ರಾಜ್ಯ
-

ನಾಳೆ, ನಾಡಿದ್ದು ಉಳಿದ ಅಭ್ಯರ್ಥಿಗಳ ಟಿಕೆಟ್ ಘೋಷಣೆ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -

ಯಾವ ಕ್ಷಣದಲ್ಲಾದರೂ ಚುನಾವಣಾ ದಿನಾಂಕ ನಿಗದಿ : ದಿನೇಶ್ ಗುಂಡೂರಾವ್
ಹುಬ್ಬಳ್ಳಿ: ಇವತ್ತು ಅಥವಾ ನಾಳೆ ಎರಡನೇ ಪಟ್ಟಿ ಬರಬಹುದು. ಸಿಇಸಿ ಮೀಟಿಂಗ್ ಆಗಬೇಕು ಹೀಗಾಗಿ ಸ್ವಲ್ಪ ತಡವಾಗ್ತಿದೆ. ಬಹುಶ 18 ಕ್ಕೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು…
Read More » -

BSY ಮನೆಗೆ ಸದಾಶಿವನಗರ ಹಾಗೂ ಹೈಗ್ರೌಂಡ್ಸ್ ಪೊಲೀಸರ ಭೇಟಿ!
ಬೆಂಗಳೂರು : ಅಪ್ರಾಪ್ತ ಯುವತಿಗೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ಕಿರುಕುಳ ಆರೋಪ. ಮಾಜಿ ಸಿಎಂ ಬಿಎಸ್ವೈನವರ ಡಾಲೋಸ್ ಕಾಲೋನಿ ದಳವಗಿರಿ ನಿವಾಸಕ್ಕೆ ಸದಾಶಿವನಗರ ಹಾಗೂ ಹೈಗ್ರೌಂಡ್ಸ್…
Read More » -

ಜಿಂಕೆ ಮಾಂಸ ಸಾಗಾಟ : ಐವರ ವಿರುದ್ದ ಪ್ರಕರಣ ದಾಖಲು
ಚಿಕ್ಕಬಳ್ಳಾಪುರ: ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿ ಆರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಹೊರವಲಯದ ಕೊಂಡಿರೆಡ್ಡಿಪಲ್ಲಿ ಗ್ರಾಮದ ಬಳಿ…
Read More » -

ಬೆಂಗಳೂರಿನ ಅರಮನೆ ಮೈದಾನ ಸರ್ಕಾರದ ವಶಕ್ಕೆ..!?
ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ ಆರೋಪಕ್ಕೆ ಯಡಿಯೂರಪ್ಪ ಹೇಳಿದ್ದೇನು….?
ಬೆಂಗಳೂರು : ನನ್ನ ಮೇಲೆ ಯಾರೋ ಒಬ್ಬ ಹೆಣ್ಣು ಮಗಳು ಕಂಪ್ಲೇಟ್ ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಯಾರೋ ತಾಯಿ ಮಗಳು ಒಂದು ತಿಂಗಳ ಹಿಂದೆ ನನ್ನ ಹತ್ತಿರ…
Read More » -

ಲಂಚ ಸ್ವೀಕರಿಸುವಾಗ ಲೋಕ ಬಲೆಗೆ ಬಿದ್ದ ಪಿಎಸ್ಐ, ಇನ್ಸ್ ಪೆಕ್ಟರ್
ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಆರ್. ಪುರಂ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್…
Read More » -

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಮೂವರು ಆರೋಪಿಗಳಿಗೆ ಜಾಮೀನು
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣದಡಿ ಬಂಧನಕ್ಕೆ ಒಳಗಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮದ್ ಶಫಿ ನಾಶಿಪುಡಿ, ಮುನಾವರ್ ಹಾಗೂ ಇಲ್ತಾಜ್ ಗೆ ಜಾಮೀನು…
Read More » -

ನೀರು ಉಳಿಸಿ ಬೆಂಗಳೂರು ಬೆಳಸಿ ಅಭಿಯಾನಕ್ಕೆ ಚಾಲನೆ : ಡಿಕೆಶಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೇಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾವೇರಿ ನೀರು ಬಂದ್ರು ನಗರದ ಗಲ್ಲಿ ಗಲ್ಲಿಗಲ್ಲಿ ನೀರು ಸಿಗುತ್ತಿಲ್ಲ.ತೀವ್ರ ಬಾರದಿಂದ ಬೋರ್ವೇಲ್ಗಳು ಬತ್ತಿ ಹೋಗಿವೆ..ಇರೋ…
Read More » -

BSY ಪುತ್ರನ ವಿರುದ್ಧ ಸ್ವತಃ ಈಶ್ವರಪ್ಪ ಸ್ಪರ್ಧೆಗೆ ಪ್ಲಾನ್…!
ಬೆಂಗಳೂರು : ಬಿಸ್ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈಶ್ವರಪ್ಪ…
Read More » -

ಜವಾಬ್ದಾರಿಯಿಂದ ನೀರು ಬಳಸಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಬರ ಪರಿಸ್ಥಿತಿಯಲ್ಲಿ ಎಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್…
Read More » -

ದಾಯಾದಿಗಳ ಕಲಹಕ್ಕೆ ಕೈಗೆ ಬಂದ ಫಸಲು ಸರ್ವನಾಶ..!
ವಿಜಯನಗರ: ದಾಯಾದಿಗಳ ಕಲಹಕ್ಕೆ ಫಲವತ್ತಾಗಿ ಬೆಳೆದ ಶ್ರೀಗಂಧ ಹಾಗೂ ದಾಳಿಂಬೆ ಮರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ವಿಜಯನಗರ ಜಿಲ್ಲೆ ಸಣಕಾಸಪುರ ಗ್ರಾಮದಲ್ಲಿ ನಡೆದಿದೆ… ಕಾರಣ ಏನು ಅಂದ್ರೆ…
Read More » -

ದೇವರ ಮೊರೆ ಹೋದ ಪ್ರಹ್ಲಾದ್ ಜೋಶಿ..!
ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ…
Read More » -

ವೋಟ್ ಕೇಳ್ಬೇಕಾದ್ರೆ ಕಾಲಿಡಿತಾರೆ.. ಕುಡಿಯೋ ನೀರು ಮಾತ್ರ ಕೊಡಲ್ಲ..!
ಬಾಗಲಕೋಟೆ: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಎಲ್ಲೆಡೆ ನೀರಿನ ಬರದ ಎಫೆಕ್ಟ್ ತಟ್ಟಿದೆ. ನೀರಿಗಾಗಿ ಜನ ಪರದಾಡುವ ಸ್ಥಿತಿ ಎದುರಾಗಿದೆ. ಹನಿ ಹನಿ ನೀರಿಗೂ ಜನರು…
Read More » -

ಲೋಕಾಯುಕ್ತ ಬಲೆಗೆ BEO
ಚಾಮರಾಜನಗರ: ನಿವೃತ್ತ ಶಿಕ್ಷಕನಿಂದ ಗಳಿಕೆ ರಜೆ ಹಣವನ್ನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್ಪಿ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು…
Read More » -

ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ; ಪ್ರಮೋದ್ ಮುತಾಲಿಕ್ ಗುಡುಗು
ಚಿಕ್ಕೋಡಿ : ಹಿಂದುತ್ವವಾದಿ ಪ್ರತಾಪ್ ಸಿಂಹ ಟಿಕೆಟ್ ಮಿಸ್ ಆದ ಕಾರಣ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಶ್ರೀ ರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್…
Read More » -

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆಯಾ….?
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ. ಅಲ್ಲದೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ…
Read More » -

ಈಗ ಅಜ್ಞಾತ ವಾಸ ಮುಗಿದಿದೆ : ಶ್ರೀ ರಾಮುಲು
ಬಳ್ಳಾರಿ; ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧಗೊಂಡಿದ್ದು , ನಿನ್ನೆ 2ನೇ ಪಟ್ಟಿ ಬಿಡುಗಡೆ ಮಾಡಿದೆ.ಇದರ ಬೆನ್ನಲ್ಲೇ ಶ್ರೀ ರಾಮುಲು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೈಕಮಾಂಡ್ಗೆ ನಮನ ಸಲ್ಲಿಸಿದರು.…
Read More » -

5 ನೇ ಬಾರಿ ಜೋಶಿ ಕಣಕ್ಕೆ; ಜಗದೀಶ್ ಶೆಟ್ಟರ್ ನಡೆ ಏನು.?
ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಕೊನೆಗೂ ತೆರೆ ಬಿದ್ದಿದೆ. ಇಂದು ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿ ಬಿಡುಗಡೆಯಲ್ಲಿ ಧಾರವಾಡ ಲೋಕಸಭಾ…
Read More » -

ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ಮಿಸ್; ಮುಂದಿನ ನಡೆ ಏನು?
ಕೊಪ್ಪಳ; ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಅನ್ನೋ ಉದ್ದೇಶದಿಂದ ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಕೊಪ್ಪಳದ…
Read More » -

ಗೂಡ್ಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ
ಗದಗ : ಹೊಳೆ ಆಲೂರು ಗ್ರಾಮದ ರೈಲು ನಿಲ್ದಾಣದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲಕಾಲ ರೈಲು ನಿಲ್ದಾಣದಲ್ಲಿ ಆತಂಕ ಸೃಷ್ಟಿ ಮಾಡಿತ್ತು.…
Read More » -

ನಟ ತುಕಾಲಿ ಸಂತು ಕಾರು ಅಪಘಾತ
ತುಮಕೂರು: ಬಿಗ್ ಬಾಸ್ ಖ್ಯಾತಿಯ ಗಿಚ್ಚಿ ಗಿಲಿ ಗಿಲಿ ನಟ ತುಕಾಲಿ ಸಂತು ಕಾರ್ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತುರ ಹೊಸ ಕಾರು…
Read More » -

ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಭಾಶ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ…
Read More » -

ಧಾರವಾಡ ಬಿಜೆಪಿ ಅಭ್ಯರ್ಥಿಯಾಗಿ ಜೋಶಿ, ಸಿಹಿ ತಿನ್ನಿಸಿ ಸಂಭ್ರಮ
ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು…
Read More » -

ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ಕಾರಿಡಾರ್ ಲೋಕಾರ್ಪಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಓಕಳೀಪುರಂ ಸಿಗ್ನಲ್(ರಾಧಾಕೃಷ್ಣ ಜಂಕ್ಷನ್ ಬಳಿ) ರಾಜಾಜಿನಗರ ಕಡೆಯಿಂದ ಮೆಜೆಸ್ಟಿಕ್ ಮಾರ್ಗದ ಕೆಳಸೇತುವೆಯ ಬಳಿ “ರಾಜೀವ್ ಗಾಂಧಿ…
Read More » -

5ನೇ ಬಾರಿ ಬಿಜೆಪಿ ಟಿಕೆಟ್; ಪಕ್ಷದ ನಾಯಕರಿಗೆ ಚಿರಋಣಿ: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ…
Read More » -

ಹಾವೇರಿ- ಗದಗ ಲೋಕಸಭಾ ಟಿಕೆಟ್: ರಾಷ್ಟ್ರೀಯ ನಾಯಕರಿಗೆ ಬೊಮ್ಮಾಯಿ ಕೃತಜ್ಞತೆ
ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇದೆ. ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ…
Read More » -

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗೆ ನೇರ ನೇಮಕಾತಿ
ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಕ್ತಿ ತುಂಬಲು ನಿರ್ಧರಿಸಲಾಗಿದೆ. 152 ಹುದ್ದೆಗಳನ್ನು ನೇರ…
Read More » -

ಪ್ರಜ್ವಲ್ ರೇವಣ್ಣನ ಮಗ ಅಲ್ಲ, ನನ್ನ ಮಗ:ನಾನು ಅಷ್ಟು ಬೇಗ ಸಾಯಲ್ಲ ಎಂದ ಕುಮಾರಸ್ವಾಮಿ
ಹಾಸನ; ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್ಗೆ ಈ ಬಾರಿ ಹಾಸನ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯಾಗಿದೆ. ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹಾಸನ ಅಭ್ಯರ್ಥಿಯನ್ನಾಗಿ…
Read More » -

ನನಗೆ ಟಿಕೆಟ್ ಸಿಗುತ್ತೆ : ಸಂಗಣ್ಣ ಕರಡಿ
ಕೊಪ್ಪಳ : ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಟಿಕೇಟ್ ಯಾರಿಗೆ ಕೊಟ್ಟರು ನಾವು ಪಕ್ಷಕ್ಕೆ ಕೆಲಸ ಮಾಡುತ್ತೇವೆ. ನನಗೂ ಟಿಕೇಟ್ ಸಿಗುತ್ತೆ ಎನ್ನುವ ಭರವಸೆ ಕೂಡ ಇದೆ.…
Read More » -

ಸಚಿವರ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ
ಬೀದರ್ : ನಗರಸಭೆ ಸಾಮಾನ್ಯ ಸಭೆ ದಿಢೀರ್ ರದ್ದಾದ ಹಿನ್ನೆಲೆ ಬಿಜೆಪಿ, ಜೆಡಿಎಸ್, ಎಮ್ಐಎಮ್ ಹಾಗೂ ಆಫ್ ಸದಸ್ಯರು ಪೌರಾಡಳಿತ ಸಚಿವ ರಹೀಂಖಾನ್ ವಿರುದ್ಧ ಘೋಷಣೆ ಕೂಗಿ…
Read More » -

ಛಿ…ಇವೆಳೆಂಥ ಹೆಣ್ಣು..!
ತುಮಕೂರು; ಆಕೆ ತಾಯಿ ಇಲ್ಲದ ತಬ್ಬಲಿ ಮಗು.. ಈ ಬಾಲಕಿಯ ಸ್ಥಿತಿ ನೋಡಿದ್ರೆ ಎಂತವರ ಕಣ್ಣಲ್ಲೂ ನೀರು ತರಿಸುತ್ತೆ . ದೊಡ್ಡಮ್ಮ ಮಾಡಿರೋ ರಾಕ್ಷಸಿ ಕೃತ್ಯಕ್ಕೆ ನೀವೂ…
Read More » -

ಮಧ್ಯ ಮಾರಾಟದಲ್ಲಿ ತೊಡಗಿರುವ ಪಶು ವೈದ್ಯ
ಚಿಕ್ಕೋಡಿ : ರೈತರು ತಮ್ಮ ರೋಗಪೀಡಿತ ಜಾನುವಾರುಗಳೊಂದಿಗೆ ಬೆಳೆಗ್ಗೆ 9:00 ಗಂಟೆಯಿಂದ ಆಸ್ಪತ್ರೆ ಎದುರು ಕಾದು ಕುಳಿತರು ಚಿಕಿತ್ಸೆ ನೀಡಲು ಯಾರು ದಿಕ್ಕಿಲ್ಲದಂತಾಗಿದೆ ಮಧ್ಯಾಹ್ನನದವರೆಗೂ ಕಾದು ಕುಳಿತ…
Read More » -

ಸಂವಿಧಾನ ಬದಲಾವಣೆ ನಮ್ಮ ಅಜೆಂಡ ಅಲ್ಲ: ಮಹೇಶ್ ಟೆಂಗಿನಕಾಯಿ
ಬಾಗಲಕೋಟೆ: ಭಾರತೀಯ ಜನತಾ ಪಕ್ಷದಲ್ಲಿ ಟಿಕೆಟ್ ಘೋಷಣೆ ಸಾಮೂಹಿಕ ನಿರ್ಧಾರ ಮೇಲೆ ಆಗುತ್ತದೆ,ಒಬ್ಬ ವ್ಯಕ್ತಿಯಿಂದ ಯಾವುದೇ ನಿರ್ಧಾರ ಆಗುವುದಿಲ್ಲ,ಎಂದು ಬಾಗಲಕೋಟೆಯಲ್ಲಿ ಮಹೇಶ್ ಟೆಂಗಿನಕಾಯಿ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ…
Read More » -

ಶೆಟ್ಟರ್ ಗೆ ಟಿಕೆಟ್ ನೀಡಿದ್ರೆ ಸ್ವಾಗತ ಮಾಡ್ತೇವೆ : ಪ್ರದೀಪ್ ಶೆಟ್ಟರ್
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಪ್ರತಿದಿನ ನೂರಾರು ಬೆಂಬಲಿಗರು…
Read More » -

ರಾಮೇಶ್ವರಂ ಕೆಫೆ ಬಾಂಬರ್; ಬಳ್ಳಾರಿ ಶಬ್ಬೀರ್ ಎನ್ಐಎ ವಶಕ್ಕೆ!
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಇಂದು ಶಬ್ಬೀರ್ ಎಂಬವನನ್ನ…
Read More » -

ನೀರಿಗಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ
ಬೆಳಗಾವಿ : ರಾಜ್ಯದಲ್ಲಿ ಬೇಸಿಗೆಯಿಂದಾಗಿ ಗದ್ದೆ ನೀರಿಗೂ ತಾತ್ವಾರ, ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಾದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ…
Read More » -

ಬಿಜೆಪಿಯವರದ್ದು ಗೂಡ್ಸೆ ಹಿಂದೂ ತತ್ವ: ಕೆ. ಎನ್. ರಾಜಣ್ಣ
ತುಮಕೂರು : ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೆ. ಎನ್ ರಾಜಣ್ಣನವರು ಬಿಜೆಪಿಯವರದು ಗೂಡ್ಸೆ ಹಿಂದೂ ತತ್ವ. ಜಾತಿ ಜಾತಿಗಳ ನಡುವೆ ಕಿಚ್ಚು ಹಚ್ಚುವ ಕೆಲಸ ಅಷ್ಟೇ ಅವರದು ಎಂದು…
Read More » -

ನಮ್ಮ ಗ್ಯಾರಂಟಿ ರೈತರಿಗೆ; ಚುನಾವಣೆ ಗಿಮಿಕ್ ಅಲ್ಲ
ಕಲಬುರಗಿ; ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ…
Read More » -

ಡಾ.ಮಂಜುನಾಥ್ ಬಗ್ಗೆ ಗೌರವವಿದೆ, ಅವರ ಸ್ಪರ್ಧೆ ಸ್ವಾಗತಿಸುತ್ತೇವೆ : ಡಿಕೆಶಿ
ಕಲಬುರುಗಿ; “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ…
Read More » -

ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -

ನನ್ನ ಟಿಕೆಟ್ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಜಿಗಜಿಣಗಿ
ವಿಜಯಪುರ : ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ.ನಾನು ಟಿಕೆಟ್ ಆಕಾಂಕ್ಷಿಯಲ್ಲ, ಟಿಕೆಟ್ ನನಗೆ ಸಿಗುತ್ತದೆ. ಈ ಬಗ್ಗೆ ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ…
Read More » -

ಮೈಸೂರಲ್ಲಿ ಪ್ರತಾಪ್ ಸಿಂಹ ಪರ ಪ್ರತಿಭಟನೆ
ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಇಂದು ಮೈಸೂರಿನಲ್ಲಿ ವಿವಿಧೆಡೆ ಪ್ರತಿಭಟನೆ…
Read More » -

ಬೋರ್ಡ್ ಎಕ್ಸಾಂ ರದ್ದು : ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ರಿಲೀಫ್ !
ಬೆಂಗಳೂರು : 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ…
Read More » -

ಅನಂತ್ಕುಮಾರ್ ಹೆಗಡೆಯನ್ನ ಯಾಕೆ ಉಚ್ಛಾಟನೆ ಮಾಡಿಲ್ಲ? : ಡಿಕೆಶಿ
ಕಲಬುರಗಿ : ಕಲಬುರಗಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ವಿಚಾರವಾಗಿ ನಾವಾಗಿದ್ದರೆ ಅವರನ್ನ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿರ್ತಿದ್ವಿ ಎಂದು…
Read More » -

ಜಿಲ್ಲಾಸ್ಪತ್ರೆಯೋ…ಸಾವಿನ ಮನೆಯೋ…?: ಎಲ್ಲಿದ್ದೀರಾ ಬೆಣ್ಣೆ ನಗರಿ ಜನಪ್ರತಿನಿಧಿಗಳೇ..?
ದಾವಣಗೆರೆ : ಇದು ದಾವಣಗೆರೆ ಜಿಲ್ಲಾಸ್ಪತ್ರೆಯ ಕರ್ಮಕಾಂಡದ ವರದಿ. ಇಲ್ಲಿ ರೋಗಿಗಳು ಜೀವ ಕೈಯಲ್ಲಿಡಿದುಕೊಂಡು ವಾರ್ಡ್ ನಲ್ಲಿ ಮಲಗಬೇಕಾದ ಸ್ಥಿತಿ ಎದುರಾಗಿದೆ. ಅವ್ಯವಸ್ಥೆಗಳ ಆಗರವಾಗಿರುವ ರೋಗಿಗಳಿಗೆ ಚಿಕಿತ್ಸೆ…
Read More » -

ಬಬಲಾದಿ ಸದಾಶಿವ ಮುತ್ಯಾನ 2024ರ ಕಾಲಜ್ಞಾನ ಭವಿಷ್ಯ
ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ 2024ರ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಹೊಳೆಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ಧರಾಮಯ್ಯ…
Read More » -

ಬಿಲ್ಡರ್ ನಾಗರಾಜ್ ರೆಡ್ಡಿ ಮನೆ ಮೇಲೆ ಇಡಿ ರೇಡ್!
ಆನೇಕಲ್ : ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಇಡಿ ದಾಳಿ ನಡೆದಿದೆ. ಏಕಕಾಲದಲ್ಲಿ ಮನೆ ಹಾಗೂ ಕಚೇರಿಗಳ ಮೇಲೆ…
Read More » -

ನಾನು ಫೈಟರ್ , ಯಾವುದೇ ಕ್ಷೇತ್ರ ಕೊಟ್ರು ಸ್ಫರ್ಧೆ ಮಾಡ್ತೀನಿ: ಗುಡುಗಿದ ಶೋಭಾ ಕರಂದ್ಲಾಜೆ
ವಿಜಯಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ ಶೋಭಾ ಕರಂದ್ಲಾಜೆ ಎರಡು ಮೂರು ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ…
Read More » -

ಕಲ್ಲೇಶ್ವರ ದೇಗುಲದ ಬ್ರಹ್ಮರಥಕ್ಕೆ ಬೆಂಕಿ; ಕೈ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವ ಘಟನೆಯ ಬಗ್ಗೆ ರಾಜ್ಯ…
Read More » -

ಐತಿಹಾಸಿಕ ರಥಕ್ಕೆ ಬೆಂಕಿ ಹಚ್ಚಿದವನು ಮುಸ್ಲಿಂ ಅಲ್ಲ..!
ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರಿನ ಪುರದಲ್ಲಿ 800 ವರ್ಷದ ಪ್ರಾಚೀನ ಚೋಳರ ಕಾಲದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ರಥಕ್ಕೆ ದುಷ್ಕರ್ಮಿಗಳು ಬೆಂಕಿ…
Read More » -

ಎಸ್ಟಿ ಸಮುದಾಯಕ್ಕಾಗಿ ಸಾಕಷ್ಟು ಕೆಲಸ ಮಾಡಿರುವೆ : ಶ್ರೀರಾಮುಲು!
ಬಳ್ಳಾರಿ : ನಗರದಲ್ಲಿ ಇಂದು ಪರಿಶಿಷ್ಟ ಪಂಗಡಗಳ ಮುನ್ನವೇ ಸಮಾವೇಶ ನಡೆಯಿತು.. ರಾಜ್ಯ ಎಸ್ಟಿ ಮೋರ್ಚದ ಅಧ್ಯಕ್ಷರಾದ ಬಂಗಾರ ಹನುಮಂತ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…
Read More » -

ಪ್ರತಾಪ್ ಸಿಂಹನೇ ನಮಗೆ ಲೀಡರ್ : ಎಸ್.ಎ.ರಾಮದಾಸ್
ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್.…
Read More » -

ಬಿಜೆಪಿ ಮುಖಂಡರಿಗೆ ನಾನು ಮನೆ ದೇವರು…
ಕಲಬುರ್ಗಿ: ಬಿಜೆಪಿಯವರಿಗೆ, ಸ್ಥಳೀಯ ಬಿಜೆಪಿ ಮುಖಂಡರಿಗೆ ನಾನು ಅವರ ಮನೆ ದೇವರು. ನನ್ನ ಹೆಸರು ಜಪಿಸಿಲ್ಲ ಅಂದ್ರೆ ಅವರಿಗೆ ಅನ್ನ ಜೀರ್ಣ ಆಗಲ್ಲ ರಾತ್ರಿ ನಿದ್ರೆ ಬರೋದಿಲ್ಲ.…
Read More » -

ಅನಂತಕುಮಾರ ಹೆಗಡೆ ಜನರ ಸಮಸ್ಯೆಯತ್ತ ಗಮನಹರಿಸಲಿ: ಶಾಸಕ ಬೆಲ್ಲದ
ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…
Read More » -

ಕೃಷ್ಣದೇವರಾಯನ ಕಾಲದ ಡಣನಾಯಕನ ಕೆರೆ ಈಗಾ ನೀರಿಲ್ಲದೆ ಖಾಲಿ ಖಾಲಿ
ವಿಜಯನಗರ : ವಿಜಯನಗರದ ಅರಸರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ಡಣನಾಯಕನ ಕೆರೆ ಈಗ ಒಂದು ಹನಿ ನೀರಿಲ್ಲದೆ ಖಾಲಿ ಖಾಲಿಯಾಗಿದೆ, ಈ ಕೆರೆ ನಿರ್ಮಾಣಕ್ಕಾಗಿ ಸುಮಾರು ಎಂಟುನೂರುಕ್ಕೂ…
Read More » -

ಅನಂತ್ ಕುಮಾರ್ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ
ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ…
Read More » -

ಪರೋಕ್ಷವಾಗಿ ಧಾರವಾಡ ಕ್ಷೇತ್ರ ಬೇಕು ಅಂದ್ರಾ ಶೆಟ್ಟರ್..?
ಹುಬ್ಬಳ್ಳಿ: ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ.ಹಾವೇರಿ , ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ ಕರೀತೀದಾರೆ, ಙ್ನ…
Read More » -

ಧೃವ ನಾರಾಯಣ ಸಮಾಧಿಗೆ ಸಿಎಂ ಪುಷ್ಪ ನಮನ
ಚಾಮರಾಜನಗರ : ದಿ. ಆರ್ ಧ್ರುವನಾರಾಯಣ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಧ್ರುವನಾರಾಯಣ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ಸಿಎಂಗೆ ಸಚಿವ…
Read More » -

ಮೋದಿ ಮತ್ತೆ ಪ್ರಧಾನಿ ಆಗೋದನ್ನ ತಡೆಯೋಕೆ ಆಗಲ್ಲ: ಜಿಗಜಿಣಗಿ
ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…
Read More » -

ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ಚಾಲನೆ: ಗಣ್ಯರಿಂದ ವಿಶೇಷ ಪೂಜೆ
ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ…
Read More » -

ಧಾರವಾಡ ಕೇಂದ್ರ ಕಾರಾಗೃಹಕ್ಕೆ ಹು-ಧಾ ಪೊಲೀಸ್ ಆಯುಕ್ತೆ ಭೇಟಿ
ಧಾರವಾಡ : ಧಾರವಾಡ ಕಾರಾಗೃಹದಲ್ಲಿ ಪದೇ ಪದೇ ಗಲಾಟೆ ಹಿನ್ನೆಲೆ ದೂರುಗಳು ಕೇಳಿ ಬಂದ ಕಾರಣ ಕಾರಗೃಹ ಪರಿಶೀಲನೆಗೆಂದು ಹುಬ್ಬಳ್ಳಿ ಧಾರವಾಡ, ಆಯುಕ್ತೆ ರೇಣುಕಾ ಸುಕುಮಾರ ನೇತೃತ್ವದಲ್ಲಿ…
Read More » -

ದೆಹಲಿಯಿಂದ ವಾಪಸ್ ಆದ ಯಡಿಯೂರಪ್ಪ ಹೇಳಿದ್ದೇನು?
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದ ವಾಪಸ್ ಆಗಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಯಡಿಯೂರಪ್ಪ, 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಇಂದು ಅಥವಾ…
Read More » -

ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಯಾರವಳು..?
ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ…
Read More » -

ಗ್ಯಾರಂಟಿ ಸಮಾವೇಶದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಕೊಲೆ
ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್…
Read More » -

ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ
ಬೆಳಗಾವಿ : ಗಂಭೀರವಾಗಿ ಗಾಯಗೊಂಡರು ಕಳೆದ ಎರಡು ದಿನಗಳಿಂದ ನರಳಾಡುತ್ತಿದ್ದ ಮಂಗನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…
Read More » -

ನನ್ನನ್ನು ಲಿಂಗಾಯತ ವಿರೋಧಿ ಎಂದವರಿಗೆ ನಾಲಿಗೆ ಕತ್ತರಿಸ್ತೀನಿ : ಜಿಗಜಿಣಗಿ
ವಿಜಯಪುರ : ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು ಎಂದು ವಿಜಯಪುರದಲ್ಲಿ ಕಾರ್ಯಕ್ರಮ ಉದ್ಘಾಟನೆ ವೇಳೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದ ರೈಲ್ವೇ…
Read More » -

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಬೆಂಗಳೂರು: ಬೆಂಗಳೂರು ಮಹಾನಗರದ ಕುಡಿಯುವ ನೀರಿನ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್…
Read More » -

ಸಂವಿಧಾನ ರಕ್ಷಣೆ ಮಾಡ್ತಿದೆ ಕಾಂಗ್ರೆಸ್ : ಡಿಕೆಶಿ
ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…
Read More » -

ಟಿಕೆಟ್ ಕೈ ತಪ್ಪುವ ಭೀತಿ ; ಗೋಳಾಡಿದ ಪ್ರತಾಪ್ ಸಿಂಹ
ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪುವ ಭೀತಿ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ನಲ್ಲಿ ಲೈವ್ ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.…
Read More » -

ನನಗೆ ಸಿಕ್ಕರೆ ಕಾಲಿನಲ್ಲಿರುವುದು ಕೈಗೆ ಬರುತ್ತೆ: ಮೋದಿ ವಿರುದ್ಧ ಕೈ ಮುಖಂಡನ ವಿವಾದಾತ್ಮಕ ಹೇಳಿಕೆ
ಚಿತ್ರದುರ್ಗ: ಚುನಾವಣೆ ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ…
Read More » -

ಸಾವಿರಾರು ಮರಗಳ ಮಾರಣಹೋಮ ಕೋರ್ಟ್ ನಿಂದ ಛೀಮಾರಿ
ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅರಣ್ಯ ಅಧಿಕಾರಿ ಏಡುಕೊಂಡಲು ಅಕ್ರಮವಾಗಿ ರೈತರನ್ನು ವಕ್ಕಲೆಬ್ಬಿಸಿ ಒಂದು ಲಕ್ಷದ ಮೂವತ್ತು ಸಾವಿರ ಮರಗಳ ಮಾರಣಹೋಮ ನಡೆಸಿ, ಕೋರ್ಟ್…
Read More » -

ನಿವೇಶನಕ್ಕಾಗಿ ಡಿಸಿ ಮುಂದೆ ಮಹಿಳೆಯರ ಕಣ್ಣೀರು
ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದ ಮಹಿಳೆಯರು ನಿವೇಶನಕ್ಕಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಮುಂದೆ ಕಣ್ಣೀರು ಹಾಕಿದ್ದಾರೆ.ಕಳೆದ 15 ವರ್ಷದಿಂದ ಬಾಡಿಗೆ ಮನೆಯಲ್ಲಿ ಕೂಲಿ ಮಾಡಿಕೊಂಡು…
Read More » -

ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ ವೆಂಕಟರಮಣೇಗೌಡ
ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…
Read More » -

ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣ.! ; ನಗರ ಸಭೆ ಅಧ್ಯಕ್ಷನಿಗೆ ಜೈಲು?
ಕೋಲಾರ : ನಗರ ಸಭೆಯ ಮಾಜಿ ಅಧ್ಯಕ್ಷರಿಗೆ ಚೆಕ್ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ದಂಡ ವಿಧಿಸಿದೆ. ತಪ್ಪಿದಲ್ಲಿ ಆರು ತಿಂಗಳು ಜೈಲು ಶಿಕ್ಷೆ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ.ಮೂರು ಪ್ರತ್ಯೇಕ…
Read More » -

ತೋಟದ ಮನೆಯಲ್ಲಿ ತಲೆ ಬುರುಡೆಗಳು: ಅಮಾವಾಸ್ಯೆ ಪೂಜೆ ರಹಸ್ಯ!
ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ…
Read More » -

ಬೆಂಗಳೂರಿನಲ್ಲಿ ನೀರಿಲ್ಲ…ಕರಿಮಣಿ ಮಾಲೀಕನಾಗುವ ಭಾಗ್ಯವಿಲ್ಲ: ಯಾರು ಹೆಣ್ಣು ಕೊಡ್ತಿಲ್ಲ!
ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಈ ಹಿನ್ನೆಲೆ ಇದೀಗ ಟ್ವೀಟರ್ ಪೋಸ್ಟ್ ಒಂದು ಸಖತ್ ಸದ್ದು ಮಾಡ್ತಾ ಇದೆ. ಮದುವೆಗೆ ಹೆಣ್ಣು ಕೊಡ್ತಿಲ್ಲ ಅಂತ…
Read More » -

ಮೂರು ಜೀವಗಳನ್ನು ಬಲಿ ಪಡೆದ ಕೃಷಿ ಹೊಂಡ
ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಸೇರಿ ಎರಡು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಳಗಾವಿ…
Read More » -

ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಪ್ರಕರಣ : ಅಮಿತ್ ಶಾಗೆ ಪತ್ರ ಬರೆದ ಶಶಿಕಲಾ ಜೊಲ್ಲೆ
ಚಿಕ್ಕೋಡಿ: ಅಲ್ಲಾ ಹು ಅಕ್ಬರ್ ಎಂಬ ತಲೆಬರಹದಡಿ ಅನಾಮದೇಯ ಪತ್ರಗಳ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ನಿಪ್ಪಾಣಿಯ ರಾಮಮಂದಿರದಲ್ಲಿ ಬಾಂಬ್ ಬೆದರಿಕೆಯ ಎರಡು ಪತ್ರಗಳನ್ನು ಇಡಲಾಗಿತ್ತು. ಬೆಳಗಾವಿ…
Read More » -

ಗೋಬಿ ಮಂಚೂರಿ, ಬಾಂಬೆ ಮಿಠಾಯಿ ಬ್ಯಾನ್! ; ಇಂದು ಆರೋಗ್ಯ ಸಚಿವರ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ…
Read More » -

ರಾಮಮಂದಿರದ ಒಂದು ಕಲ್ಲನ್ನೂ ಅಲುಗಾಡಿಸಲು ಆಗಲ್ಲ: ಮುತಾಲಿಕ್
ಬೆಳಗಾವಿ:ನಿಪ್ಪಾಣಿ ರಾಮಮಂದಿರದ ಒಂದೇ ಒಂದು ಕಲ್ಲನ್ನು ಕೂಡ ಅಲುಗಾಡಿಸಲು ಆಗಲ್ಲ. ನಿಮಗೆ ತಾಕತ್ತಿದ್ದರೆ ಮುಟ್ಟಿ ನೋಡೋಣ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ. ರಾಮ…
Read More » -

ಹಿಂದುಳಿದ ಕೂಡ್ಲಿಗಿ ಅಭಿವೃದ್ಧಿ ಯಾವಾಗ.?
ವಿಜಯನಗರ:ಇದು ಅತ್ಯಂತ ಹಿಂದುಳಿದ ತಾಲೂಕು.ಈ ತಾಲೂಕಿಗೆ ಇದುವರೆಗೆ ಮಾಡಿದ ಕೆಲಸಗಳು ಹಲವು, ಆದ್ರೂ ಇದುವರೆಗೆ ಅತ್ಯಂತ ಹಿಂದುಳಿದ ತಾಲೂಕು,ಈ ತಾಲೂಕಿಗೆ ಈಗ 553 ಕೋಟಿ ಅನುದಾನ ತಂದು,…
Read More » -

ಟಿಕೆಟ್ ಬೇಕಂದ್ರೆ ಕಾಂತೇಶ್ಗೆ ದೆಹಲಿಗೆ ಬರೋಕೆ ಹೇಳಿ-ಬಿಎಸ್ವೈ
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ದೆಹಲಿಗೆ ನನ್ನ ಜೊತೆ ಬರಲಿ. ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್…
Read More » -

ಕೆಆರ್ಎಸ್ ಜಲಾಶಯದಲ್ಲಿ ನೀರೆಷ್ಟಿದೆ ಗೊತ್ತಾ?
ಬೆಂಗಳೂರಿಗೆ ಕುಡಿಯುವ ನೀರಿನ ಆಧಾರವಾಗಿರುವ ಮಂಡ್ಯದ ಕೃಷ್ಣರಾಜಸಾಗರ ಅಣೆಕಟ್ಟಿನಲ್ಲಿ ಸದ್ಯ ನೀರೆಷ್ಟಿದೆ ಎನ್ನುವುದನ್ನು ನೋಡೋಣ KRS Dam ಪೂರ್ಣ ಮಟ್ಟ – 124.80 ಅಡಿ ಜಲಾಶಯದ ಪ್ರಸ್ತುತ ಮಟ್ಟ…
Read More » -

ಬಾಯಾರಿದೆ ಬೆಂಗಳೂರು ನಗರಿ – ಎದ್ದೇಳು ಸರ್ಕಾರ!
ಹೇಳಿಕೊಳ್ಳೋಕೆ ನಮ್ಮದು ಲಕ್ಷುರಿ ಅಪಾರ್ಟ್ಮೆಂಟ್.. ಆದರೇನು ಲಾಭ? ತಿಂಗಳಿಂದ ಹನಿ ನೀರಿಗೂ ಒದ್ದಾಡುವ ಪರಿಸ್ಥಿತಿ ಏರ್ಪಟ್ಟಿದೆ. 24 ಗಂಟೆಯೂ ಬರಬೇಕಿದ್ದ ನೀರು ಹೊತ್ತು ಗೊತ್ತಿಲ್ಲದ ಅವೇಳೆಯಲ್ಲಿ ಬರುತ್ತಿವೆ.…
Read More » -

ಹಾಲು ಉತ್ನಾದಕರ ಸಂಘದಲ್ಲಿ ಜಾತಿಯ ಹಾಲಾಹಲ: ಶಕುನಿ ತಿಮ್ಮನಹಳ್ಳಿಯಲ್ಲಿ ಅಟ್ರಾಸಿಟಿ- ಪತ್ರಕರ್ತನಿಂದ ದೂರು!
ಎಸ್ ಸಿ ಎಂಬ ಕಾರಣಕ್ಕೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷನಿಗೆ ಅಧಿಕಾರ ಚಲಾಯಿಸಲು ಬಿಡದೆ ಮೇಲ್ಜಾತಿಯ ಕೆಲ ಜನರು ಅಡ್ಡಿಪಡಿಸಿರುವ ಘಟನೆ ಕೊರಟಗೆರೆ ತಾಲೂಕಿನ ಶಕುನಿ ತಿಮ್ಮನಹಳ್ಳಿಯಲ್ಲಿ…
Read More » -

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್; ಬಳ್ಳಾರಿಯ ಯುವಕನ ವಿಚಾರಣೆ
ರಾಮೇಶ್ವರಂ ಕೆಫೆ ಸ್ಫೋಟಕಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಶಂಕಿತ ಉಗ್ರನಿಗೆ ನೆರವು ನೀಡಿದ ಆಧಾರದ ಮೇಲೆ ಬೆಂಗಳೂರಿನಲ್ಲಿ ಓರ್ವನನ್ನ, ಬಳ್ಳಾರಿಯಲ್ಲಿ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.…
Read More » -

ಮಹಿಳಾ ದಿನದ ವಿಶೇಷ ; “ಗಡಿಜಿಲ್ಲೆಯ ಯುವ ಸಾಧಕಿ”
ಚಾಮರಾಜನಗರ: ರಾಷ್ಟ್ರದಲ್ಲಿ ಅದೆಷ್ಟೋ ಅನುಭವಿ ಸಾಹಿತಿಗಳು, ಕವಿಗಳು ಅವಿರತ ಶ್ರಮ ಹಾಕಿದರೂ ಇನ್ನೂ ಅವರು ಬೆಳಕಿಗೆ ಬಂದಿಲ್ಲ, ಆದ್ರೆ ಇಲ್ಲೊಬ್ಬ ಯುವತಿ ತನ್ನ ಹರೆಯದ ವಯಸ್ಸಿನಲ್ಲೇ ತಾನು…
Read More » -

ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ
ಶಿವಮೊಗ್ಗ: ಆಸ್ತಿಗಾಗಿ, ಇಬ್ಬರು ಸಹೋದರರು ಸೇರಿ ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆಗೈದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ನಡೆದಿದ್ದು, ತಡವಾಗಿ…
Read More » -

ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಪುನರ್ ಪ್ರತಿಷ್ಠಾಪನೆ
ಮಡಿಕೇರಿ: ಮಡಿಕೇರಿ ನಗರದ ಹೃದಯ ಭಾಗವಾದ ಜನರಲ್ ತಿಮ್ಮಯ್ಯ ವೃತ್ತದಲ್ಲಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗೆ ಆಗಸ್ಟ್, 21 ರಂದು ksrtc ಬಸ್ ಡಿಕ್ಕಿ ಹೊಡೆದ ಪರಿಣಾಮ…
Read More » -

ರಾಜ್ಯಸಭೆಗೆ ಇನ್ ಫೋಸಿಸ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ …!
ಬೆಂಗಳೂರು: ಭಾರತದ ರಾಷ್ಟ್ರಪತಿಗಳಿಂದ ಕರ್ನಾಟಕದ ಇನ್ ಫೋಸಿಸ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸುಧಾ ಮೂರ್ತಿಯವರ ಪ್ರಭಾವಶಾಲಿ ಸಾಮಾಜಿಕ ಕಾರ್ಯಗಳು, ಸಮಾಜ ಪ್ರೀತಿ,…
Read More » -

ನಾಸೀರ್ ಹುಸೇನ್ಗೆ ಪ್ರಮಾಣವಚನ ಬೋಧಿಸಬಾರದು: ಯತ್ನಾಳ್ ಆಗ್ರಹ
ವಿಜಯಪುರ : ಪಾಕಿಸ್ತಾನ್ ಪರ ಘೋಷಣೆ ಪ್ರಕರಣ ನಾಸೀರ್ ಹುಸೇನ್ ಸುತ್ತಿಕೊಳ್ಳುತ್ತೆ. ನಾಸೀರ್ ಹುಸೇನ್ ಗೆ ಪ್ರಮಾಣ ವಚನ ನೀಡಬಾರದು. ಘೋಷಣೆ ಕೂಗಿದ ವ್ಯಕ್ತಿ ಸಿಎಂ ಸಿದ್ದರಾಮಯ್ಯ,…
Read More » -

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಬಾಲಮಂಜುನಾಥ್ ಸ್ವಾಮೀಜಿ ಅರೆಸ್ಟ್
ತುಮಕೂರು: ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ತಾನೇ ಹೆಣೆದ…
Read More » -

ಗೌರಿ ನಾಯ್ಕ ಛಲಕ್ಕೆ ಗಂಗೆ ಶರಣು
ಶಿರಸಿ: ಕಳೆದ 36 ದಿನಗಳಿಂದ ನಿರಂತರ ಪರಿಶ್ರಮದಿಂದ 50 ಅಡಿ ಭಾವಿ ತೋಡಿ. ಜೀವ ಗಂಗೆಯನ್ನ ಹೊರತೆಗೆದ ಸಾಹಸಿ. ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡತ್ತಿದ್ದ ಇಲ್ಲಿನ…
Read More » -

ಪಾಕ್ ಜಿಂದಾಬಾದ್ ಕೇಸ್ : ಹುಸೇನ್ ವಿರುದ್ಧ ಕ್ರಮಕ್ಕೆ ಶಾಸಕ ಟೆಂಗಿನಕಾಯಿ ಆಗ್ರಹ
ಹುಬ್ಬಳ್ಳಿ : ಶಕ್ತಿಸೌಧ, ವಿಧಾನಸೌಧದಲ್ಲಿಯೇ ಪಾಕಿಸ್ತಾನದ ಜಿಂದಾಬಾದ್ ಘೋಷಣೆ ಕೂಗು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ನಾಸೀರ್ ಹುಸೇನ್ ಅವರ ಹೆಸರನ್ನು ಸೇರಿಸಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ…
Read More » -

ಮಶಾಖ್ ದರ್ಗಾದಲ್ಲಿ ಲಿಂಗ ಪೂಜೆಗೆ ಅನುಮತಿ
ಕಲಬುರಗಿ : ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿನ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಲಿಂಗಕ್ಕೆ ಶಿವರಾತ್ರಿ ದಿನದಂದು ಹಿಂದುಗಳಿಗೆ ಪೂಜೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.ಶ್ರೀರಾಮ…
Read More » -

ಮಡಿವಾಳ ಶೈಕ್ಷಣಿಕ ಭವನಕ್ಕೆ 12 ಲಕ್ಷ ರೂ. ನೆರವು; ಸಚಿವ ಜಮೀರ್
ಬೆಂಗಳೂರು : ಮಡಿವಾಳ ಕಮ್ಯುನಿಟಿ ಫೆಡರೇಷನ್ ಗೆ ಗೃಹ ಮಂಡಳಿ ವತಿಯಿಂದ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರು ಮಾಡಿಸಿದ್ದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು…
Read More » -

ದೆಹಲಿಯಲ್ಲಿ ಕೈ ಪಾಳೆಯ ಹೈ ಮೀಟಿಂಗ್..!
ಬೀದರ್: ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ. ರಾಜ್ಯದಿಂದ ಅಳೆದು ತೂಗಿ ಪಟ್ಟಿ ತಯಾರಿ. ಶತಾಯಾಗತಾಯ ಮೈತ್ರಿಗೆ ಮಣ್ಣುಮುಕ್ಕಿಸಲು ರಣತಂತ್ರಗಳನ್ನ ಕೈ ಪಾಳೆಯದಿಂದ ರೂಪಿಸಲಾಗಿದೆ.20 ಕ್ಷೇತ್ರಗಳ…
Read More » -

ವಿದ್ಯುದಲಂಕಾರದಿಂದ ಕಂಗೊಳಿಸುತ್ತಿರೋ ಮಹದೇಶ್ವರ ಬೆಟ್ಟ… ಶಿವರಾತ್ರಿ ಪರೀಷೆಗೆ ಸಕಲ ಸಿದ್ದತೆ…
ಚಾಮರಾಜನಗರ: ಗಡಿಜಿಲ್ಲೆಯಲ್ಲಿರುವ ಪುಣ್ಯಕ್ಷೇತ್ರ ಶ್ರೀಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ವಿಶೇಷ ಅಂದ್ರೆ ಎಣ್ಣೆ ಮಜ್ಜನ, ದೀಪಾವಳಿ ಜಾತ್ರೆ ಹಾಗು ಶಿವರಾತ್ರಿ ಪರಿಷೆ.. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ…
Read More » -

ಹುಬ್ಬಳ್ಳಿಯ ನಿವಾಸಿಗಳು ಬೆಚ್ಚಿಬಿದ್ದಿದ್ದು ಯಾಕೆ ಗೊತ್ತಾ?
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಾರಿಗಳು ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ…
Read More » -

97 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ
ಬೀದರ್: ಬಡಜನರಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನ ಅಕ್ರಮವಾಗಿ ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 3 ಲಾರಿ ಹಾಗೂ ಒಂದು…
Read More » -

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ.…
Read More » -

ಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ
ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ…
Read More » -

SSLC ವಿದ್ಯಾರ್ಥಿಗಳನ್ನು ಪ್ರೇರೇಪಿಸಲು BEO ಭೇಟಿ
ಮೈಸೂರು; SSLC ವಿದ್ಯಾರ್ಥಿಗಳ ಮನೆಗಳಿಗೆ ಬೆಳ್ಳಂಬೆಳಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿದ್ದಾರೆ. SSLC ಪರೀಕ್ಷೆ ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಬೆಳಗಿನ ಜಾವ ಓದುತ್ತಿರುವ ಬಗ್ಗೆ ಹಾಗೂ ಅವರ ಸಿದ್ಧತೆಯ…
Read More » -

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ ; ಪೊಲೀಸರು ಡೋಂಟ್ ಕೇರ್
ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ…
Read More » -

ಸಣ್ಣ ನೀರಾವರಿ ಇಂಜಿನಿಯರ್ ಲಂಚೇಶ್ವರ ನಾಗರಾಜ್ ಅರೆಸ್ಟ್
ಬಳ್ಳಾರಿ: ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಾಜಿ ಯೋಧ ಮಾಡಿರುವ ಕಾಮಗಾರಿಗೆ ಬಿಲ್ ಪಾವತಿಗೆ 3 ಲಕ್ಷ ಲಂಚಕ್ಕೆ ಡಿಮ್ಯಾಂಡ್ …
Read More » -

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ಕೊಟ್ಟರೆ ₹10 ಲಕ್ಷ ಬಹುಮಾನ
ಬೆಂಗಳೂರು: ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ…
Read More » -

ಲೇಔಟ್ ಹೆಸರಿನಲ್ಲಿ ಲೂಟಿಗೆ ಇಳಿಯಿತಾ ಬಿಡಿಎ?
ಬೆಂಗಳೂರು: ಬಿಡಿಎ ಅಂದ್ರೆ ಬೋಗಸ್,ಬಂಡಲ್ ಅಂತ ಜನ ಉಗಿಯುತ್ತಿದ್ದಾರೆ. ಅದ್ರೂ ಅಧಿಕಾರಿಗಳ ಆಟ,ಅವ್ರು ಬಿಲ್ಡಪ್ ಮಾತ್ರ ಕಡಿಮಿಯಾಗ್ತಿಲ್ಲ. ಬೆಂಗಳೂರಲ್ಲಿ ಇರೋ ಬರೋ.. ಲೇಔಟ್ಗಳನ್ನ ನೆಟ್ಟಿಗೆ ನಿರ್ಮಾಣ ಮಾಡೋಕೆ…
Read More » -

ಬ್ಯಾಂಕ್ನಲ್ಲಿ ದುಡ್ಡಿಟ್ರೇ ಕೈಗೆ ಚೊಂಬಾ.! ಮಹಿಳಾ ಜಿಲ್ಲಾಧಿಕಾರಿ ಬೆನ್ನಿಗೆ ರೈತರು ಬಿದ್ದಿದ್ದೇಕೆ ಗೊತ್ತಾ?
ಧಾರವಾಡ: ಮನೆಯಲ್ಲಿದ್ದರೆ ಹಣ ಸೇಪ್ಟಿ ಇಲ್ಲ, ಬಡ್ಡಿ ಸಿಗಲ್ಲ ಅಂತ ನಮ್ಮ ಜನ ಬ್ಯಾಂಕಿನ ಮೊರೆ ಹೋಗ್ತಾರೆ. ಬ್ಯಾಂಕ್ನಲ್ಲಿದ್ದರೆ ತಮ್ಮ ಹಣ ಸೇಫ್ಟಿಯಾಗಿರುತ್ತದೆ. ಬಡ್ಡಿ ಸಿಗುತ್ತೆ ಎನ್ನೋ…
Read More » -

ಎತ್ತಿನ ಬಂಡಿ ಓಟದ ಸ್ಪರ್ಧೆಯಿಂದ ಜನರ ಜೀವದ ಜತೆ ಚೆಲ್ಲಾಟ?
ಚಿಕ್ಕೋಡಿ: ಅದು ತಮ್ಮ ನೆಚ್ಚಿನ ನಾಯಕರ ಜನ್ಮ ದಿನ ಆಚರಿಸಲೆಂದು ಹಮ್ಮಿಕೊಳ್ಳಲಾಗಿದ ರೋಚಕ ಎತ್ತಿನ ಬಂಡಿ ಓಟದ ಸ್ಪರ್ಧೆಯನ್ನು ನೋಡಲು ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರು. ಆದ್ರೆ,…
Read More » -

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಯಾಕಾಯ್ತು ಗೊತ್ತಾ?
ಕೊಪ್ಪಳ: ಕೊಪ್ಪಳದ ಆಸ್ಪತ್ರೆಯಲ್ಲಿ ಹನಿ ಹನಿ ನೀರಿಗೂ ಪರದಾಡುವಂತಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಕುಡಿಯುವ ನೀರಿಗೆ ಸಂಕಷ್ಟ ಅನುಭವಿಸುವಂತಾಗಿದೆ. ಇದರಿಂದಾಗಿ ರೋಗಿಗಳು ಹಣ ತೆತ್ತು ನೀರನ್ನು…
Read More » -

ಪಾಕ್ ಪರ ಘೋಷಣೆ ಕೇಸ್ ; ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ : ದಿನೇಶ್ ಗುಂಡೂರಾವ್
ಕೋಲಾರ : ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ನಮಗೆಲ್ಲರಿಗೂ ನೋವಿದೆ. ಅವರು ಯಾರೇ ಆಗಲಿ…
Read More » -

ಬಿಜೆಪಿಯರು ದ್ವೇಷ ಪ್ರೇಮಿಗಳು ಎಂದಿದ್ದೇಕೆ? ರಾಮಲಿಂಗಾರೆಡ್ಡಿ
ಹುಬ್ಬಳ್ಳಿ : ಬಿಜೆಪಿಯವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಉದ್ಘಾಟನೆಗೂ…
Read More » -

ಅಗ್ನಿಗೆ 5 ಬಣವಿಗಳು ಆಹುತಿ, ರೈತರಿಗೆ ಪರಿಹಾರ ನೀಡುವುದೇ ಸರಕಾರ
ಕೊಪ್ಪಳ : ಮೇವಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮವಾಗಿ ಐದು ಬಣವೆಗಳು ಬೆಂಕಿಗಾಹುತಿಯಾದ ಘಟನೆ ಕೊಪ್ಪಳ ಜಿಲ್ಲೆಯ ಇಂದರಗಿಯಲ್ಲಿ ಜರುಗಿದೆ. ಆರಂಭದಲ್ಲಿ ಒಂದು ಬಣವಿಗೆ ಆಕಸ್ಮಿಕ…
Read More » -

ಪಾಕ್ ಪರ ಘೋಷಣೆ ಕಾಲ್ಪನಿಕ ಪ್ರಿಯಾಂಕ್ ಖರ್ಗೆ U-Turn
ಗದಗ: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿ ನೀಡಿದ್ದ ತಮ್ಮ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಯೂಟರ್ನ್ ಹೊಡೆದಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದು…
Read More » -

ಜೋಶಿಯವರು ಮಹದಾಯಿ ತೊಡಕುಗಳನ್ನು ಯಾಕೆ ನಿವಾರಣೆ ಮಾಡುತ್ತಿಲ್ಲ : ಡಿಕೆಶಿ
ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉತ್ತರ ಕೊಡಬೇಕು, ಇದೇ ಮಹದಾಯಿ ವಿಚಾರವನ್ನು ಇಟ್ಟುಕೊಂಡು ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ದರು, ಹಾಗಾದರೆ ಇನ್ನೂ ಯಾಕೆ ಮಹದಾಯಿ…
Read More » -

ಭದ್ರಾ ಮೇಲ್ದಂಡೆ ಕಾಮಗಾರಿ ಆರಂಭಿಸುವಂತೆ ರೈತರ ಒತ್ತಾಯ
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಂಸದರ ಕಚೇರಿ ಮುಂಭಾಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಕಾಮಗಾರಿ ಅರಂಭಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಗಳು ಸ್ಪಂದಿಸದ…
Read More » -

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!
ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಆರೋಗ್ಯದಲ್ಲಿ ಏರುಪೇರು ಕಂಡರೂ ವೈದ್ಯರು ಸಮಯಕ್ಕೆ ಸರಿಯಾಗಿ…
Read More » -

ತಾಂತ್ರಿಕ ದೋಷ ಆನ್ಲೈನ್ ಸೇವೆ ಕಟ್
ಬೆಂಗಳೂರು: ನೀವ್ ಏನಂದ್ರು ಆನ್ ಲೈನ್ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡ್ತಿದೀರಾ? ಆಗಾದ್ರೆ ಒಮ್ಮೆ ಈ ಸುದ್ದಿ ನೋಡಿ ನಿಜಕ್ಕೂ ಶಾಕ್ ಆಗೋದು ಗ್ಯಾರಂಟಿ ಒಂದಾಲ್ಲ, ಎರಡಲ್ಲ…
Read More » -

ದಂತಚೋರ ವೀರಪ್ಪನ್ ಗ್ಯಾಂಗ್ ಆರೋಪಿ ಖುಲಾಸೆ
ಚಾಮರಾಜನಗರ : ಕಾಡುಗಳ್ಳ, ನರಹಂತಕ, ದಂತಚೋರ ವೀರಪ್ಪನ್ ಗ್ಯಾಂಗ್ ನಲ್ಲಿದ್ದ ಸ್ಟೆಲ್ಲಾ ಮೇರಿ ಎಲ್ಲಾ ಕೇಸ್ ಗಳಿಂದ ಮುಕ್ತಳಾಗಿ ಹೊರಬಂದಿದ್ದಾಳೆ. ಸ್ಟೆಲ್ಲಾ ಮೇರಿ ಮೇಲಿದ್ದ ಎಲ್ಲಾ ಆರೋಪಗಳಿಂದ…
Read More » -

ರಾಮನಗರದಲ್ಲಿ ಗುಂಡಿನ ಸದ್ದು: ರೌಡಿಶೀಟರ್ಗೆ ಫೈರ್
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು. ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಕಲ್ ಗಿರಿ…
Read More » -

ಏನೇ ಸಂಕಷ್ಟ ಬರಲಿ ನಾಗರಿಕರಿಗೆ ದಾಹ ನೀಗಿಸುವೆ : ಡಿಕೆಶಿ
ಬೆಂಗಳೂರು : “ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ…
Read More » -

ಕಾಂಗ್ರೆಸ್ ವಿರುದ್ಧ ಜಗದೀಶ್ ಶೆಟ್ಟರ್ ಕಿಡಿ
ಹುಬ್ಬಳ್ಳಿ : ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾಸೀರ ಹುಸೇನ್ ಅವರಿಗೆ ದೇಶ ಭಕ್ತಿ ಇದಿದ್ದರೆ…
Read More » -

ರಾಜ್ಯಾದ್ಯಂತ ಜೋರಾಯಿತು ಕರವೇ ಕಿಚ್ಚು ಬೀದಿಗಿಳಿದ ಕರವೇ ಕಾರ್ಯಕರ್ತರು
ರಾಜಧಾನಿಯಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಅದೇರೀತಿಯಾಗಿ ವಿವಿಧ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕನ್ನಡ ಬೋರ್ಡ ಅಳವಡಿಕೆ…
Read More » -

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಠಾಣೆ ಸ್ಥಾನಮಾನ: ಜಿ.ಪರಮೇಶ್ವರ
ಬೆಂಗಳೂರು : ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಬರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ…
Read More » -

ವಾರ್ತಾ ಇಲಾಖೆಯ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆ ಮಾಡಿದ : ಹೆಚ್.ಆರ್.ಗವಿಯಪ್ಪ
ವಿಜಯನಗರ : ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
Read More » -

ಸರ್ಕಾರಕ್ಕೆ ಮುಜುಗರವಿಲ್ಲ ಪರಂ ಸ್ಪಷ್ಟನೆ
ಬೆಂಗಳೂರು- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್ಎಸ್ಎಲ್ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
Read More » -

ಕೈ ಪಾಳೆಯದ ಸಂಭವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್ಗೆ ರವಾನೆ
ಬಿಜೆಪಿ ಈಗಾಗಲೇ ಮೊದಲ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್ ಮಾಡಿದೆ. ಇತ್ತ ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಗಳನ್ನ ಫೈನಲ್ ಮಾಡೋಕೆ ರಾಜ್ಯಗಳಿಂದ ಪಟ್ಟಿ ತರಿಸಿಕೊಂಡು…
Read More » -

ರಾಮೇಶ್ವರಂ ಕೆಫೆ ಸ್ಫೋಟ ಬೆನ್ನಲ್ಲೇ : 7 ರಾಜ್ಯಗಳಲ್ಲಿ NIA ದಾಳಿ 5 ಶಂಕಿತರು ಬಂಧನ
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬಾಸ್ಟ್ ಪ್ರಕರಣ ಬಳಿಕ NIA ತಂಡ ಚುರುಕುಗೊಂಡಿದ್ದು, ಸಂಚುಕೋರರಿಗಾಗಿ ತೀವ್ರ ತನಿಖೆ ನಡೆಸುತ್ತಿದೆ. ದೇಶದ್ಯಾಂತ 7 ರಾಜ್ಯಗಳಲ್ಲಿ 17 ಕಡೆ NIA…
Read More » -

ಶೋಭಾಗೆ ಟಿಕೆಟ್: ಬಿಎಸ್ ವೈ ಬೆಂಬಲ-ವಿ-ರಾಘಿಗಳ ಅಡ್ಡಗಾಲು
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಲೋಕಾ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಒಂದು ಕಡೆ ಸಿಟಿ ರವಿ ಬೆಂಬಲಿಗರು ಗೋ ಬ್ಯಾಕ್ ಶೋಭಾ ಅಭಿಯಾನ ನಡೆಸುತ್ತಿದ್ದಾರೆ.…
Read More » -

Pro Pak slogan Case: ನಾಳೆಯವರೆಗೂ ಪೊಲೀಸ್ ಕಸ್ಟಡಿಗೆ ಮೂವರು ಆರೋಪಿಗಳು
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸೋಮವಾರ ಸಂಜೆ ಬಂಧಿಸಲ್ಪಟ್ಟ ಮೂವರು ಶಂಕಿತ ಆರೋಪಿಗಳನ್ನು ವಿಧಾನಸೌಧ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸೋಮವಾರ ರಾತ್ರಿ 39ನೇಎಸಿಎಂಎಂ…
Read More » -

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ : ಬೇಜಾವಬ್ದಾರಿ ಉತ್ತರ ನೀಡಿದ ಪರಂ
ತುಮಕೂರು : ಶಕ್ತಿ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳ ಅರೆಸ್ಟ್ ಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.…
Read More » -

ರಾಮೇಶ್ವರಂ ಕೆಫೆಗೆ ಬಂದು ‘ಟೈಮರ್’ ಇಟ್ಟ ಬಾಂಬರ್..!
ಬೆಂಗಳೂರು: ಕುಂದಲಹಳ್ಳಿಯ ‘ದಿ ರಾಮೇಶ್ವರ ಕೆಫೆ’ಯಲ್ಲಿ ಬಾಂಬ್ ಬ್ಲಾಸ್ಟ್ಗೆ ಕಾರಣವಾದ ಆರೋಪಿ ಬಂದಿದ್ದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂದಲಹಳ್ಳಿ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿದ್ದ…
Read More » -

ಪಾಕ್ ಪರ ಘೋಷಣೆ : ಮೂವರ ಆರೋಪಿಗಳ ಬಂಧನ
ಬೆಂಗಳೂರು: ಬಾರೀ ವಿವಾದ ಸೃಷ್ಠಿಸಿದ್ದ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ..ದೆಹಲಿ ಮೂಲದ ಇಲ್ತಾಜ್, ಆರ್ ಟಿನಗರದ…
Read More » -

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಮ್ಮ ಮೆಟ್ರೋ ಜಾಲ ವಿಸ್ತರಣೆ..!
ಬೆಂಗಳೂರು : ಬೆಂಗಳೂರು ಮೆಟ್ರೋ ಜಾಲ ವಿಸ್ತರಣೆ ಮಾಡುವ ಮೂಲಕ ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ನಗರದಲ್ಲಿ ಸಂಚರಿಸುತ್ತಿದ್ದ ನಮ್ಮ ಮೆಟ್ರೋ ಇದೀಗ…
Read More » -

ಎಫ್ಎಸ್ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.…
Read More » -

ರಾಜ್ಯ ಬಿಜೆಪಿ ಫೈರ್ ಬ್ರಾಂಡ್ಗಳಿಗೆ ಕೊಕ್?
ಮೊದಲ ಪಟ್ಟಿಯಲ್ಲಿ 33 ಫೈರ್ ಬ್ರಾಂಡ್ ಸಂಸದರಿಗೆ ಕೊಕ್ ಕೊಟ್ಟ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಿಂದ ರಾಜ್ಯದಲ್ಲೂ ನಾಲ್ಕು ಸಂಸದರಿಗೆ ಕೊಕ್. ಪ್ರಮುಖವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಹಾಲಿ ಸಂಸದ…
Read More » -

ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ: ಡಿಸಿಎಂ ಡಿ.ಕೆ.ಶಿ ಕಿವಿಮಾತು
ಬೆಂಗಳೂರು : ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ…
Read More » -

ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೂ ನೀರಿನ ಸಮಸ್ಯೆ
ಕಲಬುರ್ಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರ ಜಿಲ್ಲೆಯಲ್ಲೇ ನೀರಿನ ಸಮಸ್ಯೆ ಉಲ್ಬಣವಾಗಿದೆ. ಕಲಬುರ್ಗಿಯ ಅರಣಕಲ್ ಗ್ರಾಮದ ಗ್ರಾಮಸ್ಥರು ತಮ್ಮ ಊರಲ್ಲಿ ನೀರಿನ…
Read More » -

ಬಿಡಿಎ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸೈಟ್ ಖರೀದಿಸಿ ಮನೆ ಕಟ್ಟಿಲ್ಲದಿದ್ರೆ ದಂಡ!
ಬಿಡಿಎ ನಿವೇಶನ ಖರೀದಿಸಿದ್ದು, ನೀವಿನ್ನೂ ಮನೆ ಕಟ್ಟಿಲ್ಲ ಅನ್ನೋದಾದ್ರೆ, ಈ ಸುದ್ದಿಯನ್ನ ಮಿಸ್ ಮಾಡ್ದೆ ಓದಿ. ಬಿಡಿಎ ನಿವೇಶನ ಖರೀದಿಸಿ ಐದು ವರ್ಷವಾಗಿದ್ರೂ ಇನ್ನು ಮನೆ ನಿರ್ಮಾಣ…
Read More » -

ಕೌಟುಂಬಿಕ ಕಲಹ: ಮೂವರು ಆತ್ಮಹತ್ಯೆ
ಗದಗ : ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇಣುಕಾ ತೇಲಿ (49),…
Read More »




















































































































































