ರಾಜ್ಯ
-

ಮೆಟ್ರೋ ದರ ಸಮರ; ‘ಏನು ತಿಂತೀರಿ ನೀವು?’ ಎಂದು ಸಿಎಂ ವಿರುದ್ಧ ತೇಜಸ್ವಿ ಸೂರ್ಯ ಗರಂ
ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More » -

ಕೃತಕ ಕಾಲು ಪ್ರದರ್ಶಿಸಿದ್ದ ಸದಾನಂದನ್ ಮಾಸ್ಟರ್: ಸಂಸದನ ಧೈರ್ಯಕ್ಕೆ ಪ್ರಧಾನಿ ಫಿದಾ
ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದ ಮೂಲಕ ಇಡೀ ದೇಶದ ಗಮನ ಸೆಳೆದ ಕೇರಳದ ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಅವರ ಧೈರ್ಯ ಮತ್ತು ರಾಷ್ಟ್ರಪ್ರೇಮಕ್ಕೆ ಪ್ರಧಾನಿ…
Read More » -

ಶಾಸಕರ ವರ್ತನೆಗೆ ಸ್ಪೀಕರ್ ಯು.ಟಿ. ಖಾದರ್ ಗರಂ; ಸದನದಲ್ಲಿ ಆತ್ಮಾವಲೋಕನಕ್ಕೆ ಕರೆ!
ವಿಧಾನಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡ ಹಾಗೂ ಶರಣು ಸಲಗಾರ ನಡುವೆ ನಡೆದ ಮಾತಿನ ಜಟಾಪಟಿ ಮತ್ತು ಗದ್ದಲದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಅಸಮಾಧಾನ…
Read More » -

ಕರಾವಳಿ ರಾಜಕಾರಣದ ಸೌಮ್ಯ ಮುಖ ಬೈಂದೂರು ಮಾಜಿ ಶಾಸಕ ಇನ್ನಿಲ್ಲ..!
ಬೈಂದೂರು: ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕರಾವಳಿ ಭಾಗದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನರಾಗಿದ್ದಾರೆ. ಸರಳತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಅವರು,…
Read More » -

ವರ್ಗಾವಣೆಯಾದರೂ ಕುರ್ಚಿ ಬಿಡದ ಕೆಎಎಸ್ ಅಧಿಕಾರಿ ‘ಪೆವಿಕಲ್’ ಆಟ!
ವಿಜಯಪುರ: ಸರ್ಕಾರದ ಆದೇಶವೆಂದರೆ ಅದನ್ನು ಪಾಲಿಸಲೇಬೇಕು. ಆದರೆ ವಿಜಯಪುರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿನಯ್ ಕುಮಾರ್ ಪಾಟೀಲ್ ಅವರಿಗೆ ಮಾತ್ರ ಇದು ಅನ್ವಯವಾಗುತ್ತಿಲ್ಲವೇ?…
Read More » -

ಎಂಟನೇ ತರಗತಿ ವಿದ್ಯಾರ್ಥಿಯ ಮೇಲೆ ಶಿಕ್ಷಕರಿಂದ ‘ಗ್ಯಾಂಗ್ ಅಟ್ಯಾಕ್’..!?
ಗೌರಿಬಿದನೂರು : ಸಹಪಾಠಿಯ ಪುಸ್ತಕದ ಪುಟ ಹರಿದನೆಂಬ ಸಣ್ಣ ಕಾರಣಕ್ಕಾಗಿ ಎಂಟನೇ ತರಗತಿ ವಿದ್ಯಾರ್ಥಿಯ ಮೇಲೆ ನಾಲ್ವರು ಶಿಕ್ಷಕರು ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.…
Read More » -

ಯಮುನಾ ಎಕ್ಸ್ಪ್ರೆಸ್ವೇನಲ್ಲಿ ರಕ್ತಪಾತ; ಹೈವೇಯಲ್ಲೇ ಬಸ್ ನಿಲ್ಲಿಸಿದ ಚಾಲಕ
ಮಥುರಾ : ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಅತಿವೇಗ ಮತ್ತು ಅಜಾಗರೂಕ ಚಾಲನೆಯ ಭೀಕರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ…
Read More » -

RSS ಟೀಕಾಕಾರರಿಗೆ ಜಗ್ಗೇಶ್ ಸವಾಲ್; ಪ್ರಕಾಶ್ ರಾಜ್ಗೂ ಶಾಖೆಗೆ ಬರುವಂತೆ ಆಹ್ವಾನ!
ಅರಸೀಕೆರೆ: ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಕುರಿತು ನೀಡಿದ್ದ ಹೇಳಿಕೆಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ಸರಿಯಾದ…
Read More » -

ಓಲಾ-ಊಬರ್ ಆಲ್ ಇಂಡಿಯಾ ಬ್ರೇಕ್ಡೌನ್ ಮುಷ್ಕರ; ದರ ಸಮರಕ್ಕೆ ಬಿತ್ತು ಬ್ರೇಕ್
ಸರಕಾರವು ವ್ಯವಸ್ಥಿತ ದರ ನಿಗದಿ ಮಾಡದಿರುವುದು ಮತ್ತು ಖಾಸಗಿ ಕಂಪನಿಗಳ ಏಕಪಕ್ಷೀಯ ಧೋರಣೆಯನ್ನು ಪ್ರತಿಭಟಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ್ಯಾಪಿಡೋ ಚಾಲಕರು “ಆಲ್ ಇಂಡಿಯಾ…
Read More » -

ಬಳ್ಳಾರಿಯಲ್ಲಿ ಬಯಲಾಯ್ತು ಬೃಹತ್ ಗೊಬ್ಬರ ಮಾಫಿಯಾ; ಪೊಲೀಸರ ‘ಸರ್ಜಿಕಲ್ ಸ್ಟ್ರೈಕ್’!
ಬಳ್ಳಾರಿ : ಕೈಗಾರಿಕಾ ಪ್ರದೇಶದಲ್ಲಿ ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೃಹತ್ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ…
Read More » -

ಕೋಡಿಮಠದ ಶ್ರೀಗಳ ಸ್ಫೋಟಕ ಭವಿಷ್ಯ;ಹಾಸನದಿಂದಲೇ ಮುಂದಿನ ಸಿಎಂ
ಕರ್ನಾಟಕ ಮತ್ತು ದೇಶದ ರಾಜಕಾರಣದ ಬಗ್ಗೆ ಸದಾ ಕುತೂಹಲಕಾರಿ ಭವಿಷ್ಯ ನುಡಿಯುವ ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಸ್ವಾಮೀಜಿ ಅವರು ಹಾಸನದಲ್ಲಿ ಸ್ಫೋಟಕ ಭವಿಷ್ಯವೊಂದನ್ನು…
Read More » -

ಮೆಟ್ರೋ ದರ ಏರಿಕೆ ಸಂಘರ್ಷ; ಜನರಿಗೆ ತೊಂದರೆ ಕೊಡಲ್ಲ ಎಂದ ಡಿಕೆಶಿ
ಮಂಗಳೂರು : ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರವಾಗಿ ಈಗ ರಾಜ್ಯ ಮತ್ತು ಕೇಂದ್ರದ ನಡುವೆ ‘ಕ್ರೆಡಿಟ್ ವಾರ್’ ಶುರುವಾಗಿದೆ. ಮೆಟ್ರೋ ದರ ಪರಿಷ್ಕರಣೆ ವಿಚಾರದಲ್ಲಿ ಜನಸಾಮಾನ್ಯರಿಗೆ…
Read More » -

ಮೆಟ್ರೋ ದರ ಏರಿಕೆ; ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ಟಾಂಗ್..!?
ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ…
Read More » -

ಮಹಿಳಾ ಅಧಿಕಾರಿಗೆ ಬ್ಲ್ಯಾಕ್ಮೇಲ್; ಆಯೋಗದಿಂದ ವರದಿ,ನಕಲಿ ಪತ್ರಕರ್ತರು ಅರೆಸ್ಟ್!
ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ್ದ ಗಂಭೀರ ಪ್ರಕರಣವು ಈಗ ರಾಜ್ಯ ಮಹಿಳಾ ಆಯೋಗದ ಮೆಟ್ಟಿಲೇರಿದೆ. ಸರ್ಕಾರಿ ಅಧಿಕಾರಿಯ ಮನೆಯ ಕೊಠಡಿಯಲ್ಲೇ…
Read More » -

ಸಿಎಂ ಕುರ್ಚಿ ಸಮರ; ಯತೀಂದ್ರಗೆ ಶಾಸಕ ಬಸವರಾಜ ಟಾಂಗ್; ಡಿಕೆಶಿ ಪರ ವ್ರತದ ಶಪಥ
ಕರ್ನಾಟಕ : ರಾಜಕೀಯ ಅಖಾಡದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಸಂಘರ್ಷವು ಈಗ ಹೊಸ ಸ್ವರೂಪ ಪಡೆದುಕೊಂಡಿದೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇತ್ತೀಚೆಗೆ…
Read More » -

ಕೋಲಾರದಲ್ಲಿ ಪ್ರೀತಿಯ ‘ಹಠ’; ಮಗಳ ಲವ್ವಿಗಾಗಿ ವಿಷ ಕುಡಿದ ತಾಯಿ
ಕೋಲಾರ: ಮಗಳ ಪ್ರೀತಿಯ ಹಠದಿಂದ ತಾಯಿ ಆತ್ಮಹತ್ಯೆಗೆ ಯತ್ನಿಸಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಯುವತಿಯೊಬ್ಬಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಪೋಷಕರು…
Read More » -

ರಾಜ್ಯಸಭೆಯಲ್ಲಿ ಮೋದಿ ಭಾಷಣ: ವಿರೋಧ ಪಕ್ಷಗಳ ‘ಸಭಾತ್ಯಾಗ’
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ರಾಜ್ಯಸಭೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ, ಕಾಂಗ್ರೆಸ್…
Read More » -

ಮೈಸೂರಲ್ಲಿ ಲೋಕಾಯುಕ್ತ ಶಾಕ್; ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಪೊಲೀಸರು!
ಮೈಸೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಪ್ರಭಾವಿ ಅಧಿಕಾರಿಗಳಿಗೆ ಸೇರಿದ ಒಟ್ಟು ಏಳು ಸ್ಥಳಗಳ…
Read More » -

ಜೈಲಲ್ಲೇ ದಾಸನ ಜನ್ಮದಿನ;ಆರ್.ಆರ್ ನಗರದಲ್ಲಿಲ್ಲ ‘ಡಿ’ ಹವಾ..!
ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ 49ನೇ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್,…
Read More » -

ಮೈಸೂರು ಡಿಸಿ ಆಫೀಸ್ ಮುಂದೆ ರಜತ್ ದರ್ಬಾರ್;ಕರ್ನಾಟಕ ಸೇನಾ ಪಡೆ ಗರಂ
ಬಿಗ್ ಬಾಸ್ ಖ್ಯಾತಿಯ ನಟ ರಜತ್ ಕಿಶನ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ರಜತ್, ಮೈಸೂರಿನ…
Read More » -

ಹೆಚ್ಡಿಕೆ-ಅಶ್ವಿನಿ ವೈಷ್ಣವ್ ರೈಲ್ವೆ ಮಿಷನ್; ರೈಲ್ವೆ ಬೇಡಿಕೆಗಳಿಗೆ ಗ್ರೀನ್ ಸಿಗ್ನಲ್!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಬೆಂಗಳೂರು-ಮಂಡ್ಯ-ಮೈಸೂರು ಮಾರ್ಗದ ಹಲವು ದಶಕಗಳ ರೈಲ್ವೆ ಬೇಡಿಕೆಗಳ…
Read More » -

ಫೆಬ್ರವರಿ 7 ರಂದು ಓಲಾ-ಉಬರ್ ಬಂಧ್; ಗಿಗ್ ಕಾರ್ಮಿಕರಿಂದ ಪ್ರತಿಭಟನೆ!
ಗಿಗ್ ಕಾರ್ಮಿಕರ ಹಿತರಕ್ಷಣೆ ಮತ್ತು ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫೆಬ್ರವರಿ 7 ರಂದು ದೇಶಾದ್ಯಂತ ಓಲಾ, ಉಬರ್ ಮತ್ತು ರಾಪಿಡೋ ಚಾಲಕರು ಬೃಹತ್ ಮುಷ್ಕರಕ್ಕೆ ಕರೆ…
Read More » -

ಮಾಲೂರು ರಿ-ಕೌಂಟಿಂಗ್ ಅಖಾಡದಲ್ಲಿ ನಂಜೇಗೌಡರೇ ಬಾಸ್;ಕಾಂಗ್ರೆಸ್ಗೆ ಬಿಗ್ ವಿಕ್ಟರಿ!
ಮಾಲೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಕುರಿತಾದ ದೀರ್ಘಕಾಲದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಶಾಸಕ ಸ್ಥಾನ ಭದ್ರವಾಗಿದೆ. ಸುಪ್ರೀಂ…
Read More » -

ಶಾಸಕ ಸತೀಶ್ ಸೈಲ್ಗೆ ಮೆಡಿಕಲ್ ಬೇಲ್; ಲಿವರ್ ಕಸಿಗಾಗಿ ಕೋರ್ಟ್ ರಿಲೀಫ್!
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ವೈದ್ಯಕೀಯ ಜಾಮೀನು…
Read More » -

ಮದುವೆ ಮನೆ ಸೇರಬೇಕಿದ್ದ ದೀಪ್ತಿ ಚಿತೆ ಸೇರಿದ್ದೇ ವಿಧಿಯ ಆಟ!
ಮಂಗಳೂರು : ನಂತೂರು ವೃತ್ತದ ಬಳಿ ಖಾಸಗಿ ಬಸ್ಗಳ ಅತಿವೇಗ ಮತ್ತು ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದ್ದು, ೨೬ ವರ್ಷದ ಯುವತಿಯೊಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಳ್ಳಾಲ್ಬಾಗ್ ನಿವಾಸಿ…
Read More » -

ನಮ್ಮ ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ಫೆಬ್ರವರಿ 9 ರಿಂದ ಟಿಕೆಟ್ ದರ ಏರಿಕೆ!
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ದರ ಏರಿಕೆಯ ಬಿಸಿ ಮುಟ್ಟಿಸಿದೆ. ಫೆಬ್ರವರಿ 9ರಿಂದ ಅನ್ವಯವಾಗುವಂತೆ ಮೆಟ್ರೋ ಪ್ರಯಾಣ ದರವನ್ನು ಶೇಕಡಾ 5ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ…
Read More » -

ಕೋರ್ಟ್ ಮೆಟ್ಟಿಲೇರಿದ ದಂಪತಿ ಕಲಹ: ನ್ಯಾಯಾಧೀಶರ ಮುಂದೆಯೇ ವಿಷ ಸೇವನೆ
ಬಾಗಲಕೋಟೆ : ಬನಹಟ್ಟಿ ನ್ಯಾಯಾಲಯದ ಆವರಣದಲ್ಲಿ ದಂಪತಿಗಳ ಕಲಹ ವಿಕೋಪಕ್ಕೆ ಹೋಗಿ, ಪತಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ಜೀವನಾಂಶ ಪ್ರಕರಣದ ಮೊದಲ…
Read More » -

ಲಂಚ ಕೇಳಿದ ಅಧಿಕಾರಿಗಳಿಗೆ ‘ಮೂಲಂಗಿ’ ಗಿಫ್ಟ್! ಭ್ರಷ್ಟರಿಗೆ ರೈತನ ವಿಭಿನ್ನ ಶಾಕ್’
ತುಮಕೂರು: ಭ್ರಷ್ಟ ವ್ಯವಸ್ಥೆಯ ವಿರುದ್ಧ ರೈತರೊಬ್ಬರು ವಿಶಿಷ್ಟವಾಗಿ ಪ್ರತಿಭಟಿಸಿರುವ ಘಟನೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತರ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿಗಳ ನಡೆಗೆ ಆಕ್ರೋಶಗೊಂಡ ರೈತ…
Read More » -

ಕಲ್ಲಂಗಡಿ ಅಡಿ ಬಚ್ಚಿಟ್ಟಿದ್ದ ನೂರಾರು ಜಿಲೆಟಿನ್ ಕಡ್ಡಿಗಳು ಪತ್ತೆ!ಬೆಚ್ಚಿಬಿದ್ದ ಸವಾರರು
ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು…
Read More » -

ರೇವಣ್ಣಗೆ ತಪ್ಪದ ಸಂಕಷ್ಟ; ತನಿಖೆಗೆ ಗ್ರೀನ್ ಸಿಗ್ನಲ್ ತೋರಿಸಿದ ಹೈಕೋರ್ಟ್
ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ…
Read More » -

ಬೆಂಗಳೂರಿನ ರಾಯಭಾರಿ ಕಚೇರಿ ಉಡಾಯಿಸುವ ಬೆದರಿಕೆ ಹಾಕಿದವರು ಯಾರು?
ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ…
Read More » -

ಜಾತಕ ಹೇಳೋ ಜ್ಯೋತಿಷಿ ಈಗ ಜೈಲಿನಲ್ಲಿ: ಸುಚಿತ್ರಾ-ಕಮಲಾಕರ್ ಆಡಿಯೋ ಲೀಕ್!
ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಆಡಿಯೋ ಸಂಭಾಷಣೆ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ…
Read More » -

ಮುಗಿಯದ ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಮೌನವೇ ಮದ್ದು?
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆ ಮತ್ತೆ ಕಾವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲಗಳು ಶಾಸಕರನ್ನು ಇಕ್ಕಟ್ಟಿಗೆ…
Read More » -

ಹೆಬ್ಬಾಳದಲ್ಲಿ ಖಾಸಗಿ ಕಂಪನಿ ಬಸ್ ಪಲ್ಟಿ;ಕೂದಲೆಳೆ ಅಂತರದಲ್ಲಿ ಬಚಾವ್
ಬೆಂಗಳೂರು: ಹೆಬ್ಬಾಳ ಸಮೀಪದ ಭದ್ರಪ್ಪ ಲೇಔಟ್ ರಿಂಗ್ ರಸ್ತೆಯಲ್ಲಿ ಮುಂಜಾನೆ ಖಾಸಗಿ ಕಂಪನಿಯ ಬಸ್ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಕಂಪನಿ ಉದ್ಯೋಗಿಗಳನ್ನು…
Read More » -

ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ಅನ್ನದಾತ ಬಲಿ;ಮಾನಕ್ಕೆ ಅಂಜಿ ಪ್ರಾಣ ಬಿಟ್ಟ ರೈತ
ಹಾಸನ: ಶ್ರವಣಬೆಳಗೊಳ ಸಮೀಪದ ಕೊತ್ತನಘಟ್ಟ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. ಮೃತರನ್ನು ಯೋಗೇಶ್ (50) ಎಂದು ಗುರುತಿಸಲಾಗಿದ್ದು,…
Read More » -

ಅಂತರಜಾತಿ ವಿವಾಹ ಬೆಂಬಲಿಸಿದ್ದಕ್ಕೆ ಎಲೆಕ್ಟ್ರಿಷಿಯನ್ ಮೇಲೆ ಹಲ್ಲೆ;ಜಾತಿನಿಂದನೆ
ಮೈಸೂರು: ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅಂತರಜಾತಿ ವಿವಾಹವಾದ ಕುಟುಂಬಕ್ಕೆ ನೆರವು ನೀಡಿದ ಕಾರಣಕ್ಕಾಗಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಎಂಬುವವರ ಮೇಲೆ ಹಲ್ಲೆ…
Read More » -

ಜೈಲಿನಿಂದ ಬಂದರೂ ಬದಲಾಗದ ರಜತ್;ಡಿಸಿ ಕಚೇರಿ ಮುಂದೆ ಸಿಗರೇಟ್ ಸೇದಿ ಪೋಸ್
ಬಿಗ್ ಬಾಸ್ ಖ್ಯಾತಿಯ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲು ಪಾಲಾಗಿದ್ದ ಇವರು, ಈಗ ಮೈಸೂರಿನ ಪಾರಂಪರಿಕ ಕಟ್ಟಡವಾದ…
Read More » -

ವಿಧಿ ಅಟ್ಟಹಾಸ; ಗದಗದಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ
ಗದಗ: ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ…
Read More » -

ಸ್ಯಾಂಡಲ್ವುಡ್ಗೆ ಬರ್ತಿದ್ದಾನೆ ಹೊಸ ಸೈನಿಕ : ಸಿಪಿವೈ ಪುತ್ರ ಧ್ಯಾನ್ ಗ್ರ್ಯಾಂಡ್ ಎಂಟ್ರಿ..!
ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More » -

ಉಧಂಪುರದಲ್ಲಿ ಭೀಕರ ಕಾಳಗ;ಡ್ರೋನ್ ದಾಳಿಗೆ ಬೆದರಿದ ಉಗ್ರರು, ರಾಕೆಟ್ ಲಾಂಚರ್ಗೆ ಉಡೀಸ್
ಜಮ್ಮು ಮತ್ತು ಕಾಶ್ಮೀರ: ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭೀಕರ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ…
Read More » -

ಹರಿಪ್ರಸಾದ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಫೋಟೋ ಅಸ್ತ್ರ..!?
ಕಾರವಾರ ಸಿದ್ದಾಪುರದಲ್ಲಿ ನಡೆದ ಕೊಲೆ ಪ್ರಕರಣವೊಂದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ನಡುವೆ ತೀವ್ರ ಸ್ವರೂಪದ ಫೇಸ್ಬುಕ್…
Read More » -

ಉಳ್ಳಾಲದಲ್ಲಿ ಸಿದ್ಧವಾಯ್ತು ಕರಾವಳಿಯ ಮೊದಲ ‘ಬೋಟ್ ಆಂಬ್ಯುಲೆನ್ಸ್’!
ಕರಾವಳಿ: ಮೀನುಗಾರರ ದಶಕಗಳ ಕನಸಾದ ಬೋಟ್ ಆಂಬ್ಯುಲೆನ್ಸ್ ಯೋಜನೆಗೆ ಸರ್ಕಾರದಿಂದ ಭರವಸೆ ಸಿಕ್ಕಿದ್ದರೂ, ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗೆ ಕಾಯುತ್ತಾ ಕಾಲಹರಣ…
Read More » -

ಮತಗಳ್ಳರಿಗೆ ಚುನಾವಣಾ ಆಯೋಗದ ಶಾಕ್; ಕರ್ನಾಟಕದಲ್ಲೂ ‘SIR’ ಬಿರುಗಾಳಿ!
ಬಿಹಾರ: ಚುನಾವಣಾ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯು ಇದೀಗ ಕರ್ನಾಟಕಕ್ಕೂ ಕಾಲಿಡಲು ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ವೋಟ್ ಚೋರಿ’…
Read More » -

ರಾಹುಲ್-ಬಿಟ್ಟು ಫೈಟ್;ಸಂಸತ್ ಹೊರಗೆ ‘ದೇಶದ್ರೋಹಿ’ ವರ್ಸಸ್ ‘ದೇಶದ ಶತ್ರು’ ವಾರ್
ಸಂಸತ್ತಿನ ಕಲಾಪ ಆರಂಭಕ್ಕೂ ಮುನ್ನ ಮಕರ ದ್ವಾರದ ಬಳಿ ನಡೆದ ಘಟನೆಯು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿಗೆ…
Read More » -

ಕೈ-ಕಮಲ ಶಾಸಕರ ನಡುವೆ ಕೆಸರೆರಚಾಟ; ಶಿವಲಿಂಗೇಗೌಡ vs ಶರಣು ಸಲಗರ್
ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಸದನದಲ್ಲಿ ಶಾಸಕರ ನಡುವಿನ ವೈಯಕ್ತಿಕ ವಾಕ್ಸಮರ ತಾರಕಕ್ಕೇರಿದೆ. ಸಚಿವ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು…
Read More » -

ಕರ್ನಾಟಕಕ್ಕೆ ಕೇಂದ್ರದ ‘ಕೈ’ಕೊಟ್ಟ ಅನುದಾನ; 8,000 ಕೋಟಿ ರೂ. ಬಾಕಿ
ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ ಬರಬೇಕಾದ ಸುಮಾರು 8,000 ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನವನ್ನು ಬಾಕಿ ಉಳಿಸಿಕೊಂಡಿರುವ ವಿಚಾರವನ್ನು ರಾಜ್ಯಸಭಾ ಸಂಸದ ಸಯ್ಯದ್…
Read More » -

ಸಿದ್ದಾಪುರ ಹತ್ಯೆ ಕೇಸ್ಗೆ ರಾಜಕೀಯ ಬಣ್ಣ; ಬಿಜೆಪಿ ನಾಯಕರ ಜೊತೆ ಆರೋಪಿಯ ಫೋಟೋ ವೈರಲ್
ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಈಗ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದೆ. ಜ್ಯೋತಿಷಿ ಕಮಲಾಕರ ಭಟ್ ಮತ್ತು ವಿವಾಹಿತ ಮಹಿಳೆ ಸುಚಿತ್ರಾ…
Read More » -

ವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ
ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್…
Read More » -

SSLC ಎಕ್ಸಾಮ್ ಫೀವರ್;ಸಂಜೆ 7 ರಿಂದ 9 ಗಂಟೆ ಟಿವಿ-ಮೊಬೈಲ್ ಬಂದ್!
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರಲು ಶಿಕ್ಷಣ ಇಲಾಖೆಯು ಈಗ ನೇರವಾಗಿ ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪುವ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಮಾರ್ಚ್ 18 ರಿಂದ ಏಪ್ರಿಲ್…
Read More » -

ಕೆತ್ತನೆಯಲ್ಲಿ ಅಡಗಿದೆ ದಶಾವತಾರಗಳ ಅಂದ;ಕೊಳ್ಳೇಗಾಲದ ದೊಡ್ಡ ರಥೋತ್ಸವ!
ಚಾಮರಾಜನಗರ: ಕೊಳ್ಳೇಗಾಲದಲ್ಲಿ ಶತಮಾನಗಳ ಇತಿಹಾಸವಿರುವ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿತು. ಪಟ್ಟಣದ ಪ್ರಸಿದ್ಧ ರಥಬೀದಿಯಲ್ಲಿ “ಗೋವಿಂದ ಗೋವಿಂದ” ಎಂಬ ಘೋಷಣೆಗಳ…
Read More » -

ಜ್ಯೋತಿಷಿಯ ಲೀಲೆಗೆ ಬಲಿಯಾಯ್ತು ಜೀವ; ಕುಟುಂಬಕ್ಕೆ 1 ಕೋಟಿ ಪರಿಹಾರ?
ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಕೇವಲ ಕ್ರಿಮಿನಲ್ ಕೇಸ್ ಆಗಿ ಉಳಿಯದೆ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರಕ್ಕಾಗಿ ಒತ್ತಾಯಿಸಿ ಬೃಹತ್…
Read More » -

ಸಾರಿಗೆ ಸಮರ;ಫೆ. 19ಕ್ಕೆ ಬೆಂಗಳೂರು ಚಲೋ’! ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧ..?
ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಮತ್ತೊಮ್ಮೆ ರಣಕಹಳೆ ಮೊಳಗಿಸಿದ್ದಾರೆ. ಈ ಬಾರಿ ಹೋರಾಟಕ್ಕೆ ನಿರ್ದಿಷ್ಟ ದಿನಾಂಕ…
Read More » -

ಅಬಕಾರಿ ಹಗರಣ: ಸಚಿವ ತಿಮ್ಮಾಪೂರ ರಾಜೀನಾಮೆಗೆ ಪಟ್ಟು; ಬಿಜೆಪಿ-ಜೆಡಿಎಸ್ ಶಾಸಕರಿಂದ ಧರಣಿ
ಕರ್ನಾಟಕದ ರಾಜಕೀಯ ವಲಯದಲ್ಲಿ ಅಬಕಾರಿ ಇಲಾಖೆಯ ಹಗರಣ ಈಗ ದೊಡ್ಡ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್…
Read More » -

ಸಂಶಯದ ಬೆನ್ನತ್ತಿದ ಪತಿಯಿಂದ ವಿಕೃತಿ;ಪತ್ನಿಯ ತಲೆ ಬೋಳಿಸಿ ಹಲ್ಲೆ
ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಕೇವಲ ಸಂಶಯದಿಂದ ವ್ಯಕ್ತಿ ತನ್ನ ಪತ್ನಿಯ ಮೇಲೆ ಕ್ರೂರವಾಗಿ ನಡೆದುಕೊಂಡಿರುವ ಘಟನೆಯಿಂದ ಸಮಾಜ ತಲೆತಗ್ಗಿಸುವಂತಾಗಿದೆ. ಜನವರಿ 31ರಂದು ರಾತ್ರಿ ಕಬ್ಬಿನ…
Read More » -

ಸದನದಲ್ಲಿ ಆರ್. ಅಶೋಕ್ ‘ಪೆನ್-ಡ್ರೈವ್’ ಬಾಂಬ್; 252 ಕೋಟಿ ಲಂಚದ ಆರೋಪ!
ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಇಂದು ‘ಪೆನ್-ಡ್ರೈವ್’ ಬಾಂಬ್ ಸಿಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ…
Read More » -

ಗುತ್ತಿಗೆದಾರರ ಸಂಘದಲ್ಲಿ ಕಮಿಷನ್ ಸಂಚಲನ; ಗೌರವ ಅಧ್ಯಕ್ಷ ಶೇಗಜಿ ಅಮಾನತು!
ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…
Read More » -

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…
Read More » -

10 ವರ್ಷಗಳ ಸೇಡಿಗೆ ಹರಿದ ನೆತ್ತರು; ತಾಯಿಯನ್ನು ಕರೆದೊಯ್ದವನ 16 ಬಾರಿ ಕೊಚ್ಚಿ ಕೊಲೆ
ಬೆಳಗಾವಿ: ತಾಯಿಯನ್ನು ಕರೆದೊಯ್ದ ವ್ಯಕ್ತಿಯನ್ನು ಮಗ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51)…
Read More » -

ಅಕ್ರಮ ಸಂಬಂಧಕ್ಕೆ ಅಣ್ಣ ಬಲಿ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ಅರೆಸ್ಟ್!
ಉತ್ತರ ಕನ್ನಡ : ಸಿದ್ದಾಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಮಹಿಳೆಯೊಬ್ಬರ ಜೊತೆ ಹೊಂದಿದ್ದ…
Read More » -

ಧರ್ಮರಾಯಸ್ವಾಮಿ ದೇಗುಲದಲ್ಲಿ ಆಭರಣ ಗುಳುಂ;ಮುಜರಾಯಿ ಅಧಿಕಾರಿ ವಿರುದ್ಧ ಆರೋಪ!
ಬೆಂಗಳೂರಿನ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ದ್ರೌಪದಿ ದೇವಿಗೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣ ಕಳ್ಳತನವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್…
Read More » -

ಮೈಸೂರಿನಲ್ಲಿ ಎನ್ಸಿಬಿ ಬಿಗ್ ಆಪರೇಷನ್; 10 ಕೋಟಿ ಮೌಲ್ಯದ ಡ್ರಗ್ ಜಪ್ತಿ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಮಟ್ಟದ ಬೃಹತ್ ಡ್ರಗ್ ತಯಾರಿಕಾ ಜಾಲವನ್ನು ಭೇದಿಸಿದ್ದಾರೆ. ರಹಸ್ಯವಾಗಿ…
Read More » -

‘ಮಿಲನ’ ಸುಂದರಿ ಅಂಜಲಿ ಲುಕ್ಗೆ ನೆಟ್ಟಿಗರು ಶಾಕ್; ಬಾಡಿ ಶೇಮಿಂಗ್ಗೆ ಗುರಿಯಾದ ಪಾರ್ವತಿ ಮೆನನ್
ಬೆಂಗಳೂರು: ಚಿತ್ರರಂಗ ಅಂದಮೇಲೆ ಅಲ್ಲಿ ಹೊಗಳಿಕೆ ಎಷ್ಟು ಸಹಜವೋ, ತೆಗಳಿಕೆಯೂ ಅಷ್ಟೇ ವೇಗವಾಗಿ ಇರುತ್ತದೆ. ಸೌಂದರ್ಯವೇ ಬಂಡವಾಳವಾಗಿರುವ ಗ್ಲಾಮರ್ ಲೋಕದಲ್ಲಿ ನಟ-ನಟಿಯರ ದೇಹತೂಕದಲ್ಲಿ ಸ್ವಲ್ಪ ಏರುಪೇರಾದರೂ ಸಾಕು,…
Read More » -

ಹೂವಿನ ಪ್ರಿಯ ಮಾಗೋಡು ರಂಗನಾಥನ ಬ್ರಹ್ಮರಥೋತ್ಸವ;ಏಷ್ಯಾದಲ್ಲೇ ಪ್ರಸಿದ್ಧ ಜಾತ್ರೆ!
ತುಮಕೂರು: ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ನೆಲೆಸಿರುವ ಶ್ರೀ ಕಂಬದ ರಂಗನಾಥಸ್ವಾಮಿಯ ಅದ್ದೂರಿ ಹೂವಿನ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ನೆರವೇರಿದೆ. ಈ ರಥೋತ್ಸವವು ಏಷ್ಯಾ ಖಂಡದಲ್ಲಿಯೇ ಅತಿ…
Read More » -

ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ; ಕಲ್ಲಿನಿಂದ ಜಜ್ಜಿ ಕೊಂದ ಸ್ನೇಹಿತ!
ಬಾಗಲಕೋಟೆ:ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ, ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್ಕೆ…
Read More » -

ಜಮೀನು ವಿಚಾರಕ್ಕೆ ಕಿತ್ತಾಟ; ತಮ್ಮನ ತಲೆ ಒಡೆದು ಕೊಲೆ ಮಾಡಿದ ಅಣ್ಣ
ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಅಣ್ಣ-ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಸಿ.ಕೆ ನೀಲಪ್ಪ (62) ಕೊಲೆಯಾದ ದುರ್ದೈವಿ.…
Read More » -

ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!
ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ…
Read More » -

ಕೆಲಸಕ್ಕಿಂತ ಎಗ್ ರೈಸ್ ಮಾರೋದು ಬೆಟರ್; ಸ್ಟೇಟಸ್ ಹಾಕಿ ಸಂಕಷ್ಟಕ್ಕೀಡಾದ ಪೊಲೀಸ್
ಕೊಪ್ಪಳ ಜಿಲ್ಲೆಯ ಹನಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಹಾಕಿರುವ ವಾಟ್ಸಾಪ್ ಸ್ಟೇಟಸ್ ಈಗ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ‘ಪೊಲೀಸ್…
Read More » -

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!
ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್ವುಡ್ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…
Read More » -

ಬೆಂಗಳೂರಿನಲ್ಲಿ ನಾಳೆಯಿಂದ 5 ದಿನ ಪವರ್ ಕಟ್; ನಿಮ್ಮ ಏರಿಯಾ ಲಿಸ್ಟ್ ಇಲ್ಲಿದೆ5-day
ಬೆಂಗಳೂರು: ನಿವಾಸಿಗಳಿಗೆ ಬೆಸ್ಕಾಂ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ನಗರದ ಹೆಬ್ಬಾಳ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಸತತ ಐದು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.…
Read More » -

ಚುನಾವಣಾ ಆಕಾಂಕ್ಷೆಯಿಂದ ಮಗಳನ್ನೇ ಕೊಂದ ತಂದೆ; ಮಹಾರಾಷ್ಟ್ರದಲ್ಲಿ ಘಟನೆ
ಮಹಾರಾಷ್ಟ್ರ:ಅಧಿಕಾರ ಮತ್ತು ಚುನಾವಣಾ ಆಕಾಂಕ್ಷೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಈ ಘಟನೆ ಉದಾಹರಣೆಯಾಗಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವ ದುರಾಸೆಯಿಂದ ಹೆತ್ತ ತಂದೆಯೇ ತನ್ನ ಮಗಳನ್ನು…
Read More » -

‘ವಿಬಿ ಜಿ ರಾಮ್ ಜಿ ‘ನಲ್ಲಿ ರಾಮನೂ ಇಲ್ಲ, ಸಿದ್ದರಾಮನೂ ಇಲ್ಲ;ಸಿಎಂ ಸಿದ್ದರಾಮಯ್ಯ ವ್ಯಂಗ್ಯ!
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಹೊಸ ಯೋಜನೆ ‘ವಿಬಿ ಜಿ ರಾಮ್ ಜಿ’ ಹೆಸರಿನಲ್ಲಿ ರಾಮನಿಲ್ಲ ಎಂದು ವ್ಯಂಗ್ಯವಾಡುವ…
Read More » -

ಬಾಂಗ್ಲಾ ಸೆರೆಯಿಂದ ಮೀನುಗಾರರ ಬಿಡುಗಡೆ; 3 ತಿಂಗಳ ನಂತರ ಕಾರ್ಮಿಕರು ವಾಪಾಸ್
ಬಾಂಗ್ಲಾದೇಶದ ಸೆರೆಯಲ್ಲಿದ್ದ ಆಂಧ್ರಪ್ರದೇಶದ 9 ಮೀನುಗಾರರು ಬರೋಬ್ಬರಿ ಮೂರು ತಿಂಗಳ ನಂತರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ…
Read More » -

ಲಕ್ಕುಂಡಿ ಅಭಿವೃದ್ಧಿಗೆ ಪ್ಲಾನ್; ಉತ್ಖನನ ಸ್ಥಳಕ್ಕೆ ಡಿಸಿ ಭೇಟಿ
ಗದಗ ಜಿಲ್ಲೆಯ ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಜೀರ್ಣೋದ್ಧಾರ ಮತ್ತು ಉತ್ಖನನ ಕಾರ್ಯಗಳು ಹೊಸ ವೇಗ ಪಡೆದುಕೊಂಡಿವೆ. ಕಳೆದ 15 ದಿನಗಳಿಂದ ನಡೆಯುತ್ತಿರುವ ಉತ್ಖನನದ ಬೆನ್ನಲ್ಲೇ, ಲಕ್ಕುಂಡಿಯನ್ನು ಅಂತರಾಷ್ಟ್ರೀಯ…
Read More » -

‘ಅಸತ್ಯದ ಎದುರು ಸತ್ಯ ಅಸಹಾಯಕ’: ವಿಪಕ್ಷಗಳ ಟೀಕೆಗೆ ಸದನದಲ್ಲಿ ಸಿಎಂ ತಿರುಗೇಟು
ಬೆಂಗಳೂರು: “ಒಮ್ಮೊಮ್ಮೆ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ನಿರ್ಮಾಣವಾಗುವುದು ನಿಜ. ಆದರೆ ಅದು ಅಸತ್ಯದ ಎದುರು ಸತ್ಯ ಅಸಹಾಯಕವಾದಾಗ ಮಾತ್ರ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು…
Read More » -

‘ಹೌದು ಹುಲಿಯಾ’ Vs ‘ಹೌದು ಇಲಿಯಾ’;ಸಿಎಂ ವಿರುದ್ಧಆರ್. ಅಶೋಕ್ ವಾಗ್ದಾಳಿ
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಿರುವ ವಾಗ್ದಾಳಿ ಸದನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರನ್ನು ಕುರಿತು ಮಾತನಾಡಿರುವ…
Read More » -

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಮ್ಮ ಮೇಲೆ ಇರಲಿದೆ ‘ಹೋಮ್ ಗಾರ್ಡ್’ ಕಣ್ಣು
ಬೆಂಗಳೂರು: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮಿಷ್ಟದಂತೆ ವರ್ತಿಸುವ ಕಾಲ ಮುಗಿಯಿತು. ಸಹ-ಪ್ರಯಾಣಿಕರಿಗೆ ತೊಂದರೆ ನೀಡುವ, ಮೆಟ್ರೋ ನಿಯಮಗಳನ್ನು ಗಾಳಿಗೆ ತೂರುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್ಸಿಎಲ್ (BMRCL) ಈಗ…
Read More » -

ಬಂಡೀಪುರ-ನಾಗರಹೊಳೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಹುಲಿಗಳ ಶೃಂಗಸಭೆ
ಕರ್ನಾಟಕ: ಹೆಮ್ಮೆಯ ಅರಣ್ಯ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆ ಭಾರತದ ಮೊದಲ ಅಂತರರಾಷ್ಟ್ರೀಯ ಬೆಕ್ಕಿನ ಜಾತಿಯ ಪ್ರಾಣಿಗಳ ಶೃಂಗಸಭೆ ಆಯೋಜನೆಗೆ ಸಿದ್ಧತೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ…
Read More » -

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಒಂದು ತಿಂಗಳೊಳಗೆ…
Read More » -

ಉಡುಪಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ದಾಳಿ
ಉಡುಪಿ: ಕಾಂಗ್ರೆಸ್ನ ಯುವ ಮುಖಂಡ ಹಾಗೂ ಎನ್ಎಸ್ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ನಿಂದ ಅಟ್ಯಾಕ್ ಮಾಡಿದೆ. ಉಡುಪಿ ಜಿಲ್ಲೆಯ ಪಿಪಿಸಿ…
Read More » -

ಸುಳ್ವಾಡಿಯಲ್ಲಿ ಫ್ಲೋರೈಡ್ ನೀರಿನ ಮರಣಮೃದಂಗ: 47 ಮಂದಿಗೆ ಕಿಡ್ನಿ ವೈಫಲ್ಯ
ಚಾಮರಾಜನಗರ : ಹನೂರು ತಾಲೂಕಿನ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ 47 ಮಂದಿಗೆ ಕಿಡ್ನಿ ವೈಫಲ್ಯ ಸಂಭವಿಸಿದ್ದು ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ ಅನಾಹುತ ಸಂಭವಿಸಿರುವುದಾಗಿ ತಿಳಿದುಬಂದಿದೆ.…
Read More » -

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ
ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…
Read More » -

ಸಿ.ಜೆ. ರಾಯ್ ಆತ್ಮಹತ್ಯೆ: ಶೂಟ್ ಮಾಡಿಕೊಂಡರು ಸೌಂಡ್ ಬರದಿರಲು ಕಾರಣವೇನು ?
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆಯ ಪ್ರಕರಣದಲ್ಲಿ, ಪಿಸ್ತೂಲಿನಿಂದ ಶೂಟ್ ಮಾಡಿಕೊಂಡರೂ ಕಚೇರಿಯ…
Read More » -

ಕನಕಪುರದಲ್ಲಿ ಗ್ಯಾಸ್ ಲೀಕ್ ಆಗಿ ಮೂವರು ಸಾವು
ರಾಮನಗರ: ಜನವರಿ 26 ರಂದು ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನಕಪುರದ ಅಮರನಾರಾಯಣ ಬ್ಲಾಕ್ನಲ್ಲಿ ದುರಂತ…
Read More » -

ಲಾಂಗ್ ತೋರಿಸಿ ಹಾಡಹಗಲೇ 31 ಲಕ್ಷ ರೂ. ಲೂಟಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಬರೋಬ್ಬರಿ…
Read More » -

ಆರತಕ್ಷತೆ ದಿನ ವರನಿಗೆ ಚೂರಿ ಇರಿದ ಕೇಸ್ಗೆ ಬಿಗ್ ಟ್ವಿಸ್ಟ್: ವಧುವೇ ಅಸಲಿ ಕಿಲಾಡಿ
ಕೊಳ್ಳೇಗಾಲ: ಮದುವೆ ಮನೆಯಲ್ಲಿ ಅಮಾಯಕಿಯಂತೆ ನಟಿಸಿ, ಕಣ್ಣೀರು ಹಾಕುತ್ತಾ ಎಲ್ಲರ ಮರುಕ ಗಿಟ್ಟಿಸಿದ್ದ ವಧುವಿನ ಅಸಲಿ ಮುಖವಾಡ ಕಳಚಿದೆ. ಅರತಕ್ಷತೆ ದಿನವೇ ವರನಿಗೆ ಚೂರಿ ಇರಿದ ಪ್ರಕರಣಕ್ಕೆ…
Read More » -

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಸಂಪ್ನಲ್ಲಿ ಶವವಾಗಿ ಪತ್ತೆ
ಬೆಂಗಳೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ 14 ವರ್ಷದ ಬಾಲಕ, ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ಇರುವ ಜಲಮಂಡಳಿಯ ತೆರೆದ ಸಂಪ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಚಾಮರಾಜನಗರ…
Read More » -

ರಾಯ್ ಸಾವು; ಡೆತ್ ನೋಟ್ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು?
ಸಿ.ಜೆ. ರಾಯ್ ಅವರ ನಿಗೂಢ ಸಾವು ಮತ್ತು ಅದಕ್ಕೆ ಸಿಕ್ಕಿರುವ ಸ್ಫೋಟಕ ತಿರುವು ಈಗ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಉದ್ಯಮಿ ಬರೆದಿದ್ದಾರೆ ಎನ್ನಲಾದ ಒಂಬತ್ತು…
Read More » -

ಅತ್ತೆ-ಸೊಸೆ ಜಗಳ ಮೂರು ಕಂದಮ್ಮಗಳ ಬಲಿ;ಬಾದಾಮಿಯಲ್ಲಿ ಭೀಕರ ದುರಂತ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…
Read More » -

ಮಣ್ಣಲ್ಲಿ ಮಣ್ಣಾದ ಕಾನ್ಫಿಡೆಂಟ್ ದೊರೆ ಸಿ.ಜೆ. ರಾಯ್; ನೆಚ್ಚಿನ ಸ್ಥಳದಲ್ಲೇ ಅಂತ್ಯಕ್ರಿಯೆ
ಪ್ರಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಅವರ ಆಶಯದಂತೆಯೇ ಬೆಂಗಳೂರಿನ ಅವರ ನೆಚ್ಚಿನ ಸ್ಥಳವಾದ ‘ಕಾನ್ಫಿಡೆಂಟ್ ಕ್ಯಾಸ್ಕ್ಯೇಡ್’ನ ರಾಜ್ ಕುಮಾರ್…
Read More » -

ರಾಜ್ಯಕ್ಕೆ ಬಜೆಟ್ನಲ್ಲಿ ಅನ್ಯಾಯ; ಜೋಶಿ, ಸೋಮಣ್ಣ ಜನರಿಗೆ ಹೇಗೆ ಮುಖ ತೋರಿಸ್ತಾರೆ- ಎಂ.ಬಿ. ಪಾಟೀಲ್
ಕೇಂದ್ರ ಬಜೆಟ್ 2026-27ರಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More » -

ಯಾವ ಹೈಸ್ಪೀಡ್ ರೈಲೂ ಬರಲ್ಲ! ಕೇಂದ್ರ ಬಜೆಟ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ಕೇಂದ್ರ ಬಜೆಟ್ 2026-27ರ ಘೋಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್ನಿಂದ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಯಾವುದೇ ದೊಡ್ಡ…
Read More » -

ಸೈಟ್ ವಿವಾದಕ್ಕೆ ಮತ್ತೆ ಕಿಡಿ; ‘ರೌಡಿಸಂ ಮಾಡ್ತೀಯಾ’ ಎಂದು ಪುಷ್ಪಾ ಗರಂ
ಹಾಸನ: ಜಿಲ್ಲೆಯ ವಿದ್ಯಾನಗರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ಕುಮಾರ್ ಹಾಗೂ ನಿವೇಶನ ಮಾಲೀಕ ದೇವರಾಜು ನಡುವಿನ ಜಟಾಪಟಿ ಮತ್ತೊಮ್ಮೆ ಬೀದಿಗೆ ಬಂದಿದೆ.…
Read More » -

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೆಎಫ್ಡಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಈಗಾಗಲೇ 9 ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಎನ್.ಆರ್. ಪುರ, ಶೃಂಗೇರಿ…
Read More » -

400 ಕೋಟಿ ದರೋಡೆ ಕೇಸ್ಗೆ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ
ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಬೆಳಗಾವಿಯ ಚೋರ್ಲಾ…
Read More » -

SIT ಎಂಟ್ರಿ; ಬಯಲಾಯ್ತಾ ಸಿ.ಜೆ. ರಾಯ್ ಕಾಲ್ ಲಿಸ್ಟ್ ರಹಸ್ಯ?
ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರು ಬೆಂಗಳೂರಿನ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ…
Read More » -

ವರದಕ್ಷಿಣೆ ಕಿರುಕುಳ, ಪತಿಯ ಸಂದೇಹಕ್ಕೆ ಬೇಸತ್ತು ವಿಷ ಸೇವಿಸಿ ಪತ್ನಿ ಆತ್ಮಹತ್ಯೆ
ಹಾಸನ: ಪತಿ ವರದಕ್ಷಿಣೆ ಕಿರುಕುಳ ಹಾಗೂ ಶಂಕೆ ವ್ಯಕ್ತಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ.…
Read More » -

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್; ಕೊಲೆಯೋ ಅಥವಾ ಆತ್ಮಹತ್ಯೆಯೋ? ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಪ್ರಶ್ನೆ!
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ಲೋಕಕ್ಕಷ್ಟೇ ಸೀಮಿತವಾಗಿಲ್ಲ, ಬದಲಾಗಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಸಾವಿನ…
Read More » -

ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ಅಂತ್ಯಕ್ರಿಯೆ
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಖ್ಯಾತ ಉದ್ಯಮಿ ಡಾ ಸಿ ಜೆ ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ನಡೆಯಲಿದೆ. ತಮ್ಮ ಆಪ್ತರ ಬಳಿ ಈ…
Read More » -

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ – ಐಟಿ ರೇಡ್ನಿಂದ ಬೇಸತ್ತಿದ್ದ ಉದ್ಯಮಿ?
ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಲ್ಯಾಂಡ್ಫೋರ್ಡ್ ರಸ್ತೆ ಬಳಿ ಇವರು ತಮ್ಮ…
Read More » -

ಸರ್ಕಾರಿ ಬಸ್ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ- ರಾಮಲಿಂಗಾರೆಡ್ಡಿ ಆದೇಶ
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಮೇಲೆ ಗುಟ್ಕಾ, ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿಷೇಧಿಸಿ ಆದೇಶ…
Read More » -

ಹೆತ್ತವರು, ತಂಗಿಯ ಉಸಿರು ನಿಲ್ಲಿಸಿ, ದೂರು ನೀಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ಭೂಪ
ವಿಜಯನಗರ/ಬೆಂಗಳೂರು: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ, ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬೆಂಗಳೂರಿಗೆ…
Read More » -

ಮೈಸೂರಿನ ದಸರಾ ಕುಸ್ತಿ ಪಟು, ಟೈಗರ್ ಬಾಲಾಜಿ ಜೆಟ್ಟಿ ವಿಧಿವಶ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಕುಸ್ತಿಗೆ ಹೆಸರಾಂತ ಪೈಲ್ವಾನ್ ‘ಟೈಗರ್ ಬಾಲಾಜಿ’ (67) ಅವರು ಇಂದು ನಿಧನರಾಗಿದ್ದಾರೆ. ಜಿದ್ದಿಗೆ ಬಿದ್ದರೆ ಎದುರಾಳಿ ಉಳಿಯೋದು ಕಷ್ಟ, ಜಟ್ಟಿಯಾಗಿ ಕಣಕ್ಕಿಳಿದರೆ…
Read More » -

ಕೆ.ಜೆ. ಜಾರ್ಜ್ ರಾಜೀನಾಮೆ ಸುಳ್ಳು ಸುದ್ದಿ – ಪರಮೇಶ್ವರ್ ಸ್ಪಷ್ಟನೆ
ಮೈಸೂರು: ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇವಲ ಊಹಾಪೋಹವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಗೃಹ ಸಚಿವ…
Read More » -

ತ್ರಿಪುರದಲ್ಲಿ 1.80 ಲಕ್ಷ ಗಾಂಜಾ ಸಸಿಗಳನ್ನ ನಾಶಪಡಿಸಿದ ಭದ್ರತಾ ಪಡೆ
ತ್ರಿಪುರದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಅಕ್ರಮ ಡ್ರಗ್ಸ್ ಉತ್ಪಾದನೆ ಹಾಗೂ ಸಾಗಣೆ ವಿರುದ್ಧ ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ತ್ರಿಪುರದ ಸೋನಮುರಾ ಉಪವಿಭಾಗದಲ್ಲಿ…
Read More » -

ಪ್ರೀತಿ–ಮದುವೆ ನೆಪದಲ್ಲಿ 3 ಮದುವೆ, ಲಕ್ಷಾಂತರ ರೂ. ಲೂಟಿ – ಠಾಣೆ ಮೆಟ್ಟಿಲೇರಿದ ಗಂಡಂದಿರು
ದೊಡ್ಡಬಳ್ಳಾಪುರ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮೂವರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಮಹಿಳೆಯೊಬ್ಬರ ಅಸಲಿ ಮುಖ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ…
Read More » -

ಹೋಂವರ್ಕ್ ಮಾಡಿಲ್ಲವೆಂದು ಬಾಲಕನ ಮೇಲೆ ಶಿಕ್ಷಕಿ ಹಲ್ಲೆ; ತಡವಾಗಿ ಬೆಳಕಿಗೆ
ಬೆಂಗಳೂರು: ನಂದಿನಿ ಲೇಔಟ್ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ನಾಲ್ಕನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ…
Read More » -

ಸಿದ್ದು-ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಬಿಜೆಪಿ ವಿರುದ್ಧ ಪೊಲೀಸ್ ಮೆಟ್ಟಿಲೇರಿದ ಕಾಂಗ್ರೆಸ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಡಿಜಿಟಲ್ ಸಮರ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರನ್ನು ಗುರಿಯಾಗಿಸಿಕೊಂಡು ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ…
Read More » -

5 ಲಕ್ಷ ಲಂಚಕ್ಕೆ ಡೀಲ್ – ಕೆ.ಪಿ. ಅಗ್ರಹಾರ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಚೀಟಿ ವ್ಯವಹಾರದಲ್ಲಿ ವಂಚನೆ ಪ್ರಕರಣದಿಂದ ಆರೋಪಿಗಳನ್ನು ಕೈಬಿಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…
Read More » -

ರಾಜ್ಯ ಸಿವಿಲ್ ಸೇವಾ ಆಕಾಂಕ್ಷಿಗಳಿಗೆ ಭರ್ಜರಿ ಗಿಫ್ಟ್ – 40 ವರ್ಷ ವಯೋಮಿತಿವರೆಗೆ ಅರ್ಜಿ ಅವಕಾಶ
ಕರ್ನಾಟಕ ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ…
Read More » -

‘ಸಾರಿಗೆ ವ್ಯವಸ್ಥೆ ಫೇಲ್’ ಎಂದ ಪೈಗೆ ರಾಮಲಿಂಗಾ ರೆಡ್ಡಿ ಸವಾಲ್
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆಯ ವಿಚಾರವಾಗಿ ಉದ್ಯಮಿ ಮೋಹನ್ದಾಸ್ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತಾರಕಕ್ಕೇರಿದೆ. “ಬಸ್ ವ್ಯವಸ್ಥೆ ಸುಧಾರಿಸಲು…
Read More » -

ಮನರೇಗಾ ಹಕ್ಕುಗಳ ಕಸಿದ ಕೇಂದ್ರ: ಗಾಂಧಿ ತತ್ವ, ಕಾರ್ಮಿಕರ ಬದುಕಿಗೆ ಕೊಡಲಿಪೆಟ್ಟು – ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ‘ಜಿ ರಾಮ್ ಜಿ’ ಕಾಯ್ದೆಯು ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಲಕ್ಷಾಂತರ ಕಾರ್ಮಿಕರ ಬದುಕಿನ ಮೇಲೆ ನೇರ ದಾಳಿ…
Read More »





















































































































































