ರಾಜ್ಯ
-

ಕೋರ್ಟ್ ಮೆಟ್ಟಿಲೇರಿದ ದಂಪತಿ ಕಲಹ: ನ್ಯಾಯಾಧೀಶರ ಮುಂದೆಯೇ ವಿಷ ಸೇವನೆ
ಬಾಗಲಕೋಟೆ : ಬನಹಟ್ಟಿ ನ್ಯಾಯಾಲಯದ ಆವರಣದಲ್ಲಿ ದಂಪತಿಗಳ ಕಲಹ ವಿಕೋಪಕ್ಕೆ ಹೋಗಿ, ಪತಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ಜೀವನಾಂಶ ಪ್ರಕರಣದ ಮೊದಲ…
Read More » -

ಲಂಚ ಕೇಳಿದ ಅಧಿಕಾರಿಗಳಿಗೆ ‘ಮೂಲಂಗಿ’ ಗಿಫ್ಟ್! ಭ್ರಷ್ಟರಿಗೆ ರೈತನ ವಿಭಿನ್ನ ಶಾಕ್’
ತುಮಕೂರು: ಭ್ರಷ್ಟ ವ್ಯವಸ್ಥೆಯ ವಿರುದ್ಧ ರೈತರೊಬ್ಬರು ವಿಶಿಷ್ಟವಾಗಿ ಪ್ರತಿಭಟಿಸಿರುವ ಘಟನೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತರ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿಗಳ ನಡೆಗೆ ಆಕ್ರೋಶಗೊಂಡ ರೈತ…
Read More » -

ಕಲ್ಲಂಗಡಿ ಅಡಿ ಬಚ್ಚಿಟ್ಟಿದ್ದ ನೂರಾರು ಜಿಲೆಟಿನ್ ಕಡ್ಡಿಗಳು ಪತ್ತೆ!ಬೆಚ್ಚಿಬಿದ್ದ ಸವಾರರು
ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು…
Read More » -

ರೇವಣ್ಣಗೆ ತಪ್ಪದ ಸಂಕಷ್ಟ; ತನಿಖೆಗೆ ಗ್ರೀನ್ ಸಿಗ್ನಲ್ ತೋರಿಸಿದ ಹೈಕೋರ್ಟ್
ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ…
Read More » -

ಬೆಂಗಳೂರಿನ ರಾಯಭಾರಿ ಕಚೇರಿ ಉಡಾಯಿಸುವ ಬೆದರಿಕೆ ಹಾಕಿದವರು ಯಾರು?
ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ…
Read More » -

ಜಾತಕ ಹೇಳೋ ಜ್ಯೋತಿಷಿ ಈಗ ಜೈಲಿನಲ್ಲಿ: ಸುಚಿತ್ರಾ-ಕಮಲಾಕರ್ ಆಡಿಯೋ ಲೀಕ್!
ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಆಡಿಯೋ ಸಂಭಾಷಣೆ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ…
Read More » -

ಮುಗಿಯದ ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಮೌನವೇ ಮದ್ದು?
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆ ಮತ್ತೆ ಕಾವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲಗಳು ಶಾಸಕರನ್ನು ಇಕ್ಕಟ್ಟಿಗೆ…
Read More » -

ಹೆಬ್ಬಾಳದಲ್ಲಿ ಖಾಸಗಿ ಕಂಪನಿ ಬಸ್ ಪಲ್ಟಿ;ಕೂದಲೆಳೆ ಅಂತರದಲ್ಲಿ ಬಚಾವ್
ಬೆಂಗಳೂರು: ಹೆಬ್ಬಾಳ ಸಮೀಪದ ಭದ್ರಪ್ಪ ಲೇಔಟ್ ರಿಂಗ್ ರಸ್ತೆಯಲ್ಲಿ ಮುಂಜಾನೆ ಖಾಸಗಿ ಕಂಪನಿಯ ಬಸ್ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಕಂಪನಿ ಉದ್ಯೋಗಿಗಳನ್ನು…
Read More » -

ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ಅನ್ನದಾತ ಬಲಿ;ಮಾನಕ್ಕೆ ಅಂಜಿ ಪ್ರಾಣ ಬಿಟ್ಟ ರೈತ
ಹಾಸನ: ಶ್ರವಣಬೆಳಗೊಳ ಸಮೀಪದ ಕೊತ್ತನಘಟ್ಟ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. ಮೃತರನ್ನು ಯೋಗೇಶ್ (50) ಎಂದು ಗುರುತಿಸಲಾಗಿದ್ದು,…
Read More » -

ಅಂತರಜಾತಿ ವಿವಾಹ ಬೆಂಬಲಿಸಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆ;ಜಾತಿನಿಂದನೆ
ಮೈಸೂರು: ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅಂತರಜಾತಿ ವಿವಾಹವಾದ ಕುಟುಂಬಕ್ಕೆ ನೆರವು ನೀಡಿದ ಕಾರಣಕ್ಕಾಗಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಎಂಬುವವರ ಮೇಲೆ ಹಲ್ಲೆ…
Read More » -

ಜೈಲಿನಿಂದ ಬಂದರೂ ಬದಲಾಗದ ರಜತ್;ಡಿಸಿ ಕಚೇರಿ ಮುಂದೆ ಸಿಗರೇಟ್ ಸೇದಿ ಪೋಸ್
ಬಿಗ್ ಬಾಸ್ ಖ್ಯಾತಿಯ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲು ಪಾಲಾಗಿದ್ದ ಇವರು, ಈಗ ಮೈಸೂರಿನ ಪಾರಂಪರಿಕ ಕಟ್ಟಡವಾದ…
Read More » -

ವಿಧಿ ಅಟ್ಟಹಾಸ; ಗದಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ
ಗದಗ: ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ…
Read More » -

ಸ್ಯಾಂಡಲ್ವುಡ್ಗೆ ಬರ್ತಿದ್ದಾನೆ ಹೊಸ ಸೈನಿಕ : ಸಿಪಿವೈ ಪುತ್ರ ಧ್ಯಾನ್ ಗ್ರ್ಯಾಂಡ್ ಎಂಟ್ರಿ..!
ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More » -

ಉಧಂಪುರದಲ್ಲಿ ಭೀಕರ ಕಾಳಗ;ಡ್ರೋನ್ ದಾಳಿಗೆ ಬೆದರಿದ ಉಗ್ರರು, ರಾಕೆಟ್ ಲಾಂಚರ್ಗೆ ಉಡೀಸ್
ಜಮ್ಮು ಮತ್ತು ಕಾಶ್ಮೀರ: ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭೀಕರ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ…
Read More » -

ಹರಿಪ್ರಸಾದ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಫೋಟೋ ಅಸ್ತ್ರ..!?
ಕಾರವಾರ ಸಿದ್ದಾಪುರದಲ್ಲಿ ನಡೆದ ಕೊಲೆ ಪ್ರಕರಣವೊಂದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ನಡುವೆ ತೀವ್ರ ಸ್ವರೂಪದ ಫೇಸ್ಬುಕ್…
Read More » -

ಉಳ್ಳಾಲದಲ್ಲಿ ಸಿದ್ಧವಾಯ್ತು ಕರಾವಳಿಯ ಮೊದಲ ‘ಬೋಟ್ ಆಂಬ್ಯುಲೆನ್ಸ್’!
ಕರಾವಳಿ: ಮೀನುಗಾರರ ದಶಕಗಳ ಕನಸಾದ ಬೋಟ್ ಆಂಬ್ಯುಲೆನ್ಸ್ ಯೋಜನೆಗೆ ಸರ್ಕಾರದಿಂದ ಭರವಸೆ ಸಿಕ್ಕಿದ್ದರೂ, ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗೆ ಕಾಯುತ್ತಾ ಕಾಲಹರಣ…
Read More » -

ಮತಗಳ್ಳರಿಗೆ ಚುನಾವಣಾ ಆಯೋಗದ ಶಾಕ್; ಕರ್ನಾಟಕದಲ್ಲೂ ‘SIR’ ಬಿರುಗಾಳಿ!
ಬಿಹಾರ: ಚುನಾವಣಾ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯು ಇದೀಗ ಕರ್ನಾಟಕಕ್ಕೂ ಕಾಲಿಡಲು ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ವೋಟ್ ಚೋರಿ’…
Read More » -

ರಾಹುಲ್-ಬಿಟ್ಟು ಫೈಟ್;ಸಂಸತ್ ಹೊರಗೆ ‘ದೇಶದ್ರೋಹಿ’ ವರ್ಸಸ್ ‘ದೇಶದ ಶತ್ರು’ ವಾರ್
ಸಂಸತ್ತಿನ ಕಲಾಪ ಆರಂಭಕ್ಕೂ ಮುನ್ನ ಮಕರ ದ್ವಾರದ ಬಳಿ ನಡೆದ ಘಟನೆಯು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿಗೆ…
Read More » -

ಕೈ-ಕಮಲ ಶಾಸಕರ ನಡುವೆ ಕೆಸರೆರಚಾಟ; ಶಿವಲಿಂಗೇಗೌಡ vs ಶರಣು ಸಲಗರ್
ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಸದನದಲ್ಲಿ ಶಾಸಕರ ನಡುವಿನ ವೈಯಕ್ತಿಕ ವಾಕ್ಸಮರ ತಾರಕಕ್ಕೇರಿದೆ. ಸಚಿವ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು…
Read More » -

ಕರ್ನಾಟಕಕ್ಕೆ ಕೇಂದ್ರದ ‘ಕೈ’ಕೊಟ್ಟ ಅನುದಾನ; 8,000 ಕೋಟಿ ರೂ. ಬಾಕಿ
ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ ಬರಬೇಕಾದ ಸುಮಾರು 8,000 ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನವನ್ನು ಬಾಕಿ ಉಳಿಸಿಕೊಂಡಿರುವ ವಿಚಾರವನ್ನು ರಾಜ್ಯಸಭಾ ಸಂಸದ ಸಯ್ಯದ್…
Read More » -

ಸಿದ್ದಾಪುರ ಹತ್ಯೆ ಕೇಸ್ಗೆ ರಾಜಕೀಯ ಬಣ್ಣ; ಬಿಜೆಪಿ ನಾಯಕರ ಜೊತೆ ಆರೋಪಿಯ ಫೋಟೋ ವೈರಲ್
ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಈಗ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದೆ. ಜ್ಯೋತಿಷಿ ಕಮಲಾಕರ ಭಟ್ ಮತ್ತು ವಿವಾಹಿತ ಮಹಿಳೆ ಸುಚಿತ್ರಾ…
Read More » -

ವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ
ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್…
Read More » -

SSLC ಎಕ್ಸಾಮ್ ಫೀವರ್;ಸಂಜೆ 7 ರಿಂದ 9 ಗಂಟೆ ಟಿವಿ-ಮೊಬೈಲ್ ಬಂದ್!
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರಲು ಶಿಕ್ಷಣ ಇಲಾಖೆಯು ಈಗ ನೇರವಾಗಿ ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪುವ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಮಾರ್ಚ್ 18 ರಿಂದ ಏಪ್ರಿಲ್…
Read More » -

ಕೆತ್ತನೆಯಲ್ಲಿ ಅಡಗಿದೆ ದಶಾವತಾರಗಳ ಅಂದ;ಕೊಳ್ಳೇಗಾಲದ ದೊಡ್ಡ ರಥೋತ್ಸವ!
ಚಾಮರಾಜನಗರ: ಕೊಳ್ಳೇಗಾಲದಲ್ಲಿ ಶತಮಾನಗಳ ಇತಿಹಾಸವಿರುವ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿತು. ಪಟ್ಟಣದ ಪ್ರಸಿದ್ಧ ರಥಬೀದಿಯಲ್ಲಿ “ಗೋವಿಂದ ಗೋವಿಂದ” ಎಂಬ ಘೋಷಣೆಗಳ…
Read More » -

ಜ್ಯೋತಿಷಿಯ ಲೀಲೆಗೆ ಬಲಿಯಾಯ್ತು ಜೀವ; ಕುಟುಂಬಕ್ಕೆ 1 ಕೋಟಿ ಪರಿಹಾರ?
ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಕೇವಲ ಕ್ರಿಮಿನಲ್ ಕೇಸ್ ಆಗಿ ಉಳಿಯದೆ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರಕ್ಕಾಗಿ ಒತ್ತಾಯಿಸಿ ಬೃಹತ್…
Read More » -

ಸಾರಿಗೆ ಸಮರ;ಫೆ. 19ಕ್ಕೆ ಬೆಂಗಳೂರು ಚಲೋ’! ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧ..?
ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಮತ್ತೊಮ್ಮೆ ರಣಕಹಳೆ ಮೊಳಗಿಸಿದ್ದಾರೆ. ಈ ಬಾರಿ ಹೋರಾಟಕ್ಕೆ ನಿರ್ದಿಷ್ಟ ದಿನಾಂಕ…
Read More » -

ಅಬಕಾರಿ ಹಗರಣ: ಸಚಿವ ತಿಮ್ಮಾಪೂರ ರಾಜೀನಾಮೆಗೆ ಪಟ್ಟು; ಬಿಜೆಪಿ-ಜೆಡಿಎಸ್ ಶಾಸಕರಿಂದ ಧರಣಿ
ಕರ್ನಾಟಕದ ರಾಜಕೀಯ ವಲಯದಲ್ಲಿ ಅಬಕಾರಿ ಇಲಾಖೆಯ ಹಗರಣ ಈಗ ದೊಡ್ಡ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್…
Read More » -

ಸಂಶಯದ ಬೆನ್ನತ್ತಿದ ಪತಿಯಿಂದ ವಿಕೃತಿ;ಪತ್ನಿಯ ತಲೆ ಬೋಳಿಸಿ ಹಲ್ಲೆ
ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಕೇವಲ ಸಂಶಯದಿಂದ ವ್ಯಕ್ತಿ ತನ್ನ ಪತ್ನಿಯ ಮೇಲೆ ಕ್ರೂರವಾಗಿ ನಡೆದುಕೊಂಡಿರುವ ಘಟನೆಯಿಂದ ಸಮಾಜ ತಲೆತಗ್ಗಿಸುವಂತಾಗಿದೆ. ಜನವರಿ 31ರಂದು ರಾತ್ರಿ ಕಬ್ಬಿನ…
Read More » -

ಸದನದಲ್ಲಿ ಆರ್. ಅಶೋಕ್ ‘ಪೆನ್-ಡ್ರೈವ್’ ಬಾಂಬ್; 252 ಕೋಟಿ ಲಂಚದ ಆರೋಪ!
ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಇಂದು ‘ಪೆನ್-ಡ್ರೈವ್’ ಬಾಂಬ್ ಸಿಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ…
Read More » -

ಗುತ್ತಿಗೆದಾರರ ಸಂಘದಲ್ಲಿ ಕಮಿಷನ್ ಸಂಚಲನ; ಗೌರವ ಅಧ್ಯಕ್ಷ ಶೇಗಜಿ ಅಮಾನತು!
ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…
Read More » -

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…
Read More » -

10 ವರ್ಷಗಳ ಸೇಡಿಗೆ ಹರಿದ ನೆತ್ತರು; ತಾಯಿಯನ್ನು ಕರೆದೊಯ್ದವನ 16 ಬಾರಿ ಕೊಚ್ಚಿ ಕೊಲೆ
ಬೆಳಗಾವಿ: ತಾಯಿಯನ್ನು ಕರೆದೊಯ್ದ ವ್ಯಕ್ತಿಯನ್ನು ಮಗ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51)…
Read More » -

ಅಕ್ರಮ ಸಂಬಂಧಕ್ಕೆ ಅಣ್ಣ ಬಲಿ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ಅರೆಸ್ಟ್!
ಉತ್ತರ ಕನ್ನಡ : ಸಿದ್ದಾಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಮಹಿಳೆಯೊಬ್ಬರ ಜೊತೆ ಹೊಂದಿದ್ದ…
Read More » -

ಧರ್ಮರಾಯಸ್ವಾಮಿ ದೇಗುಲದಲ್ಲಿ ಆಭರಣ ಗುಳುಂ;ಮುಜರಾಯಿ ಅಧಿಕಾರಿ ವಿರುದ್ಧ ಆರೋಪ!
ಬೆಂಗಳೂರಿನ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ದ್ರೌಪದಿ ದೇವಿಗೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣ ಕಳ್ಳತನವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್…
Read More » -

ಮೈಸೂರಿನಲ್ಲಿ ಎನ್ಸಿಬಿ ಬಿಗ್ ಆಪರೇಷನ್; 10 ಕೋಟಿ ಮೌಲ್ಯದ ಡ್ರಗ್ ಜಪ್ತಿ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಮಟ್ಟದ ಬೃಹತ್ ಡ್ರಗ್ ತಯಾರಿಕಾ ಜಾಲವನ್ನು ಭೇದಿಸಿದ್ದಾರೆ. ರಹಸ್ಯವಾಗಿ…
Read More » -

‘ಮಿಲನ’ ಸುಂದರಿ ಅಂಜಲಿ ಲುಕ್ಗೆ ನೆಟ್ಟಿಗರು ಶಾಕ್; ಬಾಡಿ ಶೇಮಿಂಗ್ಗೆ ಗುರಿಯಾದ ಪಾರ್ವತಿ ಮೆನನ್
ಬೆಂಗಳೂರು: ಚಿತ್ರರಂಗ ಅಂದಮೇಲೆ ಅಲ್ಲಿ ಹೊಗಳಿಕೆ ಎಷ್ಟು ಸಹಜವೋ, ತೆಗಳಿಕೆಯೂ ಅಷ್ಟೇ ವೇಗವಾಗಿ ಇರುತ್ತದೆ. ಸೌಂದರ್ಯವೇ ಬಂಡವಾಳವಾಗಿರುವ ಗ್ಲಾಮರ್ ಲೋಕದಲ್ಲಿ ನಟ-ನಟಿಯರ ದೇಹತೂಕದಲ್ಲಿ ಸ್ವಲ್ಪ ಏರುಪೇರಾದರೂ ಸಾಕು,…
Read More » -

ಹೂವಿನ ಪ್ರಿಯ ಮಾಗೋಡು ರಂಗನಾಥನ ಬ್ರಹ್ಮರಥೋತ್ಸವ;ಏಷ್ಯಾದಲ್ಲೇ ಪ್ರಸಿದ್ಧ ಜಾತ್ರೆ!
ತುಮಕೂರು: ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ನೆಲೆಸಿರುವ ಶ್ರೀ ಕಂಬದ ರಂಗನಾಥಸ್ವಾಮಿಯ ಅದ್ದೂರಿ ಹೂವಿನ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ನೆರವೇರಿದೆ. ಈ ರಥೋತ್ಸವವು ಏಷ್ಯಾ ಖಂಡದಲ್ಲಿಯೇ ಅತಿ…
Read More » -

ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ; ಕಲ್ಲಿನಿಂದ ಜಜ್ಜಿ ಕೊಂದ ಸ್ನೇಹಿತ!
ಬಾಗಲಕೋಟೆ:ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ, ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್ಕೆ…
Read More » -

ಜಮೀನು ವಿಚಾರಕ್ಕೆ ಕಿತ್ತಾಟ; ತಮ್ಮನ ತಲೆ ಒಡೆದು ಕೊಲೆ ಮಾಡಿದ ಅಣ್ಣ
ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಅಣ್ಣ-ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಸಿ.ಕೆ ನೀಲಪ್ಪ (62) ಕೊಲೆಯಾದ ದುರ್ದೈವಿ.…
Read More » -

ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!
ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ…
Read More » -

ಕೆಲಸಕ್ಕಿಂತ ಎಗ್ ರೈಸ್ ಮಾರೋದು ಬೆಟರ್; ಸ್ಟೇಟಸ್ ಹಾಕಿ ಸಂಕಷ್ಟಕ್ಕೀಡಾದ ಪೊಲೀಸ್
ಕೊಪ್ಪಳ ಜಿಲ್ಲೆಯ ಹನಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಹಾಕಿರುವ ವಾಟ್ಸಾಪ್ ಸ್ಟೇಟಸ್ ಈಗ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ‘ಪೊಲೀಸ್…
Read More » -

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!
ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್ವುಡ್ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…
Read More » -

ಬೆಂಗಳೂರಿನಲ್ಲಿ ನಾಳೆಯಿಂದ 5 ದಿನ ಪವರ್ ಕಟ್; ನಿಮ್ಮ ಏರಿಯಾ ಲಿಸ್ಟ್ ಇಲ್ಲಿದೆ5-day
ಬೆಂಗಳೂರು: ನಿವಾಸಿಗಳಿಗೆ ಬೆಸ್ಕಾಂ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ನಗರದ ಹೆಬ್ಬಾಳ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಸತತ ಐದು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.…
Read More » -

ಚುನಾವಣಾ ಆಕಾಂಕ್ಷೆಯಿಂದ ಮಗಳನ್ನೇ ಕೊಂದ ತಂದೆ; ಮಹಾರಾಷ್ಟ್ರದಲ್ಲಿ ಘಟನೆ
ಮಹಾರಾಷ್ಟ್ರ:ಅಧಿಕಾರ ಮತ್ತು ಚುನಾವಣಾ ಆಕಾಂಕ್ಷೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಈ ಘಟನೆ ಉದಾಹರಣೆಯಾಗಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವ ದುರಾಸೆಯಿಂದ ಹೆತ್ತ ತಂದೆಯೇ ತನ್ನ ಮಗಳನ್ನು…
Read More » -

‘ವಿಬಿ ಜಿ ರಾಮ್ ಜಿ ‘ನಲ್ಲಿ ರಾಮನೂ ಇಲ್ಲ, ಸಿದ್ದರಾಮನೂ ಇಲ್ಲ;ಸಿಎಂ ಸಿದ್ದರಾಮಯ್ಯ ವ್ಯಂಗ್ಯ!
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಹೊಸ ಯೋಜನೆ ‘ವಿಬಿ ಜಿ ರಾಮ್ ಜಿ’ ಹೆಸರಿನಲ್ಲಿ ರಾಮನಿಲ್ಲ ಎಂದು ವ್ಯಂಗ್ಯವಾಡುವ…
Read More » -

ಬಾಂಗ್ಲಾ ಸೆರೆಯಿಂದ ಮೀನುಗಾರರ ಬಿಡುಗಡೆ; 3 ತಿಂಗಳ ನಂತರ ಕಾರ್ಮಿಕರು ವಾಪಾಸ್
ಬಾಂಗ್ಲಾದೇಶದ ಸೆರೆಯಲ್ಲಿದ್ದ ಆಂಧ್ರಪ್ರದೇಶದ 9 ಮೀನುಗಾರರು ಬರೋಬ್ಬರಿ ಮೂರು ತಿಂಗಳ ನಂತರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ…
Read More » -

ಲಕ್ಕುಂಡಿ ಅಭಿವೃದ್ಧಿಗೆ ಪ್ಲಾನ್; ಉತ್ಖನನ ಸ್ಥಳಕ್ಕೆ ಡಿಸಿ ಭೇಟಿ
ಗದಗ ಜಿಲ್ಲೆಯ ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಜೀರ್ಣೋದ್ಧಾರ ಮತ್ತು ಉತ್ಖನನ ಕಾರ್ಯಗಳು ಹೊಸ ವೇಗ ಪಡೆದುಕೊಂಡಿವೆ. ಕಳೆದ 15 ದಿನಗಳಿಂದ ನಡೆಯುತ್ತಿರುವ ಉತ್ಖನನದ ಬೆನ್ನಲ್ಲೇ, ಲಕ್ಕುಂಡಿಯನ್ನು ಅಂತರಾಷ್ಟ್ರೀಯ…
Read More » -

‘ಅಸತ್ಯದ ಎದುರು ಸತ್ಯ ಅಸಹಾಯಕ’: ವಿಪಕ್ಷಗಳ ಟೀಕೆಗೆ ಸದನದಲ್ಲಿ ಸಿಎಂ ತಿರುಗೇಟು
ಬೆಂಗಳೂರು: “ಒಮ್ಮೊಮ್ಮೆ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ನಿರ್ಮಾಣವಾಗುವುದು ನಿಜ. ಆದರೆ ಅದು ಅಸತ್ಯದ ಎದುರು ಸತ್ಯ ಅಸಹಾಯಕವಾದಾಗ ಮಾತ್ರ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು…
Read More » -

‘ಹೌದು ಹುಲಿಯಾ’ Vs ‘ಹೌದು ಇಲಿಯಾ’;ಸಿಎಂ ವಿರುದ್ಧಆರ್. ಅಶೋಕ್ ವಾಗ್ದಾಳಿ
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಿರುವ ವಾಗ್ದಾಳಿ ಸದನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರನ್ನು ಕುರಿತು ಮಾತನಾಡಿರುವ…
Read More » -

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಮ್ಮ ಮೇಲೆ ಇರಲಿದೆ ‘ಹೋಮ್ ಗಾರ್ಡ್’ ಕಣ್ಣು
ಬೆಂಗಳೂರು: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮಿಷ್ಟದಂತೆ ವರ್ತಿಸುವ ಕಾಲ ಮುಗಿಯಿತು. ಸಹ-ಪ್ರಯಾಣಿಕರಿಗೆ ತೊಂದರೆ ನೀಡುವ, ಮೆಟ್ರೋ ನಿಯಮಗಳನ್ನು ಗಾಳಿಗೆ ತೂರುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್ಸಿಎಲ್ (BMRCL) ಈಗ…
Read More » -

ಬಂಡೀಪುರ-ನಾಗರಹೊಳೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಹುಲಿಗಳ ಶೃಂಗಸಭೆ
ಕರ್ನಾಟಕ: ಹೆಮ್ಮೆಯ ಅರಣ್ಯ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆ ಭಾರತದ ಮೊದಲ ಅಂತರರಾಷ್ಟ್ರೀಯ ಬೆಕ್ಕಿನ ಜಾತಿಯ ಪ್ರಾಣಿಗಳ ಶೃಂಗಸಭೆ ಆಯೋಜನೆಗೆ ಸಿದ್ಧತೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ…
Read More » -

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಒಂದು ತಿಂಗಳೊಳಗೆ…
Read More » -

ಉಡುಪಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ದಾಳಿ
ಉಡುಪಿ: ಕಾಂಗ್ರೆಸ್ನ ಯುವ ಮುಖಂಡ ಹಾಗೂ ಎನ್ಎಸ್ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ನಿಂದ ಅಟ್ಯಾಕ್ ಮಾಡಿದೆ. ಉಡುಪಿ ಜಿಲ್ಲೆಯ ಪಿಪಿಸಿ…
Read More » -

ಸುಳ್ವಾಡಿಯಲ್ಲಿ ಫ್ಲೋರೈಡ್ ನೀರಿನ ಮರಣಮೃದಂಗ: 47 ಮಂದಿಗೆ ಕಿಡ್ನಿ ವೈಫಲ್ಯ
ಚಾಮರಾಜನಗರ : ಹನೂರು ತಾಲೂಕಿನ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ 47 ಮಂದಿಗೆ ಕಿಡ್ನಿ ವೈಫಲ್ಯ ಸಂಭವಿಸಿದ್ದು ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ ಅನಾಹುತ ಸಂಭವಿಸಿರುವುದಾಗಿ ತಿಳಿದುಬಂದಿದೆ.…
Read More » -

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ
ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…
Read More » -

ಸಿ.ಜೆ. ರಾಯ್ ಆತ್ಮಹತ್ಯೆ: ಶೂಟ್ ಮಾಡಿಕೊಂಡರು ಸೌಂಡ್ ಬರದಿರಲು ಕಾರಣವೇನು ?
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆಯ ಪ್ರಕರಣದಲ್ಲಿ, ಪಿಸ್ತೂಲಿನಿಂದ ಶೂಟ್ ಮಾಡಿಕೊಂಡರೂ ಕಚೇರಿಯ…
Read More » -

ಕನಕಪುರದಲ್ಲಿ ಗ್ಯಾಸ್ ಲೀಕ್ ಆಗಿ ಮೂವರು ಸಾವು
ರಾಮನಗರ: ಜನವರಿ 26 ರಂದು ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನಕಪುರದ ಅಮರನಾರಾಯಣ ಬ್ಲಾಕ್ನಲ್ಲಿ ದುರಂತ…
Read More » -

ಲಾಂಗ್ ತೋರಿಸಿ ಹಾಡಹಗಲೇ 31 ಲಕ್ಷ ರೂ. ಲೂಟಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಬರೋಬ್ಬರಿ…
Read More » -

ಆರತಕ್ಷತೆ ದಿನ ವರನಿಗೆ ಚೂರಿ ಇರಿದ ಕೇಸ್ಗೆ ಬಿಗ್ ಟ್ವಿಸ್ಟ್: ವಧುವೇ ಅಸಲಿ ಕಿಲಾಡಿ
ಕೊಳ್ಳೇಗಾಲ: ಮದುವೆ ಮನೆಯಲ್ಲಿ ಅಮಾಯಕಿಯಂತೆ ನಟಿಸಿ, ಕಣ್ಣೀರು ಹಾಕುತ್ತಾ ಎಲ್ಲರ ಮರುಕ ಗಿಟ್ಟಿಸಿದ್ದ ವಧುವಿನ ಅಸಲಿ ಮುಖವಾಡ ಕಳಚಿದೆ. ಅರತಕ್ಷತೆ ದಿನವೇ ವರನಿಗೆ ಚೂರಿ ಇರಿದ ಪ್ರಕರಣಕ್ಕೆ…
Read More » -

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಸಂಪ್ನಲ್ಲಿ ಶವವಾಗಿ ಪತ್ತೆ
ಬೆಂಗಳೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ 14 ವರ್ಷದ ಬಾಲಕ, ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ಇರುವ ಜಲಮಂಡಳಿಯ ತೆರೆದ ಸಂಪ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಚಾಮರಾಜನಗರ…
Read More » -

ರಾಯ್ ಸಾವು; ಡೆತ್ ನೋಟ್ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು?
ಸಿ.ಜೆ. ರಾಯ್ ಅವರ ನಿಗೂಢ ಸಾವು ಮತ್ತು ಅದಕ್ಕೆ ಸಿಕ್ಕಿರುವ ಸ್ಫೋಟಕ ತಿರುವು ಈಗ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಉದ್ಯಮಿ ಬರೆದಿದ್ದಾರೆ ಎನ್ನಲಾದ ಒಂಬತ್ತು…
Read More » -

ಅತ್ತೆ-ಸೊಸೆ ಜಗಳ ಮೂರು ಕಂದಮ್ಮಗಳ ಬಲಿ;ಬಾದಾಮಿಯಲ್ಲಿ ಭೀಕರ ದುರಂತ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…
Read More » -

ಮಣ್ಣಲ್ಲಿ ಮಣ್ಣಾದ ಕಾನ್ಫಿಡೆಂಟ್ ದೊರೆ ಸಿ.ಜೆ. ರಾಯ್; ನೆಚ್ಚಿನ ಸ್ಥಳದಲ್ಲೇ ಅಂತ್ಯಕ್ರಿಯೆ
ಪ್ರಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಅವರ ಆಶಯದಂತೆಯೇ ಬೆಂಗಳೂರಿನ ಅವರ ನೆಚ್ಚಿನ ಸ್ಥಳವಾದ ‘ಕಾನ್ಫಿಡೆಂಟ್ ಕ್ಯಾಸ್ಕ್ಯೇಡ್’ನ ರಾಜ್ ಕುಮಾರ್…
Read More » -

ರಾಜ್ಯಕ್ಕೆ ಬಜೆಟ್ನಲ್ಲಿ ಅನ್ಯಾಯ; ಜೋಶಿ, ಸೋಮಣ್ಣ ಜನರಿಗೆ ಹೇಗೆ ಮುಖ ತೋರಿಸ್ತಾರೆ- ಎಂ.ಬಿ. ಪಾಟೀಲ್
ಕೇಂದ್ರ ಬಜೆಟ್ 2026-27ರಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಯಾವ ಹೈಸ್ಪೀಡ್ ರೈಲೂ ಬರಲ್ಲ! ಕೇಂದ್ರ ಬಜೆಟ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ಕೇಂದ್ರ ಬಜೆಟ್ 2026-27ರ ಘೋಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್ನಿಂದ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಯಾವುದೇ ದೊಡ್ಡ…
Read More » -

ಸೈಟ್ ವಿವಾದಕ್ಕೆ ಮತ್ತೆ ಕಿಡಿ; ‘ರೌಡಿಸಂ ಮಾಡ್ತೀಯಾ’ ಎಂದು ಪುಷ್ಪಾ ಗರಂ
ಹಾಸನ: ಜಿಲ್ಲೆಯ ವಿದ್ಯಾನಗರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ಕುಮಾರ್ ಹಾಗೂ ನಿವೇಶನ ಮಾಲೀಕ ದೇವರಾಜು ನಡುವಿನ ಜಟಾಪಟಿ ಮತ್ತೊಮ್ಮೆ ಬೀದಿಗೆ ಬಂದಿದೆ.…
Read More » -

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೆಎಫ್ಡಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಈಗಾಗಲೇ 9 ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಎನ್.ಆರ್. ಪುರ, ಶೃಂಗೇರಿ…
Read More » -

400 ಕೋಟಿ ದರೋಡೆ ಕೇಸ್ಗೆ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ
ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಬೆಳಗಾವಿಯ ಚೋರ್ಲಾ…
Read More » -

SIT ಎಂಟ್ರಿ; ಬಯಲಾಯ್ತಾ ಸಿ.ಜೆ. ರಾಯ್ ಕಾಲ್ ಲಿಸ್ಟ್ ರಹಸ್ಯ?
ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರು ಬೆಂಗಳೂರಿನ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ…
Read More » -

ವರದಕ್ಷಿಣೆ ಕಿರುಕುಳ, ಪತಿಯ ಸಂದೇಹಕ್ಕೆ ಬೇಸತ್ತು ವಿಷ ಸೇವಿಸಿ ಪತ್ನಿ ಆತ್ಮಹತ್ಯೆ
ಹಾಸನ: ಪತಿ ವರದಕ್ಷಿಣೆ ಕಿರುಕುಳ ಹಾಗೂ ಶಂಕೆ ವ್ಯಕ್ತಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ.…
Read More » -

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್; ಕೊಲೆಯೋ ಅಥವಾ ಆತ್ಮಹತ್ಯೆಯೋ? ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಪ್ರಶ್ನೆ!
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ಲೋಕಕ್ಕಷ್ಟೇ ಸೀಮಿತವಾಗಿಲ್ಲ, ಬದಲಾಗಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಸಾವಿನ…
Read More » -

ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ಅಂತ್ಯಕ್ರಿಯೆ
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಖ್ಯಾತ ಉದ್ಯಮಿ ಡಾ ಸಿ ಜೆ ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ನಡೆಯಲಿದೆ. ತಮ್ಮ ಆಪ್ತರ ಬಳಿ ಈ…
Read More » -

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ – ಐಟಿ ರೇಡ್ನಿಂದ ಬೇಸತ್ತಿದ್ದ ಉದ್ಯಮಿ?
ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಲ್ಯಾಂಡ್ಫೋರ್ಡ್ ರಸ್ತೆ ಬಳಿ ಇವರು ತಮ್ಮ…
Read More » -

ಸರ್ಕಾರಿ ಬಸ್ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ- ರಾಮಲಿಂಗಾರೆಡ್ಡಿ ಆದೇಶ
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಮೇಲೆ ಗುಟ್ಕಾ, ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿಷೇಧಿಸಿ ಆದೇಶ…
Read More » -

ಹೆತ್ತವರು, ತಂಗಿಯ ಉಸಿರು ನಿಲ್ಲಿಸಿ, ದೂರು ನೀಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ಭೂಪ
ವಿಜಯನಗರ/ಬೆಂಗಳೂರು: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ, ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬೆಂಗಳೂರಿಗೆ…
Read More » -

ಮೈಸೂರಿನ ದಸರಾ ಕುಸ್ತಿ ಪಟು, ಟೈಗರ್ ಬಾಲಾಜಿ ಜೆಟ್ಟಿ ವಿಧಿವಶ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಕುಸ್ತಿಗೆ ಹೆಸರಾಂತ ಪೈಲ್ವಾನ್ ‘ಟೈಗರ್ ಬಾಲಾಜಿ’ (67) ಅವರು ಇಂದು ನಿಧನರಾಗಿದ್ದಾರೆ. ಜಿದ್ದಿಗೆ ಬಿದ್ದರೆ ಎದುರಾಳಿ ಉಳಿಯೋದು ಕಷ್ಟ, ಜಟ್ಟಿಯಾಗಿ ಕಣಕ್ಕಿಳಿದರೆ…
Read More » -

ಕೆ.ಜೆ. ಜಾರ್ಜ್ ರಾಜೀನಾಮೆ ಸುಳ್ಳು ಸುದ್ದಿ – ಪರಮೇಶ್ವರ್ ಸ್ಪಷ್ಟನೆ
ಮೈಸೂರು: ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇವಲ ಊಹಾಪೋಹವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಗೃಹ ಸಚಿವ…
Read More » -

ತ್ರಿಪುರದಲ್ಲಿ 1.80 ಲಕ್ಷ ಗಾಂಜಾ ಸಸಿಗಳನ್ನ ನಾಶಪಡಿಸಿದ ಭದ್ರತಾ ಪಡೆ
ತ್ರಿಪುರದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಅಕ್ರಮ ಡ್ರಗ್ಸ್ ಉತ್ಪಾದನೆ ಹಾಗೂ ಸಾಗಣೆ ವಿರುದ್ಧ ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ತ್ರಿಪುರದ ಸೋನಮುರಾ ಉಪವಿಭಾಗದಲ್ಲಿ…
Read More » -

ಪ್ರೀತಿ–ಮದುವೆ ನೆಪದಲ್ಲಿ 3 ಮದುವೆ, ಲಕ್ಷಾಂತರ ರೂ. ಲೂಟಿ – ಠಾಣೆ ಮೆಟ್ಟಿಲೇರಿದ ಗಂಡಂದಿರು
ದೊಡ್ಡಬಳ್ಳಾಪುರ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮೂವರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಮಹಿಳೆಯೊಬ್ಬರ ಅಸಲಿ ಮುಖ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ…
Read More » -

ಹೋಂವರ್ಕ್ ಮಾಡಿಲ್ಲವೆಂದು ಬಾಲಕನ ಮೇಲೆ ಶಿಕ್ಷಕಿ ಹಲ್ಲೆ; ತಡವಾಗಿ ಬೆಳಕಿಗೆ
ಬೆಂಗಳೂರು: ನಂದಿನಿ ಲೇಔಟ್ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ನಾಲ್ಕನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ…
Read More » -

ಸಿದ್ದು-ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಬಿಜೆಪಿ ವಿರುದ್ಧ ಪೊಲೀಸ್ ಮೆಟ್ಟಿಲೇರಿದ ಕಾಂಗ್ರೆಸ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಡಿಜಿಟಲ್ ಸಮರ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರನ್ನು ಗುರಿಯಾಗಿಸಿಕೊಂಡು ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ…
Read More » -

5 ಲಕ್ಷ ಲಂಚಕ್ಕೆ ಡೀಲ್ – ಕೆ.ಪಿ. ಅಗ್ರಹಾರ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಚೀಟಿ ವ್ಯವಹಾರದಲ್ಲಿ ವಂಚನೆ ಪ್ರಕರಣದಿಂದ ಆರೋಪಿಗಳನ್ನು ಕೈಬಿಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…
Read More » -

ರಾಜ್ಯ ಸಿವಿಲ್ ಸೇವಾ ಆಕಾಂಕ್ಷಿಗಳಿಗೆ ಭರ್ಜರಿ ಗಿಫ್ಟ್ – 40 ವರ್ಷ ವಯೋಮಿತಿವರೆಗೆ ಅರ್ಜಿ ಅವಕಾಶ
ಕರ್ನಾಟಕ ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ…
Read More » -

‘ಸಾರಿಗೆ ವ್ಯವಸ್ಥೆ ಫೇಲ್’ ಎಂದ ಪೈಗೆ ರಾಮಲಿಂಗಾ ರೆಡ್ಡಿ ಸವಾಲ್
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆಯ ವಿಚಾರವಾಗಿ ಉದ್ಯಮಿ ಮೋಹನ್ದಾಸ್ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತಾರಕಕ್ಕೇರಿದೆ. “ಬಸ್ ವ್ಯವಸ್ಥೆ ಸುಧಾರಿಸಲು…
Read More » -

ಮನರೇಗಾ ಹಕ್ಕುಗಳ ಕಸಿದ ಕೇಂದ್ರ: ಗಾಂಧಿ ತತ್ವ, ಕಾರ್ಮಿಕರ ಬದುಕಿಗೆ ಕೊಡಲಿಪೆಟ್ಟು – ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ‘ಜಿ ರಾಮ್ ಜಿ’ ಕಾಯ್ದೆಯು ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಲಕ್ಷಾಂತರ ಕಾರ್ಮಿಕರ ಬದುಕಿನ ಮೇಲೆ ನೇರ ದಾಳಿ…
Read More » -

ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡಿಲ್ಲ, ಅದರ ಅಗತ್ಯವೂ ನಮಗಿಲ್ಲ- ಪರಮೇಶ್ವರ್
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ನಾಯಕರ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು…
Read More » -

ಲಕ್ಕುಂಡಿಯಲ್ಲಿ ಉತ್ಖನನ ವೇಳೆ 3 ಹೆಡೆಯ ನಾಗರ ಕಲ್ಲು ಪತ್ತೆ
ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನವೂ ಉತ್ಖನನ ಕಾರ್ಯ ಮುಂದುವರೆದಿದ್ದು, ಪ್ರತಿದಿನವೂ ಹೊಸ ಹೊಸ ಪ್ರಾಚ್ಯಾವಶೇಷಗಳು ಪತ್ತೆಯಾಗುತ್ತಿವೆ. ಇತ್ತೀಚೆಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ…
Read More » -

ಪಿಎಸ್ಐ ಹಗರಣದ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಕಲಬುರಗಿ ಜೈಲಿನಿಂದ ಮೈಸೂರಿಗೆ ಶಿಫ್ಟ್
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಪದೇ…
Read More » -

ರಾಜ್ಯ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ – ಏ. 24ರಿಂದ ಜಾರಿ…!
ರಾಜ್ಯ ಸರ್ಕಾರ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ ಎಂದು ಘೋಷಿಸಿದೆ. ಈ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…
Read More » -

ಅಕ್ರಮ ಸಂಬಂಧ: ಕೊಲೆಯಲ್ಲಿ ಅಂತ್ಯ
ಹಾಸನ : ನಗರದ ಕೆ.ಆರ್.ಪುರಂ ಪ್ರದೇಶದಲ್ಲಿ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಒಂದೇ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇಬ್ಬರು ಪುರುಷರ ನಡುವಿನ…
Read More » -

ಋತುಚಕ್ರದ ರಜೆ: ಶಿಕ್ಷಣ ಇಲಾಖೆಯಿಂದ ಅಧಿಕೃತ ಷರತ್ತುಗಳು ಪ್ರಕಟ
ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಘೋಷಿಸಿದ್ದ ‘ಋತುಚಕ್ರ ರಜೆ’ (Menstrual Leave) ಸೌಲಭ್ಯಕ್ಕೆ ಸಂಬಂಧಿಸಿದಂತೆ ಈಗ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮಾಸಿಕ…
Read More » -

ಬಾತ್ರೂಂನಲ್ಲಿ ಕುಳಿತಿದ್ದ ಬೃಹತ್ ಹೆಬ್ಬಾವು.. ಭಯಭೀತರಾದ ಮನೆ ಮಂದಿ
ಶಿವಮೊಗ್ಗ: ಮನೆಯ ಸ್ನಾನದ ಕೋಣೆಗೆ ಹೋದಾಗ ಅಲ್ಲಿ ಏಕಾಏಕಿ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾದರೆ ಹೇಗಿರಬೇಡ? ಇಂತಹದ್ದೊಂದು ಮೈ ನಡುಗಿಸುವ ಘಟನೆ ಶಿವಮೊಗ್ಗ ನಗರದ ಗೋಪಾಳದ ತುಳಸಿ…
Read More » -

ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ವದಂತಿಗೆ ಬ್ರೇಕ್: ಸದನದಲ್ಲಿ ಪ್ರತಿಪಕ್ಷಗಳಿಗೆ ಖಡಕ್ ಉತ್ತರ ನೀಡಿದ ಸಚಿವರು
ಬೆಂಗಳೂರು: ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ವದಂತಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಕಲಾಪದ ವೇಳೆ ಸ್ವತಃ ಸಚಿವರೇ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳನ್ನು…
Read More » -

ಗುಟ್ಕಾ ಜಾಹಿರಾತುಗಳ ವಿರುದ್ಧ ಕನ್ನಡಪರ ಹೋರಾಟಗಾರರು.. ಪೋಸ್ಟರ್ ಕಿತ್ತೆಸೆದು ಆಕ್ರೋಶ
ಬೆಂಗಳೂರು : ಒಂದೆಡೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಗಡುವನ್ನು ನೀಡಿದ್ದಾರೆ , ಇನ್ನೊಂದೆಡೆ ಗುಟ್ಕಾ ಜಾಹಿರಾತುಗಳು…
Read More » -

ಮೇಕಪ್ಗಾಗಿ ಲಕ್ಷ ಲಕ್ಷ ಖರ್ಚು ಮಾಡೋ ಖತರ್ನಾಕ್ ಕಳ್ಳಿ ಪೊಲೀಸ್ ಬಲೆಗೆ
ಬೆಂಗಳೂರು: ನೋಡಲು ಶ್ರೀಮಂತ ಮಹಿಳೆಯಂತೆ ಕಾಣುವ ಗ್ಲಾಮರಸ್ ಲುಕ್, ಮುಖಕ್ಕೆ ದುಬಾರಿ ಮೇಕಪ್, ಮೈತುಂಬಾ ರೇಷ್ಮೆ ಸೀರೆ ಹಾಗೂ ಒಡವೆಗಳು. ಇಂತಹ ಸೋಗಿನಲ್ಲಿ ಜಾತ್ರೆ ಮತ್ತು ದೇವಸ್ಥಾನಗಳಿಗೆ…
Read More » -

ಸಿದ್ದಗಂಗಾ ಮಠಕ್ಕೆ ‘ಜಲ’ ಗಂಡಾಂತರ: KIADB ನಿರ್ಲಕ್ಷ್ಯಕ್ಕೆ 10 ಸಾವಿರ ಮಕ್ಕಳ ದಾಸೋಹಕ್ಕೆ ಸಂಚಕಾರ!
ತುಮಕೂರು: ತುಮಕೂರು ಜಿಲ್ಲೆಯ ಪವಿತ್ರ ಕ್ಷೇತ್ರ ಶ್ರೀ ಸಿದ್ದಗಂಗಾ ಮಠಕ್ಕೆ ಈಗ ನೀರಿನ ಭೀತಿ ಎದುರಾಗಿದೆ. ಕೈಗಾರಿಕಾ ಸಚಿವರ ಭರವಸೆ ಕೇವಲ ಕಾಗದಕ್ಕಷ್ಟೇ ಸೀಮಿತವಾಗಿದ್ದು, ಕೆಐಎಡಿಬಿ (KIADB)…
Read More » -

ನಟ ಮಯೂರ್ ಪಟೇಲ್ ಸರಣಿ ಅಪಘಾತ: ಕಾರು ಜಪ್ತಿ, ಎಫ್ಐಆರ್ ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಅವರು ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಭವಿಸಿದೆ. ಘಟನೆಗೆ…
Read More » -

ದೌರ್ಜನ್ಯ ತಡೆಗೆ ‘ಅಕ್ಕಪಡೆ’ ಕವಚ: 12 ಗಂಟೆಗಳ ಕಾಲ ನಿರಂತರ ಗಸ್ತು – ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರವು ಅಕ್ಕಪಡೆಯನ್ನು ರಚಿಸಲಾಗಿದ್ದು, ಈ ಪಡೆಯು ದಿನದಲ್ಲಿ 12 ಗಂಟೆಗಳ ಕಾಲ ನಿರಂತರವಾಗಿ ಗಸ್ತು ತಿರುಗಲಿದೆ…
Read More » -

ನೇಣು ಬಿಗಿದುಕೊಂಡು ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ
ಧಾರವಾಡ: ನಗರದ ಪ್ರತಿಷ್ಠಿತ ಡಿಮಾನ್ಸ್ ಸಂಸ್ಥೆಯ ಹಾಸ್ಟೆಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಮೂಲದ ಡಾ. ಪ್ರಜ್ಞಾ…
Read More » -

ಭಾರತ ಹಿಂದೂ ರಾಷ್ಟ್ರ ಎಂಬ ಭಾಗವತ್ ಹೇಳಿಕೆ ಸತ್ಯ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ಭಾರತ ಒಂದು ಹಿಂದೂ ರಾಷ್ಟ್ರ’ ಎಂಬ ಹೇಳಿಕೆಯನ್ನು ಸಂಸದ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಈ ದೇಶದಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿದ್ದು,…
Read More » -

ದಿವಂಗತ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ
ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದೆ. ಪುತ್ರಿ…
Read More » -

ಉಡುಪಿ ದೋಣಿ ದುರಂತ: ಚಿಕಿತ್ಸೆ ಫಲಿಸದೆ ಯೂಟ್ಯೂಬರ್ ಮಧು ಗೌಡ ಗೆಳತಿ ಸಾವು
ಉಡುಪಿ: ಮಲ್ಪೆ ಸಮೀಪದ ಕೋಡಿಬೆಂಗ್ರೆ ಡೆಲ್ಟಾ ಬೀಚ್ನಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರು ಮೂಲದ ಯುವತಿ ದಿಶಾ (23) ಇಂದು…
Read More » -

ವಿಧಾನಸಭೆಯಲ್ಲಿ ಅಜಿತ್ ಪವಾರ್ಗೆ ಸಂತಾಪ: ಸದನದಲ್ಲಿ ಒಂದು ನಿಮಿಷ ಮೌನಾಚರಣೆ
ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರು ಮಂಡಿಸಿದ ಸಂತಾಪ ಸೂಚಕ…
Read More » -

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’
ಬೆಂಗಳೂರು: ವೇತನ ಬಾಕಿ ಮತ್ತು ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆ ರಾಜಧಾನಿಯಲ್ಲಿ ಬೆಂಗಳೂರು ಚಲೋ’ ಬೃಹತ್…
Read More » -

ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ರಾಜ್ಯಪಾಲರ ಗುಪ್ತ ವರದಿ
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ವರ್ತನೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ…
Read More » -

ಮಂತ್ರಿ ಆಗುವ ಆಸೆಗೆ ಕಾಂಗ್ರೆಸ್ಗೆ ಬಂದೆ: ಜೆಡಿಎಸ್ ವಿರುದ್ಧ ಶಿವಲಿಂಗೇಗೌಡ ಕಿಡಿ
ಹಾಸನ: “ರಾಜಕೀಯದಲ್ಲಿ ಅಧಿಕಾರ ಪಡೆಯುವ ಆಸೆ ಎಲ್ಲರಿಗೂ ಇರುತ್ತದೆ. ಜೆಡಿಎಸ್ ನಾಯಕರು ಅಧಿಕಾರ ಹುಡುಕಿಕೊಂಡು ಹೋದರೆ ಸರಿ, ನಾನು ಹೋದರೆ ದ್ರೋಹವೇ?” ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ…
Read More » -

ಮದುವೆಯಾದ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು.. ಪೋಷಕರ ಗಂಭೀರ ಆರೋಪ
ಬೆಂಗಳೂರು: ವರದಕ್ಷಿಣೆ ಕಿರುಕುಳದ ದಾರುಣ ಘಟನೆ ಬೆಳಕಿಗೆ ಬಂದಿದೆ. ವಿವಾಹವಾಗಿ ಕೇವಲ ಎರಡು ವರ್ಷ ಕಳೆಯುವಷ್ಟರಲ್ಲೇ ಕೀರ್ತಿ ಎಂಬ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪತಿಯ…
Read More » -

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್ ಪತ್ರ
ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…
Read More » -

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…
Read More » -

ಪ್ರವಾಸಿ ಬೋಟ್ ಮಗುಚಿ ಇಬ್ಬರು ದುರ್ಮರಣ
ಉಡುಪಿ: ಕೋಡಿಬೆಂಗ್ರೆ ಸಮೀಪದ ಅಳಿವೆ ಬಾಗಿಲಿನಲ್ಲಿ ಪ್ರವಾಸಿಗರಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ, ಮೈಸೂರು ಮೂಲದ ಇಬ್ಬರು ಬಿಪಿಓ ಉದ್ಯೋಗಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರಿನ…
Read More » -

ಸೈಂಟ್ ಮೇರಿಸ್ ದ್ವೀಪದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ: ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ
ಉಡುಪಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಉಡುಪಿಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ.…
Read More » -

‘ಹಿಟ್ ಅಂಡ್ ರನ್’ಗೆ ಗೃಹಿಣಿ ಬಲಿ; ಹಿಂದೂ ಸಮಾಜೋತ್ಸವ ಮುಂದೂಡಿಕೆ
ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹಿಣಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಆಲ್ದೂರು ಹೋಬಳಿಯಲ್ಲಿ ಇಂದು ನಡೆಯಬೇಕಿದ್ದ ‘ಹಿಂದೂ ಸಮಾಜೋತ್ಸವ’ವನ್ನು ಮುಂದೂಡಲಾಗಿದೆ. ಮೃತರನ್ನು ಆಲ್ದೂರು…
Read More » -

ಕುಡಿದ ಅಮಲಿನಲ್ಲಿ ಕಿರಿಕ್, ಅಡ್ಡಾದಿಡ್ಡಿ ಕಾರು ಚಾಲನೆ – ಯುವಕ ದುರ್ಮರಣ
ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗದ ಚಾಲನೆಗೆ ಒಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕ್ರಿಕೆಟ್ ಪಂದ್ಯದ ನಂತರ…
Read More » -

ಚಿನ್ನದ ನಿಧಿ ಹಸ್ತಾಂತರಿಸಿದ ಕುಟುಂಬಕ್ಕೆ ಸರ್ಕಾರದಿಂದ ನಿವೇಶನ, ಉದ್ಯೋಗ ಘೋಷಣೆ
ಗದಗ: “ಪ್ರಾಮಾಣಿಕತೆಯೇ ನಿಜವಾದ ಸಂಪತ್ತು” ಎಂಬ ಮಾತಿಗೆ ಗದಗ ಜಿಲ್ಲೆಯ ಲಕ್ಕುಂಡಿಯ ರಿತ್ತಿ ಕುಟುಂಬ ಸಾಕ್ಷಿಯಾಗಿದೆ. ಮನೆ ಪಾಯ ಅಗೆಯುವಾಗ ಸಿಕ್ಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನದ…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
Read More » -

ಬಿಜೆಪಿಗೆ ಕಾಂಗ್ರೆಸ್, ಮುಸ್ಲಿಂ ಬಿಟ್ಟು ಬೇರೆ ಮಾತಿಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಬಿಜೆಪಿ ನಾಯಕರ ಭಾಷಣದ ವೈಖರಿ ಮತ್ತು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಮತ್ತು ಮುಸ್ಲಿಂ…
Read More »





















































































































































