ರಾಜ್ಯ
-

2028ರ ಚುನಾವಣೆಯ ಗೆಲುವಿಗೆ ಇದು ಮುನ್ನುಡಿ: ಡಿಕೆ ಶಿವಕುಮಾರ್
ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದ್ದಾರೆ.…
Read More » -

ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ ಘೋಷಣೆ :ಡಿ.ಕೆ. ಶಿವಕುಮಾರ್
ಮುರುಡೇಶ್ವರ: ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10…
Read More » -

ಭ್ರಷ್ಟ ಅಧಿಕಾರಿಗಳ ಬೇಟೆ: ಶೋಧ ವೇಳೆ ಬರೋಬ್ಬರಿ 26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿ
ಬೆಂಗಳೂರು: ನಾಲ್ವರು ರಾಜ್ಯ ಸರ್ಕಾರಿ ಅಧಿಕಾರಿಗಳ 25 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ಗುರುವಾರ ಏಕಾಏಕಿ ದಾಳಿ ನಡೆಸಿದಾಗ ದಾಳಿ ನಡೆಸಿದಾಗ ಬರೋಬ್ಬರಿ 26.66 ಕೋಟಿ ರೂಪಾಯಿ…
Read More » -

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ…
Read More » -

ರೇಣುಕಾ ಸ್ವಾಮಿ ಮೃತದೇಹದ ಮುಂದೆ ದರ್ಶನ್, ಆರೋಪಿಗಳು ಇರುವ ಫೋಟೊ ರಿಟ್ರೀವ್ : ಕೋರ್ಟ್ಗೆ ಸಿಕ್ತು ಪ್ರಬಲ ಸಾಕ್ಷ್ಯ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣದ ನೇಪ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಆಯಾಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ…
Read More » -

ಸರ್ಕಾರದ ಮೇಲೆ ವಿಶ್ವಾಸವೇ ಇಲ್ಲದಂತೆ ಮಾತನಾಡಿದ್ದಾರೆ – ಡಾ.ಜಿ ಪರಮೇಶ್ವರ್
ರಾಜ್ಯದಲ್ಲಿರುವ ಕರ್ನಾಟಕ ಸರ್ಕಾರ ಯಾವಾಗ್ ಬೀಳುತ್ತೆ.. ಈವಾಗ್ ಬೀಳುತ್ತೆ ಅಂತ ವಿಪಕ್ಷಗಳು ಜಾಗಟೆ ಬಾರಿಸುತ್ತಿವೆ. ಡಿಸೆಂಬರ್ ಕ್ರಾಂತಿ ಬಗ್ಗೆ ಭವಿಷ್ಯ ನುಡಿಯುತ್ತಿವೆ. ಇದಕ್ಕೆ ಪೂರಕ ಎನ್ನುವಂತೆ ಗೃಹಮಂತ್ರಿ…
Read More » -

ಬಡವರ ರೇಷನ್ ಕಾರ್ಡ್ ವಾಪಸ್ ಕೊಡದೇ ಹೋದ್ರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟ – ರೇಣುಕಾಚಾರ್ಯ
ಬೆಂಗಳೂರು: ರದ್ದಾಗಿರುವ ಬಡವರ ರೇಷನ್ ಕಾರ್ಡ್ಗಳನ್ನು ಸರ್ಕಾರ ವಾಪಸ್ ಕೊಡದೇ ಹೋದರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟದ ಮೂಲಕ ಬಿಜೆಪಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ…
Read More » -

ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್ನ ದರ್ಶನ್, ಪವಿತ್ರಾಗೌಡ ಸೇರಿ ಆರು…
Read More » -

ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – ಮಹದೇಶ್ವರನ ಎಷ್ಟು ಕೋಟಿ ಇಲ್ಲದೆ ನೋಡಿ..!
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಮತ್ತೆ ಕೋಟ್ಯಧೀಶನಾಗಿದ್ದಾನೆ. ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ…
Read More » -

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ; ಗಣ್ಯರಿಂದ ಸಂತಾಪ
ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
Read More » -

ದೆಹಲಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ?
ನವದೆಹಲಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಇಂದು ಗುರುವಾರ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣ ಕುರಿತು ಕಾಂಗ್ರೆಸ್ ನ ನಾಯಕರುಗಳಾದ ಅಭಿಷೇಕ್ ಸಿಂಘ್ವಿ ಜೊತೆಗೆ ಮುಂದಿನ…
Read More » -

ಟೌನ್ ಪ್ಲ್ಯಾನಿಂಗ್ ತಿಪ್ಪೇಸ್ವಾಮಿ ಮನೆ ಮೇಲೆ ಮೆಗಾ ರೇಡ್: ಲಂಚದ ಹೆಸ್ರಲ್ಲಿ ಜಮೀನು ಕೇಳ್ತಿದ್ದ ಭ್ರಷ್ಟನ ಖಜಾನೆಗೆ ಲೋಕಾಯುಕ್ತರ ಲಗ್ಗೆ
ರಾಜ್ಯದ ಕಡುಭ್ರಷ್ಟ ಅಧಿಕಾರಿ ಟೌನ್ ಪ್ಲ್ಯಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ…
Read More » -

LOKAYUKTA RAID: ಬೆಳ್ಳಂಬೆಳಗ್ಗೆ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಮೆಗಾ ರೇಡ್
ಬೆಂಗಳೂರು: ರಾಜ್ಯದಾದ್ಯಂತ ಲೋಕಾಯುಕ್ತ ಮತ್ತೆ ಭ್ರಷ್ಟರ ಬೇಟೆ ಚುರುಕುಗೊಳಿಸಿದೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.…
Read More » -

SC/ STಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರದ ಬ್ರಹ್ಮಾಸ್ತ್ರ
ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ…
Read More » -

ಅನರ್ಹ BPL ಕಾರ್ಡ್ಗಳ ಬಗ್ಗೆ ಶಾಕಿಂಗ್ ಅಂಶ ಬಿಚ್ಚಿಟ್ಟ ಇ-ಗವರ್ನೆನ್ಸ್…!
ಅನರ್ಹ ಬಿಪಿಎಲ್ ಕಾರ್ಡ್ದಾರರ ಮೇಲೆ ರಾಜ್ಯ ಸರ್ಕಾರ ಮೆಗಾ ಆಪರೇಷನ್ ನಡೆಯುತ್ತಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳೇ ಹೆಚ್ಚು ಇರುವ ಶಾಕಿಂಗ್ ಮಾಹಿತಿ ಬಯಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ…
Read More » -

ದೆಹಲಿ ಮಾರುಕಟ್ಟೆಗೂ KMF ಲಗ್ಗೆ: ಅಮುಲ್, ಮದರ್ ಡೈರಿಗೆ ‘ನಂದಿನಿ’ ಪೈಪೋಟಿ
ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ದೇಶ-ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್ನ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಇನ್ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ದೊರೆಯಲಿವೆ.…
Read More » -

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ..
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು…
Read More » -

ಮೂಡಿಗೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳು ನಿಲ್ಲಿಸದೇ ವಿದ್ಯಾರ್ಥಿಗಳ ಪರದಾಟ..
ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಜಿಲ್ಲೆಗಳ…
Read More » -

ಬೆಂಗಳೂರಲ್ಲಿ ಪ್ರಯಾಣಿಕರಿಗೆ ನಿಂತಲ್ಲೇ ಸಿಗಲಿದೆ ರೈಲ್ವೆ ಟಿಕೆಟ್ !
ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ನೈರುತ್ಯ ರೈಲ್ವೆ ಹೊಸ ಮೊಬೈಲ್ ಟಿಕೆಟ್ ವ್ಯವಸ್ಥೆಯನ್ನು (ಎಂ-ಯುಟಿಎಸ್)ಪರಿಚಯಿಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ಟಿಕೆಟ್ ಕೌಂಟರ್ಗಳಲ್ಲಿ ಸರತಿ ಸಾಲಿನಲ್ಲಿ…
Read More » -

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಣೆ,ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ…
Read More » -

ರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,
ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರಿಗೆ ನಿರಾಶೆ ಕಾದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಹಾಗೇ…
Read More » -

ಚಿಕ್ಕಬಳ್ಳಾಪುರ: ಭುಗಿಲೆದ್ದ ವಕ್ಫ್ ಆಸ್ತಿ ವಿವಾದ – ನಮ್ಮ ಭೂಮಿ ನಮ್ಮ ಹಕ್ಕು ಬಿಜೆಪಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ವಕ್ಫ್ ಆಸ್ತಿ ಒತ್ತುವರಿ ವಿವಾದವನ್ನು ಖಂಡಿಸಿ ಚಿಕ್ಕಬಳ್ಳಾಪುರ ಬಿಜೆಪಿ ಘಟಕವು ವಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಂದು ʻನಮ್ಮ ಭೂಮಿ ನಮ್ಮ ಹಕ್ಕುʼ ಹೆಸರಿನಲ್ಲಿ…
Read More » -

ಸರ್ಕಾರಿ ನೌಕರರ ಪದೋನ್ನತಿ: ಭಾಗ್ಯದ ಬಾಗಿಲು ತೆರೆದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸರಕಾರಿ ನೌಕರರಿಗೆ ಪದೋನ್ನತಿಯ ಭಾಗ್ಯದ ಬಾಗಿಲು ತೆರೆದ ಸರಕಾರದ ಮಹತ್ವದ ಆದೇಶ ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳಲ್ಲಿನ…
Read More » -

ಚನ್ನಪಟ್ಟಣ ಉಪ ಚುನಾವಣೆ: ಜೋರಾಯ್ತು ಬೆಟ್ಟಿಂಗ್ ಜ್ವರ, ‘ಬಾಜಿ’ ಕಟ್ಟೆಯಲ್ಲಿ ಮಂಡ್ಯದ ನಾಯಕರು!
ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ನಾಲ್ಕು ದಿನವಷ್ಟೇ ಬಾಕಿ ಇದ್ದು ಬೆಟ್ಟಿಂಗ್ ಭರಾಟೆ ಜೋರಾಗಿದೆ. ಸ್ಥಳೀಯವಾಗಿ ಅಷ್ಟೇ ಅಲ್ಲದೆ ಹೊರಗಡೆಯೂ ಹೈವೋಲ್ಟೇಜ್ ಕಣವಾಗಿರುವ ಕ್ಷೇತ್ರದ…
Read More » -

ಮುಗಿಲ್ ಪೇಟೆ’ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ: ‘ಜೋಡಿ ಹಕ್ಕಿ’ ನಟ ತಾಂಡವ್ ರಾಮ್ ಬಂಧನ
ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ…
Read More » -

ಡಿಸೆಂಬರ್ 9 ರಿಂದ ವಿಧಾನಮಂಡದಲ್ಲಿ ಚಳಿಗಾಲ ಅಧಿವೇಶನ
ಬೆಳಗಾವಿ: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
Read More » -

ಚಿತ್ರದುರ್ಗದಲ್ಲಿ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆ ಹಚ್ಚಿದ ಪೊಲೀಸ್
ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್…
Read More » -

ಸಚಿವ ಸ್ಥಾನ ನನ್ನ ಬೇಡಿಕೆಯಲ್ಲ, ಹಕ್ಕು ಎಂದ ಕೈ ಶಾಸಕ ನರೇಂದ್ರ ಸ್ವಾಮಿ
ಮಂಡ್ಯ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಸಚಿವ ಸ್ಥಾನಕ್ಕಾಗಿ ಕೂಗು ಜೋರಾಗಿದೆಯೇ? ಮಂಡ್ಯದಲ್ಲಿ ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆ ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಮಾಧ್ಯಮ…
Read More » -

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ,ಚೆಕ್ ಔಟ್ಗೆ ಪ್ರಯಾಣಿಕರ ಪರದಾಟ
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೀಕ್ ಅವರ್ನಲ್ಲಿ ನೂರಾರು ಜನ ಟ್ಯಾಕ್ಸಿಗಾಗಿ ಕ್ಯಾಬ್ ಸ್ಟಾಂಡ್ನಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತಾರೆ. ಆದರೆ, ಗಂಟೆಗಟ್ಟಲೆ ಕಾದರೂ ಟ್ಯಾಕ್ಸಿಗಳ ಸಂಖ್ಯೆ ತೀರ ವಿರಳವಾಗಿದೆ.…
Read More » -

ನಕ್ಸಲ್ ಎನ್ಕೌಂಟರ್: ಕಾರ್ಯಾಚರಣೆ ಬಗ್ಗೆ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ…
Read More » -

1500 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ
ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣನವರು ಮೆಜೆಸ್ಟಿಕ್ ರೈಲು ನಿಲ್ದಾಣವನ್ನು 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಬೆಂಗಳೂರು:…
Read More » -

SDA ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಅನಾಮಧೇಯ ಪತ್ರ
ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ. ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಎ…
Read More » -

BBK 11: ಬಿಗ್ ಬಾಸ್ ಮನೆಗೆ ಸ್ಫೋಟಕ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ : ಯಾರಿವರು?
‘ಬಿಗ್ ಬಾಸ್ ಕನ್ನಡ 11’ಸೀಸನ್ ಎಂಟನೇ ವಾರಕ್ಕೆ ಕಾಲಿಟ್ಟಿದೆ. ಇದೀಗ ಮನೆಯೊಳಗೆ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಈ ಮೊದಲು ಲಾಯರ್ ಜಗದೀಶ್ ಹೊರಹೋದ ಬೆನ್ನಲ್ಲೆ…
Read More » -

ಕೌಟುಂಬಿಕ ಕಲಹಕ್ಕೆ- ಅತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ
ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಸ್.ಎಂ ಕೃಷ್ಣನಗರದಲ್ಲಿ ಭಾನುವಾರ…
Read More » -

50 ಕೋಟಿ ಅಲ್ಲ 100 ಕೋಟಿ ಆಫರ್: ನನ್ನನ್ನು ಯಾರೂ ಸಂಪರ್ಕಿಸಿಲ್ಲ;ರವಿ ಕುಮಾರ್ ಗಣಿಗ
ಬೆಳಗಾವಿ: ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಭಾರಿ ಸದ್ದು ಮಾಡಲು ಆರಂಭಿಸಿದೆ. 50…
Read More » -

ನೆಲಮಂಗಲ: ಮೃತದೇಹವನ್ನು ಹೊತ್ತೊಯಲು ಯತ್ನಿಸಿರುವ ಚಿರತೆ
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವೊಮ್ಮೆ ಜನರ ಮೇಲೆ ದಾಳಿ ಕೂಡ ಮಾಡಿವೆ. ಹಾಗಾಗಿ ಜನರು ಹೊಲ, ಗದ್ದೆಗಳಿಗೆ ಹೋಗುವುದಕ್ಕೆ ಭಯಪಡುವಂತಾಗಿದೆ. ಇದರ…
Read More » -

ಭರ್ಜರಿ ಗುಡ್ನ್ಯೂಸ್ ಕೊಟ್ಟ ನಟ ರಿಷಬ್ ಶೆಟ್ಟಿ– ʻಕಾಂತಾರ ಚಾಪ್ಟರ್-1ʼ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಭಾರೀ ಹೆಸರು ಮಾಡಿದ ನಟ. ಸದ್ಯ ಕುಂದಾಪುರದ ಶೆಟ್ರು ಕಾಂತಾರ ಚಾಪ್ಟರ್ 1ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ…
Read More » -

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು
ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ವೊಂದರಲ್ಲಿ ನಡೆದಿದೆ. ಮೃತ ಯುವತಿಯರೆಲ್ಲರೂ 20ರ…
Read More » -

ಬಿಪಿಎಲ್ ಕಾರ್ಡ್ ರದ್ದು ಆತಂಕದ ಜನರಿಗೆ ಸಿದ್ದರಾಮಯ್ಯ ಸ್ಪಷ್ಟನೆ
ಬಾಗಲಕೋಟೆ: ಕೆಲವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ನ ಲಾಭ ಪಡೆಯಲು ಅನರ್ಹ…
Read More » -

ಬಾಯಿಗೆ ಬಂದಾಗೆ ಮಾತನಾಡಿದ್ರೆ ಕೇಳಿಸಿಕೊಳ್ಳೋಕೆ ನಾವು ತಯಾರಿಲ್ಲ! HDKಗೆ ಚಲುವರಾಯಸ್ವಾಮಿ ಕಿಡಿ
ಮಂಡ್ಯ: ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಯಿಂದ ಆರಂಭವಾದ ಹಳೆಯ ದೋಸ್ತಿ…
Read More » -

PDO ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾದ ಅಭ್ಯರ್ಥಿಗಳು.
ರಾಯಚೂರು: ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್ಇ ಎಡವಟ್ಟು ಮಾಡಿಕೊಂಡಿದೆ. ಅರ್ಧಂಬರ್ಧ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿದೆ. ಇದರಿಂದ ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾಗಿದ್ದಾರೆ.…
Read More » -

ಡಾಲಿ ಧನಂಜಯ್ ಧನ್ಯತಾ ನಿಶ್ಚಿತಾರ್ಥ, ಇಲ್ಲಿವೆ ನೋಡಿ ಫೋಟೋಗಳು
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಜೀವನದಲ್ಲಿ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ತಾವು ವರಿಸುವ ವಧುವಿನ ಕುರಿತು ಫೋಟೋ ಜೊತೆಗೆ ಮಾಹಿತಿ ಹಂಚಿಕೊಂಡು ಅಭಿಮಾನಿಗಳಿಗೆ…
Read More » -

ಹೊಸ ಸಿನಿಮಾ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್.. ನರಸಿಂಹ ಅವತಾರದಲ್ಲಿ ಪ್ರಭಾಸ್?
ತೆಲುಗು ಸಿನಿ ರಂಗದ ಖ್ಯಾತ ನಟ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್. ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿರುವ ಡಾರ್ಲಿಂಗ್ ಸಖತ್ ಬ್ಯುಸಿ ಇದ್ದಾರೆ. ಡೈರೆಕ್ಟರ್…
Read More » -

ಬಶೆಟ್ಟಹಳ್ಳಿಯಲ್ಲಿ ಎಂ ಆರ್ ಪಿ ಯು ಕಾಲೇಜು ವತಿಯಿಂದ ವಾರ್ಷಿಕ ಶಿಬಿರ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿರೋ ಎಂ ಆರ್ ಪಿ ಯು ಕಾಲೇಜು ವತಿಯಿಂದ ಆಯೋಜಿಸಲಾಗಿರುವ 7 ದಿನಗಳ ವಾರ್ಷಿಕ ವಿಶೇಷ ಶಿಬಿರಕ್ಕೆ ಗಿಡ ನೆಡುವುದರ…
Read More » -

ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.
ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್ಗೆ…
Read More » -

ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ
ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು…
Read More » -

ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವುಗೊಳಿಸಿ: ತುಷಾರ್ ಗಿರಿ ನಾಥ್
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆ ಹಾಗೂ ಸೈಡ್ ಡ್ರೈನ್ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…
Read More » -

ಏಜನ್ಸಿ ಚಾಲಕರ ನಡುವಿನ ಸಮಸ್ಯೆಯನ್ನ ಸರಿಪಡಿಸಲಾಗಿದೆ – ಸಚಿವ ದಿನೇಶ್ ಗುಂಡೂರಾವ್
108 ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ – ಏಜನ್ಸಿ ಚಾಲಕರ ನಡುವಿನ ಸಮಸ್ಯೆಯನ್ನ ಸರಿಪಡಿಸಲಾಗಿದೆ – ಸಚಿವ ದಿನೇಶ್ ಗುಂಡೂರಾವ್ ವಿಪಕ್ಷ ನಾಯಕರಾಗಿ ಆರ್ ಅಶೋಕ್…
Read More » -

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯಕ್ಕೆ ಕ್ಯಾಂಪಸ್ಗೆ ಉಪ ಲೋಕಾಯುಕ್ತರ ಭೇಟಿ, ಪರಿಶೀಲನೆ
ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ಗುರುವಾರ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಇರುವ ಕುಂದುಕೊರತೆಗಳನ್ನು…
Read More » -

ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೆನಾ? ಕುದುರೆನಾ?: ಸಿ.ಟಿ ರವಿ ಕಿಡಿ
ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೇನಾ? ಕುದುರೇನಾ? ದನನಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಆಪರೇಷನ್ ಕಮಲ : ಸಿದ್ದರಾಮಯ್ಯ ಹೇಳಿಕೆಗೆ ಸಂತೋಷ್ ಲಾಡ್ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಯುತ್ತಿದೆ. 50 ಶಾಸಕರಿಗೆ ತಲಾ 50 ಕೋಟಿ ಆಫರ್ ಬಿಜೆಪಿ ನೀಡಲಾಗ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸತ್ಯ…
Read More » -

IAS ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ
ಬೆಂಗಳೂರು: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸಿ.ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸಿ.ಶಿಖಾ ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ…
Read More » -

‘ಕಾಲಾ’ ಕುಮಾರಸ್ವಾಮಿ ಹೇಳಿಕೆ: ಸಚಿವ ಜಮೀರ್ ಸಂಪುಟದಿಂದ ವಜಾ JDS ಕಾರ್ಯಕರ್ತರು ಆಗ್ರಹ, ಪ್ರತಿಭಟನೆ
ಬೆಂಗಳೂರು: ಕೇಂದ್ರದ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ ಮಾಡಿರುವ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಜೆಡಿಎಸ್…
Read More » -

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ನಿವೃತ್ತ ನ್ಯಾ, ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ…
Read More » -

ಅಭಿವೃದ್ಧಿ ಮಂತ್ರ ಪಠಿಸಿದ ಸಿಎಂ: ಸಿದ್ದು ಬೆನ್ನಿಗೆ ನಿಂತ ಕಾಂಗ್ರೆಸ್ ನಾಯಕರು
ಮೈಸೂರು: ಮುಡಾ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿ.ನರಸೀಪುರದಲ್ಲಿ 470 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲದೇ ಅಭಿವೃದ್ಧಿ ಕಾರ್ಯವನ್ನು…
Read More » -

ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್ : ಸಾಲದ ಸುಳಿಗೆ ಇಡೀ ಸಂಸಾರ ಬಲಿ?
ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಕ್ಷಿಕೆರೆ ಜೋಡಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಪತ್ನಿ ಹಾಗೂ ಮಗುವನ್ನ ಕೊಂದು ತಾನು ಆತ್ಮಹತ್ಯೆ…
Read More » -

ವಾಲ್ಮೀಕಿ ಹಗರಣ ಪ್ರಕರಣ: ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ…
Read More » -

ಶಾಸಕ ಸತೀಶ್ ಸೈಲ್ಗೆ ಬಿಗ್ ರಿಲೀಫ್: ಹೈಕೋರ್ಟ್ನಿಂದ ಜಾಮೀನು ಮಂಜೂರು
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್…
Read More » -

ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು…
Read More » -

ಮುಡಾ ಹಗರಣ ಪ್ರಕರಣ : ಸಿದ್ದರಾಮಯ್ಯ ಖಾಸಗಿ ಆಪ್ತ ಸಹಾಯಕನಿಗೆ ಇಡಿ ಗ್ರಿಲ್
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ನಿವೇಶನಗಳ ಕಂಟಕ ಯಾವಾಗ ಯಾರ ಬುಡಕ್ಕೆ ಬರುತ್ತದೆಯೋ ಗೊತ್ತಿಲ್ಲ ಎಂಬುದು ಸಿದ್ದರಾಮಯ್ಯ ಆಪ್ತರು ಊಹಿಸಿರಲಿಲ್ಲ. ಒಂದೆಡೆ ಲೋಕಾಯುಕ್ತ ಪೊಲೀಸರು, ಮತ್ತೊಂದ್ಕಡೆ…
Read More » -

ಕ್ರೆಡಿಟ್ ಕೋ ಆಪರೇಟಿವ್ ಫೆಡರೇಷನ್ನ 20 ಕೋಟಿ ಲೂಟಿ ಅಧಿಕಾರಿಗಳ ಮಹಾಮೌನ, ಬೋರ್ಡ್ ಸೂಪರ್ ಸೀಡ್ಗೆ ಹಿಂದೇಟು..!
ಬೆಂಗಳೂರು: ಕರ್ನಾಟಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 19.34 ಕೋಟಿ ರೂ. ಲೂಟಿ ಪ್ರಕರಣದಲ್ಲಿ ಸರ್ಕಾರದ ಮಹಾ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜತೆಗೆ ಹಗರಣದ ತನಿಖೆ ನಡೆಸಿ…
Read More » -

ಕಾಂಗ್ರೆಸ್ ಮುಖಂಡನಿಂದ ಸಚಿವರಿಗೆ ಕಪಾಳಮೋಕ್ಷ ; ಮೈಸೂರು
ಮೈಸೂರು: ಮೈಸೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಚಿವರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ…
Read More » -

ಕಾಂಗ್ರೆಸ್ ಸರ್ಕಾರವೂ ಪೂರ್ಣಾವಧಿ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿ ಇಲ್ಲ ; ಎಚ್.ಡಿ.ದೇವೇಗೌಡ
ಚನ್ನಪಟ್ಟಣ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದರು.…
Read More » -

ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ; ಆರ್.ಅಶೋಕ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟೀಸ್ ಗಳನ್ನು ವಾಪಸ್ಸು ತೆಗೆದುಕೊಂಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ, ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ 2 ದಿನಗಳ ಹಿಂದೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ವಕ್ಫ್…
Read More » -

ಅಬಕಾರಿ ಸಚಿವರ ರಾಜೀನಾಮೆಗೆ ಮುಖ್ಯಮಂತ್ರಿ ಚಂದ್ರು ಆಗ್ರಹ !
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಕೂಡಲೇ ಅಬಕಾರಿ ಸಚಿವ…
Read More » -

ಪ್ರಾಸಿಕ್ಯೂಷನ್ ಅನುಮತಿ ಹಿಂದೆ ದುರುದ್ದೇಶ : ಬಿ. ಎಸ್. ಯಡಿಯೂರಪ್ಪ
ಬಳ್ಳಾರಿ: ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸ್ಸು ಮಾಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ತೋರಣಗಲ್ನ ಖಾಸಗಿ ಹೋಟೆಲ್ನಲ್ಲಿ…
Read More » -

ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ
ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ: ಸಿ.ಎಂ.ಸಿದ್ದರಾಮಯ್ಯ ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು: ಸಿಎಂ…
Read More » -

ಶಾಲೆಗಳ ಕಟ್ಟಡಕ್ಕೆ 25 ಎಕರೆ ಭೂಮಿ ದಾನ ಮಾಡಿದ್ದೇನೆ ; ಡಿ.ಕೆ.ಶಿವಕುಮಾರ್
ಚನ್ನಪಟ್ಟಣ: ಶಾಲೆಗಳ ನಿರ್ಮಾಣಕ್ಕೆ ಕನಕಪುರದಾದ್ಯಂತ 25 ಎಕರೆ ಭೂಮಿಯನ್ನು ದಾನ ಮಾಡಿದ್ದೇನೆ ದೇವೇಗೌಡರ ಕುಟುಂಬ ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟಾ ಭೂಮಿಯನ್ನಾದರೂ ಕೊಟ್ಟಿದೆಯೇ ಎಂದು…
Read More » -

300 ರೂ. ಆಮಿಷವೊಡ್ಡಿ ಸಿದ್ದರಾಮಯ್ಯ ಸಮಾವೇಶಕ್ಕೆ ಜನ ಕರೆಸಿದ ಆರೋಪ: VIDEO VIRAL
ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡದಲ್ಲಿ ಮತಬೇಟೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಪರ ಗುರುವಾರ ಮತಯಾಚನೆ ಮಾಡಿದ್ದರು. ಸಿಎಂ ಭಾಗವಹಿಸಿದ್ದ ಸಮಾವೇಶಕ್ಕೆ ಹಣ ಕೊಟ್ಟು…
Read More » -

ಇನ್ಮುಂದೆ ಆನ್ಲೈನ್ನಲ್ಲಿ ಸಿಗುತ್ತೆ ದೇವಾಲಯಗಳ ಪ್ರಸಾದ !
ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ.ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ…
Read More » -

‘ಇಗ್ಗಲೂರು ಡ್ಯಾಮ್’ ಎಲ್ಲರ ಹಾಟ್ ಫೇವರಿಟ್’ : ಚನ್ನಪಟ್ಟಣ ಉಪ ಚುನಾವಣೆ
ಬೆಂಗಳೂರು: ತಾಲೂಕಿನ ಸಾವಿರಾರು ರೈತರ ಜೀವನಾಡಿಯಾಗಿರುವ ಚನ್ನಪಟ್ಟಣದ ಇಗ್ಗಲೂರು ಅಣೆಕಟ್ಟು ಉಪಚುನಾವಣೆಯ ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ. ಈ ಯೋಜನೆಯಿಂದ ಸುಮಾರು 100 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಲಾಗಿದೆ, ಸಾವಿರಾರು…
Read More » -

ನೂರು ಸುಳ್ಳು ಹೇಳಿ, ಮುಖ್ಯಮಂತ್ರಿ ವಿರುದ್ಧದ ಸುಳ್ಳು ಆರೋಪ ನಿಜ ಮಾಡಲಾಗದು : ಸಚಿವ ಕೆ.ಜೆ. ಜಾರ್ಜ್
ಚನ್ನಪಟ್ಟಣ: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ…
Read More » -

IPL 2025: ಐಪಿಎಲ್ ಇಟಲಿ ಆಟಗಾರ ಎಂಟ್ರಿ
IPL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಈ ಹರಾಜು ಪ್ರಕ್ರಿಯೆಗೆ ಸೌದಿ ಅರೇಬಿಯಾದ ಜಿದ್ಧಾದ ಅಬಾದಿ…
Read More » -

ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ
ಲೋಕಾಯುಕ್ತ ವಿಚಾರಣೆ- ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ನವೆಂಬರ್ 06: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ…
Read More » -

ಸಿಎಂ ಸಿದ್ದುಗೆ ಮುಡಾ ನೋಟಿಸ್ ; ಸಚಿವ ಸತೀಶ್ ಜಾರಕಿಹೊಳಿ ಹಿಂಗ್ಯಾಕಂದ್ರು ?
ಹುಬ್ಬಳ್ಳಿ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಕುದ್ದು ಹಾಜರಾಗಲು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅವರು ಹಾಜರಾಗಲೇಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ…
Read More » -

ದೀಪಾವಳಿಗೆ ಸಿಹಿ ಸುದ್ದಿ ಕೊಟ್ಟ ’ಸಿಂಹಪ್ರಿಯಾ’ ಜೋಡಿ !
ಸ್ಯಾಂಡಲ್ವುಡ್ನ ತಾರಾ ಜೋಡಿ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ದೀಪಾವಳಿ ಹಬ್ಬದ ಸಂದರ್ಭಲ್ಲಿ ಗುಡ್ ನ್ಯೂಸ್ ನೀಡಿದ್ದಾರೆ. ಹೊಸ ಅತಿಥಿಯ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಹರಿಪ್ರಿಯಾ ಬೇಬಿ…
Read More » -

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಮನಗರ: ಬಿಜೆಪಿ ಹಾಗೂ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬುದು ಗೋತ್ತಾಗಿ ಆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -

ಬಿಬಿಎಂಪಿ ಕಛೇರಿಯಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ …
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ…
Read More » -

ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ: ಸ್ನೇಹಲ್
ಪೂರ್ವ ವಲಯ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಬೇ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದೆ ಎಂದು ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಪೂರ್ವ…
Read More » -

ಚುನಾವಣೆಗಾಗಿ ಬಿಜೆಪಿಯವರು ವಿವಾದದ ಸೃಷ್ಟಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 30: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ…
Read More » -

ನಗರದಲ್ಲಿ ಬುಧವಾರ ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಅಕ್ಟೋಬರ್ 30 ರಂದು (ಬುಧವಾರ) ಬೆಳಗ್ಗೆ 11 ಗಂಟೆಯಿಂದ…
Read More » -

ನಗರದ ವಿವಿದೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು 26: ಮಹಾಲಕ್ಷ್ಮಿ ಲೇಔಟ್ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು…
Read More » -

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ !
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನೆಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ…
Read More » -

ರಾಜ್ಯಕ್ಕೆ ಪ್ರತ್ಯೇಕ ಧ್ವಜ: ಅರ್ಜಿ ವಜಾ
ಬೆಂಗಳೂರು: ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಬೆಳಗಾವಿಯ ಸಾಮಾಜಿಕ…
Read More » -

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…
Read More » -

ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಘೋಷಣೆ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ…
Read More » -

ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ
ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 24 (ಕರ್ನಾಟಕ ವಾರ್ತೆ ) ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ…
Read More » -

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ…
Read More » -

ತುಷಾರ್ ಗಿರಿನಾಥ್ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ
ಕ್ರಮ ಕಟ್ಟಡ ಕುಸಿತಕ್ಕೆ ತುಷಾರ್ ಗಿರಿನಾಥ್ ಹೊಣೆ ಹೊರಬೇಕು, ಕೂಡಲೇ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಾಬುಸಾಬ್…
Read More » -

ಬೆಂಗಳೂರು ಜಲಮಂಡಳಿ: ಪೋನ್-ಇನ್ ಕಾರ್ಯಕ್ರಮ ಅಕ್ಟೋಬರ್ 25ರಂದ
ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಅ.25ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ…
Read More » -

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್
“ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More » -

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
“ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ…
Read More » -

ಪ್ರಧಾನಿ ನರೇಂದ್ರ ಮೋದಿ ತವರಲ್ಲಿ ನಕಲಿ ಕೋರ್ಟ್ ಪತ್ತೆ!
ಅಹಮದಾಬಾದ್: ಪೊಲೀಸರ ಸೋಗಿನಲ್ಲಿ ದಾಳಿನಡೆಸುವುದು, ವೈದ್ಯರರೀತಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಪತ್ರ ಕರ್ತರಂತೆ ಪೋಸು ನೀಡುವುದು, ಸರ್ಕಾ ರಿ ಅಧಿಕಾರಿಯೆಂದು ನಂಬಿಸಿ ಹಣ ಪೀಕುವುದನ್ನು ಮಾಡುವಂತಹ…
Read More » -

ಸಿಪಿ ಯೋಗೇಶ್ವರ್ನ್ನು ಕಾಂಗ್ರೆಸ್ಗೆ ಕರೆ ತರಲು ಡಿ.ಕೆ.ಬ್ರದರ್ಸ್ ತಂತ್ರ ಸಕ್ಸಸ್!
ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು (ಅಕ್ಟೋಬರ್ 23) ಬೆಂಗಳೂರಿನ…
Read More » -

ವಿನಯ ಕುಲಕರ್ಣಿ ಮಗಳು ವೈಶಾಲಿಗೆ ಶಿಗ್ಗಾಂವಿ ’ಕೈ’ ಟಿಕೆಟ್?
ಬೆಂಗಳೂರು: ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ,…
Read More » -

ಯಲಹಂಕ ವಲಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಬಗ್ಗೆ
ನಗರದ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದ್ದು, ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ನಿಯಂತ್ರಣ ಕೊಠಡಿಯಲ್ಲಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಮಸ್ಯೆಯಾಗಿರುವ ಕಡೆ…
Read More » -

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ
ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಮೈಸೂರು ಅ22: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ…
Read More » -

ಉಪನೋಂದಣಾಧಿಕಾರಿಗಳಿಂದ ನೋಂದಣಿ ಸ್ಥಗಿತ : ವದಂತಿ ಕುರಿತು ಸ್ಪಷ್ಟನೆ
ಬೆಂಗಳೂರು ನಗರ ಜಿಲ್ಲೆ ಅಕ್ಟೋಬರ್ 22 (ಕರ್ನಾಟಕ ವಾರ್ತೆ): ರಿಜಿಸ್ಟ್ರೇಷನ್ ಕಾಯ್ದೆ 1908 ರ ನಿಯಮ 22(8) ತಿದ್ದುಪಡಿ ವಿರೋಧಿಸಿ ಉಪ ನೋಂದಣಾಧಿಕಾರಿಗಳು ನೋಂದಣಿ ಸ್ಥಗಿತಗೊಳಿಸಿರುವುದಾಗಿ ಸಾಮಾಜಿಕ…
Read More » -

ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗಾಗಿ ತುರ್ತು ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್.
ನಗರದ ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಿ ಜಾಲಾವೃತವಾಗಿದ್ದು, ಕೂಡಲೆ ತುರ್ತು ಕ್ರಮಗಳನ್ನು ಕೈಗೊಂಡು ಸಮಸ್ಯೆಯನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…
Read More » -

ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ
ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ – ಸರ್ಕಾರಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ. ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ…
Read More » -

ನಾವು ಜೆಡಿಎಸ್ ಗೆ ಪುನರ್ಜನ್ಮ ಕೊಟ್ಟಿದ್ದೇವೆ:ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಹುಬ್ಬಳ್ಳಿ: ಜೆಡಿಎಸ್ ಗೆ ನಾವು ಪುನರ್ಜನ್ಮ ನೀಡಿದ್ದೇವೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ…
Read More » -

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಹೋರಾಟ ಖಚಿತ!
ಗದಗ:ಜಿಲ್ಲೆಯ ಜನರ ಜೀವನಾಡಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕಪ್ಪತ್ತಗುಡ್ಡ ಹೆಸರುವಾಸಿಯಾಗಿದೆ. ಬಯಲುಸಿಮೆಯ ನಾಡಿನ ಜೀವಾಳ ಕಪ್ಪತ್ತಗುಡ್ಡವಾಗಿದ್ದು, ಅದು ಕೇವಲ ಸಸ್ಯಕಾಶಿ ಅಷ್ಟೆ ಅಲ್ಲ. ಈ…
Read More » -

ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ
ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ: ಸುರಳ್ಕರ್ ವಿಕಾಸ್ ಕಿಶೋರ್. ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ…
Read More » -

KPTCL ಹುದ್ದೆಗಳಿಗೆ ಯಾವ್ಯಾವ ಸ್ಪರ್ಧೆ ಇವೆ..? ಎಷ್ಟು ಮೀಟರ್ ಎತ್ತರದ ಕರೆಂಟ್ ಕಂಬ ಏರಬೇಕು?
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಇಲಾಖೆ ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಖಾಲಿ ಇರುವಂತಹ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ಮ್ಯಾನ್ ಸೇರಿ…
Read More » -

‘ಕೈ’ ನಾಯಕರ ಡಿನ್ನರ್ ಪಾರ್ಟಿಗೆ ಗುನ್ನ ಇಟ್ಟ ಹೈಕಮಾಂಡ್!
ಬೆಂಗಳೂರು: ಮೂರೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕೆ ಅಗತ್ಯ ತಯಾರಿ ನಡೆಸಬೇಕೆಂದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.…
Read More » -

ಮಾಜಿ ಸಿಎಂ ಗೆ ಮುನಿ ಹನಿಟ್ರ್ಯಾಪ್!
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು ಪಕ್ಷದ ಮಾಜಿ BBMP ಸದಸ್ಯೆಯೊಬ್ಬರ ಮೂಲಕ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಹನಿ…
Read More » -

ನಿರಂತರವಾಗಿ ಮಳೆಯಾಗತ್ತಿದ್ದು, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ತುಷಾರ್ ಗಿರಿ ನಾಥ್ ಸೂಚನೆ!
ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…
Read More » -

ಡಿ ಬಾಸ್ ಹೊಸ ಸಿಗ್ನಲ್ ! ಅಭಿಮಾನಿಗಳು ಫುಲ್ ಖುಷ್; ಜೈಲಿಂದ ದಾಸ ಕೊಟ್ಟ ಸಂದೇಶ ಏನು?
ಬಳ್ಳಾರಿ: ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದಲೇ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಸಂದೇಶ ಕೊಟ್ಟಿದ್ದಾರೆ. ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿ ಅಂತಾನೇ ಕರೆಯುತ್ತಾರೆ.…
Read More » -

ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಬೇರೆ ಕಾಲೇಜು:ನಿರ್ಧಾರಕ್ಕೆ ತಡೆ
ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ತೆರಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿರುವುದನ್ನು ತಡೆ…
Read More » -

ಉದ್ಯಾನವನಗಳಲ್ಲಿ ಇದುವರೆಗೆ 634 ಇಂಗು ಗುಂಡಿ ನಿರ್ಮಾಣ: ಪ್ರೀತಿ ಗೆಹ್ಲೋಟ್.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವಂತಹ ಉದ್ಯಾನವನಗಳಲ್ಲಿ ಬಿದ್ದಂತಹ ಮಳೆ ನೀರು ವ್ಯರ್ಥವಾಗದೆ ಅಲ್ಲೇ ಸಂಗ್ರಹಿಸಿ ಇಂಗಿಸುವ ಮತ್ತು ಅಂರ್ತಜಲ ಮಟ್ಟ ಹೆಚ್ಚಿಸುವ ಸಲುವಾಗಿ ಈಗಾಗಲೇ 634 ಇಂಗು ಗುಂಡಿಗಳನ್ನು…
Read More » -

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಡಾ. ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇಕಡಾ 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ…
Read More » -

ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ಸುದ್ದಿ!
ಕೊಪ್ಪಳ: ಅವೈಜ್ಞಾನಿಕ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರದಿಂದ ಭತ್ತಕ್ಕೆ ಎಫೆಕ್ಟ್ ಆಗುತ್ತಿದೆ. ಭತ್ತದ ನಾಡು ಗಂಗಾವತಿ ಜನರಿಗೆ ಇದು ಆತಂಕಕಾರಿ ಸುದ್ದಿ.ಗಂಗಾವತಿಯಲ್ಲಿ ಬೆಳೆದ ಅಕ್ಕಿ ಬಳಸಿದರೆ…
Read More » -

ಕೋವಿಡ್ ಕಾಲದ ಅಕ್ರಮ: ಜಿ.ಪಿ.ರಘು ಅಮಾನತ್ತು
ಬೆಂಗಳೂರು: ಕೋವಿಡ್ ಕಾಲದಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದ ಪ್ರಸ್ತುತ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಆರ್ಥಿಕ…
Read More » -

ಅಕ್ಟೋಬರ್ 9ವರೆಗೆ ಬೆಂಗಳೂರು ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರಿನಲ್ಲಿ 2 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ಸಿಕ್ಕಿದೆ.ದಕ್ಷಿಣ ಒಳನಾಡು, ಕರಾವಳಿ…
Read More » -

ನಾಳೆಯಿಂದ ಯುವ ದಸರಾ ಆರಂಭ
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತಿದೆ. ರವಿವಾರ (ಅ. 6) ರಂದು ಯುವ ದಸರಾ (Yuva Dasara) ಆರಂಭವಾಗಲಿದೆ. ಈ ಬಾರಿಯ ಯುವ ದಸರಾ ಮಹರಾಜ ಕಾಲೇಜು ಮೈದಾನದಿಂದ…
Read More » -

ವಿಶ್ವವಿಖ್ಯಾತ ಮೈಸೂರು ದಸರಾಗೆ ವೈಭವದ ಚಾಲನೆ
ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಉತ್ಸವಕ್ಕೆ ಮೈಸೂರು ಸಜ್ಜಾಗಿದ್ದು ಎಲ್ಲೆಡೆ ನವರಾತ್ರಿಯ ಸಂಭ್ರಮ, ಸಡಗರ ಕಳೆಕಟ್ಟಿದೆ. ಚಾಮುಂಡಿ ಬೆಟ್ಟದಲ್ಲಿ ಗುರುವಾರ 414ನೇ ದಸರಾ ಮಹೋತ್ಸವಕ್ಕೆ ವಿದ್ಯುಕ್ತ…
Read More » -

ಉದ್ಯಮಿ ವಿಜಯ್ ಟಾಟಾ ಹೆಚ್ಡಿ ಕುಮಾರಸ್ವಾಮಿ ವಿರುದ್ದ ದೂರು ದಾಖಲು:50 ಕೋಟಿ ರೂ.ಗೆ ಬೆದರಿಕೆ ಆರೋಪ ಕುರಿತು
ಬೆಂಗಳೂರು ; ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ…
Read More » -

ಇಂದು ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್ಟಿ ವೈದ್ಯರ ನಿಯೋಜನೆ
ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…
Read More » -

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ:ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್!
ಬೀದರ್: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆ ಎಂದು ಪರೀಕ್ಷಾರ್ಥಿಯೋರ್ವರು ಕೆಇಎಗೆ ದೂರು ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಇಲಾಖೆಯ ಗ್ರಾಮ…
Read More » -

ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲವನ್ನೇ ಪಡೆಯದ ಮಹಿಳೆಯರು ರಾಜ್ಯದಲ್ಲಿ ಇನ್ನು 1.82 ಕೋಟಿ ಮಹಿಳೆಯರಿದ್ದಾರೆ
ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ರಾಜ್ಯದ 1.82 ಲಕ್ಷ ಮಹಿಳೆಯರು ಫಲಾನುಭವಿ ಆಗುವುದಕ್ಕೇ ಸಾಧ್ಯವಾಗಿಲ್ಲ. ಇದಕ್ಕಿರುವ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಅಭಿಯಾನದ ಮಾದರಿಯಲ್ಲಿ ಫಲಾನುಭವಿಗಳ…
Read More » -

ಜಾತಿ ಗಣತಿ ಜಾರಿಗೆ ತರುತ್ತೇನೆ-ಸಿಎಂ
ಮೈಸೂರು:ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್ಸಿಬಿಸಿ ಅಧ್ಯಕ್ಷರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು…
Read More » -

ಪಿತೃಪಕ್ಷ ಪೂಜೆ.. ಹಿರಿಯರ ಹಬ್ಬಕ್ಕೆ ಬಾಡೂಟ ಮಾಡುವ ಕುಟುಂಬಗಳಿಗೆ ಟೆನ್ಶನ್!
ಮಹಾಲಯ ಅಮಾವಾಸ್ಯೆ ಪಿತೃಪಕ್ಷ ಪೂಜೆ ದಿನ ಈ ಬಾರಿ ಅಕ್ಟೋಬರ್ 2 ರಂದು ಬಂದಿದೆ. ಆ ದಿನ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧವಿರಲಿದ್ದು, ಹಿರಿಯರ ಪೂಜೆ…
Read More » -

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು
ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…
Read More » -

ಶಾಸಕ ಮುನಿರತ್ನ ರಾಸಲೀಲೆ ಎಲ್ಲೇಲ್ಲಿ ನಡೆಸಿದ್ದ ಗೊತ್ತಾ!?
ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…
Read More » -

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
//ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ// //ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು// ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ…
Read More » -

ಎಚ್.ಎಂ.ಟಿ. ಅರಣ್ಯ ಭೂಮಿ: ಹಿರಿಯ ಅಧಿಕಾರಿಗಳಿಗೂ ನೋಟಿಸ್
ಬೆಂಗಳೂರು, ಸೆ.25: ನಿಯಮಗಳನ್ನು ಗಾಳಿಗೆ ತೂರಿ, ಸಚಿವರ ಮತ್ತು ಸಚಿವ ಸಂಪುಟದ ಅನುಮೋದನೆ ಇಲ್ಲದೆ ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ…
Read More »




















































































































































