ರಾಜ್ಯ
-

ಅಮಿತ್ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯರವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಹಾರದ ಕುರಿತು ಚರ್ಚೆ ನಡೆಸಿದರು. ರಾಜ್ಯದ 236…
Read More » -

ಕರ್ತವ್ಯ ಲೋಪ ಹಿನ್ನೆಲೆ ಮೂವರು PSI ಸೇರಿ ಐವರು ಪೊಲೀಸರು ಅಮಾನತು
ತುಮಕೂರು : ಕರ್ತವ್ಯ ಲೋಪ ಹಿನ್ನಲೆ ಮೂವರು ಪಿಎಸ್ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ತುಮಕೂರು ಎಸ್ಪಿ ಕೆ.ವಿ.ಅಶೋಕ್ ಆದೇಶ ಹೊರಡಿಸಿದ್ದು, ತುರುವೇಕೆರೆ ಠಾಣಾ ಪಿಎಸ್ಐಗಳಾದ ಗಣೇಶ್…
Read More » -

ದುಡ್ಡು ಪಡೆದು ವರ್ಗಾವಣೆ ಮಾಡಿದ್ದು, ಅಧಿಕಾರಿಗಳಿಗೆ ಭಯ ಇಲ್ಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ನೀರಾವರಿಗೆ ಅನುದಾನ ಕೊರತೆ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ಕೃಷ್ಣಾ ಮೇಲ್ದಂಡೆ ಹಂತ 3 ರ ಕಾಮಗಾರಿಗೆ 5000 ಕೋಟಿ…
Read More » -

ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು…
Read More » -

ಡಿ.23 ರಂದು ಹು-ಧಾ ಇಸ್ಕಾನ್ನಲ್ಲಿ ವೈಕುಂಠ ಏಕಾದಶಿ ವಿಶೇಷ ಆಚರಣೆ- ರಾಮಗೋಪಾಲದಾಸ್
ಹು-ಧಾ : ನಗರದ ಮುಖ್ಯ ರಸ್ತೆಯ ರಾಯಾಪುರದ ಬಳಿ ಇರೋ ಇಸ್ಕಾನ್’ನಲ್ಲಿ ಡಿಸೆಂಬರ್ 23 ರಂದು ವೈಕುಂಠ ಏಕಾದಶಿಯನ್ನು ವಿಶೇಷ ಆಚರಣೆ ಮಾಡಲಾಗುವುದು. ಅಂದು ಮಂದಿರದಲ್ಲಿ ದಿನವಿಡೀ…
Read More » -

ಜೂಜಾಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆಯಿಂದ ಪ್ರೊಟೆಸ್ಟ್
ಚಿತ್ರದುರ್ಗ : ನಗರದ VS ಸಾಗರ IB ಯಲ್ಲಿ ಜೂಜಾಟ (ಇಸ್ಪೀಟ್) ಆಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ ನಡೆಸಲಾಯಿತು. ನಹರದ ಪ್ರವಾಸಿ ಮಂದಿರದಿಂದ ಡಿಸಿ…
Read More » -

ಬಂಗಾರದ ನಾಣ್ಯಗಳನ್ನು ಕೊಡುವುದಾಗಿ ವಂಚಿಸಿದ್ದ ವ್ಯಕ್ತಿ ಬಂಧನ
ಚಿತ್ರದುರ್ಗ : ಬಂಗಾರದ ನಾಣ್ಯಗಳನ್ನು ಕೊಡುವುದಾಗಿ ವಂಚಿಸಿದ್ದ ಆರೋಪಿಯನ್ನು ಮೊಳಕಾಲ್ಮೂರಿನ ರಾಂಪುರ ಪೊಲೀಸರು ಬಂಧಿಸಿ ಅವನಿಂದ 7.70ಲಕ್ಷ ಹಣ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆಂಧ್ರದ ಮಿನಿಗಾ…
Read More » -

ಕೋಲಾರದ ಹಾಲು ಒಕ್ಕೂಟದ ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ..!
ಕೋಲಾರ : ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ…
Read More » -

ಹೊಸ ವರ್ಷಾಚರಣಗೆ ಯಾವುದೇ ತೊಡಕಿಲ್ಲ – ಪೊಲೀಸ್ ಕಮಿಷನರ್
ಬೆಂಗಳೂರು : ಆರೋಗ್ಯ ಇಲಾಖೆ, ಬಿಬಿಎಂಪಿ ಜೊತೆ ಸಭೆ ನಡೆಸಿದ ಬಳಿಕ ಹೊಷ ವರ್ಷಾಚರಣೆ ಬಗ್ಗೆ ರೂಪುರೇಷೆ ಸಿದ್ಧ, ಕೇರಳದಲ್ಲಿ ಕೊರೊನಾ ಸೋಂಕು ವಕ್ಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ…
Read More » -

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡ್ತೇವೆ : ದಿನೇಶ್ ಗುಂಡೂರಾವ್
ಬೆಂಗಳೂರು : ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ತಾಂತ್ರಿಕ ಸಲಹಾ ಸಮಿತಿ ಸಲಹೆಗಳ ಮೇಲೆ ಚರ್ಚೆ…
Read More » -

ಕಾಂಗ್ರೆಸ್ ಸರ್ಕಾರದಲ್ಲಿ ಕಳ್ಳಕಾಕರಿಗೆ ಭಯವಿಲ್ಲ : ಬಸವರಾಜು ಬೊಮ್ಮಾಯಿ
ಹುಬ್ಬಳ್ಳಿ : ಭ್ರೂಣ ಹತ್ಯೆ ಇಂದಿಗೂ ನಿರಂತರವಾಗಿದೆ ಎಂದು ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. CID ಗೆ ಹಸ್ತಾರಂತ…
Read More » -

Vijayapura | ವಿಜಯಪುರದ ಶ್ರೀ ಸಿದ್ಧೇಶ್ವರ ಜಾತ್ರೆ ವಿಚಾರದಲ್ಲಿ ಧರ್ಮ ದಂಗಲ್
ವಿಜಯಪುರ : ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದೆಂದು ಶ್ರೀರಾಮ ಸೇನೆ ಹಾಗೂ ಇತರೆ ಹಿಂದೂ ಪರ…
Read More » -

ಕಾಂಗ್ರೆಸ್ ಸರ್ಕಾರ ದಲಿತರಿಗೆ ಮೋಸ ಮಾಡಿದ್ದಾರೆ : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ಚಿತ್ರದುರ್ಗ ನಗರದ ತರಾಸು ರಂಗ ಮಂದಿರದಲ್ಲಿ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮಾದಿಗ ಮಹಾ ಸಭಾದ ಮುಖಂಡರು ಗಲಾಟೆ…
Read More » -

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್
ಮೈಸೂರು : ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ರೂಪಾಂತರಿ ವೈರಸ್ ಸೋಂಕಿನ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದ ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಆರೋಗ್ಯ…
Read More » -

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ, ಮಹಾರಥೋತ್ಸವ ಕಣ್ತುಂಬಿಕೊಂಡ ಭಕ್ತರು
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಸೋಮವಾರ ಭಕ್ತಸಾಗರದ ನಡುವೆ ವೈಭವದಿಂದ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣದಲ್ಲಿ…
Read More » -

ಖೋಟಾ ನೋಟು ಚಲಾವಣೆಗೆ ಯತ್ನ: ಸಿಸಿಬಿ ಪೊಲೀಸರಿಂದ ವ್ಯಕ್ತಿಯ ಬಂಧನ
ಮಂಗಳೂರು: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ. ಕಂಕನಾಡಿಯಲ್ಲಿ ಖೋಟಾ ನೋಟುಗಳ ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ…
Read More » -

ಓಟಿಟಿಯಲ್ಲಿ ಅಬ್ಬರಿಸಲಿದೆ ಟೋಬಿ
ಈ ವರ್ಷ ತೆರೆಕಂಡ ಅನೇಕ ಸಿನೆಮಾಗಳಲ್ಲಿ ಪ್ರೇಕ್ಷಕರಿಂದ ಟೋಬಿ ಚಿತ್ರ ಪ್ರಶಂಸೆ ಹಾಗೂ ಚರ್ಚೆಗೂ ಒಳಗಾಗಿದೆ. ರಾಜ್ ಬಿ ಶೆಟ್ಟಿ ಬರೆದು ನಟಿಸಿದ ದೊಡ್ಡ ವೆಚ್ಚದ ಚಿತ್ರ…
Read More » -

ಬೆಂಗಳೂರಿನ ಮಾದರಿಯಲ್ಲಿ ತುಮಕೂರಿನ ವಾರ್ಡ್ಗಳನ್ನು ಹೆಚ್ಚಿಸಲಾಗುವುದು : ಜಿ. ಪರಮೇಶ್ವರ್
ತುಮಕೂರು: ತುಮಕೂರಿನ ಅಭಿವೃದ್ಧಿ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ತುಮಕೂರಿಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಬಂದಿರುವ ಡಿಸಿಗೆ ಅನುಭವವಿದೆ. ಹಿಂದೆ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದರು,…
Read More » -

ಶೌಚ ಗುಂಡಿ ಸ್ವಚ್ಛತೆ ಪ್ರಕರಣ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ
ಕೋಲಾರ : ವಿಪಕ್ಷ ನಾಯಕ ಆರ್. ಅಶೋಕ್ ಇಂದು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…
Read More » -

ಫ್ಯಾನ್ಸ್ ಕ್ರಿಕೆಟ್ ಲೀಗ್(FCL)ಗೆ ಮುಹೂರ್ತ ಫಿಕ್ಸ್ !
ಬೆಂಗಳೂರು : ಕ್ರಿಕೆಟ್ ಹಾಗು ಸಿನಿಮಾ ನಮ್ಮಲ್ಲಿ ಅದೆಷ್ಟೋ ಜನರ ಜೀವನದ ಅತೀ ಮುಖ್ಯ ಭಾಗಗಳು ಎಂದರೆ ತಪ್ಪಾಗದು. ಅನುದಿನ ನಡೆವ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನ, ಪ್ರತೀ…
Read More » -

ರಿಷಿಸ್ ಮಿಸಸ್ ಕರ್ನಾಟಕ-2023: 2023ರ ಕಿರೀಟ ಮುಡಿಗೇರಿಸಿಕೊಂಡ ಕವಿತಾ ವೀರೇಂದ್ರ
ಬೆಂಗಳೂರು : ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ…
Read More » -

ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರನ್ನ ದೇಶದ್ರೋಹಿ ಎಂದು ಬಿಂಬಿಸುವುದು ಸರಿಯಲ್ಲಾ : ಡಾ,ಹೆಚ್,ಸಿ,ಮಹದೇವಪ್ಪ
ಮೈಸೂರು ; ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ…
Read More » -

ಮೋದಿ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ : ಡಿಕೆಶಿವಕುಮಾರ್
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ…
Read More » -

ಹೈಕಮಾಂಡ್ಗೆ ಎಲ್ಲಾ ಗೊತ್ತಿದೆ : ಬಸವರಾಜು ಬೊಮ್ಮಾಯಿ
ಬೆಂಗಳೂರು : ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಪ್ರತಿಕ್ರಿಯಿಸಿದ ಬಸವರಾಜು ಬೊಮ್ಮಾಯಿ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ…
Read More » -

ಸರ್ಕಾರ ರೈತರ ಸಾಲ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು : ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ರೈತರಿಗೆ ಬೆಳೆ…
Read More » -

ಐಸಿಎಸ್ ಸಂಪರ್ಕಿತ ಮೌಲ್ವಿ ಜೊತೆ ಸಿಎಂ ವೇದಿಕೆ ಹಂಚಿಕೆ ಪ್ರಕರಣ ಎನ್ ಐಎ ತನಿಖೆಗೆ ಒಪ್ಪಿಸಲಿ : ಬಸವರಾಜ ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲೀಂ ಮೌಲ್ವಿ ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್…
Read More » -

ಕುಮಾರಸ್ವಾಮಿನೇ 5 ವರ್ಷ ಇರುತ್ತಾರೋ ಇಲ್ವೋ ಯಾರಿಗೆ ಗೊತ್ತು : ದಿನೇಶ್ ಗುಂಡೂರಾವ್
ಕೊಡಗು : ಈ ಸರ್ಕಾರ 5 ವರ್ಷ ಇರಲ್ಲ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿನೇ 5…
Read More » -

ಗೋವಿಂದ ಕಾರಜೋಳಗೆ ಮಾದಿಗ ಮಹಾ ಸಭಾದ ಮುಖಂಡರಿಂದ ಕ್ಲಾಸ್
ಚಿತ್ರದುರ್ಗ : ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನೆಡೆಸುತ್ತಿದ್ದರು. ಇದೇ ವೇಳೆಯಲ್ಲಿ ಪತ್ರಿಕಾ ಗೋಷ್ಠಿ ನಡೆಯುವ ಸ್ಥಳಕ್ಕೆ ನುಗ್ಗಿದ ಮಾದಿಗ…
Read More » -

ನಾಳೆ ಮುಖಾಮುಖಿಯಾಗಲಿದ್ದಾರೆ ಸಿಎಂ- ಪಿಎಂ
ಬೆಂಗಳೂರು : ಕೊನೆಗೂ ಸಿಎಂ ಸಿದ್ದರಾಮಯ್ಯ ಭೇಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಿದ್ದಾರೆ. ನಾಳೆ ಅಂದರೆ ಡಿಸೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಉಭಯ…
Read More » -

ತೀವ್ರ ಕುತೂಹಲ ಮೂಡಿಸಿದ ಉಭಯ ನಾಯಕರ ದೆಹಲಿ ಪ್ರಯಾಣ
ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು…
Read More » -

ನಿಗಮ ಮಂಡಳಿ ಆಯ್ಕೆ ವಿಚಾರ ದೆಹಲಿಗೆ ಹೋಗಿ ಫೈನಲ್ ಮಾಡ್ತೀವಿ : ಡಿಕೆಶಿ
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಗರಿಗೆದರಿದ ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ನೇಮಕ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಖಂಡಿತಾ ಫೈನಲ್ ಮಾಡಿಕೊಂಡೆ…
Read More » -

ದಾವೂದ್ ಇಬ್ರಾಹಿಂ ಆಸ್ಪತ್ರೆ ದಾಖಲು ವಿಷಪ್ರಾಶನ ಶಂಕೆ…!
ಬೆಂಗಳೂರು : 1993 ಮುಂಬೈ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂಗೆ ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಕರಾಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ದಾವೂದ್…
Read More » -

ಶೌಚಗುಂಡಿಗೆ ಮಕ್ಕಳನ್ನುಇಳಿಸಿದ ಪ್ರಕರಣಕ್ಕೆ ಬಿಜೆಪಿ ತೀವ್ರ ಖಂಡನೆ
ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.…
Read More » -

ಸ್ಟಾರ್-ಸ್ಟಡ್ ಈವೆಂಟ್ನಲ್ಲಿ ಕೆಸಿಸಿ ಸೀಸನ್- 4 ಜರ್ಸಿ ಬಿಡುಗಡೆ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್ ಸೀಸನ್ 4 ರಲ್ಲಿ ಭಾಗವಹಿಸುವ ಆರು ತಂಡಗಳ ಜೆರ್ಸಿಯನ್ನುಇಂದು ಬಿಡುಗಡೆಗೊಳಿಸಲಾಯಿತು. ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಡಾ. ಶಿವರಾಜ್ ಕುಮಾರ್,…
Read More » -

ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ : ರೇಣುಕಾಚಾರ್ಯ
ದಾವಣಗೆರೆ : ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಾಂತೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಯತ್ನಾಳ್ ಬಗ್ಗೆ…
Read More » -

ದನಕರುಗಳ ಮೇವಿಗಾಗಿ ಟ್ಯಾಂಕರ್ ನೀರಿನ ಮೊರೆ ಹೋದ ಅನ್ನದಾತ
ಧಾರವಾಡ : ಬರಗಾಲದಿಂದ ತತ್ತರಿಸಿರುವ ಅನ್ನದಾತರು ದನಕರುಗಳ ಮೇವಿಗಾಗಿ ಟ್ಯಾಂಕರ್ ಮೂಲಕ ಜಮೀನಿಗೆ ನೀರು ಹರಿಸುತ್ತಿದ್ದಾರೆ. ಧಾರವಾಡ ತಾಲೂಕಿನ ಎತ್ತಿನಗುಡ್ಡ ಗ್ರಾಮದ ರೈತ ಮಲ್ಲಪ್ಪ ಕಲ್ಲನವರು 2ಎಕರೆಯಲ್ಲಿ…
Read More » -

ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದ ರಿಶಬ್ ಶೆಟ್ಟಿ
ಕುಂದಾಪುರ : ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಟ ರಿಶಬ್ ಶೆಟ್ಟಿ ಅವರು ತಾನು ಓದಿದ್ದ ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಕನ್ನಡ…
Read More » -

ವಿಷ್ಣು ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್ ನೀನಾಸಂ ಬೆಂಬಲ
ನಟ ಸಹಾಸ ಸಿಂಹ ವಿಷ್ಣುವರ್ಧನ್ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್ ನೀನಾಸಂ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಷ್ಣು ಸಮಾಧಿಗಾಗಿ ಹೋರಾಟ…
Read More » -

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ :ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಕೋರಿದರು ಇದರಲ್ಲಿ ರಾಜಕೀಯ ಚರ್ಚೆ ಏನು ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸಹಜವಾಗಿಯೇ ಪ್ರದೀಪ್ ಶೆಟ್ಟರ್ ಕೂಡ…
Read More » -

ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವದು ಬಿಜೆಪಿ ಸ್ಲೋಗನ್ : ಸಿಎಂ ಸಿದ್ದರಾಮಯ್ಯ
ಗದಗ : ಶ್ರೀ ರಾಮಮಂದಿರ ಉಳಿಯಬೇಕು ಅಂದರೆ ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವ ಉಡುಪಿ ಮಠದ ಪೇಜಾವರ ಶ್ರೀಗಳ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,…
Read More » -

ಜಗದೀಶ್ ಶೆಟ್ಟರ್ ಕೂಡ ಆಕಾಂಕ್ಷಿ : ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ : ಜಗದೀಶ್ ಶೆಟ್ಟರ್ಗೆ ಎಂಪಿ ಟಿಕೆಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಾ ಇದ್ದೀವಿ. ಅವರನ್ನು ಕೂಡ ಆಕಾಂಕ್ಷಿ…
Read More » -

ಕೇರಳದಲ್ಲಿ ಜೆನ್.1 ಕೋವಿಡ್ ಹೊಸ ತಳಿಯ ಆತಂಕ: ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮ
ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಆತಂಕ ಮೂಡಿಸಿರುವ ಕೋವಿಡ್ – 19 ವೈರಾಣುವಿನ ಹೊಸ ರೂಪಾಂತರಿ ಜೆನ್.1 ಕೇರಳದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಇಂತಹ ಪ್ರಕರಣವು ಭಾರತದಲ್ಲಿ ಮೊದಲ…
Read More » -

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ
ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು…
Read More » -

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಶುಭಕೋರಿದ ಸಿಎಂ
ಹುಬ್ಬಳ್ಳಿ : ಹುಬ್ಬಳ್ಳಿಯ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶೆಟ್ಟರ್ ನಿವಾಸದಲ್ಲಿ ಸಿಎಂಗೆ ಭರ್ಜರಿಯಾಗಿ ಸ್ವಾಗತಿಸಲಾಯಿತು. ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More » -

ವಿಷ್ಣು ಸ್ಮಾರಕ ‘ಟ್ರಬಲ್’ಶೂಟರ್ ಭೇಟಿಗೆ ‘ಕಿಚ್ಚ’ ರೆಡಿ..!
ಬೆಂಗಳೂರು : ರಾಜಕೀಯ ವ್ಯಕ್ತಿಗಳನ್ನ ಸಿನಿಮಾರಂಗದವರು ಭೇಟಿ ಆಗೋದು ಸರ್ವೆಸಾಮಾನ್ಯವಾಗಿರುತ್ತೆ. ಅದರಂತೆ ಸ್ಯಾಂಡಲ್ವುಡ್ ಮಾಣಿಕ್ಯ, ರನ್ನ, ಕಿಚ್ಚ ಸುದೀಪ್ ಇಂದು ಮಧ್ಯಾಹ್ನ ಒಂದು ಗಂಟೆಗೆ ಡಿಸಿಎಂ ಡಿಕೆ…
Read More » -

ಮಹಿಳೆ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ : ಬೆಳಗಾವಿ ಮಹಿಳೆ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೆಪಿ ನಡ್ಡಾ ಅವರು ಮತ್ತು ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…
Read More » -

ಲೋಕಾಯುಕ್ತ ಸಂಸ್ಥೆಗೆ ತೆರಳಲು ಇನ್ಸ್ಪೆಕ್ಟರ್ಸ್ ಹಿಂದೇಟು…!!!
ಬೆಂಗಳೂರು : ಕಳೆದ ಬಾರಿ ಇನ್ಸ್ಪೆಕ್ಟರ್ಗಳ ವರ್ಗಾವಣೆ ಆದಂತಹ ಸಂದರ್ಭದಲ್ಲಿ ಅನೇಕರು ತಮ್ಮ ಸ್ಥಳಕ್ಕೆ 40 ದಿನಗಳಾದ್ರೂ ವರದಿ ಮಾಡಿಕೊಂಡಿಲ್ಲ. ಅದರಂತೆ ಈ ವರ್ಗಾವಣೆ ಆದೇಶದಲ್ಲಿ ಸುಮಾರು…
Read More » -

ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ
ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ…
Read More » -

ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ
ಮೈಸೂರು ; ಭಾರತದ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು ಈ ಮೂಲಕ ನಂಜನಗೂಡು…
Read More » -

ಇಂದಿರಾ ಕ್ಯಾಂಟೀನ್ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಗುಣಮಟ್ಟ ಕಾಯ್ದುಕೊಳ್ಳಲು ತಾಕೀತು
ಚಿತ್ರದುರ್ಗ : ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟೀನ್ನಲ್ಲಿ…
Read More » -

ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ..! ; ಡಿಸಿ ಮುಂದೆ ಕಣ್ಣೀರಿಟ್ಟ ವೃದ್ಧ
ತುಮಕೂರು : ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ ಎಂದು ಜಿಲ್ಲಾಧಿಕಾರಿ ಮುಂದೆ ವೃದ್ಧನೊರ್ವ ಅಳಲು ತೊಡಿಕೊಂಡಿದ್ದಾನೆ. ತುಮಕೂರಿನ ಶಿರಾದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಡಿಸಿಗೆ ವೃದ್ದ ಮನವಿ…
Read More » -

ಬೆಳಗಾವಿ ಘಟನೆ ತಲೆ ತಗ್ಗಿಸುವ ಕೃತ್ಯ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಬೆಳಗಾವಿಯಲ್ಲಿ ಮಹಿಳೆಯ ವಿಸೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತ…
Read More » -

ನ್ಯೂ ಇಯರ್ ವೆಲ್ಕಮ್ಗೆ ಪೊಲೀಸ್ ಇಲಾಖೆ ಮೀಟಿಂಗ್..!!
ಬಾರ್ ರೆಸ್ಟೋರೆಂಟ್ಗೆ ಕಠಿಣ ಮಾರ್ಗಸೂಚಿ..!! ಬೆಂಗಳೂರು : ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸ್ ಇಲಾಖೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇನ್ನೂ 15 ದಿನ ಬಾಕಿ ಇರುವಾಗಲೇ…
Read More » -

ಮಹಿಳೆ ಬೆತ್ತಲೆ ಹಾಗೂ ಶಿಶು ಭ್ರೂಣ ಹತ್ಯೆ ಪ್ರಕರಣ : ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಗದಗ : ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಖಂಡಿಸಿ ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ…
Read More » -

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
ಬೆಂಗಳೂರು : ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಗ್ಯಾಂಗ್ಗಳು ಹೆಚ್ಚುತ್ತಿವೆ, ಈ ರೀತಿಯ ಹನಿಟ್ರ್ಯಾಪ್ ಗ್ಯಾಂಗ್ಗೆ ಸಿಲುಕಿ ಅನೇಕರು ಹಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿಯ ಭಯಾನಕ ಗ್ಯಾಂಗ್ಯೊಂದು ಒರ್ವ…
Read More » -

ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದ ಯುವಕರ ಬಂಧನ
ಬೆಂಗಳೂರು : ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದವರ ಐವರ ಯುವಕರನ್ನು ಚಿಕ್ಕಜಾಲ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾರನ್ನು ಸೀಜ್ ಮಾಡಿಲಾಗಿದೆ. ಬೆಂಗಳೂರಿನ…
Read More » -

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ -ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಬೆಳಗಾವಿ : ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ವಂಟನೂರಿಗೆ ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ಥರಿಂದ ಮಾಹಿತಿ ಪಡೆದುಕೊಂಡರು. ಸಂಸದರಾದ…
Read More » -

ಹೆಣ್ಣು ಭ್ರೂಣ ಹತ್ಯೆ, ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ : ಮಂಡ್ಯದಲ್ಲಿ ಬಿಜೆಪಿ ಪ್ರೊಟೆಸ್ಟ್
ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ…
Read More » -

ಡಿಕೆಶಿ ವಿರುದ್ಧ ಯತ್ನಾಳ್ ಟ್ವೀಟ್
ವಿಜಯಪುರ : ಡಿಸಿಎಂ ಡಿ ಕೆ ಶಿವಕುಮಾರ ವಿರುದ್ದ ಸಿಬಿಐ ತನಿಖೆ ವಾಪಾಸಾತಿಗೆ ಸರ್ಕಾರದ ನಿರ್ಧಾರ ವಿಚಾರವಾಗಿ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
Read More » -

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕತ್ಯ: ಡಿ.ವಿ.ಸದಾನಂದಗೌಡ ಖಂಡನೆ
ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಸಂಸದ ಡಿ.ವಿ. ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.…
Read More » -

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್
ಧಾರವಾಡ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗೆ ಇಳಿದು ಬಿಜೆಪಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲೆಧಿಕಾರಿ ಕಚೇರಿ…
Read More » -

ಡೂಪ್ಲೀಕೇಟ್ ದುಬೈ ಕರೆನ್ಸಿ ಕೊಡ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು : ಅರ್ಧ ಬೆಲೆಗೆ ದುಬೈ ಕರೆನ್ಸಿ ಕೊಡ್ತಿನಿ ಅಂತ ಕಲರ್ ಜೆರಾಕ್ಸ್ ಪೇಪರ್ ಕೊಡ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ದೆಹಲಿ ಮೂಲದ ಇಮ್ರಾನ್ ಶೇಕ್ ಬಂಧಿತ…
Read More » -

ಸಚಿವ ಜಾರ್ಜ್ ವಿರುದ್ಧ ಪೋಸ್ಟ್ ಮಾಡಿದ್ದ ಮಾಜಿ ಕಾರ್ಪೋರೇಟರ್ ಮಗ ಬಂಧನ..!
ಬೆಂಗಳೂರು : ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ, ಹಾಲಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನ ಅರೆಸ್ಟ್ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪರಿಸ್ಥಿತಿ ಮತ್ತು…
Read More » -

ರೈತರ ಸಾಲದ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ
ಬೆಳಗಾವಿ : ರೈತರು ಸಹಕಾರಿ ಬ್ಯಾಂಕ್ಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ…
Read More » -

ಮಾನವ ರಹಿತ ವೈಮಾನಿಕ ವಾಹನ : ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿ
ಚಿತ್ರದುರ್ಗ : ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ, ಅತಿ ವೇಗದ, ಮಾನವ ರಹಿತ ವೈಮಾನಿಕ ವಾಹನ (ಯುಎವಿ ) ರಾಡಾರ್ ಸಂಪರ್ಕಕ್ಕೆ ಸಿಗದಂತೆ ಹಾರಾಟ ನಡೆಸುವ ಪ್ರಯೋಗ ಜಿಲ್ಲೆಯ ಚಳ್ಳಕೆರೆ…
Read More » -

ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು – ಡಿ.16 : ಇಂದು ವಿಜಯ ದಿವಸದ ಅಂಗವಾಗಿ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು. ರಾಷ್ಟ್ರೀಯ ಸೈನಿಕ ಸ್ಮಾರಕ…
Read More » -

ಬೆಳಗಾವಿಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಬೆಳಗಾವಿ : ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ…
Read More » -

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸತ್ಯ ಶೋಧನ ಸಮಿತಿ ರಚಿಸಿದ ಬಿಜೆಪಿ
ನವದೆಹಲಿ – ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ವಂಟನೂರಿನಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ, ಈ ಘಟನೆ…
Read More » -

Rajasthan | ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ
ರಾಜಸ್ಧಾನ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಜಿಗೆ ನಡೆದ ರಾಜಸ್ಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ…
Read More » -

Mangaluru | ಕ್ಷುಲಕ ಕಾರಣಕ್ಕೆ ಯುವನ ಹ*ತ್ಯೆ, ಇಬ್ಬರ ಬಂಧನ
ಮಂಗಳೂರು: ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೋನಿ ಶಾಲೆಯ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಗೀಡಾಗಿರುವ ಯುವಕನನ್ನು…
Read More » -

Tumkur News | ಅತಿಥಿ ಉಪನ್ಯಾಸಕರ ಪಂಜಿನ ಮೆರವಣಿಗೆ
ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 22 ದಿನಗಳಿಂದ ಅತಿಥಿ ಉಪನ್ಯಾಸಕರು ವಿನೂತನವಾಗಿ ಪ್ರತಿಭಟಿಸ್ತಿದ್ದಾರೆ.…
Read More » -

Newdelhi |ಸುಪ್ರೀಂ ಕೋರ್ಟ್ನಲ್ಲಿ ಸದ್ದು ಮಾಡುತ್ತಿದೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಜಡೆ ಜಗಳ
ಹೊಸದಿಲ್ಲಿ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಆಕ್ಷೇಪಾರ್ಹ ಪೋಸ್ಟ್ಗಳನ್ನು ಡಿಲೀಟ್ ಮಾಡುವಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಸುಪ್ರೀಂ…
Read More » -

Mysuru Tiger | ಹುಲಿ ಕಾಣಿಸಿದರೆ ಕರೆ ಮಾಡಿ
ಮೈಸೂರು : ಕಳೆದ ಹಲವು ದಿನಗಳಿಂದ ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿದೆ. ಇತ್ತೀಚಿಗೆ ನಂಜನಗೂಡು ತಾಲೂಕಿನ ಗ್ರಾಮವೊಂದರಲ್ಲಿ ಹುಲಿ ದಾಳಿ ನಡೆಸಿತ್ತು. ಹುಲಿ…
Read More » -

ಮಲಗಿದ್ದವರ ಮೇಲೆ ಕುಸಿದು ಬಿದ್ದ ಮನೆ ಮೇಲ್ಚಾವಣಿ
ಕೋಲಾರ : ಜಿಲ್ಲೆಯ ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಮಲಗಿದ್ದವರ ಮೇಲೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಪರಿಣಾಮ 7 ಮಂದಿ ಗಾಯಗೊಂದಿದ್ದು, ಓರ್ವ ಬಾಲಕಿ ಸ್ಥಿತಿ…
Read More » -

ನಮ್ಮ ಜಾಹೀರಾತಿನಲ್ಲಿ ಮತಯಾಚನೆ ಮಾಡಿಲ್ಲ; ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು:- ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.…
Read More »








































































