ರಾಜ್ಯ
-

ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು
ಬೆಳಗಾವಿ: ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ…
Read More » -

ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಐವರಿಗೆ ಗಾಯ; ಓರ್ವನ ಸ್ಥಿತಿ ಚಿಂತಾಜನಕ
ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಐದು ಜನರು ಗಾಯಗೊಂಡಿರುವ ಘಟನೆಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ…
Read More » -

ಅಭಿಮಾನ್ ಸ್ಟುಡಿಯೋ ವಾಪಸ್ಗೆ ಸರ್ಕಾರ ನಿರ್ಧಾರ
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಅಭಿಮಾನ್ ಸ್ಟುಡಿಯೋದ ಜಾಗವನ್ನು ಅರಣ್ಯ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಮೀನನ್ನು ಸರ್ಕಾರ ವಾಪಸ್ಸು…
Read More » -

ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲೂ ಭಾರೀ ಮಳೆ
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More » -

ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಜೆಡಿಎಸ್ ವಿರುದ್ಧ ದೂರು
ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆಯನ್ನ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ರು, ಇದೇ ವಿಚಾರಕ್ಕೆ ಡಿಕೆಶಿ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ಸಿಬ್ಬಂದಿ…
Read More » -

ಆಗಸ್ಟ್ 31 ರಂದು ‘ಧರ್ಮಸ್ಥಳ ಸತ್ಯ ಯಾತ್ರೆ’ ಎಂದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜ್ಯಾತ್ಯಾತೀತ ಜನತಾದಳ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್…
Read More » -

ಧರ್ಮಸ್ಥಳ ಕೇಸ್; ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ನೀಡುತ್ತಾನೆ; ಹೆಚ್ಡಿಕೆ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು…
Read More » -

ಅಕ್ರಮ ಹಣ ವರ್ಗಾವಣೆ ಕೇಸ್; ವೀರೇಂದ್ರ ಪಪ್ಪಿ ಮತ್ತೆ 6 ದಿನ ED ಕಸ್ಟಡಿಗೆ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್ ಆಪ್ಗಳಿಗೆ ಹಣ ಪೂರೈಕೆ ಆರೋಪದಲ್ಲಿ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ…
Read More » -

ಕಸದ ರಾಶಿಯಲ್ಲಿ ಮನುಷ್ಯನ ಮೂಳೆಗಳು ಪತ್ತೆ: ಬೆಚ್ಚಿಬಿದ್ದ ಸ್ಥಳೀಯರು
ಬೆಂಗಳೂರು: ಕಸದ ರಾಶಿಯಲ್ಲಿ ಮನುಷ್ಯನ ತಲೆಬುರುಡೆ, ಕೈ ಮತ್ತು ಕಾಲಿನ ಮೂಳೆಗಳು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಗೋವಿಂದಶೆಟ್ಟಿಪಾಳ್ಯದಲ್ಲಿ ಪತ್ತೆಯಾಗಿವೆ. ಗೌರಿ ಹಬ್ಬದ ದಿನ, ಎಂದಿನಂತೆ ಗೋವಿಂದಶೆಟ್ಟಿಪಾಳ್ಯದ…
Read More » -

ಗೌರಿ-ಗಣೇಶ ಹಬ್ಬದ ಪ್ರಯುಕ್ತ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ
ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತೀರ್ಪು ಕೊಟ್ಟ ನಂತರ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7…
Read More » -

ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ – ಜೆಡಿಎಸ್ ಲೇವಡಿ
ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮಾಪಣೆ ಕೇಳಿದ್ದಾರೆ.. ಇದೀಗ ಡಿಕೆಶಿ ಕ್ಷಮೆಯಾಚಿಸಿದ್ದಕ್ಕೆ ಜೆಡಿಎಸ್ ವ್ಯಂಗ್ಯವಾಡಿದೆ. ಉಚ್ಚಾಟನೆಯಿಂದ ಪಾರಾಗಲು ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ…
Read More » -

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಫೋನ್ ವಶಕ್ಕೆ !
ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ, ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ…
Read More » -

ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ; ಚಲುವರಾಯಸ್ವಾಮಿ
ಮಂಡ್ಯ: ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಾವಿತ್ಯತೆ ಎತ್ತಿಹಿಡಿಯುವ ಹಿನ್ನೆಲೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ. ಸರ್ಕಾರದ ಬಗ್ಗೆ ಮಾಡಿದ ಅಪಪ್ರಚಾರದಿಂದ ಬಿಜೆಪಿ…
Read More » -

ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ರೋಶ
ಬೆಂಗಳೂರು: ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್…
Read More » -

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಆ.28ರವರೆಗೆ ಇಡಿ ಕಸ್ಟಡಿಗೆ
ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 28ರವರೆಗೆ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್…
Read More » -

RSSಗೆ ತಾಕಿದ ಗಾಳಿ ನಮಗೆ ತಾಕಬಾರದು ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್…
Read More » -

ಶಾಸಕ ವೀರೇಂದ್ರ ಪಪ್ಪಿ ಬಂಧನ; ಇಡಿ ದಾಳಿ ವೇಳೆ ಕೋಟಿ.. ಕೋಟಿ ನಗದು ಪತ್ತೆ..!
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆನ್ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಪ್ರಕರಣದ ವಿಚಾರವಾಗಿ ದಾಳಿ…
Read More » -

ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ: ಈಶ್ವರ ಖಂಡ್ರೆ
ಬೆಂಗಳೂರು: ಹೊರ ರಾಜ್ಯದಿಂದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.…
Read More » -

ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ವರ್ಕ್ ಆರ್ಡರ್ ಅಕ್ರಮ..!
ಬೆಂಗಳೂರು: ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಬಜೆಟ್ ಅನುಮೋದನೆ ಸಿಕ್ಕ ಹಣಕ್ಕಿಂತ ಹೆಚ್ಚು ಹಣಕ್ಕೆ ಆರ್ಡರ್ ಕೊಡಲಾಗಿದೆ. ಬಜೆಟ್ ನಲ್ಲಿ 60…
Read More » -

ಹಳದಿ ಮಾರ್ಗದಲ್ಲಿ ಜನದಟ್ಟನೆ ಬಗ್ಗೆ ಕ್ರಮ ಕೈಗೊಳ್ಳುವಂತೆ BMRCLಗೆ ತೇಜಸ್ವಿ ಸೂರ್ಯ ಪತ್ರ
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾಗದಲ್ಲಿ ಮೊದಲ ದಿನವೇ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಅವರ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ…
Read More » -

ರಾಮಚಂದ್ರ ರಾವ್ DGP ಯಾಗಿ ಮರು ನೇಮಕ
ಬೆಂಗಳೂರು: ಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ…
Read More » -

ಬಿಡಿಎ PRO ಅನಧಿಕೃತ ಕಾರ್ಯ – ಫ್ರೀಡಂಟಿವಿ ವರದಿ ಬೆನ್ನಲ್ಲೇ ವಿಜಯಾನಂದ ಎತ್ತಂಗಡಿ
ಬೆಂಗಳೂರು: ಯಾವುದೇ ಸರ್ಕಾರಿ ಆದೇಶವಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಬಿಡಿಎ PRO ಕೆ.ಎನ್.ವಿಜಯಾನಂದರನ್ನು BDAಯಿಂದ ಬಿಡುಗಡೆಗೊಳಿಸಿ ಬಿಡಿಎ ಉಪಕಾರ್ಯದರ್ಶಿ1 ಉಮೇಶ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸೋಮವಾರವಷ್ಟೇ ನಿಮ್ಮ…
Read More » -

Halla Bol in Kempegowda Layout! – People’s Enemy DS-4 Office Shut Down by Commissioner Major Manivannan
Freedom TV News Bureau: The BDA officials, who had allocated the same site to multiple buyers, have been caught…
Read More » -

ಕೆಂಪೇಗೌಡ ಲೇಔಟ್ನಲ್ಲಿ ಹಲ್ಲಾ ಬೋಲ್.. ಜನಪೀಡಕ DS-4 ಕಚೇರಿ ಮುಚ್ಚಿಸಿದ ಮೇ.ಮಣಿವಣ್ಣನ್
ಫ್ರೀಡಂ ಟಿವಿ ನ್ಯೂಸ್ ಬ್ಯೂರೋ: ಒಂದೇ ಸೈಟನ್ನು ಇಬ್ಬರು ಮೂವರು ಖರೀದಿದಾರರಿಗೆ ಹಂಚಿ ಅವರ ನೆಮ್ಮದಿಗೆ ಕೊಳ್ಳಿ ಇಟ್ಟಿದ್ದ ಬಿಡಿಎ ಪಾಪಿಗಳ ಅಂಡಿಗೆ ಬರೆ ಬಿದ್ದಿದೆ. ಲಂಚಬಾಕರನ್ನು…
Read More » -

ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಡಿಸಿಎಂ ಡಿಕೆಶಿ ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಡಲಿ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಡಿಎಸ್ ಪಕ್ಷದ ಕಾಲ…
Read More » -

ಯೂರಿಯಾ ಗೊಬ್ಬರ ಸಾಕಷ್ಟಿದೆ; ರೈತರಿಗೆ ಗೊಂದಲ ಬೇಡ: ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಬೇಡಿಕೆಗೆ ಅನುಗುಣವಾಗಿ 6.55 ಲಕ್ಷ ಮೆಟಿಕ್ ಟನ್ನಷ್ಟು ಯೂರಿಯಾ, ರಸಗೊಬ್ಬರ ಪೂರೈಕೆ ಮಾಡಿದ್ದೇವೆ. ನಮ್ಮ ಬಳಿ ಇನ್ನೂ 1.94 ಲಕ್ಷ ಮೆಟ್ರಿಕ್ ಟನ್ಗೂ ಹೆಚ್ಚು…
Read More » -

ಫೇಸ್ಬುಕ್ನವರ ಸ್ವಯಂ ಅನುವಾದದಿಂದ ಯಡವಟ್ಟು; ಸುಳ್ಳು ಸುದ್ದಿ ಯಾರು ಗೊಂದಲಕ್ಕೆ ಒಳಗಾಗಬಾರದು ಎಂದು ಸಿಎಂ
ಬೆಂಗಳೂರು: ಫೇಸ್ಬುಕ್ನವರ ಸ್ವಯಂ ಅನುವಾದದಿಂದ ಆದ ತಪ್ಪನ್ನು ಕೆಲವರು ಸ್ಕ್ರೀನ್ ಶಾಟ್ ತೆಗೆದುಕೊಂಡು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ಕಿಡಿಗೇಡಿ ತನ ಮಾಡುವುದರಲ್ಲಿ ವಿಪಕ್ಷದ ಕೆಲವು ಶಾಸಕರು, ಮಾಜಿ…
Read More » -

Controversy Brews Over Likely Appointment of ADGP Arun Chakravarthy as Karnataka CID Chief
Bengaluru: In a move that has sparked significant opposition from senior police officials, the Karnataka Home Department is reportedly considering…
Read More » -

ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಸರ್ಕಾರ ಶಾಕ್
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ಶಾಕ್ ನೀಡಿದೆ.…
Read More » -

Surjewala is The ‘Super CM’ of Karnataka? Silent Power Shift Sparks Controversy
In a surprising turn, Congress leader Randeep Singh Surjewala — a close aide of Deputy CM D.K. Shivakumar — is…
Read More » -

ಮುಜರಾಯಿ ಇಲಾಖೆ ಅಧೀನಕ್ಕೆ ಗಾಳಿ ಆಂಜನೇಯ ದೇಗುಲ; ಸರ್ಕಾರದ ಪರ ಹೈಕೋರ್ಟ್ ತೀರ್ಪು
ಬೆಂಗಳೂರು: ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ವಹಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗಾಳಿ ಆಂಜನೇಯ…
Read More » -

ಆಗಸ್ಟ್ 5 ರಂದು 4 ಸಾರಿಗೆ ನೌಕರರಿಂದ ಮುಷ್ಕರಕ್ಕೆ ಕರೆ
ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ…
Read More » -

ಬೀದರ್ ಏರ್ ಪೋರ್ಟ್ಗೆ ಮಹಾತ್ಮ ಬೊಮ್ಮಗೊಂಡೇಶ್ವರ ಹೆಸರು..?
ಬೀದರ್ ಏರ್ಪೋರ್ಟ್ಗೆ ಮಹಾತ್ಮ ಬೊಮ್ಮಗೊಂಡೇಶ್ವರ ಹೆಸರು ನಾಮಕರಣ ಮಾಡಲು ಹಲವರು ಮನವಿ ಮಾಡಿದ್ದಾರೆ. ಮಹಾತ್ಮ ಬೊಮ್ಮಗೊಂಡೇಶ್ವರ ಬೀದರ ಜನತೆಗೆ ಭೂಮಿಯಿಂದ ನೀರು ತೆಗೆದು ನೀರುಣಿಸಿದ ಮಹಾನ್ ಸಂತ.…
Read More » -

ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಮೆಸೇಜ್ – ಶಾಕಿಂಗ್ ಕೆಲಸ ಮಾಡಿದ ಬಸಯ್ಯ!
ಹಾಸ್ಯ ನಟ ಸಂಜು ಬಸಯ್ಯ ಹಾಗೂ ಅವರ ಪತ್ನಿ ಪಲ್ಲವಿ ಪದೇ ಪದೇ ಸುದ್ದಿಯಲ್ಲಿರ್ತಾರೆ. ಸಂಜು ಬಸಯ್ಯ ಹಾಗೂ ಅವರ ಪತ್ನಿಯನ್ನ ಹಲವರು ರೇಗಿಸಿ ಅಪಹಾಸ್ಯ ಮಾಡಿದ್ದೂ…
Read More » -

ಅಮೃತಧಾರೆ ನಟಿಯ ಶೀಲ ಶಂಕಿಸಿ ಚೂರಿ ಇರಿದ ಗಂಡ
ಅಮೃತಧಾರೆ ಸೀರಿಯಲ್ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಶೃತಿಗೆ ಆಕೆಯ ಪತಿಯೇ ಚೂರಿ ಇರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ…
Read More » -

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ವಂಚನೆ.. ಮಹಿಳೆ ಅರೆಸ್ಟ್
ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾಗಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರಿಂದ 30 ಕೋಟಿ ಹೆಚ್ಚು ವಂಚನೆ ಮಾಡಿದ…
Read More » -

ಧಾರವಾಡದಲ್ಲಿ ಹೃದಯಾಘಾತಕ್ಕೆ ಬಲಿಯಾದ ಯುವತಿ
ಧಾರವಾಡ: ರಾಜ್ಯದಲ್ಲಿ ಹೃದಯಾಘಾತದ ಮರಣ ಮೃದಂಗ ಮುಂದುವರಿದಿದೆ. ಹೃದಯಾಘಾತ ಪ್ರಕರಣ ಧಾರವಾಡ ಜಿಲ್ಲೆಗೂ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನವಲಗುಂದ…
Read More » -

‘ಮುಖ್ಯ ಆಯುಕ್ತರ ನಡೆ-ವಲಯದ ಕಡೆ’ ಎಂಬ ಹೆಸರಿನಲ್ಲಿ ಜನರ ಸಮಸ್ಯೆ ಆಲಿಕೆ
ಬೆಂಗಳೂರು: ಬೆಂಗಳೂರಿನ ಜನರ ಸಮಸ್ಯೆ ಬಗೆಹರಿಸಲು ಕೊನೆಗೂ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮುಂದಾಗಿದ್ದಾರೆ. ಕಳೆದ 5 ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಚುನಾವಣೆ ನಡೆಯದ…
Read More » -

ಸಿಎಂ, ಡಿಸಿಎಂ ದೆಹಲಿ ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವೆ ಹೆಬ್ಬಾಳ್ಕರ್
ಧಾರವಾಡ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮ ಕೆಲಸಗಳ ನಿಮಿತ್ತವಾಗಿ ದೆಹಲಿಗೆ ತೆರಳಲಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವೆ…
Read More » -

ಡಿಕೆಶಿಗೆ ಬೇರೆ ಆಪ್ಷನ್ನೇ ಇಲ್ಲ..!ಬಂಡೆಗೆ ಡೈನಾಮೇಟ್ ಇಟ್ಟ ಟಗರು ಗ್ಯಾಂಗ್..!?
ಮುಂದಿನ 5 ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಂದಿಬೆಟ್ಟದ ಮೇಲೆ ನಿಂತು ಸಿದ್ದರಾಮಯ್ಯ ಕುರ್ಚಿಯಿಂದ ಕೆಳಗಿಳಿಯಲ್ಲ ಅಂತ ಸಾರಿದ್ದಾರೆ.. ಇದಕ್ಕೆ ಡಿಸಿಎಂ ಡಿಕೆಶಿವಕುಮಾರ್, ಪ್ರತಿಕ್ರಿಯಿಸಿದ್ದು,…
Read More » -

ಬೆಂಗಳೂರು ಎಸಿಯಿಂದ 100ಕ್ಕೂ ಅಧಿಕ ಬೋಗಸ್ ಆರ್ಡರ್ – ತಲೆದಂಡದ ಭೀತಿ
ಬೆಂಗಳೂರು ಎಸಿಯೊಬ್ಬರು ಭೂಗಳ್ಳರ ಜೊತೆ ಸೇರಿ ಎಸಗಿರುವ ಮಹಾಪ್ರಮಾದ ಬಟಾಬಯಲಾಗಿದೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಇವರು ಮಾಡಿದ್ದ ಆದೇಶಗಳ ತನಿಖೆ ಮಾಡಿತ್ತು. ಇವರು ಮಾಡಿದ್ದ…
Read More » -

ಭೂಗಳ್ಳರ ವಿರುದ್ದ ಬೆಂಗಳೂರು ನಗರ ಜಿಲ್ಲಾಡಳಿತ ಸಮರ
ಬೆಂಗಳೂರು: ಭೂಗಳ್ಳರ ವಿರುದ್ದ ಬೆಂಗಳೂರು ನಗರ ಜಿಲ್ಲಾಡಳಿತ ಸಮರ ಸಾರಿದೆ. ಬೆಂಗಳೂರು ದಕ್ಷಿಣ ಹಾಗೂ ಯಲಹಂಕ ಸುತ್ತಮುತ್ತ ಜಿಲ್ಲಾಡಳಿತ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿದೆ. ಜಿಲ್ಲಾಧಿಕಾರಿ…
Read More » -

ಎಸ್ಸಿ ಸಮೀಕ್ಷೆ ನಡೆಸದಿದ್ರೂ ಮನೆ ಗೋಡೆಗೆ ಸ್ಟಿಕ್ಕರ್ – ಆಕ್ಷೇಪ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಪರಿಶಿಷ್ಟ ಜಾತಿಗಳ ಸಮಗ್ರ ಸರ್ವೆ ನಡೆಸಲಾಗುತ್ತಿದೆ. ಆದರೆ ಬೆಂಗಳೂರಿನ ಕೆಲ ಕಡೆ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ಸರ್ವೇ ನಡೆಸದೇ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ…
Read More » -

ಬೆಂಗಳೂರಿಗೆ ಹೊಸ ಕ್ರಿಕೆಟ್ ಸ್ಟೇಡಿಯಂ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರೋ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ. ಸರ್ಕಾರ ಕ್ರಿಕೆಟ್ ಸ್ಟೇಡಿಯಂ ಅಗತ್ಯ ಇರುವ 50…
Read More » -

ಆಟೋ ಚಾಲಕರೇ ಗಮನಿಸಿ.. ಗಮನಿಸಿ
ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ನಿತ್ಯ ಲಕ್ಷಾಂತರ ಜನ ಆಟೋ ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ. ನಗರದಲ್ಲಿ ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಾರೆ ಎನ್ನುವ ದೊಡ್ಡಮಟ್ಟದ ಆಕ್ರೋಶವಿದೆ.…
Read More » -

ಶಾಸಕರು ಭೂಮಿ ಪೂಜೆ ಮಾಡುವಾಗ ಗಲಾಟೆ..!
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶಾಸಕ ಚಂದ್ರು ಲಮಾಣಿ ಭೂಮಿ ಪೂಜೆ ಮಾಡುವ ವೇಳೆ ಒಂದಿಷ್ಟು ಗದ್ದಲ ಉಂಟಾಯ್ತು.. ಲಕ್ಷ್ಮೇಶ್ವರ ಪಟ್ಟಣದ ಭಾನು ಮಾರ್ಕೆಟ್ ಯಿಂದ ದರ್ಗಾದವರೆಗೆ 2…
Read More » -

ಈ ವರ್ಷ 11 ದಿನ ಮೈಸೂರು ದಸರಾ ಹಬ್ಬ
ಸೆಪ್ಟಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ಸಿಗಲಿದೆ.ಅಕ್ಟೋಬರ್ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ. ಈ…
Read More » -

ಆಟೋ ಚಾಲಕರೇ ಹುಷಾರ್.. ಹೆಚ್ಚು ಹಣ ಕೇಳಿದ್ರೆ ಪರ್ಮಿಟ್ ಕ್ಯಾನ್ಸಲ್..!
ಆಟೋಚಾಲಕರು ಸಿಕ್ಕಾಪಟ್ಟೆ ರೇಟ್ ಹೇಳ್ತಾರೆ.. ಒನ್ ಟು ಡಬಲ್ ಕೀಳ್ತಾರೆ ಅನ್ನೋ ಆರೋಪ ಇದೆ.. ಗೊತ್ತಿಲ್ಲದವರಾದ್ರೆ ಸುಲಿಗೆಯನ್ನೇ ಮಾಡಿಬಿಡ್ತಾರೆ ಅನ್ನೋ ಆಕ್ರೋಶ ಕೂಡ ಇದೆ.. ಇದರ ಜೊತೆಗೆ…
Read More » -

ತಿರುಪತಿಗೆ ಕರ್ನಾಟಕದಿಂದ ಹೊಸ ರೈಲು – ಗುಡ್ ನ್ಯೂಸ್ ಕೊಟ್ಟ ಸೋಮಣ್ಣ
ತಿರುಮಲದ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುವ ಭಕ್ತರಿಗಾಗಿ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕರ್ನಾಟಕದಿಂದ ತಿರುಪತಿಗೆ ಹೊಸ ರೈಲೊಂದು ಇನ್ಮುಂದೆ ಸಂಚರಿಸಲಿದೆ. ಕೇಂದ್ರ ಸಚಿವ ವಿ.ಸೋಮಣ್ಣ…
Read More » -

ನಿನ್ನೆ ನಮ್ಮ ದೋಸ್ತ ಕರೆ ಮಾಡಿದ್ದ..ನಾಡಿದ್ದು ಹೋಗಿ ಭೇಟಿ ಆಗ್ತೀನಿ- ಬಿಆರ್ ಪಾಟೀಲ್ ಕುತೂಹಲ
ಕಲಬುರಗಿ : ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಬಿ.ಆರ್. ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ದಿನಕ್ಕೊಂದು ಆರೋಪ ಮಾಡ್ತಿದ್ದಾರೆ. ಶಾಸಕ ರಾಜು ಕಾಗೆ…
Read More » -

ಬ್ರಾಹ್ಮಣ ಮಹಾಸಭಾಕ್ಕೆ ಜಂಟಿ ಕಾರ್ಯದರ್ಶಿಗಳ ನೇಮಕ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಶ್ರೀ ದುರ್ಗೇಶ್ ವಾಸುದೇವ ಪೈ ಅವರನ್ನು ನೇಮಿಸಲಾಗಿದೆ. ದುರ್ಗೇಶ್ ವಾಸುದೇವ ಪೈ ಅವರು ಬಿಜೆಪಿ ಕರ್ನಾಟಕ ಫಲಾನುಭವಿ…
Read More » -

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ – ಸಚಿವೆ ಹೆಬ್ಬಾಳ್ಕರ್ ಆಕ್ರೋಶ
ಚಕ್ರವರ್ತಿ ಸೂಲಿಬೆಲೆ ಒಬ್ಬ ಸುಳ್ಳಿನ ಚಕ್ರವರ್ತಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ. ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು…
Read More » -

ತುಮಕೂರು ಜಿಲ್ಲೆಯ 11 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾ ದಾಳಿ
ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭಾರಿ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಏಕಕಾಲಕ್ಕೆ ತುಮಕೂರು ಜಿಲ್ಲೆಯ 11 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ತುಮಕೂರು, ಗುಬ್ಬಿ,…
Read More » -

ಮೆಟ್ರೋ ನಿಲ್ದಾಣಕ್ಕೂ ಅಮುಲ್ ಲಗ್ಗೆ.. ನಂದಿನಿ ಬ್ರ್ಯಾಂಡ್ಗೆ ಅನ್ಯಾಯ..!
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. 10 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು…
Read More » -

ಯಡವಟ್ ರಾಣಿ ಪವಿತ್ರಾ ಗೌಡ – ಮೊದಲು ಉಬ್ಬಿ, ಬಳಿಕ ಕುಗ್ಗಿದ ಪವಿತ್ರಾ..!
ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾಗೌಡ ಹಿರಿಯ ಸಾಹಿತಿಯೊಬ್ಬರ ಹೇಳಿಕೆಯೊಂದನ್ನ ಅಪಾರ್ಥ ಮಾಡಿಕೊಂಡು ಇದೀಗ ಪೇಚಿಗೆ ಸಿಲುಕಿದ್ದಾರೆ. ಹಿರಿಯ ಸಾಹಿತಿ, ವಿಮರ್ಶಕರಾದ ಡಾ.ಎಂ.ಎಸ್. ಆಶಾದೇವಿ ಅವರ ಭಾಷಣದ ತುಣುಕೊಂದು…
Read More » -

ಗಂಗಮತ ಸಂಘದ ಎಲೆಕ್ಷನ್ ಮುಂದೂಡಿ – ಸಮಾಜದ ಹಿತಚಿಂತಕರ ಒತ್ತಾಯ
ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆ ಜೂನ್ ಆರಕ್ಕೆ ನಿಗದಿ ಆಗಿದೆ. ಆದ್ರೆ ಗಂಭೀರ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ನಿಗದಿ ಮಾಡಲಾದ ಸಂಘದ ಚುನಾವಣೆಯನ್ನು ಮುಂದೂಡಿಕೆ ಮಾಡಬೇಕು…
Read More » -

ಗಂಗಮತ ಸಂಘದ ಎಲೆಕ್ಷನ್- ಚುನಾವಣಾಧಿಕಾರಿ ಮುರಳಿ ಬದಲಿಸಲು ಒತ್ತಾಯ
ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆಗಾಗಿ ನೇಮಿಸಲ್ಪಟ್ಟ ಚುನಾವಣಾಧಿಕಾರಿ ಮುರಳಿಯನ್ನು ಬದಲಿಸಬೇಕು ಎಂದು ಸಂಘದ ಸದಸ್ಯರು ಒತ್ತಾಯ ಮಾಡಿದ್ದಾರೆ. ಈ ಹಿಂದೆ ಭಜಂತ್ರಿ ಸಂಘದಲ್ಲಿ ಹಗರಣ ಮಾಡಿರುವ…
Read More » -

ಚಿಕ್ಕಬಳ್ಳಾಪುರ ಬಿಜೆಪಿಗೆ ಸೀಕಲ್ ರಾಮಚಂದ್ರೇಗೌಡರೇ ಸಾರಥಿ – ಮಿಂಚಿನ ಸಂಚಾರ
ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರೇಗೌಡರು ನೇಮಕರಾಗಿದ್ದಾರೆ.. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮುಖಂಡರಾಗಿರೋ ಸೀಕಲ್ ರಾಮಚಂದ್ರಗೌಡರಿಗೆ ಬಿಜೆಪಿ ಅತಿ ದೊಡ್ಡ ಜವಾಬ್ದಾರಿಯನ್ನ ವಹಿಸಿದೆ. ಚಿಕ್ಕಬಳ್ಳಾಪುರದ ಹಾಲಿ…
Read More » -

56 ಇಂಚಿನ ಎದೆ useless – ಮೋದಿ ವಿರುದ್ಧ ಸಿಎಂ ವಾಗ್ದಾಳಿ
56 ಇಂಚಿನ ಎದೆ useless ಆಗಿದೆ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂದು ಪ್ರಧಾನಿ ನರೇಂದ್ಯರ ಮೋದಿಯನ್ನು ಸಿಎಂ…
Read More » -

ಗುಡಿಬಂಡೆಯ ಕರಪ್ಟ್ THO ಡಾ.ನರಸಿಂಹಮೂರ್ತಿ ಸಸ್ಪೆಂಡ್.. ಫ್ರೀಡಂ ಟಿವಿಯಿಂದ ಲಂಚಾಸುರನ ಸಂಹಾರ!
ಚಿಕ್ಕಬಳ್ಳಾಪುರದ ಗುಡಿಬಂಡೆಯ ತಾಲೂಕು ವೈದ್ಯಾಧಿಕಾರಿ ಮಾಡ್ತಿದ್ದ ಲಂಚಬಾಕತನವನ್ನ ನಿಮ್ಮ ಫ್ರೀಡಂ ಟಿವಿ ಜಗಜ್ಜಾಹೀರು ಮಾಡಿತ್ತು. ಈ ವರದಿ ಸರ್ಕಾರದ ಕಣ್ಣಿಗೂ ಬಿದ್ದಿತ್ತು. ಇದೇ ವರದಿಯನ್ನ ಉಲ್ಲೇಖಿಸಿ ಈಗ…
Read More » -

ನಿಗಿ ನಿಗಿ ನಿಂಗಪ್ಪನ ಬಲೆಯಲ್ಲಿ 10 ಕೆಎಎಸ್ ಅಧಿಕಾರಿಗಳು.. ಗಡಗಡ
ಲೋಕಾಯುಕ್ತ ಹೆಸರಲ್ಲಿ ಮಾಜಿ ಪೇದೆ ನಿಂಗಪ್ಪ ಭರಪೂರ ಉಂಡೆದ್ದಿರುವುದು ಲೋಕಾಯುಕ್ತ ಎಸ್ಪಿ ತನಿಖೆಯಲ್ಲಿ ಬಟಾಬಯಲಾಗಿದೆ. ಕನಿಷ್ಠ 10 ಮಂದಿ ಕೆಎಎಸ್ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವ ವಿಚಾರವನ್ನು…
Read More » -

ಮೂವರು ಪ್ರಭಾವಿ ಸಚಿವರ ಬುಡಕ್ಕೆ ಬರುತ್ತಾ ಲೋಕಾಯುಕ್ತ ಬುಕಿಂಗ್ ಗೇಟ್ ಹಗರಣ?
ಲೋಕಾಯುಕ್ತ ಹೆಸರಲ್ಲಿ ಸುಲಿಗೆ ಕೇಸ್ ಗೆ ಮಿನಿಸ್ಟರ್ ಟ್ವಿಸ್ಟ್ ಸಿಕ್ಕಿದೆ. ರಾಜ್ಯದ ಮೂವರು ಪ್ರಭಾವಿ ಸಚಿವರ ಬುಡಕ್ಕೆ ಲೋಕಾಯುಕ್ತ ಬುಕಿಂಗ್ ಗೇಟ್ ಹಗರಣ ಬರುವಂತೆ ಕಾಣ್ತಿದೆ. ಬಂಧಿತ…
Read More » -

RCB ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಮುಖ್ಯಮಂತ್ರಿ
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್…
Read More » -

ಗುಡಿಬಂಡೆ ತಾಲೂಕು ಆರೋಗ್ಯಾಧಿಕಾರಿ ಲಂಚಕಾಂಡ
ಆರೋಗ್ಯ ಇಲಾಖೆ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ಸರ್ಕಾರಿ ಆಸ್ಪತ್ರೆಗಳಿಗೆ ಪ್ರತಿ ವರ್ಷ ನೀಡುತ್ತೆ. ಬಜೆಟ್ ನಲ್ಲಿ ಆರೋಗ್ಯ ಇಲಾಖೆಗೆಂದೇ ದೊಡ್ಡ ಮೊತ್ತವನ್ನು ಸರ್ಕಾರ ಮೀಸಲಿಡುತ್ತೆ. ಸಾರ್ವಜನಿಕರ ಆರೋಗ್ಯ…
Read More » -

ಸಿಎಸ್ ಶಾಲಿನಿ ರಜನೀಶ್, ಡಿಪಿಎಆರ್ ಕಾರ್ಯದರ್ಶಿ ಸತ್ಯವತಿ ಮೇಲೆ ಕ್ರಮ ಸಾಧ್ಯತೆ
ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಮತ್ತಿಬ್ಬರು ಅಧಿಕಾರಿಗಳನ್ನು ತಲೆದಂಡ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.…
Read More » -

ಕಾಲ್ತುಳಿತಕ್ಕೆ ಬಲಿಯಾದ ಮೃತರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ವಿತರಣೆ
ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ, 11 ಮಂದಿ ಬಲಿಯಾಗಿದ್ದರು. ಇದೀಗ ಮೃತ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರದ ಚೆಕ್ ವಿತರಿಸಲಾಗುತ್ತಿದೆ. ಆಯಾ ಜಿಲ್ಲೆಗಳ…
Read More » -

ಕಾಲ್ತುಳಿತ ಕೇಸ್ – ಸಿಎಂ, ಡಿಸಿಎಂ ಮೇಲೆ ಮತ್ತೊಂದು ದೂರು!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ, ಸರ್ಕಾರ ಹಾಗೂ ಆರ್ ಸಿ ಬಿ ವಿರುದ್ದ ಖಾಸಗಿ ದೂರು ದಾಖಲಿಸಲು, ಅತೀ ಹಿಂದುಳಿದ ಮಠಾಧೀಶರ…
Read More » -

ರೇಣುಕಾಸ್ವಾಮಿ ಮನೆಯಲ್ಲಿ ಕಣ್ಣೀರು – ದರ್ಶನ್ ಯೂರೋಪ್ ಟ್ರಿಪ್!
ಚಿತ್ರದುರ್ಗದ ಕೆ.ಎಸ್. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಇಂದಿಗೆ 1 ವರ್ಷ. ಇನ್ನೂ ನ್ಯಾಯಾಲಯದಲ್ಲಿ ಕೇಸ್ ನಡೆಯುತ್ತಲೇ ಇದೆ. ಆರೋಪಿಗಳೆಲ್ಲಾ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಆದರೆ, ಮೃತ…
Read More » -

ಆರ್ ಸಿಬಿ ಫ್ರಾಂಚೈಸಿ ಪ್ರತಿನಿಧಿಗಳ ಬಂಧನಕ್ಕೆ CM ಆದೇಶ
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ…
Read More » -

ಕಾಂಗ್ರೆಸ್ ಮಂತ್ರಿಗಳು, ಶಾಸಕರ ಮಕ್ಕಳಿಗೆ ವೇದಿಕೆಯ ಮೇಲೆ ರಾಜೋಪಚಾರ.. ಆದರೇ..?
ಕಾಂಗ್ರೆಸ್ ಮಂತ್ರಿಗಳು, ಶಾಸಕರ ಮಕ್ಕಳಿಗೆ ವೇದಿಕೆಯ ಮೇಲೆ ರಾಜೋಪಚಾರ. ಸಾರ್ವಜನಿಕರಿಗೆ ಬೀದಿಯಲ್ಲಿ ಪರದಾಟ. ಅಲ್ಲಿ ರಸ್ತೆಯಲ್ಲಿ ಜನ ಕಾಲ್ತುಳಿದಿಂದ ಸಾಯುತ್ತಿದ್ದರೆ, ಜೀವ ಉಳಿಸಿಕೊಳ್ಳಲು ಕಕ್ಕಾಬಿಕ್ಕಿಯಾಗಿ ದಿಕ್ಕಾಪಾಲಾಗಿ ಓಡುತ್ತಿದ್ದರೆ,…
Read More » -

ಸಿಎಂ-ಡಿಸಿಎಂ ವಿರುದ್ಧ ಎಫ್ಐಆರ್ ಇಲ್ಲ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸರು…
Read More » -

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 20 ಲಕ್ಷ ಪರಿಹಾರ
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ, ಆರ್ಸಿಬಿ ಫ್ರಾಂಚೈಸಿ…
Read More » -

ಬೆಂಗಳೂರಿನಲ್ಲಿ ಮಧ್ಯಾಹ್ನ RCB ಟೀಂ ವಿಜಯಯಾತ್ರೆ..!
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ RCB ತಂಡ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ನಿಂದ ಆರ್ಸಿಬಿ ಟೀಂ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 1.30 ಕ್ಕೆ…
Read More » -

ನನ್ನ ಹೇಳಿಕೆಯಿಂದ ಶಿವಣ್ಣಗೆ ಮುಜುಗರ – ನಟ ಕಮಲ್ ಹಾಸನ್
ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಯಾವುದಾದ್ರೂ ಒಂದು ಸುದ್ದಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ ಅಂದ್ರೆ ಅದು ಕಮಲ್ ಹಾಸನ್ ಕೊಟ್ಟ ಕನ್ನಡ ಭಾಷಾ ವಿರೋಧಿ ಹೇಳಿಕೆ.. ಅದೆಷ್ಟೋ…
Read More » -

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಲು ಕಮಲ್ ಹಾಸನ್ ಭಾಷಾ ತಜ್ಞರೇ? – ಹೈಕೋರ್ಟ್ ಚಾಟಿ
ನಟ ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಿತ್ರ ಬಿಡುಗಡೆಗೆ ಪೊಲೀಸ್ ರಕ್ಷಣೆ ಕೋರಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ…
Read More » -

ಸಂಪುಟ ಸರ್ಜರಿಯಲ್ಲಿ ಸತೀಶ್ ಜಾರಕಿಹೊಳಿ ಮೇಲುಗೈ
ಸಚಿವ ಸಂಪುಟ ಸರ್ಜರಿಯಲ್ಲಿ ಈ ಬಾರಿ ಎಸ್ಟಿ ಸಮುದಾಯಕ್ಕೆ ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ. ಎಸ್ಟಿ ಸಮುದಾಯದ ಮತ್ತಿಬ್ಬರಿಗೆ ಸಿದ್ದು ಸರ್ಕಾರದಲ್ಲಿ ಮಣೆ ಹಾಕುವ ಸಾಧ್ಯತೆ…
Read More » -

ಈ ಬಾರಿ ಸಿದ್ದು ಸಂಪುಟದಲ್ಲಿ ಯಾರಿಗೆಲ್ಲಾ ಚಾನ್ಸ್?
ಈ ಬಾರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗುತ್ತಿದ್ದು, ಶೀಘ್ರದಲ್ಲೇ ಹಾಲಿ ಸಚಿವರುಗಳು ಮಾಜಿಗಳಾಗಲಿದ್ದಾರೆ. ಸಾಕಷ್ಟು ಶಾಸಕರುಗಳು ಸಚಿವರಾಗಲು ಕಾತರದಿಂದ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಸಂಪುಟಕ್ಕೆ ಹೊಸಬರು ಯಾರು ಸೇರಿಕೊಳ್ಳಬಹುದು…
Read More » -

ತಿ.. ಮುಚ್ಕೊಂಡ್ ಬಾರಯ್ಯ..! ಮಂತ್ರಿಗೆ ಸಿಎಂ ಆವಾಜ್
ಸಿಎಂ ಸಿದ್ದರಾಮಯ್ಯನವರು ವೇದಿಕೆಗಳ ಮೇಲೆಯೇ ಐಎಎಸ್, ಐಪಿಎಸ್ ಅಧಿಕಾರಿಗಳನ್ನ ಗದರಿರುವುದನ್ನು, ಏಕವಚನದಲ್ಲಿ ನಿಂದಿಸಿರುವುದನ್ನು ನೀವು ಗಮನಿಸಿರ್ತೀರಿ. ಈಗ ಸಿಎಂ ಸಿದ್ದರಾಮಯ್ಯನವರು ತಮ್ಮ ಸಂಪುಟದ ಸಚಿವರೊಬ್ಬರನ್ನೇ ಏಕವಚನದಲ್ಲಿ ನಿಂದಿಸಿ…
Read More » -

ಶಾಸಕರು, ಸ್ವಾಮೀಜಿ ಸೇರಿ 11 ಮಂದಿ ವಿರುದ್ಧ ಎಫ್ಐಆರ್
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಬೆಂಗಳೂರು-ಶಿವಮೊಗ್ಗ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಸ್ವಾಮೀಜಿಗಳು, ಮೂವರು ಶಾಸಕರು ಸೇರಿದಂತೆ…
Read More » -

ಎಲ್ಲಾ ಡಿಸಿ, CEO, SPಗಳಿಗೆ ಸರ್ಕಾರದಿಂದ 44 ಕಠಿಣ ಸಂದೇಶ..!
ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಿ ಅವರಿಗೆ 44 ಕಠಿಣ…
Read More » -

ಸಾಂಬರ್ ವಿಷಯಕ್ಕೆ ಫೈಟ್ – ಹೆಂಡ್ತಿ ಸೂಸೈಡ್..!
ದಂಪತಿ ನಡುವೆ ಸಾಂಬಾರ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಅದು ಪತ್ನಿ ಸಾವಿನಲ್ಲಿ ಕೊನೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಸಾಂಬಾರ್ ವಿಚಾರಕ್ಕೆ ನಡೆದ…
Read More » -

ಮಹೇಶ್ ಜೋಶಿ ಗೂಟದ ಕಾರು ಹೋಯ್ತು.. ಕೀ ಕಿತ್ಕೊಂಡ ತಂಗಡಗಿ..!
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಶಾಕ್ ಕೊಟ್ಟಿದ್ದಾರೆ. ಮಂಡ್ಯದಲ್ಲಿ ದುಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದ್ದ…
Read More » -

PF ಹಣವನ್ನ ಇನ್ಮುಂದೆ ATMನಲ್ಲೇ ವಿತ್ ಡ್ರಾ ಮಾಡಿ..!
ನೌಕರರು ತಮ್ಮ PF ಹಣವನ್ನ ಬಿಡಿಸಿಕೊಳ್ಳಬೇಕು ಅಂದರೆ ವಾರ, ತಿಂಗಳುಗಟ್ಟಲೆ ಕಾಯಬೇಕಿತ್ತು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದರೂ ಕೂಡ ತಮ್ಮ ಪಿಎಫ್ ಹಣ ಬಿಡಿಸಿಕೊಳ್ಳಲು ಆಗುತ್ತಿರಲಿಲ್ಲ. ಅಲ್ಲದೇ…
Read More » -

ದಲಿತರ ಮನೆ, ಆಸ್ತಿ, ದೇವಸ್ಥಾನ ಧ್ವಂಸ – ಪ್ರೆಸ್ಟೀಜ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ನಯೀಮ್ ವಿರುದ್ಧ FIR
ಪ್ರತಿಷ್ಠಿತ ಪ್ರೆಸ್ಟೀಜ್ ಕಂಪನಿಯ ಎಕ್ಸಿಕ್ಯೂಟ್ ಡೈರೆಕ್ಟರ್ ನಯೀಮ್ ನೂರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ದಲಿತರ ಭೂಮಿಯನ್ನು ಕಬಳಿಸುವ ಉದ್ದೇಶದಿಂದ ದೌರ್ಜನ್ಯ ನಡೆಸಿದ್ದಾರೆಂದು ಸಂತ್ರಸ್ತರು ಬೇಗೂರು ಪೊಲೀಸ್…
Read More » -

ಕವಿ ಹೆಚ್ ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ..!
ಕನ್ನಡದ ಖ್ಯಾತ ಕವಿ, ನಾಟಕ ರಚನೆಕಾರರು, ಸಾಹಿತಿಯಾಗಿರುವ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಇಂದು ಬೆಳಿಗ್ಗೆ 7 ಗಂಟೆಗೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವೆಂಕಟೇಶ…
Read More » -

ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಸಿಕ್ಕಿದ್ದು ಸಸ್ಪೆಂಡ್ ಶಿಕ್ಷೆ
ಶಾಲಾ ಕೊಠಡಿಗಾಗಿ ಒತ್ತಾಯಿಸಿ ಮೌನ ಪ್ರತಿಭಟನೆ ನಡೆಸಿದ್ದ ನಿಡಗುಂದಿಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಶಿಕ್ಷಣ ಇಲಾಖೆ ಸಸ್ಪೆಂಡ್ ಮಾಡಿದೆ. ಮಂಗಳವಾರದ ಪ್ರತಿಭಟನೆ ವೇಳೆ ರಾಯಭಾಗ…
Read More » -

ಸೇನಾಧಿರಿಸಿನಲ್ಲಿ ಸಿಎಂ ಸಿದ್ದರಾಮಯ್ಯ ಆಕ್ಷನ್
ಸಿಎಂ ಸಿದ್ದರಾಮಯ್ಯ ಇಂದು ಬದಲಾಗಿದ್ರು. ಆಪರೇಷನ್ ಸಿಂಧೂರ್ ಪ್ರಭಾವವೋ ಏನೋ ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ಸೇನಾ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.. ಮುಖ್ಯಮಂತ್ರಿಗಳ ಹಾವಭಾವ ಎಲ್ಲರ ಗಮನ…
Read More » -

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆಗೆ ಅಂಕಿತ ;ಸಚಿವ ಸಂತೋಷ್ ಲಾಡ್ ಪ್ರಯತ್ನಕ್ಕೆ ದೊರೆತ ಫಲ
ಬೆಂಗಳೂರು : ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಮಂಡಳಿ ರಚನೆಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ.ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ…
Read More » -

ಚಿಕ್ಕಾಸು ಪಡೆಯದೇ ಅರಣ್ಯ ರಾಯಭಾರಿಯಾದ ಅನಿಲ್ ಕುಂಬ್ಳೆ
ಅನಿಲ್ ಕುಂಬ್ಳೆ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಶೇಷ ಅಂದರೆ, ಮೂಲತಃ ಪರಿಸರ ಪ್ರೇಮಿ ಆಗಿರುವ…
Read More » -

ಬೋವಿನಿಗಮ ಹಗರಣ – 26 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣದ ಆರೋಪಿಗಳಾದ ಬಿ.ಕೆ.ನಾಗರಾಜಪ್ಪ, ಆರ್.ಲೀಲಾವತಿ ಮತ್ತು ಇತರೆ…
Read More » -

ರಾಜ್ಯದಲ್ಲಿ ನಿರಂತರ ಮಳೆ : ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ
ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಮಳೆಯ ಪರಿಣಾಮಕ್ಕೆ ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ.ಬಿಸಿಲಿನ ತಾಪಕ್ಕೆ ಕೆಆರ್ಎಸ್ನ ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು. ಕಾವೇರಿ ಜಲಾನಯನ…
Read More » -

ಸಚಿವ ಬೈರತಿ ಸುರೇಶ್ ಗೆ ಡಿಸಿಎಂ ಡಿಕೆಶಿ ಸಾಂತ್ವಾನ
ತಾಯಿ ಅಗಲಿಕೆಯ ನೋವಿನಲ್ಲಿರುವ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವಾನ ಹೇಳಿದ್ದಾರೆ. ಬೈರತಿ ಸುರೇಶ್ ಅವರ ನಿವಾಸಕ್ಕೆ…
Read More » -

ಸಚಿವ ಬೈರತಿ ಸುರೇಶ್ ಅವರಿಗೆ ಮಾತೃ ವಿಯೋಗ
ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ ರವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಹೆಬ್ಬಾಳ ವಿಧಾನಸಭಾ…
Read More » -

ಡ್ಯಾನ್ಸ್ ಮಾಡುವಾಗಲೇ ಹಾರಿಹೋಯ್ತು ಪ್ರಾಣ ಪಕ್ಷಿ.. ಅಯ್ಯೋ
ಡ್ಯಾನ್ಸ್ ಮಾಡುವಾಗಲೇ ಪ್ರಾಣ ಹಾರಿಹೋದ ಮನಕಲಕುವ ಘಟನೆ ವಿಜಯಪುರದಲ್ಲಿ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡ್ತಿದ್ದ ಯುವಕ ದಿಢೀರ್ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ…
Read More » -

Good News: ಇನ್ಮುಂದೆ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ..!
ಸಾಮಾನ್ಯವಾಗಿ ಹಲವರು ತಮ್ಮ ಆಸ್ತಿಯನ್ನು ಮಾರಾಟ ಮಾಡಬೇಕಾದಾಗ ಅಥವಾ ಕ್ರಯಕ್ಕೆ ಪಡೆಯಬೇಕಾದಾಗ, ತಮ್ಮ ಕಚೇರಿಗಳಿಗೆ ರಜೆ ಹಾಕಿ ನೋಂದಣಿ ಕಚೇರಿಗೆ ಹೋಗಬೇಕಾಗುತ್ತದೆ. ಮಾರಾಟಗಾರರು ಮತ್ತು ಖರೀದಿದಾರರು ಸಮಯ…
Read More » -

ಮೆಟ್ರೋ ಪ್ರಯಾಣಿಕರಿಗೆ ಶಾಕ್ ಕೊಟ್ಟ ಬಿಎಂಆರ್ಸಿಎಲ್..!
ಬೆಂಗಳೂರು : ಮೆಟ್ರೋ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಬಿಎಂಆರ್ಸಿಎಲ್ ಈಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ದರ ನಿಗದಿ ಮಾಡಿದೆ. ಬಿಎಂಆರ್ಸಿಎಲ್ನ ನಡೆಯನ್ನು…
Read More » -

ಅಪ್ಪನನ್ನೇ ಮುಗಿಸಲು ಸುಪಾರಿ ಕೊಟ್ಟ ಚೈತ್ರಾ ಕುಂದಾಪುರ..!
ಹೆತ್ತ ತಂದೆಯನ್ನೆ ಕೊಲ್ಲಲು ಸುಪಾರಿ ಕೊಟ್ಟ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ.ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಅವರೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪೊಲೀಸರಿಗೆ…
Read More » -

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ತಮನ್ನಾ – MBP ಸ್ಪಷ್ಟನೆ!
ಮೈಸೂರು ಸ್ಯಾಂಡಲ್ ಸೋಪ್ಗೆ ಬಹುಭಾಷಾ ನಟಿ, ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ಸಚಿವಾಲಯ ಅಧಿಕೃತಗೊಳಿಸಿದೆ. ಕರ್ನಾಟಕ ಸೋಪ್ಸ್…
Read More » -

ಎಸ್ಬಿಐ ಬ್ಯಾಂಕ್ನ ಹಿಂದಿ ಲೇಡಿ ಗಾಂಚಲಿ – ಫೈನಲಿ ಎತ್ತಂಗಡಿ
ಎಸ್ಬಿಐ ಬ್ಯಾಂಕ್ ಒಂದರ ಮ್ಯಾನೇಜರ್ ಕನ್ನಡದಲ್ಲಿ ಮಾತಾಡಲ್ಲ ಅಂತ ಗಾಂಚಲಿ ತೋರಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ..…
Read More » -

ಪ್ರವಾಸ ಹೋಗಿ ಅಪಘಾತಕ್ಕೆ ಕೆಂಕೆರೆಯ ಮೂವರು ಬಲಿ
ಆಂಧ್ರಪ್ರದೇಶ ಪ್ರವಾಸ ಕೈಗೊಂಡಿದ್ದ ತುಮಕೂರು ಜಿಲ್ಲೆಯ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಕರ್ನೂಲ್ ಬಳಿ ನಡೆದಿದೆ. ಮೃತರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆಯ ನವೀನ್, ಸಂತೋಷ್, ಲೋಕೇಶ್…
Read More » -

ತುಮಕೂರು ಕಂಡ್ರೆ ತೇಜಸ್ವಿ ಸೂರ್ಯಗೆ ಆಗಲ್ವಾ..?
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ತುಮಕೂರಿನ ಮೇಲೆ ಕೋಪನಾ? ಈ ಪ್ರಶ್ನೆಯನ್ನು ತುಮಕೂರು ಜಿಲ್ಲೆಯ ಜನ ಪ್ರಶ್ನಿಸುತ್ತಿದ್ದಾರೆ. ಯಾಕೆಂದರೆ ತುಮಕೂರಿಗೆ ನಮ್ಮ ಮೆಟ್ರೋ ರೈಲು ಬೇಡ…
Read More » -

ಮೋದಿಗೆ ಹೇಳಿ.. ಅನ್ಯಾಯ ನಿಲ್ಲಿಸಿ – ಸಿಎಂ ಸಿದ್ದರಾಮಯ್ಯ
ಮಂಗಳೂರು : ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65…
Read More » -

ಪ್ರದೀಪ್ ಈಶ್ವರ್ಗೆ ಜೀವ ಭಯ..? – ಹೈ ಸೆಕ್ಯೂರಿಟಿ..!
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ಗೆ ಜೀವ ಭಯ ಕಾಡುತ್ತಿದ್ಯಾ..? ಈ ಪ್ರಶ್ನೆ ಯಾಕೆಂದರೆ ಅವರ ಹಿಂದೆ ಇರುವ ನೂರಾರು ಪೊಲೀಸರ ಭದ್ರತೆಯೇ ಕಾರಣ.. ಮಾತಿನ ಮಲ್ಲ…
Read More » -

ಚಿಕ್ಕಬಳ್ಳಾಪುರ ಕಾಂಗ್ರೆಸ್ನಲ್ಲಿ ಬಂಡಾಯ..!
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಈಗಾಗಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ನ ಭಿನ್ನಮತೀಯರು ಸಭೆ ನಡೆಸಿದ್ದು, ಅಸಮಾಧಾನವನ್ನ ಬಹಿರಂಗವಾಗೇ ಸ್ಫೋಟಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್…
Read More » -

ಮಲಗಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ರೇಡ್ ಬಿಸಿ
ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಬೆಂಗಳೂರು, ತುಮಕೂರು, ಮಂಗಳೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ…
Read More » -

ಕೊಡಗಿನ ಸಂಪತ್ ಶವವಾಗಿ ಪತ್ತೆ
ಕೊಡಗಿನ ಸಂಪತ್ ಆಲಿಯಾಸ್ ಶಂಭು ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಮಾಗೇರಿಯ ಸಮೀಪದ ಕಲ್ಲಹಳ್ಳಿ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಸಂಪತ್ ಶವ…
Read More » -

ಖಾಸಗಿ ಹಿಡಿತದಿಂದ ಮುಕ್ತವಾಗ್ತಿದೆ 108 ಆಂಬ್ಯುಲೆನ್ಸ್ – ಇನ್ನಾದರೂ ಸರಿಹೋಗಲಿ ಆರೋಗ್ಯ ಸೇವೆ
108 ಆಂಬ್ಯುಲೆನ್ಸ್ ನಿರ್ವಹಣೆಯನ್ನ ಖಾಸಗಿ ಏಜೆನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ…
Read More » -

HDK ಆರೋಗ್ಯದ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಬಗ್ಗೆ ಇದೇ ಮೊದಲ ಬಾರಿಗೆ ಜೆಡಿಎಸ್ ಯುವನಾಯಕ, ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ…
Read More » -

ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕಾಂಗ್ರೆಸ್..!
ಭಾರತ ಪಾಕಿಸ್ತಾನ ನಡುವೆ ಯುದ್ಧ ನಡೀತಿದ್ರೆ, ಕಾಂಗ್ರೆಸ್ ಮತ್ತೊಂದು ಕಡೆ ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಯಡವಟ್ಟು…
Read More » -

ಸತತ ಆರು ಗಂಟೆಯ ಕಳ್ಳ-ಪೊಲೀಸ್ ಆಟ.. ಕಡೆಗೆ ಏನಾಯ್ತು?
ಬೆಂಗಳೂರು: ದೇಶದಲ್ಲಿಗ ಯುದ್ದದ ಕಾರ್ಮೋಡ ಕವಿದಿದೆ. ಆತಂಕದಲ್ಲೆ ಕಾಲ ದುಡುತ್ತಿರೋ ಸಮಯವಿದು. ಇಂತಹ ಹೊತ್ತಲ್ಲಿ ವೆಪನ್ ಹಿಡಿದು ರಾಜಾಜಿ ನಗರದ ಬಹುಮಹಡಿ ಕಟ್ಟಡದಲ್ಲಿರುವ ಜಿಯೋಮೆಟ್ರಿ ಪಬ್ ಒಳಗಡೆ…
Read More » -

ಬೆಂಗಳೂರಿನ ಪಬ್ಗೆ ನುಗ್ಗಿದ್ದನಾ ಭಯೋತ್ಪಾದಕ..? ಹುಡುಕಿ ಹುಡುಕಿ ಪೊಲೀಸರು ಸುಸ್ತು..!
ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಇದೆ. ಈ ಆತಂಕದಲ್ಲೇ ಇಡೀ ದೇಶದ ಜನ ಕಾಲಕಳೆಯುತ್ತಿದ್ದಾರೆ. ಇದರ ನಡುವೆ ಬೆಂಗಳೂರಿನ ಪ್ರತಿಷ್ಠಿತ ಪಬ್ ಒಂದಕ್ಕೆ ಶಂಕಿತ ಭಯೋತ್ಪಾದಕ ನುಗ್ಗಿದ್ದಾನೆ…
Read More » -

ಕಾಂತಾರ ಶೂಟಿಂಗ್ – ಮೇಲಿಂದ ಮೇಲೆ ಅಹಿತಕರ ಘಟನೆ
ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ಶುರುವಾದ ದಿನದಿಂದ ಒಂದಲ್ಲ ಒಂದು ಅವಾಂತರಗಳು ಉಂಟಾಗ್ತಿವೆ. ರಿಷಬ್ ಶೆಟ್ಟಿ ನಿರ್ದೇಶನದ ಹೊಂಬಾಳೆ ಫಿಲಮ್ಸ್ ನಿರ್ಮಾಣದ ಪ್ರತಿಷ್ಠಾತ್ಮಕ ಚಿತ್ರಕ್ಕೆ ಹೆಜ್ಜೆ…
Read More » -

ಕಾಂತಾರ ನಟ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಂತಾರ ಸಿನಿಮಾದ ಸಹ ನಟ, ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಆಕಸ್ಮಿಕ ಸಾವು ಕಂಡಿದ್ದಾರೆ. 33 ವರ್ಷದ ರಾಕೇಶ್ ಪೂಜಾರಿ ಹೃದಯಾಘಾತದಿಂದ ದಿಢೀರ್ ನಿಧನ ಹೊಂದಿದ್ದಾರೆ. ನಿನ್ನೆ…
Read More » -

ಸ್ಲಂ ಬೋರ್ಡ್ ಅನರ್ಹ CE ವಿರುದ್ಧ ದೂರು
ಬೆಂಗಳೂರು:ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ಯ ಪ್ರಭಾರ ಮುಖ್ಯ ಎಂಜಿನಿಯರ್ ಸುದೀರ್ ಗೆ ಸಂಕಷ್ಟ ಎದುರಾಗಿದೆ. ಸ್ಲಂ ಬೋರ್ಡ್ ಪ್ರಭಾರ ಮುಖ್ಯ ಎಂಜಿನಿಯರ್ ಸುದೀರ್ ವಿರುದ್ದ ಸರ್ಕಾರಕ್ಕೆ…
Read More » -

ಡಿಕೆಶಿ ಸಿಎಂ ಆಗೇ ಆಗ್ತಾರೆ – ಅಜ್ಜಯ್ಯ ಸ್ವಾಮೀಜಿ ಭವಿಷ್ಯ
ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಿ, ಅವರಿಂದಲೇ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪಿಸುವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರಮಠದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ…
Read More » -

ಪೊಲೀಸರಿಗೆ ಎಸಿ ಹೆಲ್ಮೆಟ್ – ನಿಮ್ಮ ತಲೆ ತಣ್ಣಗಿರ್ಲಿ
ರಾಜ್ಯದಲ್ಲಿ ಮೊದಲ ಬಾರಿಗೆ ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್ ವಿತರಣೆ ಮಾಡಲಾಯ್ತು. ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ…
Read More » -

ಗಾಲಿ ಜನಾರ್ದನ ರೆಡ್ಡಿ ಮುಂದಿರುವ ಆಯ್ಕೆಗಳೇನು?
ಓಬುಳಾಪುರಂ ಮೈನಿಂಗ್ ಪ್ರಕರಣದಲ್ಲಿ ಗಂಗಾವತಿಯ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೀಗಾಗಿ ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆಯ ಭೀತಿ…
Read More » -

ಒಳಮೀಸಲಾತಿಗೆ 100 ಕೋಟಿ ಖರ್ಚಾಗಲಿದೆ : ಸಚಿವ ಹೆಚ್.ಸಿ.ಮಹದೇವಪ್ಪ
ಬೆಂಗಳೂರು : ಒಳಮೀಸಲಾತಿ ಕುರಿತಾದ ನಾಗಮೋಹನ್ ದಾಸ್ ಸಮೀಕ್ಷೆಗೆ ಸುಮಾರು ನೂರು ಕೋಟಿ ಖರ್ಚಾಗಲಿದೆ, ಪರಿಶಿಷ್ಠ ಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಇಂದಿನಿಂದ ರಾಜ್ಯದಲ್ಲಿ ಮನೆಮನೆ ಗಣತಿ…
Read More » -

ಪಾಕಿಸ್ತಾನದ ವಿರುದ್ಧ ಯುದ್ಧ ಸಾರಿದ ರಾಜು ಕಾಗೆ..!
ಕಾಗವಾಡ: ಪಾಕಿಸ್ತಾನವನ್ನು ಭೂಪಟದಿಂದಲೇ ಕಿತ್ತಾಕಬೇಕೆಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಗುಡುಗಿದ್ದಾರೆ.. ಉಗ್ರಗಾಮಿಗಳ ಅಟ್ಟಹಾಸಕ್ಕೆ ಪಹಲ್ಗಾಂನಲ್ಲಿ 27 ಪ್ರವಾಸಿಗರು ಸಾವನ್ನಪ್ಪಿದ್ದು, ಇದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಪಾಕಿಸ್ತಾನ…
Read More » -

ಕೋಮು ಪ್ರಚೋದನೆ – BJP ಶಾಸಕ ಹರೀಶ್ ಪೂಂಜಾ ವಿರುದ್ಧ FIR
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕೋಮು ಪ್ರಚೋದನಕಾರಿ ಭಾಷಣ, ಪೋಸ್ಟ್ ಹಾಕುವವರ ವಿರುದ್ಧ ಪೊಲೀಸರು ಪ್ರಕರಣದ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ. ಇದೀಗ ಮುಸ್ಲಿಂ ಧರ್ಮದ…
Read More » -

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಭವಿಷ್ಯ..!
ಕೋಡಿಮಠದ ಸ್ವಾಮೀಜಿಗಳ ಭವಿಷ್ಯ ತುಂಬಾನೇ ಫೇಮಸ್.. ಅವರು ನುಡಿದ ಭವಿಷ್ಯಗಳ ಪೈಕಿ ಹಲವು ಸತ್ಯವಾಗಿದೆ. ಇದೀಗ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸ್ಫೋಟಕ ಭವಿಷ್ಯವೊಂದನ್ನ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ…
Read More » -

ಪಾಕ್ ಜೊತೆ ಯುದ್ಧ ಮಾಡಲು ಬಾಂಬ್ ಕಟ್ಟಿಕೊಂಡು ಹೋಗ್ತಾರಂತೆ ಸಚಿವ ಜಮೀರ್..!
ಬಳ್ಳಾರಿ: ಪಾಕಿಸ್ತಾನದ ಜೊತೆ ಯುದ್ಧ ಮಾಡಲು ನಾನ್ ರೆಡಿ ಅಂತ ಸಚಿವ ಜಮೀರ್ ಅಹ್ಮದ್ ಘೋಷಿಸಿದ್ದಾರೆ.. ಭಾರತಕ್ಕಾಗಿ ಪ್ರಾಣ ಕೊಡೋಕೂ ಸಿದ್ಧ.. ಪಾಕಿಸ್ತಾನಕ್ಕೆ ನಾನು ಬೇಕಾದ್ರೆ ಸೂಸೈಡ್…
Read More » -

ಮನೆ ದೇವರಿಗೆ ಲಾಲಿ ಹಾಡಿದ ಸಿಎಂ
ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ…
Read More » -

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮೇ 02 : ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

SSLC ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ..ಹಾಗಾದ್ರೆ ಕೊನೆ ಸ್ಥಾನ ಯಾವುದು…?
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ.…
Read More » -

ಯುದ್ದಕ್ಕೆ ನಾನು ಬೆಂಬಲಿಸುವುದಿಲ್ಲ : ಮಾಜಿ ಸಂಸದೆ ರಮ್ಯಾ
ಯುದ್ದ ಮಾಡುವುದರಿಂದ ಸಾಯೋದು ನಮ್ಮ ಸೈನಿಕರೇ, ಈ ಕಾರಣಕ್ಕಾಗಿ ನಾನೆಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದು ಮಾಜಿ ಸಂಸದೆ, ನಟಿ ರಮ್ಯಾ ಹೇಳಿದ್ದಾರೆ.. ಪಹಲ್ಗಾಮ್ ದಾಳಿ ಕುರಿತಾಗಿ ಮಾಧ್ಯಮಗಳಿಗೆ…
Read More » -

ಕನ್ನಡಿಗರಿಗೆ ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್..!
ನಿನ್ನೆ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ಗೆ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದೇ ಕಾರಣಕ್ಕೆ ಪಹಲ್ಗಾಮ್ ದಾಳಿ ನಡೆದಿದೆ ಎಂದ ಹಿಂದಿ ಗಾಯಕ . ಬೆಂಗಳೂರಿನ ಕಾಲೇಜೊಂದರಲ್ಲಿ…
Read More » -

ಉ.ಕ. ಮಂದಿಗೆ ಸಿದ್ದರಾಮಯ್ಯರ ಮೇಲಿದ್ದ ಗೌರವ ಕಡಿಮೆ ಆಯಿತು….!
1994 ಬ್ಯಾಚಿನ ಅತ್ಯಂತ ಗೌರವಾನ್ವಿತ ಪೋಲೀಸು ನೌಕರಿ ಮಾಡುತ್ತಿರುವ ಹಿರಿಯ ಪೋಲೀಸು ಅಧಿಕಾರಿ, ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠರಾದ ನಾರಾಯಣ.ವಿ.ಭರಮನಿಯರ ಜೊತೆಗೆ ತುಂಬಿದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ…
Read More » -

ಬಸ್ ನಿಲ್ಲಿಸಿ ನಮಾಜ್ : NWKRTC ಗೆ ತನಿಖೆ ನಡೆಸುವಂತೆ ನೋಟಿಸ್
ಹುಬ್ಬಳ್ಳಿ-ಹಾವೇರಿ : ಪ್ರಯಾಣಿಕರು ಇರುವ ಸರ್ಕಾರಿ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ನಲ್ಲೇ ಚಾಲಕ ಕಂ.ನಿರ್ವಾಹಕ ನಮಾಜ್ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ…
Read More » -

ಸಿಎಂ ಭಾಷಣಕ್ಕೆ ಇರಲೇ ಇಲ್ಲ ಜನ – ಕಾಂಗ್ರೆಸ್ ಸಮಾವೇಶದಲ್ಲಿ ಖಾಲಿ ಖಾಲಿ
ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಭೈರದೇನಹಳ್ಳಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ನಡೀತು.. ಈ ಸಮಾವೇಶದಲ್ಲಿ…
Read More » -

ಬೆಂಗಳೂರು ದಕ್ಷಿಣದಲ್ಲಿ ಭಾರಿ ಭೂ ಹಗರಣ ಬಯಲು – ಗುರೂಜಿ ಸೇರಿ ಅಧಿಕಾರಿಗಳಿಗೆ ನಡುಕ
ಬೆಂಗಳೂರು ದಕ್ಷಿಣ ಎಸಿ ಕಚೇರಿ ವ್ಯಾಪ್ತಿಯಲ್ಲಿ ಭಾರಿ ಭೂ ಭ್ರಷ್ಟಾಚಾರ ನಡೆದಿದೆ.. ಸ್ವಾಮೀಜಿ ಸೋಗು ಧರಿಸಿದ ಬ್ರೋಕರ್ ಒಬ್ಬನೇ ನಕಲಿ ದಾಖಲೆಗಳನ್ನ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಭೂ…
Read More » -

ಜೀನಿ ವಿರುದ್ಧ ಅಪಪ್ರಚಾರ – ಕಡೆಗೂ ಸಿಕ್ತು ಸಾಕ್ಷ್ಯ..!
ಜೀನಿ ಮಿಲೆಟ್ಸ್ ಮಿಕ್ಸ್ ಈಗ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಫೇಮಸ್.. ಕೊರೊನಾ ಬಳಿಕ ಜನರಲ್ಲಿ ಮಿಲೆಟ್ಸ್ ಮಿಕ್ಸ್ ತಿನ್ನುವ ಅರಿವು ಹೆಚ್ಚಾಯ್ತು. ಈ ಬಳಿಕ ಜೀನಿ ಕಂಪನಿಯ…
Read More » -

ಕರ್ನಾಟಕದಿಂದ ಪಾಕಿಸ್ತಾನ ಪ್ರಜೆಗಳನ್ನ ವಾಪಸ್ ಕಳಿಸ್ತಿದ್ದೀವಿ – ಸಿಎಂ ಸಿದ್ದರಾಮಯ್ಯ
ಮೈಸೂರು, ಏಪ್ರಿಲ್ 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…
Read More » -

ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ..!
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದಕೆ.ಕಸ್ತೂರಿರಂಗನ್ ಅವರು ವಿಧಿವಶರಾಗಿದ್ದಾರೆ. ರಂಗನ್ ಅವರಿಗೆ 84 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಕೊಡಿಗೇನಹಳ್ಳಿ…
Read More » -

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ : ಮೈಸೂರು ವಿಭಾಗಕ್ಕೆ ಬಂಪರ್ ಆಫರ್..!
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ಮಾಡಿದ್ದು, ಹಳೇ ಮೈಸೂರು ವಿಭಾಗಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಮೈಸೂರು…
Read More » -

ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಪತ್ರ : ಡಿಕೆಶಿಗೆ ಟಕ್ಕರ್!
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಸಿನ ಕೂಸು ಗ್ರೇಟರ್ ಬೆಂಗಳೂರಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿರುವ ಮಾಜಿ…
Read More » -

‘ಆಪರೇಷನ್ ಕಾಶ್ಮೀರ ’-ಆಪತ್ಬಾಂಧವ ಸಂತೋಷ್ ಲಾಡ್
ಬೆಂಗಳೂರು : ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಾಪ್ಪಿದ್ದಾರೆ.ಉಗ್ರರ ಅಟ್ಟಹಾಸಕ್ಕೆ ಕರ್ನಾಟಕದ ಇಬ್ಬರು ಪ್ರವಾಸಿಗರು ಬಲಿಯಾಗಿದ್ದಾರೆ.ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ದುಷ್ಕರ್ಮಿಗಳ…
Read More » -

ಅಯ್ಯೋ ಗುರುರಾಯರೇ.. ಮಂತ್ರಾಲಯದಲ್ಲಿ ಹಿಂಗ್ಯಾಕಾಯ್ತು..?
ಹಿಂದೂಗಳ ಪವಿತ್ರ ಕ್ಷೇತ್ರ ಗುರುರಾಯರ ಶ್ರದ್ಧಾ ಕೇಂದ್ರ ಮಂತ್ರಾಲಯ.. ಇಲ್ಲಿರುವ ಪ್ರಸಿದ್ಧ ರಾಘವೇಂದ್ರ ಸ್ವಾಮಿ ಮಠಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಇತ್ತೀಚೆಗೆ…
Read More » -

ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ಪ್ರತಿಭಟನೆ..
ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದಿಂದ ಹೈಕೋರ್ಟ್ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾಲ್ವರು ನ್ಯಾಮೂರ್ತಿಗಳಾದ ನ್ಯಾ. ಕೃಷ್ಣ…
Read More » -

ಜೊತೆ ಜೊತೆಯಲಿ ಭರತನಾಟ್ಯ ನೋಡಿದ್ರು ನಟ ದರ್ಶನ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಹೊಸ ಚಿತ್ರ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ…
Read More » -

ಮೈಲಾರಿಗೆ ಹೆದರಿ ದೈಹಿಕ ಶಿಕ್ಷಕಿ ಆತ್ಮಹ*
ಗದಗದಲ್ಲಿ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಮದುವೆಗೆ ಇನ್ನೇನು 18 ದಿನ ಬಾಕಿ ಇರುವಾಗಲೇ ಆಕೆಯ ಪ್ರಿಯತಮ ಟಾರ್ಚರ್ ಕೊಡ್ತಿದ್ದ ಆರೋಪ ಕೇಳಿಬಂದಿದೆ.ಇದರಿಂದ ಮನನೊಂದು…
Read More » -

ಬಿ.ಎಸ್.ಯಡಿಯೂರಪ್ಪ ಸದ್ಯಕ್ಕೆ ಬಚಾವ್
ಭೂ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸದ್ಯಕ್ಕೆ ನಿರಾಳರಾಗಿದ್ದಾರೆ. ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಇವತ್ತು ತೀರ್ಪು…
Read More » -

ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ
ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳು ವರ್ಗಾವಣೆ ಆಗಿದ್ದಾರೆ. ಯಾರ್ಯಾರು ಎಲ್ಲಿಗೆ ವರ್ಗಾವಣೆ ಆಗಿದ್ದಾರೆ ನೋಡಿ ನ್ಯಾ. ಕೃಷ್ಣ ದೀಕ್ಷಿತ್ – ಒಡಿಶಾ ಹೈಕೋರ್ಟ್ ನ್ಯಾ. ಕೆ. ನಟರಾಜನ್…
Read More » -

ಡಿಕೆಶಿ ಮುಂದೆ ಕಣ್ಣೀರಿಟ್ಟ ಸೌಜನ್ಯ ತಾಯಿ – ಡಿಸಿಎಂ ಹೇಳಿದ್ದೇನು..?
ಸೌಜನ್ಯ ಹತ್ಯೆ ಕೇಸ್ ಇದೀಗ ಡಿಸಿಎಂ ಡಿಕೆಶಿ ಅಂಗಳಕ್ಕೆ ತಲುಪಿದೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಕೇಸ್ನಲ್ಲಿ ನ್ಯಾಯ ಕೊಡಿಸುಸವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸೌಜನ್ಯ…
Read More »
















































































































































