ರಾಜ್ಯ
-

ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡಿಲ್ಲ, ಅದರ ಅಗತ್ಯವೂ ನಮಗಿಲ್ಲ- ಪರಮೇಶ್ವರ್
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ನಾಯಕರ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು…
Read More » -

ಲಕ್ಕುಂಡಿಯಲ್ಲಿ ಉತ್ಖನನ ವೇಳೆ 3 ಹೆಡೆಯ ನಾಗರ ಕಲ್ಲು ಪತ್ತೆ
ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನವೂ ಉತ್ಖನನ ಕಾರ್ಯ ಮುಂದುವರೆದಿದ್ದು, ಪ್ರತಿದಿನವೂ ಹೊಸ ಹೊಸ ಪ್ರಾಚ್ಯಾವಶೇಷಗಳು ಪತ್ತೆಯಾಗುತ್ತಿವೆ. ಇತ್ತೀಚೆಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ…
Read More » -

ಪಿಎಸ್ಐ ಹಗರಣದ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಕಲಬುರಗಿ ಜೈಲಿನಿಂದ ಮೈಸೂರಿಗೆ ಶಿಫ್ಟ್
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಪದೇ…
Read More » -

ರಾಜ್ಯ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ – ಏ. 24ರಿಂದ ಜಾರಿ…!
ರಾಜ್ಯ ಸರ್ಕಾರ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ ಎಂದು ಘೋಷಿಸಿದೆ. ಈ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…
Read More » -

ಅಕ್ರಮ ಸಂಬಂಧ: ಕೊಲೆಯಲ್ಲಿ ಅಂತ್ಯ
ಹಾಸನ : ನಗರದ ಕೆ.ಆರ್.ಪುರಂ ಪ್ರದೇಶದಲ್ಲಿ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಒಂದೇ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇಬ್ಬರು ಪುರುಷರ ನಡುವಿನ…
Read More » -

ಋತುಚಕ್ರದ ರಜೆ: ಶಿಕ್ಷಣ ಇಲಾಖೆಯಿಂದ ಅಧಿಕೃತ ಷರತ್ತುಗಳು ಪ್ರಕಟ
ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಘೋಷಿಸಿದ್ದ ‘ಋತುಚಕ್ರ ರಜೆ’ (Menstrual Leave) ಸೌಲಭ್ಯಕ್ಕೆ ಸಂಬಂಧಿಸಿದಂತೆ ಈಗ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮಾಸಿಕ…
Read More » -

ಬಾತ್ರೂಂನಲ್ಲಿ ಕುಳಿತಿದ್ದ ಬೃಹತ್ ಹೆಬ್ಬಾವು.. ಭಯಭೀತರಾದ ಮನೆ ಮಂದಿ
ಶಿವಮೊಗ್ಗ: ಮನೆಯ ಸ್ನಾನದ ಕೋಣೆಗೆ ಹೋದಾಗ ಅಲ್ಲಿ ಏಕಾಏಕಿ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾದರೆ ಹೇಗಿರಬೇಡ? ಇಂತಹದ್ದೊಂದು ಮೈ ನಡುಗಿಸುವ ಘಟನೆ ಶಿವಮೊಗ್ಗ ನಗರದ ಗೋಪಾಳದ ತುಳಸಿ…
Read More » -

ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ವದಂತಿಗೆ ಬ್ರೇಕ್: ಸದನದಲ್ಲಿ ಪ್ರತಿಪಕ್ಷಗಳಿಗೆ ಖಡಕ್ ಉತ್ತರ ನೀಡಿದ ಸಚಿವರು
ಬೆಂಗಳೂರು: ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ವದಂತಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಕಲಾಪದ ವೇಳೆ ಸ್ವತಃ ಸಚಿವರೇ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳನ್ನು…
Read More » -

ಗುಟ್ಕಾ ಜಾಹಿರಾತುಗಳ ವಿರುದ್ಧ ಕನ್ನಡಪರ ಹೋರಾಟಗಾರರು.. ಪೋಸ್ಟರ್ ಕಿತ್ತೆಸೆದು ಆಕ್ರೋಶ
ಬೆಂಗಳೂರು : ಒಂದೆಡೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಗಡುವನ್ನು ನೀಡಿದ್ದಾರೆ , ಇನ್ನೊಂದೆಡೆ ಗುಟ್ಕಾ ಜಾಹಿರಾತುಗಳು…
Read More » -

ಮೇಕಪ್ಗಾಗಿ ಲಕ್ಷ ಲಕ್ಷ ಖರ್ಚು ಮಾಡೋ ಖತರ್ನಾಕ್ ಕಳ್ಳಿ ಪೊಲೀಸ್ ಬಲೆಗೆ
ಬೆಂಗಳೂರು: ನೋಡಲು ಶ್ರೀಮಂತ ಮಹಿಳೆಯಂತೆ ಕಾಣುವ ಗ್ಲಾಮರಸ್ ಲುಕ್, ಮುಖಕ್ಕೆ ದುಬಾರಿ ಮೇಕಪ್, ಮೈತುಂಬಾ ರೇಷ್ಮೆ ಸೀರೆ ಹಾಗೂ ಒಡವೆಗಳು. ಇಂತಹ ಸೋಗಿನಲ್ಲಿ ಜಾತ್ರೆ ಮತ್ತು ದೇವಸ್ಥಾನಗಳಿಗೆ…
Read More » -

ಸಿದ್ದಗಂಗಾ ಮಠಕ್ಕೆ ‘ಜಲ’ ಗಂಡಾಂತರ: KIADB ನಿರ್ಲಕ್ಷ್ಯಕ್ಕೆ 10 ಸಾವಿರ ಮಕ್ಕಳ ದಾಸೋಹಕ್ಕೆ ಸಂಚಕಾರ!
ತುಮಕೂರು: ತುಮಕೂರು ಜಿಲ್ಲೆಯ ಪವಿತ್ರ ಕ್ಷೇತ್ರ ಶ್ರೀ ಸಿದ್ದಗಂಗಾ ಮಠಕ್ಕೆ ಈಗ ನೀರಿನ ಭೀತಿ ಎದುರಾಗಿದೆ. ಕೈಗಾರಿಕಾ ಸಚಿವರ ಭರವಸೆ ಕೇವಲ ಕಾಗದಕ್ಕಷ್ಟೇ ಸೀಮಿತವಾಗಿದ್ದು, ಕೆಐಎಡಿಬಿ (KIADB)…
Read More » -

ನಟ ಮಯೂರ್ ಪಟೇಲ್ ಸರಣಿ ಅಪಘಾತ: ಕಾರು ಜಪ್ತಿ, ಎಫ್ಐಆರ್ ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಅವರು ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಭವಿಸಿದೆ. ಘಟನೆಗೆ…
Read More » -

ದೌರ್ಜನ್ಯ ತಡೆಗೆ ‘ಅಕ್ಕಪಡೆ’ ಕವಚ: 12 ಗಂಟೆಗಳ ಕಾಲ ನಿರಂತರ ಗಸ್ತು – ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರವು ಅಕ್ಕಪಡೆಯನ್ನು ರಚಿಸಲಾಗಿದ್ದು, ಈ ಪಡೆಯು ದಿನದಲ್ಲಿ 12 ಗಂಟೆಗಳ ಕಾಲ ನಿರಂತರವಾಗಿ ಗಸ್ತು ತಿರುಗಲಿದೆ…
Read More » -

ನೇಣು ಬಿಗಿದುಕೊಂಡು ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ
ಧಾರವಾಡ: ನಗರದ ಪ್ರತಿಷ್ಠಿತ ಡಿಮಾನ್ಸ್ ಸಂಸ್ಥೆಯ ಹಾಸ್ಟೆಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಮೂಲದ ಡಾ. ಪ್ರಜ್ಞಾ…
Read More » -

ಭಾರತ ಹಿಂದೂ ರಾಷ್ಟ್ರ ಎಂಬ ಭಾಗವತ್ ಹೇಳಿಕೆ ಸತ್ಯ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ಭಾರತ ಒಂದು ಹಿಂದೂ ರಾಷ್ಟ್ರ’ ಎಂಬ ಹೇಳಿಕೆಯನ್ನು ಸಂಸದ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಈ ದೇಶದಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿದ್ದು,…
Read More » -

ದಿವಂಗತ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ
ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದೆ. ಪುತ್ರಿ…
Read More » -

ಉಡುಪಿ ದೋಣಿ ದುರಂತ: ಚಿಕಿತ್ಸೆ ಫಲಿಸದೆ ಯೂಟ್ಯೂಬರ್ ಮಧು ಗೌಡ ಗೆಳತಿ ಸಾವು
ಉಡುಪಿ: ಮಲ್ಪೆ ಸಮೀಪದ ಕೋಡಿಬೆಂಗ್ರೆ ಡೆಲ್ಟಾ ಬೀಚ್ನಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರು ಮೂಲದ ಯುವತಿ ದಿಶಾ (23) ಇಂದು…
Read More » -

ವಿಧಾನಸಭೆಯಲ್ಲಿ ಅಜಿತ್ ಪವಾರ್ಗೆ ಸಂತಾಪ: ಸದನದಲ್ಲಿ ಒಂದು ನಿಮಿಷ ಮೌನಾಚರಣೆ
ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರು ಮಂಡಿಸಿದ ಸಂತಾಪ ಸೂಚಕ…
Read More » -

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’
ಬೆಂಗಳೂರು: ವೇತನ ಬಾಕಿ ಮತ್ತು ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆ ರಾಜಧಾನಿಯಲ್ಲಿ ಬೆಂಗಳೂರು ಚಲೋ’ ಬೃಹತ್…
Read More » -

ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ರಾಜ್ಯಪಾಲರ ಗುಪ್ತ ವರದಿ
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ವರ್ತನೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ…
Read More » -

ಮಂತ್ರಿ ಆಗುವ ಆಸೆಗೆ ಕಾಂಗ್ರೆಸ್ಗೆ ಬಂದೆ: ಜೆಡಿಎಸ್ ವಿರುದ್ಧ ಶಿವಲಿಂಗೇಗೌಡ ಕಿಡಿ
ಹಾಸನ: “ರಾಜಕೀಯದಲ್ಲಿ ಅಧಿಕಾರ ಪಡೆಯುವ ಆಸೆ ಎಲ್ಲರಿಗೂ ಇರುತ್ತದೆ. ಜೆಡಿಎಸ್ ನಾಯಕರು ಅಧಿಕಾರ ಹುಡುಕಿಕೊಂಡು ಹೋದರೆ ಸರಿ, ನಾನು ಹೋದರೆ ದ್ರೋಹವೇ?” ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ…
Read More » -

ಮದುವೆಯಾದ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು.. ಪೋಷಕರ ಗಂಭೀರ ಆರೋಪ
ಬೆಂಗಳೂರು: ವರದಕ್ಷಿಣೆ ಕಿರುಕುಳದ ದಾರುಣ ಘಟನೆ ಬೆಳಕಿಗೆ ಬಂದಿದೆ. ವಿವಾಹವಾಗಿ ಕೇವಲ ಎರಡು ವರ್ಷ ಕಳೆಯುವಷ್ಟರಲ್ಲೇ ಕೀರ್ತಿ ಎಂಬ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪತಿಯ…
Read More » -

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್ ಪತ್ರ
ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…
Read More » -

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…
Read More » -

ಪ್ರವಾಸಿ ಬೋಟ್ ಮಗುಚಿ ಇಬ್ಬರು ದುರ್ಮರಣ
ಉಡುಪಿ: ಕೋಡಿಬೆಂಗ್ರೆ ಸಮೀಪದ ಅಳಿವೆ ಬಾಗಿಲಿನಲ್ಲಿ ಪ್ರವಾಸಿಗರಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ, ಮೈಸೂರು ಮೂಲದ ಇಬ್ಬರು ಬಿಪಿಓ ಉದ್ಯೋಗಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರಿನ…
Read More » -

ಸೈಂಟ್ ಮೇರಿಸ್ ದ್ವೀಪದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ: ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ
ಉಡುಪಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಉಡುಪಿಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ.…
Read More » -

‘ಹಿಟ್ ಅಂಡ್ ರನ್’ಗೆ ಗೃಹಿಣಿ ಬಲಿ; ಹಿಂದೂ ಸಮಾಜೋತ್ಸವ ಮುಂದೂಡಿಕೆ
ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹಿಣಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಆಲ್ದೂರು ಹೋಬಳಿಯಲ್ಲಿ ಇಂದು ನಡೆಯಬೇಕಿದ್ದ ‘ಹಿಂದೂ ಸಮಾಜೋತ್ಸವ’ವನ್ನು ಮುಂದೂಡಲಾಗಿದೆ. ಮೃತರನ್ನು ಆಲ್ದೂರು…
Read More » -

ಕುಡಿದ ಅಮಲಿನಲ್ಲಿ ಕಿರಿಕ್, ಅಡ್ಡಾದಿಡ್ಡಿ ಕಾರು ಚಾಲನೆ – ಯುವಕ ದುರ್ಮರಣ
ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗದ ಚಾಲನೆಗೆ ಒಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕ್ರಿಕೆಟ್ ಪಂದ್ಯದ ನಂತರ…
Read More » -

ಚಿನ್ನದ ನಿಧಿ ಹಸ್ತಾಂತರಿಸಿದ ಕುಟುಂಬಕ್ಕೆ ಸರ್ಕಾರದಿಂದ ನಿವೇಶನ, ಉದ್ಯೋಗ ಘೋಷಣೆ
ಗದಗ: “ಪ್ರಾಮಾಣಿಕತೆಯೇ ನಿಜವಾದ ಸಂಪತ್ತು” ಎಂಬ ಮಾತಿಗೆ ಗದಗ ಜಿಲ್ಲೆಯ ಲಕ್ಕುಂಡಿಯ ರಿತ್ತಿ ಕುಟುಂಬ ಸಾಕ್ಷಿಯಾಗಿದೆ. ಮನೆ ಪಾಯ ಅಗೆಯುವಾಗ ಸಿಕ್ಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನದ…
Read More » -

77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
Read More » -

ಬಿಜೆಪಿಗೆ ಕಾಂಗ್ರೆಸ್, ಮುಸ್ಲಿಂ ಬಿಟ್ಟು ಬೇರೆ ಮಾತಿಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಬಿಜೆಪಿ ನಾಯಕರ ಭಾಷಣದ ವೈಖರಿ ಮತ್ತು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಮತ್ತು ಮುಸ್ಲಿಂ…
Read More » -

ಡಿ.ಕೆ. ಬ್ರದರ್ಸ್ ವಿರುದ್ಧ ಹೆಚ್ಡಿಕೆ ಏಕವಚನದಲ್ಲೇ ಗುಡುಗು
ರಾಮನಗರ: “ನನಗೆ ಮಾತನಾಡುವ ಚಪಲ ಇರಬಹುದು, ಆದರೆ ಅವನಿಗೆ ಲೂಟಿ ಹೊಡೆಯುವ ಚಪಲವಿದೆ,” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ವಿರುದ್ಧ ಕೇಂದ್ರ ಸಚಿವ…
Read More » -

2028ಕ್ಕೂ ನಮ್ಮದೇ ಅಧಿಕಾರ, ಜೆಡಿಎಸ್ ಬರೋದೇ ಇಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ
ಮೈಸೂರು: ಯಾವುದೇ ಕಾರಣಕ್ಕೂ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಜೊತೆ ಸೇರಿ ಅಧಿಕಾರ ಹಿಡಿಯಬಹುದು ಎಂಬುದು ಅವರ ಭ್ರಮೆ ಮಾತ್ರ,” ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಭವಿಷ್ಯ…
Read More » -

ಮಕ್ಕಳ ಕೈಗೆ ಕಲ್ಲು ಕೊಡುವವರಿಗೆ ನೋಟಿಸ್ ಕೊಡಿ: ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶ
ಚಿಕ್ಕಮಗಳೂರು: ಇನ್ನೂ ಕಾನೂನಾಗಿ ಜಾರಿಯಾಗದ ‘ದ್ವೇಷ ಭಾಷಣ ಮಸೂದೆ-2025’ರ ಅಡಿಯಲ್ಲಿ ಹಿಂದೂ ಮುಖಂಡರಿಗೆ ಪೊಲೀಸರು ನೋಟಿಸ್ ನೀಡುತ್ತಿರುವುದಕ್ಕೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More » -

ಅಕ್ಷರ ದಾಸೋಹಿ ಅಂಕೇಗೌಡರಿಗೆ ಒಲಿದ ಪದ್ಮಶ್ರೀ
ನವದೆಹಲಿ/ಮಂಡ್ಯ: ಕನ್ನಡ ನಾಡಿನ ಜ್ಞಾನ ದಾಸೋಹಿ, ಲಕ್ಷಾಂತರ ಪುಸ್ತಕಗಳ ಸಂಗ್ರಹದ ಮೂಲಕ ಅಕ್ಷರ ಲೋಕವನ್ನೇ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಅಂಕೇಗೌಡ ಅವರಿಗೆ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ…
Read More » -

ಬೆಳಗಾವಿ 400 ಕೋಟಿ ರಾಬರಿ ಕೇಸ್: ನಾಸಿಕ್ ಎಸ್ಪಿಯ ಪತ್ರದಿಂದ ಬಯಲಾಯ್ತು ರಹಸ್ಯ
ಬೆಳಗಾವಿ: 400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್ ಅವರು ಸುದ್ದಿಗೋಷ್ಠಿ ನಡೆಸಿ, ನಾಸಿಕ್ ಪೊಲೀಸರ ಪತ್ರ…
Read More » -

ಪತ್ನಿಯ ಕುತ್ತಿಗೆ ಹಿಸುಕಿ ಸ್ವಿಮ್ಮಿಂಗ್ ಪೂಲ್ಗೆ ಎಸೆದ ಆರೋಪ – ಇಬ್ಬರು ಮಕ್ಕಳು ಅನಾಥ
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 29 ವರ್ಷದ ಪ್ರತಿಭಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಈಕೆಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್…
Read More » -

ದ್ವೇಷ ಭಾಷಣ ಮಸೂದೆಯಡಿ ನೋಟಿಸ್ ನೀಡಿದ್ದು ತಪ್ಪು: ಪೊಲೀಸರ ನಡೆಗೆ ಸಚಿವ ಪರಮೇಶ್ವರ್ ಅತೃಪ್ತಿ
ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರಿಗೆ ‘ದ್ವೇಷ ಭಾಷಣ ಮಸೂದೆ-2025’ರ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿರುವುದು ತಪ್ಪು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.…
Read More » -

ಜಾರಿಯಾಗದ ಮಸೂದೆ ಹೆಸರಲ್ಲಿ ಬಿಜೆಪಿ ಮುಖಂಡನಿಗೆ ನೋಟಿಸ್: ಸರ್ಕಾರದ ವಿರುದ್ಧ ಅಶೋಕ್ ಗುಡುಗು
ಬೆಂಗಳೂರು: ರಾಜ್ಯದಲ್ಲಿ ಮಸೂದೆಯೊಂದು ಕಾನೂನಾಗಿ ಜಾರಿಯಾಗುವ ಮೊದಲೇ ಅದರ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿರುವುದು ಈಗ ತೀವ್ರ ವಿವಾದಕ್ಕೆ ನಾಂದಿ ಹಾಡಿದೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರು…
Read More » -

ಕಟೌಟ್ ಬಿದ್ದು ಮೂವರಿಗೆ ಗಾಯ – ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ
ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ವಸತಿ ಇಲಾಖೆಯ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು ಮೂವರು ಗಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಗಾಯಗೊಂಡವರಿಗೆ…
Read More » -

ರಾಜೀವ್ ಗೌಡ ಎಷ್ಟು ದಿನ ಅಂತ ತಪ್ಪಿಸಿಕೊಳ್ತಾರೆ? ಮುಲಾಜಿಲ್ಲದೇ ಬಂಧಿಸ್ತೇವೆ: ಪರಮೇಶ್ವರ್
ಬೆಂಗಳೂರು: ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ. “ರಾಜೀವ್ ಗೌಡ ಬಂಧನಕ್ಕೆ…
Read More » -

ದೇಶದ ಅತಿದೊಡ್ಡ ದರೋಡೆ: ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ 400 ಕೋಟಿ ರೂ. ಹೈಜಾಕ್!
ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್ಗಳನ್ನು ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ಹೈಜಾಕ್…
Read More » -

ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಡಾಲಿ; ತಂದೆ ಆಗುತ್ತಿರುವ ಸಂಭ್ರಮದಲ್ಲಿ ಧನಂಜಯ್
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ‘ಡಾಲಿ’ ಧನಂಜಯ್ ತಮ್ಮ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ. ಅಪ್ಪಟ ಪ್ರತಿಭೆಯ ಮೂಲಕ ಮನೆಮಾತಾಗಿರುವ ಧನಂಜಯ್ ಶೀಘ್ರದಲ್ಲೇ…
Read More » -

ಕಾಂಗ್ರೆಸ್ ಅಂದ್ರೆ ಕಮಿಷನ್, ಕರಪ್ಷನ್ ; ರಾಜಶೇಖರ್ ಹಿಟ್ನಾಳ್ ಉಚ್ಚಾಟನೆಗೆ ಛಲವಾದಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮೇರೆ ಮೀರಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಮಾನವೀಯ ಮೌಲ್ಯಗಳನ್ನು…
Read More » -

ನಮ್ಮನ್ನು ಮುಗಿಸಲು ಹೊರಟವರಿಗೆ ಕಾಲವೇ ಉತ್ತರ ನೀಡಲಿದೆ: ಹೆಚ್ಡಿಡಿ ಖಡಕ್ ವಾರ್ನಿಂಗ್
ಹಾಸನ: “ಜೆಡಿಎಸ್ ಪಕ್ಷವನ್ನು ಹಾಗೂ ರೇವಣ್ಣ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಡೆಸುತ್ತಿರುವ ಆಟಗಳು ಬಹಳ ದಿನ ನಡೆಯುವುದಿಲ್ಲ. ಎಲ್ಲದಕ್ಕೂ ಕಾಲ ಬರಲಿದೆ, ಅಲ್ಲಿಯವರೆಗೆ ಸ್ವಲ್ಪ ಕಾಯಿರಿ,”…
Read More » -

ಜೆಡಿಎಸ್ ‘ಶಕ್ತಿ ಪ್ರದರ್ಶನ’: “ರಾಕ್ಷಸರನ್ನು ತೊಲಗಿಸಲು ಕುಮಾರಣ್ಣ ಮತ್ತೆ ಸಿಎಂ ಆಗಬೇಕು” – ನಿಖಿಲ್
ಹಾಸನ: ಪ್ರಾದೇಶಿಕ ಪಕ್ಷ ಜನತಾದಳ ತನ್ನ ಭದ್ರಕೋಟೆ ಹಾಸನದಲ್ಲಿ ಬೃಹತ್ ‘ಜನತಾ ಸಮಾವೇಶ’ದ ಮೂಲಕ ರಾಜಕೀಯ ವಿರೋಧಿಗಳಿಗೆ ಪ್ರಬಲ ಸಂದೇಶ ರವಾನಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ…
Read More » -

ಮಗನ ಪ್ರೇಮ ವ್ಯವಹಾರಕ್ಕೆ ಅತ್ತೆಯೇ ರಾಯಭಾರಿ: ಪತ್ನಿಯಿಂದ ಗಂಭೀರ ಆರೋಪ
ಆನೇಕಲ್: ಅತ್ತಿಬೆಲೆಯಲ್ಲಿ ನವವಿವಾಹಿತ ದಂಪತಿಗಳ ನಡುವಿನ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪತಿ ಮತ್ತು ಪತ್ನಿ ಪರಸ್ಪರ ಸ್ಫೋಟಕ ಆರೋಪಗಳನ್ನು ಮಾಡಿಕೊಂಡಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲೇ…
Read More » -

ಗ್ಯಾರಂಟಿಗಳ ಹೆಸರಲ್ಲಿ ಜನರಿಗೆ ಮೋಸ: ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ಗುಡುಗು
ತುಮಕೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡುತ್ತಿರುವ ಶಾಶ್ವತ ಪರಿಹಾರವಲ್ಲ, ಬದಲಿಗೆ ಕನ್ನಡಿಗರನ್ನು ಸಾಲದ ಸುಳಿಗೆ ನೂಕುವ ತಂತ್ರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
Read More » -

ವಿಧಾನಸೌಧದ ಮುಂದೆಯೇ ವೈದ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲೇ ವೈದ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ. ನಾಗೇಂದ್ರ ಶಿರೂರು ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ವೈದ್ಯರು ಎಂದು ತಿಳಿದು ಬಂದಿದೆ..…
Read More » -

77ನೇ ಗಣರಾಜ್ಯೋತ್ಸಕ್ಕೆ ಮಾಣಿಕ್ ಷಾ ಮೈದಾನ ಸಜ್ಜು; ಸಾರ್ವಜನಿಕರಿಗೆ 2,000 ಇ-ಪಾಸ್ ವ್ಯವಸ್ಥೆ
ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಮಧುವಣಗಿತ್ತಿಯಂತೆ ಸಜ್ಜಾಗಿದೆ. ಈ ಬಾರಿ ಸಾರ್ವಜನಿಕರು ಸಮಾರಂಭವನ್ನು ಕಣ್ತುಂಬಿಕೊಳ್ಳಲು ವಿಶೇಷವಾಗಿ 2,000 ಇ-ಪಾಸ್ಗಳ ವ್ಯವಸ್ಥೆ…
Read More » -

ಹಾಸನದಲ್ಲಿ ಜೆಡಿಎಸ್ ಬೆಳ್ಳಿ ಹಬ್ಬ; ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ಹಾಸನ: ಜೆಡಿಎಸ್ ಪಕ್ಷದ ಇಪ್ಪತ್ತೈದು ವರ್ಷಗಳ ಸುದೀರ್ಘ ಪಯಣದ ಸ್ಮರಣಾರ್ಥವಾಗಿ ಇಂದು ಹಾಸನದ ಬೂವನಹಳ್ಳಿಯಲ್ಲಿ ‘ಬೆಳ್ಳಿ ಹಬ್ಬ’ ಹಾಗೂ ಬೃಹತ್ ‘ಜನತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ. ಈ ಮೂಲಕ…
Read More » -

ಸಿಎಂ ಕಾರ್ಯಕ್ರಮದ ವೇಳೆ ಅವಘಡ: ಬೃಹತ್ ಕಟೌಟ್ ಬಿದ್ದು ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಸಿಎಂ ಕಾರ್ಯಕ್ರಮದಲ್ಲಿ ಆಕಸ್ಮಿಕ ದುರಂತವೊಂದು ಸಂಭವಿಸಿದೆ. ಮನೆ ಹಸ್ತಾಂತರ ಕಾರ್ಯಕ್ರಮದ ಸಿದ್ಧತೆ ವೇಳೆ ರಾಜಕೀಯ ನಾಯಕರ ಬೃಹತ್ ಕಟೌಟ್ಗಳು ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ…
Read More » -

ಸ್ನೇಹಿತನ ಪರ ಬ್ಯಾಟಿಂಗ್ ಇಳಿದ ಆಟೋ ಚಾಲಕನ ಭೀಕರ ಹತ್ಯೆ
ರಾಯಚೂರು: ಚಿಕ್ಕ ವಿಚಾರಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಜಹೀರಾಬಾದ್ನ ಮಾವಿನ ಕೆರೆ ಬಳಿ ನಡೆದಿದೆ. ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಲು ಹೋದ ಯುವಕನನ್ನೇ…
Read More » -

ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ ಸುಟ್ಟು ಹಾಕಿದ್ದು ‘ರೀಲ್ಸ್’ ಗೀಳಿನ ಅಪ್ರಾಪ್ತರಾ?
ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಅವರಿಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ ಬಿದ್ದ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ರಾಜಕೀಯ…
Read More » -

ಭಕ್ತನನ್ನು ಬಲಿಪಡೆದ ಚಿರತೆ ಕೊನೆಗೂ ಸೆರೆ
ಮೈಸೂರು: ಮಲೆ ಮಹದೇಶ್ವರ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಭಕ್ತನ ಮೇಲೆ ದಾಳಿ ನಡೆಸಿ, ಬಲಿ ಪಡೆದಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಕಳೆದ ಕೆಲವು…
Read More » -

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪಟ್ಟ ಭದ್ರ: ವಿರೋಧಿ ಬಣಕ್ಕೆ ಹೈಕಮಾಂಡ್ ಶಾಕ್!
ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಸಂಘಟನೆಯಲ್ಲಿ ಭಾರಿ ಬದಲಾವಣೆಗಳಾಗುತ್ತಿದ್ದರೂ, ಕರ್ನಾಟಕದಲ್ಲಿ ಮಾತ್ರ ಹೈಕಮಾಂಡ್ ವಿಜಯೇಂದ್ರ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದೆ. 19ಕ್ಕೂ ಹೆಚ್ಚು ರಾಜ್ಯಗಳ ಅಧ್ಯಕ್ಷರ ಬದಲಾವಣೆಯ…
Read More » -

ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಭರ್ಜರಿ ಗಿಫ್ಟ್!
ಗದಗ: ಮನೆ ಪಾಯ ಅಗೆಯುವಾಗ ಸಿಕ್ಕ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ನಿಂದ ಬಂಪರ್ ಉಡುಗೊರೆ ದೊರೆತಿದೆ. ಈ ಕುಟುಂಬದ…
Read More » -

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರ ಹಾಕಿ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸಿಎಂ ಸನ್ಮಾನ ಮಾಡಿದ್ದಾರೆ.…
Read More » -

ಧಾರವಾಡದಲ್ಲಿ ಯುವತಿಯ ಶವ ಪತ್ತೆ ಪ್ರಕರಣ: ಕೊಲೆಗಾರ ಭಾವಿ ಪತಿಯ ಹೆಡೆಮುರಿ ಕಟ್ಟಿದ ಪೊಲೀಸರು
ಧಾರವಾಡದಲ್ಲಿ ಜನವರಿ 21 ರಂದು 20 ವರ್ಷದ ಝಾಕೀಯಾ ಮುಲ್ಲಾ ಎಂಬ ಯುವತಿ ಶವವಾಗಿ ಪತ್ತೆಯಾಗಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಮುಗಿಸಿ ಉದ್ಯೋಗದ…
Read More » -

ಬುದ್ಧಿಮಾತು ಹೇಳಿದ್ದಕ್ಕೆ ಅಳಿಯನಿಂದಲೇ ಮಾವನ ಕೊಲೆ
ಹುಬ್ಬಳ್ಳಿ: ತವರು ಮನೆಯಲ್ಲಿದ್ದ ಹೆಂಡತಿ ಕರೆದುಕೊಂಡು ಹೊಗಲು ಬಂದಿದ್ದ ಪತಿರಾಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಗೌಶಿಯಾ ಟೌನ್ನಲ್ಲಿ ನಡೆದಿದೆ.. ಅಹ್ಮದ್…
Read More » -

ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ: ಸಚಿವ ರಾಮಲಿಂಗಾ ರೆಡ್ಡಿ ಕಿಡಿ
ರಾಮನಗರ: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಪೂರ್ಣವಾಗಿ ಓದದೆ ಮೊಟಕುಗೊಳಿಸಿರುವ ವಿಚಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ರಾಜಕೀಯ ದಾಳವಾಗಿ…
Read More » -

ಸದನದಲ್ಲಿ ರಾಜ್ಯಪಾಲರ ಅಡ್ಡಗಟ್ಟಿದ ‘ಕೈ’ ನಾಯಕರ ವಿರುದ್ಧ ಆರ್. ಅಶೋಕ್ ಕೆಂಡ
ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ. “ಇಂದು ಕರ್ನಾಟಕದ ಸಂಸದೀಯ…
Read More » -

ಭಾಷಣ ಓದದೆ ನಿರ್ಗಮಿಸಿದ ರಾಜ್ಯಪಾಲರು; ಸದನದಲ್ಲೇ ಸಿಡಿದೆದ್ದ ಕಾಂಗ್ರೆಸ್ ನಾಯಕರು
ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನವು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇವಲ ಎರಡೇ ಸಾಲಿನಲ್ಲಿ…
Read More » -

ರಾಜ್ಯಪಾಲರು ಕೇಂದ್ರದ ಕೈಗೊಂಬೆ: ಗೆಹ್ಲೋಟ್ ವಿರುದ್ಧ ಸಿಎಂ ಕೆಂಡಾಮಂಡಲ
ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು ಪೂರ್ಣವಾಗಿ ಓದದೆ ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ…
Read More » -

ವಿಧಾನಸಭೆಯಲ್ಲಿ ಹೈಡ್ರಾಮಾ: ಎರಡೇ ಸಾಲಿಗೆ ಮಾತು ಮುಗಿಸಿ ನಿರ್ಗಮನ
ಬೆಂಗಳೂರು: ನರೇಗಾ ಯೋಜನೆ ಹೆಸರು ಬದಲಾವಣೆ ವಿಚಾರವಾಗಿ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನವು ಇಂದು ರಾಜಭವನ ಮತ್ತು ಸರ್ಕಾರದ ನಡುವಿನ ನೇರ ಸಂಘರ್ಷಕ್ಕೆ ಸಾಕ್ಷಿಯಾಯಿತು. ಅಧಿವೇಶನ…
Read More » -

ಪ್ರತಿಷ್ಠಿತ ಮಠದ ಶ್ರೀಗಳಿಗೆ ಬ್ಲ್ಯಾಕ್ಮೇಲ್ : 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಮಹಿಳೆ ಸಿಸಿಬಿ ವಶಕ್ಕೆ
ಬೆಂಗಳೂರು: ರಾಜ್ಯದ ಪ್ರಭಾವಿ ಮಠದ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಮೂಲದ…
Read More » -

ಬಿ. ನಾಗೇಂದ್ರಗೆ ಮತ್ತೆ ಸಂಕಷ್ಟ; ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರಗೆ ನೀಡಿದ್ದ ನಿರೀಕ್ಷಣಾ…
Read More » -

ಸಂವಿಧಾನದ ಆಶಯಕ್ಕೆ ಗೌರವ ನೀಡಿ ರಾಜ್ಯಪಾಲರು ಬಂದೇ ಬರ್ತಾರೆ: ಪೊನ್ನಣ್ಣ ವಿಶ್ವಾಸ
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಜಟಾಪಟಿಯ ನಡುವೆಯೇ, ರಾಜ್ಯಪಾಲರು ಜಂಟಿ ಅಧಿವೇಶನಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ ಎಂಬ ದೃಢ ವಿಶ್ವಾಸವನ್ನು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ…
Read More » -

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು ಎಫ್ಐಆರ್: ವಿವೇಕಾನಂದ ಜಯಂತಿಯಲ್ಲಿ ‘ದ್ವೇಷ ಭಾಷಣ’ ಆರೋಪ
ಮಂಗಳೂರು: ಪ್ರಚೋದನಾಕಾರಿ ಭಾಷಣಗಳ ಮೂಲಕ ಸದಾ ವಿವಾದದ ಕೇಂದ್ರಬಿಂದುವಾಗಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಇದೀಗ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ನಡೆದ…
Read More » -

AC Vishwanath V.R. Honored with State-Level Electoral Award
On the occasion of the 16th National Voters’ Day, celebrated annually on January 25th, the Election Commission of India honors…
Read More » -

ಚಿರತೆ ದಾಳಿಯಿಂದ ಮಾದಪ್ಪನ ಪಾದಯಾತ್ರೆ ತೆರಳಿದ್ದ ಭಕ್ತ ಸಾವು: 4 ದಿನ ಪಾದಯಾತ್ರೆಗೆ ಬ್ರೇಕ್
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘೋರ ಘಟನೆ ಹನೂರು ತಾಲೂಕಿನ ತಾಳಬೆಟ್ಟದ ಬಳಿ ನಡೆದಿದೆ. ಈ ಘಟನೆಯಿಂದಾಗಿ ಮಲೆ…
Read More » -

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ನಿಲ್ಲಿಸಲಿ – ಸಿ.ಟಿ. ರವಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಚರಮಸೀಮೆ ತಲುಪಿದ್ದು, ಜನರ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ…
Read More » -

ಲ್ಯಾಬ್ಗೆ ಹೋದ ಯುವತಿ ಶವವಾಗಿ ಪತ್ತೆ
ಧಾರವಾಡ ಹೊರವಲಯದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.. ತ್ಯೆಯಾದ ಯುವತಿಯನ್ನು ಧಾರವಾಡ ನಗರದ ಗಾಂಧಿಚೌಕ್ ನಿವಾಸಿ ಝಕೀಯಾ (20) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ…
Read More » -

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ವಿಕೃತ ಕಾಮಿ’ ಪೊಲೀಸ್ ವಶಕ್ಕೆ
ಬೆಂಗಳೂರು: ರಾಜಧಾನಿಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ವಿಕೃತ ಮನಸ್ಥಿತಿಯ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್ (23)…
Read More » -

ಬೆಳಗಾವಿ ಗಡಿ ಸಮರ: ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ
ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವು ಇಂದು ಸುಪ್ರೀಂ ಕೋರ್ಟ್ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಲಿದ್ದು, ಬೆಳಗಾವಿ ಸೇರಿದಂತೆ ಕರ್ನಾಟಕದ 865 ಗ್ರಾಮಗಳು ತನಗೆ ಸೇರಬೇಕು…
Read More » -

ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೇ ಸರ್ಕಾರದ ಮೊದಲ ಆದ್ಯತೆ: ಜಮೀರ್ ಅಹ್ಮದ್
ಗದಗ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶೈಕ್ಷಣಿಕ ಏಳಿಗೆಗೆ ಪಣತೊಟ್ಟಿದ್ದು, ಗುಣಮಟ್ಟದ ಶಿಕ್ಷಣ ಒದಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ…
Read More » -

ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ವಕೀಲ ನರೇಶ್ ಕುಮಾರ್ ದೂರು
ಡಿಜಿಪಿ ಸಮವಸ್ತ್ರದಲ್ಲಿರುವಾಗಲೇ, ಸರಕಾರಿ ಕಚೇರಿಯನ್ನೇ ದುರ್ಬಳಕೆ ಮಾಡಿ ಮಹಿಳೆ ಜೊತೆ ಸರಸವಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ವೈರಲ್ ಆದ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ಬೆಂಗಳೂರು: ಡಿಜಿಪಿ…
Read More » -

ಅಧಿಕಾರ ಯಾರಿಗೂ ಸುಲಭವಾಗಿ ಬರಲ್ಲ, ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ: ಡಿ.ಕೆ. ಸುರೇಶ್
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ಪಕ್ಷ ಹಾಗೂ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸುತ್ತಿದ್ದಾರೆ ಎಂದು ಮಾಜಿ ಸಂಸದ…
Read More » -

ಪಿಯು ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ಕಟ್: ಶಿಕ್ಷಣ ಇಲಾಖೆಯ ಹೊಸ ನಿಯಮ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ದೊಡ್ಡ ಶಾಕ್ ನೀಡಿದೆ. ಪ್ರತಿ ವರ್ಷ ಪರೀಕ್ಷೆಗೆ ಮುನ್ನ ನೀಡಲಾಗುತ್ತಿದ್ದ ಒಂದು ತಿಂಗಳ…
Read More » -

ರಾಯರನ್ನು ಅಪಮಾನಿಸಿದವರು ಉದ್ಧಾರವಾದ ಇತಿಹಾಸವಿಲ್ಲ: ಜಗ್ಗೇಶ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಸ್ವೀಕರಿಸದೆ ತಳ್ಳಿದ ಘಟನೆ ಈಗ ರಾಜ್ಯ ರಾಜಕಾರಣ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ…
Read More » -

ನಾಳೆ ಶಿವಕುಮಾರ ಶ್ರೀಗಳ 7ನೇ ಪುಣ್ಯ ಸಂಸ್ಮರಣೋತ್ಸವ: ಉಪರಾಷ್ಟ್ರಪತಿ ಭಾಗಿ
ತುಮಕೂರು: ಅಕ್ಷರ ದಾಸೋಹ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳ ಬಾಳಿಗೆ ಬೆಳಕಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 7ನೇ…
Read More » -

ಉಡುಪಿ ಶ್ರೀಕೃಷ್ಣ ಮಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ: ಮಾಡರ್ನ್ ಡ್ರಸ್ಗೆ ಬ್ರೇಕ್
ಉಡುಪಿ: ಪ್ರಸಿದ್ದ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರುವ ಭಕ್ತಾದಿಗಳಿಗೆ ಮಠದ ಆಡಳಿತ ಮಂಡಳಿ ಹೊಸ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿದೆ. ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಿ…
Read More » -

ಸುತ್ತೂರು ಜಾತ್ರೆಯಲ್ಲಿ ಮಲಗಿದ್ದ ಭಕ್ತರ ಮೇಲೆ ಹರಿದ ಕಾರು, ಓರ್ವ ಭಕ್ತ ಸಾವು
ಮೈಸೂರು: ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಗದ್ದಿಗೆ ಬಳಿ ಮಲಗಿದ್ದ ಭಕ್ತರ ಮೇಲೆ ಅಪರಿಚಿತ ಕಾರು ಹರಿದು ಓರ್ವ ಭಕ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…
Read More » -

ಶಾಸಕಿ ಮನೆಗೇ ಬಂದು ಅಕ್ರಮ ಮರಳು ದಂಧೆಕೋರರಿಂದ ಬೆದರಿಕೆ
ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ ಮಿತಿಮೀರಿದ್ದು, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಮನೆಗೇ ನುಗ್ಗಿ ಮರಳು ದಂಧೆಕೋರರು ಬೆದರಿಕೆ ಹಾಕಿದ್ದಾರೆ…
Read More » -

ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕಂಟೇನರ್ಗೆ ಡಿಕ್ಕಿ, ಯುವಕ ಸಾವು
ಚಿಕ್ಕಬಳ್ಳಾಪುರ: ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ…
Read More » -

ರಾಸಲೀಲೆ ವಿಡಿಯೋ ವೈರಲ್: ರಾಮಚಂದ್ರರಾವ್ ಅಮಾನತುಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು…
Read More » -

ನಾನು ತಪ್ಪು ಮಾಡಿಲ್ಲ, ಇದು ನನ್ನ ತೇಜೋವಧೆಯ ಕುತಂತ್ರ: ಆಡಿಯೋ ಬಾಂಬ್ಗೆ ತಿಮ್ಮಾಪುರ ಸ್ಪಷ್ಟನೆ
ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ, ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ…
Read More » -

ಖಾಸಗಿ ಹೋಟೆಲ್ನಲ್ಲಿ RFO ಅಧಿಕಾರಿ ನಿಗೂಢ ಸಾವು: ಸ್ನೇಹಿತ ನಾಪತ್ತೆ
ಮೈಸೂರು: ಖಾಸಗಿ ಹೋಟೆಲ್ವೊಂದರಲ್ಲಿ ಆರ್ಎಫ್ಒ ಅಧಿಕಾರಿ ಶವವಾಗಿ ಪತ್ತೆ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.. ಮೃತನನ್ನು ಟಿ ನರಸೀಪುರ ಆರ್ಎಫ್ಒ ಕಾಂತರಾಜ್ ಚೌಹಾಣ್ ಎಂದು ತಿಳಿದುಬಂದಿದೆ. ಸದ್ಯ…
Read More » -

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ : ಇಲಾಖೆಯ ಮಾನ ಹರಾಜು!
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಯಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಡೀ…
Read More » -

ರಾಯರ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ: ವಿಪಕ್ಷಗಳ ಆಕ್ರೋಶ, ರಾಜ್ಯ ರಾಜಕಾರಣದಲ್ಲಿ ಹೊಸ ಕಿಡಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಸ್ವೀಕರಿಸದೆ ವಾಪಸ್ ನೀಡಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು ‘ಹಿಂದೂ…
Read More » -

ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ ಭಾಗ್ಯ’? ಶಿಕ್ಷಣ ಇಲಾಖೆಯ ಹೊಸ ಪ್ಲಾನ್ ಏನು?
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶೈಕ್ಷಣಿಕ ಸೌಲಭ್ಯಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ.. ಶಿಕ್ಷಣ ಇಲಾಖೆಯು ಈ ಬಾರಿ ವಿದ್ಯಾರ್ಥಿಗಳಿಗೆ ಶೂ…
Read More » -

ಹುಲಿ ದಾಳಿಗೆ ಹಸು ಬಲಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ರೈತ
ಮಡಿಕೇರಿ: ಕೊಡಗು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿ ಹುಲಿಯ ಅಟ್ಟಹಾಸ ಮೆರೆದಿದೆ. ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಮೃತಪಟ್ಟಿದೆ. ಅದೃಷ್ಟವಶಾತ್ ರೈತ…
Read More » -

ದೊಡ್ಮನೆಯ ‘ಮಾತಿನ ಮಲ್ಲಿ’ ರಕ್ಷಿತಾ ಶೆಟ್ಟಿ ರನ್ನರ್ ಅಪ್: ಟ್ರೋಫಿ ಮಿಸ್ ಆದ್ರೂ ಜನರ ಮನಗೆದ್ದ ಪೋರಿ
ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ಕ್ಕೆ ಅದ್ಧೂರಿ ತೆರೆ ಬಿದ್ದಿದೆ. 112 ದಿನಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಮಹಾ ಸಮರದಲ್ಲಿ ಮಂಗಳೂರು…
Read More » -

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ದುರಂತ: ಕಾಲೇಜು ಬಸ್ ಅಟ್ಟಹಾಸಕ್ಕೆ ತಾಯಿ-ಮಗ ಬಲಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಗವಾಗಿ ಬಂದ ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದ ಶಾಲೆಗೆ ತೆರಳುತ್ತಿದ್ದ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ…
Read More » -

‘ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿದ್ದು ಗೂಂಡಾ ಸಂಸ್ಕೃತಿಯ ರೆಡ್ಡಿ; ನಮಗೇನು ಪಾಠ ಮಾಡ್ತಾರೆ: ಸಿಎಂ
ಮೈಸೂರು: ಬಳ್ಳಾರಿಯನ್ನು ‘ರಿಪಬ್ಲಿಕ್ ಆಫ್ ಬಳ್ಳಾರಿ’ಯನ್ನಾಗಿ ಪರಿವರ್ತಿಸಿ ಗೂಂಡಾ ಸಂಸ್ಕೃತಿ ಮೆರೆದ ಜನಾರ್ದನ ರೆಡ್ಡಿ ಅವರು ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.…
Read More » -

ಗಾಳಿಪಟ ಹಿಡಿಯಲು ಹೋಗಿ ಜೀವ ತೆತ್ತ ಯುವಕ: ಕಟ್ಟಡದ ಮೇಲಿಂದ ಬಿದ್ದು ಸಾವು
ಹುಮನಾಬಾದ್: ಹಾರಾಡುತ್ತಿದ್ದ ಗಾಳಿಪಟವನ್ನು ಹಿಡಿಯಲು ಹೋಗಿ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ…
Read More » -

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ- ಜಿ. ಪರಮೇಶ್ವರ್
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆ ಮಾಡಬಾರದು ಎಂಬ ಉದ್ದೇಶದಿಂದ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಜಿ.…
Read More » -

ಜನ ಹಳ್ಳಿಗಳಿಗೆ ಓಡಿ ಹೋಗುವ ಕಾಲ ಬರುತ್ತೆ- ಡಾ. ಸಿ.ಎನ್. ಮಂಜುನಾಥ್
ಬೆಂಗಳೂರು: “ದೊಡ್ಡ ನಗರಗಳಲ್ಲಿ ಜೀವನ ಒತ್ತಡದಿಂದ ಕೂಡಿದ್ದು, ನಾವೆಲ್ಲರೂ ಯಂತ್ರಗಳಂತೆ ಕೆಲಸ ಮಾಡುತ್ತಿದ್ದೇವೆ. ಹೆಚ್ಚುತ್ತಿರುವ ವಾಯು ಮಾಲಿನ್ಯವು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಜನರು ನಗರ…
Read More » -

ಮತ್ತೊಂದು ಗಂಡು ಹುಲಿ ಮರಿ ಸೆರೆ
ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪೈಕಿ, ಮತ್ತೊಂದು 10 ತಿಂಗಳ ಗಂಡು ಹುಲಿ ಮರಿಯನ್ನು ಅರಣ್ಯ ಇಲಾಖೆ…
Read More » -

ಲಕ್ಕುಂಡಿ ನಿಧಿ ಉತ್ಖನನ ವೇಳೆ ಬೃಹತ್ ಸರ್ಪ ಪ್ರತ್ಯಕ್ಷ: ಹಳೆಯ ನಂಬಿಕೆ ನಿಜವಾಯಿತೇ?
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಶೋಧಕ್ಕಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಹಾವು ಪ್ರತ್ಯಕ್ಷವಾಗಿದ್ದು, ಇಡೀ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ನಿಧಿಯನ್ನು ಸರ್ಪಗಳು ಕಾಯುತ್ತವೆ ಎಂಬ ಜನಪದ…
Read More » -

ಫೈನಾನ್ಸ್ ಸಿಬ್ಬಂದಿ ಅಮಾನವೀಯತೆ, ಬೀದಿಗೆ ಬಿದ್ದ ವೃದ್ಧ ದಂಪತಿ!
ಹಾಸನ: ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಮಾಡಿದ ಸಾಲ ವೃದ್ಧ ದಂಪತಿಗೆ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರ ಅಮಾನವೀಯ ವರ್ತನೆಯಿಂದಾಗಿ, ಕಳೆದ ಒಂದು ವಾರದಿಂದ ಬೀದಿಯಲ್ಲಿ ಬದುಕು ಸಾಗಿಸುತ್ತಿರುವ ಕರುಣಾಜನಕ…
Read More » -

ಬಿಎಂಆರ್ಸಿಎಲ್ ದರ ಏರಿಕೆ ಶಾಕ್? ಸಂಸದ ತೇಜಸ್ವಿ ಸೂರ್ಯ ಆಕ್ರೋಶ
ಬೆಂಗಳೂರು: ನಮ್ಮ ಮೆಟ್ರೋ ಈಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಫೆಬ್ರವರಿಯಿಂದ ಜಾರಿಗೆ ಬರಲಿರುವ ಈ ದರ ಏರಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಬೆಂಗಳೂರು…
Read More » -

ಶಾಂತಿ ನೆಮ್ಮದಿ ಕಾಪಾಡುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ- ಸಿಎಂ
ಬೆಂಗಳೂರು: ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇಂದು ಬೆಂಗಳೂರಿನ ಮಹಾ ನಿರ್ದೇಶಕರು…
Read More » -

ಕಾಂಗ್ರೆಸ್ ಹೈಕಮಾಂಡ್ ಅಸ್ತಿತ್ವದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ!
ಚಿತ್ರದುರ್ಗ: ರಾಜ್ಯದ ಜನತೆ ನೀಡಿದ ಅಧಿಕಾರವನ್ನು ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು…
Read More » -

ಪ್ರತಿಷ್ಠಿತ ಬಿಜಿಎಸ್ ಕಾಲೇಜಿನ ಕರ್ಮಕಾಂಡ
ಬೆಂಗಳೂರಿನ ಪ್ರತಿಷ್ಠಿತ ಬಿಜಿಎಸ್ ಕಾಲೇಜಿನಲ್ಲಿ ಉನ್ನತ ಹುದ್ದೆಯಲ್ಲಿ ಕುಳಿತವರಿಂದಲೇ ಮಹಾ ವಂಚನೆ ನಡೆದಿದೆ.. ಬಿಜಿಎಸ್ ಸ್ಕೂಲ್ , ಹೆಲ್ತ್ ಎಜುಕೇಶನ್ ಸಿಟಿಯಲ್ಲಿ ಮಹಾ ದೋಖಾ ನಡೆದಿದ್ದು, ವಿದ್ಯಾರ್ಥಿಗಳಿಂದ…
Read More » -

ವಲಸೆ ಬಂದ ಸೀಗಲ್ ಹಕ್ಕಿಯಲ್ಲಿ GPS ಟ್ರ್ಯಾಕರ್ ಪತ್ತೆ
ಕಾರವಾರ: ಚೀನಾದ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ಸೀಗಲ್ ಪಕ್ಷಿ ಒಂದು ಕದಂಬ ನೌಕಾನೆಲೆ ಪ್ರದೇಶದಲ್ಲಿ ಮಂಗಳವಾರ ಕಾಣಿಸಿಕೊಂಡಿದೆ. ಇದರಿಂದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ…
Read More » -

ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ; ಎರಡು ಡೆತ್ನೋಟ್ಲ್ಲಿ ಸಾವಿನ ಸತ್ಯ ಬಯಲು
ಧಾರವಾಡ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕ್ಯಾರಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದ್ದು, ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ…
Read More » -

ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; 2 ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ, ತಪ್ಪೊಪ್ಪಿಕೊಂಡ- ಹೆಬ್ಬಾಳ್ಕರ್
ಬೆಳಗಾವಿ: ನದನದಲ್ಲಿ ಹೃಹಲಕ್ಷ್ಮಿ ಗದ್ದಲ ಜೋರಾಗಿದ್ದು, ಗೃಹಲಕ್ಷ್ಮಿ ಹಣ ಬಾಕಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಮಾಹಿತಿ ನೀಡಿದ್ಧಾರೆ.. ಗೃಹಲಕ್ಷ್ಮಿ ಹಣದ ಬಗ್ಗೆ ಮಾಹಿತಿ ನೀಡಲು…
Read More » -

ಹೊಸ ವರ್ಷಾಚರಣೆಗೆ ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ಗೆ ಪೊಲೀಸ್ ಗೈಡ್ಲೈನ್ಸ್ ಬಿಡುಗಡೆ
ಬೆಂಗಳೂರು: ಈ ಬಾರಿ ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್…
Read More » -

ಹೈಕಮಾಂಡ್ ಹೇಳುವ ತನಕ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ
ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ಕೇಳ್ತೇವೆ-ಸಿದ್ದರಾಮಯ್ಯ ಬೆಳಗಾವಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾದಾಟದ ಬಿಸಿ ಮತ್ತೆ ಜೋರಾಗಿದೆ. ಸದನದಲ್ಲಿ…
Read More » -

ಆನ್ಲೈನ್ನಲ್ಲಿಯೇ ಎಂಗೇಜ್ಮೆಂಟ್ ಮಾಡಿಕೊಂಡ ವಧು-ವರ
ರಾಮನಗರ: ಇತ್ತೀಚಿಗೆ ಎಲ್ಲವೂ ಆನ್ಲೈನ್ ಮಯವಾಗಿ ಬಿಟ್ಟಿದೆ. ಊಟ, ಶಾಪಿಂಗ್ ಹೀಗೆ ಎಲ್ಲವೂ ಆನ್ಲೈನ್ನಲ್ಲೇ ನಡೆಯುತ್ತದೆ.. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರೀತಿ ಮತ್ತು ಸಂಬಂಧಗಳು ಕೂಡ ದೂರವನ್ನು…
Read More » -

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.. ಇಂದಿನಿಂದ ಡಿ.22ರವರೆಗೆ ಒಟ್ಟು 7 ದಿನಗಳ ಕಾಲ…
Read More » -

ಕುಮಾರಸ್ವಾಮಿ ಅವರಿಗೆ 66ನೇ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿ ಸೇರಿದಂತೆ ಶುಭ ಕೋರಿದ ಗಣ್ಯರು
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೆಚ್.ಡಿ ಕುಮಾರಸ್ವಾಮಿ ಅವರು 66ನೇ ವಂಸತಕ್ಕೆ ಕಾಲಿಟ್ಟಿದ್ದು,…
Read More » -

ಸರ್ಕಾರಿ ಗೌರವಗಳೊಂದಿಗೆ, ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
ದಾವಣಗೆರೆ: ರಾಜಕೀಯ ಮುತ್ಸದ್ದಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದು, ಸಕಲ…
Read More » -

ಗದಗ ಡಿಸಿ ಕಚೇರಿ ಮತ್ತು ಮಂಗಳೂರು ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆ
ಗದಗ ಜಿಲ್ಲಾಡಳಿತ ಭವನವನ್ನು ಬಾಂಬ್ನಿಂದ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ವಾಗಿತ್ತು. ಜಿಲ್ಲಾಧಿಕಾರಿಯ ಇ-ಮೇಲ್ ಸಂದೇಶದಲ್ಲಿ ಅರ್ನಾ ಅಶ್ವಿನ್ ಶೇಖರ್…
Read More » -

ದೆಹಲಿ ಪೊಲೀಸರ ನೋಟಿಸ್ಗೆ ಉತ್ತರಿಸಲು ಕಾಲಾವಕಾಶ ಕೇಳುವೆ ಎಂದ ಡಿಸಿಎಂ ಡಿಕೆಶಿ
ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.. ಸೋಮವಾರ ದೆಹಲಿ ಪೊಲೀಸರಿಗೆ…
Read More » -

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪ: ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು: ಇತ್ತಿಚೇಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ವಿಚಾರ ದೆಶದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಮೊಟ್ಟೆ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಆಗಿತ್ತು. ಇದೀಗ ಈ ವಿಚಾರಕ್ಕೆ…
Read More » -

ಲಾರಿಗೆ ಬೆಂಕಿ ಹೊತ್ತಿಕೊಂಡು 40 ಬೈಕ್ಗಳು ಸುಟ್ಟು ಕರಕಲು
ಬಳ್ಳಾರಿ: ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಬೈಕ್ಗಳನ್ನ ಹೊತ್ತು ಸಾಗುತ್ತಿದ್ದ ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ.. ಬೆಂಕಿಯ ಕೆನ್ನಲಿಗೆಗೆ ಸಿಕ್ಕಿ…
Read More » -

ಶಾಮನೂರು ಅಜಾತ ಶತ್ರುವಾಗಿದ್ದರು: ವಿಧಾನಸಭೆಯಲ್ಲಿ ಸಿಎಂ ಸಂತಾಪ
ಬೆಳಗಾವಿ: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಸಂಕರಪ್ಪ ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ಧಾರೆ.. ದಾವಣಗೆರೆ ಅಭಿವೃದ್ಧಿ ಆಗಲು ಶಾಮನೂರು ಶಿವಶಂಕರಪ್ಪ ಕಾರಣ.…
Read More » -

ಬಾರದ ಲೋಕಕ್ಕೆ ಶಾಮನೂರು ಶಿವಶಂಕರಪ್ಪ.. ಸ್ಪರ್ಶ್ ಆಸ್ಪತ್ರೆಯಲ್ಲಿ ಕೊನೆಯುಸಿರು.!
ಬೆಂಗಳೂರು: ರಾಜ್ಯದ ಹಿರಿಯ ಶಾಸಕ, ಮಾಜಿ ಮಂತ್ರಿ ದಾವಣಗೆರೆಯ ಭೀಷ್ಮ ಶಾಮನೂರು ಶಿವಶಂಕಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, 92 ವರ್ಷದ ಜೀವನ ಯಾತ್ರೆ ಮುಗಿಸಿದ್ದಾರೆ. ಕಳೆದ…
Read More » -

ಜ. 6ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮೇಲೆ ಕ್ರಮ ತೆಗೆದುಕೊಳ್ಳಬೇಕು- ಡಿಕೆಶಿ ಗರಂ
ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್ ಹುಸೇನ್ ಅವರು ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ…
Read More » -

ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ- ಇಕ್ಬಾಲ್ ಹುಸೇನ್
ರಾಮನಗರ: ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ ಎಂದು ಶಾಸಕ ಇಕ್ಬಾಲ್…
Read More » -

ಡಾ.ಜಿ. ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು- ಸಚಿವ ವಿ ಸೋಮಣ್ಣ
ತುಮಕೂರು: ಸಚಿವ ಪರಮೇಶ್ವರ್ ಅವರು ರಾಜ್ಯದ ಸಿಎಂ ಆಗಬೇಕು. ಇದು ನನ್ನ ವೈಯಕ್ತಿಕ ಹಾಗೂ ಜಿಲ್ಲೆಯ ಜನರ ಆಶಯ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸ್ಫೋಟಕ…
Read More » -

ಡಿ 16ಕ್ಕೆ ರಾಜ್ಯ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ…
Read More » -

ಉದ್ಯಮಿ ಮೇಲೆ ಫೈರಿಂಗ್ ಪ್ರಕರಣ: ಆರೋಪಿ ಬಂಧನ
ಬೆಂಗಳೂರು: ಉದ್ಯಮಿಯ ರಾಜಗೋಪಾಲ್ ಮೇಲೆ ಏರ್ ಗನ್ ನಿಂದ ಫೈರಿಂಗ್ ಮಾಡಿದ ಆರೋಪಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.. ಬಂಧಿತ ಆರೋಪಿ ಅಫ್ಜಲ್ನನ್ನು ಬಂಧಿಸಿ ಪೊಲೀಸರು ವಿಚಾರರಣೆ ನಡೆಸುತ್ತಿದ್ಧಾರೆ..…
Read More » -

ಖಾಸಗಿ ಬಸ್- ಪೆಟ್ರೋಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ತಪ್ಪಿದ ಅನಾಹುತ
ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ.. ಘಟನೆಯಲ್ಲಿ ಕೆಲವರಿಗೆ…
Read More » -

KSRTC ಬಸ್ ಚೆಕಿಂಗ್ ಇನ್ಸ್ ಪೆಕ್ಟರ್ಗೆ ಕ್ಯಾಂಟರ್ ಡಿಕ್ಕಿ, ಸ್ಥಳದಲ್ಲೇ ಅಧಿಕಾರಿ ಸಾವು
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಸಾರಿಗೆ ಬಸ್ ಟಿಕೆಟ್ ಚೆಕ್ಕಿಂಗ್ಗೆ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ…
Read More » -

ಬೆಂಗಳೂರಿನಲ್ಲಿ ಕುಸಿದ ಉಷ್ಣಾಂಶ:ಬೆಳಗಾವಿ-ಬೀದರ್ನಲ್ಲಿ ಮುಂದಿನ 48 ಗಂಟೆ ಶೀತದಲೆಯ ಮುನ್ಸೂಚನೆ!
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದಲೆ…
Read More » -

ವೋಟ್ ಚೋರಿ ಅಭಿಯಾನಕ್ಕಾಗಿ ನಾಳೆ ದೆಹಲಿಗೆ ಹೋಗುತ್ತಿದ್ದೇನೆ- ಡಿ.ಕೆ ಶಿವಕುಮಾರ್
ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು…
Read More » -

ಔತಣಕೂಟವೂ ಅಲ್ಲ, ಏನೂ ಅಲ್ಲ.. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ
ಬೆಳಗಾವಿ: ಪ್ರೀತಿಯಿಂದ ನಮ್ಮ ಸ್ಥಳೀಯ ಕ್ಷೇತ್ರದವರು ಊಟಕ್ಕೆ ಕರೆದರೆ ಬರಲ್ಲ ಎನ್ನಲು ಆಗುತ್ತದೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಸಿಎಂ-ಇಕ್ಬಾಲ್ ಹುಸೇನ್
ಬೆಳಗಾವಿ: ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಸಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ನಡೆದ ಡಿ.ಕೆ.ಶಿವಕುಮಾರ್…
Read More » -

ಸಿಲಿಂಡರ್ ಸ್ಫೋಟ – ಇಡೀ ಮನೆ ನೆಲಸಮ, 7 ಮಂದಿಗೆ ಗಂಭೀರ ಗಾಯ
ಕೊಪ್ಪಳ: ಅಡುಗೆ ಮನೆಯ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿ ಇದ್ದ 8 ಮಂದಿ ಗಮಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.. ಗಾಯಾಳುಗಳು ಸ್ಥಳೀಯ…
Read More » -

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು
ಬೆಂಗಳೂರು: ಕಾಂಗ್ರೆಸ್ನ ಪ್ರಭಾವಿ ರಾಜಕಾರಣಿ ಹೆಚ್.ಎಂ ರೇವಣ್ಣ ಅವರ ಪುತ್ರ ಶಶಾಂಕ್ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ…
Read More » -

2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು
ಕಲಬುರಗಿ: ಎರಡು ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ – ಅಫಜಲಪುರ ನಡುವಿನ ರಾಷ್ಟ್ರೀಯ ಹೆದ್ದಾರಿ ಮಾದರಿ…
Read More » -

ನಮ್ಮ ಮೆಟ್ರೋ: ಪಿಂಕ್ ಲೈನ್ಗೆ ಮೊದಲ ಚಾಲಕರಹಿತ ರೈಲು ಅನಾವರಣ
ಬೆಂಗಳೂರು: ಬಿಎಂಆರ್ಸಿಎಲ್ ಕಾರಿಡಾರ್ಗಳಿಗಾಗಿ ಅಭಿವೃದ್ಧಿಪಡಿಸಲಾದ ಚಾಲಕ ರಹಿತ ರೈಲುಗಳ ಮಾದರಿಯನ್ನು ಇಂದು ಬಿಎಂಆರ್ಸಿಎಲ್ ಆನಾವರಣಗೊಳಿಸಿದೆ.. ನಮ್ಮ ಮೆಟ್ರೋದ ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.. ಪಿಂಕ್…
Read More » -

ಮಕ್ಕಳ ಭವಿಷ್ಯಕ್ಕಾಗಿ ಮತ್ತೆ ಒಂದಾದ ಲೀಲಾ, ಮಂಜು
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಮಾಡಿದ್ದ ಲೀಲಾ ಮತ್ತು ಮಂಜುನಾಥ್ ಕೊನೆಗೂ ಒಂದಾಗಿದ್ದಾರೆ.. ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿ ಇಬ್ಬರು ದೂರ ಆಗಿದ್ದು, ಇದೀಗ…
Read More » -

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ
ಬೆಳಗಾವಿ: ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಪಾಲಿಟಿಕ್ಸ್ ಮತ್ತೆ ಗರಿಗೆದರಿದೆ. ಒಳಗೊಳಗೆ ಮೀಟಿಂಗ್ಗಳು ನಡೀತಿದ್ದು, ನಾಯಕತ್ವದ ಬದಲಾವಣೆ ವಿಚಾರ ಭಾರೀ ಚರ್ಚೆ ಆಗ್ತಿದೆ. ಇದೀಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣ: ತಮಿಳುನಾಡಲ್ಲಿ ಆರೋಪಿಗಳು ಅಂದರ್
ಕಾಂಗ್ರೆಸ್ ಮುಖಂಡ ಗಣೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.. ಗಣೇಶ್ ಬಳಿಕ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 6 ಜನ ಆರೋಪಿಗಳನ್ನು…
Read More » -

ಜವರಾಯನ ಅಟ್ಟಹಾಸ.. ಮೂವರು ಸ್ನೇಹಿತರು ಅಪಘಾತದಲ್ಲಿ ದುರ್ಮರಣ
ಬೆಂಗಳೂರು: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಬಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್…
Read More » -

ಸ್ನೇಹಿತನನ್ನು ಕೊಲೆ ಮಾಡಿ, ಸೆಲ್ಫಿ ವಿಡಿಯೋ ಮಾಡಿದ್ದ ಆರೋಪಿ ಅರೆಸ್ಟ್
ಹಾಸನದಲ್ಲಿ ಎಣ್ಣೆ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ಸೆಲ್ಫಿ ವಿಡಿಯೋ ಮಾಡಿ, ವಿಕೃತಿ ಮೆರದಿದ್ದ ಆರೋಪಿಯನ್ನಿ ಹಾಸನದ ಪೊಲೀಸರು ಬಂಧಿಸಿದ್ಧಾರೆ.. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು…
Read More » -

ಚಿನ್ನಾಭರಣವಿದ್ದ ಬ್ಯಾಗ್ ದೋಚಿದ್ದ ಗ್ಯಾಂಗ್ ಮಧ್ಯಪ್ರದೇಶದಲ್ಲಿ ಬಂಧನ
ದಾವಣಗೆರೆ : ಮದುವೆ ಸಮಾರಂಭದಲ್ಲಿ ಬಾಲಕಿ ನೃತ್ಯ ಮಾಡುತ್ತಿದ್ದವೇಳೆ ಚಿನ್ನಾಭರಣವಿದ್ದ ಬ್ಯಾಗ್ ದೋಚಿದ್ದ ಕುಖ್ಯಾತ ಬ್ಯಾಂಡ್ ಬಜಾ ಗ್ಯಾಂಗ್ನ ರಾಬರಿ ಪ್ರಕರಣವನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ.. ಪ್ರತಿಷ್ಠಿತ…
Read More » -

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ- ವಿಜಯೇಂದ್ರ
ಬೆಳಗಾವಿ: ಧರ್ಮಸ್ಥಳ ಪ್ರಕರಣದಲ್ಲಿ ಈ ಸರ್ಕಾರ ಜನರ ಜೊತೆ ಚೆಲ್ಲಾಟ ಆಡಿದೆ. ಹಾದಿ ಬೀದಿಯಲ್ಲಿ ಹೋಗುವರ ಮಾತುಗಳನ್ನ ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ…
Read More » -

ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರ್ಮರಣ
ಬೀದರ್: ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿರುವ ಘಟನೆ ಬೀದರ್ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ. ಗಡಿಕುಶನೂರು ಗ್ರಾಮದ…
Read More » -

ಪರಮೇಶ್ವರ್ ಅವರನ್ನ ಸಿಎಂ ಮಾಡಿ ಎಂದು ಅಟವಿ ಮಠದ ಶ್ರೀ
ತುಮಕೂರು: ರಾಜ್ಯದಲ್ಲಿ ಕುರ್ಚಿ ಕಾದಾಟದ ಚರ್ಚೆ ಮತ್ತೆ ಜೋರಾಗುತ್ತಿದ್ದು, ಬೆಳಗಾವಿಯ ಅಧಿವೇಶನ ಹೊತ್ತಲ್ಲಿ ಓಪನ್ ಸ್ಷೇಟ್ಮೆಂಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ಪಕ್ಷದ ಸಚಿವರು ಹಾಗೂ ಶಾಸಕರಿಗೆ…
Read More » -

ಮೈಸೂರಿನಲ್ಲಿ ಸೆರೆಯಾಗಿದ್ದ 4 ಹುಲಿ ಮರಿಗಳು ಸಾವು
ಮೈಸೂರು: ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿಗಳು ಸಾವನ್ನಪ್ಪಿವೆ.. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಗಟ್ಟಿ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು, ಮೃತಪಟ್ಟಿವೆ.. ಕಳೆದ…
Read More » -

ಶಿರಡಿ ಸಾಯಿಬಾಬಾಗೆ ಭೇಡಿ ನೀಡಿದ ಕನ್ನಡದ ಹಿರಿಯ ನಟಿ ಮಾಲಾಶ್ರೀ
ಕನ್ನಡದ ಹಿರಿಯ ನಟಿ ಮಾಲಾಶ್ರೀ ಅವರು ಕುಟುಂಬ ಸಮೇತರಾಗಿ ಆಂಧ್ರ ಪ್ರದೇಶದಲ್ಲಿರುವ ಶ್ರೀ ಶಿರಡಿ ಬಾಬಾಗೆ ಪೂಜೆ ಸಲ್ಲಿಸಿದ್ದಾರೆ.. ಶಿರಡಿ ಸಾಯಿಬಾಬಾಗೆ ಚಿನ್ನದ ಉಡುಗೊರೆ ನೀಡಿದ್ದಾರೆ.. ಮಗಳ…
Read More » -

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್
ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ…
Read More »
















































































































































