ರಾಜ್ಯ
-

ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುತ್ತೇವೆ- ಪರಮೇಶ್ವರ್
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುವವರೆಗೂ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್…
Read More » -

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ
ಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.. ಅಧಿವೇಶನದ ಹಿನ್ನೆಲೆ ಈ ಬಾರಿ ಬೆಳಗಾವಿಯಲ್ಲಿ ಭಾರೀ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.. ಆಡಳಿತ ಪಕ್ಷ ಹಾಗೂ ವಿಪಕ್ಷಗಳು…
Read More » -

ಸಿ೦ಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದರ್ಶನ ಪಡೆದ ಕೊಹ್ಲಿ
ವಿಶಾಖಪಟ್ಟಂ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆದ್ದಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣಂ ದಲ್ಲಿರುವ ಸಿಂಹಾಚಲಂನ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ..…
Read More » -

ಮಹಿಳೆ ಬಲಿ ಪಡೆದ ನಾಯಿಗಳ ಮಾಲೀಕ ಬಂಧನ
ದಾವಣಗೆರೆ: ರಾಟ್ವೀಲರ್ ನಾಯಿಗಳ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಲೀಕ ಶೈಲೇಂದ್ರ ಕುಮಾರ್ನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.. ಹೊನ್ನೂರು ಕ್ರಾಸ್ ಬಳಿ ಡಿ. 5…
Read More » -

ಮನೆಯ ವಿಚಾರಕ್ಕೆ ಗಲಾಟೆ, ತಳ್ಳಾಟದಲ್ಲಿ ಗೇಟ್ ತಗುಲಿ ದೊಡ್ಡಪ್ಪ ಸಾವು, ಆರೋಪಿ ಎಸ್ಕೇಪ್
ಚಿಕ್ಕಬಳ್ಳಾಪುರ: ಮನೆಯ ವಿಚಾರಕ್ಕೆ ದಾಯಾದಿಗಳ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.. ಮನೆ ವಿಚಾರಕ್ಕೆ ಪಂಚಾಯತಿ ಮಾಡುತ್ತಿದ್ದ ವೇಳೆ ಅಣ್ಣ, ತಮ್ಮಂದಿರ ನಡುವೆ ಮಾತಿಗೆ ಮಾತು ಬೆಳೆದು…
Read More » -

ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಿಂದ ಹೊರಗೆ ಸ್ಥಳಾಂತರಿಸುವುದಿಲ್ಲ- ಡಿಕೆಶಿ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಕಾಲ್ತುಳಿತ ಘಟನೆಯ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಮುಂಬರುವ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ ಇದೀಗ ಪಂದ್ಯಗಳನ್ನು…
Read More » -

ರೇವಣಸಿದ್ದೇಶ್ವರ ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ರಾಮನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ರೇವಣಸಿದ್ದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ವೃದ್ಧರೊಬ್ಬರು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ..…
Read More » -

ಆನ್ಲೈನ್ ಗೇಮ್ಗೆ 3 ಲಕ್ಷ ಹಣ ಬಳಕೆ; ಹಣ ವಾಪಸ್ ಕಟ್ಟಲಾಗದೇ ಯುವಕ ಸೂಸೈಡ್
ಧಾರವಾಡ: ಆನ್ಲೈನ್ ಗೇಮ್ನಲ್ಲಿ 3 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲ್ಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ.. 28 ವರ್ಷದ ಬಸವರಾಜ…
Read More » -

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಮರ್ಡರ್ ಕೇಸ್; ಬಜರಂಗದಳ ಕಾರ್ಯಕರ್ತ ವಶಕ್ಕೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುಖರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ಕೇಸ್ನಲ್ಲಿ ಹೊಸ ಬೆಲವಣಿಗೆಗಳು ಬೆಳಕಿಗೆ ಬಂದಿವೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್…
Read More » -

1 ಸಾವಿರದ ವಾಚ್ ಕಟ್ತೇನೆ, 10 ಲಕ್ಷ ರೂ. ವಾಚ್ ಕಟ್ತೇನೆ: ಡಿಕೆ ಶಿವಕುಮಾರ್
ಹಾಸನ: ನನಗೆ ಎಷ್ಟು ವಾಚ್ ಬೇಕಾದರೂ ಕಟ್ಟುವಷ್ಟು ಶಕ್ತಿ ಇದೆ. ನಾನು ಒಂದು ಸಾವಿರ ರೂ ವಾಚ್ ಕಟುತ್ತೇನೆ, 10 ಲಕ್ಷ ರೂ ವಾಚ್ ಕಟುತ್ತೇನೆ. ಅದು…
Read More » -

ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಹೆಚ್ಡಿಕೆ
ಮಂಡ್ಯ: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ..…
Read More » -

ತಂಬಾಕಿಗಾಗಿ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ
ಕಾರವಾರ: ಜೈಲಿನ ಒಳಗೆ ಮಾದಕ ವಸ್ತುಗಳನ್ನ ಬಿಡದೆ ಇರುವುದಕ್ಕೆ ಜೈಲು ಸಿಬ್ಬಂದಿ ಹಾಗೂ ಕೈದಿಗಳಗ ನಡೆವೆ ಮಾರಾಮಾರಿ ನಡೆದಿದ್ದು, ಜೈಲು ಸಿಬ್ಬಂದಿ ಮೇಲೆ ಕೈದಿಗಳು ಮಾರಣಾಂತಿಕ ಹಲ್ಲೆ…
Read More » -

ಬಿಜೆಪಿ ಜೊತೆ ಸೇರ್ಪಡೆಗೊಂಡು ಕುಮಾರಸ್ವಾಮಿ ಮನುವಾದು ಆಗಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.. ಭಗವದ್ಗೀತೆಯನ್ನ ವಿದ್ಯಾರ್ಥಿಗಳಿಗೆ…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದಕ ವಸ್ತುಗಳ ಪತ್ತೆ; ಜೈಲಿನ ವಾರ್ಡರ್ ಬಂಧನ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಜೈಲು ವಾರ್ಡರ್ ರನ್ನು ಬಂಧಿಸಲಾಗಿದೆ.. ಜೈಲು ಅಧೀಕ್ಷಕ ಪರಮೇಶ್ ಅವರ…
Read More » -

ಇಂಡಿಗೋ ವಿಮಾನಗಳು ರದ್ದು; ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ
ಬೆಂಗಳೂರು: ಇಂಡಿಗೋ ಏರ್ಲೈನ್ಸ್ ಸಮಸ್ಯೆಯಿಂದ ವಿಮಾನಗಳು ರದ್ದಾಗುತ್ತಿವೆ.. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿದೆ.. ಈ ಹಿನ್ನೆಲೆ ಭಾರತೀಯ ರೈಲ್ವೇ ಇಲಾಖೆ…
Read More » -

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್ ಸಾಗರ್ ಸಾವು
ಕನ್ನಡದ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಿನಿಮಾ ಚಿತ್ರೀಕರಣದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.. ಪಾತ್ರಧಾರಿ ಎಂಬ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಸಾವನ್ನಪ್ಪಿದ್ದಾರೆ.. ಸನಿಮಾ ಚಿತ್ರೀಕರಣದ ವೇಳೆ…
Read More » -

ಪುಟಿನ್ ಭೇಟಿಗೆ ಅವಕಾಶ ನೀಡದ ಕೇಂದ್ರ; ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ರಾಹುಲ್ ಆರೋಪ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಭೇಟಿ ನೀಡಿತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪುಟಿನ್ ಅವರ ಭೇಟಿಗೆ ಕೇಂದ್ರ ಸರ್ಕಾರ…
Read More » -

ಆರೋಪಿ ಕಾರಿನಲ್ಲಿದ್ದ 11 ಲಕ್ಷ ಎಗರಿಸಿದ ಪೊಲೀಸ್ ಸಿಬ್ಬಂದಿ.. ಸಿಸಿಟಿಯಿಂದ ಕೃತ್ಯ ಬಯಲು
ಬೆಂಗಳೂರು: ಸೈಬರ್ ವಂಚನೆ ಮಾಡಿದ್ದ ವ್ಯಕ್ತಿಯನ್ನು ವಿಚಾರಣೆಗೆಂದು ಬೆಂಗಳೂರು ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದಾಗ, ಆರೋಪಿಯ ಕಾರಿನಲ್ಲಿದ್ದ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ…
Read More » -

ಹಾವೇರಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ
ಹಾವೇರಿ: ಚಿರತೆಗಳ ದಾಳಿಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದ್ದು, ಕಡೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ.. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಗ್ರಾಮದಲ್ಲಿ ಚಿರತೆಯನ್ನು ಅರಣ್ಯ…
Read More » -

ಪತ್ನಿಯನ್ನು ಕೊಲೆ ಮಾಡಿ, ಪತಿಯೂ ಆತ್ಮಹತ್ಯೆಗೆ ಶರಣು
ಬೆಂಗಳೂರು: ಪತ್ನಿಯ ಕುತ್ತಿಗೆಗೆ ಬಟ್ಟೆ ಒಣಗಿಸುವ ದಾರ ಸುತ್ತಿ ಕೊಲೆ ಮಾಡಿ ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ನಗರದ ಚಿಕ್ಕಗೌಡನ ಪಾಳ್ಯದಲ್ಲಿ ನಡೆದಿದೆ.. ಬಿಎಂಟಿಸಿ ಡ್ರೈವರ್…
Read More » -

ಬ್ರೇಕ್ ಫಾಸ್ಟ್, ಪಾರ್ಟಿ ಮಾಡಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ- ಛಲವಾದಿ ನಾರಾಯಣಸ್ವಾಮಿ
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ಡಿ.ಕೆ ಶಿವಕುಮಾರ್…
Read More » -

KSRTC ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ; ಬೆಚ್ಚಿಬಿದ್ದ ಪ್ರಯಾಣಿಕರು
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.. ಬಸ್…
Read More » -

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು- ಸಚಿವ ಜ್ಯೋತಿರಾದಿತ್ಯ
ನವದೆಹಲಿ: ಸಂಚಾರ್ ಸಾಥಿ ಆ್ಯಪ್ಅನ್ನು ಎಲ್ಲಾ ಹೊಸ ಮೊಬೈಲ್ ಫೋನ್ಗಳಲ್ಲಿ ಕಡ್ಡಾಯವಾಗಿ ಇನ್ಸ್ಟಾಲ್ ಮಾಡಲು ದೂರು ಸಂಪರ್ಕ ಇಲಾಖೆ ಹ್ಯಾಂಡ್ಸೆಟ್ ತಯಾರಕರಿಗೆ ಸೂಚಿಸಿದೆ.. ಸಂಚಾರ್ ಸಾಥಿ ಅಪ್ಲಿಕೇಶನ್…
Read More » -

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಕೋರ್ಟ್ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಕೇಸ್ ವಿಚಾರದಲ್ಲಿ ಹೈ ಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ..…
Read More » -

ಡಿಸಿಎಂ ಡಿಕೆ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್: ಅಧಿವೇಶನದ ಬಗ್ಗೆ ಚರ್ಚೆ- ಸಿದ್ದರಾಮಯ್ಯ
ಬೆಂಗಳೂರು: ಹೈಕಮಾಂಡ್ ಸೂಚನೆಯಂತೆ ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆದಿದ್ದು, ಡಿಕೆ ಶಿವಕುಮಾರ್ ಅವರು ಕೂಡ ಸಿಎಂ ಅವರನ್ನು ತಮ್ಮ ನಿವಾಸಕ್ಕೆ ಉಪಹಾರ ಸವಿಯಲು ಆಹ್ವಾನಿಸಿದ್ದರು..…
Read More » -

ಪೋಕ್ಸೋ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಯಡಿಯೂರಪ್ಪ
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.. ಯಡಿಯೂರಪ್ಪ…
Read More » -

ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್, 3ದಿನಗಳಿಂದ ಕೈದಿಗಳ ಪ್ರತಿಭಟನೆ
ಬೆಂಗಳೂರು: ಇತ್ತಿಚೇಗೆ ಪರಪ್ಪನ ಅಗ್ರಹಾರ ಜೈಲಿನ ಒಳಗೆ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ಬೆನ್ನಲ್ಲೇ ಜೈಲು ಒಳಗೆ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು…
Read More » -

ನಮ್ಮ ನಾಯಕರು ಮತ್ತೆ ಉಪಾಹಾರಕ್ಕಾಗಿ ಒಟ್ಟಿಗೆ ಸೇರಿರುವುದು ಒಳ್ಳೆಯದು- ಪರಮೇಶ್ವರ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ಗೆ ಆಹ್ವಾನಿಸಿರುವ ವಿಚಾರಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.. ನಮ್ಮ…
Read More » -

ಡಿಸಿಎಂ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಸವಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.. ಸಿಎಂ ಆಗಮಿಸಿದ ಕೂಡಲೇ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿಕೆ…
Read More » -

ಬೆಂಗಳೂರು ಟ್ರಾಫಿಕ್ ಬಗ್ಗೆ ಎಂಪಿ ರಾಜೀವ್ ರೈ ಆರೋಪಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಪಕ್ಷದ ಎಂಪಿ ರಾಜೀವ್ ರೈ ಟ್ರಾಫಿಕ್ ವಿರುದ್ಧ ಎಕ್ಸ್ನಲ್ಲಿ ಕಿಡಿಕಾರಿದ್ದರು.. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ…
Read More » -

ಲಾರಿ ಹರಿದು ತಂದೆ, ತಂದೆ ಮಗ ಸ್ಥಳದಲ್ಲೇ ಸಾವು
ರಾಯಚೂರು: ರಸ್ತೆ ಬದಿ ನಿಂತಿದ್ದ ಅಪ್ಪ, ಮಗನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ನಡೆದಿದೆ.. ನಾಗಪ್ಪ ಉಪ್ಪಾರ…
Read More » -

ನ್ಯಾಷನಲ್ ಹೆರಾಲ್ಡ್ ವೈಯಕ್ತಿಕ ಆಸ್ತಿ ಅಲ್ಲ.. ಪಕ್ಷದ ಆಸ್ತಿ: ಡಿಕೆ ಶಿವಕುಮಾರ್
ಬೆಂಗಳೂರು: ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಡಿಸಿಎಂ…
Read More » -

ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳ ಹೊರ ಹಾಕಿದ ಕಾಲೇಜು ಆಡಳಿತ ಮಂಡಳಿಗೆ ತರಾಟೆ
ಚಿಕ್ಕಮಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೋರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಪ್ರಿನ್ಸಿಪಾಲ್…
Read More » -

ಮರಾಠಾ ಸಮಾಜದ ಬಂಧುಗಳು ಒಂದಾಗಿ, ನಾವೆಲ್ಲ ಒಂದಾಗಲು ಕಾಲ ಕೂಡಿ ಬಂದಿದೆ- ಲಾಡ್ ಕರೆ
ಬೀದರ್: ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಕರೆ…
Read More » -

ಮನೆಯವರು ಬುದ್ದಿಮಾತು ಹೇಳಿದ್ದಕ್ಕೆ ಕೆರೆಗೆ ಬಿದ್ದು ಯುವತಿ ಸಾವು
ಗದಗ: ಮನೆಯಲ್ಲಿ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೋಮಡಿರುವ ಘಟನೆ ಗದಗ ನಗರದ ಭೀಷ್ಮ ಕೆರೆಯಲ್ಲಿ ನಡೆದಿದೆ.. 21 ವರ್ಷದ ಚಂದ್ರಿಕಾ…
Read More » -

ಸರ್ಕಾರಿ ಬಸ್, ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಾರ್ಪಿಕಲ್ ಸೇತುವೆ ಬಳಿ ನಡೆದಿದೆ.. ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ (24)…
Read More » -

ದೈಹಿಕ ಸಂಪರ್ಕಕ್ಕೆ ಪ್ರೀಯಕರ ಕಿರುಕುಳ: ಹಾಸನ ಮೂಲದ ಯುವತಿ ಆತ್ಮಹತ್ಯೆ
ಬೆಂಗಳೂರು: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಹಾಸನ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.. 22 ವರ್ಷದ ಅಚಲ ಆತ್ಮಹತ್ಯೆಗೆ ಶಾರಣಾದ ಯುವತಿ..…
Read More » -

ಸ್ವಾಮೀಜಿಗಳು ಇಲ್ಲದೇ ಹೋಗಿದ್ರೆ ಸಿಎಂ ಆಗ್ತಿದ್ರಾ ದೇವೇಗೌಡ್ರು? ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಟಾಂಗ್
ಬೆಂಗಳೂರು: ನಾಯಕತ್ವ ವಿಚಾರದಲ್ಲಿ ಸ್ವಾಮೀಜಿಗಳು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಕ್ಕೆ ಸೂಚಿಸಿದ ಹಿನ್ನಲೆ ಸ್ವಾಮೀಜಿಗಳ ನಡೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ಷೇಪಿಸಿರುವ ವಿಚಾರಕ್ಕೆ ಡಿಸಿಎಂ…
Read More » -

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಹೊಸ ಎಫ್ಐಆರ್
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ…
Read More » -

ದಿತ್ವಾ ಚಂಡಮಾರುತದ ಎಫೆಕ್ಟ್: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಜಿಟಿ ಜಿಟಿ ಮಳೆ
ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್ನಿಂದ ಬೆಂಗಳೂರಿನಲ್ಲಿ ಮಳೆ, ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಬೆಳ್ಳಗ್ಗೆಯೇ ತುಂತುರು ಮಳೆಯಾಗುತ್ತಿದ್ದು, ಕರ್ನಾಟಕದ…
Read More » -

ಇಹಲೋಕ ತ್ಯಾಜಿಸಿದ ಸ್ಯಾಂಡಲ್ವುಡ್ನ ಹಿರಿಯ ನಟ ಉಮೇಶ್
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಹಿರಿಯ ನಟ ಎಂ.ಎಸ್ ಉಮೇಶ್ ಇಂದು ಇಹಲೋಕ ತ್ಯಾಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಉಮೇಶ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…
Read More » -

ಸಿಎಂ ಯಾರೆಂದು ಸ್ಪಷ್ಟಪಡಿಸಿದರೆ ಕದನ ವಿರಾಮ ಆಗುತ್ತದೆ- ಶ್ರೀರಾಮುಲು
ಗದಗ: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನದ ವಿಚಾರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ಮೊದಲು ಸಿಎಂ ಯಾರು ಎಂದು ಸ್ಪಷ್ಟ ಪಡಿಸಲಿ. ಆಮೇಲೆ ಕದನ…
Read More » -

ಕೊಟ್ಟ ಮಾತು ಬಗ್ಗೆ ನಾನು ಹೇಳಿದ್ದೇ ಬೇರೆ.. ನನ್ನ ಹೇಳಿಕೆಯನ್ನು ತಿರುಚಲಾಗಿದೆ- ಡಿಕೆ ಸುರೇಶ್
ದೆಹಲಿ: ಕೊಟ್ಟ ಮಾತು ಉಳಿಸಿಕೊಳ್ಬೇಕು ಅಂತಾ ನಾನು ಹೇಳಿದ್ದು ಬೇರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » -

ಧರ್ಮಾಧಿಕಾರಿಗಳು ರಾಜಕಾರಣ ಮಾಡೋದು ಯಾರಿಗೂ ಶೋಭೆ ತರಲ್ಲ- ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ವಾಮೀಜಿಗಳ ಎಂಟ್ರಿ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು…
Read More » -

ಚಾಲಕನ ನಿಯಂತ್ರಣ ತಪ್ಪಿ ಜಮೀನುಗೆ ಸ್ಲೀಪರ್ ಬಸ್ ಪಲ್ಟಿ: ಪ್ರಾಯಾಣಿಕರು ಪಾರು
ರಾಯಚೂರು: ಬಸ್ನ ಸ್ಟೇರಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕದ ಜಮೀನುಗೆ ಪಲ್ಟಿಯಾಗಿರುವ ಘಟನೆ ಕರ್ನೂಲ್ ಜಿಲ್ಲೆಯ…
Read More » -

ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗೋಷ್ಠಿ: ಎಲ್ಲಾ ಗೊಂದಲಕ್ಕೂ ತೆರೆ ಎಳೆದ ಸಿಎಂ
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದ ನಡುವೆ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ…
Read More » -

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಎದ್ದಿರುವ ಭಿನ್ನಮತ ಇಂದು ಅಂತಿಮ ಘಟ್ಟಕ್ಕೆ ತಲುಪುವ ಸಾಧ್ಯತೆಯಿದೆ.. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು…
Read More » -

ಉಡುಪಿಗೆ ಮೋದಿ ಭೇಟಿ: ರೋಡ್ ಶೋನಲ್ಲಿ ಜನರತ್ತ ಕೈ ಬೀಸಿದ ನಮೋ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕಡಲನಗರಿ ಉಡುಪಿಗೆ ಆಗಮಿಸಿದ್ದು, ಮೋದಿಗೆ ಹೂ ಮಳೆ ಸುರಿಸುವ ಮೂಲಕ ಜನರು ಅದ್ದೂರಿಯಾಗಿ ಸ್ವಾಗತ ಕೊರಿದ್ದಾರೆ.. ಬನ್ನಂಜೆ ನಾರಾಯಣ ಗುರು ವೃತ್ತದಿಂದ…
Read More » -

ಎಥೆನಾಲ್ ತುಂಬಿದ್ದ ಟ್ಯಾಂಕರ್ಗೆ ಬೈಕ್ ಡಿಕ್ಕಿ: ಚಾಲಕ ಸಜೀವ ದಹನ
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಶ್ರೀ ಸಿದ್ದಶ್ರೀ ಎಥೆನಾಲ್ ಘಟಕದಿಂದ ಎಥೆನಾಲ್ ತುಂಬಿಕೊಂಡು ತೆಲಂಗಾಣಕ್ಕೆ ಹೋಗುತ್ತಿದ್ದ ಟ್ಯಾಂಕರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು…
Read More » -

ವರದಕ್ಷಿಣೆಗಾಗಿ ಕಿರುಕುಳ: ಡೇತ್ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ: ಮದುವೆಯಾದ ಏಳು ತಿಂಗಳಿಗೇ ನವ ವಿವಾಹಿತೆ ಡೆತ್ನೋಟ್ ಬರೆದಿಟ್ಟು ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲೂಕಿನಹಂಚಿನ ಸಿದ್ದಾಪುರ ಗ್ರಾಮದ 26…
Read More » -

ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು- ರಮ್ಯಾ
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಅಧಿಕಾರ ಹಂಚಿಕೆಯ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.. ಇದನ್ನು ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್…
Read More » -

ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಂತ್ರಿಯಾಗಿರುತ್ತಾರೆ. ಹೈಕಮಾಂಡ್ಗೆ ಏನು ಮಾತು ಕೊಟ್ಟದ್ದಾರೋ ಅದೇ ರೀತಿ ಮುಖ್ಯಂತ್ರಿಗಳು ನಡೆದುಕೊಳ್ಳುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ…
Read More » -

KSRTC ಬಸ್- ಕ್ಯಾಂಟರ್ ನಡುವೆ ಭೀಕರ ಅಪಘಾತ; 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ 8 ಮಂದಿ ಗಂಭೀರವಾಗಿ ಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರ ಪಕ್ಕದಲ್ಲಿ…
Read More » -

ಸಿದ್ದರಾಮಯ್ಯ, ಡಿಕೆಶಿನ ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ- ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲಕಾರಿ ವಿಚಾರವಾಗುತ್ತಿದೆ.. ಸಿಎಂ ಪಟ್ಟ ಯಾರಿಗೆ ಸಿಗುತ್ತೆ ಎಂಬ ಸುದ್ದಿ ರಾಜ್ಯದ ಭಾರೀ ಚರ್ಚೆಗೆ ಕಾರಣವಾಗಿದೆ..…
Read More » -

ಡಿಕೆಶಿ ಪರ ನಿರ್ಮಲಾನಂದ ಶ್ರೀ ಬ್ಯಾಟಿಂಗ್.. ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು!
ಮಂಡ್ಯ: ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಹಗ್ಗ-ಜಗ್ಗಾಟ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪರ ಒಕ್ಕಲಿಗ ಸಮುದಾಯ ಧ್ವನಿ ಎತ್ತಿದೆ.. ಪಕ್ಷಕ್ಕಾಗಿ ದುಡಿದಿರುವ ಡಿಕೆ ಶಿವಕುಮಾರ್ ಅವರಿಗೆ…
Read More » -

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ- ಡಿ.ಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕುರ್ಚಿ ವಿಚಾರ ಹೈ ಕಮಾಂಡ್ಗೆ ಡೊದ್ದ ತಲೆಬಿಸಿಯಾಗಿದೆ.. ಇದರ…
Read More » -

ವಿಶ್ವಕಪ್ ವಿಜೇತ ಅಂಧ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಘೋಷಣೆ
ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ…
Read More » -

ಹೆಣ್ಣು ಮಗು ಜನಿಸಿದೆ ಎಂದು 3 ದಿನದ ಮಗುವನ್ನು ಕೊಲೆ ಮಾಡಿದ ಪಾಪಿ ತಾಯಿ
ಬೆಳಗಾವಿ: ಹೆಣ್ಣು ಮಗು ಜನಿಸಿದ್ದಕ್ಕೆ ಹೆತ್ತತಾಯಿಯೇ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಸಾಯಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ..…
Read More » -

ನ್ಯಾಯಯುತವಾಗಿ ಸಿಎಂ ಸ್ಥಾನ ಡಿಕೆಶಿಗೆ ಸಿಗಬೇಕಿತ್ತು: ಪ್ರತಾಪ್ ಸಿಂಹ
ಮಂಡ್ಯ: ಸಿದ್ದರಾಮಯ್ಯನವರು ಡಿ.ಕೆ ಶಿವಕುಮಾರ್ ಅವರಿಗೆ ಸೀಟು ಬಿಟ್ಟು ಕೊಡ್ತಾರೆ ಅಂತ ಅನಿಸುತ್ತಿಲ್ಲ. ದೇವೇಗೌಡರ ಗರಡಿಯಲ್ಲಿ ಪಳಗಿದ ಸಿದ್ದರಾಮಯ್ಯನವರು ಅಭಿವೃದ್ಧಿ ಕೆಲಸ ಕಲಿತಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ,…
Read More » -

ರಸ್ತೆಗುಂಡಿ ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಲಾರಿ: ಪ್ರಾಣ ಕಳೆದುಕೊಂಡ ಚಾಲಕ
ಆನೇಕಲ್ : ಜಲ್ಲಿ ತುಂಬಿದ್ದ ಲಾರಿಯೊಂದು ರಸ್ತೆಗುಂಡಿ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿರುವ ಕೆರೆಗೆ ಉರುಳಿದ ಘಟನೆ ಘಟನೆ ಆನೇಕಲ್ನ ಅತ್ತಿಬೆಲೆಯ ಸರ್ಜಾಪುರ ಮುಖ್ಯರಸ್ತೆ ಬಿದರಗುಪ್ಪೆ ಬಳಿ…
Read More » -

ಅಧಿವೇಶನಕ್ಕೂ ಮುನ್ನ ಕುರ್ಚಿ ಕಾಳಗಕ್ಕೆ ಪರಿಹಾರ ಕಂಡುಕೊಂಡು ಬನ್ನಿ; ಬಿ.ವೈ ವಿಜಯೇಂದ್ರ
ದಾವಣಗೆರೆ: ಮುಖ್ಯಮಂತ್ರಿ ಕುರ್ಚಿ ಕಾಳಗಕ್ಕೆ ಪರಿಹರಿಸಿಕೊಂಡೇ ಬೆಳಗಾವಿ ಅಧಿವೇಶನಕ್ಕೆ ಬನ್ನಿ. ತರಾತುರಿಯಲ್ಲಿ ಅಧಿವೇಶನ ನಡೆಸುವುದು ಬೇಡ. ಅಲ್ಲಿಯೂ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಮುಂದುವರಿಸಿದಲ್ಲಿ ರೈತರ ಸಮಸ್ಯೆ ಗಳಿಗೆ…
Read More » -

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಇರ್ತಾರೆ- ರಾಯರೆಡ್ಡಿ
ಕೊಪ್ಪಳ: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಬ್ಯಾಟ್ ಬೀಸಿದ್ದಾರೆ.. ನಮ್ಮ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ನಾವೆಲ್ಲ ಕಾಂಗ್ರೆಸ್…
Read More » -

ಮಹಿಳೆ ಜೊತೆ ಅಕ್ರಮ ಸಂಬಂಧ; ಯುವಕನ ಮೇಲೆ ಮನಸೋ ಇಚ್ಚೆ ಥಳಿಸಿ ಕೊಲೆ..?
ಬೆಂಗಳೂರು: ಮಹಿಳೆ ಜೊತೆ ಅಕ್ರಮ ಸಂಬಂಧ ಹಿನ್ನೆಲೆ ಯುವಕನ ಮೇಲೆ ಮನಸೋ ಇಚ್ಚೆ ಥಳಿಸಿ ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ..…
Read More » -

ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ – ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ…
Read More » -

ಹೆಚ್ಡಿಕೆ ಅಭಿಮಾನಿ ಆತ್ಮಹತ್ಯೆ; ಕುಟುಂಬ ಸದಸ್ಯರಿಗೆ ಕುಟುಂಬ ಸದಸ್ಯರಿಗೆ ಸಾಂತ್ವನ
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಅಪ್ಪಟ ಅಭಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿಯ ಮಹದೇವು (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,…
Read More » -

ಸ್ನೇಹಿತೆಯ ರೋಂನಲ್ಲಿ ಯುವತಿಯ ಕೊಲೆ; ಯುವಕ ಪರಾರಿ
ನೆಲಮಂಗಲ: ಸ್ನೇಹಿತೆಯ ರೂಂಗೆ ಯುವತಿಯನ್ನು ಕರೆದೊಯ್ದು ಯುವಕ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.. ಭಾನುವಾರ ಬೆಳ್ಳಗ್ಗೆ ಪ್ರೇಮ್ ವರ್ಧನ್ ಎಂಬ ಯುವಕ…
Read More » -

ನ. 28ಕ್ಕೆ ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ..!
ಉಡುಪಿ: ಶ್ರೀಕೃಷ್ಣಮಠದಲ್ಲಿ ನವೆಂಬರ್ 28ರಂದು ನಡೆಯುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.. ನವೆಂಬರ್ 28…
Read More » -

ಡಿ.ಕೆ.ಶಿವಕುಮಾರ್ ಮನೆಗೆ ನಾಗಸಾಧು ಭೇಟಿ; ಡಿಸಿಎಂಗೆ ಮಾಡಿದ ಆಶೀರ್ವಾದ ಏನು ಗೊತ್ತಾ?
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆ ಆಗ್ತಿದೆ.. ಡಿಕೆ ಶಿವಕುಮಾರ್ ಅವರು ಸಿಎಂ ಆಗಲೆಂದು ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.. ಇದರ ನಡುವೆ…
Read More » -

ನಾಯಕತ್ವ ಬದಲಾವಣೆ; ಹೈಕಮಾಂಡ್ ನಿರ್ಧಾರವೇ ಅಂತಿಮ-ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆಪ್ರತಿಯೊಬ್ಬ…
Read More » -

ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು
ಬೆಂಗಳೂರು: ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ನಡೆದಿದೆ.. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ… 19…
Read More » -

ನನಗೂ ಮೊದಲಿನಿಂದ ಸಿಎಂ ಆಗಬೇಕು ಅನ್ನೋ ಆಸೆ ಇದೆ: ಪರಮೇಶ್ವರ್
ಬೆಂಗಳೂರು: ನಾನು ಯಾವಾಗಲೂ ಸಿಎಂ ರೇಸ್ನಲ್ಲಿ ಇರುತ್ತೇನೆ. ನನಗೂ ಮೊದಲಿನಿಂದಲೂ ಸಿಎಂ ಆಗಬೇಕು ಅನ್ನೋ ಆಸೆ ಇದೆ ಎಂದು ಸಚಿವ ಜಿ. ಪರಮೇಶ್ವರ್ ಅವರು ಪರೋಕ್ಷವಾಗಿ ಸಿಎಂ…
Read More » -

ಕಾಲ್ಸೆಂಟರ್ ಉದ್ಯೋಗಿಗಳ ಅಪಹರಿಸಿ ಹಣಕ್ಕೆ ಬೇಡಿಕೆ- ಆರೋಪಿಗಳು ಬಂಧನ
ಬೆಂಗಳೂರು: ಕಾಲ್ ಸೆಂಟರ್ ನಿಂದ ಉದ್ಯೋಗಿಗಳನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.. ಕೋಲಾರ ಜಿಲ್ಲೆಯ ಹೆಡ್ ಕಾನ್ಸ್ಟೇಬಲ್ ಛಲಪತಿ, ಭರತ್,…
Read More » -

7.11 ಕೋಟಿ ಹಣ ದರೋಡೆಯ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು
ಬೆಂಗಳೂರು: ನಗರದಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ 7.11 ಕೋಟಿ ಹಣವನ್ನು ದರೋಡೆಯ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ವೇಳೆ ಆರೋಪಿಗಳು ದರೋಡೆ ಗುಟ್ಟು ಬಿಚ್ಚಿಟ್ಟಿದ್ದಾರೆ. ದರೋಡೆಕೋರರನ್ನ ಬೆಂಗಳೂರು…
Read More » -

ಮತ್ಸ್ಯ ಮೇಳದಲ್ಲಿ ಸಿಎಂ- ಡಿಕೆಶಿ ಭಾಗಿ; ಮೀನುಗಾರರಿಗೆ ಬೆಂಬಲ ನೀಡುವುದಾಗಿ ಸಿಎಂ ಭರವಸೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಎಂ–ಡಿಸಿಎಂ ಕುರ್ಚಿ ಪೈಪೋಟಿ ನಡುವೆಯೇ ಮತ್ಸ್ಯ ಮೇಳದಲ್ಲಿ ಇಬ್ಬರೂ ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡದ್ದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.…
Read More » -

ಸಿದ್ದರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಡಿಕೆಶಿಗೆ ಅಧಿಕಾರ ಬಿಟ್ಟುಕೊಡಿ H. ವಿಶ್ವನಾಥ್
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ನಾಯಕತ್ವ ಬದಲಾವಣೆಯ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ…
Read More » -

7.11 ಕೋಟಿ ದರೋಡೆ ಪ್ರಕರಣದ ಮೂವರು ಆರೋಪಿಗಳು ಬಂಧನ.. 5.76 ಕೋಟಿ ವಶ
ಬೆಂಗಳೂರಿನಲ್ಲಿ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿರುವ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ಧಾರೆ.. ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, 5.76…
Read More » -

ಗಂಡನಿಗೆ ಸುಪಾರಿ ಕೊಟ್ಟು ಕೊಲೆ; 7 ವರ್ಷಗಳ ಬಳಿಕ ಸತ್ಯ ಬೆಳಕಿಗೆ
ಕಲಬುರಗಿ: ಅನೈತಿಕ ಅಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಏಳು ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ಕೊಲೆ ಕೇಸ್…
Read More » -

7 ಕೋಟಿ ರೂ. ದರೋಡೆ ಪ್ರಕರಣ; ಪ್ರಮುಖ ಆರೋಪಿ ತಮಿಳುನಾಡಲ್ಲಿ ಅಂದರ್
ಬೆಂಗಳೂರು: ಹಾಡಹಗಲೇ ನಗರದಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪ್ತತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.. ಬನಶಂಕರಿ ಪೊಲೀಶ್ ಠಾಣೆಯ ಕೊಟ್ರೇಶಿ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ದಾಳಿ…
Read More » -

JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆ
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿರುವ ಜೆಪಿ ಭವನದ ಪಕ್ಷದ ಕಚೇರಿಯ ಆವರಣದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಷ್ಟ್ರೀಯ…
Read More » -

ದಿಢೀರ್ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿ ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕದನ ಜೋರಾಗಿದೆ. ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ…
Read More » -

ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ ಮೌನ ಮುರಿದು ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಮರ ಭಾರೀ ಸದ್ದು ಮಾಡುತ್ತಿದೆ.. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ,…
Read More » -

ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಮುಂದಿನ ಬಜೆಟ್ನ್ನು ನಾನೇ ಮಂಡಿಸುತ್ತೇನೆ- ಸಿದ್ದರಾಮಯ್ಯ
ಮೈಸೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷ ಪೂರ್ಣಗೊಳಿಸಿರುವುದರಿಂದ ಸಿಎಂ ಸ್ಥಾನವನ್ನು ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಡಿಕೆ…
Read More » -

ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ, ಮಠಗಳು ಉತ್ತಮವಾಗಿ ನಡೆಸುತ್ತಿವೆ; ಸರ್ಕಾರದ ಬಗ್ಗೆ ಕುಮಾರಸ್ವಾಮಿ ಅಸಮಾಧಾನ
ಬೆಂಗಳೂರು: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ. ಮಠಮಾನ್ಯಗಳು ಬಡವರಿಗೆ, ದುರ್ಬಲರಿಗೆ ಶಿಕ್ಷಣ ನೀಡಲು ಸರ್ಕಾರದ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸರ್ಕಾರದ…
Read More » -

7 ಕೋಟಿ ದರೋಡೆ ಕೇಸ್: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ
ಬೆಂಗಳೂರು: ಎಟಿಎಂಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಬೆಂಗಳೂರು ಪೊಲೀಸರು ಭೇದಿಸಿದ್ದು, ಚೈನ್ನೈನಲ್ಲಿ ಸಿಕ್ಕಿಹಾಕಿಕೊಂಡ ಆರೋಪಿಗಳ ಬಳಿ 6.3…
Read More » -

ಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ತಡರಾತ್ರಿ ಬಂಧಿಸಿದ್ಧಾರೆ. ಕೊಲೆಯತ್ನ ಆರೋಪದಡಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಬಳಿ…
Read More » -

7 ಕೋಟಿ ದರೋಡೆ ಕೇಸ್; ದರೋಡೆಗೆ ಕಾರು ಕೊಟ್ಟವರು ಲಾಕ್
ಬೆಂಗಳೂರು: ನಗರದಲ್ಲಿ ಗಾಡಹಗಲೇ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಕಾರ್ ಕೊಟ್ಟಿದ್ದವ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆಗೆ…
Read More » -

ಮಾಸ್ಕ್ ಧರಿಸಿ ಬಸವನಗುಡಿ ಕಡಲೆ ಕಾಯಿ ಪರಿಷೆಯಲ್ಲಿ ಸುತ್ತಾಡಿದ ರಚಿತಾ ರಾಮ್
ಬೆಂಗಳೂರು: ಸೆಲೆಬ್ರಿಟಿಗಳು ಕೆಲವೊಂದು ಬಾರಿ ಸಾಮಾನ್ಯರಂತೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಲು ಸಾಧ್ಯವಾಗುದಿಲ್ಲ. ಹೀಗಾಗಿ ಮುಖ ಕಾಣದಂತೆ ಮಾಸ್ಕ್ ಧರಿಸಿ ಬರಬೇಕಾಗುತ್ತದೆ.. ಇದೇ ರೀತಿ ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್…
Read More » -

ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಹಾಡಹಗಲೇ 7 ಕೋಟಿ ರೂ. ರಾಬರಿ!
ಬೆಂಗಳೂರು: ಹಾಡ ಹಗಲೇ 7.11 ಕೋಟಿ ರೂಪಾಯಿಗಳನ್ನು ಖದೀಮರು ದರೋಡೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.. ಜಯನಗರದ ಅಶೋಕ್ ಪಿಲ್ಲರ್ ಬಳಿ ಸಿಎಂಎಸ್ ಕಂಪನಿಗೆ…
Read More » -

ಕೆಲವರಿಗೆ ಅಧಿಕಾರ ಮಾತ್ರ ಬೇಕು, ಕೆಲವರು ಪಕ್ಷದ ಕಚೇರಿಯನ್ನೇ ಮರೆತುಬಿಟ್ಟಿದ್ದಾರೆ- ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ.. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಡಿಸಿಎಂ ಡಿ,ಕೆ ಶಿವಕುಮಾರ್…
Read More » -

ಚಿನ್ನಸ್ವಾಮಿ ಕಾಲ್ತುಳಿತ ದುರಂತ; ಆರ್ ಸಿಬಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು: ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿಐಡಿ ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ.. ತನಿಖೆ ಮುಗಿಸಿ…
Read More » -

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಯಾಚಿಸಿದ ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಯಕ್ಷಗಾನ ಕಲಾವಿದರು ಬಹುಪಾಲು ಸಲಿಂಗಿಗಗಳು ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಇದೀಗ ಕ್ಷಮೆಯಾಚಿಸಿದ್ದಾರೆ.. ನನ್ನ…
Read More » -

ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ: ಐವರ ವಿರುದ್ಧ ಪುಷ್ಪಾ ದೂರು
ಕೊತ್ತಲವಾಡಿ ಸಿನಿಮಾ ನಿರ್ಮಾಪಕಿ, ನಟ ಯಶ್ ತಾಯಿ ಪುಪ್ಪ ಅವರು ಸಿನಿಮಾದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿನಿಮಾದ ಪಿಆರ್ಓ ಹರೀಶ್ ಅರಸು ಸೇರಿ ಐವರ ವಿರುದ್ಧ…
Read More » -

ಕ್ಯಾಬಿನೆಟ್ ವಿಸ್ತರಣೆ ಆದರೆ ಡಿ.ಕೆ ಶಿವಕುಮಾರ್ಗೆ ಪಂಗನಾಮ ಗ್ಯಾರಂಟಿ- ಆರ್ ಅಶೋಕ್
ಬೆಂಗಳೂರು: ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿ ಮಾತನಾಡಿದ ಅವರು,…
Read More » -

ಸಿಎಂ ಸಿದ್ದರಾಮಯ್ಯ ದೆಹಲಿ ಹೊರಡುವ ಮುನ್ನ, ಹಲವು ನಾಯಕರು ಸಿಎಂ ನಿವಾಸಕ್ಕೆ ವಿಸಿಟ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕ್ಯಾಬಿನೆಟ್ ಪುನಾರಚನೆ ಚರ್ಚೆ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿ ಹೊರಡುವ ಮುನ್ನ ಹಲವು ಕಾಂಗ್ರೆಸ್ ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ..…
Read More » -

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದು ಮಾಡಿದ ಹೈಕೋರ್ಟ್
ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶವನ್ನು…
Read More » -

ಹಂಪಿಗೆ ಭೇಟಿ ನೀಡುತ್ತಿದ್ದ ವಿದೇಶಿ ಪ್ರವಾಸಿಗರ ಸಂಖ್ಯೆ ಇಳಿಕೆ
ಹೊಸಪೇಟೆ: ರಾಜ್ಯದ ವಿಶ್ವಪ್ರಸಿದ್ದ ಪ್ರವಾಸಿ ತಾಣವಾಗಿರುವ ಹಂಪಿಗೆ ಪ್ರಸಕ್ತ ಸಾಲಿನಲ್ಲಿ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತಕಂಡು ಬಂದಿದೆ 2024–25ರಲ್ಲಿ ಅಕ್ಟೋಬರ್ ವರೆಗೆ ಕೇವಲ 3,818 ವಿದೇಶಿ…
Read More » -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ
ಢಾಕಾ: ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷೆ ವಿಧಿಸಿದೆ.. ತ್ರಿಸದಸ್ಯ…
Read More » -

ಗೋಧಿ ತುಂಬಿದ್ದ ಲಾರಿ ಪಲ್ಟಿ; ಗೋಧಿ ಬಾಚಲು ಮುಗಿಬಿದ್ದ ಸ್ಥಳೀಯರು
ತುಮಕೂರು: ಗೋಧಿ ತುಂಬಿದ್ದ ಲಾರಿ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹುಯಿಲುದೊರೆ ಗ್ರಾಮದಲ್ಲಿ ನಡೆದಿದೆ.. ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ…
Read More » -

ಕೊಪ್ಪಳದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಬಂಧನ
ಕೊಪ್ಪಳ: ಹಣ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾದ್ಲೂರು ಗ್ರಾಮದಲ್ಲಿ ಘಟನೆ…
Read More » -

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ KSRTC ಬಸ್; ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ಉತ್ತರ ಕನ್ನಡ: KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ನಡೆದಿದೆ.. ಪರಿಣಾಮ…
Read More » -

ಚಿತ್ತಾಪುರದಲ್ಲಿ ಶಾಂತಿಯುತವಾಗಿ ನಡೆದ ಆರ್ಎಸ್ಎಸ್ ಪಥಸಂಚಲನ
ಕಲಬುರಗಿ: ಒಂದು ತಿಂಗಳಿನಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನ ಇಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್ ಭದ್ರತೆಯಲ್ಲಿ ಯಶಸ್ವಿಯಾಗಿ ನಡೆದಿದೆ.. ಸಚಿವ…
Read More » -

ಕಿರು ಮೃಗಾಲಯದಲ್ಲಿ ಮುಂದುವರಿದ ಸಾವಿನ ಸರಣಿ: ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಬೆಳಗಾವಿ: ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ.. ಇದೀಗ ಮೃತಪಟ್ಟ ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ…
Read More » -

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ- ಸತೀಶ್ ಜಾರಕಿಹೊಳಿ
ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯೂ ನಮ್ಮ ಕೈಯಲ್ಲಿ ಇಲ್ಲ. ಇಂತಹ ವಿಷಯಗಳಲ್ಲಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು,…
Read More » -

ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಹೇಳಿದ್ದೇನೆ; ಹೈಕಮಾಂಡ್ ತೀರ್ಮಾನವೇ ಅಂತಿಮ- ಡಿ.ಕೆ ಸುರೇಶ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ನಡೆಯುತ್ತಿದ್ದು, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನೀಡಿದ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿವೆ..…
Read More » -

ವಿದ್ಯಾರ್ಥಿನಿಗೆ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ದೂರು ದಾಖಲು
ಮೈಸೂರು: ಕಾಲೇಜಿನ ಉಪನ್ಯಾಸಕ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಉಪನ್ಯಾಸಕನ ವಿರುದ್ಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ…
Read More » -

ಜಿದ್ದಾ ಜಿದ್ದಿನ ನಡುವೆ ಇಂದು ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ RSS ಪಥಸಂಚಲನ
ಕಲಬುರಗಿ: ರಾಜ್ಯದಲ್ಲಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದ RSS ಪಥಸಂಚಲನ ಇಂದು ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯಲಿದೆ.. ಪಥಸಂಚಲನಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್…
Read More » -

ನಕಲಿ ನಂದಿನಿ ತುಪ್ಪ ಮಾರುತ್ತಿದ್ದ ನಾಲ್ವರ ಬಂಧನ
ಬೆಂಗಳೂರು: ನಂದಿನಿ ತುಪ್ಪಕ್ಕೆ ಹೊರ ರಾಜ್ಯ, ಹೊರ ರಾಜ್ಯದಲ್ಲಿ ಭಾರೀ ಬೇಡಿಕೆ ಇದ್ದು, ಇದೀಗ ನಗರದಲ್ಲಿ ಕಲಬೆರಕೆ ದಂಧೆಯಲ್ಲಿ ನಂದಿನಿ ಬ್ರ್ಯಾಂಡ್ ಪ್ಯಾಕೆಟ್ ಬಳಸಿ ಕಲಬೆರಕೆ ತುಪ್ಪ…
Read More » -

ಬಿಹಾರ ಫಲಿತಾಂಶ: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮತಗಳ್ಳತ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ…
Read More » -

ಪಣಂಬೂರು: ಆಟೋಗೆ ಟ್ಯಾಂಕರ್ ಡಿಕ್ಕಿ ಮೂವರ ಸಾವು
ಮಂಗಳೂರು: ಸಿಗ್ನಲ್ ಬಳಿ ನಿಂತಿದ್ದ ಆಟೊ ರಿಕ್ಷಾಗೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿ 66ರ ಸಿಗ್ನಲ್ ಬಳಿ ನಡೆದಿದೆ.. ಪಣಂಬೂರು ಸಿಗ್ನಲ್ನಲ್ಲಿ…
Read More » -

28 ಕೃಷ್ಣ ಮೃಗಗಳ ಸಾವು; 15 ದಿನದಲ್ಲಿ ವರದಿ ಸಲ್ಲಿಸಲು ಖಂಡ್ರೆ ಸೂಚನೆ
ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಮಾರಣಾಂತಿಕ ವೈರಸ್ ಗೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ…
Read More » -

ಬಂಟ್ವಾಳದ ಬಿಸಿ ರೋಡ್ ಸರ್ಕಲ್ ನಲ್ಲಿ ಅಪಘಾತ: ಮೂವರು ಸಾವು, ಹಲವರಿಗೆ ಗಾಯ
ಬಂಟ್ವಾಳ: ಬಿಸಿರೋಡಿನ ಸರ್ಕಲ್ ನಲ್ಲಿ ಭೀಕರ ಕಾರು ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿದ್ದಾರೆ.. ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. (64) ರಮ್ಯ (23)…
Read More » -

ಇಂದು ಬಿಹಾರ ಎಲೆಕ್ಷನ್ ಫಲಿತಾಂಶ; ಯಾರ ಪಾಲಿಗೆ ಒಲಿಯಲಿದೆ ಬಿಹಾರ ಗದ್ದುಗೆ
ಪಾಟ್ನಾ: ಇಂದು ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ರಾಜ್ಯದ 46 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.. ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ…
Read More » -

ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ನಕಾರ
ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈ ಕೋರ್ಟ್ ನಿರಾಕರಿಸಿದೆ.. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ…
Read More » -

ಬಿಹಾರದಲ್ಲಿ 20 ವರ್ಷಗಳಿಂದ NDA ಸರ್ಕಾರ ಇದ್ದರೂ ಅಭಿವೃದ್ಧಿ ಇಲ್ಲ- ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಿಹಾರ ಚುನಾವಣೆ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ಧಾರೆ.. ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ…
Read More » -

ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಅನುಮತಿ
ಕಲಬುರಗಿ: ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ದ ಅನುಮತಿ ನೀಡಿದೆ. ಈ ಬಗ್ಗೆ ಹೈಕೋರ್ಟ್ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ…
Read More » -

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ವಜಾಗೊಳಿಸಿದೆ. ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ…
Read More » -

ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ…
Read More » -

ಕಚೇರಿಯಲ್ಲೇ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ
ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದು ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ನಡೆದಿದೆ.. ವೆಂಕಟೇಶ್ ಮಲ್ಲೇಶ್ವರ ಬಿಜೆಪಿ ಮಂಡಲದ…
Read More » -

ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡ್ತೀನಿ: ರಾಜಣ್ಣ
ತುಮಕೂರು: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ.ಎನ್ ರಾಜಣ್ಣ ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.. ಯಾವ ಪಕ್ಷದ…
Read More » -

ವಿಜಯಪುರ: ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲು
ವಿಜಯಪುರ: ಒಂದೇ ಕುಟುಂಬದ ಮೂವರು ಆಲಮಟ್ಟಿ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದು ನೀರುಪಾಲಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದಲ್ಲ ನಡದಿದೆ.. ಬಸಮ್ಮ…
Read More » -

ಸ್ಫೋಟದ ಹಿಂದೆ ಯಾರೇ ಇದ್ದರೂ ಬಿಡೋ ಮಾತೇ ಇಲ್ಲ; ಪ್ರಧಾನಿ ಮೋದಿ
ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.. ಈ ಸ್ಪೋಟದ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದ…
Read More » -

ದೆಹಲಿಯಲ್ಲಿ ಸಂಭವಿಸಿದ ಸ್ಪೋಟ, ಚುನಾವಣೆ ಮೇಲೆ ಪರಿಣಾಮ ಬೀರುತ್ತೆ-ಸಿದ್ದರಾಮಯ್ಯ
ಮೈಸೂರು: ಚುನಾವಣೆಯ ಸಂದರ್ಭದಲ್ಲಿ ಸಂಭವಿಸುತ್ತಿರುವ ಬಾಂಬ್ ಬ್ಯಾಸ್ಟ್ ಬಗ್ಗೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು. ಕಾರು ಸ್ಪೋಟದ ಬಗ್ಗೆ ತನಿಖೆ ನಡೆಸಿ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
Read More » -

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಅಮಿತ್ ಶಾ ಅಸಮರ್ಥ ಗೃಹ ಸಚಿವ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ನಿನ್ನೆ ದೆಹಲಿಯಲ್ಲಿ ನಡೆದ ಭೀಕರ ಕಾರು ಸ್ಫೋಟದ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ…
Read More » -

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ, ಕರ್ನಾಟಕದಲ್ಲೂ ಹೈ-ಅಲರ್ಟ್, ಸಿಎಂ ಖಡಕ್ ಸೂಚನೆ
ಬೆಂಗಳೂರು: ರಾಜಧಾನಿ ದೆಹಲಿಯಲ್ಲಿ ಭೀಕರ ಕಾರು ಸ್ಫೋಟ ಸಂಭವಿಸಿ, 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.. ಈ ಭಯಾನಕ ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನಲ್ಲೂ…
Read More » -

ದೆಹಲಿಯಲ್ಲಿ ಕಾರು ಸ್ಫೋಟ; ಶಂಕಿತ ವ್ಯಕ್ತಿಯ ಫೋಟೋ ರಿಲೀಸ್ ಮಾಡಿದ ತನಿಖಾ ತಂಡ
ನವದೆಹಲಿ: ದೆಹಲಿಯನ್ನೇ ನಡುಗಿಸಿದ ಭಯಾನಕ ಕಾರು ಸ್ಪೋಟದ ಪ್ರಮುಖ ಶಂಕಿತ ಡಾ. ಮೊಹಮ್ಮದ್ ಉಮರ್ ಅವರ ಮೊದಲ ಫೋಟೋವನ್ನು ತನಿಖಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಕೆಂಪುಕೋಟೆ ಬಳಿ…
Read More » -

ಮದುವೆಯಾದ 8 ತಿಂಗಳಿಗೆ ಪತಿ ಆತ್ಮಹತ್ಯೆ: ಪತ್ನಿ ಮೇಲೆ ಕುಟುಂಬಸ್ಥರ ಆರೋಪ
ಬೆಂಗಳೂರು: ಪತ್ನಿಯ ಕಿರುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಶರಣಾಗಿರುವ ಘಟನೆ ಗಿರಿನಗರದಲ್ಲಿ ನಡೆದಿದೆ.. ಗಗನ್ ನೇಣಿಗೆ ಶರಣಾದ ವ್ಯಕ್ತಿ. ಬ್ಯಾಂಕ್ ಉದ್ಯೋಗ ಮಾಡುತ್ತಿದ್ದ ಗಗನ್ ಎಂಟು ತಿಂಗಳ…
Read More » -

ಜೈಲಿನಲ್ಲಿ ರಾಜಾತಿಥ್ಯ – ಮೂವರು ಅಧಿಕಾರಿಗಳ ತಲೆದಂಡ; ತನಿಖೆಗೆ ಸಮಿತಿ ರಚನೆ-ಪರಮೇಶ್ವರ್
ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.. ಇಂದು ಗೃಹ ಸಚಿವ ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ…
Read More » -

ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
ಬೆಂಗಳೂರು: ಗಾಯಕಿ ಅನನ್ಯ ಭಟ್ ಅವರು ಹಸೆಮಣೆ ಏರಿದ್ದಾರೆ. ಇದೇ ನವೆಂಬರ್ 9 ರಂದು ತಿರುಪತಿಯಲ್ಲಿ ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಪ್ರತಿಭಟನೆ; ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.. ಜೈಲಿನಲ್ಲಿ ರಾಜಾತಿಥ್ಯ ಖಂಡಿಸಿ ಬಿಜೆಪಿ…
Read More » -

RSS ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.. ತಮ್ಮ…
Read More » -

ಕೆಂಪೇಗೌಡ ಏರ್ಪೋರ್ಟ್ನಲ್ಲಿ ನಮಾಜ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲ ಮುಸ್ಲಿಮರು ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.. ಈ ವಿಡಿಯೋ ಚರ್ಚೆಗೆ ಗ್ರಾಸವಾಗಿದ್ದು,…
Read More » -

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಬಿದ್ದ ಕಾರು; ಇಬ್ಬರು ಸಾವು
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.. ಕಾರಿನಲ್ಲಿದ್ದ ಆರು…
Read More » -

ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಆಸ್ಪತ್ರೆಗೆ ದಾಖಲು; ಅಣ್ಣನ ಆರೋಗ್ಯ ವಿಚಾರಿಸಿದ ರಜಿನಿ
ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಣ್ಣನ ಹಾರೈಕೆಗಾಗಿ ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ದೌಡಾಯಿಸಿ ಬಂದಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ರಜನಿಕಾಂತ್ ಅಣ್ಣ…
Read More » -

ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ- ಅಶೋಕ್
ಬೆಂಗಳೂರು: ಕರ್ನಾಟಕದ ಪರಪ್ಪನ ಅಗ್ರಹಾರ ಜೈಲು ಬರೀ ಶಿಕ್ಷೆ ಕೊಡುವ ಜಾಗ ಅಲ್ಲ ಅಪರಾಧಿಗಳ ಪಾಲಿನ ಸ್ವರ್ಗ ಎಂಬುವುದು ಮತ್ತೊಮ್ಮೆ ನಿಜ ಆಗ್ತಿದೆ.. ಕ್ರಿಮಿನಲ್ ಉಮೇಶ್ ರೆಡ್ಡಿ…
Read More » -

ಮತಗಳ್ಳತನದಲ್ಲಿ ಬಿಜೆಪಿಗರು ನಿಸ್ಸೀಮರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸಿಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ…
Read More » -

ಬೆಂಗಳೂರು- ಎರ್ನಾಕುಲಂ ಸೇರಿ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು– ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ಷ್ಮೀ-ಸಹಾರನ್ಪುರ,…
Read More » -

ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ: ಶಿಕ್ಷಕರು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶೃಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ನಡೆದಿದೆ.. ಬಸ್ ಪಲ್ಟಿಯಾದ ಪರಿಣಾಮ ಬಸ್…
Read More » -

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿ ಉಮೇಶ್ ರೆಡ್ಡಿಗೆ ರಾಜಾತಿಥ್ಯ
ಕರ್ನಾಟಕದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ರಾಜಾತಿಥ್ಯ ಕರ್ಮಕಾಂಡಕ್ಕೆ ಬ್ರೇಕ್ ಇಲ್ಲ. ಒಂದ್ಕಡೆ ವಿಕೃತಕಾಮಿ ಉಮೇಶ್ ರೆಡ್ಡಿ ಅನ್ನೋ ಖೈದಿಗೆ ಸೆಲ್ನಲ್ಲೇ ಮೊಬೈಲ್ ಫೋನು, ಟಿವಿ ಕೊಟ್ಟು…
Read More » -

ಪವಿತ್ರಾಗೌಡ ಸಲ್ಲಿಸಿದ ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ…
Read More » -

ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಸೇನೆಯಿಂದ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಾರೆ…
Read More » -

ಮನೆಯ ಗೋಡೆಗೆ ಡಿಕ್ಕಿ ಹೋಡೆದ ಸಿಮೆಂಟ್ ಲಾರಿ; ಗೋಡೆ ಕುಸಿದು ಮಗು ಸಾವು
ಬೆಂಗಳೂರು: ವಿದ್ಯುತ್ ವೈರಿಂಗ್ ತಂತಿ ಸಿಮೆಂಟ್ ಮಿಕ್ಸರ್ ಲಾರಿಗೆ ತಗುಲಿ ಲಾರಿಯನ್ನು ಎಳೆದೊಯ್ದು ಪರಿಣಾಮ ಮನೆಯ ಗೋಡೆಗೆ ಡಿಕ್ಕಿ ಹೋಡೆದಿದ್ದು, ಗೋಡೆ ಕುಸಿದು ಮಗು ಸಾವನ್ನಪ್ಪಿರುವ ಘಟನೆ…
Read More » -

ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ: ಪ್ರತಿ ಟನ್ ಕಬ್ಬಿಗೆ 3300 ರೂ. ನೀಡಲು ಒಪ್ಪಿಗೆ
ಬೆಂಗಳೂರು: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಿಎಂ…
Read More » -

ಯಾವ ರಾಜ್ಯದಲ್ಲಿ ರೈತರ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿದ್ದಾರೆ; ಹೆಚ್ಡಿಕೆ ಪ್ರಶ್ನೆ
ಮೈಸೂರು: ಬೆಳಗಾವಿಯಲ್ಲಿ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಕೆಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ..…
Read More » -

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.. ಇದರಿಂದ ರೊಚ್ಚಿಗೆದ್ದ…
Read More » -

ಕಬ್ಬು ಬೆಳೆಗಾರರ ಪ್ರತಿಭಟನೆ: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3500 ರೂ. ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಇಂದು ಕಬ್ಬಿನ ಬೆಲೆ ನಿಗದಿ ವಿಚಾರವಾಗಿ…
Read More » -

ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್- ಈಶ್ವರ್ ಖಂಡ್ರೆ
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.…
Read More » -

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬರು ಬಲಿ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ.. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್…
Read More »





















































































































































