ರಾಜ್ಯ
-

ಕಳೆದು ಹೋಗಿದ್ದ ವೃದ್ಧ ವೈದ್ಯನನ್ನು ಪತ್ತೆ ಮಾಡಿದ ಪೊಲೀಸ್ ಶ್ವಾನ
ಚಿಕ್ಕಮಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೃದ್ದ ವೈದ್ಯರೊಬ್ಬರು ದಾರಿ ತಪ್ಪಿ ಕಾಡಿನಲ್ಲಿ ಕಳೆದುಹೋಗಿದ್ದು, ಪೊಲೀಸ್ ಇಲಾಖೆಯ ಶ್ವಾನದ ಸಹಾಯದಿಂದ ವೃದ್ದ ವ್ಯಕ್ತಿಯನ್ನು ಪತ್ತೆ ಮಾಡಿರುವ ಘಟನೆ ಕೊಪ್ಪ ತಾಲೂಕಿನ…
Read More » -

ರೈತರ ತಾಳ್ಮೆಯನ್ನು ಪರೀಕ್ಷಿಸದೇ ತಕ್ಷಣ ನ್ಯಾಯ ಒದಗಿಸಿ : ಬಿ.ವೈ ವಿಜಯೇಂದ್ರ
ಮೂಡಲಗಿ: ಉತ್ತರ ಕರ್ನಾಟಕದ ರೈತರ ಸಂಕಷ್ಟ ನೋಡಲಾರದೆ, ನಾನು ಸ್ಥಳಕ್ಕೆ ಧಾವಿಸಿ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತು ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ಕಿವಿ ಹಿಂಡಿ ಎಚ್ಚರಿಸುವಂತಹ ಕೆಲಸ…
Read More » -

ರಾಹುಲ್ ಗಾಂಧಿಯ ವೋಟ್ಚೋರಿ ಹೇಳಿಕೆ ಚೈಲ್ಡಿಶ್ ಆಗಿದೆ- ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಆರೋಪ ಮಾಡಿರುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ರಾಹುಲ್…
Read More » -

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ ಸಾಧ್ಯತೆ
ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿ ಮಧ್ಯಾಹ್ನದ ಬಿಸಿಯೂಟ ನೀಡಲು ತೀರ್ಮಾನಿಸಿದೆ.. ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ…
Read More » -

ನೀರಾವರಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ- ಆರ್. ಅಶೋಕ್
ಚಾಮರಾಜನಗರ: ರಾಜ್ಯ ಸರ್ಕಾರ ನೀರಾವರಿಗೆ ಮೀಸಲಿಟ್ಟಿದ್ದ ಹಣವನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂದಿದೆ. ಈ ಸಲ ನೀರಾವರಿಗೆ ಬರುವಂತಹ ಶೇ. 30 ರಷ್ಟು ಹಣವನ್ನು ಕಡಿತಗೊಳಿಸಲಾಗಿದೆ ಎಂದು…
Read More » -

ಹರಿಯಾಣ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ ಆಗಿದೆ: ರಾಹುಲ್ ಗಾಂಧಿ
ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ನಡೆದಿದೆ ಎಂದು ಆರೋಪ ಮಾಡಿದ್ದಾರೆ.. ದೆಹಲಿಯಲ್ಲಿ…
Read More » -

ಬೀದರ್ನಲ್ಲಿ ಕಾರು-ಗೂಡ್ಸ್ ವಾಹನದ ನಡುವೆ ಡಿಕ್ಕಿ: ಘಟನೆಯಲ್ಲಿ ನಾಲ್ವರು ಸಾವು
ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿಯ ತಾಂಡಾ…
Read More » -

ಹಾಸ್ಟೆಲ್ನ ಟೆರೇಸ್ ಮೇಲೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಶಿವಮೊಗ್ಗ: ನಗರದ ಹಾಸ್ಟೆಲ್ ನ ಟೆರೇಸ್ ಮೇಲೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ.…
Read More » -

ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ
ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದಿಢೀರ್ ನಂದಿನಿ ತುಪ್ಪದ ಬೆಲೆ ಏರಿಕೆ ಮಾಡಿ ಕೆಎಂಎಫ್ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ನಂದಿನ ತುಪ್ಪದ ದರ ಏಕಾಏಕಿ…
Read More » -

38 ರ ಮಹಿಳೆಯ ಅಕ್ರಮ ಸಂಬಂಧಕ್ಕೆ ಬೇಸತ್ತು, 19 ವರ್ಷದ ಯುವಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ: 38 ವರ್ಷದ ವಿವಾಹವಿಚ್ಛೇದನ ಹೊಂದಿದ ಮಹಿಳೆಯೊಬ್ಬಳೊಂದಿಗಿನ ಅಕ್ರಮ ಸಂಬಂಧ ಮತ್ತು ಲೈಂಗಿಕ ಪ್ರಚೋದನೆಯಿಂದ ಉಂಟಾದ ಕಿರುಕುಳಕ್ಕೆ ಬೇಸತ್ತು, ಯುವಕನೊಬ್ಬನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ…
Read More » -

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ
ಮೈಸೂರು: ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.. ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಅವರು,…
Read More » -

ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ಸಾವು: ಅನಾಥರಾದ ಇಬ್ಬರು ಮಕ್ಕಳು
ಬಾಗಲಕೋಟೆ: ಪತಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತ್ನಿಯೂ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ.ಜೀವನದಲ್ಲಿ ಜೊತೆ ಜೊತೆಗಾಗಿ ಬಾಳೋಣ ಎಂದು ಮದುವೆಯಾದ ಈ…
Read More » -

ನಾಯಿಮರಿ ಎಷ್ಟು ಎಳೆದ್ರೂ ಲಿಫ್ಟ್ ಒಳಗೆ ಬಂದಿಲ್ಲ ಎಂದು ಕೊಲೆ: ಮನೆ ಕೆಲಸದಾಕೆ ಅರೆಸ್ಟ್
ಬೆಂಗಳೂರು: ಮನೆ ಕೆಲಸದಾಕೆ ಸಾಕಿದ ನಾಯಿ ಮರಿಯನ್ನು ನೆಲಕ್ಕೆ ಬಡಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯವೆಸಗಿದ ಮನೆ…
Read More » -

ಮಾಜಿ ಸಚಿವ ಎಚ್.ವೈ ಮೇಟಿ ನಿಧನ: ಗಣ್ಯರಿಂದ ಸಂತಾಪ ಸೂಚನೆ
ಬೆಂಗಳೂರು/ಬಾಗಲಕೋಟೆ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ…
Read More » -

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ತೀವ್ರ ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ.. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಹೆಚ್.ವೈ ಮೇಟಿ ತೀವ್ರ ಅನಾರೋಗ್ಯ…
Read More » -

ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ.. ಸ್ಥಳದಲ್ಲೇ ಡ್ಯಾನ್ಸರ್ ಸಾವು
ಬೆಂಗಳೂರು: ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಜನಪ್ರಿಯ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ…
Read More » -

ಬೆಸ್ಕಾಂ ತಿಮ್ಮೇಗೌಡರ ತಾಯಿ ಚೆನ್ನಮ್ಮ ನಿಧನ, ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಚೆನ್ನಮ್ಮ
ಬೆಸ್ಕಾಂ ನಲ್ಲಿ ನಿವೃತ್ತ ಚೀಫ್ ಫೈನಾನ್ಸಿಯಲ್ ಅಡ್ವೈಸರ್ ತಿಮ್ಮೇಗೌಡ ಅವರ ತಾಯಿ ಶ್ರೀಮತಿ ಚೆನ್ನಮ್ಮ ನಿಧನರಾಗಿದ್ದಾರೆ. 94 ವರ್ಷ ಚೆನ್ನಮ್ಮ ವಯಸ್ಸಾಗಿತ್ತು. ಚನ್ನಮ್ಮ ಅವರು ಹಾಗೂ ಕುಟುಂಬಸ್ಥರ…
Read More » -

ಕನ್ನಡ ಕಿರುತೆರೆಗೆ ನಟಿಗೆ ಗುಪ್ತಾಂಗದ ವಿಡಿಯೋ ಕಳುಹಿಸಿ ಕಿರುಕುಳ; ಆರೋಪಿ ಅರೆಸ್ಟ್
ಕನ್ನಡದ ಖ್ಯಾತ ಸೀರಿಯಲ್ ನಟಿಗೆ ಓರ್ವ ವ್ಯಕ್ತಿ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ.. ಕಿರುತೆರೆ ನಟಿಗೆ ಫೇಸ್ಬುಕ್ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ…
Read More » -

ಕಾಂಗ್ರೆಸ್ ಪಕ್ಷ ಯಾರನ್ನು ಬೇಕಾದರೂ ಸಿಎಂ ಮಾಡಿಲಿ: ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ ರಮೇಶ್ ಜಾರಕಿಹೊಳಿ
ಬೆಳಗಾವಿ: ಮುಂದೆ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಸತೀಶ ಜಾರಕಿಹೊಳಿ ಯಾರನ್ನು ಬೇಕಾದರೂ ಮುಖ್ಯಮಂತ್ರಿ ಮಾಡಲಿ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಮ್ಮ ಬಿಜೆಪಿ…
Read More » -

ಡಿ.ಕೆ ಶಿವಕುಮಾರ್ ಸಿಎಂ ವಿಚಾರ;ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿದ್ದರಾಮಯ್ಯ
ಮೈಸೂರು: ಹೈಕಮಾಂಡ್ ತೀರ್ಮಾನ ಮಾಡದೇ ಬೇರೆ ಯಾರೇ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತಿಲ್ಲ. ಜನರ ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಬಿಟ್ಟು ಬೇರೆ…
Read More » -

ರೇಣುಕಾಸ್ವಾಮಿ ಕೊಲೆ ಕೇಸ್; ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಇಂದು ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಹಾಜರಾಗಿದ್ದರು. ಆದರೆ, ದೋಷಾರೋಪಣೆ…
Read More » -

ಮನೆಕೆಲಸದಾಕೆ ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದು ಕೊಲೆ
ಬೆಂಗಳೂರು: ನಾಯಿಮರಿಯನ್ನು ಮನೆಕೆಲಸದಾಕೆಯೊಬ್ಬಳು ಲಿಫ್ಟ್ ನಲ್ಲಿ ನಾಯಿಯನ್ನು ಎತ್ತಿ ನೆಲಕ್ಕೆ ಜೋರಾಗಿ ಬಡಿದು ಸಾಯಿಸಿರುವ ಘಟನೆ ಬಾಗಲೂರಿನ ಅಪಾರ್ಟ್ ಮೆಂಟ್ವೊಂದರಲ್ಲಿ ನಡೆದಿದೆ.. ಅಕ್ಟೋಬರ್ 31ರಂದು ಘಟನೆ ನಡೆದಿದ್ದು,…
Read More » -

ಬೆಳಗಾವಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಗಳು ಸಾವು.. ತನಿಖೆ ನಡೆಸಲು ಸಚಿವ ಖಂಡ್ರೆ ಆದೇಶ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವನ್ನಪ್ಪಿದ್ದು, ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ..…
Read More » -

ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣು!
ಮೈಸೂರು: ಶಾಲಾ ವಿದ್ಯಾರ್ಥಿನಿ ತನ್ನಿಂದ ಗರ್ಭಿಣಿ ಆಗಿದ್ದಾಳೆ ಎಂಬ ಸುಳ್ಳು ಆರೋಪಕ್ಕೆ ಹೆದರಿ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ..…
Read More » -

ಪುತ್ತೂರಿನಲ್ಲಿ ಕಾರು, ಆಟೋ ನಡುವೆ ಅಪಘಾತ: 4 ವರ್ಷದ ಮಗು ಸಾವು
ಮಂಗಳೂರು: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್…
Read More » -

ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ಮಹಿಳೆಯ ಕೊಲೆ.. ಆರೋಪಿ ಪ್ರಿಯಕರ ಬಂಧನ
ಬೆಂಗಳೂರು: ಮದುವೆ ಆಗು ಎಂದಿದ್ದಕ್ಕೆ ವಿಚ್ಛೇದಿತ ಮಹಿಳೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ನಡೆದಿದೆ.. ರೇಣುಕಾ ಮೃತ ಮಹಿಳೆಯಾಗಿದ್ದು, ಅ.…
Read More » -

ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಹೆಬ್ಬಗೋಡಿ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಣೆ
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ. ಶಾಲೆಯಲ್ಲಿ…
Read More » -

ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್ಗೆ ಬಿಟ್ಟ ವಿಚಾರ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ನವೆಂಬರ್ ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್ಗೆ ಬಿಟ್ಟ ವಿಚಾರ. ಅಧಿಕಾರ ಬದಲಾವಣೆ ಎಐಸಿಸಿ ಅಧ್ಯಕ್ಷರ ಬಿಟ್ಟ ವಿಚಾರ. ನನ್ನ ಸಹಿತ ಎಲ್ಲರೂ ಪಕ್ಷ ಹೇಳಿದ್ದನ್ನು ಕೇಳುತ್ತೇವೆ…
Read More » -

MES ಮುಖಂಡನ ಜೊತೆ CPI ಸೆಲ್ಫಿ, ಕನ್ನಡಿಗರ ಆಕ್ರೋಶ!
ಬೆಳಗಾವಿ: ಎಂಇಎಸ್ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಪಿ ಕ್ಲಿಕ್ಕಿಸಿಕೊಂಡು ಯಡವಟ್ಟು ಮಾಡಿಕೊಂಡಿದ್ದಾರೆ.. ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು…
Read More » -

ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ !!
ಕಲರ್ಸ್ ಕನ್ನಡ ಕನ್ನಡ ರಾಜ್ಯೋತ್ಸವವನ್ನು ತನ್ನ ಧಾರಾವಾಹಿಗಳಲ್ಲಿಯೂ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್…
Read More » -

ಭೀಮ್ ಆರ್ಮಿ ಮುಖಂಡನ ಕಾರಿಗೆ ಕಿಡಿಗೇಡಿಗಳಿಂದ ಬೆಂಕಿ
ಭೀಮ್ ಆರ್ಮಿ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.. ಸತೀಶ್ ಹುಗ್ಗಿ ಎಂಬುವವರ ಕಾರಿಗೆ ಕಿಡಿಗೆಡಿಗಳು ಬೆಂಕಿ ಹಚ್ಚಿದ್ದಾರೆ. ಶಹಾಬಾದ್ ರಿಂಗ್…
Read More » -

ನಿರ್ಮಾಪಕನ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!
ಬೆಂಗಳೂರು: ನಗರದಲ್ಲಿ ನತ್ತೆ ರಾಮ್ ಜೀ ಗ್ಯಾಂಗ್ ಮತ್ತೆ ಆಕ್ಟಿವ್ ಆಗಿದೆ.. ಕಾರುಗಳ ಕಳ್ಳತನಕ್ಕೆ ಹೆಸರುವಾಸಿಯಾದ ರಾಮ್ ಜೀ ಗ್ಯಾಂಗ್ ಮತ್ತೆ ಸಕ್ರಿಯವಾಗಿದ್ದು, ವಿಜಯನಗರದಲ್ಲಿ ನಿರ್ಮಾಪಕ ಕಂ…
Read More » -

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬೆಂಗಳೂರು: ರಾಜ್ಯದಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗ್ತಿದೆ.. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್…
Read More » -

ಕಗ್ಗಲೀಪುರ ಹೋಮ್ ಸ್ಟೇನಲ್ಲಿ ರೇವ್ ಪಾರ್ಟಿ ಆರೋಪ.. 130 ಜನ ಬಂಧನ
ರಾಮನಗರ: ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಹಿನ್ನೆಲೆಯಲ್ಲಿ ತಡರಾತ್ರಿ ಕಗ್ಗಲೀಪುರ ಪೊಲೀಸರು ದಾಳಿ ಮಾಡಿ ಯುವಕ, ಯುವತಿಯರು…
Read More » -

ಇನ್ಮುಂದೆ ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ನಿಷೇಧ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮತ್ತು ನಂದಿನಿ ತಿನಿಸುಗಳನ್ನು…
Read More » -

ಮೈಸೂರು : ಹುಲಿ ದಾಳಿಗೆ ಮತ್ತೋರ್ವ ಬಲಿ 15 ದಿನದ ಅಂತರದಲ್ಲಿ ಮೂರನೇ ಘಟನೆ
ಮೈಸೂರು: ಹುಲಿ ದಾಳಿಗೆ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಜೀವ ಕಳೆದುಕೊಂಡಿರುವ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಕೂಡಗಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೊಡಗಿ ಗ್ರಾಮದ ನಿಂಗಯ್ಯ (65)…
Read More » -

ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸಲ್ಲ: ಜಿ ಪರಮೇಶ್ವರ್
ಬೆಂಗಳೂರು: ಪೊಲೀಸ್ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸುವುದಿಲ್ಲ. ಲಂಚ ಪಡೆಯೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.. ಬೆಂಗಳೂರಿನಲ್ಲಿ…
Read More » -

ಡಿ. 20ಕ್ಕೆ ಫಿಲ್ಮ್ ಚೇಂಬರ್ ಎಲೆಕ್ಷನ್ಗೆ ಮುಹೂರ್ತ ಫಿಕ್ಸ್..!
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯ ಡೇಟ್ ಫಿಕ್ಸ್ ಮಾಡಲಾಗಿದೆ. ಡಿಸೆಂಬರ್ 20 ರಂದು ಅಧ್ಯಕ್ಷಸ್ಥಾನ, ಉಪಾಧ್ಯಕ್ಷ ಸ್ಥಾನ, ವಿತರಕ ವಲಯ, ಪ್ರದರ್ಶಕರ ವಲಯ, ಕಾರ್ಯದರ್ಶಿ…
Read More » -

ನ. 1 ರಿಂದ ಯೆಲ್ಲೋ ಲೈನ್ನಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭ
ಬೆಂಗಳೂರು: ಬಿಎಂಆರ್ಸಿಎಲ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ನವೆಂಬರ್ 1 ರಿಂದ ಯೆಲ್ಲೋ ಲೈನ್ನಲ್ಲಿ 5ನೇ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿದೆ. ನಾಳೆ ಬೆಳಿಗ್ಗೆ…
Read More » -

ಯುಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ- ವಿಶ್ವೇಶ್ವರ ಹೆಗಡೆ
ಬೆಂಗಳೂರು: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್ ಸಂಸದ ವಿಶ್ವೇಶ್ವರ…
Read More » -

ರೇಣುಕಾಸ್ವಾಮಿ ಕೊಲೆ ಪ್ರಕರಣ: ನವೆಂಬರ್ 3 ರಂದೇ ಚಾರ್ಜ್ ಫ್ರೇಮ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ…
Read More » -

ರಸ್ತೆಗೆ ಕಸ ಎಸೆದ ಯುವಕನ ಬೈಕ್ ವಶಕ್ಕೆ ಪಡೆದ ನಗರಸಭೆ ಸಿಬ್ಬಂದಿ
ಚಿಕ್ಕಬಳ್ಳಾಪುರ: ಎಲ್ಲೆಂದರಲ್ಲಿ ಕಸ ಬಿಸಡುವ ಮನೆ ಬಾಗಿಲಿಗೀ ಕಸದ ರಾಶಿ ಸುರಿಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ರಸ್ತೆಗೆ ತಂದು ಕಸ ಸುರಿದ ಯುವಕ ಬೈಕ್…
Read More » -

ಡಬಲ್ ಸಂತಸ – ಒಂದು ದಿನ, ಎರಡು ಭಾವನೆಗಳು
ಅಕ್ಟೋಬರ್ನ ಕೊನೆಯ ಬೆಳಗ್ಗೆ. ಬಿಗಿ ಭದ್ರತೆಯೊಳಗೆ ಸಾಗುತ್ತಿದ್ದ ಕಾಫಿಲಾದಲ್ಲಿ, ದರ್ಶನ್ನ ಕಾರು ನಿಧಾನವಾಗಿ ನ್ಯಾಯಾಲಯದತ್ತ ಸಾಗುತ್ತಿತ್ತು. ಕಿಟಕಿಯಂಚಿನ ಮೇಲೆ ಸೂರ್ಯ ಕಿರಣ ಬಿದ್ದಂತೆಯೇ, ಅಲ್ಲಿ ನಿಂತಿದ್ದ ನೂರಾರು…
Read More » -

ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಪ್ರಪೋಸ್ ಡ್ರಾಮಾ: ಸೂರಜ್ನಿಂದ ‘ಐ ಲವ್ ಯೂ’, ರಾಶಿಕಾ ನೀಡಿದ ಅಚ್ಚರಿ ಉತ್ತರ!
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ವೈಲ್ಡ್ ಕಾರ್ಡ್ ಮೂಲಕ ಮನೆಯಲ್ಲಿ ಕಾಲಿಟ್ಟ ಸೂರಜ್ ಸಿಂಗ್, ಸ್ಪರ್ಧಿ ರಾಶಿಕಾ ಶೆಟ್ಟಿಗೆ ನೇರವಾಗಿ “ಐ ಲವ್…
Read More » -

ಜೈಲಿನ ಕತ್ತಲೆಯಿಂದ ಹೊರಬಂದ ದರ್ಶನ್: 78 ದಿನಗಳ ಬಳಿಕ ‘ಸೂರ್ಯ ದರ್ಶನ’
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಪರಪ್ಪನ ಅಗ್ರಹಾರ ಜೈಲಿನ ಕಂಬಿ ಹಿಂದೆ 78 ದಿನ ಕಳೆದ ನಟ ದರ್ಶನ್ಗೆ ಇಂದು ‘ಬಿಗ್ ಡೇ’. ಕೋರ್ಟ್ ವಿಚಾರಣೆಗಾಗಿ…
Read More » -

ಗಂಡನ ಮನೆಯಲ್ಲಿ ಕಿರುಕುಳ; ವಿಷ ಸೇವಿಸಿ ಗೃಹಿಣಿ ಸಾವು
ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ಕಳೆನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಎನ್ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.. ಮಹಿಳೆ ಸಾವನ್ನಪ್ಪುತ್ತಿದ್ದಂತೆ…
Read More » -

ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು
ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಮೃತ ಮಹಿಳೆ ನೇತ್ರಾವತಿಯ (34)…
Read More » -

ಟನಲ್ ರಸ್ತೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ತೇಜಸ್ವಿ ಸೂರ್ಯ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ಟನಲ್ ರಸ್ತೆ ವಿಚಾರವಾಗಿ ಸಮರ ಮುಂದುವರೆದಿದೆ.. ಟನಲ್ ರಸ್ತೆಯಿಂದ ಪರಿಸರಕ್ಕೆ ಹಾನಿ ಎಂದು ತೇಜಸ್ವಿ…
Read More » -

ಕಾರ್ ಮಿರರ್ಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ದಂಪತಿ
ಬೆಂಗಳೂರು: ಕಾರಿನ ಸೈಡ್ ಮಿರರ್ ಗೆ ಬೈಕ್ ಟಚ್ ಆಗಿದ್ದಕ್ಕೆ ಕಾರಿನಲ್ಲಿದ್ದ ದಂಪತಿ ಬೆನ್ನಟ್ಟಿ ಹಿಂದಿನಿ ಬೈಕ್ ಸವಾರರನ್ನು ಎರಡು ಕಿಲೋ ಮೀಟರ್ ದೂರ ಚೇಸ್ ಮಾಡಿ,…
Read More » -

ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್- ರಾಮಲಿಂಗಾ ರೆಡ್ಡಿ
ರಾಮನಗರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್ ಕೊಡುವ ವಿಚಾರ ಕುರಿತು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ಧಾರೆ.. ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ…
Read More » -

ಕಾಂಗ್ರೆಸ್ ಆಂತರಿಕ ಕಚ್ಚಾಟದಲ್ಲಿ ಅಭಿವೃದ್ಧಿ ಮರೆತಿದೆ.. ವಿಜಯೇಂದ್ರ ಕಿಡಿ
ಚಿತ್ರದುರ್ಗ: ಅತಿವೃಷ್ಟಿ ಪರಿಹಾರ ಕೊಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ. ಇಂತಹ ಸಿಎಂ ಇದ್ದರೇನು, ಬಿದ್ದರೇನು ಎಂದು ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…
Read More » -

ಹಾಸಿಗೆ ದಿಂಬು ಕೇಳಿದ್ದ ದರ್ಶನ್ಗೆ ಡಬಲ್ ಶಾಕ್: ಅ.31 ರಂದು ದೋಷಾರೋಪ ಹೊರಿಸಲು ಕೋರ್ಟ್ ತೀರ್ಮಾನ
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಹಾಸಿಗೆ, ತಲೆ ದಿಂಬು ಶೀಟ್ ನೀಡಬೇಕು.ಜೈಲಿನಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಬೇಕು ಎನ್ನುವುದು ಸೇರಿದಂತೆ ಇತರೆ ಮೂಲಸೌಕರ್ಯ ನೀಡಿಕೆ…
Read More » -

ಹಣೆಯಲ್ಲಿ ಬರೆದಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಡಿಕೆ ಸುರೇಶ್
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಸದ್ಯಕ್ಕೆ ಪಕ್ಷದ ಅಧ್ಯಕ್ಷನಾಗಿ ಯಾವುದೇ ಚ್ಯುತಿ ಬಾರದಂತೆ ಕೆಲಸ ಮಾಡ್ತಿದ್ದಾರೆ ಎಂದು ಡಿಸಿಎಂ ಬ್ರದರ್…
Read More » -

ಸಿದ್ದರಾಮಯ್ಯನವರೇ 5 ವರ್ಷವೂ ಸಿಎಂ ಎಂದು ಘೋಷಿಸಲು ಅಹಿಂದ ಸಂಘಟನೆಗಳಿಂದ ಪತ್ರ ಚಳುವಳಿ
ಮೈಸೂರು: ಪವರ್ ಶೇರಿಂಗ್ ಪ್ರಸ್ತಾಪಗಳು ಕಾಂಗ್ರೆಸ್ನಲ್ಲಿ ಕೋಲಾಹಲ ಸೃಷ್ಟಿಸಿವೆ.. ಕಾಂಗ್ರೆಸ್ ಪಕ್ಷದ ಒಳಗೊಳಗೆ ಭಾರೀ ಲೆಕ್ಕಾಚಾರಗಳು ನಡೀತಿದೆ ಎಂಬು ಸುದ್ದಿ ಹರಿದಾಡುತ್ತಿದ್ದು, ಇದೀಗ ಅಹಿಂದ ಸಂಘಟನೆಗಳು ಹೊಸ…
Read More » -

ಪುನೀತ್ ರಾಜ್ಕುಮಾರ್ 4ನೇ ವರ್ಷದ ಪುಣ್ಯಸ್ಮರಣೆ: ಅಪ್ಪು ಸಮಾಧಿ ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆ
ಬೆಂಗಳೂರು: ಇಂದು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ 4ನೇ ಪುಣ್ಯಸ್ಮರಣೆ ಹಿನ್ನೆಲೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಯ ಬಳಿ ಕುಟುಂಬಸ್ಥರು, ಗಣ್ಯರು…
Read More » -

ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಉಚ್ಚಾಟ ಮೆರೆದ ಬಾಂಗ್ಲಾ ಯುವಕ ಬಂಧನ
ಬೆಂಗಳೂರು: ವ್ಯಕ್ತಿಯೋರ್ವ ಚಪ್ಪಲಿ ಕಾಲಿನಲ್ಲಿ ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹವನ್ನು ಎಳೆದಾಡಿರುವ ಘಟನೆ ನಡೆದಿದೆ.. ನಿನ್ನೆ ಬೆಳಗ್ಗೆ 8:30ರ ಸುಮಾರಿಗೆ…
Read More » -

ರಾಜ್ಯದ ಪಿಸಿ, ಎಚ್ಪಿಸಿಗಳಿಗೆ ಬ್ಲೂ ಪೀಕ್ ಕ್ಯಾಪ್ ವಿತರಣೆ: ಪೊಲೀಸ್ ಸಿಬ್ಬಂದಿಗೆ ಡಿಕೆಶಿ ಕಿವಿಮಾತು
ಬೆಂಗಳೂರು: ರಾಜ್ಯದ ಹೆಡ್ ಕಾನ್ಸ್ ಸ್ಟೆಬಲ್ ಗಳು, ಕಾನ್ ಸ್ಟೆಬಲ್ ಗಳು ಧರಿಸುತ್ತಿರುವ ಸ್ಲೋಚ್ ಹ್ಯಾಟ್ ಬದಲಾಗಿ ನೇವಿ ಬ್ಲೂ ಪೀಕ್ ಕ್ಯಾಪ್ ಗಳಿಗೆ ಇಂದಿನಿಂದ ಪರಿವರ್ತನೆಗೊಂಡಿದ್ದಾರೆ.…
Read More » -

ನವೆಂಬರ್ ಹತ್ತಿರ ಬಂತು ಕ್ರಾಂತಿ ಆಗೇ ಬಿಡುತ್ತಾ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಕೈ ಬಂಗಲೆಯಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಒಂದ್ ಕಡೆ ಸಿಎಂ ಸಿದ್ದರಾಮಯ್ಯರ ಬೆಂಬಲಿಗರ ಮಾತುಗಳನ್ನ ಕೇಳ್ತಾ ಇದ್ರೆ, ಯಾವುದೇ ಕಾರಣಕ್ಕೂ…
Read More » -

ಎಲ್ಲರೂ ಸಲಹೆ ಕೊಡ್ತಾರೆ: ಹಣ ತರಬೇಕು ಎಂದು ತೇಜಸ್ವಿ ಸೂರ್ಯಗೆ ಡಿಕೆಶಿ ಟಾಂಗ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಯುವ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ, ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಲಾಲ್ ಬಾಗ್ನಲ್ಲಿ ಟನಲ್…
Read More » -

ಡಿ.ಕೆ. ಶಿವಕುಮಾರ್ ಭೇಟಿಯಾದ ತೇಜಸ್ವಿ ಸೂರ್ಯ: ಟನಲ್ ರೋಡ್ ಕುರಿತು ಚರ್ಚೆ
ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಯೋಜಿಸಿರುವ ಸುರಂಗ ರಸ್ತೆ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂದು ಡಿಸಿಎಂ…
Read More » -

ಪುನೀತ್ ಲವ್ ಮ್ಯಾರೇಜ್..! ರಾಜ್ ರಿಯಾಕ್ಷನ್ ಸೂಪರ್..
ಪುನೀತ್ರ ಪ್ರೀತಿ ವಿಚಾರ ಹೇಳಿದಾಗ ರಾಜಕುಮಾರ ಅವರ ರಿಯಾಕ್ಷನ್ ಹೇಗಿತ್ತು ಅನ್ನೊ ಕುತೂಹಲ ಎಲ್ಲರನ್ನು ಕಾಡಿದ್ದು ಸುಳ್ಳಲ್ಲ. ಅಶ್ವಿನಿ ಅವರೊಂದಿಗಿನ ಅವರ ಪ್ರೀತಿಯ ವಿಚಾರವನ್ನು ತಂದೆ ರಾಜ್ಕುಮಾರ…
Read More » -

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ
ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸುತ್ತಿದ್ದ ಸ್ಲೋಚ್ ಹ್ಯಾಟ್ ಬದಲಿಗೆ ‘ಪಿ-ಕ್ಯಾಪ್’ಗಳನ್ನು ವಿತರಣೆ ಮಾಡಲಾಗುತ್ತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More » -

RSS ಚಟುವಟಿಕೆಗಳ ಮೇಲೆ ಸರ್ಕಾರ ಕತ್ತರಿ? ಧಾರವಾಡ ಹೈಕೋರ್ಟ್ನಲ್ಲಿ ವಿಚಾರಣೆ!
ರಾಜ್ಯದಾದ್ಯಂತ ರಾಜಕೀಯ ಮತ್ತು ಸಾಂಸ್ಕೃತಿಕ ಸಂಘಟನೆಗಳ ಚಟುವಟಿಕೆಗಳಿಗೆ ಸರ್ಕಾರ ನಿಯಂತ್ರಣ ಹೇರುವ ಪ್ರಯತ್ನವೆಂದು ಪರಿಗಣಿಸಲಾಗುತ್ತಿರುವ ಸರ್ಕಾರಿ ಆದೇಶದ ವಿರುದ್ಧ, ‘ಪುನಶ್ಚೇತನ ಸೇವಾ ಸಂಸ್ಥೆ’ ಸಲ್ಲಿಸಿರುವ ಅರ್ಜಿಯ ವಿಚಾರಣೆ…
Read More » -

ಬಿಹಾರ ಎಲೆಕ್ಷನ್ಗೆ ಹಣ ಕೊಟ್ಟು ಕುರ್ಚಿ ಉಳಿಸುವ ಯತ್ನ ನಡೆಯುತ್ತಿದೆ: ರಾಮುಲು
ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಕುರ್ಚಿ ಅಲ್ಲಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ದೊಡ್ಡ ಮಟ್ಟದ ಹಣ ಬಿಹಾರ ಎಲೆಕ್ಷನ್ ಗೆ ಕೊಟ್ಟು ಕುರ್ಚಿ ಉಳಿಸುವ ಯತ್ನ ನಡೆಯುತ್ತಿದೆ…
Read More » -

ಜಲಾಶಯದ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಯುವಕ ಅದೃಷ್ಟವಶಾತ್ ಪಾರು
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಾಣಿವಿಲಾಸ ಜಲಾಶಯದ ಕೋಡಿ ನೀರಿನಲ್ಲಿ ಯುವಕ ಕೊಚ್ಚಿ ಹೋಗುತ್ತಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾನೆ.. ಒಂದೇ ವರ್ಷದದಲ್ಲಿ ಸತತ ಎರಡನೇ ಬಾರಿಗೆ ಕೋಡಿ ಬಿದ್ದಿರುವ…
Read More » -

ಸಾಲದ ಹಣವನ್ನು ವಾಪಸ್ ಮಾಡಿಲ್ಲವೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಆಸಾಮಿ
ಬೆಳಗಾವಿ: ಕೇವಲ 2 ಸಾವಿರ ರೂಪಾಯಿ ಸಾಲದ ಹಣಕ್ಕಾಗಿ ಯುವಕನ ಬರ್ಬರ ಹತ್ಯೆ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ.. ಸಾಲವಾಗಿ…
Read More » -

ಸುರಂಗ ರಸ್ತೆಗೂ ನಿಮ್ಮ ಸಿಎಂ ಹುದ್ದೆ ಕನಸಿಗೂ ಸಂಬಂಧವಿದೆಯಾ?- ಅಶೋಕ್
ಬೆಂಗಳೂರು: ಸುರಂಗ ರಸ್ತೆ ಯೋಜನೆ ವಿಚಾರ ಬಿಜೆಪಿ, ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.. ವಿಪಕ್ಷ ನಾಯಕ ಆರ್ ಅಶೋಕ್ ಅವರು ಟನಲ್ ರಸ್ತೆ ವಿಚಾರಕ್ಕೆ ಡಿಸಿಎಂ…
Read More » -

ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಇಂದು ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಕೂಡ…
Read More » -

ಮುಂದಿನ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಅವರ ಹೆಸರು ಶಿಫಾರಸು ಮಾಡಿದ ನ್ಯಾ. ಬಿ.ಆರ್ ಗವಾಯಿ
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮುಂದಿನ ಸುಪ್ರೀಂ ಕೋರ್ಟ್ ನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ…
Read More » -

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವೆಣೆಯಲ್ಲಿ ಗೆದ್ದು ಬೀಗಿದ ಸವದಿ ಪಡೆ
ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವೆಣೆಯಲ್ಲಿ ಮಾಜಿ ಉಪ ಮುಖ್ಯಂತ್ರಿ ಲಕ್ಷ್ಮಣ್ ಸವದಿ ಅವರ ಬೆಂಬಲಿತ ತಂಡವು ಭರ್ಜರಿ ಗೆಲುವು ಸಾಧಿಸಿದೆ.. ಒಟ್ಟು 13 ಕ್ಷೇತ್ರಗಳಲ್ಲಿ…
Read More » -

ಒಬ್ಬರ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಇಬ್ಬರು ಸಹೋದರರು
ಮೈಸೂರು: ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನ ಕಾಪಾಡಲು ಹೋಗಿ ಇಬ್ಬರು ಸಹೋದರರು ತಮ್ಮ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಿಲ್ಲೆಯ ಬಡಗಲಹುಂಡಿಯ ಉಪನಾಲೆಯಲ್ಲಿ ನಡೆದಿದೆ.. ಬಡಗಲಹುಂಡಿ ಗ್ರಾಮದ ರಮೇಶ್ ಮಗನಾದ…
Read More » -

ಕಂಟೈನರ್ ಲಾರಿ ಕಂದಕಕ್ಕೆ ಉರುಳಿ ಇಬ್ಬರು ಸಾವು.. ನಾಲ್ವರಿಗೆ ಗಂಭೀರ ಗಾಯ
ಆನೇಕಲ್: ಚಾಲಕನ ನಿಯಂತ್ರ ತಪ್ಪಿ ಕಂಟೈನರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಉರಗನದೊಡ್ಡಿ ಬಳಿ…
Read More » -

ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ-ನಿಖಿಲ್ ಕುಮಾರಸ್ವಾಮಿ
ರಾಮನಗರ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಇಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ್ದಾರೆ.. ಸಭೆಯಲ್ಲಿ ಮಾತನಾಡಿದ…
Read More » -

ಟನಲ್ ರೋಡ್ ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಸರಿಯಾದ ಮಾಹಿತಿ ಇಲ್ಲ ಅನ್ನಿಸುತ್ತೆ- ತೇಜಸ್ವಿ ಸೂರ್ಯ
ಬೆಂಗಳೂರು: ಟನಲ್ ರೋಡ್ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತೇಜಸ್ವಿ ಸೂರ್ಯ ಖಾಲಿ ಡಬ್ಬ ಎಂದು ಟೀಕಿಸಿದ್ದರು. ಈ…
Read More » -

ಹೋಂ ಸ್ಟೇ ಬಾತ್ ರೂಮ್ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು
ಹಾಸನ: ಹೋಂ ಸ್ಟೇ ಬಾತ್ ರೂಂನಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವತಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನ…
Read More » -

ಸಂಪುಟ ಪುನರ್ ರಚನೆ ಕುರಿತು ಸಿಎಂ ಮಾತನಾಡುತ್ತಾರೆ: ಡಿಕೆ ಶಿವಕುಮಾರ್
ಬೆಂಗಳೂರು: ದೆಹಲಿಗೆ ತಮ್ಮ ಭೇಟಿಯು ನಿಯಮಿತ ಕಾರ್ಯಕ್ರಮವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.…
Read More » -

ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವ್ರೇ 5 ವರ್ಷ ಸಿಎಂ – ಕೆ.ಎನ್ ರಾಜಣ್ಣ
ತುಮಕೂರು: ಪವರ್ ಶೇರಿಂಗ್ ವಿಚಾರದ ಬಗ್ಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.. ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರ ಸಂಪುಟ ಪುನಾರಚನೆ ಮೇಲೆ ನಿಂತಿದೆ.…
Read More » -

ಕಲ್ಲಡ್ಕ ಪ್ರಭಾಕರ್ ಭಟ್ ಕೋರ್ಟ್ಗಿಂತ ಅವರು ದೊಡ್ಡವರಾ..?- ಪ್ರಿಯಾಂಕ್ ಖರ್ಗೆ
ಬೆಂಗಳೂರು: RSS ಪಥ ಸಂಚಲನ ಮಾಡೇ ಮಾಡುತ್ತೇವೆ ಎಂಬ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.. ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ,…
Read More » -

ನಾಯಕತ್ವ ವಿಚಾರವಾಗಿ ನನ್ನ ಮಾತಿಗೆ ಈಗಲೂ ಬದ್ಧ.. ಯತೀಂದ್ರ ಸಿದ್ದರಾಮಯ್ಯ
ಮೈಸೂರು : ನಾಯಕತ್ವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪರವಾಗಿ ನಾನು ನೀಡಿದ ಹೇಳಿಗೆಗೆ ಈಗಲೂ ಬದ್ದನಾಗಿದ್ಧೇನೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…
Read More » -

ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ, ಇದು ಸರ್ಕಾರದ ಬಹುದೊಡ್ಡ ಲೂಟಿ’: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ಸರ್ಕಾರ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಎನ್ನುವುದು ಬರೀ ಬೋಗಸ್. ಇದು ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು ಕೇಂದ್ರ…
Read More » -

ಪಕ್ಷ ನನ್ನನ್ನ ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ; ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ: ಕೃಷ್ಣ ಬೈರೇಗೌಡ
ಬೆಂಗಳೂರು: ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅಚ್ಚರಿ ಹೇಳಿಕೆ ನೀಡಿದ್ಧಾರೆ.. ಬೆಂಗಳೂರಿನಲ್ಲಿ…
Read More » -

ಧರ್ಮಸ್ಥಳ ಬುರುಡೆ ಪ್ರಕರಣ: ಷಡ್ಯಂತ್ರದ ವಿಚಾರಣೆಗೆ SIT ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್ಐಟಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದೆ.. ಪ್ರಕರಣದ ವಿಚಾರಣೆಗಾಗಿ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ…
Read More » -

‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಲಾಲ್ ಬಾಗ್ಗೆ ಸುರಂಗ ಮಾರ್ಗ ಯೋಜನೆ ನಿಲ್ಲಿಸಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಲಾಲ್ಬಾಗ್ ಸುರಂಗ ಮಾರ್ಗ…
Read More » -

ಒಟ್ಟಿಗೆ ಸ್ನಾನ ಮಾಡಲು ಬಾತ್ ರೂಮ್ಗೆ ಹೋಗಿದ್ದ ಅಕ್ಕ ತಂಗಿ ಸಾವು
ಮೈಸೂರು: ಸ್ನಾನ ಮಾಡುವ ವೇಳೆ ಸಿಲಿಂಡರ್ ಲೀಕ್ ಆದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ. ಗ್ಯಾಸ್ ಗೀಸರ್ನಿಂದ ಕಾರ್ಬನ್…
Read More » -

ಸಿಲಿಂಡರ್ ಸ್ಫೋಟ: ಓರ್ವ ಸಾವು.. ಮೂವರಿಗೆ ಗಂಭೀರ ಗಾಯ
ಬೆಂಗಳೂರು: ಅಡುಗೆ ಮನೆಯ ಸಿಲಿಂಡರ್ ಸ್ಫೋಟಗೊಂಡು ಬೃಹತ್ ಕಟ್ಟಡ ನೆಲಸಮಗೊಂಡಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಬೆಂಗಳೂರಿನ ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ಅವಘಡ…
Read More » -

ಪ್ರದೀಪ್ ಈಶ್ವರ್ Vs ಪ್ರತಾಪ್ ಸಿಂಹ ನಡುವೆ ತಾರಕಕ್ಕೆ ಏರಿದ ವಾಕ್ಸಮರ
ಮೈಸೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ನಡುವೆ ವಾಕ್ ಸಮರ ಜೋರಾಗಿದೆ.. ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಏಕವಚನದಲ್ಲೇ…
Read More » -

ಪ್ರಪಾತಕ್ಕೆ ಬಿದ್ದ ಕಾರು: ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಹಾನಸ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್ ಬಳಿ ಪ್ರಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಪಾಣಾಪಾಯದಿಂದ ಪಾರಾಗಿದ್ದಾರೆ.. ರಾಷ್ಟ್ರೀಯ…
Read More » -

ದೀಪಿಕಾ ರಣವೀರ್ ಪುತ್ರಿ ಎಷ್ಟು ಕೋಟಿ ಶ್ರೀಮಂತೆ ಗೊತ್ತಾ ..?
ಬೆಂಗಳೂರು: ಬಾಲಿವುಡ್ ದಂಪತಿ ದೀಪಿಕಾ ಮತ್ತು ರಣವೀರ್ ಅವರ ಮಗಳು ದುವಾ, ದೀಪಾವಳಿಯಂದು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಳೆ. ದೀಪಿಕಾ ಪೋಸ್ಟ್ ಮಾಡಿದ ಮುದ್ದಾದ ಕುಟುಂಬ ಫೋಟೋಗಳಲ್ಲಿ ದುವಾಳ…
Read More » -

ಕೆ.ಎಸ್.ಡಿ.ಎಲ್ ಸಂಸ್ಥೆಯಿಂದ ಸರ್ಕಾರಕ್ಕೆ ₹135 ಕೋಟಿ ಡಿವಿಡೆಂಡ್ ಹಸ್ತಾಂತರ
ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25 ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ…
Read More » -

ಮತಗಳವು ಪ್ರಕರಣದ ಹೊಣೆಗಾರರು ಜೈಲಿಗೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್ಐಟಿ ತನಿಖೆಯಿಂದ ದೃಢಪಟ್ಟಿದೆ. ಹೀಗಾಗಿ ಹೊಣೆಗಾರರನ್ನು ಜೈಲಿಗೆ ತಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.…
Read More » -

ಪಟಾಕಿಗೆ ಹೆದರಿದ ನಾಯಿಗಳು ..
ಬೆಂಗಳೂರು: ದೀಪಾವಳಿ ಹಬ್ಬ ಸಂಭ್ರಮ ಎಲ್ಲೆಡೆ ಜೋರಾಗಿಯೇ ನಡೆದಿದೆ. ದೀಪಾವಳಿ ಅಂದ್ರೆ ಸಂಭ್ರಮ. ಸಂಭ್ರಮಕ್ಕೆ ಸಾಕ್ಷಿ ಪಟಾಕಿ. ಆದ್ರೆ ದೀಪಾವಳಿ ಸಂಭ್ರಮಕ್ಕೆ ಹೊಡೆದ ಪಟಾಕಿ ಪ್ರಾಣಿ ಪಕ್ಷಿಗಳಿಗೆ…
Read More » -

ಆಂಧ್ರದ ಕರ್ನೂಲ್ನಲ್ಲಿ ಬಸ್ ದುರಂತ: ವೋಲ್ವೊ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?
ಹೈದರಾಬಾದ್: ಆಂಧ್ರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡು ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.. ಹೈದರಾಬಾದ್-ಬೆಂಗಳೂರು ಹೆದ್ದಾರಿಯ…
Read More » -

ಡಿಕೆಶಿ ಕನಸಿಗೆ ಯತೀಂದ್ರ ಬಿಗ್ ಶಾಕ್; ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಆಯ್ಕೆ ಸುಳಿವು
ರಾಜ್ಯ ಕಾಂಗ್ರೆಸ್ ನಲ್ಲಿ ಸೆಪ್ಟೆಂಬರ್ ಮುಗಿದ ಬಳಿಕ ನವೆಂಬರ್ ಕ್ರಾಂತಿಯ ಮಾತುಗಳು ಶುರುವಾಗಿವೆ. ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು ಮಾತುಗಳು ಸಾಕಷ್ಟು ಕುತೂಹಲಕ್ಕೆ…
Read More » -

ದಸರಾ ದೀಪಾವಳಿಗೆ ನಂದಿನಿ ಬ್ರ್ಯಾಂಡ್ನ ವಸ್ತುಗಳ ದಾಖಲೆ ಮಾರಾಟ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಈ ವರ್ಷ ದಸರಾ ಮತ್ತು ದೀಪಾವಳಿಗೆ 1,100 ಟನ್ ಸಿಹಿತಿಂಡಿಗಳನ್ನು ಮಾರಾಟ ಮಾಡಿ ದಾಖಲೆ ಬರೆದಿದೆ.. ಇದರಿಂದಾಗಿ 46 ಕೋಟಿ…
Read More » -

ಮಂತ್ರಾಲಯದ ರಾಯರ ದರ್ಶನ ಪಡೆದ ಡಿ.ಕೆ ಶಿವಕುಮಾರ್ ದಂಪತಿ
ರಾಯಚೂರು: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದಿದ್ದಾರೆ.. ಬಳಿಕ ಸುಭುದೇಂದ್ರ ತೀರ್ಥ ಶ್ರೀಗಳ ಆಶೀರ್ವಾದ ಪಡೆದ್ರು.…
Read More » -

ಡಿಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಖಾಸಗಿ ಫೋಟೋ ಇಟ್ಟುಕೊಂಡು ಮಹಿಳೆಗೆ ಬೆದರಿಕೆ
ಬೆಂಗಳೂರು: ಡಿ.ಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್…
Read More » -

ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
ಹಾಸನ: ನಟ ಧ್ರುವ ಸರ್ಜಾ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವ ಸರ್ಜಾ ದೇವಿಯ ದರ್ಶನ…
Read More » -

ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ ಕೇಸ್: ಶಿಕ್ಷಕ ಜೈಲುಪಾಲು
ಚಿತ್ರದುರ್ಗ: ವಿದ್ಯಾರ್ಥಿ ಮೇಲೆ ಶಾಲೆಯ ಶಿಕ್ಷಕ ಮನಬಂದಂತೆ ಹಲ್ಲೆ ನಡೆಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಪೊಲೀಸರು ಬಂಧಿಸಿದ್ದಾರೆ.. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ…
Read More » -

ರಾಜ್ಯದಲ್ಲಿ ದೀಪಾವಳಿ ಮಳೆ ಅಬ್ಬರ- ಹತ್ತು ದಿನ ಬಾರಿ ಮಳೆ ಎಚ್ಚರಿಕೆ
ಬೆಂಗಳೂರು: ಮಳೆಗಾಲ ಮುಗಿದ್ರೂ ಮಳೆ ಮಾತ್ರ ನಿಂತಿಲ್ಲ. ಚಳಿಗಾಲದಲ್ಲೂ ಮಳೆ ಅವಾಂತರ ಮುಂದುವರಿಸಿದೆ. ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು,ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ…
Read More » -

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ: ಹರಿದು ಬಂದ ಭಕ್ತ ಸಾಗರ
ಹಾಸನ: ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ಕೊನೆಯ ದಿನವಾಗಿದ್ದು, ದೇವಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.. ಅಕ್ಟೋಬರ್ 10 ರಿಂದ ಹಾಸನಾಂಬೆ ದೇವಿ…
Read More » -

ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ; ವಿಜಯೇಂದ್ರ
ಬೆಂಗಳೂರು: ಚಿತ್ತಾಪುರದಲ್ಲಿ ನವೆಂಬರ್ 2ನೇ ತಾರೀಖು RSS ಪಥ ಸಂಚಲನ ನಡೆದೇ ನಡೆಯುತ್ತೆ. ಹೈಕೋರ್ಟ್ ಕೂಡ ಹೇಳಿದೆ. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗ್ತಿದೆ. ಹಾಗೇ…
Read More » -

ಆತ್ಮಹತ್ಯೆ ಮಾಡಿಕೊಂಡ ಲಿವಿಂಗ್ ಟುಗೆದರ್ನಲ್ಲಿದ್ದ ಜೋಡಿ
ಆನೇಕಲ್: ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ.. ಮೃತರನ್ನು ಒಡಿಶಾ ಮೂಲದ ಸೀಮಾ ನಾಯಕ್(25)…
Read More » -

ಹಾಸನಾಂಬೆ ದರ್ಶನಕ್ಕೆ ನಾಳೆಯೇ ಕೊನೆ ದಿನ
ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬಾ ದೇಗುಲಕ್ಕೆ ಭಕ್ತರ ಸಾಗರವೇ ಹರಿದುಬರುತ್ತಿದ್ದು,ಕಳೆದ 12 ದಿನಗಳಲ್ಲಿ 23 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ.. ಅಕ್ಟೋಬರ್…
Read More » -

ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುದಾರ್ ಶಾ
ಬೆಂಗಳೂರು: ನಗರದ ರಸ್ತೆಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಉದ್ಯಮಿ…
Read More » -

ಪುತ್ತೂರು ಜನಮನ ಕಾರ್ಯಕ್ರಮದಲ್ಲಿ ಜನರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ…
Read More » -

ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮಂಗಳೂರು: ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಶೋಕ ಜನಮನ -2025 ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ.. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.…
Read More » -

ವರದಕ್ಷಿಣೆಗಾಗಿ ಗಂಡನ ಮನೆಯವರ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಗೃಹಿಣಿ ಘಾಟಿ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ.. ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು…
Read More » -

ಸಿದ್ದರಾಮಯ್ಯ ಪ್ರಿಯಾಂಕ್ ಖರ್ಗೆ ತಾಳಕ್ಕೆ ತಕ್ಕಂತೆ ಕುಣಿತಿದ್ದಾರೆ- ಶೆಟ್ಟರ್
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಪ್ರಿಯಾಂಕ್ ಖರ್ಗೆ ತಾಳಕ್ಕೆ ತಕ್ಕಂತೆ ಕುಣಿತಿದ್ದಾರೆ. ಸಿದ್ದರಾಮಯ್ಯ ಆ್ಯಂಡ್ ಕಂಪನಿ ಹಿಂದೂ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಜಗದೀಶ್…
Read More » -

ಈ ಬಾರಿ ವಿಜಯಲಕ್ಷ್ಮಿ ಬಿಟ್ಟು ಬೇರೆ ಯಾರು ಇಲ್ಲ: ದೀಪಾವಳಿ ಹಬ್ಬದಂದು ಬೇಸರ ಮಾಡಿಕೊಂಡ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಈ ಬಾರಿ ಜೈಲಿನಲ್ಲೇ ದರ್ಶನ್ ದೀಪಾವಳಿ ಆಚರಿಸುವಂತಾಗಿದೆ.. ಕಳೆದ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ…
Read More » -

ಎರಡು ಬೈಕ್ಗಳಿಗೆ ಇನ್ನೋವಾ ಕಾರು ಡಿಕ್ಕಿ; ಇಬ್ಬರು ದುರ್ಮರಣ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.. ಹಾಸನಾಂಬ ದೇವಿಯ ದರ್ಶನ ಪಡೆದು ವಾಪಸ್…
Read More » -

ದೀಪಾವಳಿ ಸಂಭ್ರಮ – ಕೆಆರ್ ಮಾರ್ಕೆಟ್ನಲ್ಲಿ ಜನವೋ ಜನ
ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದ್ದು, ಹೂವು, ಹಣ್ಣು ಖರೀದಿಗೆ ಬೆಂಗಳೂರಿನ ಸಿಟಿ ಮಂದಿ ಮುಗಿಬಿದ್ದಿದ್ದಾರೆ.. ಕನಕಾಂಬರ, ಮಲ್ಲಿಗೆ, ಸೇವಂತಿಗೆ, ಚೆಂಡು ಹೂವು ಸೇರಿ ಬಗೆ…
Read More » -

ಪ್ರೀತಿಸುವಂತೆ ಯುವಕನಿಂದ ಕಿರುಕುಳ: ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಪ್ರೀತಿಸುವಂತೆ ಯುವಕ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ 19 ವರ್ಷದ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲೂರು ಖಾಸಗಿ ಪಿಜಿಯಲ್ಲಿ ನಡೆದಿದೆ.. ಸನಾ…
Read More » -

RSS ಸಂಘಟನೆಗೆ ನಿರ್ಬಂಧ; ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ- ಸಿದ್ದರಾಮಯ್ಯ
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ…
Read More » -

ಎರಡನೇ ಮದುವೆಗೆ ಸಿದ್ದರಾದ ಖ್ಯಾತ ಗಾಯಕ ರಘು ದೀಕ್ಷಿತ್
ಜನಪ್ರಿಯ ಗಾಯಕ ಹಾಗೂ ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರು ತಮ್ಮ ಜೀವನದ ಹೊಸ ಹಂತಕ್ಕೆ ಕಾಲಿಟ್ಟಿದ್ದಾರೆ. ಹಲವು ವರ್ಷಗಳಿಂದ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು…
Read More » -

ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ
ಮೈಸೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.. ಕಾಂತಾರ ಚಾಪ್ಟರ್-1 ಸಿನಿಮಾ ಸಕ್ಸಸ್ ಸಂಭ್ರಮದಲ್ಲಿದ್ದು, ಟೆಂಪಲ್ ರನ್…
Read More » -

ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಮತ್ತೊಂದು ಪತ್ರ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ವಿವಾದಕ್ಕೆ…
Read More » -

ಆರೋಗ್ಯ ಸಮಸ್ಯೆ ಇದೆ ಎಂದು ವೈದ್ಯೆ ಪತ್ನಿಗೆ ಕೊಳ್ಳಿ ಇಟ್ಟ ಪಾಪಿ ಡಾಕ್ಟರ್ ಪತಿ ಅರೆಸ್ಟ್
ಬೆಂಗಳೂರು: ವೈದ್ಯೆಯಾಗಿದ್ದ ಪತ್ನಿ ಆರೋಗ್ಯ ಸಮಸ್ಯೆ ಇದೆ ಎಂದು ಡಾಕ್ಟರ್ ಆಗಿದ್ದ ಪತಿ ಮಹೇಂದ್ರ ರೆಡ್ಡಿ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದು, ಬೆಂಗಳೂರಿನ ಮಾರತಹಳ್ಳಿ ಪೊಲೀಸರು…
Read More » -

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳ ಪ್ರಕರಣ: ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕ್ರಮ- ಪರಮೇಶ್ವರ್
ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು,…
Read More » -

ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್- ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದೆ.. 2025-26ನೇ ಶೈಕ್ಷಣಿಕ ಸಾಲಿನಿಂದ…
Read More » -

ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು; ಸರ್ಕಾರದ ವಿರುದ್ಧ ಜನತಾದಳ ಆಕ್ರೋಶ
ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More » -

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಯನ್ನು ನೀಡಿದೆ.. ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದಲ್ಲಿ ಮತ್ತೆ ಅಲರ್ಟ್…
Read More » -

ಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ
ಹಾಸನ: ಡಿಸಿಎಂ ಡಿಕೆ ಶಿವಕುಮಾರ್ ದಂಪತಿ ಮಂಗಳವಾರ ರಾತ್ರಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ.. ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ…
Read More » -

RSS ರಾಜಕೀಯ ಸಂಘಟನೆ, ಸಾಮಾಜಿಕ ಸಂಘಟನೆಯಲ್ಲ- ದಿನೇಶ್ ಗುಂಡೂರಾವ್
ಬೆಳಗಾವಿ: ರಾಜ್ಯದಲ್ಲಿ RSS ಬ್ಯಾನ್ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ರಾಜಕೀಯ…
Read More » -

ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು,…
Read More » -

ದರ್ಶನ್ ಗುಣಗಾನ ಮಾಡಿದ ಡೆವಿಲ್ ನಾಯಕಿ ರಚನಾ ರೈ
ಬೆಂಗಳೂರು: ನಟ ದರ್ಶನ್ ನಟನೆಯ ಡೆವಿಲ್ ಚಿತ್ರದಲ್ಲಿ ನಾಯಕಿ ನಟಿಯಾಗಿ ನಟಿಸಿರುವ ರಚನಾ ರೈ ಡಿ ಬಾಸ್ ಬಗ್ಗೆ ಗುಣಗಾನ ಮಾಡಿದ್ದಾರೆ.. ನಿಮ್ಮಂತಹ ಸೂಪರ್ ಸ್ಟಾರ್ ಜೊತೆ…
Read More » -

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಉಡುಪಿ: ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ…
Read More » -

ನಾಳೆ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ.. ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ಪ್ರವಾಸ
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.. ನಾಳೆಯಿಂದ ಅ.15ರಿಂದ ಎರಡು ದಿನ ಕಲಬುರಗಿ, ಬೀದರ್,…
Read More » -

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; ರಾಜ್ಯದ ಹಲವೆಡೆ ಲೋಕಾ ದಾಳಿ!
ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.. ಏಕಕಾಲಕ್ಕೆ 3 ಕಡೆ ದಾಳಿ ನಡೆದಿದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿಯಲ್ಲೂ ಲೋಕಾಯುಕ್ತ ದಾಳಿ…
Read More » -

RSS ಕಾರ್ಯಕ್ರಮಗಳನ್ನು ನಿಷೇಧ ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ: ಪರಮೇಶ್ವರ್
ಬೆಂಗಳೂರು: RSS ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಸಿಎಂ ಸಿದ್ದಾರಮಯ್ಯ ಅವರಿಗೆ ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ…
Read More » -

ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್ಎಸ್ಎಸ್ ವಿರುದ್ಧ ರಾಜ್ಯದಲ್ಲಿ ಕ್ರಮ- ಸಿದ್ದರಾಮಯ್ಯ
ಬಾಗಲಕೋಟೆ: ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ…
Read More » -

ಆರೋಗ್ಯದಲ್ಲಿ ಚೇತರಿಕೆ- ಆಸ್ಪತ್ರೆಯಿಂದ ದೊಡ್ಡಗೌಡ್ರು ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ…
Read More » -

ಆರ್ಎಸ್ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: RSS ನಿಷೇಧ ಮಾಡಿ ಅಂತ ನಾನು ಎಲ್ಲಿ ಹೇಳಿದ್ದೇನೆ ಸಾರ್ವಜನಿಕ ಸ್ಥಳಗಳಲ್ಲಿ ಬೇಡ ಅಂತ ಹೇಳಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ಧಾರೆ.. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…
Read More » -

ಹಾಸನಾಂಬೆ ದರ್ಶನಕ್ಕೆ ಆಗಮಿಸಿದ ರೇವಣ್ಣ ದಂಪತಿ.. ಕಾರು ತಡೆದ ಅಧಿಕಾರಿಗಳ ವಿರುದ್ಧ ರೇವಣ್ಣ ಗರಂ
ಹಾಸನ: ಹಾಸನಾಂಬೆ ದರ್ಶನಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ದೇವಾಲಯಕ್ಕೆ ಭೇಟಿ ನೀಡುವ ವೇಳೆ ರೇವಣ್ಣ ಅವರ ಕಾರನ್ನು ತಡೆದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ…
Read More » -

ತಮ್ಮ ಗರ್ಲ್ ಫ್ರೆಂಡ್ ಪರಿಚಯಿಸಿದ ಹಾರ್ದಿಕ್ ಪಾಂಡ್ಯ
ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿಕೊಳ್ಳುತ್ತಿದ್ದರು. ಹಾರ್ದಿಕ್ ಅವರ ಗರ್ಲ್ಫ್ರೆಂಡ್ ಮಹೀಕಾ ಶರ್ಮಾ ಜೊತೆಗೆ ಹಾಲಿಡೇಸ್ ಎಂಜಾಯ್ ಮಾಡುತ್ತಿದ್ದಾರೆ. ಬೀಚ್ ಸೈಡ್ನಲ್ಲಿ…
Read More » -

ವಿಜಯಪುರದಲ್ಲಿ ಜೋಡಿ ಕೊ*ಲೆ.. ಬೆಚ್ಚಿಬಿದ್ದ ಜಿಲ್ಲೆಯ ಜನ
ವಿಜಯಪುರ: ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿದ್ದು, ಜೋಡಿ ಕೊಲೆ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24)…
Read More » -

ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ- ಮುನಿರತ್ನ
ಬೆಂಗಳೂರು: ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ…
Read More » -

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ: ಕರಿ ಟೋಪಿ ಎಂಎಎಲ್ ಬಾರಪ್ಪ ಎಂದ ಡಿಕೆಶಿ
ಬೆಂಗಳೂರು: ಜೆಪಿ ಪಾರ್ಕ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು…
Read More » -

ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ- ಎಚ್. ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಈ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ಧಾರೆ.. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ…
Read More » -

ಡಿನ್ನರ್ ಪಾರ್ಟಿ ಆಯೋಜಿಸುವುದರಲ್ಲಿ ತಪ್ಪೇನಿದೆ..?- ಡಿ.ಕೆ ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಔತಣಕೂಟ ಆಯೋಜಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಆಯೋಜಿಸುವುದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ…
Read More » -

ಹೆಂಡತಿಯನ್ನು ಕೊಂ*ದು ಬೆಡ್ ಕೆಳಗೆ ಅಡಗಿಸಿಟ್ಟ ಭೂಪ
ಬೆಳಗಾವಿ: ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಮಂಚದ ಕೆಳಗೆ ಅಡಗಿಸಿಟ್ಟು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.. 20 ವರ್ಷದ…
Read More » -

5 ಕೆ.ಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5…
Read More » -

1 ದಿನ ‘ಋತುಚಕ್ರ ರಜೆ’ ನೀಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ.. ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಮಹಿಳೆಯರಿಗೆ ಋತುಚಕ್ರ ರಜೆ…
Read More » -

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೇಸ್: 11 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ನಟಿ ರಮ್ಯಾಗೆ ಸೋಷಿಯಲ್ ಮೀಡಿಯದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್…
Read More » -

ಜಾಲಿವುಡ್ ಸ್ಟುಡಿಯೊ ಮುಂದೆ ಕನ್ನಡಪರ ಸಂಘಟನೆ ಪ್ರತಿಭಟನೆ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್-12 ಶೋನಡೆಯುತ್ತಿರುವ ಜಾಲಿವುಡ್ ಸ್ಟುಡಿಯೊಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದು, ಸರ್ಕಾರ ಕೊನೆಗೆ ಸಂಸ್ಥೆಯ ಮನವಿ…
Read More »




















































































































































