ರಾಜ್ಯ
-

ಬೀದರ್ನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೋಮನಾಥ ಪಾಟೀಲ ನೇಮಕ
ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ನಿಷ್ಠರಾಗಿರುವ ಸೋಮನಾಥ ಪಾಟೀಲ ಅವರಿಗೆ ಬಿಜೆಪಿ ಬೀದರ್ ಜಿಲ್ಲಾ ಘಟಕದ…
Read More » -

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ
ಮಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಬಿರುಸುಗೊಂಡಿದೆ. ದಕ್ಷಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಿಲ್ಲಾ ಬಿಜೆಪಿ…
Read More » -

ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆಯನ್ನು ಘಟಬಂಧನ್ಗೆ ನಾಯಕನನ್ನಾಗಿ ಮಾಡಲಾಗುತ್ತಿದೆ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ. ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ್ರ , ಉತ್ತರಪ್ರದೇಶ , ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್…
Read More » -

ಹಾನಗಲ್ ಗ್ಯಾಂಗ್ರೇಪ್ ಪ್ರಕರಣ ; ಸಂತ್ರಸ್ತೆಯ ಭೇಟಿಯಾಗುತ್ತಾರಾ ಸಿಎಂ ಸಿದ್ದರಾಮಯ್ಯ?
ಬೆಂಗಳೂರು : ಹಾವೇರಿಯ ಹಾನಗಲ್ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರವೇ ಪ್ರಕರಣ ಮುಚ್ಚಿ ಹಾಕಲು ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ಆರೋಪದ…
Read More » -

ಭಟ್ಕಳ ಮಸೀದಿ ಬಗ್ಗೆ ಅನಂತಕುಮಾರ್ ವಿವಾದಾತ್ಮಕ ಹೇಳಿಕೆ; ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು
ಕಾರವಾರ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಇನ್ನೊಂದ್ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ಜ್ವಾಲೆಯಂತೆ ಹೊತ್ತಿ ಉರಿಯುತ್ತಿದೆ. ಇದರ…
Read More » -

ಬಿಜೆಪಿ ಜಿಲ್ಲಾ ಘಟಕಗಳ ಪುನಾರಚನೆ ಆಪ್ತರಿಗೆ ಮಣೆ ಹಾಕಿದ ಬಿ.ವೈ.ವಿಜಯೇಂದ್ರ
ಬೆಂಗಳೂರು : ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ನಂತರ ರಾಜ್ಯಮಟ್ಟದ ತಂಡ ರಚಿಸಿಕೊಂಡಿದ್ದ ಬಿ.ವೈ.ವಿಜಯೇಂದ್ರ ಇದೀಗ ಜಿಲ್ಲಾ ಘಟಕಗಳ ಪುನಾರಚನೆ ಕಾರ್ಯ ನಡೆಸಿ, ಎಲ್ಲ ಜಿಲ್ಲೆಗಳಿಗೂ…
Read More » -

ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಚಿತ್ರದುರ್ಗ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡುನಲ್ಲಿ ಘಟನೆ ನಡೆದಿದೆ.…
Read More » -

ಕಾಂಗ್ರೆಸ್ ನಾಯಕರಿಗೆ ಯತ್ನಾಳ್ ಟಾಂಗ್..!
ವಿಜಯಪುರ : ಅಯೋಧ್ಯ ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆ ಹೋಗುವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯರಿಗೆ…
Read More » -

ದರ್ಶನ್ ಅಭಿಮಾನಿಯೆಂದು ಹೇಳಿಕೊಂಡವನಿಂದ ಯುವಕನ ಮೇಲೆ ದೌರ್ಜನ್ಯ
ದಾವಣಗೆರೆ: ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ದೊಡ್ಡೇಶ್ ಎಂಬಾತ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವನೊಬ್ಬನಿಗೆ ಶಿಕ್ಷೆ…
Read More » -

ಕಣ್ಮರೆಯಾಗಿದ್ದ ಭಾರತೀಯ ವಾಯುಪಡೆ ವಿಮಾನದ ಅವಶೇಷಗಳು ಪತ್ತೆ
2016ರ ಜುಲೈ 22ರಂದು ಬಂಗಾಳಕೊಲ್ಲಿಯಲ್ಲಿ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ An-32 ವಿಮಾನದ ಅವಶೇಷಗಳು 8 ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ…
Read More » -

ನಾಡಿನೆಲ್ಲೆಡೆ ಮಕರ ಸಂಕ್ರಾಂತಿಯ ಸಂಭ್ರಮ
ಮಕರ ಸಂಕ್ರಾಂತಿಯ ಸಡಗರ ನಮ್ಮ ರಾಜ್ಯ ಸೇರಿದಂತೆ, ದೇಶಾದ್ಯಂತ ವಿವಿಧ ಹೆಸರುಗಳೊಂದಿಗೆ ಆಚರಿಸಲಾಗುತ್ತದೆ. ಪ್ರತಿಯೊಂದು ರಾಜ್ಯವು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದಂತೆ ಹಬ್ಬವನ್ನು ಆಚರಿಸುತ್ತಾರೆ. ಸುಗ್ಗಿಯ ಕಾಲವನ್ನ…
Read More » -

ಹುಬ್ಬಳ್ಳಿ: ಬಿಜೆಪಿಗೆ ಹೊಗಲ್ಲ ಶೆಟ್ಟರ್ ಖಡಕ್ ಮಾತು!
ಹುಬ್ಬಳ್ಳಿ: ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ, ಜಗದೀಶ್ ಶೆಟ್ಟರ್ ವಾಪಸ್ ಮತ್ತೆ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದೀಗ ಈ ಸುದ್ದಿಗೆ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಇದರೊಂದಿಗೆ…
Read More » -

ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕರು
ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಗಳ ಕುರುಬರಹಳ್ಳಿಯ ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನವನ್ನು ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ, ಗೋಪಾಲಯ್ಯ ಅವರು ಪಾಲ್ಗೊಂಡು…
Read More » -

ಶಾಸಕ ಬಸವರಾಜ್ ಮತ್ತಿಮೂಡ ಕಾರು ಅಪಘಾತ
ಕಲಬುರಗಿ : ಶಾಸಕ ಬಸವರಾಜ್ ಮತ್ತಿಮೂಡ ಕಾರು ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿದೆ. ಕಲಬುರಗಿ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಿಮೂಡ ಪ್ರಯಾಣಿಸುತ್ತಿದ್ದ…
Read More » -

ಮೂರ್ನಾಲ್ಕು ವರ್ಷ ಅನಂತಕುಮಾರ ಎಲ್ಲಿದ್ರೂ, ಜನರೇ ತಕ್ಕ ಪಾಠ ಕಲಿಸುತ್ತಾರೆ : ಜಗದೀಶ್ ಶೆಟ್ಟರ್ ಕಿಡಿ
ಹುಬ್ಬಳ್ಳಿ : ಅನಂತಕುಮಾರ ಹೆಗಡೆ ಲಕ್ಷ್ಮಣ ರೇಖೆ ಮೀರಿ ಮಾತನಾಡಿದರೇ ಅದನ್ನು ಯಾರು ಒಪ್ಪಿಕೊಳ್ಳುವುದಿಲ್ಲ. ಮೂರ್ನಾಲ್ಕು ವರ್ಷ ಹೆಗಡೆ ಎಲ್ಲಿದ್ರೂ…? ಅವರ ಹೇಳಿಕೆಗೆ ಜನ ತಕ್ಕ ಪಾಠ…
Read More » -

ಹಸಿದವರ ಹೊಟ್ಟೆ ತುಂಬಿಸುತ್ತಿರುವ ಬೀದರ್ ಯುವಕರ ತಂಡ
ಬೀದರ್ : ಎಷ್ಟೊ ಬಡ ಜನರು ಊಟ ಇಲ್ಲದೆ ಉಪವಾಸ ಮಾಲಗ್ತಾ ಇದ್ದಾರೆ ಊಟ ಮಾಡಲು ಆಹಾರ ಸಿಗುತ್ತಿಲ್ಲ. ತಿಪ್ಪೆಗೆ ಚೆಲ್ಲುವ ಆಹಾರವನ್ನು ಹಸಿದವರಿಗೆ ತಲುಪಿಸಿದರೆ ನೂರಾರು…
Read More » -

ಅಕ್ರಮ ರಕ್ತ ಚಂದನ ಸಾಗಾಟ; ಇಬ್ಬರ ಬಂಧನ
ಕೋಲಾರ: ರಕ್ತ ಚಂದನ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರ ಇಬ್ಬರನ್ನು ಕೋಲಾರದ ನಂಗಲಿ ಚೆಕ್ ಪೋಸ್ಟ್ ಬಳಿ ಪೋಲೀಸರು ಬಂಧಿಸಿದ್ದಾರೆ. ಬುಲೆರೋ ಪಿಕಪ್ ವಾಹನದಲ್ಲಿ ರಕ್ತ ಚಂದನ ತುಂಡುಗಳನ್ನು…
Read More » -

ರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಂ ಬಾಂಧವರು
ಮೈಸೂರು: ದೇಶದೆಲ್ಲೆಡೆ ರಾಮನ ಜಪ ಮೊಳಗುತ್ತಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹಿಂದೂ-ಮುಸ್ಲಿಂರ ನಡುವೆ ದ್ವೇಷ ಮೂಡಿಸುವವರ ಮಧ್ಯೆ ಭಾವೈಕ್ಯತಾ ಸಂದೇಶ ಸಾರುವ ಪ್ರಸಂಗಗಳು ಮೈಸೂರಿನಲ್ಲಿ ನಡೆಯುತ್ತಿದೆ. ನಗರದ…
Read More » -

ಹಾನಗಲ್ ಪ್ರಕರಣದ ತನಿಖೆಗೆ SIT ರಚನೆ ಮಾಡಬೇಕು ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಹಾವೇರಿ ಜಿಲ್ಲೆಯ ಹಾನಗಲ್ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಅಲ್ಲಿಯ ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಅದು ವಿಫಲವಾಗಿದೆ ಎಂದು…
Read More » -

ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದ ಲಾರಿ
ಚಿತ್ರದುರ್ಗ : ಚಿತ್ರದುರ್ಗ ಸಮೀಪದ ಬಹದ್ದೂರ್ ಘಟ್ಟ ಬಳಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ ಗುಂಡಿಗೆ ಉರುಳಿದೆ. ಎಚ್ ಪಿ ಸಿಲೆಂಡರ್…
Read More » -

ಶ್ರೀಗಂಧ ಮರಗಳ್ಳತನ ಪ್ರಕರಣ, 4 ಜನ ಆರೋಪಿಗಳ ಬಂಧನ
ವಿಜಯನಗರ : ಹಂಪಿಯಲ್ಲಿ ಶ್ರೀಗಂಧದ ಮರಗಳ್ಳತನ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆಯ ಆಶ್ರಯ ಕಾಲೊನಿಯ ಗಾಳೆಪ್ಪ (20), ಗೌಳೇರಹಟ್ಟಿಯ ಕೆ.ಲೋಕೇಶ್ (20), ದೂಳ್…
Read More » -

ರಾಮ ನಮ್ಮ ದೇಶದ ಹಾಗೂ ನಾಡಿನ ಆಸ್ತಿ : ಬಿ. ನಾಗೇಂದ್ರ
ಮಂಗಳೂರು : ನಮ್ಮ ರಾಮ ಕೋಮುವಾದಿ ರಾಮನಲ್ಲ ಬದಲಾಗಿ ಆತ ಕುಟುಂಬ ಸಮೇತನಾದ ರಾಮ. ನಮಗೆ ಕೋಮುವಾದಿ ರಾಮ ಬೇಕಾಗಿಲ್ಲ. ನಮಗೆ ಹೊಂದಿಸಿಕೊಂಡು ಹೋಗುವ ರಾಮ ಬೇಕು…
Read More » -

ಬಿಜೆಪಿಯವರ ಸಂಸ್ಕೃತಿ ಅವರ ಮಾತಿನಲ್ಲೇ ತೋರಿಸುತ್ತದೆ: ಸಚಿವ ಎಚ್.ಕೆ.ಪಾಟೀಲ
ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲೇ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯೆ ನೀಡಿದ್ರು. ಇವರೆಲ್ಲ ರಾಜಕಾರಣವನ್ನು…
Read More » -

ಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ: ಕೆ.ಹೆಚ್.ಮುನಿಯಪ್ಪ
ಬೆಂಗಳೂರು ಗ್ರಾಮಾಂತರ : ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ…
Read More » -

ಮನದಾಳದ ಮಾತು ಬಿಚ್ಚಿಟ್ಟ ಹೊರಟ್ಟಿ!
ಧಾರವಾಡ: ಇವತ್ತು ನಾವು ಬಹಳ ಕಷ್ಟದ ದಿನಗಳಲ್ಲಿದ್ದೇವೆ. ಸಿಎಂಗೆ ಗೌರವ ಸಿಗುತ್ತಿಲ್ಲ. ಸಭಾಪತಿಗೆ ಗೌರವ ಸಿಗುತ್ತಿಲ್ಲ. ಇದನ್ನೆಲ್ಲ ಗಮನಿಸಿ ಬೆಳಗಾವಿ ಅಧಿವೇಶನದಲ್ಲಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು…
Read More » -

ಸಂಗೀತದಲ್ಲಿ ಸಕ್ಸಸ್ ಆಗಿದ್ದ ಅರ್ಜುನ್ ಜನ್ಯ ಚಿತ್ರ ನಿರ್ದೇಶಕರಾಗಿ ಸಕ್ಸಸ್ ಕಾಣ್ತಾರಾ ?
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ…
Read More » -

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗ್ತಾ ಇರೋದು ನಮ್ಮೇಲ್ಲರ ಸೌಭಾಗ್ಯ : ಸಿಟಿ ರವಿ
ದಾವಣಗೆರೆ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗ್ತಾ ಇರೋದು ನಮ್ಮೇಲ್ಲರ ಸೌಭಾಗ್ಯ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ. 500 ವರ್ಷಗಳ…
Read More » -

30ಕೋಟಿ ಬಾಕಿ ಹಣ ಬಿಡುಗಡೆ ಮಾಡಿ ಕೇಂದ್ರ ಅರಣ್ಯ ಸಚಿವರಿಗೆ ಖಂಡ್ರೆ ಮನವಿ!
2022-23ನೇ ಸಾಲಿನಲ್ಲಿ ಮಂಜೂರಾಗಿದ್ದ ಸುಮಾರು ೬೦ ಕೋಟಿ ರೂಗಳ ಪೈಕಿ ೩೦ಕೋಟಿ ಬಾಕಿ ಬರಬೇಕಿದ್ದ ಹಣ ಕೂಡಲೇ ಬಿಡುಗಡೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇಂದ್ರ…
Read More » -

MP ಎಲೆಕ್ಷನ್ಗಾಗಿ ಅಬಕಾರಿ ಇಲಾಖೆಯಲ್ಲಿ ಹಣ ಸಂಗ್ರಹ..? | ಸಚಿವ ಆರ್.ಬಿ ತಿಮ್ಮಾಪೂರ್ ಕಚೇರಿಯಲ್ಲಿ ಮನಿ ಲಾಂಡರಿಂಗ್-ಗವರ್ನರ್ ಗೆ ಸ್ಫೋಟಕ ಪತ್ರ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಗವರ್ನರ್ ಗೆ ದೂರೊಂದು ಸಲ್ಲಿಕೆಯಾಗಿದೆ. ಈ ದೂರನ್ನು ಖುದ್ದು ಸಚಿವ…
Read More » -

ಜಾತಿಗಣತಿ ವರದಿ ಸರಕಾರಕ್ಕೆ ಸಲ್ಲಿಸಲು ಸೂಚನೆ: ಸಿ.ಎಂ ಸಿದ್ದರಾಮಯ್ಯ
ರಾಯಚೂರು: ಎರಡು ತಿಂಗಳಲ್ಲಿ ಜಾತಿ ಸಮಿಕ್ಷೆ ವರದಿ ಸರಕಾರಕ್ಕೆ ನೀಡುವಂತೆ ಹಿಂದುಗಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯ ಪ್ರಕಾಶ ಹೆಗಡೆ ತಿಳಿಸಿದ್ದು, ವರದಿ ನೀಡಿದರೆ ಸ್ವೀಕರಿಸುವುದಾಗಿ…
Read More » -

ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರತಿಭಟನೆ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿದರು. ಪ್ರಸಾದ್ ಅಬ್ಬಯ್ಯ ಅಭಿಮಾನಿ ಸಂಘದ ನೇತೃತ್ವದಲ್ಲಿ…
Read More » -

ಬಾಗಲಕೋಟೆ : ಕೂಡಲಸಂಗಮದಲ್ಲಿ 37ನೇ ಶರಣ ಮೇಳ
ಬಾಗಲಕೋಟೆ : ಕೂಡಲಸಂಗಮದಲ್ಲಿ 37ನೇ ಶರಣ ಮೇಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚಿತ್ರನಟ Dhananjay ಹಾಗೂ ನಾದಬ್ರಹ್ಮ ಹಂಸಲೇಖ ಅವರಿಂದ ಬಸವೇಶ್ವರ ಗ್ರಂಥ ಬಿಡುಗಡೆ ಮಾಡಿದರು. …
Read More » -

ರೂಪಾ ಬಹಿರಂಗ ಕ್ಷಮೆಗೆ ರೋಹಿಣಿ ಸಿಂಧೂರಿ ಪಟ್ಟು
ನವದೆಹಲಿ : ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಬಗ್ಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
Read More » -

ಗ್ಯಾಂಗ್ ರೇಪ್ ಕೇಸ್ಗಳನ್ನು ತನಿಖೆ ಮಾಡಲು ಎಸ್ಐಟಿ ರಚನೆ ಮಾಡಬೇಕು : ಬಸವರಾಜು ಬೊಮ್ಮಾಯಿ
ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ…
Read More » -

ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಎದುರಾಳಿಯಾದರೆ ಒಳ್ಳೆಯದು : ಪ್ರತಾಪ್ ಸಿಂಹ
ಮೈಸೂರು ; ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್…
Read More » -

ಲೋಕ ಅಖಾಡಕ್ಕೆ ಧುಮುಕ್ತಾರಾ ಹಾಲಿ ಸಚಿವ ಎಚ್ ಕೆ ಪಾಟೀಲ್..?
ಗದಗ : 2024ರ ಲೋಕ ಅಖಾಡ ಇನ್ನೇನು ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಗೆಲ್ಲುವ ಕುದುರೆಗಳನ್ನು ಹುಡುಕುತ್ತಿವೆ. ಅದರಂತೆ ಹಾವೇರಿ-ಗದಗ ಲೋಕಸಭೆ ಅಖಾಡ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ…
Read More » -

ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ರೈತರ ಧರಣಿ
ತುಮಕೂರು : ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತುಮಕೂರು…
Read More » -

ಆಶಾ ಕಾರ್ಯಕರ್ತೆಯಿಂದ ಮತಾಂತರ ಆರೋಪ : ಶಾಂತಿ ಸಭೆ ವೇಳೆ ಗದ್ದಲ
ವಿಜಯಪುರ : ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಉಪ್ಪಲದಿನ್ನಿ ಎಲ್.ಟಿ. 1 ರಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಗ್ರಾಮದಲ್ಲಿ ನಾಲ್ಕು ಕುಟುಂಬಗಳನ್ನು ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡಿದ್ದಾರೆಂಬ ಆರೋಪ…
Read More » -

ನೈತಿಕ ಪೊಲೀಸ್ ಗಿರಿ ಇನ್ನು ನಡಿಯಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಹುಬ್ಬಳ್ಳಿ ; ಮಾಧ್ಯಮಗಳಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಗಮನಿಸಿದ್ದೇನೆ. ಈಗಾಗಲೇ ಪೊಲೀಸರು ಅದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಆದರೆ ಇದು ಪದೇ ಪದೇ…
Read More » -

ಮೈಸೂರಿನಲ್ಲಿ ಮುಂದುವರೆದ ಕಾಡಾನೆ ದಾಳಿ ಮಹಿಳೆಗೆ ಗಾಯ
ಮೈಸೂರು ; ಜಮೀನಿಗೆ ಹೋಗುತ್ತಿದ್ದ ರೈತ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೀನಾಕ್ಷಿ ಎಂಬ ಮಹಿಳೆ ಮೇಲೆ ಆನೆ ದಾಳಿ ಮಾಡಿದೆ.…
Read More » -

ಬೆಳಗಾವಿ : ರಾಷ್ಟ್ರ ಪಕ್ಷಿ ನವಿಲಿಗೆ ಬಂದ ಕುತ್ತು
ಚಿಕ್ಕೋಡಿ : ರಾಷ್ಟ್ರಪಕ್ಷಿ ನವಿಲುಗಳಿಗೆ ವಿಷದ ಕಾಳು ಹಾಕಿ ಕಿಡಿಗೇಡಿಗಳು ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. 9 ನವಿಲುಗಳಿಗೆ ವಿಷದ…
Read More » -

ಸೂರಣಗಿ ವಿದ್ಯುತ್ ದುರಂತ : ಮೃತರ ಕುಟುಂಬಕ್ಕೆ ಎಚ್.ಕೆ.ಪಾಟೀಲ್ ಸಾಂತ್ವನ
ಗದಗ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.8 ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟ ಯುವಕರ…
Read More » -

ಸಾಲ ಪಾವತಿಸದೆ ವಂಚನೆ ಆರೋಪ : ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ
ಬೆಂಗಳೂರು : ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ಗೆ ವಂಚನೆ ಆರೋಪ ಪ್ರಕರಣ ರದ್ದು ಕೋರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ…
Read More » -

ದೆಹಲಿಯಿಂದ ಹಿಡಿದು ಬೆಂಗಳೂರಿನವರೆಗೂ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿದೆ ; ಬಿ.ವೈ.ವಿಜಯೇಂದ್ರ
ರಾಯಚೂರು : ದೆಹಲಿಯಿಂದ ಹಿಡಿದು ಬೆಂಗಳೂರಿನವರೆಗೂ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿದ್ದು, ಆ ಪಕ್ಷದ ನಾಯಕರು ಹಶಾತೆಯಿಂದ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು. ರಾಯಚೂರು ಜಿಲ್ಲೆಯ…
Read More » -

ಸ್ವಚ್ಛ ನಗರಿ ಸರ್ವೆಯಲ್ಲಿ 23 ನೇ ಸ್ಥಾನಕ್ಕೆ ಕುಸಿದ ಸಾಂಸ್ಕೃತಿಕ ನಗರಿ
ಮೈಸೂರು ; ಕೇಂದ್ರ ಸರ್ಕಾರದ ಪ್ರಸಕ್ತ ವರ್ಷದ (2023) ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ವರದಿ ಹೊರಬಿದ್ದಿದ್ದು, ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಈ ಬಾರಿಯೂ…
Read More » -

ಒಂದು ನೋಟದಲ್ಲಿ ಸೆಳೆಯುವ ಚುಂಬಕ ಶಕ್ತಿ ಸ್ವಾಮಿ ವಿವೇಕಾನಂದರಲ್ಲಿತ್ತು : ಪ್ರಕಾಶ್ ಮಲ್ಪೆ
ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಜ.೧೨ರಂದು ನಡೆಯಿತು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ…
Read More » -

ಲೋಕಸಭಾ ಚುನಾವಣೆಗೆ ಯತೀಂದ್ರ ಸಿದ್ದರಾಮಯ್ಯಗೆ ಅವಕಾಶ ನೀಡಿದರೆ ಸಂತೋಷ – ಅನಿಲ್ ಚಿಕ್ಕಮಾದು
ಮೈಸೂರು ; ಲೋಕಸಭೆ ಚುನಾವಣೆಗೆ ಮೈಸೂರು-ಕೊಡುಗು ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ಅವಕಾಶ ನೀಡಿದರೆ ಸಂತೋಷ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ…
Read More » -

ಕನ್ನಡ ನಾಮಫಲಕ್ಕೆ ಬೆಂಕಿ ಇಟ್ಟ ಪುಂಡರು
ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಬೋರ್ಡ್ಗಳ ಕಡ್ಡಾಯ ಹಿನ್ನೆಲೆ ಗಡಿಯಲ್ಲಿ ಮತ್ತೆ ಖ್ಯಾತೆ ತೆಗೆದ ಶಿವಸೇನೆಯ ಪುಂಡರು ಕನ್ನಡ ನಾಮಫಲಕಕ್ಕೆ ಬೆಂಕಿ ಇಡುವುದರ ಮೂಲಕ ಗಡಿಯಲ್ಲಿ ಕ್ಯಾತೆ…
Read More » -

ದಕ್ಷಿಣಕ್ಕೆ ಸೌಮ್ಯ ರೆಡ್ಡಿ ಅಭ್ಯರ್ಥಿ.? ಕಾಂಗ್ರೆಸ್ ಪ್ಲಾನ್ ಏನು..?
2024ರ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಹಿಳೆಯರ ಫೈಟ್ ಆಗುತ್ತಾ.? ಇಂತಹದ್ದೊಂದು ಪ್ರಶ್ನೆ ಇದೀಗ ಎದುರಾಗಿದೆ. ಕಾಂಗ್ರೆಸ್ ನಿಂದ ಸೌಮ್ಯ ರೆಡ್ಡಿ ದಕ್ಷಿಣದ ಅಭ್ಯರ್ಥಿಯಾಗಿ…
Read More » -

ಅನಂತ್ ಕುಮಾರ್ ಹೆಗಡೆ ಬದಲು ಕೇಂದ್ರ ಸಚಿವ ಜೈ ಶಂಕರ್ ನಿಲ್ತಾರಾ.?
ಮುಂಬರಲಿರುವ ಲೋಕಸಭಾ ಚುನಾವಣೆ ಗೆದ್ದು ಮತ್ತೊಂದು ಸುತ್ತಿಗೆ ಅಧಿಕಾರದ ಗದ್ದುಗೆ ಹಿಡಿಯೋಕೆ ಹವಣಿಸುತ್ತಿರುವ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಸಾಕಷ್ಟು ಸ್ಟ್ರಾಟರ್ಜಿ ಮಾಡುತ್ತಿದೆ. ಅದೇ ರೀತಿ ಈ ಬಾರಿ…
Read More » -

ಮಂಡ್ಯ ಎಕ್ಸ್ ಪ್ರೆಸ್ ವೇನಲ್ಲಿ ತಪ್ಪಿದ ಭಾರಿ ಅನಾಹುತ…!
ಮಂಡ್ಯ : ರಾಜ್ಯದ ಪ್ರಥಮ ಎಕ್ಸ್ ಪ್ರೆಸ್ ವೇನಲ್ಲಿ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕಳ್ಳರ ಕೈಚಳಕಕ್ಕೆ ಪ್ರಯಾಣಿಕರ ಪ್ರಾಣಕ್ಕೆ ಕುತ್ತು ಬಂದು, ಭಾರೀ ಅಪಾಯದಿಂದ…
Read More » -

ನಳೀನ್ ಕಟೀಲ್ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಸ್ಪರ್ಧೆ.!?
2024 ಲೋಕ ಸಮರಕ್ಕೆ ಇನ್ನೇನು ಕೆಲ ತಿಂಗಳಷ್ಟೆ ಬಾಕಿ ಇದೆ..ಇದೇ ಹೊತ್ತಲ್ಲಿ ಯಾರಿಗೆ ಟಿಕೇಟ್ ಸಿಗಬಹುದು ಅನ್ನೋ ಲೆಕ್ಕಚಾರಗಳು ಚರ್ಚೆಗೆ ಬಂದಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದತ್ತ…
Read More » -

ಹುಬ್ಬಳ್ಳಿಯಲ್ಲಿ ಗುಡಿಸಲು ತೆರವು ವಿರೋಧಿಸಿ ಪ್ರತಿಭಟನೆ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಡವರ ಗುಡಿಸಲು ತೆರವು ವಿರೋಧಿಸಿ ರಾಜಗೋಪಾಲ್ ಮತ್ತು ವಲ್ಲಭಭಾಯಿ ನಿವಾಸಿಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ಮಾದಿಗ ದಂಡೋರ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ…
Read More » -

HDK ಜೊತೆ ಪ್ರತಾಪ್ ಸಿಂಹ ಸೀಕ್ರೆಟ್ ಮೀಟಿಂಗ್.!
ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಿಡದಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ…
Read More » -

110 ವರ್ಷ ಬದುಕಿ ಬಾಳಿದ ಶತಾಯುಷಿ ಭಾಗವ್ವ ಅಜ್ಜಿ ಇನ್ನಿಲ್ಲ..!
ವಿಜಯಪುರ : ಸಧ್ಯ ಇರುವ ಜೀವನ ಶೈಲಿಗೆ ನಾವೆಲ್ಲ 60 ವರ್ಷ ಬದುಕಿದ್ರೆ ಹೆಚ್ಚು ಎನ್ನುವ ಪರಿಸ್ಥಿತಿ ಇದೆ. ರಸಾಯನಿಕ ಮಿಶ್ರಿತ ಪದಾರ್ಥಗಳ ಆಹಾರ, ಬದಲಾಗಿರುವ ಜೀವನ…
Read More » -

ಜನಾರ್ದನ ರೆಡ್ಡಿ ನನಗೆ ಅನ್ನ ಕೊಟ್ಟವರು : ಮಾಜಿ ಸಚಿವ ಶ್ರೀ ರಾಮುಲು
ವಿಜಯನಗರ : ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಕರೆತರಲು ತೆರೆಮರೆ ಕಸರತ್ತು ನಡೆಯುತ್ತಿದ್ದು, ಜನಾರ್ದನ ರೆಡ್ಡಿ ಬಿಜೆಪಿ ಬಂದ್ರೆ ಸ್ವಾಗತ ಮಾಡುತ್ತೇನೆ. ರೆಡ್ಡಿ ಬಿಜೆಪಿಗೆ ಬರುತ್ತೇನೆ ಅಂದರೆ…
Read More » -

ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಮೊಸಳೆ, ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ..!
ವಿಜಯಪುರ : ಗ್ರಾಮದಲ್ಲಿ ತಡರಾತ್ರಿ ಮೊಸಳೆ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಭಯಭೀತಿ ಸೃಷ್ಟಿಸಿದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ಗರಸಂಗಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಜರುಗಿದೆ. ಗರಸಂಗಿ…
Read More » -

ಮತ್ತೆ ಡಿಸಿಎಂ ಹುದ್ದೆ ಸದ್ದು : ಸಚಿವ ರಾಜಣ್ಣ ವಿರುದ್ಧ ಕ್ರಮ.?
ಹೈಕಮಾಂಡ್ ತಪರಾಕಿ ಬಳಿಕವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗದಿಂದ ಡಿಸಿಎಂ ಬೇಡಿಕೆ ಕೂಗು ಇನ್ನೂ ನಿಂತಿಲ್ಲ. ಅದರಲ್ಲೂ ಸಿದ್ದು ಆಪ್ತ, ಎಸ್ ಸಿ, ಎಸ್ ಟಿ ಸಮುದಾಯದ…
Read More » -

ರಾಮುಲುಗೂ ನನಗೂ ಸಂಬಂಧವಿಲ್ಲ ಎಂದ ರೆಡ್ಡಿ
ಶ್ರಿರಾಮುಲುಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಗಂಗಾವತಿಯ ಶಾಸಕ, ಕೆಆರ್ ಪಿಪಿ ಅಧ್ಯಕ್ಷ ಜನಾರ್ಧನ್ ರೆಡ್ಡಿ ಹೇಳಿದ್ದಾರೆ. ಗಂಗಾವತಿಯ ಹುಟ್ಟು ಹಬ್ಬ ಆಚರಣೆ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿ,…
Read More » -

ಬಿಜೆಪಿಗೆ ಹೋಗಲ್ಲ ಜನಾರ್ಧನ್ ರೆಡ್ಡಿ..
ಜನಾರ್ಧನ್ ರೆಡ್ಡಿ ಬಿಜೆಪಿಗೆ ಬರ್ತಾರೆ ಎಂಬ ಸುದ್ದಿಗೆ ಖುದ್ದು ಜನಾರ್ಧನ್ ರೆಡ್ಡಿ ತೆರೆ ಎಳೆದಿದ್ದಾರೆ. ಗಂಗಾವತಿಯಲ್ಲಿ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿ , ಬಿಜೆಪಿ ವಿರುದ್ಧ…
Read More » -

ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಜನಾರ್ಧನ್ ರೆಡ್ಡಿ ಗುಡುಗು
ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಬರಲಿದೆ ಎಂದು ಶಾಸಕ ಕೆಆರ್ ಪಿಪಿ ನಾಯಕ ಜನಾರ್ಧನ್ ರೆಡ್ಡಿ ಗುಡುಗಿದ್ದಾರೆ. ಗಂಗಾವತಿ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಬಿಜೆಪಿ ಮೂರನೇ ಸ್ಥಾನಕ್ಕೆ…
Read More » -

2ದಿನದಿಂದ ಮನೆಯಲ್ಲೇ ರಾಕಿಂಗ್ ಸ್ಟಾರ್ ಯಶ್..!
ಹುಟ್ಟುಹಬ್ಬದ ದಿನವೇ ನಡೆದ ಆ ಕಹಿ ಘಟನೆಗಳು ಕೆಜಿಎಫ್ ಖ್ಯಾತಿಯ ರಾಕಿ ಭಾಯ್ ಜಂಘಾಬಲವನ್ನೇ ಹುದುಗಿಸಿವೆ.. ಅನಾಮತ್ತು ನಾಲ್ಕು ಮಂದಿ ಅಭಿಮಾನಿಗಳ ದುರಂತ ಸಾವು ಅವರನ್ನ ಇನ್ನಿಲ್ಲದಂತೆ…
Read More » -

ಇನ್ವಿಟೇಷನ್ ಕೊಟ್ಟಿದ್ರೆ ನಾನು ಹೋಗ್ತಿದ್ದೆ..! : ಶಾಸಕ ಕೊತ್ತೂರು ಮಂಜುನಾಥ್
ಕೋಲಾರ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ಬಂದಿಲ್ಲ. ಇನ್ವಿಟೇಷನ್ ಕೊಟ್ಟಿದ್ದಿದ್ದರೆ ಹೋಗುತ್ತಿದ್ದೆ, ಈಗ ಆಹ್ವಾನ ಬಂದಿಲ್ಲ. ಹಾಗಾಗಿ ನಾನು ಹೋಗುವುದಿಲ್ಲ ಎಂದು ಕೋಲಾರ ಕಾಂಗ್ರೆಸ್…
Read More » -

ಜೂಜಾಟದಲ್ಲಿ ತೊಡಗಿದ್ದ 8 ಜನರ ಬಂಧನ : ಲಕ್ಷಾಂತರ ರೂಪಾಯಿ ಹಣ ಜಪ್ತಿ
ರಾಯಚೂರು: ಲಾಡ್ಜ್ವೊಂದರಲ್ಲಿ ಜೂಜಾಟ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಹಣವನ್ನ ಜಪ್ತಿ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಸಂತೋಷ ಹೊಟೇಲ್ ಕೊಠಡಿಯೊಳಗೆ…
Read More » -

ಎಳ್ಳ ಅಮವಾಸ್ಯೆ ಆಚರಣೆ ಯಾಕೆ..?
ಗದಗ : ಎಳ್ಳ ಅಮವಾಸ್ಯೆ ಬಂತು ಎಂದರೆ ಸಾಕು ರೈತರಿಗೆ ಎಲ್ಲಿಲ್ಲದ ಖುಷಿ. ವರ್ಷ ಪೂರ್ತಿ ಭೂಮಿ ತಾಯಿಯ ಮಡಿಲಲ್ಲಿ ಬೆವರು ಸುರಿಸಿ ದುಡಿದು, ವರ್ಷಕ್ಕೊಮ್ಮೆ ಅದೇ…
Read More » -

ನಾದಿನಿ ಜೊತೆ ಟಚ್ಚಿಂಗ್.. ಬಾವನಿಗೆ ಕೊಟ್ಲು ಫಿನಿಶಿಂಗ್..!
ಕಲಬುರಗಿ : ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ರಸ್ತೆಯಲ್ಲಿರೋ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಶವ ಗೋಚರಿಸಿತ್ತು. ಶವ ನೋಡಿದವರು ಅಪಘಾತವಿರಬೇಕು ಅಂತ ಭಾವಿಸಿ ತಕ್ಷಣ ಕಮಲಾಪುರ…
Read More » -

ತುಂಡು ಬಟ್ಟೆಗಿಲ್ಲ ಟೆಂಪಲ್ ಎಂಟ್ರಿ.. ಜಿಮ್ ಬಾಡಿಗೂ ನೋ ಎಂಟ್ರಿ..!?
ತುಂಡು ಬಟ್ಟೆ ಹಾಕೊಂಡು ಅರೆಬರೆ ಟಿ ಶರ್ಟ್ ತೊಟ್ಟು ರೀಲ್ಸ್ ಮಾಡ್ತೀರಾ ,ಜಿಮ್ಮಿಗೊಗೋ ಹುಡುಗ್ರು ಬಟನ್ ಹಾಕದ ಟೈಟ್ ಶರ್ಟ್ ತೊಟ್ಟು ದೇವಸ್ಥಾನಕ್ಕೆ ಹೋಗ್ತಾ ಇದ್ದೀರಾ ಹಾಗಾದ್ರೆ…
Read More » -

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಬೆಂಗಳೂರು, ಜ. 11: ಮೂರ್ನಾಲ್ಕು ತಿಂಗಳುಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂದು ಡಿಸಿಎಂ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…
Read More » -

ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ; ಅಸ್ವಸ್ಥ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಬೆಳಗಾವಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಕ್ಷೀರಭಾಗ್ಯದ ಹಾಲಿನಲ್ಲಿ ಹಲ್ಲಿ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಹೌದು, ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ…
Read More » -

ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ…
Read More » -

ವಿಜಯಪುರ : ನಟೋರಿಯಸ್ ಚಡ್ಡಿ ಗ್ಯಾಂಗ್ ACTIVE
ವಿಜಯಪುರ : ರಾಜ್ಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಚರ್ಚೆಗೆ ಬಂದಿದೆ , ಮನೆಗಳ್ಳತನ ಮಾಡುವ ನಟೋರಿಯಸ್ ಇಂಟರ್ ಸ್ಟೇಟ್ ಚಡ್ಡಿ ಗ್ಯಾಂಗ್ ವಿಜಯಪುರ ನಗರದಲ್ಲಿ ಪ್ರತ್ಯಕ್ಷಗೊಂಡು ಭಾರಿ…
Read More » -

ಹಾಲು ಕರೆಯೋ ಸ್ಪರ್ಧೆ : ಬುಲೆಟ್ ಗೆದ್ದ ರೈತ..!
ಕೋಲಾರ : ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಕೋಲಾರದ ಬೈರೇಗೌಡ ನಗರದಲ್ಲಿ…
Read More » -

ಮೈಸೂರು-ಬೆಂ ಹೆದ್ದಾರಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲು ಕೇಂದ್ರದಿಂದ 688 ಕೋಟಿ ರೂ. ಬಿಡುಗಡೆ
ಮೈಸೂರು ; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಮುಂದಾಗಿದೆ. ಹೆದ್ದಾರಿಯಲ್ಲಿ ಸುರಕ್ಷತೆ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ 688 ಕೋಟಿ ರೂ. ಅನುದಾನ…
Read More » -

ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಮಾರಾಮಾರಿ
ಚಿತ್ರದುರ್ಗ : ವಾಟರ್ ಟ್ಯಾಂಕ್ ಡೆಮಾಲಿಶ್ ವಿಚಾರಕ್ಕೆ ಹೊಳಲ್ಕೆರೆಯಲ್ಲಿ ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ಮದ್ಯೆ ಗಲಾಟೆ ನಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.…
Read More » -

ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು : ನಗರದ ಕಾರ್ ಸ್ಟ್ರೀಟ್ನ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ ಜ್ಯುವೆಲ್ಲರ್ಸ್ಗೆ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು…
Read More » -

ಆಸ್ತಿ ವಿವಾದಕ್ಕಾಗಿ ಮುಗಿದು ಹೋದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ
ಬೀದರ್ : ಆಸ್ತಿ ವಿವಾದಕ್ಕಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷನನ್ನೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ನಿರ್ಣಾ ವಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ರಾಜಗೀರೆ…
Read More » -

ಕಾಂಗ್ರೆಸ್ ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ : ಹೆಚ್ಡಿ ಕುಮಾರಸ್ವಾಮಿ
ಚಿಕ್ಕಮಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರು ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ಡಿಕೆ ಗ್ಯಾರಂಟಿ ನೋಡಿಕೊಳ್ಳೋದಕ್ಕೆ ಓರ್ವ ಅಧ್ಯಕ್ಷ ನೇಮಕ ಮಾಡುತ್ತಿದ್ದಾರೆ. ಗ್ಯಾರಂಟಿ…
Read More » -

ಮರಗಳನ್ನ ರಸ್ತೆಯಲ್ಲೇ ಬಿಟ್ಟು ಡಾಂಬಾರು
ಶಿವಮೊಗ್ಗ : ರಸ್ತೆ ಕಾಮಗಾರಿಯಲ್ಲಿ ಮರಗಳನ್ನು ರಸ್ತೆ ಮಧ್ಯೆದಲ್ಲಿಯೇ ಬಿಟ್ಟು ಡಾಂಬರೀಕರಣ ಮಾಡಲಾಗಿದೆ. ಕಾಮಗಾರಿಯ ಗುತ್ತಿಗೆದಾರರ ಎಡವಟ್ಟಿಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಶಿವಮೊಗ್ಗ, ಸಾಗರದ ಬಟ್ಟೆಮಲ್ಲಪ್ಪದ ಬಳಿ ರಸ್ತೆಗಳಲ್ಲಿ…
Read More » -

ರಾಮ ಮಂದಿರ ಲೋಕಾರ್ಪಣೆಗೆ ಕಾಂಗ್ರೆಸ್ ಹೋಗಲ್ಲ-ಎಐಸಿಸಿ..!
ರಾಮ ಮಂದಿರ : ಹೌದು..ಜನವರಿ 22ರಂದು ಲೋಕಾರ್ಪಣೆಗೊಳ್ಳಲಿರುವ ರಾಮಮಂದಿರಕ್ಕೆ ಕಾಂಗ್ರೆಸ್ ಪಕ್ಷದ ಯಾರೊಬ್ಬರು ಹೋಗೋದು ಬೇಡ ಎಂಬ ನಿರ್ಧಾರ ಎಐಸಿಸಿಯಿಂದ ಪ್ರಕಟಗೊಂಡಿದೆ. ರಾಮಮಂದಿರ ನಿರ್ಮಾಣಕ್ಕೆ ಕೈ ಇಟ್ಟಾಗಿನಿಂದಲೂ…
Read More » -

ಬೆಳಗಾವಿಯಲ್ಲಿ ಡಕಾಯಿತಿ ಮಾಡುತ್ತಿದ್ದ ಗ್ಯಾಂಗ್ ನ ಹೆಡೆಮುರಿಕಟ್ಟಿದ ಸವದತ್ತಿ ಪೊಲೀಸರು..!
ಬೆಳಗಾವಿ : ಸವದತ್ತಿ ತಾಲೂಕಿನ ಯಲಮ್ಮನ ಗುಡ್ಡದ ರಸ್ತೆಯ ಶಾಂತಿನಗರದ ಬಳಿಯ ನಿರ್ಜನ ಗುಡ್ಡಗಾಡು ಪ್ರದೇಶದಲ್ಲಿ ಬೈಕ್ ಅಡ್ಡಗಟ್ಟಿ ಚಿನ್ನಾಭರಣ ದೋಚುತ್ತಿದ್ದ ಡಕಾಯಿತಿ ಗ್ಯಾಂಗ್ ಹೆಡೆಮುರಿಕಟ್ಟುವಲ್ಲಿ ಬೆಳಗಾವಿ…
Read More » -

ವಾಸನದಲ್ಲೊಬ್ಬ ರೋಗ ವಾಸಿ ಮಾಡುವ ಪಾರಂಪರಿಕ ವೈದ್ಯ
ಇತ್ತೀಚಿನ ದಿನಮಾನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಮನುಷ್ಯ ಔಷಧಿ ಇಲ್ಲದೆ ಬದುಕಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರತಿನಿತ್ಯ ನಾವು ಸೇವಿಸುವ…
Read More » -

ಹಂತಕಿ ತಪ್ಪೊಪ್ಪಿಗೆ.. ಅವಳು ಹೇಳಿದ್ದೇನು..?
ಗೋವಾ : ಇದು ಕರುಳುಹಿಂಡುವಂತಹ ಕಥೆ..ಇಲ್ಲಿ ಸಿಟ್ಟಿದೆ.. ಸೇಡಿದೆ..ಮಾನಸಿಕ ಹಿಂಸೆ ಇದೆ..ತಾಯಿಯೊಬ್ಬಳು ಹೆತ್ತ ಮಗುವನ್ನ ಕೊಲ್ಲುವುದು ಅಂದ್ರೆ ಅದು ತಾಯಿ ಕುಲಕ್ಕೆ ಅವಮಾನ..ಕೋಪದ ಕೈಗೆ ಬುದ್ದಿ ಕೊಟ್ಟಿದ್ದರ…
Read More » -

ಖಾಸಗಿ ವ್ಯಕ್ತಿಗಳ ಉಪಟಳಕ್ಕೆ ಶಾಲಾ ಮಕ್ಕಳಿಗೆ ನೀರಿನ ಅಭಾವದಿಂದ ಮಕ್ಕಳ ಪರದಾಟ.
ತುಮಕೂರು : ಖಾಸಗಿ ವ್ಯಕ್ತಿಗಳ ಉಪಟಳಕ್ಕೆ ಶಾಲಾ ಮಕ್ಕಳಿಗೆ ನೀರಿನ ಅಭಾವದಿಂದ ಮಕ್ಕಳ ಪರದಾಟ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೊರೆಸಿದ ಬೋರ್ವೆಲ್ ನನ್ನ ಜಮೀನಿನಲ್ಲಿ…
Read More » -

ಮಾಲೂರು ಶಾಸಕ ಕೆವೈ ನಂಜೆಗೌಡ ಮನೆಯ ಇಡಿ ಶೋಧ ಕಾರ್ಯ
ಕೋಲಾರ : ಮಾಲೂರು ಶಾಸಕ ಕೆವೈ ನಂಜೆಗೌಡ ಮನೆಯ ಇಡಿ ಶೋಧ ಕಾರ್ಯ ನೆನ್ನೆ ರಾತ್ರಿ ಅಂತ್ಯ ವಾಗಿದ್ದು ಇಡಿ ದಾಳಿ ಕುರಿತು ಮಾಧ್ಯಗಳಿಗೆ ಪ್ರತಿಕ್ರೀಯೆ ನೀಡಿರುವ…
Read More » -

ಗ್ರಾಮಾಡಳಿತ ಕಾರ್ಯಲಯವಾದ ಚಾಕಲಬ್ಬಿ ಬಸ್ ನಿಲ್ದಾಣ: ಕಂದಾಯ ಸಚಿವರ ವಿರುದ್ಧ ಗ್ರಾಮಸ್ಥರ ಹಿಡಿಶಾಪ….
ಹುಬ್ಬಳ್ಳಿ : ಗ್ರಾಮದಲ್ಲಿ ಆಡಳಿತ ಅಧಿಕಾರಿ ಕಾರ್ಯಲಯ ಕಟ್ಟಡ ಕುಸಿದ ಬಿದ್ದ ಹಿನ್ನಲೆಯಲ್ಲಿ, ಚಾಕಲಬ್ಬಿ ಗ್ರಾಮದ ಬಸ್ ನಿಲ್ದಾಣವೇ ಈಗ ಗ್ರಾಮಲೇಕ್ಕಾಧಿಕಾರಿಯ ಕಾರ್ಯಾಲಯವಾಗಿ ಮಾರ್ಪಾಡಾಗಿದೆ. ಹೌದು ಗ್ರಾಮ…
Read More » -

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇಬೇಕು, ಇಲ್ಲವಾದರೆ ದೇಶ ಛಿದ್ರ ಛಿದ್ರವಾಗಲಿದೆ
ಹುಬ್ಬಳ್ಳಿ : ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ. ನಮ್ಮ ದೇಶವನ್ನು ಈಗಾಗಲೇ ಹರಿದು ತಿನ್ನಲು ಅಕ್ಕಪಕ್ಕದ…
Read More » -

ವಿವಾದಿತ ಸ್ಥಳದಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಕೆಂಪೇಗೌಡ ಪುತ್ತಳಿ
ಕೋಲಾರ : ವಿವಾದಿತ ಸ್ಥಳದಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಕೆಂಪೇಗೌಡ ಪುತ್ತಳಿ , ಪುತ್ತಳಿ ನಿರ್ಮಾಣದಲ್ಲಿ ಸಂಸದ ಎಸ್ ಮುನಿಸ್ವಾಮಿ ಕೈವಾಡ ವಿದೆ ಎಂದು ಆರೋಪಿಸಿ ವಿವಿಧ…
Read More » -

ಸಣ್ಣ ಗಲಾಟೆ..ಪೊಲೀಸ್ರ ಕಿರಿಕ್ ವಿಷ ಕುಡಿದ ಅಮಾಯಕ ಜೀವ..!
ಪುತ್ತೂರು: ನೆಲ್ಯಾಡಿ ಗ್ರಾಮದ ಮರಂಕಲ ನಿವಾಸಿಯಾದ ಅಣ್ಣು ನಾಯ್ಕ ಎಂಬವವರ ಜಮೀನಿಗೆ ಬೇಬಿ ಜೋಸೆಫ್, ಕಡಬ ತಹಶೀಲ್ದಾರ್ ಮತ್ತು ಉಪ್ಪಿನಂಗಡಿ ಪೊಲೀಸರು ಅಕ್ರಮವಾಗಿ ಪ್ರವೇಶಿಸಿ ಅಣ್ಣು ನಾಯ್ಕ…
Read More » -

ಅನ್ನಭಾಗ್ಯಕ್ಕೆ ಖದಿಮರ ಕಣ್ಣು
ಅನ್ನಭಾಗ್ಯಕ್ಕೆ ಖದಿಮರ ಕಣ್ಣು. ಕೆಂದ್ರ ಹಾಗೂ ರಾಜ್ಯ ಸರಕಾರದ ಮಹತ್ತರ ಯೋಜನೆಯಾಗಿರುವ ಅನ್ನಭಾಗ್ಯದ ಅಕ್ಕಿಯನ್ನು ಪಕ್ಕದ ಮಹಾರಾಷ್ಟ್ರ ರಾಜ್ಯಕ್ಕೆ ಸಾಗಿಸುವ ಖದಿಮರಿಗೆ ಬೀಗ್ ಶಾಕ್ ಕೊಟ್ಟ ಹುಕ್ಕೇರಿ…
Read More » -

6 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಕೇಸ್
35 ಸ್ಥಳಗಳಲ್ಲಿ ನಡೆದಿದ್ದ ಲೋಕಾಯುಕ್ತ ದಾಳಿ ಮುಕ್ತಾಯ, ದಾಳಿ ವೇಳೆ ಕೋಟಿ ಕೋಟಿ ಆಸ್ತಿ-ಪಾಸ್ತಿ ಪತ್ತೆ 1. ಎಂ.ಎಲ್.ನಾಗರಾಜ್, ಚೀಫ್ ಜನರಲ್ ಮ್ಯಾನೇಜರ್, ಬೆಸ್ಕಾಂ, ಬೆಂಗಳೂರು 6.37…
Read More » -

ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದ ಶಾಸಕ ಪ್ರಭು ಚವ್ಹಾಣ್
ಬೀದರ್ : ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರೋ ಶ್ರೀರಾಮನ ಭವ್ಯ ಮಂದಿರದಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನ ಔರಾದ್ ಶಾಸಕ ಪ್ರಭು ಚೌಹಾಣ್ ಮನೆ ಮನೆಗೆ ತೆರಳಿ…
Read More » -

ಕರ್ನಾಟಕದ ಕನ್ನಡಿಗರ ಸಾರ್ವಭೌಮತ್ವ ಹಾಗೂ ಗಡಿನಾಡು ಭಾಷಾ ಸಾಮರಸ್ಯಕ್ಕೆ ಕದಡಲು ಕಿಚ್ಚು ಹಚ್ಚಿದ್ದಾರೆ
ಚಿಕ್ಕೋಡಿ : ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಳ್ಕರ್ ಅವರು ತಮ್ಮ…
Read More » -

ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಗದಗ : ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಶ್ರೀರಾಮ…
Read More » -

ಮಂಗಳೂರು ಪಾತಕಿ ಕಾಲಿಗೆ ಗುಂಡು ಯಾರಿವನು ಆಕಾಶ್ ಭವನ್ ಶರಣ್..?
ಮಂಗಳೂರು : ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್ವಲ್ಡ್ಗೆ ಆಧುನಿಕ ಟಚ್ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ…
Read More » -

ಮಂಗಳೂರು ಪಾತಕಿ ಕಾಲಿಗೆ ಗುಂಡು.. ಯಾರಿವನು ಆಕಾಶ್ ಭವನ್ ಶರಣ್..?
ಮಂಗಳೂರು : ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್ವಲ್ಡ್ಗೆ ಆಧುನಿಕ ಟಚ್ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ…
Read More » -

ವಿಜಯಪುರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ ; ಇದು ಅಕ್ರಮದ ಚುನಾವಣೆ : ಯತ್ನಾಳ್
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಎರಡೂ ಸ್ಥಾನದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ವಿಜಯಪುರ ಪಾಲಿಕೆ ಮೇಯರ್ ಆಗಿ…
Read More » -

ರೂಂ ನಂ `404′ ರಹಸ್ಯ ಛೇ ನೀನೆಂಥಾ ತಾಯಿ..?
ಚಿತ್ರದುರ್ಗದ ಐಮಂಗಲ ಠಾಣೆ ಪೊಲೀಸ್ರು ಸ್ಟನ್ ಆಗಿ ನಿಂತು ಬಿಟ್ರು ಪೊಲೀಸ್ರು…ಶವ ನೋಡಿ ಬೆಚ್ಚಿ ಬಿದ್ದಿದ್ರು.. ನಿದ್ದೆಯ ಮಂಪರಿನಲ್ಲಿದ್ದ ಆ ಹೆಣ್ಣು ಮಗಳನ್ನ ಠಾಣೆಯೊಳಗೆ ಕರೆದೋಯ್ದಿದ್ರು.. ಅದಾಗಲೇ…
Read More » -

ಅಭಿಮಾನ ಓಕೆ..! ಅಂಧಾಭಿಮಾನ ಯಾಕೆ..?
ತಮ್ಮ ನೆಚ್ಚಿನ ಸಿನಿಮಾ ತಾರೆಯರನ್ನ ,ಕ್ರೀಡಾ ಪಟುಗಳನ್ನ ,ನೆಚ್ಚಿನ ರಾಜಕಾರಣಿಗಳನ್ನ ಸ್ವಂತ ಬಂಧುಗಳಿಗಿಂತಲೂ ಹೆಚ್ಚಾಗಿ ಪ್ರೀತಿಸೋ ಅಭಿಮಾನಿಗಳಿರುತ್ತಾರೆ ,ತನ್ನ ನೆಚ್ಚಿನ ಸೆಲೆಬ್ರಿಟಿಯ ಪ್ರತಿಯೊಂದನ್ನ ಅನುಕರಿಸಿ, ಎಲ್ಲರ ಮದ್ಯೆ…
Read More » -

ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ; ಯುಟಿ ಖಾದರ್
ಮಂಗಳೂರು : ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಸಮರ್ಥಿಸಿಕೊಂಡಿದ್ವಿದಾರೆ. ವಿದ್ಯಾರ್ಥಿಯಾಗಿದ್ದಾಗ ನಾನು ಕೂಡ ಶಾಲೆಯ ಶೌಚಾಲಯವನ್ನು…
Read More » -

ತುಮಕೂರು : ಕೊಬ್ಬರಿ ಬೆಲೆ ಹೆಚ್ಚಿಸಿ ಖರೀದಿ ಮಾಡಲು ರೈತರ ಒತ್ತಾಯ
ತುಮಕೂರು : ಕೇಂದ್ರ ಸರ್ಕಾರ ನಿಗದಿಪಡಿಸಿರುವ 12 ಸಾವಿರ ರೂಪಾಯಿ ಜೊತೆಗೆ, ರಾಜ್ಯ ಸರ್ಕಾರ 3 ಸಾವಿರ ರೂಪಾಯಿ ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲು ಖರೀದಿ…
Read More » -

ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಪ್ರೊಟೆಸ್ಟ್..
ಹುಬ್ಬಳ್ಳಿ : ಕಳೆದ ಆರು ತಿಂಗಳಿಂದ ರಾಜ್ಯ ಸರ್ಕಾರ ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ದೌರ್ಜನ್ಯ ಮಾಡುತ್ತಿದೆ ಎಂದು…
Read More » -

ಹೆಬ್ಬಗೋಡಿ ಮೆಟ್ರೋ ಸ್ಟೇಷನ್ಗೆ ‘ಬಯೋಕಾನ್’ ಎಂದು ಹೆಸರಿಸಿರುವುದನ್ನು ವಿರೋಧಿಸಿ ಸ್ಥಳೀಯರ ಪ್ರತಿಭಟನೆ.
ಆನೇಕಲ್ : ಬೆಂಗಳೂರು-ಹೊಸೂರು ಹೆದ್ದಾರಿಯ ಹೆಬ್ಬಗೋಡಿ ಮೇಟ್ರೋ ಸ್ಟೇಷನ್ ಗೆ ಬಯೋಕಾನ್ ಹೆಬ್ಬಗೋಡಿ ಮೆಟ್ರೋ ಸ್ಟೇಷನ್ ಎಂದು ಹೆಸರಿನ ಬೋರ್ಡ್ ಹಾಕುತ್ತಿದ್ದಂತೆ ಸ್ಥಳೀಯರು BMRCL ವಿರುದ್ದ ಬೀದಿಗಿಳಿದು…
Read More » -

ಸರ್ಕಾರ ಯಾವುದೇ ಬಂದರೂ ರಸ್ತೆ ಗುಂಡಿಗಳು ಬದಲಾಗಲಿಲ್ಲ
ಮಂಡ್ಯ: ಯಾವುದೇ ಸರ್ಕಾರ ಬಂದರೂ, ಬದಲಾದರೂ ಹಳ್ಳಿ ರಸ್ತೆಗಳ ಬವಣೆ ಹೇಳ ತೀರದು. ರಸ್ತೆ ಗುಂಡಿಗಳಿಂದಲೇ ಅಪಘಾತ ಪ್ರಕರಣ ಹೆಚ್ಚುತ್ತಲೇ ಇವೆ. ಅಪಘಾತ ತಪ್ಪಿಸಲು ಕಲಾವಿದರೊಬ್ಬರು ಹೊಸ…
Read More » -

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯಶ್ ಅಭಿಮಾನಿ ಸಾವು
ಗದಗ : ನಟ ಯಶ್ ಅವರನ್ನು ನೋಡುವ ಭರದಲ್ಲಿ ಸ್ಕೂಟಿಯನ್ನು ವೇಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಸೋಮವಾರ ರಾತ್ರಿ ಗಾಯಗೊಂಡಿದ್ದ ಯುವಕ…
Read More » -

ಮಗು ಕೊಂದು ಶವ ಹೊಯ್ಯತ್ತಿದ್ದ ಸ್ಪಾಟ್ ಅಪ್ ಫೌಂಡರ್ & ಸಿಇಓ ಬಂಧನ
ಚಿತ್ರದುರ್ಗ : ಗೋವಾದ ಹೋಟೆಲ್ ಒಂದರಲ್ಲಿ ತನ್ನ ಮಗುವನ್ನ ಕೊಂದು ಸೂಟ್ಕೇಸ್ ನಲ್ಲಿ ಶವ ಕೊಂಡೊಯ್ಯುತ್ತಿದ್ದ ಸ್ಪಾಟ್ ಆಫ್ ಫೌಂಡರ್ ಸಿಇಓ ಸೂಚನಾ ಸೇಠ್ ಅವರನ್ನು ಐಮಂಗಲ…
Read More » -

ಜನಮನ ಸೂರೆಗೊಂಡ ಆನಡ್ಕ ಶಾಲಾ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ
ದಕ್ಷಿಣ ಕನ್ನಡ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿಯ ಶಾಲಾ ಮೈದಾನ ಮಕ್ಕಳ ಕಲರವದೊಂದಿಗೆ ಮೆಟ್ರಿಕ್ ಮೇಳಕ್ಕೆ ಸಿದ್ಧಗೊಂಡಿತ್ತು. ಮನೆಯಲ್ಲಿ ಬೆಳೆದ ವಿವಿಧ ತರಕಾರಿಗಳು…
Read More » -

ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿ ಕೊಡುತ್ತಿರುವುದು, ಅದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೊಡುತ್ತಿದ್ದು, ರಾಜ್ಯ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೊಡುತ್ತಿಲ್ಲ. ಅನ್ನಭಾಗ್ಯದ ಶ್ರೇಯಸ್ಸು ನರೇಂದ್ರ ಮೋದಿಯವರಿಗೆ ಸೇರಬೇಕು ಎಂದು ಮಾಜಿ…
Read More » -

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮಥ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್
ಗದಗ : ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನ ವಿಶೇಷವಾಗಿ ಆಚರಿಸಲು ಮುಂದಾಗಿದ್ದ ಯಶ್ ಅಭಿಮಾನಿಗಳು ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿಗೆ ತಗುಲಿ ಕಟೌಟ್…
Read More » -

ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಟೇ ಕಾರ್ಯಕ್ರಮಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ
ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪದ್ಮಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಟೇ ಕಾರ್ಯಕ್ರಮಕ್ಕೆ ಆಹ್ವಾನವನ್ನು ದ.ಕ ಜಿಲ್ಲಾ ಸಂಘ ಪರಿವಾರದ ವತಿಯಿಂದ ನೀಡಲಾಯಿತು. ಸಹ…
Read More » -

ಕರ್ನಾಟಕ ದರ್ಶನ ಪ್ರವಾಸಕ್ಕೆ ಶಾಸಕ ಎಸ್.ವಿ.ಸಂಕನೂರ ಚಾಲನೆ
ಗದಗ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ ಕರ್ನಾಟಕ ದರ್ಶನ ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರದಂದು…
Read More » -

ನಿರ್ವಾನ ಸ್ಪಾ ದಂಧೆಯ ಅಸಲಿ ರಹಸ್ಯ; ದಾಳಿಯ ಹಿಂದೆ ಇದ್ದಾಳಾ ಆ ಸುಂದರಿ?
ಬೆಂಗಳೂರು : ನಿರ್ವಾನ ಸ್ಪಾ ಮೇಲೆ ಏಕಾಏಕಿ ಸಿಸಿಬಿ ಪೊಲೀಸ್ರು ಮೊನ್ನೆ ರೇಡು ಬಿದ್ದಿದ್ರು.. ಖುದ್ದು ಪೊಲೀಸ್ ಆಯುಕ್ತರೇ ನಿರ್ವಾನ ಸ್ಪಾ ಮೇಲೆ ಕಣ್ಣು ಇಡೋಕೆ ಸೂಚಿಸಿದ್ರು.…
Read More » -

ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಪ್ರತಿಭಟನೆ
ದಾವಣಗೆರೆ : ಹುಬ್ಬಳ್ಳಿ ಯಲ್ಲಿ ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಇಂದು ಪ್ರತಿಭಟನೆ ನಡೆಸಿದರು. ದಾವಣಗೆರೆ ನಗರದ ಶ್ರೀ ರಾಮ ಮಂದಿರದಿಂದ ಪಾದಯಾತ್ರೆ…
Read More » -

ಬಿಲ್ಕಿಸ್ ಭಾನು ಅತ್ಯಾಚಾರಿಗಳಿಗೆ ಮತ್ತೆ ಜೈಲು ಗುಜರಾತ್ ಸರ್ಕಾರದ ನಡೆಗೆ ಸುಪ್ರೀಂ ಛಾಟಿ..!
2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ…
Read More » -

ರಾಮನಗರದಲ್ಲಿ ಭುಗಿಲೆದ್ದ ರೈತರ ಆಕ್ರೋಶ : ಬಮೂಲ್ ನಿರ್ದೇಶಕ ಪಿ ನಾಗರಾಜ್ ವಿರುದ್ಧ ಪ್ರತಿಭಟನೆ
ರಾಮನಗರ: ಡೈರಿ ಕಾರ್ಯದರ್ಶಿ ಭ್ರಷ್ಟಾಚಾರ ಖಂಡಿಸಿ ಪ್ರತಿಭಟನೆ. ತಾರಕಕ್ಕೇರಿದ ರಾಮನಗರ ತಾಲೂಕಿನ ಬಾನಂದೂರು ಗ್ರಾಮಸ್ಥರ ಆಕ್ರೋಶ ರಾಮನಗರದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮುಂಭಾಗ ಪ್ರತಿಭಟನೆ.…
Read More » -

ಬಿಜೆಪಿಯವರು ಚುನಾವಣೆಗೆ ರಾಮನನ್ನು ಬಳಸುತ್ತಾರೆ, ನಿಜವಾದ ಹಿಂದೂಗಳು ಕಾಂಗ್ರೆಸ್ನವರು
ಹುಬ್ಬಳ್ಳಿ: ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ. ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೀವಿ, ಕಾಂಗ್ರೆಸ್ ನವರು ನಿಜವಾದ ಹಿಂದೂಗಳೆಂದು ಹುಬ್ಬಳ್ಳಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ…
Read More » -

ಬಿಜೆಪಿ ಆರೋಪಕ್ಕೆ ರಾಮಲಿಂಗಾ ರೆಡ್ಡಿ ಟಾಂಗ್..! ಅವ್ರು ಕೆಲಸ ಮಾಡ್ಲಿಲ್ಲ..ಮಾಡೋಕೂ ಬಿಡಲ್ಲ
ಶಕ್ತಿ ಯೋಜನೆ ಎಫ್ಟೆಕ್ಟ್ ಬಿಜೆಪಿ ಮುಖಂಡರಿಗೆ ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ. ಎಲ್ಲಿ ಬಸ್ ಸಮಸ್ಯೆಯಾದ್ರೂ ಬಿಜೆಪಿ ಮತ್ತು ಜೆಡಿಎಸ್ ನವರು ಆ ವಿಡಿಯೋ ವೈರಲ್ ಮಾಡಿ ಆರೋಪ ಮಾಡ್ತಾ…
Read More » -

ಚಿಕ್ಕಬಳ್ಳಾಪುರ: ಸಚಿವ ಸುಧಾಕರ್ ಆಪ್ತ, ಅಶ್ವತ್ಥನಾರಾಯಣ ಬಾಬು ಮನೆ ಮೇಲೂ ಇ.ಡಿ ದಾಳಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ನಿರ್ದೇಶಕ ಅಶ್ವತನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಲವಾಡಿ ಗ್ರಾಮದ ನಿವಾಸ ಹಾಗೂ…
Read More » -

ಲಕ್ಷ್ಮಿ ಹೆಬ್ಬಾಳ್ಕರ್ `ಮಹಾ’ ಯಡವಟ್ಟು ಸಚಿವೆ ವಿರುದ್ಧ ಕನ್ನಡಿಗರ ಆಕ್ರೋಶ..!
ಬೆಳಗಾವಿ: ಮತ್ತೊಂದು ಸುತ್ತಿಗೆ ಲಕ್ಷ್ಮಿ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಈ ಬಾರಿ ಕನ್ನಡಿಗರ ಕೋಪ ನೆತ್ತಿಗೇರುವಂತಹ ಸ್ಟೇಟ್ ಮೆಂಟ್ ಕೊಟ್ಟಿದ್ದಾರೆ. ಸ್ವತಃ ಲಕ್ಷ್ಮಿ ಹೆಬ್ಬಾಳ್ಕರ್…
Read More » -

ಉಪ ತಹಶೀಲ್ದಾರ್ ಕಿರುಕುಳ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ!
ಮೈಸೂರು: ಉಪ ತಹಶೀಲ್ದಾರ್ ಕಿರುಕುಳ ತಾಳಲಾರದೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆ…
Read More » -

ಕೋಲಾರದಲ್ಲಿ ಇಡಿ ಶಾಕ್ ಶಾಸಕರ ಮನೆ ಮೇಲೆ ರೇಡ್..!
ಕೋಲಾರ: ಕೋಲಾರದಲ್ಲಿ ಶಾಸಕರ ಮನೆ ಹಾಗೂ ಕಛೇರಿ ಮೇಲೆ ಇಡಿ ರೇಡ್ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ದಾಳಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡ…
Read More » -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಸ್ಪರ್ಧೆ : ವಿಜಯೇಂದ್ರ ಹೇಳಿದ್ದೇನು..?
ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಎಲ್ಸಿ ಎಂಟಿಬಿ ನಾಗರಾಜ್ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ…
Read More » -

ಪದವೀಧರರಿಗೆ ಸರ್ಕಾರ ಹಣದ ಬದಲು ಉದ್ಯೋಗ ನೀಡಲಿ: ವಾಟಾಳ್ ನಾಗರಾಜ್
ಮೈಸೂರು ; ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಮತ್ತು ಹಿಂದಿ ಹೇರಿಕೆ…
Read More » -

ಮೋದಿ ಸಂಪುಟಕ್ಕೆ HDK..!?; ಮೋದಿ ಸಂಪುಟದಲ್ಲಿ ದಳಪತಿಗೆ ಪ್ರಾತಿನಿಧ್ಯ ಪಕ್ಕಾನ?
ಬೆಂಗಳೂರು : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಕುಮಾರಸ್ವಾಮಿ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.…
Read More » -

ಐತಿಹಾಸಿಕ ಸಿದ್ದೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹ
ವಿಜಯಪುರ : ವಿಜಯಪುರ ನಗರದ ಐತಿಹಾಸಿಕ ಸಿದ್ದೇಶ್ವರ ಸಂಕ್ರಮಣ ಜಾತ್ರೆಯಲ್ಲಿ ಮುಸ್ಲೀಂ ವ್ಯಾಪಾರಿಗಳಿಗೆ ಅವಕಾಶ ನೀಡದೇ ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ ಹಿಂದೂ…
Read More » -

ಕುತೂಹಲ ಮೂಡಿಸಿದೆ HDK-ಸುಮಲತಾ ಆಪ್ತನ ಭೇಟಿ ; ಮಂಡ್ಯ ಲೋಕಸಭೆ ಕ್ಷೇತ್ರ ಯಾರ ಪಾಲಾಗುತ್ತೆ?
ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿದ್ದಾರೆ. ಇಂಡುವಾಳು ಸಚ್ಚಿದಾನಂದ ಭೇಟಿ ರಾಜಕೀಯ…
Read More » -

ಬೆಳಗಾವಿಯಲ್ಲಿ ನೈತಿಕ ಪೊಲೀಸ್ಗಿರಿ ; ಪ್ರೇಮಿಗಳೆಂದು ಅಕ್ಕ-ತಮ್ಮನ ಮೇಲೆ ಹಲ್ಲೆ
ಬೆಳಗಾವಿ : ಬೆಳಗಾವಿಯಲ್ಲಿ ನೈತಿಕ ಪೊಲೀಸ್ಗಿರಿ ನಡೆದಿದ್ದು, ಯಮನಾಪೂರ ಗೊಂಡವಾಡ ಗ್ರಾಮದ ಜೋಡಿ ಮೇಲೆ 10ಕ್ಕೂ ಹೆಚ್ಚು ಯುವಕರು ಏಕಾಏಕಿ ದಾಳಿ ಮಾಡಿದ್ದಾರೆ. ಯಮನಾಪೂರ ಗ್ರಾಮದ…
Read More » -

ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ : ಸಿಸಿಬಿ ರೇಡ್ನಿಂದ ಬಯಲಾಯ್ತು ಬೆಚ್ಚಿಬೀಳುವ ಸತ್ಯ.!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಓಲ್ಡ್ ಮದ್ರಾಸ್ ರಸ್ತೆಯಲ್ಲಿರೋ ನಿರ್ವಾನ ಇಂಟರ್ ನ್ಯಾಷನಲ್ ಸ್ಪಾ ಮೇಲೆ ಶನಿವಾರ ರಾತ್ರಿ ಸಿಸಿಬಿ ಪೊಲೀಸರು…
Read More » -

ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಇದೆ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಸರ್ಕಾರದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಕರ್ನಾಟಕದಲ್ಲಿ ಭಯ ಹುಟ್ಟಿಸೋ ಪ್ರಯತ್ನ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯದಲ್ಲಿ…
Read More » -

ನಿನ್ನ ಮುದ್ದು ಗಂಡ ಯಾರು..? ರಾಧಿಕಾ ಕುಮಾರಸ್ವಾಮಿ ರೀಲ್ಸ್ ವೈರಲ್
ಕನ್ನಡದ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಹೊಸ ರೀಲ್ಸ್ ಮಾಡಿದ್ದಾರೆ. ಇದರಲ್ಲಿ ಅತಿ ಹೆಚ್ಚು ಸೊಂಟ ಬಳಕಿಸಿ ಕುಣಿದು ಖುಷಿಪಟ್ಟಿದ್ದಾರೆ. ಸ್ವೀಟಿ ರಾಧಿಕಾ ಕುಮಾರಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೆ…
Read More » -

ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ; ವಿಪಕ್ಷ ನಾಯಕ ಆರ್.ಅಶೋಕ್ A1
ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬೆಂಬಲಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದೀಗ ಪ್ರತಿಭಟನೆ ನಡೆಸಿದ್ದ 43 ಬಿಜೆಪಿ ನಾಯಕರ ವಿರುದ್ಧ FIR ದಾಖಲಾಗಿದೆ.ಹುಬ್ಬಳ್ಳಿ ಧಾರವಾಡ…
Read More » -

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ನಿಂದ ಸಾಲ ಪಡೆದ ಆರೋಪದ ಮೇಲೆ ರಮೇಶ್ ಜಾರಕಿಹೊಳಿ ಮೇಲೆ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ಯಾಂಕ್ ಮ್ಯಾನೇಜರ್…
Read More » -

ಬೆಂಗಳೂರು ದಕ್ಷಿಣ ಎಸಿ ಕಚೇರಿಯ ಇಬ್ಬರು ಭ್ರಷ್ಟರು ಲೋಕಾಯುಕ್ತರ ಬಲೆಗೆ
ಬೆಂಗಳೂರು : ಬೆಂಗಳೂರು ದಕ್ಷಿಣ ಎಸಿ ಕಚೇರಿಯಲ್ಲಿ ಹಾಡಹಾಗಲೇ ಲಂಚ ಪಡೆಯುತ್ತಿದ್ದ ಇಬ್ಬರನ್ನು ಲೋಕಾಯುಕ್ತ ಪೊಲೀಸರು ದಸ್ತಗಿರಿ ಮಾಡಿದ್ದು, ಪ್ರಕರಣ ಗಂಭೀರ ರೂಪ ಪಡೆದಿದೆ. ಬೆಂಗಳೂರು…
Read More » -

ಎಸಿಪಿ ಕುಟುಂಬದಿಂದಲೇ ವೇಶ್ಯಾವಾಟಿಕೆ ದಂಧೆ? ಸಿಸಿಬಿ ರೇಡ್ ನಿಂದ ಬೆಚ್ಚಿಬಿದ್ದ ಬೆಂಗಳೂರು..!
Bangalore : ಡಕಾಯಿತಿ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರು ಶಾಮೀಲು, ರಿಯಲ್ ಎಸ್ಟೇಟ್ ದಂಧೆಯಲ್ಲಿ ಪೊಲೀಸರ ಪಾತ್ರ.. ಇಂಥ ಸುದ್ದಿಗಳನ್ನು ಕೇಳಿದ್ದೇವೆ ಆದರೆ ವೇಶ್ಯಾವಾಟಿಕೆ ದಂಧೆಯಲ್ಲಿ ಪೊಲೀಸರು ಶಾಮಿಲಾಗಿದ್ದಾರೆ…
Read More » -

ಕ್ರೀಡೆಯಿಂದ ಸಾಮಾಜಿಕ ಹಿತಾಸಕ್ತಿ ಬೆಳೆಸಲು ಸಹಕಾರಿ
ಮಂಗಳೂರು: ವ್ಯಕ್ತಿ, ಪಕ್ಷ, ಜಾತಿ, ಧರ್ಮ ಎಂಬ ಭೇದ ಭಾವವನ್ನು ಮರೆತು ಸಮಾಜಮುಖಿ ಚಿಂತನೆ ಹಾಗೂ ಹೊಣೆಗಾರಿಕೆಯಿಂದ ಪತ್ರಕರ್ತರು ಕೆಲಸ ಮಾಡಿದಾಗ ಭವಿಷ್ಯದ ಭಾರತ ನಿರ್ಮಾಣ ಮಾಡಲು…
Read More » -

ಮಂಗಳೂರು : ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಇನ್ನಿಲ್ಲ
ಮಂಗಳೂರು : ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ(88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ…
Read More » -

ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಸಿಎಂ, ಕರ್ನಾಟದಲ್ಲಿ ಆಸ್ತಿ ಮುಟ್ಟುಗೋಲು ಸಿಎಂ; ಯಡಿಯೂರಪ್ಪ ಆಪ್ತನ ಆಸ್ತಿ ಮುಟ್ಟುಗೋಲಿಗೆ ಚಿಂತನೆ
ಮಂಡ್ಯ: ಮೈಶುಗರ್ ಜಿಲ್ಲೆಯ ಜೀವನಾಡಿ. ರೈತರ ಬದುಕು ಕಟ್ಟಿಕೊಡಿತ್ತಿರುವ ಸಕ್ಕರೆ ಕಂಪನಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಂಪನಿಗೆ ನಷ್ಟ ಉಂಟುಮಾಡಿದ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲಿನ ವಿರುದ್ಧ ಸಿವಿಲ್…
Read More » -

ಬಾಲ್ಯ ವಿವಾಹ ತಪ್ಪಿಸಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಖಾಡಕ್ಕೆ ಧುಮುಕಿದೆ
ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಬಾಲ್ಯ ವಿವಾಹ ತಪ್ಪಿಸುವ ಉದ್ದೇಶದೊಂದಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೇ ಅಖಾಡಕ್ಕೆ ಧುಮುಕಿದೆ. ಬಾಲ್ಯ ವಿವಾಹ…
Read More » -

ರಾ.ಹೆದ್ದಾರಿಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು
ಹುಬ್ಬಳ್ಳಿ : ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟು, ಮೂರು ಜನ ಗಾಯಗೊಂಡು ಘಟನೆ ರಾಷ್ಟ್ರೀಯ ಹೆದ್ದಾರಿಯ…
Read More » -

ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಯ ಮೂಲ ಹಕ್ಕು: ಸ್ಪೀಕರ್ ಖಾದರ್
ಮಂಗಳೂರು: ದೇಶದಲ್ಲಿ ಉತ್ತಮ ವಿದ್ಯಾರ್ಥಿಗಳನ್ನು ಬೆಳೆಸುವಲ್ಲಿ ಅನುದಾನ ರಹಿತ ವಿದ್ಯಾ ಸಂಸ್ಥೆಗಳ ಕೊಡುಗೆ ಅಪಾರ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಕರ್ನಾಟಕ ಅನುದಾನ ರಹಿತ ಪದವಿ…
Read More » -

ಪುನರ್ವಸತಿ ಸಂತ್ರಸ್ಥರಲ್ಲಿ ಆಶಾಭಾವ ಮೂಡಿಸಿದ ಐಎಎಸ್ ಅಧಿಕಾರಿ ಮೋಹನರಾಜ್ ಭೇಟಿ
ವಿಜಯಪುರ : ನಾಲ್ಕು ವರ್ಷಗಳ ನಂತರ ಮತ್ತೆ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಐಎಎಸ್ ಅಧಿಕಾರಿ ಕೆ.ಪಿ.ಮೋಹನರಾಜ್ ಅವರು ಜ.5 ಮತ್ತು…
Read More » -

ರಾಜ್ಯ ಬಿಜೆಪಿಗೆ ಹೊಸ ತಂಡ; ವಕ್ತಾರರು, ಸಂಚಾಲಕರ ನೇಮಕ!
ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಹಾಗೂ ವಕ್ತಾರರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿವೈ…
Read More » -

ವಿಜಯಪುರ ನಗರದ ಶತಮಾನ ಕಂಡ ಸರ್ಕಾರಿ ಶಾಲೆಯ ದುಸ್ಥಿತಿ
ವಿಜಯಪುರ : ನಗರದ ಹೃದಯಭಾಗ ಗಾಂಧಿವೃತ್ತದಲ್ಲಿರುವ ನಮ್ಮ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂಬರ್ 1.1906 ರಲ್ಲಿ ಆರಂಭವಾಗಿರುವ ಈ ಹಳೆಯ ಶಾಲೆ ಎಲ್ಕೆಜಿ ಇಂದ…
Read More » -

ಅಫ್ಜಲಪುರ ಶಾಸಕ ವೈ ಪಾಟೀಲ್ ಕಾರು ಅಪಘಾತ
ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಜೇವರ್ಗಿ ಬಿ ಗ್ರಾಮದ ಬಳಿ ಕಾಂಗ್ರೆಸ್ ಶಾಸಕರ ಕಾರು ಅಪಘಾತವಾಗಿದ್ದು, ಅಫಜಲಪುರ ಶಾಸಕ ಎಂ ವೈ ಪಾಟೀಲ್ ರವರಿಗೆ ಸಣ್ಣ ಪುಟ್ಟ…
Read More » -

ನಿಗಮ ಮಂಡಳಿ ಆಯ್ಕೆ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಾರಿಗೆ ಮಣೆ.?
ಶಿಡ್ಲಘಟ್ಟ : ಮಂಡಳಿ ಆಯ್ಕೆ ಪ್ರಕ್ರಿಯೆ ಸರ್ಕಾರದಲ್ಲಿ ಶುರುವಾಗ್ತಿದ್ದಂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನನಗೆ ತನಗೆ ಅನ್ನೋ ಹಾಗೆ ನಾಯಕರು ದುಂಬಾಲು ಬಿದ್ದಿದ್ದಾರೆ. ತಮ್ಮ ರಿಪೋರ್ಟ್ ಕಾರ್ಡ್ ಹಿಡಿದು…
Read More » -

ಶ್ರೀಕಾಂತ್ ಮೇಲಿನ 16 ಕೇಸ್ಗಳಲ್ಲಿ 15 ಖುಲಾಸೆಯಾಗಿವೆ, ಸರ್ಕಾರ ದಿಕ್ಕು ತಪ್ಪಿಸಿದೆ: ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ : ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಗ್ಗೆ ಸರ್ಕಾರ ದಿಕ್ಕು ತಪ್ಪಿಸುವ ಹೇಳಿಕೆ ನೀಡಿದೆ ಎಂದು ಬಿಜೆಪಿ ಶಾಸಕ ಮಹೇಶ್…
Read More »



















































































































































