ರ ಇನ್ನೂ ಬಚ್ಚಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ : ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ…
Read More » -

ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ತೀವ್ರ ಎಡಪಂಥೀಯರು ; ಅರವಿಂದ ಬೆಲ್ಲದ
ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ…
Read More » -

ನಾಳೆ ಗೂಗಲ್ ಪೇ , ಫೋನ್ ಪೇ ವರ್ಕ್ ಆಗಲ್ಲ…!
ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ ಫೋನ್ ಪೇ ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ…
Read More » -

ಬಿಎಂಟಿಸಿ ಡ್ರೈವರ್, ಕಂಡಕ್ಟರ್ ಫೈಟ್ – ವಿಡಿಯೋ ವೈರಲ್
ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಮತ್ತು ಚಾಲಕ ಬಸ್ಸನ್ನು ದಾರಿ ಮಧ್ಯೆ ನಿಲ್ಲಿಸಿ ಜಗಳ ಮಾಡಿದ ಘಟನೆ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ. ಬಸ್ಸು ನಿಲ್ಲಿಸಿ ನಿನ್ನ ಮಾತನ್ನು…
Read More » -

ಧಾರವಾಡ : ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು..!
ಧಾರವಾಡ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ, ಪಬ್ಲಿಕ್ ಪ್ರೆಂಡ್ಲಿ ಪೊಲೀಸ್ ವಾತಾವರಣ ಸೃಷ್ಠಿಸುವ ಜತೆಗೆ ಪುಡಾರಿಗಳಿಗೆ ಬಿಸಿ…
Read More » -

ಬೀದರ್: ಕಾರು- ಗೂಡ್ಸ್ ವಾಹನದ ಮುಖಾಮುಖಿ ಢಿಕ್ಕಿ, ಇಬ್ಬರು ಸಾವು
ಬೀದರ್: ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.…
Read More » -

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!
ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More » -

ಹಾಸನದಲ್ಲಿ ಬಸ್ಸು ತಡೆದು ಪುಡಿ ರೌಡಿಯ ಕಾಟ
ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರ ನಸುಕಿನ…
Read More » -

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಕ್ರಿಮಿನಾಶಕ ಸೇವಸಿ ಆತ್ಮಹತ್ಯೆ
ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳ ಹಿನ್ನೆಲೆ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ…
Read More » -

ವಿಜಯೇಂದ್ರ ನನ್ನ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಲು ಹೊರಟಿದ್ದಾರೆ: ಸಂಸದ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More » -

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಬೆಳಗಾವಿಯ ತಾಯಿ, ಮಗಳು ನಾಲ್ವರ ದುರ್ಮರಣ
ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ(50) ಹಾಗೂ ಪುತ್ರಿ ಮೇಘಾ ಹತ್ತರವಾಠ(18)…
Read More » -

ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಕೇಂದ್ರ ಸರ್ಕಾರ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು.…
Read More » -

ಮಹಾಕುಮಭ ಮೇಳದಲ್ಲಿ ಪ್ರಕಾಶ್ ರಾಜ್ ಪುಣ್ಯಸ್ನಾನ, ಪೋಟೋ ವೈರಲ್!
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
Read More » -

ರಾಯಚೂರು: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿತ!
ರಾಯಚೂರು : ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಸದ್ಯ…
Read More » -

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ನಲ್ಲಿ…
Read More » -

ಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ ಬಾಲಕ!
ಬೆಂಗಳೂರು: ಮೊಬೈಲ್ ಗೀಳಿಗೆ ಬಾಲಕನೋರ್ವ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ (13)…
Read More » -

ಅಮಿತ್ ಶಾ ಗಂಗಾಸ್ನಾನದ ಬಗ್ಗೆ ಅವಹೇಳನ ಮಾಡಿದ ಮಲ್ಲಿಕಾರ್ಜುನ ಖರ್ಗೆ..!
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದಕ್ಕೆ , ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾಸ್ನಾನ ಮಾಡುವ ಮೂಲಕ ಬಡತನವನ್ನು…
Read More » -

ಮುಡಾ ಕೇಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್..!
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವರಾದ ಭೈರತಿ ಸುರೇಶ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಮುಡಾ ಸೈಟ್ ಹಗರಣ ವಿಚಾರಣೆ ಸಂಬಂಧ ಇಡಿ…
Read More » -

ಪಿಂಕಿ ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆತ್: ಹೆಂಡತಿ ಟಾರ್ಚರ್ಗೆ ಪತಿ ಸೂಸೈಡ್!
ಹುಬ್ಬಳ್ಳಿ: ಹೆಂಡತಿ ಕಾಟಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹೆಂಡತಿ ಕಿರುಕುಳ ತಾಳಲಾರದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಈಚೆಗೆ ಪತ್ನಿಯ ಕಿರುಕುಳಕ್ಕೆ…
Read More » -

ಬೆಂಗಳೂರಿನ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಅಗ್ನಿ ಅವಘಡ: ಹಲವು ವಾಹನಗಳು ಬೆಂಕಿಗಾಹುತಿ
ಬೆಂಗಳೂರು: ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್ಗಳು ಬೆಂಕಿಗಾಹುತಿಯಾಗಿವೆ. ಇಂದು ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು,…
Read More » -

ಚನ್ನಪಟ್ಟಣದ ಚಾಮುಂಡೇಶ್ವರಿ ವಿಗ್ರಹಕ್ಕೆ ಏಷ್ಯಾ & ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ
ರಾಮನಗರ: ಚನ್ನಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ರಾಷ್ಟ್ರೀಯ ಮಾನ್ಯತೆ ದೊರೆತಿದೆ. ಚನ್ನಪಟ್ಟಣ ತಾಲೂಕಿನ ಪ್ರಸಿದ್ಧ…
Read More » -

ನಟ ಶಿವಣ್ಣ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ
ಸ್ಯಾಂಡಲ್ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ನಗರದ…
Read More » -

ಉಡುಪಿ: ಶಾರದ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತಪಾಸಣೆ
ಉಡುಪಿ: ಕುಂಜಿಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಶ್ವಾನದಳದೊಂದಿಗೆ ಆಗಮಿಸಿದ ಪೊಲೀಸರು ಮಕ್ಕಳನ್ನು ಮೈದಾನಕ್ಕೆ ಕಳುಹಿಸಿ, ಶಾಲಾ…
Read More » -

ತುಮಕೂರು : ಗ್ರಾಮಸ್ಥರ ಹೆಸರಿನಲ್ಲಿ ಸಾಲ ಪಡೆದು ದಂಪತಿ ಪರಾರಿ : ಜನರಿಗೆಲ್ಲ ಟೋಪಿ ಹಾಕಿದ ಜೋಡಿ
ತುಮಕೂರು: ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮೈಕ್ರೋ…
Read More » -

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು
ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜ್, ವಸಂತ ಎಂಬುವರ ಪುತ್ರಿ ದೀಪಿಕಾ (15)…
Read More » -

ಬೆಸ್ಕಾಂ ಎಂಡಿಯಾಗಿ ಡಾ. ಎನ್ . ಶಿವಶಂಕರ ಅಧಿಕಾರ ಸ್ವೀಕಾರ
ಬೆಂಗಳೂರು: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ಎನ್. ಶಿವಶಂಕರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಡಾ. ಎನ್.…
Read More » -

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು ; ಸ್ನೇಹಮಯಿ ಕೃಷ್ಣ
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ (ಧಾರವಾಡ) : ಮುಡಾ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ನವರು ಆಗಿರುವ ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು.ಸಿಎಂ ಸಿದ್ದರಾಮಯ್ಯ ಸೇರಿ ಪ್ರಭಾವಿ…
Read More » -

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೋಟಿಸ್ ಜಾರಿ..!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ…
Read More » -

ಮೈಸೂರು : ಮೈಕ್ರೋ ಫೈನಾನ್ಸ್ಗೆ ಮತ್ತೊಂದು ಬಲಿ
ಮೈಸೂರು: ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್ಎಲ್,…
Read More » -

BBK 11: ಟ್ರೋಫಿ ಗೆದ್ದ ಖುಷಿಯಲ್ಲಿ ಸುದೀಪ್ ಕಾಲಿಗೆ ಬಿದ್ದ ಹಳ್ಳಿ ಹೈದ ಹನುಮಂತ
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ…
Read More » -

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್..!
ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ…
Read More » -

ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ..
ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಇಂದು ರಾಷ್ಟ್ರದ ಕರ್ತವ್ಯ ಪಥದಲ್ಲಿ ಭವ್ಯವಾದ ಮೆರವಣಿಗೆಯೊಂದಿಗೆ ಮಿಲಿಟರಿ ಸಾಮರ್ಥ್ಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ. 1950 ಜನವರಿ 26 ರಂದು…
Read More » -

ಶ್ರೀರಾಮುಲು V/s ರೆಡ್ಡಿ ಬಡಿದಾಟ ಹಿನ್ನೆಲೆ ; ಬೆಂಗಳೂರಿನಲ್ಲಿ ನಮ್ದೂ ಗ್ಯಾಂಗ್ ಇದೆ..!
ಬೆಂಗಳೂರಿನಲ್ಲಿ ನಮ್ದೂ ಒಂದು ಬಿಜೆಪಿ ಶಾಸಕರ ಗ್ಯಾಂಗ್ ಇದೆ.ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅಂದ್ರೆ ನಾವು ತಿರುಗಿ ಬೀಳುತ್ತೇವೆ ಎಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೈ ಕಮಾಂಡ್…
Read More » -

ಕಸಾಪ ಅಭಿವೃದ್ಧಿಗೆ 35 ಕೋಟಿ ಅನುದಾನ ನೀಡಿ: ಮಹೇಶ ಜೋಶಿ ಮನವಿ
ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ವಾರ್ಷಿಕವಾಗಿ 35 ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಮನವಿ…
Read More » -

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ
ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ…
Read More » -

ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್..!
ಬೆಂಗಳೂರು : 2025 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.ಇನ್ನು ಈ ಬಾರಿಯ ಬಜೆಟ್ನಲ್ಲಿ ಯಾರಿಗೆಲ್ಲಾ ಏನೆಲ್ಲಾ…
Read More » -

ಅನ್ಯ ಭಾಷಿಕರಿಗೆ ಬಿಬಿಎಂಪಿಯಿಂದ ಕನ್ನಡ ಕಲಿಸಲು ನಿರ್ಧಾರ
ಬೆಂಗಳೂರು: ನಮ್ಮ ರಾಜಧಾನಿಯಲ್ಲಿ ಕನ್ನಡಿಗರಿಗಿಂತ ಬೇರೆ ಭಾಷೆ ಮಾತನಾಡುವವರೇ ಹೆಚ್ಚು. ಭಾಷೆಯ ವಿಚಾರವಾಗಿ ಆಗಾಗ ಗಲಾಟೆಗಳು ಆಗುತ್ತಲೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಹತ್ವದ…
Read More » -

ಗಣರಾಜ್ಯೋತ್ಸವ: ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ…
Read More » -

ಕೊಡಿಗೆಹಳ್ಳಿ ಗಲಾಟೆ ಪ್ರಕರಣ: ಬಿಗ್ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ…
Read More » -

ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ
ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ…
Read More » -

ನಕಲಿ ಫೈನಾನ್ಸ್ ರಿಕವರಿ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ
ರಾಯಚೂರು: ರಾಜಧಾನಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುವುದು ಒಂದೆಡೆಯಾದರೆ, ಮತ್ತೊಂದು ಕಡೆ ನಕಲಿ ಸಾಲ ರಿಕವರಿ ಟೀಂ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ…
Read More » -

ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ – ಗಣರಾಜ್ಯೋತ್ಸವದಂದು ಬೆಂಗಳೂರಿಗೆ ನಟ ವಾಪಸ್
ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…
Read More » -

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?
ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…
Read More » -

ಚುನಾವಣೆಗೂ ಮುನ್ನ 50 ಶಾಸಕರನ್ನ ಸಂಪರ್ಕಿಸಿದ್ದೆ ; ಡಿ.ಕೆ.ಶಿವಕುಮಾರ್
ಬೆಂಗಳೂರು : ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ…
Read More » -

ಮೂಗಲ್ಲಿ ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಹಲ್ಲೆ..!
ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್ ಮೇಲೆ ಹಲ್ಲೆಯಾಗಿದೆ. ಈ ಬಾರಿ…
Read More » -

ಬೆಂಗಳೂರು : ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರಗೈದು ಹತ್ಯೆ ಮಾಡಿದ ದುಷ್ಕರ್ಮಿಗಳು
ಬೆಂಗಳೂರು: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ…
Read More » -

ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್ : ಜಾಮೀನು ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ…
Read More » -

ಗಣರಾಜ್ಯೋತ್ಸ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ. ಜೊತೆಗೆ, ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ…
Read More » -

ಪ್ರತ್ಯೇಕ ಸಭೆಗಳ ಬಳಿಕ ದಿಢೀರ್ ದೆಹಲಿ ಪ್ರವಾಸ ಮಾಡಿದ ವಿಜಯೇಂದ್ರ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…
Read More » -

ರಾಯಚೂರು: ಚಲಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ – ಪ್ರಾಣಾಪಾಯದಿಂದ ಪಾರಾದ ಚಾಲಕ
ರಾಯಚೂರು: ಚಲಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ. ಟ್ರಕ್ ಇಂಜಿನ್ನಲ್ಲಿ ಬಿಸಿ ಹೆಚ್ಚಾಗಿದ್ದು ಅತಿಯಾದ ಶಾಖದಿಂದ ಬೆಂಕಿ…
Read More » -

ರಾಯಚೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗಂಡ ಸಾವು -ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ
ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ…
Read More » -

ವಿಜಯಪುರ : ಮರಕ್ಕೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು
ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಲೂಕಿನ ಕನ್ನಾಳ…
Read More » -

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ – ಬಿ.ದಯಾನಂದ್
ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದೆ…
Read More » -

ರೆಡ್ಡಿ, ಶ್ರೀರಾಮುಲು ಕಿತ್ತಾಟ ಹೈಕಮಾಂಡ್ ಅಂಗಳದಲ್ಲಿ..!
ರಾಜ್ಯ ಬಿಜೆಪಿಯೊಳಗಿನ ಬಣ ಬಡುದಾಟ ಜೋರಾಗಿರುವ ಬೆನ್ನಲ್ಲೇ, ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಮಾಜಿ ಸಚಿವ ಬಿ.ಶ್ರೀರಾಮುಲು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಈ ದಿಢೀರ್ ಬೆಳವಣಿಗೆ…
Read More » -

ರಾಮನಗರ ; ಮೈಕ್ರೋಫೈನಾನ್ಸ್ ಕಾಟಕ್ಕೆ ಕಿಡ್ನಿ ಮಾರಾಟ ಮಾಡಿದ ಮಹಿಳೆ
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಕಂಪನಿಯ ಕಿರುಳಕ್ಕೆ ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಗ್ರಾಮ ತೊರೆದರೆ,ಕೊಡಗಿನಲ್ಲಿ ಮರವೇರಿ ಕುಳಿತು ಸಾಲಗಾರರಿಂದ ತಪ್ಪಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಫೈನಾನ್ಸ್ ನವರ ಕಾಟ ತಾಳಲಾರದೆ…
Read More » -

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…
Read More » -

ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ…
Read More » -

ಚೀನಾದ ಸೂಪರ್ ಮಾರ್ಕೆಟ್ನಲ್ಲಿ ಗಂಧದ ಗುಡಿ ಹಾಡು ವೈರಲ್.!
ಬೀಜಿಂಗ್: ವರನಟ ರಾಜ್ಕುಮಾರ್ ತಮ್ಮ ಹಾಡುಗಳಿಂದಲೇ ಅಜರಾಮರರಾಗಿದ್ದಾರೆ. ಇದೀಗ ಚೀನಾದ ಸೂಪರ್ ಮಾರ್ಕೆಟ್ನಲ್ಲಿ ನಟ ಡಾ.ರಾಜ್ ಕುಮಾರ್ ಅವರ ಹಿಟ್ ಹಾಡೊಂದು ಕೇಳಿಬಂದಿದೆ. ಇದರ ವಿಡಿಯೊ ಸೋಶಿಯಲ್…
Read More » -

ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ: ಸಿ.ಎಂ. ಸಿದ್ದರಾಮಯ್ಯ
ಹಿರಿಯೂರು ಜ,23 : ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ…
Read More » -

ಶ್ರೀರಾಮುಲು ಮನವೊಲಿಕೆಗೆ ಜೆ.ಪಿ.ನಡ್ಡಾ ಎಂಟ್ರಿ..!
ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು…
Read More » -

ಆಸ್ತಿಗಾಗಿ ತಂದೆ- ತಾಯಿ ಕೈ ಕಾಲು ಮುರಿದ ಮಗ
ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೆ ಜವರೇಗೌಡ ಆರೋಪಿಸಿದರು.…
Read More » -

ಪ್ರೀತಿಸುವಂತೆ ಯುವತಿಗೆ ಪೀಡಿಸಿದ ಯುವಕ ಜೈಲು ಪಾಲು
ದಾವಣಗೆರೆ: ಪ್ರೀತಿಸುವಂತೆ ಯುವತಿಗೆ ಪದೇ ಪದೇ ಪೀಡಿಸಿದ್ದ ಯುವಕನಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ನಗರದ ಎಸ್ಓಜಿ…
Read More » -

ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್..!
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ…
Read More » -

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ..!
ಬೆಂಗಳೂರು, ಜ.23 : ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು…
Read More » -

ಶ್ರೀರಾಮುಲು ಡಿ.ಕೆ.ಶಿವಕುಮಾರ ಸಂಪರ್ಕದಲ್ಲಿದ್ದಾರೆ ; ಜನಾರ್ದನ ರೆಡ್ಡಿ
ಬೆಂಗಳೂರು: ಸಂಡೂರು ಉಪಚುನಾವಣೆ ಸೋಲಿನ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮೇಲೆ ರಾಮುಲು ಸಿಡಿದೆದ್ದಿದ್ದು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುವ…
Read More » -

ಮಂಗಳೂರು: ಅನೈತಿಕ ಚಟುವಟಿಕೆಯ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರಿಂದ ದಾಳಿ
ಮಂಗಳೂರು: ನಗರದ ಬಿಜೈ ಕೆಎಸ್ಆರ್ಟಿಸಿ ಬಳಿ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್ಗೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಲರ್ನ ಗಾಜು, ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಗುರುವಾರ ನಡೆದಿದೆ. ಮಸಾಜ್…
Read More » -

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ…
Read More » -

ಮುಡಾ ಹಗರಣ: ಕೇಸಲ್ಲಿ ಸಿದ್ದರಾಮಯ್ಯಗೆ ಕ್ಲೀನ್ಚಿಟ್? ಲೋಕಾಯುಕ್ತದಿಂದ ಬಿಗ್ ರಿಲೀಫ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ…
Read More » -

ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್ ಚಿಟ್: ನಂಗೆ ಗೊತ್ತಿಲ್ರಿ ಎಂದ ಸಿಎಂ!
ಬೆಂಗಳೂರು: ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯ…
Read More » -

ಬಣ್ಣದ ಲೋಕಕ್ಕೆ ನಿವೃತ್ತಿ ಘೋಷಿದ ರಶ್ಮಿಕಾ ಮಂದಣ್ಣ.!
‘ಅನಿಮಲ್’, ‘ಪುಷ್ಪ 2’ ಯಶಸ್ಸಿನ ಬಳಿಕ ‘ಛಾವಾ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುವ ಬಗ್ಗೆ…
Read More » -

ಆಟೋಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ಭಾರೀ ದಂಡ!
ಬೆಂಗಳೂರು: ಆಟೋಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ಭಾರೀ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ…
Read More » -

ಯತ್ನಾಳ್ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ ಜಿ.ಟಿ.ದೇವೆಗೌಡ..!
ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು…
Read More » -

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: ಕಿಚ್ಚ ಸುದೀಪ್, ಅನುಪಮಾ ಗೌಡ ಅತ್ಯುತ್ತಮ ನಟ-ನಟಿ
ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ…
Read More » -

ನಡೆದಾಡಲು ಕಷ್ಟ ಪಡುತ್ತಿರುವ ರಶ್ಮಿಕಾ ಮಂದಣ್ಣ : ವ್ಹೀಲ್ ಚೇರ್ನಲ್ಲಿ ಹೋಗುತ್ತಿರುವ – ವಿಡಿಯೋ ವೈರಲ್
ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ವ್ಹೀಲ್ ಚೇರ್ನಲ್ಲಿ ನಟಿ ಕುಳಿತಿರುವ…
Read More » -

ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್: ಎಕ್ಸ್ನಲ್ಲಿ ಜೆಡಿಎಸ್ ಆಕ್ರೋಶ
ಬೆಂಗಳೂರು: ರಾಜಧಾನಿಯ ಕೆ.ಆರ್ ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಆಕ್ರೊಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ವಿರುದ್ದ…
Read More » -

ಬ್ರಿಮ್ಸ್ ಆಸ್ಪತ್ರೆ ಮಹಾ ಎಡವಟ್ಟು : ಹೆರಿಗೆ ವೇಳೆ ನವಜಾತ ಶಿಶುಗಳ ಮೂಳೆ ಮುರಿತ
ಬೀದರ್: ಹೆರಿಗೆ ವೇಳೆ ಬ್ರಿಮ್ಸ್ ವೈದ್ಯರು ಮಾಡಿದ ಮಹಾ ಎಡವಟ್ಟಿನಿಂದ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More » -

ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ
ಬೆಳಗಾವಿ: ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ…
Read More » -

ಲಾರಿ ಪಲ್ಟಿಯಾಗಿ 10 ಮಂದಿ ಸ್ಥಳದಲ್ಲೇ ಸಾವು
ಉತ್ತರ ಕನ್ನಡ: ಲಾರಿ ಪಲ್ಟಿಯಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ…
Read More » -

ಹೆಲ್ಮೆಟ್ ಧರಿಸಿ 3 ಹಸು ಕದ್ದವ ಅರೆಸ್ಟ್
ಬೆಂಗಳೂರು: ಇತ್ತೀಚೆಗಷ್ಟೇ ರಾಜಧಾನಿಯ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಪ್ರಕರಣ ನಡೆದಿತ್ತು. ಇದನ್ನು ಮರೆಯುವ ಬೆನ್ನಲ್ಲೇ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಸುಗಳು ಕಳ್ಳತನವಾಗಿರುವ…
Read More » -

ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ; ಜೈನಮುನಿ
ಬೆಳಗಾವಿ : ಒಂದೆಡೆ ಅದ್ಧೂರಿಯಾಗಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದರೆ ಮತ್ತೊಂದೆಡೆ, ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ನಾಯಕರಿದ್ದ ಕಾರ್ಯಕ್ರಮದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ…
Read More » -

ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ : ರಾಜ್ಯದಲ್ಲಿ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ…
Read More » -

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ : ಚಿನ್ನದ ಸರ, ಮೊಬೈಲ್ ದರೋಡೆ
ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆ ಬಳಿ ಬಸ್ಗಾಗಿ ಕಾಯುತ್ತಿದ್ದ ಮಹಿಳೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು ಈ ಸಂಬಂಧ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣೇಶ್, ಶರವಣ…
Read More » -

” ಮೌಲ್ಯಗಳು ಮರೆಯಾಗದಿರಲಿ” ಪುಸ್ತಕ ಬಿಡುಗಡೆ ಸಮಾರಂಭ : ಡಾ. ಗೋವಿಂದರಾಯ.ಎಂ
ಪಾವಗಡ: ಸಮಾಜದಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗಿ ಹದಿಹರೆಯದ ಮಕ್ಕಳು ಹಾದಿ ತಪ್ಪುವಂತಾಗುತ್ತಿದೆ ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹಾಯಕ ಪ್ರಾಧ್ಯಾಪಕರು ಡಾ. ಗೋವಿಂದರಾಯ.ಎಂ…
Read More » -

ಜಾಲಹಳ್ಳಿ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ಗೆ ಜಿಗಿದ ಮಾಜಿ ಏರ್ಫೋರ್ಸ್ ಅಧಿಕಾರಿ!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ. ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವಿನ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಹಳಿಗೆ ಜಿಗಿದು…
Read More » -

ಲಾರಿ- ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ…
Read More » -

ಕಾಂತಾರ-2 ಶೂಟಿಂಗ್ನಲ್ಲಿ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಈಶ್ವರ್ ಖಂಡ್ರೆ
ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More » -

ಬಿಗ್ ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ! ಸುದೀಪ್ ಭಾವುಕ ಪೋಸ್ಟ್
ಬಿಗ್ ಬಾಸ್ ಕಾರ್ಯಕ್ರಮ ಅಂದ್ರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್ ಮಾತ್ರ, ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ…
Read More » -

ಮುಡಾ ಪ್ರಕರಣ : ಸಿಎಂ ತಮ್ಮ ಭಂಡತನ ತೊರಿಸುತಿದ್ದಾರೆ- ಅರವಿಂದ ಬೆಲ್ಲದ ಕಿಡಿ
ಮುಡಾ ಪ್ರಕರಣ ಎಂಥದ್ದು ಎಂದರೆ, ಯಾರಾದರು ಸೂಕ್ಷ್ಮ ವ್ಯಕ್ತಿ ಇದರಲ್ಲಿ ಇದ್ದಿದ್ದರೆ ಅವರು ರಾಜೀನಾಮೆ ಕೊಡುತಿದ್ದರು. ಸಿಎಂ ಇಲ್ಲಿ ತಮ್ಮ ಭಂಡತನ ತೊರಿಸುತಿದ್ದಾರೆ ಎಂದು ಹೇಳುವ ಮೂಲಕ…
Read More » -

ಇಬ್ಬರಲ್ಲಿ ಮಂಗನಕಾಯಿಲೆ ಪತ್ತೆ-ಆತಂಕದಲ್ಲಿ ಮಲೆನಾಡಿನ ಜನ
ಚಿಕ್ಕಮಗಳೂರು: ಒಂದೇ ವಾರದಲ್ಲಿ ಚಿಕ್ಕಮಗಳೂರಿನ ಇಬ್ಬರಿಗೆ ಮಂಗನ ಕಾಯಿಲೆ (KFD) ಪತ್ತೆಯಾಗಿದ್ದು, ಮಲೆನಾಡು ಭಾಗದ ಜನರು ಆತಂಕಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ…
Read More » -

ಜಾತಿನಿಂದನೆ ಪದ ಬಳಕೆ-PSI ಗಂಗಮ್ಮ ಅಮಾನತು!
ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್ಐ…
Read More » -

ಬಾಹ್ಯಾಕಾಶ ತಂತ್ರಜ್ಞಾನದ ಸ್ಟಾರ್ಟ್ಅಪ್ ಪಿಕ್ಸೆಲ್ ಬಗ್ಗೆ ಮೋದಿ ಮೆಚ್ಚುಗೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಷದ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಬಾಹ್ಯಾಕಾಶ ಕ್ಷೇತ್ರವನ್ನು…
Read More » -

ಗಾಂಧೀಜಿ ತತ್ವಗಳಿಗೆ ನೂರರ ಸತ್ವ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜೈ ಬಾಪು, ಜೈ ಭೀಮ್, , ಜೈ ಸಂವಿಧಾನ’. ಈ ಮೂರು ಪದಗಳು ನವ ಭಾರತದ ಶಕ್ತಿಮಂತ್ರಗಳು. ಈ ನೆಲದ ಜನಸಾಮಾನ್ಯನ ಶ್ರೀ ಮಂತ್ರಗಳು, ಭಾರತದ…
Read More » -

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ?
ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ವೊಪರೀತವಾಗಿ ಬದಲಾವಣೆ ಆಗಿದೆ. ನಿನ್ನೆ ಶನಿವಾರ ತಾಪಮಾನದಲ್ಲಿ ಭಾರೀ ಇಳೆಕೆ ಆಗಿದ್ದು, ತೀವ್ರ ಮಂಜು, ಚಳಿ ವಾತಾವರಣ ಕಂಡು ಬಂದಿದೆ.…
Read More » -

ಬ್ರೇಕ್ ಫೇಲ್ ಆಗಿ ಡಾಬಾ, ಬೀಡಾ ಅಂಗಡಿಗೆ ನುಗ್ಗಿದ ಬಿಎಂಟಿಸಿ ಬಸ್!
ಬೆಂಗಳೂರು: ಇತ್ಬಿತೀಚಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಬಸ್ಗಳ ಅವ್ಯವಸ್ಥೆಗಳು ಪದೇ ಪದೇ ನೋಡಬಹುದು. ಅದೇ ರೀತಿ ಇಲ್ಲೊಂದು ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ…
Read More » -

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್ ಕುಮಾರ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ…
Read More » -

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು ; ಪ್ರಲ್ಹಾದ್ ಜೋಶಿ
ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಸಿದ್ದು ತಪ್ಪು, ಶಾಸಕ ಹಾಗೆಲ್ಲ ಮಾತಾಡಬಾರದು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು…
Read More » -

ಪ್ರೇಮ ವೈಫಲ್ಯದಿಂದ ಮುದ್ದೇನಹಳ್ಳಿ ಕ್ಯಾಂಪಸ್ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಮುದ್ದೇನಹಳ್ಳಿ ಕ್ಯಾಂಪಸ್ ನಲ್ಲಿ ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ 22 ವರ್ಷದ ಬಾಬು ವಿ…
Read More » -

ಬೆಂಗಳೂರಿನ ಈ ಏರಿಯಾಗಳಲ್ಲಿ ಮಾಂಸ ಮಾರಾಟ ನಿಷೇಧ! ಕಾರಣವೇನು ಗೊತ್ತಾ?
ಬೆಂಗಳೂರು: ರಾಜಧಾನಿಯಲ್ಲಿ ಇದೇ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಈ ನಿಯಮ ಉಲ್ಲಂಘಿಸಿದರೆ…
Read More » -

ಮೊದಲ ಬಾರಿಗೆ ಮಾಯಾಮೃಗಾವತಿ ಯಕ್ಷಗಾನದಲ್ಲಿ ನಟಿಸಿದ ಉಮಾಶ್ರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More » -

ವಿಜಯೇಂದ್ರ ನಿನ್ನ ಮನೆಯಯಿಂದಲೇ ಪ್ರವಾಸ ಶುರು ಮಾಡುತ್ತೇನೆ, ತಾಕತ್ತಿ ಇದ್ರೆ ನಿಲ್ಲಿಸು: ರಮೇಶ್ ಜಾರಕಿಹೊಳಿ
ಬೆಳಗಾವಿ: ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಿಜಯೇಂದ್ರ ವಿರುದ್ಧವೇ ಗುಡುಗಿದ್ದಾರೆ. ಗೋಕಾಕ್ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ…
Read More » -

ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಸಿಬಿಐ ತನಿಖೆಗೆ ನೀಡಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ…
Read More » -

ತನ್ನದೇ ಅಶ್ಲೀಲ ವಿಡಿಯೋಗಳನ್ನು ಕೋರ್ಟ್ನಲ್ಲಿ ವೀಕ್ಷಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಚ್ಚಿದ ಕೋರ್ಟ್ನಲ್ಲಿ ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ.…
Read More » -

ಆದೇಶದ ನಡುವೆಯೂ ಕೊಹ್ಲಿ, ರಾಹುಲ್ ರಣಜಿ ಆಡುವುದು ಡೌಟ್ ?
ನವದೆಹಲಿ : ಬಾರ್ಡರ್ – ಗವಾಸ್ಕರ್ ಸರಣಿಯಲ್ಲಿ 1 -3 ಅಂತರದಿಂದ ಟೀಮ್ ಇಂಡಿಯಾ ಸೋತ ನಂತರ, ಆಟಗಾರರ ಮೇಲೆ ಬಿಸಿಸಿಐ ಕುಣಿಕೆ ಬಿಗಿಗೊಳ್ಳುತ್ತಿದೆ. ಹತ್ತು ಹೊಸ…
Read More » -

ಪತ್ರಕರ್ತರ ಸಮ್ಮೇಳನ : ಗಣಪತಿ ಸ್ತೋತ್ರ ಹೇಳಿ ಶುಭ ಹಾರೈಸಿದ – ಪರಮೇಶ್ವರ್
ತುಮಕೂರು : ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಅದ್ದೂರಿಯಾಗಿ ಸಿಂಗಾರಗೊಂಡಿದೆ. ವೇದಿಕೆ ವೀಕ್ಷಣೆ…
Read More »
















































































































































