ರಾಜ್ಯ
-

ಕೋಟ್ಯಂತರ ಆಸ್ತಿ ಹೊಂದಿರೋ ಮಂಗಳಮುಖಿಯ ಹ*ತ್ಯೆ
ಬೆಂಗಳೂರಿನಲ್ಲಿ ಆಸ್ತಿಗಾಗಿ ಮಂಗಳಮುಖಿಯ ಭೀಕರ ಕಗ್ಗೊಲೆ ನಡೆದಿದೆ. ಗಾಯತ್ರಿ ಲೇಔಟ್ನಲ್ಲಿ ಕೋಟ್ಯಂತರ ಆಸ್ತಿ ಹೊಂದಿದ್ದ ತನುಶ್ರೀ ಎಂಬಾಕೆಯನ್ನ ಭೀಕರವಾಗಿ ಕೊಲೆ ಮಾಡಲಾಗಿದೆ.. ಮಂಗಳಮುಖಿಯ ಪತಿ ಜಗನ್ನಾಥ್ ಎಂಬುವನಿಂದಲೇ…
Read More » -

ಬೆಂಗಳೂರಿನ ಲೇಔಟ್ ಖ್ಯಾತಿಯ ಫ್ರಭಾವಿ ಎಂಎಲ್ಎಗೆ ಸಲಹೆಕೋರನ ಕಾಟ..!
ಬೆಂಗಳೂರಿನ ಜನರ ಪಾಲಿಗೆ, ಮಾಧ್ಯಮದವರ ಪಾಲಿಗೆ ಕೊಡುಗೈ ದಾನಿ ಎಂದೇ ಖ್ಯಾತರಾಗಿರುವ ಪ್ರಭಾವಿ ಶಾಸಕರಿಗೆ ಸಲಹೆಕೋರನ ಕಾಟ ತೀವ್ರವಾಗಿದೆ. ಮನೆಗೆ ಬಂದ ಯಾರನ್ನೂ ಬರಿಗೈನಲ್ಲಿ ಕಳಿಸದ ಆ…
Read More » -

ಹತ್ತು ವರ್ಷದ ಜಾತಿ ಗಣತಿ ಈಗ ಪ್ರಕಟ ಮಾಡುವುದು ಸಮರ್ಪಕವಲ್ಲ : ಸಿದ್ದಲಿಂಗ ಶ್ರೀಗಳು
ಹತ್ತು ವರ್ಷದ ಹಿಂದೆ ನಡೆಸಿದ ಜಾತಿ ಗಣತಿ ಈಗ ಪ್ರಕಟಮಾಡುವುದು ಸಮರ್ಪಕವಲ್ಲ.ಇನ್ನೋಂದು ಸರಿ ವೈಜ್ಞಾನಿಕವಾಗಿ ಹೊಸ ಸಮೀಕ್ಷೆ ಮಾಡುವುದು ಒಳ್ಳೆಯದು ಎಂದುತುಮಕೂರು ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು…
Read More » -

ಇಂದು16 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!
ಇಂದು ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇವತ್ತು 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ವರದಿಯಾಗಿದೆ. ಉಡುಪಿ, ಧಾರವಾಡ, ಹಾವೇರಿ, ಗದಗ, ದಕ್ಷಿಣ ಕನ್ನಡ,…
Read More » -

ನಂದಿನಿ ದೋಸೆ, ಇಡ್ಲಿ ಹಿಟ್ಟುಗೆ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..!
ಬೆಂಗಳೂರು : ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ದಿನೇ ದಿನೇ ಬೇಡಿಕೆ ಜಾಸ್ತಿಯಾಗಿದ್ದು, ಈ ನಿಟ್ಟಿನಲ್ಲಿ ದಾಖಲೆ ಮಟ್ಟದಲ್ಲಿ ಹೆಚ್ಚಿನ ಮಾರಾಟ ಮಾಡುವ ಉದ್ದೇಶದಿಂದ ಕೆಎಂಎಫ್ ಇದೀಗ…
Read More » -

ಕರ್ನಾಟಕ ಸರ್ಕಾದ ಜಾತಿ ಜನಗಣತಿ ಸಮರ್ಪಕವಾಗಿಲ್ಲ: ಜಗದ್ಗುರು ತೋಂಟದಾರ್ಯ ಶ್ರೀಗಳು
ಕರ್ನಾಟಕ ಸರ್ಕಾದ ಜಾತಿ ಜನಗಣತಿ ಸಮರ್ಪಕವಾಗಿಲ್ಲ ಎಂದು ಪರಮ ಪೂಜ್ಯ ಜಗದ್ಗುರು ತೋಂಟದಾರ್ಯ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿಕೆ ನೀಡಿದ್ದಾರೆ. ಸರ್ಕಾರದ ವರದಿ ಸಾರ್ವಜನಿಕರಲ್ಲಿ ಸಾಕಷ್ಟು …
Read More » -

1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ : ಮಧು ಬಂಗಾರಪ್ಪ
ಬೆಂಗಳೂರು : 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ವಯಸ್ಸಿನ ಮಿತಿ ಸಡಿಲಿಕೆ ಬಗ್ಗೆ ಸಚಿವ ಮಧು…
Read More » -

ಜಾತಿ ಜನಗಣತಿ ವಿರೋಧಿಸಿ ಕರ್ನಾಟಕ ಬಂದ್ಗೆ ಸಜ್ಜು..!
ಕಾಂಗ್ರೆಸ್ ಸರ್ಕಾರದ ಜಾತಿ ಜನ ಗಣತಿಗೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ನಾಯಕರಿಂದ ಭಾರೀ ವಿರೋಧ. ಜಾತಿ ಗಣತಿ ವಿರೋಧಿಸಿ ಕರ್ನಾಟಕ ಬಂದ್ಗೆ ಮುಂದಾಗಿರೋ ಪ್ರಬಲ ಸಮುದಾಯಗಳು.ಕರ್ನಾಟಕ…
Read More » -

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್…..
ಮುಡಾ ಹಗರಣದಲ್ಲಿ ಬಿಗ್ ರಿಲೀಫ್ ನಿರೀಕ್ಷೆಯಲ್ಲಿದ್ದ ಸಿಎಂ ಸಿದ್ಗೆದರಾಮಯ್ಯಗೆ ನಿರಾಸೆಯಾಗಿದೆ. ತನಿಖೆ ಮುಂದುವರಿಸಿ, ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸಿಎಂ ವಿರುದ್ಧದ ಬಿ…
Read More » -

ಜಾತಿ -ಜಾತಿ ಅಂತ ಮಂಗ್ಯಾಗಳ ರೀತಿ ಕಿತ್ತಾಡಬೇಡಿ – ಪ್ರತಾಪ್ ಸಿಂಹ
ಜಾತಿ ಸಂಖ್ಯೆ ಕಡಿಮೆಯಾಯಿತು ಎಂದು ಮಂಗ್ಯಾಗಳ ತರ ಕಿತ್ತಾಡಬೇಡಿ, ಹಿಂದೂಗಳಾಗಿ ಈ ಜಾತಿಗಣತಿ ನೋಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಜಾತಿಗಣತಿ ಸಂಖ್ಯೆ ಹೊರಹಾಕಿ…
Read More » -

ಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ….! ಎಚ್ಚರಿಕೆಯಿಂದಿರಿ…!
ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಯಾಗುತ್ತಿದೆ. ಸೋಮವಾರವೂ ಬನಶಂಕರಿ, ಜೆಪಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆಯಾಗಿದೆ. ಇಂದು ಕೂಡ ಮಳೆಯಾಗುವ…
Read More » -

ಧಾರವಾಡದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ
ಪೇಡಾ ನಗರಿ ಧಾರವಾಡದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ನಡೆಯಿತು.ಜಿಲ್ಲಾಡಳಿತ ಹಾಗೂ ವಿವಿಧ ದಲಿತ ಸಂಘಟನೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಸಾಮಾಜಿಕ…
Read More » -

ಬಾಟಲ್ನಲ್ಲಿ ನೀರು ಕುಡಿಯುವವರಿಗೆ ಶಾಕ್..!
ಬೆಂಗಳೂರು: ರಾಜ್ಯವನ್ನು ಕಲುಷಿತದಿಂದ ಮುಕ್ತಿಗೊಳಿಸಲು ಆರೋಗ್ಯ ಇಲಾಖೆ ಆಪರೇಷನ್ ಆಹಾರ ಶುರು ಮಾಡಿದೆ. ರೋಡಲ್ಲಿ ಸಿಗೋ, ಹೋಟೆಲ್ಗಳಲ್ಲಿ ಸಿಗೋ ಆಹಾರದ ಸ್ಯಾಂಪಲ್ಗಳನ್ನ ಪಡೆದು ಪರಿಶೀಲನೆ ಮಾಡಿದೆ. 2024…
Read More » -

ಗರ್ಭಿಣಿ ಮಹಿಳೆಗೆ ಪರೀಕ್ಷಾ ವ್ಯವಸ್ಥೆ ಕಲ್ಪಿಸಲು ಕೆಪಿಎಸ್ಸಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಏಪ್ರಿಲ್ 15ರಿಂದ ನಡೆಯುವ ಕೆಎಎಸ್ ಹುದ್ದೆಗಳ ಗ್ರೂಪ್ ಎ ಮತ್ತು ಬಿ ನೇಮಕಾತಿಗೆ ನಡೆಯುವ ಮುಖ್ಯ ಪರೀಕ್ಷೆಗೆ ತುಂಬು ಗರ್ಭಿಣಿಯೊಬ್ಬರಿಗೆ ಕಲಬುರಗಿಯಲ್ಲಿ ಪರೀಕ್ಷೆ ಕೇಂದ್ರದ ವ್ಯವಸ್ಥೆ…
Read More » -

ಅಭಿನಂದನೆಗಳು ಮಗಳೇ..!
ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಪುತ್ರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ಬಂದಿದೆ. ಪುತ್ರಿಯ ಸಾಧನೆಗೆ ಸುನೀಲ್ ಕುಮಾರ್ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ನಲ್ಲಿ ಪೋಸ್ಟ್…
Read More » -

ಇನ್ಮುಂದೆ ವಿಧಾನಸೌಧ ನೋಡೋಕು ದುಡ್ಡು..
ವಿಧಾನಸೌಧ ಒಳಗೆ ಹೋಗಿ ನೋಡ್ಬೇಕಾ? ಹಣ ಕಟ್ಟಿ ನೋಡ್ಕೊಂಡು ರೌಂಡ್ ಹಾಕಿ ಬನ್ನಿ. ಇನ್ಮುಂದೆ ವಿಧಾನಸೌಧದ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಲಾಗ್ತಿದೆ ರಾಷ್ಟ್ರಪತಿ ಭವನ ಮಾದರಿಯಲ್ಲಿ ಗೈಡೆಡ್ ಟೂರ್…
Read More » -

ಪಿಯು ರಿಸಲ್ಟ್; ಪಾಸಾದವರಿಗೆ ವಿಶ್ ಮಾಡಿ, ಫೇಲಾದವ್ರಿಗೆ ಧೈರ್ಯ ತುಂಬಿದ ಸಿಎಂ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ ಅಂತಾ…
Read More » -

ಪಿಯುಸಿ ಫಲಿತಾಂಶ; ಉಡುಪಿ ಫಸ್ಟ್.. ಯಾದಗಿರಿ ಲಾಸ್ಟ್..!
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ 1ನೇ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 73.45 ತೇರ್ಗಡೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು…
Read More » -

ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಫಸ್ಟ್..!
ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ 600ಕ್ಕೆ 597 ಅಂಕ ಪಡೆಯುವ ಮೂಲಕ…
Read More » -

ರಾಜ್ಯ ರಾಜಕಾರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ವಿಜಯಪುರ: ರಾಜ್ಯದಲ್ಲಿ ಸಿಎಂ ಕುರ್ಚಿ ಬಗ್ಗೆ ಕಳೆದ ಕೆಲ ತಿಂಗಳಿಂದ ಚರ್ಚೆಗಳು ನಡೆಯುತ್ತಲೇ ಇದೆ. ಇತ್ತೀಚೆಗೆ ಮತ್ತೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಕೃತಿ…
Read More » -

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್..!
ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಏಪ್ರಿಲ್ 8 ರಂದು) ಪ್ರಕಟವಾಗಲಿದೆ. ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ…
Read More » -

ಪೆಟ್ರೋಲ್, ಡೀಸೆಲ್ ದರ 2ರೂ. ಏರಿಕೆ
ಬೆಂಗಳೂರು: ಕೇಂದ್ರ ಸರ್ಕಾರದಿಂದ ತೈಲದ ಮೇಲೆ ಅಬಕಾರಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ಗೆ 2 ರೂಪಾಯಿ ಏರಿಕೆ ಮಾಡಿದ್ದು ಇದು ಜನ ಸಾಮಾನ್ಯರಿಗೆ ಯಾವುದೇ ಬರೆ…
Read More » -

ಭೋವಿ ನಿಗಮದಲ್ಲಿ 97 ಕೋಟಿ ರೂ ಅಕ್ರಮ
ಬೆಂಗಳೂರು: ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED)…
Read More » -

ಏ.15ರಿಂದ ಅನಿರ್ಧಾಷ್ಟಾವಧಿಗೆ ಲಾರಿ ಮುಷ್ಕರ
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಲಾರಿ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಅಂದು ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು,…
Read More » -

ಬೋಮಿ ನಿಗಮ ಹಗರಣ; 10 ಕಡೆ ED ದಾಳಿ
ಬೆಂಗಳೂರು: ಬೋವಿ ನಿಗಮ ಹಗರಣ ಸಂಬಂಧ 10 ಕಡೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆದಿದೆ. ಬೆಂಗಳೂರು, ಶಿವಮೊಗ್ಗದಲ್ಲಿ ತಲಾ ಒಂದೊಂದು ಕಡೆ ಇಡಿ ರೇಡ್ ಮಾಡಿದೆ.…
Read More » -

ರಾಜ್ಯದಲ್ಲಿ ಏ.8ರ ವರೆಗೂ ಭಾರಿ ಮಳೆಯ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಏ.8ರವರೆಗೆ ಪೂರ್ವ ಮುಂಗಾರು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ,…
Read More » -

ಯೋಗೇಶ್ ಗೌಡ ಹತ್ಯೆ ಕೇಸ್; ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ
ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ…
Read More » -

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್; ನ್ಯಾಯಾಂಗ ತನಿಖೆಗೆ ‘ಹೈ’ ಆದೇಶ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರತಿಭಟನಾಕಾರರು, ರೈತರ ಮೇಲೆ ಲಾಠಿ ಬೀಸಿ ತಾನು ಲಿಂಗಾಯತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಪಂಚಮಸಾಲಿ…
Read More » -

ಪ್ರೆಸ್ಟೀಜ್ ಅಕ್ರಮ ಅಪಾರ್ಟ್ಮೆಂಟ್ಗೆ ಬಿಬಿಎಂಪಿ ಸಾಥ್ ..! – ಸರ್ಕಾರಕ್ಕೆ ದೂರು
ಪ್ರತಿಷ್ಠಿತ ಪ್ರೆಸ್ಟೀಜ್ ಬಿಲ್ಡರ್ಸ್ ಕಂಪನಿ ವಿರುದ್ಧ ದೂರೊಂದು ದಾಖಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿ ವಾರ್ಡ್ ನಂಬರ್ 192ರಲ್ಲಿರುವ ಪ್ರೆಸ್ಟೀಜ್ ಏಕರ್ಸ್ ಅಪಾರ್ಟ್ಮೆಂಟ್ ಕಾನೂನು ಬಾಹಿರವಾಗಿ…
Read More » -

ಬಂಡೀಪುರದಲ್ಲಿ ಬೃಹತ್ ಹೋರಾಟ
ಬಂಡೀಪುರದಲ್ಲಿ ವಾಹನಗಳ ರಾತ್ರಿ ಸಂಚಾರಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.. 2018ರಲ್ಲಿ ರಾಜ್ಯ ಸರ್ಕಾರದಿಂದ ರಾತ್ರಿ ಸಂಚಾರಕ್ಕೆ ನಿಷೇಧ ಜಾರಿಯಲ್ಲಿದೆ. 2019 ರಲ್ಲಿ ರಾಜ್ಯ ಸರ್ಕಾರದಿಂದ ಆದೇಶವನ್ನು…
Read More » -

ಜೈಲಿನಲ್ಲಿ ಹನುಮಾನ್ ಚಾಲೀಸ ಪಠಿಸುತ್ತಿರುವ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿದಿನ ಹನುಮಾನ್ ಚಾಲೀಸ ಪಠಿಸುತ್ತಿದ್ದಾರೆ. ತನಗೆ ಎದುರಾಗಿರುವ ಸಂಕಷ್ಟ ನಿವಾರಣೆ ಮತ್ತು ಧೈರ್ಯ ಪ್ರಾಪ್ತಿಗೆ…
Read More » -

6 ವರ್ಷದಿಂದ ಲವ್ ಮಾಡ್ತಿದ್ರು, ಸ್ಟೇಷನ್ ಮುಂದೆ ಇನ್ಸ್ಪೆಕ್ಟರ್ ಮದುವೆ ಮಾಡ್ಸಿದ್ರು
ಚಿಕ್ಕಬಳ್ಳಾಪುರ: ಅವರಿಬ್ಬರು ಪ್ರೀತಿ ಅಮರ, ಮದುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು,…
Read More » -

ವಕ್ಫ್ ಬಿಲ್ ವಿರೋಧಿಸುವವರು ದೇಶದ್ರೋಹಿಗಳು- ಪ್ರಮೋದ ಮುತಾಲಿಕ್
ಹುಬ್ಬಳ್ಳಿ: ಸಂಸತ್ತಿನಲ್ಲಿ ಐತಿಹಾಸಿಕ ವಕ್ಪ್ ಬಿಲ್ ಮಂಡನೆ ಮಾಡಿ ಅವತೇ ರಾತ್ರಿ ಬಿಲ್ ಪಾಸ್ ಆಗಿದ್ದು ಸ್ವಾಗತಾರ್ಹ. ವಕ್ಪ್ ಬೋರ್ಡ್ ಹೆಸರಿನಲ್ಲಿ ಸರ್ಕಾರಿ ಜಾಗ, ರೈತರ, ಮಠಮಾನ್ಯಗಳ…
Read More » -

ಓಲಾ, ಉಬರ್, ರ್ಯಾಪಿಡೋ ಬೈಕ್ ಸೇವೆಗಳಿಗೆ ‘ಹೈ’ ಬ್ರೆಕ್
ಬೆಂಗಳೂರು: 6 ವಾರಗಳಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. 2022ರಲ್ಲಿ ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಉಬರ್ ಇಂಡಿಯಾ…
Read More » -

ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ನಾಳೆಯಿಂದ ಜರುಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರವರೆಗೂ ಕರಗ ಉತ್ಸವ ನಡೆಯಲಿದೆ. ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿವೆ. ಏಪ್ರಿಲ್…
Read More » -

ಸಾಹಿತಿ, ಕನ್ನಡ ಹೋರಾಟಗಾರ ಡಾ.ಪಿ.ವಿ.ನಾರಾಯಣ ಇನ್ನಿಲ್ಲ
ಬೆಂಗಳೂರು: ಖ್ಯಾತ ವಿದ್ವಾಂಸ, ಸಂಶೋಧಕ, ಕನ್ನಡಪರ ಚಿಂತಕ, ಹೋರಾಟಗಾರ ಡಾ.ಪಿ.ವಿ.ನಾರಾಯಣ ಅವರು ಇನ್ನಿಲ್ಲ. ಸಾಹಿತಿ ಪಿ. ವಿ. ನಾರಾಯಣ (82) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರು…
Read More » -

ಹಿರಿಯ IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ಗೆ ಮುಖ್ಯಮಂತ್ರಿಗಳ ಸ್ವರ್ಣ ಪದಕ ಪ್ರದಾನ
ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ನಾಂದಿಹಾಡಲು ವಿಶೇಷ ಮುತುವರ್ಜಿಯಿಂದ ಪೋಲಿಸ್ ಕಾರ್ಯಾಚರಣಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲಾ ನಕ್ಸಲರನ್ನು ಸೆರೆಂಟರ್ ಆಗುವಂತೆ ಮಾಡಿದ ರಾಜ್ಯ…
Read More » -

ಗ್ರೇಟರ್ ಬೆಂಗಳೂರಿಗೆ ವಿರೋಧ; 101 ಈಡುಗಾಯಿ ಒಡೆದು ವಾಟಾಳ್ ಪ್ರೊಟೆಸ್ಟ್
ಗ್ರೇಟರ್ ಬೆಂಗಳೂರು ಯೋಜನೆ ವಿರೋಧಿಸಿ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಈಡುಗಾಯಿ ಚಳುವಳಿ ನಡೆಸಿ ರಾಜ್ಯ ಸರ್ಕಾರದ…
Read More » -

ಕನ್ನಡ ವಿವಿ 33ನೇ ನುಡಿಹಬ್ಬ; ಮೂವರಿಗೆ ನಾಡೋಜ ಗೌರವ
ವಿಜಯನಗರ : ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಗಣ್ಯರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ತಿಳಿಸಿದ್ದಾರೆ ಹಂಪಿ ಕನ್ನಡ…
Read More » -

ಇಂದಿನಿಂದ ಜೀವನ ಕಷ್ಟ..ಕಷ್ಟ.. ಡಿಸೇಲ್ ದರ 2 ರೂ ಏರಿಕೆ
ಬೆಂಗಳೂರು: ಬಸ್, ಮೆಟ್ರೋ, ಹಾಲು, ವಿದ್ಯುತ್ ದರ ಏರಿಕೆ ಬಳಿಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಕಾದಿದೆ. ಇಂದಿನಿಂದ ಪ್ರತಿ ಲೀಟರ್ ಗೆ ಡೀಸೆಲ್ ಬೆಲೆಯನ್ನು 2ರೂ…
Read More » -

ಬ್ರಿಟಿಷ್ ಕಾಲದ ಪೋಲಿಸ್ ಟೋಪಿಗೆ ತಿಲಾಂಜಲಿ..!
ಬೆಂಗಳೂರು: ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯ ಕಾನ್ಸ್ಟೇಬಲ್ ಗಳಿಗೆ ಈಗಲೂ ಬ್ರೀಟಿಷ್ ಕಾಲದ ಟೋಪಿಯನ್ನೇ ಹಾಕ್ತಾರೆ. ಇನ್ನು ಈ ಟೋಪಿಯನ್ನು ಬದಲಿಸುವ ಕೂಗು ಮೊದಲಿನಿಂದ ಕೇಳಿಬರ್ತಿತ್ತು. ಇದೀಗ…
Read More » -

ಹೊಸ ತೊಡಕು ಹಿನ್ನಲೆ; ಕುರಿ, ಮೇಕೆ ಭಾರಿ ಡಿಮ್ಯಾಂಡ್
ಬೆಂಗಳೂರು: ಮೊನ್ನೆಯಷ್ಟೇ ಹಿಂದೂಗಳೇಲ್ಲರೂ ಅದ್ದೂರಿಯಾಗಿ ಯುಗಾದಿ ಹಬ್ಬವನ್ನು ಆಚರಿಸಿದ್ರು, ನಿನ್ನೆ ರಂಜಾನ್ ಹಬ್ಬವು ಇತ್ತು. ಇನ್ನು ಇವತ್ತು ಹೊಸ ತೊಡಕನ್ನು ಆಚರಿಸಲಾಗುತ್ತಿದೆ. ಆದ್ರಿಂದ ಕುರಿ, ಮೇಕೆಗೆ ಭಾರಿ…
Read More » -

ಶಿವಕುಮಾರ ಶ್ರೀಗಳ ಜಯಂತಿ; ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ಸಲುವಾಗಿ ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ…
Read More » -

ನಾಳೆಯಿಂದ ದುಬಾರಿ ದುನಿಯಾ
ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಬಸ್, ಮೆಟ್ರೋ, ದರ ಏರಿಕೆ ಮಾಡಿದ್ದು, ನಾಳೆಯಿಂದ ಜನ ಸಾಮಾನ್ಯರಿಗೆ ಹಾಲಿನ ದರ ಏರಿಕೆಯ ಬರೆ ಬೀಳಲಿದೆ. ಈಗಾಗಲೇ ಬೆರೆ ಏರಿಕೆಯಿಂದ…
Read More » -

ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ
ಬೆಂಗಳೂರು: ರಾಜ್ಯದ ಜನರಿಗೆ ಕಳೆದ ಕೆಲವು ತಿಂಗಳಿಂದ ದರ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಅತ್ತ ಮೆಟ್ರೋ ಪ್ರಯಾಣ ದರ, ಬಸ್ ಪ್ರಯಾಣ ದರ ಹೀಗೆ ದರ…
Read More » -

BMRCLಗೆ ಮತ್ತೊಂದು ಪ್ರಶಸ್ತಿ ಗರಿ
ಬೆಂಗಳೂರು: ಮೆಟ್ರೋ ರೈಲು ಮುನ್ನಡೆಸುವ ಬಿಎಂಆರ್ಸಿಎಲ್ಗೆ ಮತ್ತೊಂದು ಪ್ರಶಸ್ತಿಯ ಗರಿ ಸಿಕ್ಕಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್ ನಿಂದ ವೇಗವಾದ…
Read More » -

ರಾಜ್ಯದ 197 ಪೋಲಿಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಗೌರವ
ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟಿಸಿದ್ದು, ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳು ಸೇರಿದಂತೆ 219 ಪೋಲಿಸ್ ಅಧಿಕಾರಿಗಳ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.…
Read More » -

ನಾನೇನಾದ್ರೂ ಹೀಗಿದ್ರೆ ರಾಜ್ಯಾಧ್ಯಕ್ಷನಾಗಲು ನಾಲಾಯಕ್; ಬಿ.ವೈ.ವಿಜಯೇಂದ್ರ
ಬೆಂಗಳೂರು: ನಾನೇನಾದ್ರೂ ಹೀಗಿದ್ರೆ ರಾಜ್ಯಾಧ್ಯಕ್ಷನಾಗಲು ನಾಲಾಯಕ್ ಎಂದು ನಾನೇ ಹೇಳಿಕೊಳ್ಳುತ್ತೇನೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ…
Read More » -

ಮೇ 31ಕ್ಕೆ ಬಿಡಿಎ ಆಯುಕ್ತರ ನಿವೃತ್ತಿ – ಹುದ್ದೆಗೇರಲು ಐಎಎಸ್ಗಳ ಪೈಪೋಟಿ
ಬಿಡಿಎ ಹಾಲಿ ಆಯುಕ್ತರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ ಬಿಡಿಎ ಆಯುಕ್ತರಾಗಲು ಐಎಎಸ್ ಅಧಿಕಾರಿಗಳು ಭಾರಿ ಲಾಬಿ ಮಾಡುತ್ತಿದ್ದಾರೆ.ಬಿಡಿಎ ಕಮಿಷನರ್ ಹುದ್ದೆ ಪಡೆಯಲು ಐಎಎಸ್ ಅಧಿಕಾರಿಗಳಾದ…
Read More » -

ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ಸೌಜನ್ಯ ಪರ ಹೋರಾಟ
ದಕ್ಷಿಣ ಕನ್ನಡಲ್ಲಿ ಸೌಜನ್ಯ ಅತ್ಯಾಚಾರ ಹಾಗು ಕೊಲೆಯಾಗಿ 13 ವರ್ಷಗಳೇ ಕಳೆದುಹೋಯ್ತು. ಆದರೂ ಈವರೆಗೂ ಅತ್ಯಾಚಾರಿಗಳು ಯಾರು ಅನ್ನೋದು ಮಾತ್ರ ಗೊತ್ತಾಗೇ ಇಲ್ಲ. ಇದರ ನಡುವೆ ಮತ್ತೊಮ್ಮೆ…
Read More » -

ರಾಜ್ಯದಲ್ಲಿ ಇನ್ಮುಂದೆ ದುಬಾರಿ ಲೈಫ್
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ದುಬಾರಿ ದುನಿಯಾ ಶುರುವಾಗಲಿದೆ. ಈಗಾಗಲೇ ಬಸ್, ಮೆಟ್ರೋ, ಹಾಲು ದರ ಏರಿಕೆಯಿಂದ ಬೇಸತ್ತರಿವ ಜನತೆಗೆ ಯುಗಾದಿ ಹಬ್ಬದ ಶುರುವಿನಲ್ಲೇ ಜನರಿಗೆ ವಿದ್ಯುತ್ ದರ…
Read More » -

ಕರ್ನಾಟಕ ಕಂಡ ದಕ್ಷ ಪೋಲಿಸ್ ಅಧಿಕಾರಿ ಬಿ.ಎನ್.ಗರುಡಾಚರ್ ನಿಧನ
ಬೆಂಗಳೂರು: ಕರ್ನಾಟಕ ಕಂಡ ದಕ್ಷ ಅಧಿಕಾರಿ ನಿವೃತ್ತ ಪೊಲೀಸ್ ಕಮಿಷನರ್ ಬಿ.ಎನ್.ಗರುಡಾಚಾರ್(96) ಇಂದು ನಿಧನರಾಗಿದ್ದಾರೆ ಮೂಲತಃ ಮಂಡ್ಯ ಜಿಲ್ಲೆಯ, ಬಿಂಡಿಗೇನವಿಲೆ ಗ್ರಾಮದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ…
Read More » -

ರಾಜ್ಯದ ಜನತೆಗೆ ಕರೆಂಟ್ ಶಾಕ್
ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ನೀಡಿದೆ. ಬಸ್ ದರ ಏರಿಕೆ, ಮೆಟ್ರೋ ದರ ಏರಿಕೆ, ಹಾಲಿನ ದರ ಏರಿಕೆ ಬಳಿಕ ಈಗ ವಿದ್ಯುತ್…
Read More » -

ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್.. ಪ್ರತಿ ಲೀಟರ್ಗೆ 4ರೂ ಹೆಚ್ಚಳ
ಬೆಂಗಳೂರು: ಬಸ್ ದರ ಏರಿಕೆ, ಮೆಟ್ರೋ ದರ ಏರಿಕೆಯಿಂದ ಬೇಸತ್ತಿರುವ ರಾಜ್ಯದ ಜನಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ…
Read More » -

ಬಿಬಿಎಂಪಿ ಬಜೆಟ್ ಡೇಟ್ ಫಿಕ್ಸ್..!
2025-26 ಸಾಲಿನ ಬಜೆಟ್ ಮಂಡನೆಗೆ ಬಿಬಿಎಂಪಿ ಸಜ್ಜಾಗಿದೆ..ಬಿಬಿಎಂಪಿಯಲ್ಲಿ ಜನನಾಯಕರಿಲ್ಲದೆ ಈ ಬಾರಿಯೂ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಲಿದ್ದಾರೆ..ರಾಜಧಾನಿಯನ್ನು ತೀವ್ರವಾಗಿ ಬಾಧಿಸುತ್ತಿರುವ ಸಂಚಾರ ದಟ್ಟಣೆ, ಕಸ, ರಸ್ತೆ ಗುಂಡಿ…
Read More » -

ಜನಸಾಮಾನ್ಯರಿಗೆ ಬೆದರಿಕೆ ಹಾಕಿದ್ರಾ ಪ್ರಭಾವಿ ಸಚಿವ..?
ಆಧುನಿಕ ಜಗತ್ತಿನಲ್ಲಿ ಸೋಷಿಯಲ್ ಮೀಡಿಯಾ ಬಳಸದೆ ಇರುವವರು ಇಲ್ಲವೇ ಇಲ್ಲ..ಕಾಮನ್ ಆಗಿ ಯಾರ್ ಪೋಸ್ಟ್ಗೆ ಯಾರ ಬೇಕಾದ್ರೂ ಕಾಮೆಂಟ್ ಮಾಡಬಹುದಾಗಿದೆ, ಹಾಗಂತ ನಾವು ಅದಕ್ಕೆ ರಿಪ್ಲೈ ಮಾಡಬೇಕು…
Read More » -

ಜಾಮೀನು ಕೋರಿ ಪ್ರಜ್ವಲ್ ರೇವಣ್ಣಅರ್ಜಿ; SITಗೆ ‘ಹೈ’ ನೋಟಿಸ್
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚರ ಎಸಗಿದ ಆರೋಪದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧದ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್ಗೆ…
Read More » -

ಹಬ್ಬಕ್ಕೆ ಊರಿಗೆ ಹೋಗೋರಿಗೆ ಬಸ್ ದರ ಶಾಕ್
ಬೆಂಗಳೂರು: ಯುಗಾದಿ ಹಬ್ಬಕ್ಕೆಂದು ಊರಿಗೆ ಹೋಗುವವರಿಗೆ ಖಾಸಗಿ ಬಸ್ನವರು ಟಿಕಟ್ ದರ ಏರಿಕೆಯ ಶಾಕ್ ಕೊಟ್ಟಿದ್ದಾರೆ. ಖಾಸಗಿ ಬಸ್ ದರ ಅಷ್ಟೇ ಅಲ್ಲದೇ KSRTC ಬಸ್ಗಳ ಟಿಕೆಟ್…
Read More » -

KMF ಅಧ್ಯಕ್ಷ ಭೀಮಾನಾಯ್ಕ್ಗೆ ಸಂಕಷ್ಟ- ಅಕ್ರಮ ಕಟ್ಟಡ ಧ್ವಂಸಕ್ಕೆ ಆದೇಶ
ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಒಡೆತನದ ಅಕ್ರಮ ಕಟ್ಟಡವೊಂದನ್ನ ಧ್ವಂಸ ಮಾಡಬೇಕೆಂದು ಸರ್ಕಾರವೇ ಆದೇಶ ಮಾಡಿರುವ ಅಚ್ಚರಿಯ ಬೆಳವಣಿಗೆ ನಡೆದಿದೆ.. ಮಾಜಿ ಶಾಸಕರಾದ ಭೀಮಾನಾಯ್ಕ್ ಅವರು ಯಾವುದೇ ನಕ್ಷೆ…
Read More » -

ಕೊಲ್ಲೂರಿಗೆ ಸಂಗೀತ ಮಾಂತ್ರಿಕ ಇಳಯರಾಜ ಭೇಟಿ
ಕುಂದಾಪುರ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದರು. ಕೊಲ್ಲೂರು ದೇವಿಯ ಭಕ್ತರಾದ ಇಳಯರಾಜ್…
Read More » -

ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ: ಬೆಸ್ಕಾಂ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್ ಸ್ಥಾಪನೆಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ…
Read More » -

ಹಾಲಿನ ದರ ಏರಿಕೆಗೆ ಸಿಎಂ ಗ್ರೀನ್ ಸಿಗ್ನಲ್?
ಬೆಂಗಳೂರು: ರಾಜ್ಯದ ಜನಕ್ಕೆ ಬಸ್, ಮೆಟ್ರೋ ದರ ಏರಿಕೆಯ ಬಳಿಕ ಮತ್ತೊಂದು ಬಿಗ್ ಶಾಕ್ ಕಾದಿದೆ. ಹಾಲಿನ ದರ ಏರಿಕೆ ಸಂಬಂಧ ಇಂದು ಸಿಎಂ ಸಿದ್ದಾರಾಮಯ್ಯ ಅವರ…
Read More » -

ಬೆಂಗಳೂರು – ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಸೇವೆ
ದೆಹಲಿ: ರಾಜ್ಯದ ರಾಜಧಾನಿಗೆ, ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈಗ ಮತ್ತೊಂದು ವಿಮಾನಯಾನ ಶೀಘ್ರದಲ್ಲಿಯೇ(ಮಾರ್ಚ್ 30ರಿಂದ) ಆರಂಭವಾಗಲಿದೆ. ಇದರೊಂದಿಗೆ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು ಮತ್ತು ಹುಬ್ಬಳ್ಳಿ ಮಧ್ಯ…
Read More » -

‘ಹೈ’ ಅಂಗಳದಲ್ಲಿ ಹನಿ ಕಹಾನಿ; ಸಿದ್ದು ಖರ್ಗೆ ಗಂಭೀರ ಚರ್ಚೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ವಿಚಾರ ದೊಡ್ಡ ಸದ್ದು ಮಾಡುತ್ತಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ ಕೊಟ್ಟ ಬಳಿಕ ಕಾಂಗ್ರೆಸ್ ಹೈಕಮಾಂಡ್ನಲ್ಲಿ ಮಹತ್ವದ…
Read More » -

ಶಾಸಕರ ಅಮಾನತು ವಾಪಸ್ ಪಡೆಯಬೇಕು; ಶೆಟ್ಟರ್ ಡಿಮ್ಯಾಂಡ್
ಹುಬ್ಬಳ್ಳಿ: ಸದನದಲ್ಲಿ ಯಾರದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ, ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ…
Read More » -

ಬಾಂಗ್ಲಾದೇಶದ ಹಿಂದೂಗಳ ಬೆಂಬಲಕ್ಕೆ ಒಗ್ಗಟ್ಟಿನಿಂದ ನಿಲ್ಲಬೇಕು; RSS ಕರೆ
ಬೆಂಗಳೂರು: ”ಬಾಂಗ್ಲಾದೇಶದ ಹಿಂದೂಗಳೊಂದಿಗೆ ಒಗ್ಗಟ್ಟಾಗಿ ನಾವು ನಿಲ್ಲುತ್ತೇವೆ. ಹಿಂದೂಗಳು ಸೇರಿದಂತೆ ಬಾಂಗ್ಲಾದೇಶದ ಎಲ್ಲ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆಯ ಬಗ್ಗೆ ನಾವು ಗಂಭೀರ ಕಳವಳ ವ್ಯಕ್ತಪಡಿಸಿದ್ದೇವೆ” ಎಂದು RSS…
Read More » -

ನಿಪ್ಪಾಣಿಯಲ್ಲಿ ಶುಗರ್ ಫ್ಯಾಕ್ಟರಿಗೆ ಬೆಂಕಿ
ಬೆಳಗಾವಿ: ಜಿಲ್ಲೆಯ ನಿಪ್ಪಾಣಿಯ ಹೊರವಲಯದಲ್ಲಿರುವ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಾಯ್ಲರ್ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಕವಾಗಿ ಹರಡಿದೆ. ಬೆಂಕಿಯಿಂದ…
Read More » -

ಶತ್ರುಗಳ ವಿನಾಶಕ್ಕೆ ಪಣತೊಟ್ಟ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ಜಾಮೀನಿನ ಮೇಲಿರುವ ನಟ ದರ್ಶನ್ ಸದ್ಯ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಈ ಮದ್ಯೆ ನಟ ದರ್ಶನ್ ತಮ್ಮ…
Read More » -

ಹನಿಟ್ರ್ಯಾಪ್ ಕೇಸ್; ಸಚಿವ ರಾಜಣ್ಣಗೆ ಹೈ ಸೆಕ್ಯೂರಿಟಿ
ಕೋಲಾರ: ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್.ರಾಜಣ್ಣ ಅವರು ಇಂದು ಕೋಲಾರ ನಗರಕ್ಕೆ ಭೇಟಿ ನೀಡಿದ್ದ ವೇಳೆ ಭಾರಿ ಭದ್ರತೆಯನ್ನು ನೀಡಲಾಗಿದೆ. ಹೆಚ್ಚುವರಿ…
Read More » -

ರಸ್ತೆ ಪಕ್ಕ ನಿಂತಿದ್ದ ಲಾರಿ ಚಕ್ರ ಕದ್ದು ಬಿಟ್ಟರು ಖದೀಮರು
ಧಾರವಾಡ: ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ…
Read More » -

ಪೇಡಾನಗರಿಗೆ ತಟ್ಟಿಲ್ಲ ಬಂದ್ ಬಿಸಿ
ಧಾರವಾಡ: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡಿಸಿ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೀಡಿರುವ ಬಂದ್ ಕರೆಯ ಬಿಸಿ ಧಾರವಾಡಕ್ಕೆ ಸದ್ಯಕ್ಕೆ ತಟ್ಟಿಲ್ಲ. ಆದರೆ ಕರವೇ ಶಿವರಾಮೇಗೌಡ…
Read More » -

ಮೈಸೂರಲ್ಲಿ ಪ್ರತಿಭಟನಾಕಾರರು ಪೋಲಿಸರ ವಶಕ್ಕೆ
ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆ ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಕರ್ನಾಟಕ ಬಂದ್ ಹಿನ್ನೆಲೆ…
Read More » -

ಹುಬ್ಬಳ್ಳಿಯಲ್ಲಿ ಬಂದ್ಗೆ ಬೆಂಬಲ ಇಲ್ಲ
ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಕನ್ನಡ ಪರ ಸಂಘಟನೆಗಳು ಕೊಟ್ಟಿರುವ ಬಂದ್ಗೆ ಬಹುತೇಕ ಸಂಘ…
Read More » -

ಕರ್ನಾಟಕ ಬಂದ್; ದಕ್ಷಿಣ ಕನ್ನಡದಲ್ಲಿ ಬೆಂಬಲ ಇಲ್ಲ
ಮಂಗಳೂರು: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಹಿನ್ನಲೆ ದಕ್ಷಿಣ ಜಿಲ್ಲೆಯ ಕನ್ನಡ ಪರ…
Read More » -

ಯಾವುದೇ ಕ್ಷಣದಲ್ಲಿ ರಕ್ಷಕ್ ಅರೆಸ್ಟ್
ಬೆಂಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ ರಕ್ಷಕ್ ಬುಲೆಟ್ ರಿಯಾಲಿಟಿ ಶೋವೊಂದರಲ್ಲಿ ವಿವಾದಿತ ಡೈಲಾಗ್ ಹೇಳುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಟ ದರ್ಶನ್…
Read More » -

ತಲಕಾವೇರಿಗೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕೊಡಗು: ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಮಂಡಲ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಭಗಂಡೇಶ್ವರ ದೇಗುಲ ಹಾಗೂ…
Read More » -

ನಾಳೆ ಕರ್ನಾಟಕ ಬಂದ್..! ಏನಿರುತ್ತೆ, ಏನಿರಲ್ಲ.. ಮಾಹಿತಿ ಇಲ್ಲಿದೆ
ಬೆಂಗಳೂರು: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ನಾಳೆ(ಮಾರ್ಚ್ 22) ಅಖಂಡ ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಇನ್ನು…
Read More » -

SSLC ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ಮುಖ್ಯ; ಸ್ಪೀಕರ್ ಯು.ಟಿ.ಖಾದರ್
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ…
Read More » -

ಇಂದು ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ
ಬೆಂಗಳೂರು: ಸದಾಶಿವ ನಗರದಲ್ಲಿರುವ ಸ್ಯಾಂಕಿ ಕೆರೆಯಲ್ಲಿ ಇಂದು ಗಂಗಾರಿತಿ ಮಾದರಿಯಲ್ಲೇ ಕಾವೇರಿ ಆರತಿಯನ್ನು ಆಯೋಜಿಸಲಾಗಿದೆ. ವಿಶ್ವ ಜಲ ದಿನದ ನಿಮಿತ್ತ ಕಾವೇರಿ ನದಿಗೆ ಗೌರವ ಸಲ್ಲಿಸುವ ಉದ್ದೇಶದಿಂದ…
Read More » -

ಕುನಿಗನಹಳ್ಳಿ ಗ್ರಾ.ಪಂ ಎಲೆಕ್ಷನ್ನಲ್ಲಿ ಅವಿರೋಧ ಆಯ್ಕೆ..!
ಹಾಸನ ಜಿಲ್ಲೆಯ ಕುನಿಗನಹಳ್ಳಿಲ್ಲಿಂದು ಗ್ರಾಮ ಪಂಚಾಯಿತಿ ಎಲೆಕ್ಷನ್ ನಡೆದಿದ್ದು,ಚುನಾವಣಾ ಪ್ರಕ್ರಿಯೆಯನ್ನು ತಹಸೀಲ್ದಾರ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆ ಆಗಿರುವುದಾಗಿ ತಿಳಿಸಿದರು.. ಅಧ್ಯಕ್ಷರಾಗಿ…
Read More » -

ರಾಜ್ಯದ ಜನರಿಗೆ KERC ಶಾಕ್..!
ರಾಜ್ಯದ ಜನರಿಗೆ ಸರ್ಕಾರ ಶಾಕ್ ಮೇಲೆ ಶಾಕ್ ಕೊಡ್ತಿದೆ..ಇದರ ಬೆನ್ನಲ್ಲೆ ಸರ್ಕಾರ ಜನರಿಗೆ ಕರೆಂಟ್ ಶಾಕ್ ಕೊಟ್ಟಿದೆ.. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ…
Read More » -

ಗೃಹಲಕ್ಷ್ಮಿಯರಿಗೆ ಇನ್ಮುಂದೆ 4000 ಸಿಗುತ್ತೆ..?
ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್ ಎಂಎಲ್ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ…
Read More » -

75% ಮೀಸಲಾತಿಗೆ ಸಂತೋಷ್ ಲಾಡ್ ಡಿಮ್ಯಾಂಡ್
ಬೆಂಗಳೂರು: ರಾಜ್ಯದಲ್ಲಿ ಶೇ. 75 ರಷ್ಟು ಮೀಸಲಾತಿ ನೀಡಬೇಕೆಂದು ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಶೋಷಿತ…
Read More » -

ಸ್ವಾತಿ ಹತ್ಯೆ ಕೇಸ್; ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ಸ್ವಾತಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಸಕ…
Read More » -

ಬುದ್ಧಿ ಹೇಳಿದ್ದಕ್ಕೆ ಇರಿದೇ ಬಿಟ್ಟ..!
ಧಾರವಾಡ: ಬುದ್ಧಿ ಹೇಳಿದ ಸೋದರ ಮಾವನಿಗೆ ಆತನ ಅಳಿಯನೇ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಪಡಿಸಿದ್ದಾನೆ. ಧಾರವಾಡದ ಅಂಜನೇಯ ನಗರದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಘಟನೆಯಿಂದ ಕುಟುಂಬಸ್ಥರು…
Read More » -

ಕೊರಟಗೆರೆ ವಕೀಲರ ಸಂಘದ ನೂತನ ಪದಾಧಿಕಾರಿಗಳು
ತುಮಕೂರು: ಜಿಲ್ಲೆ ಕೊರಟಗೆರೆ ವಕೀಲರ ಸಂಘದ ಚುನಾವಣೆಯಲ್ಲಿ 19 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಎಂ.ಎಲ್. ಸಂತೋಷ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಎನ್ ಹನುಮಂತರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಹೆಚ್.…
Read More » -

ಬಸ್ಗೆ ದಿಢೀರ್ ಬೆಂಕಿ; ಪ್ರಯಾಣಿಕರು ಪಾರು
ಬೀದರ್: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ವೊಂದು ಮಾರ್ಗದ ಮಧ್ಯದಲ್ಲೇ ದಿಢೀರ್ ಬೆಂಕಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಕಪ್ಪಿಕೆರೆ ಗ್ರಾಮದ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.…
Read More » -

2 ಬಾಟಲ್ ಎಣ್ಣೆ ಗ್ಯಾರಂಟಿ : ಜೆಡಿಎಸ್ ಶಾಸಕನ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರವಹಿಸಿದ್ದವು. ಅಂತೆಯೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನವನ್ನು ಮಾಡಿದ್ರು. ಜೆಡಿಎಸ್…
Read More » -

ಕೋಳಿ ಗ್ರೈಂಡರ್ನಿಂದ ಜೀವ ಬಿಟ್ಟ..!
ಮಂಡ್ಯ: ತಾಲೂಕಿನ ಕೆರಗೋಡು ಹೋಬಳಿ ಹಂಚಹಳ್ಳಿ ಗ್ರಾಮದ ವೆಂಕಟೇಶ್ ಎಂಬುವವರ ಮಗ ಸಂಜಯ್ ಎಂಬ 22 ವರ್ಷದ ಯುವಕ ಬಿಳಿದೇಗಲಿನ ಕೋಳಿ ಮಾಂಸದ ಅಂಗಡಿಯಲ್ಲಿ ಕೋಳಿ ಕ್ಲಿನಿಂಗ್…
Read More » -

ಮುಸ್ಲಿಂ ಗುತ್ತಿಗೆದಾರ ಮೀಸಲಾತಿಗೆ ಯತ್ನಾಳ್ ಕೊಕ್ಕೆ!
ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ಯನ್ನು ಮಂಗಳವಾರ ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದರು. ಇದೀಗ…
Read More » -

ಪರಿಹಾರ ಕೊಡ್ಲಿಲ್ಲ ಅಂತ ಬಸ್ ಸೀಜ್.!
ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಎನ್. ಡಬ್ಲ್ಯು. ಕೆ. ಎಸ್. ಆರ್.ಟಿ.ಸಿ. ಬಸ್ಸನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ…
Read More » -

ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯಶ್ ದಂಪತಿ..!
ಬೆಂಗಳೂರು: ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ. ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಸಮಸ್ಯೆಯಿಂದ…
Read More » -

ಶೀಘ್ರದಲ್ಲೇ ಗೃಹಲಕ್ಷ್ಮಿಯರ ಖಾತೆಗೆ ಹಣ; ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿಬಂದಿದ್ದವು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಗ್ಯಾರಂಟಿ…
Read More » -

ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ
ಕಾರ್ಕಳ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ಮಾಜಿ ಕ್ಯಾಪ್ಟನ್ ರವಿಶಾಸ್ತ್ರಿ ಅವರು ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ…
Read More » -

ಫ್ರೀಡಂ ಟಿವಿ ಇಂಪ್ಯಾಕ್ಟ್; ವರದಿ ಬೆನ್ನಲ್ಲೇ ಫೀಲ್ಡಿಗಿಳಿದ ಸಾರಿಗೆ ಅಧಿಕಾರಿಗಳು
ಯಾದಗಿರಿ: ಫ್ರೀಡಂ ಟಿವಿ ವರದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕು ಕೇಂದ್ರದಲ್ಲಿರುವ ಬಸ್ ನಿಲ್ದಾಣಕ್ಕೆ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ…
Read More » -

ರಂಗಪಂಚಮಿ; ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಮಂದಿ
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ರಂಗ ಪಂಚಮಿ ಹಿನ್ನಲೇ ಪರಸ್ಪರ ಬಣ್ಣ ಎರಚಿ ಬಣ್ಣದ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಅವಳಿನಗರದಲ್ಲಿ ಈ ಹಿಂದಿನಿಂದಲೂ ಆರು ದಿನಗಳ ಕಾಲ ಆಚರಣೆ…
Read More » -

ಹಿಟ್ ಆ್ಯಂಡ್ ರನ್ ಕೇಸ್; ಲಾರಿ ಚಾಲಕ ವಶಕ್ಕೆ
ಧಾರವಾಡ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಾಲಕನಿಗೆ ಆ್ಯಕ್ಸಿಡೆಂಟ್ ಮಾಡಿ ಪರಾರಿಯಾಗುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ವಶಕ್ಕೆ ಪಡೆಯುವಲ್ಲಿ ಧಾರವಾಡ ಸಂಚಾರಿ ಠಾಣೆ ಪೋಲಿಸರು…
Read More » -

ಕೃಷಿ ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಜೆ.ವಿ ಗೌಡರ ನಿಧನ
ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯಾಗಿದ್ದ ಡಾ.ಜೆ ವಿ ಗೌಡ ಇಂದು ಕೊನೆಯುಸಿರೆಳೆದಿದ್ದಾರೆ. 1986 ರಿಂದ 1989 ರ ವರೆಗೆ ಧಾರವಾಡ ಕೃಷಿ ವಿವಿಯ ಮೊದಲ ಕುಲಪತಿಯಾಗಿದ್ದ…
Read More » -

ರಾಯಸಂದ್ರ ಗ್ರಾಮಸ್ಥರಿಗೆ ಗುಡ್ನ್ಯೂಸ್..!
ಬೆಂಗಳೂರು: ದೇವನಹಳ್ಳಿ ತಾಲೂಕಿನ ರಾಯಸಂದ್ರದ ನಿವಾಸಿಗಳಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಸತತ ಎಂಟತ್ತು ವರ್ಷಗಳಿಂದ ಗ್ರಾಮಸ್ಥರು ಬಡ ನಿವೇಶನಗಳಿಗಾಗಿ ತಾಲೂಕು ಕಚೇರಿ ಸುತ್ತಾಡಿದ್ದರು ಯಾವುದೇ ಪ್ರಯೋಜನೆ ಆಗಿರಲಿಲ್ಲ. ಆದ್ರೀಗ…
Read More » -

ಭೀಮಾ ನದಿಗೆ ಎರಡು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ಕಲಬುರಗಿ: ಭೀಮಾ ನದಿಗೆ ಎರಡು ಟಿಎಂಸಿ ನೀರು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.…
Read More » -

ಡಿಕೆಶಿ ದೆಹಲಿ ಭೇಟಿಗೂ, ಎಸ್ಸಿ ಎಸ್ಟಿ ಶಾಸಕರ ಸಭೆಗೂ ಸಂಬಂಧವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಅಥವಾ ಶಾಸಕರಾಗಲೀ, ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗಿಯೇ ಚರ್ಚೆಗೆ ಗ್ರಾಸವಾಗುತ್ತೆ.…
Read More » -

ಒಂದು ಸಾರಿ ಬಂದು ನೋಡ್ಕೊಂಡ್ ಹೋಗು ಕಂದಾ; ಪುನೀತ್ ಸೋದರತ್ತೆ ನಾಗಮ್ಮ ಮಾತು
ಪುನೀತ್ ರಾಜಕುಮಾರ್ ಅಗಲಿಗೆ ಬರೋಬ್ಬರಿ ನಾಲ್ಕು ವರುಷಗಳೇ ಕಳೆದು ಹೋಯ್ತು. ಆದ್ರೆ, ಪುನೀತ್ ಅವರ ಸೋದರತ್ತೆ ನಾಗಮ್ಮನಿಗೆ ಈ ವಿಚಾರ ತಿಳಿದೇ ಇಲ್ಲ. ಪುನೀತ್ ಜನ್ಮದಿನದ ಪ್ರಯುಕ್ತ…
Read More » -

ಬೇವಿನ ಮರಕ್ಕೆ ಕಾರು ಭೀಕರ ಡಿಕ್ಕಿ; ವಿಜಯಪುರದಲ್ಲಿ ಮೂವರು ಸಾವು, ಓರ್ವ ಗಂಭೀರ
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ.…
Read More » -

ಮಾರ್ಚ್ 19ರಂದು ಜೈನ ಸಮಾಜದಿಂದ ಬೆಂಗಳೂರು ಚಲೋ
ಹುಬ್ಬಳ್ಳಿ: ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಜೈನ ಸಮಾಜವು ಮಾರ್ಚ್ 19ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದೆ ಎಂದು…
Read More » -

ನಟ ಪುನಿತ್ ರಾಜಕುಮಾರ್ ಹುಟ್ಟುಹಬ್ಬ; ಧಾರವಾಡದಲ್ಲಿ ಅದ್ದೂರಿ ಆಚರಣೆ
ಧಾರವಾಡ: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಜನ್ಮ ದಿನವನ್ನು ಧಾರವಾಡದಲ್ಲಿ ಅವರ ಅಭಿಮಾನಿಗಳು ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಅನ್ನ ಸಂತರ್ಪಣೆ…
Read More » -

ಕಲಬುರಗಿ ಪೊಲೀಸರ ಭರ್ಜರಿ ಬೇಟೆ ; 17.49 ಲಕ್ಷ ಮೌಲ್ಯದ ಮೊಬೈಲ್ಗಳು ವಶಕ್ಕೆ
ಕಲಬುರಗಿ: ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. CERI ಪೋರ್ಟಲ್ನಲ್ಲಿ 128 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. 2024ರ ಸೆಪ್ಟೆಂಬರ್ನಿಂದ 2025ರ ಫೆಬ್ರವರಿ-2025ರ ಅವಧಿಯಲ್ಲಿ ದಾಖಲಾದ ದೂರುಗಳನ್ನು ಆಧರಿಸಿ ತನಿಖೆಗಿಳಿದ…
Read More » -

ಮಾರ್ಚ್ 23ಕ್ಕೆ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೂರಗಮಾಕಲಹಳ್ಳಿಯ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ 23ರಂದು ಸಮಾರಂಭ…
Read More » -

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ…
Read More » -

ಹಳದಿ ಕಲ್ಲಂಗಡಿ ಸವಿದು ಖುಷಿಪಟ್ಟ ಧಾರವಾಡ ಜಿಲ್ಲಾಧಿಕಾರಿ..
ಧಾರವಾಡ: ಸಾಮಾನ್ಯವಾಗಿ ನೀವು ಕೆಂಪು ಬಣ್ಣದ ಕಲ್ಲಂಗಡಿ ನೋಡಿಯೇ ಇರುತ್ತೇರಿ. ಆದರೆ, ಧಾರವಾಡದಲ್ಲೊಬ್ಬ ರೈತ ಹಳದಿ ಬಣ್ಣದ ಕಲ್ಲಂಗಡಿ ಹಣ್ಣು ಬೆಳೆದು ಎಲ್ಲರ ಗಮನ ಸೆಳೆದಿದ್ದಾರೆ. ಧಾರವಾಡ…
Read More » -

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ
ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…
Read More » -

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ಗಂಗಾರತಿ ಮಾದರಿಯಲ್ಲೇ “ಕಾವೇರಿ ಆರತಿ” ಆಯೋಜನೆ
ಬೆಂಗಳೂರು: ಕಾವೇರಿಯ ನದಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ವಾರಣಾಸಿ ಮಾದರಿಯಲ್ಲೇ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ಗಂಗಾರತಿಯನ್ನು ಆಯೋಜಿಸಲಿದೆ. ಮಾರ್ಚ್ 21ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ…
Read More » -

3 ಎಕರೆ ದಾಳಿಂಬೆ ಬೆಳೆ ಬೆಂಕಿಗಾಹುತಿ; ರೈತನಿಗೆ ಪರಿಹಾರ ನೀಡಲು ರೈತ ಸಂಘ ಆಗ್ರಹ
ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಶಿವಪೂರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸುಮಾರು 3 ಎಕರೆಗೂ ಹೆಚ್ಚು ದಾಳಿಂಬೆ ಬೆಳೆ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಸೈದಪ್ಪ…
Read More » -

ಖಾಕಿ ಸಮವಸ್ತ್ರದಲ್ಲೇ ಹೋಳಿ ಆಚರಿಸಿದ ಪೋಲಿಸ್ರು; ಸಾರ್ವಜನಿಕರಿಂದ ಆಕ್ರೋಶ
ಕಲಬುರಗಿ: ಖಾಕಿ ಸಮವಸ್ತ್ರದಲ್ಲೇ ಹೋಳಿ ಹಬ್ಬ ಆಚರಿಸುವ ಪೋಲಿಸರ ವಿರುದ್ಧ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬದ ಹಿನ್ನಲೇ ಪೋಲಿಸರು…
Read More » -

ಮಂಗನ ಕಾಯಿಲೆಗೆ ಮಹಿಳೆ ಮೃತ
ಚಿಕ್ಕಮಗಳೂರು: ಮಂಗನ ಕಾಯಿಲೆಗೆ (ಮಂಕಿಪಾಕ್ಸ್) ತುತ್ತಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನರಸಿಂಹರಾಜಪುರ…
Read More » -

ಸ್ವಾತಿ ಹತ್ಯೆ ಖಂಡಿಸಿ; ಮಾರ್ಚ್ 17ರಂದು ಮಾಸೂರು ನಗರ ಬಂದ್ಗೆ ಕರೆ
ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮಾ.17 ರಂದು ಮಾಸೂರು ನಗರ ಬಂದ್ಗೆ ಕರೆ ನೀಡಿದೆ ಅಮಾಯಕ ಯುವತಿಯನ್ನು…
Read More » -

ಅತ್ತೆಯ ಮೇಲೆ ಹಲ್ಲೆ ಕೇಸ್; ಡಾಕ್ಟರ್ಗೆ ಶೋಕಾಸ್ ನೋಟಿಸ್..!
ವೃದ್ಧ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು…
Read More » -

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯೋ ಮುಂಚೆ ಡಿಕೆಶಿ ಶಕ್ತಿಪ್ರದರ್ಶನ..!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿಗ ಭಾರತಿ ಚರ್ಚೆಗೆ ಗ್ರಾಸವಾಗಿದೆ. ಡಿಕೆಶಿ ಅಧ್ಯಕ್ಷ ಸ್ಥಾನದಿಂದ ಇಳಿಯುವ…
Read More » -

ರನ್ಯಾ ಕೇಸ್ನಲ್ಲಿ ಭಾಗಿಯಾದ ಮಿನಿಸ್ಟರ್ಸ್ ಹೆಸರು ಗೊತ್ತಿದೆ, ಅಧಿವೇಶನದಲ್ಲಿ ಬಹಿರಂಗಪಡಿಸ್ತೇನೆ; ಯತ್ನಾಳ್ ಬಾಂಬ್
ವಿಜಯಪುರ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಯ್ಯಾವ ಸಚಿವರು ಭಾಗಿಯಾಗಿದ್ದಾರೆನ ಅನ್ನೋದು ಗೊತ್ತಿದೆ. ಅಧಿವೇಶನದಲ್ಲಿ ಸಚಿವರ ಹೆಸರು ಬಹಿರಂಗಪಡಿಸುತ್ತೇನೆ ಅಂತ ವಿಜಯಪುರ ಶಾಸಕ ಬಸನಗೌಡ ಪಾಟೀಲ್…
Read More » -

ಆರ್ಸಿಬಿ ಕಪ್ ಗೆಲ್ಲಬೇಕಾ? ಈ ಪ್ಲೇಯರ್ಸ್ ರೋಲ್ ಇಂಪಾರ್ಟೆಂಟ್
ವರ್ಲ್ಡ್ ಕಪ್ ಲೀಗ್ ಗೆ ಕೌಂಟ್ ಡೌನ್ ಶುರುವಾಗಿದೆ. ಈ ಬಾರಿ ಗೆದ್ದೇ ತೀರಬೇಕೆಂದು ಆರ್ ಸಿಬಿ ಫುಲ್ ಟ್ರೈ ಮಾಡ್ತಿದೆ. ಸೀಸನ್-18ರಲ್ಲಿ ಕಪ್ ಗೆಲ್ಲೋಕೆ ರಾಯಲ್…
Read More » -

ಕಾರಲ್ಲಿ ಬಂದು ಇಬ್ಬರ ತಲೆ ಉರುಳಿಸಿ ಹೋದ್ರು..!
ಯಾದಗಿರಿ: ಹಳೆಯ ದ್ವೇಷದ ಕಾರಣ ದಲಿತ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಾದ್ಯಾಪೂರದ ಬಳಿ ನಡೆದಿದೆ. ಕಣ್ಣಿಗೆ ಕಾರದ…
Read More » -

ಈಜಲು ಹೋಗಿದ್ದ ಇಬ್ಬರು ಯುವಕರು ಮೃತ
ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…
Read More » -

ಸಮಂತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜು..!
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ…
Read More » -

ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ; ಪಾಕ್ ಪರ ಬರಹ ಪತ್ತೆ
ರಾಮನಗರ: ಟೊಯೋಟಾ ಬೊಶೊಕು ಆಟೋಮೇಟಿವ್ ಇಂಡಿಯಾ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ” ಪಾಕಿಸ್ತಾನಕಿ…
Read More » -

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊ*ಲೆ..!
ಕಲಬುರಗಿ: ಯುಬಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ತೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ. ರೇವಣಸಿದ್ದಪ್ಪ ಪಾಳೆಕಾರ್…
Read More » -

ರನ್ಯಾ ರಾವ್ ಪ್ರಕರಣ ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಎಂಎಲ್ಸಿ ಸಲೀಂ ಅಹ್ಮದ್
ಹುಬ್ಬಳ್ಳಿ: ನಟಿ ರನ್ಯಾ ರಾವ್ ಪ್ರಕರಣವನ್ನು ಇ.ಡಿ ಮತ್ತು ಇತರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮವಾಗಲಿದೆ. ಯಾವುದೇ ಪಕ್ಷದವರು ಇದ್ದರೂ ರಕ್ಷಣೆಗೆ…
Read More » -

ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಸೇವಾ ಶುಲ್ಕ ಕಡ್ಡಾಯ
ಬಸ್ ದರ, ಮೆಟ್ರೋ ದರ, ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ ಏಪ್ರಿಲ್ 1ರಿಂದ ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.…
Read More » -

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ
ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…
Read More » -

ಬಂಧನದ ವೇಳೆ ಹಲ್ಲೆಗೆ ಯತ್ನ: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು, ಪೊಲೀಸರಿಗೂ ಗಾಯ
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳರಾದ ಇರ್ಷಾದ್…
Read More » -

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗಲ್ಲ; ಸಚಿವ ಶರಣ್ ಪ್ರಕಾಶ್ ಪಾಟೀಲ್
ಕಲಬುರಗಿ: ನಾವು ನೀಡಿರುವ ಐದು ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಅವರು, ವಿಪಕ್ಷಗಳು…
Read More » -

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ…
Read More » -

ಬೆಂಗಳೂರು ಕಸದ ಮಾಫಿಯಾ ಹಿಂದಿರುವ ಡಾನ್ ಯಾರು? ಎಎಪಿ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ಕಸದ ವಿಲೇವಾರಿ ಬಿಗಡಾಯಿಸಿರುವ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಕಸ ವಿಲೇವಾರಿ ದೊಡ್ಡ…
Read More » -

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ; ಬೇಲೂರು 3 ಆನೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ…
Read More » -

ಬಿಜೆಪಿ ತೆಕ್ಕೆಗೆ ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿ: ಬೆಳಗಾವಿಯ 23ನೇ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ…
Read More » -

ಪ್ರದೀಪ್ ಈಶ್ವರ್ ಆಕ್ಸಿಡೆಂಟಲ್ ಎಂ.ಎಲ್.ಎ; ಬಿಜೆಪಿ ಟೀಕೆ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಸಂಸದ ಪಿ.ಸಿ. ಮೋಹನ್ ನಡುವೆ ಮಾತಿನ ಚಕಮಕಿ…
Read More » -

ರಸ್ತೆ ಅಪಘಾತ; ಕಾರಿನ ಮೇಲೆ ಉರುಳಿ ಬಿದ್ದ ಲಾರಿ ಪ್ರಾಣಾಪಾಯದಿಂದ ಮೂವರು ಪಾರು
ಬೆಳಗಾವಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದ ಘಟನೆ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ…
Read More » -

ರಸ್ತೆ ಅಪಘಾತ; ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಪೋಲೋ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಅಧಿವೇಶನ ಮುಗಿಸಿಕೊಂಡು…
Read More » -

ಲಂಬಾಣಿ ಸಂಪ್ರದಾಯದಂತೆ ಹೋಳಿ ಆಚರಿಸಿದ ಶಾಸಕ ಪ್ರಭು ಚೌಹಾಣ
ಬೀದರ್: ದೇಶದಾದ್ಯಂತ ಎಲ್ಲೆಡೆ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಖುಷಿಯಿಂದ ಪರಸ್ಪರ ಬಣ್ಣಗಳನ್ನು ಎರೆಚಾಡುತ್ತಿದ್ದಾರೆ. ಇಂದು ಹೋಳಿ ಹುಣ್ಣಿಮೆ ಹಿನ್ನೆಲೆಯಲ್ಲಿ ಯುವಕ, ಯುವತಿಯರು, ಮಕ್ಕಳು, ಮಹಿಳೆಯವರು, ವೃದ್ಧರು…
Read More » -

ಹೋಳಿ ಹಬ್ಬದಂದು ದುಷ್ಕರ್ಮಿಗಳ ಅಟ್ಟಹಾಸ..
ಗದಗ: ಹೋಳಿ ಹಬ್ಬದ ನಿಮಿತ್ಯ ಸಾರಿಗೆ ಬಸ್ ಗೆ ಮೊಟ್ಟೆ, ಸಗಣಿ, ಮಣ್ಣು, ಗೊಬ್ಬರ, ಕಲುಷಿತ ಬಣ್ಣ ಎರಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಗದಗ…
Read More » -

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!
ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ…
Read More » -

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್ಪಿ
ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ…
Read More » -

ಗೋಲ್ಡ್ ಸ್ಮಗ್ಲಿಂಗ್ ಕೇಸ್; 2 ಆರೋಪಿ ತರುಣ್ ರಾಜುಗೆ 14ದಿನ ನ್ಯಾಯಾಂಗ ಬಂಧನ
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಎರಡನೇ ಆರೋಪಿಯಾದ ತರುಣ್ ರಾಜುನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…
Read More » -

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…
Read More » -

ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಮನವಿ
ಬೆಂಗಳೂರು: ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ, ಅದಕ್ಕಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಕಾರ್ಕಾಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ವಿಧಾನಸಭಾ ಸದನದಲ್ಲಿ…
Read More » -

ಪೋಕ್ಸೋ ಕೇಸ್; ಮಾಜಿ ಸಿಎಂ ಯುಡಿಯೂರಪ್ಪಗೆ ರಿಲೀಫ್
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್…
Read More » -

ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ರಾಮನಗರ: ರಾಜ್ಯದಲ್ಲಿ ಎಂಇಎಸ್ ಪುಂಡಾಟ ಮುಂದುವರಿದ ಹಿನ್ನೆಲೆ ಎಂಇಎಸ್ ವಿರುದ್ಧ ರಾಮನಗರದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ ಐಜೂರು ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿ ಎಂಇಎಸ್ ನಿಷೇಧ…
Read More » -

ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ
ಬೆಳಗಾವಿ: ಯಲ್ಲಮ್ಮನ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5…
Read More » -

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ
ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…
Read More » -

ಹುಟ್ಟೂರಿನ ಜಾತ್ರಾ ಮಹೋತ್ಸವದಲ್ಲಿ ನಟ ಅರ್ಜುನ್ ಸರ್ಜಾ & ಧ್ರುವ ಸರ್ಜಾ ಭಾಗಿ
ನಟ ಸರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಹುಟ್ಟೂರಿನ ಅಹೋಬಲ ನರಸಿಂಹ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ಇಂದು ತುಮಕೂರು ಜಿಲ್ಲೆಯ ಜಕ್ಕೇನಹಳ್ಳಿ ನಡೆದ…
Read More » -

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…
Read More »



















































































































































