ರಾಜ್ಯ
-

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಖುಷಿಯಾಗಿದೆ : ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಅವರು ಬಿಜೆಪಿಗೆ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ.…
Read More » -

ಸಿದ್ದರಾಮಯ್ಯ ಬಟನ್ ಒತ್ತಿದಾಗ ಚಾಲನೆಗೊಳ್ಳದ ಯಂತ್ರ : ಸೆಸ್ಕ್ ಎಂಡಿ ಅಮಾನತು
ಮೈಸೂರು ; ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಚೆಸ್ಕಾಂ ಎಂಡಿಯನ್ನ ಅಮಾನತುಗೊಳಿಸಲಾಗಿದೆ. ಸಿ.ಎನ್.ಶ್ರೀಧರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…
Read More » -

ಲೋಕಸಭೆ ಚುನಾವಣೆಗೂ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ : ಬಸವರಾಜ ಬೊಮ್ಮಾಯಿ
ಬೆಂಗಳೂರು : ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಮಾಜಿ…
Read More » -

ದಿಢೀರ್ ಡಿಸಿಎಂ ಡಿಕೆಶಿ ಭೇಟಿಯಾದ ಲಕ್ಷ್ಮಣ ಸವದಿ
ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಲರ್ಟ್ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ…
Read More » -

ಕಾಂಗ್ರೆಸ್ಸಿನಲ್ಲಿ ರಾಜೀನಾಮೆ ಪರ್ವ : ಧಾರವಾಡದಲ್ಲಿ ಡಿಕೆಶಿಗೆ ಜೋಶಿ ಮಾಸ್ಟರ್ ಸ್ಟ್ರೋಕ್
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ, ಇತ್ತ ಡಿಕೆಶಿ ಆಪ್ತರಿಗೆ ಬಿಜೆಪಿ ಗಾಳ ಹಾಕ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ…
Read More » -

ಶೆಟ್ಟರ್ ಬಿಜೆಪಿಗೆ : ತೆರವಾದ ಪರಿಷತ್ ಸ್ಥಾನಕ್ಕೆ ಸುಪ್ರೀಂಕೋರ್ಟ್ ಖ್ಯಾತ ವಕೀಲ ಸಂಕೇತ್ ಏಣಗಿ..?
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಮರಳಿದ್ದಾರೆ. ಹೀಗಾಗಿ ಪರಿಷತ್ ಸ್ಥಾನಕ್ಕೆ ಶೆಟ್ಟರ್, ರಾಜೀನಾಮೆ ನೀಡಿದ್ದು, ವಿಧಾನ ಪರಿಷತ್ ಸದಸ್ಯತ್ವ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ತೆರವಾಗಿರುವ…
Read More » -

ಮತ್ತೆ ಬಿಜೆಪಿ ಸೇರಿದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟ ಶೆಟ್ಟರ್
ನವದೆಹಲಿ: ಮರಳಿ ಬಿಜೆಪಿಗೆ (BJP ) ಬರಬೇಕು ಅನ್ನೋದು ಪಕ್ಷದ ಎಲ್ಲರ ಆಶಯವಾಗಿತ್ತು. ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಸೇರಿದಂತೆ…
Read More » -

ಶೆಟ್ಟರ್ ಗೆ ಆತ್ಮಸಾಕ್ಷಿ ಇಲ್ಲ: ಡಿಕೆಶಿ
ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶೆಟ್ಟರ್ ದ್ರೋಹ ಮಾಡಿದ್ದಾರೆ. ಜನ ಅವರನ್ನ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನ ಎಂ ಎಲ್…
Read More » -

ಬಿಜೆಪಿಗೆ ಶೆಟ್ಟರ್ ವಾಪಾಸ್ : ಸಿದ್ದು ಏನಂದ್ರು?
ಮಾಜಿ ಸಿಎಂ ಶೆಟ್ಟರ್ ಬಿಜೆಪಿಗೆ ವಾಪಸ್ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನನಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಗೆ ಬಂದಿದ್ದರು. ಅವರಿಗೆ ಟಿಕೆಟ್…
Read More » -

ಕಾಂಗ್ರೆಸ್ಗೆ ಕೈಕೊಟ್ಟ ಜಗದೀಶ್ ಶೆಟ್ಟರ್
ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ…
Read More » -

ಶೆಟ್ಟರ್ ಬಿಜೆಪಿಗೆ ವಾಪಸ್.! ಫ್ರೀಡಂ ಟಿವಿ ಹೇಳಿದ್ದೇ ನಿಜವಾಯ್ತು.!
ಫ್ರೀಡಂ ಟಿವಿ ನೀಡಿದ್ದ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಎಕ್ಸ್ ಕ್ಲ್ಯೂಸೀವ್ ಸುದ್ದಿ ಸತ್ಯವಾಗಿ ಹೊರಹೊಮ್ಮಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಎಂಬ ಸುದ್ದಿಯನ್ನು ಫ್ರೀಡಂ…
Read More » -

ಶೆಟ್ಟರ್ ಬ್ಯಾಕ್ ಟು ಬಿಜೆಪಿ.. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ಲಾನ್ ಸಕ್ಸಸ್.!
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More » -

ರಾಮ ಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ ತವರಿಗೆ ; ಯೋಗಿರಾಜ್ಗೆ ಹೂವಿನ ಸುರಿಮಳೆ ಸುರಿಸಿ ಅದ್ಧೂರಿಯಾಗಿ ಸ್ವಾಗತ
ದೇವನಹಳ್ಳಿ: ಅಯೋಧ್ಯೆಯ ರಾಮ ಮಂದಿರದ ರಾಮ ಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು…
Read More » -

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಗ್ರಾ.ಪಂಚಾಯತಿ ನೌಕರರ ಒತ್ತಾಯ
ರಾಯಚೂರು: ಗ್ರಾಮ ಪಂಚಾಯತಿ ನೌಕರರಿಗೆ ಪ್ರತಿ ತಿಂಗಳು ವೇತನ ಪಾವತಿ, ಕಾರ್ಖಾನೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
Read More » -

ಗದಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಗದಗ: ನಗರದ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರದಂದು ರಾಜ್ಯ ಮಟ್ಟದ ಆಪ್ತ ಸಮಾಲೋಚಕರ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ವೈಶಾಲಿ…
Read More » -

ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ : ಶೋಭಾ ಕರಂದ್ಲಾಜೆ
ತುಮಕೂರು : ನಾನು ತುಮಕೂರಿನಿಂದ ಸ್ಪರ್ಧೆ ಮಾಡಲ್ಲ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು. ತುಮಕೂರಿನಿಂದ ಸ್ಪರ್ಧೆ…
Read More » -

ಚಿಕ್ಕಬಳ್ಳಾಪುರದಲ್ಲಿ ಗ್ರಾಮಪಂಚಾಯಿತಿ ನೌಕರರಿಂದ ಬೃಹತ್ ಪ್ರತಿಭಟನೆ
ಚಿಕ್ಕಬಳ್ಳಾಪುರ : ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮಪಂಚಾಯಿತಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ…
Read More » -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರ ಪಾದಯಾತ್ರೆ
ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು 150 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ…
Read More » -

ಮೇಲುಕೊಟೆಯ ಶಿಕ್ಷಕಿ ಕೊಲೆ ಪ್ರಕರಣ ; ಆರೋಪಿ ನಿತೀಶ್ ಅರೆಸ್ಟ್
ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More » -

ಕಾಂಗ್ರೆಸ್ ನಿಂದ ದಲಿತರು ಭ್ರಮನಿರಸನಗೊಂಡಿದ್ದಾರೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ…
Read More » -

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ
ಕಲಬುರಗಿ : ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ನಿಂದಿಸಿದ ವಿಚಾರ ಕುರಿತು ಮಾತನಾಡಿದ ಅವರು, ಸೂಲಿಬೆಲೆ ಚಕ್ರವರ್ತಿ ಬಗ್ಗೆ ಮಾತಾಡಲು ಏನೂ ಇಲ್ಲ, ಕೇಸ್…
Read More » -

ಹುಬ್ಬಳ್ಳಿಯಲ್ಲಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ
ಹುಬ್ಬಳ್ಳಿ : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ಖಂಡಿಸಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದು, ನಗರದ…
Read More » -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ. ನೌಕರರ ಪ್ರತಿಭಟನೆ
ಧಾರವಾಡ : ಧಾರವಾಡದಲ್ಲಿ ಸಿಐಟಿಯು ವತಿಯಿಂದ ಗ್ರಾ.ಪಂಚಾಯತಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನಗರದ ಡಿಸಿ ಕಚೇರಿ ಎದುರು ಗ್ರಾ.ಪಂಚಾಯತಿ ನೌಕರರ ವಿವಿಧ ಬೇಡಿಕೆ…
Read More » -

ಕಳಪೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ರೈತರ ಪ್ರತಿಭಟನೆ
ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳಪೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕಳಪೆ ಬೀಜ ಪೂರೈಸಿರುವ ಬಾಗಲಕೋಟೆಯ ಕಿರಣ ಹಾಗೂ ಕಿಸಾನ್ ಸೀಡ್ಸ್…
Read More » -

ರಾಹುಲ್ ಗಾಂಧಿ ಮೇಲೆ ಹಲ್ಲೆ ಯತ್ನ ಖಂಡಿಸಿ, ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ಬೀದರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ…
Read More » -

ಬಿಜೆಪಿಯವರು ಶ್ರೀರಾಮನನ್ನು ಬೀದಿ ಬೀದಿಯಲ್ಲಿ ಓಡಾಡಿಸಿದ್ದಾರೆ : ಮಧು ಬಂಗಾರಪ್ಪ
ಚಿತ್ರದುರ್ಗ : ರಾಮನನ್ನು ಬೀದಿ ಬೀದಿಯಲ್ಲಿ ಬಿಜೆಪಿಯವರು ಆಟ ಆಡಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ…
Read More » -

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅಧಿಕಾರ ಸ್ವೀಕಾರ
ಚಿತ್ರದುರ್ಗ : ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ…
Read More » -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರ ಧರಣಿ
ಹುಬ್ಬಳ್ಳಿ : ಬಿಸಿಯೂಟ ಯೋಜನೆಯ ಅಡುಗೆ ಸಹಾಯಕರಾಗಿರುವ ಹಾಗೂ ವಿವಿಧ ಸಿಕ್ಕಿಂನಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಸಿಯೂಟ…
Read More » -

ರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ರಾಜಕೀಯ ಬೆರೆಸುವುದು ಸರಿಯಲ್ಲ : ಮಹೇಶ ತೆಂಗಿನಕಾಯಿ
ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರಾತಿಷ್ಠಾಪನೆ ಆಗಿದೆ. ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ಅವರು ರಾಜಕೀಯ ಬೆರೆಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಿಜೆಯವರು ಯಾರು ಕೆಲಸ ಮಾಡುತ್ತಿಲ್ಲ.…
Read More » -

ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಪ್ರತಿಭಟನೆ
ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ…
Read More » -

ಸಾಲಬಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ
ಗದಗ : ಸಾಲಬಾದೆ ತಾಳಲಾರದೆ ಇಂದು ನಸುಕಿನ ಜಾವ ರೈತ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ರೈತ ಬಸಯ್ಯ…
Read More » -

ಒಳ ಮೀಸಲಾತಿಯಿಂದ ಅನ್ಯಾಯ ಲಂಬಾಣಿ ಸಂಘದ ಶೇಷಾನಾಯ್ಕ್ ಆಕ್ರೋಶ
ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ…
Read More » -

ಅಂತಿಮ ಮತದಾರರ ಪಟ್ಟಿ – 2024 ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ
ಬೆಂಗಳೂರು, ಜ. 22- ಇಂದು ಆಯೋಗ ಪ್ರಕಟಿಸಿರುವ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಕೂಲಂಕುಷವಾಗಿ…
Read More » -

ನಾನು ಆಸ್ತಿಕನೆ ನಾಸ್ತಿಕನಲ್ಲ : ಕೆ.ಎನ್ ರಾಜಣ್ಣ
ಮಧುಗಿರಿ : ನಾನು ಆಸ್ತಿಕನೆ, ನಾಸ್ತಿಕನಲ್ಲ. ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾವು ರಾಮನ ವಿರೋಧಿಗಳು ಎಂದು ಹೆಳುವುದು ಸರಿಯಲ್ಲ ಎಮದು ಸಹಕಾರ ಸಚಿವ ಕೆ.ಎಸ್…
Read More » -

ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ; ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ಎಂದು ಕೇಂದ್ರ…
Read More » -

ನಾನು ಮಹಿಷ ದಸರಾ ವಿರೋಧಿ ; ಪ್ರತಾಪ್ ಸಿಂಹ
ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More » -

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭಾಷಣ: ಅವರು ಹೇಳಿದ್ದೇನು?
ಅಯೋಧ್ಯೆ : ಸಿಯಾವರ್ ರಾಮಚಂದ್ರ ಕೀ ಜೈಕಾರದೊಂದಿಗೆ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಇಂದು ನಮ್ಮ ರಾಮ ಬಂದ. ಎಲ್ಲ ತ್ಯಾಗ ಬಲಿದಾನದ ನಂತರ ರಾಮ…
Read More » -

ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಇಡಿ ಗೆ ದೂರು: ಮಂತ್ರಿ ಪದವಿಗೆ ಕುತ್ತು?
ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರಗೆ ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ, ಮನಿ ಲಾಂಡ್ರಿಂಗ್ ವಿಚಾರವಾಗಿ ಇಡಿಗೆ ದೂರು ಸಲ್ಲಿಕೆಯಾಗಿದೆ. ಸಮಾಜಿಕ ಕಾರ್ಯಕರ್ತ…
Read More » -

ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಸಂಸ್ಥೆ ಉದ್ಘಾಟಿಸಿದ ಚಲುವರಾಯಸ್ವಾಮಿ
ಮಂಡ್ಯ: ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಆಯುಷ್ ಸಚಿವ ಡಾ. ಮುಂಜಪರ ಮಹೇಂದ್ರಬಾಯ್…
Read More » -

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?
ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ…
Read More » -

ಡೆಂಜರ್ ಎಲೆಕ್ಟ್ರಿಕ್ ಬೈಕ್ !
ಬೆಳಗಾವಿ : ಎಲೆಕ್ಟ್ರಿಕ್ ಓಕೆನವಾ(okinawa) ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ…
Read More » -

ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೇವೆ ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡರು
ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…
Read More » -

ಕಿಯೋನಿಕ್ಸ್ ಹಗರಣ; MD ವಿರುದ್ಧ ಕೇಸ್
ಬೆಂಗಳೂರು : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಸರಕಾರಕ್ಕೆ ೧೦೯. ೧೯ ಕೋಟಿ ನಷ್ಟ ಮಾಡಿದ ಆರೋಪದ ಮೇಲೆ ಕಿಯೋನಿಕ್ಸ್ ಎವೆರಾನ್ ವ್ಯಸ್ಥಾಪಕ…
Read More » -

ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ
ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ…
Read More » -

ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಿ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ…
Read More » -

ನಾಳೆ ಯಾವುದೇ ಕಾರಣಕ್ಕೂ ರಜೆ ನೀಡುವುದಿಲ್ಲ : ಸಿಎಂ ಸಿದ್ದರಾಮಯ್ಯ
ತುಮಕೂರು : ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದು ಬಿಜೆಪಿ…
Read More » -

ಕಾಂಗ್ರೆಸ್ ಸರ್ಕಾರ ತಾರತಮ್ಯ ನೀತಿ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
ಚಿಕ್ಕೋಡಿ : ಸರ್ಕಾರ ತಾರತಮ್ಯ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ನೇತೃತ್ವದ ಪ್ರೊಟೆಸ್ಟ್…
Read More » -

ಸಿಎಂ ತವರು ಜಿಲ್ಲೆಯಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್!
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು…
Read More » -

ಹುಬ್ಬಳ್ಳಿಯಲ್ಲಿ ರಾಮ ಭಕ್ತರ ವಿನೂತನ ಸಂಭ್ರಮಾಚರಣೆ
ಹುಬ್ಬಳ್ಳಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ.…
Read More » -

ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಯಡಿಯೂರಪ್ಪ
ತುಮಕೂರು : ಇಂದು ಡಾ. ಶಿವಕುಮಾರ ಸ್ವಾಮೀಜಿಗಳ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು, ಡಾ. ಶಿವಕುಮಾರ…
Read More » -

ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಭೆ ಕರೆದ ಬಿಜೆಪಿ-ಜೆಡಿಎಸ್
ಮೊನ್ನೇ ಅಷ್ಟೇ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ…
Read More » -

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು
ಕಲಬುರಗಿ : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಕಂಡ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
Read More » -

ಅಂಜನಾದ್ರಿ ಬೆಟ್ಟದಲ್ಲಿ ಹೋಮ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಚಿವರು ಸ್ವಾಗತಿಸಿದ್ದಾರೆ. ಕೊಪ್ಪಳ ತಾಲೂಕಿನ ಗಂಗಾವತಿ…
Read More » -

ಶ್ರೀರಾಮ ಹಾಗೂ ಸೀತಾ ಮಾತೆಯ ವೇಷ ಧರಿಸಿದ ಪುಟಾಣಿಗಳು
ಯಾದಗಿರಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ಉದ್ಘಾಟನೆ ಕ್ಷಣಗಣನೆ ಬಾಕಿ ಇದೆ. ಆದರೆ, ದೇಶಾದ್ಯಂತ ಎಲ್ಲಡೇ ಶ್ರೀರಾಮನ ಸ್ಮರಣೆ ಜೋರಾಗಿದೆ. ಯಾದಗಿರಿ ನಗರದಲ್ಲಿ ಪುಟ್ಟ ಮಕ್ಕಳು…
Read More » -

ರಾಮ ಭಕ್ತರಿಂದ ಬಡವರಿಗೆ ಕಿಟ್ ವಿತರಣೆ
ಗದಗ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆಗಳು ಬಾಕಿ ಇವೆ. ಶ್ರೀರಾಮ ಮಂದಿರ ಉದ್ಘಾಟನೆ ನೆನಪಾರ್ಥವಾಗಿ ಗದಗನಲ್ಲಿ ರಾಮ ಭಕ್ತರೊಬ್ಬರು ವಿಭಿನ್ನ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ…
Read More » -

ತಾಲ್ಲೂಕು ಕಛೇರಿಗಳ ಮೇಲೆ ಲೋಕಾಯುಕ್ತ ದಾಳಿ
ಆನೇಕಲ್, ಜ.20: ಬೆಂಗಳೂರಿನ ತಾಲೂಕು ಕಚೇರಿಗಳಿಗೆ ದಿಢೀರ್ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ, ಬೆಂಗಳುರು ದಕ್ಷಿಣ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ದೊಡ್ಡಬಳ್ಳಾಪುರ, ತಾಲ್ಲೂಕು ಕಛೇರಿಗಳ…
Read More » -

ಸಹಕಾರಿ ಸಂಘಗಳ ಬಡ್ಡಿ ಮನ್ನಾ: ಸರ್ಕಾರದಿಂದ ರೈತರಿಗೆ ಗಿಫ್ಟ್ ಇದು ಫ್ರೀಡಂ ಟಿವಿಯ ಎಕ್ಸ್ ಕ್ಲ್ಯೂಸೀವ್ ಸುದ್ದಿ
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಮದ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ…
Read More » -

ಸಚಿವ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ಲಂಚದ ದೂರು.! ಫ್ರೀಡಂ ಟಿವಿಯಲ್ಲಿ EXCLUSIVE ಡಿಟೇಲ್ಸ್..!
ಬೆಂಗಳೂರು : ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ ಅವರ ಕಚೇರಿಯಲ್ಲಿ ಎಲೆಕ್ಷನ್ ವರ್ಗಾವಣೆ ನೆಪದಲ್ಲಿ 18 ಕೋಟಿ ಕಲೆಕ್ಷನ್ ನಡೆದಿದೆ. ಅಕ್ರಮ ಮನಿ ಲಾಂಡ್ರಿಂಗ್ ಚಟುವಟಿಕೆ…
Read More » -

ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ – ಶಾಸಕ ಜಿ.ಟಿ.ದೇವೇಗೌಡ ಘೋಷಣೆ
ಮೈಸೂರು : ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತೆ ಎಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಜನವರಿ…
Read More » -

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ!
ಮಡಿಕೇರಿ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಈ ಹೊತ್ತಿನಲ್ಲಿ ದೇಶದಾದ್ಯಂತ ರಾಮನ ವಿಶೇಷತೆ ಮತ್ತು ಆತ ಬಿಟ್ಟು…
Read More » -

ಅಯೋಧ್ಯೆಯಲ್ಲಿ ನೆಲೆನಿಂತ ಶ್ರೀ ರಾಮನಿಗೆ ಬೆಳ್ಳಿ ಇಟ್ಟಿಗೆ..!
ಅಯೋಧ್ಯೆಯಲ್ಲಿ ರಾಮಲಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.ಇಡೀ ದೇಶದಲ್ಲಿ ಹಬ್ಬದ ವಾತಾವರಣ , ಎಲ್ಲೆಲ್ಲೂ ರಾಮನಾಮ ಜಪ. ಇನ್ನೇನು ಕೆಲ ದಿನಗಳಷ್ಟೇ ರಾಮನನ್ನು ಕಣ್ಣು…
Read More » -

ಬಸವರಾಜ ಎಸ್ ಬೊಮ್ಮಾಯಿ ಹುಟ್ಟು ಹಬ್ಬದ ಅಂಗವಾಗಿ ಉಚಿತ ನೇತ್ರದಾನ ಶಿಬಿರ
ಸವಣೂರು : ಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್ ಬೊಮ್ಮಾಯಿ ರವರ ಹುಟ್ಟು ಹಬ್ಬದ ಅಂಗವಾಗಿ ಸವಣೂರಿನಲ್ಲಿ ಏರ್ಪಡಿಸಿದ ಉಚಿತ…
Read More » -

ದೇಶ ನಂಬರ್ 1 ಆಗ್ಬೇಕಾ..? ಮೋದಿ ಬೆಂಬಲಿಸಿ: ಪ್ರಹ್ಲಾದ್ ಜೋಶಿ ಕರೆ
ಹುಬ್ಬಳ್ಳಿ: ನವಗುಂದದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಸಂಸದರ ಕಬಡ್ಡಿ ಪಂದ್ಯಾವಳಿ ಮಹೋತ್ಸವ ಉದ್ಘಾಟನೆ ಬಳಿಕ ಹೇಳಿಕೆ ವೇದಿಕೆ ಕಾರ್ಯಕ್ರಮ ಭಾಷಣದಲ್ಲಿ ಜನರ ಒಶಿ ಹೇಳಿಕೆ…
Read More » -

ಕರ್ನಾಟಕ -50 ರ ಸಂಭ್ರಮ, ಪೊಲೀಸರಿಂದ ಪಂಜಿನ ಕವಾಯತು.
ಬೀದರ್ : ಕರ್ನಾಟಕ-50 ಸಂಭ್ರಮ ಹಿನ್ನೆಲೆ ಇಂದು ಬೀದರ್ ನಗರಕ್ಕೆ ಆಗಮಿಸಿದ ಜ್ಯೋತಿ ರಥಯಾತ್ರೆಗೆ ಬೀದರ್ ಜಿಲ್ಲಾಡಳಿತ ಅದ್ದೂರಿಯಾಗಿ ಸ್ವಾಗತಿಸಿಕೊಂಡಿದ್ದು, ನಗರದಲ್ಲಿ 1 ಕಿಮೀ ಉದ್ದದ ಕನ್ನಡ…
Read More » -

ಹೊಗೆ ಸೂಸುವ, ಕರ್ಕಶ ಶಬ್ದ ಮಾಡು ಸೈಲನ್ಸರ್ಗಳ ನಾಶ
ರಾಯಚೂರು : ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹೊಗೆ ಸೂಸುವ, ಕರ್ಕಶ ಶಬ್ದ ಮಾಡು ಸೈಲನ್ಸರ್ಗಳ ನಾಶಪಡಿಸಲಾಯಿತು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸೈಲನ್ಸರ್ಗಳ…
Read More » -

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಂಗಡಿಗಳ…
Read More » -

ಜ. 19ರಿಂದ 25ರ ವರೆಗೆ ಜಿಲ್ಲೆಯಲ್ಲಿ ರೂಟ್ ಮಾರ್ಚ್: ಎಸ್ ಪಿ ಮಾಹಿತಿ
ಗದಗ: ಜನೇವರಿ 19ರಿಂದ 25ರ ವರೆಗೆ ಜಿಲ್ಲೆಯಾಧ್ಯಂತ ರೂಟ್ ಮಾರ್ಚ್ ನಡೆಸಲು ಆರ್ ಎ ಎಪ್ ತಂಡ ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಜಿಲ್ಲೆಯಾಧ್ಯಂತ…
Read More » -

ಅಯೋಧ್ಯ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿಗರ ಕೈಚಳಕ
ಅಯೋಧ್ಯೆಯಿಂದ ಲಂಕಾಗೆ ಹೋಗಲು ರಾಮನಿಗೆ ಹನುಮಾನ ಸೈನ್ಯದ ಜೊತೆಗೆ ಅಳಿಲು ಕೂಡ ಸೇತುವೆ ನಿರ್ಮಾಣ ಮಾಡಲು ಸಹಾಯ ಮಾಡಿದೆ. ಈ ನಿಟ್ಟಿನಲ್ಲಿ ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಮಹತ್ವದ…
Read More » -

ಪೊಲೀಸರು ಟಾರ್ಗೆಟ್ ಮಾಡಿದ್ರೆ ನಾನು ಬಗ್ಗುವುದಿಲ್ಲ ನನ್ನನ್ನು ಅರೆಸ್ಟ್ ಮಾಡಿ,ನನಗೆ VVIP ಟ್ರೀಟ್ಮೆಂಟ್ ಬೇಕಾಗಿಲ್ಲ.!
ಬೆಂಗಳೂರು : ನಾನು ಕೊಟ್ಟ ಹೇಳಿಕೆಗೆ ಪೊಲೀಸರು ನನ್ನ ವಿಚಾರಣೆ ಮಾಡಲು ಬಂದಿದ್ದರು.ಅಪರಾಧ ಅನ್ನೋದಾದ್ರೆ ಪೊಲೀಸ್ ಸ್ಟೇಷನ್ಗೆ ಕರೆದುಕೊಂಡು ಹೋಗಿ ಅರೆಸ್ಟ್ ಮಾಡಿ, ವಿಚಾರಣೆ ಮಾಡಿ ಎಂದಿದ್ದೇನೆ.…
Read More » -

ಬಸವಣ್ಣ ಸಾಂಸ್ಕೃತಿಕ ನಾಯಕ: ಸರ್ಕಾರಿ ಕಛೇರಿಯಲ್ಲಿ ಭಾವಚಿತ್ರ ಕಡ್ಡಾಯ!
ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನು ಕೈಗೊಂಡಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ…
Read More » -

ಬಾಗಲಕೋಟೆಯಲ್ಲಿ ಶ್ರೀರಾಮ ತಾರಕ ಹೋಮ
ಬಾಗಲಕೋಟೆ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದಲ್ಲಿಂದು ಶ್ರೀರಾಮ ತಾರಕ ಹೋಮವನ್ನ ಆಯೋಜನೆ ಮಾಡಲಾಗಿತ್ತು. ಬಾಗಲಕೋಟೆಯ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ…
Read More » -

ಕಪಿಲಾ ನದಿಯಲ್ಲಿ ನೀರುಪಾಲಾಗಿದ್ದ ಮೂವರಲ್ಲಿ ಓರ್ವನ ರಕ್ಷಣೆ
ಮೈಸೂರು ; ಮೈಸೂರು ಜಿಲ್ಲೆಯ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ…
Read More » -

ನಗರಸಭೆ ಅಧ್ಯಕ್ಷೆ ಉಷಾ ದಾಸರ ರಾಜಿನಾಮೆ ನೀಡಲಿ: ಎಲ್ ಡಿ ಚಂದಾವರಿ
ಗದಗ : ಬೀದಿ ದೀಪ ಅಕ್ರಮದ ಬಗ್ಗೆ ಈಗಾಗಲೇ ಡಿಸಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೆ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಬಿಜೆಪಿ ನಗರಸಭೆಯಲ್ಲಿ ಜನ ವಿರೋಧಿ…
Read More » -

ರಾಮ ಮಂದಿರಕ್ಕೆ ಕಾಂಗ್ರೆಸ್ ವಿರೋಧ ವಿಚಾರ
ರಾಮ ಮಂದಿರ : ರಾಮ ಮಂದಿರಕ್ಕೆ ಕಾಂಗ್ರೆಸ್ ವಿರೋಧ ವಿಚಾರ ಕಾಂಗ್ರೆಸ್ನವರದು ಇಟಾಲಿಯನರ ಮನಸ್ಥಿತಿ ಅವರದು ಇಟಲಿ ಮನಸ್ಥಿತಿ ಧಾರವಾಡದಲ್ಲಿ ಅರವಿಂದ ಬೆಲ್ಲದ್ ಆರೋಪ ಬೆಲ್ಲದ್, ವಿಧಾನಸಭೆ…
Read More » -

ಶ್ರೀರಾಮ ಕುರಿತ ಗೀತೆಗಳ ಧ್ವನಿ ಸುರಳಿ ಬಿಡುಗಡೆ ಮಾಡಿದ ಬೊಮ್ಮಾಯಿ
ಬೆಂಗಳೂರು : ಇಡೀ ದೇಶವೇ ಕಾತರದಿಂದ ಎದುರು ನೋಡುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನ ಹತ್ತಿರವಾಗುತ್ತಿದೆ. ಇಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ…
Read More » -

ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
ಕಲಬುರಗಿ : ಪ್ರಧಾನಿ ಮೋದಿ ಅವರು ರಾಜ್ಯ ಪ್ರವಾಸ ಮಾಡುತ್ತಿದ್ದು, ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ…
Read More » -

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ : ಕೆ.ಜಿ. ಬೊಪಯ್ಯ
ಕೊಡಗು : ವಿಧಾನಸಭಾ ಮಾಜಿ ಸ್ಪೀಕರ್, ವಿರಾಜಪೇಟೆ ಮಾಜಿ ಶಾಸಕರಾದ ಕೆ.ಜಿ. ಬೊಪಯ್ಯ ಫ್ರೀಡಂ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಕ್ಷೇತ್ರದಿಂದ…
Read More » -

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: 15 ಮಂದಿ ಕಾರ್ಮಿಕರಿಗೆ ಗಾಯ
ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 15 ಜನ ಕಾರ್ಮಿಕರು ಗಾಯಗೊಂಡ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ…
Read More » -

ವಾಜಪೇಯಿ ಜೂಲಾಜಿಕಲ್ ಪಾರ್ಕ್ಗೆ ಮತ್ತೊಂದು ಜಿರಾಫೆ ಆಗಮನ
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ಗೆ ಮತ್ತೊಂದು ಜಿರಾಫೆ ಆಗಮನವಾಗಿದೆ. ಕಳೆದ ವರ್ಷ ಹಂಪಿ ಉತ್ಸವದ ವೇಳೆಗೆ ಬಿಹಾರದ…
Read More » -

ಬಸ್ನಲ್ಲಿ ಪ್ರಯಾಣಿಸುವ ಮುನ್ನ ಹುಷಾರ್.!
ಬಾಗಲಕೋಟೆ : ನೀವೇನಾದ್ರು ಬಸ್ ನಲ್ಲಿ ಪ್ರಯಾಣಿಸುತ್ತಿರಾ ? ಆಗಾದ್ರೆ ಈ ಸುದ್ದಿ ನೋಡಿ. ಬಸ್ ಹತ್ತುವ ಭರದಲ್ಲಿ ನೂಕು ನುಗ್ಗಲು ಸಂಭವಿಸಿ ಬಸ್ ಚಕ್ರದಡಿ ಸಿಲುಕಿ…
Read More » -

ಕೆಪಿಎಸ್ಎಸಿಗೆ ಶಾಂತಾನಾಯ್ಕ್ ಬೇಡ: ಸಿಎಂ ಗೆ ಪತ್ರ
ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಶಿರಗಾನಹಳ್ಳಿ ಶಾಂತಾನಾಯ್ಕ್ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಪತ್ರ ಬರೆದಿದ್ದಾರೆ. ಶಾಂತಾನಾಯ್ಕ್ ಅವರು ಮತ್ತು ಅವರ ಕುಟುಂಬ…
Read More » -

ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜಿಗೆ ಸೂಕ್ತ ಕ್ರಮಕ್ಕೆ ಸೂಚನೆ
ರಾಯಚೂರು: ರಾಯಚೂರು ಮತ್ತು ದೇವಸುಗೂರು ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಮಂಡಳಿಯಿಂದ ಪೈಪ್ಲೈನ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ನೀರಿನ ಸಂಪರ್ಕ ಒದಗಿಸುವಂತೆ ಹಾಗೂ ರಾಯಚೂರು ಗ್ರೋಥ್…
Read More » -

ಹಳೆಯ ನಾಣ್ಯ, ನೋಟಿನಲ್ಲಿ ಅರಳಿದ ರಾಮ ಮಂದಿರ ಹವ್ಯಾಸಿ ಕಲಾವಿದನ ಶ್ರೀರಾಮ ಭಕ್ತಿಗೆ ಊರೇ ಫಿದಾ..!
ಇದೇ ಜನವರಿ 22ರಂದು ಅಯೋಧ್ಯಯಲ್ಲಿ ಪ್ರಭು ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾನ ನಡೆಯುತ್ತಿದ್ದು, ಈಗ ಎಲ್ಲಿ ನೋಡಿದರು ಶ್ರೀರಾಮನ ಜಪ ಜೋರಾಗಿದೆ. ಹಲವು ರಾಮನ ಭಕ್ತರು…
Read More » -

ಎಂಟಿಎಸ್ ಕಾಲನಿಯ ರೈಲ್ವೇ ಅಭಿವೃದ್ಧಿ ಪ್ರಧಿಕಾರ 13 ಎಕರೆ ಲೀಸ್ ವಿರೋಧಿ ಕೈ ಪ್ರೊಟೆಸ್.
ರೈಲ್ವೇ ಅಭಿವೃದ್ಧಿ ಪ್ರಧಿಕಾರದ ಹುಬ್ಬಳ್ಳಿಯ ಎಂಟಿಎಸ್ ಬಳಿರು 13 ಎಕರೆ ಜಾಗವನ್ನು ಅತೀ ಕಡಿಮೆ ಬೆಲೆಗೆ ಲೀಸ್ ಹಾಕುತ್ತಿರುವ ಕೇಂದ್ರ ರೈಲ್ವೇ ಇಲಾಖೆಯ ನಿರ್ಧಾರ ಖಂಡಿಸಿ ಹಾಗೂ…
Read More » -

ಗ್ಯಾಂಗ್ ರೇಪ್ ಪ್ರಕರಣ ಎಸ್ ಐಟಿಗೆ ವಹಿಸುವಂತೆ ಆಗ್ರಹಿಸಿ ಜ.20 ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…
Read More » -

ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ; ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್ ಮಂಡನೆ
ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧೀವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಪ್ರೀಢಂ…
Read More » -

ಶಾಸಕರ ಕಿತ್ತಾಟ ಭಕ್ತರ ಪೀಕಲಾಟ!
ರಾಮಮಂದಿರ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಅದೇ ವಿಚಾರವಾಗಿ ಮೂವರು ಶಾಸಕರ ನಡುವೆ ಟಾಕ್ ವಾರ್ ನಡೆದಿದೆ. ಜಾತ್ರಾ ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್…
Read More » -

ಬಿವೈ ವಿಜಯೇಂದ್ರ ವಿರುದ್ಧ ಮಾದಿಗ ಸಮುದಾಯ ಆಕ್ರೋಶ!
ಬೆಂಗಳೂರು : ಬೆಂಗಳೂರಿನ ಗಾಂಧಿ ಭವನದ ಕಸ್ತೂರ್ ಬಾ ಸಭಾಂಗಣದಲ್ಲಿ ಮಾದಿಗ ಸಮಾನ ಮನಸ್ಕರ ವೇದಿಕೆ ಸಭೆ ನಡೆಯಿತು. ಮಾದಿಗ ಸಮುದಾಯದ ಮುಖಂಡರು ಭಾಗವಹಿಸಿದ್ರು. ಸಭೆಯಲ್ಲಿ ಒಳಮೀಸಲಾತಿ…
Read More » -

ಹಿಟ್ ಆ್ಯಂಡ್ ರನ್ ಕಾಯ್ದೆ ತಿದ್ದುಪಡಿ ಹಿಂಪಡೆಯಲು ವಾಹನ ಚಾಲಕರು, ಮಾಲೀಕರ ಅಗ್ರಹ
ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಪಘಾತ ಪ್ರಕರಣ ಕಾಯ್ದೆ ತಿದ್ದುಪಡಿ ಸೇರಿದಂತೆ ಹಿಂಟ್ ಆ್ಯಂಡ ರನ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಹುಬ್ಬಳ್ಳಿಯಲ್ಲಿ ವಾಹನ ಚಾಲಕರು ಹಾಗೂ ಮಾಲೀಕರು…
Read More » -

ಹಾಡಹಗಲೇ ನಡೆದಿತ್ತು ರಾಬರಿ ಗೆಳತಿಯನ್ನ ಗೆಳತಿಯೇ ದೋಚಿದ್ಲು!
ಅದು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ರಾಬರಿ ಕೇಸು.. ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ರಾಬರಿ ಮಾಡಿದ್ದ ಖತರ್ನಾಕ್ ಗ್ಯಾಂಗನ್ನು…
Read More » -

ಲಾರಿ ಮಾಲೀಕರು, ಚಾಲಕರ ಮುಷ್ಕರಕ್ಕೆ ಮೈಸೂರಿನಲ್ಲಿ ಖಾಸಗಿ ಬಸ್ ಗಳಿಂದ ಬೆಂಬಲ
ಮೈಸೂರು ; ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಗೆ ದೇಶಾದ್ಯಂತ ವಿರೋಧ ತೀವ್ರಗೊಂಡಿದ್ದು ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಲಾರಿ ಮಾಲೀಕರು, ಚಾಲಕರ ಮುಷ್ಕರ ನಡೆಸುತ್ತಿದ್ದಾರೆ.ಲಾರಿ…
Read More » -

ಬೀದರ್ : ಬಿಜೆಪಿ-ಕಾಂಗ್ರೆಸ್ ಶಾಸಕರ ನಡುವೆ ವಾಕ್ ಸಮರ
ಬೀದರ್ : ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ಹಾರಕೂಡ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ರಾಮ ಮಂದಿರ ವಿಚಾರಕ್ಕೆ ತುಂಬಿದ ಸಭೆಯಲ್ಲೇ ಬಿಜೆಪಿ-…
Read More » -

ಜಾತ್ಯತೀತ ಅಂತಾರೆ ಅಪ್ಪ-ಅಮ್ಮ ಗೊತ್ತಿಲ್ಲದವರು: ಅನಂತ್ ಕುಮಾರ್ ಹೆಗಡೆ
ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು…
Read More » -

ಚಾಮರಾಜನಗರ ಜಿಲ್ಲೆ ಬಿಜೆಪಿ ಅಧ್ಯಕ್ಷರಾಗಿ ಸಿಎಸ್ ನಿರಂಜನ್ ಪದಗ್ರಹಣ
ಚಾಮರಾಜನಗರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿಯ ಸಾರಥ್ಯ ವಹಿಸಿದ…
Read More » -

ಕಾಲೇಜಿಗೆ ತೆರಳಲು ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳ ಪ್ರೊಟೆಸ್ಟ್
ರಾಮನಗರ : ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ರಾಮನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾದ…
Read More » -

ರಾಜ್ಯದಿಂದ ಅಯೋಧ್ಯೆಗೆ ರೈಲುಗಳು ಹೇಗಿರಲಿದೆ ರೈಲ್ವೆ ವ್ಯವಸ್ಥೆ ಗೊತ್ತಾ..?
ಆಯೋಧ್ಯೆ : ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ದೇಶದ ಮೂಲೆ ಮೂಲೆಯಿಂದಲೂ ಭಕ್ತರು ಆಯೋಧ್ಯೆಯತ್ತ ಧಾವಿಸುತ್ತಿದ್ದಾರೆ. ಇನ್ನು ರಾಜ್ಯದಿಂದಲೂ ಅನೇಕ ಭಕ್ತರು ಆಯೋಧ್ಯೆಗೆ ಹೊರಟು ನಿಂತಿದ್ದಾರೆ. ಕೇಂದ್ರ…
Read More » -

ಮದ್ಯದ ಅಂಗಡಿ ತೆರವಿಗೆ ಗ್ರಾಮಸ್ಥರ ಆಗ್ರಹ
ಕೋಲಾರ : ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಬಳಿ ಮದ್ಯದ ಅಂಗಡಿ ಓಪನ್ ಆದ ಹಿನ್ನೆಲೆ ಅಂಗಡಿ ಮುಚ್ಚಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬೆಗ್ಲಿ ಬೆಣಜೇನಹಳ್ಳಿ ಗ್ರಾಮಸ್ಥರು ಹಾಗು…
Read More » -

ರೈಲಿನಲ್ಲಿ ಪ್ರಯಾಣ ಮಾಡೋರು ಹುಷಾರ್ ಮಿಸ್ ಮಾಡ್ದೆ ನೋಡಲೇಬೇಕಾದ ಸ್ಟೋರಿ!
ನೈರುತ್ಯ ರೈಲ್ವೆಯು ಟಿಕೆಟ್ ರಹಿತ ಪ್ರಯಾಣದ 627014 ಪ್ರಕರಣಗಳನ್ನು ದಾಖಲಿಸಿ ಈ ಹಣಕಾಸು ವರ್ಷದಲ್ಲಿ ಡಿಸೆಂಬರ್ 2023 ರವರೆಗೆ 46.31 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದೆ. ನೈರುತ್ಯ…
Read More » -

ವಿಜಯಪುರದ ದೇಶಪ್ರೇಮಿ ಇಂಚಗೇರಿ ಮಠಕ್ಕೆ ವಿದೇಶಿಗರ ಭೇಟಿ..!
ವಿಜಯಪುರ : ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟದ ದಿಕ್ಕನ್ನೆ ಬದಲಿಸಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ವಿಜಯಪುರ ಜಿಲ್ಲೆಯ ಇಂಚಗೇರಿ ಮಠಕ್ಕೆ ವಿದೇಶಿಗರು ಭೇಟಿ ನೀಡಿದ್ದಾರೆ. ಕೇವಲ ಭೇಟಿ…
Read More » -

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ
ಹಾಸನ: ಮುಂದಿನ ಐದು ವರ್ಷಗಳ ಕಾಲ.. ಇದೇ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ ಬೆಂಬಲ ಮತ್ತು…
Read More » -

ಕೇಂದ್ರದ ಸ್ಚಚ್ಛ ಸರ್ವೇಕ್ಷಣಾ ಪ್ರಶಸ್ತಿ ಮೈಸೂರಿನ ಮುಡಿಗೆ ಮತ್ತೊಂದು ಗರಿ..!
ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2023ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಗಳನ್ನು ನಿನ್ನೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರದಾನ ಮಾಡಿದರು. ವಸತಿ ಮತ್ತು…
Read More » -

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ
ಹಾಸನ: ಮುಂದಿನ ಐದು ವರ್ಷಗಳ ಕಾಲ.. ಇದೇ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ ಬೆಂಬಲ ಮತ್ತು…
Read More » -

ಅನಂತಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಹಾಕಿ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನವಾಗಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಲಾಯಿತು. ಶೆಫರ್ಡ್ ಇಂಡಿಯಾ ಇಂಟರ್ನ್ಯಾಷ್ನಲ್ ಜಿಲ್ಲಾ…
Read More » -

ಮಂತ್ರಾಕ್ಷಣೆ ಹೆಸರಲ್ಲಿ ಭುಗಿಲೆದ್ದ ಅಸಮಾಧಾನ
ಪುತ್ತೂರು : ಶ್ರೀರಾಮ ಪ್ರಾಣಪ್ರತಿಷ್ಠಾಪನಾ ಅಕ್ಷತೆ ಹಂಚುವ ಜವಾಬ್ದಾರಿ ಮುಂಡೂರಿನಲ್ಲಿ ಸಿಗಲಿಲ್ಲ ಎಂಬ ಅಸಮಾಧಾನ ಮತ್ತು ರಸ್ತೆ ವಿವಾದಕ್ಕೆ ಸಂಬಂಧಿಸಿ ನನ್ನ ಮತ್ತು ನನ್ನ ತಾಯಿ ಮೇಲೆ…
Read More » -

ಶಾಲೆಯ ಉಳಿವಿಗಾಗಿ ಹಳೆ ವಿದ್ಯಾರ್ಥಿಗಳು ಪ್ರೊಟೆಸ್ಟ್
ಹುಬ್ಬಳ್ಳಿ : 156 ವರ್ಷ ಇತಿಹಾಸ ಹೊಂದಿದ್ದ ಶಾಲೆಯನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ಮಾಡುವ ನಿರ್ಧಾರವನ್ನು ಖಂಡಿಸಿ ಹಾಗೂ ಕಾಂಪ್ಲೆಕ್ಸ್ ನಿರ್ಧಾರವನ್ನು ಕೈ ಬೀಡುವಂತೆ ಅಗ್ರಹಿಸಿ,…
Read More » -

ಕುರಿಗಾಯಿಗೆ ಅರಣ್ಯ ಇಲಾಖೆ ಸಿಬ್ಬಂದಿ ಅವಾಜ್
ಹುಬ್ಬಳ್ಳಿ : ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಯೋರ್ವ ಅವಾಜ್ ಹಾಕಿದಲ್ಲದೆ, ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧಾರವಾಡ…
Read More » -

ಸಬ್ ರಿಜಿಸ್ಟರ್ ಕಚೇರಿಯಲ್ಲಿ ಲಂಚ: ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನಡೆಯುತ್ತಿತ್ತು ಲಂಚಗುಳಿತನ. ಬೇಸತ್ತ ನಾಗರಿಕರು ಸಚಿವರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ದಿಢೀರ್ ಭೇಟಿ ನೀಡಿದ ಸಚಿವರು,…
Read More » -

ಬಸ್ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದ ಇಬ್ಬರು ಆರೋಪಿಗಳು ಅಂದರ್
ಬೆಂಗಳೂರು : ಬೆಂಗಳೂರಿನಲ್ಲಿ ಮುಂದುವರೆದ ಪುಂಡರ ಹಾವಳಿ ಹೆಚ್ಚಾಗಿದ್ದು. KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದರು. ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಬೆಂಗಳೂರು…
Read More » -

ಯಶ್ ಕಟೌಟ್ ದುರಂತ ; ಮೃತರ ಕುಟುಂಬಸ್ಥರಿಗೆ ಚೆಕ್ ಹಸ್ತಾಂತರ
ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಜ. 8ರಂದು ಕಟೌಟ್ ಕಟ್ಟುವಾಗ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್…
Read More » -

ಜನವರಿ 19ಕ್ಕೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ
ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ…
Read More » -

ರಾಮನ ಮೂರ್ತಿಗಾಗಿ ಶಿಲೆ ಸಿಕ್ಕ ಕ್ಷೇತ್ರವೀಗ ಯಾತ್ರಾಸ್ಥಳ, ದೇಗುಲ ನಿರ್ಮಾಣಕ್ಕೆ ಚಿಂತನೆ
ಮೈಸೂರು : ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಪ್ರತಿಷ್ಟಾಪನೆಯಾಗಲು ಆಯ್ಕೆಯಾಗಿರಿವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಮೂರ್ತಿ. ಈ ಮೂರ್ತಿಯನ್ನು ಕೆತ್ತಲು ಆಯ್ಕೆಯಾಗಿದ್ದು, ಮೈಸೂರು…
Read More » -

74 ಮಂದಿಯ ನಿಗಮ ಮಂಡಳಿ ಪಟ್ಟಿ ಫೈನಲ್ : ಇದು ಫ್ರೀಡಂ ಟಿವಿಯ ಎಕ್ಸ್ಕ್ಲ್ಯೂಸೀವ್ ಮಾಹಿತಿ
ಬೆಂಗಳೂರು : ಇದು ಫ್ರೀಡಂ ಟಿವಿಯ ಎಕ್ಸ್ಕ್ಲ್ಯೂಸೀವ್ ಮಾಹಿತಿ ನಿರೀಕ್ಷೆಯಂತೆ ಮಕರ ಸಂಕ್ರಮಣದ ಬೆನ್ನಲ್ಲೆ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಕಾಂಗ್ರೆಸ್ ಹೈಕಮಾಂಡ್ ನಿಂದ ಹೊರಬಂದಿದೆ.. ಈಗ…
Read More » -

ಶಾಸಕ ಬಿಜಿ ಗೋವಿಂದಪ್ಪ ವಿರುದ್ಧ ಗೂಳಿಹಟ್ಟಿ ಗುಟುರು
ಚಿತ್ರದುರ್ಗ: ಇತ್ತಿಚೆಗಷ್ಟೇ ಮಹಾರಾಷ್ಟ್ರದ ನಾಗಪುರದ ಹೆಗಡೇವಾರ್ ವಸ್ತು ಸಂಗ್ರಹಾಲಯ ಒಳಗಡೆ ಪ್ರವೇಶ ನೀಡಿಲ್ಲ ಎಂಬ ಹೇಳಿಕೆಯ ಆಡಿಯೋ ವೈರಲ್ ಆಗಿದ್ದು, ಇದು ಮಾಜಿ ಶಾಸಕ ಗೂಳಿಹಟ್ಟಿ ಅವರದ್ದೇ…
Read More » -

ಆಯೋಧ್ಯೆಯಲ್ಲಿ ಅಮಿತಾಬ್ ಆಸ್ತಿ: 10,000 ಚದರ..14.5 ಕೋಟಿ ಮೌಲ್ಯ..!
ಅಮಿತಾಬ್ ಬಚ್ಚನ್ ರಾಮಮಂದಿರ ನಿರ್ಮಾಣವಾಗುತ್ತಿರುವ ಉತ್ತರ ಪ್ರದೇಶದ ಪವಿತ್ರ ಪಟ್ಟಣವಾದ ಅಯೋಧ್ಯೆಯಲ್ಲಿ ಸೆವೆನ್ ಸ್ಟಾರ್ ಎನ್ಕ್ಲೇವ್ನಲ್ಲಿ ಪ್ಲಾಟ್ ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಮೂಲದ ಡೆವಲಪರ್ ದಿ…
Read More » -

ಬೇರೆ ಪರಿಹಾರ ವಾರದೊಳಗೆ ರೈತರ ಖಾತೆಗೆ ಜಮಾ: ಕೃಷ್ಣ ಭೈರೇಗೌಡ
ರಾಯಚೂರು: ಕೇಂದ್ರ ಸರ್ಕಾರದಿಂದ ಬೇರೆ ಪರಿಹಾರ ಬಿಡುಗಡೆ ತಂಡವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಪರಿಹಾರ ನೀಡಲಾಗುತ್ತಿದ್ದು, ಒಂದು ವಾರದೊಳಗೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ…
Read More » -

ಬಿಗ್ ಬಾಸ್ ಮನೆಗೆ ಹಳೇ ಕಂಟೆಸ್ಟೆಂಟ್ಸ್ ಎಂಟ್ರಿ : ಉಳಿದವರಿಗೆ ಎಲಿಮಿನೇಷನ್ ಸುಳಿವು ಸಿಕ್ತಾ .?
ಬೆಂಗಳೂರು : ಬಿಗ್ಬಾಸ್ ಸೀಸನ್10ರ ಆಟ ನೋಡ ನೋಡುತ್ತಿದ್ದಂತೆ ಫಿನಾಲೆಯ ಅಂತಿಮ ಘಟಕ್ಕೆ ಬಂದು ತಳುಪಿದೆ. ಈಗ ಬಿಗ್ಬಾಸ್ ಮನೆಯಲ್ಲಿ ಸಡಗರ ಸಂಭ್ರಮ ಹೆಚ್ಚಾಗಿದೆ. ಕಾರಣ ಬಿಗ್ಬಾಸ್…
Read More » -

ಕಂದಾಯ ಇಲಾಖೆ ದಾಖಲೆ ಗಣಕೀರಣಕ್ಕೆ ಯೋಜನೆ : ಕೃಷ್ಣ ಭೈರೇಗೌಡ
ರಾಯಚೂರು: ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಕಂದಾಯ ಇಲಾಖೆ ದಾಖಲೆಗಳನ್ನು ಗಣಕೀರಣಗೊಳಿಸಲು ಯೋಜನೆ ರೂಪಿಸಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ…
Read More » -

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಅಭಿವೃದ್ಧಿಗೆ ಬದ್ದ: ಡಾ. ಆರ್ ಎಮ್ ಕುಬೇರಪ್ಪ
ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ…
Read More » -

ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಜತ ಭರ್ಜರಿ ಕ್ಷೇತ್ರ ಸಂಚಾರ
ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಕ್ಷೇತ್ರ…
Read More » -

ಮಾಡೆಲ್ ದಿವ್ಯಾ ಮರ್ಡರ್ ಕೇಸ್ ಶವ ನದಿಗೆ ಎಸೆದವನು ಅರೆಸ್ಟ್..!
ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಕೊಲೆ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಜಿ ಮಾಡೆಲ್ನ ಶವವನ್ನು ಮತ್ತೊಬ್ಬ ಆರೋಪಿ ರವಿ ಬಾಂದ್ರಾ…
Read More » -

ತುಮಕೂರಿನಲ್ಲಿ ಡಿಸೇಲ್ ಲಾರಿ ಪಲ್ಟಿ ; ಡಿಸೇಲ್ಗಾಗಿ ಮುಗಿಬಿದ್ದ ಜನರು
ತುಮಕೂರು : ಡಿಸೇಲ್ ಟ್ಯಾಂಕರೊಂದು ಪಲ್ಟಿಯಾದ ಅದರಲ್ಲಿ ಡಿಸೇಲ್ ಸೋರಿಕೆಯಾದ ಕಾರಣ ಡಿಸೇಲ್ ಸಂಗ್ರಹಿಸಲು ಜನರು ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹರಿಸಮುದ್ರಗೇಟ್ ಬಳಿ ನಡೆದಿದೆ.…
Read More » -

ಕನ್ನಡ ಹಾಡಿಗೆ ತಲೆತೂಗಿದ ಪ್ರಧಾನಿ ಮೋದಿ : ಪೂಜಿಸಲೆಂದೆ ಹೂಗಳ ತಂದೆ
ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯ ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು…
Read More » -

ಬಿಜೆಪಿ ಬಿಟ್ಟು ಕೈ ಹಿಡಿತ್ತಾರಾ ಮುನೇನಕೊಪ್ಪ..?
ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪರವರ ಚರ್ಚೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ನವಲಗುಂದ ಮಾಜಿ ಶಾಸಕ…
Read More » -

ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ಕ್ರಮಕ್ಕೆ ಎನ್ಎಸ್ಯುಐಯಿಂದ ದೂರು
ಆನೇಕಲ್, ಜ. 16: ಕಳೆದ ಶನಿವಾರ ಸಂಸದ ಅನಂತಕಾರ್ ಹೆಗಡೆ ಸಿಎಂ ಸಿದ್ದರಾಮಯ್ಯರ ವಿರುದ್ದ ಏಕವಚನದಲ್ಲಿ ನಿಂದಿಸಿರುವ ಕುರಿತು ಬೇಷರತ್ ಕ್ಷಮೆ ಯಾಚಿಸಬೇಕು ಅಲ್ಲದೆ, ಸಂಸದರ ವಿರುದ್ದ…
Read More » -

ನಿಗಮ ಮಂಡಳಿಗಳಿಗೆ ನನ್ನನ್ನು ಪರಿಗಣಿಸಬೇಡಿ ; ಶಾಸಕ ಬಿಜಿ ಗೋವಿಂದಪ್ಪ
ಚಿತ್ರದುರ್ಗ : ನಿಗಮ ಮಂಡಳಿಗಳಿಗೆ ನನ್ನನ್ನು ಪರಿಗಣಿಸಬೇಡಿ ಎಂದು ಸಿಎಂ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಹೊಸದುರ್ಗದ ಹಿರಿಯ ಶಾಸಕ ಬಿಜಿ ಗೋವಿಂದಪ್ಪ ಹೇಳಿದರು. ಕಾಂಗ್ರೆಸ್…
Read More » -

ಸಿದ್ದರಾಮಯ್ಯ ಸಭ್ಯತೆ ಕಲಿತುಕೊಳ್ಳಲಿ.! ಸಿಎಂಗೆ ಅನಂತ ಕುಮಾರ್ ಹೆಗಡೆ ಸವಾಲು
ಕಾರವಾರ : ಕಾಂಗ್ರೆಸ್ ನಾಯಕರು ಎಲ್ಲರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದರೇ ಏನು ಅಂತ ನಾನು ಪಾಠ ಮಾಡುತ್ತೇನೆ. ಎಂದು…
Read More » -

ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಟ್ರಸ್ಟ್ ನಿಂದ ಅಧಿಕೃತ ಘೋಷಣೆ; ಅರುಣ್ ಕುಟುಂಬದಲ್ಲಿ ಸಂತಸ
ಮೈಸೂರು ; ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಅರುಣ್…
Read More » -

ಹುಟ್ಟು ಹಬ್ಬದಂದು ತಲ್ವಾರ್ನಿಂದ ಕೇಕ್ ಕತ್ತರಿಸಿದ ಯುವಕ
ವಿಜಯಪುರ: ಹುಟ್ಟು ಹಬ್ಬಕ್ಕೆ ತಲ್ವಾರ್ ನಿಂದ ಕೇಕ್ ಕತ್ತರಿಸಿದ ಘಟನೆ ವಿಜಯಪುರ ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ಎಂಬಾತ ತಲ್ವಾರ್ ನಿಂದ ಕೇಕ್ ಕತ್ತರಿಸಿದ್ದಾನೆ.…
Read More » -

ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಸಂಕ್ರಾಂತಿ ಉತ್ಸವ
ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಂದಿನಿ ಲೇಔಟ್ ನ ನವರಾತ್ರಿ ವೃತ್ತದಲ್ಲಿ ಇಂದು ನವರಾತ್ರಿ ಮತ್ತು ನಂದಿನಿ ಉತ್ಸವ ಸಮಿತಿ ವತಿಯಿಂದ ಸಂಕ್ರಾಂತಿ ಉತ್ಸವ…
Read More » -

ಸಾಮಾನ್ಯ ಕಾರ್ಯಾಕರ್ತನಿಗೆ ಒಲಿತು ಚಿಕ್ಕೊಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸ್ಥಾನ
ಚಿಕ್ಕೋಡಿ: ಸಾಮನ್ಯ ಕಾರ್ಯಕರ್ತನಾಗಿ ಗುರುತಿಸಿಕೂಂಡ ಸತೀಶ್ ಅಪ್ಪಾಜಿಗೊಳ ಅವರಿಗೆ ಚಿಕ್ಕೋಡಿ ಜಿಲ್ಲಾ ಅದ್ಯಕ್ಷರಾಗಿ ನೇಮಕ ಮಾಡಲಾಗಿದೆ. ವಕೀಲರಾಗಿ ಸಾಮಾಜಿಕ ಸೇವೆಯಲ್ಲಿರುವ ಸತೀಶ ಅಪ್ಪಾಜಿಗೊಳ. ಕಳೆದ ಬಾರಿ ಡಾಕ್ಟರ್…
Read More » -

ಜನಪದ ಕಾಶಿಯಲ್ಲಿ ಕಲಾವಿದರ ಸನ್ಮಾನ
ರಾಮನಗರ: ಜನಪದ ಲೋಕದಲ್ಲಿ ನಡೆದ ತಿಂಗಳ ಅತಿಥಿ 91 ಕಾರ್ಯಕ್ರಮದಲ್ಲಿ ಜನಪದ ಕಲಾವಿದೆ ವಡ್ಡಗೆರೆ ಕದಿರಮ್ಮಅವರನ್ನು ಸನ್ಮಾನಿಸಲಾಯ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲಾವಿದರಿಗೆ ಗೌರವಿಸಿ ಮಾತನಾಡಿದ ಕರ್ನಾಟಕ…
Read More » -

ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆನಂದಸ್ವಾಮಿ ನೇಮಕ
ರಾಮನಗರ : ಲೋಕಾಸಮರ ಸಮೀಪಿಸುತ್ತಿದ್ದು ಚುನಾವಣೆಯ ರಣಕಾವು ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ತನ್ನ ಜಿಲ್ಲಾ ಘಟಕಗಳನ್ನು ಪುನರ್ ರಚಿಸಿ ಸಂಘಟನೆಗೆ ಇಂಬುನೀಡುತ್ತಿದೆ. ಇದರ ಬೆನ್ನಲ್ಲೆ ರಾಮನಗರ ಜಿಲ್ಲಾ…
Read More » -

ಪಾಕ್ ಉಗ್ರರ ದಮನಕ್ಕೆ ಆಪರೇಷನ್ ಸರ್ವ್ ಶಕ್ತಿ..!
ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ಸಜ್ಜಾಗಿದೆ. ಇತ್ತೀಚೆಗೆ ಕಣಿವೆಯಲ್ಲಿ ಮತ್ತೆ ಭಯೋತ್ಪಾದನೆಯನ್ನು ಹೆಚ್ಚಿಸಲು ಭಯೋತ್ಪಾದಕರು ಪೂಂಚ್ ಮತ್ತು ರಜೌರಿ…
Read More » -

ಕಟೀಲಿಗೆ ಕಂಟಕವಾಗುತ್ತ ಪುತ್ತಿಲ ಪರಿವಾರ
ಲೋಕ ಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಪಕ್ಷಗಳು ಭಾರಿ ಜಾಗ್ರತೆಯಿಂದ ಹೆಜ್ಜೆ ಇಡುತ್ತಿದೆ,ಪುತ್ತೂರು ಕ್ಷೇತ್ರದಲ್ಲಿ ಕಟ್ಟರ್ ಹಿಂದುತ್ವವಾದಿ ಮತ್ತು ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಅರುಣ್ಕುಮಾರ್ ಪುತ್ತಿಲ ಅವರ…
Read More » -

ಡಾ.ಕೆ ಸುಧಾಕರ್ ಆಪ್ತನಾಗಿ ಗುರುತಿಸಿಕೊಂಡಿರುವ ರಾಮಲಿಂಗಪ್ಪಗೆ ಒಲಿದ ಬಿಜೆಪಿ ಜಿಲ್ಲಾಧ್ಯಕ್ಷ ಪಟ್ಟ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಪೈಪೋಟಿಗೆ ಕೊನೆಗೂ ತೆರೆ ಬಿದ್ದಿದೆ. ಹಲವು ಊಹಾಪೋಹಗಳ ನಡುವೆ ಕೇಳಿ ಬಂದಿದ್ದ ಕೆಲವು ಹೆಸರುಗಳಿಗೆ ತಿಲಾಂಜಲಿ ಇಟ್ಟು,…
Read More » -

ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ತಿಪ್ಪನ ಮಜ್ಜಗಿ ನೇಮಕ
ಹುಬ್ಬಳ್ಳಿ : ತೀವ್ರ ಕುತೂಹಲ ಮೂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಕೊನೆಗೂ ತೆರೆಬಿದಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಹು-ಧಾ ಮಾಹಾನಗರ ಪಾಲಿಕೆಯ ವಾರ್ಡ ನಂ…
Read More » -

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡ ಸಾರಥಿಯಾಗಿ ಮುಂದುವರಿಕೆ
ವಿಜಯನಗರ : ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಅವಳಿ ಜಿಲ್ಲೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡರನ್ನ ನೇಮಿಸಲಾಗಿದೆ. ನೂತನ…
Read More » -

ವಿಜಯಪುರ ಬಿಜೆಪಿಯಲ್ಲಿ ಬಣ ರಾಜಕೀಯ ಎಫೇಕ್ಟ್ : ಆರ್.ಎಸ್.ಪಾಟೀಲ್ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮುಂದುವರಿಕೆ
ವಿಜಯಪುರ : ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜಾಣ ನಡೆ ಪ್ರದರ್ಶಿಸಿದ್ದಾರೆ. ಜಿಲ್ಲಾ ಬಿಜೆಪಿಯಲ್ಲಿನ ಬಿರುಸಿನ…
Read More » -

ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ; ಹೆಚ್ ಆಂಜನೇಯ
ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಏರು ಧ್ವನಿಯಲ್ಲಿ…
Read More » -

ಗದಗ ನೂತನ ಬಿಜೆಪಿ ಸಾರಥಿಯಾಗಿ ರಾಜೂ ಕೂರಡಗಿ ನೇಮಕ
ಗದಗ : ತೀವ್ರ ಕುತೂಹಲ ಕೇರಳಿಸಿದ್ದ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಮುಖಂಡ ರಾಜು ಕೂರುಡಗಿ ನೂತನ ಅಧ್ಯಕ್ಷರಾಗಿ…
Read More » -

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ. ವೇಣುಗೋಪಾಲ ನೇಮಕ
ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ…
Read More » -

ಮಾಜಿ ಸಿಎಂ ಬಿಎಸ್ವೈ ಕಟ್ಟ ಬೆಂಬಲಿಗ ಮತ್ತು ಬಿ.ವೈ ವಿಜಯೇಂದ್ರ ಆಪ್ತನಿಗೆ ಒಲಿದ ಜಿಲ್ಲಾಧ್ಯಕ್ಷ ಪಟ್ಟ
ಯಾದಗಿರಿ : ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಅವರಿಗೆ…
Read More » -

ರಾಯಚೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ.ಶಿವರಾಜ ಪಾಟೀಲ ನೇಮಕ
ರಾಯಚೂರು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹಾಲಿ ಶಾಸಕ ಡಾ.ಶಿವರಾಜ ಪಾಟೀಲ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ…
Read More » -

ನನ್ನ ಗಂಡ ಕಳ್ಳನಲ್ಲ : ನಮ್ಮಪ್ಪನೇ ಕಳ್ಳ
ಗದಗ : ಬಾಣಂತಿ ನವಜಾತ ಶಿಶುವಿನೊಂದಿಗೆ ಪೊಲೀಸ್ ಠಾಣೆಯ ಮುಂದೆ ಡ್ರಾಮಾ ಮಾಡಿದ್ದಾಳೆ. ಕಳ್ಳತನ ಪ್ರಕರಣದಲ್ಲಿ ಗಂಡನನ್ನು ಬಂಧಿಸಿದ್ದಾರೆ ಎಂದು ತಿಳಿದು ಗಂಡನನ್ನು ಬಿಡುಗಡೆಗೊಳಿಸುವಂತೆ ಹೆರಿಗೆಯಾಗಿ ಕೇವಲ…
Read More » -

ಯಡಿಯುರಪ್ಪ ಹಾಗೂ ವಿಜಯೇಂದ್ರ ಆಪ್ತರಿಗೆ ಬಿಜೆಪಿ ಅಧ್ಯಕ್ಷ ಪಟ್ಟ
ಕಲಬುರ್ಗಿ : ಬಿಜೆಪಿ ಪಕ್ಷದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ನಗರ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಕೂಡಾ ನಗರ ಅಧ್ಯಕ್ಷ ಹಾಗೂ ಬಿಜೆಪಿ…
Read More »
















































































































































