ರಾಜ್ಯ
-

ತಾವೇ ಹಣ ಖರ್ಚು ಮಾಡಿ ರಸ್ತೆ ದುರಸ್ತಿ ಮಾಡಿದ ಪಂಚಾಯಿತಿ ಸದಸ್ಯರು
ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ ರೂ. ಹಣ ಖರ್ಚು…
Read More » -

ಪಂಚಮಸಾಲಿ ಹೋರಾಟಗಾರರ ವಿರುದ್ದ ಲಾಠಿಚಾರ್ಜ್ : ಸರ್ಕಾರದ ವಿರುದ್ಧ ಶ್ರೀಗಳ ಆಕ್ರೋಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ.…
Read More » -

ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಬಲ್ಲಾಳ್ ಸಾವು
ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ…
Read More » -

ಬೆನ್ನು ನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಯಲ್ಲಿ ನಟ ದರ್ಶನ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ…
Read More » -

ಪಂಚಮಸಾಲಿ ಮೀಸಲಾತಿಗೆ ಹಿಂದುಳಿದ ಜಾತಿ ವಿರೋಧ
ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರ್ಪಡೆ ಮಾಡಬಾರದು. ಒಂದೊಮ್ಮೆ ಸೇರ್ಪಡೆ ಮಾಡಲು ಮುಂದಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ…
Read More » -

ವಿಕಾಸ ಸೌಧ ಆವರಣದಲ್ಲಿ ಕೃಷ್ಣ ಅವರ ಪ್ರತಿಮೆ ಸ್ಥಾಪಿಸಬೇಕು : ಮಾಜಿ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಮಂಗಳವಾರ ಮುಂಜಾನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ…
Read More » -

ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ : ಗೊ.ರು.ಚನ್ನಬಸಪ್ಪ
ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ…
Read More » -

10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ; ಮುಂದಿನ 24 ಗಂಟೆ ಉತ್ತಮ ಮಳೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು
ಬೆಂಗಳೂರು: ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವದಿಂದ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ…
Read More » -

ಜನರಿಗೆ ಬಿಜೆಪಿ ಪದಾಧಿಕಾರಿಗಳು ಬದಲು? ಅನುರಾಗ್ ಸಿಂಗ್ ಠಾಕೂರ್ ಹೊಸ ಅಧ್ಯಕ್ಷ ಸಂಭವ
ಬೆಳಗಾವಿ: ಹೊಸ ವರ್ಷಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಆಗಲಿದ್ದು, ಆ ಬಳಿಕ ರಾಜ್ಯದಲ್ಲೂ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆ…
Read More » -

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕಾರವಾರ: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು…
Read More » -

ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: ಕಸಿ ಕಂದಮ್ಮನನ್ನು ಅಗಲಿದ ತಾಯಿ
ಚಿತ್ರದುರ್ಗ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಚಿತ್ರದುರ್ಗದಲ್ಲೂ ಸಹ ಬಾಣಂತಿಯ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿಯು 40 ದಿನದ ಕಂದಮ್ಮನನ್ನು…
Read More » -

ಪಂಚಭೂತಗಳಲ್ಲಿ ಲೀನವಾದ ರಾಜಕೀಯ ಮುತ್ಸದಿ ಎಸ್.ಎಂ ಕೃಷ್ಣ
ಮಂಡ್ಯ: ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ನಡೆಯಿತು. ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ…
Read More » -

ಚಿಕ್ಕಬಳ್ಳಾಪುರ ಹೂದೋಟಕ್ಕೆ ದೃಷ್ಟಿ ಆಗದಂತೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ!
ಚಿಕ್ಕಬಳ್ಳಾಪುರ: ಬೆಳೆಗಳಿಗೆ ದೃಷ್ಟಿ ತಾಕದಂತೆ ಮಾಡಲು ಮನೆಯಲ್ಲಿ ಬಳಸಿ ತೂತು ಬಿದ್ದ ಮಣ್ಣಿನ ಮಡಿಕೆಗೆ ಸುಣ್ಣ ಬಳಿದು, ಮೂಗು, ವಿಕಾರ ಕಣ್ಣುಗಳನ್ನು ತಿದ್ದಿ ದೃಷ್ಟಿ ಬೊಂಬೆ ಮಾಡಿ…
Read More » -

ಎಸ್.ಎಂ.ಕೃಷ್ಣ : ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನ…..
ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.ಇಂದು (ಡಿ.11) ಸಂಜೆ ತಮ್ಮ…
Read More » -

ಸಿದ್ದರಾಮಯ್ಯ ಹೆಂಡ್ತಿಗೆ ಹ್ಯಾಂಡ್ ಸಮನ್ಸ್ ನೀಡೋಕೆ ಹೇಳಿದ ಹೈಕೋರ್ಟ್
ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣಗೆ ಸಿಎಂ ಪತ್ನಿ ಮತ್ತು ಬಾವಮೈದುನಗೆ ಹ್ಯಾಂಡ್ ಸಮನ್ಸ್ ನೀಡಬೇಕಂತಾ ಹೇಳಿದೆ. ಹೈಕೋರ್ಟ್ ಈ…
Read More » -

ಎಸ್ಎಂ ಕೃಷ್ಣ ಅಗಲಿಕೆಗೆ ನಟಿ ರಮ್ಯಾ ಭಾವುಕ ಪೋಸ್ಟ್….
ಬೆಂಗಳೂರು: ನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ…
Read More » -

ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಅಕ್ಟೋಬರ್ನಲ್ಲಿ ನಾಲ್ವರು ಬಾಣಂತಿಯರು ಸಾವು
ರಾಯಚೂರು: ಬಳ್ಳಾರಿಯು ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಮಾರನ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ…
Read More » -

60 ವರ್ಷದ ಹಿಂದಿನ ಎಸ್ಎಂ ಕೃಷ್ಣ ಮದುವೆಯ ಆಮಂತ್ರಣ ಪತ್ರಿಕೆ ವೈರಲ್!
ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ…
Read More » -

ಎಸ್.ಎಂ.ಕೃಷ್ಣ ಅವರು ನನಗೆ ತಂದೆ ಸಮಾನರು : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು :”ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆ ಅವರ ಮಾರ್ಗದರ್ಶನಕ್ಕೆ ಸಾಕ್ಷಿ. ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು…
Read More » -

ಕುಮಾರಸ್ವಾಮಿ ಎಸ್ಎಂ ಕೃಷ್ಣ ಕಾಲಿಗೆ ಬಿದ್ದಿದ್ದರಂತೆ…..!
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಎಸ್ ಎಂ ಕೃಷ್ಣ ಅವರದ್ದು ಪ್ರಮುಖ ಹೆಸರು. 43 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ ಎಂ ಕೃಷ್ಣ ಅವರು ನಂತರ ಬಿಜೆಪಿಗೆ …
Read More » -

ಎಸ್ಎಂಕೆ ನಿಧನ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ…
Read More » -

ಎಸ್ಎಂ ಕೃಷ್ಣರ ರಾಜಕೀಯ ಹಾದಿ.. ಸಾಧನೆ..!
ರಾಜಕೀಯದಲ್ಲಿ ಗಾರುಡಿಗ ಕನ್ನಡ ನಾಡು ಕಂಡ ಧೀಮಂತ ನಾಯಕ ಎಸ್.ಎಂ ಕೃಷ್ಣ ಅವರು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಬೆಂಗಳೂರಿನ…
Read More » -

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಮಧ್ಯಂತರ ಜಾಮೀನಿನ ಅವಧಿ ಡಿ.11ಕ್ಕೆ ಮುಕ್ತಾಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…
Read More » -

ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ: ಪ್ರಧಾನಿಗೆ ಮನವಿ
ಬೆಂಗಳೂರು: ಆಕಾಶವಾಣಿ, ದೂರದರ್ಶನದಲ್ಲಿ ಬಂಜಾರ ಭಾಷೆಯ ಕಾರ್ಯಕ್ರಮಗಳನ್ನು ಬಿತ್ತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್.ಗೋವಿಂದಸ್ವಾಮಿ…
Read More » -

ವಕ್ಫ್ ವಿವಾದ: ಲೋಕಾಯುಕ್ತ ವರದಿ ಮರೆಮಾಚಿದ ಕುರಿತು ಜೆಪಿಸಿ ಅಧ್ಯಕ್ಷರಿಗೆ ಲೆಹರ್ ಸಿಂಗ್ ಪತ್ರ
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…
Read More » -

ಬನಶಂಕರಿ ಕನಕಪುರ ನೈಸ್ ರಸ್ತೆ ಮಧ್ಯೆ ಸಂಪರ್ಕ ಕಲ್ಪಿಸಲಿದೆ ನೂತನ ಫ್ಲೈಓವರ್
ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…
Read More » -

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಲೇ 2028ರ ವಿಧಾನಸಭೆ…
Read More » -

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ
ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಚಳಿಗಾಲದ ಅಧಿವೇಶನದಲ್ಲಿ ಇಬ್ಬರು ಮಾಜಿ ಶಾಸಕರಿಗೆ ಆಸನ ಮೀಸಲು: ಜಿಲ್ಲಾಡಳಿತದ ದಿವ್ಯನಿರ್ಲಕ್ಷ್ಯ!
ಬೆಳಗಾವಿ: ಕುಂದಾ ನಗರಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲಿಡಲಾಗಿದೆ. ಪ್ರಸ್ತುತ ಸಂಸದರಾಗಿರುವ ಇಬ್ಬರು…
Read More » -

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…
Read More » -

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ
ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ ಜನತೆಗೆ ಧನ್ಯವಾದ ಎಂದು …
Read More » -

ಕೊಡಗು :ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಜನರಿಗೆ ಆತಂಕ
ಮಡಿಕೇರಿ: ಕೊಡಗಿನ ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…
Read More » -

ಬಿಮ್ಸ್ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ :ಜಮೀರ್ ಅಹ್ಮದ್ ಖಾನ್
ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.…
Read More » -

ಸೋಮವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ವಿಪಕ್ಷಗಳು ಸಾಲು ಸಾಲು ಅಸ್ತ್ರ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…
Read More » -

ಬೆಂಗಳೂರಿನಲ್ಲಿ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು : HAL-SAI ಸಹಯೋಗ
ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…
Read More » -

3 ಸಾವಿರಕ್ಕೆ ಮುಡಾ ಸೈಟ್ ಖರೀದಿ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ಏನು..?
ಮುಡಾ ಸೈಟ್ ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…
Read More » -

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ
ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…
Read More » -

5 ಬಾಣಂತಿಯರ ಬಲಿ ಪಡೆದ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ
ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ…
Read More » -

ಪುರುಷರಿಗೂ ಫ್ರೀ ಟಿಕೆಟ್ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್’ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ…
Read More » -

ಅರಣ್ಯ ಭೂಮಿ ವಶಕ್ಕೆ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ : ಈಶ್ವರ್ ಖಂಡ್ರೆ
ಬೆಂಗಳೂರು: ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ…
Read More » -

ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾ ಮೋಹನ್ ದಾಸ್ ಅಗರವಾಲ್
ಬೆಂಗಳೂರು: ಶೋಕಾಸ್ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಡುವ ಉತ್ತರವನ್ನು ಗಮನಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್…
Read More » -

ಬಳ್ಳಾರಿ ಕುರಿತು ಸಂವೇದನಾಶೀಲತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ: ಪ್ರಲ್ಹಾದ್ ಜೋಶಿ ಆಕ್ಷೇಪ
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…
Read More » -

ಮಾನವನ ದುರಾಸೆಗೆ ಅರಣ್ಯ ನಾಶ: ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ.. ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ…
Read More » -

ನನಸಾದ ಚಿತ್ರದುರ್ಗ ಜಿಲ್ಲೆಯ ಜನರ ಪ್ರಮುಖ ಬೇಡಿಕೆ: ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಅಸ್ತು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ…
Read More » -

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…
Read More » -

ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ಜಗತ್ತಿಗೆ ಮಾದರಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಬೆಂಗಳೂರು: ರೋಗ ನಿರೋಧಕ ಶಕ್ತಿ, ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇಡೀ ಜಗತ್ತೇ ನಮ್ಮ ಆಹಾರ ಪದ್ಧತಿಯನ್ನು ಅಪೇಕ್ಷಿಸುತ್ತಿದೆ ಎಂದು ಕೇಂದ್ರ…
Read More » -

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ
ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ KMF ನಂದಿನಿ ಹಾಲಿನ ದರ…
Read More » -

ಬಳ್ಳಾರಿ ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ – ಸಿದ್ದರಾಮಯ್ಯ
ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ…
Read More » -

ಚಾಮರಾಜನಗರ : ಜನವರಿಯಲ್ಲಿ ವಿಶೇಷ ಸಂಪುಟ ಸಭೆ: ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬಹುದು ಎಂಬ ಭರವಸೆ
ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.…
Read More » -

ದರ್ಶನ್ ಮಧ್ಯಂತರ ಜಾಮೀನು ಪಡೆದು 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ ?
ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ…
Read More » -

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ
ಬೆಂಗಳೂರು: ಅಲ್ಪಸಂಖ್ಯಾತರ ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಇರುವ ನಿಬಂಧನೆ ಮತ್ತು ಷರತ್ತುಗಳನ್ನು…
Read More » -

ಬಗೆದಷ್ಟು ಬಯಲಾಗುತ್ತಿದೆ ಮುಡಾ ಅಕ್ರಮ: ಕೇವಲ 3 ಸಾವಿರಕ್ಕೆ 60*40 ಸೈಟ್ ಮಾರಾಟ
ಮೈಸೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳನ್ನು 3 ಸಾವಿರ, 6 ಸಾವಿರ ರೂಪಾರಯಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.…
Read More » -

ಇಂದು ದರ್ಶನ್ಗೆ ಬೇಲ್ ಕ್ಯಾನ್ಸಲ್– ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.9ಕ್ಕೆ ಮುಂದೂಡಿದೆ. ಕೊಲೆ…
Read More » -

ಬಳ್ಳಾರಿ: ಬಾಣಂತಿಯರ ಸಾವು : ನನ್ನ ತಪ್ಪಿದ್ರೆ ರಾಜಿನಾಮೆ ಕೊಡಲು ಸಿದ್ದ -ದಿನೇಶ್ ಗುಂಡೂರಾವ್
ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ…
Read More » -

ಹೊಸದುರ್ಗ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ವಿಮಾನಯಾನ ಕನಸು ಈಗ ನನಸು ಮಾಡಿದ ಶಿಕ್ಷಕರು
ಚಿತ್ರದುರ್ಗ: ಸಾಮಾನ್ಯವಾಗಿ ಮಕ್ಕಳು ಬಸ್, ಕಾರು, ಆಟೋ ಸೇರಿದಂತೆ ಮತ್ತಿತರರ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಂಡಿರುವುದನ್ನು ನಾವು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದರೆ, ಈ ಸರ್ಕಾರಿ ಶಾಲೆಯ…
Read More » -

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ
ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್ ಯುವ…
Read More » -

ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರ: ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ
ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…
Read More » -

ಪಿಡಿಒ ಪರೀಕ್ಷೆ ಡಿ. 8ರಂದು ಬೆಳಗ್ಗೆ 5.30ಕ್ಕೆ ನಮ್ಮ ಮೆಟ್ರೋ ರೈಲು ಸೇವೆ ಆರಂಭ
ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ…
Read More » -

ಸಿದ್ದರಾಮಯ್ಯ: ಅಂದು-ಇಂದು- ಮುಂದು ನಾನೇ ನಂಬರ್ ಒನ್; ಸಮಾವೇಶದ ಮೂಲಕ ಸಿಎಂ ಸಂದೇಶ
ಬೆಂಗಳೂರು: ಹಾಸನದಲ್ಲಿ ನಡೆದ ಕಾಂಗ್ರೆಸ್ನ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಮತ್ತು ರಾಜ್ಯ ಸರ್ಕಾರ ಎರಡರಲ್ಲೂ ನಾನೇ ನಂಬರ್ ಎಂಬ ಸಂದೇಶವನ್ನು…
Read More » -

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ – ಜೆಸಿಬಿ ಮೂಲಕ ಮನೆ ಗೋಡೆ ಧ್ವಂಸ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ದಿನೇ ದಿನೇ ಮಿತಿ ಮೀರಿದೆ. ಜಾಗದ ವಿಚಾರಕ್ಕೆ ಮನೆ ಮಾಲೀಕನಿಗೆ ಥಳಿಸಿದ್ದಲ್ಲದೇ, ಜೆಸಿಬಿ ತಂದು ಮನೆಯ ಗೋಡೆ ಧ್ವಂಸಗೊಳಿಸಿರುವ…
Read More » -

ಹಾಸನ ಸಮಾವೇಶ: ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತೆದೆ:ಡಿಕೆ ಶಿವಕುಮಾರ್
ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ…
Read More » -

ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ
ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದರು. ರಾಜಧಾನಿ…
Read More » -

ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಪರಮೇಶ್ವರ್ ತೀವ್ರ ಅಸಮಾಧಾನ
ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ…
Read More » -

ಮುಡಾ ಕೇಸ್ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು…
Read More » -

ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ.
ಮಂಡ್ಯ: ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಮಂಡ್ಯದ ಕೆಆರ್ ಪೇಟೆಯಲ್ಲಿ…
Read More » -

ಮಾಜಿ ಸಚಿವ ಎಚ್. ಡಿ. ರೇವಣ್ಣ ಹೇಳುವುದೇನು?ಹಾಸನದ ಕಾಂಗ್ರೆಸ್ ಸಮಾವೇಶದಲ್ಲಿ
ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ ‘ಸ್ವಾಭಿಮಾನಿ ಸಮಾವೇಶ’ ಎಂದು…
Read More » -

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ? ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು:: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ.…
Read More » -

ಮುಡಾ ಕೇಸ್ಗೆ ಹೊಸ ಟ್ವಿಸ್ಟ್;ಬರೋಬ್ಬರಿ ₹700 ಕೋಟಿ ಹಗರಣ..?
ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…
Read More » -

ರಾಜ್ಯ ಬಿಜೆಪಿ ಬಣ ಸಂಘರ್ಷ: ದೆಹಲಿಯತ್ತ ಮುಖಾಮಾಡಿದ ಆರ್. ಅಶೋಕ್
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More » -

ಫ್ಯಾಷನ್ ಡಿಸೈನರ್ ಸಂಧ್ಯಾ ಸಾವು ಪ್ರಕರಣ ಬೇಲ್ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ ಆರೋಪಿ
ಬೆಂಗಳೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವತಿ ಸಂಧ್ಯಾರ ಪ್ರಾಣ ತೆಗೆದಿದ್ದ ಆರೋಪಿ ಧನುಷ್ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲು ಏರಿದ್ದಾನೆ. ಜಾಮೀನಿಗಾಗಿ ಉಚ್ಚ ನ್ಯಾಯಾಲಯದ ಮೆಟ್ಟಿಲು ಏರಿದ…
Read More » -

ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ,ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ: ಡಿ.ಕೆ ಶಿವಕುಮಾರ್
ಮಂಡ್ಯ: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…
Read More » -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು…
Read More » -

ಹೈಕಮಾಂಡಿಗೆ ನನ್ನ ವೀಕ್ನೆಸ್ ಮತ್ತು ಬಲ ಏನು ಎನ್ನುವುದು ಗೊತ್ತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಹಾಸನದಲ್ಲಿ ಡಿಸೆಂಬರ್ 5 ರಂದು ಕಾಂಗ್ರೆಸ್ ಆಯೋಜಿಸಿರುವ ಸಮಾವೇಶದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ಎಂದು ಹೆಸರಿಡಲಾಗಿತ್ತು. ಇದೀಗ ಜನ ಕಲ್ಯಾಣ…
Read More » -

ಬಿಗ್ ಬಾಸ್ ಮನೆಯಲ್ಲಿ ರಜತ್ ಹೊಸ ಲುಕ್ ಹೇಗಿದೆ ನೋಡಿ..
ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ…
Read More » -

ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್ಗೆ ಸಜ್ಜಾಗಿದೆ..
‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ…
Read More » -

5 ಕೋಟಿ ರೂ. ವಂಚನೆ ಪ್ರಕರಣ; ನೋಟಿಸ್ ಹಿನ್ನೆಲೆ ಕೋರ್ಟ್ಗೆ ಹಾಜರಾದ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಮೇಲೆ ಹಲವು ಕೇಸ್ಗಳು ಇವೆ. ಆ ಪೈಕಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣ ಕೂಡ ಒಂದು. ಈ…
Read More » -

ಛತ್ರಪತಿ ಶಿವಾಜಿ ಮಹಾರಾಜ್ ಐತಿಹಾಸಿಕ ಪಾತ್ರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
ಬೆಂಗಳೂರು : ತೆಲುಗಿನಲ್ಲಿ ‘ಹನುಮಾನ್’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಘೋಷಣೆಯಾಗಿದೆ. ಈ…
Read More » -

ಬೇಸಿಗೆಗೂ ಮೊದಲೇ ಕನ್ನಡಿಗರಿಗೆ ಕಾದಿದೆ ಕರೆಂಟ್ ಶಾಕ್..? ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ
ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಇನ್ನಿತರೆ ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಬೇಸಿಗೆ ಆರಂಭವಾಗೋ…
Read More » -

ಎಚ್ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಕಳೆದ ವರ್ಷ ರಾಜ್ಯದಲ್ಲಿ 13,183…
Read More » -

ರಾಮನಗರ ಕೈದಿಗೆ ಕೃಷಿ ಮಾಡಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು
ಬೆಂಗಳೂರು: ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ. ಕನಕಪುರ…
Read More » -

ಸರ್ಕಾರ ಗ್ಯಾರಂಟಿಗಾಗಿ ಹಣ ಇಲ್ಲದೆ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪ
ಬೆಂಗಳೂರು: ಗ್ಯಾರಂಟಿ ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ವ್ಯಕ್ತಪಡಿಸುತ್ತಿದೆ. ಸಾರಿಗೆ ಇಲಾಖೆಯು ನೀಡಬೇಕಾದ 7154…
Read More » -

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿ ತೋರಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್
ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವನ್ನೆ ಹೇಳಿರುವ…
Read More » -

‘ಬ್ರಹ್ಮಗಂಟು’ ಧಾರಾವಾಹಿ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಕಾರಣವೇನು?
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತ: ಹಾಸನ ಜಿಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ…
Read More » -

ನಾಗಸಂದ್ರದಿಂದ ಮಾದಾವರವರೆಗಿನ ಹಸಿರು ಮಾರ್ಗ ವಿಸ್ತರಣೆ..
ಸರಾಸರಿ ದೈನಂದಿನ ಪ್ರಯಾಣಿಕರ ಸಂಚಾರದ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅಂದಾಜು ಮಾಡಿದ ನಾಲ್ಕನೇ ಒಂದು ಭಾಗವನ್ನು ಮಾತ್ರ ಬರುತ್ತಿದ್ದಾರೆ. ಬೆಂಗಳೂರು: ಸಾರ್ವಜನಿಕರ…
Read More » -

ಗ್ಯಾಸ್ ಸಿಲಿಂಡರ್ ಬ್ಲಾಸ್ಟ್; ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ
ಆನೇಕಲ್: ಅನಿಲ ಸೋರಿಕೆಯಾಗಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ, ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದ್ದು, ಗಾಯಗೊಂಡವರು…
Read More » -

ಗ್ಯಾಸ್ ಸಿಲಿಂಡರ್ ಬ್ಲಾಸ್ಟ್; ಮನೆಗಳು ಛಿದ್ರ! ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮನೆಗಳು ಛಿದ್ರಗೊಂಡಿವೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರು:…
Read More » -

BBMPಯಿಂದ ದಾಖಲೆ 4,284 ಕೋಟಿ ರೂ.ತೆರಿಗೆ ಸಂಗ್ರಹ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ…
Read More » -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತುಕ್ರಮದ ನೋಟಿಸ್ ಜಾರಿ
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More » -

ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ ಮಾಡಿದ RPF ತಂಡ
ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ…
Read More » -

ಬ್ರಿಟನ್ ಸಂಸತ್ನಲ್ಲೂ ಸದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು
ಬ್ರಿಟನ್: ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ಇಂಡೋ-ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ…
Read More » -

ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿ.ಕೆ. ಶಿವಕುಮಾರ್
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು…
Read More » -

ಕಾಂಗ್ರೆಸ್ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ 2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ
ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…
Read More » -

ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಅಶೋಕ್ ಎಲ್ಲಿದ್ರು ಡಿಕೆಶಿ ಪ್ರಶ್ನೆ
ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಸಮಯದಲ್ಲಿ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡ್ತಿಲ್ಲ?…
Read More » -

ಒಂದು ಕ್ಷಣವೂ ಯೋಚಿಸದೇ ದಾಖಲೆ ಬಿಡುಗಡೆ ಮಾಡಲಿ- ಯತ್ನಾಳ್ಗೆ ವಿಜಯೇಂದ್ರ ಬಹಿರಂಗವಾಗಿ ಸವಾಲ್
ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳು, ವೀಡಿಯೋಗಳು ಇದ್ರು ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾದು ಕುಳಿತುಕೊಳ್ಳುವುದು ಬೇಡ ಎಂದು…
Read More » -

ವಿಜಯಪುರದ ಸಮೈರಾ ಈಗ ದೇಶದ ಅತ್ಯಂತ ಕಿರಿಯ ಪೈಲಟ್
ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ಪಾತ್ರರಾಗಿದ್ದಾರೆ..18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ.…
Read More » -

BJP ಹೇಳಲಿ ಮುಸ್ಲಿಮರಿಗೆ ಮತದಾನದ ಹಕ್ಕು ಬೇಡ : ಹೆಬ್ಬಾಳ್ಕರ್ ಸವಾಲು
ಈ ರಾಷ್ಟ್ರದಲ್ಲಿ ಸಂವಿಧಾನ ಇಲ್ಲವೇ? ನಾವು ರಾಷ್ಟ್ರವ್ಯಾಪಿ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಿಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯವಾಗಬೇಕಲ್ಲವೇ? ಸ್ವಾಮೀಜಿ ಹೇಳಿದ್ದನ್ನು ಬಿಜೆಪಿಯವರು ಹೇಳಲಿ ನೋಡೋಣ… ಸ್ವಾಮೀಜಿಗಳು ಇರುವುದು…
Read More » -

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು
ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…
Read More » -

ಬಿಟ್ ಆಫ್ ಲ್ಯಾಂಡ್ ಮಾರಾಟಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ
ಮೈಸೂರು: ಮುಡಾ ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸುದ್ದು ಮಾಡಿದೆ. ಸಿಎಂ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ ಮೇಲೆ ಆರೋಪ ಮಾಡಲಾಗಿದೆ. ಈ ಮಧ್ಯೆ ಕೊನೆಗೂ ಮೈಸೂರು…
Read More » -

ಕಾಡುಪ್ರಾಣಿಗಳ ಉಪಟಳಕ್ಕೆ ಸರಗೂರು ಜನ ಗಢಗಢ ಸಾಧು ಪ್ರಾಣಿಗಳ ಮಾರಣಹೋಮ..
ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…
Read More » -

ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !
ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಸಮಸ್ಯೆಗಳ ಸರಮಾಲೆಯೇ ಅನಾವರಣಗೊಂಡಿದೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ…
Read More » -

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ವಿವಾದತ್ಮಕ ಹೇಳಿಕೆ : ಚಂದ್ರಶೇಖರನಾಥ ಶ್ರೀಗೆ ನೋಟಿಸ್
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಡಿಸೆಂಬರ್…
Read More » -

ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼ
ಇದೇ ಡಿ.5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ…
Read More » -

ಬಿಗ್ ಬಾಸ್ ಮನೆಯಲ್ಲಿ ಕಣ್ಣೀರ ಧಾರೆ; ಸುಸ್ತಾಗಿ ಹೋದ ಶೋಭಾ ಶೆಟ್ಟಿ
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು…
Read More » -

ಕಾಂಗ್ರೆಸ್ ಆಡಳಿತದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ – R. ಅಶೋಕ್
ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಉತ್ತರ ಕರ್ನಾಟಕದ…
Read More » -

ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್ ತೂಗುಗತ್ತಿ
ಬೆಂಗಳೂರು : ರಾಜ್ಯ ಸರಕಾರದ ವಿರುದ್ದ ಒಂದಿಲ್ಲೊಂದು ಹಗರಣಗಳ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರಬಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಸರಕಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ…
Read More » -

ಶಿಕ್ಷಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಕೈ ಮುಖಂಡನ ವಿರುದ್ಧ ಎಫ್ಐಆರ್
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಖಾಸಗಿ ಶಾಲೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ವಿರುದ್ಧ…
Read More » -

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024
ಬೆಂಗಳೂರು: ಕಲಾಭೂಮಿ ಪ್ರತಿಷ್ಠಾನ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ. ನಟ, ನಿರ್ದೇಶಕ ಆಸ್ಕರ್ ಕೃಷ್ಣಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ 69 ನೇ ಕನ್ನಡ…
Read More » -

ಲವ್, ಸೆಕ್ಸ್, ದೋಖಾ – ಇಲಿ ಪಾಷಾಣ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ವರದಿಯಾಗಿದೆ. ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ…
Read More » -

ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ
ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ…
Read More » -

ಇಂದು ದೆಹಲಿಗೆ ಸಿದ್ದರಾಮಯ್ಯ ಪಯಣ: CWC ಸಭೆಯಲ್ಲಿ – KPCC ಅಧ್ಯಕ್ಷ ಬಗ್ಗೆ ಚರ್ಚೆ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್…
Read More » -

ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ…
Read More » -

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ : ಪರಮೇಶ್ವರ್
ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು…
Read More » -

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ
ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿ ಡೀಲ್ ನಡೆದಿತ್ತು ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಗಂಭೀರ…
Read More » -

ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ, ಡಿಸೆಂಬರ್ನಿಂದ ಸಿಗಲಿದೆ ರೇಷನ್
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ…
Read More » -

ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ: ಬಜೆಟ್ ಕಡಿತ ಕಾರಣ ಇಲ್ಲಿದೆ!
ಬೆಂಗಳೂರು: ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ…
Read More » -

ಮುಡಾ ಹಗರಣ: ವಿಚಾರಣೆ ಡಿ.10ರಂದು ಕೇಸ್ ವರದಿ ಹೈಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…
Read More » -

700 ಕೋಟಿ ರೂ. ವೆಚ್ಚದ ರಸ್ತೆ ದುರಸ್ತಿಗೆ ಟೆಂಡರ್’ಗೆ ಆಹ್ವಾನ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಕಿಡ್ನಾಪ್ ಆಪರೇಷನ್ ಸಕ್ಸಸ್.. ಬಟ್ ಪ್ಲಾನ್ ಫೈಲ್ಯೂರ್..! ಮಾಜಿ ಲವರ್ಗೆ ಖೆಡ್ಡ ತೋಡಿದ ಮಾಡ್ರನ್ ‘ಮೋಹಿನಿ’ ಅಂದರ್..!
ಹೊಸ ಭಾಯ್ ಫ್ರೆಂಡ್ ಜೊತೆ ಸೇರಿ ಹಳೆ ಲವರ್ಗೆ ಖೆಡ್ಡ..!? ಬೆಂಗಳೂರು : ಹೊಸ ಭಾಯ್ ಫ್ರೆಂಡ್ ಜೊತೆ ಸೇರಿ ಹಳೆ ಲವರ್ಗೆ ಖೆಡ್ಡ ತೋಡಿದ ಮಾಯಂಗನೆ..…
Read More » -

ಬೆಂಗಳೂರು: ಬಿಎಂಟಿಸಿ ಚಾಲಕರ, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಪ್ರಭಾಕರ್ ರೆಡ್ಡಿ
ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು…
Read More » -

ಕಲಬುರಗಿ : ನರ್ಸ್ ವೇಷದಲ್ಲಿ ಬಂದ ಮಹಿಳೆಯರಿಂದ ನವಜಾತ ಶಿಶು ಅಪಹರಣ
ಕಲಬುರಗಿ: ಗುಲಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ…
Read More » -

ಕನ್ನಡ ನಾಡಿನ ಹಿರಿಮೆ ಬೆಳೆಸಬೇಕು ; ಆದರ್ಶ ಗೋಖಲೆ
ಬೆಂಗಳೂರು: ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶಕ್ಕೆ ಕರ್ನಾಟಕ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಡಿನ ಹೋರಾಟಗಾರರ ತ್ಯಾಗ, ಬಿಲಿದಾನ ಸ್ಮರಣೀಯ ಎಂದು ಖ್ಯಾತ ವಾಗ್ಮಿ, ಅಂಕಣಕಾರ…
Read More » -

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್ಗೆ ಜಿಟಿಡಿ ಸವಾಲ್…!
ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ…
Read More » -

ಬೀದರ್ : 4 ಪಾಕಿಸ್ತಾನದಷ್ಟು ಆಸ್ತಿಗೆ ವಕ್ಫ್ ಬೇಡಿಕೆ ಇಟ್ಟಿದೆ : ಯತ್ನಾಳ್ ಕಿಡಿ
ಬೀದರ್: ವಕ್ಫ್ ವಿರುದ್ಧ ಬಿಜೆಪಿ ನಾಯಕರು ಸಮರ ಸಾರಿದ್ದು, ಒಂದೆಡೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮೂರು ತಂಡಗಳನ್ನು ರಚನೆ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ,…
Read More » -

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ
ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ…
Read More » -

ನೇತ್ರಾಣಿಯಲ್ಲಿ ಜಾಲಿಯಾಗಿ ಸ್ಕ್ಯೂಬಾ ಡೈವಿಂಗ್ ಮಾಡಿದ ಡಾಲಿ ಧನಂಜಯ
ಉಡುಪಿ: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯಗೆ ಸಿನಿಮಾ ಕೆಲಸದಲ್ಲಿ ಬ್ರೇಕ್ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಟ್ರಿಪ್ಗೆ ತೆರಳಿದ್ದಾರೆ. ಉಡುಪಿ ಜಿಲ್ಲೆಯ ನೇತ್ರಾಣಿ ದ್ವೀಪದ ಬಳಿ ಸಮುದ್ರದಲ್ಲಿ…
Read More » -

ತುಮಕೂರು: ಗುರಾಯಿಸಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ತುಮಕೂರು: ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರದ ಬನಶಂಕರಿ ಬಳಿ ನಡೆದಿದೆ. ಕುಶಾಲ್ (23) ಹಲ್ಲೆಗೆ ಒಳಗಾದ…
Read More » -

ಭೋವಿ ನಿಗಮ ಹಗರಣದ ತನಿಖೆಯ ಜೀವಾ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ
ಬೆಂಗಳೂರು: ಭೋವಿ ನಿಗಮದ ಹಗರಣದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭೋವಿ…
Read More » -

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ: ಸಿಎಂ ಸಿದ್ದರಾಮಯ್ಯ
ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ. ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…
Read More » -

ಇಂದಿನಿಂದ ಬಸವನಗುಡಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ : ಫೋಟೋಸ್ ನೋಡಿ
ಬೆಂಗಳೂರು: ಬೆಂಗಳೂರು ಕರಗ ಎಷ್ಟು ಪ್ರಸಿದ್ಧವೋ ಅಷ್ಟೇ ಪ್ರಸಿದ್ಧಿ ಪಡೆದಿರುವುದು ಕಡಲೆಕಾಯಿ ಪರಿಷೆ ಜಾತ್ರೆ. ಬೆಂಗಳೂರಿನಲ್ಲಿ ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವನಗುಡಿಯ ದೊಡ್ಡ ಬಸವನ…
Read More » -

ಬಿಜೆಪಿ ಅಧಿಕಾರದಲ್ಲಿ 2,900 ಎಕ್ರೆಗೆ ವಕ್ಫ್ ನೋಟಿಸ್; ಬಿಎಸ್ವೈಗೆ ಮುಖಭಂಗ ಮಾಡಲು ಯತ್ನಾಳ್ ಪ್ರತಿಭಟನೆ: ಪರಮೇಶ್ವರ್
ಬೆಂಗಳೂರು: ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ ಜಾರಿಯಾಗಿತ್ತು. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನೋಟಿಸ್ ಅನ್ನು ಅನುಮೋದನೆ ಮಾಡಿದ್ರು. ಅದಕ್ಕಾಗಿ ಶಾಸಕ…
Read More » -

ಆ್ಯಂಟಿಬಯೋಟಿಕ್ ನಿಯಂತ್ರಣಕ್ಕೆ ನೀತಿ ಅಗತ್ಯ: ಡಾ.ಸಿ .ಎನ್.ಮಂಜುನಾಥ್
ಬೆಂಗಳೂರು: ಆ್ಯಂಟಿಬಯೋಟಿಕ್ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್.ಮಂಜುನಾಥ್ ಅವರು ಹೇಳಿದರು. ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್ಗಳ ಬಳಕೆ ಮಾಡಲಾಗುತ್ತಿದೆ.…
Read More » -

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ
ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಚೆನ್ನಮ್ಮನ ಕಿತ್ತೂರು…
Read More » -

ಸರ್ಕಾರಿ ಕೆಲಸ ಆಂದ್ರೆ.. ಲೂಟಿ ಹೊಡೆಯೋ ಕೆಲಸನಾ.? ಭ್ರಷ್ಟರ ಭಂಡಾರ ‘ಲೋಕಾ’ ಬಯಲು..!
ಬೆಂಗಳೂರು : ಸರ್ಕಾರಿ ಕೆಲಸ ಆಂದ್ರೆ ದೇವರ ಕೆಲಸ ಅಂತಾರೆ.. ಜನರ ಸೇವೆಯೇ ಜನಾರ್ಧನ ಸೇವೆ ಅಂತಾನೂ ಹೇಳ್ತಾರೆ.. ಆದ್ರೆ ಇವರನ್ನು ನೋಡಿದ್ರೆ.. ಸರ್ಕಾರಿ ಕೆಲಸ ಆಂದ್ರೆ..…
Read More » -

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…
Read More » -

ಶಿಗ್ಗಾಂವಿ ಸೋಲಿಗೆ ಒಳೇಟು ಕಾರಣ.. ರಾಜ್ಯ ಬಿಜೆಪಿಗರ ಮೇಲೆ ಹೈಕಮಾಂಡ್ ಬ್ರಹ್ಮಾಸ್ತ್ರ..!?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…
Read More » -

ಬಿಜೆಪಿ ಭದ್ರಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿಗೆ ಮುಖಭಂಗ
ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಭರತ್ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ.. ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ 1,00,756 ಮತಗಳನ್ನ ಪಡೆದಿದ್ದು, ಭರತ್ ಬೊಮ್ಮಾಯಿ 87, 308 ವೋಟ್ಗಳನ್ನ ಪಡೆದಿದ್ದಾರೆ.. ಶಿಗ್ಗಾಂವಿಯಲ್ಲಿ…
Read More » -

ಹ್ಯಾಟ್ರಿಕ್ ಸೋಲುಂಡ ನಿಖಿಲ್ ಕುಮಾರಸ್ವಾಮಿ..‘ಆ’ ಕಾರಣ ಮುಳುವಾಯ್ತಾ..?
ಚನ್ನ ಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಎದುರು NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. 1,12,642 ಗಳನ್ನ ಸಿ.ಪಿ.ಯೋಗೇಶ್ವರ್ ಗಳಿಸಿದ್ದು, ನಿಖಿಲ್ ಕುಮಾರಸ್ವಾಮಿ 87,229 ಮತಗಳಿಗೆ ಸೀಮಿತವಾಗಿದ್ದಾರೆ.. ಮಂಡ್ಯ,…
Read More » -

ಅಭಿವೃದ್ಧಿ ಕಾರ್ಯ, ಗ್ಯಾರಂಟಿ ಯೋಜನೆ ಕಾಂಗ್ರೆಸ್ ಗೆಲುವು ಸಾಧಿಸಿದೆ : ಅನ್ನಪೂರ್ಣ ತುಕಾರಾಂ
ಬಳ್ಳಾರಿ: ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಟೀಂ ವರ್ಕ್ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಕಾಂಗ್ರೆಸ್ ವಿಜೇತ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ…
Read More » -

ಚನ್ನಪಟ್ಟಣ ಉಪಚುನಾವಣೆ 2024: ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ -ಆರ್.ಅಶೋಕ್
ಬೆಂಗಳೂರು: ಉಪುಚುನಾವಣೆಯಲ್ಲಿ ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ…
Read More »















































































































































