ರಾಜ್ಯ
-

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಕ್ಷಮೆ ಕೋರಿದ ನಟ ಸಿದ್ಧಾರ್ಥ್, ಕಾರಣ?
ಬಹುಭಾಷಾ ನಟ ಸಿದ್ಧಾರ್ಥ್ ಒಳ್ಳೆಯ ನಟರೇನೋ ಹೌದು, ಆದರೆ ಆಗಾಗ್ಗೆ ತಮ್ಮ ಟ್ವೀಟ್ ಗಳಿಂದಾಗಿ, ತಮ್ಮ ಖಾಸಗಿ ಜೀವನದಿಂದಾಗಿ ಸುದ್ದಿಯಾಗುತ್ತಿರುತ್ತಾರೆ. ಈ ಹಿಂದೆ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ…
Read More » -

ಅನರ್ಹರನ್ನು BPL ಕಾರ್ಡ್ನಿಂದ ಕೈಬಿಡಿ – ಅಧಿಕಾರಿಗಳಿಗೆ ಸಿಎಂ ತಾಕೀತು
ಬೆಂಗಳೂರು: ಅನರ್ಹರನ್ನು ಬಿಪಿಎಲ್ ಕಾರ್ಡ್ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ…
Read More » -

ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆ
ಹಾವೇರಿ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು…
Read More » -

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ ನದಿ, ನೆರೆಯಿಂದ ಜನರ ರಕ್ಷಣೆ
ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ…
Read More » -

ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳಿಗೆ ಮೈದುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಭೂರ್ಗರೆಯುತ್ತ ದುಮುಕುತ್ತಿವೆ.…
Read More » -

ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ
ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ…
Read More » -

‘ಚಹಾ ಪುಡಿಗೂ ಕೃತಕ ಬಣ್ಣ ಬಳಕೆ’ ; ಆಹಾರ ಇಲಾಖೆಯಿಂದ 49 ಮಾದರಿ ಪುಡಿಗಳ ಪರೀಕ್ಷೆ
ಬೆಂಗಳೂರು: ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ…
Read More » -

ಮಂಗಳಮುಖಿಯರಿಗೂ ಗೃಹಲಕ್ಷ್ಮೀ ಅಡಿ ₹2000 ನೀಡಲು ನಿರ್ಧಾರ
ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶ ದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ…
Read More » -

ಸಿ.ಎಂ ರಾಜೀನಾಮೆಗೆ ಹೋರಾಟ: ಬಿಜೆಪಿ ಕಾರ್ಯಕಾರಿಣಿ ನಿರ್ಣಯ
ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಹೋರಾಟ ತೀವ್ರಗೊಳಿಸುವ ನಿರ್ಣಯವನ್ನು ಗುರುವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ…
Read More » -

ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ
ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ…
Read More » -

JDS ಎಂಎಲ್ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ, ಜೈಲಿನಲ್ಲಿ ಅಣ್ತಮ್ಮಾಸ್
ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು…
Read More » -

ಇಂದಿನಿಂದ ಡಾಲಿ ನಟನೆಯ ‘ಕೋಟಿ’ ಸಿನಿಮಾ ಅಬ್ಬರ
ಬಹುನಿರೀಕ್ಷಿತ ‘ಕೋಟಿ’ ಸಿನಿಮಾ ಇದೀಗ ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಮತ್ತು ಹೈದರಾಬಾದ್ನಲ್ಲೂ ಹಲವು ಶೋಗಳಿವೆ. ಈಗಾಗಲೇ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್ಫುಲ್ ಪೇಯ್ಡ್…
Read More » -

ಪೆನ್ ಡ್ರೈವ್ ಪ್ರಜ್ಜುಗೆ ಜೈಲೇ ಗತಿ !
ಬೆಂಗಳೂರು : ಅತ್ಯಾಚಾರ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಚಿತ್ರೀಕರಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೆ ಖಾತ್ರಿಯಾಗಿದೆ. ಜಾಮೀನು ಅರ್ಜಿ ವಜಾಗೊಳಿಸಿರುವ…
Read More » -

ʻಶಕ್ತಿʼ ಯೋಜನೆ ರದ್ದುಗೊಳಿಸುವ ವದಂತಿ : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ರದ್ದು ವದಂತಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ…
Read More » -

ಗ್ಯಾರಂಟಿ ಯೋಜನೆ ರಾಜಕೀಯ ಉದ್ದೇಶಕ್ಕಲ್ಲ, ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಜಿ. ಪರಮೇಶ್ವರ್
ಉಡುಪಿ : ಬಡತನ ನಿರ್ಮೂಲನೆಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಗ್ಯಾರಂಟಿ ರಾಜಕೀಯ ಉದ್ದೇಶಕ್ಕಲ್ಲ ಎಂದು ಗೃಹ ಇಲಾಖೆ ಸಚಿವ ಡಾ. ಪರಮೇಶ್ವರ್…
Read More » -

ಅಂಗವಿಕಲ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ: NDA ಒಕ್ಕೂಟದ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ
ಬೆಂಗಳೂರು: ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್…
Read More » -

ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ
ಬೆಂಗಳೂರು: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಹೈಕೋರ್ಟ್ ಚಾಟಿ ಬೆನ್ನಲ್ಲೇ SIT ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. SIT ವಿಚಾರಣೆಗೆ…
Read More » -

ಜೂನ್ 5 ವಿಶ್ವ ಪರಿಸರ ದಿನ
ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು…
Read More » -

ಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?
ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ…
Read More » -

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಚಿಕಿತ್ಸೆಗೆಂದು ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ…
Read More » -

ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್
ತುಮಕೂರು : ಪ್ರಜ್ವಲ್ ರೇವಣ್ಣ ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…
Read More » -

ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ
ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ…
Read More » -

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ…
Read More » -

ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ
BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ…
Read More » -

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು :ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು”…
Read More » -

ಕರ್ನಾಟಕದಲ್ಲಿ ‘ಜೆಡಿಎಸ್ ಪಕ್ಷ’ದ ಕತೆ ಮುಗೀತು: ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ…
Read More » -

RR vs RCB: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭ?
IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ…
Read More » -

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಪಾಕಿಸ್ತಾನ, ಅಮೆರಿಕ ಸೇರಿದಂತೆ ಹಲವು ದೇಶಗಳ ನಗದು
ಗಂಗಾವತಿ: ಇಲ್ಲಿನ ಚಿಕ್ಕರಾಂಪುರ ಗ್ರಾಮ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ಹಣ ಸಂಗ್ರಹವಾಗಿವೆ. ಸಹಾಯಕ…
Read More » -

HSRP ಗಡುವು ಮುಗಿಯಲು ಕೆಲವೇ ದಿನ ಬಾಕಿ: ಈವರೆಗೂ ಅಳವಡಿಕೆ ಆಗಿರುವುದು ಶೇ.19ರಷ್ಟು ಮಾತ್ರ!
2019ರ ಏಪ್ರಿಲ್ 1ರಿಂದ ಹೊಸ ವಾಹನಗಳಿಗೆ ಶೋ ರೂಂಗಳಲ್ಲೇ ಎಚ್ಎಸ್ಆರ್ಪಿ ಅಳವಡಿಸಲಾಗುತ್ತಿದೆ. ಅದಕ್ಕೂ ಮುನ್ನ ನೋಂದಣಿಯಾಗಿರುವ ಹಳೆ ನೋಂದಣಿ ಫಲಕಗಳೇ ಇವೆ. ರಾಜ್ಯದಲ್ಲಿಅಂತಹ ಸುಮಾರು 2 ಕೋಟಿ…
Read More » -

20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದ ಸಿಎಂ, ಡಿಸಿಎಂ: ಗುಪ್ತಚರ ವರದಿಯ ನಂತರ ವಿಶ್ವಾಸ ಕಳೆದುಕೊಂಡರೇ?
ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ…
Read More » -

ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ – ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿ :- ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ…
Read More » -

ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ…
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಕುಶಾಲ ಚೌಕ್ಷೆ ನಿಯುಕ್ತಿಗೊಂಡಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ವಿಭಾಗದ ವಿಭಾಗದ ಜಂಟಿ ನಿರ್ದೇಶಕರಾಗಿರುವ 2018ನೇ…
Read More » -

ನಮಾಜ್ ಮುಗಿಸಿ ಈಜಲು ಹೋದ ಮೂವರು ನೀರು ಪಾಲು ; ಐವರು ಸಾವಿನ ದವಡೆಯಿಂದ ಬಚಾವ್!
ರಾಮನಗರ : ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ…
Read More » -

ಆರೋಪಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಲು ಸಿದ್ಧ- ಮೃತ ಅಂಜಲಿ ಸಹೋದರಿ ಆಕ್ರೋಶ !
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ರಕ್ತ ಚೆಲ್ಲಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕ ಬರ್ಬರವಾಗಿ…
Read More » -

ಬಸವಣ್ಣನ ಭಾವಚಿತ್ರ ಹರಿದ ಕಿಡಿಗೇಡಿಗಳು
ಚಿತ್ತಾಪುರ: ಬಸವ ಜಯಂತಿ ಅಂಗವಾಗಿ ಪಟ್ಟಣದ ರೈಲ್ವೆ ನಿಲ್ದಾಣದ ದ್ವಾರ ಬಾಗಿಲ ಸಮೀಪ ಅಳ ವಡಿಸಿದ್ದ ಬಸವೇಶ್ವರ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಅರಿದು ಬಸವೇಶ್ವರರಿಗೆ…
Read More » -

ದುರಸ್ತಿಗೆ ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ ಪತ್ತೆ
ಹೊಸಪೇಟೆ: ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಆಘಾತಕಾರಿ ಘಟನೆ ಹೊಸಪೇಟೆ ರೈಲು ನಿಲ್ದಾಣದ ಬಳಿ ನಡೆದಿದೆ. ದುರಸ್ತಿಗಾಗಿ ಬಿಟ್ಟಿದ್ದ ರೈಲ್ವೆ ಬೋಗಿಯಲ್ಲಿ ಅಂದಾಜು 35…
Read More » -

ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ : NCW ಸ್ಪೋಟಕ ಹೇಳಿಕೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಷ್ಟ್ರೀಯ ಮಹಿಳಾ ಆಯೋಗದಿಂದ ಮಾಧ್ಯಮ ಪ್ರಕಟಣೆಯಾಗಿದೆ. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ NCW ಸ್ಪೋಟಕ ಹೇಳಿಕೆಯನ್ನು ನೀಡಿರುವ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ…
Read More » -

ಇಂದಿನಿಂದ ಒಂದು ವಾರ ಮಳೆ, ಅಲರ್ಟ್
ರಾಜ್ಯದಲ್ಲಿ ಗುರುವಾರದಿಂದ ಒಂದು ವಾರ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ. ಮೇ 9ರಿಂದ 15ರವರೆಗೆ ಉತ್ತರ ಒಳನಾಡು…
Read More » -

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ. ರಾಜ್ಯಾದ್ಯಂತ 10 ನೇ…
Read More » -

ಸರತಿ ಸಾಲಿನಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬೊಮ್ಮಾಯಿ
ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಧಾರವಾಡ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾವಿಯ ಸರ್ಕಾರಿ ಮಾದರಿ…
Read More » -

ಮೀನು ಹಿಡಿಯಲು ಹೋಗಿ ಜೀವ ಕಳಕೊಂಡ ಯುವಕ,ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಬೆಳಗಾವಿ: ಮೀನು ಹಿಡಿಯಲು ಹೋಗಿ ಮೀನಿನ ಬಲೆಗೆ ಸಿಲುಕಿ ನದಿಯಲ್ಲಿ ಯುವಕ ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ ಘಟನೆ ಬೆಳಂ ಬೆಳಿಗ್ಗೆ ಸತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ..…
Read More » -

ಯಾದಗಿರಿಯ ಪ್ರಜಾಧ್ವನಿ 2 ಪ್ರಚಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು
ಯಾದಗಿರಿ: ನನ್ನ ಮಿತ್ರ ವೆಂಕಟಪ್ಪ ನಾಯಕ ಕ್ಷೇತ್ರ ಮಾತ್ರವಲ್ಲ ಜಿಲ್ಲೆಯಲ್ಲೇ ದೊಡ್ಡ ಜನನಾಯಕ. ನೀವೆಲ್ಲರೂ ಅವರನ್ನು ಬೆಳೆಸಿದ್ದೀರಿ. ಅವರು ರಾಜಮನೆತನದಿಂದ ಬಂದಿದ್ದರು ಬಹಳ ಸರಳತೆ ಹೊಂದಿದ್ದರು. ನನ್ನ…
Read More » -

ಟ್ರ್ಯಾಕ್ಟರ್ ಓಡಿಸುವವರ ಮೇಲೆ ಕೋತಿ ದಾಳಿ
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಮಂಗನ ದಾಳಿಗೆ ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಶಿರಾಳಕೊಪ್ಪ ಸಮೀಪದ ಸುಣ್ಣದಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಇಲ್ಲಿನ ಗ್ರಾಮದಲ್ಲಿ ಮಂಗವೊಂದು ಟ್ರ್ಯಾಕ್ಟರ್…
Read More » -

ಮತದಾನ ಜಾಗೃತಿ ಅಂಗವಾಗಿ ಪೈನಲ್ ಕ್ರೀಕೆಟ್ ಪಂದ್ಯಾವಳಿಗೆ ಡಿಸಿ ಚಾಲನೆ
ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಇಲಾಖೆಯವರು ಕ್ರೀಕೆಟ್ ಮಂದ್ಯಾವಳಿಗಳನ್ನು ಏ. 22ರಿಂದ ಆರಂಭಿಸಲಾಗಿತ್ತು. ಅಂತಿಮವಾಗಿ ಶಿಕ್ಷಣ ಇಲಾಖೆ ಹಾಗೂ…
Read More » -

ನಿರ್ವಾಹಕನ ಕೊರಳಪಟ್ಟಿ ಹಿಡಿದು ಮಹಿಳೆ ದುರುವರ್ತನೆ
ಧಾರವಾಡ: ಸರ್ಕಾರಿ ಸಾರಿಗೆ ಬಸ್ಸನಲ್ಲಿ ಪ್ರಯಾಣಿಸುವ ವಿಚಾರಕ್ಕೆ ಮಹಿಳೆಯೊಬ್ಬರು ಸರ್ಕಾರಿ ಸಾರಿ ಬಸ್ಸನ ಚಾಲಕ ಹಾಗೂ ನಿರ್ವಾಹನ ಕೊರಳ ಪಟ್ಟಿ ಹಿಡಿದು ದುರವರ್ತನೆ ತೋರಿದ ಘಟನೆ ಧಾರವಾಡ…
Read More » -

ಚಾಮರಾಜನಗರ ಲೋಕಸಭೆಯ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ!
ಚಾಮರಾಜನಗರ: ಚಾಮರಾಜನಗರ ಲೋಕಸಭೆಯ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನವಾಗಲಿದೆ. ಅಂದು ಬೆಳಗ್ಗೆ ಏಳರಿಂದ ಸಂಜೆ ಆರರ ತನಕ ಮರು ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಚಾಮರಾಜನಗರ…
Read More » -

ಬಾಗಲಕೊಟೆಯ ಪ್ರಜಾಧ್ವನಿ-2 ಜನ ಸಮಾವೇಶದಲ್ಲಿ ಸಿಎಂ ಸಿದ್ದು
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.…
Read More » -

ಹಾಸ್ಟೆಲ್ ಊಟ ಸೇವಿಸಿ 24 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ರಾಯಚೂರು: ಹಾಸ್ಟೆಲ್ ಆಹಾರ ಸೇವಿಸಿ ವಸತಿ ನಿಲಯದ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಸಿಂಧನೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನದ…
Read More » -

ಇದೇ ಮೊದಲ ಬಾರಿಗೆ ಮತದಾನ ಹಕ್ಕು ಪಡೆದ ಕರ್ನಾಟಕದ ಕ್ರೀಡಾಪಟು
ಹಾಸನ: ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ, ಸಾಧಕರಾಗುವತ್ತ ಹೆಜ್ಜೆ ಇಡುವಂತೆ ನೆಟ್ ಬಾಲ್ ರಾಷ್ಟ್ರೀಯ ಆಟಗಾರ್ತಿ ಕು.ಭೂಮಿಕಾ ಎಸ್ ಇದೇ ಮೊದಲ ಬಾರಿಗೆ ಮತದಾನ…
Read More » -

ಮತದಾರರ ಕಣ್ಮನ ಸೆಳೆಯುವ ವಿಶೇಷ ಮತಗಟ್ಟೆಗಳು
ಚಾಮರಾಜನಗರ: ಜನಪದ ಕಲೆಗಳ ತವರೂರು, ಅಭಯಾರಣ್ಯಗಳ ಹಸಿರು ಸಿರಿಯನಾಡು, ಕರುನಾಡಿನ ಗಡಿಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ಸ್ಥಳೀಯ ಆಕರ್ಶಣೆಯ ಪ್ರಾಮುಖ್ಯತೆ ಬಿಂಬಿಸುವ ಮತಗಟ್ಟೆಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ…
Read More » -

ಮಾತೆಯರ ಮಾಂಗಲ್ಯದ ಮೇಲೂ ಕಾಂಗ್ರೆಸ್ ಕಣ್ಣಿಟ್ಟಿದೆ – ಕೈ ಕಮಲದ ನಡುವೆ ತೆರಿಗೆ ಸಂಘರ್ಷ : ಮೋದಿ ಹೇಳಿಕೆ
ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮಲ್ಲಿ ಎಷ್ಟು ಆಸ್ತಿ ಇದೆ, ಎಷ್ಟು ಮನೆಗಳಿವೆ ಎಂದು ವಿಚಾರಿಸಿ ಅವುಗಳಲ್ಲಿ ಒಂದನ್ನು ಕಾಂಗ್ರೆಸ್ ತೆಗೆದುಕೊಂಡು ಕಬಳಿಸುತ್ತದೆ, ಮಾತೆಯರ ಮಾಂಗಲ್ಯದ…
Read More » -

ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ
ಚಾಮರಾಜನಗರ: ಬುಧವಾರ (ಏಪ್ರಿಲ್ 24) ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ…
Read More » -

ಪ್ರಿಯಾಂಕಾ ಗಾಂಧಿ ಜೊತೆ ಸೌಮ್ಯ ರೆಡ್ಡಿ : ಸಂತ್ರಸ್ತರ ಸಮಸ್ಯೆಗಳ ಕುರಿತು ಚರ್ಚೆ
ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಸೊಸೈಟಿ ಹಾಗೂ ಮತ್ತಿತರ ಸಹಕಾರಿ ಸಂಸ್ಥೆಗಳಲ್ಲಿ ಹಣಕಾಸಿನ ವಂಚನೆಗೆ ಒಳಗಾದವರ ನಿಯೋಗದೊಂದಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ…
Read More » -

14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ-ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷಿದ್ಧ
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ…
Read More » -

ಮಳೆ, ಗಾಳಿಗೆ ಪಪ್ಪಾಯ ಬೆಳೆ ನಾಶ – ಲಕ್ಷಾಂತರ ರೂ. ನಷ್ಟ
ವಿಜಯನಗರ : ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕುರುಳಿರುವಂತಹ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ್ದ 5…
Read More » -

ಕೆ.ಪಿ ನಂಜುಂಡಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ : ರಣದೀಪ್ ಸಿಂಗ್ ಮಾತುಗಳು.
ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…
Read More » -

ಏಪ್ರಿಲ್ 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ : ಅನಂತಕುಮಾರ್ ಹೆಗಡೆ ಮನೆ ಸಮೀಪದಲ್ಲಿ ಸಮಾವೇಶ!
ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ…
Read More » -

ನಟ ಸಾರ್ವಭೌಮ, ಡಾ. ರಾಜ್ಕುಮಾರ್ 95ನೇ ಹುಟ್ಟು ಹಬ್ಬ
ಬೆಂಗಳೂರು : ಮೇರುನಟನಾಗಿ, ಹೆಮ್ಮೆಯ ಕನ್ನಡಿಗನಾಗಿ ಬಾಳಿ ಬದುಕಿದ ವರನಟ ದಿವಂಗತ ಡಾ. ರಾಜ್ಕುಮಾರ್ ಅವರಿಗೆ ಇಂದು 95ನೇ ಜನುಮ ದಿನದ ಸಂಭ್ರಮ. ಡಾ.ರಾಜಕುಮಾರ್ ಜಯಂತಿ ಮತ್ತು ಪುಣ್ಯಸ್ಮರಣೆ…
Read More » -

ಗೃಹ ಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು -ಮಾಜಿ ಸಚಿವ ಶ್ರೀರಾಮುಲು
ವಿಜಯನಗರ: ರಾಜ್ಯದಲ್ಲಿ ತುಘಲಕ್ ದರ್ಬಾರ್ ಸರ್ಕಾರ ಆಡಳಿದಲ್ಲಿದೆ ಎಂದು ಸೋಮವಾರ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಜಂಗಲ್ ರಾಜ್ಯ…
Read More » -

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ.
ಯಾದಗಿರಿ: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ನೇತೃತ್ವದಲ್ಲಿ…
Read More » -

ಕಾಂಗ್ರೆಸ್ ನಾಮಪತ್ರ ರದ್ದಿಗೆ ಶ್ರೀರಾಮುಲು ವಕೀಲರ ಆಗ್ರಹ
ಬಳ್ಳಾರಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಅಫಿಡೇವಿಟ್ ಸಮರ್ಪಕವಾಗಿಲ್ಲದ ಕಾರಣ ನಾಮಪತ್ರ ರದ್ದುಗೊಳಿಸಲು ಶ್ರೀರಾಮುಲು ಪರ ವಕೀಲರು ಒತ್ತಾಯಿಸಿದ್ದಾರೆ. ಚುನಾವಣಾಧಿಕಾರಿಗೆ ಆಕ್ಷೇಪಣಾ ಪತ್ರ…
Read More » -

ಬಿಜೆಪಿಯಿಂದ ಬೃಹತ್ ಜನತಾ ಸಂವಾದ
ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಜನತಾ ಸಂವಾದ ಸದನ ಕಾರ್ಯಕ್ರಮ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗದ ಬೆಟಗೇರಿ ನಗರದ…
Read More » -

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳಾ ಕಾರ್ಯಕರ್ತರಿಂದ ಪಾದಪೂಜೆ
ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪಾದಪೂಜೆ ಮಾಡುವ ಮೂಲಕ ಪ್ರಚಾರ ಆರಂಭಿಸಿದರು. ಜಿಲ್ಲೆಯ ರೋಣ ಪಟ್ಟಣದಲ್ಲಿ…
Read More » -

ಸಿ.ಇ.ಟಿ ಮರುಪರೀಕ್ಷೆಗೆ ಅಗ್ರಹ
ಇಂಜಿನಿಯರಿಂಗ್ ಅಥವಾ ಮತ್ತಿತರೆ ಕೋರ್ಸ್ ಗಳಿಗೆ ಸೇರಲು ಸುಮಾರು ಮೂರುವರೆ ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದ 2 ವರ್ಷದಿಂದ ಶ್ರಮ ವಹಿಸಿ ಸಿ.ಇ.ಟಿ ಗೆ ತಯಾರಾಗಿ…
Read More » -

ನೇಹಾ ಕೇಸ್ನಲ್ಲಿ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ
ಹುಬ್ಬಳ್ಳಿ: ನಗರದಲ್ಲಿ ಅಮಾನವೀಯ ಘಟನೆ ನಡೆದಿದೆ. ಕಾರ್ಪೊರೇಟರ್ ಮಗಳಾದ ನೇಹಾ ಹಿರೇಮಠ ಎಂಬ ಯುವತಿಯ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥಿತ ಹದೆಗಟ್ಟಿದೆ…
Read More » -

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು…
Read More » -

ಕಾರ್ಪೋರೇಟರ್ ಮಗಳ ಭೀಕರ ಕೊಲೆ!
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿಯನ್ನು ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ …
Read More » -

ಒಂದೇ ದಿನದಲ್ಲಿ ಎರಡು ಕಡೆ ಕರಡಿ ದಾಳಿ ; ಓರ್ವ ಸಾವು, ಮೂವರು ಗಂಭೀರ ಗಾಯ
ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಕರಡಿ ದಾಳಿಗೆ ತುತ್ತಾಗಿದ್ದ ವೃದ್ದನೋರ್ವ ಮೃತಪಟ್ಟರೆ, ಇನ್ನು ಒಂದೇ ಕುಟುಂಬದ ಮೂವರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಆಂಜನೇಯ…
Read More » -

ಖಾಸಗಿ ಬಸ್- ಕ್ರೂಸರ್ ಡಿಕ್ಕಿ; ವಧುವಿನ ಸಹೋದರಿ ಸೇರಿ ಮದುವೆಗೆ ಹೊರಟಿದ್ದ ನಾಲ್ವರ ಸಾವು
ಬಾಗಲಕೋಟೆ : ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬಸ್ ಹಿಂಭಾಗಕ್ಕೆ ಕ್ರೂಸರ್…
Read More » -

ವಿಷ್ಣುಗಾಗಿ ಹಲವು ಸಿನಿಮಾ,ಅಣ್ಣಾವ್ರಿಗೆ ಮಾತ್ರ ಎರಡು ಸಿನಿಮಾವನ್ನು ನಿರ್ಮಿಸಿದ್ದೇಕೆ ದ್ವಾರಕೀಶ್ ?
ದ್ವಾರಕೀಶ್ ಅವರು ನಿರ್ಮಾಪಕನಾಗಿ ಸ್ಯಾಂಡಲ್ವುಡ್ನಲ್ಲಿಉತ್ತುಂಗಕ್ಕೆ ಏರಿದವರು. ವಿಷ್ಣುವರ್ಧನ್ ಜೊತೆ ಅವರು ಹಲವು ಸಿನಿಮಾ ಮಾಡಿ ಮಾಡಿ ಸಿನಿ ರಸಿಕರಿಂದ ಭೇಷ್ ಎನಿಸಿಕೊಂಡವರು.ಸಂದರ್ಶನವೊಂದರಲ್ಲಿ ‘ವಿಷ್ಣುವರ್ಧನ್ ಒಳ್ಳೆಯ ನಟ. ನಾನು…
Read More » -

ಸಿಎಂ ಸಿದ್ದರಾಮಯ್ಯ ಗ್ರಾಮಫೋನ್ ಪೆಟ್ಟಿಗೆಯಂತಾಗಿದ್ದಾರೆ – ಅರವಿಂದ ಬೆಲ್ಲದ
ಹುಬ್ಬಳ್ಳಿ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಅಂಕಿ ಅಂಶಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂದು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ…
Read More » -

ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು – ಸಂಗಣ್ಣ ಕರಡಿ
ಕೊಪ್ಪಳ : ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.…
Read More » -

ಭಿಕ್ಷೆ ರೂಪದಲ್ಲಿ ಗ್ಯಾರಂಟಿ ಯೋಜನೆ ನೀಡಲಾಗುತ್ತಿದೆ – ರಾಧಾ ಮೋಹನ ಅಗರವಾಲ್ ಕಿಡಿ
ಚಿಕ್ಕೋಡಿ : ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ವಿಶ್ವಾಸ ವ್ಯಕ್ತ ಪಡಿಸಿದರು. ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ…
Read More » -

30ಕ್ಕೂ ಅಧಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಸೌಮ್ಯಾ ರೆಡ್ಡಿಗೆ ಬೆಂಬಲ!
ಬೆಂಗಳೂರು : 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ ಬಸ್ಸುಗಳು ಸರಕು ಸಾಗಣೆ ವಾಹನಗಳು ಹಾಗೂ ಇತರೆ ಸರಕು…
Read More » -

ಮಂಡ್ಯದ ಜನತೆಗೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ
ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…
Read More » -

ಐಟಿ-ಬಿಟಿ ಕಂಪನಿಗಳ ಬದಲು ರಾಮೇಶ್ವರಂ ಕೆಫೆಗೆ ಬಾಂಬ್ ಇಡಲು ಪ್ಲ್ಯಾನ್ ಮಾಡಿದ್ದೇಕೆ?
ರಾಮೇಶ್ವರಂ ಕೆಫೆ ಸ್ಟೋರಿ ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಎನ್ನುವಂತೆ ದಿನದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡ್ಕೊಳ್ತಾನೇ ಇದೆ. ಈಗ ನಾವ್ ಹೇಳೊದಕ್ಕೆ ಹೊರ್ಟಿರೋ ಸ್ಟೋರಿ ಮೈಜುಂ…
Read More » -

ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀ ಆಶೀರ್ವಾದ ಪಡೆದ ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಕೇಂದ್ರ ಸಂಸದೀಯ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ…
Read More » -

ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆ
ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
Read More » -

ನಮೋ ಆಗಮನಕ್ಕೆ ಸಕಲ ಸಿದ್ದತೆ – ಶೋಭಾ ಕರಂದ್ಲಾಜೆ
ಬೆಂಗಳೂರು : ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ…
Read More » -

ಲಕ್ಷ್ಮೇಶ್ವರದಲ್ಲಿ ಇಬ್ಬರು ಕಳ್ಳರ ಬಂಧನ ; ಆಭರಣ ಜಪ್ತಿ
ಲಕ್ಷ್ಮೇಶ್ವರ ಠಾಣೆಯ ಮನೆಗಳ್ಳತನದ 2: ಪಟ್ಟಣ ಸೇರಿದಂತೆ ರಾಮಗಿರಿ, ಪುಟಗಾಂವ್ಬಡ್ನಿ ಗ್ರಾಮಗಳಲ್ಲಿ ಮನೆಗಳ್ಳತನ ಮಡುತ್ತಿದ್ದ ಇಬ್ಬರು ಕಳ್ಳರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 1.39…
Read More » -

ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಅಖಂಡ ಶಾಕ್..!
ಬೆಂಗಳೂರು : ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್ಗೆ ಆಘಾತದ ಸಂಗತಿ ಎದುರಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಬಿಜೆಪಿಗೆ ಸೇರ್ಪಡೆ…
Read More » -

ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ಗೆ ಎದೆ ನೋವು, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ…
Read More » -

ಲೋಕ್ಪೋಲ್ ಸಮೀಕ್ಷೆ: ಕಾಂಗ್ರೆಸ್ಗೆ ಸಿಹಿ, ಬಿಜೆಪಿಗೆ ಕಹಿ
ದೆಹಲಿ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಈ ಮಧ್ಯೆ ಲೋಕ್ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷಾ ವರದಿ ಬಹಿರಂಗ…
Read More » -

ನುಡಿದಂತೆ ನಡೆಯದ ಬಿಜೆಪಿ: ಸಿಎಂ ವಾಗ್ದಾಳಿ
ಮಡಿಕೇರಿ: ಕೊಟ್ಟ ಭರಸೆಗಳನ್ನು ಬಿಜೆಪಿ ಈ ಹಿಂದೆಯೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ವಾಗ್ದಾಳಿ…
Read More » -

ಎಚ್ಡಿಕೆ ನಾಡಿನ ತಾಯಂದಿರನ್ನು ಕ್ಷಮೆಯಾಚಿಸಲಿ
ತುಮಕೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಹಳ್ಳಿಗಳ ತಾಯಂದಿರನ್ನು ದಾರಿ ತಪ್ಪಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು. ಎಚ್ಡಿಕೆ ಹೇಳಿಕೆಗೆ ತುಮಕೂರಿನಲ್ಲಿ…
Read More » -

ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ತತ್ವಾದರ್ಶ ಶಾಶ್ವತ
ಹುಬ್ಬಳ್ಳಿ: ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಅಂಬೇಡ್ಕರ್ ತತ್ವ-ಸಿದ್ಧಾಂತಗಳನ್ನು ಬದಲಾವಣೆ ಮಾಡುವ ಹುಚ್ಚು ಸಾಹಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿಗರನ್ನು ಧಾರವಾಡ …
Read More » -

ವಿದ್ಯುತ್ ತಂತಿ ತಗುಲಿ ರೈತ ಸಾವು
ಯಾದಗಿರಿ : ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ. ಹೊರಟೂರು ಗ್ರಾಮದ ಮರೇಪ್ಪ (43) ಎಂಬ…
Read More » -

ಮುನಿಸು ಮರೆತು ಶ್ರೀನಿವಾಸ ಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಮೈಸೂರು : ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೆ ಸ್ನೇಹಿತರಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ…
Read More » -

ನಾನು ಸಿಎಂ ಆದರೆ ಯುಪಿ ರೀತಿ ಎನ್ಕೌಂಟರ್,ಬುಲ್ಡೋಜರ್ ; ಯತ್ನಾಳ್
ಕಾರವಾರ: ನಾನು ಮುಖ್ಯಮಂತ್ರಿಯಾದರೆ ಉತ್ತರ ಪ್ರದೇಶ ಬುಲ್ಡೊಜರ್ ಮಾದರಿ ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನ ಜಿಂದಾಬಾದ್ ಅಂದವರ ಎನ್ಕೌಂರ್ ಆಗಲಿದೆ. ಯುಪಿಯಲ್ಲಿ ಯೋಗೀಜಿ 7 ಸಾವಿರ ದೇಶ ವಿರೋಧಿಗಳಿಗೆ ಜನ್ನಶ್…
Read More » -

ರಾಜಕೀಯ ತೆವಲಿಗಾಗಿ ಪ್ರಿಯಾಂಕ ಖರ್ಗೆ ಹೀಗೆ ಹೇಳುತ್ತಿದ್ದಾರೆ: ಜೋಶಿ ಕಿಡಿ
ಹುಬ್ಬಳ್ಳಿ: ಧಾರವಾಡದಲ್ಲಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳುತ್ತೇನೆ 15 ರಂದು ನಾಮ ಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read More » -

ಕರ್ಮ ಸುಮ್ಮನೆ ಬಿಡುವುದಿಲ್ಲ ; ಕಾಂಗ್ರೆಸ್ ವಿರುದ್ದ ಜನಾರ್ಧನ್ ರೆಡ್ಡಿ ವಾಗ್ದಾಳಿ
ಕೊಪ್ಪಳ: ಕಾಂಗ್ರೆಸ್ ಗೆ ಕರ್ಮ ರಿಟರ್ನ್ಸ್ ಆಗಿದೆ ಎಂದು ಹೇಳುವ ಮೂಲಕ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…
Read More » -

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಗಾಲಿ ರೆಡ್ಡಿ!
ಕೊಪ್ಪಳ : ಯಡಿಯೂರಪ್ಪ, ಜಗಮೋಹನ್ ರೆಡ್ಡಿ, ಕನಿಮೋಳಿ, ಅಮಿತ್ ಷಾ ಅವರನ್ನು ಜೈಲಿಗೆ ಹಾಕಿ ಕಾಂಗ್ರೆಸ್ ಪಕ್ಷ ದ್ವೇಷ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…
Read More » -

ಬಸ್ ಗುದ್ದಿದ ರಭಸಕ್ಕೆ ಅಪ್ಪಚ್ಚಿಯಾದ ಓಮ್ನಿ ಕಾರು; ಮೂವರ ದಾರುಣ ಸಾವು
ಶಿವಮೊಗ್ಗ/ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ (Road Accident) ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು…
Read More » -

ಮೋದಿಯವರು ಹತ್ತು ವರ್ಷ ಭ್ರಷ್ಟಾಚಾರ ರಹಿತ ಆಡಳಿ ನೀಡಿದ್ದಾರೆ – ಮಹೇಶ್ ಟೆಂಗಿನಕಾಯಿ.
ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರು ಹತ್ತು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ…
Read More » -

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ- ಬಿ. ಎಸ್. ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ. ಜೊತೆಗೆ ಸರಕಾರದ ಸಾಧನೆಯ ಬೆಂಬಲವೂ ಇಲ್ಲದೆ ಕೇವಲ ಕೇಂದ್ರ ಸರಕಾರದ ಅನುದಾನದ ಬಗ್ಗೆ ಜನರ ದಾರಿ ತಪ್ಪಿಸಿ, ವಿವಾದ…
Read More » -

ಅಬ್ಬರದ ಪ್ರಚಾರ ಶುರು ಮಾಡಿದ ಬಿ ವೈ ವಿಜಯೇಂದ್ರ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಶುರು ಮಾಡಿದ್ದಾರೆ. ಕೊಳ್ಳೆಗಾಲದಲ್ಲಿ ರೋಡ್ ಶೋ ಮೂಲಕ ವಿಜಯೇಂದ್ರ ಮತಯಾಚಿಸಲಿದ್ದಾರೆ. ಈ ಸಂದರ್ಭದಲ್ಲಿ ಕೊಳ್ಳೆಗಾಲದಲ್ಲಿ ಬಿ ವೈ ವಿಜಯೇಂದ್ರ ಮಾತನಾಡಿಲೋಕಸಭಾ ಚುನಾವಣೆ…
Read More » -

ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯ ತಿಳಿಸಿದ ; ಸಚಿವ ಸಂತೋಷ ಲಾಡ್
ಹುಬ್ಬಳ್ಳಿ : ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ…
Read More » -

20 ದಿನಗಳಾದರೂ ಕುಡಿಯಲು ನೀರು ಬಿಡದ ಗ್ರಾಮ ಪಂಚಾಯಿತಿ
ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಪ್ರತಿನಿತ್ಯ…
Read More » -

ಆರ್ ಎಸ್ ಎಸ್ ಗಣವೇಶದಲ್ಲೇ ಬಂದು ಕಾಂಗ್ರೆಸ್ ಸೇರಿದ ಬಿಜೆಪಿ ಕಾರ್ಯಕರ್ತ
ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ…
Read More » -

ಚಿಕ್ಕೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; 16 ಲಕ್ಷ ರೂ.ವಶಕ್ಕೆ
ಚಿಕ್ಕೋಡಿ : ದೇಶಾದ್ಯಂತ ಲೋಕಸಭಾ ಚುನಾವಣೆ ರಂಗೇರಿದ್ದು, ಕೆಲವೆಡೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಬುಧವಾರ ತಡರಾತ್ರಿ ಚಿಕ್ಕೋಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ…
Read More » -

ಇಂದು ಫ್ರೀಡಂ ಟಿವಿ ವಾಹಿನಿ ಲೋಕಾರ್ಪಣೆ
ನಾಡಿನ ಜನತೆಗೆ ಯುಗಾದಿ ಹಬ್ಬದ ಸಂಭ್ರಮದ ಜೊತೆಗೆ ಇನ್ನೊಂದು ಸಂತಸದ ಸುದ್ದಿ. ಜನಸಾಮಾನ್ಯರ ಶಕ್ತಿ ಎಂಬ ಟ್ಯಾಗ್ಲೈನ್ನೊಂದಿಗೆ ಹೊಚ್ಚ ಹೊಸ ಕನ್ನಡ ವಾಹಿನಿ ಪ್ರಸಾರ ಆಗುತ್ತಿದೆ. ಇದೇ…
Read More » -

15 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದೆ ದುನಿಯಾ ಜೋಡಿ ; ಸೂರಿ ನಿರ್ದೇಶನದ ಸಿನಿಮಾದಲ್ಲಿ ವಿಜಯ್
ನಿರ್ದೇಶಕ ಸೂರಿ ಅವರು ನಿರ್ಮಾಪಕರಾದ ಜಯಣ್ಣ ಮತ್ತು ಬೋಗೇಂದ್ರ ಅವರೊಂದಿಗೆ ಹೊಸ ಚಿತ್ರಕ್ಕಾಗಿ ಕೈಜೋಡಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಮೂಲಗಳ ಪ್ರಕಾರ,…
Read More » -

ಕೆಆರ್ ಪುರಂನಲ್ಲಿ ಶೋಭಾ ಕರಂದ್ಲಾಜೆ ಕಾರಿಗೆ ಬಲಿಯಾದ ಬೈಕ್ ಸವಾರ
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಸವಾರನೊಬ್ಬ ಬಲಿಯಾಗಿರುವಂತಹ ಘಟನೆ ಬೆಂಗಳೂರಿನ ಕೆ. ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಡೆದಿದೆ. ಟಿಸಿ ಪಾಳ್ಯ…
Read More » -

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…
Read More » -

ಚುನಾವಣೆಯಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕಿದೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ.…
Read More » -

ಪ್ರಚಾರದ ವೇಳೆ ಜೆಡಿಎಸ್ನ ಎರಡು ಬಣಗಳ ನಡುವೆ ಬಡಿದಾಟ
ತುಮಕೂರು : ಸೋಮಣ್ಣ ಪ್ರಚಾರದ ವೇಳೆ ಜೆಡಿಎಸ್ನ ಎರಡು ಬಣಗಳ ನಡುವೆ ಬಡಿದಾಟ ನಡೆದಿರುವಂತಹ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ…
Read More » -

ಕಾರು ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ
ಹೊಸಕೋಟೆ :ಹೊಸಕೋಟೆ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಸರಣಿ ಅಪಘಾತ ಉಂಟಾಗಿದೆ. ಎರಡು ಕಾರು ಹಾಗೂ ಆಟೋ ನಡುವೆ ಡಿಕ್ಕಿ ಉಂಟಾದ…
Read More » -

ಪ್ರೊ. ರಾಜೀವ್ ಗೌಡರಿಗೆ 50 ಸಾವಿರಕ್ಕೂ ಹೆಚ್ಚಿನ ಲೀಡ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸಿಗುತ್ತೆ – ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಪ್ರೊ. ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಸಿ.ಎಂ…
Read More » -

ಹಾವೇರಿಯ ರಾಕ್ ಸ್ಟಾರ್ ಹೋರಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೇಸರ
ಬೆಂಗಳೂರು: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ…
Read More » -

ಜುಮ್ಮಾ ಮಸೀದಿಗೆ ಹೊಳೆ ಹುಚ್ಚೇಶ್ವರ ಶ್ರೀಗಳು ಭೇಟಿ
ಬಾಗಲಕೋಟೆ : ಇತ್ತೀಚಿನ ದಿನಗಳಲ್ಲಿ ಧರ್ಮದಂಗಲ ಹೆಚ್ಚಾಗಿತ್ತಿರುವುದರ ನಡುವೆ ಕಮತಗಿಯ ಹೊಳೆ ಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಸ್ವಾಮಿಯವರು ಜುಮ್ಮಾ ಮಸೀದಿಗೆ ಭೇಟಿ ನೀಡುವುದರ ಮೂಲಕ ಸೌಹಾರ್ದತೆ ಮೆರೆದಿದ್ದಾರೆ ಮುಸ್ಲಿಂ…
Read More » -

ಕಾಮಗಾರಿ ವಿರೋಧಿಸಿದಕ್ಕೆ ಜಾತಿ ನಿಂದನೆ ; ಮಹಿಳೆ ಆತ್ಮಹತ್ಯೆ 8 ಮಂದಿ ವಿರುದ್ಧ ಕೇಸ್
ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
Read More » -

ಯಪ್ಪಾ ಎಂಥಾ ಬಿಸಿಲು – ಪ್ರಾಣಿಗಳಿಗೂ ಐಸ್ ಕ್ಯಾಂಡಿ!
ಕಳೆದ 15-20 ದಿನದಿಂದ ಮನೆಯಿಂದ ಹೊರಗೆ ಕಾಲಿಡೋಕೂ ಆಗ್ತಿಲ್ಲ ಅಷ್ಟು ಬಿಸಿಲಿದೆ. ಮಧ್ಯಾಹ್ನದ ಹೊತ್ತಿಗೆ 10 ನಿಮಿಷ ಏನಾದ್ರೂ ಬಿಸಿಲಲ್ಲಿ ನಿಂತ್ರೆ ನಾವು ಸುಟ್ಟು ಕರಕಲಾದ ರೊಟ್ಟಿಯಂತೆ…
Read More » -

ಚೆಕ್ಪೋಸ್ಟ್ ಗಳಲ್ಲಿ ಇನ್ನಷ್ಟು ಹೈ ಅಲರ್ಟ್
ಹಾಸನ, ಏ.5.ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ನಿಯಂತ್ರಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯಗಳನ್ನು…
Read More » -

ವೀಣಾ ಕಾಶಪ್ಪನವರ್ ಮತ್ತೆ ಬಂಡಾಯ ಬಾಂಬ್
ಬಾಗಲಕೋಟೆ : ಬಾಗಲಕೋಟೆಯ ಕಾಂಗ್ರೆಸ್ನಲ್ಲಿ ಟಿಕೆಟ್ ಅಸಮಾಧಾನ ಶಮನ ಆಯ್ತು ಅನ್ನುವಷ್ಟರಲ್ಲಿ, ವೀಣಾ ಕಾಶಪ್ಪನವರು ಮತ್ತೆ ಬಂಡಾಯದ ಬಾಂಬ್ ಸಿಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆಯ…
Read More » -

ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲನೆ ; ಯುವಕ ಸಾವು !
ಯಾದಗಿರಿ : ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಟಿಪ್ಪರ್ ಚಾಲನೆ ಮಾಡಿರುವ ಪರಿಣಾಮ ರಸ್ತೆ ಪಕ್ಕ ನಿಂತಿದ್ದ ಯುವಕನಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ…
Read More » -

ತಾಯಿ ಸೇರಿ ಇಬ್ಬರು ಮಕ್ಕಳು ನೀರುಪಾಲು
ಚಾಮರಾಜನಗರ : ಬಟ್ಟೆ ಒಗೆಯಲು ಹೋಗಿ ತಾಯಿ ಸೇರಿ ಇಬ್ಬರು ಮಕ್ಕಳು ನಿರುಪಾಲಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ…
Read More » -

ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ
ರಾಯಚೂರು : ನಗರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾದ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ ಶುರುವಾಗಿದೆ. ಅದೇ ಪಕ್ಷದ ಮುಖಂಡ ಬಿವಿ ನಾಯಕ್ ಟಿಕೆಟ್…
Read More » -

ಮೋದಿಯವರು ಈ ಬಾರಿಯೂ ಪ್ರಧಾನಿಯಾಗಲಿದ್ದಾರೆ – ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಪ್ರಧಾನಿ ಮೋದಿಯವರು ಈ ಬಾರಿಯೂ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ನಿಗದಿತ ರೇಷಿಯೋ ಮೀರಿ ಸಾಲ ಮಾಡಲಾಗಿದೆ. ಆದರೆ…
Read More » -

ಲಾಡ್ಜ್ವೊಂದರಲ್ಲಿ ರಾಶಿ ರಾಶಿ ಸೀರೆಗಳು ಪತ್ತೆ
ವಿಜಯನಗರ : ರಾಶಿ ರಾಶಿ ಸೀರೆಗಳು ವಿಜಯನಗರದ ಲಾಡ್ಜ್ವೊಂದರಲ್ಲಿ ಪತ್ತೆಯಾಗಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ಹೊಸಪೇಟೆಯ ಲಾಡ್ಜವೊಂದರಲ್ಲಿ ಸಾವಿರಾರ ಸೀರೆಗಳು ಪತ್ತೆಯಾಗಿದ್ದು ಯಾವುದೇ ಬಿಲ್ ಇಲ್ಲದ ಅನಧಿಕೃತ ಸೀರೆಗಳು ಪತ್ತೆಯಾಗಿರುವುದು…
Read More » -

KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ ; ಜೀಪ್ ಸಂಪೂರ್ಣ ಜಖಂ
ಕೊಪ್ಪಳ : ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ…
Read More » -

ಕಣ್ಣಿಗೆ ಮುದ…ಆಕ್ಸಿಜನ್ ಸದಾ…ಪ್ರಯಾಣಿಕರು ಫಿದಾ..!
ದೇವನಹಳ್ಳಿ : ಬೇಸಿಗೆಯ ರಣ ಬಿಸಿಲಿಗೆ ರಾಜ್ಯ ತತ್ತರಿಸಿ ಹೋಗ್ತಾ ಇದೆ. ಬಿಸಿಲಿನ ಧಗೆಗೆ ಬೆಂಡಾಗಿರುವ ಜನರು ಪ್ರಯಾಣ ಮಾಡೋದಂದ್ರೆ ಹಿಂದೇಟು ಹಾಕ್ತಾರೆ. ಆದ್ರೇ ಈ ಬಸ್ನಲ್ಲಿ…
Read More » -

ಎಸ್.ಆರ್. ನವಲಿಹಿರೇಮಠ ಬೆಂಬಲ ಯಾರಿಗೆ..?
ಬಾಗಲಕೋಟೆ : ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಅಲೆ ಇದೀಗಲೇ ಸದ್ದು ಮಾಡ್ತಾ ಇದೆ. ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿಯೂ ಭರ್ಜರಿ ರೋಡ್ ಶೋ ಪ್ರಚಾರಗಳು ನಡಿತಾ ಇದೆ. ಕಳೆದ…
Read More » -

ಕೈ- ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ – ಸಂಸದ ಕೆ.ಎಚ್.ಮುನಿಯಪ್ಪ, ಶಾಸಕಿ ರೂಪಕಲಾ ಸಾಥ್
ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಣಿಸಿಕೊಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ…
Read More » -

ದೇವನಹಳ್ಳಿ ಏರ್ಪೋರ್ಟ್ನ ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ – ಡಾ.ಕೆ.ಸುಧಾಕರ್
ದೇವನಹಳ್ಳಿ :ಬೆಳಗ್ಗೆ 8-30ಕ್ಕೆ ಕೆಂಪೇಗೌಡ ಪ್ರತಿಮೆಗೆ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ ಜೊತೆ ಪುಷ್ಪ ನಮನ ಸಲ್ಲಿಸಿದ ಡಾ.ಕೆ. ಸುಧಾಕರ್ ಇಂದು ಜನಶಕ್ತಿ ಪ್ರದರ್ಶನದೊಂದಿಗೆ ಮೂರನೆ ನಾಮಪತ್ರ ಸಲ್ಲಿಸಲಿರುವ ಡಾ.ಕೆ.ಸುಧಾಕರ್…
Read More » -

ಶಿವಾಜಿ ಆಡಳಿತ ವೈಖರಿ ಪ್ರಧಾನಿ ಮೋದಿ ಸಿದ್ಧಾಂತ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಆಡಳಿತ ವೈಖರಿಯನ್ನು ಸಿದ್ಧಾಂತವನ್ನಾಗಿ ರೂಢಿಸಿಕೊಂಡಿದ್ದು, ಮರಾಠ ಸಮಾಜ ಅವರನ್ನು ಬೆಂಬಲಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ…
Read More » -

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅದ್ದೂರಿ ರೋಡ್ ಶೋ
ಚಾಮರಾಜನಗರ: ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅದ್ದೂರಿ ರೋಡ್ ಷೋ ನೆಡೆದಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ,…
Read More » -

ಗಬ್ಬೂರ್ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 80 ಸಾವಿರ ರೂ ಹಣ ವಶಕ್ಕೆ
ಹುಬ್ಬಳ್ಳಿ : ಚೆನ್ನಗಿರಿಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಕಾರನ್ನು ತಪಾಸಣೆ ಮಾಡುವ ವೇಳೆ ಸರಿಯಾದ ದಾಖಲೆ ಇಲ್ಲದ 80 ಸಾವಿರ ಹಣವನ್ನು ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿಯ ಗಬ್ಬೂರ್…
Read More » -

ಲೋಕಸಭೆ ಕದನದ ನಂತರ ಕಾಂಗ್ರೆಸ್ನ ಗ್ಯಾರೆಂಟಿಗಳೆಲ್ಲ ಬಂದ್ – ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲಾ ಬೋಗಸ್ ಗ್ಯಾರೆಂಟಿಗಳು ಬಂದ್ ಆಗಲಿವೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ…
Read More » -

ಟಿಕೆಟ್ ಕೈ ತಪ್ಪಿದ್ರು ಪಕ್ಷಕ್ಕೆ ನಿಷ್ಟೆ ತೋರಿಸಿದ ಪ್ರಭಾಕರ್ ಚಿಣಿ
ಕೊಪ್ಪಳ : ಲೋಕಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಪ್ಪಳ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರ್ತಾ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ಚಿಣಿಗೆ ಬಿಜೆಪಿಯಲ್ಲಿ ಟಿಕೆಟ್…
Read More » -

ಇಂದು ವಿ. ಸೋಮಣ್ಣ ನಾಮಪತ್ರ ಸಲ್ಲಿಕೆ, ಬೃಹತ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ
ತುಮಕೂರು : ಲೋಕಸಭಾ ಚುನಾವಣೆ ಎನ್ಡಿಎ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಬೃಹತ್ ರ್ಯಾಲಿ ಮೂಲಕ ತುಮಕೂರಿನಲ್ಲಿ ಇಂದು ಶಕ್ತಿಪ್ರದರ್ಶನ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ತುಮಕೂರಿನ ವಿನಾಯಕ…
Read More » -

ಪಕ್ಷೇತರ ಅಭ್ಯರ್ಥಿಯಾಗಲು ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ: ದಿಂಗಾಲೇಶ್ವರ ಶ್ರೀಗಳು
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಭಕ್ತರು ಒತ್ತಾಯಿಸಿದ್ದು, ಈ ಕುರಿತು ಶೀಘ್ರವಾಗಿ ಬೆಂಗಳೂರಿನಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಿರಹಟ್ಟಿಯ ಶ್ರೀ ಫಕೀರ್ ದಿಂಗಾಲೇಶ್ವರ…
Read More » -

ಗ್ರಾಮ ಪಂಚಾಯಿತಿ ಮುಂದೆ ನೀರಿಗಾಗಿ ಗ್ರಾಮಸ್ಥರ ಆಕ್ರೋಶ
ಚಿತ್ರದುರ್ಗ : ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಖಾಲಿ ಕೊಡ ತಲೆಯ ಮೇಲೆ ಹೊತ್ತು ಆಕ್ರೋಶ…
Read More » -

ಹಿಂದುಳಿದವರಿಗೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಡಾ.ಕೆ.ಸುಧಾಕರ್
ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ…
Read More »





















































































































































